ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಹಾವುಏಣಿಯಾಟ ಶುರುವಾಗಿದ್ದು, ಆರ್ಜೆಡಿಯ ಎಲ್ಲ 25 ಮಂದಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಒಂದು ಕಾಲದಲ್ಲಿ ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಅವರ ನಿಕಟವರ್ತಿಯಾ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶನಿವಾರ ತೀಕ್ಷ್ಣ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಸರಕಾರದ ದೂರದೃಷ್ಟಿ ಯೋಜನೆಯಾಗಿದ್ದ MGNREGA ಯೋಜನೆಯನ್ನು ರದ್ದುಗೊಳಿಸುವ ಮೂಲಕ, ಬಡ
ಕೊಟ್ಟಾಯಂ : ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲ ನಗರಸಭೆಯು 21ರ ಹರೆಯದ ದಿಯಾ ಬಿನು ಪುಲಿಕ್ಕಕಂದಂ ಅವರನ್ನು ತನ್ನ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಿದೆ. ತನ್ಮೂಲಕ ದಿಯಾ ದೇಶದ ಅತ್ಯಂತ ಕಿರಿಯ ನಗರಸಭಾ
ಹೊಸದಿಲ್ಲಿ : ಕೇಂದ್ರ ಸರಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ʼವಿಬಿ ಜಿ ರಾಮ್ ಜಿʼ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊ
ವಿವಾದದ ಬೆನ್ನಲ್ಲೆ ʼನಾನು ಕಠಿಣ ವಿರೋಧಿʼ ಎಂದು ಸ್ಪಷ್ಟನೆ!
ಉಡುಪಿ, ಡಿ.27: ವನಜ ಎಸ್.ಕಲ್ಮಾಡಿ ಶನಿವಾರ ಪಿತ್ರೋಡಿಯ ಸ್ವಗೃಹದಲ್ಲಿ ನಿಧನರಾದರು. ಇವರು ಮಕ್ಕಳಾದ ಉದ್ಯಾವರ ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ವಿಜಯ್ ಕುಮಾರ್ ಉದ್ಯಾವರ, ಪಿಡಬ್ಲ್ಯುಡಿ ಗುತ್ತಿಗೆದಾರ ಹರೀಶ್ ಕುಮಾರ್ ಉದ್ಯ
ಕುಂದಾಪುರ, ಡಿ.27: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇದರ ನೂತನ ಟ್ರೈನಿಂಗ್ ಸೆಂಟರ್ ಹಾಲ್ ಅನ್ನು ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ಮುಹಮ್ಮದ್ ಸಲೀಮ್ ಮೂಡಬಿದ್ರೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ
ಉಡುಪಿ, ಡಿ.27: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳನ್ನು ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದೆ. ಉಡುಪಿ ಕಥೊಲಿಕ ಧರ್ಮಪ್ರಾಂತ್ಯ : ಕ
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಐವರ ಗುಂಪಿನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ತ್ರಿಪುರಾದ 24ರ ಹರೆಯದ ವಿದ್ಯಾರ್ಥಿಯೋರ್ವ 18 ದಿನಗಳ ಜೀವನ್ಮರಣ ಹೋರಾಟದ ಬ
ಆದಾಯ ತೆರಿಗೆ ಇಲಾಖೆ ಸೆಹಗಲ್ ವಿರುದ್ಧ ವರದಿ ನೀಡಿದ್ದರೂ ಬಿಜೆಪಿ ಸರಕಾರ ಅವರನ್ನು ರಕ್ಷಿಸುತ್ತಿದೆ: ಪವನ್ ಖೇರಾ ಆರೋಪ
ಗಂಜಿಮಠ: ಸಮಾರಂಭಕ್ಕೆ ಬಿಲ್ ಸಹಿತ ದನದ ಮಾಂಸ ಕೊಂಡು ಹೋಗುತ್ತಿದ್ದ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಗಂಜಿಮಠ ನಾರ್ಲ ಪದವು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರ
ಹೊಸದಿಲ್ಲಿ: ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎಂಬ ವರದಿಗಳನ್ನು ಶುಕ್ರವಾರ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಅಲ್ಲಗಳೆದಿದ್ದಾ
ಉಡುಪಿ, ಡಿ.27: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ, ರಸ್ತೆ ದಾಟಲು ಸಮರ್ಪಕವಾದ, ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕ
‘ಬ್ಯಾರೀಸ್ ಉತ್ಸವ’, ‘ಸಂಸ್ಥಾಪಕರ ದಿನಾಚರಣೆ’, ಶಾಲಾ ವಾರ್ಷಿಕೋತ್ಸವ
ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ
ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈ
ಕಲಬುರಗಿ: ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯ ವತಿಯಿಂದ 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ರಾಷ್ಟ್ರೀಯ ಪ್ರಶಸ್ತಿಗಳ ವಿತರಣೆ ಹಾಗೂ ಪ್ರಶಸ್ತಿ ಪಡೆದ ಕಲಾಕೃತಿಗಳ ಪ್ರದರ್ಶನವು ನಾಳೆ (ಡಿ.28ರಂದು)
ನಶೆ ಮುಕ್ತ ಮಂಗಳೂರಿಗಾಗಿ ಧರ್ಮಗುರುಗಳ ಕರೆ
ರಾಷ್ಟ್ರಕೂಟ, ಚಾಲುಕ್ಯ, ಬಹಮನಿ, ಬಿಜಾಪುರದ ಆದಿಲ್ ಶಾಹಿ ವಂಶ ಹಾಗೂ ನಿಜಾಮರ ರಾಜವಂಶರು ಆಡಳಿತ ಮಾಡಿದ ಶತಮಾನದ ಯಾದಗಿರಿ ಕೋಟೆ ಇಂದು ಕುಸಿತದ ಅಂಚಿನಲ್ಲಿ ನಿಂತಿದೆ. ಕೋಟೆಯ ಮೇಲ್ತುದಿಯಲ್ಲಿ ಫಿರಂಗಿಗಳು ನಿಶ್ಶಬ್ಧವಾಗಿ ಬಿದ್ದ
ಮೂಲ ಸೌಕರ್ಯಗಳ ಕೊರತೆಯಿಂದ ಅದೆಷ್ಟು ಸರಕಾರಿ ಶಾಲೆ, ಕಾಲೇಜುಗಳು ಮುಚ್ಚುತ್ತಿವೆ. ರಸ್ತೆ ವಿದ್ಯುತ್ ಸಾರಿಗೆ ಸೌಕರ್ಯಗಳಿಲ್ಲದೆ ಜನ ಹಳ್ಳಿಗಳನ್ನು ಬಿಟ್ಟು ದೊಡ್ಡ ದೊಡ್ಡ ನಗರಗಳಿಗೆ ತೆರಳುತ್ತಿದ್ದಾರೆ. ಹೀಗಾಗಿ ನಿರುದ್ಯೋಗ
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ಶನಿವಾರ ಬೆಳಗ್ಗೆ ವೈಶಿಷ್ಟ್ಯಪೂರ್ಣವಾಗಿ ಉದ್ಘಾಟನೆಗೊಂಡಿತು. &nbs
ಬೆಂಗಳೂರು, ಡಿ.27: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5,678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ
ಹರಪನಹಳ್ಳಿ : ತಾಲ್ಲೂಕಿನ ನಗರಸಭೆಯ ಆಡಳಿತಾಧಿಕಾರಿಯಾಗಿ ವಿಜಯನಗರ ಜಿಲ್ಲಾಧಿಕಾರಿಯಾದ ಕವಿತಾ ಎಸ್.ಮನ್ನಿಕೇರಿಯವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಗರಸಭೆಯ ಆಡಳಿತ ಮಂಡಳಿಯ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ
ಹೊಸದಿಲ್ಲಿ: ಅಲ್ಪ ಪ್ರಮಾಣದ ದೈನಂದಿನ ಗಳಿಕೆ ಬಗ್ಗೆ ವೈರಲ್ ವೀಡಿಯೊದಲ್ಲಿ ಹೇಳಿಕೊಂಡು ಗಮನಸೆಳೆದಿದ್ದ ಬ್ಲಿಂಕಿಟ್ ಡೆಲಿವರಿ ಏಜೆಂಟ್ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಗಿಗ್ ಕಾರ್ಮಿಕರ ಕೆಲಸದ ಪ
ಡೆಹ್ರಾಡೂನ್: 'ಆಪರೇಷನ್ ಕಾಲನೇಮಿ' ಅಡಿಯಲ್ಲಿ ಉತ್ತರಾಖಂಡದ ಮೂರು ಜಿಲ್ಲೆಗಳಲ್ಲಿ ಇದುವರೆಗೆ 19 ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಒಟ್ಟು 511 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮದ ಹೆಸರಿನಲ್ಲಿ
ಕಂಪ್ಲಿ: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾದ ಸಮಾರಂಭದಲ್ಲಿ, ಕಂಪ್ಲಿ–ಕೋಟೆಯ ಸ
ಬಂಟ್ವಾಳ : ಮಾಣಿ ಸಮೀಪದ ಪರ್ಲೋಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಕೆ.ಬಿ.ಕಾಸಿಂ ಹಾಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಸೀದಿಯ ಗೌರವಾಧ್ಯಕ್ಷ ಹಾಜ ಪಿ.ಕೆ. ಆದಂ ದಾರಿಮಿ ಅವರ ನೇತೃತ್ವದಲ್ಲಿ ಮಸೀದ
ಸುರತ್ಕಲ್: ಬದ್ರಿಯಾ ಹೆಲ್ತ್ ಲೀಗ್ (ರಿ) ಇದರ 38 ನೇ ವಾರ್ಷಿಕೋತ್ಸವದ ಅಂಗವಾಗಿ ಡಿ.26 ರಂದು ನಡೆದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರ ಹಾಗೂ ಕಬಡ್ಡಿ,ಕುಸ್ತಿ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರನ್ನು ಸನ್ಮ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಡ್ರೋನ್ ಶೋ ವೀಡಿಯೊ ಹಂಚಿಕೊಂಡಿದ್ದ ಎಲಾನ್ ಮಸ್ಕ್!
ಮಂಗಳೂರು : ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ (ರಿ) ಮಂಗಳೂರು ಇದರ 2025-2027 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲರು ಮಾಜಿ ರಾಜ್ಯ ಸಭಾ ಸದಸ್ಯರಾದ ಬಿ. ಇಬ್ರಾಹಿಂ ಆಯ್ಕೆಯಾಗಿದ್ದಾರೆ. ಯುನೈಟೆಡ್ ಲೀಗಲ್ ರಿಸರ್
ಬೆಂಗಳೂರು : ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರವು 2017-18ರಿಂದ 2022-23ರವರೆಗೆ ಬಿಡುಗಡೆಯಾಗಿದ್ದ ಒಟ್ಟು 19,644.78 ಕೋಟಿ ರೂ.ಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಹಣಕಾಸಿನ ದಾಖಲೆಗಳನ್ನ
ಪೂರ್ಣ ಪ್ರಮಾಣದ ‘ಆನಿಪರ’ ಸರಕಾರವೊಂದು ಉದಾರೀಕರಣದ ಹೆಸರಿನಲ್ಲಿ ಯಾವುದೇ ಎಗ್ಗಿಲ್ಲದೆ ಮಾಲಿನ್ಯಕಾರಕ ಕೈಗಾರಿಕೆಗಳನ್ನು ದೇಶದ ಮೇಲೆ ಹೇರುತ್ತಿರುವುದರ ಜೊತೆಗೇ, ಈ ಕೈಗಾರಿಕೆಗಳು ಪರಿಸರ ನಿಯಮಗಳನ್ನು ಪಾಲಿಸುತ್ತಿವೆಯೇ ಎಂ
ಚಿತ್ರ: ವೃಷಭ ನಿರ್ದೇಶನ: ನಂದ ಕಿಶೋರ್ ನಿರ್ಮಾಣ: ಕನೆಕ್ಟ್ ಮೀಡಿಯಾ, ಬಾಲಾಜಿ ಮೋಶನ್ ಪಿಕ್ಚರ್ಸ್ ಮತ್ತು ಅಭಿಷೇಕ್ ಎಸ್. ವ್ಯಾಸ್ ಸ್ಟುಡಿಯೊ ತಾರಾಗಣ: ಮೋಹನ್ ಲಾಲ್, ಸಮರ್ ಜಿತ್ ಲಂಕೇಶ್, ರಾಗಿಣಿ ಮುಂತಾದವರು. ಶತಮಾನಗಳ ಹಿಂದಿನ ಕಥೆ
ಮುಂಬೈ: ಆದಿತ್ಯ ಧರ್ ನಿರ್ದೇಶನದಮತ್ತು ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಧುರಂಧರ್' ಚಿತ್ರದ ಗಳಿಕೆ ವಿಶ್ವಾದ್ಯಂತ 1000 ಕೋಟಿ ರೂಪಾಯಿ ದಾಟುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಚಲನಚಿತ್ರ ಬಿಡುಗಡೆಯಾ
ಅರಬಿ ಸಮುದ್ರದ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಆಗ್ರಹಿಸಿದ್ದಾರೆ. ಸಿದ್ದಿ ಸಮುದಾಯದಂತಹ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯವೊಂದರ ಅಭಿವೃದ್ಧಿಗೆ ಇನ್ನೂ ಐವತ್ತು ವ
ಕರ್ನಾಟಕ ಸರಕಾರ ತನ್ನ ಸಾರಿಗೆ ಸಂಸ್ಥೆಗಳಲ್ಲಿ ಆಡಳಿತದ ಶಿಸ್ತು ಮತ್ತು ಅತ್ಯುತ್ತಮ ನಿರ್ವಹಣಾ ವ್ಯವಸ್ಥೆ ಕಲ್ಪಿಸಿದರೆ ಜನ ಬೇರೆಡೆಗೆ ಕಣ್ಣು ಹಾಯಿಸುವುದಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೂಲಭೂತ ಸೌಕರ್ಯಗಳೊ
ಹೊಸದಿಲ್ಲಿ,ಡಿ.26: ಅಲ್ಪ ಕಾಲದ ಬಿಡುವಿನ ಬಳಿಕ ದಿಲ್ಲಿಯಲ್ಲಿ ವಾಯುಗುಣಮಟ್ಟ ಶುಕ್ರವಾರ ಮತ್ತೆ ಹದಗೆಟ್ಟಿದ್ದು, ಅತ್ಯಂತ ಕಳಪೆ ಶ್ರೇಣಿಗೆ ಕುಸಿದಿದೆ. ರಾಜಧಾನಿಯಲ್ಲಿ ಗಾಳಿ ಬೀಸುವ ವೇಗ ಮತ್ತೆ ಕ್ಷೀಣವಾಗಿದ್ದು, ಇದರಿಂದಾಗಿ ವಾತ
ವಿಶ್ವಾದ್ಯಂತ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜೀಸಸ್ ವಿಶ್ವಕ್ಕೆ ಹರಡಿ ಹೋದ ತ್ಯಾಗ, ಶಾಂತಿಯ ಸಂದೇಶಗಳನ್ನು ನೆನೆಯಲಾಗುತ್ತದೆ. ಪ್ರಭುತ್ವದ ಕ್ರೌರ್ಯಗಳಿಗೆ ಸೆಡ್ಡು ಹೊಡೆದು ಜನ ಸಾಮಾನ್ಯರ ಧ್ವನಿ
ಹೈದರಾಬಾದ್: ವಿಶ್ವಾದ್ಯಂತ 81 ದೇಶಗಳು 2025ರಲ್ಲಿ 24,600 ಮಂದಿ ಭಾರತೀಯರನ್ನು ಗಡೀಪಾರು ಮಾಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಯಲ್ಲಿ ಇತ್ತೀಚೆಗೆ ನೀಡಿದ ಮಾಹಿತಿಯಿಂದ ತಿಳಿದುಬಂದಿವೆ. ಕಳೆದ ಹನ್ನೆರಡು ತಿಂಗಳಲ್
ಶಿಮ್ಲಾ: ರೋಗಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಸರ್ಕಾರಿ ವೈದ್ಯರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದನ್ನು ಪ್ರತಿಭಟಿಸಿ, ಶನಿವಾರ ಬೆಳಿಗ್ಗೆ 9.30ರಿಂದ ಅನಿರ್ದಿಷ್ಟಾವಧಿಯ ಮುಷ್ಕರ ಆರಂಭಿಸಲು ಹಿಮಾಚಲ ಪ್ರದೇಶದ ಇಂದಿರಾಗ
ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ (ಬಿಎಂಐಸಿಪಿ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಘಟ್ಟಪುರದಲ್ಲಿ 1 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಬೆಂಗಳೂರು : ದುಬೈನಲ್ಲಿ ನಡೆದ ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025ರಲ್ಲಿ ಕರ್ನಾಟಕದ ಯುವ ಪ್ಯಾರಾ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡಿದ್ದು, ಮೂರು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೂ ದ
ಗುಡಿಬಂಡೆ : ನಮ್ಮ ದೇಶದ ಪ್ರಜೆಗಳ ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವಂತಹ ಹಕ್ಕು ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿನ ಸಮುದಾಯ ಭವನದ
ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ‘ಬಂಧುತ್ವ’ ಕ್ರಿಸ್ಮಸ್ ಸಂದೇಶ
ಬೆಂಗಳೂರು : ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ ಸೆಂಗಾರ್ನ AI-ರಚಿತ ಚಿತ್ರವನ್ನು ಹಂಚಿಕೊಂಡು ನ್ಯಾಯಾಲಯದ ಆದೇಶದ ಕುರಿತು ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ
ಮಂಜನಾಡಿ: ನಿತ್ಯಾನಂದ ಸೇವಾ ಸಮಿತಿ ನಿತ್ಯಾನಂದ ನಗರ, ಹನುಮಾನ್ ಫ್ರೆಂಡ್ಸ್ ಹಿಂದೂಪುರ ಅಸೈಗೋಳಿ, ಟೀಮ್ ಅಸೈಗೋಳಿ, ಶಕ್ತಿ ಫ್ರೆಂಡ್ಸ್ ಆಕಾಶಭವನ ಮಂಗಳೂರು, ಸ್ನೇಹ ಬಳಗ ಮಂಗಳೂರು, ಓಂ ಶಕ್ತಿ ಮಂಗಳೂರು, ಬರ್ಕೆ ಫ್ರೆಂಡ್ಸ್ ಕುದ್ರೋ
ಬೆಳಗಾವಿ : ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಹಣಮಂತ ದುರ್ಗಪ್ಪ ಹಗೇದ (10) ಮತ್ತು ಬಸವರಾಜ ರಮೇಶ ಸೋಮಣ್ಣವರ (10) ಎಂದು ಗುರು
ಭಟ್ಕಳ: ಏಕಾಏಕಿ ಹಸುವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಾಲ್ಕು ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ತಾಲೂಕಿನ ಶೆಟ್ಟಿ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಕೇರಳದಿಂದ ಮಹಾರಾಷ್ಟ್ರದ ಕಡೆಗ
ಹೊಸಪೇಟೆ : ಹಂಪಿಯ ಪ್ರಸಿದ್ಧ ಅಷ್ಟಭುಜ ಸ್ನಾನದ ಕೊಳದ ಸಮೀಪ ಗುಡ್ಡದ ಹತ್ತಲು ಯತ್ನಿಸುತ್ತಿರುವ ವೇಳೆ ಕಾಲು ಜಾರಿ ಬಿದ್ದ ಫ್ರಾನ್ಸ್ನ ಪ್ರವಾಸಿಗನೊಬ್ಬರನ್ನು ಸ್ಥಳೀಯರು ಎರಡು ದಿನಗಳ ಬಳಿಕ ಕಂಡು ಕೊಪ್ಪಳ ಜಿಲ್ಲಾ ಆಸ್ಪತ್ರೆಗ
ಜಲ್ಸಾ ರಹ್ಮತುಲ್ ಲಿಲ್ ಆಲಮೀನ್ ಕಾರ್ಯಕ್ರಮದಲ್ಲಿ ಸೌಹಾರ್ದತೆಯ ಸಂದೇಶ
ಬೆಂಗಳೂರು : ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯು ವೈದ್ಯರ ನೋಂದಣಿ ಪ್ರಮಾಣ ಪತ್ರಗಳು ಇಲ್ಲದ 11 ಮಂದಿ ಆಯುರ್ವೇದ ಮತ್ತು ಯುನಾನಿ ವೈದ್ಯರನ್ನು ಪತ್ತೆ ಮಾಡಿದ್ದು, ಇವರನ್ನು ನಕಲಿ ವೈದ್ಯರೆಂದು ಗುರುತಿಸಿದೆ. ಧಾರ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ. ಎಸ್ಐಟಿ 3,923 ಪುಟಗಳ ವರ
ಕಲಬುರಗಿ: ಕಲಬುರಗಿಯ ಹಿರಿಯ ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ ಅವರನ್ನು ಹೈದರಾಬಾದಿನ ರಾಜ್ಯಮಟ್ಟದ “ಮೌಲಾನಾ ಅಬುಲ್ ಕಲಾಂ ಆಜಾದ್ ಅಲಂಬರ್ದರ್ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಏಕೈಕ ಸಾಹಿತ್ಯಿಕ ಮತ್ತು ಪತ್ರಿಕೋ
ಬೆಂಗಳೂರು : ಲಿಂಗಾಯತ ಯುವತಿ ಮಾನ್ಯ ಹಾಗೂ ದಲಿತ ಯುವಕ ವಿವೇಕಾನಂದ ಮದುವೆಯಾಗಿರುವುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯನ್ನು ಖಂಡಿಸಿ, ಸಮಾನ ಮನಸ್ಕ-ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್
ಕಲಬುರಗಿ: ಜೇವರ್ಗಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ನೇಮಕೊಂಡಿರುವ ಬಸವರಾಜ ದೇವದುರ್ಗ ಹಾಗೂ ರಾಜು ಗುತ್ತೇದಾರ್, ಸಂತೋಷ್ ಜೈನಾಪುರ ಅವರನ್ನು ಆಂದೋಲ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಜೇವ
ಕಲಬುರಗಿ : ಪ್ರತಿಯೊಬ್ಬರೂ ಪುಸ್ತಕ ಓದುವ ಸಂಸ್ಕೃತಿ ಬೆಳೆಸಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾ
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಡಿ.27 ಮತ್ತು 28ರಂದು ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನ
ಯಲಹಂಕದಲ್ಲಿ ತೆರವು ಕಾರ್ಯಾಚರಣೆಗೆ ಕಳವಳ ವ್ಯಕ್ತಪಡಿಸಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಬೆಂಗಳೂರು : ರಾಜ್ಯದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದ್ದು, ರಾಜ್ಯಾದ್ಯಂತ 64,25,399 ಅರ್ಹ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಗಳನ್ನು ಹಾಕಲಾಗಿದೆ. ರಾಜ್ಯ ಸರಕಾರವು ರಾಜ್ಯದಲ್ಲಿ 62,40,114 ಮಕ್ಕಳಿಗೆ ಪಲ್ಸ್ ಪೋಲಿಯೋ
ಸಮಸ್ತ ಕೇಂದ್ರೀಯ ಜಂಇಯ್ಯತುಲ್ ಉಲಮಾದ ಶತಮಾನೋತ್ಸವ
ಬೆಂಗಳೂರು : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲಬುರಗಿಯಲ್ಲಿ 2026-27ನೇ ಸಾಲಿಗಾಗಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಧ್ಯಾಪಕ ಬಸವರಾಜ್ ತಿಳಿಸಿದ್ದಾರೆ. ಶುಕ್ರವಾರ ನ
ಬೆಂಗಳೂರು : ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ನ ಐವರು ಅಭ್ಯರ್ಥಿಗಳು(ಕೌನ್ಸಿಲರ್ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡ
ಬೆಂಗಳೂರು : ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು ‘ಘೋರ ಅಪರಾಧ’ ಎಂದು ಪರಿಗಣಿಸಬೇಕು ಮತ್ತು ಇಂತಹ ಅಪರಾಧಗಳನ್ನು ನಿಗ್ರಹಿಸಲು ಸರಕಾರ ಕ
ಹೊಸದಿಲ್ಲಿ, ಡಿ. 26: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಹಾಗೂ ಮಾಜಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2026-29ರ ಅವಧಿಗೆ ಬಿಡಬ್ಲ್ಯುಎಫ್ ಅತ್ಲೀಟ್ ಗಳ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ತನ್ನ ಈ
ಅಹ್ಮದಾಬಾದ್, ಡಿ. 26: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಶುಕ್ರವಾರ, ದೇವದತ್ತ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಕರ್ನಾಟಕವು ಕೇರಳ ತಂಡವನ್ನು ಎಂಟು ವಿಕೆಟ್ ಗಳ ಭರ್ಜರಿ ಅಂತರದಿಂದ
ಪಾಟ್ನಾ, ಡಿ. 26: ಬಿಹಾರದ ರೋಹ್ತಾಕ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೋಪ್ ವೇ ಶುಕ್ರವಾರ ಕುಸಿದು ಬಿದ್ದಿದೆ. ಇದರಿಂದಾಗಿ ಯೋಜನೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ರೋಪ್ ವೇಯನ್ನು ಜನವರಿ 1ರಂದು ಪ್ರವಾಸಿಗರಿಗಾಗಿ ತೆರೆಯಲು ನ
ಪಡುಬಿದ್ರೆ: ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯ
ಹೊಸದಿಲ್ಲಿ, ಡಿ.26: ಭಾರೀ ಸಂಖ್ಯೆಯ ಭಾರತೀಯ ಅರ್ಜಿದಾರರ ಎಚ್1ಬಿ ವೀಸಾ ಸಂದರ್ಶನಗಳನ್ನು ಅಮೆರಿಕವು ರದ್ದುಪಡಿಸಿರುವ ಬಗ್ಗೆ ಭಾರತವು ಶುಕ್ರವಾರ ತನ್ನ ಕಳವಳ ವ್ಯಕ್ತಪಡಿಸಿದೆ. ಈ ವಿಷಯವಾಗಿ ಉಭಯದೇಶಗಳೂ ಮಾತುಕತೆಯನ್ನು ನಡೆಸುತ್
ಹೊಸದಿಲ್ಲಿ, ಡಿ. 26: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳು ತಮ್ಮ ವಾರ್ಷಿಕ ಆಸ್ತಿ ವಿವರಗಳನ್ನು ಸಕಾಲದಲ್ಲಿ ಸಲ್ಲಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ವಿಳಂಬ ಮಾಡಿದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬ
ರಿಯಾದ್, ಡಿ.26: ಸುಮಾರು 3 ದಶಕಗಳಲ್ಲಿ ಮೊದಲ ಬಾರಿ ಸೌದಿ ಅರೆಬಿಯಾದಲ್ಲಿ ಹಿಮಪಾತ ಸಂಭವಿಸಿದ್ದು ಮರುಭೂಮಿ ಮತ್ತು ಪರ್ವತಗಳನ್ನು ಹಿಮ ಆವರಿಸಿದ ಅಪರೂಪದ ದೃಶ್ಯ ಕಂಡು ಬಂದಿರುವುದಾಗಿ ವರದಿಯಾಗಿದೆ. ` ಜಾಗತಿಕ ತಾಪಮಾನ. ಸೌದಿ ಅರೆಬಿ
ಉಡುಪಿ: ಉಡುಪಿ ಜಿಲ್ಲೆ ಉಪವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಸಂಭ್ರಮ, ನೂತನತ ವರ್ಷದ ಡೈರಿ ಬಿಡುಗಡೆ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ, ಪ್ರತಿಭಾ ಪುರಸ್ಕಾರ ಸಮಾರಂಭ ಮುಂದಿನ ವರ್ಷದ ಜ.4ರಂ
ತಪ್ಪಿದರೆ ಬ್ರಹ್ಮಾವರ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ;ರೈತ ಸಂಘಟನೆಗಳಿಂದ ಎಚ್ಚರಿಕೆ
ಅಲ್ಪಸಂಖ್ಯಾತರ ಮೇಲಿನ ದಾಳಿಗಳು ‘ಆತಂಕಕಾರಿ’: ವಿದೇಶಾಂಗ ಸಚಿವಾಲಯ
ಬ್ಯಾರಿಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಹೊಸದಿಲ್ಲಿ,ಡಿ.26: ಹೈದರಾಬಾದ್ನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಕ್ಕಳ ಮುಂದೆಯೇ ಜೀವಂತವಾಗಿ ದಹಿಸಿದ ಭೀಭತ್ಸ ಘಟನೆ ಹೈದರಾಬಾದ್ನಲ್ಲಿ ಶುಕ್ರವಾರ ವರದಿಯಾಗಿದೆ. ಆತ ತನ್ನ ಪುತ್ರಿಯನ್ನು ಕೂಡಾ ಬೆಂಕಿಯ ಜ್ವಾಲೆಗೆ ದೂಡಿ
20 ಮಂದಿ ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ
► ಕೊಚ್ಚಿ, ಕಣ್ಣೂರು, ತ್ರಿಶೂರ್,ಕೊಲ್ಲಂನಲ್ಲಿ ಯುಡಿಎಫ್► ಕೋಝಿಕ್ಕೋಡ್ನಲ್ಲಿ ಎಲ್ಡಿಎಫ್, ತಿರುವನಂತಪುರದಲ್ಲಿ ಬಿಜೆಪಿ
ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ಈ ವರ್ಷದ ರಂಗಭೂಮಿ ರಂಗ ಶಿಕ್ಷಣ ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ 11 ಹೆಸರಾಂತ ನಿರ್ದೇಶಕರಿಂದ ತಯಾರಾದ 11 ಕಿರು ನಾಟಕಗಳ ಪ್ರದರ್ಶನ
ಹೊಸದಿಲ್ಲಿ,ಡಿ.26: ಕೊರೋನಾ ಸಾಂಕ್ರಾಮಿಕದ ಹಾವಳಿಯ ಆನಂತರ ವಾಯುಮಾಲಿನ್ಯವು ಭಾರತ ಎದುರಿಸುತ್ತಿರುವ ಅತಿ ದೊಡ್ಡ ಆರೋಗ್ಯ ಬಿಕ್ಕಟ್ಟಾಗಿದ್ದು, ತುರ್ತು ಕ್ರಮ ಕೈಗೊಳ್ಳದೆ ಇದ್ದಲ್ಲಿ ಪರಿಸ್ಥಿತಿ ಬಿಗಡಾಯಿಸಲಿದೆಯೆಂದು ಬ್ರಿಟನ
ಕೋಲ್ಕತಾ, ಡಿ. 26: ನೆರೆಯ ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ದತೆ ಹಿನ್ನೆಲೆಯಲ್ಲೆ ಪಶ್ಚಿಮಬಂಗಾಳದ ಹೊಟೇಲ್ ಮಾಲಕರ ಸಂಘ ಸಿಲಿಗುರಿಯ ಸುತ್ತಮುತ್ತ ಬಾಂಗ್ಲಾದೇಶದ ಪ್ರವಾಸಿಗರಿಗೆ ವಸತಿ ಸೌಲಭ್ಯ ಒದಗಿಸುವುದನ್ನು ತಾತ್ಕಾಲ
ಗುವಾಹಟಿ, ಡಿ. 26: ಅಸ್ಸಾಂನ ನಲ್ಬರಿ ಜಿಲ್ಲೆಯ ಸಂತ ಮೇರಿ ಶಾಲೆಯಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷದ್ (ವಿಎಚ್ಪಿ)ನ ಮೂವರು ಹಾಗೂ ಬಜರಂಗ ದಳದ ಒಬ್ಬರು ಕಾರ್ಯಕರ್ತರನ್ನು ಪೊಲೀಸರು

25 C