SENSEX
NIFTY
GOLD
USD/INR

Weather

24    C
...
ಹರಪನಹಳ್ಳಿ | ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವ

ಹರಪನಹಳ್ಳಿ: ಪಂಚಗಣಾಧೀಶರರ ಐತಿಹಾಸಿಕ ಹಿನ್ನೆಲೆಯುಳ್ಳ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವವು ಶುಕ್ರವಾರ ಸಂಜೆ ಅಪಾರ ಭಕ್ತರ ಮಧ್ಯೆ ನಡೆಯಿತು. ಕೂಲಹಳ್ಳಿ ಹೊರವಲಯದಲ್ಲಿ ನಿರ್ಮಿಸಿದ್ದ ಆಕರ್ಷಕ ರಥಕ್ಕೆ ಕೆಂಪು, ಬಿ

28 Feb 2026 11:25 pm
ಹಾಸನ, ಕೊಡಗು, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ : ಈಶ್ವರ್‌ ಖಂಡ್ರೆ

ಬಾಳೆಹೊನ್ನೂರು : ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ಅರಣ್ಯ ಕಾಯಿದೆ ಕಾನೂನು

28 Feb 2026 11:11 pm
ಬೆಳ್ತಂಗಡಿ: ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಂಡುಬಂದಿದೆ. ಈ ಪ್ರದೇಶದ ಹುಲ್ಲುಗಾವಲಿಗೆ ಬೆಂಕಿ ಬಿದ್ದಿದ್ದು, ವನ್ಯಜೀವಿ ವಿಭಾ

28 Feb 2026 11:03 pm
ಜೇವರ್ಗಿ | ಮಲ್ಲಾಬಾದ್ ಏತ ನೀರಾವರಿ ಹೋರಾಟ ತೀವ್ರಗೊಳಿಸಲು ರೈತ ಮುಖಂಡರ ನಿರ್ಧಾರ

ಜೇವರ್ಗಿ : ಯಡ್ರಾಮಿ ಸೇರಿದಂತೆ ಜೇವರ್ಗಿ ತಾಲೂಕಿನ ರೈತರ ಬಹುಕಾಲದ ಬೇಡಿಕೆಯಾದ ಮಲ್ಲಾಬಾದ್ ಏತ ನೀರಾವರಿ ಯೋಜನೆಗೆ ತಕ್ಷಣ ಚಾಲನೆ ನೀಡಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿನ ಸರ್ಕಾರಿ ಶಾಲೆಗಳ ಮುಚ್ಚುವಿಕೆ ಕ್ರಮವನ್ನು ಹಿಂಪಡೆಯ

28 Feb 2026 10:59 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮಿಲಿಟರಿ ದಾಳಿ: ಕೆಂಪೇಗೌಡ ಏರ್‌ಪೋರ್ಟ್‌ನಿಂದ ಗಲ್ಫ್‌ಗೆ ತೆರಳುವ ವಿಮಾನ ಹಾರಾಟ ರದ್ದು

ಬೆಂಗಳೂರು, ಫೆ.28 : ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ಮಿಲಿಟರಿ ದಾಳಿ ಶುರು ಮಾಡಿದ್ದು, ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಇತ್ತ ಬೆಂಗಳೂರಿನ ಕೆಂಪೇಗೌ

28 Feb 2026 10:52 pm
ಚಿಂಚೋಳಿ | ಒಳಮೀಸಲಾತಿಯ ದೋಷ ಸರಿಪಡಿಸಲು ಒತ್ತಾಯಿಸಿ ಪ್ರತಿಭಟನೆ

ಚಿಂಚೋಳಿ : ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪರಿಶಿಷ್ಟ ಜಾತಿ (SC) ಒಳಮೀಸಲಾತಿ ರೋಸ್ಟರ್ ಪಟ್ಟಿಯಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ಪ್ರವರ್ಗ ‘ಬಿ’ ಮತ್ತು ‘ಸಿ’ ಗುಂಪುಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪರಿ

28 Feb 2026 10:52 pm
ಕಲಬುರಗಿ | 22 ಫಲಾನುಭವಿಗಳಿಗೆ ಹೊಲಿಗೆ ಯಂತ್ರೋಪಕರಣಗಳ ವಿತರಣೆ

ಕಲಬುರಗಿ: 2024–25ನೇ ಸಾಲಿನ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಯೋಜನೆಯಡಿ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮ ಶನಿವಾರ ಕಲಬುರಗಿಯ ನಗರದ ಅಫಜಲಪುರ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಅಫಜಲಪುರ ವಿಧಾನಸಭಾ

28 Feb 2026 10:39 pm
ಯಾದಗಿರಿ | ದ್ವಿತೀಯ ಪಿಯು ಪರೀಕ್ಷೆ : 8,076 ವಿದ್ಯಾರ್ಥಿಗಳು ಹಾಜರು, 551 ಮಂದಿ ಗೈರು

ಯಾದಗಿರಿ : ಜಿಲ್ಲೆಯಾದ್ಯಂತ ಶನಿವಾರದಿಂದ ಆರಂಭಗೊಂಡ ದ್ವಿತೀಯ ಪಿಯು ಪರೀಕ್ಷೆಗಳು ಒಂದೆರಡು ಸಣ್ಣ ಗೊಂದಲಗಳನ್ನು ಹೊರತುಪಡಿಸಿ ಬಹುತೇಕ ಸುಸೂತ್ರವಾಗಿ ನಡೆದಿವೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗೆ ಜಿಲ್

28 Feb 2026 10:37 pm
ದ.ಕ. ಜಿಲ್ಲೆ| ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: 163 ಮಂದಿ ಗೈರು

ಮಂಗಳೂರು, ಫೆ.28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರ ಆರಂಭಗೊಂಡಿದೆ. ಕನ್ನಡ ಭಾಷಾ ಪರೀಕ್ಷೆಗೆ ನೋಂದಾಯಿಸಿದ 21,661 ಮಂದಿ ಅಭ್ಯರ್ಥಿಗಳ ಪೈಕಿ 21, 498 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 163 ಮಂದಿ ಗೈರು ಹಾ

28 Feb 2026 10:32 pm
ಅಫಜಲಪುರ | ಸರಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆದು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಡಾ.ಸಂತೋಷ ಹುಗ್ಗಿ

ಅಫಜಲಪುರ : ಉನ್ನತ ಶಿಕ್ಷಣ ಪಡೆಯಲಿರುವ ವಿದ್ಯಾರ್ಥಿಗಳ ಭವಿಷ್ಯ ಹಿತದೃಷ್ಟಿಯಿಂದ ಸರ್ಕಾರ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಪ್ರವೇಶ

28 Feb 2026 10:29 pm
ಕಾರ್ಮಿಕ ಮುರುಗನ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹ: ಸಿಐಟಿಯು - ಡಿವೈಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ಮೀನುಗಾರಿಕಾ ಧಕ್ಕೆ ಪ್ರದೇಶದಲ್ಲಿ ದಾರಿದೀಪದ ಕಂಬವೊಂದು ಬಿದ್ದು ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗ

28 Feb 2026 10:25 pm
ಮಂಗಳೂರು| ಪಾರ್ಟ್ ಟೈಮ್ ಉದ್ಯೋಗದ ಹೆಸರಿನಲ್ಲಿ ವಿದ್ಯಾರ್ಥಿನಿಗೆ ವಂಚನೆ ಆರೋಪ: ಪ್ರಕರಣ ದಾಖಲು

ಮಂಗಳೂರು, ಫೆ.28: ಪಾರ್ಟ್ ಟೈಮ್ ಉದ್ಯೋಗದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದಡಿ ಕುದ್ರೋಳಿಯಲ್ಲಿ ಕಾರ್ಯಾಚರಿಸುತ್ತಿರುವ ವೆಕ್ಸಾನ್ ಕಂಪೆನಿ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನ

28 Feb 2026 10:22 pm
ಕಲಬುರಗಿ | ಶರಣಬಸವೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಲಬುರಗಿ: ನಗರದ ಶರಣಬಸವೇಶ್ವರ ವಿಜ್ಞಾನ ಮಹಾ ವಿದ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ವಿಜ್ಞಾನ ಕೇಂದ್ರದ ನಿವೃತ್ತ ವೈಜ್ಞಾನಿಕ ಅಧಿಕಾ

28 Feb 2026 10:21 pm
ಕಲಬುರಗಿ | ಉಸ್ತುವಾರಿ ಸಚಿವರ ಕಚೇರಿ ಎದುರು ರೈತರ ಪ್ರತಿಭಟನೆ

ಕಲಬುರಗಿ: ರೈತರ ಬೆಳೆ ವಿಮೆ ಹಣ ಬಿಡುಗಡೆ, ಅತಿವೃಷ್ಟಿ ಪರಿಹಾರ ಮತ್ತು ಪ್ರತಿ ಕ್ವಿಂಟಲ್ ತೊಗರಿಗೆ 12 ಸಾವಿರ ರೂ. ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿ

28 Feb 2026 10:19 pm
ಅಫಜಲಪುರ | ವಸ್ತು ಪ್ರದರ್ಶನದಲ್ಲಿ ಸರಸ್ವತಿ ಶಾಲೆಗೆ ಪ್ರಶಸ್ತಿ

ಅಫಜಲಪುರ: ತಾಲೂಕಿನ ಘತ್ತರಗಾ ಗ್ರಾಮದಲ್ಲಿ ಹವಳಗಾ ಶ್ರೀ ರೇಣುಕಾ ಫೌಂಡೇಶನ್ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾದ ಶಾಲಾ ವಸ್ತು ಪ್ರದರ್ಶನ ಸ್ಪರ್ಧೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತ

28 Feb 2026 10:16 pm
ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಹೊಸದಿಲ್ಲಿ: ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಜ್ಯೋತಿರ್ಮಠದ 46ನೇ ಶಂಕರಾಚಾರ್ಯರಾಗಿರುವ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಅಲಹಬಾದ್ ಉಚ್ಚ ನ್ಯಾಯಾಲಯ ಶುಕ್ರವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ

28 Feb 2026 10:14 pm
ಕಲಬುರಗಿ | ಜಾತಿ ಸಮೀಕ್ಷೆಯಲ್ಲಿ ‘ಬಂಜಾರ’ ನಮೂದಿಸಲು ಡಾ.ಉಮೇಶ್ ಜಾಧವ್ ಕರೆ

ದೆಹಲಿಯಲ್ಲಿ ಸಂಭ್ರಮದ ಸಂತ ಸೇವಾಲಾಲ್ ಜಯಂತಿ ಆಚರಣೆ

28 Feb 2026 10:14 pm
ಪದವಿನಂಗಡಿ: ಜೀಪು ಢಿಕ್ಕಿ; ಸ್ಕೂಟರ್‌ ಸವಾರ ಮೃತ್ಯು

ಮಂಗಳೂರು, ಫೆ.28: ವಿಮಾನ ನಿಲ್ದಾಣ ರಸ್ತೆಯ ಪದವಿನಂಗಡಿ ಕೊರಗಜ್ಜನ ಕಟ್ಟೆಯ ಸಮೀಪ ಶನಿವಾರ ಮಧ್ಯಾಹ್ನ ಬೊಂದೇಲ್ ಕಡೆಗೆ ಸಾಗುತ್ತಿದ್ದ ಜೀಪೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿರ

28 Feb 2026 10:13 pm
ದುಬೈ: 700 ವಿಮಾನಗಳು ರದ್ದು

ದುಬೈ: ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 700ಕ್ಕೂ ಹೆಚ್ಚು ಒಳಬರುವ ಮತ್ತು ಹೊರ ಹೋಗುವ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಎಎಫ್‍ಪಿ ವರದಿ ಮಾಡಿದೆ. ಪರಿಸ್ಥಿತಿ ತ್ವರಿತವಾಗಿ ಬದಲಾಗುತ್ತಿದೆ ಮತ್ತು ವಿಮಾನ ನಿಲ್ದಾಣ

28 Feb 2026 10:12 pm
ಇರಾನ್‍ನ ಸಾರ್ವಭೌಮತ್ವವನ್ನು ಗೌರವಿಸಬೇಕು: ಚೀನಾ

ಬೀಜಿಂಗ್: ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಚೀನಾ, ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿದೆ. ಇರಾನ್‍ನ ರಾಷ್ಟ್ರೀಯ ಸಾರ್ವಭೌಮತ್ವ, ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬ

28 Feb 2026 10:10 pm
Uttar Pradesh | ಹೆದ್ದಾರಿಯಲ್ಲಿ “ಈ ರಸ್ತೆ ಮುಸ್ಲಿಮರಿಗಲ್ಲ” ಎಂಬ ಗೋಡೆ ಬರಹ ಬರೆದಿದ್ದ ಸಂಘ ಪರಿವಾರದ ಸಂಘಟನೆಯ ವಿರುದ್ಧ ಎಫ್ಐಆರ್

ಲಕ್ನೊ: “ಈ ರಸ್ತೆ ಮುಸ್ಲಿಮರಿಗಲ್ಲ” ಎಂದು ದಿಲ್ಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 72ಎಯಲ್ಲಿನ ಗೋಡೆಯೊಂದರ ಮೇಲೆ ದ್ವೇಷಪೂರಿತ ಗೋಡೆ ಬರಹ ಬರೆದಿದ್ದ ಆರೋಪದ ಮೇಲೆ ಸಂಘ ಪರಿವಾರದ ಸಂಘಟನೆಯೊಂದರ ವಿರುದ್ಧ ಉತ್ತರ ಪ

28 Feb 2026 10:08 pm
2036ರ ವೇಳೆಗೆ ಭಾರತದಲ್ಲಿ 23 ಕೋಟಿ ವೃದ್ಧರು: ವೃದ್ಧಾಪ್ಯದ ಆರೈಕೆಗೆ ತುರ್ತು ನೀತಿ ಬದಲಾವಣೆ ಅಗತ್ಯ

ಹೊಸದಿಲ್ಲಿ: 2036ರ ವೇಳೆಗೆ ಭಾರತದಲ್ಲಿನ ವೃದ್ಧರ ಜನಸಂಖ್ಯೆ 23 ಕೋಟಿಗೆ ತಲುಪುವ ನಿರೀಕ್ಷೆ ಇದ್ದು, ಇದು ದೇಶದ ಒಟ್ಟು ಜನಸಂಖ್ಯೆಯ ಶೇ.15ರಷ್ಟಾಗಲಿದೆ. ಹೀಗಾಗಿ ವೃದ್ಧಾಪ್ಯ ಆರೈಕೆಯನ್ನು ಸಹ ಸಾರ್ವಜನಿಕ ಆರೋಗ್ಯದ ಪ್ರಮುಖ ಆದ್ಯತೆಯನ

28 Feb 2026 10:03 pm
ಬಿಹಾರ ಗಡಿ ಜಿಲ್ಲೆಗಳಲ್ಲಿ ಭದ್ರತಾ ವ್ಯವಸ್ಥೆ ಪರಾಮರ್ಶೆಗೆ ಉನ್ನತ ಮಟ್ಟದ ಸಭೆ: ಅಮಿತ್ ಶಾ

ಹೊಸದಿಲ್ಲಿ: ಬಿಹಾರದಲ್ಲಿನ ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳ ಭದ್ರತಾ ಸಮಸ್ಯೆಗಳ ಪರಾಮರ್ಶೆಗೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ವೇಳೆ ಗಡಿ ನಿರ್ವಹಣೆಯನ್

28 Feb 2026 10:01 pm
ಅಜಿತ್ ಪವಾರ್ ವಿಮಾನ ಅಪಘಾತ ಪ್ರಕರಣ: ಮಧ್ಯಂತರ ವರದಿ ಸಲ್ಲಿಸಿದ AAIB

ಸಣ್ಣ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಗೆ ಕಟ್ಟುನಿಟ್ಟಿನ ನಿಗಾವಣೆಗೆ ಸಲಹೆ

28 Feb 2026 9:59 pm
ಇರಾನ್ ನ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಸಂಘರ್ಷ ಶುರುವಾಗಿದ್ದು ಹೇಗೆ? ಭಾರತದ ಕಳವಳಗಳೇನು?

ಅಮೆರಿಕ ಮತ್ತು ಇಸ್ರೇಲ್ ಸೇರಿ ಶನಿವಾರ ಟೆಹ್ರಾನ್ ಸೇರಿದಂತೆ ಇರಾನ್ ನಾದ್ಯಂತ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿವೆ. ಇದನ್ನು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಪ್ರಮುಖ ಯುದ್ಧ ಕಾರ್ಯಾಚರಣೆಗಳು” ಎಂದು ಹೇಳಿದ್ದಾರೆ. ಈ ದ

28 Feb 2026 9:55 pm
ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿ ವಂಚನೆ: ಪ್ರಕರಣ ದಾಖಲು

ಬ್ರಹ್ಮಾವರ, ಫೆ.28: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಅವರ ಅರಿವಿಗೆ ಬಾರದಂತೆ ಹಣ ವರ್ಗಾವಣೆ ಮಾಡುವ ಮೂಲಕ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಂತಾರು ಗ್ರಾಮದ ಬಿ.ಅಶ

28 Feb 2026 9:54 pm
28 Feb 2026 9:52 pm
ಪ.ಬಂಗಾಳ:ಎಸ್‌ಐಆರ್ ಬಳಿಕ ಮತದಾರರ ಪಟ್ಟಿಗಳಿಂದ ಸುಮಾರು 66 ಲಕ್ಷ ಹೆಸರುಗಳು ಅಳಿಸಲ್ಪಡುವ ಸಾಧ್ಯತೆ

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಗಳಿಂದ ಈಗಾಗಲೇ 58 ಲಕ್ಷ ಮತದಾರರನ್ನು ಕೈಬಿಡಲಾಗಿದ್ದು ಚುನಾವಣಾ ಆಯೋಗವು ಇನ್ನೂ ಎಂಟು ಲಕ್ಷ ಹೆಸರುಗಳನ್ನು ಅಳಿಸುವ ಸಾಧ್ಯತೆಯಿದೆ. ಇದರೊಂದಿಗೆ ಮತದಾರರ ಪಟ್ಟಿಗಳ ವಿಶೇಷ ತೀ

28 Feb 2026 9:40 pm
ಆಳಂದ |2070ರ ವೇಳೆಗೆ ಜಿಡಿಪಿಗೆ ಶೇ.24.7ರಷ್ಟು ನಷ್ಟದ ಆತಂಕ : ಪ್ರೊ.ಆರ್.ಆರ್.ಬಿರಾದಾರ್‌

ಆಳಂದ: ಭಾರತ 2014ರಲ್ಲಿ ವಿಶ್ವದ 10ನೇ ಅತಿ ದೊಡ್ಡ ಆರ್ಥಿಕತೆಯಾಗಿದ್ದು, ಇಂದು 4.2 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆಯೊಂದಿಗೆ ಜಗತ್ತಿನ 4ನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ತನ್ನ ಸ್ಥಾನವನ್ನು ದೃಢಪಡಿಸಿಕೊಂಡಿದೆ. ಮುಂದಿನ 2030

28 Feb 2026 9:39 pm
ಚಿಂಚೋಳಿ | ಸತತ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಮಾಜಿ ಶಾಸಕ ತೇಲ್ಕೂರ

ಚಿಂಚೋಳಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಸತತ ಪ್ರಯತ್ನದಿಂದ ಮಾತ್ರ ಉದ್ದೇಶಿತ ಗುರಿ ಮುಟ್ಟಲು ಸಾಧ್ಯ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅಭಿಪ್ರಾಯಪಟ್ಟರು. ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದ ಶಿವಪ್ರಸಾದ ಏ

28 Feb 2026 9:33 pm
ಆಳಂದ | ಗ್ರಾಮೀಣ ಅಭಿವೃದ್ಧಿಗೆ ಸಿಎಸ್‌ಆರ್ ಬಲ : ಸುಮಿತ್ ಬರಾಟ್

ಆಳಂದ : ಸ್ವಚ್ಛ ಕುಡಿಯುವ ನೀರು, ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಮೂಲಸೌಕರ್ಯಗಳ ಅವೃದ್ಧಿಯ ಮೂಲಕ ಗ್ರಾಮೀಣ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವುದು ಸಿಎಸ್‌ಆರ್ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ ಎಂದು ಬ್ಲುಪ

28 Feb 2026 9:31 pm
ಕುವೈತ್ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ

ಪ್ರಯಾಣಿಕರ ಟರ್ಮಿನಲ್ ಗೆ ಸೀಮಿತ ಹಾನಿ; ಇರಾನಿನಲ್ಲಿ ಮುಂದುವರಿದ ಇಸ್ರೇಲ್ ವಾಯುದಾಳಿ

28 Feb 2026 9:27 pm
ಮಕ್ಕಳನ್ನು ಮೊಬೈಲ್‌ನಿಂದ ದೂರ ಇಡಲು ರಂಗಚಟುವಟಿಕೆ ಅಗತ್ಯ: ಪೂರ್ಣಿಮಾ

ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ ಸಮಾರೋಪ

28 Feb 2026 9:25 pm
ವಾಯುಪ್ರದೇಶ ಮುಚ್ಚುಗಡೆ: ದಿಲ್ಲಿ- ಟೆಲ್ ಅವೀವ್ ವಿಮಾನ ಮುಂಬೈಗೆ

ಹೊಸದಿಲ್ಲಿ: ಇಸ್ರೇಲ್ ವಾಯುಪ್ರದೇಶ ಮುಚ್ಚುಗಡೆಯ ಹಿನ್ನೆಲೆಯಲ್ಲಿ, ತನ್ನ ದಿಲ್ಲಿ- ಟೆಲ್ ಅವೀವ್ ವಿಮಾನವನ್ನು ಶನಿವಾರ ಮುಂಬೈಗೆ ತಿರುಗಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಶನಿವಾರ ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ

28 Feb 2026 9:24 pm
ಟ್ರಂಪ್ ಮತ್ತು ಇಸ್ರೇಲ್ ಮಧ್ಯಪ್ರಾಚ್ಯವನ್ನು ಪಾತಾಳಕ್ಕೆ ತಳ್ಳುತ್ತಿದ್ದಾರೆ: ರಶ್ಯ ಟೀಕೆ

ಮಾಸ್ಕೋ: ಇಸ್ರೇಲ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‍ನ ಮೇಲೆ ಅಪಾಯಕಾರಿ ಬೇಜವಾಬ್ದಾರಿ ದಾಳಿ ನಡೆಸುತ್ತಿದ್ದಾರೆ ಎಂದು ರಶ್ಯ ಖಂಡಿಸಿದ್ದು ಇಬ್ಬರು ಸೇರಿಕೊಂಡು ಸಂಪೂರ್ಣ ಮಧ್ಯಪ್ರಾಚ್ಯವನ್ನು ಪಾತಾಳಕ್ಕೆ

28 Feb 2026 9:20 pm
ಪಾಕ್‌ಗೆ ಟ್ರಂಪ್ ಬೆಂಬಲ | ಭಾರತದ ‘ಹಗ್ಲೊಮಸಿ’ಗೆ ಮತ್ತೆ ಹಿನ್ನಡೆ; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಫ್ಘಾನಿಸ್ತಾನದೊಂದಿಗೆ ಯುದ್ಧದಲ್ಲಿ ಪಾಕಿಸ್ಥಾನಕ್ಕೆ ನೀಡಿರುವ ಸಂಪೂರ್ಣ ಬೆಂಬಲವ

28 Feb 2026 9:19 pm
ಮಾ.3-4ರಂದು ವಾರಾಹಿ ಬಲದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕಾಗಿ ಪಾದಯಾತ್ರೆ

ಕುಂದಾಪುರ, ಫೆ.28: ವಾರಾಹಿ ಬಲದಂಡೆ ಯೋಜನೆ ತ್ವರಿತ ಅನುಷ್ಠಾನ ಮತ್ತು ಸಿದ್ಧಾಪುರ ಹಾಗೂ ಸೌಕೂರು ಏತ ನೀರಾವರಿ ಯೋಜನೆಯಲ್ಲಿ ಬಿಟ್ಟು ಹೋದ ಕೃಷಿ ಭೂಮಿಗೆ ಮತ್ತು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ರೈತರ ಪರವಾಗಿ ಸರಕ

28 Feb 2026 9:15 pm
ಕಲಬುರಗಿ | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ

ಕಲಬುರಗಿ: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣವನ್ನು ರಾಜ್ಯ ಸರ್ಕಾರ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಸೌಹಾರ್ದ ಕರ್ನಾಟಕ ವೇದಿಕೆಯ ಕೆ.ನೀಲಾ, ಮೀನಾಕ್ಷಿ ಬಾಳಿ ಒತ್ತಾಯಿಸಿದರು. ನಗ

28 Feb 2026 9:15 pm
ಮಾನ್ವಿ | ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಬಸವಪ್ರಭು ಪಾಟೀಲ್

ಮಾನ್ವಿ : ಯುವಕರು ಮೂಢನಂಬಿಕೆಗಳಿಗೆ ಬಲಿಯಾಗದೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮಾನಸಿಕ ಅಸ್ವಸ್ಥರನ್ನು ದೇವರ, ದೆವ್ವದ ಹೆಸರಿನಲ್ಲಿ ಹಿಂಸೆ ನೀಡದೇ ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಕರೆದೊಯ್ಯಬೇಕು ಎಂದು 11ನೇ ತಾಲೂ

28 Feb 2026 9:10 pm
ಉಡುಪಿ ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.28: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ ಉಡುಪಿ ಅಗ್ನಿಶಾಮಕ ಠಾಣೆಯ ಸತೀಶ್ ಇವರು ಇಲಾಖೆಯಲ್ಲಿನ ತಮ್ಮ ಉತ್ತಮ ಸೇವೆಗಾಗಿ ಮತ್ತು ತುರ್ತು ಪರಿಸ್ಥಿತಿಯಲ್ಲಿ ನೀಡಿದ ಶ್ರೇಷ್ಠ ಕಾರ್ಯಕ್ಕಾಗಿ 202

28 Feb 2026 9:07 pm
ಇರಾನ್ ದಾಳಿ ಆತಂಕ: ಅಬುಧಾಬಿಯಲ್ಲಿ ನಿವಾಸಿಗಳ ಫೋನ್ಗಳಿಗೆ ತುರ್ತು ಎಚ್ಚರಿಕೆ ಸಂದೇಶ

ಅಬುಧಾಬಿ, ಫೆ. 28: ಇರಾನ್ ದಾಳಿ ಸಂಬಂಧಿತ ಆತಂಕದ ನಡುವೆ ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟಗಳ ವರದಿಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿವಾಸಿಗಳು ಹಾಗೂ ವಲಸಿಗರ ಮೊಬೈಲ್ ಫೋನ್ಗಳಿಗೆ

28 Feb 2026 9:06 pm
ಕನ್ನಡ ರಕ್ಷಣೆಗೆ ಕಟಿಬದ್ದರಾಗಬೇಕು : ಸಚಿವ ಎನ್.ಎಸ್.ಬೋಸರಾಜು

ಮಾನ್ವಿ : ಕನ್ನಡ ನಾಡು, ನುಡಿ, ಜಲ ಹಾಗೂ ಸಂಸ್ಕೃತಿ ಏಳ್ಗೆಗೆ ಬಂದಾಗ ಕನ್ನಡ ಸಾಹಿತ್ಯ ಪರಿಷತ್ತು ಹೋರಾಟದ ಮೂಲಕ ಕನ್ನಡವನ್ನು ರಕ್ಷಿಸುತ್ತಾ ಬಂದಿದೆ. ನಮ್ಮ ಭಾಷೆ, ನೆಲ ಮತ್ತು ಜಲ ಉಳಿವಿಗಾಗಿ ನಾವೆಲ್ಲರೂ ಸದಾ ಕಟಿಬದ್ದರಾಗಿರಬೇಕ

28 Feb 2026 8:59 pm
ಇರಾನ್ ಮೇಲೆ ಅಮೆರಿಕ–ಇಸ್ರೇಲ್ ದಾಳಿ: ‘ತೀವ್ರ ಕಳವಳ’ ವ್ಯಕ್ತಪಡಿಸಿದ ಭಾರತ

ಹೊಸದಿಲ್ಲಿ, ಫೆ. 28: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ನಡೆಸಿದ ದಾಳಿಗಳ ಹಿನ್ನೆಲೆಯಲ್ಲಿ ಭಾರತವು ‘ತೀವ್ರ ಕಳವಳ’ ವ್ಯಕ್ತಪಡಿಸಿದೆ. ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳದಂತೆ ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ವಿದೇಶಾಂ

28 Feb 2026 8:55 pm
ಇರಾನಿಂದ ಕ್ಷಿಪಣಿ ದಾಳಿ; ವಾಯು ರಕ್ಷಣಾ ವ್ಯವಸ್ಥೆಯಿಂದ ಹಲವಾರು ಕ್ಷಿಪಣಿಗಳು ನಿಷ್ಕ್ರಿಯ: ಯುಎಇ

ಅಬುಧಾಬಿ, ಫೆ. 28: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾದ ಹಲವಾರು ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆಹಿಡಿಯಲಾಗಿದೆ ಎಂದು ಯುಎಇ ರಕ್ಷಣಾ ಸಚಿವಾಲಯ (MoD) ಶುಕ್ರವಾರ

28 Feb 2026 8:54 pm
Bengaluru | ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ: ವಸತಿ ಶಾಲೆಯ ದಂಪತಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು, ಫೆ. 28: ವಿದ್ಯಾರ್ಥಿನಿಯರ ಮೇಲೆ ವಸತಿ ಶಾಲೆಯ ಮಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದ

28 Feb 2026 8:52 pm
ನಿಗಮ-ಮಂಡಳಿ ಅಧ್ಯಕ್ಷರ ಅವಧಿ ಮುಂದುವರಿಸಿ ಸರಕಾರ ಆದೇಶ

ಬೆಂಗಳೂರು, ಫೆ.28: ರಾಜ್ಯ ಸರಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮ ನಿರ್ದೇಶನಗೊಂಡ ಅಧ್ಯಕ್ಷರ ಮುಕ್ತಾಯಗೊಂಡ, ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದುವರಿಸಿ, ಸರಕಾರ ಆದೇಶಿಸಿದೆ. ಅಧ

28 Feb 2026 8:50 pm
ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಸಿಎಸ್‍ಆರ್ ನಿಧಿ ಬಳಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ. 28: ಹಳ್ಳಿಗಳಲ್ಲಿ ಉತ್ತಮ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸಿಎಸ್‍ಆರ್ ಶಾಲೆ ಆರಂಭಿಸಲು ನೀತಿ ರೂಪಿಸಿದ್ದೇವೆ. 8-10 ಸಾವಿರ ಕೋಟಿ ರೂ. ಸಿಎಸ್‍ಆರ್ ನಿಧಿಯನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ

28 Feb 2026 8:45 pm
ಇಸ್ರೇಲ್‍ನತ್ತ ಡ್ರೋನ್, ಕ್ಷಿಪಣಿ ಮಳೆಗರೆದ ಇರಾನ್; ಜೆರುಸಲೇಂ, ಟೆಲ್‍ಅವೀವ್‍ನಲ್ಲಿ ಸ್ಫೋಟ

ಟೆಹ್ರಾನ್: ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಗೆ ಪ್ರತಿಯಾಗಿ ಇಸ್ರೇಲನ್ನು ಗುರಿಯಾಗಿಸಿ ಕ್ಷಿಪಣಿಗಳು ಮತ್ತು ಡ್ರೋನ್‍ಗಳ ಸುರಿಮಳೆಗರೆದಿರುವುದಾಗಿ ಇರಾನ್‍ನ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್(ಐಆರ್‍ಜಿಸಿ) ಘೋಷಿಸಿದೆ. ಜೆ

28 Feb 2026 8:43 pm
ರಾಜಕೀಯ ಬಿಟ್ಟು ಉಡುಪಿ ಕಂಬಳವನ್ನು ಬೆಂಬಲಿಸಿ: ಶಾಸಕ ಗುರ್ಮೆ ಸುರೇಶ್ ಮನವಿ

ಉಡುಪಿ: ಉಭಯ ಜಿಲ್ಲೆಗಳಲ್ಲಿ ಸರಕಾರಿ ಜಾಗದಲ್ಲಿ ನಡೆಯುವ ಎಲ್ಲಾ ಕಂಬಳಗಳೂ ಆಯಾ ಪ್ರದೇಶದ ಶಾಸಕರ ನೇತೃತ್ವದಲ್ಲೇ ನಡೆಯುತ್ತಿವೆ. ಮಿಯಾರು, ಮೂಡಬಿದ್ರೆ, ನೆರಿಂಗಾನ ಕಂಬಳಗಳು ಇದಕ್ಕೆ ಉದಾಹರಣೆ ಯಾಗಿವೆ. ಆದ್ದರಿಂದ ಬಡಗುಬೆಟ್ಟು

28 Feb 2026 8:39 pm
ಇರಾನ್‍ನ ಆಡಳಿತದಿಂದ ಅಸ್ತಿತ್ವದ ಬೆದರಿಕೆ ನಿವಾರಿಸಲು ದಾಳಿ: ಇಸ್ರೇಲ್ ಪ್ರಧಾನಿ ನೆತನ್ಯಾಹು

ಟೆಲ್‍ಅವೀವ್: ಅಮೆರಿಕಾದೊಂದಿಗೆ ಹೊಂದಾಣಿಕೆಯಲ್ಲಿ ಇರಾನ್ ವಿರುದ್ಧ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದೆ. ಇರಾನ್‍ನಲ್ಲಿನ ` ಭಯೋತ್ಪಾದನಾ ಆಡಳಿತ'ದಿಂದ ಎದುರಾದ ಅಸ್ತಿತ್ವದ ಬೆದರಿಕೆ ನಿವಾರಿಸಲು ಈ ಕ್ರಮ ಅಗತ್ಯವ

28 Feb 2026 8:39 pm
ನಿಷೇಧಾಜ್ಞೆಯ ನಡುವೆ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ

ಉಡುಪಿ, ಫೆ.28: ಜಿಲ್ಲಾಡಳಿತ ಇಂದು ಮುಂಜಾನೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಣಿಪಾಲ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ಸ.ನಂ.11/1ರಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ 6.30 ಎಕರೆ ಪ್ರದೇಶದಲ್ಲಿ ನಿಷೇಧಾ

28 Feb 2026 8:37 pm
ಚೊಚ್ಚಲ ರಣಜಿ ಟ್ರೋಫಿ ಗೆದ್ದ ಜಮ್ಮು-ಕಾಶ್ಮೀರ ತಂಡಕ್ಕೆ ಐದು ಕೋಟಿ ರೂ. ಬಹುಮಾನ

ಹುಬ್ಬಳ್ಳಿ: ಇದೇ ಮೊದಲ ಬಾರಿ ರಣಜಿ ಟ್ರೋಫಿ ಕಿರೀಟವನ್ನು ಧರಿಸಿ ಐತಿಹಾಸಿಕ ಸಾಧನೆ ಮಾಡಿರುವ ಜಮ್ಮು-ಕಾಶ್ಮೀರ ತಂಡ 5 ಕೋಟಿ ರೂ. ಬಹುಮಾನವನ್ನು ಸ್ವೀಕರಿಸಿದೆ. 2023ರ ಎಪ್ರಿಲ್‌ನಲ್ಲಿ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸ

28 Feb 2026 8:35 pm
ಯಾದಗಿರಿ |ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪ್ರಕರಣ ರದ್ದುಪಡಿಸಲು ಮನವಿ

ಯಾದಗಿರಿ : ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದ ಹಿನ್ನೆಲೆ ಸೂಕ್ತ ತನಿಖೆ ನಡೆಸದೆ ದುರುದ್ದೇಶಪೂರ್ವಕವಾಗಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ,

28 Feb 2026 8:35 pm
ಅರವಿಂದ ಕೇಜ್ರಿವಾಲ್ ಪ್ರಕರಣ |ಬಂಧಿಸುವ ಮುನ್ನ ಮ್ಯಾಜಿಸ್ಟ್ರೇಟ್‌ರಿಂದ ದಾಖಲೆ ಪರಿಶೀಲನೆ ಕಡ್ಡಾಯಗೊಳಿಸಬೇಕು: ಕಪಿಲ್ ಸಿಬಲ್

ಹೊಸದಿಲ್ಲಿ: ಪ್ರತಿಪಕ್ಷದ ನಾಯಕರನ್ನು ಗುರಿ ಮಾಡಲು ಬಿಜೆಪಿ ಕಾನೂನನ್ನು ಅಸ್ತ್ರವನ್ನಾಗಿ ಬಳಸುತ್ತಿದೆ ಎಂದು ರಾಜ್ಯ ಸಭೆ ಸದಸ್ಯ ಕಪಿಲ್ ಸಿಬಲ್ ಶನಿವಾರ ಆರೋಪಿಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಮುಖ್ಯ

28 Feb 2026 8:34 pm
ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ಭಾರತೀಯ ರೈತರನ್ನು ನಾಶ ಮಾಡುತ್ತದೆ: ರಾಹುಲ್ ಗಾಂಧಿ

ಬರ್ನಾಲ: ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಭಾರತೀಯ ರೈತರನ್ನು ನಾಶ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ಇಲ್ಲಿ ಕಿಸಾನ್ ಪಂಚಾಯತ್ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷ

28 Feb 2026 8:28 pm
ರಾಸಾಯನಿಕವಾಗಿ ಬಲಿತ ಬಾಳೆಹಣ್ಣು ತಿನ್ನುತ್ತಿದ್ದೀರಾ? ವ್ಯತ್ಯಾಸ ತಿಳಿಯವುದು ಹೇಗೆ?

ನೈಸರ್ಗಿಕವಾಗಿ ಮಾಗಿದ ಬಾಳೆಹಣ್ಣುಗಳು ಮತ್ತು ರಾಸಾಯನಿಕವಾಗಿ ಮಾಗಿದ ಬಾಳೆಹಣ್ಣುಗಳ ನಡುವಿನ ವ್ಯತ್ಯಾಸವನ್ನು ಅವುಗಳ ಬಣ್ಣ, ವಿನ್ಯಾಸ ಮತ್ತು ರುಚಿಯನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಗುರುತಿಸಬಹುದು. ಮುಂಬೈ ಮೂಲದ ಆರ್ತೊ

28 Feb 2026 8:25 pm
ನಿಷೇಧಾಜ್ಞೆ ಉಲ್ಲಂಘಿಸಿ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ: ಸಂಸದರು, 8 ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ, ಫೆ.28: ಉಡುಪಿ ಜಿಲ್ಲಾಧಿಕಾರಿ ಹೊರಡಿಸಿದ ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ, ತಟ್ಟೂರು ಎಂಬಲ್ಲಿ ಅಕ್ರಮಕೂಟ ಸೇರಿಕೊಂಡು ಉಡುಪಿ ಕಂಬಳ ಇದರ ಶಂಕುಸ್ಥಾಪನೆ ಮತ್ತು ಪೊಸ್ಟರ್ ಬಿಡುಗಡ

28 Feb 2026 8:22 pm
ಇರಾನ್ ಮೇಲಿನ ಅಮೆರಿಕ–ಇಸ್ರೇಲ್ ದಾಳಿ | ‘ಅಪ್ರಚೋದಿತ ಸಶಸ್ತ್ರ ಆಕ್ರಮಣ’: ರಷ್ಯಾ ಖಂಡನೆ

“ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಮಾಸ್ಕೋ ಸಿದ್ಧವಿದೆ”

28 Feb 2026 8:21 pm
ವಿಜಯನಗರ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಹಿಳೆಯರು ಮೃತ್ಯು

ವಿಜಯನಗರ : ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು

28 Feb 2026 8:18 pm
ಇರಾನ್ ನ ಎರಡು ಶಾಲೆಗಳ ಮೇಲೆ ಇಸ್ರೇಲ್ ನಿಂದ ದಾಳಿ; ಕನಿಷ್ಠ 53 ಮಕ್ಕಳ ಹತ್ಯೆ

ಮಕ್ಕಳ ಹಂತಕರಿಗೆ ಉತ್ತರಿಸದೇ ಬಿಡುವುದಿಲ್ಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ

28 Feb 2026 8:14 pm
Chikodi | ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು

ಬೆಳಗಾವಿ : ಚಿಕ್ಕೋಡಿ ಪಟ್ಟಣದ ಪಿಯು ಕಾಲೇಜೊಂದರ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿರುವ ಘಟನೆ ನಡೆದಿದೆ.  ತಾಲ್ಲೂಕಿನ ಬಂಬಲವಾಡ ಗ್ರಾಮದ ನಿವಾಸಿ ಕರೆಪ್ಪ ಮಾಳಿಂಗೆ ಅ

28 Feb 2026 8:13 pm
ಸುರಪುರ | 192 ದಿನಗಳ ಹೋರಾಟಕ್ಕೆ ತೆರೆ: 10.5 ಗುಂಟೆ ಭೂಮಿ ಮಂಜೂರು

ಸುರಪುರ : ನಗರದ ಅಂಬೇಡ್ಕರ್ ವೃತ್ತದ ಪಕ್ಕದಲ್ಲಿರುವ ಸರಕಾರಿ ಭೂಮಿ ಮಂಜೂರಾತಿಗಾಗಿ 192 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಪ್ರತಿಭಟನೆಗೆ ಅಂತ್ಯ ಕಂಡಿದ್ದು, ಜಿಲ್ಲಾಧಿಕಾರಿ ಹರ್ಷಲ್ ಬೋಯರ್ 10.5 ಗುಂಟೆ ಭೂಮಿ ಮಂಜೂರಾತಿ ಆದೇ

28 Feb 2026 8:11 pm
ಯಾದಗಿರಿ | ಸಂವಿಧಾನ ಉಳಿಸಿದರೆ ಮಾತ್ರ ನಮ್ಮ ಅಸ್ತಿತ್ವ : ಕೆ.ಚಿರಂಜೀವಿ

ಯಾದಗಿರಿ : ಶೋಷಿತ ಸಮುದಾಯದಲ್ಲಿ ಜನಿಸಿ ತುಳಿತಕ್ಕೊಳಗಾಗಿ ಬೆಳೆದ ಬಿ.ಆರ್‌.ಅಂಬೇಡ್ಕರ್ ಅವರು ಮಹಾತ್ಮಾ ಗಾಂಧಿ ಅವರನ್ನು ಎದುರಿಸಿ ದೇಶಕ್ಕೆ ಸಮಾನತೆಯ ಸಂವಿಧಾನ ನೀಡಿದ್ದಾರೆ. ಆ ಸಂವಿಧಾನವನ್ನು ಉಳಿಸಿಕೊಂಡು ಹೋಗುವುದು ನಮ್ಮ

28 Feb 2026 8:00 pm
ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಫೆ.27: ಶಿಶು ಅಭಿವೃದ್ಧ ಯೋಜನೆ, ಬೆಂಗಳೂರು ದಕ್ಷಿಣ ತಾಲೂಕು, ಬೆಂ.ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳ ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸಲು ಅಂಗನವಾಡಿ ಸಹಾಯಕಿಯರ 101 ಹುದ್ದೆಗಳಿಗೆ ಅರ್ಹ ಸ್ಥಳೀಯ

28 Feb 2026 7:56 pm
ಔರಾದ್ | ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಮೂಡಿಸಬೇಕು : ಇನಾಯತ್ ಅಲೀ ಸೌದಾಗರ್

ಔರಾದ್ : ಜನಸಾಮಾನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸಬೇಕು. ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಾಂಶುಪಾಲ ಇನಾಯತ್ ಅಲೀ ಸೌದಾಗರ್ ಅವರು ಹೇಳಿದರು. ಪಟ್ಟಣದ ಪಿಎಂ ಶ್

28 Feb 2026 7:52 pm
ಮುಂದಿನ 5 ವರ್ಷದಲ್ಲಿ ಮಂಗಳೂರಿನಲ್ಲಿ 50 ಯಶೋಗಾಥೆ ಸೃಷ್ಟಿರುವ ಗುರಿ: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯಡಿ, ಮುಂದಿನ 5 ವರ್ಷಗಳಲ್ಲಿ ಮಂಗಳೂರನ್ನು ದೇಶದ ಪ್ರಮುಖ ಉದ್ದಿಮೆ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯೊಂದಿಗೆ ಹಮ್ಮಿಕೊಂಡಿರುವ ‘ಬೊಲ್ಪು - ಅವಕಾಶ ನವೋದಯ-

28 Feb 2026 7:50 pm
ಬೋಧಕರ ನೇಮಕಾತಿ ವಿಚಾರ | ವಿವಿಯನ್ನು ಘಟಕವಾಗಿ ಪರಿಗಣಿಸುವ ಪ್ರಸ್ತಾವ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ

ಬೆಂಗಳೂರು, ಫೆ.28 : ಬೋಧಕರ ನೇಮಕಾತಿ ವಿಚಾರವಾಗಿ ವಿಶ್ವವಿದ್ಯಾಲಯವನ್ನು ಒಂದು ಘಟಕವೆಂದು ಪರಿಗಣಿಸಬೇಕು ಎಂದು ಸಚಿವ ಸಂಪುಟದ ಉಪ ಸಮಿತಿಯು ಶಿಫಾರಸು ಮಾಡಿದ್ದು, ಈ ಪ್ರಸ್ತಾವವನ್ನು ಕೈ ಬಿಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜ

28 Feb 2026 7:47 pm
ಔರಾದ್ | ದೀರ್ಘಾವಧಿ ಕಾಲ ಒಂದೇ ಸ್ಥಳದಲ್ಲಿ ಸೇವೆಯಲ್ಲಿರುವ ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

ಔರಾದ್ | ತಾಲೂಕಿನಲ್ಲಿ ಮೂರು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ

28 Feb 2026 7:47 pm
Bidar | ಮಕ್ಕಳಿಗೆ ಮಾತೃಭಾಷೆಯಲ್ಲೇ ಶಿಕ್ಷಣ ಕಲಿಸಬೇಕು : ಹಾವಶೆಟ್ಟಿ ಪಾಟೀಲ್

ಬೀದರ್ : ಮಾತೃಭಾಷೆಯಲ್ಲೇ ಶಿಕ್ಷಣ ಕಲಿಯುವ ಮಗು ಜ್ಞಾನದಲ್ಲೂ, ಸಂಸ್ಕೃತಿಯಲ್ಲೂ ಶ್ರೀಮಂತವಾಗುತ್ತದೆ. ಆದ್ದರಿಂದ ಮಕ್ಕಳಿಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಎಂದು ರೋಟರಿ ಅಂತರಾಷ್ಟ್ರೀಯ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಹ

28 Feb 2026 7:39 pm
ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನ 15 ಸಾವಿರ ವಿದ್ಯಾರ್ಥಿಗಳು ಗೈರು

ಬೆಂಗಳೂರು, ಫೆ. 28: ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಶನಿವಾರ ನಡೆದ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗಳಲ್ಲಿ ಒಟ್ಟು 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ವ

28 Feb 2026 7:37 pm
ಮಾ.8ರಿಂದ ಸಸಿಹಿತ್ತು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸುರತ್ಕಲ್: ಇಲ್ಲಿನ ಸಸಿಹಿತ್ತು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.8ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅತ್ಯಂತ ವೈಭವದಿಂದ ನೆರವೇರಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹಾಗೂ ಮಾಜಿ ಸಂಸದ

28 Feb 2026 7:23 pm
ಬಸವಕಲ್ಯಾಣ | ಅನೈತಿಕ ಸಂಬಂಧ ಆರೋಪ : ಪತ್ನಿಯನ್ನು ಕೊಲೆಗೈದ ಪತಿ

ಬಸವಕಲ್ಯಾಣ: ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಮೃತಪಟ್ಟ ಮಹಿಳೆ. ಕಿಶನ್

28 Feb 2026 7:21 pm
28 Feb 2026 7:12 pm
ಯುವಜನರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರಕಾರ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಸರಕಾರವು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಮಾಡಿಲ್ಲ. ಇಷ್ಟು ದಿನಗಳ ಕಾಲ ದಲಿತರಿಗೂ ವಂಚನೆ ಮಾಡಿದ್ದು, ಇದೀಗ ಯುವಜನರಿಗೂ ಅನ್ಯಾಯ ಮಾಡಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದೂ

28 Feb 2026 7:06 pm
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ | ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿದ ಸೌದಿ ಅರೇಬಿಯಾ, ಯುಎಇಯಲ್ಲಿರುವ ರಾಯಭಾರಿ ಕಚೇರಿ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಮತ್ತು ಯುಎಇಯಲ್ಲಿನ ಭಾರತೀಯ ರಾಯಭಾರಿ ಕಚೇರಿಯು ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ಸಲಹೆಯನ್ನು ನೀಡಿದೆ. “ಪ್ರಾದೇಶಿಕ ಪರಿಸ್ಥಿತಿಯನ್ನ

28 Feb 2026 6:39 pm
ಪೊಂಗಲ್ ಭಕ್ತರಿಗೆ ಮಸೀದಿ, ಮನೆಗಳಲ್ಲಿ ಆಶ್ರಯ ನೀಡುವಂತೆ ಮುಸ್ಲಿಮರಿಗೆ ಇಮಾಮ್ ಕರೆ : ನಿಜವಾದ ಕೇರಳ ಸ್ಟೋರಿ ಎಂದ ಜನ

ತಿರುವನಂತಪುರ: ಕೇರಳ ಸ್ಟೋರಿ ಚಿತ್ರದ ವಿವಾದದ ಮಧ್ಯೆ ಕೇರಳದಲ್ಲಿ ಮಸೀದಿ ಇಮಾಮ್ ಒಬ್ಬರು ಸಾಮರಸ್ಯ ಸಾರುವ ಭಾಷಣದ ವೀಡಿಯೊ ವೈರಲ್ ಆಗಿದೆ. ಇದರ ಬೆನ್ನಲ್ಲೇ “ಇದು ನಿಜವಾದ ಕೇರಳ ಸ್ಟೋರಿ” ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು

28 Feb 2026 6:29 pm
ಗಂಗಾವತಿ | ಉಚಿತ ಆರೋಗ್ಯ ಶಿಬಿರವು ಬಡವರಿಗೆ ವರದಾನ : ತೊಟಗಂಟಿ

ಗಂಗಾವತಿ : ಗಂಗಾವತಿ ವಿಧಾನಸಭಾ ಕ್ಷೇತ್ರದ ಇರಕಲ್ಲಗಡ ಗ್ರಾಮದಲ್ಲಿ KFIL ರೂರಲ್ ಡೆವಲಪ್ ಮೆಂಟ್ ಟ್ರಸ್ಟ್‌ ಬೇವಿನಹಳ್ಳಿ ಹಾಗೂ ಕಲ್ಯಾಣ ರಾಜ್ಯ ರಕ್ಷಣಾ ಸೇವಾ ಸಂಸ್ಥೆ ಕೊಪ್ಪಳ, ರೋಟರಿ ಕ್ಲಬ್‌ ಆಫ್ ರೈಸ್ ಬೌಲ್ ಗಂಗಾವತಿ, ಸಪ್ತಗಿರ

28 Feb 2026 6:25 pm
ರಾಜ್ಯದಲ್ಲಿ ಯುವ ಆಯೋಗದ ಸ್ಥಾಪನೆಗೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ಯುವ ಆಯೋಗವನ್ನು ಸ್ಥಾಪಿಸುವಂತೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌   ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್ ಅವರು, ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರಕಟನೆ ನೀಡಿರುವ ಅವರು, ರಾ

28 Feb 2026 6:20 pm
Raichur | ಪಿಯುಸಿ ಪರೀಕ್ಷೆ : 16,434 ಅಭ್ಯರ್ಥಿಗಳು ಹಾಜರು, 1,067 ಮಂದಿ ಗೈರು

ರಾಯಚೂರು: ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ಒಟ್ಟು 17,574 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 16,434 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 1,067 ವಿದ್ಯಾರ್ಥಿಗಳು ಗೈರಾಗಿದ್ದಾರ

28 Feb 2026 6:15 pm
ಇನ್‌ಕ್ಯುಬೇಷನ್ ಸೆಂಟರ್ ಮೂಲಕ ಉದ್ಯಮಿಗಳ ಸೃಷ್ಟಿ: ಸಂಸದ ಬ್ರಿಜೇಶ್ ಚೌಟ

ಮಂಗಳೂರು, ಫೆ.28: ಎಸ್‌ಸಿ ಎಸ್‌ಟಿ ಯುವ ಉದ್ದಿಮೆದಾರರಿಗೆ ನೆರವಾಗುವ ದಿಶೆಯಲ್ಲಿ ಕೇಂದ್ರ ಸರಕಾರ ಇನ್‌ಕ್ಯುಬೇಷನ್ ಸೆಂಟರ್‌ಗಳನ್ನು ತೆರೆದು ಯಶಸ್ವಿ ಉದ್ಯಮಿಗಳನ್ನು ರೂಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ದ.ಕ. ಸಂಸದ ಬ್ರಿಜ

28 Feb 2026 6:12 pm
Gadag | ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ನೀರುಪಾಲು

ಗದಗ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಗದಗ ತಾಲೂಕಿನ ಮುಳಗುಂದ ಹೊರವಲಯದಲ್ಲಿ ನಡೆದಿದೆ. 9 ನೇ ತರಗತಿಯ 15 ವರ್ಷದ ಬಸವರಾಜ್ ಬಡಿಗೇರ್ ಹಾಗೂ ಪರಶುರಾಮ್ ವಡ್ಡರ್, ನೀರಲ್ಲಿ ಮುಳುಗಿದ ವಿದ್ಯಾರ್ಥಿಗಳು. ಜ

28 Feb 2026 6:00 pm
ಅದಾನಿ ಫೌಂಡೇಶನ್ ವತಿಯಿಂದ 790 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಪಡುಬಿದ್ರೆ, ಫೆ.28: ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಎಲ್ಲೂರು ಗ್ರಾಮದ ವಿದ್ಯುತ್ ಸ್ಥಾವರದ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿರುವ 12 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ 790 ಪ್ರತಿಭಾವಂತ ವಿದ

28 Feb 2026 5:56 pm
ಯು.ಶ್ರೀಧರ್‌ಗೆ ಸೇವಾಭೂಷಣ ಪ್ರಶಸ್ತಿ ಪ್ರದಾನ

ಉಡುಪಿ, ಫೆ.28: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಎಸ್.ಗೋಪಾಲಕೃಷ್ಣ ಹಾಗೂ ಎಚ್.ಎನ್. ಶೃಂಗೇಶ್ವರ ನೆನಪಿನಲ್ಲಿ ನೀಡುವ ಸೇವಾಭೂಷಣ ಪ್ರಶಸ್ತಿಯನ್ನು ಹಿರಿಯ ಲೇಖಕ, ಸಮಾಜ ಸೇವಕ ಯು.ಶ್ರೀಧರ ಅವರಿಗೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಭ

28 Feb 2026 5:55 pm
ಉಡುಪಿ: ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮ

ಉಡುಪಿ, ಫೆ.28: ರಿಫಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್‌ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಮಲ್

28 Feb 2026 5:53 pm
ಜೋಗುಳದ ಹಾಡಲ್ಲಿ ಮಾತೃಭಾಷೆ ಅಡಕ: ಪ್ರೊ.ವಿಲಿಯಂ ಡಿಸಿಲ್ವ

ಉಡುಪಿ, ಫೆ.28: ಮಗು ತಾಯಿಯ ಹಾಲು ಹೀರುವಾಗಿನ ತುಟಿಯ ಚಲನೆಯಿಂದಲೇ ಮಾತು ಶುರುವಾಗುತ್ತದೆ. ಮಗು ಜೋಗುಳದ ಹಾಡುಗಳನ್ನು ಯಾವ ಭಾಷೆಯಲ್ಲಿ ಕೇಳಿಸಿಕೊಳ್ಳುತ್ತದೊ ಅದೇ ಮಾತೃಭಾಷೆ. ಅದನ್ನು ಪಿತೃ ಭಾಷೆ ಅಥವಾ ಸೋದರಿ ಭಾಷೆ ಎಂದು ಕರೆಯಬಹ

28 Feb 2026 5:52 pm
ಉಡುಪಿ ಸಹಕಾರಿ ಕ್ಷೇತ್ರದಲ್ಲಿ ಹೋಳಿ ಹಬ್ಬದ ಆಚರಣೆ

ಉಡುಪಿ, ಫೆ.28: ಕರಾವಳಿಯಲ್ಲಿ ಬಹು ವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣ ವಾಗಿ ಶನಿವಾರ ಆಚರಿಸಲಾಯ

28 Feb 2026 5:51 pm
28 Feb 2026 5:49 pm
ಕಲಬುರಗಿ | ನಾರಾಯಣಪುರ ಡ್ಯಾಂನಿಂದ ಕುಡಿಯುವ ನೀರು: ಬಹುಗ್ರಾಮ ಯೋಜನೆಗೆ ದಿಶಾ ಸಭೆ ಒಪ್ಪಿಗೆ

ಕಲಬುರಗಿ : ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳ ಗ್ರಾಮಗಳಿಗೆ ನಾರಾಯಣಪುರ ಡ್ಯಾಂನಿಂದ ನೀರು ತರಲು ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು 50:50 ಕೇಂದ್ರ–ರಾಜ್ಯ ಅನುದಾನದಡಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ

28 Feb 2026 5:47 pm
ಜನಪದ ದೇಶೀಯ ಕಲೆಗಳ ಕಾರ್ಯಾಗಾರ ಉದ್ಘಾಟನೆ

ಉಡುಪಿ, ಫೆ.28: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ, ಉಡುಪಿಯ ವೆಂಟನಾ ಫೌಂಡೇಶನ್‌ನ ಸಹಯೋಗದಲ್ಲಿ ಬಡಗುಪೇಟೆ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿರುವ ಜನಪದ ದೇಶೀಯ ಕಲೆಗಳ ಕಾರ್ಯಾಗಾರವನ್ನು ಫೌಂಡೇಶನ

28 Feb 2026 5:46 pm