SENSEX
NIFTY
GOLD
USD/INR

Weather

32    C
...
ತಮಿಳುನಾಡು ವಿಧಾನಸಭಾ ಚುನಾವಣೆ | ಮಹಿಳೆಯರಿಗೆ ತಿಂಗಳಿಗೆ 2,000 ರೂ., 3 ಎಲ್‌ಪಿಜಿ ಉಚಿತ: ಬಿಜೆಪಿ ಚುನಾವಣಾ ಪ್ರಣಾಳಿಕೆ

ಚೆನ್ನೈ: ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಮಂಗಳವಾರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮನೆಗಳ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ. 2,000 ನೆರವು ಮತ್ತು ಪ್ರತಿ ಮನೆಗೆ ಒಂದು ಬಾರಿ

14 Apr 2026 8:26 pm
Raichur | ವೈಜ್ಞಾನಿಕ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಸಹಿ ಸಂಗ್ರಹ ಚಳುವಳಿ

ರಾಯಚೂರು: ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಹರಿಜನವಾಡ ಬಡಾವಣೆಯಲ್ಲಿ ಮಂಗಳವಾರ ಸಹಿ ಸಂಗ್ರಹ ಚಳುವಳ

14 Apr 2026 8:25 pm
ಚತ್ತೀಸ್‌ಗಢ | ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಪೋಟ: 9 ಮಂದಿ ಸಾವು

ರಾಯಪುರ: ಚತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಘಿತಾರಿ ಗ್ರಾಮದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದ ಪ್ರಮುಖ ಬಾಯ್ಲರ್ ಮಂಗಳವಾರ ಸ್ಫೋಟಗೊಂಡ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ ಎಂದ

14 Apr 2026 8:23 pm
Raichur | ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಶಾಸಕ ಡಾ.ಶಿವರಾಜ ಎಸ್.ಪಾಟೀಲ್

ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ

14 Apr 2026 8:22 pm
Madhya Pradesh | ಅಪಘಾತದಲ್ಲಿ ಪತ್ರಕರ್ತ ಮೃತ್ಯು; ಆ್ಯಂಬುಲೆನ್ಸ್ ವಿಳಂಬವೇ ಸಾವಿಗೆ ಕಾರಣ ಎಂದ ಕುಟುಂಬ

ಭೋಪಾಲ: ಮಧ್ಯಪ್ರದೇಶದಲ್ಲಿ ಸಂಭವಿಸಿದ ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪತ್ರಕರ್ತರೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗ

14 Apr 2026 8:21 pm
Raichur | ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕಿ ಕರೆಮ್ಮ ಜಿ.ನಾಯಕ್

ರಾಯಚೂರು: ಭಾರತದ ಪ್ರತಿ ಪ್ರಜೆಯೂ ಬಾಬಾ ಸಾಹೇಬರ ಕೊಡುಗೆಗಳನ್ನು ಸ್ಮರಿಸಿ ಗೌರವಿಸುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ್ ಹೇಳಿದರು. ದೇವದುರ್ಗ ತಾಲೂಕು ಆಡಳಿತ, ತಾಲೂಕ

14 Apr 2026 8:18 pm
ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ : ಪೂರ್ಣಿಮಾ ಪದವಿ ಪೂರ್ವ (ವೇದಾಂತ ) ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ರಾಯಚೂರು : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ನಗರದ ಪೂರ್ಣಿಮಾ ಪದವಿ ಪೂರ್ವ ಕಾಲೇಜಿನ (ವೇದಾಂತ ) ವಿದ್ಯಾರ್ಥಿಗಳು ಅಮೋಘ ಸಾಧನೆಯನ್ನು ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೃತಿಕಾ ಬೊಹಾರಾ ಶೇ.98.83 ಅಂಕಗಳನ್ನ

14 Apr 2026 8:14 pm
ಬಿಕ್ಲು ಶಿವ ಕೊಲೆ ಪ್ರಕರಣ; ಜಾಮೀನು ರದ್ದು ಕೋರಿದ ಅರ್ಜಿ ಸಂಬಂಧ ಬೈರತಿ ಬಸವರಾಜ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿರುವ ಅರ್ಜಿ ಸಂಬಂಧ ಐದನೇ ಆರೋಪಿ ಬೈರತಿ ಬಸವರಾಜ್‌ಗೆ ಹೈಕೋರ್ಟ್‌

14 Apr 2026 8:07 pm
ವಿಟ್ಲ| ಅಕ್ರಮ ಸುಡುಮದ್ದು ತಯಾರಿಸುತ್ತಿದ್ದ ಪ್ರಕರಣ: ಆರೋಪಿ ಜಗದೀಶ ಪೂಜಾರಿ ಸೆರೆ

ವಿಟ್ಲ : ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಜಗದೀಶ ಪೂಜಾರ

14 Apr 2026 8:06 pm
ರಾಯಚೂರಿನಲ್ಲಿ 38 ಅಂಬೇಡ್ಕರ್ ಅಭಿಮಾನಿಗಳಿಗೆ ‘ಭೀಮಾ ಮಾಲೆ’ ಧಾರಣೆ

ರಾಯಚೂರು: ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಹುಜನ ಸಂಘರ್ಷ ಸಮಿತಿಯ ನೇತೃತ್ವದಲ್ಲಿ 38 ಅಂಬೇಡ್ಕರ್ ಅಭಿಮಾನಿಗಳು ‘ಭೀಮಾ ಮಾಲೆ’

14 Apr 2026 8:06 pm
Gurumitkal | ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಗುರುಮಠಕಲ್: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಯಿತು. ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಕಾರ

14 Apr 2026 8:03 pm
ಶಹಾಪುರ | ತಾಲೂಕಾಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ

ಶಹಾಪುರ: ತಾಲೂಕಾಡಳಿತದ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರದ ನಗರಸಭೆ ಆವರಣದಲ್ಲಿ ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಕಲಬ

14 Apr 2026 8:00 pm
Yadgir | ಡಾ.ಅಂಬೇಡ್ಕರ್‌ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ: ಭೀಮಾಶಂಕರ ದೊಡ್ಮನಿ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ ಮತ್ತು ದೇಶದ ಜನರ ಆರಾಧ್ಯ ದೈವ ಎಂದು ಭಾರತಾಂಬೆ ಸಂಸ್ಥೆಯ ಮುಖ್ಯಸ್ಥ ಭೀಮಾಶಂಕರ ದೊಡ್ಮನಿ ಅಭಿಪ್ರಾಯಪಟ್ಟರು. ಕೌಶಲ್ಯಾಭಿವೃದ್ಧ

14 Apr 2026 7:57 pm
14 Apr 2026 7:53 pm
ವಾಹನ ಅಡ್ಡವಿಟ್ಟು ಸಂಚಾರಕ್ಕೆ ಅಡ್ಡಿ ಆರೋಪ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಎ.14: ಕಾವೂರಿನಿಂದ ನಗರಕ್ಕೆ ಬರುವ ರಸ್ತೆಯಲ್ಲಿ ಅಂದರೆ ನಗರದ ಕುಂಟಿಕಾನ ಫ್ಲೈಓವರ್ ಬಳಿ ವಾಹನವನ್ನು ಅಡ್ಡಗಟ್ಟಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಉರ

14 Apr 2026 7:48 pm
Kalaburagi | ಮಾನವ ಘನತೆ ಎತ್ತಿ ಹಿಡಿದ ಡಾ.‌ಬಿ.ಆರ್.ಅಂಬೇಡ್ಕರ್ : ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಲ್ಲ. ಬದಲಾಗಿ ಮಾನವೀಯತೆ, ಸಮಾನತೆ ಮತ್ತು ಮಾನವ ಘನತೆಯನ್ನು ಎತ್ತಿ ಹಿಡಿದ ಮಹಾನ್ ನೇತಾರ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ.

14 Apr 2026 7:46 pm
ಮಹಿಳಾ ಮೀಸಲಾತಿ ಕಾಯ್ದೆ ಅನುಷ್ಠಾನವನ್ನು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ವಿರೋಧಿಸುತ್ತಿರುವುದೇಕೇ?

2029ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ನಾರಿ ಶಕ್ತಿ ವಂದನ ಅಧಿನಿಯಮ (ಮಹಿಳಾ ಮೀಸಲಾತಿ ಕಾಯ್ದೆ 2023) ಕಾರ್ಯಗತಗೊಳಿಸಲ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿಯನ್ನು ತ್ವರಿತಗೊಳಿಸುವ ಕೇಂದ್ರದ ಪ್ರಯತ್ನವು ಗಮನಾರ್ಹ ರಾಜಕೀಯ ಅಡಚಣೆ

14 Apr 2026 7:44 pm
Aland | ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಜಾರಿಗೆ ತರುವುದು ಅಗತ್ಯ: ಶಾಸಕ ಬಿ.ಆರ್.ಪಾಟೀಲ್‌

ಆಳಂದ: ತಾಲೂಕು ಆಡಳಿತ ಸೌಧದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್‌ ಅವರು ಮಾತನಾಡಿ, ಅಂಬೇಡ್ಕರ್ ರ

14 Apr 2026 7:44 pm
Aland | ನರೋಣಾದಲ್ಲಿ ಡಾ.ಅಂಬೇಡ್ಕರ್ 135ನೇ ಜಯಂತಿ ಆಚರಣೆ

ಆಳಂದ: ತಾಲೂಕಿನ ನರೋಣ ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಭಕ್ತಿ-ಭಾವದಿಂದ ಆಚರಿಸಲಾಯಿತು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ನರೋಣ ಗ್ರಾಮದ ಸಂಯುಕ್ತ ಆಶ್ರಯದಲ್ಲ

14 Apr 2026 7:39 pm
Aland | ಡಾ.ಅಂಬೇಡ್ಕರ್ ಕೊಡುಗೆ ಅಪಾರ : ಸಿಒ ಪನಶೆಟ್ಟಿ

ಆಳಂದ : ದೇಶಕ್ಕೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಕೊಡುಗೆ ಅಪಾರವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರು ಇಂದಿಲ್ಲಿ ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆಯಿಂದ ಹಾಗೂ ಮುಂಭಾಗದಲ್ಲಿ ನೀಲಿ ಧ್ವಜ ವೃ

14 Apr 2026 7:37 pm
Aland | ಅಂಬೇಡ್ಕರ್ ವಿಚಾರಧಾರೆ ವಿಶ್ವಕ್ಕೆ ಮಾದರಿ: ಪ್ರೊ.ಅನಷುಮನ್ ಬೆಹರಾ

ಆಳಂದ: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ, ಸಿದ್ಧಾಂತ, ಪ್ರಜಾಪ್ರಭುತ್ವದ ಕಲ್ಪನೆ, ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೈದರಾಬಾದ್ ವಿಶ್ವವಿದ್ಯಾಲಯದ ರಾಜಕೀಯ ವಿಭಾಗದ ಪ್ರ

14 Apr 2026 7:34 pm
ರೈಲು ಢಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ

ಉಳ್ಳಾಲ, ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪ ಮಂಗಳವಾರ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೇರಳದ ಸುಜಿತ್ ಎಂದು ಗುರುತಿಸಲಾಗಿದೆ. ಅವರು ರೈಲ್ವೆ ಹಳಿ ಬಳಿ ಇದ್ದ ಸಂದರ್ಭದಲ್ಲಿ

14 Apr 2026 7:33 pm
ಸೇಡಂನಲ್ಲಿ ಅಂಬೇಡ್ಕರ್ ಜಯಂತಿ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲರಿಂದ ಮಾಲಾರ್ಪಣೆ

ಸೇಡಂ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಸೇಡಂ ಪಟ್ಟಣದಲ್ಲಿ ಅಂಬೇಡ್ಕರ್ ಮೂರ್ತಿಗೆ ಗೌರವಪೂರ್ವಕವಾಗಿ ಮಾಲಾರ್ಪಣೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್‌ ಪಾಟೀ

14 Apr 2026 7:24 pm
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾಪಂಗೆ ಕೇಂದ್ರ ತಂಡ ಭೇಟಿ

ಶಿರ್ವ, ಎ.14: ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ ಇಡೀ ರಾಜ್ಯದಿಂದ ರಾಷ್ಟ್ರದ ಇತರ ಐದು ಪಂಚಾಯತ್‌ಗಳೊಂದಿಗೆ ನಾಮ ನಿರ್ದೇಶನಗೊಂಡ ಬೆಳ್ಳೆ ಗ್ರಾಮ ಪಂಚಾಯತ್‌ಗೆ ಕೇಂದ್ರ ಸರಕಾರದ ತಂಡ ಭೇಟಿ ನೀಡಿದೆ. ಬೆಳ್ಳೆ ಗ್ರಾಮ ಪಂಚ

14 Apr 2026 7:20 pm
ಅಂಬೇಡ್ಕರ್ ದಮನಿತರ ಪಾಲಿನ ಬಿಡುಗಡೆಯ ಬೆಳಕು: ಡಾ.ಜಯಪ್ರಕಾಶ್ ಶೆಟ್ಟಿ

ಹಿರಿಯಡಕ, ಎ.14: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ದನಿಗಳನ್ನು ಕೂಡಿಕೊಂಡು ತನ್ನ ಓದು, ವಿವೇಕ, ಕರುಣೆಯ ಜೀವದ್ರವವನ್ನು ಬಳಸಿ ಈ ನೆಲದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ಕೊಟ್ಟ ಮಹಾಮಾನವತ

14 Apr 2026 6:18 pm
ದಾವಣಗೆರೆ ದಕ್ಷಿಣ-ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ : ವಿಜಯೇಂದ್ರ ವಿಶ್ವಾಸ

ಬೆಂಗಳೂರು  : ‘ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು, ಸಿಎಂ ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಉಪ ಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ. ಬದಲಿಗೆ ಬಿಜೆಪಿ ಗೆಲುವು ಸಾಧಿಸಲಿದ

14 Apr 2026 5:55 pm
Chamarajanagar | ಟಿಪ್ಪರ್–ಕಾರು ನಡುವೆ ಭೀಕರ ಅಪಘಾತ; ಮೂವರು ಮೃತ್ಯು

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮಹಿಳೆಯರಿಬ್ಬರು ಸಾವನ್ನಪ್ಪಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕ

14 Apr 2026 5:42 pm
ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಸ್ವಯಂ ನವೀಕರಣ ಸ್ಥಗಿತ: ಇಟಲಿ ಪ್ರಧಾನಿ

ವೆರೋನಾ, ಎ.14: ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಸ್ವಯಂಚಾಲಿತ ನವೀಕರಣವನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿ

14 Apr 2026 5:31 pm
ಪಶ್ಚಿಮ ಏಶ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು: ವಿಶ್ವಸಂಸ್ಥೆ ವರದಿ

ಹೊಸದಿಲ್ಲಿ, ಎ.14: ಪಶ್ಚಿಮ ಏಶ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಆರ್ಥಿಕ ಅಭಿವೃದ್ಧಿ ಪ್ರಗತಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆ ಅಭಿವೃ

14 Apr 2026 4:40 pm
ಕಾರ್ಮಿಕರ ಪ್ರತಿಭಟನೆಗೆ ಮಣಿದು ವೇತನ ಹೆಚ್ಚಿಸಿದ ಉತ್ತರಪ್ರದೇಶ ಸರ್ಕಾರ; ನೋಯ್ಡಾದಲ್ಲಿ ಪ್ರತಿಭಟನೆ, ಹಿಂಸಾಚಾರ, ಬಂಧನ ಇಲ್ಲಿಯವರೆಗೆ ಏನೇನಾಯ್ತು?

ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸೋಮವಾರ (ಎ.13) ಕಾರ್ಖಾನೆ ನೌಕರರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ವ್ಯಾಪಕ ಹಾನಿಯುಂಟು ಮಾ

14 Apr 2026 4:28 pm
ಕಲಬುರಗಿಯಲ್ಲಿ ಎ.17ರಂದು ‘K-GIS 2.0’ ಜಿಲ್ಲಾ ಮಟ್ಟದ ಕಾರ್ಯಾಗಾರ

ಕಲಬುರಗಿ: ಭೂದೈಶಿಕ ಆಡಳಿತವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯ ಅಡಿಯಲ್ಲಿರುವ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ವತಿಯಿಂದ ಕಲಬುರಗಿಯಲ್ಲಿ ಎ.17 ರಂದು ಬೆಳಿಗ್ಗೆ 10

14 Apr 2026 4:25 pm
Kalaburagi | ಗುರುತಿನ ಚೀಟಿ ಪಡೆಯಲು ಬೀದಿ ಬದಿ ವ್ಯಾಪಾರಿಗಳಿಗೆ ಸೂಚನೆ

ಕಲಬುರಗಿ: ಡೇ-ನಲ್ಮ್ ಯೋಜನೆಯಡಿ ನಗರದಲ್ಲಿ ನೋಂದಾಯಿಸಿಕೊಂಡು ವ್ಯಾಪಾರ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ತಾತ್ಕಾಲಿಕ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಗಳನ್ನು ನೀಡಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ

14 Apr 2026 4:22 pm
Kalaburagi | ಮನೆಗೆ ನುಗ್ಗಿ 4.67 ಲಕ್ಷ ರೂ. ಮೌಲ್ಯದ ಚಿನ್ನ, ನಗದು ಕಳ್ಳತನ

ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಹಾಗೂ ನಗದು ಕಳ್ಳತನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾದೇಶಿಕ ಆಯುಕ್ತರ ಕಚೇ

14 Apr 2026 4:19 pm
ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾ

14 Apr 2026 4:17 pm
Kalaburagi | ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಬಿತ್ತಿದ ಡಾ.ಅಂಬೇಡ್ಕರ್ : ಸುರೇಶಕುಮಾರ ನಂದಗಾಂವ್‌

ಕಲಬುರಗಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ರಚನೆಗೆ ಸೀಮಿತವಾಗಿರದೆ, ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಿತ್ತಿದ ಮಹಾನ್‌ನಾಯಕರು ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್

14 Apr 2026 4:16 pm
14 Apr 2026 4:12 pm
ವಿಜಯನಗರ DCRE ಠಾಣೆಗೆ ಮೊದಲ ಡಿವೈಎಸ್ಪಿಯಾಗಿ ವಿಶ್ವನಾಥ್ ರಾವ್ ಕುಲಕರ್ಣಿ ಅಧಿಕಾರ ಸ್ವೀಕಾರ

ವಿಜಯನಗರ/ಹೊಸಪೇಟೆ: ಜಿಲ್ಲೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಪೊಲೀಸ್ ಠಾಣೆಗೆ ಮೊದಲ ಡಿವೈಎಸ್ಪಿಯಾಗಿ ವಿಶ್ವನಾಥ್ ರಾವ್ ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಹೊಸಪೇಟೆಯ ಕಾಲೇಜು ರಸ್ತೆಯಲ್ಲಿ ಕಾರ್ಯನಿರ್ವಹಿಸುತ

14 Apr 2026 4:09 pm
ಕೊಟ್ಟೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

ಕೊಟ್ಟೂರು (ವಿಜಯನಗರ): ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಪಿಪಿಪಿ ಯೋಜನೆಯಡಿ ನಿರ್ಮಾಣಗೊಂಡ ಡಯಾಲಿಸಿಸ್ ಕೇಂದ್ರವನ್ನು ಶಾಸಕರಾದ ನೇಮರಾಜ್ ನಾಯ್ಕ ಭಾನುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತ

14 Apr 2026 4:00 pm
ಸಂಡೂರಿನಲ್ಲಿ ಅಂಬೇಡ್ಕರ್, ಜಗಜೀವನ್ ರಾಮ್ ಜಯಂತಿ ವಿಜೃಂಭಣೆಯಿಂದ ಆಚರಣೆ

ಸಂಡೂರು/ಬಳ್ಳಾರಿ ಜಿಲ್ಲೆ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂಡೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಹಾಗೂ ಮಾಜಿ ಉ

14 Apr 2026 3:57 pm
Sandur | ಹುಲಿಕುಂಟೆ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ : ನವಜೋಡಿಗಳ ಉಪಸ್ಥಿತಿ

ಸಂಡೂರು/ಬಳ್ಳಾರಿ ಜಿಲ್ಲೆ: ಜಿಲ್ಲೆಯ ಸಂಡೂರು ತಾಲೂಕಿನ 73 ಹುಲಿಕುಂಟೆ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖರು ಹಾಗೂ ಸಾರ್ವಜನಿಕರು ದೊಡ್ಡ

14 Apr 2026 3:53 pm
ಕೂಡ್ಲಿಗಿಯಲ್ಲಿ ಗುಡುಗು-ಸಿಡಿಲು ಮಳೆ : ಬೆಳೆ ಹಾನಿ, ಎತ್ತು ಸಾವು

ವಿಜಯನಗರ , ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಗುಡುಗು, ಸಿಡಿಲು ಹಾಗೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗಿದೆ. ಮಳೆಯೊಂದಿಗೆ ಬಂದ ಭಾರಿ ಗಾಳಿಯಿಂದ ಅಮರದೇವರಗುಡ್ಡ, ಗೊಲ್ಕರಹಟ್ಟಿ, ಬಣವಿಕಲ್ಲ

14 Apr 2026 3:49 pm
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಹೊಸದಿಲ್ಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ಇದರಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖ್ಯಮಂತ್ರಿ ಸ್ಥಾನ ಪಡೆಯುವ ಸಾಧ್ಯತೆಯಿದೆ

14 Apr 2026 3:48 pm
Sandur | ನಿಡುಗುರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಹಲಗೆ ಬಾರಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಿಸ

14 Apr 2026 3:44 pm
Sandur | ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಗೌರವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ

14 Apr 2026 3:40 pm
Ballari | ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದಲ್ಲಿ ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ: ತಾಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂ

14 Apr 2026 3:37 pm
ದಿಲ್ಲಿ ಮದ್ಯ ನೀತಿ ಪ್ರಕರಣ | ನ್ಯಾ. ಸ್ವರ್ಣ ಕಾಂತ ಶರ್ಮರ ಆದೇಶಗಳು, ನ್ಯಾಯಾಲಯದ ಹೊರಗಿನ ವರ್ತನೆ ಅನುಮಾನ ಮೂಡಿಸಿವೆ: ಸ್ವತಃ ವಾದ ಮಂಡಿಸಿದ ಕೇಜ್ರಿವಾಲ್

“ಆರೆಸ್ಸೆಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನ್ಯಾ. ಸ್ವರ್ಣ ಕಾಂತ ಶರ್ಮ ವಿಚಾರಣೆಯಿಂದ ಹಿಂದೆ ಸರಿಯಬೇಕು”

14 Apr 2026 3:21 pm
ಹೆಲಿಕಾಪ್ಟರ್ ಮೂಲಕ ಪುಷ್ಪಮಳೆ : ಮೈಸೂರಿನಲ್ಲಿ ಅದ್ದೂರಿ ಅಂಬೇಡ್ಕರ್ ಜಯಂತಿ ಆಚರಣೆ

ಮೈಸೂರು : ವಿಶ್ವಜ್ಞಾನಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಅಶೋಕಪುರಂ ಯೂತ್ಸ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಅದ್ದೂರಿಯಾಗಿ ಜಯಂತಿ ಆಚರಣೆ ನಡೆಯಿತು. ಅಂಬೇಡ್ಕರ್ ಪ್ರತಿಮೆಗೆ ಹೆಲಿಕಾಪ್ಟರ

14 Apr 2026 3:16 pm
Turkey | ಶಾಲೆಯಲ್ಲಿ ಗುಂಡಿನ ದಾಳಿ: 16 ಮಂದಿಗೆ ಗಾಯ; ದಾಳಿಕೋರ ಆತ್ಮಹತ್ಯೆ

ಅಂಕಾರ, ಎ.14: ಟರ್ಕಿಯ ಆಗ್ನೇಯ ಪ್ರಾಂತ್ಯವಾದ ಸ್ಯಾನ್ಲಿಯುರ್ಫಾದಲ್ಲಿ ಶಾಲೆಯಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಕನಿಷ್ಠ 16 ಮಂದಿ ಗಾಯಗೊಂಡಿದ್ದಾರೆ ಎಂದು ಗವರ್ನರ್ ಹಸನ್ ಸ

14 Apr 2026 3:08 pm
ಪೋಪ್ ಬಗ್ಗೆ ಟ್ರಂಪ್ ಅವಹೇಳನಕಾರಿ ಹೇಳಿಕೆ: ಮಂಗಳೂರು ಧರ್ಮಪ್ರಾಂತ್ಯದಿಂದ ಖಂಡನೆ

ಮಂಗಳೂರು, ಎ. 14: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ರೈಸ್ತ ಜಗದ್ಗುರು ಪರಮ ಪೂಜ್ಯ ಪೋಪ್ 14ನೇ ಲಿಯೋರವರ ವಿರುದ್ಧ ಇತ್ತೀಚೆಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸುವುದಾಗಿ ಮಂಗಳೂರು ಧರ್ಮಪ್ರಾಂತ್ಯ ಪ್ರಕ

14 Apr 2026 2:21 pm
ತಲೆಗೆ ಕ್ಯಾಮರಾ ಕಟ್ಟಿ ಕೆಲಸ ಮಾಡುವ ಜವಳಿ ಕಾರ್ಮಿಕರು; ಕಾರ್ಖಾನೆ ಕೆಲಸವನ್ನೂ ನಿರ್ವಹಿಸಲಿದೆಯೇ AI?

ಕೆಲಸಗಾರರು ಜವಳಿ ಕಾರ್ಖಾನೆಗಳಲ್ಲಿ ಉದ್ದನೆಯ ಸಾಲುಗಳಲ್ಲಿ ಕುಳಿತು ತಲೆ ಮೇಲೆ ಸಣ್ಣ ಕ್ಯಾಮರಾಗಳನ್ನು ಜೋಡಿಸಿ ಬಟ್ಟೆ ಹೊಲಿಯುವಂತಹ ವೀಡಿಯೋಗಳು, ಕೆಲಸಗಳನ್ನು AI ಕಸಿಯುವ ಆತಂಕವನ್ನು ಸೃಷ್ಟಿಸಿದೆ. ಕಾರ್ಖಾನೆಯ ಕೆಲಸಗಾರರು ತ

14 Apr 2026 2:21 pm
ಎ.20ರಂದು ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಸಮಾವೇಶ

ಮಂಗಳೂರು, ಎ.14: ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಬೆಳಗ್ಗೆ 9 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ

14 Apr 2026 2:16 pm
14 Apr 2026 2:10 pm
ಹಿಝ್ಬುಲ್ಲಾ ನಿಶ್ಯಸ್ತ್ರೀಕರಣಕ್ಕೆ ಸಮಯ ಹಿಡಿಯಲಿದೆ: ಇಸ್ರೇಲ್‌ನೊಂದಿಗಿನ ಮಾತುಕತೆಗೆ ಮುನ್ನ ಲೆಬನಾನ್ ಸಚಿವರ ಹೇಳಿಕೆ

ವಾಷಿಂಗ್ಟನ್: ಹಿಝ್ಬುಲ್ಲಾ ನಿಶ್ಯಸ್ತ್ರೀಕರಣಕ್ಕೆ ಸಮಯ ಹಿಡಿಯಲಿದೆ ಎಂದು ಲೆಬನಾನ್ ಸಂಸ್ಕೃತಿ ಸಚಿವ ಘಾಸನ್ ಸಲೇಂ ಹೇಳಿದ್ದಾರೆ. ಇಂದು ಅಮೆರಿಕದ ವಾಷಿಂಗ್ಟನ್‌ ನಲ್ಲಿ ಇಸ್ರೇಲ್‌ನೊಂದಿಗೆ ಆಯೋಜಿಸಲಾದ ಮಾತುಕತೆಗೆ ಮುನ್ನ ಅವ

14 Apr 2026 1:56 pm
ಸಿಂಧನೂರು : ವ್ಯಕ್ತಿ ಆತ್ಮಹತ್ಯೆ

ರಾಯಚೂರು: ವ್ಯಕ್ತಿಯೋರ್ವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರು ತಾಲ್ಲೂಕಿನ ಚೆನ್ನಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಾರಟಗಿ ಪಕ್ಕದ ರಾಘವೇಂದ್ರ ಕ್ಯಾಂಪಿನ ನಿವಾಸಿ ವೆಂಕಟೇಶ್ವರರಾವ

14 Apr 2026 1:56 pm
ಕಾಸರಗೋಡು : ಚಟ್ಟಂಚಾಲ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಾಸರಗೋಡು: ಚಟ್ಟಂಚಾಲ್ ಮಂಡಲಪ್ಪಾರ ಸಮೀಪ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಮಂಡಲಪ್ಪಾರ ನಿವಾಸಿ ಶಬೀರ್ (40) ಎಂದು ಗುರುತಿಸಲಾಗಿದೆ. ಇಲ್ಲಿನ ಸೇತುವೆಯೊಂದರ ಸಮೀಪ ಮೃತದೇಹ ಪತ್ತೆಯಾಗಿದ್ದು, ದೇಹದ

14 Apr 2026 1:52 pm
ಅನುದಾನಿತ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎ.15ರಿಂದ ಆರಂಭ

ಬೆಂಗಳೂರು : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ 2025–26ನೇ ಸಾಲಿನ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು

14 Apr 2026 1:45 pm
ಕಾರ್ಕಳ: ಬೋರ್ಕಲ್ಲುಗುಡ್ಡೆಯಲ್ಲಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕಾರ್ಕಳ, ಎ.14: ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಮಂಗಳವಾರ ರಕ್ಷಿಸಿದ್ದಾರೆ. ಬೇಟೆ ಅರಸಿ ಬಂದ ಚಿರತೆಯು ಬೋರ್ಕಲ್ಲುಗುಡ್ಡೆ ಕರಿಯ ಪೂಜಾರಿ ಎಂಬವರ ಮನೆಯ ಗದ್ದೆ ಸಮೀಪ

14 Apr 2026 1:42 pm
ಉಡುಪಿ: ಲಂಡನ್ ಮಹಿಳೆ ಹೆಸರಿನಲ್ಲಿ ಹೊಟೇಲ್ ಶೆಫ್‌ಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಉಡುಪಿ, ಎ.14: ಹೊಟೇಲ್ ಶೆಫ್‌ಗೆ ವಾಟ್ಸಾಪ್‌ನಲ್ಲಿ ಪರಿಚಯವಾದ ಲಂಡನ್‌ನ ಮಹಿಳೆಯೊಬ್ಬರು ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ಶೆಫ್ ಆಗಿ ಕೆಲಸ

14 Apr 2026 1:36 pm
ವಿಧಾನಸೌಧದಲ್ಲಿ ಅಂಬೇಡ್ಕರ್ ಜಯಂತಿ : ಸಿಎಂ ಸಿದ್ದರಾಮಯ್ಯರಿಂದ ಅಂಬೇಡ್ಕರ್ ಪ್ರಶಸ್ತಿ ಪ್ರದಾನ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಅ

14 Apr 2026 1:32 pm
ನಂತೂರು ರಸ್ತೆ ಅಪಘಾತ: ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

ಮಂಗಳೂರು : ಕಳೆದ ಶನಿವಾರ (ಎ.11) ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ತಾರಾಯಿತೋಟ ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ, ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ

14 Apr 2026 12:27 pm
Kalaburagi | ಸಂವಿಧಾನ‌ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಅವರ 135 ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ

14 Apr 2026 12:22 pm
Kalaburagi | ಸಂವಿಧಾನದ ಪಾವಿತ್ರ್ಯ ಕಾಪಾಡಬೇಕು: ಸಿದ್ಧಬಸವ ದೇವರು ಕರೆ

ಕಲಬುರಗಿ: ಅಂಬೇಡ್ಕರ್ ದಲಿತರು, ದೀನರು ಹಾಗೂ ಅಸ್ಪೃಶ್ಯರಿಗೆ ಮತಾಧಿಕಾರ ನೀಡಿದರೂ, ಪ್ರಸ್ತುತ ರಾಜಕಾರಣಿಗಳು ಅದನ್ನು ದುರುಪಯೋಗಪಡಿಸಿ ಅದರ ಪಾವಿತ್ರ್ಯ ಹಾಳು ಮಾಡುತ್ತಿದ್ದಾರೆ ಎಂದು ಬೆಳಗಾವಿಯ ಯಮಕನಮರಡಿಯ ಶ್ರೀ ಸಿದ್ಧಬಸವ

14 Apr 2026 12:18 pm
Kalaburagi | ಜಾಗತಿಕ ಚಿಂತಕರಾಗಿ ಅಂಬೇಡ್ಕರ್ : ಪ್ರೊ.ಬಿ.ಕೆ.ಪಂಡಿತ್

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಂದು ಜಾಗತಿಕ ಚಿಂತಕರಾಗಿ ಹೊರಹೊಮ್ಮಿದ್ದು, ಅವರ ಶಿಕ್ಷಣ, ಜ್ಞಾನ ಮತ್ತು ಚಿಂತನೆಗೆ ವಿಶ್ವಮಟ್ಟದಲ್ಲಿ ಗೌರವ ವ್ಯಕ್ತವಾಗುತ್ತಿದೆ ಎಂದು ಸೇಡಂ ಸರಕಾರಿ ಪ್ರಥಮ ದರ್ಜೆ

14 Apr 2026 12:13 pm
Shivamogga | ಗಾಂಜಾ ಮಾರಾಟ ಆರೋಪ : ಓರ್ವನ ಬಂಧನ

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಚಿಕ್ಕಲ್ ಬಡಾವಣೆ ನಿವಾಸಿ ಮಹಮ್ಮದ್ ಆಂಬ್ರೋಸ್ (50) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಎ.12 ರಂದ

14 Apr 2026 11:55 am
ಮಂಗಳೂರು| ಆರಿಫ್ ಕೊಲೆ ಪ್ರಕರಣ: ಮೂವರು ಪೊಲೀಸ್‌ ವಶಕ್ಕೆ

ಉಳ್ಳಾಲ: ತೊಕ್ಕೊಟ್ಟುವಿನಲ್ಲಿ ನಡೆದ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅರ್ಷದ್, ಪುಚ್ಚೆ ನಿಸಾಕ್, ಜುನೈದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು,

14 Apr 2026 11:54 am
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಬೆಂಗಳೂರು : ದಾವಣಗೆರೆ ದಕ್ಷಿಣ ಉಪಚುಣಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್

14 Apr 2026 11:45 am
ಕಲಬುರಗಿ : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವ

14 Apr 2026 11:44 am
ಕಲಬುರಗಿ : ನಿಂತಿದ್ದ ಟಿಪ್ಪರ್‌ಗೆ ಬೈಕ್ ಢಿಕ್ಕಿ; ಸವಾರ ಮೃತ್ಯು

ಕಾಳಗಿ: ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡದ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಹಳಗೇರಾ ಗ್ರ

14 Apr 2026 11:37 am
ಚಿಕ್ಕಮಗಳೂರು : ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಸೀರೆ ಕೊರಳಿಗೆ ಸಿಲುಕಿ ಬಾಲಕಿ ಮೃತ್ಯು

ಚಿಕ್ಕಮಗಳೂರು: ಮನೆಯಲ್ಲಿ ಸೀರೆಯಿಂದ ಮಾಡಿದ ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಸೀರೆ ಕೊರಳಿಗೆ ಸಿಲುಕಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹೆಬ್ಬಳ್ಳಿ ಗ್ರ

14 Apr 2026 11:24 am
ಅಂಬೇಡ್ಕರ್ ಅಲ್ಪಸಂಖ್ಯಾತರ ಹಕ್ಕುಗಳ ಮಹಾ ರಕ್ಷಕ

ಅಂಬೇಡ್ಕರ್ ಸಂವಿಧಾನ: ಅಲ್ಪಸಂಖ್ಯಾತರಿಗೆ ನ್ಯಾಯದ ಭದ್ರ ಕೋಟೆ

14 Apr 2026 11:24 am
Uttar Pradesh | ನೋಯ್ಡಾದಲ್ಲಿ ಸಂಬಳಕ್ಕಾಗಿ ನಡೆದ ಪ್ರತಿಭಟನೆಯ ಬಳಿಕ UPಯಲ್ಲಿ ಕನಿಷ್ಠ ವೇತನ ಹೆಚ್ಚಳ

ಲಕ್ನೋ, ಎ.14: ನೋಯ್ಡಾಯಲ್ಲಿ ಕಾರ್ಖಾನೆ ಕಾರ್ಮಿಕರು ಹೆಚ್ಚಿನ ವೇತನ ಹಾಗೂ ಉತ್ತಮ ಕೆಲಸದ ವಾತಾವರಣಕ್ಕಾಗಿ ಆಗ್ರಹಿಸಿ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ವಿವಿಧ ಕಾರ್ಮಿಕ ವರ್ಗಗಳಿಗೆ ಕನಿಷ್ಠ ವೇತ

14 Apr 2026 10:50 am
ಅಂಬೇಡ್ಕರ್ ಅರ್ಥಚಿಂತನೆ

ಇಂದು ಅಂಬೇಡ್ಕರ್ ಜನ್ಮದಿನ

14 Apr 2026 10:06 am
ಅಂಬೇಡ್ಕರ್ ಕನಸಿನ ‘ಶಿಕ್ಷಣ’

‘‘ಸಾಧ್ಯವಿದ್ದ ಎಲ್ಲ ವಿಧಾನಗಳಿಂದ ಶಿಕ್ಷಣವನ್ನು ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಲಭ್ಯವಾಗುವಂತೆ ಮಾಡಬೇಕು. ಈ ವಾದವನ್ನು ನಾನು ಮುಂದಿಡುತ್ತಿರುವುದಕ್ಕೆ ಕಾರಣವೆಂದರೆ ಸಮಾಜದ ಕೆಳವರ್ಗದವರು ಹೈಸ್ಕೂಲು, ಮಿಡಲ್ ಸ್ಕೂಲುಗಳಲ

14 Apr 2026 9:59 am
ಒಂದೊಮ್ಮೆ ಬಾಬಾಸಾಹೇಬರು ಹುಟ್ಟದಿದ್ದರೆ...?

ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಅಪಾರ ವಿದ್ವತ್ತು, ಪಾಂಡಿತ್ಯದಿಂದ ಭಾರತದ ಚರಿತ್ರೆಯನ್ನೇ ಬದಲಾಯಿಸಿಬಿಟ್ಟರು. ಸಮಾಜದ ಎಲ್ಲಾ ಕೆಟ್ಟ ಸಂಪ್ರದಾಯಗಳ ಸಂಕೋಲೆಯನ್ನು ಕಿತ್ತೊಗೆದು ನೂರಾರು ಜನರನ್ನು ಬಂ‘ನದಿಂದ ಬಿಡುಗಡೆಗ

14 Apr 2026 9:40 am
ಅವಾಂತರಕಾರಿ ಮತ್ತು ಕುಲಾಂತರಿ ಮ್ಯಾಗ್ನೆಟ್ ಶಾಲೆಗಳು

‘ತಮ್ಮ ಹತ್ತಿರದ ವಾಸ ಪರಿಸರ ಅಥವಾ ನೆಲೆಯ ವ್ಯಾಪ್ತಿಯಲ್ಲಿಯೇ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ದೊರೆಯುವಂತಾಗಬೇಕೆಂಬುದೇ ಸಂವಿಧಾನದ 21(ಎ) ಪರಿಚ್ಛೇದದ ಆಶಯ’ ಎಂಬುದು ತಜ್ಞರ ಅಭಿಮತ. ಆದರೆ ರಾಜ್ಯ ಸರಕಾರವು ಮ್ಯಾಗ್ನೆಟ್ ಶಾಲೆಗಳನ

14 Apr 2026 9:40 am
14 Apr 2026 8:37 am
ಪೋಪ್ ಕುರಿತು ಟೀಕೆ: ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸಿದ ಇಟಲಿಯ ಪ್ರಧಾನಿ ಮೆಲೋನಿ

ರೋಮ್, ಏ.14: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪೋಪ್ ಲಿಯೋ ಕುರಿತು ಮಾಡಿದ್ದ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ, ಟ್ರಂಪ್ ಹೇಳಿಕೆಗಳನ್ನು ಖಂಡಿಸಿದ್ದಾರೆ. ಟ್ರಂಪ್ ವಿರುದ್ಧ ಮೆಲೋನ

14 Apr 2026 8:30 am
ಮೋದಿ ಆಹ್ವಾನ ಸ್ವೀಕರಿಸಿ ಭಾರತ ಭೇಟಿಗೆ ನೇಪಾಳ ಪ್ರಧಾನಿ ನಿರ್ಧಾರ

ಹೊಸದಿಲ್ಲಿ: ದೇಶದಲ್ಲಿ ವಿಐಪಿ ಸಂಸ್ಕೃತಿ, ಕ್ಯಾಂಪಸ್ ಮತ್ತು ಆಡಳಿತ ವ್ಯವಸ್ಥೆಯಲ್ಲಿ ರಾಜಕೀಯ ಪ್ರಭಾವ, ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಬಡವರಿಗೆ ಉಚಿತ ಆರೋಗ್ಯ ಸೌಲಭ್ಯ, ಮಹಿಳೆಯರಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಮತ್ತು ಪ

14 Apr 2026 7:39 am
ಇರಾನ್ ನ ಕಚ್ಚಾತೈಲ ಹೊತ್ತ ಎರಡು ಹಡಗುಗಳು ಭಾರತಕ್ಕೆ

ಹೊಸದಿಲ್ಲಿ: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಶಾಂತಿಸ್ಥಾಪನೆ ಪ್ರಯತ್ನಗಳು ಫಲ ನೀಡದೇ ಅನಿಶ್ಚಿತತೆ ಮುಂದುವರಿದಿದ್ದರೂ, ಇರಾನ್ ನಿಂದ ಕಚ್ಚಾತೈಲ ಹೊತ್ತ ಎರಡು ಟ್ಯಾಂಕರ್ ಗಳು ಭಾರತೀಯ ಬಂದರುಗಳಿಗೆ ಬಂದಿಳಿದಿವೆ. 2019

14 Apr 2026 7:29 am
ಇರಾನ್ ನ ಕಚ್ಚಾತೈಲ ಹೊತ್ತ ಎರಡು ಟ್ಯಾಂಕರ್ ಹಡಗುಗಳು ಭಾರತಕ್ಕೆ

ಹೊಸದಿಲ್ಲಿ: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಶಾಂತಿಸ್ಥಾಪನೆ ಪ್ರಯತ್ನಗಳು ಫಲ ನೀಡದೇ ಅನಿಶ್ಚಿತತೆ ಮುಂದುವರಿದಿದ್ದರೂ, ಇರಾನ್ ನಿಂದ ಕಚ್ಚಾತೈಲ ಹೊತ್ತ ಎರಡು ಟ್ಯಾಂಕರ್ ಗಳು ಭಾರತೀಯ ಬಂದರುಗಳಿಗೆ ಬಂದಿಳಿದಿವೆ. 2019

14 Apr 2026 7:29 am
ಭಾರತದ ನೌಕಾಯಾನಕ್ಕೆ ಬೆಂಬಲ: ಅಮೆರಿಕ ದಿಗ್ಬಂಧನದ ನಡುವೆಯೇ ಇರಾನ್ ಘೋಷಣೆ

ಟೆಹರಾನ್: ಭಾರತದ ಜತೆ ಉತ್ತಮ ಸಂಪರ್ಕ ಹೊಂದಿರುವ ಇರಾನ್, ಹಾರ್ಮುಝ್ ಜಲಸಂಧಿಯ ಮೂಲಕ ಭಾರತದ ಹಡಗುಗಳು ಸರಾಗವಾಗಿ ಸಾಗಲು ಅವಕಾಶ ಮಾಡಿಕೊಡುವುದಾಗಿ ಇರಾನ್ ಪ್ರಕಟಿಸಿದೆ. ಹಾರ್ಮುಝ್ ಜಲಸಂಧಿ ಮೂಲಕ ಭಾರತೀಯ ಹಡಗುಗಳು ಹಾದುಹೋಗುವಾ

14 Apr 2026 7:19 am
ಪಿಯುಸಿಯ ಎರಡೂ ಪರೀಕ್ಷೆಗಳಲ್ಲಿ ಪಡೆದ ಅಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಎರಡು ಪರೀಕ್ಷೆಗಳ ಪೈಕಿ ಯಾವ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆಯುತ್ತಾರೋ, ಆ ಅಂಕಗಳನ್ನೇ ಸಿಇಟಿ ಪರೀಕ್ಷೆಯ ಫಲಿತ

14 Apr 2026 12:07 am
1700 ಕೋಟಿ ರೂ. ಗಳಿಕೆಯ ದಾಖಲೆ ನಿರ್ಮಿಸಿದ ಮೊದಲ ಹಿಂದಿ ಚಿತ್ರ ʼಧುರಂಧರ್ 2ʼ!

ಮುಂಬೈ: 'ಧುರಂಧರ್2: ದಿ ರಿವೇಂಜ್' ಚಿತ್ರ ನಾಲ್ಕನೇ ವಾರಾಂತ್ಯದಲ್ಲಿ 1700 ಕೋಟಿ ರೂಪಾಯಿ ಗಳಿಕೆಯ ಗಡಿ ದಾಟಿದ್ದು, ಈ ಮೈಲುಗಲ್ಲು ಸ್ಥಾಪಿಸಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಯಾಗಿದೆ. ನಾಲ್ಕನೇ ವಾ

14 Apr 2026 12:04 am
Ponnampet | ಧರಣಿನಿರತರು ಬಳಸುತ್ತಿದ್ದ ಬಾವಿ ನೀರನ್ನು ಕಲುಷಿತಗೊಳಿಸಿದ ಕಿಡಿಗೇಡಿಗಳು

ಮಡಿಕೇರಿ : ನಿವೇಶನಕ್ಕಾಗಿ ಒತ್ತಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಡ ಕುಟುಂಬಗಳು ಬಳಸುತ್ತಿದ್ದ ಬಾವಿ ನೀರನ್ನು ಕಿಡಿಗೇಡಿಗಳು ಕಲುಷಿತಗೊಳಿಸಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯತ್ ವ್

14 Apr 2026 12:04 am
ಫ್ಲೈಟ್ ಮೋಡ್ ಕ್ಲಿಕ್, 10 ಗಂಟೆಗಳ ‘ಡಿಜಿಟಲ್ ಅರೆಸ್ಟ್’ ಸ್ಟಾಪ್; ಪೋಷಕರನ್ನು ರಕ್ಷಿಸಿದ 8ನೇ ತರಗತಿ ಬಾಲಕನ ಚಾಕಚಕ್ಯತೆ!

ಬರೇಲಿ: ಸೈಬರ್ ವಂಚಕರ ‘ಡಿಜಿಟಲ್ ಅರೆಸ್ಟ್’ ತಂತ್ರಕ್ಕೆ ಸಿಲುಕಿದ್ದ ತನ್ನ ಪೋಷಕರನ್ನು 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಮಯೋಚಿತವಾಗಿ ಫೋನ್ ಅನ್ನು ಫ್ಲೈಟ್ ಮೋಡ್‌ ಗೆ ಹಾಕಿ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಪ್ರೇಮ್

14 Apr 2026 12:00 am
ಎಲ್ಲೇ ಇದ್ದರೂ ಸಮಾನತೆ ಕಾಪಾಡಿಕೊಳ್ಳುತ್ತೇನೆ : ದುನಿಯಾ ವಿಜಯ್

ಬೆಂಗಳೂರು : ನಾನು ಎಲ್ಲೇ ಇದ್ದರೂ ಸಮಾನತೆಯನ್ನು ಕಾಪಾಡಿಕೊಳ್ಳುತ್ತೇನೆ. ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತಾ, ಸಮಾನವಾಗಿ ಮಾತನಾಡಿಸುತ್ತೇನೆ. ಜೀವನದಲ್ಲಿ ಯಾರೂ ಬಡವರಾಗಿ ಬದುಕಬಾರದು. ಎಲ್ಲರೂ ಶಿಕ್ಷಣ ಪಡೆಯಬೇಕು ಎಂದು ನ

13 Apr 2026 11:50 pm
ಬೆಂಗಳೂರು-ಮುಂಬೈ ʼವಂದೇ ಭಾರತ್ ಸ್ಲೀಪರ್ ರೈಲುʼ ಸಂಚಾರಕ್ಕೆ ಅಸ್ತು

ಹೊಸದಿಲ್ಲಿ : ಐಟಿ-ಸಿಟಿ ಬೆಂಗಳೂರಿನಿಂದ ವಾಣಿಜ್ಯ ನಗರಿ ಮುಂಬೈಗೆ ನೂತನ ‘ವಂದೇ ಭಾರತ್ ಸ್ಲೀಪರ್ ರೈಲು’ ಸಂಚಾರಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸಂಪರ್ಕಕ್ಕೆ ಅನುಕೂಲ

13 Apr 2026 11:46 pm