SENSEX
NIFTY
GOLD
USD/INR

Weather

26    C
...
ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಶೇ.31ರಷ್ಟು ಪೂರ್ಣ : ನಂಜಯ್ಯನಮಠ

ರಾಯಚೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು ಫೆ.13ರಂದು ರಾಯಚೂರು

13 Feb 2026 7:15 pm
ಬರವಣಿಗೆಯಿಂದ ನನಗೆ ಬಿಡುಗಡೆಯ ಭಾವ: ಸುಬ್ರಾಯ ಚೊಕ್ಕಾಡಿ

‘ಮುನಿಸು ತರವೇ’ ಕವಿಗೆ ಪ್ರೊ.ಎಸ್‌ವಿಪಿ ಪ್ರಶಸ್ತಿ ಪ್ರದಾನ

13 Feb 2026 7:14 pm
Maski | ಪರೀಕ್ಷೆಯನ್ನು ಭಯಪಡದೇ ಧೈರ್ಯವಾಗಿ ಎದುರಿಸಿ : ಅಮರೇಶ ಯಾದವ್ ಸಲಹೆ

ಮಸ್ಕಿ: ಪರೀಕ್ಷೆಯನ್ನು ಹುಲಿಯಾಗಿ ಕಂಡು ಭಯಪಡುವುದಕ್ಕಿಂತ, ಜಿಂಕೆಯಂತೆ ಧೈರ್ಯದಿಂದ ವೇಗವಾಗಿ ಮುಂದೆ ಸಾಗುವ ಮೂಲಕ ಜೀವನದಲ್ಲಿ ಗೆಲುವು ಸಾಧಿಸಬೇಕು ಎಂದು ಮಸ್ಕಿ ತಾಲೂಕು ಪಂಚಾಯ್ತಿಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ

13 Feb 2026 7:11 pm
ಸ್ಟೀಲ್ vs ಗ್ಲಾಸ್: ಆಹಾರ ಸ್ಟೋರ್‌ ಮಾಡಲು ಯಾವುದು ಸುರಕ್ಷಿತ ಆಯ್ಕೆ?

ಸಾಂದರ್ಭಿಕ ಚಿತ್ರ | Photo Credit : freepik ಭಾರತೀಯ ಮನೆಗಳಲ್ಲಿ ಹಿಂದಿನಿಂದಲೂ ಸ್ಟೀಲ್ ಡಬ್ಬಗಳು ಬಳಕೆಯಲ್ಲಿವೆ. ಇತ್ತೀಚೆಗಿನ ಆಧುನಿಕ ಶೈಲಿಯ ಮನೆಗಳಲ್ಲಿ ಗಾಜಿನ ವಸ್ತುಗಳು ಹೆಚ್ಚು ಜನಪ್ರಿಯತೆ ಪಡೆಯುತ್ತಿವೆ. ಹಾಗಿದ್ದರೆ ಸ್ಟೀಲ್ ಮತ್

13 Feb 2026 7:08 pm
Raichur | ಕ್ಯಾನ್ಸರ್ ಚಿಕಿತ್ಸೆಗೆ ನೂತನ ತಂತ್ರಜ್ಞಾನ: ಮಣಿಪಾಲ್ ಆಸ್ಪತ್ರೆಯಲ್ಲಿ ‘ಎಲೆಕ್ಟಾ ಇವೊ’ ಪರಿಚಯ

ರಾಯಚೂರು: ಕ್ಯಾನ್ಸರ್ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಬೆಂಗಳೂರಿನ ಯಲಹಂಕದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ‘ಎಲೆಕ್ಟಾ ಇವೊ’ ಡಿಜಿಟಲ್ ಲೀನಿಯರ್ ಆಕ್ಸಿಲರೇಟರ್

13 Feb 2026 7:06 pm
ಸಂಗೀತ–ಡ್ರಾಮಾದಿಂದ ಜೀವನದ ಪಾಠ ಕಾಣುತ್ತಿರುವ ಹದಿಹರೆಯ; ಭಾರತದಲ್ಲಿ ಕೊರಿಯನ್ ಅಲೆ ಹರಡಲು ಕಾರಣವೇನು?

ಒಂದು ಅಧ್ಯಯನದ ಪ್ರಕಾರ, ಎಂದಿಗೂ ಭೇಟಿಯಾಗದ ತಾರೆಯರೊಂದಿಗೆ ಭಾರತೀಯ ಮಕ್ಕಳು ತೀವ್ರವಾದ ಏಕಪಕ್ಷೀಯ ಭಾವನಾತ್ಮಕ ಬಂಧಗಳನ್ನು ರೂಪಿಸಿಕೊಂಡು, ಒಂದು ರೀತಿಯ ಪ್ಯಾರಾಸೋಷಿಯಲ್ ಸಂಬಂಧಗಳನ್ನು ಬೆಳೆಸಿಕೊಂಡಿದ್ದಾರೆ. ಕೊರಿಯನ್ ಪಾ

13 Feb 2026 7:03 pm
Kalaburagi | ಪ್ರತ್ಯೇಕ ಅಪಘಾತ ಪ್ರಕರಣ : ಇಬ್ಬರು ಮೃತ್ಯು

ಕಲಬುರಗಿ: ನಗರ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಜಫರಾಬಾದ್ ಗ್ರಾಮದ ನಿವಾಸಿ ಸಚಿನ್ ಅಶೋಕ ಸಂಗಾವಿ (28) ಹಾಗೂ ಕಡಣಿ (ಕಣ್ಣಿ) ಗ್ರಾಮದ ನಿವಾಸಿ ಭ

13 Feb 2026 6:58 pm
ಆಳಂದ | ಮೂರು ದಿನಗಳ ವಿಶ್ವ ಸಾಮಾಜಿಕ ಕಾರ್ಯ ದಿನಾಚರಣೆಗೆ ಚಾಲನೆ

ಆಳಂದ : ಸಮಾಜದ ಅತ್ಯಂತ ದುರ್ಬಲ ವರ್ಗಗಳಿಗೆ ನ್ಯಾಯ ಒದಗಿಸುವಲ್ಲಿ, ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೆ ತರುವಲ್ಲಿ, ಜನಜಾಗೃತಿ ಮೂಡಿಸುವಲ್ಲಿ ಹಾಗೂ ಸೌಲಭ್ಯಗಳನ್ನು ನೇರವಾಗಿ ತಲುಪಿಸುವಲ್ಲಿ ಸಾಮಾಜಿಕ ಕಾರ್ಯಕರ್ತರ ಪಾತ

13 Feb 2026 6:51 pm
ಮಸ್ಕತ್ - ಮಂಗಳೂರು ನಡುವೆ ಮಾರ್ಚ್‌ನಲ್ಲಿ ನೇರ ವಿಮಾನ ಸೇವೆ ಪುನಾರಾರಂಭ: ಸಂಸದರಿಗೆ ಪತ್ರ

ಉಡುಪಿ, ಫೆ.13: ವಾಣಿಜ್ಯ ಕಾರಣಗಳಿಂದ 2025ರ ಜುಲೈ 15ರಿಂದ ನಿಂತಿರುವ ಮಸ್ಕತ್ ಮತ್ತು ಮಂಗಳೂರು ನಡುವಿನ ನೇರ ವಿಮಾನ ಸೇವೆಯನ್ನು ಮಾರ್ಚ್ ತಿಂಗಳಲ್ಲಿ ಪುನರಾರಂಭಿಸುವ ಕುರಿತಂತೆ ಏರ್ ಇಂಡಿಯಾ ದೃಢವಾದ ನಿರ್ಧಾರ ತೆಗೆದುಕೊಂಡಿದೆ ಎಂದು

13 Feb 2026 6:49 pm
ನೆಹರೂ ಮಾಡಿದಷ್ಟು ಕೆಲಸ ಮೋದಿ ಅವರು ಮಾಡಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಕಲಬುರಗಿ : ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಬಗ್ಗೆ ಸದಾ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ನೆಹರೂ ಮಾಡಿದ ಒಂದು ರೂಪಾಯಿ ಕೆಲಸದಲ್ಲಿ 10 ಪೈಸೆಯಾದರೂ ಮಾಡಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆ

13 Feb 2026 6:49 pm
ಕಂಡ್ಲೂರು ಸೇತುವೆಯ ಪುನರ್ ನಿರ್ಮಾಣ: ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಹರ್ಷ

ಕುಂದಾಪುರ, ಫೆ.13: ತಾಲೂಕಿನ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ 79.00ಕಿ.ಮೀ.ನಲ್ಲಿ ಬಳ್ಕೂರು- ಕಂಡ್ಲೂರು ಮಧ್ಯದಲ್ಲಿ ವರಾಹಿ ನದಿಗೆ ನಿರ್ಮಿಸಲಾಗಿರುವ ಸೇತುವೆಯ ಮರು ನಿರ್ಮಾಣದ ಕುರಿತ ರಾಜ್ಯ ಸರಕಾರದ ನಿರ್ಧಾರಕ್ಕೆ ಕುಂ

13 Feb 2026 6:48 pm
ಕುಂದಾಪುರ ರಿಂಗ್‌ರೋಡ್ ಕಾಮಗಾರಿ ಅಂತಿಮ ಹಂತದಲ್ಲಿ: ವಾಹನ ದಟ್ಟಣೆ ನೀಗಿಸಲು ಪರ್ಯಾಯ ವ್ಯವಸ್ಥೆ

ಕುಂದಾಪುರ, ಫೆ.13:ಕುಂದಾಪುರ ನಗರದ ಫೆರಿ ರೋಡ್‌ನಿಂದ ಸಂಗಮ್‌ಗೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ ರಿಂಗ್‌ರೋಡ್ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳುವ ಹಂತದಲ್ಲಿದೆ. ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿ ಸುವ, ನಗರದೊಳಗ

13 Feb 2026 6:44 pm
Raichur | ಬಸ್-ಬೈಕ್ ನಡುವೆ ಢಿಕ್ಕಿ : ಸವಾರ ಮೃತ್ಯು

ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರು

13 Feb 2026 6:39 pm
ಯೋಗೇಶ್ ಅವರ 50ನೇ ಸಿನಿಮಾ ‘ಕಿಂಗ್’ ಟೀಸರ್ ರಿಲೀಸ್

‘ಕಿಂಗ್’ ಸಿನಿಮಾ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದೆ. ಸಿನಿಮಾವೂ ಈ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ದುನಿಯಾ ಸಿನಿಮಾದಿಂದ ಚಿತ್ರರಂಗಕ್ಕೆ ಕಾಲಿಟ್ಟು ‘ಲೂಸ್ ಮಾದ’ ಎಂದೇ ಜನಪ್ರಿಯವ

13 Feb 2026 6:14 pm
ಆರೆಸ್ಸೆಸ್ ಮುಖ್ಯಸ್ಥರ ಆಯ್ಕೆಗೆ ಜಾತಿ ಮಾನದಂಡವಲ್ಲ‌ ಎಂದ ಮೋಹನ್ ಭಾಗವತ್; ಆದರೆ ಇಲ್ಲಿವರೆಗೆ ಆ ಸ್ಥಾನದಲ್ಲಿದ್ದವರೆಲ್ಲ ಮೇಲ್ಜಾತಿಯವರೇ!

ಕಳೆದ ವಾರ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ‘ಹಿಂದೂಗಳಲ್ಲಿ ಯಾವುದೇ ಜಾತಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಆಗಬಹುದು’ ಎಂದು ಹೇಳಿದ್ದರು. ಮುಂಬೈನ ವರ್ಲಿಯಲ್ಲಿರುವ ನೆಹರು ಕೇಂದ್ರದಲ್ಲಿ ಫೆಬ್ರುವರಿ 7,

13 Feb 2026 6:01 pm
ಮಾದಕ ವಸ್ತು ಎಮ್ ಡಿ ಎಮ್ ಎ ಮಾರಾಟ ಪ್ರಕರಣ: ಮೂವರು ಆರೋಪಿಗಳ ಬಂಧನ

ಉಳ್ಳಾಲ , ನಿಷೇದಿತ ಮಾದಕ ವಸ್ತು ಎಮ್ ಡಿಎಂಎಯನ್ನು ಬೆಂಗಳೂರು ನಗರ ದಿಂದ ಖರೀದಿಸಿ ಅದನ್ನು ಕಾರಿನಲ್ಲಿ ತಲಪಾಡಿಯ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪ

13 Feb 2026 5:58 pm
ಸಂಘಟಿತ ಪ್ರಯತ್ನದಿಂದ ಗ್ರಾಮದ ಅಭಿವೃದ್ಧಿ: ಯು.ಟಿ.ಖಾದರ್

ಹರೇಕಳ: ಯೆನೆಪೋಯ ಹರೇಕಳ ಆರೋಗ್ಯ ಕಾರ್ಡ್ ವಿತರಣಾ ಸಮಾರಂಭ

13 Feb 2026 5:52 pm
ಸಿಎಂ ಬದಲಾವಣೆ ಬಗ್ಗೆ ಡಿ.ಕೆ.ಶಿವಕುಮಾರ್ ಅವರಲ್ಲಿಯೇ ಕೇಳಿ : ಸಚಿವ ರಾಮಲಿಂಗಾರೆಡ್ಡಿ

ಬೀದರ್: ಮುಖ್ಯಮಂತ್ರಿ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿಯೇ ಕೇಳಿ. ಮಾಧ್ಯಮಗಳಿಗೆ ಎಷ್ಟು ಮಾಹಿತಿ ಇದೆಯೋ, ನನಗೂ ಅಷ್ಟೇ ಗೊತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು. ನಗರದ ವಿಮಾ

13 Feb 2026 5:19 pm
13 Feb 2026 5:11 pm
ರಮಝಾನ್ ಉಪವಾಸಕ್ಕೆ ಮೊದಲು ಇವುಗಳನ್ನು ನೆನಪಿಡಿ…

ಆರೋಗ್ಯವಂತ ವ್ಯಕ್ತಿಗಳು ಸುರಕ್ಷಿತವಾಗಿ ಉಪವಾಸ ಮಾಡಲು ಈ ಕೆಳಗಿನ ಐದು ಸಲಹೆಗಳನ್ನು ಅನುಸರಿಸಬಹುದು. ರಮಝಾನ್ ಸಮಯದಲ್ಲಿ ಸಾಮಾನ್ಯ ಆಹಾರವನ್ನು ಮುಂದುವರಿಸುವುದಕ್ಕಿಂತ ಪೌಷ್ಠಿಕಾಂಶ-ತುಂಬಿದ ಆಹಾರಗಳು ಮತ್ತು ಪಾನೀಯಗಳನ್ನ

13 Feb 2026 5:06 pm
Ballari | ಕುರುಗೋಡು ಉತ್ಸವಕ್ಕೆ ಭರದ ಸಿದ್ಧತೆ

ಬಳ್ಳಾರಿ : ಸಿಂದರ ರಾಜಧಾನಿಯಾಗಿದ್ದ ಕುರುಗೋಡು ಪಟ್ಟಣ ತನ್ನ ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಪರಿಚಯಿಸುವ ಉದ್ದೇಶದಿಂದ ಮೊದಲ ಬಾರಿಗೆ ಉತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಫೆ.15 ಮತ್ತು 16ರಂದು ಜಿಲ್ಲಾಡಳಿತ, ಜಿಲ್ಲಾ ಪ

13 Feb 2026 5:03 pm
ದಿಲ್ಲಿ ವಿವಿಯಲ್ಲಿ ಭಾಷಣ ಮಾಡುತ್ತಿದ್ದ ಇತಿಹಾಸಕಾರ ಇರ್ಫಾನ್ ಹಬೀಬ್‌ರತ್ತ ನೀರಿನ ಬಕೆಟ್ ಎಸೆತ

ಹೊಸದಿಲ್ಲಿ: ಸಾಹಿತ್ಯೋತ್ಸವದ ಸಂದರ್ಭದಲ್ಲಿ ದಿಲ್ಲಿ ವಿವಿಯ ಕಲಾ ವಿಭಾಗದಲ್ಲಿ ಭಾಷಣ ಮಾಡುತ್ತಿದ್ದ ಇತಿಹಾಸಕಾರ ಹಾಗೂ ಪ್ರಾಧ್ಯಾಪಕ ಎಸ್.ಇರ್ಫಾನ್ ಹಬೀಬ್ ಅವರತ್ತ ನೀರು ತುಂಬಿದ ಬಕೆಟ್ ಎಸೆದ ಘಟನೆ ಬುಧವಾರ ನಡೆದಿದೆ ಎಂದು ವರ

13 Feb 2026 5:02 pm
ರಾಹುಲ್ ಗಾಂಧಿ ವಿರುದ್ಧ ಪ್ರಸ್ತಾವಿತ ನಿರ್ಣಯ ಕೈಬಿಟ್ಟ ಸರಕಾರ; ಸ್ಪೀಕರ್ ಒಪ್ಪಿಗೆ ಬಳಿಕ ಹಕ್ಕುಚ್ಯುತಿ ಸಮಿತಿ ಅಥವಾ ನೈತಿಕ ಸಮಿತಿ ಕುರಿತು ನಿರ್ಧಾರ

ಹೊಸದಿಲ್ಲಿ: ಮಾಜಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆಯವರ ಅಪ್ರಕಟಿತ ಆತ್ಮಚರಿತ್ರೆಯ ಉಲ್ಲೇಖ ಮತ್ತು ಬಜೆಟ್ ಭಾಷಣದಲ್ಲಿ ಹೇಳಿಕೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಸ್ತಾವಿತ ನಿರ್ಣಯವನ್ನು ಕೇಂದ್ರ ಸರಕ

13 Feb 2026 4:48 pm
Vijayanagara | ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ : ಲಕ್ಷಾಂತರ ಮಂದಿ ಭಾಗಿ

ವಿಜಯನಗರ : ಪಟ್ಟಣದ ಶ್ರೀ ಕ್ಷೇತ್ರ ಕೊಟ್ಟೂರಿನಲ್ಲಿ ಶ್ರೀ ಗುರು ಕೊಟ್ಟೂರೇಶ್ವರರ ರಥೋತ್ಸವ ಗುರುವಾರ ಸಂಭ್ರಮದಿಂದ ನೆರವೇರಿತು. ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಅಂದಾಜು ಐದು ಲಕ್ಷಕ್ಕೂ ಅಧಿಕ ಭ

13 Feb 2026 4:45 pm
ಪೋಷಕಾಂಶಗಳ ಆಗರ ಈರುಳ್ಳಿ ಹೂವುಗಳು

ಹೊಟ್ಟೆ ಉಬ್ಬರಿಸುವುದು ಮತ್ತು ಗ್ಯಾಸ್ಟ್ರಿಕ್ನಂತಹ ಸಮಸ್ಯೆಗಳಿಗೆ ಈರುಳ್ಳಿ ಹೂವುಗಳು ಉತ್ತಮ ಉಪಶಮನವಾಗಿವೆ ಈರುಳ್ಳಿ ಹೂಗಳನ್ನು ಹೆಚ್ಚಾಗಿ ಬಳಸುವುದಿಲ್ಲ. ಆದರೆ ಅವುಗಳಿಂದಲೂ ಆರೋಗ್ಯ ಲಾಭಗಳಿವೆ ಎನ್ನುವುದು ನಿಮಗೆ ಗೊತ್

13 Feb 2026 4:37 pm
Telangana Municipal Election Result| ಕಾಂಗ್ರೆಸ್ 926 ವಾರ್ಡ್‌ಗಳಲ್ಲಿ ಮುನ್ನಡೆ, ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟ ಬಿಆರ್‌ಎಸ್‌

ತೆಲಂಗಾಣ: ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೆ ಹೈದರಾಬಾದ್ ಪ್ರಧಾನ ಕಚೇರಿಯಲ್ಲಿ ಸಂಭ್

13 Feb 2026 4:27 pm
ಬಿಜೆಪಿ ಸೇರುವಂತೆ ಮನವೊಲಿಸುವ ಉದ್ದೇಶದಿಂದ ಅಮಿತ್ ಶಾ ಸಂಪರ್ಕಿಸಿದ್ದರು: ಛತ್ತೀಸ್‌ಗಡ ಮಾಜಿ ಸಿಎಂ ಭೂಪೇಶ್ ಬಘೇಲ್ ಆರೋಪ

ಪ್ರತಿಪಕ್ಷಗಳ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪಿಸಿದ ಕಾಂಗ್ರೆಸ್ ನಾಯಕ

13 Feb 2026 4:26 pm
Vijayanagara | ಮನರೇಗಾ ಕಾಮಗಾರಿ ವೇಳೆ ಕುಸಿದು ಬಿದ್ದು ಕಾರ್ಮಿಕ ಮೃತ್ಯು

ವಿಜಯನಗರ : ನರೇಗಾ ಕೆಲಸಕ್ಕೆ ಹೋದ ವೇಳೆ ಕೂಲಿ ಕಾರ್ಮಿಕನೊರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಗಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಗಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾರ್ಮಿಕ ಗುರುಮೂರ್ತಿ ಮೂಗನಗೌ

13 Feb 2026 4:24 pm
Mangaluru | ಬಿಎಸ್ಸಿ ಇಂಟೀರಿಯರ್ ಡಿಸೈನಿಂಗ್‌ನಲ್ಲಿ ಐಡಿಎಸ್ ವಿದ್ಯಾರ್ಥಿನಿ ಆಯೇಷಾ ಹನೀನಾಗೆ ಪ್ರಥಮ ರ‍್ಯಾಂಕ್‌

ಮಂಗಳೂರು: ಇಂಡಿಯನ್ ಡಿಸೈನ್ ಸ್ಕೂಲ್ (ಐಡಿಎಸ್) ವಿದ್ಯಾರ್ಥಿನಿ ಆಯೇಷಾ ಹನೀನಾ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ಸಿ ಇಂಟೀರಿಯರ್ ಡಿಸೈನಿಂಗ್ ಮತ್ತು ಡೆಕೋರೇಶನ್ ಕೋರ್ಸ್ ನಲ್ಲಿ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಇತ

13 Feb 2026 4:13 pm
Tamil Nadu | 1.31 ಕೋಟಿ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ 5,000ರೂ. ಜಮೆ ಮಾಡಿದ ಡಿಎಂಕೆ ಸರಕಾರ

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಸುತ್ತಿದೆ. ಈ ಮಧ್ಯೆ ಡಿಎಂಕೆ ಸರಕಾರ ಮಾಸಿಕ ಸಹಾಯಧನ ಯೋಜನೆಯ 1 ಸಾವಿರ ಹಣವನ್ನು 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೂರು ತಿಂಗಳ ಮುಂಗಡ ಹಣದ ಜೊತೆ ವರ್ಗಾವಣೆ ಮಾಡಿ

13 Feb 2026 3:56 pm
13 Feb 2026 3:26 pm
13 Feb 2026 3:20 pm
Bengaluru | ಸರಕಾರಿ ದಂತ ಕಾಲೇಜು ಆಧುನೀಕರಣಕ್ಕೆ ಶಿಲಾನ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ

13 Feb 2026 3:20 pm
ಫೆ.14 : ಬಲ್ಮಠದಲ್ಲಿ ನ್ಯಾಚುರಲ್ ಮೆಡಿಕಲ್ಸ್ 2ನೇ ಶಾಖೆ ಉದ್ಘಾಟನೆ

ಮಂಗಳೂರು:   ಸ್ವಾತಿ ಗಣೇಶ್ ಮಾಲಕತ್ವದ ನ್ಯಾಚುರಲ್ ಗ್ರೂಪ್ ಸಂಸ್ಥೆಯ ಔಷಧ ಮಳಿಗೆ ‘ನ್ಯಾಚುರಲ್ ಮೆಡಿಕಲ್ಸ್’ನ 2ನೇ ಶಾಖೆ ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಬಲ್ಮಠ ರಸ್ತೆಯ ಮೈಲ್‌ಸ್ಟೋನ್ 25 ಕಟ್ಟಡದಲ್ಲಿ ಉದ್ಘಾಟನೆಗೊಳ

13 Feb 2026 3:19 pm
ಮಾನ್ವಿಯಲ್ಲಿ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ದಿಟ್ಟ ಹೆಜ್ಜೆ

ಸಂಜೆ 7ರಿಂದ 9ರವರೆಗೆ ಮೊಬೈಲ್, ಟಿ.ವಿ. ಬಂದ್ ಜಾಗೃತಿ

13 Feb 2026 3:10 pm
ಬದುಕು ಉಳಿಸುವ ರಸ್ತೆ ಸುರಕ್ಷಾ ನಿಯಮಗಳ ಪಾಲನೆ

ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಇದರಲ್ಲಿ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಬಾಯಿ, ಮುಖ ಮತ್ತು ದವಡೆ ತಜ್ಞರು ಸಾಮಾನ್ಯವಾಗಿ ಬಾಯಿ, ಮುಖ ಮತ್ತು ದವಡೆಗೆ ಸಂಬಂಧಪಟ್ಟ ರೋಗಗಳಿಗ

13 Feb 2026 3:02 pm
ಕಲಬುರಗಿಯಲ್ಲಿ ಸುಗಮ ಸಂಚಾರಕ್ಕೆ ‘ಸೂಪರ್ ಪ್ಲ್ಯಾನ್’

ಸುರಕ್ಷತೆಗೆ ಹೆ‌ಲ್ಮೆಟ್ ಕಡ್ಡಾಯ; ಪಾಲಿಸದಿದ್ದರೆ ಬೀಳುತ್ತೆ ದಂಡ!

13 Feb 2026 3:01 pm
ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ಇರುವೈಲು ತಾರಾನಾಥ ಪೂಜಾರಿ ನೇಮಕ

ಮೂಡುಬಿದಿರೆ: ಕನಾ೯ಟಕ ಹೈಕೋರ್ಟ್‌ನ ಪದಾಂಕಿತ ಹಿರಿಯ ವಕೀಲರಾದ ಇರುವೈಲು ತಾರಾನಾಥ ಪೂಜಾರಿ ಅವರನ್ನು ಕರ್ನಾಟಕ ಸರಕಾರವು ರಾಜ್ಯದ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ನೇಮಕ ಮಾಡಿದೆ. ಅಡ್ವಕೇಟ್ ಸಂತೋಷ್ ಎಸ್. ಗೋಗಿ, ಹೆಚ್ಚುವರಿ

13 Feb 2026 2:49 pm
ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಡಿವೈಎಫ್‌ಐ ವಿರೋಧ

ಮಂಗಳೂರು, ಫೆ.13: ಮಹಾನಗರ ಪಾಲಿಕೆ ಆಡಳಿತವು ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಮೂರು ವರುಷಗಳಿಗೊಮ್ಮೆ ಪರಿಷ್ಕೃತಗೊಳಿಸಲಿರುವ ಅವಕಾಶಗಳನ್ನು ಕೈಬಿಟ್ಟು ಪ್ರತೀ ವರುಷ ಶೇಕಡಾ 3ರಷ್ಟು ಏರಿಕೆಗೆ ಮುಂದಾಗಿದೆ. ಇದನ್ನು ವಿರೋಧಿಸು

13 Feb 2026 2:47 pm
ಭಟ್ಕಳ: ಸಮಾಜದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ; ಅಂತರ ಜಮಾಅತ್ ಸಮ್ಮೇಳನದಲ್ಲಿ 70 ನಿರ್ಣಯ

ಭಟ್ಕಳ: ಮತಭೇದಗಳನ್ನು ದೂರ ಮಾಡಿ ಒಗ್ಗಟ್ಟನ್ನು ಬಲಪಡಿಸಿದಾಗ ಮಾತ್ರ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಐದನೇ ಅಂತರಜಮಾಅತ್ ಸಮ್ಮೇಳನದ ಸಂಚಾಲಕ ಅತೀಕುರ್ರಹ್ಮಾನ್ ಮುನಿರಿ ಹೇಳಿದರು. ಫೆ. 11ರಂದು ರಾತ್ರಿ 9 ಗಂಟೆಗೆ ತಂಝೀಮ್ ಮಿ

13 Feb 2026 2:42 pm
ಫೆಬ್ರವರಿ 15ರಂದು ಮಂಗಳೂರಿನಲ್ಲಿ ಇಹ್ಸಾನೋತ್ಸವ–26 ಘೋಷಣಾ ಸಮಾವೇಶ

ಮಂಗಳೂರು: ಸುನ್ನಿ ಸಂಘ ಕುಟುಂಬವು ಉತ್ತರ ಕರ್ನಾಟಕದಲ್ಲಿ ಕೈಗೊಂಡಿರುವ ಶೈಕ್ಷಣಿಕ ಕ್ರಾಂತಿಯ ಕಾರ್ಯಚಟುವಟಿಕೆಗಳನ್ನು ವಿವರಿಸುವ ‘ಇಹ್ಸಾನೋತ್ಸವ–26’ ಕಾರ್ಯಕ್ರಮವು ಏಪ್ರಿಲ್ 11 ಮತ್ತು 12ರಂದು ಅಡ್ಯಾರ್‌ ಕಣ್ಣೂರಿನಲ್ಲಿ ನಡೆ

13 Feb 2026 2:37 pm
ಬಾಂಗ್ಲಾದೇಶ ಚುನಾವಣೆ: ಪ್ರಧಾನಿ ಹುದ್ದೆಗೇರಲು ಬಿಎನ್‌ಪಿ ನಾಯಕ ತಾರಿಕ್ ರಹಮಾನ್ ಸಜ್ಜು

ಢಾಕಾ: ಸುದೀರ್ಘ ಕಾಲ ತನ್ನ ಹೆತ್ತವರ ನೆರಳಿನಲ್ಲಿ ಎಲೆಮರೆಯ ಕಾಯಿಯಂತೆ ಉಳಿದುಕೊಂಡಿದ್ದ ಬಾಂಗ್ಲಾದೇಶದ ಅತ್ಯಂತ ಪ್ರಭಾವಿ ರಾಜಕೀಯ ಕುಟುಂಬದ ಉತ್ತರಾಧಿಕಾರಿ ತಾರಿಕ್ ರಹಮಾನ್ ಅವರು ಕೊನೆಗೂ ಮುಂಚೂಣಿಗೆ ಬಂದಿದ್ದಾರೆ. ಬಾಂಗ್ಲ

13 Feb 2026 2:30 pm
ಫೆ.21ರಂದು ಕುದ್ರೋಳಿ ತೀರ್ಥಾಟನೆ

ಸಮಾಜದ ದಿಕ್ಕು ಬದಲಿಸಿದ ‘ನಾರಾಯಣ ಗುರುವಿನೆಡೆಗೆ ನಡಿಗೆ’

13 Feb 2026 2:30 pm
ಡಾ. ನಿತ್ಯಾನಂದ ಶೆಟ್ಟಿಯವರ ‘ಅಳವು ಅರಿಯದ ಭಾಷೆ’ ಪುಸ್ತಕ ಬಿಡುಗಡೆ

ಮಂಗಳೂರು, ಫೆ.13: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಿತ್ಯಾನಂದ ಬಿ. ಶೆಟ್ಟಿ ಅವರ, ‘ಅಳವು ಅರಿಯದ ಭಾಷೆ’ ಕಲೆ, ಸಮಾಜ, ಇತಿಹಾಸ ಪುಸ್ತಕವನ್ನು ಪ್ರಸಿದ್ಧ ಭಾಗವತ ಪಟ್ಲ ಸತೀಶ ಶೆಟ್ಟಿ ಬಿಡುಗಡೆಗೊಳಿಸಿದರ

13 Feb 2026 2:15 pm
ಮತ್ತೆ ಕುಸಿದ ಚಿನ್ನ; ಇಂದಿನ ದರವೆಷ್ಟು?

ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರವೃತ್ತಿಗಳು, ಅಮೆರಿಕನ್ ಡಾಲರ್ ನಲ್ಲಿನ ಚಲನೆಗಳು, ಬಡ್ಡಿದರಗಳು ಮತ್ತು ಭೌಗೋಳಿಕ ರಾಜಕೀಯ ಬೆಳವಣಿಗೆಗಳು ಮೊದಲಾಗಿ ಅನೇಕ ಅಂಶಗಳಿಂದ ಚಿನ್ನದ ಬೆಲೆ ಏರಿಳಿತ ಕಾಣುತ್ತದೆ. ಜನವರಿಯಲ್ಲಿ ಅಭೂತಪ

13 Feb 2026 12:55 pm
Madhya Pradesh | ʼವ್ಯಾಲೆಂಟೇನ್ಸ್ ಡೇʼ ಕಾರ್ಯಕ್ರಮಕ್ಕೆ ಅಡ್ಡಿ: ಇಂದೋರ್ ನ ಕಾಲೇಜಿನಲ್ಲಿ ಬಜರಂಗದಳದ ಕಾರ್ಯಕರ್ತರಿಂದ ದಾಂಧಲೆ

ಇಂದೋರ್: ʼವ್ಯಾಲೆಂಟೇನ್ಸ್ ಡೇʼ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಇಂದೋರ್ ನ ನಾರ್ಸಿ ಮಂಜೀ ಕಾಲೇಜಿನಲ್ಲಿ ಬಜರಂಗದಳದ ಕಾರ್ಯಕರ್ತರಿಂದ ದಾಂಧಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಕೆಲಕಾಲ ಕಾಲೇಜ

13 Feb 2026 12:34 pm
Tumakuru | ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಹತ್ಯೆಗೈದ ಪುತ್ರಿ !

ತುಮಕೂರು : ತಾಲೂಕಿನ ಅನುಪನಹಳ್ಳಿಯಲ್ಲಿ ಜ್ಯೋತಿಷಿಯ ಮಾತು ನಂಬಿ ಮಗಳೇ ತಾಯಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಅನುಪನಹಳ್ಳಿಯ ಪುಷ್ಪಲತಾ (55) ಎಂದು ಗುರುತಿಸಲಾಗಿದೆ. ಅವರು ಇತ್ತೀಚೆಗೆ ತ

13 Feb 2026 12:03 pm
Kerala | ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಲು ಫುಟ್ಪಾತ್ ಮೇಲೇರಿದ ಸವಾರನನ್ನು ತಡೆದ ವೃದ್ಧೆ

ʼಅಮ್ಮಚ್ಚಿʼಯ ಪೊಲೀಸ್ ಪಾಠಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜನರು

13 Feb 2026 11:59 am
Raichur | ಬಾಲ್ಯವಿವಾಹ–ಬಾಲಕಾರ್ಮಿಕತೆ ತಡೆಗೆ ಸಮನ್ವಯ ಅಗತ್ಯ : ಎಸ್‌ಪಿ ಅರುಣಾಂಗ್ಷುಗಿರಿ

ರಾಯಚೂರು : ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್

13 Feb 2026 11:52 am
‘ಸಾಗರಮಾಲಾ’ ಮೂಲಕ ಉತ್ತರಕನ್ನಡದ ಸಮುದ್ರ ತೀರ ಮಾರಾಟಕ್ಕೆ?

ಸ್ಥಳೀಯ ಮೀನುಗಾರರಿಂದ ತೀವ್ರ ಪ್ರತಿಭಟನೆ

13 Feb 2026 11:45 am
ವಾರ್ತಾಭಾರತಿ ಫೇಸ್‌ಬುಕ್ ಪೇಜ್‌ನಲ್ಲಿ ಅವಾಚ್ಯ ಕಮೆಂಟ್: ಆರೋಪಿಯ ಬಂಧನ

ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಕಾಮೆಂಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಮತ್ತಿಕೆರೆ ನಿವಾಸಿ ಪ್ರಕಾಶ್ ಎಸ್ (45)

13 Feb 2026 11:39 am
Moodbidri | ರಸ್ತೆ ಅಪಘಾತ: ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಮೂಡುಬಿದಿರೆ : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು–ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು

13 Feb 2026 11:19 am
ಮಧ್ಯಪ್ರದೇಶ: ಪತ್ನಿಯ ಗರ್ಭಪಾತ ಬಳಿಕ ಉಗ್ರದೇವತೆಯನ್ನು ತೃಪ್ತಿಪಡಿಸಲು ನೆರೆಮನೆಯ ಇಬ್ಬರ ಶಿರಚ್ಛೇದ!

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಆಚರಣೆಯ ವೇಳೆ 21 ವರ್ಷದ ವ್ಯಕ್ತಿಯೊಬ್ಬ ಹರಿತವಾದ ಆಯುಧಗಳಿಂದ ಇಬ್ಬರು ನೆರೆಮನೆಯವರನ್ನು ಶಿರಚ್ಛೇದ ಮಾಡಿದ್ದಾಗಿ ಆರೋಪಿಸಲಾಗಿದೆ. ಮಧ್ಯಪ್ರವೇಶಿಸಲು ಯತ್ನ

13 Feb 2026 11:17 am
Hoskote | ಭೀಕರ ರಸ್ತೆ ಅಪಘಾತ : 7 ಮಂದಿ ಸ್ಥಳದಲ್ಲೇ ಮೃತ್ಯು

ಹೊಸಕೋಟೆ : ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್

13 Feb 2026 11:03 am
Chikkamagaluru | ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ದೃಶ್ಯ ಸೆರೆ

ಚಿರತೆ–ಬ್ಲಾಕ್ ಪ್ಯಾಂಥರ್ ಒಟ್ಟಿಗೆ ನೀರು ಕುಡಿಯುತ್ತಿರುವ ದೃಶ್ಯ ವೈರಲ್

13 Feb 2026 10:44 am
ಮಹಾಶ್ವೇತಾದೇವಿ - ಹೋರಾಟದ ಛಲ ಮತ್ತು ಪ್ರಶಸ್ತಿಗಳನ್ನು ತಿರಸ್ಕರಿಸಿದ ದಿಟ್ಟತನ

ಪ್ರಶಸ್ತಿ-ಪುರಸ್ಕಾರಗಳು ಹೆಚ್ಚಿನ ಸಂದರ್ಭಗಳಲ್ಲಿ ರಾಜಕೀಯ ಪ್ರೇರಿತ. ಲೇಖಕನ ಬರವಣಿಗೆಯ ಗುಣಮಟ್ಟವೊಂದೇ ಪ್ರಶಸ್ತಿಗೆ ಮಾನದಂಡ ಆಗಿರುವುದಿಲ್ಲ; ರಾಜಕೀಯ ಅಧಿಕಾರ-ಸಿದ್ಧಾಂತಕ್ಕೆ ಹೊಂದಿಕೆಯಾಗುವವರಿಗೆ ಪ್ರಶಸ್ತಿ- ಪುರಸ್ಕಾ

13 Feb 2026 10:35 am
Gen Z ದಂಗೆಯ ಬಳಿಕದ ಮೊದಲ ಚುನಾವಣೆ: ಬಾಂಗ್ಲಾದೇಶದಲ್ಲಿ ಬಿಎನ್‌ಪಿ ಗೆ ಭರ್ಜರಿ ಬಹುಮತ

ಢಾಕಾ: 2024ರಲ್ಲಿ ನಡೆದ Gen Z ನೇತೃತ್ವದ ದಂಗೆಯ ಬಳಿಕ ಮೊದಲ ಬಾರಿಗೆ ನಡೆದ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಭರ್ಜರಿ ಬಹುಮತ ಸಾಧಿಸಿದೆ . ದಕ್ಷಿಣ ಏಷ್ಯಾದ ರಾಷ್ಟ್ರದಲ್ಲಿ ರಾಜಕ

13 Feb 2026 9:37 am
‘ವಂದೇ ಮಾತರಂ’ ದುರ್ಬಳಕೆಯಾಗದಿರಲಿ

ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಎಲ್ಲ ಸಮಸ್ಯೆಗಳನ್ನು ಬದಿಗೊತ್ತಿ ‘ವಂದೇ ಮಾತರಂ’ ಗೀತೆಯ ಪರವಾಗಿ ಬಿಜೆಪಿ ನಾಯಕರು ಗಂಟೆಗಟ್ಟಳೆ ಮಾತನಾಡಿದರು. ಇಂಡಿಗೋ ವಿಮಾನಗಳ ಸ್ಥಗಿತ, ರೂಪಾಯಿ ಬೆಲೆಯಿಳಿಕೆ, ಅದಾನಿ ಮೇಲಿನ ಆರೋಪ ಇವೆಲ್

13 Feb 2026 8:42 am
ಖಾಸಗಿ ಜಮೀನಿನಲ್ಲಿ ಕಬ್ಬಿಣದ ಅದಿರು ಅಕ್ರಮ ದಾಸ್ತಾನು

ವರದಿ ಸಲ್ಲಿಸಿದರೂ ಕ್ರಮಕೈಗೊಳ್ಳದ ಸರಕಾರ

13 Feb 2026 8:37 am
ಲಡಾಖ್ ಗೆ ರಾಜ್ಯದ ಸ್ಥಾನಮಾನ ಇಲ್ಲ: ಕೇಂದ್ರದ ಸ್ಪಷ್ಟನೆ

ಜಮ್ಮು: ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ಗೆ ಆರನೇ ಶೆಡ್ಯೂಲ್ ಅಥವಾ ರಾಜ್ಯದ ಸ್ಥಾನಮಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಡಿಸಿದೆ. ದೆಹಲಿಯಲ್ಲಿ ಕಳೆದ ವಾರ ಈ ಭಾಗದ ಎರಡು ಪ್ರಮುಖ ರಾಜಕೀಯ ಸಂಘಟನೆಗಳ

13 Feb 2026 8:00 am
ಬಾಂಗ್ಲಾ ಮತ ಎಣಿಕೆ: ಬಿಎನ್‌ಪಿಗೆ ಆರಂಭಿಕ ಮುನ್ನಡೆ

ಢಾಕಾ: ಬಾಂಗ್ಲಾದೇಶ ಸಂಸತ್ತಿಗೆ ಗುರುವಾರ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ತಾರೀಕ್ ರಹ್ಮಾನ್ ನೇತೃತ್ವದ ಬಾಂಗ್ಲಾದೆಶ ನ್ಯಾಷನಲಿಸ್ಟ್ ಪಾರ್ಟಿಗೆ ಆರಂಭಿಕ ಮುನ್ನಡೆ ದೊರಕಿದೆ. ಬಿಎನ್ಪಿ ಅಧ್ಯಕ್ಷ ತಾರೀಕ್ ರಹ್ಮಾನ

13 Feb 2026 7:40 am
ಬೆಂಗಳೂರು | ಫೆ.14ರಂದು ‘ಮಲಬಾರ್ ಮುಸ್ಲಿಮ್ ಅಸೋಸಿಯೇಷನ್’ನ 90ನೇ ವಾರ್ಷಿಕೋತ್ಸವ: ಡಾ.ಎನ್.ಎ.ಮುಹಮ್ಮದ್

ಬೆಂಗಳೂರು, ಫೆ.12: ಮಲಬಾರ್ ಮುಸ್ಲಿಮ್ ಅಸೋಸಿಯೇಷನ್(ಎಂ.ಎಂ.ಎ)ನ 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಫೆ.14ರ ಮಧ್ಯಾಹ್ನ 2ರಿಂದ ರಾತ್ರಿ 10 ಗಂಟೆಯ ವರೆಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗ

12 Feb 2026 11:29 pm
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ : ಝಮೀರ್ ಆಪ್ತನ ವಿರುದ್ಧದ ಲೋಕಾಯುಕ್ತ ತನಿಖೆಗೆ ತಡೆ

ಬೆಂಗಳೂರು, ಫೆ.12: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಲೋಕಾಯುಕ್ತ ಪೊಲೀಸರು ದಾಖಲಿ

12 Feb 2026 11:15 pm
ತಿಹಾರ್ ಜೈಲು ಪಾಲಾದ ನಟ ರಾಜ್‌ಪಾಲ್ ಯಾದವ್; ನಟನೆಯಿಂದ ನಿರ್ದೇಶನಕ್ಕಿಳಿದು ಸೋತ ಹಾಸ್ಯನಟನ ಬದುಕಿನ ಏಳು ಬೀಳು

ದೆಹಲಿ ಹೈಕೋರ್ಟ್ ದೀರ್ಘಕಾಲದಿಂದ ಬಾಕಿ ಉಳಿದಿರುವ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಹೆಚ್ಚಿನ ಗಡುವು ನೀಡಲು ನಿರಾಕರಿಸಿದ ನಂತರ, ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಫೆಬ್ರವರಿ 5 ರಂದು ತಿಹಾರ್ ಜೈಲಿನಲ್ಲಿ ಶರಣಾದರು. ಜೈಲು ಅಧಿಕಾ

12 Feb 2026 11:08 pm
Bhalki | ದೈವ, ರಾಷ್ಟ್ರಪಿತರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

ಭಾಲ್ಕಿ : ಸಾರ್ವಜನಿಕವಾಗಿ ದೈವಗಳ ಮತ್ತು ರಾಷ್ಟ್ರಪಿತರ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವು ಲೋಖಂಡೆ, ಸಚೀನ್ ಜ

12 Feb 2026 10:59 pm
ವಿಜಯನಗರ | ವಸಂತ ವೈಭವ ಉತ್ಸವಕ್ಕೆ ಚಾಲನೆ

ವಿಜಯನಗರ (ಹೊಸಪೇಟೆ)  : ವಸಂತ ವೈಭವ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಚಾಲನೆ ನೀಡಿದರು. ನಗರದ ವಾಡಕರಾಯ ದೇವಸ್ಥಾನದಿಂದ ಆರಂಭವಾದ ಭವ್ಯ ಮೆರವ

12 Feb 2026 10:48 pm
ಜಾರ್ಖಂಡ್| ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ ಶಿಕ್ಷೆ, ಊಟ ನಿರಾಕರಣೆ: ಆರೋಪ

ರಾಂಚಿ, ಫೆ. 12: ಜಾರ್ಖಂಡ್‌ನ ದುಮ್ಕಾದ ಜರ್ಮುಂಡಿ ಬಾಲಕಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಸರಸ್ವತಿ ಪೂಜೆಗೆ 100 ರೂ. ದೇಣಿಗೆ ತರಲಿಲ್ಲ ಎಂಬ ಕಾರಣಕ್ಕೆ ಅವರಿಗೆ 100 ಸಿಟ್ ಅಪ್‌ಗಳ ಶಿಕ್ಷೆ ನೀಡಿದ ಹಾಗೂ ಮಧ್ಯಾಹ್ನದ ಊಟ ನಿರಾಕರ

12 Feb 2026 10:45 pm
ವಿಜಯನಗರ | ಹಂಪಿ ಬೈ-ಸ್ಕೈಗೆ ಚಾಲನೆ

ಆಕಾಶದಿಂದ ಸ್ಮಾರಕಗಳ ದರ್ಶನಕ್ಕೆ ಅವಕಾಶ

12 Feb 2026 10:44 pm
ಕೇಂದ್ರ ಸರಕಾರ ನರೇಗಾ ಮೂಲ ಸ್ವರೂಪ ಬದಲಾವಣೆ ಮಾಡಿದೆ: ಸುಧೀರ್ ಕುಮಾರ್ ಮುರೊಳ್ಳಿ

ಬಂಟ್ವಾಳ: ಯಪಿಎ ಸರಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿ ಜನಪರ ನರೇಗಾ ಯೋಜನೆ ಜಾರಿ ಗೊಂಡಿದ್ದು, ಆದರೆ ಗ್ರಾಮೀಣ ಜನತೆಯ ಉದ್ಯೋಗ ಕಸಿಯುವ ದೃಷ್ಟಿಯಿಂದ ಕೇಂದ್ರ ಸರಕಾರ ನರೇಗಾ ಮೂಲ ಸ್ವರೂಪ ಬದಲಾವಣೆ ಮಾಡಿದೆ ಎಂದು ಕೆಪಿಸಿಸ

12 Feb 2026 10:43 pm
ಬಜೆಟ್‍ನಲ್ಲಿ 10 ಸಾವಿರ ಕೋಟಿ ರೂ.ನೀಡಲು ಸಿಎಂಗೆ ‘ಹಿಂದುಳಿದ ಜಾತಿಗಳ ಒಕ್ಕೂಟ’ ಮನವಿ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2026-27ನೇ ಸಾಲಿನ ಬಜೆಟ್‍ನಲ್ಲಿ 10 ಸಾವಿರ ಕೋಟಿ ರೂ.ನೀಡಬೇಕು ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಗುರುವಾರ ವಿಧಾನಸೌ

12 Feb 2026 10:39 pm
ನಾಳೆ ನೂತನ ಪ್ರಧಾನಿ ಕಾರ್ಯಾಲಯ ‘ಸೇವಾತೀರ್ಥ’, ಸಚಿವಾಲಯ ಸಂಕೀರ್ಣ ‘ಕರ್ತವ್ಯ ಭವನ’ ಉದ್ಘಾಟನೆ

ಹೊಸದಿಲ್ಲಿ,ಫೆ.12: ನೂತನ ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ ಹಾಗೂ ಕೇಂದ್ರ ಸರಕಾರದ ವಿವಿಧ ಕಚೇರಿ ಮತ್ತು ಸಚಿವಾಲಯಗಳ ಸಂಕೀರ್ಣ ‘ಕರ್ತವ್ಯ ಭವನ’ದ 1 ಹಾಗೂ 2 ಕಟ್ಟಡಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಲಿ

12 Feb 2026 10:39 pm
ಫ್ರಾನ್ಸ್‌ನಿಂದ 114 ರಾಫೇಲ್ ಫೈಟರ್ ಜೆಟ್‌ಗಳ ಖರೀದಿಗೆ ಡಿಎಸಿ ಅನುಮೋದನೆ

ಹೊಸದಿಲ್ಲಿ,ಫೆ.12: ಫ್ರಾನ್ಸ್‌ನಿಂದ 114 ರಾಫೇಲ್ ಫೈಟರ್ ಜೆಟ್‌ಗಳನ್ನು ಖರೀದಿಸುವ ಮಹತ್ವದ ಪ್ರಸ್ತಾವನೆಗೆ ರಕ್ಷಣಾ ಖರೀದಿ ಮಂಡಳಿ(ಡಿಎಸಿ)ಯು ಗುರುವಾರ ಅನುಮೋದನೆ ನೀಡಿದೆ. ಭಾರತವು ಹಿಂದೆಂದೂ ಇಲ್ಲದಂತಹ ಬೃಹತ್ ಗಾತ್ರದ ವಿಮಾನಗಳ

12 Feb 2026 10:38 pm
Bidar | ಶಾಲಾ ಅಭಿವೃದ್ಧಿ ಅನುದಾನದಲ್ಲಿ ಭ್ರಷ್ಟಾಚಾರ ಆರೋಪ: ತನಿಖೆಗೆ ಯುವ ಕ್ರಾಂತಿ ಸಂಘಟನೆ ಆಗ್ರಹ

ಬೀದರ್: ಜಿಲ್ಲೆಯ ಔರಾದ್ ಹಾಗೂ ಕಮಲನಗರ್ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಭಾರೀ ಪ್ರಮಾಣದ ಭ್

12 Feb 2026 10:37 pm
7.11 ಕೋಟಿ ರೂ. ಎಟಿಎಂ ಹಣ ದರೋಡೆ ಪ್ರಕರಣ: ನ್ಯಾಯಾಲಯಕ್ಕೆ 9 ಮಂದಿ ವಿರುದ್ಧ 1,328 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಬರೋಬ್ಬರಿ 7.11 ಕೋಟಿ ರೂಪಾಯಿ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿದ್ದಾಪುರ ಠಾಣೆಯ poಲೀಸರು ಕಾನ್‍ಸ್ಟೇಬಲ್ ಅಣ್ಣಪ್ಪ ನಾಯ್ಕ್ ಸಹಿತ 9 ಮಂದಿ ವಿರುದ್ಧ ಬೆಂಗಳೂರಿನ 56ನೇ ಸಿಸಿಎಚ

12 Feb 2026 10:36 pm
T20 ವಿಶ್ವಕಪ್ | ನಮೀಬಿಯಾ ವಿರುದ್ಧ ಭಾರತಕ್ಕೆ 93 ರನ್ ಗಳ ಗೆಲುವು

  Photo Credit: BCCI ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 93 ರನ್ ಗಳ ಭರ್ಜರಿ ಗೆಲುವು ಪಡೆಯಿತು.

12 Feb 2026 10:35 pm
Bidar | ಯುವಜನತೆ ದೇಶೀಯ ಕ್ರೀಡೆಗಳತ್ತ ಒಲವು ತೋರಿಸಲಿ : ಶಾಸಕ ಪ್ರಭು ಚೌವ್ಹಾಣ್

ಇಚ್ಛಾಪೂರ್ತಿ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ

12 Feb 2026 10:34 pm
ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ್

‘2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ 25 ಕೋಟಿ ರೂ. ಮಂಜೂರು

12 Feb 2026 10:33 pm
ಬೀದರ್ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯ : ಡಿಸಿ ಶಿಲ್ಪಾ ಶರ್ಮಾ

ಬೀದರ್: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ನಗರದ ಶಾಹಿನ್ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಉಪನ

12 Feb 2026 10:30 pm
ಬ್ಯಾಂಕ್ ಸೀಲ್ ದುರ್ಬಳಕೆ: ನಗರಸಭೆಗೆ ವಂಚನೆ

ಉಡುಪಿ, ಫೆ.12: ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್

12 Feb 2026 10:29 pm
ಶಿಕ್ಷಕ ಭಡ್ತಿಗೆ ಅರ್ಹತಾ ಪರೀಕ್ಷೆ ಮುಂದೂಡಿಕೆ, ಎ.21ರಿಂದ ಆರಂಭ

ಬೆಂಗಳೂರು : ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಭಡ್ತಿ ನೀಡಲು ನಿಗಧಿಪಡಿಸಿದ್ದ ಅರ್ಹತಾ ಪರೀಕ್ಷೆಯ ಮಾರ್ಪಡಿಸಿದ್ದು, ಪರೀಕ್ಷೆಯು ಫೆ.22ರ ಬದಲಿಗೆ ಎ.21ರಿಂದ

12 Feb 2026 10:29 pm
ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಫೆ.12: ಕಂಪೆನಿಯೊಂದ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜ್ ಸ್ಟೀಫನ್ ರೆಗೋ ಎಂಬವರು ಸಾಮ

12 Feb 2026 10:26 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‍ಗೆ ಅನುಮತಿ : ಸಚಿವ ಸಂಪುಟ ನಿರ್ಧಾರ

ಬೆಂಗಳೂರು ಟರ್ಫ್ ಕ್ಲಬ್ ಕುಣಿಗಲ್‍ಗೆ ಸ್ಥಳಾಂತರ : ಎಚ್.ಕೆ.ಪಾಟೀಲ್

12 Feb 2026 10:22 pm
ದೇವದುರ್ಗ | ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಜೆಸಿಟಿಯು ಆಗ್ರಹ

ದೇವದುರ್ಗ: ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ದುಡಿಯುವ ವರ್ಗದ ವಿರೋಧಿಯಾಗಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು (ಲೇಬರ್ ಕೋಡ್) ಜಾರಿಗೆ ತಂದಿದ್ದು, ಕಾರ್ಮಿಕ ವರ್ಗಕ್ಕೆ ಯಾವುದೇ ಸೇವಾ ಸೌಲಭ್ಯಗಳನ್ನು ನೀಡ

12 Feb 2026 10:21 pm
ದೇಶಾದ್ಯಂತ ನ್ಯಾಯಾಲಯಗಳಲ್ಲಿ 2.24 ಲಕ್ಷಕ್ಕೂ ಅಧಿಕ ಪೊಕ್ಸೊ ಪ್ರಕರಣಗಳು ಬಾಕಿ: ಕೇಂದ್ರ ಸರಕಾರ ಮಾಹಿತಿ

ಹೊಸದಿಲ್ಲಿ,ಫೆ.12: ಸರಕಾರವು ಬುಧವಾರ ಸಂಸತ್ತಿನಲ್ಲಿ ಮಂಡಿಸಿದ ಅಂಕಿಅಂಶಗಳಂತೆ ದೇಶಾದ್ಯಂತ ನ್ಯಾಯಾಲಯಗಳಲ್ಲಿ 2.24 ಲಕ್ಷಕ್ಕೂ ಅಧಿಕ ಪೊಕ್ಸೊ ಪ್ರಕರಣಗಳು ಬಾಕಿಯಿದ್ದು,ವಿಚಾರಣೆಗಳು ಆರು ತಿಂಗಳಿನಿಂದ ಹಿಡಿದು ನಾಲ್ಕು ವರ್ಷಗಳಿ

12 Feb 2026 10:20 pm
ಶಹಾಬಾದ್‌ | ಪರಿಸರದ ವಿನಾಶದಿಂದ ಮನುಕುಲಕ್ಕೆ ಉಳಿಗಾಲವಿಲ್ಲ: ಮಲ್ಲಿನಾಥ ಪಾಟೀಲ

ಶಹಾಬಾದ್‌: ಅಭಿವೃದ್ಧಿ ಹೆಸರಿನಲ್ಲಿ ಗಿಡ-ಮರಗಳನ್ನು ಕಡಿದು ಅರಣ್ಯ ಪ್ರದೇಶಗಳನ್ನು ನಾಶಪಡಿಸುತ್ತಿರುವ ಪರಿಣಾಮ ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ವನ್ಯಜೀವಿ ಸಂಕುಲಗಳು ವಿನಾಶದ ಅಂಚಿಗೆ ತಲುಪುತ್ತಿವೆ. ಪರಿಸರದ ವಿನಾ

12 Feb 2026 10:17 pm
ವಾಡಿ | ನಾಲ್ಕು ಕಾರ್ಮಿಕ ಸಂಹಿತೆಗಳು ಹಿಂಪಡೆಯಬೇಕು: ಶರಣಬಸು ಸಿರೂರಕರ ಆಗ್ರಹ

ವಾಡಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಕಾನೂನುಗಳು ಕಾರ್ಪೊರೇಟ್ ಪರವಾಗಿದ್ದು, ಕಾರ್ಮಿಕರ ಕೆಲಸದ ಭದ್ರತೆ ಹಾಗೂ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳುವ ಹುನ್ನಾರವಾಗಿದೆ. ಈ ಕಾನೂನುಗಳನ್ನು ಕೂಡಲೇ

12 Feb 2026 10:13 pm
ಮಾ.6ರಂದು ರಾಜ್ಯ ಬಜೆಟ್ ಮಂಡನೆ : ಸಚಿವ ಸಂಪುಟ ನಿರ್ಣಯ

ʼಶಕ್ತಿ ಯೋಜನೆʼ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧಾರ

12 Feb 2026 10:12 pm
ಆಳಂದ | ಸ್ಪರ್ಧಾತ್ಮಕ ಯುಗದಲ್ಲಿ ಮೃದು ಕೌಶಲ್ಯಗಳೇ ಯಶಸ್ಸಿನ ಮಂತ್ರ : ಡಾ.ಶುಷ್ಮಾ

ಆಳಂದ: ಲಿಂಕ್ಡ್‌ಇನ್ ನ ಇತ್ತೀಚಿನ ಸಂಶೋಧನೆಯ ಪ್ರಕಾರ ಶೇ.85 ರಷ್ಟು ಉದ್ಯೋಗ ಯಶಸ್ಸು ಮೃದು ಕೌಶಲ್ಯಗಳಿಂದ ಸಾಧ್ಯವಾಗುತ್ತದೆ. ಐಐಟಿ ಸಂಶೋಧನೆ ಪ್ರಕಾರ ಹೆಚ್ಚಿನ ಭಾವನಾತ್ಮಕ ಬುದ್ಧಿಮತ್ತೆ ಹೊಂದಿರುವ ಎಂಜಿನಿಯರ್‌ಗಳ ತಂಡಗಳು ಇ

12 Feb 2026 10:08 pm
ಸೇಡಂ | ರಾಜ್ಯ, ಕೇಂದ್ರ ಸರಕಾರದ ರೈತ -ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಸೇಡಂ: ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ (AIUTUC) ಸೇರಿದಂತೆ ಹಲವು ಕಾರ್ಮಿಕ ಮತ್ತು ರೈತ ಸಂಘಟನೆಗಳ ನೇತೃತ್ವದಲ್ಲಿ ಗುರು

12 Feb 2026 10:03 pm