ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ
“ಮಹಿಳಾ ಸಬಲೀಕರಣದೊಂದಿಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ”
ಭಾರತದ ಜಿಡಿಪಿ ಶ್ರೇಯಾಂಕ ಕುಸಿದಿದ್ದು ಏಕೆ?; ಇಲ್ಲಿದೆ ಮಾಹಿತಿ...
ಬೆಂಗಳೂರು: ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ
ಯಡ್ರಾಮಿ: ತಾಲೂಕಿನ ವರವಿ ಗ್ರಾಮದಲ್ಲಿ ನೂತನ ಬೀರಲಿಂಗೇಶ್ವರ ದೇವಸ್ಥಾನದ ಕಳಸಾರೋಹಣ ಹಾಗೂ ಉದ್ಘಾಟನೆಯ ಅಂಗವಾಗಿ ಭಕ್ತಿಪೂರ್ವಕ ವಾತಾವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭವ್ಯವಾಗಿ ನಡೆಯಲಿವೆ. ಶನಿವಾರ ಬೆಳಿಗ್ಗೆ ಭ
ಮಂಗಳೂರು: ಸ್ಥಳೀಯ ವಾಹಿನಿಯೊಂದರಲ್ಲಿ ಪ್ರಸಾರವಾದ ʼಯಕ್ಷ ತೆಲಿಕೆʼ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ʼಬುರುಡೆ ಗ್ಯಾಂಗ್ʼ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಕರೆ ಮಾಡಿ ಅವಾಚ್ಯವಾಗಿ ನಿಂ
ನಿಡಗುಂದಿ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ಇಂದು 40 ಡಿಗ್ರಿ ತೀವ್ರತೆಗೆ ಸಂಬಂಧಿಸಿದಂತೆ ‘ಎಲ್ ನಿನೋ’ ಪರಿಣಾಮದ ಬಗ್ಗೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಮುಂದಿನ ದಿನಗಳಲ್ಲಿ, ವಿಶೇಷವ
ಜಗತ್ತಿನ ಅತ್ಯಂತ ಶ್ರೇಷ್ಠ ಸಾಧಕ ಬಾಬಾಸಾಹೇಬ್ ಅಂಬೇಡ್ಕರ್ ಕೊಡುಗೆ ಮತ್ತು ವಿದ್ವತ್ತಿಗೆ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತದೆ. ಪ್ರಜ್ಞಾವಂತರು ಬಾಬಾ ಸಾಹೇಬರನ್ನು ಗೌರವಿಸಿ ಅವರ ಚಿಂತನೆಗಳೊಂದಿಗೆ ಜೀವಿಸುತ್ತಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಕುರಿತು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನಕಲಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕೆಳವರ್ಗಗಳ ಮೇಲಿನ ಅಸಹನೆಯನ್ನು ಬಹಿರಂಗಗೊಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇ
ಕೋಲ್ಕತ್ತಾ: “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನದಂದು ಧೈರ್ಯವಿದ್ದರೆ ಕೋಲ್ಕತ್ತಾಗೆ ಬನ್ನಿ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಇದೇ ವೇಳ
ಗಂಗಾವತಿ : ನಸುಕಿನ ಜಾವ ಸಿಡಿಲು-ಗುಡುಗು ಸಹಿತ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗಿದ್ದು, ತಾಲೂಕಿನ ಸಿದ್ದಿಕೇರಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಕುರಿಹಟ್ಟಿಯ ಮೇಲೆ ಸಿಡಿಲು ಬಡಿದು ಆರು ಹಸುಗಳು ಸ್ಥಳದಲ್ಲಿಯೇ ಸಾವನ್ನಪ್ಪ
ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು ಅಂಗೀಕರಿಸಿ, ಆದರೆ, ಕ್ಷೇತ್ರ ಪುನರ್ವಿಂಗಡಣೆಯನ್ನು ಮುಂದೂಡಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಶಶಿ ತರೂರ್, ಕ್ಷೇತ್ರ ಪುನರ್
ಮಗಳ ಮೇಲಿನ ಆರೋಪಗಳಲ್ಲಿ ಯಾವುದೂ ನಿಜವಲ್ಲ ಎಂದ ನಿದಾ ತಂದೆ
ಯಡ್ರಾಮಿ: ಇಂದಿನ ಯುವಕರು ಉನ್ನತ ಶಿಕ್ಷಣ ಪಡೆಯುತ್ತಿರುವುದು ಸಂತೋಷದ ವಿಷಯವಾದರೂ, ಧರ್ಮ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಮರೆಯುತ್ತಿರುವುದು ದುಃಖಕರ ಸಂಗತಿ ಎಂದು ಕಡಕೋಳ ಮಠದ ಮುಖ್ಯಸ್ಥ ಡಾ. ರುದ್ರಮುನಿ ಶಿವಾಚಾರ್
ಕಾಪು, ಎ.17: ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮಣಿಪಾಲದ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಸುಕಿನ ವೇಳೆ ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ನಡೆದಿ
ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ 4 ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಲ
ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ 4ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗ
ಶುಕ್ರವಾರ ಡಾಲರ್ ಬೆಲೆಗಳು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಶಾಂತಿ ಮಾತುಕತೆಯ ಆಶಾವಾದದ ನಡುವೆ ಚಿನ್ನದ ಬೆಲೆಗಳು ಅಲ್ಪ ಮಟ್ಟಿಗೆ ಏರಿದ್ದವ
ಸಂಸತ್ತಿನಲ್ಲಿ ತಿದ್ದುಪಡಿಗಳ ಕುರಿತು ಚರ್ಚೆ ಮಧ್ಯೆಯೇ ಬೆಳವಣಿಗೆ
ರಾಯಚೂರು: ಬಾಬಾ ಸಾಹೇಬ್ ಅಂಬೇಡ್ಕರ್ ಮನಸ್ಸು ಮಾಡಿದ್ದರೆ ದೊಡ್ಡ ಅಧಿಕಾರಿ, ಕುಲಪತಿಯಾಗಿ ಕಾರ್ಯನಿರ್ವಹಿಸಿ ಆರಾಮದಾಯಕ ಬದುಕು ನಡೆಸಬಹುದಾಗಿತ್ತು. ಆದರೆ ಅವರು ಆಯ್ಕೆ ಮಾಡಿಕೊಂಡದ್ದು ಸ್ವತಃ ಹೋರಾಟದ ದಾರಿಯಾಗಿತ್ತು. ಅಸಮಾನ
ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆ
ಮಾತೃತ್ವ ರಜೆ ಕರ್ನಾಟಕದಲ್ಲಿ ಮಹಿಳಾ ಸರಕಾರಿ ನೌಕರರ ಮೊದಲ ಎರಡು ಮಕ್ಕಳಿಗೆ 180 (6 ತಿಂಗಳು) ದಿನಗಳು ವೇತನ ಸಹಿತ ಪ್ರಸೂತಿ ರಜೆ ಹಾಗೂ ಖಾಸಗಿ ವಲಯದಲ್ಲಿ 1961ರ ಹೆರಿಗೆ ಪ್ರಯೋಜನ ಕಾಯ್ದೆ ಅಡಿ 26 ವಾರಗಳು (6 ತಿಂಗಳು) ರಜೆ ಸಿಗುತ್ತದೆ. ಈ ರ
ಹಂ ದೋನೋ ಚಿತ್ರದ ‘‘ಅಭೀ ನಾ ಜಾವೋ ಚೋಡ್ ಕರ್’’, ಯಾದೋಂಕಿ ಬಾರಾತ್ ಚಿತ್ರದ ‘‘ಚುರಾಲಿಯಾ ಹೈ ತುಮ್ ನೆ ಜೊ ದಿಲ್ ಕೋ’’, ಖೇಲ್ ಖೇಲ್ ಮೆ ಚಿತ್ರದ ‘‘ಸಪ್ನಾ ಮೆರಾ ಟೂಟ್ ಗಯಾ’’, ಗೀತ್ ಗಾಯಾ ಪತ್ಥರೋನೆ ಚಿತ್ರದ ‘‘ತೇರೇ ಖಯಾಲೋಂ ಮೆ ಹಮ
PC: x.com/KamitSolanki ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿರುವ ಕ್ಷಣ ಇದೀಗ ಸನ್ನಿಹಿತವಾಗಿದ್ದು, ಎಂ.ಎಸ್. ಧೋನಿ ಮುಂದಿನ ವಾರ ತಂಡದ ಪರ ಮೈದಾನಕ್ಕೆ ಇಳಿಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಹಿರಿಯ ಆ
ಸರಕಾರದ ಹಿಡಿತ ಬಲಪಡಿಸುವುದು. ಜನರು ಏನು ಹೇಳುತ್ತಾರೆ, ನೋಡುತ್ತಾರೆ, ಕೇಳುತ್ತಾರೆ ಮತ್ತು ಆನ್ಲೈನ್ನಲ್ಲಿ ಏನು ಹಂಚಿಕೊಳ್ಳುತ್ತಾರೆ ಎನ್ನುವುದನ್ನು ನೋಡುವ ಅಧಿಕಾರವನ್ನು ಕಾರ್ಯಾಂಗದಲ್ಲಿ ಕೇಂದ್ರೀಕರಿಸಲಾಗಿದೆ; ಇದರಿ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲ್ಲಯ್ಯನಪುರ ಬಳಿಯ ಮಹದೇಶ್ವರಬೆಟ್ಟ ಮುಖ್ಯ ರಸ್ತೆಯಲ್ಲಿ ಕೆಎಸ್ಸಾರ್ಟಿಸಿ ಬಸ್, ಗೂಡ್ಸ್ ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾ
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್ ಗುರುವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಜನತೆಗೆ ಭರ್ಜರಿ ಗಿಫ್ಟ್ ಆಫರ್ಗಳನ್ನು ಮುಂದಿಟ್ಟಿದ್ದಾರೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಉ
ಹೊಸದಿಲ್ಲಿ: ಬ್ಯಾಗಿನಲ್ಲಿ ಗಾಂಜಾ ಒಯ್ಯುತ್ತಿದ್ದ ಆರೋಪದಲ್ಲಿ ಏರ್ ಇಂಡಿಯಾ ಸಹ ಪೈಲಟ್ ಒಬ್ಬರನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ. ಈ ಪೈಲಟ್ ದೆಹಲಿ–ಸ್ಯಾನ್ಫ್ರಾನ್ಸಿಸ್ಕೊ ವಿಮಾನದಲ್ಲಿ ಮಂಗಳವಾರ ಪ್ರಯಾಣಿಕರ ಕ್ಯಾಬಿ
ಬೆಂಗಳೂರು : ಸಿನಿಮಾ, ಸಾಹಿತ್ಯ, ಕಲೆ, ಪತ್ರಿಕೋದ್ಯಮ ಸೇರಿ ಎಲ್ಲ ಕ್ಷೇತ್ರಗಳ ಪ್ರಶಸ್ತಿ, ಪುರಸ್ಕಾರಗಳನ್ನು ಆಯಾ ವರ್ಷವೇ ಕೊಡಬೇಕು ಎನ್ನುವುದು ಸಿಎಂ ಸಿದ್ದರಾಮಯ್ಯರ ಖಚಿತ ನಿಲುವಾಗಿದ್ದು, ಇದಕ್ಕೆ ತಕ್ಕಂತೆ ಕಾರ್ಯನಿರ್ವಹಿಸ
ಬೆಂಗಳೂರು : ಜಾನಪದ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ಜಾನಪದ ಅಧ್ಯಯನಕ್ಕೆ ಒತ್ತು ನೀಡಿರುವ ಬಗ್ಗೆ ಪರಿಶೀಲಿಸಿ 15 ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಜಾನಪದ ಲೋಕದ ಅಧ್ಯಕ್ಷ ಹಿ.ಚಿ. ಬೋರಲಿಂಗಯ್
ಬೆಂಗಳೂರು : 'ಸ್ವಯಂ-ಗುರುತಿಸುವಿಕೆ'ಯ ಹಕ್ಕನ್ನು ಪ್ರತಿಪಾದಿಸುವ ವ್ಯಕ್ತಿಗಳನ್ನು 'ತೃತೀಯ ಲಿಂಗಿ ವ್ಯಕ್ತಿ'ಯ ಕಾನೂನು ವ್ಯಾಖ್ಯಾನದಿಂದ ಹೊರಗಿಡುವ ತೃತೀಯಲಿಂಗಿ ವ್ಯಕ್ತಿಗಳ (ಹಕ್ಕುಗಳ ರಕ್ಷ ಣೆ) ತಿದ್ದುಪಡಿ ಕಾಯ್ದೆ-2026 ಅನ್ನು
ಬೆಂಗಳೂರು : ಸರಕಾರವು ನ್ಯಾ.ನಾಗಮೋಹನ್ ದಾಸ್ ಆಯೋಗ ವರದಿ ಆಧಾರದಲ್ಲಿಯೇ ಒಳಮೀಸಲಾತಿ ಕಲ್ಪಿಸಿದರೆ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾಗುತ್ತದೆ ಎಂದು ಬಲಗೈ ಸಮುದಾಯ ಒಕ್ಕೂ
ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ತಾತ್ಕಾಲಿಕ ಸಾಕಾನೆ ಕ್ಯಾಂಪ್ನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಬಳಸಲಾಗುತ್ತಿದ್ದ ಸಾಕಾನೆ ‘ಸುಗ್ರೀವ’ ಕಾವಾಡಿಗನ ಮೇಲೆಯೇ ದಾಳಿ ನಡೆಸಿ ತುಳಿದ ಪರಿಣಾಮ ಗಂಭೀರವಾಗ
ಮಡಿಕೇರಿ : ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಮೂಲಭೂತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬೃಹತ್ ಧರಣ
ಮೈಸೂರು : ಒಳಗೊಳ್ಳುವುದು ಪ್ರಬುದ್ಧತೆ. ಹೊರಗಿಡುವುದು ಅಪ್ರಬುದ್ಧತೆ. ಅನೇಕ ಸಮಸ್ಯೆಗಳಿಂದ ಬಳಲುತ್ತಿರುವ ಭಾರತಕ್ಕೆ ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಅವರ ಒಳಗೊಳ್ಳುವ ಬದುಕು, ಜ್ಞಾನ, ತತ್ವ ಮತ್ತು ಸಂವಿಧಾನದಲ್ಲಿ ಪರಿಹಾ
ಹನೂರು : ತಾಲೂಕಿನ ಗಡಿ ಗ್ರಾಮಗಳಲ್ಲಿ ಸ್ವಜಾತಿಗಳಿಂದಲೇ ಸಾಮಾಜಿಕ ಬಹಿಷ್ಕಾರ ಹೇರಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ನೊಂದ ಕುಟುಂಬಗಳು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿ ನ್ಯಾಯಕ್ಕಾ
ಬೆಂಗಳೂರು : ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಶಿಕ್ಷಣ ಮತ್ತು ಘನತೆಯ ಹಕ್ಕು ರಕ್ಷಣೆಗಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಕರ್ನಾಟಕ ರೋಹಿತ್ ವೇಮುಲಾ (ಬಹಿ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸುಮಾರು 13,262 ಕೋಟಿ ರೂಪಾಯಿ ವೆಚ್ಚದ ಬೃಹತ್ 'ಎಲಿವೇಟೆಡ್ ಕಾರಿಡಾರ್' ಯೋಜನೆ ಒಪ್ಪಿಗೆ ನೀಡಿ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಗುರುವಾರ ವಿಧಾನಸೌಧ
ಬೆಂಗಳೂರು : ನಾಗರಿಕರಿಗೆ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರೇ ಆನ್ಲೈನ್ ಖಾತಾ ತಿದ್ದುಪಡಿ ಮಾಡುವ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿ
ಬೆಂಗಳೂರು : ಮನೆಯೊಳಗೆ ನುಗ್ಗಿ ಹಣ, ಆಭರಣ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಇಲ್ಲಿನ ತಿಲಕನಗರ ಠಾಣೆ ಪೊಲೀಸರು ಬಂಧಿಸಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಯನ
ಬೆಂಗಳೂರು : ಪಾಶ್ರ್ವವಾಯುವಿನಿಂದ(ಸ್ಟ್ರೋಕ್)ಬಳಲುತ್ತಿದ್ದ ಹೆತ್ತ ತಾಯಿಯನ್ನು ಮನೆಯ 4ನೇ ಮಹಡಿಯಿಂದ ತಳ್ಳಿ ಹತ್ಯೆಗೈದ ಮಗನೊಬ್ಬನನ್ನು ಇಲ್ಲಿನ ಆರ್.ಆರ್.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ಮಗ ಎಂದು ಗುರ
ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್
ಸೋಮವಾರ ನೋಯ್ಡಾದಲ್ಲಿ ಸಾವಿರಾರು ಕಾರ್ಖಾನೆ ಕಾರ್ಮಿಕರು ನಡೆಸಿದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು. ಕನಿಷ್ಠ ವೇತನ ಹೆಚ್ಚಳ, ಉತ್ತಮ ಕೆಲಸದ ಪರಿಸ್ಥಿತಿಗಳು ಮತ್ತು ಹೆಚ್ಚುವರಿ ಕೆಲಸದ ಪಾವತಿಗಳನ್ನು ಕೋರಿ ಅವರ ಪ್ರ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಭಟ್ಕಳ: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಭಟ್ಕಳದ ಆಮಿನಾ ಪ್ಯಾಲೇಸ್ ನಲ್ಲಿ ಗುರುವಾರ ರಾತ್ರಿ ಈದ್ ಮಿಲನ್ ಹಾಗೂ ರಾಷ್ಟ್ರೀಯ ಏಕತಾ ಮುಶಾಯಿರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಹ್ವಾನಿತ ಕವಿಗಳು ಹಾಗೂ ಸ್ಥಳೀಯ ಕವಿಗಳು ತಮ್
ಅಫಜಲಪುರ: ದಿವಂಗತ ವಿಠ್ಠಲ್ ಹೇರೂರ ಅವರ ಹೆಸರನ್ನು ಬಳಸಿ ರಾಜಕಾರಣ ಮಾಡುತ್ತಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ ತಮ್ಮ ಹಿಂದಿನ ಇತಿಹಾಸವನ್ನು ಮರೆತಿದ್ದಾರೆ ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ರಾಮಣ್
ಪ್ಯಾರಿಸ್, ಎ.16: ಈ ವರ್ಷದ ಫ್ರೆಂಚ್ ಓಪನ್ ನಲ್ಲಿ ಬಹುಮಾನದ ಮೊತ್ತವು ಶೇ.9.5ರಷ್ಟು ಏರಿಕೆಯಾಗಲಿದ್ದು, ಒಟ್ಟು ಮೊತ್ತವು 61.7 ಮಿಲಿಯನ್ ಯುರೋಗಳಿಗೆ (72.69 ಮಿಲಿಯನ್ ಡಾಲರ್) ತಲುಪಿದೆ ಎಂದು ಪಂದ್ಯಾವಳಿಯ ಸಂಘಟಕರು ಗುರುವಾರ ತಿಳಿಸಿದ್ದ
ಹೊಸದಿಲ್ಲಿ, ಎ.16: ಪಂಜಾಬ್ ಕಿಂಗ್ಸ್ ತಂಡದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಗಳನ್ನು ಪಡೆದರು. ಈ ಮೂಲಕ ಐಪಿಎಲ್ನಲ್ಲಿ 100
ಮುಂಬೈ, ಎ.16: ಉದ್ಯಮಿ ಅನಿಲ್ ಅಂಬಾನಿಯವರ ಹಣಕಾಸು ವಹಿವಾಟುಗಳು ಮತ್ತು ಅವರ ವಿರುದ್ಧ ನಡೆಯುತ್ತಿರುವ ತನಿಖೆಗಳ ಕುರಿತು ವರದಿ ಮಾಡುವಾಗ ಯಾವುದೇ ಅನಗತ್ಯ ವಿವರಗಳನ್ನು ಸೇರಿಸಬಾರದು ಎಂದು ಬಾಂಬೆ ಉಚ್ಚ ನ್ಯಾಯಾಲಯವು ಗುರುವಾರ ರಿ
ಹೊಸದಿಲ್ಲಿ, ಎ.16: ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು ವಿವಿಧ ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತುಗಳಿಗಾಗಿ 76,13,129 ಲಕ್ಷ ರೂ. ವೆಚ್ಚ ಮಾಡಿದೆ. RTI ಕಾರ್ಯಕರ್ತ ಅಜಯ ಬಸುದೇವ ಬೋಸ್ ಅವರು ಆರೆಸ್ಸೆಸ್
ಭೋಪಾಲ, ಎ. 16: ವಿವಾಹವಾಗುವ ಭರವಸೆ ನೀಡಿ 27 ವರ್ಷದ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಮಧ್ಯಪ್ರದೇಶದ ಸಾತ್ನಾದ ಬಿಜೆಪಿ ಕೌನ್ಸಿಲರ್ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ
ಹೈದರಾಬಾದ್: 2024ರ ತೆಲಂಗಾಣ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಹಾಗೂ ಜಾತಿ ಸಮೀಕ್ಷೆ (SEEEPC)ಯಲ್ಲಿ ಅನಿರೀಕ್ಷಿತ ಅಂಶಗಳು ಪತ್ತೆಯಾಗಿದ್ದು, ಗಮನಾರ್ಹ ಪ್ರಮಾಣದ ಹಾಗೂ ವೈವಿಧ್ಯಮಯ ಗುಂಪಿನ ನಾಗರಿಕರು ತಮ್ಮನ್ನು ತಾವು ಯ
ಹೊಸದಿಲ್ಲಿ, ಎ. 16: ದೇಶವೊಂದರ ಇತಿಹಾಸದಲ್ಲಿ ಕೆಲವು ‘‘ಮಹತ್ವದ ಕ್ಷಣಗಳು’’ ಇರುತ್ತವೆ ಹಾಗೂ ಮಹಿಳಾ ಮೀಸಲಾತಿ ಮಸೂದೆಯು ಅಂತಹ ಕ್ಷಣಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ‘‘ಮಹಿಳಾ
ಕ್ಯಾಮರೂನ್, ಎ.16: ಜಾಗತಿಕ ರಾಜಕೀಯ ಮತ್ತು ಯುದ್ಧ ಪರಿಸ್ಥಿತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪೋಪ್ ಲಿಯೋ, “ಕ್ರೂರ ಮನೋಭಾವದ ನಾಯಕರು ಜಗತ್ತನ್ನು ಆಳುತ್ತಿದ್ದಾರೆ” ಎಂದು ಹೇಳಿದ್ದಾರೆ. ಕ್ಯಾಮರೂನ್ ಗೆ ಭೇಟಿ ನೀ
ಕಾಳಗಿ: ದಕ್ಷಿಣಕಾಶಿ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೀಲಕಂಠ ಕಾಳೇಶ್ವರ ಅಲಂಕೃತ ಬೆಳ್ಳಿ ಮೂರ್ತಿ ಪಲ್ಲಕ್ಕಿ ಉತ್ಸವವು ಜರುಗುವುದರೊಂದಿಗೆ ಜಾತ್ರೆ ತೆರೆ ಕಂಡಿತ
ಸುರಪುರ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ಅಪರೂಪದ ಐತಿಹಾಸಿಕ ಘಟನೆಗಳನ್ನು ಒಳಗೊಂಡ ಅಪ್ಪಾರಾವ್ ವಕೀಲರ ಆತ್ಮಚರಿತ್ರೆ ಆಟೋ ಬಯೋಗ್ರಾಫಿ ಆಫ್ ಆನ್ ಅನಾನಿಮಸ್ ಫ್ರೀಡಮ್ ಫೈಟರ್ ಗ್ರಂಥವನ್ನು ಹೈದರಾಬಾದ್ನ ಬಂಜಾರ ಹಿಲ್ಸ
ಸುರಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಯುವ ರಾಜಕಾರಣಿಗಳಾದ ನರಸಿಂಹ ನಾಯಕ ರಾಜುಗೌಡ ಹಾಗೂ ಶರಣಗೌಡ ಕಂದಕೂರು ಅವರು ಮುಂದಿನ ದಿನಗಳಲ್ಲಿ ಸಚಿವರಾಗಲಿದ್ದಾರೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್
ಉಡುಪಿ: ಎ.30ರಿಂದ ಪ್ರಾರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕಾಗಿ ಆನ್ಲೈನ್ ಮೂಲಕ ನೋಂದಾಯಿ ಸಲು ಎ.17 ಶುಕ್ರವಾರ ಕೊನೆಯ ದಿನವಾಗಿದೆ. ಆದರೆ ಕಳೆದ ಎಂಟು ದಿನಗಳಿಂದ ತಾಂತ್ರಿಕ ತೊಂದರೆಯಿಂದಾಗಿ ವೆಬ್ಸೈಟ್ಗೆ ಲಾಗಿನ್ ಆಗ
ಲಕ್ನೋ, ಎ. 15: ಉತ್ತರಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ನಾಲ್ಕು ಬುಲ್ಡೋಝರ್ಗಳನ್ನು ಬಳಸಿ ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಈದ್ಗಾ ಹಾಗೂ ಇಮಾಮ್ಬಾರಾವನ್ನು ನೆ
ಮಂಗಳೂರು, ಎ.16: ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಎ.4ರಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಎಲ್ಲಾ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್
ಯಾದಗಿರಿ: ಜಿಲ್ಲೆಯಲ್ಲಿ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ‘ಹೀಟ್ ವೇವ್ ಯಲ್ಲೋ ಅಲರ್ಟ್’ ನೀಡಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದ
ಮೂಳೂರು : ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್(ರಿ) ಇದರ ನೂತನ ಉಡುಪಿ ಜಿಲ್ಲಾ ಸಮಿತಿ ರಚಿಸುವ ಸಲುವಾಗಿ ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಸಭಾಂಗಣದಲ್ಲಿ ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷ ಅಸ್ಸಯ್ಯಿದ್ ಅಹ್ಮದ್ ಮುಕ್ತಾರ್ ತ
ಬೀದರ್: ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆಯ ಸುಧಾರಿತ ಆವೃತ್ತಿಯಾದ ಕೆ-ಜಿಐಎಸ್ 2.0 ಅನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಾಗಾರದಲ್ಲಿ ಎಲ್ಲಾ ಇಲಾಖೆಗಳು ಇದರ ಪ್ರಯೋಜ
ಬೀದರ್: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ವತಿಯಿಂದ ಬ್ರೀಮ್ಸ್ ಸಂಸ್ಥೆಯಲ್ಲಿ ಕಾನೂನುಬಾಹಿರವಾಗಿ ನೇಮಕಗೊಂಡಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸ
ಚಂಡಿಗಢ, ಎ.15: ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸತೀಶ್ ನಂದಲ್ ಪರವಾಗಿ ಅಡ್ಡ ಮತದಾನ ಮಾಡಿರುವುದಕ್ಕಾಗಿ ಕಾಂಗ್ರೆಸ್ ಹರ್ಯಾಣದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯ
ನ್ಯೂಯಾರ್ಕ್, ಎ.16: ಇರಾನ್ 2024ರ ಅಂತ್ಯದಲ್ಲಿ ರಹಸ್ಯವಾಗಿ ಚೀನಾದ ಬೇಹುಗಾರಿಕಾ ಉಪಗ್ರಹವನ್ನು ಪಡೆದಿದ್ದು, ಇದು ಪ್ರಸ್ತುತ ಯುದ್ಧದ ಸಂದರ್ಭದಲ್ಲಿ ಮಧ್ಯಪ್ರಾಚ್ಯದಾದ್ಯಂತ ಅಮೆರಿಕ ಮಿಲಿಟಿರಿ ನೆಲೆಗಳನ್ನು ಗುರಿಯಾಗಿಸಲು ನೆರವಾ
ಬೈರೂತ್, ಎ.16: ಯೋಜಿತ ಸಭೆಗೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿರಾಕರಿಸಿದ್ದಾರೆ ಎಂದು ಸರಕಾರಿ ಮೂಲಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ಗುರ
ಹುಮನಾಬಾದ್: ಚಿಟಗುಪ್ಪಾ, ಬಸವಕಲ್ಯಾಣ, ಮುಡಬಿ, ಮಂಠಾಳ್ ಹಾಗೂ ಹುಮನಾಬಾದ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿ, ಒಟ್ಟು 34 ಲಕ್ಷ 55 ಸಾವಿರ ರೂ. ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಜ
ಉಡುಪಿ, ಎ.16: ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ವಿಭಾಗದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಉಡುಪಿ ದೊಡ್ಡಣಗುಡ್ಡೆಯಲ್
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರ ಸೇವಾ ಅವಧಿಯನ್ನು ವಿಸ್ತರಿಸಿ ರಾಜ್ಯ ಸರಕಾರ ಗುರುವಾರ ಅಧಿಸೂಚನೆ ಹೊರಡಿಸಿದ್ದು, 2027ರ ಆಗಸ್ಟ್ 29ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸ
ರಾಯಚೂರು: ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಸಂಸ್ಥೆಗಳಿಂದ ನಿವೃತ್ತರಾದ ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ನೀಡುವಲ್ಲಿ ವಿಳಂಬವಾಗಿರುವುದನ್ನು ಖಂಡಿಸಿ ಅಖಿಲ ಭಾರತ ಬಿಎಸ್ಎನ್ಎಲ್ ಪಿಂಚಣಿದಾರರ ಕ್ಷೇಮಾಭಿವ
ಕುಂದಾಪುರ, ಎ.16: ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮೂರು ತಿಂಗಳ ಹಿಂದೆ ನಡೆದ ಸಭೆಯಲ್ಲಿ ಪ್ರಸ್ತಾಪಗೊಂಡ ಸಮಸ್ಯೆಗಳಿಗೆ ಇವತ್ತಿಗೂ ಪರಿಹಾರ ಸಿಕ್ಕಿಲ್ಲ. ಕಳೆದ ಸಭೆಗೂ ಇಂದಿನ ಸಭೆಗೂ ನಡುವೆ ಕೇವಲ ಪತ್ರ ವ್ಯವಹಾರ ನಡೆದಿದ್ದು ಬ
ವಾಷಿಂಗ್ಟನ್, ಎ.16: ಲೆಬನಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ಟ್ರೂತ್
ರಾಯಚೂರು: ಮಹಾನಗರ ಪಾಲಿಕೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ನಡೆಯುತ್ತಿರುವ ಅವ್ಯವಸ್ಥೆ, ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಅಧಿಕ ಶುಲ್ಕ ವಸೂಲಿ ಆರೋಪಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾ
ಹೊಸದಿಲ್ಲಿ, ಎ. 16: ದೋಷಪೂರಿತ ಕ್ಷೇತ್ರ ಮರುವಿಂಗಡಣೆ ಮಸೂದೆ ಮೂಲಕ ಬಿಜೆಪಿಯು ಮುಂದಿನ ಚುನಾವಣೆಯಲ್ಲಿ ತಾನು ಗೆಲ್ಲುವ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ
ರುಬೆಲ್ ಹುಸೇನ್ |Photo Credit : PTI ಢಾಕಾ, ಎ.16: ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹುಸೇನ್ ಗುರುವಾರ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ತನ್ನ ನಿವೃತ್ತಿ ಪ್ರಕಟಿಸಿದರು. 36ರ ವಯಸ್ಸಿನ ಬಲಗೈ ವೇಗದ ಬೌಲರ್ ಹುಸೇನ್ ತಮ್ಮ 12ಕ್ಕೂ ಅಧಿ
ವಿರಾಟ್ ಕೊಹ್ಲಿ | Photo Credit : PTI ಬೆಂಗಳೂರು, ಎ.16: ಲಕ್ನೊ ಸೂಪರ್ ಜಯಂಟ್ಸ್ ವಿರುದ್ಧ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿಯ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅವರು ಸಿಕ್ಸರ್ ಬಾರಿಸು
ಡೇವಿಡ್ ಪೇನ್ | Photo Credit : ANI ಹೊಸದಿಲ್ಲಿ, ಎ.16: ಇಂಗ್ಲೆಂಡ್ನ ವೇಗದ ಬೌಲರ್ ಡೇವಿಡ್ ಪೇನ್ ಪಾದದ ಗಾಯದಿಂದಾಗಿ 2026ರ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ಸನ್ರೈಸರ್ಸ್ ಹೈದರಾಬಾದ್ ಗುರುವಾರ ಪ್ರಕಟಿಸಿದ
ಗುರುಗ್ರಾಮ,ಎ.16: ಸಿಬಿಎಸ್ಇ 10ನೇ ತರಗತಿಯ ಫಲಿತಾಂಶಗಳು ಬುಧವಾರ ಪ್ರಕಟಗೊಂಡ ಬೆನ್ನಲ್ಲೆ ಇಲ್ಲಿಯ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು. ಕುನಾಲ್ (16) ಮೃತ
ಮಂಗಳೂರು: ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಎ. 18 ರಿಂದ 24 ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತ
ರಾಯಚೂರು: ನಗರದ ವಿವಿಧ ವೃತ್ತಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಉರಿ ಬಿಸಿಲಿನಿಂದ ಜನರನ್ನು ರಕ್ಷಿಸಲು ನೆರಳಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಪದಾಧಿ
ಹೊಸದಿಲ್ಲಿ, ಎ. 16: ಸರಕಾರ ಮಂಡಿಸಿರುವ ಮೂರು ಮಸೂದೆಗಳು ‘‘ಮಹಿಳಾ ವಿರೋಧಿ, ಜಾತಿ ಗಣತಿ ವಿರೋಧಿ, ಸಂವಿಧಾನ ವಿರೋಧಿ ಮತ್ತು ದೇಶದ ಒಕ್ಕೂಟ ವ್ಯವಸ್ಥೆ ವಿರೋಧಿಯಾಗಿದೆ ಎಂಬುದಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೋಯಿ ಗುರುವಾರ ಲೋಕಸಭೆ
ಹೊಸದಿಲ್ಲಿ, ಎ.16: ದಿಲ್ಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಸ ಏರ್ ವಿಮಾನಕ್ಕೆ ಸ್ಪೈಸ್ ಜೆಟ್ ವಿಮಾನ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ಎರಡೂ ವಿಮಾನಗಳಿಗೆ ಹಾನಿಯಾ
ಮಂಗಳೂರು, ಎ.16: ನಗರದ ಬಂದರ್ ದಕ್ಕೆ ಪರಿಸರದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಹೊಯಿಗೆ ಬಜಾರ್ ನಿವಾಸಿ ಪ್ರಣಮ್ ಸಾಲಿಯಾನ್ (30)ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಠಾಣೆಯ ಸಿಬ್ಬಂದಿ ಸಾಗರ್ ದೆ
ಬೆಂಗಳೂರು : ರಾಜ್ಯದಲ್ಲಿನ 5 ರಿಂದ 17 ವರ್ಷದೊಳಗಿನವರಿಗೆ ಸೆಪ್ಟೆಂಬರ್ 30ರ ವರೆಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಕಾಲಾವಕಾಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಗುರುವಾರ ಈ ಸಂಬಂಧ

36 C