SENSEX
NIFTY
GOLD
USD/INR

Weather

24    C
...
‘ನವೀಕರಿಸಬಹುದಾದ ಇಂಧನ ನವೋದ್ಯಮಕ್ಕೆ ಉತ್ತೇಜನ’ | ಆಸ್ಟೇಲಿಯಾದ ನ್ಯೂ ಸೌತ್ ವೇಲ್ಸ್ ವಿವಿ, ಐಐಎಸ್‍ಸಿ, ಐಐಎಂಬಿ ಜತೆ ಕರ್ನಾಟಕ ಒಪ್ಪಂದ

ಬೆಂಗಳೂರು : ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್‍ ಅಪ್‍ಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯ, ಬೆಂಗಳೂರಿನ ಐಐ

3 Apr 2026 12:14 am
‘ಭೀಮಣ್ಣ ಖಂಡ್ರೆ ಪ್ರಶಸ್ತಿ’ಗೆ ರಾಮು ಪಾಟೀಲ್‌ ಆಯ್ಕೆ : ಶಿವಾನಂದ ತಗಡೂರು

ಬೆಂಗಳೂರು : ಸ್ವಾತಂತ್ರ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಹೆಸರಿನಲ್ಲಿ ಅವರ ಪುತ್ರ, ಸಚಿವ ಈಶ್ವರ ಖಂಡ್ರೆ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ 3 ಲಕ್ಷ ರೂ.ದತ್ತಿ ನಿಧಿ ಸ್ಥಾಪನೆ ಮಾಡಿದ್ದು, ಮೊದಲ ಪ್ರಶಸ್ತಿಗೆ ದಿ ನ್ಯೂ ಇ

3 Apr 2026 12:08 am
ಫಿಡೆ ಚೆಸ್ ಕ್ಯಾಂಡಿಡೇಡ್ಸ್ ಟೂರ್ನಿ: ಫ್ಯಾಬಿಯಾನೊಗೆ ಸೋಲಿನ ಕಹಿ ಉಣಿಸಿದ ಸಿಂದಾರೋವ್

ಚೆನ್ನೈ: ಉಜ್ಬೇಕಿಸ್ತಾನದ 20ರ ವಯಸ್ಸಿನ ಆಟಗಾರ ಜಾವೋಖಿರ್ ಸಿಂದಾರೋವ್ ಬುಧವಾರ ಸೈಪ್ರಸ್ ನಲ್ಲಿ ನಡೆದ ಫಿಡೆ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ವಿಶ್ವದ ನಂ.3ನೇ ಆಟಗಾರ ಫ್ಯಾಬಿಯಾನೊ ಕರುವಾನಾರನ್ನು ಸೋಲ

3 Apr 2026 12:08 am
ಕೆಪಿಸಿಎಲ್‍ನಲ್ಲಿ 233 ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ : ಗೌರವ್ ಗುಪ್ತ

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ದಲ್ಲಿ ಭರ್ತಿ ಮಾಡಲಾಗುತ್ತಿರುವ 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ ಕೌನ್ಸ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾ

3 Apr 2026 12:03 am
ಬ್ರಿಟಿಷರು, ಅಂಬೇಡ್ಕರ್ ಸಹಾಯದಿಂದ ಬುದ್ಧ ಮತ್ತೆ ಪ್ರಚಲಿತಕ್ಕೆ ಬಂದ : ಮೂಡ್ನಾಕೂಡು ಚಿನ್ನಸ್ವಾಮಿ

ಮೈಸೂರು : ಬ್ರಿಟಿಷರು ಮತ್ತು ಅಂಬೇಡ್ಕರ್ ಅವರ ಸಹಾಯದಿಂದ ಭಾರತದಲ್ಲಿ ಬುದ್ದ ಮತ್ತೆ ಪ್ರಚಲಿತಕ್ಕೆ ಬಂದ ಎಂದು ಚಿಂತಕ ಹಾಗೂ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಇನ್‌ಸ್ಟ್ಟಿಟ್ಯೂಟ್ ಅಫ್ ಇಂಜಿನಿ

2 Apr 2026 11:58 pm
ಕುಕನೂರು | ಮಠದ ಜಮೀನಿನಲ್ಲಿ ಸರಕಾರಿ ಕಟ್ಟಡ ನಿರ್ಮಾಣಕ್ಕೆ ವಿರೋಧ : ಭಕ್ತರ ಆಕ್ರೋಶ

ಕುಕನೂರು : ಪಟ್ಟಣದ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಗುದ್ನೇಶ್ವರ ಮಠದ ರುದ್ರಮುನೀಶ್ವರ ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಹುಬ್ಬಳ್ಳಿ-ಧಾರವಾಡ ಭಾಗದ ಭಕ್ತರು ತೀವ್ರ ಆಕ್ರೋಶ ವ್ಯಕ್ತಪ

2 Apr 2026 11:58 pm
ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‍ನ ಹಿರಿಯ ಅಧಿಕಾರಿಗೆ ಗಾಯ

ಟೆಹ್ರಾನ್: ಶಾಂತಿ ಮಾತುಕತೆಯಲ್ಲಿ ಭಾಗಿಯಾಗಿದ್ದ ಇರಾನ್‍ನ ಹಿರಿಯ ಅಧಿಕಾರಿ ಕಮಲ್ ಖರಾಜಿ ಅವರು ಶಂಕಿತ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸಂಭಾವ್ಯ ಶಾಂತಿ ಮಾತುಕತೆಯ ಬಗ್ಗೆ ಪಾಕಿ

2 Apr 2026 11:53 pm
ಚಿಕ್ಕಬಳ್ಳಾಪುರದಲ್ಲಿ ಮೂರು ಪ್ರತ್ಯೇಕ ಅಪಘಾತಗಳು; ನವವಿವಾಹಿತೆ ಸಹಿತ ಇಬ್ಬರ ಮೃತ್ಯು, ಹಲವರಿಗೆ ಗಾಯ

ಚಿಕ್ಕಬಳ್ಳಾಪುರ : ತಾಲೂಕಿನಲ್ಲಿ ವಿವಿಧೆಡೆ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನವವಿವಾಹಿತೆ ಸೇರಿ ಇಬ್ಬರು ಮೃತಪಟ್ಟಿದ್ದು,ಹಲವರು ಗಾಯಗೊಂಡಿದ್ದಾರೆ ಹಲವು ವಾಹನಗಳು ಜಖಂಗೊಂಡಿರುವುದಾಗಿ ವರದಿಯಾಗಿದೆ. ಜಾತ್ರೆಗ

2 Apr 2026 11:53 pm
ಕುಕನೂರು | ಗ್ರಾಮ-1 ಯೋಜನೆಗೆ ಅರ್ಜಿ ಆಹ್ವಾನ

ಕುಕನೂರು : ತಾಲೂಕಿನ ಮಂಗಳೂರು, ಭಾನಾಪುರ ಹಾಗೂ ಕುದರಿಮೋತಿ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಗ್ರೇಡ್-2 ಇಂದ ಗ್ರೇಡ್-1ಕ್ಕೆ ನವೀಕರಿಸಲಾದ ಹಾಗೂ ಹತ್ತ

2 Apr 2026 11:50 pm
200ನೇ IPL ಪಂದ್ಯವನ್ನಾಡಿದ 11ನೇ ಆಟಗಾರ ಅಜಿಂಕ್ಯ ರಹಾನೆ

ಕೋಲ್ಕತಾ: ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ತನ್ನ 200ನೇ ಐಪಿಎಲ್ ಪಂದ್ಯವನ್ನಾಡಿದ್ದಾರೆ. ಪಂದ್ಯಾವಳಿಯ ಇತಿಹಾಸದಲ್ಲಿ 200 ಪಂದ್ಯಗಳನ್ನಾಡಿದ 11ನೇ ಆಟಗಾ

2 Apr 2026 11:50 pm
Chamarajanagar | ಪ್ರೇಮಿಗಳಿಬ್ಬರು ಆತ್ಮಹತ್ಯೆ

ಚಾಮರಾಜನಗರ: ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯತ್‌ನ ಗೇರಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು

2 Apr 2026 11:49 pm
ಎ.4ರಂದು ಯಲಬುರ್ಗಾ ನೂತನ ನ್ಯಾಯಾಲಯದ ಸಂಕೀರ್ಣ ಉದ್ಘಾಟನೆ

ಯಲಬುರ್ಗಾ : ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣವನ್ನು ಏಪ್ರಿಲ್ 4, 2026ರಂದು ಶನಿವಾರ ಉದ್ಘಾಟಿಸಲಾಗುವುದು ಎಂದು ನ್ಯಾಯಾಧೀಶರಾದ ಜೆ. ರಂಗಸ್ವಾಮಿ ತಿಳಿಸಿದ್ದಾರೆ. ಸುಮಾರು 18 ಕೋಟಿ ರೂ. ವೆಚ್ಚದಲ್ಲಿ

2 Apr 2026 11:49 pm
ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮಾಧ್ಯಮಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್‌ಗೆ ದರ್ಶನ್ ಅರ್ಜಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯದ ನಿರ್ಬಂಧ ಆದೇಶವನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ (ಚಾನಲ್) ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇ

2 Apr 2026 11:45 pm
CAPF ಮಸೂದೆ 2026 ವಿರುದ್ಧ ನಿವೃತ್ತ ಅಧಿಕಾರಿಗಳೇಕೆ ಪ್ರತಿಭಟನೆ ನಡೆಸುತ್ತಿದ್ದಾರೆ? ಏನಿದು ವಿವಾದ?

ರಾಜ್ಯಸಭೆಯಲ್ಲಿ ಮಂಡಿಸಲಾದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಾಮಾನ್ಯ ಆಡಳಿತ) ಮಸೂದೆ, 2026 (CAPF), ಮಹತ್ವದ ಚರ್ಚೆಗೆ ನಾಂದಿ ಹಾಡಿದೆ. ಪ್ರಸ್ತಾವಿತ ಶಾಸನವು CAPF ಗಳಲ್ಲಿ ಹಿರಿಯ ನಾಯಕತ್ವದ ಸ್ಥಾನಗಳಲ್ಲಿ ಗಣನೀಯ ಪಾಲನ್ನು ಭಾರತೀಯ ಪೊ

2 Apr 2026 11:34 pm
ವ್ಯಕ್ತಿಗೆ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಹೇಳಲು ಒತ್ತಾಯ: ತನಿಖೆಯ ಮೇಲ್ವಿಚಾರಣೆಗೆ ಡಿಎಸ್‌ಪಿ ನೇಮಿಸಿದ ಒರಿಸ್ಸಾ ಹೈಕೋರ್ಟ್

ಭುವನೇಶ್ವರ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಪ್ರಕರಣದ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಮೇಲ್ವಿಚಾರಣೆ ಮಾಡಬೇಕೆಂದು ಒರಿಸ್ಸಾ ಹೈಕೋರ್ಟ್ ನಿರ್ದೇ

2 Apr 2026 11:30 pm
ಎಚ್.ಡಿ.ಕುಮಾರಸ್ವಾಮಿ-ಎಂ.ಚಂದ್ರಶೇಖರ್‌ ಪ್ರಕರಣದಲ್ಲಿ ಮಧ್ಯಸ್ಥಿಕೆದಾರರ ನೇಮಕಾತಿ : ಹೈಕೋರ್ಟ್

ಬೆಂಗಳೂರು : ಲೋಕಾಯುಕ್ತ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹಾಗೂ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್‌ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸ

2 Apr 2026 11:27 pm
ಗ್ಯಾಸ್ ಸಿಲಿಂಡರ್ ಕೊರತೆ : ಕೊಟ್ಟೂರಿನಲ್ಲಿ ಗ್ರಾಹಕರ ಪರದಾಟ

ಕೊಟ್ಟೂರು (ವಿಜಯನಗರ): ಪಟ್ಟಣದ ಶ್ರೀ ವೆಂಕಟಸಾಯಿ ಗ್ಯಾಸ್ ಕಂಪನಿಯಲ್ಲಿ ಗ್ಯಾಸ್ ಸಿಲಿಂಡರ್ ಸಮಯಕ್ಕೆ ಸಿಗದೆ ಗ್ರಾಹಕರು ಬೇಸರಗೊಂಡು ಮನೆಗೆ ಹಿಂತಿರುಗಿದ ಘಟನೆ ಗುರುವಾರ ನಡೆದಿದೆ. ಗ್ಯಾಸ್ ಸಿಲಿಂಡರ್ ಪಡೆಯಲು ದಿನಪೂರ್ತಿ ಕರೆ

2 Apr 2026 11:23 pm
ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿಗಾಗಿ ಕರಡು ಅಧಿಸೂಚನೆ ಪ್ರಕಟಿಸಿದ್ದು, ಅಧಿಸೂಚನೆ ಪ್ರಕಟವಾದ 30 ದಿನಗಳಲ್ಲಿ ಆಯಾ ನಗರ ಪಾಲಿಕೆಗಳಲ್ಲಿ ಆಕ್ಷೇಪಣೆ ಹಾಗೂ ಸಲಹೆಗಳನ್ನು ಅವಕಾಶ ಕಲ್ಪಿಸಲಾಗಿದೆ

2 Apr 2026 11:21 pm
IPL 2026 | ಕೋಲ್ಕತ್ತದ ವಿರುದ್ಧ ಹೈದರಾಬಾದ್‌ಗೆ ಭರ್ಜರಿ ಜಯ

ಕೋಲ್ಕತ್ತಾ : ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿರುದ್ಧ ಹೈದರಾಬಾದ್ ತಂಡವು 65 ರನ್‌ಗಳ ಜಯಗಳಿಸಿದೆ

2 Apr 2026 11:21 pm
ಎಲ್ಲ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ನೀತಿ ಜಾರಿಯಲ್ಲಿದೆ : ಮಧುಬಂಗಾರಪ್ಪ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುಷಿಪಡಿಸಲು ಬಿಜೆಪಿಯವರು ಹಿಂದಿ ಪರವಾಗಿ ಮಾತನಾಡುವುದು ಸರಿಯಲ್ಲ. ಏಕೆಂದರೆ ಬಹುತೇಕ ಎಲ್ಲ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ನೀತಿ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷ

2 Apr 2026 11:19 pm
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್‍ಗೆ ಎಐ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಡಯಾಲಿಸಿಸ್ ಯೋಜನೆಯನ್ನು ಬಲಪಡಿಸುವ ಉದ್ದೇಶದಿಂದ ಎಐ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆಯನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಪರಿಚಯಿಸಲಾಗಿದೆ. ಇದರ ಉಪಯೋಗವನ್ನು ಎರಡು ತಿಂಗಳ ಕಾಲ ಪರಿಶೀಲಿಸಿ, ನಂತರ

2 Apr 2026 11:09 pm
ಮಧ್ಯಪ್ರಾಚ್ಯದಲ್ಲಿ ಸಂಘರ್ಷ | ಶಾಂತಿ ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದ ರಶ್ಯ

ಮಾಸ್ಕೊ: ಮಧ್ಯಪ್ರಾಚ್ಯದಲ್ಲಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧವಿರುವುದಾಗಿ ರಶ್ಯ ಗುರುವಾರ ಘೋಷಿಸಿದೆ. ಈ ಮಧ್ಯೆ, ಸಂಭಾವ್ಯ ಕದನ ವಿರಾಮಕ್ಕೆ 4 ಷರತ್ತುಗಳನ್ನು ಇರ

2 Apr 2026 11:02 pm
ರಾಜ್ಯಸಭಾ ಉಪನಾಯಕ ಸ್ಥಾನದಿಂದ ವಜಾ; ಎಮೋಜಿಯೊಂದಿಗೆ ವೀಡಿಯೊ ಪೋಸ್ಟ್ ಮಾಡಿದ ರಾಘವ್ ಚಡ್ಡಾ!

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ಉಪ ನಾಯಕ ಸ್ಥಾನದಿಂದ ಸಂಸದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಿದ ಬಳಿಕ, ಅವರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಹಂಚುವ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಚಡ್ಡಾ ಹ

2 Apr 2026 10:58 pm
ನಮ್ಮದು ಮಹಾತ್ಮ ಗಾಂಧಿಯವರ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆಯ ಹಿಂದುತ್ವ: ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಕಾಂಗ್ರೆಸ್ ಪಕ್ಷ ಸರ್ವ ಧರ್ಮ, ಸಕಲ ಜಾತಿಯವರನ್ನೂ ಜೊತೆಗೆ ಕರೆದುಕೊಂಡು ಹೋಗುವ ಪಕ್ಷವಾಗಿದ್ದು, ಮಹಾತ್ಮ ಗಾಂಧಿ ಹೇಳುವ ಹಿಂದುತ್ವವನ್ನು, ಅಧ್ಯಾತ್ಮವನ್ನು ಪಾಲಿಸುವ ಪಕ್ಷ. ಬಿಜೆಪಿ ನಾಥೂರಾಮ್ ಗೋಡ್ಸೆಯ ಹಿಂದುತ್

2 Apr 2026 10:54 pm
ಪತಿಯಿಂದ ವರದಕ್ಷಿಣೆ ಕಿರುಕುಳ ಆರೋಪ: ಟೆಕ್ಕಿ ಯುವತಿ ಆತ್ಮಹತ್ಯೆ

ಹೈದರಾಬಾದ್: ಹೆಚ್ಚುವರಿ ವರದಕ್ಷಿಣೆ ತರುವಂತೆ ಪತಿಯ ಕಿರುಕುಳದಿದ ನೊಂದ ಬಿಹಾರದ 26 ವರ್ಷ ವಯಸ್ಸಿನ ಸಾಫ್ಟ್ವೇರ್ ಎಂಜಿನಿಯರ್ ಯುವತಿಯೊಬ್ಬರು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ಸೈಬರಾಬಾದ್ ಪ್ರದೇಶದಲ್ಲಿ ನಡೆದಿದೆ.

2 Apr 2026 10:53 pm
2003ರಲ್ಲಿ NCP ನಾಯಕನ ಕೊಲೆ ಪ್ರಕರಣ |ಮಾಜಿ ಸಿಎಂ ಅಜಿತ್ ಜೋಗಿ ಪುತ್ರ ಅಮಿತ್ ಜೋಗಿ ದೋಷಿ: ಚತ್ತೀಸ್ಗಡ ಹೈಕೋರ್ಟ್ ತೀರ್ಪು

ರಾಯ್ಪುರ: ಎನ್ಸಿಪಿ ಪಕ್ಷದ ಖಜಾಂಚಿ ರಾಮಾವತಾರ್ ಜಗ್ಗಿ ಅವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಚತ್ತೀಸ್ಗಡದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿ ಅವರನ್ನು ದೋಷಿಯೆಂದು ಪರಿಗಣಿಸಿ ಹೈಕೋರ್ಟ್ ಗುರುವಾ

2 Apr 2026 10:49 pm
ವಿಜಯನಗರ | ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಪಿಎಸ್‌ಐ ಕೋದಂಡಪಾಣಿ ಅವರಿಗೆ ಮುಖ್ಯಮಂತ್ರಿ ಪದಕ

ಹೊಸಪೇಟೆ/ವಿಜಯನಗರ: ಹರಪನಹಳ್ಳಿ ಡಿವೈಎಸ್ಪಿ ಡಾ. ಸಂತೋಷ್ ಚೌವ್ಹಾಣ್ ಹಾಗೂ ಟಿಬಿ ಡ್ಯಾಂ ಪೊಲೀಸ್ ಠಾಣೆಯ ಪಿಎಸ್‌ಐ ಕೋದಂಡಪಾಣಿ ಅವರಿಗೆ ರಾಜ್ಯ ಸರ್ಕಾರವು ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿ ಗೌರವಿಸಿದೆ. ಈ ಪ್ರಶಸ್

2 Apr 2026 10:48 pm
ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ದಾಖಲಾತಿ ಶೇ.6.9ರಷ್ಟು ಕುಸಿತ

ಹೊಸದಿಲ್ಲಿ: ಅಮೆರಿಕದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣದಿಂದ ಹಿಡಿದು ವಿವಿ ಕೋರ್ಸ್ ಗಳವರೆಗೆ 5.5 ಲಕ್ಷಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಳೆದ ಸಾಲಿಗೆ ಹೋಲಿಸಿದರೆ 2026ರ ಫೆಬ್ರವರಿಯಲ್ಲಿ ಶೇ.6.9ರಷ್ಟು ಇಳಿಕ

2 Apr 2026 10:43 pm
ವಿಜಯನಗರ | ಪೊಲೀಸ್ ಧ್ವಜ ದಿನಾಚರಣೆ : ಶೌರ್ಯ, ತ್ಯಾಗ ಮತ್ತು ನಂಬಿಕೆಯ ಪ್ರತೀಕ : ಸಲೀಂ ಪಾಷಾ

ವಿಜಯನಗರ (ಹೊಸಪೇಟೆ) : ಪೊಲೀಸರ ಶೌರ್ಯ, ತ್ಯಾಗ ಮತ್ತು ಸಾರ್ವಜನಿಕರು ಅವರ ಮೇಲಿಟ್ಟ ನಂಬಿಕೆಯ ಪ್ರತೀಕ ದಿನವೇ ಪೊಲೀಸ್ ಧ್ವಜ ದಿನಾಚರಣೆ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಶ ಹೇಳಿದರು. ನಗರದ ಜಿಲ್ಲಾ ಪ

2 Apr 2026 10:41 pm
ಅಂತರ್ ರಾಷ್ಟ್ರೀಯ ಕ್ರಿಕೆಟ್ ನಿಂದ ದಕ್ಷಿಣ ಆಫ್ರಿಕಾದ ಬ್ಯಾಟರ್ ಡುಸೆನ್ ನಿವೃತ್ತಿ

ಡರ್ಬನ್: ದಕ್ಷಿಣ ಆಫ್ರಿಕಾದ ಸೀಮಿತ ಓವರ್ ಕ್ರಿಕೆಟ್ ತಂಡದ ಪ್ರಸಿದ್ಧ ಬ್ಯಾಟರ್ ರಾಸಿ ವಾನ್ಡೆರ್ ಡುಸೆನ್ ಅವರು ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದಾಗಿ ಗುರುವಾರ ಪ್ರಕಟಿಸಿದ್ದಾರೆ. 35ರ ಹರೆಯದ ಡುಸೆನ್ ಅವರ

2 Apr 2026 10:38 pm
ಕಾವೂರು: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕಾವೂರು: ಮೀನು ಹಿಡಿಯಲು ಹೋಗಿ ದೋಣಿ ಮಗುಚಿ ನದಿಯಲ್ಲಿ ನಾಪತ್ತೆಯಾಗಿದ್ದ ರಾಯಲ್ (27) ಎಂಬಾತನ ಮೃತದೇಹವು ಗುರುವಾರ ಪತ್ತೆಯಾಗಿದೆ. ಘಟನೆ ನಡೆದ 24 ಗಂಟೆಯ ಬಳಿ ದೋಣಿ ಮುಳುಗಿದ ಸ್ಥಳದಲ್ಲೇ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ

2 Apr 2026 10:36 pm
ಹರಪನಹಳ್ಳಿ | ಅದ್ದೂರಿಯಿಂದ ಜರುಗಿದ ಕೋಲಶಾಂತೆಶ್ವರ ರಥೋತ್ಸವ

ಹರಪನಹಳ್ಳಿ: ಪಂಚಗಣಾಧೀಶರಲ್ಲಿ ಒಬ್ಬರಾದ ಅರಸೀಕೆರೆ ಶ್ರೀ ಕೋಲಶಾಂತೆಶ್ವರ ರಥೋತ್ಸವವು ಗುರುವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಅರಸೀಕೆರೆಯ ಹೃದಯ ಭಾಗದಲ್ಲಿ ನಿರ್ಮಿಸಲಾದ ಆಕರ್ಷಕ ರಥವನ್ನು ಕೆಂ

2 Apr 2026 10:36 pm
ಪಶ್ಚಿಮ ಏಶ್ಯಾ ಸಂಘರ್ಷ ಹಿನ್ನೆಲೆ 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ ಮಾಡಿದ ಕೇಂದ್ರ ಸರಕಾರ

ಹೊಸದಿಲ್ಲಿ: ಪಶ್ಚಿಮ ಏಶ್ಯಾ ಸಂಘರ್ಷದಿಂದಾಗಿ ಉಂಟಾಗಿರುವ ಪೂರೈಕೆ ಅಡಚಣೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಗುರುವಾರ ಸುಮಾರು 40 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಜೂ.30ರವರೆಗೆ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವ

2 Apr 2026 10:33 pm
ಕಲಬುರಗಿ | ಸಿದ್ಧಗಂಗಾ ಮಠದ ಶ್ರೀಗೆ ಮರಣೋತ್ತರ ಭಾರತ ರತ್ನ ನೀಡಿ : ಡಾ.ಕೇದಾರಲಿಂಗಯ್ಯ ಹಿರೇಮಠ

ಕಲಬುರಗಿ: ತ್ರಿವಿಧ ದಾಸೋಹಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕು ಎಂದು ರೈತ ಪರ ಚಳವಳಿಗಾರ ಡಾ. ಕೇದಾರಲಿಂಗಯ್ಯ ಹಿರೇ

2 Apr 2026 10:27 pm
ಅದ್ದೂರಿಯಿಂದ ಜರುಗಿದ ಶಹಾಬಾದ್‌ ಶರಣಬಸವೇಶ್ವರ ರಥೋತ್ಸವ

ಶಹಾಬಾದ್‌: ನಗರದಲ್ಲಿ ಗುರುವಾರ ಮಹಾದಾಸೋಹಿ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವ ಅತ್ಯಂತ ವೈಭವ ಹಾಗೂ ಶ್ರದ್ಧಾ ಭಕ್ತಿಯಿಂದ ಜರುಗಿತು. ಸಾವಿರಾರು ಭಕ್ತರು ಈ ಧಾರ್ಮಿಕ ಮಹೋತ್ಸವಕ್ಕೆ ಸಾಕ್ಷಿಯಾದರು. ಶರ

2 Apr 2026 10:25 pm
ಹರಿದ್ವಾರ ಮುನ್ಸಿಪಲ್ ವ್ಯಾಪ್ತಿಯಲ್ಲಿ ಮಾಂಸ, ಮೊಟ್ಟೆಗಳ ನಿಷೇಧ ಸಾಧ್ಯತೆ

ಹರಿದ್ವಾರ (ಉತ್ತರಾಖಂಡ): ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಅರ್ಧ ಕುಂಭಮೇಳದ ಹಿನ್ನೆಲೆಯಲ್ಲಿ ತನ್ನ ಮುನ್ಸಿಪಲ್ ವ್ಯಾಪ್ತಿಯಲ್ಲಿ ಮಾಂಸ ಮತ್ತು ಮೊಟ್ಟೆಗಳನ್ನು ನಿಷೇಧಿಸಲು ಹರಿದ್ವಾರ ಮಹಾನಗರ ಪಾಲಿಕೆಯು (ಮನಪಾ) ಪರಿಗಣ

2 Apr 2026 10:22 pm
ಕಲಬುರಗಿ | ಸೈಬರ್ ವಂಚನೆ, ಮಾದಕ ಜಾಲ ವಿರುದ್ಧ ತಂತ್ರಜ್ಞಾನ ಬಳಕೆ ಅಗತ್ಯ: ಇಸ್ಮಾಯಿಲ್ ಶರೀಫ್

ಕಲಬುರಗಿ : ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಮಾದಕ ದ್ರವ್ಯ ಜಾಲದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಪೊಲೀಸ್ ಇಲಾಖೆ ತಂತ್ರಜ್ಞಾನದ ಸದುಪಯೋಗ ಮಾಡಿಕೊಳ್ಳಬೇಕು ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಮೊಹಮ್ಮದ್ ಇಸ್

2 Apr 2026 10:22 pm
5 ವರ್ಷಗಳಲ್ಲಿ ವಿದೇಶಗಳಲ್ಲಿ ದಿನಂಪ್ರತಿ ಸರಾಸರಿ 20 ಭಾರತೀಯ ಉದ್ಯೋಗಿಗಳು ಮೃತ್ಯು

► 2021ರಿಂದ 2025ರ ನಡುವೆ ಒಟ್ಟು 37,740 ಭಾರತೀಯ ಕಾರ್ಮಿಕರು ಮೃತ್ಯು► ಗಲ್ಫ್ ಪ್ರಾಂತಗಳಲ್ಲಿ ಅತ್ಯಧಿಕ ಸಾವಿನ ಪ್ರಕರಣಗಳು

2 Apr 2026 10:19 pm
ಎಲ್‌ಪಿಜಿ ಕೊರತೆ, ಬೆಲೆ ಏರಿಕೆ ವಿರುದ್ಧ ಆಟೋ ರಾಜಕನ್ಮಾರ್ ಯೂನಿಯನ್‌ನಿಂದ ಮನವಿ

ಮಂಗಳೂರು, ಎ.2: ದ.ಕ. ಜಿಲ್ಲೆಯಲ್ಲಿ ಆಟೋ ರಿಕ್ಷಾಗಳಿಗೆ ಎಲ್‌ಪಿಜಿ ಅನಿಲದ ತೀವ್ರ ಕೊರತೆ ಮತ್ತು ಅನಿಯಂತ್ರಿತ ಬೆಲೆ ಏರಿಕೆಯನ್ನು ಖಂಡಿಸಿ ಆಟೋ ರಾಜಕನ್ಮಾರ್ ಯೂನಿಯನ್ (ರಿ)ನ ಪದಾಧಿಕಾರಿಗಳು ದ.ಕ. ಜಿಲ್ಲಾಧಿಕಾರಿ ಹಾಗೂ ಆಹಾರ ಮತ್ತು

2 Apr 2026 10:16 pm
ಮಾನ್ವಿ | ಕನ್ನಡ ಸಾಹಿತ್ಯ ಪರಿಷತ್ತಿಗೆ 25 ಸಾವಿರ ರೂ. ಸ್ಮರಣಾರ್ಥ ದೇಣಿಗೆ ನೀಡಿದ ಪ್ರಾಧ್ಯಾಪಕ

ಮಾನ್ವಿ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಸೈಯದ್ ಇಕ್ಬಾಲ್ ಅಹ್ಮದ್ ಅವರ ಸ್ಮರಣಾರ್ಥವಾಗಿ ಪಟ್ಟಣದ ಬಾಷುಮಿಯಾ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸೈಯದ್ ಮುಜೀಬ್ ಅಹ್ಮದ್ ಅವರ

2 Apr 2026 10:16 pm
ಕುಂದಾಪುರ: ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ನಗರದ ಮಂಗಲಪಾಂಡೆ ರಸ್ತೆಯಲ್ಲಿ ಗುರುವಾರ ನಡೆದಿದೆ. ಮಂಗಲಪಾಂಡೆ ರಸ್ತೆ ನಿವಾಸಿ ಕೌಶಿಕ್ ಬಾಯರಿ (15) ಆತ್ಮಹತ್

2 Apr 2026 10:14 pm
ರಾಯಚೂರು | ಮುಖ್ಯಮಂತ್ರಿ ಪದಕಕ್ಕೆ ಡಿವೈಎಸ್‌ಪಿ ಶಾಂತವೀರ ಆಯ್ಕೆ

ರಾಯಚೂರು: ರಾಯಚೂರು ಡಿವೈಎಸ್‍ಪಿ ಶಾಂತವೀರ ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಸಾಧಕ ಪೊಲೀಸ್ ಅಧಿಕಾರಿಗಳಿಗೆ ನೀಡುವ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿಗೆ ರಾಜ್ಯದ ಐದು ಜನ ಪೊಲೀಸ್ ಅಧಿಕಾರಿಗಳನ್

2 Apr 2026 10:12 pm
ಕಲಬುರಗಿ ಬಸ್ ನಿಲ್ದಾಣದಲ್ಲಿ ಟಿಪ್ಪರ್ ಚಾಲಕನಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಅಪರಿಚಿತರೊಬ್ಬರು ಟಿಪ್ಪರ್ ಚಾಲಕನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖೈನೂರು ಗ್ರಾಮದ ನಿವಾಸಿ ಹಣಮಂ

2 Apr 2026 10:09 pm
ವೃದ್ಧ ನಾಪತ್ತೆ

ಉಡುಪಿ, ಎ.2: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ (75) ಎಂಬ ವೃದ್ಧರು 2024ರ ಡಿಸೆಂಬರ್ 1ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬ

2 Apr 2026 10:08 pm
ಉಡುಪಿ| ಗಡಿಪಾರು ಆದೇಶದ ಆರೋಪಿಯ ಬಂಧನ

ಉಡುಪಿ, ಎ.2: ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರಜಿಲ್ಲೆಗೆ ಗಡಿಪಾರು ಆದೇಶ ಪಡೆದು, ಆದೇಶದ ಪ್ರತಿ ಜಾರಿ ಮಾಡಲು ಬಂದ ಪೊಲೀಸರನ್ನು ಯಾಮಾರಿಸಿ ಓಡಿ ಹೋಗಿದ್ದ ಫೈಝಲ್ ಎಂಬ ಆರೋಪಿಯನ್ನು

2 Apr 2026 10:07 pm
Kalaburagi | ಮಾರಕಾಸ್ತ್ರಗಳಿಂದ ಕೊಚ್ಚಿ ವಕೀಲನ ಕೊಲೆ

ಕಲಬುರಗಿ: ಹಳೆಯ ಜೇವರ್ಗಿ ರಸ್ತೆಯಲ್ಲಿ ಗುರುವಾರ ಸಂಜೆ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಖಾಸಗಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಹಾಗೂ ವ

2 Apr 2026 10:05 pm
ಶಿಕ್ಷಣ ಸಂಸ್ಥೆಗಳಲ್ಲಿ EWS ಕೋಟಾ| ಶಾಲಾ ದಾಖಲಾತಿಗೆ ಕರಡು ನಿಯಮ ರಚನೆ: ಸುಪ್ರೀಂಕೋರ್ಟ್ ಗೆ ಕೇಂದ್ರದ ಅಫಿಡವಿಟ್

ಹೊಸದಿಲ್ಲಿ: ಶಿಕ್ಷಣದ ಹಕ್ಕು ಕಾಯ್ದೆ (RTE)ಯಡಿ ಆರ್ಥಿಕವಾಗಿ ದುರ್ಬಲ ವರ್ಗಗಳ ಹಾಗೂ ಅವಕಾಶವಂಚಿತ ಸಮುದಾಯಗಳ ಮಕ್ಕಳನ್ನು ಆಸುಪಾಸಿನ ಶಾಲೆಗಳಿಗೆ ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದ ಕರಡು ನಿಯಮಗಳನ್ನು ರೂಪಿಸುವ ಪ್ರಕ್ರಿಯ

2 Apr 2026 10:03 pm
ಅಮೆರಿಕ ʼಶಾಶ್ವತ ಅವಮಾನ' ಎದುರಿಸುವವರೆಗೂ ಯುದ್ಧ ಮುಂದುವರಿಕೆ: ಇರಾನ್

ಟೆಹ್ರಾನ್: ಅಮೆರಿಕವು ವಿಷಾದ, ಶರಣಾಗತಿ ಮತ್ತು ಶಾಶ್ವತ ಅವಮಾನ ಎದುರಿಸುವವರೆಗೂ ಸಂಘರ್ಷವು ಮುಂದುವರಿಯುತ್ತದೆ ಎಂದು ಇರಾನ್‍ನ ಮಿಲಿಟರಿ ಗುರುವಾರ ಹೇಳಿದೆ. ಇರಾನ್‍ನ ಕ್ಷಿಪಣಿ ಸಾಮರ್ಥ್ಯಗಳು, ನೌಕಾ ಬಲ ಮತ್ತು ಮಿಲಿಟರಿ ನಾಯಕ

2 Apr 2026 9:50 pm
ಅಸ್ಸಾಮ್ ನಲ್ಲಿ ಕಾರ್ಪೊರೇಟ್ ಕಂಪೆನಿಗಳಿಗಾಗಿ ‘ಜಮೀನು ATM’: ರಾಹುಲ್ ಗಾಂಧಿ

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘‘ಅವರು ಭಾರತದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯಾಗಿದ್ದಾರೆ’’ ಎಂದು ಆರೋಪಿಸಿದರು. ಅದೇ

2 Apr 2026 9:48 pm
ಬಹರೈನ್‌ ನ ಅಮೆಝಾನ್ ಕ್ಲೌಡ್ ಕೇಂದ್ರದ ಮೇಲೆ ದಾಳಿ ನಡೆಸಿದ್ದೇವೆ: IRGC

ಬಹ್ರೇನ್: ಇರಾನ್‌ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಬಹರೈನ್‌ ನಲ್ಲಿರುವ ಅಮೆಝಾನ್ ಕ್ಲೌಡ್ ಕಂಪ್ಯೂಟಿಂಗ್ ಕೇಂದ್ರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಘೋಷಿಸಿದೆ. ಈ ಕುರಿತು ಇರಾನ್ ಸರ್ಕಾರದ

2 Apr 2026 9:38 pm
Jordan | ಅಲ್-ಅಝ್ರಾಕ್ ನೆಲೆಯಲ್ಲಿ ಅಮೆರಿಕದ ಯುದ್ಧ ವಿಮಾನಗಳ ಮೇಲೆ ಡ್ರೋನ್ ದಾಳಿ: ಇರಾನ್

ಅಮ್ಮಾನ್: ಜೋರ್ಡಾನ್‌ ನ ಅಲ್-ಅಝ್ರಾಕ್ ಮಿಲಿಟರಿ ನೆಲೆಯಲ್ಲಿ ಅಮೆರಿಕದ ಯುದ್ಧ ವಿಮಾನಗಳ ಮೇಲೆ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ ಎಂದು Aljazeera ವರದಿ ಮಾಡಿದೆ. ಈ ದಾಳಿ ಅಮೆರಿಕದ ಮಿಲಿಟರಿ ನೆಲೆಗಳಿಗೆ ಎಚ್ಚರಿಕೆ ನೀಡು

2 Apr 2026 9:31 pm
ಮುಕ್ಕಾ: ಬಿಷಪ್‌ರಿಂದ ಶಿಷ್ಯರ ಪಾದ ತೊಳೆದು ಪವಿತ್ರ ಗುರುವಾರ ಆಚರಣೆ

ಮಂಗಳೂರು: ಈಸ್ಟರ್ ಹಬ್ಬದ ಮುನ್ನಾದಿನದ ಪವಿತ್ರ ಗುರುವಾರ ಬಿಷಪ್ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಮುಕ್ಕ ಹೋಲಿ ಸ್ಪಿರಿಟ್ ಚರ್ಚ್ ನಲ್ಲಿ ಏಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆಯ ಬಲಿಪೂಜೆಯಲ್ಲಿ ಭಾಗವಹಿಸಿದ್ದರು.

2 Apr 2026 9:10 pm
ಪೂರ್ಣಪ್ರಜ್ಞ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೆ ಪ್ರಜ್ಞಾ -2026

ಉಡುಪಿ, ಎ.2: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇದೇ ಎ.6 ಮತ್ತು 7ರಂದು ರಾಜ್ಯಮಟ್ಟದ ಎರಡು ದಿನಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ‘ಪ್ರಜ್ಞಾ- 2026’ ನಡೆಯಲಿದೆ. ಇದರಲ್ಲಿ ಸುಮಾರು 33 ಶೈಕ್ಷಣಿಕ ಹಾಗೂ 6 ಸಾಂಸ್ಕೃತಿಕ ಸ್ಪರ್ಧೆ

2 Apr 2026 9:07 pm
ಡಾ.ಬಿ.ಆರ್.ಅಂಬೇಡ್ಕರ್ ಬದುಕು, ಬರಹದ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಉಡುಪಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸ್ಥಳೀಯ ದಲಿತ, ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ

2 Apr 2026 9:02 pm
ಮೋದಿ ಪ್ರಧಾನಿಯಾದ ದಿನ ಡಾ.ಮನಮೋಹನ್ ಸಿಂಗ್ ಕಳುಹಿಸಿದ ಫೈಲ್ ನೋಡಿ ಬೆಚ್ಚಿಬಿದ್ದಿದ್ದೇಕೆ?: ಮಧು ಕೀಶ್ವರ್ ಮತ್ತೆ ವಾಗ್ದಾಳಿ

ಹೊಸದಿಲ್ಲಿ: ಸಾಮಾಜಿಕ-ರಾಜಕೀಯ ವಿಶ್ಲೇಷಕಿ, ಹಿಂದುತ್ವವಾದಿ ಲೇಖಕಿ ಮಧು ಕೀಶ್ವರ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿರುವ ‌ʼಎಕ್ಸ್ʼ ಪೋಸ್ಟ್ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಪೋಸ್ಟ್ ನಲ್ಲಿ ಅವರ

2 Apr 2026 9:02 pm
ಉಡುಪಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯನ್ನು ಇಂದು ನಗರದ ಮಿಷನ್ ಕಂಪೌಂಡ್ ಬಳಿಯ ಪೊಲೀಸ್ ಕವಾಯತು ಚಂದು ಮೈದಾನದಲ್ಲಿ ಆಚರಿಸಲಾಯಿತು. ನಿವೃತ್ತ ಮಹಿಳಾ ಪೊಲೀಸ್ ನಿರೀಕ್ಷಕಿ

2 Apr 2026 9:01 pm
ಐಪಿಎಲ್ ನಲ್ಲಿ ಐತಿಹಾಸಿಕ ಸಾಧನೆಗೈದ ಮುಹಮ್ಮದ್ ಶಮಿ

Photo : X/@LucknowIPL ಹೊಸದಿಲ್ಲಿ: ಲಕ್ನೊದ ಎಕನಾ ಸ್ಟೇಡಿಯಂನಲ್ಲಿ ಬುಧವಾರ ನಡೆದ 2026ರ ಆವೃತ್ತಿಯ ಐಪಿಎಲ್ನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಲಕ್ನೊ ಸೂಪರ್ ಜಯಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆರು ವಿಕೆಟ್ ಗಳ ಅಂತರ

2 Apr 2026 8:52 pm
ಹಾರ್ಮುಝ್ ಜಲಸಂಧಿಯನ್ನು ತೆರೆಯುವ ಕುರಿತ ಚರ್ಚೆಗೆ ಭಾರತಕ್ಕೆ ಬ್ರಿಟನ್ ಆಹ್ವಾನ

ಲಂಡನ್: ಪಶ್ಚಿಮ ಏಶ್ಯ ಸಂಘರ್ಷದ ಹಿನ್ನೆಲೆಯಲ್ಲಿ ಮುಚ್ಚಿರುವ ಹಾರ್ಮುಝ್ ಜಲಸಂಧಿಯನ್ನು ತೆರೆಯುವ ಕುರಿತ ಚರ್ಚೆಗೆ ಬ್ರಿಟನ್ ಗುರುವಾರ ಭಾರತವನ್ನು ಆಹ್ವಾನಿಸಿದೆ. ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಭಾರತದ ವಿದೇಶ ವ್ಯವಹಾರ

2 Apr 2026 8:44 pm
ಮೂಡುಬಿದಿರೆ: ಸಾವಿರ ಕಂಬದ ಬಸದಿಯಲ್ಲಿ ಕಿರಿಯ ರಥೋತ್ಸವ

ಮೂಡುಬಿದಿರೆ: ಮನುಷ್ಯನ ಮನಸ್ಸನ್ನು ನಿರ್ಮಲಗೊಳಿಸಲು ಯೋಗ, ಧ್ಯಾನ, ಜಪ ಹಾಗೂ ತಪಸ್ಸು ಅತಿ ಅಗತ್ಯವಾಗಿದ್ದು, ಸಸ್ಯಾಹಾರ ಹಾಗೂ ಸಾತ್ವಿಕ ಆಹಾರದ ನಿಯಮಿತ ಸೇವನೆಯಿಂದ ಶರೀರದ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜೈನ ಮಠದ ಸ

2 Apr 2026 8:41 pm
ಎ.3ರಿಂದ ಮಂಗಳೂರಿನಲ್ಲಿ ಸಿಐಟಿಯು ರಾಜ್ಯ ಸಂಘಟನಾ ಸಭೆ

ಮಂಗಳೂರು, ಎ.2: ದೇಶದ ಬಲಿಷ್ಠ ಕೇಂದ್ರ ಕಾರ್ಮಿಕ ಸಂಘಟನೆಯಾದ ಸಿಐಟಿಯು ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎ.3,4,5ರಂದು ನಗರದ ಸಂದೇಶ ಸಂಸ್ಥೆಯಲ್ಲಿ ಜರುಗಲಿದೆ. ಆ ಹಿನ್ನೆಲೆಯಲ್ಲಿ ಸಿಐಟಿಯು ರಾಷ್

2 Apr 2026 8:40 pm
ಕಟಪಾಡಿ: ಎ.4ಕ್ಕೆ ಮಿಷನ್ ಆಸ್ಪತ್ರೆಯ ಆರೋಗ್ಯ ಕೇಂದ್ರ ಉದ್ಘಾಟನೆ

ಉಡುಪಿ, ಎ.2: ಉಡುಪಿಯ ಪ್ರಸಿದ್ಧ ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯ ಪೂರ್ಣ ಪ್ರಮಾಣದ ಮೊದಲ ಆರೋಗ್ಯ ಕೇಂದ್ರ (ಪಾಲಿ ಕ್ಲಿನಿಕ್) ಕಟಪಾಡಿಯ ಬಸ್ ನಿಲ್ದಾಣದ ಬಳಿಯಲ್ಲಿ ಎ.4ರಂದು ಬೆಳಗ್ಗೆ 10:30ಕ್ಕೆ ಉದ್ಘಾಟನೆಗೊಳ್ಳ

2 Apr 2026 8:27 pm
ಬೈಂದೂರು: ಬಿಜೆಪಿಯಿಂದ ಗ್ರಾಪಂಗಳ ಎದುರು ಪ್ರತಿಭಟನೆ

ಬೈಂದೂರು, ಎ.2:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳ ನಿರ್ಲಕ್ಷ್ಯ ಹಾಗೂ ರಾಜ್ಯ ಸರಕಾರದ ಮಲತಾಯಿ ಧೋರಣೆ ವಿರೋಧಿಸಿ ಬಿಜೆಪಿ ಬೈಂದೂರು ಮಂಡಲದ ವತಿ ಯಿಂದ ಶಾಸಕರಾದ ಗುರುರಾಜ್

2 Apr 2026 8:25 pm
12 ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರಕಾರದ ಆದೇಶಗಳು ಅತಿರೇಕದ್ದಾಗಿವೆ, ಅಸಮಂಜಸವಾಗಿವೆ: ʼಎಕ್ಸ್ʼ ಆಕ್ಷೇಪ

ಹೊಸದಿಲ್ಲಿ: ಪ್ರೊಫೈಲ್ ಗಳನ್ನು ಸ್ಥಗಿತಗೊಳಿಸುವಂತೆ ಇತ್ತೀಚಿನ ಆದೇಶಗಳು ಖಾತೆದಾರನ ಹಕ್ಕುಗಳನ್ನು ಅತಿಯಾಗಿ ಮತ್ತು ಅಸಮಂಜಸವಾಗಿ ನಿರ್ಬಂಧಿಸುತ್ತವೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ʼಎಕ್ಸ್ʼ ಕೇಂದ್ರ ವಿದ್ಯುನ್ಮಾನ ಮತ್

2 Apr 2026 8:24 pm
ಕುಂದಾಪುರ| ಉಡುಪಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

ಕುಂದಾಪುರ, ಎ.2: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಸಹಯೋಗದೊಂದಿಗೆ ದೀನ್ ದಯಾಳ್ ಉಪಾಧ

2 Apr 2026 8:23 pm
ಸೇಡಂ | ಎ.4ರಂದು ಕೋಡ್ಲಾದಲ್ಲಿ ಶಿವಯೋಗಿಶ್ವರ ರಥೋತ್ಸವ

ಸೇಡಂ: ಕೋಡ್ಲಾ ಗ್ರಾಮದ ಶ್ರೀ ಉರಿಲಿಂಗಪೆದ್ದಿಶ್ವರ ಮಹಾಸಂಸ್ಥಾನ ಮಠದ ಶ್ರೀ ಶಿವಯೋಗೀಶ್ವರರ 78ನೇ ಪುಣ್ಯಸ್ಮರಣೆ ಹಾಗೂ 46ನೇ ಜಾತ್ರೋತ್ಸವ ನಾಳೆ (ಎ.4ರಂದು) ನಡೆಯಲಿದೆ ಎಂದು ಕೋಡ್ಲಾ- ಮೈಸೂರು ಶ್ರೀ ಉರಿಲಿಂಗ ಪೆದ್ದೀಶ್ವರ ಮಹಾಸಂಸ

2 Apr 2026 8:22 pm
ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ‘ಪವಿತ್ರ ಗುರುವಾರ’ ಆಚರಣೆ

ಉಡುಪಿ, ಎ.2: ಯೇಸು ಕ್ರಿಸ್ತರು ತನ್ನ ಶಿಷ್ಯರ ಜೊತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥಸ್ಡೇ)ವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಇಂದು ಶ್ರದ್ಧೆ, ಭಕ್ತಿಯ

2 Apr 2026 8:21 pm
ಆರು ವರ್ಷಗಳಲ್ಲಿ ಭಾರತದ ಐದು ಅತ್ಯಂತ ಶ್ರೀಮಂತ ಕುಟುಂಬಗಳ ಸಂಪತ್ತು ಶೇ.400ರಷ್ಟು ಏರಿಕೆ: ಅಧ್ಯಯನ ವರದಿ

ʼದೇಶದ ಶೇ.1ರಷ್ಟು ಅತ್ಯಂತ ಶ್ರೀಮಂತರು ಶೇ.40ರಷ್ಟು ರಾಷ್ಟ್ರೀಯ ಸಂಪತ್ತಿನ ಮೇಲೆ ನಿಯಂತ್ರಣ ಹೊಂದಿದ್ದಾರೆʼ

2 Apr 2026 8:18 pm
Raichur | ಜಮಾಅತೆ ಇಸ್ಲಾಂ ಹಿಂದ್ ವತಿಯಿಂದ ಎ.4 ರಂದು ಈದ್ ಸೌಹಾರ್ದ ಕೂಟ ಆಯೋಜನೆ

ರಾಯಚೂರು: ಜಮಾಅತೆ ಇಸ್ಲಾಂ ಎ ಹಿಂದ್ ಜಿಲ್ಲಾ ಘಟಕದಿಂದ ಎ.4 ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಂಜೆ 7.30ಕ್ಕೆ ಈದ್ ಸೌಹಾರ್ದ ಕೂಟವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ಜಿಲ್ಲಾ ಸಂಚಾಲಕ ಸಲೀಂ ಪಾಷಾ ಹೇಳಿದರು.

2 Apr 2026 8:08 pm
ಯಾದಗಿರಿ | ಪಂಚಾಯತ್ ಅನುದಾನ ದುರ್ಬಳಕೆ ಆರೋಪ: ಸುರಪುರ ತಾಲ್ಲೂಕಿನ ಗ್ರಾಮ ಪಂಚಾಯತ್‌ಗಳ ವಿರುದ್ಧ ದೂರು

ಯಾದಗಿರಿ : ಸುರಪುರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಪರಿಶಿಷ್ಟ ಜಾತಿಗೆ ಮೀಸಲಾದ ಅನುದಾನ ದುರ್ಬಳಕೆಗೊಂಡಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು ಕರ್ನಾಟಕ ದಲಿ

2 Apr 2026 8:04 pm
ಗಲ್ಫ್ ನಲ್ಲಿರುವ ಅಮೆರಿಕದ ಕೈಗಾರಿಕೆಗಳ ಮೇಲೆ ದಾಳಿ | ‘ಈ ದಾಳಿ ಕೇವಲ ಎಚ್ಚರಿಕೆ ಮಾತ್ರ’ ಎಂದ ಇರಾನ್

ಟೆಹ್ರಾನ್ /ಅಬುಧಾಬಿ: ಗಲ್ಫ್ ಪ್ರದೇಶದಲ್ಲಿನ ಯುಎಸ್‌ ಗೆ ಸಂಬಂಧಿಸಿದ ಕೈಗಾರಿಕಾ ಸೌಲಭ್ಯಗಳ ಮೇಲೆ ನಡೆಸಿದ ಇತ್ತೀಚಿನ ದಾಳಿಗಳು ‘ಒಂದು ಎಚ್ಚರಿಕೆ’ ಎಂದು ಇರಾನ್‌ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ ಎ

2 Apr 2026 7:58 pm
Bagalkote-Davangere by-election; ಗ್ಯಾರಂಟಿ ಯೋಜನೆಯ ಹಣ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬಾಗಲಕೋಟೆ ಮತ್ತು ದಾವಣೆಗೆರೆ ವಿಧಾನಸಭೆ ಉಪಚುನಾವಣೆ ಮುಗಿಯುವವರೆಗೆ ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳಿಗೆ ನಗದು ಬಿಡುಗಡೆ ಮಾಡದಂತೆ ತಡೆ ನೀಡಲು ಹೈಕೋರ್ಟ್‌‌ ನಿರ

2 Apr 2026 7:56 pm
‘ತೆರೆದಷ್ಟೂ ಅರಿವು’ ಕೃತಿ ವಿ.ಎಂ.ಇನಾಂದಾರ್ ಪ್ರಶಸ್ತಿಗೆ ಆಯ್ಕೆ

ಉಡುಪಿ, ಎ.2: ಕನ್ನಡದ ಖ್ಯಾತ ವಿಮರ್ಶಕರಾಗಿದ್ದ ಪ್ರೊ. ವಿ.ಎಂ. ಇನಾಂದಾರ್ ಇವರ ನೆನಪಿನಲ್ಲಿ ನೀಡಲಾಗುವ ‘ಇನಾಂದಾರ್ ವಿಮರ್ಶಾ ಪ್ರಶಸ್ತಿ’ಗೆ ಪ್ರಸಿದ್ಧ ಲೇಖಕಿ, ವಿಮರ್ಶಕಿ ಡಾ. ಗೀತಾ ವಸಂತ ಇವರ ‘ತೆರೆದಷ್ಟೂ ಅರಿವು’ ವಿಮರ್ಶಾ ಕೃತ

2 Apr 2026 7:55 pm
ಉಡುಪಿ:ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ರೀಡಾ ವಿಚಾರಗೋಷ್ಠಿ

ಉಡುಪಿ, ಎ.2: ಕುತ್ಪಾಡಿಯಲ್ಲಿರುವ ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕ್ರೀಡಾ ವಿಭಾಗವು ಆಂತರಿಕ ಗುಣಮಟ್ಟ ಕ್ಷಮತೆ ಘಟಕದ ಸಹಯೋಗದಲ್ಲಿ ಕ್ರೀಡೆಯ ಕುರಿತಂತೆ ರಾಷ್ಟ್ರೀಯ ಮಟ್ಟದ ಮುಂದುವರೆದ ವೈ

2 Apr 2026 7:53 pm
ಎಂಜಿಎಂನಲ್ಲಿ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ: ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಡುಪಿ, ಎ.2: ಉಡುಪಿಯ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ವತಿಯಿಂದ ‘ಬಿಯಾಂಡ್ ದ ಸ್ಕೃಾಲ್’ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಬ್ರಹ್ಮಾವರ ಎಸ್‌ಎಂಎಸ್ ಕಾಲೇಜು ಅಗ್ರಸ್ಥಾನ ಪಡೆಯುವ ಮೂಲಕ ಸಮಗ್ರ ಚಾಂಪಿಯನ್ ಆಗಿ ಹೊ

2 Apr 2026 7:51 pm
ಕರ್ನಾಟಕ ಜಿಪಂ, ತಾಪಂ ಚುನಾವಣೆ ನಡೆಸದಿರುವುದೇ 15ನೇ ಹಣಕಾಸು ಬಿಡುಗಡೆ ತಡೆ ಹಿಡಿಯಲು ಕಾರಣ: ಸಂಸತ್‌ನಲ್ಲಿ ಕೋಟಗೆ ಸಚಿವ ಉತ್ತರ

ಉಡುಪಿ, ಎ.2: ಕರ್ನಾಟಕ ಸರಕಾರ 2021ರಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾ ಯತ್ ಚುನಾವಣೆಗಳನ್ನು ನಡೆಸದಿರುವುದರಿಂದಲೇ 15ನೇ ಹಣಕಾಸು ಆಯೋಗದ ಮಾರ್ಗಸೂಚಿ ಯಂತೆ ರಾಜ್ಯ ಸರಕಾರಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಅಲ್ಲದೇ

2 Apr 2026 7:49 pm
Yadgir | ಪೊಲೀಸರು ದೈಹಿಕ–ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು : ಅರುಣಕುಮಾರ್ ಕೊಳೂರ

ಯಾದಗಿರಿ : ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯ ಎಂದು ನಿವೃತ್ತ ಪೊಲೀಸ್ ಅಧಿಕ್ಷಕರು

2 Apr 2026 7:47 pm
By-election | ಪ್ರತಿ ಹಳ್ಳಿಗೆ 5 ರಿಂದ 10 ಲಕ್ಷ ರೂ.ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು : ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭೇಟಿಗೂ ಮೊದಲು ಒಂದೊಂದು ಹಳ್ಳಿಗೆ 5 ರಿಂದ 10 ಲಕ್ಷ ರೂ.ಹಣ ಹಂಚುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ

2 Apr 2026 7:46 pm
Kalaburagi | ಎ.12ರಂದು ಆರನೇ ತರಗತಿ ಪ್ರವೇಶಕ್ಕಾಗಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

ಕಲಬುರಗಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ

2 Apr 2026 7:31 pm
ವಾಡಿ | ಶಿವಕುಮಾರ ಶ್ರೀಗಳ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಂದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಗಳ 119ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ, ತುಮಕ

2 Apr 2026 7:26 pm
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳುವ ಮೊದಲೇ ‘ಕರ್ನಾಟಕ ನಕ್ಸಲ್ ಮುಕ್ತ’ ಮಾಡಿದ್ದೇವೆ : ಜಿ.ಪರಮೇಶ್ವರ್

ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ

2 Apr 2026 7:26 pm
ಅಫಜಲಪುರ | ಕಷ್ಟ ಸುಖಗಳಿಗೆ ನಾವು ಮಾಡುವ ಕರ್ಮಗಳೇ ಕಾರಣ : ಡಾ.ಅಭಿನವ ಚನ್ನಮಲ್ಲ ಶ್ರೀ

ಅಫಜಲಪುರ: ನಮ್ಮ ಜೀವನದಲ್ಲಿ ಎದುರಾಗುವ ಕಷ್ಟ ಸುಖಗಳಿಗೆ ನಾವು ಮಾಡುವ ಕರ್ಮಗಳೇ ಕಾರಣವಾಗುತ್ತವೆ. ಹೀಗಾಗಿ ಕರ್ಮಗಳನ್ನು ಯಾವಾಗಲೂ ಯೋಚಿಸಿ ಮಾಡಿ ಎಂದು ಬಡದಾಳ ತೇರಿನ ಮಠದ ಡಾ.ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ಹೇಳಿದರ

2 Apr 2026 7:24 pm
ಚಿಂಚೋಳಿ | ಭೂಮಿ ನೀಡಿದ ರೈತರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಸಿಪಿಐಎಂನಿಂದ ಪ್ರತಿಭಟನೆ

ಚಿಂಚೋಳಿ : ತಾಲ್ಲೂಕಿನ ಚೆಟ್ಟಿನಾಡು ಸಿಮೆಂಟ್ ಕಾರ್ಖಾನೆಗೆ ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ನೀಡಿ ಈಗ ಸಂಕಷ್ಟಕ್ಕೆ ಸಿಲುಕಿರುವ ರೈತ ಕುಟುಂಬಗಳಿಗೆ ಕಾಯಂ ನೌಕರಿ ನೀಡದೆ ವಂಚಿಸುತ್ತಿರುವ ಕಂಪನಿಯ ಧೋರಣೆಯನ್ನು ಖಂಡಿಸಿ ಭಾ

2 Apr 2026 7:22 pm
ಎ.5ರಂದು ‘ನೇರಳೆ ಮಾರ್ಗದಲ್ಲಿ ಮೆಟ್ರೋ’ ಸೇವೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಎ.5ರಂದು ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್

2 Apr 2026 7:18 pm
Kalaburagi | ಜನಗಣತಿ ಯಶಸ್ವಿಗೆ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಮನವಿ

ಕಲಬುರಗಿ: ಭಾರತದ ಜನಗಣತಿ 2027ರ ಭಾಗವಾಗಿ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎ.1ರಿಂದ 15 ರವರೆಗೆ ಮೊದಲನೇ ಹಂತದ ಡಿಜಿಟಲ್ ಗಣತಿ (ಸ್ವಯಂ ಗಣತಿ) ಕಾರ್ಯವು ನಡೆಯಲಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸಾರ್ವಜನಿಕರು ಸಕ

2 Apr 2026 7:18 pm
ಮಂಗಳೂರು| ಗಾಂಜಾ ಸಾಗಾಟ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ಮಂಗಳೂರು, ಎ.2: ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಲಕ್ಷದ್ವೀಪ ಕಿಲ್ತಾನ್ ಐಲ್ಯಾಂಡ್ ನಿವಾಸಿ ಸಲಾಹುದ್ದೀನ್ (28) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ತ್ವರಿತ ನ್ಯಾಯಾಲಯವು 6 ತಿ

2 Apr 2026 7:17 pm
ರಾಜ್ಯದಲ್ಲಿ ಶೇ.67 ಗರ್ಭಿಣಿಯರಲ್ಲಿ ರಕ್ತಹೀನತೆ : ಡಾ.ಶಾಲಿನಿ ರಜನೀಶ್

ರಾಜೀವ್ ಗಾಂಧಿ ವಿವಿ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

2 Apr 2026 7:14 pm
Kalaburagi | ನಾಳೆ (ಎ.3) ʼವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿʼ : ನಳಿನಿ ಮಹಾಗಾಂವಕರ್

ಕಲಬುರಗಿ : ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಾಗೂ ಮಹಿಳಾ ಘಟಕದ ಸಂಯುಕ್ತಾಶ್ರಯದಲ್ಲಿ ‘ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿ’ ಹಾಗೂ ‘ಜಾಗತಿಕ ಮಹಿಳಾ ಶಕ್ತಿ-ಅಕ್ಕ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶನಿವಾರ ನಗರದ ಶ್ರ

2 Apr 2026 7:12 pm
Raichur | ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ: 18 ಎಫ್‌ಐಆರ್ ದಾಖಲು, 13 ಕ್ಲಿನಿಕ್ ಜಪ್ತಿ

ರಾಯಚೂರು : ಜಿಲ್ಲೆಯಲ್ಲಿ ವೈದ್ಯರೆಂದು ಸುಳ್ಳು ಹೇಳಿ ಅಮಾಯಕ ಜನರಿಗೆ ಮೋಸ ಮಾಡುತ್ತಿದ್ದ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಜಿಲ್ಲೆಯಾದ್ಯಂತ ನಡೆಸಿದ ದಾಳಿಯಲ್ಲಿ 31 ನಕಲಿ ವೈದ್ಯರನ್ನು ಗುರುತ

2 Apr 2026 7:04 pm
ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಅತ್ಯುತ್ತಮ ಸಾಧನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ 5943 ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹಿಸುವಲ್ಲಿ ಈ ವರ್ಷ ಕಳೆದ ಸಾಲಿಗಿಂತ ಹೆಚ್ಚಿನ ತೆರಿಗೆ ಸಂಗ್ರಹ ಮತ್ತು ಕಂದಾಯ ಕ್ರೋಢೀಕರಣ ಮಾಡುವ ಮೂಲಕ ಸತತವಾ

2 Apr 2026 7:01 pm