ಕರಾಚಿ: ಪಾಕಿಸ್ತಾನ ಸೂಪರ್ ಲೀಗ್ ಮತ್ತು ಮುಲ್ತಾನ್ ಸುಲ್ತಾನ್ಸ್ ಫ್ರಾಂಚೈಸಿ ಮಾಲೀಕ ಅಲಿ ಖಾನ್ ತರೀನ್ ನಡುವಿನ ಸಂಬಂಧ ತೀವ್ರ ಹದಗೆಟ್ಟಿದೆ. ಟೂರ್ನಿಯನ್ನು ತರೀನ್ ಬಹಿರಂಗವಾಗಿ ಟೀಕಿಸಿದ್ದು, ಇದಕ್ಕಾಗಿ ಟೂರ್ನಿ ನಿರ್ವಹಿಸುತ
ಚೆನ್ನೈ; ಜಿಎಸ್ಟಿ ದರ ಕಡಿತ ಮತ್ತು ಹಬ್ಬಗಳ ಭಾವನಾತ್ಮಕ ತುಡಿತದ ಕಾರಣದಿಂದ 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳ ಮಾರಾಟ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೇರಿದೆ. ಸಣ್ಣ ಕಾರುಗಳು ಮತ್ತು ಕಾಂಪ್ಯಾಕ್ಟ್ ಎಸ್ಯುವಿಗಳ ತೆರಿಗೆ ದರ
ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನ್ಯಾಯಾಧಿಕರಣ ಸುಧಾರಣಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ. ತೆರಿಗೆ ಪದ್ಧತಿ, ಪರಿಸರ, ವಿದ್ಯುತ್,
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ
ಬೆಂಗಳೂರು : ಮೂಡಬಿದರೆಯ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಚ್ಎಸ್ ಕೋರ್ಸ್ ಮುಗಿಸಿ ಹೋಮಿಯೋಪಥಿ ಸ್ನಾತಕೋತ್ತರ ಕೋರ್ಸ್ ಪ್ರವೇಶ ಪಡೆಯಲು ಬಯಸಿದ 30 ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ಗೆ ಹಾಜರಾಗಲು 'ವೈ
ಬೆಂಗಳೂರು : ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನ
ಚಿಕ್ಕಮಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರನ್ವಯ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅರಣ್ಯ ಮೀಸಲು ಪ್ರದೇಶಗಳಿಂದ ಹೊರತುಪಡಿಸಿರುವ 10,000 ಹೆಕ್ಟೇರ್ ಪ್ರದೇಶಕ್ಕೆ ಸರಿಯಾದ ಗಡಿ ವಿಸ್ತೀರ್ಣವನ್ನು ಗುರುತಿಸಿ ಗ್ರಾಮವಾರು
ಶಿವಮೊಗ್ಗ : ಯಾವುದೇ ವಿಶ್ವ ವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದ್ದಾರೆ. ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಬುಧವಾರ
ಬೆಂಗಳೂರು : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿ
ಬೆಂಗಳೂರು: ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದಿಂದಲೇ ಸಮಗ್ರ ಶಿಕ್ಷಣ ಕರ
ಬೆಂಗಳೂರು : ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ-2025ರ ಎರಡನೇ ದಿನ ಬೆಂಗಳೂರು ಅಂತರ್ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರಾಜ್ಯ ಸರಕಾರವು ನವೋದ್ಯಮಗಳ 50 ಹೊಸ ಆವಿಷ್ಕಾರಗಳು ಮತ್ತು ಪರಿಹಾರಗಳನ್ನು ಬಿಡುಗಡೆ ಮಾಡಿತು. ಅವ
ಸುರತ್ಕಲ್: ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ʼವೋಟ್ ಚೋರಿʼ ವಿರುದ್ಧ ಬೃಹತ್ ಪಂಜಿನ ಮೆ
ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಉದ್ಯಮಿ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ ಸಮಾರಂಭ ನ. ೧೮ರಂದು ಹೋಟೆಲ್ ಶ್ರೀನಿವಾಸದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಂದು ಆರೋಗ್ಯ, ಶಿಕ್ಷ
ಮಂಗಳೂರು: ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕನ್ನಡ ರಾಜ್ಯೋತ್ಸವ ರಾಜ್ಯ ಪುರಸ್ಕೃತ ಅನಿವಾಸಿ ಉದ್ಯಮಿ ಝಕ
ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಉಪ ಪ್ರಾಂಶುಪಾಲ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2015-28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನ.19ರಂದು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು. ಸಂ
ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.18ರಂದು ಸಂಜೆ ವೇಳೆ ಜೋಡುರಸ್ತೆ ಶ್ರೀಸಾಯಿ ಅಟೋವರ್ಕ್ ಗ್ಯಾರೆಜ್ ಎದುರು ನಡೆದಿದೆ. ಮೃತರನ್ನು ಜೋಡುರಸ್
ಕೋಲ್ಕತಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಅಂತ್ಯಗೊಂಡ ನಂತರ ಟೆಸ್ಟ್ ರ್ಯಾಂಕಿಂಗ್ನಲ್ಲೂ ಬದಲಾವಣೆ ಆಗಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಅವರು ಎರಡನೇ ಇನಿಂಗ್ಸ್ ನಲ್ಲಿ 55 ರನ್
ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಪಂ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಕರ್ತವ್ಯ ನಿರ್
ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟ್ಲಿ ತುಂಬಿಕೊಂಡು ಬರುತ್ತಿರುವ ಲಾರಿಯೊಂದು ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿ
ಈ ಸಾಧನೆ ಮಾಡಿದ ನ್ಯೂಝಿಲ್ಯಾಂಡ್ ನ ಎರಡನೇ ಆಟಗಾರ
ಮಂಗಳೂರು: ಬಿಜೆಪಿ ಸರಕಾರ ಜಾರಿಗೆ ತಂದಿದ್ದ ರೈತ ಹಾಗೂ ಅಲ್ಪಸಂಖ್ಯಾತರ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ
ನೇಪಿಯರ್, ನ.19: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ಹೋಪ್ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ ಪ್ರಯತ್ನ ವಿಂಡ
ಬೆಂಗಳೂರು, ನ.19: ಬೆಂಗಳೂರಿನಲ್ಲಿ ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕಲು ಮತ್ತು ಕಲುಷಿತ ನೀರು ಪತ್ತೆ ಹಚ್ಚಿ ಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯು ರೋಬೋಟಿಕ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದು ದೇಶಕ್
ಬೆಂಗಳೂರು : ದೇವಾಲಯದಲ್ಲೇ ತಾಯಿಯೊಬ್ಬಳು ತನ್ನ ಮಗಳ ಮೇಲೆ ಮಾರಕಾಸ್ತ್ರ ಬೀಸಿ ಹತ್ಯೆಗೆ ಯತ್ನಿಸಿದ ಆರೋಪದಡಿ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್ನ ಹರಿಹರೇಶ್ವ
ಸುರತ್ಕಲ್: ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಡೂರು ಟಿ
ಹೊಸದಿಲ್ಲಿ, ನ. 19: ಡೆನ್ಮಾರ್ಕ್ ವಿರುದ್ಧದ ಅರ್ಹತಾ ಪಂದ್ಯವನ್ನು 4-2 ಗೋಲುಗಳ ಅಂತರದಿಂದ ಗೆದ್ದಿರುವ ಸ್ಕಾಟ್ಲ್ಯಾಂಡ್ ಮಂಗಳವಾರ, 2026ರ ಫುಟ್ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ. ಗಾಯದ ಅವಧಿಯ ಆಟದ ವೇಳೆ ಅಮೋಘ ಗೋಲುಗಳನ್ನು ದಾಖಲ
ಬೆಂಗಳೂರು : ಭಾರತದಲ್ಲಿನ ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್ ಹಾಡ್ಜಸ್ ಮತ್ತು ಪೋಲೆಂಡ್ ದೇಶದ ಡಿಜಿಟಲೀಕರಣ ಖಾತೆ ಸಹಾಯಕ ಸಚಿವ ರಫಾಲ್ ರೊಸಿನ್ಕ್ಸಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಬುಧ
Image Source : AP ಹೊಸದಿಲ್ಲಿ, ನ. 19: ಟೆನಿಸ್ ಜಗತ್ತಿನ ದಿಗ್ಗಜ ರೋಜರ್ ಫೆಡರರ್ ಅಂತರ್ರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ರೋಡ್ ಐಲ್ಯಾಂಡ್ನಲ್ಲಿರುವ ಹಾಲ್ ಬುಧವಾರ ಘೋಷಿಸಿದೆ. ಇಪ್ಪತ್ತು ಗ್ರ್ಯಾನ್ ಸ್
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಳಿ ಹೆಚ್ಚಾಗಿದ್ದು, ಸೂಕ್ತ ಹೊದಿಕೆಯಿಲ್ಲದ ಕಾರಣ ರಾತ್ರಿ ವೇಳೆ ನಿದ್ರೆ ಮಾಡಲಾಗುತ್ತಿಲ್ಲ. ಚಿಕ್ಕ ಹೊದಿಕೆಯನ್ನೇ ಸುತ್ತಿಕೊಂಡು ಜೈಲು ಕೋಣೆಯ ಮೂಲೆಯಲ್ಲಿ ಕುಳಿತುಕೊ
ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ
ಬೆಂಗಳೂರು : ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಮಠಾಧೀಶರಾಗಿದ್ದು ಪ್ರವಚನ (ಪಾಂಟಿಫಿಕೇಟ್) ನೀಡಬೇಕೇ ಹೊರತು ರಾಜಕೀಯಗೊಳಿಸಬಾರದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಜತೆಗೆ, ಧಾರವಾಡ ಪ್ರವೇಶ ನಿರ
ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭ
ಶಿವಮೊಗ್ಗ : ರಸ್ತೆಗೆ ಅಡ್ಡ ಬಂದ ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ನಡೆದಿದೆ. ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾ
ವಾಷಿಂಗ್ಟನ್, ನ.19: ವಾಷಿಂಗ್ಟನ್ ಪೋಸ್ಟ್ ನ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಗೆ ಏನೂ ತಿಳಿದಿರಲಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಏಳು ವರ್ಷಗ
ಕೀವ್, ನ.19: ಮಂಗಳವಾರ ತಡರಾತ್ರಿಯಿಂದ ಉಕ್ರೇನನ್ನು ಗುರಿಯಾಗಿಸಿ ರಶ್ಯ 476 ಡ್ರೋನ್ ಗಳು ಹಾಗೂ 48 ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಶ್
ಇಸ್ಲಾಮಾಬಾದ್, ನ.19: ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪಗಳ ಮಧ್ಯೆ, ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ `ಭಯೋತ್ಪಾದಕ ಗುಂಪು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ' ಭ
ಯಾದಗಿರಿ : ಬೆಂಗಳೂರಿನ ಕೃಷ್ಣರಾಜಪುರಂನಿಂದ ತೃತೀಯ ಲಿಂಗಿ ಸುಕನ್ಯಾ ಅವರನ್ನು ಅಪಹರಿಸಿ ಕ್ರೂರವಾಗಿ ಹಲ್ಲೆಗೈದು ಹಿಂಸೆ ನೀಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯ ಕುರಿತು ಪಾರದರ್ಶಕವಾಗಿ ತನಿಖೆ ನಡೆಸಿ ಎಲ್ಲಾ ಆರೋಪಿ
ದಿಲ್ಲಿ ಸ್ಫೋಟದ ಬಾಂಬರ್ ನ ವೀಡಿಯೊಗೆ ಎಐಎಂಐಎಂ ವರಿಷ್ಠ ಪ್ರತಿಕ್ರಿಯೆ
ಕಲಬುರಗಿ: ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದಲ್ಲಿ ಒಂಭತ್ತು ಮಂದಿ ಪುರಸಭೆ ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶಿಸಿದ್ದಾರೆ. ಸಂಗಣ್ಣ ಗೌಡ ಪಾ
ತನ್ನ ಹಿಂದಿನ ತೀರ್ಪುಗಳನ್ನು ಉಲ್ಲಂಘಿಸಿ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರಕ್ಕೆ ಛೀಮಾರಿ
ಬೈರೂತ್, ನ.19: ದಕ್ಷಿಣ ಲೆಬನಾನ್ ನಲ್ಲಿ ಫೆಲೆಸ್ತೀನಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಸ್ವಾ
ಹೊಸದಿಲ್ಲಿ, ನ. 19: ದಿಲ್ಲಿಯ ಖಾಸಗಿ ಮ್ಯಾನೇಜ್ಮೆಂಟ್ ಕಾಲೇಜೊಂದರ 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ‘‘ಸುಭದ್ರ ಮತ್ತು ಸುರಕ್ಷಿತ ಕಸ
ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟ
ಢಾಕಾ, ನ. 19: ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಝಮನ್ ಖಾನ್ ಕಮಲ್ ರನ್ನು ಭಾರತದಿಂದ ಗಡೀಪಾರುಗೊಳಿಸುವಲ್ಲಿ ಇಂಟರ್ಪೋಲ್ ನೆರವು ಪಡೆಯಲು ಬಾಂಗ್ಲಾದೇಶ ಸರಕಾರ ಮುಂದಾಗಿದೆ. ಬಾಂಗ್ಲಾದೇಶದಲ್ಲಿ ಕಳೆದ ವರ
ವರ್ಜೀನಿಯಾ, ನ.19: ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಗೆ ಅಮೆರಿಕಾದ ಬೈಡನ್ ಸರಕಾರ ಕೋಟ್ಯಾಂತರ ಡಾಲರ್ ಖರ್ಚು ಮಾಡಿದೆ. ಆದರೆ ಅಧ್ಯಕ್ಷ ಟ್ರಂಪ್ ಆಡಳಿತದಡಿ ಅಮೆರಿಕಾದ ನಿಲುವು ಖಂಡಿತವಾಗಿಯೂ ಬದಲಾಗಿದೆ ಎಂದು ಬಾಂಗ್ಲಾದ ಪದಚ್ಯ
ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಬುಧವಾರ ಸಂಜೆ ಪೂರ್ಣಗೊಂಡಿದ್ದು, ಗುರುವಾರ ನೀರು ಪೂರೈಕೆ ಯಥಾಸ್ಥಿತಿಗೆ ಮರಳಲಿದೆ ಎಂದು ಮನಪಾ ಆಯುಕ್ತರು ಪ
ಆಪರೇಷನ್ ಸಿಂಧೂರ್ ನಂತರ ರಾಫೆಲ್ ಗುರಿಯಾಗಿಸಿ ಅಭಿಯಾನ
ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ. ಪವನ್ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವ
ಉಡುಪಿ, ನ.19: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಲನ್
ಬೆಂಗಳೂರು : ಮಗುವಿನ ಜನನದ ಜೊತೆಗೇ ಕಲಾವಿದ/ಕಲಾವಿದೆಯ ಜನನವೂ ಆಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ
ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರ
ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸ
ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ
ಹಿರಿಯಡ್ಕ: ಬಸ್ಸೊಂದು ಚರಂಡಿಗೆ ಬಿದ್ದು ಅಲ್ಲೇ ಸಮೀಪದ ಹೊಟೇಲ್ ಜಖಂಗೊಳಿಸಿದ ಘಟನೆ ಓಂತಿಬೆಟ್ಟು ಎಂಬಲ್ಲಿ ನ.18ರಂದು ರಾತ್ರಿ ವೇಳೆ ನಡೆದಿದೆ. ಚಾಲಕ ವಿಪರೀತ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸ
ಹಿರಿಯಡ್ಕ: ಮನೆ ಕಂಪೌಂಡು ಕಟ್ಟುವ ವಿಚಾರದಲ್ಲಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ನ.15ರಂದು ಬಂಧಿಸಿದ್ದಾರೆ. ಹಿರಿಯಡ್ಕ ನಿವಾಸಿ ಹುಸೇನ್ ಶೇಖ್ ಅಹಮ್
ಹೊಸದಿಲ್ಲಿ,ನ.19:ಅಮೆರಿಕದಿಂದ ಗಡಿಪಾರುಗೊಂಡಿರುವ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಜೈಲಿನ
ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರಕಾರ, ಐಯುಎಂಎಲ್
ಸುಳ್ಯ: ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬವರ ಮನೆಯಲ್ಲಿ ಬುಧವಾರ ಮುಂಜಾನೆ ಬೆಳಗಿನ ಉಪಹಾ
ನಾಗ್ಪುರ: ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಯಂತ್ರಗಳು ಕಡ್ಡಾಯವಲ್ಲ ಹಾಗೂ ಅವು ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬುಧವಾರ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಮು
ಉಡುಪಿ: ಬಿಜೆಪಿ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಾಗಿ ಒಂದಾಗಿ ಹೋಗಬೇಕು ಎಂಬುದು ನಮ್ಮ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ರಾಜ್ಯದ ನಾಯಕರು ಒಂದಾಗಿ ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯ
ಹೊಸದಿಲ್ಲಿ,ನ.19: ಎಲ್ಗಾರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಿಂದಲೂ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮ
ಹೊಸದಿಲ್ಲಿ : ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಬಿಳಿಜೋಳ ಸಿಗುತ್ತಿಲ್ಲ. ನಾವು ಜೋಳ ಖರೀದಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಉತ್ತರ ಕರ್ನಾಟಕದಲ್ಲಿ ಜನತೆ ಅಕ್ಕಿಗಿಂತ ಹೆಚ್ಚು ಜೋಳವನ್ನೆ ಬಳಸುತ್ತಾರೆ. ಆದುದರಿಂದ,
ಪಟ್ಟಣಂತಿಟ್ಟ (ಕೇರಳ),ನ.19: ಮಂಗಳವಾರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ 58ರ ಹರೆಯದ ಮಹಿಳೆಯೋರ್ವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತವು ತಿ
ಹೊಸದಿಲ್ಲಿ: ಫರೀದಾಬಾದ್ ನ ಅಲ್ ಫಲಾಹ್ ವಿವಿಯ ಸ್ಥಾಪಕಾಧ್ಯಕ್ಷ ಜವಾದ್ ಅಹ್ಮದ್ ಸಿದ್ದೀಕಿ ಅವರನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದು,ದಿಲ್ಲಿಯ ನ್ಯಾಯಾಲಯವೊಂದು ಅವರನ್ನು 13 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಈಡಿ) ಕಸ್ಟ
ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಹಾಗಾಗಿ ನಗರದಲ್ಲಿ ಬುಧವಾರವೂ ನೀರಿನ ಸಮಸ್ಯೆ ಮುಂದುವರಿದಿದೆ. ಗುರುವಾರ ಬೆಳಗ್ಗಿನಿಂದ ನ
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ತಕ್ಷಣವೇ ಅದನ್ನು ಸ್ವೀಕರಿಸಿ, ಜಾರಿಗೊಳಿಸಲಾಗುವುದ
ಕಾಸರಗೋಡು: ಜಿಲ್ಲೆಯ ಕನ್ನಡಿಗರ ರೇಶನ್ ಕಾರ್ಡ ಅನ್ನು ಕನ್ನಡದಲ್ಲಿ ಮುದ್ರಿಸಲು ಕೇರಳ ಸರಕಾರ ಆದೇಶಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ. ಕಾಸರಗೋಡಿನ ರೇಶನ್ ಕಾರ್ಡ್/ಮತದಾರರ ಗುರುತ
ಕಲಬುರಗಿ: ಠಾಣೆಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಂಡು ಅವರ ಸಮಸ್ಯೆ ಪರಿಹರಿಸುವ ಕೆಲಸವನ್ನು ಪೊಲೀಸರು ಮಾಡಬೇಕು. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯಿಂದ ನಡೆದುಕೊಂಡಲ್ಲಿ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ
ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಆಯೋಜಿಸಿರುವ ಇಂಥ ಕ್ರೀಡಾಕೂಟದಿಂದ
ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ
ಕಲಬುರಗಿ: ಸೈಬರ್ ಅಪರಾಧಗಳು ನಮ್ಮ ರಾಜ್ಯ, ದೇಶಕ್ಕೆ ಸೀಮಿತವಾಗಿಲ್ಲ. ಹೊರದೇಶಕ್ಕೂ ವ್ಯಾಪಿಸಿದೆ. ಇದನ್ನು ಭೇದಿಸುವ ಸವಾಲು ನಮ್ಮ ಮುಂದಿದೆ. ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಕೂಡ ಪೊಲೀಸರಿಗೆ ತರಬೇತಿ ನೀಡಲಾಗುತ್ತದೆ ಎಂ
ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ
ಉಡುಪಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ. ಇದು ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ
ಮಂಗಳೂರು: ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಭವಿಷ್ಯದ ಕೆಂದ್ರವಾಗಿ ಹೊರಹೊಮ್ಮುವಲ್ಲಿ ಮಂಗಳೂರು ಅಪಾರ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು - ಕರ್ನಾಟಕದ ಡಿಜಿಟಲ್ ಕ್ಷ
ಬೆಂಗಳೂರು : ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಅಧ್ಯಕ್ಷನಾಗಿ ಈಗಾಗಲೇ ಐದೂವರೆ ವರ್ಷವಾಗಿದೆ, ಮುಂದಿನ ಮಾರ್ಚ್ ಬಂದರೆ ಆರು ವರ್ಷವಾಗಲಿ
ಕನಕಗಿರಿ: ಪಟ್ಟಣದ 6 ಮತ್ತು 7ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಸೇತುವೆಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣಗೌಡ ಬಣ)ಯ ಪದಾಧಿಕಾರಿಗಳು ಪಟ್ಟಣ ಪಂಚಾಯಿತ್ ಮುಖ್ಯಾಧಿಕಾರಿ ಲಕ್ಷ್ಮಣ ಕ
ಹೊಸದಿಲ್ಲಿ: ತಮಿಳುನಾಡು ಬಿಎಸ್ಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆ.ಆರ್ಮ್ ಸ್ಟ್ರ
ಪಾಟ್ನಾ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ರನ್ನು ಬುಧವಾರ ಮಧ್ಯಾಹ್ನ ಭೇಟಿಯಾದ ನಿತೀಶ್ ಕುಮಾರ್, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ 85 ಸ್ಥಾನಗಳ
ಬೆಂಗಳೂರು : ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ದೇಶದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆಯನ್ನು ಬ
ರಾಯಚೂರು : ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿ ನಗ, ನಗದು, ಧವಸ ಧಾನ್ಯ ಸುಟ್ಟು ಹೋದ ಘಟನೆ ಮಾನ್ವಿ ತಾಲೂಕಿನ ಅರೋಲಿ ಗ್ರಾಮದಲ್ಲಿ ನಡೆದಿದೆ. ಅರೋಲಿ ಗ್ರಾಮದ ರೈತ ದುಗನೂರು ರಾಮಯ್ಯ ಅವರ ನಿವಾಸದಲ್ಲಿ ಶಾರ್ಟ್ ಸರ್ಕ್ಯ
ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್ ಹಾ
ರಾಯಚೂರು | ವಕೀಲರ ಸಂಘದ ದೇವದುರ್ಗ ತಾಲೂಕು ಹಂಗಾಮಿ ಅಧ್ಯಕ್ಷರಾಗಿ ಮೌನೇಶ್ ನೇಮಕ ದೇವದುರ್ಗ: ವಕೀಲರ ಸಂಘದ ದೇವದುರ್ಗ ತಾಲೂಕು ಘಟಕದ ಹಂಗಾಮಿ ಅಧ್ಯಕ್ಷರಾಗಿ ಮೌನೇಶ್ ಎಂ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ಅಧ್ಯಕ್ಷ ಸುಕುಮು
ಕಾರಟಗಿ : ಕೊಪ್ಪಳ ಜಿಲ್ಲೆಯ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದ ಒಳಗೆ ನವಜಾತ ಹೆಣ್ಣು ಶಿಶುವನ್ನು ಹಾಕಿ ಗ್ರಾಮದ ಹೊರಹೊಲಯದ ಮುಳ್ಳಿನ ಪೊದೆಯಲ್ಲಿ ದುಷ್ಕ
ರಾಯಚೂರು: ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರಿಗಿರುವ ನೀರಿನ ಕೊರತೆಯನ್ನು ನೀಗಿಸಲು ಪಾಪಯ್ಯ ಸುರಂಗ ಕಾಲುವೆಯ ಅಗಲ ಹೆಚ್ಚಳ ಮಾಡಲು ಸರಕಾರ ಮುಂದಾಗಬೇಕು ಎಂದು ತುಂಗಭದ್ರ ಎಡದಂಡೆ ಕಾಲುವೆ ರೈತರ ವೇದಿಕೆಯ ಸಂಚಾಲಕ ಶಂ
ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಖಂಬದಕೋಣೆ ರೈಲ್ವೇ ಗೇಟ್ ಸಮೀಪದ ರೈಲು ಹಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಸಹಾಯಕ ಅರಣ್ಯ ಸ

19 C