SENSEX
NIFTY
GOLD
USD/INR

Weather

19    C
... ...View News by News Source
ಬಿಡಿಸಿಸಿ ಬ್ಯಾಂಕ್ ಚುನಾವಣೆ : 18 ಕ್ಷೇತ್ರಗಳ ಪೈಕಿ 15 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಬಿಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ 15 ಜನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್

7 Dec 2025 11:08 pm
ಮಂಗಳೂರು | ವಿಶ್ವ ಸಂಸ್ಥೆಯು ಅಂತರರಾಷ್ಟ್ರೀಯ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮಕ್ಕೆ ಯು.ಟಿ.ಖಾದರ್ ರಿಂದ ಚಾಲನೆ

ಮಂಗಳೂರು,ಡಿ.7 : ಸ್ವಯಂಸೇವಕರು ಪರಿಣಾಮಕಾರಿ ಬದಲಾವಣೆ ಮೂಲಕ ಹೆಚ್ಚು ಸುಸ್ಥಿರ ಮತ್ತು ಪ್ರಗತಿಪರ ರಾಷ್ಟ್ರವನ್ನು ನಿರ್ಮಿಸಬಲ್ಲರು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಅವರು ವಿಶ್ವ ಸಂಸ್ಥೆಯು ಅಂತರರ

7 Dec 2025 11:07 pm
ಇಂಡಿಗೊ ಬಿಕ್ಕಟ್ಟು: ಬಸ್ ಗಳಲ್ಲಿ ಪ್ರಯಾಣಿಸಿದ ದೇಶೀಯ ಕ್ರಿಕೆಟ್ ತಂಡಗಳು

Photo credit: PTI ಮುಂಬೈ: ಇಂಡಿಗೊ ವಿಮಾನ ಬಿಕ್ಕಟ್ಟು ಭಾರತದ ದೇಶೀಯ ಕ್ರಿಕೆಟಿಗರ ಪ್ರಯಾಣ ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಪೈಲಟ್ಗಳ ಕೊರತೆಯ ಕಾರಣ ಖಾಸಗಿ ವಿಮಾನಯಾನ ಸಂಸ್ಥೆಯು ಕಳೆದ ಕೆಲವು ದಿನಗಳಲ್ಲಿ ಸಾವಿರಾರು ವಿಮಾ

7 Dec 2025 11:02 pm
ಕಲಬುರಗಿ| ಎಸ್.ಬಿ ಕಾಲೇಜಿನಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಕಲಬುರಗಿ: ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ರವಿವಾರ ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡ

7 Dec 2025 11:01 pm
ರೋಹಿತ್, ವಿರಾಟ್ ಕೊಹ್ಲಿಯನ್ನು ಹಾಡಿಹೊಗಳಿದ ಗೌತಮ್ ಗಂಭೀರ್

PC: X ಹೊಸದಿಲ್ಲಿ: ಭಾರತದ ಕ್ರಿಕೆಟ್ ತಂಡದ ಚಿಂತಕರ ಚಾವಡಿಯು ಮುಂಬರುವ ಟಿ-20 ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ಆಟಗಾರರಿಗೆ ಹೆಚ್ಚು ಅವಕಾಶ ನೀಡಲು ಪ್ರಯತ್ನಿಸುತ್ತಿದೆ. ಮುಖ್ಯ ಕೋಚ್ ಗೌತಮ್

7 Dec 2025 10:59 pm
ಉಕ್ರೇನ್ ಮೇಲೆ ಡ್ರೋನ್, ಕ್ಷಿಪಣಿ ಮಳೆಗರೆದ ರಶ್ಯ: 8 ಮಂದಿಗೆ ಗಾಯ

ಕೀವ್: ಉಕ್ರೇನ್ ನಾದ್ಯಂತ ಶನಿವಾರ ತಡರಾತ್ರಿಯಿಂದ ರಶ್ಯ ಭಾರೀ ಪ್ರಮಾಣದಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು ನಿರ್ಣಾಯಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಸಂಭವಿಸಿರುವುದಾಗಿ ವರದಿಯಾಗಿದೆ. ಉಕ್ರೇನ್ ನ ಸಶಸ್ತ್ರ

7 Dec 2025 10:50 pm
ಬೆನಿನ್ ನಲ್ಲಿ ಮಿಲಿಟರಿ ದಂಗೆ

ಅಧ್ಯಕ್ಷರ ಪದಚ್ಯುತಿ, ಸರಕಾರ ವಿಸರ್ಜನೆ: ಟಿವಿ ವಾಹಿನಿಯ ಮೂಲಕ ಯೋಧರ ಗುಂಪು ಘೋಷಣೆ

7 Dec 2025 10:44 pm
ಬಸರಿಹಾಳ| ಕೆರೆ ತುಂಬಿ ರಸ್ತೆಗೆ ಆವರಿಸಿದ ನೀರು: ಜನರ ಪರದಾಟ

ಕನಕಗಿರಿ: ತಾಲೂಕಿನ ಬಸರಿಹಾಳ ಗ್ರಾಮದ ಕೆರೆ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರಕ್ಕೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ. ಕೆರೆಯ ನೀರು ಗೌರಿಪುರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಹರಿಯುತ್ತಿದ್ದು ಪಾದಚಾರಿಗಳು, ದ್ವ

7 Dec 2025 10:40 pm
ಜ.1ರಿಂದ LLR ನಿಯಮ ಬದಲಾವಣೆ: 7 ದಿನದೊಳಗೆ ಕಲಿಕಾ ಪರೀಕ್ಷೆ

ಬೆಂಗಳೂರು : ವಾಹನ ಚಾಲನಾ ಕಲಿಕಾ ಪರವಾನಗಿ(ಎಲ್‍ಎಲ್‍ಆರ್) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ

7 Dec 2025 10:37 pm
ದಿಲ್ಲಿ ಭಾರತದ 4ನೇ ಅತ್ಯಂತ ಕಲುಷಿತ ನಗರ, ಅಗ್ರ ಸ್ಥಾನದಲ್ಲಿ ಘಾಝಿಯಾಬಾದ್: CREA ವರದಿ

ಹೊಸದಿಲ್ಲಿ: ದೇಶದ ಅತ್ಯಂತ ಕಲುಷಿತ ನಗರಗಳ ನವೆಂಬರ್ ಪಟ್ಟಿಯಲ್ಲಿ ದಿಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು ಎಂದು ಸೆಂಟರ್ ಫಾರ್ ರಿಸರ್ಚ್ ಆನ್ ಎನರ್ಜಿ ಆ್ಯಂಡ್ ಕ್ಲೀನ್ ಏರ್ (CREA)ನ ವರದಿಯೊಂದು ತಿಳಿಸಿದೆ. ಪಟ್ಟಿಯಲ್ಲಿ ಘಾಝಿಯಾಬಾದ

7 Dec 2025 10:33 pm
ಉತ್ತರಾಖಂಡದ ಪೌಡಿಯಲ್ಲಿ ಚಿರತೆ ಹಾವಳಿ: ಆನ್ ಲೈನ್ ತರಗತಿಗೆ ಬದಲಾದ 55 ಶಾಲೆಗಳು

ಡೆಹ್ರಾಡೂನ್: ಪದೇ ಪದೇ ನೈಸರ್ಗಿಕ ಪ್ರಕೋಪಗಳು ಮತ್ತು ಕಾಡ್ಗಿಚ್ಚುಗಳ ನಡುವೆ ಉತ್ತರಾಖಂಡದಲ್ಲಿ ಈಗ ಮಾನವ-ವನ್ಯಜೀವಿ ಸಂಘರ್ಷಗಳು ಆತಂತಕಾರಿಯಾಗಿ ಹೆಚ್ಚುತ್ತಿವೆ. ಪೌಡಿ ಜಿಲ್ಲೆಯಲ್ಲಿ ಚಿರತೆಯೊಂದರ ಹಾವಳಿಯಿಂದಾಗಿ ಶಿಕ್ಷಣ

7 Dec 2025 10:29 pm
ಪಡುಬಿದ್ರಿ | ಪಿಡಿಓ ನಕಲಿ ಸಹಿ ಬಳಸಿ ದೃಢಪತ್ರ ಸಲ್ಲಿಕೆ: ದೂರು

ಪಡುಬಿದ್ರಿ, ಡಿ.7: ಗ್ರಾಪಂ ದಾಖಲೆ ದುರುಪಯೋಗ ಪಡಿಸಿ, ಪಿಡಿಓ ನಕಲಿ ಸಹಿ ಬಳಸಿ ಉಪ-ನೊಂದಣಾಧಿಕಾರಿಯವರ ಕಚೇರಿಗೆ ದೃಢಪತ್ರ ಸಲ್ಲಿಸಿರುವ ಬಗ್ಗೆ ತೆಂಕ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಜನಿ ನೀಡಿದ ದೂರಿನಂತೆ ಪಡುಬಿದ್ರಿ ಪ

7 Dec 2025 10:01 pm
ಕುಂದಾಪುರ | ಮನೆಯ ಕಾಪಾಟಿನಲ್ಲಿದ್ದ 18ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಕುಂದಾಪುರ, ಡಿ.7: ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳು ಕಳವಾಗಿರುವ ಬಗ್ಗೆ ವರದಿಯಾಗಿದೆ. ಕೋಟೇಶ್ವರ ಆಟಕೆರೆ ಬಟ್ಟೆ ಅಂಗಡಿ ಎದುರಿನ ನಿವಾಸಿ, ಬಿದ್ಕಲ್ ಕಟ್ಟೆಯ ಕೆಪಿಎಸ್ ಪ್ರೌ

7 Dec 2025 9:58 pm
ಅಜೆಕಾರು | ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು

ಅಜೆಕಾರು, ಡಿ.7: ವಯೋಸಹಜ ನೆನೆಪಿನ ಶಕ್ತಿಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಡಾರು ಗ್ರಾಮದ ಮುಟ್ಲುಪಾಡಿಯ ಕಾಳು ನಾಯ್ಕ್(79) ಎಂಬವರು ಡಿ.3ರಂದು ರಾತ್ರಿ ಮನೆಯ ಪಕ್ಕದ ಮನೆಯಲ್ಲಿನ ಬೀಗರ ಊಟಕ್ಕೆ ಹೋದವರು ವಾಪಾಸ್ಸು ಬಾರದೇ ನಾಪತ್ತೆಯ

7 Dec 2025 9:53 pm
ಯಾದಗಿರಿ| ಡಿ. 22 ರಿಂದ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಅಭಿಯಾನ: ತಹಶೀಲ್ದಾರ್ ಹೆಚ್.ಎ.ಸರಕಾವಸ್

ಸುರಪುರ:  ಇದೇ ಡಿ.21 ರಿಂದ 24ರವರೆಗೆ 0-5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಹನಿ ಹಾಕುವ ಅಭಿಯಾನ ಮೂರು ದಿನಗಳ ಕಾಲ ನಡೆಯಲಿದೆ ಎಂದು ತಹಶೀಲ್ದಾರ್ ಹೆಚ್.ಎ.ಸರಕಾವಸ್ ಹೇಳಿದರು. ನಗರದ ತಹಶೀಲ್ದಾರ್ ಕಾರ್ಯಾಲಯದಲ್

7 Dec 2025 9:53 pm
ಶಂಕರನಾರಾಯಣ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಶಂಕರನಾರಾಯಣ, ಡಿ.7: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದ ಬೆಳ್ವೆ ಮಸೀದಿಯ ಬಳಿ ನಡೆದಿದೆ. ಮೃತರನ್ನು ಲಕ್ಷ್ಮಣ ನಾಯ್ಕ್(58) ಎಂದು ಗುರುತಿಸ

7 Dec 2025 9:48 pm
ʼಸಂಸತ್ ನಲ್ಲಿ ಪಕ್ಷ ಬದ್ಧತೆ ಬಿಟ್ಟು ಮತದಾನಕ್ಕೆ ಅವಕಾಶʼ: ಖಾಸಗಿ ಸದಸ್ಯರ ಮಸೂದೆ ಮಂಡಿಸಲಿರುವ ಮನೀಶ್ ತಿವಾರಿ

ಮಸೂದೆಗಳಿಗೆ ಮತ ಹಾಕುವಾಗ ಸಂಸತ್ ಸದಸ್ಯರು ಪಕ್ಷ ಬದ್ಧತೆಯಿಂದ ಮುಕ್ತರಾಗಿರಬೇಕು ಎಂದ ಕಾಂಗ್ರೆಸ್ ಸಂಸದ

7 Dec 2025 9:48 pm
ಕುತ್ಯಾರು ಗೋಶಾಲೆಯ ಮೇವು ಸಂಗ್ರಹಣಾ ಕೊಠಡಿಗೆ ಬೆಂಕಿ

ಶಿರ್ವ, ಡಿ.7: ಶಿರ್ವ ಸಮೀಪದ ಕುತ್ಯಾರು ಆನೆಗುಂದಿ ಮಠದ ಗೋಶಾಲೆಯ ಮೇವು ಸಂಗ್ರಹಣಾ ಕೊಠಡಿಯಲ್ಲಿ ರವಿವಾರ ಅಗ್ನಿ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಮಠದ ಪರಿಸರದ ಗೋಶಾಲೆಯಿಂದ ಪ್ರತ್ಯೇಕವಾಗಿ ಇರುವ ಸಭಾ ಭವನದ ಮಹಡಿಯಲ್ಲ

7 Dec 2025 9:46 pm
ಬಿಎಸ್‌ಪಿಯಿಂದ ಒಂದು ಓಟು ಕೊಡಿ, ಒಂದು ನೋಟು ಕೊಡಿ ಅಭಿಯಾನ

ದೇವದುರ್ಗ: ಮಾಯಾವತಿ ಅವರ 70ನೇ ಜನ್ಮದಿನದ ಅಂಗವಾಗಿ ಬಹುಜನ ಸಮಾಜ ಪಕ್ಷದ ವತಿಯಿಂದ ವಾರದ ಶನಿವಾರ ಸಂತೆಯಲ್ಲಿ ಪಕ್ಷದ ಮುಖಂಡರು ಒಂದು ಓಟು ಕೊಡಿ, ಒಂದು ನೋಟು ಕೊಡಿ ಅಭಿಯಾನ ನಡೆಸಿದರು. ಈ ವೇಳೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ವೆಂಕನಗೌ

7 Dec 2025 9:45 pm
ಉಡುಪಿಯಿಂದ ಪ್ರಾರಂಭಗೊಂಡ ಆದಿಯೋಗಿ ರಥದ ಶಿವಯಾತ್ರೆ

ಉಡುಪಿ, ಡಿ.7: ಈಶ ಯೋಗ ಮಹಾಶಿವರಾತ್ರಿ ಶಿವಾಂಗ ಸಾಧನದ ಭಾಗವಾಗಿ, ಆದಿಯೋಗಿ ರಥ ಉಡುಪಿಯಿಂದ 70 ದಿನಗಳ ಶಿವಯಾತ್ರೆಯನ್ನು ಆರಂಭಿಸಿದ್ದು, 1,000 ಕಿ.ಮೀ.ಗೂ ಅಧಿಕ ದೂರದ ತೀರ್ಥಯಾತ್ರೆಯನ್ನು ಮಹಾಶಿವರಾತ್ರಿ ಹಬ್ಬಕ್ಕೂ ಮೊದಲು ಫೆ.13ರಂದು, ವ

7 Dec 2025 9:43 pm
ಮಂಗಳೂರು | ಶಾರದಾ ವಿದ್ಯಾಲಯದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’

ಮಂಗಳೂರು, ಡಿ. 7: ನಗರದ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ರವಿವಾರ ‘ಹೊನಲು ಬೆಳಕಿನ ಕ್ರೀಡೋತ್ಸವ’ ನಡೆಯಿತು. ಶಾರದಾ ಸಮೂಹ ಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿ- ವಿದ್ಯಾರ್

7 Dec 2025 9:43 pm
ಸತತ 6ನೇ ದಿನವೂ ವಿಮಾನ ಸಂಚಾರ ಅಸ್ತವ್ಯಸ್ತ: 650ಕ್ಕೂ ಅಧಿಕ ಯಾನ ರದ್ದು

ಹೊಸದಿಲ್ಲಿ: ದೇಶಾದ್ಯಂತ ವಿಮಾನ ಸಂಚಾರ ಅವ್ಯವಸ್ಥೆಯು ಸತತ ಆರನೇ ದಿನವಾದ ರವಿವಾರವೂ ಮುಂದುವರಿದಿದೆ. ತನ್ನ ವಿಮಾನಯಾನಗಳನ್ನು ನಿಗದಿತ ವೇಳಾಪಟ್ಟಿಯಂತೆ ಏರ್ಪಡಿಸಲು ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೊಗೆ ರವಿವಾರವ

7 Dec 2025 9:38 pm
ಯುದ್ಧ ವಿರೋಧಿ ಪೋಸ್ಟ್ ಗಳಿಗಾಗಿ SRM ವಿವಿಯ ದಲಿತ ಕ್ರೈಸ್ತ ಪ್ರಾಧ್ಯಾಪಕಿಯ ವಜಾ

ʼಆಪರೇಷನ್ ಸಿಂಧೂರʼ ಸಂದರ್ಭದಲ್ಲಿ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಪ್ರಾಧ್ಯಾಪಕಿ

7 Dec 2025 9:33 pm
ಮಂಗಳವಾರ ಎಸ್ಐಆರ್ ಬಗ್ಗೆ ಲೋಕಸಭೆಯಲ್ಲಿ ಚರ್ಚೆ; ಪ್ರತಿಪಕ್ಷಕ್ಕೆ ರಾಹುಲ್ ಗಾಂಧಿ ನೇತೃತ್ವ

ಹೊಸದಿಲ್ಲಿ: ಲೋಕಸಭೆಯಲ್ಲಿ ಮಂಗಳವಾರ ಚುನಾವಣಾ ಸುಧಾರಣೆಗಳು ಮತ್ತು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವಿಷಯದ ಬಗ್ಗೆ ಮಹತ್ವದ ಚರ್ಚೆ ನಡೆಯಲು ವೇದಿಕೆ ಸಿದ್ಧವಾಗಿದೆ. ಪ್ರತಿಪಕ್ಷಗಳು ಕೋರಿದ ಈ ಚರ್ಚೆಯ ನೇತೃತ್ವವನ

7 Dec 2025 9:26 pm
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಬೆಂಗಳೂರು : ರವಿವಾರದಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸುವ ಮೂಲಕ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಕ್

7 Dec 2025 9:25 pm
ಸಾಮಾಜಿಕ, ಆರ್ಥಿಕ ಅಸಮಾನತೆ ಇದ್ದಾಗ ರಾಜಕೀಯ ಪ್ರಜಾತಂತ್ರಕ್ಕೆ ಮೌಲ್ಯವಿಲ್ಲ : ಶಿವಸುಂದರ್

ವಿಜಯನಗರ: ದೇಶದಲ್ಲಿ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರಿದಷ್ಟು ಕಾಲ ರಾಜಕೀಯ ಪ್ರಜಾತಂತ್ರಕ್ಕೆ ಮೌಲ್ಯವಿರುವುದಿಲ್ಲ. ರಾಜಕೀಯದಲ್ಲಿ ಭಕ್ತಿ ಎನ್ನುವುದು ಸರ್ವಾಧಿಕಾರತ್ವವನ್ನು ತರುತ್ತದೆ ಎಂದು ಚಿಂತಕರಾದ ಶಿವಸುಂದರ್

7 Dec 2025 9:00 pm
ನಿಟ್ಟೆ | ಡಿ.8ರಿಂದ ಪ್ರಾಧ್ಯಾಪಕ ಅಭಿವೃದ್ಧಿ ಕಾರ್ಯಾಗಾರ

ನಿಟ್ಟೆ, ಡಿ.7: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗವು ಎಐಸಿಟಿಇ-ಅಟಲ್ ಪ್ರಾಯೋಜಿತ ಆರು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ (ಎಫ್ಡಿಪಿ) -

7 Dec 2025 8:56 pm
ಕಾರ್ಕಳ | ಡಿ.9ರಂದು ನಾಡು ನುಡಿ ಚಿಂತನೆ -ಸಂವಾದ ಕಾರ್ಯಕ್ರಮ

ಕಾರ್ಕಳ, ಡಿ.7: ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಕನ್ನಡ ವಿಭಾಗ ಮತ್ತು ಸಾಹಿತ್ಯ ಸಂಘ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯುಕ್ತ ಆಶ್ರಯದಲ್ಲಿ ನಾಡು ನುಡಿ ಚಿಂತನೆ ಮತ್ತು ಸಂವಾದ, ‘ಕನ್ನಡ ಭಾವಗಾಯನ ಕಾರ್ಯಕ್ರಮ ಡಿ.9ರಂದು ಮ

7 Dec 2025 8:53 pm
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ

ಬೆಂಗಳೂರು : ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು

7 Dec 2025 8:40 pm
ಚೀನಾದೊಂದಿಗೆ ಭೀಕರ ಘರ್ಷಣೆಯ ಐದು ವರ್ಷಗಳ ಬಳಿಕ ಗಲ್ವಾನ್ ನಲ್ಲಿ ಯುದ್ಧ ಸ್ಮಾರಕ ಅನಾವರಣ

ಲೇಹ್ (ಲಡಾಖ್): ಐದು ವರ್ಷಗಳ ಹಿಂದೆ ಚೀನಿ ಸೈನಿಕರೊಂದಿಗೆ ಭೀಕರ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದ ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಯುದ್ಧ ಸ್ಮಾರಕವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರವಿವಾರ ಅನಾವರಣಗ

7 Dec 2025 8:36 pm
ಹೆಬ್ರಿ | ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಸ್ತಾಂತರ

ಹೆಬ್ರಿ, ಡಿ.7: ಬೆಳ್ವೆ, ಇದರ ವತಿಯಿಂದ ಬೆಳ್ವೆ ಆರ್ಡಿ ಗೋಳಿಯಂಗಡಿ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಸ್ತಾಂತರ ಕಾರ್ಯಕ್ರಮ ಬೆಳ್ವೆ ಶ್ರೀಸಂದೇಶ್ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಅಧ

7 Dec 2025 8:28 pm
ಉಡುಪಿ | ವಿಕಸಿತ ಭಾರತ ನಿರ್ಮಾಣದಿಂದ ಅಂಬೇಡ್ಕರ್‌ಗೆ ನೈಜ ಗೌರವ: ಕಾರ್ಣಿಕ್

ಉಡುಪಿ, ಡಿ.7: ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ 5 ಸ್ಥಳಗಳನ್ನು ಪಂಚತೀರ್ಥ ಹೆಸರಿನಲ್ಲಿ ಅಭಿವೃದ್ಧಿಪಡಿಸಿದ್ದಾರೆ. 2047ಕ್ಕೆ ವಿಕಸಿತ ಭಾರತ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರ

7 Dec 2025 8:25 pm
ಉತ್ತರ ಪ್ರದೇಶ: ಮದುವೆ ಸಂಭ್ರಮಾಚರಣೆಯ ಗುಂಡು ಹಾರಾಟಕ್ಕೆ ಇಬ್ಬರು ಬಾಲಕರು ಬಲಿ

ಎಟಾ: ಉತ್ತರ ಪ್ರದೇಶದ ಎಟಾ ಜಿಲ್ಲೆಯ ಉಮೈ ಅಸದ್ನಗರ ಗ್ರಾಮದಲ್ಲಿ ಶನಿವಾರ ರಾತ್ರಿ ವಿವಾಹ ಪೂರ್ವ ಸಂಭ್ರಮಾಚರಣೆಯ ಸಂದರ್ಭ ಬಂದೂಕಿನಿಂದ ಹಾರಿದ ಗುಂಡುಗಳು ಇಬ್ಬರು ಅಪ್ರಾಪ್ತ ವಯಸ್ಕ ಬಾಲಕರನ್ನು ಬಲಿ ತೆಗೆದುಕೊಂಡಿವೆ. ಪೋಲಿಸರ

7 Dec 2025 8:25 pm
ಧರ್ಮ -ಸಂವಿಧಾನ ಒಂದಕ್ಕೊಂದು ಪೂರಕ : ನಟ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವ ಸಮಾರೋಪ

7 Dec 2025 8:23 pm
ರಾಯಚೂರು| ಗಾಣಧಾಳ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಗಲಾಟೆ, ಪಾದುಕೆ ಕಟ್ಟೆಗೆ ಬೀಗ: 32 ಜನರ ವಿರುದ್ಧ ಪ್ರಕರಣ ದಾಖಲು

ರಾಯಚೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗಾಣಧಾಳ ಗ್ರಾಮದ ಪಂಚಮುಖಿ ಆಂಜನೇಯ್ಯ ಸ್ವಾಮಿ ದೇವಸ್ಥಾನದಲ್ಲಿ ಗಲಾಟೆ, ಪಾದುಕೆ ಕಟ್ಟೆಗೆ ಬೀಗ ಹಾಕಿದ ಕಾರಣಕ್ಕೆ 32 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವಸ್ಥಾನವಾದ ಪಂಚಮುಖಿ ಗಾ

7 Dec 2025 8:14 pm
ಮುಂದಿನ ಜೇಮ್ಸ್ಬಾಂಡ್ ಆಗುವಿರಾ ಎಂಬ ಪ್ರಶ್ನೆಗೆ ಶಾರುಖ್ ಖಾನ್ ಉತ್ತರವೇನು?

Photo : PTI ಬಿಬಿಸಿ ನ್ಯೂಸ್ ಇಂಡಿಯಾ ಜೊತೆಗೆ ಮಾತುಕತೆಯಲ್ಲಿ ಶಾರುಖ್ ಜೇಮ್ಸ್ ಬಾಂಡ್ ಚಿತ್ರದಲ್ಲಿ ನಟನೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಮುಂದಿನ ಜೇಮ್ಸ್ ಬಾಂಡ್ ಆಗುವಿರಾ?” ಎನ್ನುವ ಪ್ರಶ್ನೆಗೆ ಅವರು ಏನು ಉತ್ತ

7 Dec 2025 8:00 pm
7 Dec 2025 7:58 pm
ನೈಟ್ ಕ್ಲಬ್‌‌ನಲ್ಲಿ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಅವಘಡ: ಗೋವಾ ಸಿಎಂ ಪ್ರಮೋದ್ ಸಾವಂತ್

ಸೀಮಿತ ನಿರ್ಗಮನ ದ್ವಾರಗಳಿಂದಾಗಿ ಸಾವು-ನೋವುಗಳ ಸಂಖ್ಯೆಯಲ್ಲಿ ಏರಿಕೆ

7 Dec 2025 7:45 pm
Mangaluru | ಉರ್ವ ಪೊಂಪೈ ಮಾತೆಯ ವಾರ್ಷಿಕ ಮಹೋತ್ಸವ

ಮಂಗಳೂರು, ಡಿ.7: ನಗರದ ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ರವಿವಾರ ನಡೆಯಿತು. ವಾರ್ಷಿಕ ಮಹೋತ್ಸವದ ಕೃತಜ್ಞತಾ ಪೂಜೆಯ ನೇತೃತ್ವ ವಹಿಸಿ ಆಶೀವರ್ಚನ ನೀಡಿದ ಮಂಗಳೂರು ಕೆಥೋಲಿಕ್ ಕ್ರೈಸ್ತ ಧರ್ಮಪ್ರಾಂತದ ಬಿ

7 Dec 2025 7:29 pm
ಮೂಡುಬಿದಿರೆಯಲ್ಲಿ 'ಸಮಸ್ತ ಆದರ್ಶ ಮಹಾ ಸಮ್ಮೇಳನ ಪ್ರಯುಕ್ತ ಆಕರ್ಷಕ ಕಾಲ್ನಡಿಗೆ ಜಾಥಾ

ಮೂಡುಬಿದಿರೆ : ಸಮಸ್ತದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಯುಕ್ತ ಹಾಗೂ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ಕನ್ಯಾಕುಮಾರಿಯಿಂದ ಮಂಗಳೂರು ತನಕ ಹಮ್ಮಿಕೊಂಡ

7 Dec 2025 7:26 pm
ಮೂಡುಬಿದಿರೆ| ʼನಮ್ಮ ಮತ ನಮ್ಮ ಹಕ್ಕುʼ ಮತದಾನ ಗುರುತಿನ ಚೀಟಿ ಅಭಿಯಾನ

ಮೂಡುಬಿದಿರೆ: ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಮಂಗಳೂರು) ಮತ್ತು ಛಾಯಾ ಗ್ರಾಮ ವನ್ ಸೇವಾ ಕೇಂದ್ರ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾದ 'ನಮ್ಮ ಮತ ನಮ್ಮ ಹಕ್ಕು' ಮತದಾನ ಗುರುತಿನ ಚೀ

7 Dec 2025 7:22 pm
ಡಿ.8, 9ರಂದು ದ.ಕ.ಜಿಲ್ಲೆಯಲ್ಲಿ ಸಮಸ್ತ ಸಂದೇಶ ಜಾಥಾ

ಮಂಗಳೂರು, ಡಿ.6: ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಶತಮಾನೋತ್ಸವ ಅಂತರರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಚಾರಾರ್ಥ ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರ ನೇತೃತ್ವದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಮಸ್ತ

7 Dec 2025 7:14 pm
Nagamangala | ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಮೃತ್ಯು

ನಾಗಮಂಗಲ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಸೇತುವೆಗೆ ಗುದ್ದಿ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳ

7 Dec 2025 7:08 pm
ಕುಂದಾಪುರ | ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕ್ರಾಚ್ ಪ್ರೋಗ್ರಾಮಿಂಗ್ ತರಬೇತಿ

ಕುಂದಾಪುರ, ಡಿ.7: ಪ್ರಾಥಮಿಕ ಹಂತದ ವಿದ್ಯಾರ್ಥಿಗಳು, ಆಂಗ್ಲ ಭಾಷೆಯ ಸಹಾಯವಿಲ್ಲದೆ ಕನ್ನಡದಲ್ಲೇ ಕಂಪ್ಯೂಟರ್ ಪ್ರೋಗ್ರಾಂಗಳನ್ನು ಬರೆಯುವುದು ಸಾಧ್ಯವಿದೆ. ಇದಕ್ಕಾಗಿ ಗ್ರಾಮೀಣ ಭಾಗದ ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗ

7 Dec 2025 7:02 pm
ಕುಂದಾಪುರ | ಧನಾತ್ಮಕ ಚಿಂತನೆಯಿಂದ ಉತ್ತಮ ಆರೋಗ್ಯ: ಮೋಹನ್ ದಾಸ್ ಪೈ

ಕುಂದಾಪುರ, ಡಿ.7: ಯಾವುದೇ ಸಂದರ್ಭದಲ್ಲಿ ನಮ್ಮಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸಿಕೊಂಡಾಗ ಅದರಿಂದ ನಮ್ಮ ಬೆಳವಣಿಗೆಯೂ ಸಾಧ್ಯ. ಉತ್ತಮ ಆರೋಗ್ಯಕ್ಕೂ ಇದು ಪೂರಕ. ಜೀವನದಲ್ಲಿ 60 ಅಂಚಿಗೆ ತಲುಪುವಾಗ ನಾನಾ ರೀತಿಯ ಸಮಸ್ಯೆಗಳು ಕಾಡ

7 Dec 2025 6:59 pm
ಬಾಬರ್ ಹೆಸರಿನಲ್ಲಿ ನಿರ್ಮಾಣವಾಗುವ ಯಾವುದೇ ಮಸೀದಿ ನೆಲಸಮವಾಗಲಿದೆ: ಉತ್ತರ ಪ್ರದೇಶ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಬೆದರಿಕೆ

ಝಾನ್ಸಿ (ಉತ್ತರ ಪ್ರದೇಶ): ಮುಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ನಿರ್ಮಾಣವಾಗುವ ಮಸೀದಿಗಳು ತೀವ್ರ ವಿರೋಧ ಎದುರಿಸಲಿವೆ ಎಂದು ರವಿವಾರ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಚ್ಚರಿಕೆ ನೀಡಿದ್ದಾರೆ. ಶನ

7 Dec 2025 6:57 pm
ಉಡುಪಿ | ಹಿರಿಯರಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿಯಲ್ಲಿ ಪ್ರೊ.ಅ.ಸುಂದರಗೆ ಸನ್ಮಾನ

ಉಡುಪಿ, ಡಿ.7: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಪುರಾತತ್ವ ರತ್ನ ಪ್ರೊ.ಅ.ಸುಂದರ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ

7 Dec 2025 6:56 pm
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಶಾಂತಿ, ಸಮೃದ್ಧಿ ಕುರ್‌ಆನಿನ ಬೆಳಕಿನಲ್ಲಿ ಕುರಿತು ಪ್ರವಚನ

ಬೀದರ್: ಕುರ್‌ಆನ್ ಸೃಷ್ಟಿಕರ್ತ ಹಾಗೂ ಮಾನವ ಸಂಬಂಧ ಹೇಗಿರಬೇಕು ಎಂಬುದರ ಮಾರ್ಗದರ್ಶಿಯಾಗಿದೆ ಎಂದು  ಅನುಪಮ ಮಹಿಳಾ ಮಾಸಿಕದ ಉಪ ಸಂಪಾದಕಿ ಸಬೀಹಾ ಫಾತಿಮಾ ಹೇಳಿದರು. ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಜಮಾಅ

7 Dec 2025 6:55 pm
ಕುಂದಾಪುರ | ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಪರಿನಿಬ್ಬಾಣ ಕಾರ್ಯಕ್ರಮ

ಕುಂದಾಪುರ, ಡಿ.7: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತಾಲೂಕು ಸಮಿತಿ ಕುಂದಾಪುರ ವತಿಯಿಂದ ಭಾರತ ಭಾಗ್ಯವಿಧಾತ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಪರಿನಿಬ್ಬಾಣ ಕಾರ್ಯಕ್ರಮ

7 Dec 2025 6:54 pm
ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ

ಬೆಂಗಳೂರು : ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ

7 Dec 2025 6:52 pm
ಉಡುಪಿ | ಎರಡು ದಿನಗಳ ಕರಾವಳಿ ಭಜನಾ ಸಮಾವೇಶ ಸಮಾರೋಪ

ಉಡುಪಿ, ಡಿ.7: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು ಹಾಗೂ ಕನಕದಾಸ ಅಧ್ಯಯನ ಸಂಶೋಧನಾ ಪೀಠ ಉಡುಪಿ ಮತ್ತು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ ಇವುಗಳ ಸ

7 Dec 2025 6:51 pm
ಉಡುಪಿ ಧರ್ಮಪ್ರಾಂತ್ಯದ ಸುವಿಚಾರ ಚಿಂತನ-ಮಂಥನ ತಂಡದ ಅಧ್ಯಕ್ಷರಾಗಿ ಡಾಜೆರಾಲ್ಡ್ ಪಿಂಟೊ, ಪ್ರ.ಕಾರ್ಯದರ್ಶಿಯಾಗಿ ಮೈಕಲ್ ಆಯ್ಕೆ

ಉಡುಪಿ, ಡಿ.7: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೊ ಹಾಗೂ ಪ್ರಧಾ

7 Dec 2025 6:47 pm
ಸಮಾಜದಲ್ಲಿ ಪರಿವರ್ತನೆ ತರುವಲ್ಲಿ ಮಾಧ್ಯಮದ ಕೊಡುಗೆ ಅಪಾರ : ಸಚಿವ ಈಶ್ವರ್ ಖಂಡ್ರೆ

ಬೀದರ್: ವರದಿಗಾರಿಕೆ ಎನ್ನುವುದು ಅಧಿಕಾರ ಅಲ್ಲ, ಅದೊಂದು ಮಹತ್ವದ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಶನಿವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಅಭಿನಂದನಾ ಸಮಾರಂಭ ಹಾಗೂ ಭೀಮಣ್ಣ

7 Dec 2025 6:42 pm
ಮಧ್ಯಾಹ್ನದ ಊಟದ ಬಳಿಕ ನಿದ್ರೆಗೆ ಜಾರುವುದು ಅನಾರೋಗ್ಯಕರ ಹವ್ಯಾಸ

Photo Credit : freepik.com ವೈದ್ಯರ ಪ್ರಕಾರ ಊಟದ ನಂತರದ ನಿದ್ರೆಯು ಜೀರ್ಣಕ್ರಿಯೆ ಮತ್ತು ಇನ್ಸುಲಿನ್ ಬಿಡುಗಡೆಯಂತಹ ಅಂಶಗಳಿಂದಾಗಿ ದೇಹದ ಶಕ್ತಿಯ ಮಟ್ಟದಲ್ಲಿನ ನೈಸರ್ಗಿಕ ಕುಸಿತದ ಅನುಭವವಾಗಿರುತ್ತದೆ. ಮಧ್ಯಾಹ್ನ ಊಟ ಮಾಡಿದ ತಕ್ಷಣ ನಿದ್ರ

7 Dec 2025 6:41 pm
Malpe | ಸಮವಸ್ತ್ರದ ಪಥ ಸಂಚಲನದಿಂದ ಸಮಾನತೆ ಅಸಾಧ್ಯ : ಜಯನ್ ಮಲ್ಪೆ

ಮಲ್ಪೆ, ಡಿ.7: ಮನಸ್ಸೆಲ್ಲ ವಿಕಾರ, ದೇಹದಲ್ಲಿ ಶಿಸ್ತಿನ ಸಿಪಾಯಿಗಳಂತೆ ಸಮವಸ್ತ್ರ ಧರಿಸಿ ಬೀದಿಬೀದಿಗಳಲ್ಲಿ ಪಥ ಸಂಚಲನ ನಡೆಸಿದರೆ ದೇಶದಲ್ಲಿ ಸಮಾನತೆ ಮೂಡಿಸಲು ಸಾಧ್ಯವಿಲ್ಲ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಮಲ

7 Dec 2025 6:41 pm
‘ಲೊಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್’: 3,000ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ

ಉಡುಪಿ, ಡಿ.7: ದೈಹಿಕ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರನ್ನರ್ಸ್ ಕ್ಲಬ್ ವತಿಯಿಂದ ಎರಡನೇ ಆವೃತ್ತಿಯ ಲೊಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್ 2025ನ್ನು ಉಡುಪಿಯಲ್ಲಿ ರವಿವಾರ ಹಮ್ಮಿಕೊಳ್ಳಲಾಗಿತ್ತು. ಅಜ್ಜರಕಾಡು ಜ

7 Dec 2025 6:37 pm
ಹಿಟ್ಲರ್‌ನಿಂದ ಪಾಠ ಕಲಿತು ಗೋಲ್ವಾಲ್ಕರ್, ಹೆಡ್ಗೆವಾರ್ ಭಾರತದಲ್ಲಿ ಆರೆಸ್ಸೆಸ್‌ನ್ನು ಕಟ್ಟಿದ್ದಾರೆ : ಕೆ. ನೀಲಾ

ಬೀದರ್ : ವರ್ಣ ವ್ಯವಸ್ಥೆ, ಬ್ರಾಹ್ಮಣಶಾಹಿ ಮುಖಂಡರಾದ ಗೋಲ್ವಾಲ್ಕರ್ ಮತ್ತು ಹೆಡ್ಗೆವಾರ್ ಅವರು 1925ನೇ ವರ್ಷದ ದಸರಾ ದಿನ ಸ್ವತಃ ಜರ್ಮನ್ ದೇಶಕ್ಕೆ ಹೋಗಿ ಹಿಟ್ಲರ್ ಜೊತೆಗೆ ಮಾತನಾಡಿ, ಹಿಟ್ಲರ್ ನಿಂದ ಪಾಠ ಕಲಿತು ಭಾರತದಲ್ಲಿ ಆರೆಸ

7 Dec 2025 6:28 pm
ಮಾರ್ನಬೈಲ್ | ಎಸ್‌ಎಂಆರ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ : ಮಾರ್ನಬೈಲ್ ಇಲ್ಲಿನ ಎಸ್.ಎಂ.ಆರ್ ಪಬ್ಲಿಕ್ ಸ್ಕೂಲ್ ನ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟವು ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಬಂಟ್ವಾಳ ನಗರ ಠಾಣೆಯ ಉಪ ನಿರೀಕ

7 Dec 2025 5:40 pm
ಮಂಗಳೂರು | ಟ್ರಕ್ ಚಾಲಕರಿಗೆ ಸಿಗದ ಟರ್ಮಿನಲ್ ಭಾಗ್ಯ!

ಮಂಗಳೂರು,ಡಿ.7: ನಗರ ಹೊರವಲಯದ ಕುಳಾಯಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಟ್ರಕ್ ಟರ್ಮಿನಲ್ ಕೂ 22 ವರ್ಷವಾದರೂ ನಿರ್ಮಾಣಗೊಂಡಿಲ್ಲ. ಟ್ರಕ್ ಟರ್ಮಿನಲ್ ನಿರ್ಮಾಣದಿಂದ ಸುಮಾರು 1,500ಕ್ಕೂ ಅಧಿಕ ಟ್ರಕ್/ಲಾರಿಗಳಿಗೆ ನಿಲ್ಲಲು ವ್ಯವಸ್

7 Dec 2025 5:31 pm
Mangaluru | ಗುರುಪುರ ಬಿಲ್ಲವ ಸಂಘದಿಂದ ಉಚಿತ ವೈದ್ಯಕೀಯ ಶಿಬಿರ

ಗುರುಪುರ, ಡಿ.7: ಬಿಲ್ಲವ ಸಮಾಜ ಸೇವಾ ಸಂಘ (ರಿ), ಸ್ಫೂರ್ತಿ ಬಿಲ್ಲವ ಮಹಿಳಾ ಘಟಕ ಗುರುನಗರ, ಸನ್ಮತಿ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರು ಮತ್ತು ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಗುರುಪುರದ ಬ್ರಹ್ಮಶ್ರೀ ನಾರಾಯಣ

7 Dec 2025 5:26 pm
Mangaluru | ಇಂಟಾಕ್ ವಿಶ್ವ ಪರಂಪರೆಯ ಸಪ್ತಾಹದ ಅಂಗವಾಗಿ ಸಾಂಪ್ರದಾಯಿಕ ಬುಟ್ಟಿ, ಕಡೆಗೋಲು ತಯಾರಿಕಾ ಕಾರ್ಯಾಗಾರ

ಮಂಗಳೂರು, ಡಿ.7: ಭಾರತೀಯ ಕಲೆ ಮತ್ತು ಪರಂಪರೆ ಸಂಸ್ಥೆ (ಇಂಟಾಕ್)ಯ ಮಂಗಳೂರು ವಿಭಾಗವು ಆರ್ಟ್ ಕೆನರಾ ಟ್ರಸ್ಟ್ ಸಹಯೋಗದಲ್ಲಿ ವಿಶ್ವ ಪರಂಪರೆಯ ಸಪ್ತಾಹದ ಅಂಗವಾಗಿ ಸಾಂಪ್ರದಾಯಿಕ ಬುಟ್ಟಿ ತಯಾರಿಕೆ ಮತ್ತು ಕಡೆಗೋಲು ತಯಾರಿಕೆಯ ಬಗ್

7 Dec 2025 5:21 pm
ಮಂಗಳೂರು | ನಕ್ಕುಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ

ಮಂಗಳೂರು, ಡಿ.7: ಎಸ್ಡಿಎಂ ಶಿಕ್ಷಣ ಮಹಾವಿದ್ಯಾಲಯ, ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಡಿ.ಎಂ. ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವನಜಾ ಜೋಶಿ ಅವರ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನದ ಬ

7 Dec 2025 5:17 pm
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಎನ್ಎಸ್ಎಸ್ ಘಟಕದ ವತಿಯಿಂದ ಉಳ್ಳಾಲ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಮಂಗಳೂರು , ಡಿ.7: ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ದಿ ಮಂಡಳಿ, ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ ಎಸ್) ಘಟಕದ ವತಿಯಿಂದ ಉಳ್ಳಾಲ ಬೀಚ್ ಸ್ವ

7 Dec 2025 5:14 pm
ಮಂಗಳೂರು | ಭಾರತೀಯ ವೈದ್ಯಕೀಯ ಸಂಘದ ಮಾಸಿಕ ಕಾರ್ಯಗಾರ

ಮಂಗಳೂರು ,ಡಿ. 7: ಭಾರತೀಯ ವೈದ್ಯಕೀಯ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಸದಸ್ಯರಿಗೆ ಮಾಸಿಕ ಕಾರ್ಯಾಗಾರ ಕಿಯೋಸೈನ್ಸ್ ಹೆಲ್ತ್ ಕೇರ್ ಸಂಸ್ಥೆ ಹಾಗೂ ಲೂಪಿನ್ ಫಾರ್ಮಸಿಟಿಕಲ್ಸ್ ಆಶ್ರಯದಲ್ಲಿ ಶುಕ್ರವಾರ ನಗರದ ಹೊಟೇಲ್ ಓ

7 Dec 2025 5:10 pm
Mangaluru | ಬಗಂಬಿಲ ಅಂಗನವಾಡಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ

ಮಂಗಳೂರು, ಡಿ. 7: ರೋಶನಿ ನಿಲಯ ಸೋಶಿಯಲ್ ವರ್ಕ್ ಕಾಲೇಜಿನ ಬಿಎಸ್ಡಬ್ಲ್ಯು ವಿಭಾಗದ ಸಹಯೋಗ ವೇದಿಕೆ ಹಾಗೂ ಐಕ್ಯೂಎಸಿ ಘಟಕ, ರೋಟರಿ ಕ್ಲಬ್ ಮಂಗಳೂರು ಸಹಯೋಗದಲ್ಲಿ ಬಗಂಬಿಲ ಅಂಗನವಾಡಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ ಶನಿವಾರ ನಡೆ

7 Dec 2025 5:07 pm
Mangaluru | ಸಜೀಪ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಮಂಗಳೂರು, ಡಿ.7: ಸಜೀಪ ಮೂಡದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಮಾರಂಭದಲ್ಲಿ ಸಜೀಪ ಮಾಗಣೆ

7 Dec 2025 5:04 pm
ಕಾರ್ಮಿಕರು ಸರಕಾರದ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಳ್ಳಲಿ: ಶಾಸಕ ಬಸನಗೌಡ ದದ್ದಲ್ ಸಲಹೆ

ರಾಯಚೂರು:  ಕಾರ್ಮಿಕರು ಸರಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಂಡು ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಬೇಕೆಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್

7 Dec 2025 4:53 pm
ರಾಯಚೂರು| ಕೆಪಿಎಸ್ ಮ್ಯಾಗ್ನೆಟ್ ವಿರೋಧಿಸಿ ಎಐಡಿಎಸ್ಒ ವತಿಯಿಂದ ಪ್ರತಿಭಟನೆ

ರಾಯಚೂರು: ಕೆಪಿಎಸ್ ಮ್ಯಾಗ್ನೆಟ್ ವಿರೋಧಿಸಿ ಇಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ರಾಯಚೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಯಚೂರು ತಾಲೂಕಿನ ಅನ್ವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ

7 Dec 2025 4:46 pm
ಗುಜರಾತ್ | ಅಕಾಲಿಕ ಮಳೆಯಿಂದ ಹತ್ತಿ ಬೆಲೆ ಕುಸಿತ, ರೇವಾನಿಯಲ್ಲಿ ರೈತ ಆತ್ಮಹತ್ಯೆ

17 ವರ್ಷಗಳಿಂದ ಏರಿಲ್ಲ ಹತ್ತಿಯ ಬೆಳೆ; ಹತ್ತಿ ಬೆಳೆದು ಮೂರಾ ಬಟ್ಟೆಯಾದ ರೈತರು

7 Dec 2025 4:17 pm
12 ವರ್ಷಕ್ಕೆ ಮೊದಲು ಮಕ್ಕಳ ಕೈಗೆ ಸ್ಮಾರ್ಟ್‌ಫೋನ್ ನೀಡಿದರೆ ಆರೋಗ್ಯ ಸಮಸ್ಯೆ ಕಾಡಲಿದೆ!

ಮಕ್ಕಳ ಕೈಗೆ ಫೋನ್ ಕೊಡುವ ಸರಿಯಾದ ವಯಸ್ಸು ಯಾವುದು ಎನ್ನುವುದು ಪೋಷಕರಿಗೆ ಇಂದಿಗೂ ಗೊಂದಲದ ವಿಷಯವಾಗಿದೆ. ಮಕ್ಕಳನ್ನು ಇನ್‌ಫ್ಲೂಯೆನ್ಸರ್ ಆಗಿ ವೀಡಿಯೋ ಬ್ಲಾಗ್‌ಗಳಲ್ಲಿ ತೋರಿಸುವುದು ಅಥವಾ ಅಂತಹ ಕ್ರಿಯೆಗಳಿಗೆ ಉತ್ತೇಜಿಸು

7 Dec 2025 4:02 pm
ಇಂಡಿಗೊ ವೈಫಲ್ಯ: ಜೆಪಿಸಿ ತನಿಖೆಗೆ ಆಗ್ರಹಿಸಿ ಪ್ರಧಾನಿಗೆ ಸಿಪಿಎಂ ಸಂಸದ ಜಾನ್ ಬ್ರಿಟ್ಟಾಸ್ ಪತ್ರ

ಹೊಸದಿಲ್ಲಿ,ಡಿ.7: ಇಂಡಿಗೊ ವೈಫಲ್ಯಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸಿಪಿಎಂ ಸದನ ನಾಯಕ ಜಾನ್ ಬ್ರಿಟ್ಟಾಸ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ನಿಯಂತ್ರಕ ವೈಫಲ್ಯಗಳು, ವಾಯುಯಾನ ಸಂಸ್ಥೆಯ ಸನ್ನದ

7 Dec 2025 3:52 pm
ಗಾಂಧಿ ಕೊಲೆ, ಸಾವು ಮತ್ತು ಸತ್ಯ!

ಗಾಂಧಿಯವರನ್ನು ಸಹಜವಾಗಿ ತೀರಿಹೋದವರಾಗಿ ತೋರಿಸುವ ಜಗತ್ತಿನಲ್ಲಿ - ಗಾಂಧಿಯನ್ನು ಕೊಂದರು ಎಂದು ಹೇಳುವುದು ದ್ವೇಷಕ್ಕೆ ಬೆಂಕಿ ಹಚ್ಚುವುದಲ್ಲ; ದ್ವೇಷವನ್ನು ಮತ್ತೆ ಹುಟ್ಟದಂತೆ ಮಾಡುವ ಎಚ್ಚರಿಕೆಯ ಸಾಲು. ಸುಳ್ಳು ಸುಲಭ, ಸತ್ಯ

7 Dec 2025 3:52 pm
ವಿಮಾನಗಳ ಹಾರಾಟ ರದ್ಧತಿ| ಇಂಡಿಗೋ ಸಿಇಒಗೆ ಶೋಕಾಸ್ ನೋಟಿಸ್ ನೀಡಿದ ಡಿಜಿಸಿಎ

ಹೊಸದಿಲ್ಲಿ,ಡಿ.7: ನಾಗರಿಕ ವಾಯುಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ಕಳೆದ ವಾರ ನೂರಾರು ಇಂಡಿಗೋ ವಿಮಾನಯಾನಗಳ ರದ್ದತಿಗೆ ಕಾರಣವಾದ ಭಾರೀ ಪ್ರಮಾಣದ ಹಾರಾಟ ವ್ಯತ್ಯಯಗಳಿಗಾಗಿ ನಿಮ್ಮ ವಿರುದ್ಧ ಕ್ರಮವನ್ನು ಏಕೆ ಆರಂಭಿಸಬಾರದು ಎ

7 Dec 2025 3:39 pm
ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮ

7 Dec 2025 3:07 pm
7 Dec 2025 2:35 pm
ಕಲಬುರಗಿ | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ: ಅತಿವೃಷ್ಟಿ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪದಿಂದ ರಾಜ್ಯದ ರೈತರು, ಕೃಷಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ, ಸರ್ಕಾರ ಕೂಡಲೇ ರೈತರ ಪರ ನಿಲ್ಲಬೇಕೆಂದು ಆಗ್ರಹಿಸಿ, ಬಿಜೆಪಿಯ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆ

7 Dec 2025 2:05 pm
ರಾಯಚೂರು | ಶವಸಂಸ್ಕಾರಕ್ಕೆ ನೆರವಾಗಲು ಕೈಲಾಸ ರಥಯಾತ್ರೆ ವಾಹನ, ರೆಫ್ರಿಜರ್ ಹಸ್ತಾಂತರ

ರಾಯಚೂರು: ನಗರದ ಶಿವಶರಣ ಮಾದಾರ ಚನ್ನಯ್ಯ ಗುರು ಪೀಠಕ್ಕೆ, ನಗರದಲ್ಲಿ ಮೃತದೇಹಗಳನ್ನು ಗೌರವಯುತವಾಗಿ ಸ್ಮಶಾನಕ್ಕೆ ಸಾಗಿಸಲು ಸುಮಾರು 20 ಲಕ್ಷ ರೂ. ವೆಚ್ಚದ ಕೈಲಾಸ ರಥಯಾತ್ರೆ ವಾಹನ ಮತ್ತು ಎರಡು ರೆಫ್ರಿಜರ್‌ಗಳನ್ನು  ವಿಧಾನಪರ

7 Dec 2025 2:00 pm
ಉಳ್ಳಾಲ | ಡಿ.20ರಂದು ಮದನೀಸ್ ಅಸೋಸಿಯೇಷನ್ ಗ್ರ್ಯಾಂಡ್ ಕಾನ್ಪರೆನ್ಸ್ ಘೋಷಣಾ ಸಮಾವೇಶ

ಉಳ್ಳಾಲ: ಸಯ್ಯಿದ್ ಮದನಿ ಅರಬಿಕ್ ಕಾಲೇಜಿನಲ್ಲಿ ಕಲಿತು ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ಖ.ಸಿ. ರವರ ಶಿಷ್ಯತ್ವ ಪಡೆದ ಮದನಿ ಬಿರುದು ದಾರಿಗಳ ಸಂಘಟನೆಯಾದ ಕೇಂದ್ರ ಮದನೀಸ್ ಅಸೋಸಿಯೇಷನ್ ವತಿಯಿಂದ 2026 ಎಪ

7 Dec 2025 1:52 pm
ನಮ್ಮ ನಡುವಣ ಸಾಮಾಜಿಕ ಕಹಿಯ ಹೂರಣ ‘ವರ್ಣಪಲ್ಲಟ’

ಕೆ.ವೈ.ಎನ್. ಅವರ ನಾಟಕ ‘ವರ್ಣಪಲ್ಲಟ’ವು ವಿನೋದ ವಿಷಾದ ಪ್ರಹಸನ. ಈ ಕತೆಯ ಈ ಪಾತ್ರಗಳು ಭಾರತದ ಯಾವ ಊರಿನಲ್ಲೂ ಯಾವ ಕಾಲದಲ್ಲೂ ಕಂಡುಬರಬಹುದು. ಭಾರತೀಯ ಸಮಾಜದಲ್ಲಿ ನೆಲೆಗೊಂಡಿರುವ ಎಲ್ಲ ಬಗೆಯ ಅಸಮಾನತೆಗಳ ಬೇರು ಜಾತಿ ಪದ್ಧತಿಯಾಗ

7 Dec 2025 1:30 pm
ಹಬ್ಬಗಳ ಹೆಸರಿನಲ್ಲಿ ಪರಿಸರ ಹಾನಿಗೆ ಸಂವಿಧಾನದ ವಿಧಿ 25 ರಕ್ಷಣೆ ನೀಡುವುದಿಲ್ಲ: ನಿವೃತ್ತ ನ್ಯಾಯಮೂರ್ತಿ ಅಭಯ್ ಓಕಾ

ಹೊಸದಿಲ್ಲಿ: ಧಾರ್ಮಿಕ ಆಚರಣೆಗಳ ಸಂದರ್ಭಗಳಲ್ಲಿ ಪರಿಸರಕ್ಕೆ ಉಂಟಾಗುತ್ತಿರುವ ಹಾನಿ ಗಂಭೀರ ವಿಚಾರವಾಗಿದ್ದು, ಧಾರ್ಮಿಕ ಸ್ವಾತಂತ್ರ್ಯದ ಹೆಸರಿನಲ್ಲಿ ಅಂತಹ ಕೃತ್ಯಗಳನ್ನು ಸಮರ್ಥಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ

7 Dec 2025 1:20 pm
ಶೇರ್ ಅಲಿ- ವೈಸರಾಯ್ ಮೇಯೋನ ಹತ್ಯೆಗೈದ ಕ್ರಾಂತಿಕಾರಿ: ಇವರಾರೂ ಕ್ಷಮೆ ಯಾಚಿಸಲಿಲ್ಲ!

ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!

7 Dec 2025 1:00 pm
7 Dec 2025 12:36 pm
ಒಳ ಮೀಸಲಾತಿ ಬಿಕ್ಕಟ್ಟುಗಳ ಭಾರಗಳು ಸಮರ್ಪಕ ಅನುಷ್ಠಾನಕ್ಕೆ ಅಡ್ಡಿಯಾಗುತ್ತಿವೆಯೇ?

ಒಳ ಮೀಸಲಾತಿ ಎಂದಾಕ್ಷಣ ಅನೇಕರಿಗೆ ಎಲ್ಲಿಲ್ಲದ ಕಹಿ; ಅದರೆ ಅದನ್ನು ಬೇಡುವವರಿಗೆ ಒಂದು ಹನಿ ಸವಿ ಜೇನಂತಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರದೆ ರಾ

7 Dec 2025 12:30 pm
ವೈದಿಕ ಸಾಹಿತ್ಯ ಬಯಲು: ಗೋವು ನಿಜವಾಗಿಯೂ ಬ್ರಾಹ್ಮಣರ ಮಾತೆಯೇ?

     ಇಂದು ಬ್ರಾಹ್ಮಣರು ತಮ್ಮನ್ನು ಶುದ್ಧ ಸಸ್ಯಾಹಾರಿಗಳು ಮತ್ತು ಶುದ್ಧ ಚಾರಿತ್ರ್ಯವಂತರು ಎಂದು ಬಿಂಬಿಸಿಕೊಂಡರೂ, ಹಿಂದಿನ ಕಾಲದಲ್ಲಿ ಅವರ ಆಹಾರ ಪದ್ಧತಿ ಮತ್ತು ಅಭ್ಯಾಸಗಳ ವಿವರ ಅವರ ಪೂರ್ವಜರು ಬರೆದ ಪುಸ್ತಕಗಳಲ್ಲಿ

7 Dec 2025 12:05 pm
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಕ್ಲಬ್‌ ಮಾಲಕ, ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್ಐಆರ್ ದಾಖಲು

7 Dec 2025 12:01 pm
ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್–ಸಿಪಿಎಂ–ಬಿಜೆಪಿ ಮೈತ್ರಿ!

ಕಾರ್ಪೊರೇಟ್ ಸಂಸ್ಥೆಯಾದ ಟ್ವೆಂಟಿ20 ಪಕ್ಷದ ಪ್ರಭಾವಕ್ಕೆ ಪ್ರತಿಪಕ್ಷಗಳ ಒಗ್ಗಟ್ಟು

7 Dec 2025 11:10 am
ಕಲಬುರಗಿ | ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿದವರು ಅಂಬೇಡ್ಕರ್: ನಿಂಗಣ್ಣ ಹುಳಗೋಳಕರ್

ಕಲಬುರಗಿ: ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದoತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂ

7 Dec 2025 11:06 am
ಗೋವಾ| ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 25ಕ್ಕೆ ಏರಿಕೆ

ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

7 Dec 2025 11:05 am