ಯುವ ಕಾಂಗ್ರೆಸ್ನ ಪ್ರತಿಭಟನೆಯು ರಾಜಕೀಯ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದೆ ಎಂದ ನ್ಯಾಯಾಲಯ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯು ಜಲಪಾತ, ಕಾಡು ಮತ್ತು ಬೆಟ್ಟಗಳನ್ನು ಒಳಗೊಂಡ ಸುಂದರವಾದ ನೈಸರ್ಗಿಕ ತಾಣ. ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಕುಂದಾದ್ರಿ ಬೆಟ್ಟವು ತೀರ್ಥಹಳ್ಳಿಯಲ್ಲಿ
ಹಾಂಕಾಂಗ್ನಲ್ಲಿ ಕನ್ನಡ ಡಿಂಡಿಮ ಬಾರಿಸುತ್ತಿರುವ ‘ಕನ್ನಡ ಸಂಘ’
ಬೈರೂತ್: ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ ಮತ್ತು 149 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿರುವ ಬಗ್ಗೆ aljazeera.com ವರದಿ ಮಾಡಿದೆ. ಲೆಬನಾನ್ನ ರ
ಈ ಕಾಲದಲ್ಲಂತೂ ಪುಸ್ತಕ ಬಿಡುಗಡೆಯಾಗುವ ಮೊದಲೇ ಪುಸ್ತಕದ ಕವರುಗಳು ಡಿಜಿಟಲ್ ಮಾಧ್ಯಮದ ಮೂಲಕ ಹಲ ಬಗೆಯ ತೆರೆಗಳ ಮೇಲೆ ಮೂಡುತ್ತಿರುತ್ತವೆ. ಈ ಕಾಲ ಪುಸ್ತಕ ವಿನ್ಯಾಸಕಾರರಿಗೆ ಇನ್ನಷ್ಟು ಚಾಲೆಂಜಿಂಗ್ ಎಂಬುದನ್ನೂ ಅಹ್ಲಾವತ್ ಗಮ
ಸಾಂದರ್ಭಿಕ ಚಿತ್ರ | Photo Credit : freepik ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ, ಖಮೇನಿ ಸಾವು ಹಾಗೂ ತೈಲ ಬೆಲೆ ಏರಿಕೆಯ ಪರಿಣಾಮ ಸೋಮವಾರ (ಮಾರ್ಚ್ 02) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1000ಕ್ಕೂ ಅಧಿಕ ಅಂಕಗಳ ಭಾರೀ ಕುಸಿತದೊಂದಿಗೆ ವಹಿವಾಟ
ಶಿವಮೊಗ್ಗ: ಎತ್ತಿನಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ ಶರವಣ (53) ಎಂದು ಗುರುತಿಸಲಾಗಿದೆ. ಶರವಣ ರವಿವಾರ ಬೆಳಗ್ಗೆ ಅಡಿಕೆ ಮರವನ್ನು ಕಡಿದು ತಮ್ಮ
ಟೆಹ್ರಾನ್: ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂ
ಕುವೈತ್ : ಅಮೆರಿಕ-ಇರಾನ್ ಯುದ್ಧದ 3ನೇ ದಿನವಾದ ಸೋಮವಾರ ಬೆಳಿಗ್ಗೆ ಕುವೈತ್ ವಾಯುಪ್ರದೇಶದಲ್ಲಿ ಅಮೆರಿಕದ ಎಫ್-15 ಯುದ್ಧ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದ ಹಲವು ಭಾಗಗಳಲ್ಲಿ ದಾಳಿಗಳು ನಡೆಯುತ್ತಿರುವ ನಡು
ಪುದುಚೇರಿ: ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪುದುಚೇರಿಯಲ್ಲಿ ರಾಜಕೀಯ ಅಸ್ಥಿರತೆ, ಭ್ರಷ್ಟಾಚಾರ ಮನೆಮಾಡಿದ್ದು, ಈ ಕೇಂದ್ರಾಡಳಿತ ಪ್ರದೇಶ ದಿಲ್ಲಿಯ ಒಂದು ಕುಟುಂಬದ ಪಾಲಿಗೆ ಎಟಿಎಂ
ಬಾಗಲಕೋಟೆ : ಆರೆಸ್ಸೆಸ್ ನ ನೂರು ವರ್ಷಾಚರಣೆ ಹಿನ್ನಲೆಯಲ್ಲಿ ಆಯೋಜಿಸಿದ ಹಿಂದೂ ಸಮ್ಮೇಳನ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶೋಭಾಯಾತ್ರೆ ನಡೆಯಿತು. ನಗರದ ವೆಂಕಟಪೇಟೆಯಿಂದ ಪ್ರಾರಂಭವಾದ ಮೆರವಣಿಗೆ ಕಿಲ್ಲಾದ ಅಂಬಾಭವಾನಿ ದೇವಾಲ
ಇತ್ತೀಚೆಗೆ ದಿನನಿತ್ಯ ಬ್ಯಾಂಕುಗಳಲ್ಲಿ ಅವ್ಯವಹಾರ, ಬ್ಯಾಂಕುಗಳ ದರೋಡೆ ಪ್ರಯತ್ನ, ಬ್ಯಾಂಕ್ಗಳ ವಿರುದ್ಧ ಕೇಸು ದಾಖಲುಗಳು, ಬ್ಯಾಂಕುಗಳು ಕೇವಲ ವಿಮೆಗಳ ಮಾರಾಟದಲ್ಲಿ ಗ್ರಾಹಕರನ್ನು ಪೀಡಿಸುತ್ತಿವೆ, ಚಿನ್ನಾಭರಣಗಳ ಮೇಲಿನ ಸಾ
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತು ಇರಾನ್ ದಾಳಿ ಹಿನ್ನೆಲೆ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಯಾನಕ ಅನುಭವವನ್ನು ಹಂಚಿಕೊಂಡಿದ
ಬಾಗಲಕೋಟೆಯ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾಗಿರಲಿ ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಲು ಯಾರ ಅಭ್ಯಂತರವೂ ಇಲ್ಲ. ಕಾಂಗ್ರೆಸ್ ಶಾಸಕ ಮೇಟಿಯವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಚುನಾವ
ಲೆಬನಾನ್ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದ್ದು, ದಕ್ಷಿಣ ಲೆಬನಾನ್ನ 3 ಪಟ್ಟಣಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು Aljazeera ವರದಿ ಮಾಡಿದೆ. ಲೆಬನಾನ್ ರಾಜಧಾನಿ ಬೈರೂತ್, ಹ್ಯಾರಿಸ್, ನಬತಿಯೇಹ್ ಅಲ್-ಫ
ಒಂದೆಡೆ ನಾಯಕತ್ವದ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಬಜೆಟ್ ತಯಾರಿ ನಡೆಸುತ್ತಿದ್ದಾರೆ. ರಾಜಕೀಯವಾಗಿ ಮುಸ್ಸಂಜೆಯಲ್ಲಿರುವ ಅವರು ಇಷ್ಟೆತ್ತರಕ್ಕೆ ಬೆಳೆಯಲು ಕಾರಣವಾಗಿದ್ದೇ ಕನ್ನಡ ಕಾವಲು ಸಮಿತ
ಉಡುಪಿ ಜಿಲ್ಲೆಯಲ್ಲಿ ಇದೀಗ ಹೋಳಿ ಹಬ್ಬದ ಸಂಭ್ರಮ. ಈ ಹಬ್ಬದ ಪ್ರಯುಕ್ತ ಇಲ್ಲಿ ವಿಭಿನ್ನ ಸಂಸ್ಕೃತಿಗಳನ್ನು ಆಚರಿಸಲಾಗುತ್ತಿದೆ. ಕರಾವಳಿಯಲ್ಲಿ ಮರಾಠಿ, ಕುಡುಬಿ ಮತ್ತು ಖಾರ್ವಿ ಸಮುದಾಯಗಳು ಹೋಳಿ ಹಬ್ಬ ವನ್ನು ಹೋಳಿ ಕುಣಿತವಾಗಿ
ಅಮೆರಿಕದ ನೆಲೆಯಿದ್ದ ಬಾಗ್ರಾಮ್ ಮೇಲೆ ದಾಳಿ ವಿಫಲ ಎಂದ ತಾಲಿಬಾನ್
ಹೊಸದಿಲ್ಲಿ : ಪ್ರಾದೇಶಿಕ ಉದ್ವಿಗ್ನ ಪರಿಸ್ಥಿತಿಯ ನಡುವೆ ಪ್ರಧಾನಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ
Photo credit: PTI ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯು ಅಂತರ್ರಾಷ್ಟ್ರೀಯ ಭಯೋತ್ಪಾದನೆಗೆ ಸರಿಸಮಾನವಾಗಿದೆ. ಸಾರ್ವಭೌಮ ರಾಷ್ಟ್ರವೊಂದರ ಮೇಲೆ ಏಕಾಏಕಿ ಯುದ್ಧ ಸಾರಿ, ಅದರ ಸರ್ವೋಚ್ಚ ನಾಯಕನೂ ಸೇರ
ಮಸೀದಿ, ದೇವಸ್ಥಾನ, ಚರ್ಚ್ಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಮಂಗಳೂರು ಪೊಲೀಸರು
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿ ಹಾಗೂ ಇರಾನ್ ನ ಪ್ರತಿದಾಳಿಯಿಂದ ಮಧ್ಯಪ್ರಾಚ್ಯ ಪ್ರದೇಶ ಪ್ರಕ್ಷುಬ್ಧಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ಅಂದರೆ ಯುಎಇನಿಂದ ಹಿಡಿದು ಇಸ್ರೇಲ್ ವರೆಗೂ ವಿಮಾನಯಾ
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚದ ಮೇಲೆ ಈ ಸಂಘರ್ಷದ ವಿಸ್ತೃತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯ
‘ಎಲ್ಲಾ ಉದ್ದೇಶಗಳು ಸಾಧಿಸುವವರೆಗೆ ಕಾರ್ಯಾಚರಣೆ ನಿಲ್ಲದು'
ವಾಷಿಂಗ್ಟನ್: ಇರಾನ್ ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಉಂಟಾಗಿರುವ ರಾಜಕೀಯ ಅನಿಶ್ಚಿತತೆಯ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಹೊಸ ನಾಯಕತ್ವದೊಂದಿಗೆ ಮಾತುಕತೆಗೆ ಮುಕ್ತರ
ಜೆರುಸಲೆಮ್: ಇರಾನ್ ನಿಂದ ಉಡಾಯಿಸಲಾದ ಕ್ಷಿಪಣಿಗಳು ಜೆರುಸಲೆಮ್ ನಗರದ ಮೇಲೆ ನೇರ ದಾಳಿ ನಡೆಸಿವೆ ಎಂದು Aljazeera ವರದಿ ಮಾಡಿದೆ. ಇರಾನ್ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಹಾರಿಸಲ್ಪಟ್ಟಿರುವುದನ್ನು ಇಸ್ರೇಲ್ ಸೇನೆ ಪತ್ತೆಹಚ್
ಟೆಹ್ರಾನ್: ಇರಾನ್ ನಲ್ಲಿ ನಡೆದ ವಾಯುದಾಳಿಯಲ್ಲಿ ದೇಶದ ಏಳು ಹಿರಿಯ ಮಿಲಿಟರಿ ಕಮಾಂಡರ್ ಗಳು ಸಾವನ್ನಪ್ಪಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಣ ಕಳೆದುಕೊಂಡ
ವಾಷಿಂಗ್ಟನ್: ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ IRGCCಯ ಪ್ರಧಾನ ಕಚೇರಿಯನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ಘೋಷಿಸಿದೆ ಎಂದು Aljazeera ವರದಿ ಮಾಡಿದೆ. ಅಮೆರಿಕದ ಯುಎಸ್ ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ
ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನ ಉತ್ತರ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ವಾಯುದಾಳಿಗಳು ನಡೆಸಿವೆ ಎಂದು ಇರಾನಿನ ಸುದ್ದಿ ಸಂಸ್ಥೆ ISNA ವರದಿ ಮಾಡಿದೆ ಎಂದು aljazeera ಉಲ್ಲೇಖಿಸಿದೆ. ರಾಜಧಾನ
ಹುಬ್ಬಳ್ಳಿ : ರಾಜ್ಯದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಎಂದೆಂದೂ ಬಂದಿಲ್ಲ. ಈ ಹಿಂದೆ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾ
ಮೈಸೂರು : ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಪತ್ರಿಕೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಅವರು ಇರಾನ್-ಇಸ್ರೇಲ್ ನಡುವೆ
ಶಿವಮೊಗ್ಗ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯತ್ವ್ಯಾ
ಸಾಗರ : ಪ್ರೇಯಸಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಅಪ್ರಾಪ್ತ ಬಾಲಕನೊಬ್ಬನನ್ನು ʼಮಕ್ಕಳ ಕಳ್ಳʼನೆಂದು ಭಾವಿಸಿದ ಸ್ಥಳೀಯರು ಆತನನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ರವಿವಾರ ನಡೆದಿದೆ. ತಾಲೂಕಿನ ತ್ಯಾಗರ್ತಿ ಮೂಲದ ಬ
ಬೆಂಗಳೂರು, ಮಾ.1: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರಕಾರದ ಮ
ಬೆಂಗಳೂರು, ಮಾ.1: ಸಮಾನತೆ, ನ್ಯಾಯ, ವೈಜ್ಞಾನಿಕತೆ, ಸಂವಿಧಾನ ಪೀಠಿಕೆಯನ್ನು ಸೂತ್ರವಾಗಿಸಿಕೊಂಡು, ಅಂಬೇಡ್ಕರ್, ಪೆರಿಯಾರ್ ಹಾಗೂ ಕಾನ್ಶೀರಾಮ್ರ ಹಾದಿಯನ್ನು ಬಲವಾಗಿ ನಂಬಿರುವ ‘ಸತ್ಯ ಪಂಥ’ದಿಂದ ಮಾತ್ರ ಸಮಸಮಾಜ ನಿರ್ಮಾಣ ಮಾಡಲು
ಬೆಂಗಳೂರು : ‘ರಾಜ್ಯ ಕಾಂಗ್ರೆಸ್ ಸರಕಾರ ತುಳಿಯುತ್ತಿರುವ ದುಶಾಃಸನ ಆಡಳಿತಕ್ಕೆ ಕಾರ್ಕಳ- ಅಜೆಕಾರು ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿರುವುದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ’ ಎಂದು ಶಾಸಕ
ಹೊಸದಿಲ್ಲಿ: ಇರಾನ್ ನ ಸರ್ವೋಚ್ಚ ನಾಯಕ ಅಯತುಲ್ಲಾ ಸಯ್ಯದ್ ಅಲಿ ಖಾಮಿನೈ ಅವರನ್ನು “ಗುರಿಯಿಟ್ಟು ಹತ್ಯೆ” ಮಾಡಿದ ಕ್ರಮವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ, ಇರಾನ್ನ ಜನತೆ ಹಾಗೂ ಜಗತ್ತಿನಾದ್ಯಂತದ ಶ
ಬೆಂಗಳೂರು : “ಹಿಟ್ಲರ್ ಮತ್ತು ಆತನ ಅಪಾಯಕಾರಿ ಅಗ್ಗದ ನಕಲುಗಳು ಜಗತ್ತಿಗೆ ವಿಪತ್ತನ್ನೇ ತರುತ್ತಾರೆ” ಎಂದು ನಟ ಕಿಶೋರ್ ಕುಮಾರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್ನಲ್ಲಿ ಅವರು,
ಟೆಹ್ರಾನ್: ದಕ್ಷಿಣ ಇರಾನ್ ನ ಬಾಲಕಿಯರ ಶಾಲೆಯ ಮೇಲೆ ಇಸ್ರೇಲ್ ನಿಂದ ನಡೆದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಸುಮಾರು 150ಕ್ಕೆ ಏರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಶನಿವಾರ ಬೆಳಿಗ್ಗೆ ನಡೆದ ಈ ದಾಳಿ, ಅ
ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ
ವಾಷಿಂಗ್ಟನ್: ಇರಾನ್ ನ ಹೊಸ ನಾಯಕತ್ವವು ಅಮೆರಿಕದೊಂದಿಗೆ ಮಾತುಕತೆ ಆರಂಭಿಸಲು ಆಸಕ್ತಿ ತೋರಿರುವುದಾಗಿ ತಿಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಮಾತುಕತೆಗೆ ಸಮ್ಮತಿಸಿರುವುದಾಗಿ ಹೇಳಿದ್ದಾರೆ ಎಂದು ವರದಿಯ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಆರಂಭಿಸಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೂವರು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೆಂಟ್ರಲ್ ಕಮಾಂಡ್ ರವಿವಾರ ಪ್ರಕಟನೆಯಲ್ಲಿ ತಿಳಿಸಿದೆ. ಶನಿವಾರ ಆರಂಭವಾದ
ದುಬೈ, ಮಾ.1: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಮಧ್ಯ ಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದಾಳಿಗೆ ಸಂಬಂಧಿಸಿದ
ಯಾದಗಿರಿ: ಆರೋಗ್ಯ ಸಂಪತ್ತಿನ ಮುಂದೆ ಮತ್ತಾವ ಸಂಪತ್ತೂ ಸಮಾನವಲ್ಲ. ಅದನ್ನು ನಿರ್ಲಕ್ಷ್ಯಿಸಿ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು. ನಗರದ ಲುಂಬಿನಿ ವನದಲ್ಲಿ ಜಿಲ್ಲಾ ಪ
ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆ ಕೇಂದ್ರ ವಲಯ, ಮುನಿರಾಬಾದ್ ವ್ಯಾಪ್ತಿಯ ಕಾಲುವೆ ಹಾಗೂ ಕ್ಯಾಂಪ್ಗಳಲ್ಲಿ ಕಳೆದ 25–30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಿ, ಅವರಿಗೆ ವರ್ಷಪೂರ್ತಿ ಉದ್ಯೋಗದ
ರಾಯಚೂರು: ವಕೀಲ ವೃತ್ತಿಯಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ದೀನದಲಿತರು ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಗುರುತಿಸಿಕೊಂಡಿರುವ ತಾರಾನಾಥ ಪೂಜಾರಿ ಅವರು ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ
ಸಂಜು ಸ್ಯಾಮ್ ಸನ್ | Photo Credit ; X ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
ಅಬುಧಾಬಿ: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಯುಎಇಯ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ ವೈಮಾನಿಕ ದಾಳಿಯನ್ನು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಖಂಡಿಸಿದ್ದಾರೆ. `ಗಲ್ಫ್ ರಾಷ್ಟ್ರಗ
ಸಿರವಾರ: ಸಿರವಾರ ತಾಲೂಕನ್ನು ಪ್ರಸ್ತಾವಿತ ಸಿಂಧನೂರು ಜಿಲ್ಲೆಗೆ ಸೇರ್ಪಡೆ ಮಾಡುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ತಾಲೂಕಿನ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾ
ಟೆಹ್ರಾನ್: ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ವಿಮಾನವಾಹಕ ಯುದ್ದನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ಮೇಲೆ 4 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿರುವುದಾಗಿ ಇರಾನ್ನ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್(ಐಆರ್ಜಿ
ವಯನಾಡು: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಮಲೆಯಾಳಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿ
ಎಸ್ಐಆರ್ ಪರಿಣಾಮ - ಸವಾಲು ಸಂವಾದ ಗೋಷ್ಠಿ
“ಕಣ್ಣಿಗೆ ಕಣ್ಣು ಇಡೀ ಜಗತ್ತನ್ನೇ ಕುರುಡಾಗಿಸುತ್ತದೆ” ಮಹತ್ಮಾ ಗಾಂಧಿಯ ಮಾತುಗಳನ್ನು ಉಲ್ಲೇಖಿಸಿದ ಕಾಂಗ್ರೆಸ್ ಸಂಸದೆ
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ಸನತ್ ಜಯಸೂರ್ಯ | Photo Credit : PTI ಕ್ಯಾಂಡಿ: ತನ್ನ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದಿಂದ ನಿರ್ಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶ್ರೀಲಂಕಾದ ಮುಖ್ಯ ಕೋ
ಆಳಂದ: “ಕಲಿತ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಭಾವನಾತ್ಮಕ ಗುರುವಂದನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಪ್ರೇರಣೆ
ಚಂಡಿಗಢ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಸೇನಾ ದಾಳಿಯ ಹಿನ್ನೆಲೆಯಲ್ಲಿ ಹರ್ಯಾಣದ ಅಕ್ಕಿ ರಫ್ತುದಾರರು ಪಾವತಿ ವಿಳಂಬ ಎದುರಿಸುತ್ತಿದ್ದಾರೆ ಹಾಗೂ ಇರಾನ್, ಅಪಘಾನಿಸ್ತಾನಕ್ಕೆ ಸಾಗಣೆಗೆ ಅಡ್ಡಿ ಉಂಟಾಗುತ್ತಿದೆ. ‘‘ಸಂಘರ್
ಆಳಂದ: ಜಾತಿ, ವರ್ಗ, ಲಿಂಗ ಭೇದ ಮರೆತು ಭಾರತೀಯ ಮೂಲನಿವಾಸಿ ಮಹಾಪುರುಷರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಉಸ್ತುರಿ ಧುತ್ತರಗಾಂವ ಮಠದ ಶ್ರೀ ವಿಶ
ಮುಂಬೈ: ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರನ್ನು ಬಲಿ ತೆಗೆದುಕೊಂಡ ಇರಾನ್ ಮೇಲಿನ ಅಮೆರಿಕ-ಇಸ್ರೇಲ್ನ ದಾಳಿಯ ಕುರಿತ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಿಲುವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ರವರ 135 ನೇ ಜಯಂತ್ಯೋತ್ಸವ ನಿಮಿತ್ತ ಕಲಬುರಗಿ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ ವೀರನಾಯಕ ಅವರನ್ನು ಆಯ್ಕೆ ಮಾಡಲಾಯಿತು. ಅದರಂತೆಯೇ ಸಮಿತಿಯ ಗೌರವಾಧ್ಯಕ್ಷರ
ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏರ್ ಇಂಡಿಯಾ 22ಕ್ಕೂ ಅಧಿಕ ಅಂತರ ರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರವಿವಾರ ರದ್ದುಗೊಳಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ
ಮಲ್ಪೆ, ಮಾ.1: ರೆಸಾರ್ಟ್ನಲ್ಲಿ ತಂಗಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಲ್.ಜಾಕ್ಸನ್ ಎಂಬವರ ಪತ್ನಿ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂ
ಟೆಹ್ರಾನ್: ಇರಾನ್ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಅವರು ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ನ ಸುದ್ದಿ ಸಂಸ್ಥೆ ILNA ವರದಿ ಮಾಡಿದೆ. ILNA ತಿಳಿಸಿದಂತೆ, ಟೆಹ್ರಾನ್ ನಗರದ ನರ್ಮಕ್ ಪ್ರದೇ
ಬೆಂಗಳೂರು : ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಹಿನ್ನಲೆಯಲ್ಲಿ ನಗರದ ಜಾನ್ಸನ್ ಮಾರುಕಟ್ಟೆ ಸಮೀಪವಿರುವ ಅಸ್ಕರಿ ಮಸೀದಿಯ ಮುಂಭಾಗದಲ್ಲಿ ಶಿಯಾ ಮುಸ್ಲಿಮರು ರವಿವಾರ ಮ
ನ್ಯೂಯಾರ್ಕ್: ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಸಾರ್ವಜನಿಕವಾಗಿ ರಾಜತಾಂತ್ರಿಕತೆಗೆ ಒಲವು ತೋರಿದರೂ ಕಳೆದ ತಿಂಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅನೇಕ ಖಾಸಗಿ ಕರೆಗಳನ್ನು ಮಾಡಿ ಇರಾನ್ ಮೇಲೆ ದಾ
ಕಲಬುರಗಿ : ಐಟಿಎಫ್ ಮಹಿಳಾ ಟೆನಿಸ್ ಟೂರ್ನಿ ನಿಮಿತ್ತ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಅರ್ಹತಾ ಸುತ್ತಿನ ಮೊದಲ ದಿನದಂದು ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. 11 ನೇ ಶ್ರೇಯಾಂಕದ ವ
ಟೆಹ್ರಾನ್: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಇರಾನ್ನ ಪರಮೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರು ಇತ್ತೀಚಿನ ದಿನಗಳಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ಹಲವು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ
ಕೊಪ್ಪಳ : ತಾಲೂಕಿನ ಶಿವಪುರ, ಬಂಡಿಹರ್ಲಾಪುರ, ಬಸಾಪುರ ಹಾಗೂ ಹುಸೇನಪುರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಭಾನುವಾರ ವಿವಿಧ ಇಲಾಖೆಗಳ ಸಂಯುಕ್ತ ತಂಡ ದಿಢೀರ್ ದಾಳಿ ನಡೆಸಿ ಟ್ರ್ಯಾಕ್ಟರ್, ಟ
ಟೆಹ್ರಾನ್: ಇಸ್ಲಾಮಿಕ್ ರೆವುಲ್ಯುಷನರಿ ಗಾರ್ಡ್ ಕಾಪ್ರ್ಸ್(IRGC)ಯ ಹೊಸ ಮುಖ್ಯ ಕಮಾಂಡರ್ ಆಗಿ ಅನುಭವಿ ಮಿಲಿಟರಿ ಅಧಿಕಾರಿ, ಮಾಜಿ ರಕ್ಷಣಾ ಸಚಿವ ಮತ್ತು ಆಂತರಿಕ ಸಚಿವರಾಗಿರುವ ಬ್ರಿಗೇಡಿಯರ್ ಜನರಲ್ ಅಹ್ಮದ್ ವಹಿದಿಯನ್ನು ನೇಮಿಸಲ
ಅಮಾಸೆಬೈಲು, ಮಾ.1: ವಾಟ್ಸಾಪ್ ಸಂದೇಶದ ಮೂಲಕ ಹಣ ಕಳುಹಿಸುವಂತೆ ಹೇಳಿ ಯುವಕನೋರ್ವನಿಗೆ ಲಕ್ಷಾಂತರ ರೂ. ಹಣ ಮೋಸ ಮಾಡಿರುವ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಂಗಡಿ ಗ್ರಾಮದ ರವಿಚಂದ್ರ(29) ಎಂಬವರು ಮೂರ
ಭಾರತೀಯ ರಾಯಭಾರಿ ಕಚೇರಿಗಳ ಸಹಾಯವಾಣಿ ಇಲ್ಲಿದೆ..
ಗಂಗೊಳ್ಳಿ, ಮಾ.1: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಲ್ಲಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಇವರು ನಾಡದೋಣಿ
ಹೊಸದಿಲ್ಲಿ: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಳವಾಗುತ್ತಿರುವಾಗಲೇ ಇಂಗ್ಲೆಂಡ್ ಹಾಗೂ ಪಾಕಿಸ್ತಾನದ ಕ್ರಿಕೆಟಿಗರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಲಯನ್ಸ್ ತಂಡವು ಪಾಕ
ಉಡುಪಿ, ಮಾ.1: ಭೂಮಿ ಮ್ಯುಟೇಷನ್ಗಳಿಗೆ ಸಂಬಂಧಿಸಿದಂತೆ ಆಕ್ಷೇಪ ರಹಿತ 7 ದಿನಗಳ (ನೋಂದಾಯಿತ) ಹಾಗೂ 15 ದಿನಗಳ(ನೋಂದಾಯಿತ ವಲ್ಲದ) ನೋಟೀಸು ಅವಧಿ ಹೊಂದಿರುವ ಮ್ಯುಟೇಶನ್ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲ
►ಎಸ್ಐಆರ್ ಮೂಲಕ ದಲಿತ, ಮುಸ್ಲಿಂ ಹೆಣ್ಣುಮಕ್ಕಳ ಟಾರ್ಗೆಟ್ ►ಎಸ್ಐಆರ್ ಒಂದು ಚಿಂತನೆ ಕಾರ್ಯಗಾರ
ಬೆಂಗಳೂರು : ‘ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ಹಿನ್ನೆಲೆಯಲ್ಲಿ ಕರ್ನಾಟಕದವರು ಸೇರಿದಂತೆ ಭಾರತ ದೇಶದ 850ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಈ ಪೈಕಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದು, ವಿವಿಧ ವಿಶ್ವ ವಿದ್ಯಾನಿಲಯಗ
ವಿಶ್ವಸಂಸ್ಥೆ: ಇರಾನ್ನ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿ ಮತ್ತು ಇರಾನ್ನ ಪ್ರತಿದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿರುವ ಉದ್ವಿಗ್ನತೆಯ ಬಗ್ಗೆ ಚರ್ಚಿಸಲು ಶನಿವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತ
ಅಜ್ಜಾವರ: ರಸ್ತೆ ಅಭಿವೃದ್ಧಿ ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಸಲಾಗಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ಶಿರಾಜೆ 2ನೇ ವಾರ್ಡ್ನ ಅಡ್ಡ
ಬಂಟ್ವಾಳ : ನೇರಳಕಟ್ಟೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ವೈ.ಸಿ.ಜಿ.2026 ಹೊನಲು ಬೆಳಕಿನ ಕ್ರೀಡಾ ಕೂಟವು ಶನಿವಾರ ಸಂಜೆ ನೇರಳಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪತ್ರಕರ್ತ ಲತೀಫ್ ನೇರಳಕ
ಮಂಗಳಾ ಅಲ್ಯುಮಿನಿ ಮೀಟ್ ಸ್ಮೃತಿ ಸಂಗಮ ಕಾರ್ಯಕ್ರಮ
ಕೊಣಾಜೆ: ಹರೇಕಳ ಗ್ರಾಮದಲ್ಲಿ ಹಿಂದೆ ಮಣ್ಣಿನ ರಸ್ತೆಯಾಗಿದ್ದ ಮಾರ್ಗಗಳೆಲ್ಲವೂ ಈಗ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಒತ್ತಡ ಹಾಕಿದ್ದರಿಂದ ಹೆಚ್ಚುವರಿ ಅನುದಾನ ಮೀಸಲಿಟ್ಟು ಅಭಿವೃದ್ಧ
ಪುತ್ತೂರು; ಗಾಣಿಗ ಸಮಾಜದಿಂದ ವಿಶ್ವದಲ್ಲಿಯೇ ಭಾರತದ ಹೆಸರು ಚಿರಸ್ಥಾಯಿಯಾಗಿದೆ. ಗಾಣಿಗ ಸಮಾಜದ ಮಗನಿಂದ ದೇಶದಲ್ಲಿಯೇ ದೊಡ್ಡ ಬದಲಾವಣೆ ಉಂಟಾಗಿದೆ. ಭ್ರಷ್ಟಾಚಾರ ನಿರ್ಮೂಲನೆಯಾಗಿದೆ. ಸಭ್ ಕಾ ಸಾಥ್ ಸಭ್ ಕಾ ವಿಕಾಸ್ನಿಂದ ಭಾರತ
ಎಂಸಿಸಿ ಬ್ಯಾಂಕ್ ಬೆಳ್ಮಣ್ ಪ್ರಥಮ ವಾರ್ಷಿಕೋತ್ಸವ
ಮಂಗಳೂರು,ಮಾ.1:ನಗರದ ರಾಮಕೃಷ್ಣ ಮಿಷನ್ನಿಂದ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ರವಿವಾರ ನಡೆದ ಶ್ರಮದಾನಕ್ಕೆ ಮಂಗಳೂರು ಮನಪಾ ಹಿರಿಯ ಆರೋಗ್ಯಾಧಿಕಾರಿ ಡಾ. ಮಂಜಯ್ಯಶೆಟ್ಟಿ ಹಾಗೂ ಕೆನಡಾ ಓಂಟಾರಿಯೊ ಸರಕಾರದ ಆರ್ಥಿಕ ತಜ್ಞ ಪ
ಶಿರ್ವ, ಮಾ.1: ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿತನಾದ ವಿದೇಶದ ವ್ಯಕ್ತಿ ಕೋರಿಯರ್ ಕಳುಹಿಸಿರುವುದಾಗಿ ನಂಬಿಸಿ ಶಿರ್ವದ ಮಹಿಳೆಗೆ ಲಕ್ಷಾಂತರ ರೂ. ಹಣ ವಂಚನೆ ಮಾಡಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ
ಕಾರ್ಕಳ, ಮಾ.1: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಫೆ.28ರಂದು ರಾತ್ರಿ 8.45ರ ಸುಮಾರಿಗೆ ಕುಕ್ಕುಂದೂರು ಗ್ರಾಮದ ಮಹಾತ್ಮ ಗಾಂಧಿ ಶಾಲೆ ಎದುರುಗಡೆ ನಡೆದಿದೆ. ಮೃತರನ್ನು ಎರ್ಲಪಾಡಿ ಗೋವಿಂದೂರಿ
“ನಮ್ಮನ್ನು ನಾವು ರಕ್ಷಿಸಿಕೊಳ್ಳುವಲ್ಲಿ ಯಾವುದೇ ನಿರ್ಬಂಧಗಳಿಲ್ಲ” ಎಂದ ವಿದೇಶಾಂಗ ಸಚಿವ

30 C