SENSEX
NIFTY
GOLD
USD/INR

Weather

24    C
...
‘ಶಕ್ತಿಯ ಪ್ರದರ್ಶನ ನಿಲ್ಲಿಸಿ, ಯುದ್ಧ ಸಾಕು’: ಪೋಪ್ ಲಿಯೋ ಸಂದೇಶ

ವ್ಯಾಟಿಕನ್ ಸಿಟಿ, ಎ.12: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದ ಹಿನ್ನೆಲೆ ಪೋಪ್ ಲಿಯೋ XIV ತೀವ್ರ ಆತಂಕ ವ್ಯಕ್ತಪಡಿಸಿದ್ದು, ಸಂಘರ್ಷಗಳಿಗೆ ಕಾರಣವಾಗುತ್ತಿರುವ “ಸರ್ವಶಕ್ತಿಯ ಭ್ರಮೆ”ಯನ್ನು ಖಂಡಿಸಿದ್ದಾರೆ. ಸೇಂಟ್ ಪೀಟರ

12 Apr 2026 1:22 am
ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ : ಯಾಸೀರ್ ಖಾನ್ ಪಠಾಣ್

ಹಾವೇರಿ : ʼದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ. ಷಡ್ಯಂತ್ರ ನಡೆದಿದ್ದು ನನ್ನ ಕಣ್ಣಿಗೂ ಕಂಡಿದೆ. ಈ ಬಗ್ಗೆ ಹೈಕಮಾಂಡ್ ವರದಿ ತರಿಸಿದೆʼ ಎಂದು ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಹೇಳಿದ್ದಾರೆ. ಶನಿವಾರ ಮಾಧ್

12 Apr 2026 12:43 am
ಒಬಿಸಿ ಪಟ್ಟಿಗೆ ಸೇರಲು ಕೊಡವರಿಗೆ ಅರ್ಹತೆಯಿದೆ : ಯದುವೀರ್ ಒಡೆಯರ್

ʼದಿವ್ಯ ಜೀವನ ಭವ್ಯ ಮಾನವʼ, ʼಕೂರ್ಗ್ ದ ಲ್ಯಾಂಡ್ ಆಫ್ ಜನರಲ್ಸ್ ಹಾಗೂ ಡಿವೈನ್ ಲೈಫ್ ಆಫ್ ಸಬ್‍ಲೈನ್ ಹ್ಯುಮಾನಿಟಿʼ ಕೃತಿಗಳ ಲೋಕಾರ್ಪಣೆ

12 Apr 2026 12:25 am
ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮಕ್ಕೆ ಕೆಪಿಸಿಸಿಯಿಂದ ಚಾಲನೆ

ಬೆಂಗಳೂರು : ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ರಾಹುಲ್ ಗಾಂಧಿ ಮಾರ್ಗದರ್ಶನದ ಮೇರೆಗೆ ಪ್ರಾರಂಭಿಸಲಾಗಿದೆ. ಆ ಮೂಲಕ ಪಕ್ಷದ ವಕ್ತಾರರು, ಮಾಧ್ಯಮ ಚರ್ಚೆಯಲ್ಲಿ ಭಾಗವಹಿಸುವವರು, ಸಂಶೋಧಕರು ಹಾಗೂ ವಿಶ್ಲೇಷಕರ ಜೊತ

12 Apr 2026 12:18 am
ಕನ್ನಡ ಭಾಷೆ ಸ್ವಾಭಿಮಾನದ ಪ್ರತೀಕವಾಗಲಿ : ಬರಗೂರು ರಾಮಚಂದ್ರಪ್ಪ

ಕಡೂರು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

12 Apr 2026 12:12 am
ಪತ್ರಕರ್ತ ಡಿ.ಮಹಾದೇವಪ್ಪಗೆ ʼಪಿ.ಲಂಕೇಶ್ ಪ್ರಶಸ್ತಿʼ

ಶಿವಮೊಗ್ಗ : ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಎ.14ರಂದು ಬೆಳಗ್ಗೆ 10:30ಕ್ಕೆ ಆರ್‌ಟಿಒ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ 2026ನೇ ಸಾಲಿನ ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿಯ ಪ್ರಶಸ್ತಿಯನ್ನ

12 Apr 2026 12:07 am
IPL 2026 | ಸ್ಯಾಮ್ಸನ್ ಶತಕ, ಆಯುಷ್ ಅರ್ಧಶತಕ; ಕೊನೆಗೂ ಗೆಲುವಿನ ಖಾತೆ ತೆರೆದ CSK

ಚೆನ್ನೈ, ಎ.11: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (ಔಟಾಗದೆ 115, 56 ಎಸೆತ, 15 ಬೌಂಡರಿ, 4 ಸಿಕ್ಸರ್) ಅವರ ಶತಕ, ಆಯುಷ್ ಮ್ಹಾತ್ರೆ ಅವರ ಅರ್ಧಶತಕ (59 ರನ್, 36 ಎಸೆತ, 3 ಬೌಂಡರಿ, 4 ಸಿಕ್ಸರ್) ಹಾಗೂ ಜೇಮಿ ಓವರ್ಟನ್ (4-18) ಅವರ ಅಮೋಘ ಬೌಲಿಂಗ್ ನೆರವಿನಿಂದ ಚ

11 Apr 2026 11:43 pm
ಧಾರವಾಡ ಯೂತ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಹತ್ಯೆ: ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳು ವಶಕ್ಕೆ : ಕಮಿಷನರ್‌ಎನ್. ಶಶಿಕುಮಾರ್

ಧಾರವಾಡ : ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಝ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಹು-ಧಾ ನಗರ

11 Apr 2026 11:40 pm
Belagavi | ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ವಿಶೇಷ ಶೀಘ್ರಗತಿ ಪೊಕ್ಸೊ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಖಾನಾಪುರ ತಾಲೂ

11 Apr 2026 11:36 pm
ಫೆ. 13ರಂದೇ ಆರಿಫ್ ಹತ್ಯೆಗೆ ಯತ್ನ ನಡೆದಿತ್ತು: ಪೊಲೀಸರ ತನಿಖೆಯಲ್ಲಿ ಬಹಿರಂಗ

ಮಂಗಳೂರು, ಎ.11: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ

11 Apr 2026 11:32 pm
Hubballi | ಕಡಿಮೆ ಫಲಿತಾಂಶ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ

11 Apr 2026 11:19 pm
ಅಮೆರಿಕ - ಇರಾನ್ ಮೊದಲ ಹಂತದ ಮಾತುಕತೆ ಪೂರ್ಣ; ಲಿಖಿತ ದಾಖಲೆ ವಿನಿಮಯಕ್ಕೆ ಸಿದ್ಧತೆ

ಇಸ್ಲಾಮಾಬಾದ್, ಎ.11: ಪಾಕಿಸ್ತಾನದ ಇಸ್ಲಾಮಾಬಾದ್‌ ನಲ್ಲಿ ನಡೆದ ಅಮೆರಿಕ–ಇರಾನ್ ನಡುವಿನ ಮೊದಲ ಹಂತದ ಮುಖಾಮುಖಿ ಮಾತುಕತೆಗಳು ಪೂರ್ಣಗೊಂಡಿವೆ ಎಂದು ಮಧ್ಯಸ್ಥಿಕೆಗೆ ಹತ್ತಿರವಿರುವ ಮೂಲಗಳು ತಿಳಿಸಿವೆ ಎಂದು Aljazeera ವರದಿ ಮಾಡಿದೆ.

11 Apr 2026 11:11 pm
ಮೋದಿ, ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ | ಮಧು ಕಿಶ್ವರ್ ವಿರುದ್ಧ FIR ಕೋರಿ ವಾರಾಣಸಿ ನ್ಯಾಯಾಲಯಕ್ಕೆ ಅರ್ಜಿ

ವಾರಾಣಸಿ, ಎ. 11: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ CM ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ, ಲೇಖಕಿ ಹಾಗೂ ಶಿಕ್ಷಣ ತಜ್ಞೆ ಪ್ರೊ. ಮಧು ಪೂರ

11 Apr 2026 11:04 pm
Keralaದಲ್ಲಿ ಹೆಚ್ಚಿನ ಪ್ರಮಾಣದ ಮತದಾನ | LDF, ಕಾಂಗ್ರೆಸ್ ಮತ್ತು ಬಿಜೆಪಿಯ ಭವಿಷ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಕೇರಳ ವಿಧಾನಸಭಾ ಚುನಾವಣೆಗೆ ಗುರುವಾರ ನಡೆದ ಮತದಾನದಲ್ಲಿ ಶೇಕಡಾ 78.03 ರಷ್ಟು ಮತದಾನವಾಗಿದೆ. ಭಾರತೀಯ ಚುನಾವಣಾ ಆಯೋಗದ (ECI) ದತ್ತಾಂಶದ ಪ್ರಕಾರ, 2021 ರ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 73.9 ಮತದಾನವಾಗಿತ್ತು. ಮತದಾನದ ಈ ಪ್ರಮಾಣ ವಿಧಾ

11 Apr 2026 10:56 pm
ಯುವಕನಿಂದ HIV ರಕ್ತವಿರುವ ಇಂಜೆಕ್ಷನ್ ಚುಚ್ಚಲ್ಪಟ್ಟ ಯುವತಿ ಸಾವಿಗೆ ಶರಣು

ಹೈದರಾಬಾದ್, ಎ. 11: ಮದುವೆಯಾಗಲು ನಿರಾಕರಿಸಿದ ಕಾರಣ ಯುವಕನೊಬ್ಬ ಇಂಜೆಕ್ಷನ್ ಮೂಲಕ HIV ಸೋಂಕಿತ ರಕ್ತವನ್ನು ಚುಚ್ಚಿದ ಘಟನೆದಿಂದ ಖಿನ್ನಳಾದ 22 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ರಮಣಿ ಸಾವಿ

11 Apr 2026 10:40 pm
ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಓಡಿಹೋದರೆ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ: ಚತ್ತೀಸ್‌ ಗಢ ಉಚ್ಚ ನ್ಯಾಯಾಲಯ

ಹೊಸದಿಲ್ಲಿ, ಎ. 11: ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಯಾರೊಂದಿಗಾದರೂ ಓಡಿ ಹೋದರೆ, ಆತನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಚತ್ತೀಸ್‌ ಗಢ ಉಚ್ಚ ನ್ಯಾಯಾಲಯ ಅಭಿಪ್ರಾಯಿಸಿದೆ ಎಂದು barandbench.com ಶನಿವಾರ ವ

11 Apr 2026 10:40 pm
ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ (29) ಎಂದು ಗುರು

11 Apr 2026 10:38 pm
ಇರಾನ್‌ ಗೆ ವಾಯುರಕ್ಷಣಾ ವ್ಯವಸ್ಥೆ ಪೂರೈಕೆಗೆ ಚೀನಾ ತಯಾರಿ: ಅಮೆರಿಕ ಗುಪ್ತಚರ ಏಜೆನ್ಸಿ ವರದಿ

ವಾಶಿಂಗ್ಟನ್, ಎ.11: ಮುಂದಿನ ವಾರಗಳಲ್ಲಿ ಇರಾನ್‌ ಗೆ ವಾಯುರಕ್ಷಣಾ ವ್ಯವಸ್ಥೆಯನ್ನು ಪೂರೈಸಲು ಚೀನಾ ತಯಾರಿ ನಡೆಸುತ್ತಿರುವ ಸೂಚನೆಗಳಿವೆ ಎಂದು ಅಮೆರಿಕದ ಗುಪ್ತಚರ ಏಜೆನ್ಸಿಯ ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಚೀನಾವು ಅತ್ಯಾ

11 Apr 2026 10:31 pm
Kasaragod ತಾಲೂಕಿನಲ್ಲಿ ಸರಕಾರಿ ವ್ಯವಹಾರಗಳಲ್ಲಿ ಕನ್ನಡ ಬಳಕೆ ಕುರಿತು ನಿರ್ಧರಿಸಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

ಕೊಚ್ಚಿ, ಎ.11: ಕಾಸರಗೋಡು ತಾಲೂಕಿನಲ್ಲಿ ಸರಕಾರಿ ಪತ್ರ ವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಅನುಮತಿಸಿರುವ 1982ರ ಸುತ್ತೋಲೆಯ ಅನುಷ್ಠಾನವನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸಿ ನಿರ್ಧಾರವೊ

11 Apr 2026 10:30 pm
ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಸುಲಿಗೆಗೆ ಯತ್ನ ಆರೋಪ: ಪ್ರಕರಣ ದಾಖಲು

ಸುಳ್ಯ: ಐವರ್ನಾಡಿನಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿ ಕಾರಿಗೆ ಹತ್ತುವಾಗ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪ

11 Apr 2026 10:23 pm
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಲಾಂಛನ ಬಿಡುಗಡೆ

ಮಂಗಳೂರು: ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ ಕೂಡ ಕೊಂಕಣಿಗರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯ ಲ್ಲಿದೆ. ಸಂಗೀತ ಅವರಿಗೆ ರಕ್ತಗ

11 Apr 2026 10:18 pm
ಮೀಫ್ ಸ್ಕೌಟ್ ಮತ್ತು ಗೈಡ್ಸ್ ಕಾರ್ಯಗಾರಕ್ಕೆ ಚಾಲನೆ

ಮಂಗಳೂರು, ಎ.11: ಮೀಫ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ ಹಾಗೂ ರಾಷ್ಟ್ರೀಯತೆಯನ್ನು ಬಳಪಡಿಸುವ ಉದ್ದೇಶದಿಂದ ಮೀಫ್ ಶೀಕ್ಷಕ- ಶಿಕ್ಷಕಿಯರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಗಾರವು ಭಾರತ್ ಸ್ಕೌಟ್ಸ್

11 Apr 2026 10:16 pm
Thailandನಿಂದ ಗಡಿಪಾರಾದ ಭೂಗತ ಪಾತಕಿ: ಸಾಹಿಲ್ ಚೌಹಾಣ್ ಬಂಧನ

ಗುರ್ಗಾಂವ್, ಎ. 11: ಥೈಲ್ಯಾಂಡ್‌ ನಿಂದ ಗಡಿಪಾರು ಮಾಡಲಾದ ಭೂಗತ ಪಾತಕಿ ಸಾಹಿಲ್ ಚೌಹಾಣ್‌ ನನ್ನು ವಿಶೇಷ ಕಾರ್ಯ ಪಡೆ (STF) ಶನಿವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗತ ಪಾತಕಿ ಕೌಸಲ್ ಚೌಧರಿಯ ಸಹಚರ ಚೌಹಾಣ್‌ ನನ್ನು

11 Apr 2026 10:15 pm
2028ರಿಂದ ದಿಲ್ಲಿಯಲ್ಲಿ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯಿಲ್ಲ!

ಹೊಸದಿಲ್ಲಿ, ಎ. 11: ದಿಲ್ಲಿ ಸರಕಾರ ಸಾರ್ವಜನಿಕ ಪ್ರತಿಕ್ರಿಯೆಗಾಗಿ ದಿಲ್ಲಿ ಇಲೆಕ್ಟ್ರಿಕ್ ವಾಹನ (EV) ನೀತಿ 2026-30ರ ಕರಡನ್ನು ಬಿಡುಗಡೆ ಮಾಡಿದ್ದು, ಹೊಸ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯನ್ನು 2028ರಿಂದ ಹಾಗೂ ತ್ರಿಚಕ್ರ ವಾಹನಗಳ

11 Apr 2026 10:10 pm
ಜೂನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆ: ಆರ್ಯನ್ ಕರ್ಕೇರಗೆ ಚಿನ್ನದ ಪದಕ

ಮಂಗಳೂರು, ಎ.11: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಆರ್ಯನ್ ಕರ್ಕೇರ ಅವರು ಜೂನಿಯರ್ ರಾಜ್ಯ ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಶಿವಮೊಗ್ಗದ ರಾವ್ ಸ್ಪೋರ್ಟ್ಸ್ ಕ್ರೀಡಾಂಗಣದಲ್ಲಿ

11 Apr 2026 10:04 pm
ಪವರ್‌ ಪ್ಲೇನಲ್ಲಿ ಮೂರನೇ ಬಾರಿ 100ಕ್ಕೂ ಅಧಿಕ ರನ್: ಮೊದಲ ತಂಡ SRH

Photo Credit : PTI  ಮುಲ್ಲನ್‌ಪುರ, ಎ.11: ಸನ್‌ ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಪವರ್‌ ಪ್ಲೇನಲ್ಲಿ ರನ್ ಹೊಳೆ ಹರಿಸಿದರು. ಶನಿವಾರ ನಡೆದ IPL ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬೌಲಿಂ

11 Apr 2026 10:00 pm
ಮೂಡುಬಿದಿರೆ|ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್ ಗೆ ಚಾಲನೆ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್-202

11 Apr 2026 9:58 pm
ಎರಡು ಪೂರ್ವಭಾವಿ ಷರತ್ತುಗಳನ್ನು ಅಮೆರಿಕ ಒಪ್ಪಿಕೊಂಡಿದೆ: ಇರಾನ್

ಷರತ್ತುಗಳನ್ನು ನಿರ್ಲಕ್ಷಿಸಿದರೆ ಮಾತುಕತೆ ರದ್ದಾಗಬಹುದು

11 Apr 2026 9:58 pm
ಕೆಎಸ್ಸಾರ್ಟಿಸಿಗೆ 3 ರಾಷ್ಟ್ರಮಟ್ಟದ ಆಡ್‍ವರ್ಲ್ಡ್‌ ಶೋಡೌನ್ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ಅತ್ಯುತ್ತಮ ಗ್ರಾಹಕ ಸ್ವಾಧೀನ ಮತ್ತು ಧಾರಣ ವರ್ಗದಲ್ಲಿ ನಿಗಮದ ಬಸ್‍ಗಳ ಬ್ರ್ಯಾಂಡಿಂಗ್‍ಗೆ ಹಾಗೂ ತಂತ್ರಜ್ಞಾನದ ಅತ್ಯುತ್ತಮ ಬಳಕೆ ವರ್ಗದಲ್ಲಿ ಅವತ

11 Apr 2026 9:58 pm
ಸಿಸಿಲಿಯಾ ಫರೀದಾ ಗೋವಿಯಸ್‌ಗೆ ಪಿಎಚ್‌ಡಿ ಪದವಿ

ಕೊಣಾಜೆ; ಸಿಸಿಲಿಯಾ ಫರೀದಾ ಗೋವಿಯಸ್ ಅವರು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡದ ವಾಣಿಜ್ಯ ಬ್ಯಾಂಕುಗಳು ಒದಗಿಸ

11 Apr 2026 9:56 pm
ಮಾತುಕತೆ ವಿಫಲಗೊಂಡರೆ ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಎ.11: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆ ವಿಫಲವಾದರೆ ನಾವು ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಎಚ್ಚರ

11 Apr 2026 9:52 pm
ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆ ಸ್ಥಗಿತ; ಕೇಂದ್ರ ಸಮಿತಿ ನಡೆಗೆ ಜಿಲ್ಲೆಯ ಶಿಕ್ಷಕರ ಖಂಡನೆ: ದಿನಕರ ಶೆಟ್ಟಿ ಅಂಪಾರು

ಉಡುಪಿ, ಎ.11: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ನೇ ಸಾಲಿನ ಚುನಾವಣೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿ ದ್ದಾರೆ. ಆದರೆ ಕೆಲವು ತಾಂತ್ರಿಕ ಕ

11 Apr 2026 9:52 pm
‘ಇಸ್ರೇಲ್ ಫಸ್ಟ್’ ಬದಲಿಗೆ ‘ಅಮೆರಿಕ ಫಸ್ಟ್’ ಮೇಲೆ ಕೇಂದ್ರೀಕರಿಸಿದರೆ ಒಪ್ಪಂದ ಸಾಧ್ಯ: ಇರಾನ್

ಟೆಹರಾನ್, ಎ.11: ‘ಇಸ್ರೇಲ್ ಫಸ್ಟ್’ ಬದಲಿಗೆ ‘ಅಮೆರಿಕ ಫಸ್ಟ್’ ಮೇಲೆ ಅಮೆರಿಕ ಕೇಂದ್ರೀಕರಿಸಿದರೆ ಒಪ್ಪಂದ ಸಾಧ್ಯ ಎಂದು ಇರಾನ್‌ ನ ಮೊದಲ ಉಪಾಧ್ಯಕ್ಷ ಮುಹಮ್ಮದ್ ರೆಜಾ ಅರೆಫ್ ಶನಿವಾರ ಹೇಳಿದ್ದಾರೆ. ಮಾತುಕತೆ ಸಂದರ್ಭ ‘ಇಸ್ರೇಲ್ ಫ

11 Apr 2026 9:50 pm
ಬೀದರ್‌| ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ : 7 ಬೈಕ್‌ಗಳು ಸುಟ್ಟು ಭಸ್ಮ

ಹುಮನಾಬಾದ್: ಗ್ಯಾರೇಜ್‌ವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ 7 ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾ ಏಖ್ಖೆಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ  ಮುತ್ತಂಗಿ ಗ್ರಾಮದಲ್ಲಿ ನಡೆದಿದೆ.  ಶಾಹಬುದ್ದೀನ್ ಶಾ

11 Apr 2026 9:46 pm
Virajpet | ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ

ಮಡಿಕೇರಿ : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್

11 Apr 2026 9:44 pm
Reelಗಾಗಿ ಮಗುವಿನ ಪ್ರಾಣ ಅಪಾಯಕ್ಕೊಡ್ಡಿದ ತಂದೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

ಹೊಸದಿಲ್ಲಿ, ಎ.11: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೀಕ್ಷಕರನ್ನು ಗಳಿಸುವ ಹುಚ್ಚಾಟದಲ್ಲಿ ಹೆತ್ತ ತಂದೆಯೇ ಸಣ್ಣ ಮಗುವನ್ನು ಮೊದಲ ಅಂತಸ್ತಿನ ಬಾಲ್ಕನಿಯಿಂದ ಕೆಳಕ್ಕೆ ಹಾರುವಂತೆ ಪ್ರೇರೇಪಿಸಿದ ವೀಡಿಯೊ ವೈರಲ್ ಆಗಿದ್ದು, ಈ ಬಗ

11 Apr 2026 9:40 pm
ಬೆಂಗಳೂರು-ಮುಂಬೈ ವಂದೇ ಭಾರತ ಸ್ಲೀಪರ್ ರೈಲಿಗೆ ಅನುಮೋದನೆ

ಬೆಂಗಳೂರು, ಎ.11: ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ ಸ್ಲೀಪರ್ ರೈಲಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ. ದೇಶದ ಮೊದಲ ವಂದೇ ಭಾರತ ಸ್ಲೀಪರ್ ರೈಲು ಜನವರಿಯಲ್ಲಿ ಕಾಮಾಖ್ಯ–ಹೌರಾ ನಡ

11 Apr 2026 9:40 pm
Dehradun | ISI ಜೊತೆ ಸಂಪರ್ಕ ಹೊಂದಿದ್ದ ವಿಕ್ರಾಂತ್‌ ಕಶ್ಯಪ್ ಬಂಧನ

ಡೆಹ್ರಾಡೂನ್, ಎ.11: ಉತ್ತರಾಖಂಡ ಪೋಲಿಸ್‌ನ ವಿಶೇಷ ಕಾರ್ಯ ಪಡೆಯು (ಎಸ್‌ಟಿಎಫ್) ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡಿದ್ದ ಆರೋಪದಲ್ಲಿ ಡೆಹ್ರಾಡೂನ್‌ ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿ

11 Apr 2026 9:39 pm
Uttar Pradesh | ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ: ಅಖಿಲೇಶ್‌ ಯಾದವ್‌ ಆರೋಪ

ಲಕ್ನೋ, ಎ.11: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಬಿಜೆಪಿಯು ಚುನಾವಣಾ ಸವಾಲುಗಳನ

11 Apr 2026 9:30 pm
ಅಮೆರಿಕ ವೀಸಾ ವಂಚನೆ ಸಂಚು : 10 ಭಾರತೀಯರ ವಿರುದ್ಧ ದೋಷಾರೋಪಣೆ

ಬೋಸ್ಟನ್, ಎ.11: ಅಂಗಡಿಗಳಲ್ಲಿ ನಕಲಿ ಶಸ್ತ್ರಸಜ್ಜಿತ ದರೋಡೆಗಳನ್ನು ನಡೆಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೋಸ್ಟನ್‌ ನ ಫೆಡರಲ್ ಗ್ರ್ಯಾಂಡ್ ಜ್ಯೂರಿ 10 ಭಾರತೀಯ ಪ್ರಜೆಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ. ಈ ಅಂಗಡಿಗ

11 Apr 2026 9:24 pm
ಅಮೆರಿಕದ ಹಡಗುಗಳು ಹಾರ್ಮುಝ್ ಜಲಸಂಧಿ ದಾಟಿಲ್ಲ: ಇರಾನ್

ಟೆಹರಾನ್: ಹಾರ್ಮುಝ್ ಜಲಸಂಧಿಯನ್ನು ಅಮೆರಿಕದ ಯಾವುದೇ ಹಡಗುಗಳು ದಾಟಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಸೇನಾ ಅಧಿಕಾರಿಗಳನ್ನು ಉಲ್ಲೇಖಿಸಿ ದೇಶದ ಸರಕಾರಿ ಮಾಧ್ಯಮ ‘IRIIB’ ಈ ಕುರಿತು ವರದಿ ಮಾಡಿದೆ. ಹಾರ್ಮುಝ್ ಜಲಸಂಧಿಯ

11 Apr 2026 9:21 pm
ಯಾದಗಿರಿ| ನಗನೂರು ಮಠದಲ್ಲಿ 50 ನವ ಜೋಡಿಗಳ ಅದ್ದೂರಿ ಸಾಮೂಹಿಕ ವಿವಾಹ

ಕೆಂಭಾವಿ: ಅನ್ನ ದಾಸೋಹಕ್ಕೆ ಹೆಸರಾಗಿರುವ ಕಲ್ಯಾಣ ಕರ್ನಾಟಕದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಸುರಪುರ ತಾಲೂಕಿನ ನಗನೂರು ಗ್ರಾಮದ ಶ್ರೀ ಶರಣಬಸವೇಶ್ವರ ಮಠದಲ್ಲಿ, ಸಮಾಜದ ಬಡ ಕುಟುಂಬಗಳ ಪಾಲಿಗೆ ಕಲ್ಯಾಣ ಭಾಗ್ಯ ಕರುಣಿಸಲಾಗಿದೆ.

11 Apr 2026 9:18 pm
ಇರಾನ್ ಯುದ್ಧವು ಭಾರತದ GDP ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ವಿಶ್ವಬ್ಯಾಂಕ್‌ ನ ಹೊಸ ಮೌಲ್ಯಮಾಪನದ ಪ್ರಕಾರ, ಇರಾನ್ ಯುದ್ಧದಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ನೈಜ ಆರ್ಥಿಕ ಬೆಳವಣಿಗೆ ದರವು ನಿರ್ಣಾಯಕವಾದ 7% ಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಅಂತಿಮವಾಗಿ

11 Apr 2026 9:18 pm
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಶನಿವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು India Today ವರದಿ ಮಾಡಿದೆ. 92 ವರ್ಷದ ಆಶಾ ಭೋಸ್ಲೆ ಅವರನ್ನು ತಕ್ಷಣ ಆಸ್ಪತ

11 Apr 2026 9:10 pm
ಇಲ್ಲಿ ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ: ‘ಕದನ ವಿರಾಮ’ದ ಆರು ತಿಂಗಳ ನಂತರ ಗಾಝಾದ ಪರಿಸ್ಥಿತಿ ಹೇಗಿದೆ?

2025 ಅಕ್ಟೋಬರ್ 10 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದಾಗಿ ಆರು ತಿಂಗಳಾದರೂ ಗಾಝಾದಲ್ಲಿ ಶಾಂತಿ ನೆಲೆಸಿಲ್ಲ; ಫೆಲೆಸ್ತೀನಿಯನ್ ನಾಗರಿಕರ ಮಾನವೀಯ ಅಥವಾ ಭದ್ರತಾ ಪರಿಸ್ಥಿತಿಗಳಲ್ಲಿ ಯಾವುದೇ ಸ್ಪಷ್ಟ ಸುಧಾರಣೆ ಕಂ

11 Apr 2026 9:07 pm
ಝಕಾತ್‌ನಿಂದ ಅರ್ಹರಿಗೆ ಆಟೋ ರಿಕ್ಷಾಗಳ ವಿತರಣೆ

ಉಡುಪಿ, ಎ.11: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಸಂಗ್ರಹಿಸಿದ ಝಕಾತ್ ಮೊತ್ತದಿಂದ ಅರ್ಹ ಇಬ್ಬರು ಫಲಾನುಭವಿಗಳಿಗೆ ಎರಡು ಆಟೊ ರಿಕ್ಷಾಗಳನ್ನು ಶುಕ್ರವಾರ ಉಡುಪಿ ಜಾಮಿಯ ಮಸೀದಿಯ ವಠಾರದಲ್ಲಿ ವಿತರಿಸಲಾಯಿತು. ಜಾಮಿಯ ಮಸೀದಿ

11 Apr 2026 8:56 pm
ಪಿಯುಸಿ ಫಲಿತಾಂಶ: ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕುಂದಾಪುರ, ಎ.11: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ಶೇ.100 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಹಾಗೂ ಕಲಾ ವಿಭಾಗದ ಒಟ್ಟು 92 ವಿದ್

11 Apr 2026 8:54 pm
ರಾಯಚೂರು| ಕಾರು- ಟ್ರಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

ರಾಯಚೂರು: ಕಾರು ಹಾಗೂ ಟ್ರಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಟ್ರಾಕ್ಟರ್ ಮತ್ತು ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಿಂದ ಗಿಲ್ಲೆಸುಗೂರು ಕ್ಯಾಂಪ್ ಕಡೆ ಹೊರಟಿದ್ದ ಟ್ರ

11 Apr 2026 8:49 pm
ಕಲಬುರಗಿ| ಅಂಬೇಡ್ಕರ್ ಜಯಂತಿ: ಮಹಿಳೆಯರಿಗೆ ರಂಗೋಲಿ, ಮೆಹಂದಿ ಸ್ಪರ್ಧೆ

ಕಲಬುರಗಿ: ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಅವರ ಸಂಯುಕ್ತ ಆಶ್ರಯದಲ್ಲಿ ವಿಶ್ವರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯೋತ್ಸವದ ಅಂ

11 Apr 2026 8:44 pm
ಡಿವೈಡರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕುಂದಾಪುರ, ಎ.11: ಬೈಕೊಂದು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಶಾಸ್ತ್ರೀ ಪಾರ್ಕ್ ಫ್ಲೈ ಓವರ್‌ನಲ್ಲಿ ನಡೆದಿದೆ. ಮೃತರನ್ನು ಬೈಕ್ ಸವಾರ ಅರುಣ್(17) ಎಂದು ಗುರುತಿಸಲಾಗಿದೆ. ಎ.10ರ

11 Apr 2026 8:43 pm
ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಕಾರ್ಕಳ, ಎ.11: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ

11 Apr 2026 8:42 pm
ಬೀದರ್| ಕಾರಂಜಾ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವಂತೆ ಸಿಎಂಗೆ ಮನವಿ

ಬೀದರ್ : ಕಾರಂಜಾ ರೈತ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಲು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿಯಿಂದ ಸಿಎಂಗೆ

11 Apr 2026 8:39 pm
‘ನನ್ನ ಮತ- ನನ್ನ ಹಕ್ಕು’ ಎಸ್‌ಐಆರ್ ಕುರಿತ ಕಾರ್ಯಾಗಾರ

ಉಡುಪಿ, ಎ.11: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ, ಶ್ರೀಸಾಮಾನ್ಯ ಆಯೋಗ, ಉಡುಪಿ ಡಯಾಸಿಸ್, ಅಲ್ಪಸಂಖ್ಯಾತರ ವೇದಿಕೆ ಉಡುಪಿ ಜಿಲ್ಲೆ ಇವುಗಳ ವತಿಯಿಂದ ‘ನನ್ನ ಮತ- ನನ್ನ ಹಕ್ಕು’ ಎಸ್‌ಐಆರ್ ಕುರಿತ ಕಾರ್ಯಾಗಾರವನ್ನು ಶನಿವಾರ ಉಡುಪಿ ಮ

11 Apr 2026 8:35 pm
ಉಡುಪಿ| ಹೊಸಾಳ ಸೀತಾನದಿಯಲ್ಲಿ ಅಕ್ರಮ ಮರಳುಗಾರಿಕೆ: ಗ್ರಾಮಸ್ಥರ ಆರೋಪ

► ಎ.13ರಿಂದ ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕೆ ಸಜ್ಜು► ಬಾವಿಗಳ ನೀರೆಲ್ಲಾ ಉಪ್ಪು, ಕೃಷಿ ಭೂಮಿಗೆ ಹಾನಿ► ಭೂಸವಕಳಿಯ ಭೀತಿ, ಶಾಲಾ ಮಕ್ಕಳಿಗೆ ತೊಂದರೆ

11 Apr 2026 8:25 pm
ನಾನು ಯಾವತ್ತೂ ಕೇಂದ್ರ ಸರಕಾರದ ಮುಂದೆ ಕೈಕಟ್ಟಿ ನಿಂತವನಲ್ಲ : ಎಚ್.ಡಿ.ಕುಮಾರಸ್ವಾಮಿ

ಜನತಾ ಸಮಾವೇಶ ಹಾಗೂ ಜೆಡಿಎಸ್‌ ಪಕ್ಷದ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮ

11 Apr 2026 8:19 pm
Maharashtra | ಹೆಲಿಪ್ಯಾಡ್ ಬದಲು ಪಾರ್ಕಿಂಗ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಭೂಸ್ಪರ್ಶ ಮಾಡಿದ ಪೈಲಟ್!

ಪುಣೆ: ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ಬದಲು ವಾಹನ ನಿಲುಗಡೆ ತಾಣದ ಸಮೀಪ ಭೂಸ್ಪರ್ಶ ಮಾಡಿದ ಘಟನೆ ಶನಿವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಪುರಂದರ್ ತಾಲ್ಲೂಕಿನಲ್ಲಿ ನಡ

11 Apr 2026 8:15 pm
ಕುಂದಾಪುರ| ಶತಮಾನ ಕಂಡ ವಂಡ್ಸೆ ಶಾಲೆಗೆ ಬಂದ ‘AI ಟೀಚರ್’

ರಾಜ್ಯದ ಸರಕಾರಿ ಶಾಲೆಯಲ್ಲಿಯೇ ಪ್ರಥಮ ಪ್ರಯೋಗ

11 Apr 2026 7:59 pm
ಮುಸ್ಲಿಂ ಮಹಿಳೆಯರ ಕುರಿತು ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಧಾರವಾಡ : ಮುಸ್ಲಿಂ ಸಮುದಾಯದ ಮಹಿಳೆಯರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಹರ ಪೋಲಿಸ್ ಠಾಣೆಯಲ್ಲಿ ಸುವೊಮೊಟೊ ಪ್ರಕರಣ ದಾಖಲಾಗಿದೆ. ಪೊಲೀಸ್‌ ಸಿಬ್ಬಂದಿ ತು

11 Apr 2026 7:56 pm
ಕಲಬುರಗಿ| ಸೂಗೂರು ದೇವಸ್ಥಾನ ಉದ್ಘಾಟಣೆ, ಬೆಳ್ಳಿ ರಥೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಜಾತಿ ರಹಿತ ಸಮ‌-ಸಮಾಜ ನಿರ್ಮಾಣವಾಗಬೇಕಾದರೆ ದ್ವೇಷ ಬಿಟ್ಟು ಎಲ್ಲರು ಪರಸ್ಪರ‌ ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಮನುಷ್ಯರಾಗಿ ಬಾಳಬೇಕಿದೆ. ಮೂಢನಂಬಿಕೆ‌ ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು ಎಂದು

11 Apr 2026 7:44 pm
ಇದೇ ಮೊದಲ ಬಾರಿಗೆ ಅಮೆರಿಕ–ಇರಾನ್ ನೇರ ಮಾತುಕತೆ; ಇಸ್ಲಾಮಾಬಾದ್‌ ನಲ್ಲಿ ಮಹತ್ವದ ಬೆಳವಣಿಗೆ

ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಎರಡೂ ದೇಶಗಳ ನಿಯೋಗಗಳು ಮೊದಲ ಬಾರಿಗೆ ನೇರವಾಗಿ ಮುಖಾಮುಖಿ ಸಂವಾದದಲ್ಲಿ ತೊಡಗಿವೆ ಎಂದು Aljazeera ದ ಆಬಿದ್ ಹುಸೇನ್ ವರದಿ ಮಾಡಿದ

11 Apr 2026 7:40 pm
ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪರ ಇಲ್ಲ, ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಮಾತ್ರ ಜಪ : ಎಚ್.ಡಿ.ದೇವೇಗೌಡ

ಬೆಂಗಳೂರು : ಸಾಮಾಜಿಕ ನ್ಯಾಯದ ಪರ ನಾನು ಇದ್ದೇನೆ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭ್ರಮೆ. ಇದನ್ನು ಒಮ್ಮೆಯಾದರೂ ಸ್ವತಃ ಸಿದ್ದರಾಮಯ್ಯನವರೇ ತಮ್ಮ ಆತ್ಮಕ್ಕೆ ಪ್ರಶ್ನೆ ಮಾಡಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಟ,

11 Apr 2026 7:37 pm
ಎ.12ರಂದು ಕಟಪಾಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಉಡುಪಿ, ಎ.11: ಉಡುಪಿ ಮಿಷನ್ ಆಸ್ಪತ್ರೆಯ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಕಟಪಾಡಿಯ ಲೊಂಬಾರ್ಡ್ ಮಿಷನ್ ಹೆಲ್ತ್ ಸೆಂಟರ್‌ನಲ್ಲಿ ಎ.12ರಂದು ಬೆಳಗ್ಗೆ 9ಗಂಟೆ ಯಿಂದ ಮಧ್ಯಾಹ್ನ 1ಗಂಟೆಯವರೆಗೆ

11 Apr 2026 7:30 pm
ಪಿಯುಸಿ ಫಲಿತಾಂಶ: ಕಾವ್ಯಾಗೆ ವಾಣಿಜ್ಯ ವಿಭಾಗದಲ್ಲಿ 595 ಅಂಕ

ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 595(ಶೇ.99.16) ಅಂಕ ಗಳಿಸುವ ಮೂಲಕ ಉನ್ನತ ಶ್ರೇಣಿಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಕಾಪು ಕಳತ್ತೂರು ಚಂ

11 Apr 2026 7:27 pm
ಪಿಯುಸಿ ಫಲಿತಾಂಶ: ಅಲ್ಫಿಯಾಗೆ ವಾಣಿಜ್ಯ ವಿಭಾಗದಲ್ಲಿ 573 ಅಂಕ

ಕಾಪು ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲ್ಫಿಯಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 573(95.5) ಅಂಕ ಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಮುಹಮ್ಮದ್ ನಝೀ

11 Apr 2026 7:23 pm
ಕಲಬುರಗಿ| ಕಾಳಗಿ ಕ್ರೀಡಾ ಉತ್ಸವ; ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಕಾಳಗಿ : ಪಟ್ಟಣದ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯ ರಾಜೇಶ್ ಗುತ್ತೇದಾರ್ ನೇತೃತ್ವದಲ್ಲಿ ಹಮ್ಮಿಕೊಂಡ ಕಾಳಗಿ ಕ್ರೀಡಾ ಉತ್ಸವದಲ್ಲಿ ನಡೆದ ಹೊನಲು ಬೆಳಕಿನ ರೋಚಕ ಕಬಡ್ಡಿ ಪಂದ

11 Apr 2026 7:21 pm
ಪಿಯುಸಿ ಫಲಿತಾಂಶ: ಅಬೂಬಕ್ಕರ್ ನುಹೈದ್‌ಗೆ ವಿಜ್ಞಾನ ವಿಭಾಗದಲ್ಲಿ 554 ಅಂಕ

ಮಡಿಕೇರಿಯ ಸೈಂಟ್ ಮೈಕಲ್ಸ್ ಎಜ್ಯುಕೇಶನಲ್ ಇಸ್ಟಿಟ್ಯೂಟಶನ್ಸ್‌ನ ವಿದ್ಯಾರ್ಥಿ ಅಬೂಬಕ್ಕರ್ ನುಹೈದ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 554(ಶೇ.92) ಅಂಕ ಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾ

11 Apr 2026 7:20 pm
ರಾಯಚೂರು| ಹಟ್ಟಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾ ಸಂಸ್ಥಾಪನಾ ದಿನಾಚರಣೆ

ರಾಯಚೂರು: ಅಖಿಲ ಭಾರತ ಕಿಸಾನ್ ಸಭಾದ ಸಂಸ್ಥಾಪನಾ ದಿನದ ಅಂಗವಾಗಿ ಹಟ್ಟಿಯ ಪೈ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ರಮೇಶ

11 Apr 2026 7:11 pm
ವಿಜಯನಗರ| ಭೂಮಿ ಮಂಜೂರಾತಿ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಿ: ಬಗರ್ ಹುಕುಂ ಸಾಗುವಳಿದಾರರಿಂದ ಸರಕಾರಕ್ಕೆ ಅಂತಿಮ ಎಚ್ಚರಿಕೆ

ಹೊಸಪೇಟೆ : ರಾಜ್ಯದ ಬಗರ್ ಹುಕುಂ ಸಾಗುವಳಿದಾರರು ಸರಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದ್ದು, ಒಂದು ತಿಂಗಳೊಳಗೆ ಭೂಮಿ ಮಂಜೂರಾತಿ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳದಿದ್ದರೆ “ಮಾಡು ಇಲ್ಲವೇ ಮಡಿ” ಹೋರಾಟಕ್ಕೆ ಇಳಿಯುವುದಾಗಿ ಘ

11 Apr 2026 7:05 pm
ಭಾರತದಲ್ಲಿ ನಿರ್ಮಾಣಗೊಂಡ ಹೈಡ್ರೋಜನ್ ಮೂಲಕ ಉರಿಯುವ ಸ್ಟವ್!

ಒಂದು ಯುನಿಟ್ಗೆ 1,50,000 ರೂ. ಬೆಲೆಯ ಈ ಪ್ಲಗ್ ಆಂಡ್ ಯೂಸ್ ಸಿಸ್ಟಂ ಹಸಿರು ಹೈಡ್ರೋಜನ್ನಲ್ಲಿ ಚಲಿಸುತ್ತದೆ ಮತ್ತು ಮನೆ ಮತ್ತು ವಾಣಿಜ್ಯ ಬಳಕೆಗಾಗಿ ವಿನ್ಯಾಸಗೊಳಿಸಲಾಗಿದೆ. ಭಾರತದಲ್ಲೇ ತಯಾರಾದ ಹೈಡ್ರೋಜನ್ ಕುಕಿಂಗ್ ಸ್ಟವ್ಗಳು ಇದ

11 Apr 2026 7:03 pm
40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ| ಗಮನಸೆಳೆದ ಕನಕಗಿರಿ ಐತಿಹಾಸಿಕ ವೆಂಕಟಪತಿ ಬಾವಿ ಛಾಯಾಚಿತ್ರ

ಕನಕಗಿರಿ: ಬೀದರ್‌ನಲ್ಲಿ ನಡೆಯುತ್ತಿರುವ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಛಾಯಾ ಚಿತ್ರ ಪ್ರದರ್ಶನದಲ್ಲಿ ಇಲ್ಲಿನ ವಿಜಯನಗರ ಕಾಲದಲ್ಲಿ ನಿರ್ಮಾಣಗೊಂಡ ಕಲಾತ್ಮಕ ವೆಂಕಟಪ್ಪ ಬಾವಿಯ ಚಿತ್ರವು ಮುಖ್ಯಮಂತ್ರಿ ಸಿದ್ದರಾಮ

11 Apr 2026 6:43 pm
ಪಿಯುಸಿ ಫಲಿತಾಂಶ: ಫಾತಿಮತ್ ಶಮ್ನಗೆ ವಿಜ್ಞಾನ ವಿಭಾಗದಲ್ಲಿ 574 ಅಂಕ

ಮಂಗಳೂರು : ಮಂಗಳೂರಿನ ಸೈನ್ಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಶಮ್ನ ಅವರು ವಿಜ್ಞಾನ ವಿಭಾಗದಲ್ಲಿ 574 ಅಂಕಗಳನ್ನು ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಡಿಪು ನಿವಾಸಿ ಸಲೀಮ್ ಮತ್ತು ಫಾ

11 Apr 2026 6:42 pm
ಧರ್ಮಸ್ಥಳ ಪ್ರಕರಣ ‘ಎಫ್‍ಸ್ಟೀನ್ ಫೈಲ್’ ಇದ್ದಂತೆ : ಎಸ್.ಬಾಲನ್

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದ ದೌರ್ಜನ್ಯಗಳ ವಿಚಾರದಲ್ಲಿ ವ್ಯವಸ್ಥೆಯ ವೈಫಲ್ಯವಿದೆ. ಸ್ಥಳೀಯ ಪೊಲೀಸ್, ಸಿಓಡಿ, ಸಿಬಿಐ ಎಲ್ಲರೂ ತನಿಖೆ ಮಾಡಿದ್ದಾರೆ. ಆದರೆ ಎಲ್ಲವೂ ವಿಫಲವಾಗಿವೆ. ಇದು ಒಂದು ರೀತಿಯಲ್ಲಿ ಎಫ್‍ಸ್ಟೀನ್ ಫೈಲ್

11 Apr 2026 6:37 pm
2nd PUC Result : ಶ್ರೀ ಸಿಎ ಇಂಗಿನಶೆಟ್ಟಿ ಕಾಲೇಜಿಗೆ ಉತ್ತಮ ಫಲಿತಾಂಶ

ಶಹಾಬಾದ್: 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರೀ ಸಿಎ ಇಂಗಿನಶೆಟ್ಟಿ ಕಾಲೇಜು ಉತ್ತಮ ಫಲಿತಾಂಶ ಸಾಧಿಸಿದೆ ಎಂದು ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ ತಿಳಿಸಿದ್ದಾರೆ.

11 Apr 2026 6:31 pm
ಕಲಬುರಗಿ| ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನದಾನ ಸೇವೆ

ರಾವೂರು: ಶಹಾಬಾದ್ ತಾಲೂಕಿನ ರಾವೂರು ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಬಸವೇಶ್ವರ ಸರ್ಕಲ್‌ನಲ್ಲಿ ಅನ್ನದಾನ ಸೇವೆ ಯಶಸ್ವಿಯಾಗಿ ಏರ್ಪಡಿ

11 Apr 2026 6:23 pm
ಕಲಬುರಗಿ| ವಿದ್ಯಾರ್ಥಿಗಳಿಂದ ‘ಹತ್ತು ಸಾವಿರ ಹೆಜ್ಜೆಗಳ ನಡಿಗೆ’ ಅಭಿಯಾನಕ್ಕೆ ಚಾಲನೆ

ಕಮಲಾಪುರ: ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಮಲಾಪುರದಲ್ಲಿ ವಿದ್ಯಾರ್ಥಿಗಳಿಂದ ‘ಆರೋಗ್ಯಕ್ಕಾಗಿ ಹತ್ತು ಸಾವಿರ ಹೆಜ್ಜೆಗಳ ನಡಿಗೆ’ ಅಭಿಯಾನವನ್ನು ಶನಿವಾರ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯ

11 Apr 2026 6:20 pm
ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ: ದೊಡ್ಡಪ್ಪಗೌಡ ಪಾಟೀಲ್

ಜೇವರ್ಗಿ: ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ದತ್ತು ಗ್ರಾಮವಾದ ಗಂವಾರದಲ್ಲಿ ಐದು ದಿನಗಳ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ತ್

11 Apr 2026 6:15 pm
2nd PUC Result-2026: ಅಬೂಬಕ್ಕರ್ ನುಹೈದ್‌ಗೆ ವಿಜ್ಞಾನ ವಿಭಾಗದಲ್ಲಿ 600ಕ್ಕೆ 554 ಅಂಕ

ಮಡಿಕೇರಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಡಿಕೇರಿಯ ಸೇಂಟ್ ಮೈಕೆಲ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಅಬೂಬಕ್ಕರ್ ನುಹೈದ್ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 554 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾ

11 Apr 2026 6:13 pm
ಏಶ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ವಿಶ್ವದ ನಂ.1 ಆಟಗಾರ ಕುನ್ಲಾವುಟ್‌ಗೆ ಸೋಲುಣಿಸಿ ಫೈನಲ್‌ಗೆ ತಲುಪಿದ ಕಾರ್ಕಳದ ಆಯುಷ್ ಶೆಟ್ಟಿ

ಆಯುಷ್ ಶೆಟ್ಟಿ | Photo Credit ; Badminton Asia Championships ನಿಂಗ್ಡೊ(ಚೀನಾ), ಎ.11: ಅಗ್ರ ಶ್ರೇಯಾಂಕದ ಹಾಗೂ ಹಾಲಿ ಚಾಂಪಿಯನ್ ಕುನ್ಲಾವುಟ್ ವಿಟಿಡ್‌ಸರ್ನ್‌ರನ್ನು ಮೂರು ಗೇಮ್‌ಗಳ ಅಂತರದಿಂದ ಮಣಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಉದಯೋನ್ಮುಖ ಆಟ

11 Apr 2026 5:51 pm
ದ್ವಿತೀಯ ಪಿಯುಸಿ ಫಲಿತಾಂಶ: ಶಯಾಲ್ ಅಹ್ಮದ್‌ಗೆ ವಿಜ್ಞಾನ ವಿಭಾಗದಲ್ಲಿ 586 ಅಂಕ

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿ ಶಯಾಲ್ ಅಹ್ಮದ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 586 (97.66) ಅಂಕಗಳಿಸುವ ಮೂಲಕ ಉನ್ನತ ದರ್ಜೆಯಲ್ಲಿ ಉರ್ತ್ತೀಣರಾಗಿದ್ದಾರೆ. ಇವರು ಉಡುಪಿ ಮಿಷನ್ ಕಂಪೌಂಡ್‌

11 Apr 2026 5:49 pm
11 Apr 2026 5:47 pm
ದ್ವಿತೀಯ ಪಿಯುಸಿ ಫಲಿತಾಂಶ: ಮೊಹಮ್ಮದ್‌ ಶಕೀರ್‌ಗೆ ವಾಣಿಜ್ಯ ವಿಭಾಗದಲ್ಲಿ 566 ಅಂಕ

ಉಪ್ಪಿನಂಗಡಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೊಹಮ್ಮದ್‌ ಶಕೀರ್‌ ವಾಣಿಜ್ಯ ವಿಭಾಗದಲ್ಲಿ 566 (94.33%) ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ

11 Apr 2026 5:33 pm
ದಾವಣಗೆರೆ ಎಫೆಕ್ಟ್ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ

ಬೆಂಗಳೂರು : ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ನಿರಾಕರಣೆ ವಿವಾದದ ಬೆನ್ನಿಗೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಕೆ .ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಕೆ

11 Apr 2026 4:28 pm
Shivamogga | ʼವರ್ಕ್ ಫ್ರಮ್ ಹೋಮ್ʼ ಜಾಹೀರಾತು ನಂಬಿ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿನಿ

ಶಿವಮೊಗ್ಗ: ಮನೆಯಲ್ಲೇ ಕುಳಿತು ಕೆಲಸ ಮಾಡುವ ಕುರಿತು ವಂಚನೆಗೆ ಒಳಗಾದ ನಗರದ ವಿದ್ಯಾರ್ಥಿನಿಯೊಬ್ಬರು ರೂ.2,12,340 ಹಣ ಕಳೆದುಕೊಂಡ ಘಟನೆ ನಡೆದಿದೆ. ವಿದ್ಯಾರ್ಥಿನಿಯು ಇನ್‌ಸ್ಟಾಗ್ರಾಮ್‌ನಲ್ಲಿ ವರ್ಕ್ ಫ್ರಮ್ ಹೋಮ್ ಜಾಹೀರಾತು ನೋಡಿ

11 Apr 2026 4:00 pm
ಎಸ್‌ಐಆರ್ ಬಳಿಕ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಸಂಖ್ಯೆ 6 ಕೋಟಿ.ಗೂ.ಅಧಿಕ ಇಳಿಕೆ: ವರದಿ

ಹೊಸದಿಲ್ಲಿ,ಎ.11: 9 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯುಟಿ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಶುಕ್ರವಾರ ಪೂರ್ಣಗೊಂಡಿದ್ದು, ಒಟ್ಟು ಮತದಾರರ ಸಂಖ್ಯೆ ಸುಮಾರು 6.8 ಕೋಟಿ.ಗಳಷ್ಟು ಕುಗ್ಗ

11 Apr 2026 3:41 pm
Bantwal | ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಯುವಕ ಮೃತ್ಯು

ಬಂಟ್ವಾಳ : ಯುವ ನಿರೂಪಕನೋರ್ವ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತನ

11 Apr 2026 3:14 pm
Kalaburagi | ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಅಫಜಲಪುರ: ಪಟ್ಟಣದ ಸೀಮಾಂತರದಲ್ಲಿರುವ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಎಪ್ರಿಲ್ 8ರಂದು ಸಂಜೆ ಸುಮಾರು 6 ಗಂಟೆಯ ಸುಮಾರಿಗೆ ನದಿಯಲ್ಲಿ ತೇಲಿಕೊಂಡು ಬಂದ ಮೃತದೇಹವನ್ನು ಸ್ಥಳೀಯ

11 Apr 2026 2:56 pm
ಮತ್ತೆ ಏರು ಹಾದಿಯಲ್ಲಿರುವ ಚಿನ್ನದ ದರ; ಸ್ಥಿರವಾಗಿರುವ ಬೆಳ್ಳಿ

ಅಮೆರಿಕ-ಇರಾನ್ ನಡುವೆ ಯುದ್ಧದ ಕದನ ವಿರಾಮ ಘೋಷಣೆಯಾದ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪ ಸ್ಥಿರವಾಗಿವೆ. ಪ್ರಮುಖ ಹಬ್ಬ ಮತ್ತು ಮದುವೆ ಋತುಗಳ ಹಿನ್ನೆಲೆಯಲ್ಲಿ ಭಾರತದಲ್ಲಿ ಚಿನ್ನದ ದರಗಳು ಸ್ವಲ್ಪ ಏರಿಕೆಯಾಗಿವೆ.

11 Apr 2026 2:04 pm
ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ; ಇವಿಎಂ ಬದಲು ಮತಪತ್ರ ಬಳಕೆ ಮಸೂದೆ ಬಾಕಿ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ  ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದ ವಿಧೇಯಕಗಳಿಗೆ ರಾ

11 Apr 2026 1:44 pm