ಬೆಂಗಳೂರು : ಎರಡು ದಿನ ತರಗತಿಗೆ ಬರದಿದ್ದಕ್ಕೆ ವಿದ್ಯಾರ್ಥಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಶಿಕ್ಷಕನೊಬ್ಬ ಪೈಪ್ನಿಂದ ಹೊಡೆದು ಚಿತ್ರಹಿಂಸೆ ನೀಡಿರುವ ಘಟನೆ ನಗರದ ಸುಂಕದಕಟ್ಟೆಯ ಖಾಸಗಿ ಶಾಲೆಯೊಂದಲ್ಲಿ ಇತ್ತೀಚೆಗೆ ವರದಿಯ
ಬೆಂಗಳೂರು: ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ (ಅಸೋಸಿಯೇಟ್ ಪ್ರೊಫೆಸರ್) ಜಗನ್ನಾಥ ಓಲೇಕಾರ್ ಅವರನ್ನು ಮಂಡ್ಯದ ವಿಸಿ ಫಾರಂಗೆ ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗೀಯ
ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದೆ. ನರಕ ಚತುರ್ದಶಿ, ಬಲಿ ಪಾಡ್ಯಮಿ ಆಚರಿಸಲು, ಹೂ ಹಣ್ಣು ಕಾಯಿ, ತೋರಣ ಸೇರಿದಂತೆ ಎಲ್ಲ ವಸ್ತುಗಳ ದರ ಗಗನಕ್ಕೇರಿದ್ದರೂ, ಬೆಂಗಳೂರಿನಲ್ಲಿ ಜನರು ವಸ್ತುಗಳ ಖರೀದಿಗೆ ಮುಗಿಬಿದ
ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ಪಟಾಕಿ ಅವಘಡಗಳಲ್ಲಿ ಮೂರು ವರ್ಷದ ಮಗು ಸೇರಿದಂತೆ 14ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರ
ಹಾಸನ : ಹಾಸನಾಂಬೆ ದೇವಿ ದರ್ಶನ ಪಡೆದು ವಾಪಸ್ ಹೋಗುವಾಗ ಎರಡು ಬೈಕ್ಗಳಿಗೆೆ ಕಾರು ಢಿಕ್ಕಿಯಾಗಿ ಯುವಕ ಮತ್ತು ಯುವತಿ ಬಲಿಯಾಗಿದ್ದಾರೆ. ಓರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು
ಧಾರವಾಡ, ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್) ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸರಕಾರಿ ನೌಕರರಿಗೆ ಅವಕಾಶವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಮ
ಪುತ್ತೂರು: ಕೊಂಬೆಟ್ಟು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾ
ಮಂಗಳೂರು, ಅ.20: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅ.1ರಿಂದ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿದೆ. ದಿನನಿತ್ಯ ಸರಾಸರಿ 8 ಸಾವಿರ ಪ್ರಯಾಣಿಕರ ನಿರ್ವಹಣೆ ಮಾಡಲಾಗುತ್ತದೆ. ವಿಜಯ ದಶಮಿಯಂದು (ಅ.1) ಮಂಗಳೂರು ಅಂತರ್ರಾ
ಸುರಪುರ: ತಾಲೂಕಿನ ತಿಂಥಣಿ ಗ್ರಾಮದ ಬಳಿಯ ಜೈವಿಕ ಇಂಧನ ಉದ್ಯಾನಕ್ಕೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಬೆಂಗಳೂರಿನ ಅಧ್ಯಕ್ಷ ಎಸ್.ಇ.ಸುಧೀಂದ್ರ ಅವರು ಭೇಟಿ ನೀಡಿ, ಜೈವಿಕ ಇಂಧನ ಉತ್ಪಾದನೆ ಹಾಗೂ ಬಳಕೆ ಬಗ್ಗೆ ರೈತ
ರಾಯಚೂರು: ತಾಲ್ಲೂಕಿನ ಕಲ್ಮಲಾ ಗ್ರಾಮದ ಸಮೀಪದ ಸೀತಾನಗರ ಕ್ಯಾಂಪ್ನಲ್ಲಿ ಟ್ರಾಕ್ಟರ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಕಾಲು ಮುರಿದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೋಮವಾರ ನಡ
ನ್ಯೂಯಾರ್ಕ್, ಅ.20: ಅಮೆರಿಕಾದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಆಪ್ತ ಸಹಾಯಕ ಹರಿ ಬಾಕ್ಸರ್ ಮೇಲೆ ಗುಂಡಿನ ದಾಳಿ ನಡೆದಿದ್ದು ಮತ್ತೊಬ್ಬ ಕುಖ್ಯಾತ ಗ್ಯಾಂಗ್ಸ್ಟರ್ ರೋಹಿತ್ ಗೊದಾರಾ ದಾಳಿಯ ಹೊಣೆ ವಹಿಸಿಕೊಂಡಿರುವು
ವಾಷಿಂಗ್ಟನ್, ಅ.20: ಉಕ್ರೇನ್ನಲ್ಲಿನ ಯುದ್ಧ ಕೊನೆಗೊಳಿಸಲು ರಶ್ಯ ಅಧ್ಯಕ್ಷ ಪುಟಿನ್ ಮುಂದಿರಿಸಿರುವ ಷರತ್ತನ್ನು ಒಪ್ಪಿಕೊಳ್ಳುವಂತೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಯನ್ನು ಅಮೆರಿಕಾ ಅಧ್ಯಕ್ಷ ಟ್ರಂಪ್ ಆಗ್ರಹ
ವಾಷಿಂಗ್ಟನ್, ಅ.20: ಉಕ್ರೇನ್ನ ಡೊನ್ಬಾಸ್ ಪ್ರಾಂತವನ್ನು ವಿಭಜಿಸುವುದು ರಶ್ಯ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಅತ್ಯಂತ ಉತ್ತಮ ಮಾರ್ಗವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಡೊನ್ಬಾಸ್ ಪ್ರಾಂ
ಬೆಂಗಳೂರು : ಉದ್ಯೋಗಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿಯ ಮಾಲೀಕ ಭವೀಶ್ ಅಗರ್ವಾಲ್ ಮತ್ತಿತರರಿಗೆ ಕಿರುಕುಳ ನೀಡಬಾರದು ಎಂದು ಸುಬ್ರಹ್ಮಣ್ಯಪುರ ಪೊಲೀಸರಿ
Photo Credit : NDTV ರಾವಲ್ಪಿಂಡಿ, ಅ. 20: ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದ ಮೊದಲ ದಿನವಾದ ಸೋಮವಾರ ದಕ್ಷಿಣ ಆಫ್ರಿಕದ ಫೀಲ್ಡರ್ಗಳು ಐದು ಕ್ಯಾಚ್ಗಳನ್ನು ಕೈಚೆಲ್ಲಿ ಪಾಕಿಸ್ತಾನಿ ಆಟಗಾರರಿಗೆ ಜೀವ
ಹೈದರಾಬಾದ್, ಅ. 20: ತೆಲಂಗಾಣದ ನಿಝಾಮಾಬಾದ್ ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಓರ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿ ಶೇಖ್ ರಿಯಾಝ್ (24) ಸೋಮವಾರ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮೈಸೂರು : ಮೈಸೂರು ಜಿಲ್ಲೆಯ ಸಾಲಿಗ್ರಾಮದ ಚಾಮರಾಜ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅಯಾನ್ (16), ಆಜಾನ್ (13) ಮತ್ತು ಲುಕ್ಮಾನ್ (14) ಎಂದು ಗುರುತಿಸಲ
ಚಾಮರಿ ಅತಪತ್ತು | Photo Credit : @ICC ಮುಂಬೈ, ಅ. 20: ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಚಾಮರಿ ಅತಪತ್ತು ಸೋಮವಾರ ಏಕದಿನ ಪಂದ್ಯಗಳಲ್ಲಿ 4,000 ರನ್ ಗಳಿಸಿದ ಶ್ರೀಲಂಕಾದ ಏಕೈಕ ಮಹಿಳಾ ಕ್ರಿಕೆಟರ್ ಆದರು. ನವಿ ಮುಂಬೈಯ ಡಿ.ವೈ. ಪಾಟೀಲ್ ಸ್ಪ
ಹೊಸದಿಲ್ಲಿ, ಅ. 20: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಅಕ್ಟೋಬರ್ 21ರಿಂದ ಅದು ತೀವ್ರಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ
ಶ್ರೀನಗರ,ಅ.20: ಜಮ್ಮು-ಕಾಶ್ಮೀರದ ನಗರೋಟಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧರಿಸಿದ್ದು, ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ಗೆ(ಎನ್ಸಿ) ಈ ಸ್ಥಾನವನ್ನು ಬಿಟ್ಟುಕೊಟ್ಟಿದೆ. ಈ
ಹೊಸದಿಲ್ಲಿ,ಅ.20: ಸೋಮವಾರ ಎಕ್ಸ್ ಪೋಸ್ಟ್ನಲ್ಲಿ ಜನರಿಗೆ ದೀಪಾವಳಿ ಶುಭಾಶಯಗಳನ್ನು ಕೋರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಳೆ ದಿಲ್ಲಿಯ ಪ್ರಸಿದ್ಧ ಘಂಟೆವಾಲಾ ಸ್ವೀಟ್ ಶಾಪ್ನಲ್ಲಿ ತಾನು ‘ಇಮರ್ತಿ(ಜಹಾಂಗೀರ್)’ ಮತ್ತು ‘
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಪ್ರಾಧಿಕಾರಗಳಿಂದ ಮಾಹಿತಿ ಪಡೆಯಲಿರುವ ಎಸ್ಐಟಿ
ಸುನೀಲ್ ಗವಾಸ್ಕರ್ | PC : PTI ಪರ್ತ್, ಅ. 20: ಮಳೆ ಬಾಧಿತ ಕ್ರಿಕೆಟ್ ಪಂದ್ಯಗಳಲ್ಲಿ ಬಳಸಲಾಗುವ ಡಿಎಲ್ಎಸ್ ನಿಯಮದ ವಿರುದ್ಧ ಭಾರತೀಯ ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವಿವಾರ ಪರ್ತ್ನಲ್ಲಿ
ರೋಹಿತ್ ಶರ್ಮಾ | Photo Credit : PTI ಪರ್ತ್, ಅ.20: ತನ್ನ ಚೊಚ್ಚಲ ಪಂದ್ಯವನ್ನು ರವಿವಾರ ಆಸ್ಟ್ರೇಲಿಯದ ವಿರುದ್ಧ ಆಡಿರುವ ನಿತೀಶ್ ಕುಮಾರ್ ರೆಡ್ಡಿ ಭವಿಷ್ಯದಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಶ್ರೇಷ್ಠ ಆಟಗಾರನಾಗಿ ಹೊರಹೊಮ್ಮುತ್ತ
ಪಾಟ್ನಾ, ಅ. 20: ಬಿಹಾರದ ವೈಶಾಲಿ ಜಿಲ್ಲೆಯ ಮಹುವಾ ವಿಧಾನ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪದಲ್ಲಿ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ಹಾಗೂ ಜ
ತಿರುವನಂತಪುರ, ಅ. 20: ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಇಡುಕ್ಕಿ ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಒಬ್ಬರು ಮೃತಪಟ್ಟಿದ್ದಾರೆ. ಅರಬಿ ಸಮುದ್ರದಲ್ಲಿ ರೂಪುಗೊಂಡಿರುವ ವಾಯು ಭಾರ ಕುಸಿತದ
ಟೆಹ್ರಾನ್, ಅ. 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇರಾನ್ನ ಪರಮಾಣು ನೆಲೆಗಳನ್ನು ನಾಶಮಾಡಲಾಗಿದೆ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಾಮಿನೈ, ಕನಸು ಕಾಣುತ್ತಲೇ ಇರಿ ಎಂದ
ಮಂಗಳೂರು, ಅ.20: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೀಪಾವಳಿ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿದರು. ಸಿಎಂ ಸಿದ್ದರಾಮಯ್ಯ ಅವ
ಬೆಂಗಳೂರು: ಅಪರಾಧ ಪ್ರಕಣಗಳಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಕೈದಿಗಳು ಪರೋಲ್ ಮೇಲೆ ಬಿಡುಗಡೆಯಾದ ಬಳಿಕ ಷರತ್ತುಗಳು ಉಲ್ಲಂಘಿಸಿ ಶರಣಾಗದಿದ್ದಲ್ಲಿ ಎದುರಾಗಬಹುದಾದ ಪರಿಣಾಮ ಮತ್ತು ವಿಧಿಸಬಹುದಾದ ಶಿಕ್ಷೆಗೆ ಸಂಬಂಧಿಸಿದಂತ
ಕಲಬುರಗಿ: ಬೇಡ-ನಾಯಕ ಸಮುದಾಯವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮೇಶ್ ಕತ್ತಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದಿಂದ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ
ಬೆಂಗಳೂರು : ಇಲ್ಲಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ. ಮಾಲ್ನ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಸಾಗರ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಕೆ
ಬೀಜಿಂಗ್, ಅ.20: ಚೀನಾ ಅಕಾಡೆಮಿ ಆಫ್ ಸೈನ್ಸ್ನ ಅಂಗಸಂಸ್ಥೆ ನ್ಯಾಷನಲ್ ಟೈಮ್ ಸೆಂಟರ್ ಮೇಲೆ ಅಮೆರಿಕ ಸೈಬರ್ ದಾಳಿ ನಡೆಸಿ ಸೂಕ್ಷ್ಮ ರಹಸ್ಯ ಮಾಹಿತಿಗಳನ್ನು ಕಳವು ಮಾಡಿದೆ ಎಂದು ಚೀನಾ ಆರೋಪಿಸಿದೆ. ಅಮೆರಿಕದ ರಾಷ್ಟ್ರೀಯ ಭದ್ರತಾ ಏಜ
ಗಾಝಾ, ಅ.20: ಗಾಝಾದಲ್ಲಿ ಕದನ ವಿರಾಮ ಪ್ರಾರಂಭವಾದಾಗಿನಿಂದ ಇಸ್ರೇಲ್ ಕನಿಷ್ಠ 97 ಫೆಲೆಸ್ತೀನೀಯರನ್ನು ಹತ್ಯೆ ಮಾಡಿದ್ದು 230 ಮಂದಿಯನ್ನು ಗಾಯಗೊಳಿಸಿದೆ ಮತ್ತು 80 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಗಾಝಾದ ಅಧಿಕಾರಿಗಳನ್ನ
ದುಬೈ: SKSSF ವಿಖಾಯಾ ಕರ್ನಾಟಕ UAE ಸಮಿತಿ ವತಿಯಿಂದ ಮರ್ಹೂಂ ಅಬ್ದುಲ್ ರಹ್ಮಾನ್ ಕೊಳ್ತಮಜಲ್ ಹಾಗು ಶತಮಾನದತ್ತ ಸಮಸ್ತ ಪ್ರಚಾರದ ಭಾಗವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ ಯು ಎ ಇ ಯ ವಿವಿಧ ಎಮಿರೇಟ್ಸ್ ಗಳಿಂದ ಸುಮಾರು
ವಾಷಿಂಗ್ಟನ್, ಅ.20: ಗಾಝಾದಲ್ಲಿ ಇಸ್ರೇಲ್ ಯೋಧರ ಮೇಲಿನ ದಾಳಿಗೆ ಹಮಾಸ್ ಗುಂಪಿನ ಒಳಗಿರುವ ಕೆಲವು ದುಷ್ಟಶಕ್ತಿಗಳು ಕಾರಣ. ಗಾಝಾದಲ್ಲಿ ಕದನ ವಿರಾಮಕ್ಕೆ ಯಾವುದೇ ಬೆದರಿಕೆಯಿಲ್ಲ ಮತ್ತು ಅದು ಒಪ್ಪಂದದ ಪ್ರಕಾರ ಜಾರಿಯಲ್ಲಿದೆ ಎಂದು
ವಿಭಿನ್ನ ಹಾಗು ವಿಶಿಷ್ಟವಾಗಿ ದೀಪಾವಳಿ ಆಚರಿಸುವ ಬಂಜಾರರು
ಭಾರತದ ಮೂಲ ನಿವಾಸಿಗಳಾದ ಬಂಜಾರರ ಇತಿಹಾಸವು ಸುಮಾರು 8,000 ವರ್ಷಗಳ ಪ್ರಾಚೀನವಾಗಿದೆ. ಈ ದೇಶದ ವಿವಿಧ ರಾಜ್ಯಗಳಲ್ಲಿ ಹೆಸರುಗಳು ವಿಭಿನ್ನ ರೂಪಗಳಲ್ಲಿ ಕಾಣಿಸುತ್ತವೆ. ಈ ಬಂಜಾರ ಬುಡಕಟ್ಟು ಜನಾಂಗವು ತಮ್ಮ ವಿಶಿಷ್ಟ ಸಂಸ್ಕೃತಿ, ಆಚರ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ದೇಶದಿಂದ ಗಡಿಪಾರು ಮಾಡಲು ಆಗ್ರಹ
ಪಾಟ್ನಾ,ಅ.20: ಕಾಂಗ್ರೆಸ್ ಬಿಹಾರ ವಿಧಾನಸಭಾ ಚುನಾವಣೆಗಾಗಿ ತನ್ನ ಇನ್ನೂ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಿದ್ದು, ಇದರೊಂದಿಗೆ ಅದರ ಘೋಷಿತ ಅಭ್ಯರ್ಥಿಗಳ ಸಂಖ್ಯೆ 61ಕ್ಕೇರಿದೆ. ಇದು ಪಕ್ಷದ ಅಭ್ಯರ್ಥಿಗಳ ಅಂ
ಐವನ್ ಡಿ ಸೋಜ ನೇತೃತ್ವದಲ್ಲಿ ಭಾವೈಕ್ಯತೆಯ ದೀಪಾವಳಿ ಸಂಭ್ರಮಾಚರಣೆ
ಪಾಟ್ನಾ,ಅ.20: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಆರ್.ಕೆ.ಸಿಂಗ್ ಅವರು ತನ್ನದೇ ಪಕ್ಷದ ಪ್ರಮುಖ ಅಭ್ಯರ್ಥಿ ಹಾಗೂ ಬಿಹಾರ ಉಪಮುಖ್ಯಮಂತ್ರಿ(ಡಿಸಿಎಂ) ಸಾಮ್ರಾಟ್ ಚೌಧರಿಯವರಿಗೆ ಮತ ನೀಡದಂತೆ ಬಿಹಾರದ ಜನತೆಯನ್ನು ಆಗ್ರಹಿಸಿದ್ದ
ಉಡುಪಿ, ಅ.20: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿ ಸುವಂತೆ ಪ್ರೋತ್ಸಾಹಿಸ
ಆರ್ಜೆಡಿ-ಕಾಂಗ್ರೆಸ್ ಪಿತೂರಿ ಈ ನಿರ್ಧಾರಕ್ಕೆ ಕಾರಣ ಎಂದ ಜಾರ್ಖಂಡ್ ನ ಆಡಳಿತಾರೂಢ ಪಕ್ಷ
ಉಡುಪಿ, ಅ.20: ರವಿವಾರ ಸಂಜೆ ಜಿಲ್ಲೆಯಾದ್ಯಂತ ಗುಡುಗು-ಸಿಡಿಲು ಸಹಿತ ಸುರಿದ ಮಳೆಯಿಂದ ಅನೇಕ ಮನೆಗಳಿಗೆ ಹಾನಿಯಂಟಾಗಿದೆ. ಸಿಡಿಲು ಬಡಿದು ಮೂರು ಮನೆಗಳಿಗೆ ಹಾನಿಯಾಗಿದೆಯಲ್ಲದೇ, ಎರಡು ಜಾನುವಾರುಗಳು ಅಸುನೀಗಿವೆ ಎಂದು ಇಲ್ಲಿಗೆ ಬ
ಬೈಂದೂರು, ಅ.20: ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಅ.20ರಂಜು ಬೆಲಗ್ಗೆ ನಡೆದಿದೆ. ಮೃತರನ್ನು ಉಪ್ಪುಂದ ಗ್ರಾಮದ ತಾರಾಪತಿ ಮಡಿಕಲ್ ನಿವಾಸಿ ವಿನಯ(37) ಎಂದು ಗುರುತಿಸಲಾಗಿದೆ.
ಕೋಟ, ಅ.20: ಸಾಲ ಮರುಪಾವತಿಸದಿದ್ದಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆದೂರು ಗ್ರಾಮದ ಗೋಪಾಲ ಎಂಬವರು ಕೃಷ್ಣಮೂರ್ತಿ ಎಂಬವ ರೊಂ
ಪಾಟ್ನಾ: 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸ್ಥಾನಗಳಿಗಿಂತ ಐದು ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಸಮ್ಮತಿಸಿದ್ದು, ಈ ಬಾರಿ ಒಟ್ಟು 61 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಈ ಪೈಕಿ
ಕೊಪ್ಪಳ: ವಾಲ್ಮೀಕಿ ನಾಯಕ ಜನಾಂಗಕ್ಕೆ ನಿಂದನೆ ಮಾಡಿದ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ನಗರದ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸೋಮವಾರ ಸಿ
ಬೀದರ್ : ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಜತೆಗೆ ವ್ಯಕ್ತಿಗಳಲ್ಲಿ ಏಕಾಗ್ರತೆ ಮತ್ತು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು. ನಗರದ ಜಿ
ಲಿಂಗಸುಗೂರು: ತಾಲೂಕಿನ ಹಟ್ಟಿ ಚಿನ್ನದ ಗಣಿ ಕ್ಯಾಂಪ್ ಹಾಗೂ ಪಟ್ಟಣದಲ್ಲಿ ಯುವ ಕಾಂಗ್ರೆಸ್ ವತಿಯಿಂದ 'ಓಟ್ ಚೋರ್ ಗದ್ದಿ ಚೋಡ್' (ಮತಗಳ್ಳರೇ ಕುರ್ಚಿ ಖಾಲಿ ಮಾಡಿ) ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಲಿಂಗಸುಗೂರು ಬ್ಲಾಕ್ ಕಾಂಗ್ರ
ಬೆಂಗಳೂರು, ಅ.20: ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಯಿಂದ ಗಾಯಗೊಂಡವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಲು ಇಲ್ಲಿನ ನಗರದ ವಿಕ್ಟೋರಿಯಾ ಆಸ್ಪತ್ರೆಯ ಮಹಾಬೋಧಿ ಬರ್ನ್ಸ್ ಸೆಂಟರ್ ಮತ್ತು ಮಿಂಟೋ ಕಣ್ಣಿನ ಆಸ್ಪತ್ರೆ ವಿಶೇಷ ತ
ಚಿಕ್ಕೋಡಿ, ಅ.20: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುವ ಭ್ರಮೆ ನನಗಿಲ್ಲ. ನಾನು ಎಲ್ಲಿಯೂ ಈ ಸಂಬಂಧ ಹೇಳಿಕೆಯನ್ನು ನೀಡಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸೋಮವಾರ ಅಥಣಿಯಲ್ಲಿರುವ ಪ್ರವಾಸ
ಬೆಂಗಳೂರು, ಅ.20: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಅ.29ರ ವರೆಗೆ ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾ
ಕೋಟ, ಅ.20: ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನೀಯ ರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವೇದಿಕೆ ಕೊಡಲ್ಪಡುವ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ವಾಸ
ಉಡುಪಿ, ಅ.20: ಶ್ರೀನಾರಾಯಣ ಗುರು ಯುವ ವೇದಿಕೆ ಉಡುಪಿ ಆಶ್ರಯದಲ್ಲಿ ಉದ್ಯಾವರ ಬಲಾಯಿಪಾದೆ ಹೆದ್ದಾರಿ ಬಳಿ ನಿರ್ಮಾಣ ಗೊಳ್ಳಲಿರುವ ಶ್ರೀ ನಾರಾಯಣಗುರು ಉದ್ಯಾನವನದ ಬಳಿ ದೀಪಾವಳಿ ಸಂಭ್ರಮಕ್ಕೆ ಕರ್ನಾಟಕ ಶ್ರೀನಾರಾಯಣ ಗುರು ಅಭಿ
ಉಡುಪಿ, ಅ.20: ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಸಂಸ್ಥೆಗಳ ಬಲವರ್ಧನೆಗಾಗಿ ಸ್ಥಾಪಿಸಿರುವ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂ. ಅನುದಾನ ವನ್ನು ಒದಗಿಸಲಾಗಿದ್ದು ಆ ಮೂಲಕ ವಿವಿ
ದೇರಳಕಟ್ಟೆ, ಅ.20: ಯುನಿವೆಫ್ ಕರ್ನಾಟಕವು ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು
ಮಂಗಳೂರು: ರಷ್ಯಾದ ತಾಷ್ಕೆಂಟ್ನ ಐಎನ್ಎಚ್ಎ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಡಾ.ಎ.ಆರ್. ನಾಸಿರ್ (65) ಹೃದಯಾಘಾತದಿಂದ ಶನಿವಾರ ತಾಷ್ಕೆಂಟ್ನಲ್ಲಿ ನಿಧನರಾಗಿದ್ದಾರೆ. ಮಂಗಳೂರಿನ ನವಭಾರತ್ ರಾತ್ರಿ ಶಾಲೆಯ ಸಂಸ್ಥಾಪಕ ಹಾಜಿ ಖ
ಕಲಬುರಗಿ: ಚಿತ್ತಾಪುರ ಮತಕ್ಷೇತ್ರದ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ವಿರೂಪ ಪ್ರಕರಣದಲ್ಲಿ ಪೋಲಿಸರು ನನ್ನನ್ನೂ ಸೇರಿದಂತೆ ಮೂವರ ಹೆಸರು ವಿನಾಕಾರಣ ಹಾಕಿದ್ದಾರೆ. ಹಾಗಾಗಿ ಈ
ಪುತ್ತೂರು: ಶಾಸಕ ಅಶೋಕ ರೈ ನೇತೃತ್ವದಲ್ಲಿ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಂಡ 'ಅಶೋಕ ಜನಮನ -2025' ಕಾರ್ಯಕ್ರಮದಲ್ಲಿ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕೆಲವು ಜನರು ಅಸ್ವಸ್ಥರಾದ ಘಟನೆ ನ
ಎಫ್ಸಿ ಗೋವಾ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿರುವ ಫುಟ್ಬಾಲ್ ತಾರೆ
ಲಿಂಗಸುಗೂರು: ಅ.12ರಂದು ಲಿಂಗಸುಗೂರಿನಲ್ಲಿ ನಡೆದ ಆರೆಸ್ಸೆಸ್ ಪಥಸಂಚಲನದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ ಕುಮಾರ್ ಅಮಾನತು ಮಾಡಿದ ಬೆನ್ನಲ್ಲೇ ಸರ್ಕಾರದ ಅಧೀನದಲ್ಲ
ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ : ಶಾಸಕ ಶರಣಗೌಡ ಕಂದಕೂರ
ತಿರುವನಂತಪುರ: ಅಸ್ತಿತ್ವದಲ್ಲಿರುವ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಗುರಿಯನ್ನು ಹೊಂದಿರುವ ಕೇಂದ್ರದ ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ(ಪಿಎಂ ಶ್ರೀ) ಯೋಜನೆಗೆ ಸೇರಲು ತಾನು ನಿರ್ಧರಿಸಿರುವುದಾಗಿ ಕೇರಳ
ಹೊಸದಿಲ್ಲಿ: ಜಲ ಜೀವನ ಮಿಷನ್(ಜೆಜೆಎಂ) ಅಡಿ ದಂಡ ವಿಧಿಸಲಾದ ಗುತ್ತಿಗೆದಾರರು ಮತ್ತು ಬಾಹ್ಯ ತಪಾಸಣಾ ಸಂಸ್ಥೆಗಳ ವಿವರಗಳನ್ನು ಸಲ್ಲಿಸುವಂತೆ ಕೇಂದ್ರವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದ
ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನಮ್ಮ ರಾಜ್ಯದ ಘನ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಆಧಾರಿತ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಸರ್ಕಾರದ ಮಹತ್
ಬೀದರ್ : ದ್ವೇಷ ಮತ್ತು ಅಹಂಕಾರದಿಂದ ಆಧುನಿಕ ಯುಗದಲ್ಲಿ ವ್ಯಕ್ತಿಗಳು ಸುಖ, ಶಾಂತಿ, ನೆಮ್ಮದಿ ಮತ್ತು ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ನಾವೆಲ್ಲರೂ ಸೇರಿ ದ್ವೇಷ ಮತ್ತು ಅಹಂಕಾರ ಮುಕ್ತ ಸಮಾಜ ನಿರ್ಮಾಣ ಮಾಡೋಣ
ರಾಯಚೂರು: ಶಾಸಕ ಮಾನಪ್ಪ ವಜ್ಜಲ್ ತಮ್ಮ ಆಪ್ತ ಪಿಡಿಒ ಪ್ರವೀಣ ಕುಮಾರ್ ರಕ್ಷಣೆ ಮಾಡುವ ಭರದಲ್ಲಿ ನನ್ನ ಹಿಂದಿನ ಆರೆಸ್ಸೆಸ್ ಗಣವೇಶಧಾರಿಯ ಫೋಟೋ ಪ್ರದರ್ಶಿಸಿ ಸಣ್ಣತನ ಪ್ರದರ್ಶಿಸಿದ್ದಾರೆ ಎಂದು ಲಿಂಗಸುಗೂರು ಬ್ಲಾಕ್ ಕಾಂಗ್ರ
ಭಟ್ಕಳ : ಇಲ್ಲಿನ ತರಬಿಯತ್ ಎಜುಕೇಶನ್ ಸೊಸೈಟಿ ಅಡಿ ನಡೆಯುತ್ತಿರುವ ನ್ಯೂ ಶಮ್ಸ್ ಸ್ಕೂಲ್ ಮತ್ತು ಶಮ್ಸ್ ಪಿಯು ಕಾಲೇಜಿನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಕಂಪ್ಯೂಟರ್ ವಿಭಾಗಗಳ ನಾಲ್ಕು ನೂತನ ಪ್ರಯೋಗಶಾ
ಮುಂಬೈ: ಮಕ್ಕಳು ಸ್ಮಾರ್ಟ್ಫೋನ್ಗಳು, ಗ್ಯಾಜೆಟ್ಗಳು ಮತ್ತು ಆನ್ಲೈನ್ ಗೇಮ್ಗಳಿಗೆ ಅಂಟಿಕೊಂಡಿರುವ ಈ ಸಮಯದಲ್ಲಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಹಿಂದಿನ ಔರಂಗಾಬಾದ್) ಮೌಲಾನಾವೋರ್ವರು ಮಕ್ಕಳು ಹಣವನ್ನು ಸಂಗ್ರಹ
ಹೊಸದಿಲ್ಲಿ: ದಿಲ್ಲಿ ವಿಮಾನ ನಿಲ್ದಾಣದಿಂದ ನಾಗಾಲ್ಯಾಂಡ್ ನ ದಿಮಾಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಎಚ್ಚೆತ್ತ ಕ್ಯಾಬಿನ್ ಸಿಬ್
ಬೆಂಗಳೂರು : ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಓಲಾ ನೌಕರನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಓಲಾ ಮುಖ್ಯಸ್ಥ ಮತ್ತು ಸಿಇಒ ಭವೀಶ್ ಅಗರ್ವಾಲ್ ಹಾಗೂ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಸುಬ್ರತ್ ಕುಮಾರ್ ವಿರು
ದಾವಣಗೆರೆ ವಿವಿ ವನಸ್ಪತಿ ವಿಭಾಗದ ತಂಡದ ಸಾಧನೆ
ಬೆಂಗಳೂರು : ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬಿಹಾರ
ಮತ್ತೆ ಚಿಗುರಿದ ಪ್ರವಾಸೋದ್ಯಮ: ಬೀಚ್ನಲ್ಲಿ ಪ್ರವಾಸಿಗರ ಸಂಖ್ಯೆ ವೃದ್ಧಿ
►ಜಗತ್ತಿನ 70 ಭಾಷೆಗಳ ಲಕ್ಷಾಂತರ ಪುಸ್ತಕ, ಅಪರೂಪದ ವಸ್ತುಗಳ ಭಂಡಾರ►ಪುಸ್ತಕ ಪ್ರೇಮಿಗಳನ್ನು ಕೈಬೀಸಿ ಕರೆಯುತ್ತಿದೆ ಐಷಾರಾಮಿ ಕಟ್ಟಡ
ಶಿವಮೊಗ್ಗ: ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಮಂಗಳೂರು: ಯುನಿವೆಫ್ ಕರ್ನಾಟಕ 100 ದಿನಗಳ ಕಾಲ ಹಮ್ಮಿಕೊಂಡಿರುವ 20 ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು ದೇರಳಕಟ್ಟೆಯ ಸಿಟಿ ಗ್ರೌಂಡ್ ನಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಕಣಚೂರು ಇನ್ಸ್ಟಿಟ
ಕಾಸರಗೋಡು, ಒ. 18: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರಕಟಿಸಿದ ಶ್ರೀ ಪುರಂದರದಾಸರು ರಚಿಸಿದ ಅನಸೂಯಾ ಚರಿತ್ರೆ ಎಂಬ ಯಕ್ಷಗಾನ ಪ್ರಸಂಗ ಕೃತಿ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು. ಡಾ. ಕಬ್ಬಿನಾಲೆ
ಕಾಸರಗೋಡು, ಒ. 18: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರಕಟಿಸಿದ ಶ್ರೀ ಪುರಂದರದಾಸರು ರಚಿಸಿದ ಅನಸೂಯಾ ಚರಿತ್ರೆ ಎಂಬ ಯಕ್ಷಗಾನ ಪ್ರಸಂಗ ಕೃತಿ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು. ಡಾ. ಕಬ್ಬಿನಾಲೆ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳಿದ್ದರೂ, ಮಹಾಘಟಬಂಧನ್ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಇದರ ಬೆನ್ನಿಗೇ, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ
ಸಹ್ಯಾದ್ರಿ ಕಾಲೇಜಿನಲ್ಲಿ ನಡೆದ ಎಬಿವಿಪಿ ಕಾರ್ಯಕ್ರಮದ ಫೋಟೊ ಬಿಡುಗಡೆ ಮಾಡಿದ ಮಟ್ಟು
ಹೊಸದಿಲ್ಲಿ : ಆಪರೇಷನ್ ಸಿಂಧೂರ್ ಸಮಯದಲ್ಲಿ ಐಎನ್ಎಸ್ ವಿಕ್ರಾಂತ್ ಪಾಕಿಸ್ತಾನಕ್ಕೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ ಎಂದು ಪ್ರಧಾನಿ ಮೋದಿ ನೌಕಾಪಡೆಗೆ ಭಾರಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಗೋವಾದ ಕರಾವಳಿಯ
ಕಾಸರಗೋಡು: ಯುವಕನೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ರವಿವಾರ ರಾತ್ರಿ 9ಗಂಟೆ ಸುಮಾರಿಗೆ ಕುಂಬಳೆ ಸಮೀಪದ ನಾರಾಯಣಮಂಗಲ ಎಂಬಲ್ಲಿ ನಡೆದಿದೆ. ನಾರಾಯಣ ಮಂಗಲದ ವಿವೇಕ್ ಶೆಟ್ಟಿ (28) ಮೃತಪಟ್ಟವರು. ಇವರನ್ನು ರಕ್ಷಿಸಲು ಬಾವಿಗೆ ಹ
ಪ್ರಕರಣದಲ್ಲಿ ಕಾನೂನು ಹೋರಟ ನಡೆಸಿದ್ದ ಎಪಿಸಿಆರ್
ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಐಟಿ ಪಾರ್ಕ್ ರಚನೆ ಆಗುವ ಕುರಿತ ಕೂಗು ಕೇಳಿ ಬರುತ್ತಲೇ ಇದೆ. ಅದಕ್ಕೀಗ ಪುಷ್ಟಿ ಎನ್ನುವಂತೆ ಸಾಕಷ್ಟು ಬೆಳವಣಿಗೆ ಕಾಣುತ್ತಿದ್ದು, ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಡಿ
ಪಾಳಿ ಭಾಷೆಯ ಕನ್ನಡ ಪ್ರಾರ್ಥನೆಯ ಭಾಗ ಹೀಗಿದೆ. ಶೀಲವಂತ ಗುಣವಂತ ಹಾಗೂ ಪ್ರಜ್ಞಾವಂತರಾದವರು ನನ್ನ ಗುರುಗಳು ಕರುಣೆಯಿಂದ ನಮಗೆ ದಮ್ಮವನ್ನು ಬೋಧಿಸಿದರು ಅವರಿಗೆ ಸದಾ ನನ್ನ ಕೃತಜ್ಞಪೂರ್ವ ನಮನಗಳು ನನ್ನ ಈ ಪುಣ್ಯವನ್ನು ಅನುಮೋದ