SENSEX
NIFTY
GOLD
USD/INR

Weather

23    C
... ...View News by News Source
ಬಸವಕಲ್ಯಾಣ | ಜೀವನಕ್ಕೆ ದಾರಿ ತೋರುವವನೇ ನಿಜವಾದ ಆದರ್ಶ ಶಿಕ್ಷಕ : ಸಿದ್ಧವೀರಯ್ಯ ರುದ್ನೂರ

ಮಿರಖಲ್‌ನಲ್ಲಿ ಶಿಕ್ಷಕ ರಮೇಶ ಘಾಳೆ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ

1 Jan 2026 7:30 pm
ಡಾ.ಅಂಬೇಡ್ಕರ್ ಸರ್ವ ಕಾಲಕ್ಕೂ ಪ್ರಸ್ತುತ : ಸಚಿವ ಸತೀಶ್ ಜಾರಕಿಹೊಳಿ

ಬೆಂವಿವಿಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

1 Jan 2026 7:27 pm
ಬೀದರ್ | ಅಸಮಾನತೆ ವಿರುದ್ಧ ನಡೆದ ಯುದ್ಧವೇ ಭೀಮಾ ಕೋರೆಗಾಂವ್ ಯುದ್ಧ : ಮಹೇಶ್ ಗೋರನಾಳಕರ್

ಬೀದರ್ : ಅಸಮಾನತೆ ವಿರುದ್ಧ ನಡೆದ ಯುದ್ಧವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ ಎಂದು ʼಮನೆ ಮನೆಗೆ ಅಂಬೇಡ್ಕರ್ ಅಭಿಯಾನʼದ ಸಂಚಾಲಕ ಮಹೇಶ್ ಗೋರನಾಳಕರ್ ಅವರು ತಿಳಿಸಿದರು. ಗುರುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬ

1 Jan 2026 7:20 pm
ಬೀದರ್ | ಟೇಬಲ್ ಟೆನಿಸ್ ಹಾಲ್ ಸೌಲಭ್ಯಗಳ ನವೀಕರಣಕ್ಕೆ ಮನವಿ

ಬೀದರ್ : ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ಟೇಬಲ್ ಟೆನಿಸ್ ಹಾಲ್‌ನ ಮೂಲಸೌಕರ್ಯಗಳನ್ನು ನವೀಕರಿಸುವಂತೆ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಯುವ ಸೇವೆಗಳ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

1 Jan 2026 7:16 pm
1 Jan 2026 7:11 pm
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ: ಸಲಹಾ ಸಮಿತಿ ರಚನೆಗೆ ಸರಕಾರ ಆದೇಶ

ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ

1 Jan 2026 7:09 pm
ಕನಕಗಿರಿ | ಭೀಮ ಕೋರೆಂಗಾವ್ ಯುದ್ದ ದಲಿತರ ಸ್ವಾಭಿಮಾನಕ್ಕಾಗಿ ರಕ್ತ ಹರಿಸಿದ ಸುದಿನವಾಗಿದೆ : ಅರಳಿಗನೂರು

ಕನಕಗಿರಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 208ನೇ ಭೀಮ ಕೋರೆಂಗಾವ್ ವಿಜಯೋತ್ಸವ ಕಾರ್ಯಕ್ರಮವನ್ನು ಗುರುವಾರ ಆಚರಿಸಲಾಯಿತು. ದಲಿತ ಮುಖಂಡ ಪ್ರಗತಿಪರ ಹೋರಾಟಗಾರ ಪಾಮಣ್ಣ ಅರಳಿಗನೂರು ಮಾತನಾಡಿ,  ಭೀಮಕೋರೆಂಗಾವ್ ಯು

1 Jan 2026 7:03 pm
ಕೊಪ್ಪಳ | ಹಾಲವರ್ತಿಯಲ್ಲಿ ಗ್ರಾಮ ಪಂಚಾಯತ್‌ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಗ್ರಾಮ ಸಭೆ

ಗಾಂಧಿಜೀಯವರ ಕನಸಿನ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್.ಪಾಟೀಲ

1 Jan 2026 7:00 pm
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

ಬೈಂದೂರು, ಜ.1: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ, ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಲಯನ್ಸ್ ಕ್ಲಬ್ ಉಪ್ಪುಂದ, ಜೋಗಿ ಮನೆ ಟ್ರಸ್ಟ್ ಹಳೆಗೇರಿ, ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್

1 Jan 2026 6:57 pm
ಕಲಬುರಗಿ | ಸವಾಲುಗಳನ್ನು ಎದುರಿಸಿ ಬದುಕು ಕಟ್ಟಿಕೊಳ್ಳಿ : ವಿದ್ಯಾರ್ಥಿಗಳಿಗೆ ತೃಪ್ತಿ ಎಸ್.ಲಾಖೆ ಕರೆ

ಕಲಬುರಗಿ: ವಿದ್ಯಾರ್ಥಿಗಳು ಬದುಕಿನಲ್ಲಿ ಬರುವ ಅನೇಕ ಸವಾಲು ಹಾಗೂ ತಿರುವುಗಳನ್ನು ಧೈರ್ಯದಿಂದ ಎದುರಿಸಿ ಸಫಲರಾಗಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಮಹಾಪೌರರಾದ ತೃಪ್ತಿ ಎಸ್.ಲಾಖೆ ಕರೆ ನೀಡಿದರು. ನಗರದ ಬಸವ ಮಂಟಪದಲ್ಲಿ

1 Jan 2026 6:56 pm
ಜ.9-11ರವರೆಗೆ ಕಟಪಾಡಿ ದರ್ಗಾ ಉರೂಸ್

ಕಟಪಾಡಿ, ಜ.1: ಇತಿಹಾಸ ಪ್ರಸಿದ್ಧ ಕಟಪಾಡಿಯ ಜುಮ್ಮಾ ಮಸಿದಿ ಸಮೀಪ ಅಂತ್ಯ ವಿಶ್ರಮಗೊಳ್ಳುತ್ತಿರುವ ಕಟಪಾಡಿ ಅಶೈಕ್ ಫಕೀರ್ ಶಾಹ್ ವಲಿಯುಲ್ಲಾ ದರ್ಗಾದ ವಾರ್ಷಿಕ ಉರೂಸ್ ಯಾನೆ ಝಿಯಾರತ್ ಕಾರ್ಯಕ್ರಮವು ಜ.9ರಿಂದ ಜ.11ರವರೆಗೆ ನಡೆಯಲಿದೆ

1 Jan 2026 6:55 pm
ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ನಗರದ

1 Jan 2026 6:53 pm
‘ತಿಬ್ಯಾನ್-ಬ್ರೈನ್ ರೈನ್ ಎಕ್ಸ್‌ಪೋ’ ಕಾರ್ಯಕ್ರಮ ಉದ್ಘಾಟನೆ

ಶಿರ್ವ, ಜ.1: ಶಿರ್ವ ಫೈಝುಲ್ ಇಸ್ಲಾಮ್ ಪಬ್ಲಿಕ್ ಸ್ಕೂಲ್ ವತಿಯಿಂದ ತಿಬ್ಯಾನ್-ಬ್ರೈನ್ ರೈನ್ ಎಕ್ಸ್‌ಪೋ-2025-26 ಕಾರ್ಯಕ್ರಮವನ್ನು ಶಾಲೆಯ ಕ್ಯಾಂಪಸ್‌ನಲ್ಲಿ ಡಿ.29ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಕ್ಸ್‌ಪರ

1 Jan 2026 6:53 pm
ಕಲಬುರಗಿಯ ವಿವಿಧೆಡೆ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ವಿವಿಧ ತಾಲೂಕು, ಹೋಬಳಿಗಳಲ್ಲಿ 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಲಾಯಿತು. ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್

1 Jan 2026 6:51 pm
ಕಲಬುರಗಿ | ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ

ಕಲಬುರಗಿ: ಭಾರತ ಸೇರಿದಂತೆ ಹಾಗೂ ವಿಶ್ವದ ವಿವಿಧ ಕಡೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಬೇಲೂರು, ಹಳೇಬಿಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ

1 Jan 2026 6:48 pm
ಜಾತಿಯ ಹೆಸರಿನಲ್ಲಿ ಮಾನ್ಯ ಕಗ್ಗೊಲೆ; ಪ್ರತ್ಯೇಕ ಕಾಯ್ದೆ ರೂಪಿಸಲು ಚಿಂತನೆ : ಸಚಿವ ಡಾ.ಮಹದೇವಪ್ಪ

ಹುಬ್ಬಳ್ಳಿ : ಜಾತಿಯ ಹೆಸರಿನಲ್ಲಿ ‘ಮಾರ್ಯಾದೆ’ ನೆಪದಲ್ಲಿ ನಡೆಯುತ್ತಿರುವ ಕಗ್ಗೊಲೆಯನ್ನು ತಡೆಗಟ್ಟಲು ‘ಮಾನ್ಯ’ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.

1 Jan 2026 6:47 pm
ತಪ್ಪು ತಿದ್ದಿಕೊಳ್ಳುವ ಅವಕಾಶ ನಮ್ಮ ಕೈಯಲ್ಲಿದೆ: ವಿಶು ಶೆಟ್ಟಿ

35ನೇ ಮದ್ಯವ್ಯಸನ ವಿಮುಕ್ತಿ -ವಸತಿ ಶಿಬಿರ ಉದ್ಘಾಟನೆ

1 Jan 2026 6:47 pm
ಕಲಬುರಗಿ-ಮೈಸೂರು, ಕಲಬುರಗಿ-ಚಿತ್ರದುರ್ಗ ಮಾರ್ಗಗಳಲ್ಲಿ ನಾನ್ ಎ.ಸಿ. ಸ್ಲೀಪರ್ ಬಸ್‍ಗಳ ಕಾರ್ಯಾಚರಣೆ

ಕಲಬುರಗಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1 (ಕಲಬುರಗಿ ಘಟಕ-1) ವತಿಯಿಂದ ಕಲಬುರಗಿ-ಮೈಸೂರು-ಕಲಬುರಗಿ ಮಾರ್ಗದಲ್ಲಿ ನಾನ್ ಎ.ಸಿ. ಸ್ಲೀಪರ್ (ಅಮೋಘವರ್ಷ) ಸಾರಿಗೆ ಹಾಗೂ ಕಲಬುರಗಿ-

1 Jan 2026 6:45 pm
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಎಂಟು ಲಕ್ಷ ಜನ ಭಾಗಿ; ಎಲ್ಲೂ ಅಹಿತಕರ ಘಟನೆ ನಡೆದಿಲ್ಲ: ಜಿ.ಪರಮೇಶ್ವರ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಈ ಹೊಸ ವರ್ಷಕ್ಕೆ ಎಂಟು ಲಕ್ಷ ಜನ ಭಾಗವಹಿಸಿದ್ದರು. ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ, ಸಂಚಾರ ದಟ್ಟಣೆ ಕೂಡಾ ಆಗಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಇಲ್

1 Jan 2026 6:43 pm
ಅಫಜಲಪುರ | ಜಕಣಾಚಾರ್ಯರ ಶಿಲ್ಪಕಲೆ ದೇಶವಿದೇಶಗಳಲ್ಲಿ ಗಮನ ಸೆಳೆದಿದೆ : ಸಂಜೀವಕುಮಾರ

ಅಫಜಲಪುರ: ವಿಶ್ವಕರ್ಮ ಕುಲತಿಲಕ ಅಮರಶಿಲ್ಪಿ ಜಕಣಾಚಾರ್ಯರ ಶಿಲ್ಪಕಲೆ ದೇಶ–ವಿದೇಶದ ಜನರನ್ನು ಸೆಳೆಯುವಷ್ಟು ಅಪಾರ ಮಹತ್ವ ಹೊಂದಿದೆ ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ ಹೇಳಿದರು. ಪಟ್ಟಣದ ತಹಶೀಲ್ ಕಚೇರಿಯಲ್ಲಿ ತಾಲೂಕು ಆಡ

1 Jan 2026 6:41 pm
ಕಲಬುರಗಿ | ಮಕ್ಕಳು, ಮಹಿಳೆಯರ ತಕ್ಷಣದ ರಕ್ಷಣೆಗೆ ʼಅಕ್ಕಪಡೆʼ ರಚನೆ : ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ : ಸಂಕಷ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಅಕ್ಕಪಡೆ ಯೋಜನೆ ಜಾರಿಗೆ ತಂದಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವ

1 Jan 2026 6:38 pm
Switzerland| ಕ್ರಾನ್ಸ್–ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತ್ಯು: ವರದಿ

ಕ್ರಾನ್ಸ್–ಮೊಂಟಾನಾ,ಜ.1: ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದು,100ಕ್ಕೂ ಅಧಿಕ ಜನರು ಗಾಯಗ

1 Jan 2026 6:29 pm
ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್‌ಗೆ ಡಿಐಜಿಯಾಗಿ ಭಡ್ತಿ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ, ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕ ಅಬ್ದುಲ್ ಅಹದ್ ಅವರು ಬುಧವಾರ ಉಪಪೊಲೀಸ್ ಮಹಾನಿರೀಕ್ಷಕರಾಗಿ (ಡಿಐಜಿ) ಭಡ್ತಿ ಪಡೆದಿದ್ದಾರೆ. ಗುರುವಾರ ಅವರು ಬಿಎಂಟಿಸಿ ಸುರಕ್ಷತೆ

1 Jan 2026 5:36 pm
H-1B ವೀಸಾ ವಿಳಂಬ: ಭಾರತೀಯ ಉದ್ಯೋಗಿಗಳಿಗೆ Work From Homeಗೆ ಅವಕಾಶ

H-1B ವೀಸಾ ನೀಡುವ ಪ್ರಕ್ರಿಯೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಅಮೆರಿಕದ ತಂತ್ರಜ್ಞಾನ ಕಂಪೆನಿಗಳಲ್ಲಿ ಕೆಲಸ ಮಾಡುವ ಸಾವಿರಾರು ಭಾರತೀಯರು ಹಾಗೂ ಇತರ ವಿದೇಶಿಯರಿಗೆ ಮರಳಿ ಅಮೆರಿಕಕ್ಕೆ ಹೋಗುವಲ್ಲಿ ತೊಂದರೆ ಎದುರಾಗಿದೆ. ಕಚೇರಿ

1 Jan 2026 5:23 pm
ಉಡುಪಿ|ಸಂಚಾರ ನಿಯಮ ಉಲ್ಲಂಘನೆ; 1,199 ಪ್ರಕರಣ ದಾಖಲು

ಹೊಸ ವರ್ಷಾಚರಣೆ, ಹಬ್ಬಗಳಿಗೆ ವಿಶೇಷ ಕಾರ್ಯಾಚರಣೆ

1 Jan 2026 5:19 pm
2026ರಲ್ಲಿ ಭಾರತದ ಅರ್ಥವ್ಯವಸ್ಥೆಗೆ ಅಗತ್ಯವಾಗಿರುವ ಒಂದು ವಿಷಯ ಏನು ಗೊತ್ತೆ?

ಪ್ರಸ್ತುತ ರಫ್ತು ಪ್ರಾಬಲ್ಯವು ತಾತ್ಕಾಲಿಕ ಹೊಂದಿಕೆಗಳ ಮೇಲೆ ನಿಂತಿದೆ. ಈ ಹೊಂದಾಣಿಕೆಯನ್ನು ಸ್ಥಿರತೆ ಎಂದು ಮಾರುಕಟ್ಟೆಯನ್ನು ವಿಶ್ಲೇಷಿಸಬಾರದು. 2026ರಲ್ಲಿ ಈ ಹೊಂದಾಣಿಕೆಯ ಪರಿಣಾಮವು ಸ್ಪರ್ಧಾತ್ಮಕತೆ ನಷ್ಟ, ಕಳಪೆ ಹೂಡಿಕೆ

1 Jan 2026 5:14 pm
Wildlife | ಕಾಡಿನಲ್ಲಿ ಹುಲಿಗಳ ಟೆರಿಟರಿ ಫೈಟ್!

ಕಾದಾಡಿ ಸಾಯುತ್ತಿರುವ Tigers; 2025ರಲ್ಲಿ 166 ಹುಲಿಗಳ ಸಾವು

1 Jan 2026 5:03 pm
ಗಿಗ್ ಕಾರ್ಮಿಕರ ಐಡಿಗಳನ್ನು ನಿರ್ಬಂಧಿಸಿದ ವಿತರಣಾ ಪ್ಲಾಟ್‌ ಫಾರ್ಮ್‌ ಗಳು!

ಗಿಗ್ ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ; ಬೇಡಿಕೆಗಳೇನು? ವಿದೇಶಗಳಲ್ಲಿ ಗಿಗ್ ಕಾರ್ಮಿಕರಿಗೆ ಯಾವ ರೀತಿಯ ಹಕ್ಕುಗಳಿವೆ?

1 Jan 2026 5:00 pm
ಸೇಡಂ | ಭೀಮಾ ಕೋರೆಗಾಂವ್ ಯುದ್ಧ ಹಕ್ಕುಗಳಿಗೆ ಸಂದ ಹೋರಾಟ : ಸುನೀಲಕುಮಾರ ಕೋಳಿ

ಸೇಡಂ: 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನವು ದಲಿತ ಆತ್ಮಗೌರವ ಹಾಗೂ ಹಕ್ಕುಗಳಿಗಾಗಿ ಹೋರಾಟಕ್ಕೆ ಸಂದ ಜಯ ಎಂದು ಮಹಾಬೋಧಿ ಚಾರಿಟೇಬಲ್ ವೇಲ್ ಫೇರ್ ಟ್ರಸ್ಟ್ ಸೇಡಂ ತಾಲೂಕು ಅಧ್ಯಕ್ಷರು ಸುನೀಲಕುಮಾರ ಕೋಳಿ ಅವರು ಹೇಳಿದರು. ಪಟ

1 Jan 2026 4:57 pm
ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಖರೀದಿಗೆ ಅವಧಿ ವಿಸ್ತರಣೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿ ಅವಧಿಯನ್ನು ಸರ್ಕಾರ ವಿಸ್ತರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್

1 Jan 2026 4:45 pm
ಕಲಬುರಗಿ | ʼಕನ್ನಡನಾಡು ಪ್ರಶಸ್ತಿʼಗೆ ಲೇಖಕರ ಪುಸ್ತಕಗಳ ಆಹ್ವಾನ

ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ನಿಯಮಿತ, ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಲೇಖಕರ ಪುಸ್ತಕಗಳಿಗೆ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಕಳೆದ ಎಂಟು

1 Jan 2026 4:37 pm
ಕಲಬುರಗಿ | ಜಿಲ್ಲಾಧಿಕಾರಿಗಳಿಂದ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

ಕಲಬುರಗಿ: ರಾಜ್ಯ ಸರಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸೃಜಿಸಲಾದ 2026ರ ವಾರ್ಷಿಕ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಬಿಡುಗಡೆಗೊಳಿಸಿದರು. ಇದೇ ವೇಳೆಯಲ್ಲಿ ಜಿಲ್ಲಾ ಘಟಕದಿಂದ ಜಿ

1 Jan 2026 4:31 pm
ಕುಕನೂರು ಪೊಲೀಸ್ ಠಾಣೆಯಿಂದ ಅಪರಾಧ ತಡೆ ಮಾಸಾಚರಣೆ

ಕುಕನೂರು : ಪಟ್ಟಣದ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕುಕನೂರು ಬಸ್ ನಿಲ್ದಾಣ ಹಾಗೂ ಶಿರೂರು ವೀರಭದ್ರಪ್ಪ ವೃತ್ತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಪೊಲೀಸ್ ಠಾಣೆಯ ಎಎಸ್‌ಐ ನಿಂಗಮ್ಮ ಅವರ

1 Jan 2026 4:27 pm
ಕಾಳಗಿ | ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ಸರಕಾರಿ ಶಾಲೆ ವಿಲೀನಕ್ಕೆ ವಿರೋಧ

ಮುಛಖೇಡ ಗ್ರಾಮದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ

1 Jan 2026 4:24 pm
Canada| ವ್ಯಾಂಕೋವರ್‌ ಏರ್‌ಪೋರ್ಟ್‌ನಲ್ಲಿ ಮದ್ಯಪಾನ ಮಾಡಿರುವ ಶಂಕೆ: ಏರ್ ಇಂಡಿಯಾ ಪೈಲಟ್ ಬಂಧನ

ವ್ಯಾಂಕೋವರ್,ಜ.1: ಕೆನಡಾದ ವ್ಯಾಂಕೋವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ವಾರ ದಿಲ್ಲಿಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಚಲಾಯಿಸಲಿದ್ದ ಪೈಲಟ್ ಒಬ್ಬರನ್ನು ಮದ್ಯಪಾನ ಮಾಡಿದ ಶಂಕೆಯಲ್ಲಿ ಅಧಿಕಾರಿಗಳು

1 Jan 2026 3:57 pm
MADIKERI | ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿ ಮೃತ್ಯು

ಮಡಿಕೇರಿ, ಜ.1: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗಣಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ನಡೆದಿದೆ. ಸಂಗಯ್ಯಪುರ ಗ್ರಾಮದ ನಿವಾಸಿ ಪೊನ್ನಪ್ಪ(62) ಮೃ

1 Jan 2026 3:47 pm
ಆರ್ಥಿಕ ವಲಯ : ಮಿಶ್ರ ಪರಿಣಾಮಗಳು!

2025 ಹಿನ್ನೋಟ - 2026 ಮುನ್ನೋಟ

1 Jan 2026 3:40 pm
Goa ನೈಟ್‌ಕ್ಲಬ್ ಅಗ್ನಿ ದುರಂತ ಪ್ರಕರಣ| ಉಪ್ಪಿನ ಅಗರದಲ್ಲಿ ಅಕ್ರಮ ನಿರ್ಮಾಣ, ಪರವಾನಗಿ ಇಲ್ಲದೆ ಕಾರ್ಯಾಚರಣೆ: ತನಿಖಾ ವರದಿ

ಪಣಜಿ,ಜ.1: ಡಿಸೆಂಬರ್ ಆರಂಭದಲ್ಲಿ 25 ಜನರ ಪ್ರಾಣಹಾನಿಗೆ ಕಾರಣವಾದ ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿನ ನೈಟ್‌ಕ್ಲಬ್‌ ಅನ್ನು ಉಪ್ಪಿನ ಅಗರದ ಮಧ್ಯದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದು, ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲ

1 Jan 2026 2:51 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ; ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ʼಮನುಷ್ಯನಿಗೆ ಆಕಾಂಕ್ಷೆ ಎನ್ನುವುದು ಇರಲೇಬೇಕು, ಇಲ್ಲ ಅಂದರೆ ಮನುಷ್ಯ ಅನಿಸಿಕೊಳ್ಳಲ್ಲ. ಎಲ್ಲರಂತೆ ನನಗೂ ಆಕಾಂಕ್ಷೆ ಇದೆ. ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆʼ ಎಂದು ಗೃಹ ಸಚಿವ ಜಿ.ಪರಮೇಶ್

1 Jan 2026 2:48 pm
ಡಾ.ಎಂ.ಕೆ.ಅಬ್ದುಲ್ ಆರಿಸ್ ರಿಗೆ 'ಯುಎಇ ರಾಷ್ಟ್ರೀಯ ಪ್ರಶಸ್ತಿ – 2025'

ದುಬೈ: ವೈದ್ಯ ಮತ್ತು ಸಮಾಜ ಸೇವಕ ಡಾ.ಎಂ.ಕೆ.ಅಬ್ದುಲ್ ಆರಿಸ್ ಅವರು ವೆಸ್ಟ್ ವರ್ಲ್ಡ್ ಯುಕೆ ಲಿಮಿಟೆಡ್ ನ ಸಂಯುಕ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ(Co-CEO) ಮತ್ತು ಯುಎಇ ಆಡಳಿತ ಪ್ರಾಧಿಕಾರ ಜಂಟಿಯಾಗಿ ನೀಡುವ ಪ್ರತಿಷ್ಠಿತ 'ಯುಎಇ ರಾಷ

1 Jan 2026 1:55 pm
ಜಾತಿವಾದಿಗಳಿಗೆ ಪಾಠ ಕಲಿಸಿದ ಭೀಮಾ ಕೋರೆಗಾಂವ್ ಯುದ್ಧ

ಜಗತ್ತಿನೆಲ್ಲೆಡೆ ಹೊಸ ವರ್ಷವನ್ನು ಸ್ವಾಗತಿಸಲು ಯುವಜನತೆ ಕುಣಿದು ಕುಪ್ಪಳಿಸುತ್ತಾರೆ. ಆದರೆ ಭಾರತದ ಬಹುಜನರು ಇತಿಹಾಸವನ್ನು ಅಧ್ಯಯನ ಮಾಡುವ ಮೂಲಕ ಪ್ರಜ್ಞಾಪೂರ್ವಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ. ಮೋಜು ಮಸ

1 Jan 2026 1:24 pm
CHIKKAMAGALURU | ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಕ್ಕೆ ಯುವಕನ ಕೊಲೆ

ಚಿಕ್ಕಮಗಳೂರು: ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವ

1 Jan 2026 1:19 pm
ಸತತ ಕುಸಿತದ ನಂತರ ಹೊಸ ವರ್ಷಕ್ಕೆ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ

ಹತ್ತು ಪ್ರಮುಖ ವಿಶ್ಲೇಷಕರು ಚಿನ್ನದ ಬೆಲೆಗಳು ಮತ್ತಷ್ಟು ಹೆಚ್ಚಾಗುತ್ತವೆ ಎಂದು ವಿಶ್ಲೇಷಿಸಿದ್ದಾರೆ. ಈ ವರ್ಷ ಬೆಳ್ಳಿ ಚಿನ್ನಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶೇ. 80ರಷ್ಟು ವಿಶ್ಲೇಷಕರು ಅಭಿಪ್ರಾಯಪಟ್ಟಿ

1 Jan 2026 1:08 pm
BELAGAVI | ಹಿಂಡಲಗಾ ಜೈಲಿಗೆ ಹೊರಗಡೆಯಿಂದ ಡ್ರಗ್ಸ್–ಮೊಬೈಲ್ ಎಸೆತ: ಸಿಸಿಟಿವಿ ಕ್ಯಾಮರಾದಲ್ಲಿ ಕೃತ್ಯ ಸೆರೆ

ಬೆಳಗಾವಿ: ನಗರದ ಹಿಂಡಲಗಾ ಕೇಂದ್ರ ಕಾರಾಗೃಹದೊಳಗೆ ಅಕ್ರಮವಾಗಿ ಮೊಬೈಲ್ ಫೋನ್ ಹಾಗೂ ಮಾದಕ ವಸ್ತುಗಳನ್ನು ತಲುಪಿಸುವ ಯತ್ನ ಮತ್ತೆ ಮುಂದುವರಿದಿದೆ. ಜೈಲಿನ ಹೊರಗೋಡೆಯ ಮೇಲಿಂದ ಮೊಬೈಲ್, ಸಿಮ್ ಕಾರ್ಡ್ ಹಾಗೂ ಡ್ರಗ್ಸ್ ಒಳಗೆ ಎಸೆದ

1 Jan 2026 12:38 pm
1 Jan 2026 12:21 pm
Switzerland| ಕ್ರಾನ್ಸ್–ಮೊಂಟಾನಾದ ಬಾರ್‌ನಲ್ಲಿ ಸ್ಫೋಟ; ಹಲವರು ಮೃತ್ಯು

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್),ಜ.1:ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದಲ್ಲಿ ಬಾರ್‌ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದು, ಹಲವರು ಗ

1 Jan 2026 12:21 pm
ಚಮೋಲಿ ಜಲವಿದ್ಯುತ್ ಸುರಂಗದಲ್ಲಿ ಲೋಕೋ ರೈಲುಗಳ ಢಿಕ್ಕಿ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಡೆಹ್ರಾಡೂನ್: ನಿರ್ಮಾಣ ಹಂತದಲ್ಲಿರುವ ವಿಷ್ಣುಗಢ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಪಿಪಲ್ಕೋಟಿ ಸುರಂಗದೊಳಗೆ ಎರಡು ಲೋಕೋ ರೈಲುಗಳ ಢಿಕ್ಕಿ ಘಟನೆ ಕುರಿತು ಚಮೋಲಿ ಜಿಲ್ಲಾಧಿಕಾರಿ ಗೌರವ್ ಕುಮಾರ್ ಬುಧವಾರ ಮ್ಯಾಜಿಸ್ಟ್ರೇಟ್ ತ

1 Jan 2026 12:15 pm
BIDAR | ಕಾರು-ಬೈಕ್ ಮಧ್ಯೆ ಅಪಘಾತ : ಬೈಕ್ ಸವಾರ ಮೃತ್ಯು

ಬೀದರ್ : ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂದಬಂದಗಿ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 11:30ರ ವೇಳೆ ಸಂಭವಿಸಿದೆ. ಮೃತ ಯುವ

1 Jan 2026 12:15 pm
Madhya Pradesh| ಪ್ರಶ್ನೆ ಕೇಳಿದ NDTV ಪತ್ರಕರ್ತನಿಗೆ ಆಕ್ಷೇಪಾರ್ಹ ಪದ ಬಳಸಿದ ಬಿಜೆಪಿ ಸಚಿವ ಕೈಲಾಶ್ ವಿಜಯವರ್ಗಿಯ!

'ಸ್ವಚ್ಛ ನಗರ' ಇಂದೋರ್‌ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 10 ಮಂದಿ ಮೃತಪಟ್ಟ ಪ್ರಕರಣ

1 Jan 2026 11:46 am
ಸಂಪಾದಕೀಯ | ಕೋಗಿಲಿನ ನಿರ್ವಸಿತ ಕೋಗಿಲೆಗಳು!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

1 Jan 2026 11:24 am
ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಝೊಹ್ರಾನ್ ಮಮ್ದಾನಿ ಪ್ರಮಾಣವಚನ

ನ್ಯೂಯಾರ್ಕ್, ಜ.1:  ಡೆಮಾಕ್ರಟಿಕ್ ಪಕ್ಷದ ನಾಯಕ, ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮುಂಜಾನೆ ನ್ಯೂಯಾರ್ಕ್ ನಗರದ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.

1 Jan 2026 10:59 am
RAICHURU | ಕೈಕಾಲು ತೊಳೆಯಲು ಕಾಲುವೆಗಿಳಿದ ಇಬ್ಬರು ಮಹಿಳೆಯರು ನೀರುಪಾಲು

ಓರ್ವ ಮಹಿಳೆಯ ಮೃತದೇಹ ಪತ್ತೆ, ಇನ್ನೊಬ್ಬರು ಕಾಣೆ

1 Jan 2026 10:55 am
ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲಾ ಮೇಲೆ ಹೆಚ್ಚುವರಿ ಸುಂಕ: ಕೇಂದ್ರ ಸರಕಾರದಿಂದ ಅಧಿಸೂಚನೆ

ಹೊಸದಿಲ್ಲಿ: ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾದ ಮೇಲೆ ಹೊಸ ಸೆಸ್ ಅನ್ನು ವಿಧಿಸಲಾಗುವುದು ಎಂದು ಸರಕಾರ ಅಧಿಸೂಚನೆ ಹೊರಡಿಸಿದೆ. ತಂಬಾಕು ಮತ್ತು ಪಾನ್ ಮಸಾಲಾದ ಮೇಲಿನ ಹೊ

1 Jan 2026 10:43 am
ಕೊಳ್ಳೇಗಾಲ | ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಯಲ್ಲಿ ಬೆಂಕಿ: ಅಪಾರ ನಷ್ಟ

ಚಾಮರಾಜನಗರ : ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದಲ್ಲಿ ನಷ್ಟವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದೆ. ಕೊಳ್ಳೇಗಾಲ ಪಟ್ಟಣದ ಡ

1 Jan 2026 10:41 am
KUNDAPURA | ಆಯಿಲ್ ಮಿಲ್ ನಲ್ಲಿ ಬೆಂಕಿ ಅವಘಡ : ಅಪಾರ ನಷ್ಟ

ಕುಂದಾಪುರ: ತಾಲೂಕಿನ ಸಿದ್ದಾಪುರದ ಜನ್ಸಾಲೆ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಮಧು ಆಯಿಲ್ ಮಿಲ್ ನಲ್ಲಿ ಬುಧವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಬುಧವಾರ ತಡರಾತ್ರಿ ಶ್ರೀ ಮ

1 Jan 2026 10:28 am
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಸನಾತನ ರಾಷ್ಟ್ರ ಮಹೋತ್ಸವ

ಸರಕಾರದಿಂದಲೇ ಖುದ್ದು ಇಸ್ಲಾಮೋಫೋಬಿಯಾಗೆ ಕುಮ್ಮಕ್ಕು!

1 Jan 2026 9:55 am
ದೇವನಹಳ್ಳಿ | ಡ್ರಗ್ಸ್ ಮಾರಾಟ : ವಿದೇಶಿ ಪ್ರಜೆ ಬಂಧನ, 21 ಗ್ರಾಂ ಕೊಕೇನ್, 30 ಗ್ರಾಂ ಎಂಡಿಎಂಎ ವಶ

ದೇವನಹಳ್ಳಿ : ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಲರ್ ವಿಮಾನ ನಿಲ್ದಾಣದ ಹಿಂಭಾಗದ ಗೇಟ್ ಸಮ

1 Jan 2026 9:05 am
ಆಳಂದ ರಸ್ತೆ ಅಗಲೀಕರಣ | ಕಾನೂನುಬದ್ಧವಾಗಿ ಅರ್ಹರಿಗೆ ಪರಿಹಾರ : ಶಾಸಕ ಬಿ.ಆರ್.ಪಾಟೀಲ್

ಆಳಂದ:ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯಿಂದ ಆಸ್ತಿ ಕಳೆದುಕೊಳ್ಳುವವರಿಗೆ ಮೊದಲು ಪರಿಹಾರ ಘೋಷಿಸಿ ನಂತರವೇ ಕಾಮಗಾರಿ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ನಡುವೆಯೇ, ಈ ವಿಷಯಕ್ಕೆ ಸಂಬ

1 Jan 2026 8:52 am
Uttar Pradesh | ಮೃತಪಟ್ಟಿದ್ದರು ಎಂದು ನಂಬಲಾದ ವ್ಯಕ್ತಿ 29 ವರ್ಷದ ಬಳಿಕ ಪ್ರತ್ಯಕ್ಷ!

ಮುಜಾಫರ್‌ನಗರ (ಉತ್ತರಪ್ರದೇಶ): ಮೂರು ದಶಕಗಳ ಹಿಂದೆ ಮೃತಪಟ್ಟಿದ್ದಾಗಿ ಕುಟುಂಬ ಸದಸ್ಯರು ನಂಬಿದ್ದ ವೃದ್ಧರೊಬ್ಬರು 29 ವರ್ಷಗಳ ಬಳಿಕ ತಮ್ಮ ಹುಟ್ಟೂರು ಮುಜಾಫರ್ ನಗರ ಜಿಲ್ಲೆಯ ಖಟೂಲಿ ಪಟ್ಟಣದಲ್ಲಿ ಪ್ರತ್ಯಕ್ಷರಾಗಿರುವ ಘಟನೆ ವ

1 Jan 2026 8:20 am
ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವ

1 Jan 2026 8:04 am
ಆಳಂದ ಪುರಸಭೆ ಎದುರು ಬಿಜೆಪಿ ಪ್ರತಿಭಟನೆ

ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡವರಿಗೆ ನಿವೇಶನ ಮಂಜೂರಾತಿಗೆ ಒತ್ತಾಯ

1 Jan 2026 7:36 am
ಕಲಬುರಗಿ | ನಿತ್ಯ ಕನ್ನಡ ಬಳಕೆಯಿಂದಲೇ ಭಾಷೆ ಉಳಿಯಲು ಸಾಧ್ಯ : ನೀಲಕಂಠರಾವ ಮೂಲಗೆ

ಕಲಬುರಗಿ: ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ದಿನನಿತ್ಯದ ಬದುಕಿನಲ್ಲಿ ಕನ್ನಡ ಭಾಷೆಯನ್ನು ಬಳಸಿದಾಗ ಮಾತ್ರ ಅದರ ನಿಜವಾದ ಬೆಳವಣಿಗೆ ಸಾಧ್ಯ ಎಂದು ಕಾಂಗ್ರೆಸ್ ಮುಖಂ

1 Jan 2026 7:28 am
ಚಿಂಚೋಳಿ | ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ ನೀಡಿ: ಜಹಿರೋದ್ದಿನ್‌ ಪಟೇಲ್‌

ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಕಾಲೇಜು ವಿಭಾಗ) ವಿದ್ಯಾರ್ಥಿಗಳು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕೆ ಕೆಪಿಎಸ್ ಶಾಲೆಯ ಎಸ್.ಡಿಎಂಸಿ ಉಪಾಧ್ಯಕ್ಷ ಜಹಿರೋದ್ದಿನ್‌ ಪಟೇಲ್‌ ಚಾಲನೆ ನೀಡಿದರು. ಈ

1 Jan 2026 7:25 am
ಕಲಬುರಗಿ | ʼಪ್ರಬುದ್ಧ ಅಕಾಡೆಮಿʼ ಸ್ಪರ್ಧಾತ್ಮಕ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಿಂದ ಕಲಬುರಗಿ ನಗರದ ಹೊರವಲಯದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿ ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಪರೀಕ್ಷಾ ಪೂರ್ವ ಉಚಿತ ತರಬೇತಿ ಕೇಂದ್

1 Jan 2026 7:22 am
ಕೊರೆಯುವ ಚಳಿಯಲ್ಲೂ 2026ಕ್ಕೆ ಭವ್ಯ ಸ್ವಾಗತ, ಸಂಭ್ರಮಾಚರಣೆ

ಹೊಸದಿಲ್ಲಿ: ಇಡೀ ವಿಶ್ವ 2026ನ್ನು ಸಡಗರ- ಸಂಭ್ರಮದಿಂದ ಸ್ವಾಗತಿಸಿದ್ದು, ದಟ್ಟ ಮಂಜು, ಕೊರೆಯುವ ಚಳಿಯ ನಡುವೆಯೂ ಭಾರತದಲ್ಲಿ ಕೂಡಾ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ದೊಡ್ಡನಗರಗಳಲ್ಲಿ ಜನ ಬೀದಿ ಬೀದಿಗಳಲ್ಲಿ ಕುಣಿದು

1 Jan 2026 7:18 am
ನನ್ನ ಬಾಳಿನ ಬೆಳಕು : ಅನುಷ್ಕಾ ಜೊತೆಗಿನ ಕೊಹ್ಲಿಯವರ ಹೊಸ ವರ್ಷದ ಪೋಸ್ಟ್ ವೈರಲ್

Virat Kohli’s Instagram post ಹೊಸದಿಲ್ಲಿ: ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಹೊಸ ವರ್ಷವನ್ನು ಸ್ವಾಗತಿಸುವ ಸಂಭ್ರಮದ ಕ್ಷಣವನ್ನು ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಹಂಚಿಕೊಂಡರು. ಈ ಕುರಿತ ಕೊಹ್ಲಿ ಅವರ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗಿದೆ.

1 Jan 2026 6:54 am
ಸಕಲೇಶಪುರ: ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು

ಸಕಲೇಶಪುರ: ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಲೆಬೇಲೂರು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಮೃತ ಮಗುವನ್ನು ಹಾಲೆಬೇಲೂರು ಗ್ರಾಮದ ನಿವಾ

1 Jan 2026 12:19 am
ಅಫಜಲಪುರ: ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಚಂದ್ರಕಾಂತ್ ಇಟಗೊಂಡ ನಿಧನ

ಅಫಜಲಪುರ: ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ್ ಇಟಗೊಂಡ (ಎಚ್‌ಸಿ–53) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2008ನೇ ಬ್ಯಾಚ್‌ನ ಪೊಲೀಸ್ ಪೇದೆಯಾಗಿರುವ ಚಂದ

1 Jan 2026 12:08 am
ಹೊಸ ವರ್ಷದ ಸಂಭ್ರಮಾಚರಣೆ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ, ರಾಜ್ಯಪಾಲ

ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ. ಬುಧವಾರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ

31 Dec 2025 11:50 pm
ಹಿರಿಯ ಪತ್ರಕರ್ತ ಶಿವಶಂಕರಸ್ವಾಮಿ ನಿಧನ

ಮೈಸೂರು: ಹಿರಿಯ ಪತ್ರಕರ್ತ, ವಾರದ ಮಿತ್ರ ಪತ್ರಿಕೆ ಸಂಪಾದಕ ಶಿವಶಂಕರಸ್ವಾಮಿ (68) ಅವರು ಬುಧವಾರ ಮಧ್ಯಾಹ್ನ ವಿದ್ಯಾರಣ್ಯಪುರಂ ನಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬ

31 Dec 2025 11:46 pm
BIT | ವೃತ್ತಿ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಅನೀಸ್ ಕುಟ್ಟಿ

ಮಂಜೇರಿ: ವೃತ್ತಿ ಮಾರ್ಗದರ್ಶನದಲ್ಲಿ ಶಿಕ್ಷಕರ ಪಾತ್ರ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಅವರು ಕೇವಲ ಪಾಠ ಬೋಧಕರಲ್ಲದೆ ವಿದ್ಯಾರ್ಥಿಗಳ ಮಾರ್ಗದರ್ಶಕರು ಹಾಗೂ ವೃತ್ತಿ ರೂಪಿಸುವ ಶಿಲ್ಪಿಗಳಾಗಬೇಕಾಗಿದೆ ಎಂದು ಶ

31 Dec 2025 11:42 pm
ಚಿಕ್ಕಮಗಳೂರು: ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎನ್.ಮೀನಾನಾಗರಾ

31 Dec 2025 11:39 pm
ಭಟ್ಕಳದಲ್ಲಿ ಮನೆಗೆ ನುಗ್ಗಿ ಕಳ್ಳತನ; 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಭಟ್ಕಳ: ಮಂಗಳೂರಿನ ಮದುವೆ ಸಮಾರಂಭಕ್ಕೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಭಟ್ಕಳದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗ

31 Dec 2025 11:38 pm
Madhya Pradesh: ರಾಷ್ಟ್ರೀಯ ಜಲ ಪ್ರಶಸ್ತಿ ಪಡೆಯಲು AI ಚಿತ್ರ ಬಳಕೆ ಆರೋಪ: IAS ಅಧಿಕಾರಿಗಳಿಂದ ನಿರಾಕರಣೆ

ಹೊಸದಿಲ್ಲಿ: ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆಯಲು ಕೃತಕ ಬುದ್ಧಿಮತ್ತೆ (AI) ಚಾಲಿತ ಚಿತ್ರಗಳನ್ನು ಬಳಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಧ್ಯಪ್ರದೇಶ ಕೇಡರ್‌ ನ ಖಾಂಡ್ವಾ ಜಿಲ್ಲಾಧಿಕಾರಿ ರಿಶವ್ ಗುಪ್ತ ಹ

31 Dec 2025 10:57 pm
ಆಸ್ಟ್ರೇಲಿಯದ ವಿಶ್ವಕಪ್ ವಿಜೇತ ಮಾಜಿ ಕ್ರಿಕೆಟಿಗ ಮಾರ್ಟಿನ್ ಆರೋಗ್ಯ ಸ್ಥಿತಿ ಗಂಭೀರ

ಡೇಮಿಯನ್ ಮಾರ್ಟಿನ್ |Photo Credit : NDTV  ಮೆಲ್ಬರ್ನ್, ಡಿ.31: ಆಸ್ಟ್ರೇಲಿಯದ ಪರ 67 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರು ಬ್ರಿಸ್ಬೇನ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಟ್

31 Dec 2025 10:43 pm
ಮಂಗಳೂರು| ದ.ಕ. ಜಿಲ್ಲಾ ವಕ್ಫ್‌ ಅಧಿಕಾರಿ ಅಬೂಬಕ್ಕರ್ ನಿವೃತ್ತಿ; ಬೀಳ್ಕೊಡುಗೆ

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಮೌಲಾನಾ

31 Dec 2025 10:40 pm
ಕೊಡಗು ಎಸ್ಪಿ ರಾಮರಾಜನ್ ವರ್ಗಾವಣೆ

ಕೊಡಗು: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ವರ್ಗಾವಣೆಗೊಂಡಿದ್ದಾರೆ. ಇವರ ಸ್ಥಾನಕ್ಕೆ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಂದುಮಣಿ ನೂತನ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ. ಕರ್ನಾ

31 Dec 2025 10:31 pm
Uttar Pradesh: ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಅಮೇಠಿ, ಡಿ.31: ಹೊಲಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯ ಮೇಲೆ ದುಷ್ಕರ್ಮಿಯೋರ್ವ ಅತ್ಯಾಚಾರ ಎಸಗಿದ ಘಟನೆ ಮಂಗಳವಾರ ಇಲ್ಲಿನ ಫುರಸತಗಂಜ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದೇ ಗ್ರಾಮದ ಯುವಕನೊಬ್ಬ ಬಾಲ

31 Dec 2025 10:30 pm
2026ರಲ್ಲಿ ರಾಜ್ಯಸಭೆಯ 72 ಸ್ಥಾನಗಳಿಗೆ ಚುನಾವಣೆ NDA ಬಲ 145ಕ್ಕೆ ಏರುವ ಸಾಧ್ಯತೆ

ಹೊಸದಿಲ್ಲಿ, ಡಿ.31: 245 ಸದಸ್ಯ ಬಲದ ರಾಜ್ಯಸಭೆಯ 72 ಸ್ಥಾನಗಳಿಗೆ 2026ರಲ್ಲಿ ಚುನಾವಣೆಗಳು ನಡೆಯಲಿದ್ದು, ಆಡಳಿತಾರೂಢ ಎನ್‌ಡಿಎ ಸುಮಾರು 50 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಪ್ರಸ್ತುತ ಈ 72 ಸ್ಥಾನಗಳ ಪೈಕಿ 40 ಸ್ಥಾನಗಳನ್ನು ಎನ್‌ಡಿ

31 Dec 2025 10:30 pm
ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಪಣಂಬೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ.‌ ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ

31 Dec 2025 10:26 pm
31 Dec 2025 10:20 pm
ಪುಟಿನ್ ನಿವಾಸದ ಮೇಲೆ ಉಕ್ರೇನ್‌ ನ ಡ್ರೋನ್ ದಾಳಿಯ ವೀಡಿಯೊ ಬಿಡುಗಡೆ

ಮಾಸ್ಕೋ, ಡಿ.31: ರಶ್ಯವು ಬುಧವಾರ ಹೊಡೆದುರುಳಿಸಲಾದ ಡ್ರೋನ್‌ನ ವೀಡಿಯೊವನ್ನು ಬಿಡುಗಡೆಗೊಳಿಸಿದ್ದು, ಈ ಡ್ರೋನ್ ಅನ್ನು ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸದತ್ತ ಉಕ್ರೇನ್ ಪ್ರಯೋಗಿಸಿತ್ತು ಎಂದು ಪ್ರತಿಪಾದಿಸಿದ

31 Dec 2025 10:20 pm
ಜೈಶಂಕರ್ ಬಾಂಗ್ಲಾ ಭೇಟಿಯು ದ್ವಿಪಕ್ಷೀಯ ಬಾಂಧವ್ಯ ಸುಧಾರಣೆಗೆ ಪೂರಕ: ಬಾಂಗ್ಲಾ ಸರಕಾರ

ಢಾಕಾ, ಡಿ.31: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧಗಳಲ್ಲಿ ಹೊಸ ಅಧ್ಯಾಯ ಆರಂಭಗೊಳ್ಳುವ ವಿಶ್ವಾಸ ಮೂಡಿಸಿದೆ ಎಂದು ಬಾಂಗ್ಲಾದೇಶ ಬುಧವಾರ ಹೇಳಿದೆ. ಬಾ

31 Dec 2025 10:20 pm
100 ಮಿಲಿಗ್ರಾಮ್‌ ಗೂ ಹೆಚ್ಚಿನ ನಿಮೆಸುಲೈಡ್ ಒಳಗೊಂಡ ಔಷಧಿಗಳಿಗೆ ಕೇಂದ್ರದ ನಿಷೇಧ

ಹೊಸದಿಲ್ಲಿ, ಡಿ.31: ಕೇಂದ್ರ ಸರ್ಕಾರವು 100 ಮಿಲಿಗ್ರಾಮ್‌ಗಿಂತ ಹೆಚ್ಚಿನ ನಿಮೆಸುಲೈಡ್ ಒಳಗೊಂಡಿರುವ ಬಾಯಿ ಮೂಲಕ ಸೇವಿಸುವ ಎಲ್ಲ ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಿದೆ. ಔಷಧಿಗಳ

31 Dec 2025 10:20 pm
ದಟ್ಟ ಮಂಜು, ಮಾಲಿನ್ಯ, ಶೀತ ಗಾಳಿಯಿಂದ ಪೂರ್ವ ಮತ್ತು ಉತ್ತರ ಭಾರತ ತತ್ತರ

ಹೊಸದಿಲ್ಲಿ, ಡಿ.31: ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಬುಧವಾರವೂ ತೀವ್ರ ಚಳಿ ಮುಂದುವರಿದಿದ್ದು, ದಟ್ಟ ಮಂಜು ಮತ್ತು ವಾಯುಮಾಲಿನ್ಯದಿಂದಾಗಿ ಹಲವಾರು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಬು

31 Dec 2025 10:20 pm
Uttarakhand | ತ್ರಿಪುರಾ ವಿದ್ಯಾರ್ಥಿಯ ಹತ್ಯೆ ಪ್ರಕರಣದ ತನಿಖೆಗೆ SIT ರಚನೆ

ಡೆಹ್ರಾಡೂನ್, ಡಿ.30: ತ್ರಿಪುರಾದ ವಿದ್ಯಾರ್ಥಿ ಆ್ಯಂಜೆಲ್ ಚಕ್ಮಾ ಹತ್ಯೆ ಪ್ರಕರಣದ ತನಿಖೆಗೆ ಉತ್ತರಾಖಂಡ ಪೊಲೀಸರು ಬುಧವಾರ ವಿಶೇಷ ತನಿಖಾ ತಂಡವೊಂದನ್ನು (SIT) ರಚಿಸಿದ್ದಾರೆ. ಆ್ಯಂಜೆಲ್ ಚಕ್ಮಾ ಅವರು ಉತ್ತರಾಖಂಡದ ರಾಜಧಾನಿ ಡೆಹ್

31 Dec 2025 10:20 pm