SENSEX
NIFTY
GOLD
USD/INR

Weather

15    C
... ...View News by News Source
ಶಿವಮೊಗ್ಗ | ಹೊಟೇಲ್ ಕಾರ್ಮಿಕನಿಗೆ ಪಿಎಸ್ಸೈ ಥಳಿತ: ಆರೋಪ

ಶಿವಮೊಗ್ಗ: ಹೊಟೇಲ್ ಯಾಕೆ ಬಂದ್ ಮಾಡಿಲ್ಲ ಎಂದು ಪ್ರಶ್ನಿಸಿ ಕಾರ್ಮಿಕನೊಬ್ಬನಿಗೆ ಪಿಎಸ್ಸೈಯೊಬ್ಬರು ಥಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ

23 Dec 2025 12:00 am
ಶಿವಮೊಗ್ಗ: ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಯುವಕನೋರ್ವನಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್‌ನಲ್ಲಿ ಸೋಮವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ಸಯ್ಯದ್ ಬರ್ಕತ್(32) ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಗರದ

22 Dec 2025 11:45 pm
2023ರ ವಿಶ್ವಕಪ್ ಫೈನಲ್ ಸೋತಾಗಲೇ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದೆ: ರೋಹಿತ್ ಶರ್ಮಾ

 ರೋಹಿತ್ ಶರ್ಮಾ | Photo Credit : PTI  ಹೊಸದಿಲ್ಲಿ, ಡಿ.22: ಆಸ್ಟ್ರೇಲಿಯ ವಿರುದ್ಧ 2023ರಲ್ಲಿ ನಡೆದಿದ್ದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಸೋತ ನಂತರ ನಿವೃತ್ತಿಯ ನಿರ್ಧಾರಕ್ಕೆ ಬಂದಿದ್ದ

22 Dec 2025 11:20 pm
ವಿಜಯ್ ಹಝಾರೆ ಟ್ರೋಫಿ ಟೂರ್ನಿ| ಮುಂಬೈ ಪರ ಸೂರ್ಯಕುಮಾರ್, ಶಿವಂ ದುಬೆ ಆಡುವ ಸಾಧ್ಯತೆ

 ಸೂರ್ಯಕುಮಾರ್, ಶಿವಂ ದುಬೆ | Photo Credit : PTI  ಮುಂಬೈ, ಡಿ.22: ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್‌ ಯಾದವ್ ಹಾಗೂ ಆಲ್‌ರೌಂಡರ್ ಶಿವಂ ದುಬೆ ಜನವರಿಯಲ್ಲಿ ಮುಂಬೈ ತಂಡದ ಪರ ಎರಡು ವಿಜಯ್ ಹಝಾರೆ ಟ್ರೋಫಿ(ವಿಎಚ್‌ಟಿ) ಪಂದ್ಯಗಳ

22 Dec 2025 11:17 pm
ಕೇರಳ| ಅಪಘಾತದ ಗಾಯಾಳುವಿಗೆ ರಸ್ತೆಯಲ್ಲೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ಜೀವ ಉಳಿಸಿದ ಮೂವರು ವೈದ್ಯರು

ತಿರುವನಂತಪುರ: ಕೊಚ್ಚಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನ ಜೀವವನ್ನು ಉಳಿಸಲು ಮೂವರು ವೈದ್ಯರು ರಸ್ತೆಯಲ್ಲಿಯೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಮಾನವೀಯ ಸ್ಪಂದನೆಯ ಅಪೂರ್ವ ಉದಾಹರಣೆಯಾ

22 Dec 2025 11:09 pm
ದಿಲ್ಲಿ| ಬಾಂಗ್ಲಾದೇಶ ಹೈಕಮಿಶನ್‌ನಲ್ಲಿ ವೀಸಾ ನೀಡಿಕೆ ಸ್ಥಗಿತ

ಹೊಸದಿಲ್ಲಿ, ಡಿ.22: ಹೊಸದಿಲ್ಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಶನ್‌ನಲ್ಲಿ ಕೌನ್ಸುಲರ್ ಸೇವೆಗಳು ಮತ್ತು ವೀಸಾ ನೀಡುವ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ಸೋಮವಾರ ತಿ

22 Dec 2025 11:00 pm
ಆಪರೇಷನ್ ಸಿಂಧೂರ್ ಸಂದರ್ಭ ದೇವರು ಪಾಕಿಸ್ತಾನವನ್ನು ರಕ್ಷಿಸಿದ: ಪಾಕ್‌ ಸೇನಾ ಮುಖ್ಯಸ್ಥ ಮುನೀರ್

ಇಸ್ಲಮಾಬಾದ್, ಡಿ.22: ಈ ವರ್ಷದ ಆರಂಭದಲ್ಲಿ ಭಾರತದೊಂದಿಗಿನ ಮಿಲಿಟರಿ ಸಂಘರ್ಷದ ಸಂದರ್ಭ ದೇವರು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದಾರೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ

22 Dec 2025 10:56 pm
Bengaluru | ಚರ್ಚ್ ಪಾದ್ರಿಗೆ ಬೆದರಿಕೆ, ಕ್ರೈಸ್ತ, ಮುಸ್ಲಿಮ್ ಧರ್ಮಗಳ ಅವಹೇಳನ ಆರೋಪ: ಸತ್ಯನಿಷ್ಠ ಆರ್ಯ ಎಂಬಾತನ ವಿರುದ್ಧ ದೂರು ದಾಖಲು

ಬೆಂಗಳೂರು: ಕಾರ್ಯಕ್ರಮವೊಂದಕ್ಕೆ ಉದ್ದೇಶ ಪೂರಕವಾಗಿ ಪ್ರವೇಶಿಸಿ ಚರ್ಚ್ ಪಾದ್ರಿಗೆ ಬೆದರಿಕೆವೊಡ್ಡಿರುವುದು ಮಾತ್ರವಲ್ಲದೆ, ಕ್ರೈಸ್ತ ಹಾಗೂ ಮುಸ್ಲಿಮ್ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆಗಿ ಮಾತನಾಡಿರುವ

22 Dec 2025 10:56 pm
ಉತ್ತರ ಪ್ರದೇಶ| 2 ಪ್ರತ್ಯೇಕ ಕಾರ್ಯಾಚರಣೆ: ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್ ವಶ; 6 ಮಂದಿ ಬಂಧನ

ಎಟಾ, ಡಿ. 22: ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್‌ ಅಕ್ರಮ ವ್ಯಾಪಾರದ ವಿರುದ್ಧ ಉತ್ತರಪ್ರದೇಶ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಎಟ ಹಾಗೂ ಮಿರ್ಝಾಪುರ ಜಿಲ್ಲೆಗಳಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯ

22 Dec 2025 10:51 pm
ಭಾರತದೊಂದಿಗೆ ವ್ಯಾಪಾರ ಒಪ್ಪಂದ ಅಂತಿಮಗೊಳಿಸಿದ ನ್ಯೂಝಿಲ್ಯಾಂಡ್: ವರದಿ

ವೆಲ್ಲಿಂಗ್ಟನ್, ಡಿ.22: ಮುಂದಿನ ಐದು ವರ್ಷಗಳಲ್ಲಿ ದ್ವಿ ಪಕ್ಷೀಯ ವ್ಯಾಪಾರವನ್ನು ದುಪ್ಪಟ್ಟುಗೊಳಿಸಲು ಸಹಾಯ ಮಾಡುವ ಮುಕ್ತ ವ್ಯಾಪಾರ ಒಪ್ಪಂದದ ಕುರಿತ ಮಾತುಕತೆಗಳನ್ನು ಮುಕ್ತಾಯಗೊಳಿಸಿರುವುದಾಗಿ ನ್ಯೂಝಿಲ್ಯಾಂಡ್ ಮತ್ತು ಭಾ

22 Dec 2025 10:48 pm
ಅಮೆರಿಕದ ಉದ್ಯೋಗ ಪರವಾನಗಿ ನವೀಕರಿಸಲು ಭಾರತಕ್ಕೆ ಬಂದು ಸಿಕ್ಕಿಹಾಕಿಕೊಂಡ H1B ವೀಸಾದಾರರು

ವಾಶಿಂಗ್ಟನ್, ಡಿ. 22: ತಮ್ಮ ಅಮೆರಿಕನ್ ಉದ್ಯೋಗ ಪರವಾನಿಗೆಗಳನ್ನು ನವೀಕರಿಸಲು ಈ ತಿಂಗಳು ಅಮೆರಿಕದಿಂದ ಸ್ವದೇಶಕ್ಕೆ ಮರಳಿರುವ ಭಾರತೀಯ ಎಚ್-1ಬಿ ವೀಸಾದಾರರು ಈಗ ಭಾರತದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಸಂದರ್ಶನವನ್ನು ಭಾರ

22 Dec 2025 10:44 pm
ಶಾಲೆಗಳನ್ನು ʼಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರಕಾರ

► ಸಂಘ ಪರಿವಾರ ನಡೆಸುತ್ತಿರುವ ಶಾಲೆಗಳಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ: ಆರೋಪ

22 Dec 2025 10:42 pm
ನವಮಂಗಳೂರು ಬಂದರಿಗೆ ಆಗಮಿಸಿದ ವಿಲಾಸಿ ಹಡಗು

ಮಂಗಳೂರು, ನ. 22: ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಸೋಮವಾರ ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ. 450 ಪ್ರಯಾಣಿಕರು ಮತ್

22 Dec 2025 10:38 pm
ಎಮ್ ಡಿಎಮ್ಎ ಮಾರಾಟ ಪ್ರಕರಣ: ಓರ್ವ ಆರೋಪಿ ಸೆರೆ

ಉಳ್ಳಾಲ: ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಮೂಲದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಳ, ಮಂಗಲ್ಪಾಡಿ ನಿವಾ

22 Dec 2025 10:28 pm
ಕಾಫಿ ಬೆಳೆಗಾರರಿಗೆ ಮಾರಕವಾಗಿರುವ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಯತ್ನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಚಿಕ್ಕಮಗಳೂರು: ಕಾಫಿ ಬೆಳೆಗಾರರಿಗೆ ಅನಾನುಕೂಲವಾಗಿರುವ ಕೇಂದ್ರದ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಧಾನಿ ಹಾಗೂ ಹಣಕಾಸು ಸಚಿವರ ಗಮನ ಸೆಳೆದು ಕಾಫಿ ಬೆಳೆಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾ

22 Dec 2025 10:24 pm
ಬಳ್ಳಾರಿ | ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣಾ ವೇಳಾಪಟ್ಟಿ ಪ್ರಕಟ

ಬಳ್ಳಾರಿ, ಡಿ.22: ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್

22 Dec 2025 10:20 pm
ಹೊಸಪೇಟೆ | ಸರಕಾರಿ ಶಾಲೆಗಳ ಮುಚ್ಚುಗಡೆ ಖಂಡನೀಯ: ಡಾ.ಚಂದ್ರಶೇಖರ್

ಹೊಸಪೇಟೆ, ಡಿ.22: ರಾಜ್ಯ ಸರಕಾರ ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರಗತಿಪರ ಚಿಂತಕ ಡಾ.ಎಸ್.ಬಿ.ಚಂದ್ರಶೇಖರ್ ಆರೋಪಿಸಿದ್ದಾರೆ. ನಗರದ ಅಕ್ಕಮಹಾದೇವಿ ಸಮುದಾಯ ಭವ

22 Dec 2025 10:18 pm
ಉತ್ತರ ಪ್ರದೇಶ| 2016ರ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಲಕ್ನೋ, ಡಿ. 22: ಬುಲಂದ್‌ಶಹರ್ ಎನ್‌ಎಚ್-91 ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ, ಒಂಭತ್ತು ವರ್ಷಗಳ ಕಾನೂನು ಪ್ರಕ್ರಿಯೆಯ ಬಳಿಕ ಸ್ಥಳೀಯ ನ್ಯಾಯಾಲಯವೊಂದು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ 1.81 ಲಕ್ಷ

22 Dec 2025 10:14 pm
ಕೇರಳ| ವಲಸೆ ಕಾರ್ಮಿಕನ ಥಳಿಸಿ ಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರ, ಡಿ. 22: ಕಳೆದ ವಾರ ಪಾಲಕ್ಕಾಡ್‌ನಲ್ಲಿ ಕಳ್ಳನೆಂದು ಶಂಕಿಸಿ ಚತ್ತೀಸ್‌ಗಢದ ನಿವಾಸಿಯನ್ನು ಥಳಿಸಿ ಹತ್ಯೆಗೈದ ಪ್ರಕರಣದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇರಳ ಸರಕಾರ ಹೇಳಿದೆ. ಮೃತನ ಕುಟುಂಬಕ್ಕೆ ನ

22 Dec 2025 10:11 pm
ಅಕ್ರಮ ವಿದೇಶಿ ವಲಸಿಗರಿಗೆ ರೆಸಾರ್ಟ್‌ನಲ್ಲಿ ಕೆಲಸ ಪ್ರಕರಣ: ಬಿಜೆಪಿಯ ಪೃಥ್ವಿರಾಜ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ರೆಸಾರ್ಟ್‌ನಲ್ಲಿ ಯಾವುದೇ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಹಾಗೂ ದೇಶದ್ರೋಹದ ಕಾರ್ಯ ಮಾಡಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ

22 Dec 2025 10:09 pm
ಸರಕಾರ ಯಾವುದೇ ಚರ್ಚೆ, ಸಮಾಲೋಚನೆ ನಡೆಸದೆ MGNREGAವನ್ನು ರದ್ದುಗೊಳಿಸಿದೆ: ಸೋನಿಯಾ ಗಾಂಧಿ ವಾಗ್ದಾಳಿ

ಹೊಸದಿಲ್ಲಿ,ಡಿ. 22: ಚಾರಿತ್ರಿಕ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯ ‘‘ಧ್ವಂಸ’’ ಗ್ರಾಮೀಣ ಭಾರತದ ಕೋಟ್ಯಂತರ ಜನರ ಮೇಲೆ ವಿನಾಶಕಾರಿ ಪರಿಣಾಮ ಉಂಟು ಮಾಡಲಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ

22 Dec 2025 10:08 pm
ಶಿಮ್ಲಾ | ಐಜಿಎಂಸಿ ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಹಲ್ಲೆ ಆರೋಪ: ವೈದ್ಯರ ವಿರುದ್ಧ ಪ್ರತಿಭಟನೆ

ಶಿಮ್ಲಾ: ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಐಜಿಎಂಸಿ)ಯಲ್ಲಿ ರೋಗಿಯೊಬ್ಬರ ಮೇಲೆ ವೈದ್ಯರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ರವಿವಾರ ಕೇಳಿ ಬಂದಿದೆ. ಘಟನೆಯ ಬಳಿಕ ರೋಗಿಯ ಸಹಾಯಕರು ಆಸ್ಪತ್ರೆ ಆವರಣದ

22 Dec 2025 10:04 pm
ಅಂದರ್ ಬಾಹರ್: ಮೂವರ ಬಂಧನ

ಕುಂದಾಪುರ, ಡಿ.22: ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಸರಕಾರಿ ಹಾಡಿಯಲ್ಲಿ ಡಿ.20ರಂದು ರಾತ್ರಿ ವೇಳೆ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ರಾಕೇಶ್(24), ಮ್

22 Dec 2025 10:02 pm
ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

ಬೈಂದೂರು, ಡಿ.22: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಉಪ್ಪುಂದ ನಿವಾಸಿ ವಿಠ್ಠಲ್ ಶೇಟ್(63) ಎಂಬವರು ಡಿ.6ರಂದು ಮನೆಯಿಂದ ಹೋದವರು ಈತನಕ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾ

22 Dec 2025 10:01 pm
ಉಡುಪಿಯಲ್ಲಿ ನೇಪಾಳಿ ಬಾಲಕ ಆತ್ಮಹತ್ಯೆ

ಉಡುಪಿ, ಡಿ.22: ವೈಯಕ್ತಿಕ ಕಾರಣದಿಂದ ಮನನೊಂದ ನೇಪಾಳಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.21ರಂದು ರಾತ್ರಿ ವೇಳೆ 76 ಬಡಗುಬೆಟ್ಟು ಗ್ರಾಮದ ಚಂದು ಮೈದಾನದ ಬಳಿ ನಡೆದಿದೆ. ಮೃತರನ್ನು ನೇಪಾಳ ದೇಶದ, ಪ್ರಸ್ತುತ ಚಂದು ಮೈದಾನದ ಬಳ

22 Dec 2025 10:00 pm
ಜನವರಿ ತಿಂಗಳು ಉಡುಪಿ ಜಿಲ್ಲೆಯಲ್ಲಿ ಸಾಂಸ್ಕೃತಿಕ ಉತ್ಸವ ಆಯೋಜನೆ: ಉಡುಪಿ ಡಿಸಿ ಸ್ವರೂಪ

ಉಡುಪಿ, ಡಿ.22: ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಇದರೊಂದಿಗೆ ವಿಜೃಂಭಣೆಯಿಂದ ಅದನ್ನು ಆಚರಿಸಲು ಮುಂದಾಗಬೇಕು ಎಂದು ಜಿಲ

22 Dec 2025 9:57 pm
ಬಳ್ಳಾರಿ | ತುಂಗಭದ್ರಾ ಜಲಾಶಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ : ಕೆ.ಎಂ.ಹೇಮಯ್ಯಸ್ವಾಮಿ

ಬಳ್ಳಾರಿ / ಕಂಪ್ಲಿ : ತುಂಗಭದ್ರಾ ಜಲಾಶಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಲಾಶಯ ಲಕ್ಷಾಂತರ ಜೀವಿಗಳಿಗೆ ಆಸರೆಯಾಗಲಿದೆ. ತುಂಗಭದ್ರಾ ಜಲಾಶಯದ ಉಳಿವಿಗೆ ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನಕ್ಕ

22 Dec 2025 9:54 pm
ಬೀಡಾಡಿ ಪ್ರಾಣಿಗಳ ಆಶ್ರಯ ತಾಣ ಕೂಡಲೇ ಪ್ರಾರಂಭಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಡಿ.22: ಬೀದಿ ನಾಯಿಗಳು, ಬೀಡಾಡಿ ದನಗಳ ನಿಯಂತ್ರಣಕ್ಕೆ ಹಾಗೂ ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದ್ದು, ಅವುಗಳನ್ನು ಕೂಡಲೇ ಅನುಷ್ಠಾನ ಗೊಳಿಸಬೇಕು. ಬೀಡಾಡಿ ಪ್ರಾಣಿಗಳ ಆ

22 Dec 2025 9:53 pm
ಗುಲ್ಬರ್ಗಾ ವಿವಿಯ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ತೆರೆ

ಕಲಬುರಗಿ: 2025-26ನೇ ಸಾಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ಸೋಮವಾರ ತೆರೆ ಬಿದ್ದಿದೆ. ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ

22 Dec 2025 9:51 pm
ಚಿಂಚೋಳಿ | ಸರಕಾರಿ ಶಾಲೆಗಳ ವಿಲೀನ ಕೈಬಿಡಿ: ಗ್ರಾಮೀಣ ಮೂಲಸೌಕರ್ಯಕ್ಕೆ ಆದ್ಯತೆ ನೀಡುವಂತೆ ಆಗ್ರಹ

ಚಿಂಚೋಳಿ, ಡಿ.22: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ಧೋರಣೆ ಕೈಬಿಡಬೇಕು ಮತ್ತು ತಾಲೂಕಿನ ವಿವಿಧ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಪ್ರಗತಿಪರ ಸಂಘಟನೆ

22 Dec 2025 9:39 pm
ಕಲಬುರಗಿ | ದೇಶದ ಮೂಲ ನಿವಾಸಿಗಳು ಬೌದ್ಧರು : ನಿಂಗಪ್ಪ ಪ್ರಭುದಕರ್

ಕಲಬುರಗಿ, ಡಿ.22: ಭಾರತ ದೇಶದ ಮೂಲ ನಿವಾಸಿಗಳು ಬೌದ್ಧರು. ನಮ್ಮ ಧರ್ಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕ ಎಂದು ಕಾಂಗ್ರೆಸ್ ಮುಖಂಡ ನಿಂಗಪ್ಪ ಪ್ರಭುದಕರ್ ಹೇಳಿದರು. ಕಮಲಾಪುರದಲ್ಲಿರುವ ಭೀಮನಗರದಲ್ಲಿ ರಂಗ ವೃಕ್ಷ ನಾಟಕ ನೃ

22 Dec 2025 9:37 pm
Punjab| ಸೈಬರ್ ವಂಚನೆಯಲ್ಲಿ 8.10 ಕೋಟಿ ರೂ. ಕಳೆದುಕೊಂಡಿದ್ದ ಮಾಜಿ ಐಜಿಪಿ ಅಮರ್ ಸಿಂಗ್ ಚಾಹಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಪಟಿಯಾಲ,ಡಿ. 22: 8.10 ಕೋಟಿ ರೂ. ಮೌಲ್ಯದ ಸೈಬರ್ ವಂಚನೆಯಲ್ಲಿ ಮೋಸ ಹೋಗಿದ್ದ ಪಂಜಾಬ್‌ನ ಮಾಜಿ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಅಮರ್ ಸಿಂಗ್ ಚಾಹಲ್ ಅವರು ಸೋಮವಾರ ತಮ್ಮ ಪಟಿಯಾಲ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ

22 Dec 2025 9:35 pm
ಕಲಬುರಗಿ | ಮನರೇಗಾ ಹೆಸರು ಬದಲಿಸಿದ್ದಕ್ಕೆ ಎಡಪಕ್ಷಗಳಿಂದ ಪ್ರತಿಭಟನೆ

ಕಲಬುರಗಿ, ಡಿ.22: ಕೇಂದ್ರ ಸರ್ಕಾರ ಎಂನರೇಗಾ ಹೆಸರನ್ನು ಬದಲಿಸಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆ ಜಾರಿಮಾಡುತ್ತಿರುವುದನ್ನು ಖಂಡಿಸಿ ಎಡಪಕ್ಷಗಳ ಮುಖಂಡರು ನಗರದ ಜಿಲ್ಲಾಧಿಕಾ

22 Dec 2025 9:34 pm
ಮಹಾರಾಷ್ಟ್ರ| ಡಿಜಿಟಲ್ ಅರೆಸ್ಟ್‌: ಹಿರಿಯ ನಾಗರಿಕನಿಗೆ 23.5 ಲಕ್ಷ ರೂ.ವಂಚನೆ

ಥಾಣೆ, ಡಿ. 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 68 ವರ್ಷದ ವೃದ್ಧರೋರ್ವರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್‌ನ ಬೆದರಿಕೆ ಒಡ್ಡಿ 23.5 ಲಕ್ಷ ರೂ. ವಂಚಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯಲ್ಲಿ ಈ

22 Dec 2025 9:30 pm
ಚತ್ತೀಸ್‌ಗಡ| ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೆದ ಸಿಎಎಫ್ ಯೋಧ

ರಾಯಪುರ, ಡಿ. 22: ಚತ್ತೀಸ್‌ಗಡ ಶಸಸ್ತ್ರ ಪಡೆ (ಸಿಎಎಫ್) ಕಾನ್ಸ್‌ಟೆಬಲ್ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಖೈರಾಗಡ ಜಿಲ್ಲೆಯಲ್ಲಿ ರವಿವಾರ ತಡ ರಾತ್ರಿ ನಡೆದಿದೆ. ಘಾಗ್ರಾ ಮೂಲ ಶಿಬಿರದ 17 ಸಿಎಎಫ್ ಬೆಟಾಲಿಯನ್‌ನ

22 Dec 2025 9:29 pm
ಸೈದಾಪುರ | ಪೊಲೀಸ್ ಇಲಾಖೆ ವತಿಯಿಂದ ಕುರಿಗಾಹಿಗಳ ಸಮಸ್ಯೆಗಳು, ಕಾನೂನು ಅರಿವು ಕಾರ್ಯಕ್ರಮ

ಯಾದಗಿರಿ/ ಸೈದಾಪುರ: ಕಳ್ಳತನ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ಪ್ರಾಮಾಣಿಕ ಪ್ರಯತ್ನದೊಂದಿಗೆ ಸದಾ ಸಿದ್ಧವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ ಅಭಿಪ್ರ್ರಾಯಪಟ್ಟರು. ಪಟ್ಟಣದ ಕನಕ ಭವನದ

22 Dec 2025 9:24 pm
ಯಾದಗಿರಿ | ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಜನಪರ ಆಡಳಿತವೇ ಕಾಂಗ್ರೆಸ್ ಶಕ್ತಿ: ಸಚಿವ ದರ್ಶನಾಪುರ

22 Dec 2025 9:20 pm
ರಾಯಚೂರು | ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಮಹಿಳೆಯರಿಂದ ಪ್ರತಿಭಟನೆ

ರಾಯಚೂರು, ಡಿ.22: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೈದ್ಯೆಯೊಬ್ಬರಿಗೆ ನೇಮಕಾತಿ ಪತ್ರ ನೀಡುವಾಗ ಹಿಜಾಬ್ ಗೆ ಕೈಹಾಕಿ ಅವಮಾನ ಮಾಡಿದ ಘಟನೆ ಖಂಡಿಸಿ ವಕ್ಫ್ ಬಚಾವ್ ಆಂದೋಲನ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು

22 Dec 2025 9:12 pm
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ಆತುರದಲ್ಲಿ ಅಂಗೀಕರಿಸಿಲ್ಲ: ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಣೆ

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದ

22 Dec 2025 9:07 pm
‘ಗಾಂಧೀಜಿ ಹೆಸರಿಗೆ ಕತ್ತರಿ’ | ಬಿಜೆಪಿಯ ಅಂತಿಮ ದಿನಗಳು ಪ್ರಾರಂಭವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸಡಿಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸೋಮವಾರ ನಗರದ

22 Dec 2025 8:57 pm
ಒಡಿಶಾ| ಸಾಂತಾ ಟೋಪಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ದುಷ್ಕರ್ಮಿಗಳಿಂದ ಕಿರುಕುಳ

ಭುವನೇಶ್ವರ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಂತಾ ಟೋಪಿಗಳನ್ನು ಮಾರಾಟ ಮಾಡುತ್ತಿರುವ ಬಡ ರಸ್ತೆ ಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳ ಗುಂಪೊಂದು, ಇದು ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿ ಕ್ರಿಶ್ಚಿಯನ್ ಸ

22 Dec 2025 8:52 pm
ಕೊಪ್ಪಳ | ಮನೆ ಕಳ್ಳತನ ಪ್ರಕರಣ : ಅಪರಾಧಿಗೆ 3 ವರ್ಷ ಜೈಲು

ಕೊಪ್ಪಳ.ಡಿ.22: ಕಾರಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪದ ಮನೆಯೊಂದರಲ್ಲಿ ನಡೆದಿದ್ದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ನ್ಯಾಯಾಲಯವು ಅಪರಾಧಿಗೆ 3 ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್

22 Dec 2025 8:51 pm
ಮಂಗಳೂರು | ಎಂಡಿಎಂಎ ಮಾರಾಟ: ಯುವಕ ಸೆರೆ

ಮಂಗಳೂರು, ಡಿ.22: ನಗರದ ಬಂದರ್ ಉತ್ತರ ದಕ್ಕೆಯ ಗೋದಾಮಿನ ಬಳಿ ಖಾಲಿ ಜಾಗದಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಅರ್ಕುಳ ಫರಂಗಿಪೇಟೆ ನಿವಾಸಿ ಮುಹಮ

22 Dec 2025 8:48 pm
187 ಹೋಮ್‌ಗಾರ್ಡ್ ಹುದ್ದೆಗೆ 8,000ಕ್ಕೂ ಅಧಿಕ ಅಭ್ಯರ್ಥಿಗಳು: ರನ್‌ವೇಯಲ್ಲಿ ಪರೀಕ್ಷೆ!

ಭುವನೇಶ್ವರ, ಡಿ. 22: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ ಎನ್ನುವುದನ್ನು ವಿವರಿಸುವ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ. ಇತ್ತೀಚೆಗೆ 187 ಹೋಮ್‌ಗಾರ್ಡ್ ಹುದ್ದೆಗಳಿಗಾಗಿ 8,000ಕ್ಕೂ ಅಧಿಕ

22 Dec 2025 8:40 pm
ಮಂಗಳೂರು | ಕನ್ನಡ ಸಾಹಿತ್ಯದ ಚೆಲುವನ್ನು ಮರೆಯದಿರೋಣ : ಪ್ರೊ.ಧರ್ಮ

ಮಂಗಳೂರು : ಇಂಗ್ಲಿಷ್ ನ ಪ್ರಭಾವಕ್ಕೊಳಗಾಗಿ ನಮ್ಮ ಭಾಷೆಯನ್ನು, ಅದರ ಚೆಲುವನ್ನು ಮರೆತಿದ್ದೇವೆ. ಇಂತಹ ಸಂದರ್ಭದಲ್ಲಿ ಪಂಪನ ಬಗ್ಗೆ, ಕನ್ನಡದ ಬಗ್ಗೆ ತಿಳಿಯಪಡಿಸುವ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುತ್ತಿರುವುದು ಅಭಿನಂದನೀಯ ಎಂ

22 Dec 2025 8:36 pm
ಗಾಝಾ ಅಂತಾರಾಷ್ಟ್ರೀಯ ಪಡೆಗೆ 3,500 ಯೋಧರನ್ನು ಕಳುಹಿಸಲು ಪಾಕ್ ಯೋಜನೆ: ವರದಿ

ಇಸ್ಲಮಾಬಾದ್, ಡಿ.22: ಗಾಝಾ ಶಾಂತಿ ಯೋಜನೆಯ ಭಾಗವಾಗಿ ಪ್ರಸ್ತಾವಿತ ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆಗೆ ಸುಮಾರು 3,500 ಯೋಧರನ್ನು ಕಳುಹಿಸಲು ಪಾಕಿಸ್ತಾನ ಯೋಜಿಸಿದೆ ಎಂದು ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ. ಪ

22 Dec 2025 8:36 pm
ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಹೊಸ ಶಾಂತಿ ಯೋಜನೆ ತಿರಸ್ಕರಿಸಿದ ರಶ್ಯ: ವರದಿ

ಮಾಸ್ಕೋ, ಡಿ.22: ಉಕ್ರೇನ್‍ನಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿರುವ ಯೋಜನೆಗೆ ಇತ್ತೀಚಿನ ತಿದ್ದುಪಡಿಯನ್ನು ರಶ್ಯ ತಿರಸ್ಕರಿಸುತ್ತದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮ

22 Dec 2025 8:34 pm
ಅಂಡರ್-19 ವಿಶ್ವಕಪ್ ವಿಜೇತರಿಗೆ ನಗದು ಬಹುಮಾನ ಪ್ರಕಟಿಸಿದ ಪಾಕಿಸ್ತಾನ ಪ್ರಧಾನಿ

ಲಾಹೋರ್, ಡಿ.22: ದುಬೈನಲ್ಲಿ ರವಿವಾರ ಏಶ್ಯಕಪ್ ಪ್ರಶಸ್ತಿಯನ್ನು ಗೆದ್ದಿರುವ ಅಂಡರ್-19 ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಝ್ ಶರೀಫ್ ಭಾರೀ ಮೊತ್ತದ ಬಹುಮಾನವನ್ನು ಪ್ರಕಟಿಸಿದ್ದಾರೆ. ಸೋಮವಾರ ಇಸ್ಲಾಮಾಬಾದ್

22 Dec 2025 8:31 pm
ಮಂಗಳೂರು | ಗದಗ ಮೂಲದ ಕಾರ್ಮಿಕನ ಮೃತದೇಹ ಪತ್ತೆ

ಮಂಗಳೂರು,ಡಿ.22: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೃತರನ್ನು ಗದಗ ಜಿಲ್ಲೆಯ ಪಡಿಯಪ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದ

22 Dec 2025 8:28 pm
ಕರ್ನಾಟಕದ ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ

ಬೆಂಗಳೂರು, ಡಿ.22: ಕರ್ನಾಟಕದ ಆಲ್‌ರೌಂಡರ್ ಹಾಗೂ ಮಾಜಿ ಐಪಿಎಲ್ ಸ್ಟಾರ್ ಕೃಷ್ಣಪ್ಪ ಗೌತಮ್ ಸೋಮವಾರ ತನ್ನ 37ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಗಳ ಕ್ರಿಕೆಟ್‌ನಿಂದ ನಿವೃತ್ತಿ ಪ್ರಕಟಿಸಿದ್ದಾರೆ. ಕರ್ನಾಟಕ ತಂಡದ ಹಲವು ಪಂದ್ಯಗಳ ಗೆಲ

22 Dec 2025 8:27 pm
ಮುರುಡೇಶ್ವರ | ಮೀನುಗಾರಿಕಾ ಬೋಟ್ ಮುಳುಗಡೆ: ಏಳು ಮಂದಿಯ ರಕ್ಷಣೆ

ಮುರುಡೇಶ್ವರ,ಡಿ.22:ನಗರದ ಮೀನುಗಾರಿಕೆ ಬಂದರ್ ನಿಂದ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೈಶಾ-2 ಹೆಸರಿನ ಮೀನುಗಾರಿಕಾ ಬೋಟ್ ಶನಿವಾರ ಮುಂಜಾವ ಮುರುಡೇಶ್ವರ ಸಮೀಪ ಮುಳುಗಡೆಯಾಗಿದೆ. ನಗರದ ಬಂದರು ಅಝೀಝುದ್ದೀನ್ ರಸ್ತೆಯ ನಿವ

22 Dec 2025 8:26 pm
ಉಡುಪಿ | ಜ.12ರಂದು ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರ : ಸಂಸದ ಕೋಟ

ಉಡುಪಿ, ಡಿ.22: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವೊಂದು ಮುಂದಿನ ಜನವರಿ 12ರಂದು ನಡೆಯಲಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ

22 Dec 2025 8:22 pm
ಉಡುಪಿ | ಡಿ.24ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ

ಉಡುಪಿ, ಡಿ.22: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಬಳಕೆದಾರರ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಡಿ.

22 Dec 2025 8:10 pm
ಮೂರನೇ ಪಂದ್ಯ| ವೆಸ್ಟ್‌ಇಂಡೀಸ್ ವಿರುದ್ಧ ಭರ್ಜರಿ ಜಯ: ನ್ಯೂಝಿಲ್ಯಾಂಡ್ ಮಡಿಲಿಗೆ ಟೆಸ್ಟ್ ಸರಣಿ

ಮೌಂಟ್‌ಮೌಂಗ್‌ನುಯಿ, ಡಿ.22: ಅತ್ಯುತ್ತಮ ಪ್ರದರ್ಶನ ನೀಡಿದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ ಸೋಮವಾರ ಕೊನೆಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ತಂಡವನ್ನು 323 ರನ್‌ಗಳ ಅಂತರದಿಂದ ಮಣಿಸಿತು. ಈ ಮೂಲಕ ಮೂರು ಪಂದ್ಯಗ

22 Dec 2025 8:06 pm
ಮಂಗಳೂರು | ʼಸಾಹೇಬರು ಬರುತ್ತಾರೆʼ ನಾಟಕ ಪ್ರದರ್ಶನ

ಮಂಗಳೂರು, ಡಿ.22: ನಗರದ ಜರ್ನಿ ಥೇಟರ್ ಗ್ರೂಪ್ ನ ಸದಸ್ಯರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಸಿ.ಆರ್.ಐ ಸಭಾಂಗಣದಲ್ಲಿ ಸಾಹೇಬರು ಬರುತ್ತಾರೆ ನಾಟಕವನ್ನು ಇತ್ತೀಚೆಗೆ ಪ್ರದರ್ಶಿಸಿದರು. ಡಾ.ಆರ್.ನರಸಿಂಹ ಮೂರ್ತಿ ನ

22 Dec 2025 8:05 pm
ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ವಂಚನೆ ಪ್ರಕರಣ: ಕರ್ನಾಟಕ, ಹೊಸದಿಲ್ಲಿ, ಮಹಾರಾಷ್ಟ್ರದ ವಿವಿಧೆಡೆ ಈಡಿ ಶೋಧ

ಬೆಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಹೆಸರಿನಲ್ಲಿ ಸಂಘಟಿತವಾಗಿ ವಂಚನೆ ನಡೆಸುತ್ತಿದ್ದ ಆರೋಪ ಪ್ರಕರಣದಲ್ಲಿ 4ನೇ ಬ್ಲಾಕ್ ಕನ್ಸಲ್ಟೆಂಟ್ಸ್ ಕಂಪೆನಿ ಮತ್ತು ಇದಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲ

22 Dec 2025 7:57 pm
ಪಿಲಿಕುಳ | ರಾಷ್ಟ್ರೀಯ ಗಣಿತ ದಿನಾಚರಣೆ

ಮಂಗಳೂರು,ಡಿ.22: ಗಣಿತದ ಮೇರು ಸಾಧಕ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಬಿ.ಎಸ್ಸಿ ಮತ್ತು ಬಿ.ಎಡ್. ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಬಗ್ಗೆ ಕಾರ್ಯಕ್

22 Dec 2025 7:55 pm
ಕಡಬ | ಪಿಡಿಒ, ವಿಎಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆ ತರಬೇತಿ

ಮಂಗಳೂರು,ಡಿ.22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮವನ್ನು ಕ

22 Dec 2025 7:52 pm
ತಾಂತ್ರಿಕ ದೋಷ: ಏರ್ ಇಂಡಿಯ ವಿಮಾನ ದಿಲ್ಲಿಯಲ್ಲಿ ತುರ್ತು ಭೂಸ್ಪರ್ಶ

ಹೊಸದಿಲ್ಲಿ, ಡಿ. 22: ಸೋಮವಾರ ಬೆಳಗ್ಗೆ ದಿಲ್ಲಿಯಿಂದ ಮುಂಬೈಗೆ ಹಾರಾಟ ಆರಂಭಿಸಿದ ಏರ್ ಇಂಡಿಯಾ ವಿಮಾನವೊಂದರ ಒಂದು ಇಂಜಿನ್‌ನ ಕೀಲೆಣ್ಣೆ ಒತ್ತಡ (ಆಯಿಲ್ ಪ್ರೆಶರ್) ಶೂನ್ಯಕ್ಕೆ ಕುಸಿದ ಹಿನ್ನೆಲೆಯಲ್ಲಿ, ವಿಮಾನವು ಹಿಂದಿರುಗಿ ದಿಲ

22 Dec 2025 7:50 pm
ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್‌ ಗೆ ಮಹಾರಾಷ್ಟ್ರ ಸಂಸದ ದೂರು; ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ

ಬೆಳಗಾವಿ: ನವೆಂಬರ್ 1ರಂದು ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭೆ ಸ್ಪೀಕರ್‌ ಗೆ ದೂರು ನೀಡಿರುವುದು ಕನ್ನಡಪರ ಸಂಘ

22 Dec 2025 7:49 pm
ಮಂಗಳೂರು | ಡಿ.23ರಂದು ಕರಾವಳಿ ಉತ್ಸವದಲ್ಲಿ ಸಂಗೀತ ಗಾನ ಸಂಭ್ರಮ

ಮಂಗಳೂರು,ಡಿ.22: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಡಿ.23 ರಂದು ಸಂಜೆ 6 ಗಂಟೆಯಿಂದ 9 ಗಂಟೆಯವರೆಗೆ ಸಂಗೀತ ಗಾನ ಸಂಭ್ರಮ ಭಾವಗೀತೆ, ಜನಪದ ಗೀತೆ ಕಾರ್ಯಕ್ರಮ ನಡೆಯಲಿದೆ.

22 Dec 2025 7:45 pm
ಉಡುಪಿ ಜಿಲ್ಲೆಯ ನಕ್ಸಲ್ ಪ್ರಕರಣಗಳು | 39 ಪ್ರಕರಣಗಳ ನ್ಯಾಯಾಂಗ ವಿಚಾರಣೆ, 28 ಕೇಸು ವಿಲೇವಾರಿ : ಎಸ್ಪಿ

ಉಡುಪಿ : ಜಿಲ್ಲೆಯಲ್ಲಿ 2003ರಲ್ಲಿ ಕಾಣಿಸಿಕೊಂಡ ನಕ್ಸಲ್ ಚಟುವಟಿಕೆ ಸಂಬಂಧ ಈವರೆಗೆ ದಾಖಲಾದ ಒಟ್ಟು 68 ಪ್ರಕರಣಗಳಲ್ಲಿ 39 ಪ್ರಕರಣಗಳು ನ್ಯಾಯಾಂಗ ವಿಚಾರಣೆಯಲ್ಲಿದ್ದು, 28 ಪ್ರಕರಣಗಳು ವಿಲೇವಾರಿಯಾಗಿದೆ. ಇದರಲ್ಲಿ ಒಂದು ಪ್ರಕರಣ ಹೆ

22 Dec 2025 7:41 pm
ಉಡುಪಿ | ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ

ಉಡುಪಿ, ಡಿ.22: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿಯಾಗಿ ಜಮಾಆತೇ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಹಾಸನದ ಮನಸೂರ್ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಪದ

22 Dec 2025 7:35 pm
2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ ಎ

22 Dec 2025 7:34 pm
ಕೇರಳ| ಕ್ರಿಸ್ಮಸ್ ಕ್ಯಾರಲ್ ತೆರಳುತ್ತಿದ್ದ ಮಕ್ಕಳ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ: ವರದಿ

ಪಾಲಕ್ಕಾಡ್‌: ಕೇರಳದ ಪಾಲಕ್ಕಾಡ್‌ನಲ್ಲಿ ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಪುಟ್ಟ ಮಕ್ಕಳ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪುದುಶೇರಿಯಲ್ಲಿ ರವಿವಾರ ರಾತ್ರಿ ಈ

22 Dec 2025 7:34 pm
ಉಡುಪಿ | ಡಿ.29ರಂದು ನಿಧಿ ಆಪ್ಕೆ ನಿಕಟ್

ಉಡುಪಿ, ಡಿ.22: ನಿಧಿ ಆಪ್ಕೆ ನಿಕಟ್/ ಭವಿಷ್ಯನಿಧಿ ನಿಮ್ಮ ಹತ್ತಿರ ಎಂಬುದು ಭವಿಷ್ಯ ನಿಧಿ ಸದಸ್ಯರ ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ಜಾಗೃತಿ ಮೂಡಿಸಲು ಭವಿಷ್ಯ ನಿಧಿ ಸಂಘಟನೆಯ ಪ್ರಧಾನ ಕಚೇರಿ ಇರುವ ಹೊಸ

22 Dec 2025 7:31 pm
ಉಡುಪಿ | ಉದ್ಯಾವರ ಗ್ರಾಪಂನ ಕೆಂಪುಪಟ್ಟಿಯ ವಿರುದ್ಧ ಲೋಕಾಯುಕ್ತದಲ್ಲಿ ದಾವೆ

ಉಡುಪಿ, ಡಿ.22: ಉದ್ಯಾವರ ಗ್ರಾಮ ಪಂಚಾಯತ್ ಕಳೆದ ನಾಲ್ಕು ವರ್ಷಗಳಿಂದ ಗ್ರಾಮದ ನಾಗರಿಕರೊಬ್ಬರಿಗೆ ಮನೆ ನಿರ್ಮಾಣಕ್ಕೆ ನೀಡುವ 9/11ಎ ದಾಖಲೆ ಹಾಗೂ ಮನೆಯ ಡೋರ್ ನಂ ಅನ್ನು ನೀಡದೇ ಸತಾಯಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪ

22 Dec 2025 7:29 pm
ಉಡುಪಿ | ಡಿ.23ರಂದು ರಾಷ್ಟ್ರೀಯ ರೈತ ದಿನಾಚರಣೆ

ಉಡುಪಿ, ಡಿ.22: ಉಡುಪಿ ಜಿಲ್ಲಾ ರೈತ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಾಧಕ ರೈತರಿಗೆ ಸನ್ಮಾನ ಕಾರ್ಯಕ್ರಮ ಡಿ.23ರ ಮಂಗಳವಾರ ಬೆಳಗ್ಗೆ 9:30ಕ್ಕೆ ಬ್ರಹ್ಮಗಿರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ರೈತ ದಿನಾ

22 Dec 2025 7:25 pm
Chamarajanagar | ನಂಜೇದೇವನಪುರ ಬಳಿ ಒಂದೇ ಕಡೆ 5 ಹುಲಿಗಳ ಬಿಡಾರ: ನಾಳೆ (ಡಿ. 23) ಸಂಜೆ ತನಕ ನಿಷೇಧಾಜ್ಞೆ ಜಾರಿ

ಚಾಮರಾಜನಗರ : ತಾಲೂಕಿನ ಹರವೆ ಹೋಬಳಿಯ ನಂಜೆದೇವಪುರ ಗ್ರಾಮದ ಬಳಿ 5 ಹುಲಿಗಳು ಒಂದೇ ಕಡೆ ಇರುವ ಬಗ್ಗೆ ದೃಢಪಟ್ಟಿದ್ದು, ಹುಲಿಗಳ ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಾಳೆ (ಡಿ. 23) ಸಂಜೆ 6 ಗ

22 Dec 2025 7:22 pm
ಉದ್ಯಾವರ ಎಂಇಟಿ ಶಾಲೆಯ ಕ್ರೀಡೋತ್ಸವ ಸಂಭ್ರಮ

ಉಡುಪಿ, ಡಿ.22: ಉದ್ಯಾವರದ ಎಂಇಟಿ ಇಂಗ್ಲಿಷ್ ಮೀಡಿಯಂ ಶಾಲೆಯ ವತಿಯಿಂದ ಕ್ರೀಡೋತ್ಸವ-2025ನ್ನು ಶನಿವಾರ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನ

22 Dec 2025 7:20 pm
National Herald case: ಗಾಂಧಿ ಕುಟುಂಬದ ಪ್ರತಿಕ್ರಿಯೆ ಕೋರಿದ ದಿಲ್ಲಿ ಹೈಕೋರ್ಟ್

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಈಡಿ

22 Dec 2025 7:20 pm
Bangladesh| ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೆ ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡಿನ ದಾಳಿ

ಖುಲ್ನಾ (ಬಾಂಗ್ಲಾದೇಶ): ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ, ಬಾಂಗ್ಲಾದೇಶದ National Citizen Party(NCP)ಯ ಯುವ ನಾಯಕನ ಮೇಲೆ ಖುಲ್ನಾದಲ

22 Dec 2025 7:15 pm
ಉಡುಪಿ | ಡಿ.23ರಂದು ವಿಚಾರಗೋಷ್ಠಿ-ಸಂವಾದ

ಉಡುಪಿ, ಡಿ.22: ರಥಬೀದಿ ಗೆಳೆಯರು ಉಡುಪಿ, ಸಹಬಾಳ್ವೆ ಉಡುಪಿ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ, ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಇವರ ಸಂಯುಕ್ತ ಆಯೋಜನೆಯಲ್ಲಿ ಡಿ.23ರ ಮಂಗಳವಾರ ಸಂಜ

22 Dec 2025 6:49 pm
ಮಂಗಳೂರು | ಷೇರು ಮಾರುಕಟ್ಟೆಯ ಬಗ್ಗೆ ವಿಶೇಷ ಉಪನ್ಯಾಸ

ಮಂಗಳೂರು, ಡಿ. 22: ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ಷೇರು ಮಾರುಕಟ್ಟೆ ಕುರಿತು ವಿಶೇಷ ಉಪನ್ಯಾಸ ಇತ್ತೀಚೆಗೆ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ನಿ

22 Dec 2025 6:45 pm
ಮಂಗಳೂರು | ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ಡಿ. 22: ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿ ಕ ಕ್ರೀಡಾಕೂಟ ಶನಿವಾರ ಮಳವೂರು ಮ್ಯಾಪ್ಸ್ ಕಾಲೇಜು ಮೈದಾನದಲ್ಲಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಮತ್ತು ಕಾಲೇಜು ಪ್ರಾಂಶುಪಾ

22 Dec 2025 6:42 pm
ಮಂಗಳೂರು | ಜನತಾ ಆಟೋರಿಕ್ಷಾ ಚಾಲಕರು, ಸಾರಿಗೆ ಕೆಲಸಗಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮಂಗಳೂರು, ಡಿ.22: ಜನತಾ ಆಟೋರಿಕ್ಷಾ ಚಾಲಕರು ಮತ್ತು ಸಾರಿಗೆ ಕೆಲಸಗಾರರ (ಎಚ್ಎಂಎಸ್) ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಗರದ ಡಾನ್ಬಾಸ್ಕೋ ಹಾಲ್ ನಲ್ಲಿ ಜರುಗಿತು. ಈ ಸಂದರ್ಭ ಮೂವರು ರಿಕ್ಷಾ ಚಾಲಕರನ್ನು ಸನ್ಮಾನಿಸಲಾಯಿತು. ಸ

22 Dec 2025 5:33 pm
ಮುಲ್ಕಿ-ಮೂಡಬಿದಿರೆ ತಾಲೂಕು ಮಟ್ಟದ ದಫ್ ಸ್ಪರ್ಧೆ : ಶಿರ್ತಾಡಿಯ ದಾರುಸ್ಸಲವಾತ್ ಮಕ್ಕಿ ದಫ್ ತಂಡ ಪ್ರಥಮ

ಮಂಗಳೂರು, ಡಿ.22: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹಮ್ಮಿಕೊಂಡಿದ್ದ ಮುಲ್ಕಿ, ಮೂಡುಬಿದಿರೆ ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ಶಿರ್ತಾಡಿಯ ದಾರುಸ್ಸಲವಾತ್ ಮಕ್ಕಿ ದಫ್ ತಂಡ ಪ್ರಥಮ ಮತ್ತು ತೋಡಾರಿನ ಶೈಕ್ ಜೀಲಾನಿ ದಫ್ ತಂ

22 Dec 2025 5:31 pm
ಕೊಣಾಜೆ | ಭಾರತೀಯ ವೈದ್ಯರ ವೃತ್ತಿ ನಿಷ್ಠೆ ಬೇರೆಲ್ಲೂ ಕಾಣಸಿಗದು : ಸಂಸದ ಕ್ಯಾ.ಬ್ರಿಜೇಶ್ ಚೌಟ

ಕೊಣಾಜೆ: ವೈದ್ಯರನ್ನು ದೇವರ ಸ್ಥಾನದಲ್ಲಿ ನೋಡುವ ಸಂಸ್ಕೃತಿ ಭಾರತೀಯರದ್ದು. ಭಾರತೀಯ ವೈದ್ಯರ ಸಾಮರ್ಥ್ಯ ಹಾಗೂ ವೃತ್ತಿನಿಷ್ಠೆ ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಇಂತಹ ಭಾರತೀಯ ವೈದ್ಯ ಪರಂಪರೆಯ ಮಹತ್ವವನ್ನು ಅರಿತುಕ

22 Dec 2025 5:14 pm
ಕೇಪು ಕೋಳಿ ಅಂಕಕ್ಕೆ ತಡೆ; ರಾಜ್ಯ ಸರಕಾರದಿಂದ ತುಘಲಕ್ ಶಾಹಿ ಆಡಳಿತ: ಸಂಸದ ಕ್ಯಾ.ಬ್ರಿಜೇಶ್ ಚೌಟ ಆರೋಪ

ಮಂಗಳೂರು, ಡಿ.22: ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ 800 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೋಳಿ ಅಂಕದಲ್ಲಿ ಜೂಜು, ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದಲ್ಲಿ ಪೊಲೀಸರ ಮೂಲಕ ತಡೆಯಲು ಪ್ರಯತ್ನಿಸಿರುವ ರಾಜ್ಯದ ಕಾಂಗ್ರ

22 Dec 2025 5:09 pm
ದೇವದುರ್ಗ | ಬೈಕ್‌ ಗೆ ಟ್ರ್ಯಾಕ್ಟರ್ ಢಿಕ್ಕಿ; ದಂಪತಿ ಸಾವು

ದೇವದುರ್ಗ: ತಾಲೂಕಿನ ನಗರಗುಂಡ ರಸ್ತೆಯಲ್ಲಿ ಬೈಕ್ ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31) ಎಂ

22 Dec 2025 5:06 pm
ಸಾಮಾನ್ಯ ರಕ್ತ ಪರೀಕ್ಷೆಯಿಂದ ಇನ್ಸುಲಿನ್ ವಿವರ ಪತ್ತೆಯಾಗದು!

ಪರಿಣತ ವೈದ್ಯರು ಸೂಚಿಸಿದಾಗ ಮಾತ್ರವೇ ಇನ್ಸುಲಿನ್ ಪ್ರತಿರೋಧದ ಪರಿಶೀಲನೆ ನಡೆಸಿದರೆ ಸಾಕು, ಸಾಮಾಜಿಕ ಮಾಧ್ಯಮಗಳ ಟ್ರೆಂಡ್ಗಳನ್ನು ಗಮನಿಸಿ ಪರೀಕ್ಷಿಸುವ ಅಗತ್ಯವಿಲ್ಲ. ನಮ್ಮಲ್ಲಿ ಬಹುತೇಕರು ರಕ್ತ ಪರೀಕ್ಷೆಗಳನ್ನು ಸಂಪೂರ್

22 Dec 2025 5:04 pm
ಉದ್ಯೋಗಿಗಳಿಗೆ 1.5 ಕೋಟಿ ರೂ.ಬೆಲೆಯ ಫ್ಲ್ಯಾಟ್‌ಗಳನ್ನು ಉಡುಗೊರೆಯಾಗಿ ನೀಡುತ್ತಿರುವ ಕಂಪೆನಿ!: ಕಾರಣ ಏನು ಗೊತ್ತಾ?

ಕಂಪನಿಗಳು ಬೋನಸ್ಗಳು, ಇಎಸ್ಒಪಿಗಳು ಅಥವಾ ಸಮಯ ಹೊಂದಾಣಿಕೆಯ ಕೆಲಸದ ನೀತಿಗಳನ್ನು ತಂದು ವೃತ್ತಿಪರರನ್ನು ದೀರ್ಘಕಾಲ ಉಳಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಚೀನಾದ ಅಟೊಮೊಬೈಲ್ ಕಂಪನಿಯೊಂದು ವಿಭಿನ್ನ ಹಾದಿ ಹಿಡಿದಿದೆ. ಚೀನಾ

22 Dec 2025 5:00 pm
ಬಣ್ಣ ಬದಲಿಸುವ ಮೂಲಕ ಹಿಮದಲ್ಲಿ ಅಡಗುವ ಮೂರು ಪ್ರಾಣಿಗಳ ವಿವರ ಇಲ್ಲಿದೆ…

ಆರ್ಕಿಟಿಕ್ ಪ್ರಾಣಿಗಳಿಗೆ ಇತರರ ಕಣ್ಣಿಗೆ ಬೀಳದಂತೆ ಮರೆಯಾಗಿರುವ ಅಗತ್ಯವಿರುತ್ತದೆ. ಬೇಟೆಯಿಂದ ತಪ್ಪಿಸಿಕೊಳ್ಳಲು ಕಣ್ಣಿಗೆ ಮಣ್ಣೆರಚಿ ಬದುಕುಳಿಯಬೇಕಾಗುತ್ತದೆ. ಹಿಮ ಪ್ರದೇಶದಲ್ಲಿ ಹೀಗೆ ತುಪ್ಪಳದ ಬಣ್ಣ ಬದಲಿಸುವ ಮೂರು ಪ

22 Dec 2025 4:57 pm
ಕುಂದಾಪುರ | ’ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಕುರಿತು ಕಾರ್ಯಗಾರ

ಕುಂದಾಪುರ, ಡಿ.22: ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ’ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಸೇಲ

22 Dec 2025 4:52 pm
ಉಡುಪಿ | ಬೈಲೂರು ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆಯ 21ನೆ ವಾರ್ಷಿಕೋತ್ಸವ

ಉಡುಪಿ, ಡಿ.22: ಬೈಲೂರು ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆಯ ಇಪ್ಪತ್ತನೆಯ ವಾರ್ಷಿಕೋತ್ಸವ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ

22 Dec 2025 4:50 pm