ಮಂಗಳೂರು, ಮಾ.24: ಮಕ್ಕಳು ದೇಶದ ಭವಿಷ್ಯದ ಸಂಪತ್ತು . ಆದ ಕಾರಣ ಮಕ್ಕಳ ಶಿಕ್ಷಣ , ಆರೋಗ್ಯ ಮೇಲೆ ಹೂಡಿಕೆ ಅತ್ಯಂತ ಅವಶ್ಯಕ ಎಂದು ಸಂತ ಅಲೋಸಿಯೆಸ್ ಪರಿಗಣಿತ ವಿವಿ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಲವೀನಾ ಲೋಬೊ ಹೇಳಿದ್ದಾರೆ
ಹೊಸದಿಲ್ಲಿ: ಪಶ್ಚಿಮ ಏಶ್ಯ ಸಂಘರ್ಷದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಸರಕಾರವು ಬುಧವಾರದಂದು ಸರ್ವಪಕ್ಷ ಸಭೆಯೊಂದನ್ನು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಸತ್ನಲ್ಲಿ ಭಾಷಣ ಮಾಡಿದ ಬಳಿಕ ಸರ್ವಪಕ್ಷ ಸಭೆಯನ್ನು ಕರೆ
ಉಡುಪಿ, ಮಾ.24: ಬಿ.ಆರ್.ಅಂಬೇಡ್ಕರ್ ನೇತೃತ್ವದದಲ್ಲಿ 100ವರ್ಷಗಳ ಹಿಂದೆ ನಾಗರಿಕರ ಹಕ್ಕಿಗಾಗಿ ನಡೆದ ದೊಡ್ಡ ಚಳವಳಿ ಮಹಾಡ್ ಸತ್ಯಗ್ರಾಹದ ಬಗ್ಗೆ ನಮಗೆ ಅರಿವು ಇಲ್ಲದಿದ್ದರೆ ನಾವು ನಿರಂತರವಾಗಿ ನಾಗರಿಕರ ಹಕ್ಕನ್ನು ಕಳೆದುಕೊಳ್ಳುತ
ಉಡುಪಿ, ಮಾ.24: ಗ್ಯಾಸ್ ಸಿಲಿಂಡರ್ ಕೊರತೆ ವಿರುದ್ಧ ಉಡುಪಿ ಜಿಲ್ಲಾ ಜನವಾದಿ ಮಹಿಳಾ ಸಂಘಟನೆ ಹಾಗೂ ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾ
ಯಾದಗಿರಿ: ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಅಡಿಯಲ್ಲಿ ರೈತರಿಂದ ಖರೀದಿಸಲು ರಾಜ್ಯ ಸರ್ಕಾರವು 10,000 ಕೋಟಿ ರೂ. ಆವರ್ತ ನಿಧಿಯನ್ನು ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್
ಬಳ್ಳಾರಿ/ಕಂಪ್ಲಿ: ಸರ್ಕಾರಿ ಶಾಲಾ ಆವರಣದಲ್ಲಿ ಮೌಲಾನಾ ಆಝಾದ್ ಮಾದರಿ ಶಾಲೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ, ಪೋಷಕರು ತಮ್ಮ ಮಕ್ಕಳೊಂದಿಗೆ ಪಟ್ಟಣದ ಸಕ್ಕರೆ ಕಾರ್ಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳ
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿಯನ್ನು ಹಿಂ
ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ಬಸ್ಸೊಂದು ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಪ್ರಕರಣವು ಜೆಎಂಎಫ್ಸಿ 8ನೇ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿ ಖಾಸಗಿ ಬಸ್ ಚಾಲಕ ಶರಣ್ ಕುಮಾರ್ ಎಂಬಾತನಿಗೆ ಒಂದುವರೆ ವರ್ಷ ಜೈಲು ಶಿಕ್ಷ
ಬಳ್ಳಾರಿ/ಕಂಪ್ಲಿ: ತಾಲೂಕಿನಲ್ಲಿ ಸೋಮವಾರ ನಡೆದ ವಿಜ್ಞಾನ ವಿಷಯದ ಎಸೆಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರು ಪಠ್ಯಪುಸ್ತಕ ನಿರ್ದೇಶನ
ಬಳ್ಳಾರಿ/ಕಂಪ್ಲಿ: ಸ್ಥಳೀಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ತಾಲೂಕು ಮಟ್ಟದ ಸಮನ್ವಯ ಹಾಗೂ ಪರಿಶೀಲನಾ ಸಮಿತಿ ಮತ್ತು ಮಹಿಳೆಯರ ಹಾಗೂ ಮಕ್ಕಳ ರಕ್ಷಣಾ ಕಾವಲು ಸಮಿತಿ ಸಭೆ ಸೋಮವಾರ ನಡೆಯಿತು. ಸಭೆಯ ಅಧ
ವಿಜಯನಗರ (ಹೊಸಪೇಟೆ) : ಗ್ರಾಹಕರು ಯಾವುದೇ ಉತ್ಪನ್ನವನ್ನು ಖರೀದಿಸುವಾಗ ಅದರ ಪ್ರಮಾಣ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಂಡು ಖರೀದಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಹೇಳಿದರು. ಆಹಾರ ನಾಗರಿಕ ಸರಬರಾಜು ಮತ್ತು
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ
ಹೊಸಪೇಟೆ : ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ “ಕರ್ನಾಟಕ ಸ್ವಾಭಿಮಾನ ನಡಿಗೆ–2026” ಅನ್ನು ವಿಜಯನಗರದಲ್ಲಿ ಮಾ.26ರಂದು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ಮತ್ತು ಜೇವರ್ಗಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿ
ಸುರಪುರ: ಶಹಾಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ವತಿಯಿಂದ ಪಟ್ಟಣದ ಡಿವೈಎಸ್ಪ
ಬೆಂಗಳೂರು : ಪರಿಶಿಷ್ಟ ಜಾತಿಗಳ 101 ಜಾತಿಗಳ ಐಕ್ಯತೆಗೆ, ಸಮಗ್ರತೆಗೆ ಧಕ್ಕೆ ಮಾಡುವ ನ್ಯಾ.ನಾಗಮೋಹನ್ದಾಸ್ ವರದಿಯ ಶಿಫಾರಸ್ಸುಗಳನ್ನು ತಿರಸ್ಕರಿಸಬೇಕು ಎಂದು ‘ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ’ವು ಆಗ್ರಹಿಸಿದೆ. ಮಂಗಳವಾ
ಲಿಂಗಸುಗೂರು : ಪಟ್ಟಣದಲ್ಲಿ ಹುಚ್ಚುನಾಯಿ ದಾಳಿ ನಡೆಸಿ ಹಲವು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದ ಬೀದಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ಮಾಡಿದ ಹುಚ್ಚುನಾಯಿ, ಮೂವರು ಮಕ್ಕಳಿಗೆ ಕಚ್ಚಿ ಗಾಯಗೊ
ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66 ವಿಸ್ತರಣೆ ಕಾಮಗಾರಿ ನಿರಂತರ ವಿಳಂಬವಾಗುತ್ತಿರುವುದು ಹಾಗೂ ಮೂಲಭೂತ ಸೌಲಭ್ಯಗಳನ್ನು ಕಡೆಗಣಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಭಟ್ಕಳ ಸಿಟಿಜನ್ ಫೋರಂ (ಭಟ್ಕಳ ತಾಲೂಕು ನಾಗರಿಕ
ಬೆಂಗಳೂರು : ಕರ್ನಾಟಕ ಪಬ್ಲಿಕ್ ಸ್ಕೂಲ್, ಆದರ್ಶ ವಿದ್ಯಾಲಯ ಹಾಗೂ ಪಿಎಂಶ್ರೀ ಶಾಲೆಗಳ ಬೋಧಕರ ವರ್ಗಾವಣೆ ಹಾಗೂ ಕನಿಷ್ಠ 12 ವರ್ಷ ಒಂದೇ ಕಡೆ ಕರ್ತವ್ಯ ನಿರ್ವಹಿಸಿರುವ ಶಿಕ್ಷಕರ ವರ್ಗಾವಣೆ ಸಂಬಂಧ ತಿದ್ದುಪಡಿ ತಂದಿರುವ ‘ಕರ್ನಾಟಕ
ಮಾನ್ವಿ : ಸಮಾಜದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪರಸ್ಪರ ಸಹಬಾಳ್ವೆಯನ್ನು ವೃದ್ಧಿಸುವ ಉದ್ದೇಶದಿಂದ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಮಾ.28ರಂದು ‘ಸೌಹಾರ್ದ ಕೂಟ’ವನ್ನು ಆಯೋಜಿಸಲಾಗಿದೆ ಎಂದು ಸೈಯದ್ ಅಕ್ಬರ್ ಪಾಷಾ ತಿಳಿಸಿದ್ದ
ಯಾದಗಿರಿ: ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ತಮ್ಮ ಮತಕ್ಷೇತ್ರದ ವಿವಿಧ ಅಭಿವೃದ್ಧಿ ವಿಚಾರಗಳನ್ನು ಸದನದ ಗಮನಕ್ಕೆ ತಂದರು. ಶೂನ್ಯ ವೇಳೆಯಲ್ಲಿ ಮಾತನಾಡಲು ಅವಕಾಶ ನೀಡಿದ ಸಭಾಧ
ಬೆಂಗಳೂರು : ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳಿಂದ ಪ್ರತಿದಿನ 7,304 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, 6,083 ಟನ್ಗಳಷ್ಟು ತ್ಯಾಜ್ಯವನ್ನು ಸಂಸ್ಕರಣೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಸಚಿವ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗೌರವಾರ್ಪಣೆ ಮಾ.25 ರಂದು ಬೆಳಗ್ಗೆ 11ಕ್
ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್ನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಸುಪ್ರೀಂ ಕೋರ್ಟ
ಮಂಗಳೂರು, ಮಾ.24 : ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಶಾಂತಾರಾಮ ಶೆಟ್ಟಿ ಸತತ 4ನೇ ಅವಧಿಗೆ ರೆಡ್ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ
ಕೊಪ್ಪಳ: ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲಗೇರಿ ಸಮೀಪ ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ಕಾರು ಅಪಘಾತ ಸಂಭವಿಸಿದೆ. ಕೆಎ-01-ಎನ್ಸಿ-6310 ಸಂಖ್ಯೆಯ ಪಂಚ್ ಕಾರು ಆಕಸ್ಮಿಕವಾಗ
ಬೆಂಗಳೂರು : ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಾಗುತ್ತಿಲ್ಲವೆಂದರೆ ಏನರ್ಥ? ಇಂದು(ಮಾ.25) ಸದನಕ್ಕೆ ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ, ಇಲ್ಲವೇ ಅವರನ್ನು ಕರೆತಂದು ಸದನದಲ್ಲಿ
ಮಂಗಳೂರು, ಮಾ. 24: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ದ.ಕ. ಜಿಲ್ಲೆಯಲ್ಲಿ ಜನ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಮತದಾನದ ಹಕ್ಕು ರಕ್ಷಣೆಗೆ ಪ್ರಗತಿಪರ ಸಂ
'ಕೆಂಪು ಗುಲಾಬಿ ಹಾಯಿಕುಗಳು' ಸಂಕಲನ ಲೋಕಾರ್ಪಣೆ
ಬ್ರಹ್ಮಾವರ, ಮಾ.24: ಅಭಿವೃದ್ಧಿ ಸಂಸ್ಥೆ ಬಾಳ್ಕುದ್ರು ಹಂಗಾರಕಟ್ಟೆ ಇದರ 16ನೇ ವಾರ್ಷಿಕೋತ್ಸವದ ಅಂಗವಾಗಿ ವೃತ್ತಿ ಮಾರ್ಗದರ್ಶನ ಹಾಗೂ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಶಿಬಿರವನ್ನು ಉದ
ಕುಂದಾಪುರ : ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ಐಬಿಎಂ ಸ್ಕಿಲ್ಸ್ ಬಿಲ್ಡ್ ಡಿಜಿಟಲ್ ಸ್ಕಿಲ್ಲಿಂಗ್ ಇದರ ಸಹಯೋಗದೊಂದಿಗೆ ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಬೀ ಹೈವ್’ ಸಭಾಂಗಣದಲ್ಲಿ ಹಮ್ಮಿಕೊಳ್ಳ ಲಾದ ಸ್ಕ
ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವ ಚಿತ್ರವನ್ನು ಅಪ್ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು. ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯ 11 ಅಸಿಸ್ಟಂಟ್ ಕೋರ್ಟ್ ಸೆಕ್ರಟರಿ ಹುದ್ದೆಗಳಿಗ
ಉಡುಪಿ, ಮಾ.24: ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಕೆಡವಿ ಒಳಾಂಗಣದಲ್ಲಿ ನಗರಸಭೆಯ ತೆರಿಗೆ ಪಾವತಿ ಕೇಂದ್ರ ಸ್ಥಾಪನೆಯ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆ
ಬೆಂಗಳೂರು : ಪೋಷಣ್ 2 ಅಭಿಯಾನದಡಿ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ವಿತರಿಸುವಾಗ ಮುಖ ಗುರುತಿಸುವಿಕೆ ತಂತ್ರಜ್ಞಾನದ (ಎಫ್ಆರ್ಎಸ್) ಮೂಲಕ ಕಡ್ಡಾಯವಾಗಿ ಮುಖ ಗ
ಉಡುಪಿ, ಮಾ.24: ಗುತ್ತಿಗೆದಾರರ ಬಾಕಿ ಬಿಲ್ ಪಾವತಿಯನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲೆಯ ಗುತ್ತಿಗೆದಾರರ ಸಂಘದ ನಿಯೋಗವು ಉಡುಪಿ ಜಿಲ್ಲೆಯ ಐವರು ಶಾಸಕರುಗಳನ್ನು ಮಂಗಳವಾರ ಬೆಂಗಳೂರು ವಿಧಾನಸೌಧದಲ್
ಬೆಂಗಳೂರು : ಬೆಳೆಯುವ ಮಕ್ಕಳು ವಿವಿಧ ಭಾಷೆಗಳನ್ನು ಕಲಿಯಲು ನೆರವು ನೀಡುವ ದೃಷ್ಟಿಯಿಂದ ರಾಜ್ಯದಲ್ಲಿ ‘ಭಾಷಾ ಪ್ರಯೋಗಾಲಯ’ (ಲ್ಯಾಂಗ್ವೇಜ್ ಲ್ಯಾಬ್) ಸ್ಥಾಪಿಸಲು ಸರಕಾರ ಗಂಭೀರ ಚಿಂತನೆ ನಡೆಸಬೇಕು ಎಂದು ವಿಧಾನಸಭೆ ಸ್ಪೀಕರ್ ಯು
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರವನ್ನು ಸ್ಥಳಾಂತರಿಸುವ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ-ಖಾತಾ ಆಂದೋಲನದಲ್ಲಿ ಲಂಚದ ವಹಿವಾಟು ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸದನದಲ್ಲಿ ದಾಖಲೆ ಪ್ರದರ್ಶನ ಮಾಡುವ ಮೂಲಕ ಉಪಮುಖ್ಯಮಂತ್ರ
ಸಿಯುಕೆ ವಿದ್ಯಾರ್ಥಿನಿ ಭಾಗ್ಯಶ್ರೀ ಸಂಶೋಧನೆಗೆ ಮೆಚ್ಚುಗೆ
ಕಲಬುರಗಿ: ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್ಕ್ವಾರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ “ಅಗ್ನಿಪಥ” ನೇಮಕಾತಿಗಾಗಿ 2026ರ ಫೆಬ್ರವರಿ 13 ರಿಂದ ಏಪ್ರಿಲ್ 01 ರವರೆಗೆ ಆನ್ಲೈನ್ ಮೂಲಕ
ಟೆಲ್ ಅವೀವ್: ಲೆಬನಾನ್ ಗಡಿಯ ಬಳಿ ಇಸ್ರೇಲ್ ನಡೆಸಿದ ಫಿರಂಗಿ ದಾಳಿಯಲ್ಲಿ ಇಸ್ರೇಲ್ನ ರೈತರೊಬ್ಬರು ಮೃತಪಟ್ಟಿದ್ದಾರೆ. ತಮ್ಮದೇ ತಪ್ಪಿನಿಂದ ಈ ಘಟನೆ ಸಂಭವಿಸಿದೆ ಎಂದು ಇಸ್ರೇಲ್ ಪಡೆಗಳು ಒಪ್ಪಿಕೊಂಡಿವೆ ಎಂದು independent.co.uk ವರದಿ ಮಾ
ಕಲಬುರಗಿ: ಸರಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕೆಂದು ಆಗ್ರಹಿಸಿ ನಡೆಸಲು ಉದ್ದೇಶಿಸಿದ್ದ ಶಾಂತಿಯುತ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿರುವುದನ್ನು ಆಲ್ ಕರ್ನಾಟಕ ಸ್ಟ
ಕಲಬುರಗಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದ ಅನುಸಾರ ಪ್ಯಾನ್ ಇಂಡಿಯಾ ಕಾರ್ಯಾಚರಣೆಯ ಭಾಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಮಂಗಳವಾರ ನಗರದಲ್ಲಿ ವಿವಿಧ ಉದ್ಯಮಗಳ
ಕಲಬುರಗಿ: ಮಾ.29ರಂದು ಬೆಂಗಳೂರಿನಲ್ಲಿ ಕೃಷ್ಣ ಸೆಟ್ಟಿ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಚಿತ್ರಕಲಾ ಶಿಬಿರದ ಅಂಗವಾಗಿ ನಡೆಯುವ ಒಂದು ದಿನದ ಚಿತ್ರ ಪ್ರದರ್ಶನ (ಆರ್ಟ್ ಮೇಳ)ಕ್ಕೆ ಕಲಬುರಗಿ ಜಿಲ್ಲೆಯ ಕಲಾವಿದರಾದ
ಆಳಂದ: ತಾಲೂಕಿನ ಭೂಸನೂರ ಗ್ರಾಮದ ಎನ್.ಎಸ್.ಎಲ್ ಸಕ್ಕರೆ ಕಾರ್ಖಾನೆಯು ಈ ಹಂಗಾಮಿನಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು ಎಂದು ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಗುರುಲಿಂಗಜಂಗ
ಟೆಹ್ರಾನ್: ಇರಾನ್ ನ “ಸುಪ್ರೀಂ ನ್ಯಾಷನಲ್ ಸೆಕ್ಯೂರಿಟಿ ಕೌನ್ಸಿಲ್ ನ ನೂತನ ಮುಖ್ಯಸ್ಥರಾಗಿ ಮುಹಮ್ಮದ್ ಬಘರ್ ಝೊಲ್ಘಾದರ್ ಅವರನ್ನು ನೇಮಕ ಮಾಡಲಾಗಿದೆ. ಇರಾನ್ ನ ಅತ್ಯುನ್ನತ ರಾಷ್ಟ್ರೀಯ ಭದ್ರತಾ ಮಂಡಳಿಯ ಹೊಸ ಕಾರ್ಯದರ್ಶಿಯ
ಮೂಡುಬಿದಿರೆ, ಮಾ.24: ಅಂಗರಕರ್ಯ ಮುಹಿಯುದ್ದೀನ್ ಕೇಂದ್ರ ಜುಮಾ ಮಸೀದಿಯ ಗೌರವಾಧ್ಯಕ್ಷರಾಗಿ ಅಸ್ಸೈಯದ್ ಮುಹಮ್ಮದ್ ಅಕ್ರಂ ಅಲಿ ಅಲ್-ಹಾದಿ ರಹ್ಮಾನಿ ಅಲ್-ಅಝ್ ಹರಿ ತಂಙಳ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಾ.20ರಂದು ಜಮಾಅತ್ ಅ
ಹೊಸದಿಲ್ಲಿ: ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆ ಸಹಾಯ ಕೋರಿದ ಇರಾನ್ಗೆ ಭಾರತದಲ್ಲಿ ಎಲ್ಲಾ ಧರ್ಮ, ಸಮುದಾಯಗಳ ಜನರು ಅದರಲ್ಲೂ ಬಿಜೆಪಿ ಬೆಂಬಲಿಗರು ಉತ್ತಮ ರೀತಿಯಲ್ಲಿ ಸ್ಪಂದಿಸಿ ದೇಣಿಗೆಯನ್ನು ನೀಡಿದ್ದಾರೆ ಎಂದು ವರದಿಯಾಗಿ
ಧಾರವಾಡ : ಧಾರವಾಡ ತಾಲೂಕಿನ ರಾಮಾಪುರ ಬಳಿಯ ಕಾಡಿನಲ್ಲಿ ಕಾರಿನಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್
ಹೊಸದಿಲ್ಲಿ: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಪರವಾಗಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ವಿಷಯದಲ್ಲಿ ಯಾವುದೇ ಹೊಸ ಬೆಳವಣಿಗೆಯಾಗುವವರೆಗೆ ಅನಿರ್ದಿಷ್ಟಾವಧಿಗೆ ಮುಂದೂಡಿದೆ. ನಿಮಿಷಾ
ʼಸ್ವಯಂಘೋಷಿತ ವಿಶ್ವಗುರುವಿಗೆ ಮುಖಭಂಗʼ: ಕಾಂಗ್ರೆಸ್ ಟೀಕೆ
► 800 ಕೋಟಿ ರೂ. ವೆಚ್ಚ, 80,000 ಟನ್ ಅನಿಲ ಶೇಖರಿಸಿಡುವ ಸಾಮರ್ಥ್ಯ►ಮಂಗಳೂರಿನ 'ರಾಕ್ ಕೇವರ್ನ್' ಸುರಂಗದ ವಿಶೇಷತೆಗಳೇನು ?
ಕಲಬುರಗಿ : ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ಹೇರೂರ ಬಿ. ಗ್ರಾಮದ ಮಹಾದೇವಿ ಸಿಡಗಂಟಿ(65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾ
ಬೀದರ್ : ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ ಅನ
ಮಂಗಳೂರು: ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯ ಆಶ್ರಯದಲ್ಲಿ 48ನೇ ವಾರ್ಷಿಕ ಅಖಿಲ ಭಾರತ ಯೊನೆಕ್ಸ್ ಸನ್ರೈಸ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಸ್ಪರ್ಧಾಕೂಟವು ಗೋವಾ ರಾಜ್ಯದ ಮಡಗಾವ್ ನಗರದ ಮನೋಹರ್ ಪರಿಕ್ಕರ್ ಒಳಾಂಗಣ ಕ್ರೀಡಾಂಗ
ರಥಬೀದಿ ಗೆಳೆಯರು (ರಿ.) ಉಡುಪಿ ಸಾಂಸ್ಕೃತಿಕ ಸಂಘಟನೆಯು ಕಳೆದ ನಾಲ್ಕುವರೆ ದಶಕಗಳಿಂದ ಸಾಹಿತ್ಯಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕರ್ನಾಟಕದ ಜನಸಂಸ್ಕೃತಿಯಲ್ಲಿ ವೈಚಾರಿಕ ಪ್ರಜ್ಞೆ ಮತ್ತು ನೆಲಗಟ್ಟನ್ನು ಸ್ಥಾಪನೆಗೊಳಿಸುವಲ
ವಾಶಿಂಗ್ಟನ್: ಮಧ್ಯಪ್ರಾಚ್ಯ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಯುದ್ಧದ ಕುರಿತು ಟೀಕೆಗಳು ಹೆಚ್ಚಿದ ಬೆನ್ನಲ್ಲೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ವಿರುದ್ಧ ದಾಳಿ ನಿರ್ಧಾರದ ಹೊಣೆಗಾರಿಕೆಯನ್ನು ರಕ್ಷಣಾ
ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿ ಗಾಂದಡ್ಪು ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಮಾ. 30ರ ಸೋಮವಾರದಿಂದ ಏ. 01ರ ಬುಧವಾರದ ಪರ್ಯಂತ ಶ್ರೀ ಮಹಾದೇವಿ ಅಮ್ಮನವರ ಪುನಃ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ, ಶ್ರೀ ನಾಗದೇವರ
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಬೆಲ್ಲದ ಕೃಷಿ ಮತ್ತು ಶಿಕ್ಷಣ ಪ್ರತಿಷ್ಠಾನ ವತಿಯಿಂದ ಶಿಕ್ಷಣ ತಜ್ಞ ಡಾ.ನಿರಂಜನಾರಾದ್ಯ ವಿ.ಪಿ ಅವರಿಗೆ ʼಕೃಷಿ ಹಾಗೂ ಶಿಕ್ಷಣ ಸೇವಾ ಗೌರವ ಪ್ರಶಸ್ತಿʼ ನೀಡಿ ಗೌರವಿಸಲಾಯಿತು. ಅಖಿಲ
ಹೊಸದಿಲ್ಲಿ: ಒಬ್ಬ ವ್ಯಕ್ತಿಯು ಒಮ್ಮೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅದನ್ನೇ ಸಕ್ರಿಯವಾಗಿ ಅನುಸರಿಸಿದರೆ ಆತನನ್ನು/ಆಕೆಯನ್ನು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯ ಎಂದು ಪರಿಗಣಿಸುವಂತಿಲ್ಲ ಎಂಬ ಆಂಧ್ರಪ್ರದೇಶ ಉಚ್ಚ
ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಗುರುವಾರದವರೆಗೆ (ಮಾರ್ಚ್ 26) ಅನುಷ್ಠಾನಗೊಳಿಸದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಯ
ತೆಲುಗು ಸಾಹಿತ್ಯದ ಪ್ರಖರ ವೈಚಾರಿಕತೆಯನ್ನು ಅನುವಾದಗಳ ಮೂಲಕ ಕನ್ನಡಕ್ಕೆ ಕಸಿಮಾಡಿದ ಸುಜ್ಞಾನಮೂರ್ತಿಯವರು 2003ರಲ್ಲಿ ಅನುವಾದಿಸಿದ ಮಹಾಶ್ವೇತಾದೇವಿ ಅವರ ‘ಯಾರದೀ ಕಾಡು’ ಮೊದಲುಗೊಂಡು ಈ ತನಕ 23 ವರ್ಷಗಳಲ್ಲಿ 60 ಪುಸ್ತಕಗಳನ್ನು
ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪದ ತಡಸನಹಳ್ಳಿ ಗ್ರಾಮದ ಬಳಿ ರೈತ ಮೃತ್ಯುಂಜಯ ಎಂಬವರ ಮೇಲೆ ದಾಳಿ ಮಾಡಿದ್ದ ಚಿರತೆ ಸಾವನ್ನಪ್ಪಿದ ಘಟನೆ ನಡೆದಿದೆ. ರೈತನ ತೋಟದ ಸಮೀಪವೇ ಕಳೇಬರ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಆಗಮಿಸಿ, ಪ
ಮಸ್ಕಿ: ಪಟ್ಟಣದಲ್ಲಿ ಮುದಗಲ್ ರಸ್ತೆ ವಿಸ್ತರಣೆ ಹಿನ್ನೆಲೆಯಲ್ಲಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆಯು ತಹಶೀಲ್ದಾರ್ ಮಂಜುನಾಥ್ ಬೋಗವತಿ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸಿಪಿಐ ರಾಮಪ್ಪ ಜಲಿಗೇರಿ, ಅಪರಾಧಿ ವಿಭಾ
ಗಲ್ಫ್ ಭೂಭಾಗದ ಮೇಲೆ ಪದೇ ಪದೇ ದಾಳಿ ಮತ್ತು ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ನಿಯಂತ್ರಣವನ್ನು ಇರಾನ್ ಇನ್ನಷ್ಟು ಬಿಗಿಗೊಳಿಸಬಹುದು ಎಂಬ ಆತಂಕದಿಂದ ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದಲ್ಲಿ ಸೇರುವ ಕುರಿತು ನಿರ್ಧಾ
ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದು ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ. ಹುಕ್ಕೇರಿ ಪ
ದೇವದುರ್ಗ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತ್ತದ ಮೂಲಕ ಕ್ಲಬ್ ಮೈದಾನದವರೆಗೆ ನಿರ್ಮಿಸಿದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತುಹೋಗಿದ್ದು, ಸಂಪೂರ್ಣ ಕಳಪೆ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ಎಂ.ಆರ
ನಿಡಗುಂದಿ: ಬೇಸಿಗೆಯ ಆರಂಭದಲ್ಲೇ ಉಷ್ಣಾಂಶ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಡಗುಂದಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಮಾರ್ಚ್ ತಿಂಗಳಲ್ಲೇ ಬಿಸಿ
ಕರ್ನಾಟಕದಲ್ಲಿ ಮೀಸಲಾತಿ ವರ್ಗಿಕರಣ ಹೋರಾಟ ಪ್ರಾರಂಭವಾದಾಗ ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣ ಇದ್ದದ್ದು ಶೇ. 15. ಆನಂತರ 2022ರಲ್ಲಿ ಜನಸಂಖ್ಯೆಗನುಗುಣವಾಗಿ ಶೇ. 17 ಏರಿಕೆ ಮಾಡಲಾಗಿದೆ. ಮುಂದುವರಿದು ರಾಜ್ಯ ಸರಕಾರ ಪರಿಶಿಷ್ಟ ಜಾ
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಸಂಕೀರ್ಣ ಮತ್ತು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವ ಬಗ್ಗೆ ವರದಿಯಾಗಿದೆ. ದಿಲ್ಲಿ ವಿಧಾನಸಭೆ ಸಂಕೀರ್ಣಕ್ಕೆ ಬೆಳಿಗ್ಗೆ 7.28ರ ಸುಮಾರಿ
ಉಳ್ಳಾಲ : ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಸಿಐಟಿಯು, ಡಿವೈಎಫ್ಐ ಮತ್ತು ಜೆಎಮ್ಎಸ್ ಜಂಟಿಯಾಗಿ ಪ್ರತಿಭಟನೆ ನಡೆಸಿತ
ಗದಗ: ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯ (ವಾಲ್ಮೀಕಿ - ಎಸ್ಸಿ) ಗಳ ನಡುವೆ ಉದ್ಭವಿಸಿದ ವಾಗ್ವಾದ ತಾರಕಕ್ಕೇರಿ ಪರಸ್ಪರ ಹೊಡೆದಾಟಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿದ ಪರಿಣಾಮ 15 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ
ಭಾರತದ ಬೇಹು ಹಾಗೂ ಇತರ ವ್ಯವಸ್ಥೆಯ ಗಮನಕ್ಕೆ ಬಾರದೆ ನಮ್ಮ ಪ್ರದೇಶಗಳು ವಿದೇಶಿ ಡ್ರೋನ್ಗಳು ಮತ್ತು ಮಾದಕವಸ್ತುಗಳ ಸಾಗಣೆಗೆ ನೆಲೆಯಾದದ್ದು ಹೇಗೆ? ಭಾರತ ಗೊತ್ತಿಲ್ಲದಂತೆಯೇ ಅಮೆರಿಕ, ರಶ್ಯ, ಮ್ಯಾನ್ಮಾರ್ ಒಳಗೊಂಡ ಪ್ರಾಕ್ಸಿ ಯ
PC: PTI ಭಾರತದ ಸಾಂವಿಧಾನಿಕ ಸಂಸ್ಥೆಗಳು ಸ್ವಾಯತ್ತತೆ ಕಳೆದುಕೊಂಡು ವಿವಾದಕ್ಕೆ ಕಾರಣವಾಗಿರುವ ಹಾಗೂ ಅಧೋಗತಿಯತ್ತ ಸಾಗಿರುವ ಇಂದಿನ ದಿನಗಳಲ್ಲಿ ಮುಂದೇನು ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ. ಸ್ವತಂತ್ರ ಭಾರತದ ಏಳೂವರೆ ದಶ
ಕೊಲ್ಕತ್ತಾ: ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಪ್ರಸಕ್ತ ಐಪಿಎಲ್ ನಲ್ಲಿ ಗಾಯಾಳು ಸಮಸ್ಯೆ ಎದುರಿಸುತ್ತಿದ್ದು, ಎಡಗೈ ವೇಗಿ ಆಕಾಶ್ ದೀಪ್ ಸ್ಥಾನಕ್ಕೆ ಸೌರಭ್ ದುಬೆ ಅವರನ್ನು ನಿಯೋಜಿಸಿದೆ. 20
ಭಟ್ಕಳ: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಭಟ್ಕಳ ತಾಲೂಕಿನ ಜಾಲಿ ಗ್ರಾಮದ ಶೇಡಕುಳಿ ಹೊಂಡಾ ಪ್ರದೇಶದಲ್ಲಿ ಸಂಭವಿಸಿದೆ. ತಹಸೀನ್ ಭಾನು ಮೆಹಬೂಬಲಿ ಶೇಖ್ ಅವರಿಗೆ ಸೇರಿದ
ಹೊಸದಿಲ್ಲಿ: ಗಲ್ಫ್ ಸಂಘರ್ಷದ ಕಾರಣದಿಂದ ಎಲ್ಪಿಜಿ ಲಭ್ಯತೆಯ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ತೈಲ ಮಾರಾಟ ಕಂಪನಿಗಳು ಅಡುಗೆ ಅನಿಲ ಸಮಾನವಾಗಿ ಹಂಚಿಕೆಯಾಗಬೇಕು ಎಂಬ ಉದ್ದೇಶದಿಂದ ಕಡಿಮೆ ತೂಕದ ಸಿಲಿಂಡರ್ ಗಳನ್ನು ಮಾರ
ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆ ಮತ್ತು ಆ ಬಳಿಕದ ವಿಧಾನಸಭಾ ಚುನಾವಣೆಗಳಲ್ಲಿ ಶೇಕಡ 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಅನುವಾಗುವ ನಿಟ್ಟಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಎರಡು ಹೊಸ ಮಸೂದೆಗ
ಬೆಂಗಳೂರು : ಪಾಲಿಟೆಕ್ನಿಕ್ ಸಂಸ್ಥೆಗಳ ಬೋಧಕ ವೃಂದದ ಗ್ರೂಪ್-ಬಿ ಉಪನ್ಯಾಸಕರ ಹುದ್ದೆಗಳಿಗೆ ಮಾತ್ರ ಎಐಸಿಟಿಇ ವೇತನ ಶ್ರೇಣಿಯನ್ನು ಮಂಜೂರು ಮಾಡಲು ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ವ
ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಕಾನ್ಸ್ಟೇಬಲ್ (ಟ್ರೇಡ್ಸ್ಮನ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದ್ದು, 827 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಗೃಹಸ
ಮುಂದಿನ ಎರಡು ತಿಂಗಳಲ್ಲಿ ಡಿಪಿಆರ್ ಇಲಾಖೆಗೆ ಸಲ್ಲಿಕೆ
ಬೆಂಗಳೂರು : ಬೆಂಗಳೂರು ಉತ್ತರ ವಿವಿ ಕಾಮಗಾರಿಗಳಲ್ಲಿ ಉಪಕುಲಪತಿ ಕೋಟ್ಯಂತರ ರೂ. ಗಳ ಭ್ರಷ್ಟಾಚಾರ ನಡೆಸಿರುವುದು ಸಾಬೀತಾದರೆ ನ್ಯಾಯಾಲಯದ ತಡೆಯಾಜ್ಞೆ ತೆರವಾದ ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿ
ಬೆಂಗಳೂರು : ಸಮಾಜದಲ್ಲಿ ಆರ್ಥಿಕವಾಗಿ ತೀರಾ ಕೆಳ ಹಂತದಲ್ಲಿರುವ ಬಡ ಜನರಿಗೆ ನೀಡುವ ಸಬ್ಸಿಡಿಯನ್ನು ಯಾವುದೇ ಕಾರಣಕ್ಕೂ ತುಚ್ಛಗೊಳಿಸುವ, ಅಪರಾಧಿಕರಿಸುವ ಕೃತ್ಯವನ್ನು ಬೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 2026ರ ಆವೃತ್ತಿಯ ಆರಂಭಕ್ಕೆ ಒಂದು ವಾರ ಉಳಿದಿರುವಂತೆಯೇ, ಮುಂಬೈ ಇಂಡಿಯನ್ಸ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಬೆಂಗಳೂರಿನಲ್ಲಿ

29 C