ಸಿಂಧನೂರು : ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಮತ್ತು ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಿದ್ದ ಹದಿನೈದು ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕಾಗಿ ಆಗ್ರ
ಮಂಗಳೂರು, ನ.22 : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ಹಂಪನಕಟ್ಟ
ಹೈದರಾಬಾದ್,ನ.20: ತಮ್ಮ ಬ್ರಾಂಡ್ ಅಥವಾ ಉತ್ಪನ್ನದ ಹೆಸರುಗಳಲ್ಲಿ ಓಆರ್ಎಸ್ ಪದವನ್ನು ಬಳಸುವ ಎಲ್ಲಾ ಪಾನೀಯಗಳ ಮಾರಾಟವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ ( ಎಫ್ಎಸ್ಎ
ಲಕ್ನೋ,ನ.22: ಉತ್ತರಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟವು ಬಲವಾದ ಸಾಧನೆ ಮಾಡಿದ್ದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಮತದಾರರನ್ನು ಮತದಾರಪಟ್ಟಿಯಿಂದ ತೆಗೆದುಹಾಕ
ಹೊಸದಿಲ್ಲಿ, ನ. 22: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಐವರು ಸದಸ್ಯ
ಅಹ್ಮದಾಬಾದ್, ನ. 22: ಗುಜರಾತ್ನ ವಡೋದರಾದ ಶಾಲೆಯೊಂದರಲ್ಲಿ ಶನಿವಾರ ಕರ್ತವ್ಯ ನಿರತರಾಗಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರ ಸಾವು ಸಿಬ್ಬಂದಿಯ ಮೇಲೆ ಎಸ್ಐ
ಮೂಡುಬಿದಿರೆ: ಕ್ರೀಡೆಯು ನಮಗೆ ಸಮಯದ ನಿರ್ವಹಣೆಯನ್ನು, ಸರಿಯಾದ ವೇಳೆಯಲ್ಲಿ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವಂತಹ ಅನೇಕ ಬದುಕಿನ ಅವಕಾಶಗಳನ್ನು ನೀಡುತ್ತದೆ ಎಂದು ಕಬಡ್ಡಿ ರಾಷ್ಟ್ರೀಯ ಆಟಗಾರ್ತಿ ದೀಕ್ಷಾ ಕುಮಾರಿ ಹೇಳಿದ
ಉಡುಪಿ, ನ.22: ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ
ಉಡುಪಿ, ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ನ.23ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರಲ್ಲಿ ಸಂಭವಿಸಿದ್ದ ಎಲ್ಪಿಜಿ ಟ್ಯಾಂಕರ್ ದುರಂತದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ ಪರಿಹಾರ ಪ್ರಕಟಿಸಿರುವುದರಿಂದ, ಆ ಮೊತ್ತವನ್ನು ವಿಮಾ ಪರಿಹಾ
ವಾಷಿಂಗ್ಟನ್, ನ.22: ಸ್ಯಾನ್ ಫ್ರಾನ್ಸಿಸ್ಕೋ, ಲಾಸ್ ಏಂಜಲೀಸ್ ಮತ್ತು ನ್ಯೂಯಾರ್ಕ್ ಸೇರಿದಂತೆ ನಗರಗಳಿಗೆ ಅಮೆರಿಕಾದ ರಾಷ್ಟ್ರೀಯ ಭದ್ರತಾ ಇಲಾಖೆ ನೀಡುವ ಅನುದಾನಕ್ಕೆ ಏಕಪಕ್ಷೀಯ ಷರತ್ತು ವಿಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆ
ಜೊಹಾನ್ಸ್ ಬರ್ಗ್, ನ.22: ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಗುಂಪಿನ ಜಾಗತಿಕ ನಾಯಕರು ಜಿ20 ಶೃಂಗಸಭೆಯ ಪ್ರಾರಂಭದಲ್ಲಿ ಘೋಷಣೆಯನ್ನು ಅಂಗೀಕರಿಸಿದ್ದಾರೆ. ದಕ್ಷಿಣ ಆಫ್ರಿಕಾದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲ
ಜೊಹಾನ್ಸ್ ಬರ್ಗ್, ನ.22: ಮಾದಕ ವಸ್ತು-ಭಯೋತ್ಪಾದನೆ ಜಾಲವನ್ನು ಎದುರಿಸಲು ಪ್ರತ್ಯೇಕ ಜಿ20 ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದ್ದಾರೆ. ಫೆಂಟಾನಿಲ್ ನಂತಹ ಅಪಾಯಕಾರಿ ಸಂಶ್ಲೇಷಿತ ವಸ್ತುಗಳ ಹರಡುವಿಕೆ ಮತ್ತ
ಹೊಸದಿಲ್ಲಿ,ನ.22: ಕೇಂದ್ರ ಸರಕಾರವು ಶುಕ್ರವಾರ ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸಿದ್ದು,10 ಕಾರ್ಮಿಕ ಒಕ್ಕೂಟಗಳು ಈ ಸಂಹಿತೆಗಳು ಕಾರ್ಮಿಕ ವಿರೋಧಿ ಮತ್ತು ಉದ್ಯೋಗದಾತರ ಪರವಾಗಿವೆ ಎಂದು ಬಣ್ಣಿಸಿವ
ಬೆಂಗಳೂರು: ‘ರಾಜ್ಯ ರಾಜಕಾರಣದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಸ್ಪೋಟಕ ಬೆಳವಣಿಗೆಗಳು ಆಗಲಿವೆ. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದ ಸ್ಥಿತಿ ಇದೆ’ ಎಂದು ಕೇಂದ
ಉಡುಪಿ, ನ.22: ಉಡುಪಿ ಕ್ರೈಸ್ತ ಧರ್ಮಪ್ರಾಂತ ಮಟ್ಟದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ನ.23ರಂದು ರವಿವಾರ ಅಪರಾಹ್ನ 3:00 ಗಂಟೆಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ನಡೆಯಲಿದೆ. ವಾರ
ಉಡುಪಿ, ನ.22: ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯಗೊಂಡ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿಯ ಡಿಎಆರ್ ತಂಡ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡ
ಯಾದಗಿರಿ: ದೋರನಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗುವ ಸಂದರ್ಭದಲ್ಲಿಯೇ ವಡಗೇರಾ ಪಟ್ಟಣ ಪಂಚಾಯಿತಿ ಆಗುತ್ತಿತ್ತು. ಕೆಲವು ದಾಖಲೆಗಳ ವಿಳಂಬದಿಂದ ವಡಗೇರಾ ಆ ಪಟ್ಟಿಯಿಂದ ಹಿಂದೆ ಬಿದ್ದಿದೆ. ಮುಂಬರುವ ಕ್ಯಾಬಿನೆಟ್ನ
ಉಡುಪಿ, ನ.22: ಉಡುಪಿಯ ರಾಷ್ಟ್ರೀಯ ಸಂಘಟನೆ ‘ಆದಿಮ ಕಲಾ ಟ್ರಸ್ಟ್’ ಇತ್ತೀಚಿಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯಲ್ಲಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಿಲ್ಕೋಡು ಮತ್ತು ಮಾವಿನಕೆರೆಯಲ್ಲಿ ಬೃಹತ್ ಶಿಲಾಯುಗ ಕಾಲದ ಎರಡು ನಿಲ
ಯಾದಗಿರಿ: ಸಾಮಾಜಿಕ ಪ್ರಬುದ್ಧತೆ ಮೈಗೂಡಿಸಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಶಾಸಕ, ಸಚಿವರಾಗಿ ಅಭಿವೃದ್ಧಿ ಕೆಲಸಗಳು ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಂಬರುವ ದಿನ
ಯಾದಗಿರಿ: ಬಿಸಿಸಿಐ 15 ವರ್ಷದೊಳಗಿನ ಮಹಿಳೆಯರ ಏಕದಿನ ಟ್ರೋಫಿಯ ಆಯ್ಕೆ ಪಂದ್ಯಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಪ್ರಕಟಿಸಿರುವ ರಾಜ್ಯ ತಂಡಕ್ಕೆ ಯಾದಗಿರಿಯ ಗಾಂಧಿ ನಗರದ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ
ಖಾಂಡ್ವಾ (ಮಧ್ಯ ಪ್ರದೇಶ): ಖಾಂಡ್ವಾ ಜಿಲ್ಲೆಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ಹಾಸಿಗೆಯ ಮೇಲೆ ನಾಯಿಗಳು ವಿಶ್ರಾಂತಿ ಪಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಿಗೇ ಓರ್ವ ಸ್
ಬೆಂಗಳೂರು: ಪ್ರತಿಯೊಬ್ಬ ಮೀನುಗಾರ ಕುಟುಂಬಕ್ಕೂ ಶಾಶ್ವತ ಸೂರಿರಬೇಕು ಉದ್ದೇಶದಿಂದ ಮತ್ಯಾಶ್ರಯ ಯೋಜನೆ ಮೂಲಕ ವಸತಿ ರಹಿತ 10 ಸಾವಿರ ಮೀನುಗಾರರಿಗೆ ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಮೀನುಗಾರಿಕೆ ಮ
ಹೊಸದಿಲ್ಲಿ: ದಿಲ್ಲಿ ಪೊಲೀಸರು ಭಾರಿ ಅಂತಾರಾಷ್ಟ್ರೀಯ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದು, ಚೀನಾದಲ್ಲಿ ತಯಾರಾಗಿ, ತುರ್ಕಿಯಾ ಮೂಲಕ ಸರಬರಾಜಾಗಿ, ಪಾಕಿಸ್ತಾನದ ಮೂಲಕ ಭಾರತಕ್ಕೆ ಬರುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪತ್
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಸೇಡಂ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ
ಉಡುಪಿ, ನ.22: ಬಡ ಬೀಡಿ ಕಾರ್ಮಿಕರಿಗೆ ಕಾನೂನು ಬದ್ಧ ವೇತನ ನೀಡದ ಬೀಡಿ ಮಾಲಕರ ವಿರುದ್ಧ ಅನಿರ್ಧಿಷ್ಟವಾಧಿ ಅಹೋರಾತ್ರಿ ಧರಣಿ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಉಮೇಶ್ ಕುಂದರ್ ಹಾಗೂ ಪ್
ಬೆಂಗಳೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವುದು ಮಾತ್ರವಲ್ಲದೆ, ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶನಿವಾ
ಉಡುಪಿ, ನ.22: ಉಡುಪಿ ರೈಲ್ವೆ ಯಾತ್ರಿ ಸಂಘದ ಆಡಳಿತ ಮಂಡಳಿಯ ಸಭೆಯು ಮಂಗಳವಾರ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಧೀರಜ್ ಶಾಂತಿ ವಹಿಸಿದ್ದರು. ಕಾರ್ಯದರ್ಶಿ ಮಂಜುನಾಥ್ ಮಣಿಪ
‘ನಾರಿ ಚೇತನ : ಸಾಹಿತ್ಯದಲ್ಲಿ ಮಹಿಳಾ ಸಂವೇದನೆ’ ವಿಚಾರ ಸಂಕಿರಣ
ಯಾದಗಿರಿ: 70ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಡಿಸೆಂಬರ್ 6ರಂದು ಯಾದಗಿರಿಯಲ್ಲಿ ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ಸ್ವಾಭಿಮಾನಿ ಕನ್ನಡಿಗರ ಗಡಿನಾಡ ಹಬ್ಬ ಹಾಗೂ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ
ದುಬೈ: ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಪಂದ್ಯಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೂಡುಬಿದಿರೆ ತಾಲೂಕಿನ ಕೋಡೆಬಾಗಿಲು ನಿವಾಸಿ ಅನ್ಸಾರ್ ಅವರು ಎರಡು ಚಿ
ತುಮಕೂರು: ಸಾಹೇ ವಿವಿಯಲ್ಲಿ 14ನೇ ಘಟಿಕೋತ್ಸವ
ಕೊಣಾಜೆ : ಸ್ವಚ್ಛ ಗ್ರಾಮ ನಿರ್ಮಾಣ ನಿಟ್ಟಿನಲ್ಲಿ ಕಳೆದ 21 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ, ಸಂಪೂರ್ಣ ಯಶಸ್ಸು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ವಾರದೊಳಗೆ ತಾಲೂಕು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳ
ತುಮಕೂರು: ದೇಶದಲ್ಲಿ ಸಮಾನತೆ, ಸ್ವಾತಂತ್ರ್ಯಭಾತೃತ್ವದ ಮಾನವ ಘನತೆ ಹಾಗೂ ಸಾಮಾಜಿಕ ನ್ಯಾಯವನ್ನು ಒಳಗೊಂಡ ಆಶಯಗಳನ್ನು ಸಂವಿಧಾನ ಹೊಂದಿದ್ದು, ಈ ಆಶಯವನ್ನು ತುಮಕೂರಿನಲ್ಲಿ ಜನರ ಮನ-ಮನೆಗಳಿಗೆ ತಲುಪಿಸುವ ಮೂಲಕ ಪ್ರಜಾತಂತ್ರ ವ್
ಮಂಗಳೂರು, ನ.22: ಸರಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಅವರನ್ನು ಭವಿಷ್ಯದ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲು ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ನ.24ರಂದು
ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಗಳು
ಮಂಗಳೂರು, ನ.22: ಉಮೇಶ್ ಪಂಬದ ಸಮ್ಮಾನ ಸಮಿತಿ ಮಂಗಳೂರು, ದಿ.ಜಾರಪ್ಪ ಪಂಬದ ಸಂಸ್ಮರಣ ಸಮಿತಿ ಮತ್ತು ಯೆಯ್ಯಾಡಿ ಒಳಗುಡ್ಡೆ ಶ್ರೀಅರಸು ಧರ್ಮ ಜಾರಂದಾಯ ಬಂಟ ಮತ್ತು ವಾರಾಹಿ ದೈವಸ್ಥಾನ ವತಿಯಿಂದ ಉರ್ವಸ್ಟೋರ್ನ ಡಾ.ಬಿ.ಆರ್.ಅಂಬೇಡ್ಕರ
ಅಡ್ಡೂರು ಸೆಂಟ್ರಲ್ ಕಮಿಟಿಯ 2025–26ನೇ ಸಾಲಿನ ಮಹಾಸಭೆಯು ನ.21 ರಂದು ಮವಾದಿ ರೆಸಾರ್ಟ್ ಸಫ್ವಾ ದಮ್ಮಾಮ್ ನಲ್ಲಿ ಕಮಿಟಿಯ ಅಧ್ಯಕ್ಷರಾದ ಎಮ್ಎಸ್.ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಕಮಿಟಿಯ ಸಲಹೆಗಾರ ಎ.ಪಿ. ಮು
ಕಲಬುರಗಿ : ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಬೀರಪ್ಪ ಪೂಜಾರಿ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 9 ವರ್ಷಗಳ ಬಳಿಕ ಬೀರಪ್ಪ ಪೂಜಾರಿ ಪತ್ನಿ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ನಗರ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ನ್ಯೂಯಾರ್ಕ್ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ನಡುವಿನ ಶುಕ್ರವಾರದ ಶ್ವೇತಭವನ ಭೇಟಿಯು ರಾಜಕೀಯ ಪೈಪೋಟಿಯಿಂದ ತೀವ್ರಗೊಳ್ಳಲಿದೆ ಎಂಬ ನಿರೀಕ್ಷೆ ಹುಟ್ಟಿಸಿತ
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ
ಹೊಸದಿಲ್ಲಿ,ನ.22: ಅಮೆರಿಕದ ಸಂಸದೀಯ ಸಮಿತಿಯ ಹೊಸ ವರದಿಯೊಂದು ಮೇ ತಿಂಗಳಿನಲ್ಲಿ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಚೀನಾ ತನ್ನ ನೂತನ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ‘ಪರೀಕ್ಷಿಸಲು ಮತ್ತು ಉತ್ತೇಜಿಸ
ಬೆಂಗಳೂರು : ಮೆಕ್ಕೆ ಜೋಳ ಮತ್ತು ಹೆಸರುಕಾಳು ಬೆಳೆಯ ಬೆಲೆಗಳ ತೀವ್ರ ಕುಸಿದಿದೆ. ಆದ್ದರಿಂದ ಈ ತುರ್ತು ಗಮನ ಹರಿಸುವಂತೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾ
ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯಕ್ಷ
ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆ
ಬೆಳ್ತಂಗಡಿ; ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್
ರಾಯಚೂರು: ಮಾಹಿತಿ ಹಕ್ಕು ಕಾಯ್ದೆ ಪತ್ರಕರ್ತರಿಗೆ ಬಹಳ ಉಪಯುಕ್ತವಾಗಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪತ್ರಕರ್ತರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಜನರಿಗೆ ತಿಳಿಸಲು ಈ ಕಾಯ್ದೆ ಸಹಾಕರಿಯಾಗಲಿದೆ ಎಂದು ಮ
ಮಂಗಳೂರು, ನ.22: ಬಹುನಿರೀಕ್ಷೆಯ ಆಪರೇಷನ್ ಲಂಡನ್ ಕೆಫೆ ಚಲನಚಿತ್ರವು ಮರಾಠಿ, ಕನ್ನಡ, ಹಿಂದಿ ಭಾಷೆಯಲ್ಲಿ ನ.28ರಂದು ಸುಮಾರು 300ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಯುವನಟ ಕವೀಶ್ ಶೆಟ್ಟಿ ತಿಳಿಸಿದರು. ನಗರದ ಪತ್ರಿಕಾಭವ
ಬೆಂಗಳೂರು, ನ22: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ
ಮೈಸೂರು,ನ.22: ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ತಲೆ ಮೇಲೆ ಕೈ ಇಟ್ಟು 30 ತಿಂಗಳ ನಂತರ ಅಧಿಕಾರ ಬಿಟ್ಟುಕೊಡುತ್ತೇನೆ ಎಂದು ಹೇಳಿರುವ ಸಿದ್ಧರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ ವಚನ ಭ್ರಷ್ಟರಾಗಬೇಡಿ ಎಂದು ವಿಧಾನಪರಿಷತ
ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳ-2025 ಕಾರ್ಯಕ್ರಮ ಹೆಬ್ಬಾಳದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಸಚಿವರಾದ ಮಾಂಕಾಳ ವ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಭೋಪಾಲ್, ನ.21: ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಸ್ಥಾನಕ್ಕೆ ನಾಲ್ಕು ತಿಂಗಳ ಹಿಂದೆ ರಾಜೀನಾಮೆ ನೀಡಿ ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದ ಜಗದೀಪ್ ಧನಕರ್, ಶುಕ್ರವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮ
ಬೆಂಗಳೂರು : ರಾಜ್ಯದ ಏಕೈಕ ಜಾನಪದ ಕಲೆಗಳ ಸಾಂಸ್ಕೃತಿಕ ಕೇಂದ್ರ ಹಾಗೂ ವಸ್ತು ಸಂಗ್ರಹಾಲಯವಿರುವ ರಾಮನಗರದ ‘ಜಾನಪದ ಲೋಕ’ಕ್ಕೆ ರಾಜ್ಯ ಸರಕಾರ ಪ್ರತ್ಯೇಕ ಅನುದಾನದ ಅಡಿಯಲ್ಲಿ ಪ್ರತಿವರ್ಷ ನೀಡುತ್ತಿದ್ದ 1.30 ಕೋಟಿ ರೂ. ಸಿಬ್ಬಂದಿ ವ
ಚಿತ್ತೂರು : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ವಸತಿ ನಿಲಯದ ನಾಲ್ಕನೆಯ ಮಹಡಿಯಿಂದ ಕೆಳಕ್ಕೆ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು
ವಿಜಯಪುರ, ನ.21: ಮಳೆ ನಿಂತು ಎರಡು ತಿಂಗಳುಗಳೇ ಆಗಿದ್ದರೂ ನಗರದ ಹಲವು ಈ ಬಡಾವಣೆಯ ಜಾಗದಲ್ಲಿ ಸಂಗ್ರಹಗೊಂಡಿರುವ ನೀರಿನಿಂದಾಗಿ ಸಾಂಕ್ರಾಮಿಕ ರೋಗ ಭೀತಿ, ಇನ್ನೊಂದು ಕಡೆ ಮನೆಯೊಳಗೆ ನುಗ್ಗುತ್ತಿರುವ ನೀರು ಹೀಗೆ ಸಮಸ್ಯೆಗಳ ಸರಮಾಲ
ಹೊಸದಿಲ್ಲಿ: ದಿಲ್ಲಿಯ ಪ್ರತಿಷ್ಠಿತ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳು ಮಹತ್ವದ ಸುಳಿವು ನೀಡಿರುವುದಾಗಿ ದಿಲ್ಲಿ ಪೊಲೀಸ್ ಮೂಲಗಳು ತಿಳಿಸಿವೆ. ಸಿಸಿಟಿವಿ ದೃಶ್ಯ
ಮಂಗಳೂರು, ನ.22: ನಗರದ ಅಥೆನಾ ಆಸ್ಪತ್ರೆ ಮತ್ತು ಅಥೆನಾ ಶಿಕ್ಷಣ ಸಮೂಹದ ಆಡಳಿತ ನಿರ್ದೇಶಕ ಹಾಗೂ ಅಧ್ಯಕ್ಷ ಆರ್.ಎಸ್. ಶೆಟ್ಟಿಯನ್ (65) ಶುಕ್ರವಾರ ನಿಧನರಾಗಿದ್ದಾರೆ. ಖಾಸಗಿ ಮತ್ತು ಆದಾಯೇತರ ಕ್ಷೇತ್ರಗಳಲ್ಲಿ ವಿವಿಧ ನಾಯಕತ್ವ ಪಾತ್ರ
ಹೊಸದಿಲ್ಲಿ: ಗಾಲ್ವಾನ್ ಕಣಿವೆಯ ಘಟನೆಯ ನಂತರ ಚೀನಾಗೆ ವಿಧಿಸಲಾಗಿದ್ದ ನಿರ್ಬಂಧಕ್ಕೆ ತೆರೆ ಬೀಳುತ್ತಿದ್ದು, ಅಲ್ಲಿನ ನಾಗರಿಕರಿಗೆ ಭಾರತವು ಪ್ರವಾಸಿ ವೀಸಾ ವಿತರಣೆಯನ್ನು ಐದು ವರ್ಷಗಳ ಬಳಿಕ ಮರುಪ್ರಾರಂಭಿಸಿದೆ. ದ್ವಿಪಕ್ಷೀಯ
ಉಡುಪಿ: ಕಲ್ಮಾಡಿಯ ಯುವಕನೊಬ್ಬ ಶುಕ್ರವಾರ ತಡರಾತ್ರಿ ಥಾಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತನನ್ನು ಉಡುಪಿಯ ಕಲ್ಮಾಡಿ ಮೂಲದ ಇನಿಶ್ ಲಸ್ರಾದೊ (25) ಎಂದು ಗುರುತಿಸಲಾಗಿದೆ. ಅವರು ಮೋಟಾರ್ ಸೈಕಲ್ ಅಪಘಾತಕ್ಕ
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ ನಾಥ್ ಪಟ್ಟಣದ ಫ್ಲೈಓವರ್ ಮೇಲೆ ಕಾರೊಂದು ಹಲವು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಂಬರ್ ನಾಥ್ ಪಟ್ಟಣ
ಮದುವೆ ನಿಶ್ಚಿತಾರ್ಥ ನಡೆದ ಮೇಲೆ ಹುಡುಗಿಗೆ ಇನ್ನೊಬ್ಬನಲ್ಲಿ ಲವ್ ಆದರೆ ಹೇಗಿರುತ್ತದೆ? ಇಂಥ ಸಬ್ಜೆಕ್ಟ್ಗೆ ಕನ್ನಡದಲ್ಲಿ ‘ಮುಂಗಾರುಮಳೆ’ಯೇ ಒಂದು ಮೈಲಿಗಲ್ಲು. ಆದರೆ ಅಂಥದೊಂದು ಭಾವನಾತ್ಮಕ ಕಥೆಯಲ್ಲೂ ಯಾರೂ ಊಹಿಸಲಾಗದ ಒಂದ
ವಾಷಿಂಗ್ಟನ್/ನ್ಯೂಯಾರ್ಕ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ನ್ಯೂಯಾರ್ಕ್ ನೂತನ ಮೇಯರ್ ಮುಹಮ್ಮದ್ ಮಮ್ದಾನಿ ನಡುವೆ ಬುಧವಾರ ನಡೆದ ಸಭೆಯಲ್ಲಿ ಸ್ನೇಹಪೂರ್ವಕ ಧ್ವನಿ ಕೇಳಿಬಂದಿದೆ. ಚುನಾವಣೋತ್ತರ ಕಠಿಣ ಹೇಳಿಕೆಗಳ
ಕಾಂಗ್ರೆಸ್ ವರಿಷ್ಠರ ನಡೆ ಗಮನಿಸಿದರೆ ಸದ್ಯಕ್ಕೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯೂ ಆಗುವುದಿಲ್ಲ. ಸಂಪುಟ ಪುನರ್ಚನೆಯೂ ನಡೆಯುವುದಿಲ್ಲ. ಯಥಾಸ್ಥಿತಿ ಮುಂದುವರಿಯಬಹುದು. ಈ ಕಾರಣಕ್ಕಾಗಿಯೇ ‘ಕಾಂಗ್ರೆಸ್ ಪಕ್ಷದೊಳಗ
ಭಾರತ ಸರಕಾರವು ಈ ಬಾರಿಯ ವಲಸೆ ಸಮೀಕ್ಷೆಯಲ್ಲಾದರೂ ಈ ಅಸಂಘಟಿತ ಕ್ಷೇತ್ರದ ಸಮಗ್ರ ಮತ್ತು ಸಕಾಲಿಕ ಡೇಟಾಗಳನ್ನು ಸಂಗ್ರಹಿಸಬೇಕು ಮತ್ತು ಅವುಗಳ ಪ್ರಸ್ತುತತೆ ಕಳೆದುಹೋಗುವ ಮುನ್ನವೇ ನೀತಿ ನಿರೂಪಕರಿಗೆ ಸಮೀಕ್ಷೆಯ ಫಲಿತಾಂಶಗಳು
ಕಲ್ಯಾಣ ಕಾರ್ಯಕ್ರಮಗಳ ಮೂಲ ಉದ್ದೇಶವೇ ನಿಜವಾದ ಬಡವರಿಗೆ ಆಸರೆ ನೀಡುವುದಾಗಿದೆ. ಕಾಯಕ ಮತ್ತು ದಾಸೋಹ ಪರಿಕಲ್ಪನೆಯೂ ಉಳ್ಳವರಿಂದ ಪಡೆದು ಇಲ್ಲದವರ ನಡುವೆ ಹಂಚಬೇಕು ಎಂದೇ ಪ್ರತಿಪಾದಿಸುತ್ತದೆ. ೨೦೨೩ರ ಚುನಾವಣಾ ಸಂದರ್ಭದಲ್ಲಿ
ಇತ್ತೀಚಿನ ದಿನಗಳಲ್ಲಿ ಅಮೆರಿಕ ಭಾರತದ ಆಂತರಿಕ ವಿಷಯದಲ್ಲಿ ಅನಗತ್ಯವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಪಾಕಿಸ್ತಾನದ ಕುಮ್ಮಕ್ಕಿನಿಂದ ನಡೆದ ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಗಡಿಭಾಗದಲ್ಲಿರುವ ಉಗ್ರರ ವಿ
ದೋಹಾ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್-2025 ಟೂರ್ನಿಯ ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರ್ಧರಿಸಲು ಆಡಿದ 'ಸೂಪರ್ ಓವರ್'ನಲ್ಲಿ ಭಾರತದ ಭರವಸೆಯ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿಯವರಿಗೆ ಬ್ಯಾಟಿಂಗ್ ಅವಕಾಶ ಸಿಗದ ಬಗ್ಗೆ ಜಾಲತಾಣಗಳ
ಹೊಸದಿಲ್ಲಿ: ಭಾರತದ ಜತೆಗಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಮುಂದುವರಿಸಿರುವ ಅಫ್ಘಾನಿಸ್ತಾನ, ಭಾರತೀಯ ಉದ್ಯಮಗಳಿಗೆ ಐದು ವರ್ಷಗಳ ತೆರಿಗೆ ವಿನಾಯ್ತಿ ಘೋಷಿಸಿದೆ. ಜತೆಗೆ ಕಚ
ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎರಡು ದಶಕಗಳ ಅಧಿಕಾರಾವಧಿಯಲ್ಲಿ ಮೊಟ್ಟಮೊದಲ ಬಾರಿಗೆ ಗೃಹಖಾತೆಯನ್ನು ಮಿತ್ರಪಕ್ಷಕ್ಕೆ ಬಿಟ್ಟುಕೊಟ್ಟಿದ್ದು, ಬಿಜೆಪಿ ಈ ಮೊದಲು ಹೊಂದಿದ್ದ ಹಣಕಾಸು ಖಾತೆಯನ್ನು ಜ
ಸುಳ್ಯ, ನ.21: ಕಾರೊಂದು ರಸ್ತೆ ಬದಿಯ ಮೋರಿಗೆ ಗುದ್ದಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶುಕ್ರವಾರ ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ನಡೆದಿದೆ. ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂ
ಸುಳ್ಯ, ನ.21: ಪರವಾನಿಗೆ ಇಲ್ಲದೆ ಕೇರಳ ಕಡೆಯಿಂದ ಮಡಿಕೇರಿ ಕಡೆಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಕೆಂಪು ಕಲ್ಲುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕೇರಳದ ಮಿ
ಮೂಡುಬಿದಿರೆ: ಪರಿಸರ ಅಮೂಲ್ಯವಾದುದು. ಆದರೆ ನಾವಿಂದು ಭೂಮಿ, ಗಾಳಿ, ನೀರನ್ನು ತ್ಯಾಜ್ಯದಿಂದ ತುಂಬಿ ನಾಶ ಮಾಡುತ್ತಿದ್ದೇವೆ. ನಮ್ಮ ಊರು, ನಮ್ಮ ಪರಿಸರ ಎಂಬ ಭಾವನೆೆ ನಮ್ಮಲ್ಲಿ ಮೂಡಿದಾಗ ಪರಿಸರದ ಬಗ್ಗೆ ಜವಾಬ್ದಾರಿ ಹೆಚ್ಚುತ್ತದೆ
ಭಟ್ಕಳ : ಜಮಾಅತೆ ಇಸ್ಲಾಮಿ ಹಿಂದ್ ದೇಶವ್ಯಾಪಿ ನಡೆಸುತ್ತಿರುವ “ನೆರೆಹೊರೆಯವರ ಹಕ್ಕುಗಳ ಅಭಿಯಾನ” ಕುರಿತು ಭಟ್ಕಳ ಘಟಕದ ವತಿಯಿಂದ ಸುಲ್ತಾನ್ ಸ್ಟ್ರೀಟ್ ದಾವತ್ ಸೆಂಟರ್ನಲ್ಲಿ ಬುಧವಾರ ಆಯೋಜಿಸಿದ ಪತ್ರಿಕಾ ಗೋಷ್ಟಿಯಲ್ಲಿ ಸಂ
ಭಟ್ಕಳ: ಭಟ್ಕಳದ ಐತಿಹಾಸಿಕ ಸರಾಬಿ ನದಿಯ ಸ್ವಚ್ಛತಾ ಕಾರ್ಯವನ್ನು 2026ರ ಜನವರಿಯಲ್ಲಿ ಆರಂಭಿಸಲಾಗುತ್ತಿದ್ದು, ಮಾರ್ಚ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ನೀರಾವರಿ ಇಲಾಖೆಯ ಹಿರಿಯ ಇಂಜಿನಿಯರ್ ಆನಂದ್ ಕುಮಾರ್ ತಿಳಿಸಿದ್ದಾರ
ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯಲ್ಲಿ ಇನ್ಸ್ಟಿಟ್ಯೂಟ್ ಆಫ್ ರಿಸರ್ಚ್ ಆಂಡ್ ಡೆವೆಲಪ್ಮೆಂಟ್ ಸೆಲ್, ಡಿಪಾರ್ಟ್ಮೆಂಟ್ ಆಫ್ ಬೇಸಿಕ್ ಸೈನ್ಸ್ ಜಂಟಿಯಾಗಿ ಶುಕ್ರವಾರ ಪ್ರಥಮ ವರ್ಷದ ಎಂಜಿನಿಯರಿಂ
ಮಂಗಳೂರು, ನ.21: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿ.ಸಿ. ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ
ಅರಕಲಗೂಡು, ನ.21: ತಾಲೂಕಿನ ರಾಮನಾಥಪುರ ಹೋಬಳಿ ಕಾಳೆನಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಆರ್ಟಿಐ ಕಾರ್ಯಕರ್ತನೋರ್ವ ಮಾಹಿತಿ ಹಕ್ಕಿನ ಅಡಿಯಲ್ಲಿ ದಾಖಲೆಗಳನ್ನು ಪಡೆಯಲು ತನ್ನ ಹಸು ಮಾರಿ ಪಾವತಿಸಿ ಎತ್ತಿನಗಾಡಿಯಲ್ಲಿ ಸಾಗಿಸಿರುವ
ಅಮೆರಿಕದ ಆರ್ಥಿಕತೆಗೆ ಟ್ರಂಪ್ ಹೆಚ್ಚು ಹಾನಿ ಮಾಡುತ್ತಿದ್ದಾರೆ ಎಂದ ಅಮೆರಿಕನ್ನರು
ಮಂಗಳೂರು, ನ.14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಹಾಗೂ ಪಣಂಬೂರು ಮೊಗವೀರ ಸಭಾದ ಆಶ್ರಯದಲ್ಲಿ ಪಣಂಬೂರು ಮೊಗವೀರ ಸಭಾ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯ
ಮಂಗಳೂರು, ನ.21: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ (ನ.20) ಜುಮಾದಿಲ್ ಆಖಿರ್ ತಿಂಗಳ ಪ್ರಥಮ ಚಂದ್ರದರ್ಶನ ಆಗಿರುವ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ನ.21)ಯಿಂದ ಜುಮಾದಿಲ್ ಆಖಿರ್ ಚಾಂದ್ 1
ಕಲಬುರಗಿ: ಹಿಂದುಳಿದ ವರ್ಗಗಳು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳ ಹಿತವನ್ನು ಬಯಸಿ, ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡ
ಭಟ್ಕಳ, ನ.21: ಕಾಯ್ಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರಾಡಿ ಕ್ರಾಸ್ನಲ್ಲಿ ಬಸ್ ನಿಲುಗಡೆ ಪುನಃ ಆರಂಭಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಓWಏಖಖಿಅ) ಭಟ್ಕಳ ಘಟಕಕ್ಕೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಗ್ರ
ಭಟ್ಕಳ, ನ.21: ಶಮ್ಸ್ ಪಿಯು ಕಾಲೇಜು ಮತ್ತು ಎಜೆ ಅಕಾಡಮಿ ಆಫ್ ರಿಸರ್ಚ್ ಆಂಡ್ ಡೆವಲಪ್ಮೆಂಟ್ನ ಸಹಯೋಗದೊಂದಿಗೆ ಎರಡನೇ ಭಟ್ಕಳ ಅಂತರ ಶಾಲೆ ಮತ್ತು ಅಂತರ ಕಾಲೇಜು ವಿಜ್ಞಾನ ಮೇಳ (ಸೈನ್ಸ್ ಫೇರ್) ಗುರುವಾರ ಡಾ. ಎಂ.ಟಿ. ಹಸನ್ ಬಾಪಾ ಸಭಾಂ
ಚಿಕ್ಕಮಗಳೂರು : ಕೊಪ್ಪ ಸಂತ ಜೋಸೆಫರ ಪ್ರೌಢಶಾಲೆಯ ವಜ್ರಮಹೋತ್ಸವ ಆಚರಣೆ ಕಾರ್ಯಕ್ರಮವು ಡಿಸೆಂಬರ್ 5ರಂದು ಆಯೋಜಿಸಲಾಗಿದೆ. ಈ ಸಂಬಂಧ ಸ್ವಾಗತ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರ
ʼದೇವರಾಜು ಅರಸು, ಹಾವನೂರು ಪ್ರಶಸ್ತಿʼ ಪ್ರದಾನ
ಕಲಬುರಗಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನ.22ರ ಸಂಜೆ 5ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್ ಸಮೀಪದ ಕಲಾಮಂಡಲದಲ್ಲಿ ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ರಾಜ್ಯೋತ್ಸವ ಪುರಸ್ಕ

22 C