ವಾಷಿಂಗ್ಟನ್, ಜ.25: ಟ್ರಂಪ್ ಆಡಳಿತವು ಶನಿವಾರ ಬಿಡುಗಡೆಗೊಳಿಸಿರುವ ಹೊಸ ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ (ಎನ್ಡಿಎಸ್)ದಲ್ಲಿ ಇಂಡೊ–ಪೆಸಿಫಿಕ್ ಮತ್ತು ಅಮೆರಿಕಾದ ತಾಯ್ನಾಡು ರಕ್ಷಣೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯಕ್ಕಿಂತ
ಅಬುಧಾಬಿ, ಜ.25: ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆಯುವ ನೇರ ಮಾತುಕತೆಯ ಎರಡನೇ ಸುತ್ತನ್ನು ಫೆಬ್ರವರಿ 1ರಂದು ಮುಂದುವರಿಸಲು ಉಕ್ರೇನ್ ಮತ್ತು ರಶ್ಯ ಒಪ್ಪಿಕೊಂಡಿವೆ. ‘ಯುಎಇಯಲ್ಲಿ ತ್ರಿಪಕ್ಷೀಯ ಮಾತುಕತೆ ಫೆಬ್ರವರಿ 1ರಂದು ಮುಂದುವರ
ಬೆಂಗಳೂರು: ಬಸ್ ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿ, ತಮ್ಮ ಸಂಬಳದ ಬಹುಪಾಲನ್ನು ಪುಸ್ತಕಗಳ ಖರೀದಿಗೆ ಮೀಸಲಿಟ್ಟು, ನಂತರ ಪಾಂಡವಪುರದ ಸಕ್ಕರೆ ಕಾರ್ಖಾನೆಯಲ್ಲಿ ಸಮಯಪಾಲಕರಾಗಿ ಸೇವೆ ಸಲ್ಲಿಸಿದ ಹರಳಹಳ್ಳಿ ಗ್ರಾಮದ ಅವರಿಗೆ 202
ಬ್ಯಾಂಕಾಕ್, ಜ.25: ಕಂಬೋಡಿಯಾದೊಂದಿಗಿನ ವಿವಾದಿತ ಗಡಿ ಪ್ರದೇಶದಲ್ಲಿ ಥೈಲ್ಯಾಂಡ್ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಿದ್ದು, ಇದಕ್ಕೆ ಕಂಬೋಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸ್ಥಳೀಯರಲ್ಲಿ ಧಾರ್ಮಿಕ ಭಾವನೆ ಮತ್ತು ನೈತಿಕತ
ಮಂಗಳೂರು: ಎನ್ಸಿಸಿ ಕೆಡೆಟ್ ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನೀಡುವ ಅತ್ಯುನ್ನತ ಪ್ರಶಂಸಾ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಲಭಿಸಿದೆ. ಜ.24ರಂದು ಹೊಸದಿಲ್ಲಿಯ ಆರ್ಡಿಸಿ 2026 ಕ್ಯಾಂ
ರಾಯಪುರ, ಜ. 25: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳಿಗೆ ಥಳಿಸಿ, ಹಳ್ಳಿ ತೊರೆಯುವಂತೆ ಸೂಚಿಸಿದ ಘಟನೆ ಛತ್ತೀಸ್ಗಢದ ದಕ್ಷಿಣ ಬಸ್ತಾರ್ ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ನಾರಾಯಣಪುರ ಜಿಲ್ಲಾ ಕೇಂದ್ರದಿಂದ ಸ
ವಿಜಯನಗರ : ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರವರಿಗೆ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನ ಪುಟ್ಟಣ್ಣ ಚಟ್
ಕೋಝಿಕ್ಕೋಡ್ (ಕೇರಳ), ಜ.25: ಇತಿಹಾಸವು ನಿರಂತರ ಪ್ರಕ್ರಿಯೆಯಾಗಿದ್ದು, ಅದನ್ನು ತುಣುಕುಗಳಲ್ಲಿ ಕಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಖ್ಯಾತ ಇತಿಹಾಸಕಾರ್ತಿ ರೊಮಿಲಾ ಥಾಪರ್, ಪಠ್ಯಪುಸ್ತಕಗಳಿಂದ ಮೊಘಲರಂತಹ ಇಡೀ ರಾಜವಂಶಗಳನ್ನು
ಔರಾದ್: ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿ ಅವರಿಗೆ 2025–26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ ಲಭಿಸಿದೆ. ಬೆಂಗಳೂರು ನಗರದ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್
ರಾಯಚೂರು: ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಕೋಟಿ ಕೋಟಿ ರೂ. ಅನುದಾನ ಮಂಜೂರಾಗಿದ್ದರೂ ಕುಡಿಯುವ ನೀರಿನ ಯೋಜನೆ ಇದುವರೆಗೂ ಪೂರ್ಣಗೊಂಡಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಉದ್ದೇಶಪೂರ್ವಕವಾಗಿ ಯೋಜನೆ ಜಾರಿಯಾಗದಂತೆ ತಡ
ಮಾಮಲ್ಲಾಪುರಂ (ತಮಿಳುನಾಡು), ಜ.25: ಸಿಬಿಐ ವಿಚಾರಣೆ ಮತ್ತು ತನ್ನ ಮುಂಬರುವ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಎದುರಾಗಿರುವ ಅಡೆತಡೆಗಳ ನಡುವೆಯೇ ಖ್ಯಾತ ತಮಿಳು ನಟ-ರಾಜಕಾರಣಿ ಹಾಗೂ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರು ತಾನು ಯ
ಹೊಸದಿಲ್ಲಿ, ಜ.25: ದಿಲ್ಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ 20 ವರ್ಷಗಳಷ್ಟು ಹಳೆಯ ಮಾನನಷ್ಟ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಲ್ಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಖುಲಾಸೆಗೊಳ
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾಕ್ಕೆ ನಾನಾ ಜಿಲ್ಲೆಗಳ ಜತೆಗೆ ಹೊರ ರಾಜ್ಯಗಳಿಂದಲೂ ಸರ್ವ ಧರ್ಮದ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲದ ದೃಷ್ಟಿಯಿಂದ ದರ್ಗಾದ ಆಡಳಿತ ಮಂಡಳಿಯ ಬೇಡಿಕೆಯಂತೆ ಯಾತ್ರ
ಗುವಾಹಟಿ, ಜ.25: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯಡಿ ಮಿಯಾಗಳಿಗೆ ಮಾತ್ರ ನೋಟಿಸ್ಗಳನ್ನು ನೀಡಲಾಗುತ್ತಿದೆ, ಹಿಂದುಗಳು ಅಥವಾ ಅಸ್ಸಾಮಿ ಮುಸ್ಲಿಮರಿಗೆ ಅಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ
ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ
ಗುವಾಹಟಿ: ಬರ್ಸಪಾರದ ಎಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ.
ಶುಭಾ ವೆಂಕಟೇಶ ಅಯ್ಯಂಗಾರ್ ಅವರು ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ (ಎನ್ಎಎಲ್) ಮೆಟೀರಿಯಲ್ ಸೈನ್ಸಸ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಪ್ರಸಿದ್ಧ ವಿಜ್ಞಾನಿಯಾಗಿದ್ದಾರೆ. ಸುಮಾರು 40 ವರ್ಷಗಳ ಕಾಲ ಎನ್ಎಎಲ್ನಲ್ಲ
ಕುಣಿಯ (ಕಾಸರಗೋಡು): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ನೂರನೇ ವರ್ಷದ ಸಂಭ್ರಮದ ಪ್ರಯುಕ್ತ ಆಯೋಜಿಸಲಾಗಿರುವ ಬೃಹತ್ ಅಂತರಾಷ್ಟ್ರೀಯ ಮಹಾಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಕುಣಿಯದಲ್ಲಿ ನಿರ್ಮಿಸಲಾಗಿರುವ 'ವರಕ್ಕಲ್ ಮುಲ
ಬೆಂಗಳೂರು: ಭವಿಷ್ಯದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲ ನಗರಗಳಲ್ಲೂ ಸಂಚಾರ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ವೇದಿ
ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದೆ. ಘಟನೆಯ ವಿವರ: ಎಲಿಯಾರ್ ಪದವುನಲ್ಲಿ ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು 25 ವರ್ಷಗಳಿ
ಕೋಟ, ಜ.25: ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ
ಮಹಾಕಾಳಿಪಡ್ಪು ಅಂಡರ್ ಪಾಸ್ ಉದ್ಘಾಟನೆ
ಬೆಂಗಳೂರು: ‘ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ’(ಕೆಎಲ್ಇ)ಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಅವ
ಉಡುಪಿ: ಕೃತಕ ಬುದ್ದಿಮತ್ತೆ ಎಂಬುದು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮೂಡಿಸುತ್ತಿದೆ. ಆದರೆ ಅದು ಸಾಹಿತ್ಯ, ಸಂಸ್ಕೃತಿಗಳ ಕ್ಷೇತ್ರಕ್ಕೆ ಕಾಲಿಟ್ಟರೆ ಸೃಷ್ಠಿಶೀಲ ಮನಸ್ಸುಗಳು ನಾಶವಾಗಿ ದೊಡ್ಡ ಅಪಾಯ ಉಂಟು ಮಾಡುವ
ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ: ತಕ್ಷಣ ಕ್ರಮಕ್ಕೆ ಪೋಷಕರ ಒತ್ತಾಯ
ಕಾರ್ಕಳದಲ್ಲಿ ಹೊನಲು ಬೆಳಕಿನ ಕಾಂಗ್ರೆಸ್ ಕ್ರೀಡಾಕೂಟ ಉದ್ಘಾಟನೆ
ಕೋಟಿ ರೂ. ವೆಚ್ಚದ ಕಟ್ಟಡ ನಿರ್ವಹಣೆಯಿಲ್ಲದೆ ಶಿಥಿಲ: ಅಧಿಕಾರಿಗಳು ಮೌನ
ಉಡುಪಿ, ಜ.25: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಮಾರ್ಗದರ್ಶನ ಸಮಾಜದ ಏಳಿಗೆಗೆ
ಉಡುಪಿ, ಜ.25: ಭಾರತವು ಒಂದು ಪ್ರಜಾಪ್ರಭುತ್ವ ದೇಶವಾಗಿದ್ದು ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಕ್ಕು ಮತ್ತು ಕರ್ತವ್ಯ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕ
ಕಲಬುರಗಿ: ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ, ಮೂಲತಃ ಮೈಸೂರು ಜಿಲ್ಲೆಯವರಾಗಿರುವ ಮತ್ತು ಸದ್ಯ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಿ.ಐ.ಜಿ. ಪುಟ್ಟಮಾದಯ್ಯ ಎಂ. ಸೇರಿದಂತೆ ಐ
ಕಲಬುರಗಿ : ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಅವರ 163ನೇ ಜಯಂತಿ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಸಾಧಕರಿಗೆ ನಗರದ ಕನ್ನಡ ಭವನದಲ್ಲಿ ಸ್ವಾಮಿ ವಿವೇಕಾನಂದ ಯುವ ಪ್ರಶಸ್
ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತ
ಹೊಸದಿಲ್ಲಿ, ಜ.25: ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವಗಳಲ್ಲೊಂದಾದ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು
ಉಡುಪಿ, ಜ.25: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಪ್ರದಾನ ಮಾಡಲಾಗುವ ಪದಕ ವಿಜೇತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ರವಿವಾರ ಪ್ರಕಟಿಸಿದೆ. ಶೌರ್ಯ ಮತ್ತು ಸೇವಾ ಪದಕಗಳಿಗೆ ಪೊಲೀಸ್, ಗೃಹರಕ್ಷಕ, ಅಗ್ನಿಶಾಮಕ, ನಾಗ
ಉಡುಪಿ, ಜ.25: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕರ್ನಾಟಕ
5 ಪದ್ಮವಿಭೂಷಣ, 13 ಪದ್ಮಭೂಷಣ, 113 ಪದ್ಮಶ್ರೀ; ಪುರಸ್ಕೃತರದಲ್ಲಿ 19 ಮಹಿಳೆಯರು, 16 ಮಂದಿಗೆ ಮರಣೋತ್ತರ ಗೌರವ
ಅಫಜಲಪುರ: ಮತದಾನದ ಮಹತ್ವ ತಿಳಿದುಕೊಂಡು ಮತದಾನ ಮಾಡಿದರೆ ಮಾತ್ರ ಉತ್ತಮವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಮತದಾನದ ಹಕ್ಕು ಮಾರಾಟ ಮಾಡುವ ಕಾಲಘಟ್ಟದಲ್ಲಿ ನಾವು ಇದ್ದೇವೆ, ನಾವೆಲ್ಲರೂ ಜಾಗೃತರಾಗಿ ಮತದಾನದ ಹಕ್ಕಿನ
ಮಂಡ್ಯ: ಪುಸ್ತಕ ಪ್ರೇಮಿ, ಲಕ್ಷಾಂತರ ಪುಸ್ತಕಗಳ ಸಂಗ್ರಹಕಾರ ಜಿಲ್ಲೆಯ ಪುಸ್ತಕದ ಮನೆ ಅಂಕೇಗೌಡ ಪ್ರಸಕ್ತ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತ ಸರಕಾರ ದೇಶದ 45 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಮಾ
ಅಫಜಲಪುರ: ತಾಲೂಕಿನ ಬಿದನೂರ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಸೊಂದು ಆಕಸ್ಮಿಕವಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ರವಿವಾರ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣ
ಚಿತ್ತಾಪುರ: ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ಕೊಪ್ಪಳ: ಚುನಾವಣಾ ಪ್ರಕ್ರಿಯೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಸುರೇಶ್ ಬಿ.ಇಟ್ನಾಳ್ ಅವರಿಗೆ ಉತ್ತಮ ಜ
ಹೊಸದಿಲ್ಲಿ, ಜ. 25: ಭಾರತದ ಕುರಿತು ದಶಕಗಳ ಕಾಲ ಸಮತೋಲಿತ ಮತ್ತು ಆಳವಾದ ಒಳನೋಟದ ವರದಿಗಳ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಸರ್ ವಿಲಿಯಂ ಮಾರ್ಕ್ ಟುಲ್ಲಿ ಅವರು ರವಿವಾರ ಹೊಸದಿಲ್ಲಿಯಲ್ಲಿ 90ನೇ ವಯ
ಸೂಕ್ತ ಅಭ್ಯಾಸಗಳನ್ನು ಅಳವಡಿಸಿಕೊಂಡಲ್ಲಿ 50ರ ವಯಸ್ಸಿನ ಹಂತವನ್ನು ಸಾಮರ್ಥ್ಯ, ಸ್ಪಷ್ಟತೆ ಮತ್ತು ನವೀಕೃತ ಆರೋಗ್ಯದ ಮೂಲಕ ಕಳೆಯಬಹುದು! ಮಹಿಳೆಯರಿಗೆ 50ರ ವಯಸ್ಸಾದಂತೆ ದೇಹದಲ್ಲಿ ಬದಲಾವಣೆಗಳು ಬರಲಾರಂಭಿಸುತ್ತವೆ. ಋತುಬಂಧದ ಸ
ಭಟ್ಕಳ: ತಾಲೂಕು ಆಡಳಿತ ಹಾಗೂ ಭಾರತ ಚುನಾವಣಾ ಆಯೋಗದ ಸಂಯುಕ್ತ ಆಶ್ರಯದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಕಾರ್ಯಕ್ರಮ
ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಭೂತಾನ್ನಲ್ಲಿ ಕಂಡುಬರುವ ಸಿಹಿನೀರಿನ ಡಾಲ್ಫಿನ್ ಗಳು ಮುಖ್ಯವಾಗಿ ಗಂಗಾ, ಬ್ರಹ್ಮಪುತ್ರ, ಕರ್ಣಫುಲಿ ಮತ್ತು ಮೇಘನಾ ನದಿಗಳಲ್ಲಿ ಕಂಡುಬರುತ್ತವೆ. ನದಿ ಡಾಲ್ಫಿನ್ ಗಳಿಗೆ ಸಂಬಂಧಿಸಿದ ಅತಿದ
ಶಾರುಖ್ ಖಾನ್ ‘ಕಿಂಗ್’ ಆಗಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅದಕ್ಕಾಗಿ ಈ ವರ್ಷದ ಅಂತ್ಯದವರೆಗೆ ಕಾಯಬೇಕಿದೆ. ‘ಕಿಂಗ್’ ಚಿತ್ರದ ಒಂದು ಝಲಕ್ ಬಿಡುಗಡೆ ಮಾಡುವ ಮೂಲಕ ಶಾರುಖ್ ಖಾನ್ ಚಿತ್ರದ ಮೇಲೆ ನಿರೀಕ್ಷ
ಎಸ್ಸಿ ಎಸ್ಟಿ ಕುಂದುಕೊರತೆ ಸಭೆ
ನಿತ್ಯವೂ ಅಧಿಕ ನಿದ್ರೆ ಮಾಡಿದೆ ಎನ್ನುವ ಅಪರಾಧಿ ಭಾವ ಕಾಡುತ್ತಿದೆಯೇ? ವಿಶ್ರಾಂತಿ ದೇಹಕ್ಕೆ ಅತಿ ಅಗತ್ಯ ಎಂದು ವೈದ್ಯರು ಹೇಳುತ್ತಾರೆ ಬೆಳಗ್ಗೆ ತಡವಾಗಿ ಎದ್ದಾಗ ಪ್ರತಿ ಬಾರಿ ಪಶ್ಚಾತ್ತಾಪ ಪಡುತ್ತೀರಾ? ಬಹಳ ಹೆಚ್ಚು ನಿದ್ರೆ
ಮುಂಬೈ: ಮುಂಬೈ ನಿವಾಸಿಗಳ ಜೀವನಾಡಿಯಾಗಿರುವ ಸ್ಥಳೀಯ ರೈಲ್ವೆಯ ಮಲಾಡ್ ರೈಲ್ವೆ ನಿಲ್ದಾಣದಲ್ಲಿ ಪ್ರಾಧ್ಯಾಪಕರಿಗೆ ಭೀಕರವಾಗಿ ಇರಿದು ಹತ್ಯೆಗೈದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗ
ಬುರ್ನಬಿ (ಕೆನಡಾ): ಗುರುವಾರ ಬುರ್ನಬಿಯಲ್ಲಿ ನಡೆದ 28 ವರ್ಷದ ಭಾರತೀಯ ಮೂಲದ ಯುವಕನ ಹತ್ಯೆ ಮಾಡಲಾಗಿದೆ. ಇದು ಗ್ಯಾಂಗ್ ವಾರ್ ಆಗಿರಬಹುದು ಎಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವಕನನ್ನು ವ್ಯಾಂಕೋವರ್ ನಿವಾಸ
ಪಡುಬಿದ್ರಿ: ಸಂಬಂಧಿಕರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದಾಗಿ ಆರೋಪಿಸಿ ಹೆಜಮಾಡಿ ಕೋಡಿಯ ರಜನಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಜನಿ ಉದ್ಯೋಗದ ನಿ
ಉಡುಪಿ/ಮಂಗಳೂರು, ಜ.25: ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಕೃಪಾವರಗಳು ಸದಾ ಇದೆ. ಅವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ.
ಹೊಸದಿಲ್ಲಿ,ಜ.25: ವಿಶ್ವದ ಅತಿದೊಡ್ಡ ಉಚಿತ ಪ್ರವೇಶ ಗ್ರಂಥಾಲಯವನ್ನು ಸ್ಥಾಪಿಸಿದ ಮಾಜಿ ಬಸ್ ಕಂಡಕ್ಟರ್, ಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ಅನ್ನು ಆರಂಭಿಸಿದ ಮಕ್ಕಳ ತಜ್ಞೆ, 90 ವರ್ಷದ ಅಪರೂಪದ ಸಂಗೀತ ವಾದ್ಯ ವಾದಕ ಸೇರಿದಂತೆ ದ
ಮಂಗಳೂರು: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾ
ಉಡುಪಿ, ಜ.25: ಆನ್ಲೈನ್ ಸಾಲ ನೀಡುವುದಾಗಿ ನಂಬಿಸಿ ಕುವೈತ್ ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಶಿರ್ವದ ಸ್ಟಾನ್ಲಿ ಪಿರೇರಾ (57) ಎಂಬವರು
ಎಸ್ಐಆರ್ -ಮತದಾರರ ಪಟ್ಟಿ ಮ್ಯಾಪಿಂಗ್ ಕುರಿತ ಜನಜಾಗೃತಿ ಸಭೆ
ಬಾಗಲಕೋಟೆ: ಬಾಗಲಕೋಟೆ-ದಂಡುಪಾಳ್ಯದ ಪ್ರಾದೇಶಿಕ ಪ್ರದೇಶಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬು ಕಟಾವು ಮಾಡುತ್ತಾ ದಿನಗೂಲಿ ಕೆಲಸ ಮಾಡುತ್ತಿದ್ದ ಈ ಗ್ಯಾಂಗ್ ರಾತ್ರಿ ವೇಳೆ ಮನೆ
ಮಂಗಳೂರು : ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮ
ಹುಬ್ಬಳ್ಳಿ: ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂ
ರಿಯಾದ್: DKSC ಯ 30ನೇ ವಾರ್ಷಿಕೋತ್ಸವ ಪ್ರಯುಕ್ತ DKSC ಫ್ಯಾಮಿಲಿ ಮುಲಾಖಾತ್- 2025 ರಿಯಾದ್ ನಲ್ಲಿ ಡಿಸೆಂಬರ್ 18, 2025 ಗುರುವಾರ ಅಲ್ ಮಾಸಿಯ ರೆಸಾರ್ಟ್ ನಲ್ಲಿ ಜರಗಿತು. ಫ್ಯಾಮಿಲಿ ಮುಲಾಖಾತ್ ಕಾರ್ಯಕ್ರಮದ ಚೆಯರ್ಮ್ಯಾನ್ ಅಬ್ದುಲ್ ಅಝೀಝ್ ಬಜ
ಬಂಟ್ವಾಳ : ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ, ನೋಟರಿ, ನ್ಯಾಯವಾದಿ ಸುರೇಶ್ ಪೂಜಾರಿ ಆಯ್ಕೆಯಾಗಿದ
ಮೈಸೂರು, ಜ.25: ಗಣರಾಜ್ಯೋತ್ಸವ ಸಂದೇಶದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣವನ್ನು ಬೇಕಾದರೆ ರಾಜ್ಯಪಾಲರು ಬದಲಾಯಿಸಬಹುದು. ಆದರೆ, ಜಂಟಿ ಅಧಿವೇಶನದಲ್ಲಿ ಸರ್ಕಾರ ಏನು ಬರೆದುಕೊಡುತ್ತದೋ ಅದನ್ನು ಸಂವಿಧಾನದ ಧಾರೆಯಾದ 163 ರ ಪ್ರಕಾರ ರಾ
ಮೈಸೂರು: ಮಾಜಿ ಸಚಿವ ರೇವಣ್ಣ ಬಂಧನ ಕಾನೂನು ಪ್ರಕಾರವೇ ಆಗಿದೆ. ಇದರಲ್ಲಿ ನಮ್ಮ ಹಸ್ತಕ್ಷೇಪ ಇಲ್ಲ. ಈ ಪ್ರಕರಣ ಅಲ್ಲ, ಯಾವ ಪ್ರಕರಣದಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರ
ಶಹಾಬಾದ: ನಗರದ ಬೀದಿ ವ್ಯಾಪಾರಿಗಳಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸ್ವನಿಧಿ ಯೋಜನೆಯ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕೆಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಜಕುಮಾರ ಗುತ್ತೆದಾರ ಹೇ
ಚಿಕ್ಕಮಗಳೂರು: ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಆಯೋಜಕರು ಹಾಗೂ ಭಾಷಣಕಾರರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿರುವ ಬಗ್ಗೆ ವರದಿಯಾಗಿದೆ. ಕಾರ್ಯಕ್ರಮದ ಆಯೋಜಕರು ಮತ್ತು ಭಾಷಣಕಾರರಿಗೆ ನೋಟಿಸ್ ನೀಡಲಾಗಿದ್ದು, ದಿಕ್ಸೂಚಿ ಭಾಷ
ಬೆಂಗಳೂರು: ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಗೈರಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದು ಕಟ್ಟು
ಬೆಳಗಾವಿ: ಕರ್ನಾಟಕ–ಗೋವಾ ಗಡಿಭಾಗದ ಚೋರ್ಲಾ ಘಾಟ್ನಲ್ಲಿ ₹400 ಕೋಟಿ ಮೊತ್ತದ ರಾಬರಿ ನಡೆದಿದೆ ಎಂಬ ಮಾಹಿತಿ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಜನವರಿ 6ರಂದು ಪತ್ರದ ಮೂಲಕ ಲಭಿಸಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ
ಒಂಟಿಯಾಗಿ ಸಾಗುವ ಪೆಂಗ್ವಿನ್ ನ ನಿಗೂಢ ಪ್ರಯಾಣಕ್ಕೆ ಬಳಕೆದಾರರು ಹಾಸ್ಯ, ತತ್ವಶಾಸ್ತ್ರ ಮತ್ತು ಭಾವನಾತ್ಮಕ ಅರ್ಥಗಳನ್ನು ನೀಡುತ್ತಿದ್ದಂತೆ ಟಿಕ್ಟಾಕ್, ಇನ್ಸ್ಟಾಗ್ರಾಮ್, ರೆಡಿಟ್ ಮತ್ತು ಇತರ ಸಾಮಾಜಿಕ ಜಾಲತಾಣಗಳ
►ದೇಶವನ್ನೇ ಬೆಚ್ಚಿಬೀಳಿಸಿದ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬಹಿರಂಗ ► ಎಸ್ಐಟಿ ತನಿಖೆಗೆ ಮಹಾರಷ್ಟ್ರ ಸಿಎಂ ಫಡ್ನವಿಸ್ ಆದೇಶ
►ದೇಶವನ್ನೇ ಬೆಚ್ಚಿಬೀಳಿಸಿದ ಅತಿದೊಡ್ಡ ರಾಬರಿ ಪ್ರಕರಣ ತಡವಾಗಿ ಬಹಿರಂಗ ► ಎಸ್ಐಟಿ ತನಿಖೆಗೆ ಮಹಾರಷ್ಟ್ರ ಸಿಎಂ ಫಡ್ನವಿಸ್ ಆದೇಶ
ಭಾರತೀಯ ನೌಕಾಪಡೆಯಲ್ಲಿ 2027ರ ಶಾರ್ಟ್ ಸರ್ವಿಸ್ ಕಮಿಷನರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 260 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಭಾರತೀಯ ನೌಕಾಪಡೆಗೆ ಸೇರಿ (ನೌಸೇನಾ ಭಾರತಿ), ಜನವರಿ 2027ರ ಶಾರ್ಟ
ಕೃಷಿ ಪ್ರವಾಸೋದ್ಯಮ ಅಂದರೆ ಎಂದಿಗೂ ರೈತನ ಭೂಮಿಯನ್ನು ಮಾರಾಟಕ್ಕಿಡುವ ಪ್ರಯತ್ನವಲ್ಲ. ಅದು ರೈತನ ಬದುಕನ್ನು ಗೌರವದಿಂದ ತೋರಿಸುವ ಪ್ರಯತ್ನವಾಗಬೇಕು. ಅಲ್ಲಿ ರೈತ ಮಾರಾಟಗಾರನಲ್ಲ - ಆತಿಥೇಯನಾಗಬೇಕು. ಹಳ್ಳಿ ಮತ್ತೆ ಹಳ್ಳಿಯಂತೆ
ಹೊಸದಿಲ್ಲಿ: ನಾಳೆ ದಿಲ್ಲಿಯಲ್ಲಿ ನಡೆಯಲಿರುವ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲು ಯೂರೋಪ್ ಮಂಡಳಿಯ ಆ್ಯಂಟೊನಿಯೊ ಕೋಸ್ಟಾ ಹಾಗೂ ಯೂರೋಪ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೆಯೆನ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭೂಯಾನ್ PC: x.com/thewire_in ಹೊಸದಿಲ್ಲಿ: ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, “ಆಂತರಿಕ ವ್ಯವಸ್ಥೆ”ಯಿಂದಲೇ ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭೂ
ಕೃಷ್ಣನ್ ಗಮನಿಸಿದಂತೆ, ಯಾಂತ್ರೀಕರಣದ ಹೊರೆಯನ್ನು ಅನಿವಾರ್ಯವಾಗಿ ಮಹಿಳೆಯರು ಹೊರಬೇಕಾಗುತ್ತದೆ ಎಂದು ಸಿಎಂಎಂ ತನ್ನ ಅನುಭವಗಳ ಮೂಲಕ ಅರಿತುಕೊಂಡಿತು. ಹಸ್ತಚಾಲಿತ ಗಣಿಗಳಲ್ಲಿ ಕನಿಷ್ಠ ಅರ್ಧದಷ್ಟು ಕಾರ್ಮಿಕ ಬಲ ಮಹಿಳೆಯರೇ ಆ
ಭುವನೇಶ್ವರ: ಅಸ್ವಸ್ಥ ಪತ್ನಿಯನ್ನು ಚಿಕಿತ್ಸೆಗಾಗಿ ಒಡಿಶಾದ ಸಂಬಲ್ಪುರದಿಂದ ಸುಮಾರು 300 ಕಿಲೋಮೀಟರ್ ದೂರದ ಕಟಕ್ನಲ್ಲಿರುವ ಆಸ್ಪತ್ರೆಗೆ 70 ವರ್ಷದ ವೃದ್ಧರೊಬ್ಬರು ಸೈಕಲ್ ರಿಕ್ಷಾದಲ್ಲೇ ಕರೆದೊಯ್ದು, ಚಿಕಿತ್ಸೆಯ ಬಳಿಕ ಮತ್ತ
ವಾಷಿಂಗ್ಟನ್: ಮಾರಕ ಶೀತಗಾಳಿ ಶನಿವಾರ ಅಮೆರಿಕದ ಸಾಮಾನ್ಯ ಜನಜೀವನವನ್ನು ಅಲ್ಲೋಲಕಲ್ಲೋಲಗೊಳಿಸಿದೆ. ವಿದ್ಯುತ್ ಪೂರೈಕೆ ವ್ಯವಸ್ಥೆ ಹದಗೆಟ್ಟಿದ್ದು, ಪ್ರಮುಖ ಹೆದ್ದಾರಿಗಳು ಅಪಾಯಕಾರಿ ಮಂಜುಗಡ್ಡೆಯಿಂದ ಆವೃತವಾಗಿವೆ. 13 ಸಾವಿ
ಹೊಸದಿಲ್ಲಿ: ಇರಾನ್ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಕೈಗೊಂಡ ಕಠಿಣ ಕ್ರಮವನ್ನು ಖಂಡಿಸುವ ಸಂಬಂಧ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಮಂಡಿಸಲಾದ ನಿರ್ಣಯದ ವಿರುದ್ಧ ಭಾರತ, ಚೀನಾ, ಪಾಕಿಸ್ತಾನ ಸೇರಿದಂತೆ ಇನ್ನೂ ನಾ
ಹನೂರು: ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಜಿ.ಆರ್.ನಗರ ಗ್ರಾಮದ ಕಣ್ಣಮ್ಮ ಎಂದು ಗುರುತಿಸಲಾಗಿದೆ. ಘಟನೆ ವಿ
ಮೆಲ್ಬರ್ನ್, ಜ.24: ಗಾಯದ ಸಮಸ್ಯೆಯಿಂದಾಗಿ ಜಪಾನ್ ಆಟಗಾರ್ತಿ ನವೊಮಿ ಒಸಾಕಾ ಈಗ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಮೂರನೇ ಸುತ್ತಿನ ಪಂದ್ಯದಿಂದ ಹೊರಗುಳಿದರು. ಪಂದ್ಯ ಆರಂಭವಾಗಲು ಕೆಲವೇ ಗಂಟೆಗಳಿ
ಹುಮನಾಬಾದ್: ಬಸವಕಲ್ಯಾಣ ತಾಲೂಕಿನ ಹಾರಕೂಡ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಂಗನವಾಡಿ ಶಿಕ್ಷಕಿಯನ್ನು ತಕ್ಷಣ ಅಮಾನತು ಮಾಡಬೇ
ಗುವಾಹಟಿ, ಜ.24: ಸರಣಿಯಲ್ಲಿ 2-0 ಮುನ್ನಡೆಯೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಟೀಮ್ ಇಂಡಿಯಾ ರವಿವಾರ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ-20 ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡವನ್ನು ಎದ
ಹಾಸನ: ನಮ್ಮ ಪಕ್ಷದಲ್ಲೇ ಉಂಡು ಬೆಳೆದು ಟಿಕೆಟ್ ಪಡೆದು ಶಾಸಕರಾಗಿ, ನಂತರ ಹೆತ್ತ ತಾಯಿಗೆ ದ್ರೋಹ ಬಗೆದವರ ವಿರುದ್ದ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಸಮಯ ಬಂದಿದೆ ಎಂದು ಜೆಡಿಎಸ್ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕು
ಬೀದರ್, ಜ.24: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಬದಲಾವಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಶಿವನಗರದಲ್ಲಿರುವ ಕಾಂಗ್

20 C