ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಹೆಚ್ಚಿಸಿ; ಸಚಿವ ಶರಣಬಸಪ್ಪ ದರ್ಶನಾಪುರ
ಬೀದರ್ : ಕಮಲನಗರ್ ತಾಲೂಕಿನ ಕೋಟಗ್ಯಾಳ್ ಗ್ರಾಮದ ಸರಕಾರಿ ಶಾಲೆ ಶಿಕ್ಷಕ ನಾಗೇಶ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಜಿ ರಂಗೇಶ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಂಡ
ದೇವದುರ್ಗ: ತಾಲೂಕಿನ ಪ್ರತಿ ಗ್ರಾಮ, ಹಳ್ಳಿ, ತಾಂಡಗಳಲ್ಲಿರುವ ಕನಿಷ್ಟ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಜನರಿಗೆ ನೀಡಲು ತಳಮಟ್ಟದಿಂದ ಅಂದರೆ ಗ್ರಾಮ ಪಂಚಾಯತ್ ಮಟ್ಟದಿಂದ ಕೈಜೋಡಿಸಿದರೆ ಮಾತ್ರ ತಾಲೂಕು ಅಭಿವೃದ್ಧಿ ಕಾಣಲು ಸಾ
ಮಂಗಳೂರು, ಡಿ.3: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ವತಿಯಿಂದ ಕರಾವಳಿ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ರಾಜ್ಯ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ನೂತನ ಅಧ್ಯಕ್ಷ
ಮಂಗಳೂರು, ಡಿ.3: ನಗರದ ಮೈದಾನವೊಂದರ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮುಹಮ್ಮದ್ ಫಾಯಿಕ್ ಬಂಧಿತ ಆರೋಪಿ. ಈತ ನಗರದ ಮೈದಾನದ ಬಳಿ ಎಂಡಿಎಂ
ಮಲ್ಪೆ, ಡಿ.3: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ. ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿ ಸಲಾಗಿದೆ. ಇವರ
ಕಲಬುರಗಿ: ಭೂಸನೂರದ ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನಡೆದ ಸದಸ್ಯರ ಚುನಾವಣೆಯಲ್ಲಿ ಮತಪತ್ರ ಬೇರೆ ನೀಡಿದ್ದಕ್ಕೆ, ಮತ ಪ್ರಕ್ರಿಯೆಯಲ್ಲಿ ಗೊಂದಲ ಮೂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್
ದೆಹಲಿ: ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು, ರಾಜ್ಯದ ಸಂಸದರ ಬಳಿ ಮಾತನಾಡಿ ಸೂಕ್ತ ದಿನಾಂಕವನ್ನು ಮುಂದೆ ತಿಳಿಸಲಾಗುವ
ಉಪ್ಪಿನಂಗಡಿ, ಡಿ.3: ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿ ಇದಕ್ಕೆ ಸರಕಾರ ಸದಸ್ಯರನ್ನು ನಾಮ ನಿರ್ದೇಶನ ಮಾಡದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಾಜ್ಯ ಸರಕಾರ ಸಹಕಾರಿ ಕಾಯ್ದೆಗೆ ತಿದ್ದುಪಡಿ ಮ
ಮಲ್ಪೆ, ಡಿ.3: ಕಲ್ಮಾಡಿ ಬೊಬ್ಬರ್ಯಪಾದೆ ಲಕ್ಷ್ಮೀಗಣಪತಿ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಕಳವು ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು, ಅಂದಾಜು 7,000
ಕೋಟ, ಡಿ.3: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯ
ಬೆಂಗಳೂರು : ಕರ್ನಾಟಕವನ್ನು ದೇಶದ ಪ್ರವರ್ತಕ ನಾವೀನ್ಯತಾ ಕೇಂದ್ರವಾಗಿ ಬೆಳೆಸುವ ಮತ್ತು ಡೀಪ್ಟೆಕ್ ಕ್ಷೇತ್ರದ ಜಾಗತಿಕ ನಾಯಕನಾಗಿ ಹೊರಹೊಮ್ಮುವ ಮಹತ್ವಾಕಾಂಕ್ಷೆ ಕಾರ್ಯಗತಗೊಳ್ಳುವುದಕ್ಕೆ ವೇಗ ನೀಡಲು ನೆರವಾಗುವ ಎರಡು ಮಹ
ಬೆಂಗಳೂರು : ಮೆಟ್ರೋ ಅಧಿಕಾರಿಗಳು ಫುಡ್ ಕೋರ್ಟಿಗೆ ಅಕ್ರಮವಾಗಿ ಜಾಗ ನೀಡುತ್ತಿದ್ದಾರೆ. ಇದರ ವಿರುದ್ಧ ಲೋಕಾಯುಕ್ತಕ್ಕೆ ದೂರು ಕೊಡಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಸಿ.ಕೆ.ರಾಮಮೂರ್ತಿ ತಿಳಿಸಿದ್ದಾರೆ.
ಮಾಹಿತಿ ಕಲೆಹಾಕುತ್ತಿರುವ ಪೊಲೀಸರು
ಉಡುಪಿ, ಡಿ.3: ದುಬೈಯಲ್ಲಿ ಉದ್ಯೋಗದಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆರ್
ಉಪ್ಪಿನಂಗಡಿ, ಡಿ.3: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹಿಂಬಾಲಿಸಿಕೊಂಡು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಪೊಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರಿಯಡ್ಕ ನಿವಾಸಿ ಮುಹಮ್ಮದ್
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದ ಘಟನೆ : ಎರಡು ಪ್ರತ್ಯೇಕ ಪ್ರಕರಣ ದಾಖಲು
ಶತಮಾನದ ಮಹಾಪ್ರಸ್ಥಾನದ ಪ್ರಯುಕ್ತ ಸರ್ವಮತ ಸಮ್ಮೇಳನ
ಬುಧವಾರ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ 90ರ ಗಡಿದಾಟಿ ಕುಸಿದಿದೆ. ಕಳೆದ ಎಂಟು ತಿಂಗಳಲ್ಲಿ ರೂಪಾಯಿ ಮೌಲ್ಯ ರೂ 84ರಿಂದ ರೂ 90.12ಕ್ಕೆ ಕುಸಿದಿದೆ. ಅಂದರೆ ಶೇ 7ರಷ್ಟು ಕುಸಿದಿದೆ. ರಫ್ತು ಅಗ್ಗವಾಗಿದ್ದರೂ ದುರ್ಬಲ ರೂಪಾಯಿ ಕಚ್ಚಾ ತೈ
ಮೂರು ತಲೆಮಾರಿನ ದಾಖಲೆಗೆ ಒತ್ತಾಯ ಕಾನೂನುಬಾಹಿರ: ರವೀಂದ್ರ ನಾಯ್ಕ
ಬೆಂಗಳೂರು : ರಾಜ್ಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ ಮಾಡಿರುವ ವಾಹನ ನೋಂದಣಿ ಪ್ರಮಾಣಪತ್ರ(ಆರ್ಸಿ) ಮತ್ತು ಚಾಲನಾ ಪರವಾನಗಿ(ಡಿಎಲ್) ನೀಡಲು ಕ್ರಮ ವಹಿಸಿದ್ದು, ಇಂದಿನಿಂದ(ಡಿ.3) ಆರ್ಸಿ ಕಾರ್ಡ್ ಅನ್ನು, ಡಿ.15ರಿಂದ ಡಿಎಲ್ ಅನ್ನು ವಿ
ಉಡುಪಿ, ಡಿ.3: ತುಳುಕೂಟ ಉಡುಪಿ ವತಿಯಿಂದ ದಿವಂಗತ ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ 30ನೇ ವರ್ಷದ ತುಳು ಭಾವ ಗೀತೆ ಸ್ಪರ್ಧೆಯನ್ನು ಉಡುಪಿ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ಉದ್ಯಮಿ ಹರಿಪ್ರ
ಕೊಪ್ಪಳ: ಹಾಸ್ಟಲ್ ನಲ್ಲಿರುವ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಜಿಲ್ಲಾಧಿಕಾರಗಳ ಕಚೇರಿ ಎದುರು ಧಿಡೀರ್ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಸ್ಪತ್ರೆ ಹಿಂದುಗಡೆ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಸತಿ ನಿಲಯದ ವಿ
ಕುಣಿಯ(ಕಾಸರಗೋಡು): ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾಸಮ್ಮೇಳನದ ಭಾಗವಾಗಿ ಕುಣಿಯದಲ್ಲಿ ನಿರ್ಮಿಸಲಾಗುತ್ತಿರುವ ಶಿಬಿರದ ಛಾವಣಿಗೆ ಸಮಸ್ತ ಅಧ್ಯಕ್ಷರಾದ ಸೈಯದುಲ್ ಉಲಮಾ ಸೈಯದ್ ಜಿಫ್ರಿ ಮ
Photo Credit : PTI ರಾಯ್ಪುರ: ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಜಯಗಳಿಸ
ಕೋಲ್ಕತಾ, ಡಿ. 3: ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸಿದ ಘಟನೆಗಳು ಆಗಾಗ ವರದಿಯಾಗುತ್ತಿರುವ ನಡುವೆ ಬೀದಿ ನಾಯಿಗಳೇ ನವಜಾತ ಶಿಶುವೊಂದನ್ನು ರಾತ್ರಿಯಿಡೀ ಕಾವಲು ಕಾದು ರಕ್ಷಿಸಿದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನದ
ಹೊಸದಿಲ್ಲಿ, ಡಿ. 3: ಮಾದಕ ವಸ್ತು ಇರಿಸಿದ 1996ರ ಪ್ರಕರಣದಲ್ಲಿ ತನಗೆ ನೀಡಲಾದ 20 ವರ್ಷಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದ್ದಾರೆ. 1990ರ ಪ್ರತ್ಯೇ
ಹೊಸದಿಲ್ಲಿ,ಡಿ.3: ತಂಬಾಕು ಹಾಗೂ ಸಂಬಂಧಿತ ಉತ್ಪನ್ನಗಳಿಗೆ ಅಧಿಕ ಸುಂಕವನ್ನು ವಿಧಿಸಲು ಸರಕಾರಕ್ಕೆ ಅವಕಾಶ ನೀಡುವ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ 2025 ಅನ್ನು ಲೋಕಸಭೆಯಲ್ಲಿ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸೋ
ಹೊಸದಿಲ್ಲಿ,ಡಿ.3: ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಈವರೆಗೆ 4,164.95 ಕೋಟಿ ರೂ.ಗಳನ್ನು ವಿತರಿಸಿದೆಯೆಂದು ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಬುಧವಾರ ತಿಳಿಸಿದ್ದಾರೆ. ದೇಶಾದ್ಯಂತ ಸಹಕಾರಿ ಸಂ
ಮುಂಬೈ, ಡಿ. 3: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಮೋಹಿತ್, 2015ರ ವಿಶ್ವಕಪ್ ಸೇರಿದಂತೆ 26 ಏಕದಿನ ಪಂದ್ಯಗಳಲ್ಲಿ ಭಾರತದ ಪರವಾಗಿ ಆಡ
ಮುಂಬೈ, ಡಿ.3: ಮುಂಬರುವ ವಿಜಯ ಹಝಾರೆ ಟ್ರೋಫಿಗೆ ತಾನು ಲಭ್ಯವಿದ್ದೇನೆ ಎಂದು ದಿಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ಗೆ(ಡಿಡಿಸಿಎ) ವಿರಾಟ್ ಕೊಹ್ಲಿ ಮಂಗಳವಾರ ಮಾಹಿತಿ ನೀಡಿದ್ದಾರೆ. ಕೊಹ್ಲಿ ತನ್ನ ಲಭ್ಯತೆಯ ಬಗ್ಗೆ ಖಚಿತ
ಕಲಬುರಗಿ: “ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತಲ್ಲ, ವಿಶೇಷ ವಿಕಲಚೇತನರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ ಅವರಿಗೆ ಅವಕಾಶಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿ” ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇ
ಹೊಸದಿಲ್ಲಿ, ಡಿ.3: ದಕ್ಷಿಣ ಆಫ್ರಿಕಾ ವಿರುದ್ಧ ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದ ಇನಿಂಗ್ಸ್ ವಿರಾಮದ ವೇಳೆ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾವು ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿತ
ಸುರತ್ಕಲ್: ಇಲ್ಲಿನ ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಹೊಸಬೆಟ್ಟು ಇದರ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ನೂರರ ಸಂಭ್ರಮದ ನಮ್ಮೂರ ಕ್ರೀಡಾಕೂಟ 2025 ವು ರವಿವಾರ ಶಾಲಾ ವಠಾರದಲ್ಲಿ ನಡೆಯಿತು. ಸುರತ್ಕಲ್ ಕ್ಲಸ್ಟರ್ ಸಿಆರ್ಪಿ ವೇಣುಗೋ
ಹೊಸದಿಲ್ಲಿ, ಡಿ.3: ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದ ವೇಳೆ ಆಕ್ರಮಣಕಾರಿ ವರ್ತನೆ ತೋರಿದ್ದ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಹರ್ಷಿತ್ ರಾಣಾಗೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐ
ರಾಯ್ಪುರ, ಡಿ.3: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಈಗ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ತನ್ನ ಶ್ರೇಷ್ಠ ಫಾರ್ಮ್ ಮುಂದುವರಿಸಿದ್ದು, ತಾನೋರ್ವ ವಿಶ್ವ ಶ್ರೇಷ್ಠ ಕ್ರಿಕೆಟಿಗ ಎನ
ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟ
ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳಲ್ಲಿನ ವಾಣಿಜ್ಯ ಮಳಿಗೆಗಳ ನಿರ್ವಹಣೆಯನ್ನು ಸರಳೀಕರಣಗೊಳಿಸಲು ತಂತ್ರಾಂಶ ಸಿದ್ದಪಡಿಸಲಾಗಿದ್ದು, ನಿಗಮದ ಆಂತರಿಕ ಸಂಪನ್ಮೂಲ ಬಳಸಿಕೊಂಡು ನಿಗಮದ ವತಿಯಿಂದಲೇ ಇದನ್ನು ಅಭಿವೃದ್ದ
ಉಡುಪಿ, ಡಿ.3: ಕುಂದಾಪುರ ತಾಲೂಕು ಕೋಟೇಶ್ವರದ ಇತಿಹಾಸ ಪ್ರಸಿದ್ಧ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ (ಕೋಡಿ ಹಬ್ಬ) ಡಿ.4 ಮತ್ತು 5ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಕೋಟೇಶ್ವರ ರಥಬೀದಿ ರಸ್ತೆಯನ್ನು
ಹೊಸದಿಲ್ಲಿ : ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಬುಧವಾರ ಈ ಸ
ಉಡುಪಿ, ಡಿ.3: ಕಲ್ಯಾಣಪುರ ಸಂತೆಕಟ್ಟೆಯಲ್ಲಿರುವ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದೇ ಶುಕ್ರವಾರ ಡಿ.5ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಂಪನ್ಮೂಲ ಕೇಂದ್ರ ಹಾಗೂ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಗಳ ಸಂಯು
ಬೆಂಗಳೂರು : ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್ಸ್ಪೆಕ್ಟರ್ ಸಹಿತ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದ್ದು, ಸಿಒಡಿ ತನಿಖೆಗೆ ಆದೇಶಿಸಲಾಗಿ
ಜೆರುಸಲೇಂ, ಡಿ.3: ಗಾಝಾಕ್ಕೆ ಪ್ರವೇಶ ಕಲ್ಪಿಸುವ ಪ್ರಮುಖ ಹೆಬ್ಬಾಗಿಲು, ರಫಾ ಗಡಿದಾಟು(ಬಾರ್ಡರ್ ಕ್ರಾಸಿಂಗ್) ಮತ್ತೆ ತೆರೆಯುವುದಾಗಿ ಇಸ್ರೇಲ್ ಬುಧವಾರ ಘೋಷಿಸಿದೆ. ಇಸ್ರೇಲ್ನ ಭದ್ರತಾ ಅನುಮೋದನೆ ಪಡೆದ ನಂತರ ಮತ್ತು ಯುರೋಪಿಯನ್
ವಾಷಿಂಗ್ಟನ್, ಡಿ.3: ಮಾಜಿ ಅಧ್ಯಕ್ಷ ಜೋ ಬೈಡನ್ ಅವರ ಅಟೊಪೆನ್ ಸಹಿಯನ್ನು ಹೊಂದಿರುವ ಎಲ್ಲಾ ಸರ್ಕಾರಿ ದಾಖಲೆಗಳು ಅನೂರ್ಜಿತ ಮತ್ತು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅ
ಉಡುಪಿ, ಡಿ.3: ಉಡುಪಿ ಆಸುಪಾಸಿನ 25 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ - 2025ನ್ನು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮಂಗಳವಾರ ರಾಜಾಂಗಣದಲ್ಲಿ ಜ್
ಉಡುಪಿ, ಡಿ.3: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ನ ಪ್ರಥಮ ಪಿಯುಸಿ ವಿದ್ಯಾರ್ಥಿ ದಿಶಾನ್ ಗೆ (ಶ್ಯಾಮಲಾ ಮತ್ತು ದೇವೇಂದ್ರ ಇವರ ಪುತ್ರ) ಕಾಪು ತಾಲೂಕಿನ ಕುಂತಳ ನಗರದಲ್ಲಿ ಉಡುಪಿಯ ಡಾ.ರಾಜೇಶ್ವರಿ ಜಿ. ಭಟ್ ತಮ್ಮ ತಂದೆಯವರಾದ ಕೆ.ರಾಮಕ
ಕೋಲ್ಕತ್ತಾ: ನಗದಿಗಾಗಿ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ 32,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟಿನ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಈ ಶಾಲಾ ಶಿಕ
ಮಂಗಳೂರು ,ಡಿ.3: ದಿತ್ವಾ ಚಂಡಮಾರುತ ಪರಿಣಾಮವಾಗಿ ಕರಾವಳಿಯಲ್ಲಿ ಮಳೆಯಾಗಿದ್ದು, ದ.ಕ. ಜಿಲ್ಲೆಯಾದ್ಯಂತ ಬುಧವಾರ ಸಂಜೆ ಹೊತ್ತಿಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಗಾಳಿಯೊಂದಿಗೆ ಮ
ಹೊಸದಿಲ್ಲಿ, ಡಿ. 3: ದೇಶದಲ್ಲಿರುವ ಎಲ್ಲಾ ರಾಜಭವನಗಳನ್ನು ‘ಲೋಕ ಭವನ’ವಾಗಿ ಮರುನಾಮಕರಣ ಮಾಡುವ ಕೇಂದ್ರ ಗೃಹ ಸಚಿವಾಲಯದ ನವೆಂಬರ್ 25ರ ಆದೇಶದ ಬಗ್ಗೆ ರಾಜ್ಯಸಭೆಯಲ್ಲಿ ಬುಧವಾರ ಕಾವೇರಿದ ಚರ್ಚೆ ನಡೆಯಿತು. ಶೂನ್ಯ ಅವಧಿಯಲ್ಲಿ ಈ ವಿಷ
ಬೆಂಗಳೂರು : ಕೇಂದ್ರೀಯ ಅಪರಾಧ ದಳ(ಸಿಸಿಬಿ) ಪೊಲೀಸರು ಇಬ್ಬರು ವಿದೇಶಿ ಡ್ರಗ್ ಫೆಡ್ಲರ್ ಗಳನ್ನು ಬಂಧಿಸಿ, ಬಂಧಿತರಿಂದ 28.75 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮ
ರಾಯಪುರ, ಡಿ. 3: ಚತ್ತೀಸ್ಗಢದ ರಾಯಘಡದಲ್ಲಿರುವ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಠಾಣೆಯಲ್ಲಿ ಆರ್ಪಿಎಫ್ ಕಾನ್ಸ್ಟೇಬಲ್ ಓರ್ವ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಬುಧವಾರ ಮುಂಜಾನೆ ನಡೆದಿದೆ ಎಂದು ಪೊಲೀ
ಸೋನಭದ್ರ (ಉತ್ತರ ಪ್ರದೇಶ) ಡಿ. 3: ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ಕೆಮ್ಮಿನ ಸಿರಪ್ ಜಾಲದ ರೂವಾರಿ ಎಂದು ಹೇಳಲಾದ ಭೋಲಾ ಪ್ರಸಾದ್ ಜೈಸ್ವಾಲ್ ನನ್ನು ಪ್ರಯಾಣ ಅನುಮತಿ (ಟ್ರಾಸ್ಸಿಟ್ ರಿಮಾಂಡ್)ಪಡೆದು ಬುಧವಾರ ಇಲ್ಲಿಗೆ
ಹೈದರಾಬಾದ್,ಡಿ.3: ಹಿಂದೂ ದೇವತೆಗಳ ಕುರಿತು ತೆಲಂಗಾಣ ಮುಖ್ಯಮಂತ್ರಿ ಇತ್ತೀಚೆಗೆ ವ್ಯಕ್ತಪಡಿಸಿದ ಅನಿಸಿಕೆಗಳು ತೆಲಂಗಾಣದಲ್ಲಿ ಭಾರೀ ರಾಜಕೀಯ ವಿವಾದವಾಗಿ ಪರಿಣಮಿಸಿದೆ. ರೇವಂತ್ ರೆಡ್ಡಿಯವರು ಹಿಂದೂಗಳ ಧಾರ್ಮಿಕ ನಂಬಿಕೆಗಳನ್
ಕಲ್ಲು ತೂರಾಟದಲ್ಲಿ ಪೊಲೀಸರು ಸಹಿತ ಹಲವರಿಗೆ ಗಾಯ
ಸದನದೊಳಗೆ ಶ್ವಾನವನ್ನು ಕರೆ ತಂದ ಪ್ರಕರಣ
ಆರ್ಥಿಕತೆ, ರಕ್ಷಣೆ ಸಹಿತ ಮಹತ್ವದ ಒಪ್ಪಂದಗಳಿಗೆ ಅಂಕಿತ ನಿರೀಕ್ಷೆ
ವಾಷಿಂಗ್ಟನ್, ಡಿ.3: ಪ್ರಯಾಣ ನಿಷೇಧಿಸಿದ 19 ರಾಷ್ಟ್ರಗಳಿಂದ ವಲಸೆ ಅರ್ಜಿ ಮತ್ತು ಕಾನೂನು ಪ್ರಕಾರ ಪೌರತ್ವ ಪಡೆಯುವ ಪ್ರಕ್ರಿಯೆಯನ್ನು ಟ್ರಂಪ್ ಆಡಳಿತ ಸ್ಥಗಿತೊಳಿಸಿದೆ ಎಂದು ಅಮೆರಿಕಾದ ಸರಕಾರ ಹೇಳಿದೆ. ಅಮೆರಿಕಾದ ಪೌರತ್ವ ಮತ್ತ
ಕಲಬುರಗಿ: ಸುರಪುರದ ದಲಿತ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪಿಗಳ ವಿರುದ್ಧ ಕ್ರಮ ಸೂಕ್ತ ಕೈಗೊಳ್ಳಬೇಕೆಂದು ಜೇವರ್ಗಿ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ
ನಡುಪದವಿನಲ್ಲಿ ವಾಚನಾಲಯ, ಭೋಜನಾಲಯ ಉದ್ಘಾಟನೆ
ಬೆಂಗಳೂರು : ನಗರದಲ್ಲಿರುವ ನಾಗವಾರ ಜಂಕ್ಷನ್ ಸಮೀಪ ನಡೆಯುತ್ತಿರುವ ಮೆಟ್ರೋ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ಸುಗಮ ಸಂಚಾರಕ್ಕೆ ಕನಿಷ್ಠ ವ್ಯವಸ್ಥೆಯನ್ನಾದರೂ ಕಲ್ಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ
ಕೊಪ್ಪಳ: ವಿಕಲಚೇತನರು ಶಿಕ್ಷಣ ಸಂಗೀತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಕೀರ್ತಿ ಪಡೆದು ಹೆಸರು ಮಾಡಿದ್ದಾರೆ, ಯಾವುದೇ ಕ್ಷೇತ್ರದಲ್ಲಾಗಲಿ ಅವರಿಗೆ ಅವಕಾಶ ನೀಡೋದು ಮುಖ್ಯ ಅವರಿಗೆ ಅನುಕಂಪಕ್ಕಿಂತ ಅವಕಾಶ
ಬೆಂಗಳೂರು : ರಾಜಧಾನಿ ಬೆಂಗಳೂರು ಮತ್ತು ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲು ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗ
ʼʼವೈಚಾರಿಕತೆ , ವೈಜ್ಞಾನಿಕ ಮನೋಭಾವ ಬೆಳೆಸುವ ಶಿಕ್ಷಣ ಅಗತ್ಯʼʼ
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ಆಡಳಿತ ಸಮಿತಿಯ ಸಹಯೋಗದೊಂದಿಗೆ ಡಿ.20ರಂದು ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆ ಹಮ್ಮಿಕೊಂಡಿದೆ. ಮೊದಲಿಗೆ ತಾಲೂಕು ಮಟ
ಬೆಂಗಳೂರು : ಕರ್ನಾಟಕ ರಾಜ್ಯಪಾಲರ ಸಚಿವಾಲಯವು ‘ರಾಜ ಭವನ-ಕರ್ನಾಟಕ’ ಅನ್ನು ಅಧಿಕೃತವಾಗಿ ‘ಲೋಕ ಭವನ-ಕರ್ನಾಟಕ’ ಎಂದು ಮರುನಾಮಕರಣ ಮಾಡಿ ಬುಧವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕೇಂದ್ರ ಸರಕಾರದ ಗೃಹ ಸಚಿವಾಲಯದ ತೀರ್ಮಾನದಂತೆ
ಉಡುಪಿ, ಡಿ.3: ಕರ್ನಾಟಕ ರಾಜ್ಯಕ್ಕೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆ ಮಂಜೂರು ಮಾಡುವಲ್ಲಿ ಯಾವುದೇ ವಿಳಂಬ ಮಾಡುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಭರವಸೆ ನೀ
ಮಂಡ್ಯ : ಶ್ರೀರಂಗಪಟ್ಟಣದಲ್ಲಿ ಬುಧವಾರ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ನಡೆಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಕಟ್ಟೆ
ಮಂಗಳೂರು : ಮಂಗಳೂರಿನ ಪ್ಲಾಂಟರ್ಸ್ ಲೇನ್ ನಿವಾಸಿ, ಕಲ್ಕೂರ ಪ್ರತಿಷ್ಠಾನದ ಸದಸ್ಯ ಟಿ. ನಾಗರಾಜ್ ರಾವ್ (63) ಡಿ.3ರಂದು ನಿಧನರಾದರು. ರಾಜ್ಯ ಮಟ್ಟದ ಪೋಲ್ ವಾಲ್ಟ್ ಪಟುವಾಗಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅನೇಕ ಬಹ
ರಾಷ್ಟ್ರೀಯ ಹೆದ್ದಾರಿ -66 ಉಳಿಸಿ ಹೋರಾಟ ಸಮಿತಿಯಿಂದ ಸ್ವಾಗತ
ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಎಂದು ಹತ್ಯೆ ನಡೆಸುತ್ತಿದ್ದ ಆರೋಪಿ
ಉಡುಪಿ, ಡಿ.3: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ.ನಾಗರಾಜ್ ಭಟ್ ಅಧಿಕಾರ ವಹಿಸಿಕೊಂಡಿದ್ದಾರೆ. ನ.28ರಂದು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ
ಉಡುಪಿ, ಡಿ.3: ಉಡುಪಿ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ವೇಳೆ ಗುಡುಗು ಸಹಿತ ಭಾರೀ ಗಾಳಿಮಳೆಯಾಗಿದ್ದು, ಕಾರ್ಕಳದಲ್ಲಿ ರಿಕ್ಷಾ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗೆಯಿಂದ ಬಿಸಿಲಿನ ವಾತಾ
ಭಾವನಾತ್ಮಕ ಸಂಪರ್ಕ, ಪರಿಚಿತ ಪಾತ್ರಗಳು ಪದೇಪದೆ ಗೆಲುವನ್ನು ತರುವ ನಿರೀಕ್ಷೆ ಕೈಗೂಡದು. ಮುಖ್ಯವಾಗಿ ಬಲವಾದ ಚಿತ್ರಕತೆಗಳು ಮತ್ತು ಸೃಜನಶೀಲತೆ, ಸ್ವಂತಿಕೆಯೇ ಗೆಲುವಿನ ಮೂಲ ಎಂದರೆ ತಪ್ಪಾಗದು. ಕೋವಿಡ್ ನಂತರ ಬಾಲಿವುಡ್ ಮುಖ್ಯ
ಮಂಗಳವಾರ ಇಳಿಕೆ ಕಂಡಿದ್ದ ಚಿನ್ನ ಬುಧವಾರ ಮತ್ತೆ ಏರಿಕೆಯಾಗಿದೆ. ಫೆಡರಲ್ ಬಡ್ಡಿದರದ ಕಡಿತದ ನಿರೀಕ್ಷೆಯಿಂದಾಗಿ ಚಿನ್ನದ ಬೆಲೆಗಳು ಮತ್ತೆ ಏರತೊಡಗಿವೆ. ಬೆಳ್ಳಿಯ ದರವೂ ಪ್ರತಿ ಕೆಜಿಗೆ ರೂ 3000 ಏರಿಕೆಯಾಗಿದೆ. ಡಿಸೆಂಬರ್ 3ರಂದು ಮಂ
ಸಾಂದರ್ಭಿಕ ಚಿತ್ರ | Photo Credit : freepik ರಕ್ತ ಪರೀಕ್ಷೆಯಲ್ಲಿ ಕಬ್ಬಿಣದಂಶ ಕಡಿಮೆ ಇದೆ ಅಥವಾ ಹಿಮೋಗ್ಲೋಬಿನ್ ಕಡಿಮೆ ಎಂದಾಕ್ಷಣ ಬಹಳಷ್ಟು ಮಂದಿ ಪೂರಕ ಔಷಧಿಗಳನ್ನು ಸೇವಿಸುತ್ತಾರೆ ಅಥವಾ ಕಬ್ಬಿಣದಂಶ ಹೆಚ್ಚಾಗುವಂತೆ ಆಹಾರದಲ್ಲಿ ಬದಲಾ
ಮಂಗಳೂರು,ಡಿ.3: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್ ನ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕ
ಮಂಗಳೂರು,ಡಿ.3: ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವ
ಮಂಗಳೂರು,ಡಿ.3: ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ ನಿಂದ 2025-26ನೇ ಸಾಲಿನಲ್ಲಿ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ /ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅ
ಉಡುಪಿ, ಡಿ.3: ಉಡುಪಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ವತಿಯಿಂದ ಇಂಜಿನಿಯರ್ಸ್ ಸಮ್ಮಿಲನ ಕಾರ್ಯಕ್ರಮ ಡಿ.1ರಂದು ಉಡುಪಿ ಕಿದಿಯೂರು ಹೋಟೆಲಿನ ಅನಂತಶಯನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸಫಾರ್ ಕೋಟ್ಸ್ ನ ಪ್ರಾದೇಶಿ
ಉಡುಪಿ, ಡಿ.3: ಹೆಜ್ಜೆ ಗೆಜ್ಜೆ ಫೌಂಡೇಶನ್ ಉಡುಪಿ ಮಣಿಪಾಲ ವತಿಯಿಂದ ರಾಷ್ಟ್ರಮಟ್ಟದ ಏಕವ್ಯಕ್ತಿ ಭರತನಾಟ್ಯ ಸ್ಪರ್ಧೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು. ಭಕ್ತಿ ನೃತ್ಯ ಸೌರಭ ಹೆಸರಿನಲ್ಲಿ ನಡೆದ ಈ ಸ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರೊಂದಿಗೋ ಮಾತನಾಡುವ ವೇಳೆ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ‘ರಾ
ಉಡುಪಿ, ಡಿ.3: ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಸುಮಾರು ವರ್ಷಗಳ ಕಾಲ ಮುಖ್ಯ ಗ್ರಂಥಾಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಉಪನಿರ್ದೇಶಕರಾಗಿ ಶಿವಮೊಗ್ಗಕ್ಕೆ ಮುಂಬಡ್ತಿ ಪಡೆದ ನಳಿನಿ ಜಿ.ಐ. ಅವರಿಗೆ ನಗರ ಹಾಗೂ ಜಿಲ್ಲಾ ಕೇಂ
ಉಡುಪಿ, ಡಿ.3: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ವತಿಯಿಂದ ನೀಡುವ ರಾಜ್ಯಮಟ್ಟದ ’ಜನಪದ ವೈದ್ಯ ಸಿರಿ ಪ್ರಶಸ್ತಿ’ಯನ್ನು
ಬೆಂಗಳೂರು : ಬೆಳಗಾವಿ ವಿಧಾನ ಮಂಡಲ ಅಧಿವೇಶನ ಕೇವಲ ಮಸೂದೆಗಳ ಅಂಗೀಕಾರಕ್ಕೆ ನಡೆಸುವ ಕಲಾಪವೇ? ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ. ಬುಧವಾರ ನಗರದಲ್ಲಿ ಮಾಧ
ಮಂಗಳೂರು, ಡಿ.3: ಮಂಗಳೂರು ಕರಾವಳಿ ಕರ್ನಾಟಕದ ಸಾಮಾಜಿಕ-ಆರ್ಥಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಎಸ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಇತ್ತೀಚ

20 C