SENSEX
NIFTY
GOLD
USD/INR

Weather

26    C
...
ರಾಷ್ಟ್ರಗಳು ರಕ್ಷಿಸಬೇಕು, ಅಮೆರಿಕ ಅಲ್ಲ: ಟ್ರಂಪ್

ವಾಶಿಂಗ್ಟನ್: ಅಮೆರಿಕ ತನ್ನ ಉದ್ದೇಶಗಳನ್ನು ಸಾಧಿಸಲು ಬಹಳ ಹತ್ತಿರದಲ್ಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು ಇರಾನ್ ಯುದ್ಧವನ್ನು ಅಂತ್ಯಗೊಳಿಸಲು ಪರಿಗಣಿಸುತ್ತಿದೆ ಎಂದಿದ್ದಾರೆ. ಹಾರ್ಮುಝ್ ಜಲಸಂಧಿಯ ಕಾವಲು

21 Mar 2026 10:28 pm
ಉತ್ತರ ಪ್ರದೇಶ | ಇಫ್ತಾರ್ ಕೂಟದ ಬಳಿಕ ಹೊಳೆಗೆ ಮಾಂಸದ ಅವಶೇಷ ಎಸೆದ ಆರೋಪ : ನಾಲ್ವರ ಬಂಧನ

ಉತ್ತರ ಪ್ರದೇಶ: ಶ್ರಾವಸ್ತಿ ಜಿಲ್ಲೆಯಲ್ಲಿ ಶುಕ್ರವಾರ ಆಶ್ರಮದ ದೇವಸ್ಥಾನದ ಬಳಿಯ ಹೊಳೆಯಲ್ಲಿ ಮಾಂಸದ ಅವಶೇಷಗಳನ್ನು ಎಸೆದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿರ್ಸಿಯಾ ಪ್ರದೇಶದ ಸೋನ್

21 Mar 2026 10:23 pm
ಮಂಗಳೂರು| ಕೋಮುಪ್ರಚೋದನೆಯ ಪೋಸ್ಟ್ ಹಾಕಿದ ಆರೋಪ: ಯುವತಿ ಸೆರೆ

ಮಂಗಳೂರು, ಮಾ.21: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ಬೆಳ್ತಂಗಡಿ ಮೂಲದ ಯುವತಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2025ರಲ್ಲಿ ಯುವತಿಯು ಸಾಮಾಜಿಕ ಜಾಲತಾಣದಲ್ಲಿ ಕೋಮು

21 Mar 2026 10:10 pm
ಗಾಂಜಾ ಸೇವನೆ ಆರೋಪ: ಇಬ್ಬರ ಸೆರೆ

ಮಂಗಳೂರು, ಮಾ.21:ಗಾಂಜಾ ಸೇವಿಸಿದ ಆರೋಪದ ಮೇರೆಗೆ ನೀತಿನಗರ ನಿವಾಸಿ ರಿತೇಶ್ (25) ಮತ್ತು ಪದವು ಗ್ರಾಮದ ಜಿತೇಶ್ (23) ಎಂಬವರನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುವನ್ನು ಸೇವನೆ ಮಾಡಿದಂತೆ ಕಂಡು ಬ

21 Mar 2026 10:06 pm
ಆಳ್ವಾಸ್ ನುಡಿಸಿರಿ ಮಂಗಳೂರು ಘಟಕದಿಂದ ಸಾಂಸ್ಕೃತಿಕ ವೈಭವ

ಮಂಗಳೂರು: ಆಳ್ವಾಸ್ ನುಡಿಸಿರಿ ಮಂಗಳೂರು ಘಟಕದಿಂದ ಶನಿವಾರ ನಗರದ ಕರಾವಳಿ ಉತ್ಸವ ಮೈದಾನದ ಡಾ.ಎನ್. ವಿನಯ ಹೆಗ್ಡೆ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಿತು. 500ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗದೀಪಿಕ, ಸ್ಟಿಕ್ ಡ್ಯಾ

21 Mar 2026 10:05 pm
ಬಂಟ್ವಾಳ| ಹಲ್ಲೆ ಪ್ರಕರಣ: ಆಟೋ ಚಾಲಕ ಸೆರೆ

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಮೆಲ್ಕಾರ್ -ಗುಡ್ಡೆಅಂಗಡಿ ಅಟೋ ಗ್ಯಾಸ್ ಪಂಪಿಗೆ ಬಂದ ಅಟೋ ರಿಕ್ಷಾ ಚಾಲಕನೋರ್ವ ಪಂಪಿನ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಈ ಬಗ್ಗೆ ಆರೋ

21 Mar 2026 10:04 pm
ಮೋದಿ ಅತಿ ದೊಡ್ಡ ಒಳನುಸುಳುಕೋರ: ಮಮತಾ ಬ್ಯಾನರ್ಜಿ

ಕೋಲ್ಕತಾ, ಮಾ. 21: ಪ್ರಧಾನಿ ನರೇಂದ್ರ ಮೋದಿ ಅತಿ ದೊಡ್ಡ ಒಳನುಸುಳುಕೋರ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಬಣ್ಣಿಸಿದ್ದಾರೆ. ಅಲ್ಲದೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧಿ

21 Mar 2026 9:56 pm
ಒಡಿಶಾ |ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಆರು ಶಾಸಕರನ್ನು ಅಮಾನತುಗೊಳಿಸಿದ BJD

ಭುವನೇಶ್ವರ: ಇತ್ತೀಚೆಗೆ ಒಡಿಶಾದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಶಾಸಕರನ್ನು ಶನಿವಾರ ಬಿಜು ಜನತಾ ದಳ (BJD) ಅಮಾನತುಗೊಳಿಸಿದೆ. ಬಲಿಗುಡ ವಿಧಾನಸಭಾ ಕ್ಷೇತ್ರದ ಚಕ್ರಮಣಿ ಕನ್ಹ

21 Mar 2026 9:54 pm
ವಿದ್ಯಾರ್ಥಿಗಳಲ್ಲಿ ‘ಮೊಬೈಲ್ ಬಿಡಿ -ಪುಸ್ತಕ ಹಿಡಿ’ ಅಭಿಯಾನ ಆರಂಭ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ ‘ಮೊಬೈಲ್ ಬಿಡಿ -ಪುಸ್ತಕ ಹಿಡಿ’ ಅಭಿಯಾನವನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯು ಆದೇಶಸಿದೆ. ಶನಿವಾರ ಈ ಸಂ

21 Mar 2026 9:51 pm
Kasaragod : ಮೊಗ್ರಾಲ್‌ನಲ್ಲಿ ಬಿಎಲ್‌ಒ ಆತ್ಮಹತ್ಯೆ

ಕಾಸರಗೋಡು : ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಸಮೀಪದ ಮೊಗ್ರಾಲ್‌ನಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ. ಮೊಗ್ರಾಲ್‌ನ ಮುಹಮ್ಮದ್ ಸವಾದ್(32) ಮೃತಪಟ್ಟವರು. ಇವರು

21 Mar 2026 9:41 pm
Kalaburagi | ಸಾಹಿತ್ಯ ಸೌರಭ ಕೃತಿಯ ಪರಿಚಯ ಕಾರ್ಯಕ್ರಮ

ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ನಗರದಲ್ಲಿ ನಡೆದ ಪುಸ್ತಕ ಪರಿಚಯ ಮಾಲಿಕೆಯ ಕಾರ್ಯಕ್ರಮದಲ್ಲಿ ಡಾ. ಸುರೇಂದ್ರಕುಮಾರ ಕೆರಮಗಿ ರಚಿಸಿದ ಸಾಹಿತ್ಯ ಸೌರಭ ಕೃತಿಯನ್ನು ಪರಿಚಯಿಸಲಾಯಿತು. ಸಾಹಿತಿ

21 Mar 2026 9:35 pm
ಟ್ರೆಡಿಂಗ್‌ಗೆ ಹೂಡಿಕೆ: ಮಹಿಳೆಗೆ 11.75ಲಕ್ಷ ರೂ. ಆನ್‌ಲೈನ್ ವಂಚನೆ

ಉಡುಪಿ: ಟ್ರೆಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡಿ ಮಹಿಳೆಯೊಬ್ಬರು 11.75ಲಕ್ಷ ರೂ. ಆನ್‌ಲೈನ್ ವಂಚನೆಗೆ ಒಳಗಾದ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹನ ಎಂಬವರು ಟ್ರೆಡಿಂಗ್ ಬಗ್ಗೆ ತಿಳಿದುಕೊಳ್ಳ

21 Mar 2026 9:33 pm
ಉಡುಪಿ| ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ: ಹಿಂಜಾವೇ ಮುಖಂಡರು ಸಹಿತ 38 ಮಂದಿಯ ವಿರುದ್ಧ ಎಫ್‌ಐಆರ್‌

ಉಡುಪಿ, ಮಾ.21: ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಫೇಲೋಶಿಫ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಹಮ್ಮಿಕೊಳ್ಳಲಾದ ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಮಾ.20ರಂದು ಪ್ರತಿಭಟನೆ ನಡೆಸ

21 Mar 2026 9:30 pm
ದೇವದುರ್ಗ | ಚಿರತೆ ದಾಳಿಗೆ ಕರು ಬಲಿ : ಗ್ರಾಮಸ್ಥರಲ್ಲಿ ಆತಂಕ

ದೇವದುರ್ಗ: ತಾಲೂಕಿನ ಅರಕೇರಾ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಸಮೀಪ ಸಿದ್ದಮ್ಮ ಜಾಟಗಲ್ ಅವರ ಮನೆಯ ಹಿಂಭಾಗದಲ್ಲಿ ಗಿಡಕ್ಕೆ ಕಟ್ಟಿದ್ದ ಆಕಳ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿದ ಘಟನೆ ಶನಿವಾರ ಮುಂಜಾನೆ ನಡೆದಿದ

21 Mar 2026 9:29 pm
ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ವಿವಿಧ ಯೋಜನೆಗಳಿಗೆ ಬಳಸುವುದಕ್ಕೆ ವಿರೋಧಿಸಿ ಮನವಿ

ಕುಂದಾಪುರ, ಮಾ.21: ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಸರಕಾರದ ವಿವಿಧ ಯೋಜನೆಗಳಿಗೆ ಬಳಸುವುದಕ್ಕೆ ವಿರೋಧಿಸಿ ಹಾಗೂ ಕರ್ನಾಟಕದಲ್ಲಿ ಕಲ್ಯಾಣ ಮಂಡಳಿ ಪುನರ್ ಸ್ಥಾಪಿಸಿ ರದ್ದಾಗದಂತೆ ಕ್ರಮವಹಿಸಲು ಕುಂದಾಪುರ ತಾಲೂಕು ಕಟ್ಟಡ ಮತ್ತು

21 Mar 2026 9:16 pm
ಅಸ್ಸೋಚಾಮ್ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಿಶೋರ್ ಅಳ್ವ ನೇಮಕ

ಉಡುಪಿ, ಮಾ.21: ದಿ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ ಸಂಸ್ಥೆಯು 2026-27ನೇ ಸಾಲಿಗೆ ತನ್ನ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಕಿಶೋರ್ ಅಳ್ವ ಅವರನ್ನು ನೇಮಕ ಮಾಡಿದೆ. ಕಿಶೋರ್ ಅಳ

21 Mar 2026 9:14 pm
4000 ಕಿ.ಮೀ ದೂರದ ಡೀಗೊ ಗಾರ್ಶಿಯಾ ಸೇನಾ ನೆಲೆಯತ್ತ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧವು ಎರಡು ಪ್ರತ್ಯೇಕ ಮತ್ತು ಮಹತ್ವದ ದಾಳಿಗಳಲ್ಲಿ ಹಿಂದೂ ಮಹಾಸಾಗರಕ್ಕೆ ನಿರ್ಣಾಯಕವಾಗಿ ಚಲಿಸಿದ್ದು ಯುದ್ಧದ ಭೌಗೋಳಿಕ ವ್ಯಾಪ್ತಿ ವಿಸ್ತರಿಸಿರುವುದನ್ನು ಸೂಚಿಸಿದೆ. ಚಾಗೋಸ

21 Mar 2026 9:08 pm
ದೇವದುರ್ಗದಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ದೇವದುರ್ಗ: ಕಳೆದ 30 ದಿನಗಳ ಉಪವಾಸ ಪೂರ್ಣಗೊಳಿಸಿದ ಬಳಿಕ ಮುಸ್ಲಿಂ ಬಾಂಧವರು ಶನಿವಾರ ಹೊಸ ಉಡುಪುಗಳನ್ನು ಧರಿಸಿ ಈದುಲ್ ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಶ್ರದ್ಧಾ-ಭಕ್ತಿಯಿಂದ ಸಾ

21 Mar 2026 9:02 pm
“ಶತ್ರುಗಳನ್ನು ಸೋಲಿಸಲಾಗುತ್ತಿದೆ” : ನೌರುಝ್ ಸಂದೇಶದಲ್ಲಿ ಇರಾನ್‌ನ ಪರಮೋಚ್ಚ ನಾಯಕ ಮೊಜ್ತಬಾ ಖಾಮಿನೈ

ಟೆಹ್ರಾನ್ : ಇರಾನ್ನ ಶತ್ರುಗಳನ್ನು ಸೋಲಿಸಲಾಗುತ್ತಿದೆ ಎಂದು ಇರಾನ್‌ನ ಪರಮೋಚ್ಚ ನಾಯಕ ಮೊಜ್ತಬಾ ಖಾಮಿನೈ ಪರ್ಷಿಯನ್ ಹೊಸ ವರ್ಷ ನೌರುಝ್ ಅಂಗವಾಗಿ ಬಿಡುಗಡೆ ಮಾಡಿದ ಲಿಖಿತ ಸಂದೇಶದಲ್ಲಿ ಹೇಳಿದ್ದಾರೆ. ಇರಾನ್ ದೂರದರ್ಶನದಲ್ಲಿ

21 Mar 2026 8:55 pm
ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಸುರ್ಜೆವಾಲ, ಸಿಎಂ, ಡಿಸಿಎಂ ಸಭೆ

ಬೆಂಗಳೂರು : ದಾವಣಗೆರೆ ದಕ್ಷಿಣ ಕೇತ್ರಗಳ ಉಪಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿದೆ. ಆ ಹಿನ್ನೆಲೆಯಲ್ಲಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ,

21 Mar 2026 8:54 pm
Kodagu | ಕಾರು ಮತ್ತು ಬೈಕ್‌ಗಳ ನಡುವೆ ಢಿಕ್ಕಿ : ಇಬ್ಬರು ಮೃತ್ಯು

ಮಡಿಕೇರಿ : ಕಾರು ಮತ್ತು ಎರಡು ಬೈಕ್‍ಗಳ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ-ಮೈಸೂರು ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25) ಮತ್ತು ಕೇರಳ ಪಾ

21 Mar 2026 8:40 pm
ಮಾ. 22ರಂದು ಪತ್ರಕರ್ತ ರೇಮಂಡ್ ಡಿಕುನ್ಹಾ ತಾಕೊಡೆ ಅವರ ‘ಬೊಳ್ಳಿಲು’ ತುಳು ಕೃತಿ ಬಿಡುಗಡೆ

ಮೂಡುಬಿದಿರೆ:  ಪತ್ರಕರ್ತ ರೇಮಂಡ್ ಡಿಕುನ್ಹಾ ತಾಕೊಡೆ ಅವರ ‘ಬೊಳ್ಳಿಲು’ ತುಳು ಕೃತಿ ಬಿಡುಗಡೆ ಮಾ. 22ರಂದು ಬೆಳಿಗ್ಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವ

21 Mar 2026 8:40 pm
ಭಾಷಾ ವೈವಿಧ್ಯತೆಯನ್ನು ಹೆಮ್ಮೆಯಿಂದ ಸ್ವೀಕರಿಸಬೇಕು: ಡಾ. ಪರಮಶಿವಮೂರ್ತಿ

ಮೂಡುಬಿದಿರೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪ

21 Mar 2026 8:37 pm
ಇರಾನ್ ಮೇಲಿನ ದಾಳಿಗಳನ್ನು ಖಂಡಿಸುವಲ್ಲಿ ಮೋದಿ ಸರಕಾರದ ವೈಫಲ್ಯವು ನಾಗರಿಕತೆಯ ಮೌಲ್ಯಗಳಿಗೆ ರಾಜಕೀಯ ದ್ರೋಹ: ಕಾಂಗ್ರೆಸ್ ಟೀಕೆ

ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ವಾಯುದಾಳಿಗಳನ್ನು ಮತ್ತು ಅಲ್ಲಿಯ ಆಡಳಿತವನ್ನು ಬದಲಿಸಲು ಒತ್ತಡ ಹೇರಲು ಕ್ರೂರ ಪಯತ್ನಗಳನ್ನು ಖಂಡಿಸುವಲ್ಲಿ ಮೋದಿ ಸರಕಾರದ ವೈಫಲ್ಯವು ನೈತಿಕ ಹೇಡಿತನ ಮತ್ತು ಭಾರತದ ನಾಗರಿಕತೆಯ

21 Mar 2026 8:37 pm
ಡಿವಿಜಿ ಆದರ್ಶದಲ್ಲಿ ಬೆಳೆದ ಪತ್ರಕರ್ತರ ಸಂಘ: ಶಿವಾನಂದ ತಗಡೂರು

ಮಂಗಳೂರು: ಖ್ಯಾತ ಕವಿ, ಪತ್ರಕರ್ತ ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಮಂಕುತಿಮ್ಮನ ಕಗ್ಗದಲ್ಲಿ ಎಲ್ಲ ಧರ್ಮಗಳ ಸಾರ ಅಡಗಿದೆ. ಪತ್ರಕರ್ತರಾಗಿದ್ದ ಡಿವಿಜಿ ಅವರು 1932ರಲ್ಲಿ ಸ್ಥಾಪಿಸಿದ ಮೈಸೂರು ರಾಜ್ಯ ಪತ್ರಕರ್ತರ ಸಂಘ ಬಳಿಕ ಕರ್ನಾಟಕ ಕ

21 Mar 2026 8:31 pm
ಕ್ಯಾನ್ಸರ್ ತಪಾಸಣೆಗೆ ಜನರ ಹಿಂಜರಿಕೆ: ಡಾ.ಸುರೇಶ್ ರಾವ್

ಎಂಐಒ ತಂಡದ ʼಸಮೀಕ್ಷೆ-ನಿರೀಕ್ಷೆʼ ವರದಿ ಬಿಡುಗಡೆ

21 Mar 2026 8:29 pm
ಬೇಸಿಗೆ ಅವಧಿಯಲ್ಲಿ ಜಾನುವಾರು ಮತ್ತು ಕೋಳಿಗಳ ನಿರ್ವಹಣೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಮಂಗಳೂರು, ಮಾ.21: ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ವಾತಾವರಣದ ಉಷ್ಣಾಂಶ ಏರಿಕೆ ಯಾಗಿರುವುದು ಕಂಡು ಬಂದಿದೆ. ಉಷ್ಣಾಂಶದ ಏರಿಕೆಯೊಂದಿಗೆ ವಾತಾವರಣದ ಆದ್ರತೆಯು ಎಲ್ಲಾ ಪ್ರಾಣಿ ಪಕ್ಷಿ ಗಳಲ್ಲಿ ಅದರಲ್ಲಿಯೂ ಉತ

21 Mar 2026 8:24 pm
ಕೈಗಾರಿಕಾ ಹೈಡ್ರೋಜನ್ ಉತ್ಪಾದನಾ ಸ್ಕಿಡ್ ಗಳ ಉದ್ಘಾಟನೆ

ಮಂಗಳೂರು: ಮಂಗಳೂರಿನಲ್ಲಿ ವಿಶ್ವ ದರ್ಜೆಯ ಹೈಡ್ರೋಜನ್ ಉತ್ಪಾದನಾ ಘಟಕ ಕಾರ್ಯನಿರ್ವಹಿಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಹೈಡ್ಜೆನ್ ಸಂಸ್ಥೆ ನೀರಿನಿಂದ ಹೈಡ್ರೋಜನ್ ತಯಾರಿಸುವ ಮೂಲಕ ಗಮನ ಸೆಳೆದಿದ್ದು, ಈ ಸಾಧನೆ ಮತ್ತಷ

21 Mar 2026 8:21 pm
ಮಾ.22: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

ಮಂಗಳೂರು: ನಗರದ ಬೆಂದೂರ್ ಸಂತ ಸೆಬಾಸ್ಟಿಯನ್ ಚರ್ಚ್‌ನ ಕ್ಯಾಥೋಲಿಕ್ ಆಕ್ಷನ್ ಲೀಗ್, ಆರೋಗ್ಯ ಆಯೋಗ, ಕುಟುಂಬ ಆಯೋಗ, ರಕ್ತದಾನಿಗಳ ಸಂಘ ಮಂಗಳೂರು ಮತ್ತು ಲಯನ್ಸ್ ಕ್ಲಬ್ ಬಿಜೈ ಇವುಗಳ ಸಂಯುಕ್ತ ಆಶ್ರಯದಲ್ಲಿ ಫಾದರ್ ಮುಲ್ಲರ್ ವೈದ್

21 Mar 2026 8:16 pm
ಪಿಜಿ ಸಿಇಟಿ-2026 ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೆ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ಪಿಜಿ ಸಿಇಟಿ-2026 ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ

21 Mar 2026 8:14 pm
ಕಲಬುರಗಿ | ಮಹಿಳಾಪರ ಚಿಂತನೆಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ : ಸಂತೋಷಿರಾಣಿ

ಕಲಬುರಗಿ: ಮಹಿಳಾಪರ ಚಿಂತನೆಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಸಂತೋಷಿರಾಣಿ ಪಾಟೀಲ ತೆಲ್ಕೂರ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಸಾಪ ದಕ್ಷಿಣ ವಲಯದ ಆಶ್ರಯದಲ್ಲಿ ಅಂತರರಾ

21 Mar 2026 8:12 pm
ಎಲ್‍ಪಿಜಿ ಸಿಲಿಂಡರ್ ಪೂರೈಕೆ ಮಾಡಲು ಹೋಟೆಲ್‌ಗಳ ಸಂಘ ಆಗ್ರಹ

ಬೆಂಗಳೂರು : ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿನ ಸಮಸ್ಯೆಯಿಂದಾಗಿ ಹೋಟೆಲ್ ಉದ್ಯಮ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟು ಬಗೆಹರಿಸಿ ಕೂಡಲೇ ಅಗತ್ಯ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಬೇಕು ಎಂದು ಕೇಂ

21 Mar 2026 8:09 pm
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಮಾ.21: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುತ್ತಾರ್ ಸಮೀಪದ ನಿವಾಸಿ ಫರಾಝ್ ಯಾನೆ ಮುಹಮ್ಮದ್ ಫರಾಝ್ (32) ಎಂಬಾತನನ್

21 Mar 2026 8:08 pm
ಇರಾನ್ ನಿಷ್ಠಾವಂತ ಸ್ನೇಹಿತ; ವಿಶ್ವಾಸಾರ್ಹ ಪಾಲುದಾರ: ಬೆಂಬಲ ದೃಢೀಕರಿಸಿದ ರಷ್ಯ

ಮಾಸ್ಕೊ: ಅಮೆರಿಕದೊಂದಿಗಿನ ಯುದ್ಧದಲ್ಲಿ ಇರಾನ್‍ಗೆ ರಷ್ಯದ ಬೆಂಬಲವನ್ನು ರಷ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶನಿವಾರ ಸಾರ್ವಜನಿಕವಾಗಿ ದೃಢಪಡಿಸಿದ್ದಾರೆ. ಇರಾನ್‍ನ ಹೊಸ ವರ್ಷ ನೌರುಜ್‍ನ ಸಂದರ್ಭ ಸರ್ವೋಚ್ಛ ನಾಯಕ ಮೊಜ್ತಬ

21 Mar 2026 8:06 pm
ಸಾರಿಗೆ ಬಸ್ ದರ ಏರಿಕೆ ಮಾಡುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲ

21 Mar 2026 8:05 pm
ಮತದಾರರು ಎಸ್‌ಐಆರ್ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯ: ವಿನಯ್ ಕುಮಾರ್ ಸೊರಕೆ

ಉಡುಪಿ, ಮಾ.21: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಶೀಘ್ರ ಬರುವುದರಿಂದ ಕೇಂದ್ರ ಸರಕಾರ ತಂದ ಎಸ್‌ಐಆರ್ ಕಾಯ್ದೆ ಬಗ್ಗೆ ಜಾಗೃತರಾಗಿರಬೇಕು. ಪ್ರಜಾಪ್ರಭುತ್ವ ಉಳಿಯ ಬೇಕಾದರೆ ಪ್ರತಿಯೊಬ್ಬ ನಾಗರಿಕನು ತನ್ನ ಹೆ

21 Mar 2026 8:04 pm
ಇರಾನ್‍ನ ನತಾಂಝ್ ಪರಮಾಣು ಸ್ಥಾವರದ ಮೇಲೆ ದಾಳಿ; ವಿಕಿರಣ ಸೋರಿಕೆಯಾಗಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್‍ನ ನತಾಂಝ್ ಪರಮಾಣು ಸಂವರ್ಧನೆ ಸೌಲಭ್ಯದ ಮೇಲೆ ಶನಿವಾರ ವೈಮಾನಿಕ ದಾಳಿ ನಡೆದಿದೆ. ಆದರೆ ಯಾವುದೇ ವಿಕಿರಣ ಸೋರಿಕೆಯಾಗಿಲ್ಲ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಮಿಝಾನ್ ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್‍ನ

21 Mar 2026 8:04 pm
ಉಡುಪಿ: ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಚಾಲನೆ

ಉಡುಪಿ, ಮಾ.21: ಉಡುಪಿ ಜಿಲ್ಲೆಯ ಫೆಲೋಶಿಪ್ ಚರ್ಚಸ್ ವತಿಯಿಂದ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾದ ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವ

21 Mar 2026 8:02 pm
ಇರಾನ್ ಮೇಲೆ ಒತ್ತಡ ಹೇರುವುದಕ್ಕಾಗಿ ಖಾರ್ಗ್ ದ್ವೀಪ ಆಕ್ರಮಿಸಿಕೊಳ್ಳಲು ಅಮೆರಿಕ ಚಿಂತನೆ; ಇದು ಅಪಾಯಕಾರಿ ಏಕೆ?

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಸೇನಾ ಕಾರ್ಯಾಚರಣೆಗಳನ್ನು ವಿಸ್ತರಿಸುವ ಕುರಿತು ಪರ್ಯಾಯ ಮಾರ್ಗಗಳನ್ನು ಪರಿಶೀಲಿಸುತ್ತಿದ್ದಾರೆ.ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್

21 Mar 2026 8:01 pm
ಕಲಬುರಗಿಯಲ್ಲಿ ಯುಗಾದಿ–ಈದುಲ್ ಫಿತ್ರ್ ಆಚರಣೆ

ಕಲಬುರಗಿ: ಸೌಹಾರ್ದ ಕರ್ನಾಟಕ ವೇದಿಕೆ ಹಾಗೂ ಸಮುದಾಯ ಸಂಘಟನೆಯ ಸಹಯೋಗದಲ್ಲಿ ನಗರದ ಜಗತ್ ವೃತ್ತದಲ್ಲಿ ಗುರುವಾರ ಸಂಜೆ ಸೌಹಾರ್ದ ಯುಗಾದಿ–ಈದುಲ್ ಫಿತ್ರ್ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಾ

21 Mar 2026 8:00 pm
ಜೀವಾವಧಿ ಶಿಕ್ಷೆಗೆ ಗುರಿಯಾದವರಿಗೆ 20 ವರ್ಷ ಸೆರೆವಾಸದ ಬಳಿಕ ಬಿಡುಗಡೆ ಹೊಂದುವ ಕಾನೂನಾತ್ಮಕ ಹಕ್ಕಿಲ್ಲ : ಹೈಕೋರ್ಟ್

ಬೆಂಗಳೂರು : ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದವರು 20 ವರ್ಷ ಸೆರೆವಾಸ ಪೂರೈಸಿದ ಬಳಿಕ ಸ್ವಯಂಚಾಲಿತವಾಗಿ ಬಿಡುಗಡೆಗೆ ಕೋರುವ ಯಾವುದೇ ರೀತಿಯ ಕಾನೂನಾತ್ಮಕ ಹಕ್ಕು ಹೊಂದಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ. ಮ

21 Mar 2026 8:00 pm
ನೈಸಿಯಾ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯ: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ, ಮಾ.21: ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯವಾಗಿದೆ. ಯಾವುದೇ ಸಭೆಗಳಿಗೂ ಸೇರಿದ್ದರೂ ಕೂಡ ಒಂದೇ ವಿಶ್ವಾಸದ ಘೋಷಣೆ ಮಾಡುವಾಗ ಐಕ್ಯತೆಯನ್ನು ಪ್ರಚುರ ಪಡಿಸಿದಂತಾಗುತ್ತದೆ ಎಂದು ಉಡುಪಿ ಧರ್

21 Mar 2026 7:59 pm
ಕಮಲ ಪೂಜಾರಿ

ಹೆಬ್ರಿ, ಮಾ.21: ರಾಜ್ಯದ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ತಾಯಿ ಕಮಲ ಪೂಜಾರಿ(88) ಶುಕ್ರವಾರ ರಾತ್ರಿ ಅಲ್ಪಕಾಲದ ಅಸೌಖ್ಯದ ಸ್ವಗೃಹದಲ್ಲಿ ನಿಧನರಾದರು. ಮಂಡಲ ಪಂಚಾಯಿತಿ ಸದಸ್ಯರಾಗ

21 Mar 2026 7:57 pm
ದೋರನಹಳ್ಳಿ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಯಾದಗಿರಿ/ ದೋರನಹಳ್ಳಿ : ಪಟ್ಟಣದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಅತ್ಯಂತ ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಒಂದು ತಿಂಗಳ ಉಪವಾಸದ ಬಳಿಕ ಬಂದ ಈ ಹಬ್ಬವು ಪರಸ್ಪರ ಸೌಹಾರ್ದತೆ, ದಾನಧರ್ಮ ಮತ್ತು ಸಹೋದರತ್ವದ ಸಂದೇಶವ

21 Mar 2026 7:57 pm
ಯುದ್ಧ ಸಾಮ್ರಾಜ್ಯಶಾಹಿ ವ್ಯಾಪಾರ: ಸುರೇಶ್ ಕಲ್ಲಾಗರ ಆರೋಪ

ಅಡುಗೆ ಅನಿಲ ಬೆಲೆ ಏರಿಕೆ, ಕೊರತೆ ವಿರುದ್ಧ ಸಿಪಿಎಂ ಪ್ರತಿಭಟನೆ

21 Mar 2026 7:55 pm
ಕೆಂಭಾವಿ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಕೆಂಭಾವಿ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ವಲಯದಲ್ಲಿ ಶನಿವಾರ ಈದುಲ್ ಫಿತ್ರ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಕಠಿಣ ಉಪವಾಸ ಆಚರಣೆಯಲ್ಲಿ ನಿರತ

21 Mar 2026 7:54 pm
ಲವಿಟಾಗೆ ಬಿಎಸ್‌ಡಬ್ಲ್ಯೂ ಪ್ರಥಮ ರ‍್ಯಾಂಕ್

ಉಡುಪಿ, ಮಾ.21: ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯದ ರ‍್ಯಾಂಕ್ ಪಟ್ಟಿಯಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಲವಿಟಾ ಮಥಾಯಸ್ ಅವರು ಬಿಎಸ್‌ಡಬ್ಲ್ಯೂ ವಿಭಾಗದಲ್

21 Mar 2026 7:52 pm
ಬೆಳಗಾವಿಯಲ್ಲಿ ಭಾರೀ ಸೈಬರ್ ವಂಚನೆ; 15 ಕೋಟಿ ರೂ. ಕಳೆದುಕೊಂಡು ವೃದ್ಧ ಉದ್ಯಮಿ!

ಬೆಳಗಾವಿ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಮತ್ತೊಂದು ಸೈಬರ್ ವಂಚನೆ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. 81 ವರ್ಷದ ವೃದ್ಧ ಉದ್ಯಮಿಯನ್ನು ಬೆದರಿಸಿ ಸೈಬರ್ ವಂಚಕರು 15 ಕೋಟಿ ರೂ. ದೋಚಿರುವ ಘಟನೆ ನಡೆದಿದೆ. ದುಷ್ಕರ್ಮಿಗಳ

21 Mar 2026 7:51 pm
ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಕುಣಿಗಲ್ ನಿಲುಗಡೆ ಮುಂದುವರಿಕೆ

ಉಡುಪಿ, ಮಾ.21: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಹಾಗೂ ಕಾರವಾರ ನಡುವೆ ಸಂಚರಿಸುವ ದೈನಂದಿನ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಕುಣಿಗಲ್ ನಿಲ್ದಾಣದಲ್ಲಿ ಪ್ರಾಯೋಗಿಕ ನೆಲೆಯಲ್ಲಿ ನಿಲುಗಡೆಯನ್ನು ಜೂ

21 Mar 2026 7:51 pm
ಯಾದಗಿರಿ ಜಿಲ್ಲೆಯಾದ್ಯಾಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಯಾದಗಿರಿ: ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಿದರು. ಕಳೆದ ಒಂದು ತಿಂಗಳ ಕಾಲ ಮುಂಜಾನೆಗಳಿಂದಲೇ ಆಹಾರ-ನೀರು ಸೇವಿಸದೆ ರೋಜಾ ಆಚರಿಸಿದ್

21 Mar 2026 7:51 pm
ಮಹಾಡ್ ಚಳುವಳಿ ದಲಿತರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ: ಶ್ಯಾಮರಾಜ್ ಬಿರ್ತಿ

ಹೆಬ್ರಿ, ಮಾ.21: ಮಹಾಡ್ ಚಳುವಳಿಯು ಚೌದಾರ ಕೆರೆಯ ನೀರನ್ನು ಮುಟ್ಟಿ ಕುಡಿದಿರುವುದು ದಲಿತರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ. ಹಿಂದೂಗಳು ನಾವೆಲ್ಲಾ ಒಂದು ಎಂದು ಹೇಳುವವರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಕರ್ನಾಟಕ ದಲಿತ ಸಂಘ

21 Mar 2026 7:48 pm
ಶಹಾಪುರ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಶಹಾಪುರ: ನಗರದ ಗುಲ್ಬರ್ಗ ರಸ್ತೆ ಹತ್ತಿರದ ಹಳೆ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಬೆಳಿಗ್ಗೆ ಮಕ್ಕಳ

21 Mar 2026 7:46 pm
ಮದರ್‌ ತೆರೇಸಾರ ಹೆಸರಿನ ಅನಧಿಕೃತ ಬಳಕೆಯು ಸ್ವೀಕಾರಾರ್ಹವಲ್ಲ: ಮಿಷನರೀಸ್ ಆಫ್ ಚ್ಯಾರಿಟಿ

ಕೋಲ್ಕತಾ: ನಿಧಿ ಸಂಗ್ರಹ ಮತ್ತು ಪ್ರಚಾರ ಅಭಿಯಾನಗಳು ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಸಂಸ್ಥೆಗಳು ಮತ್ತು ವ್ಯಕ್ತಿಗಳು ತನ್ನ ಮತ್ತು ಮದರ್ ತೆರೇಸಾ ಅವರ ಹೆಸರನ್ನು ಅನಧಿಕೃತವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ

21 Mar 2026 7:07 pm
ಆಸ್ಕರ್ ನಾಮನಿರ್ದೇಶಿತ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಸಾಕ್ಷ್ಯಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

► “ಭಾರತ-ಇಸ್ರೇಲ್ ಸಂಬಂಧಕ್ಕೆ ಧಕ್ಕೆಯಾಗಬಹುದು ಎಂದು ಚಿತ್ರ ಬಿಡುಗಡೆಗೆ ತಡೆ”► ಗಾಝಾದ 5 ವರ್ಷದ ಮಗುವಿನ ಕೊನೆಯ ಕ್ಷಣಗಳನ್ನು ಆಧರಿಸಿ ನಿರ್ಮಿಸಿದ್ದ ಚಿತ್ರ

21 Mar 2026 6:49 pm
ಸುರಪುರ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಸುರಪುರ : ಪಟ್ಟಣದ ಝಂಡದಕೇರಾ ದಲ್ಲಿನ ಈದ್ಗಾ ಮೈದಾನದಲ್ಲಿ ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಭಾಗವಹಿಸಲು ವಿವಿಧ ಮಸೀದಿಗಳಿಂದ ಹಾಗೂ ಸುತ್ತಲಿನ ಗ್ರಾಮಗಳಿಂದ ಭಾಗವಹಿಸಿ ಸಾಮೂಹ

21 Mar 2026 6:20 pm
ಕಲಬುರಗಿ | ಮಹಾಡ್ ಸತ್ಯಾಗ್ರಹ ದಮನಿತ ಸಮುದಾಯಕ್ಕೆ ಸ್ಪೂರ್ತಿ : ಡಾ.ನಿರ್ಮಲಾ ಸಿರಗಾಪುರ

ಕಲಬುರಗಿ: 1927ರ ಮಾರ್ಚ್ 20ರಂದು ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಅಸ್ಪೃಶ್ಯ ಜನರ ಕುಡಿಯುವ ನೀರಿನ ಹಕ್ಕಿಗಾಗಿ ನಡೆಸಿದ ಮಹಾಡ್ ಸತ್ಯಾಗ್ರಹವು ಅಹಿಂಸಾತ್ಮಕ ಹೋರಾಟವಾಗಿದ್ದು, ದೇಶದ ದಮನಿತ ಸಮುದಾಯಗಳಿಗೆ ಸ್ಪೂರ್ತಿಯಾಗಿದೆ ಎಂದ

21 Mar 2026 6:06 pm
ಚಿಂಚೋಳಿ | ರಮಝಾನ್‌ ಅಂಗವಾಗಿ ಡಾ.ಫಾರೂಕ್‌ ಮಣ್ಣೂರರಿಂದ ದಿನಸಿ ಕಿಟ್ ವಿತರಣೆ

ಚಿಂಚೋಳಿ: ರಮಝಾನ್‌ ಮಾಸವು ಉಪವಾಸ, ಪ್ರಾರ್ಥನೆ ಹಾಗೂ ದಾನಧರ್ಮದ ಸಾರವನ್ನು ಸಾರುವ ಪವಿತ್ರ ಹಬ್ಬವಾಗಿದ್ದು, ಅದೇ ಆತ್ಮೀಯತೆಯೊಂದಿಗೆ ವಿವಿಧ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸೇವಾ ಕಾರ್ಯ ನೆರವೇರಿಸಲಾಗಿದೆ ಎಂದು ಮಣ್ಣೂರು ಮ

21 Mar 2026 6:02 pm
ವಿಜಯನಗರ | ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ವಿಜಯನಗರ/ಹೊಸಪೇಟೆ : ನಗರದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ, ಸಂಭ್ರಮ ಮತ್ತು ಸಹೋದರತೆಯ ವಾತಾವರಣದಲ್ಲಿ ಆಚರಿಸಿದರು. ಒಂದು ತಿಂಗಳ ಉಪವಾಸ  ಪೂರ್ಣಗೊಳಿಸಿದ ನಂತರ ಚಂದ್ರದರ್ಶನದೊಂದಿಗೆ ಮಸೀದಿಗಳಲ್

21 Mar 2026 5:52 pm
ಕಲಬುರಗಿಯ ಎಲ್ಲೆಡೆ ಶಾಂತಿ- ಸಹಬಾಳ್ವೆಯ 'ಈದುಲ್ ಫಿತ್ರ್' ಆಚರಣೆ

ಕಲಬುರಗಿ: ಮುಸ್ಲಿಂ ಭಾಂದವರು ಶಾಂತಿ ಸಹಬಾಳ್ವೆಯ ಸಂಕೇತವಾದ 'ಈದುಲ್ ಫಿತ್ರ್' (ರಂಝಾನ್) ಹಬ್ಬವನ್ನು ಶನಿವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು. ತಿಂಗಳ ಪೂರ್ತಿ ಉಪವಾಸ ವೃತ ಆಚರಿಸಿದ ಮುಸಲ್ಮಾನರು ಶನಿವಾರ ಸಮೀಪದ ಈ

21 Mar 2026 5:48 pm
ಚಿಂಚೋಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಚಿಂಚೋಳಿ: ಒಂದು ತಿಂಗಳ ಕಾಲ ಶ್ರದ್ಧಾಭಕ್ತಿ ಹಾಗೂ ಕಠಿಣ ಉಪವಾಸ ವೃತವನ್ನು ಪೂರೈಸಿದ ಮುಸ್ಲಿಂ ಬಾಂಧವರು ಇಂದು ಸಡಗರ-ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನ ದಸ್ತಾಪುರ, ಸುಲೇಪೇಟ, ಚಿಮನಚೋಡ್, ಚಂದಾಪುರ

21 Mar 2026 5:41 pm
ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು

ಬೆಳ್ತಂಗಡಿ : ನದಿಯಲ್ಲಿ ಈಜಲು ಹೋದ ಯುವಕನೋರ್ವ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಕುವೆಟ್ಟು ಗ್ರಾಮದ ಸುನ್ನತ್‌ಕೆರೆ ನಿವಾಸಿ ಇರ್ಫಾನ್ (19) ಮೃತ ಯುವಕ ಎಂದು ಗ

21 Mar 2026 5:40 pm
ರಾಷ್ಟ್ರೀಯ ಹ್ಯಾಂಡ್‌ಬಾಲ್‌ ಕ್ರೀಡಾಕೂಟಕ್ಕೆ ಕಲಬುರಗಿಯ ಇಬ್ಬರು ಆಯ್ಕೆ

ಕಲಬುರಗಿ: ಹ್ಯಾಂಡ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ 54ನೇ ಸೀನಿಯರ್ ಪುರುಷರ ರಾಷ್ಟ್ರೀಯ ಹ್ಯಾಂಡ್‌ಬಾಲ್ ಕ್ರೀಡಾಕೂಟಕ್ಕೆ ಕಲಬುರಗಿ ಜಿಲ್ಲೆಯ ಇಬ್ಬರು ಪ್ರತಿಭಾವಂತ ಕ್ರೀಡ

21 Mar 2026 5:36 pm
ರಾಯಚೂರಿನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ರಾಯಚೂರು : ಈದುಲ್ ಫಿತ್ರ್ ಹಬ್ಬದ ಅಂಗವಾಗಿ ನಗರದ ಅರಬ್ ಮೊಹಲ್ಲಾ ಹಾಗೂ ಯಕ್ಲಾಸಪೂರು ಬಡಾವಣೆಯಲ್ಲಿನ‌ ಹೊಸ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ನಮಾಝ್ ಮಾಡಿ ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಿಸಿದರು.  ಈದ್ಗಾ ಮೈದಾನದಲ

21 Mar 2026 5:32 pm
ಮಾ.23ರಿಂದ ಮಡವೂರು ಸಿಎಂ ವಲಿಯುಲ್ಲಾಹಿ ಮಖಾಂ ಉರೂಸ್

ಕಲ್ಲಿಕೋಟೆ: ವಲಿಯುಲ್ಲಾಹಿ ಖುತುಬುಝ್ಝಮಾನ್ ಸಿ ಎಂ ಅಬೂಬಕರ್ ಮುಸ್ಲಿಯಾರ್ ಮಡವೂರು ಇವರ 36 ನೇ ಉರೂಸ್ ಮಾ.23ರಿಂದ ಎ. 2 ರತನಕ ವಿಜೃಂಬಣೆಯಿಂದ ನಡೆಯಲಿದೆ. ಮಾ. 23ರಂದು ಬೆಳಿಗ್ಗೆ 9:30 ಕ್ಕೆ ಸಮಸ್ತದ ಅಧ್ಯಕ್ಷ ಸೈಯದ್ ಜಿಪ್ರಿ ಮುತ್ತು ಕೋಯ

21 Mar 2026 5:22 pm
ಸರಕಾರಿ ಶಾಲೆಗಳಲ್ಲಿ ‘ದಾಖಲಾತಿ ಆಂದೋಲನ’ ಕೈಗೊಳ್ಳಲು ಸಚಿವ ಮಧುಬಂಗಾರಪ್ಪ ನಿರ್ದೇಶನ

ಬೆಂಗಳೂರು : 2026-27ನೆ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ದಾಖಲಾತಿ ಆಂದೋಲನ’ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ

21 Mar 2026 5:18 pm
2021ರಿಂದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಮತ್ತು ಪತ್ನಿಯ ಸಂಪತ್ತು ದ್ವಿಗುಣ

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಶುಕ್ರವಾರ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, 2021ರಲ್ಲಿ 17.27 ಕೋಟಿ ರೂ.ಗಳಷ್ಟಿದ್ದ ಅವರ ಮತ್ತು ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ಒಟ್ಟು ಸಂಪತ್ತು 2026ಲ್ಲಿ 35.16 ಕೋಟಿ ರೂ.

21 Mar 2026 5:17 pm
ಕೃತಕ ಬುದ್ಧಿಮತ್ತೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸವಾರಿ ಮಾಡಬಾರದು : ಸಿಜೆಐ ಸೂರ್ಯಕಾಂತ್

ಬೆಂಗಳೂರು : ನ್ಯಾಯಾಂಗ ವ್ಯವಸ್ಥೆಗೆ ಕೃತಕ ಬುದ್ಧಿಮತ್ತೆ(ಎಐ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ನ್ಯಾಯಾಂಗವನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು, ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಸವಾರಿ ಮಾಡುವ

21 Mar 2026 5:12 pm
ಮಧ್ಯಪ್ರಾಚ್ಯ ಸಂಘರ್ಷ | ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತುಕತೆ : ಇರಾನ್ ಮೇಲಿನ ದಾಳಿಗೆ ಖಂಡನೆ

ಹೊಸದಿಲ್ಲಿ: ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ನೆಲೆಸಲಿ ಎಂಬ ಆಶಯವನ್ನು ವ್ಯಕ್ತ

21 Mar 2026 4:46 pm
ಮಾಲ್ಡೀವ್ಸ್‌ನಲ್ಲಿ ಸ್ಪೀಡ್‌ಬೋಟ್ ಪಲ್ಟಿ | ಭಾರತದ ರ‍್ಯಾಲಿ ರೇಸ್ ದಿಗ್ಗಜ ಹರಿ ಸಿಂಗ್ ನಾಪತ್ತೆ: ರೇಮಂಡ್ಸ್ ಮುಖ್ಯಸ್ಥ ಗೌತಮ್ ಸಿಂಘಾನಿಯಾಗೆ ಗಾಯ

ಚಂಡೀಗಢ: ಗುರುವಾರ ರಾತ್ರಿ ಮಾಲ್ಡೀವ್ಸ್‌ನಲ್ಲಿ ಸ್ಪೀಡ್‌ಬೋಟ್‌ ಪಲ್ಟಿಯಾಗಿ ಭಾರತದ ರ‍್ಯಾಲಿ ರೇಸ್ ದಿಗ್ಗಜ ಹರಿ ಸಿಂಗ್ (59) ನಾಪತ್ತೆಯಾಗಿದ್ದಾರೆ. ರೇಮಂಡ್ ಗ್ರೂಪ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನ

21 Mar 2026 4:34 pm
ಮಧ್ಯಪ್ರಾಚ್ಯ ಸಂಘರ್ಷ | ಇರಾನ್‌ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಮತ್ತೆ ದಾಳಿ; ವರದಿ

ಟೆಹ್ರಾನ್ : ಇರಾನ್‌ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮತ್ತೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಇರಾನ್‌ನ ತಸ್ನಿಮ್ ಸುದ್ದಿ ಸಂಸ್ಥೆ ವರದಿ ಪ್ರಕಾರ, ಶನಿವಾರ ಬೆಳಿಗ್ಗೆ ನತಾಂಝ್ ಪರಮಾಣು ಸ್ಥಾವರವ

21 Mar 2026 3:59 pm
ʼದೇಶೀಯ ವಿಮಾನಗಳಲ್ಲಿ ಶೇ.60 ಉಚಿತ ಸೀಟ್ ಆಯ್ಕೆʼ: ಸರಕಾರದ ಕ್ರಮಕ್ಕೆ ವಾಯುಯಾನ ಸಂಸ್ಥೆಗಳ ವಿರೋಧ

ಹೊಸದಿಲ್ಲಿ: ದೇಶೀಯ ವಿಮಾನಗಳಲ್ಲಿ ಕನಿಷ್ಠ ಶೇ.60ರಷ್ಟು ಸೀಟ್‌ಗಳಿಗೆ ಹೆಚ್ಚುವರಿ ಶುಲ್ಕಗಳನ್ನು ವಿಧಿಸದಂತೆ ಸರಕಾರದ ಮಾ.18ರ ನಿರ್ದೇಶನವನ್ನು ಇಂಡಿಗೋ,ಏರ್‌ಇಂಡಿಯಾ ಮತ್ತು ಸ್ಪೈಸ್‌ಜೆಟ್ ಬಲವಾಗಿ ವಿರೋಧಿಸಿವೆ. ಈ ಕ್ರಮವು ತಮ್

21 Mar 2026 3:53 pm
ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ಉದ್ಘಾಟನೆ : ಯು.ಟಿ.ಖಾದರ್

ಮಂಗಳೂರು : ವಿಧಾನಸೌಧದ ಮುಖ್ಯ ದ್ವಾರವನ್ನು ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರ

21 Mar 2026 3:47 pm
ʼಧುರಂಧರ್ʼ ಸಿನಿಮಾವನ್ನು ಪ್ರಶಂಸಿಸಿದ ತೆಲುಗು ನಟರನ್ನು ತರಾಟೆಗೆ ತೆಗೆದುಕೊಂಡ ಪ್ರಕಾಶ್ ರಾಜ್

ಈ ಚಿತ್ರ ವೀಕ್ಷಿಸಲು ಹಣ, ಸಮಯ ಎರಡನ್ನೂ ವ್ಯರ್ಥಮಾಡಬೇಡಿ ಎಂದ ನಟಿ ರಮ್ಯಾ

21 Mar 2026 3:42 pm
Sindhanur | ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಸಿಂಧನೂರು : ನಗರದ ಈದ್ಗಾ ಮೈದಾನದಲ್ಲಿ ಈದುಲ್ ಫಿತ್ರ್ ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶ್ರದ್ಧೆ–ಭಕ್ತಿಯಿಂದ ಹಬ್ಬ ಆಚರಿಸಿದರು. ಶನಿವಾರ ಬೆಳಿಗ್ಗೆ 9.30 ಗಂಟೆಗೆ ಈದ್ ಸಾಮೂಹಿಕ ಪ್ರಾರ್ಥನೆ ನರೆವೇರಿತು.

21 Mar 2026 3:32 pm
Kerala | ಡಾ. ವಂದನಾ ದಾಸ್ ಹತ್ಯೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನಡೆದಿದ್ದ ಡಾ. ವಂದನಾ ದಾಸ್ ರ ಭೀಕರ ಹತ್ಯೆ ಪ್ರಕರಣದ ಆರೋಪಿ ಜಿ.ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಪಿಗೆ ಮರಣ ದಂಡನೆ ವಿಧಿಸಬೇಕು ಎಂದು ಮ

21 Mar 2026 3:27 pm
ಕುಂದಾಪುರದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಕುಂದಾಪುರ, ಮಾ.21: ಕುಂದಾಪುರ ಹಾಗೂ ಬೈಂದೂರು ತಾಲೂಕಿನಾದ್ಯಂತ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಮುಸ್ಲಿಂ ಬಾಂಧವರು ಶುಕ್ರವಾರ ಆಚರಿಸಿದರು. ಕುಂದಾಪುರ ಜಾಮೀಯಾ ಮಸೀದಿಯಿಂದ ಕುಂದಾಪುರದ ನಗರದ ಹೃದಯ ಭಾಗದಲ್

21 Mar 2026 2:44 pm
ಜೇವರ್ಗಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಕಲಬುರಗಿ : ಜೇವರ್ಗಿ ಪಟ್ಟಣದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ತಿಂಗಳ ಕಾಲ ಉಪವಾಸ ವೃತ ಆಚರಿಸಿ, ಭಕ್ತಿ ಮತ್ತು ಶ್ರದ್ಧೆಯಿಂದ ಇಂದು ಮೈದಾನದಲ್ಲಿ ನೆರೆದಿದ್ದ ಸಾವಿರಾರು ಬಾಂಧವರು ವಿಶ್ವ ಶಾಂತಿ ಹ

21 Mar 2026 2:32 pm
ಸೇಡಂನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಸೇಡಂ : ನಗರ ಸೇರಿದಂತೆ ತಾಲೂಕಿನಾದ್ಯಂತ ಶನಿವಾರ ಮುಸ್ಲಿಂ ಬಾಂಧವರು ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಈದ್ಗಾ ಮೈದಾನಗಳಲ್ಲಿ ಸಾವಿರಾರು ಮಂದಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

21 Mar 2026 2:32 pm
Davanagere | ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ : 60ಕ್ಕೂ ಹೆಚ್ಚು ಮಂದಿಗೆ ಗಾಯ

ದಾವಣಗೆರೆ : ಈದುಲ್ ಫಿತ್ರ್ ಹಬ್ಬದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ 60ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲೂಕಿನ ಆನಗೋಡು ಗ್ರಾಮದಲ್ಲಿ ಶನಿ

21 Mar 2026 2:26 pm
Yadgiri | ಊರಿಗೆ ತೆರಳಲು ವಾಹನಗಳು ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಕ !

ಕರ್ತವ್ಯದಿಂದ ವಜಾಗೊಂಡ ಚಾಲಕನಿಂದ ಕೃತ್ಯ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

21 Mar 2026 2:20 pm
ಮತದಾನ ಹಕ್ಕು ಕಸಿದುಕೊಳ್ಳಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ, ಕೊನೆಯವರೆಗೂ ಹೋರಾಡುವೆ: ಮಮತಾ ಬ್ಯಾನರ್ಜಿ ಶಪಥ

ಕೋಲ್ಕತ್ತಾ: ಸದ್ಯ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆಯ ಮೂಲಕ, ಜನತೆಯ ಮತದಾನ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋ

21 Mar 2026 1:36 pm
ಬೀದರ್ ನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಬೀದರ್ : ನಗರದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಗತ್ತಿನ ಸಕಲ ಜೀವಗಳಿಗೆ ಒಳ್ಳೆಯದನ್ನು ಬಯಸಿ ಸಾವಿರಾರು ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಹಬ್ಬದ ನಿಮಿತ್ಯ ಕೇಂದ್ರ ಬಸ್ ನಿಲ

21 Mar 2026 1:17 pm
ಸಮುದ್ರದಲ್ಲಿರುವ ಇರಾನ್‌ನ ತೈಲಗಳ ಮಾರಾಟದ ಮೇಲಿನ ನಿರ್ಬಂಧ ತಾತ್ಕಾಲಿಕವಾಗಿ ತೆರವುಗೊಳಿಸಿದ ಅಮೆರಿಕ

ವಾಷಿಂಗ್ಟನ್ : ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಸಮುದ್ರದಲ್ಲಿ ಸಿಲುಕಿಕೊಂಡಿರುವ ಇರಾನ್‌ನ ತೈಲಗಳ ಮಾರಾಟದ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಿರುವುದಾಗಿ ಅಮೆರಿಕ ಘೋಷಿಸಿದೆ.

21 Mar 2026 1:15 pm
ತೆಂಕುತಿಟ್ಟು ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟ ನಿಧನ

ಶಿವಮೊಗ್ಗ : ತೆಂಕುತಿಟ್ಟು ಯಕ್ಷಗಾನದ ಅಗ್ರಗಣ್ಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟ (88) ಶುಕ್ರವಾರ ರಾತ್ರಿ ಶಿವಮೊಗ್ಗದ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು ಇದ್ದಾರೆ. ದಕ್ಷಿಣ ಕನ್ನಡ ಜಿಲ್

21 Mar 2026 1:11 pm
ಪ್ರತಿ ಗ್ರಾಂಗೆ ರೂ. 14 ಸಾವಿರಕ್ಕೆ ಇಳಿದ ಶುದ್ಧ ಚಿನ್ನದ ಬೆಲೆ

ಸ್ಥಿರವಾಗಿರುವ ಅಮೆರಿಕನ್ ಡಾಲರ್ ನಡುವೆ ಕಚ್ಚಾ ತೈಲ ಬೆಲೆ ಏರಿಕೆಯಿಂದ ಉಂಟಾಗುತ್ತಿರುವ ಹಣದುಬ್ಬರದ ಆತಂಕದ ಕಾರಣ ವಿಶ್ವಾದ್ಯಂತ ಚಿನ್ನದ ಬೆಲೆ ತೀವ್ರ ಮಾರಾಟ ಕಂಡಿವೆ. ಜನವರಿಯಲ್ಲಿ ಅತ್ಯಧಿಕ ಏರಿಕೆ ಕಂಡಿದ್ದ ಶುದ್ಧ ಚಿನ್ನ

21 Mar 2026 12:55 pm
ಮಂಗಳೂರು | ಮಾ.24ರಿಂದ 28ರವರೆಗೆ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ

300ಕ್ಕೂ ಅಧಿಕ ಪವರ್‌ಲಿಫ್ಟರ್‌ಗಳು ಭಾಗಿ, ಚಿನ್ನದ ಪದಕ ವಿಜೇತರ ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆ

21 Mar 2026 12:40 pm
ದೇಶದ ಜನತೆಗೆ ಈದುಲ್-ಫಿತ್ರ್ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪತಿ ಮುರ್ಮು

ಹೊಸದಿಲ್ಲಿ: ದೇಶದ ಜನತೆಗೆ ಈದುಲ್-ಫಿತ್ರ್ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. ದೇಶದ ಜನತೆಗೆ ಈದುಲ

21 Mar 2026 12:39 pm