ಕಲಬುರಗಿ: ಇಲ್ಲಿನ ಶಹಾಬಜಾರ ನಾಕಾದಲ್ಲಿರುವ ಶಿಕ್ಷಣ ಪ್ರೇಮಿ ರಾಜಶೇಖರ ಚೌದ್ರಿ ಅವರ ಮನೆಯಲ್ಲಿ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಗೆ ಚಾಲನೆ ನೀಡಲಾಯಿತು. ಮನೆಯ ಗ್ರಂಥಾಲ
ಬ್ರಹ್ಮಾವರ, ಜ.2: ಬ್ರಹ್ಮಾವರ ಪೊಲೀಸ್ ವ್ಯಾಪ್ತಿಯ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪ್ರದೇಶಗಳಿಗೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು ಒಟ್ಟು 17 ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿಧೆಡೆ ದೋಣಿಗಳ
ಜೇವರ್ಗಿ : ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಿ ರೈತರ ಪಹಣಿಯಲ್ಲಿ ಕೂಡಲೇ ನೋಂದಣಿ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಲ್ಯಾಣ ಕರ್ನಾಟಕ ವಿಭಾಗ ಸಂಚಾಲಕರಾದ ರಾಜಶೇಖರ ಚವಡಿ ಆಗ್ರಹಿಸಿದರು. ಈ ಸಂಬಂಧ ಜೇವರ್ಗಿ
ಬೆಂಗಳೂರು, ಜ.2: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕೈದಿ ಟಿ.ನಸೀರ್ಗೆ ನೆರವು ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲ
ನರಿಂಗಾಣ: ಗ್ರಾಮದ ಕೈರಂಗಳ ನಿವಾಸಿ ಶರೀಫ್ ಎನ್.ಎಸ್ (46) ಇಂದು ಮಧ್ಯಾಹ್ನ ಜುಮಾ ನಮಾಝ್ ಬಳಿಕ ಹೃದಯಾಘಾತದಿಂದ ನಿಧನರಾದರು. ಮೃತರ ಅಂತ್ಯ ಸಂಸ್ಕಾರವು ಇಂದು ರಾತ್ರಿ 10 ಗಂಟೆಗೆ ತೋಟಾಲ್ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು
ಹೊಸದಿಲ್ಲಿ, ಜ. 2: ಬಂಧನದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಅವರ ನ್ಯಾಯಯುತ ಮತ್ತು ಸಕಾಲಿಕ ವಿಚಾರಣೆಗೆ ಆಗ್ರಹಿಸಿ ಅಮೆರಿಕದ ಎಂಟು ಸಂಸದರು ಭಾರತಕ್ಕೆ ಪತ್ರ ಬರೆದಿರುವುದನ್ನು ಬಲವಾಗಿ ಆಕ್ಷೇಪಿಸಿರುವ ಬಿಜೆಪಿಯ
ಶಹಾಬಾದ್ : ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ಈ ದೇಶದಲ್ಲಿರುವ ಅವೈಜ್ಞಾನಿಕ ಪದ್ದತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆಯನ್ನು ತಂದಂತಹ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್
ಸಾಮಾಜಿಕ ಜಾಲತಾಣದಲ್ಲಿ ಫೊಟೋ ಅಪ್ಲೋಡ್ ಮಾಡಿದ್ದೀರಾ? ದುರುಪಯೋಗದ ಬಗ್ಗೆ ಇರಲಿ ಎಚ್ಚರ!
ದಾವಣಗೆರೆ: ಚಲಿಸುವ ರೈಲಿನಲ್ಲಿ ಪ್ರಯಾಣಿಕರೊಬ್ಬರ ಚಿನ್ನಾಭರಣ, ಲ್ಯಾಪ್ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಆರ್ ಪಿಎಒಫ್ ಮತ್ತು ಜಿಆರ್ ಪಿ ಪೊಲೀಸರು ಬಂಧಿಸಿ 3.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ಟಾಪ್ ವಶಪಡಿಸಿಕೊಂ
ವಾಡಿ : ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುವುದೆಂದರೆ ಸ್ವಾಭಿಮಾನದ ಹೋರಾಟವನ್ನು ನೆನೆಸಿಕೊಳ್ಳುವ ದಿನವಾಗಿದ್ದು, ಆ ಹೋರಾಟದ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ ಎಂದು ಡಾ. ಅಂಬೇಡ್
ನೈಸರ್ಗಿಕವಾದ ವಿಟಮಿನ್ C ಗಳು UV ಕಿರಣಗಳ ಹಾನಿಯನ್ನು ತಡೆದು ಸುರಕ್ಷಾ ಜಾಲವನ್ನು ಒದಗಿಸುತ್ತವೆ. ನಿಮ್ಮ SPF ಅಡಿಯಲ್ಲಿ ಹಚ್ಚುವುದರಿಂದ ಚಳಿಗಾಲದ ಸೂರ್ಯನಿಂದ ಉತ್ತಮ ರಕ್ಷಣೆ ಪಡೆಯಬಹುದು. ಚಳಿಗಾಲದಲ್ಲಿ ಚರ್ಮದ ರಕ್ಷಣೆ ಬಹಳ ಕಷ್
ಬಸವಕಲ್ಯಾಣ : 12ನೇ ಶತಮಾನದ ಶರಣರು ಸಮಾಜಕ್ಕೆ ಸಾರಿದ ವಚನ ಸಾಹಿತ್ಯವನ್ನು ಕೇವಲ ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೆ, ಅದರಲ್ಲಿ ಅಡಗಿರುವ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗಲೇ ನಮ್ಮ ಜೀವನ ಸಾ
ಬೀದರ್ : ಹಿರಿಯ ನಾಗರಿಕರು ಪಿಝಾ, ಬರ್ಗರ್, ಜಂಕ್ ಫುಡ್, ಬೇಕರಿ ತಿನಿಸುಗಳಂತಹ ಅನಾರೋಗ್ಯಕರ ಆಹಾರ ಸೇವನೆ ತ್ಯಜಿಸಿ, ಸಾತ್ವಿಕ ಹಾಗೂ ರಾಸಾಯನಿಕ ರಹಿತ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಇಂಗ್ಲಿಷ್ ಪ್ರಾಧ್
ಕುಂದಾಪುರ, ಜ.2: ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶಾಲಾ ಚೆಸ್ ಚಾಂಪಿಯನ್ ಶಿಪ್ನಲ್ಲಿ ಬ್ರಹ್ಮಾವರ ಲಿಟಲ್ ರಾಕ್ ಶಾಲೆ 9ನೆ ತರಗತಿ ವಿದ್ಯಾರ್ಥಿನಿ ಆರಾಧ್ಯ ಎಸ್.ಶೆಟ್ಟಿ ಬೆಳ್ಳಿ ಪದಕ ಗೆದ್ದು ವಿಶ್ವಮಟ್ಟದ ಚೆಸ್ ಪಂದ್ಯಾವ
ನಾಗರಿಕ ಸನ್ಮಾರ್ಗ ಸಮಿತಿಯಿಂದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಪ್ರತಿನಿಧಿಗಳಿಗೆ ಕಾರ್ಯಾಗಾರ
ಹಣ್ಣುಗಳು ಮಧುಮೇಹಿಗಳಿಗೆ ಶತ್ರುಗಳಲ್ಲ. ಕೆಲವು ಹಣ್ಣುಗಳನ್ನು ಜಾಣತನದಿಂದ ಮತ್ತು ಸಮತೋಲನದಲ್ಲಿ ಸೇವಿಸಿದರೆ, ಅವು ನಿತ್ಯ ಆಹಾರದ ಭಾಗವಾಗಿ ರಕ್ತದಲ್ಲಿನ ಸಕ್ಕರೆಯ ಆರೋಗ್ಯಕರ ಪ್ರಮಾಣವನ್ನು ಕಾಪಾಡಲು ನೆರವಾಗುತ್ತವೆ. ಎಲ್ಲ
ಕುಂದಾಪುರ, ಜ.2: ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು ಮೂಲ ಡಿಪಿಆರ್ ಪ್ರಕಾರ ಮಾಡಬೇಕು. ಮೂಲ ಯೋಜನೆಯನ್ನು ಕೈಬಿಟ್ಟು ಒಂದು ವೇಳೆ ರೈತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಪಕ್ಷಾ ತೀತವಾದ ಎಲ್ಲರನ್ನು ಒ
ಬಳ್ಳಾರಿ: ಗುಂಪು ಘರ್ಷಣೆ ಹಿನ್ನೆಲೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಡಿಪಿ ಎಆರ್ ನ ಸರಕಾರದ ಅಧೀನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ. ಗುರುವಾರ ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿ ಆಗಿ ಪವನ್
ಭಾರತದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಿಗ್ ಮತ್ತು ಪ್ಲಾಟ್ ಫಾರ್ಮ್ ಆರ್ಥಿಕತೆಯು ರೈಡ್ ಶೇರಿಂಗ್, ವಿತರಣಾ ಸೇವೆಗಳು, ಲಾಜಿಸ್ಟಿಕ್ಸ್ ಮತ್ತು ವೃತ್ತಿಪರ ಕೆಲಸದಂತಹ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳನ
ಉಡುಪಿ, ಜ.2: ಉಡುಪಿಯ ರಂಜನಿ ಮೆಮೋರಿಯಲ್, ಸೈ ಆರ್ಟ್ ಸರ್ವಿಸಸ್ ಅಮೇರಿಕ, ಮಣಿ ಕೃಷ್ಣಸ್ವಾಮಿ ಅಕಾಡೆಮಿ, ರಾಗಧನ ಉಡುಪಿ, ಸರಿಗಮ ಭಾರತಿ ಸಂಗೀತ ಶಾಲೆ ಪರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂಗೀತದ ಶ್ರೇಷ್ಠ ವಾಗ್ಗೇಯಕಾರರಾದ ಊತ್ತು
ಔರಾದ್ : ಫೆ.4ರಂದು ಕಸಾಪ ವತಿಯಿಂದ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಔರಾದ್ ತಾಲೂಕು ಮಟ್ಟದ ಏಳನ
ಮಧ್ಯಪ್ರದೇಶದ ಇಂದೋರ್ ನ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ 10 ಮಂದಿ ಸಾವಿಗೀಡಾಗಿದ್ದು, 150 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 2,456 ಜನರಲ್ಲಿ ವಾಂತಿ ಮತ್ತು ಅತಿಸಾರದಂತಹ ಲಕ್ಷಣಗಳು ಕಾಣಿಸಿಕೊಂಡ
ಉಡುಪಿ, ಜ.2: ಹಸಿವು ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಹಾಗೂ ಪೌಷ್ಟಿಕ ಆಹಾರ ಕುರಿತು ಜಾಗೃತಿ ಮೂಡಿ ಸುವ ಉದ್ದೇಶದಿಂದ ಲಯನ್ಸ್ ಜಿಲ್ಲೆ 317ಸಿ, ಲಯನ್ಸ್ ಕ್ಲಬ್ ಮಣಿಪಾಲದ ಸಹಯೋಗದಲ್ಲಿ ಉಡುಪಿಯಲ್ಲಿ ಜ.3ರಿಂದ 11ರವರೆಗೆ ಹಸಿವು ನಿವಾರಣಾ ಸ
ಭಾಲ್ಕಿ : ಶಾಲೆಯಲ್ಲಿ ಶಿಕ್ಷಕರೊಬ್ಬರು ಹೃದಯಾಘಾತದಲ್ಲಿ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಬಾಜೋಳಗಾ ಗ್ರಾಮದ ನಿವಾಸಿ, ಲಂಜವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ಉಡುಪಿ, ಜ.2: ತುಳುಕೂಟ ಉಡುಪಿ ವತಿಯಿಂದ 24ನೇ ವರ್ಷದ ಕಸ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳುನಾಟಕ ಸ್ಪರ್ಧೆಯನ್ನು ಇದೇ ಜನವರಿ 5ರಿಂದ 11ರವರೆಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪ ದಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟ ಉ
ಬೀದರ್: 2025–26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬೀದರ್ ಜಿಲ್ಲೆಯ ವಿದ್ಯಾರ್ಥಿನಿ ಐಶ್ವರ್ಯ ಅವರು ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತ
ಬೀದರ್ : ವಿಪರೀತ ಚಳಿ ಹಾಗೂ ತೀವ್ರ ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಮಯವನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷ
ತುಮಕೂರು,ಜ.02: ಕನ್ನಡವನ್ನು ಕೇವಲ ಸರಕಾರಿ ಆದೇಶಗಳ ಮೂಲಕ ಉಳಿಸಲು ಸಾಧ್ಯವಿಲ್ಲ. ಅದು ಹೃದಯದ ಭಾಷೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭ
ಮೈಸೂರು,ಜ.2: ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದ ಘರ್ಷಣೆಯಲ್ಲಿ ಅಮಾಯಕ ಯುವಕನೊಬ್ಬ ಮೃತಪಟ್ಟಿದ್ದಾನೆ. ಸರಕಾರ ಗುಂಡಿಕ
ಕುಕನೂರು : ಯಲಬುರ್ಗಾ ಯೋಜನಾ ಕಚೇರಿ ವ್ಯಾಪ್ತಿಯ ತಳಕಲ್ ಗ್ರಾಮ ಪಂಚಾಯತ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ತಳಕಲ್ ಗ್ರಾಮದಲ್ಲಿ 594ನೇ ಶುದ್ಧಗಂಗಾ ಘಟಕವನ್ನು ಗ್ರಾಮ ಪಂಚಾಯತ್ ಅಧ್ಯಕ
ಉಡುಪಿ, ಜ.2: ಕಳೆದ 36 ವರ್ಷಗಳಿಂದ ನಿರಂತರವಾಗಿ ಕನ್ನರ್ಪಾಡಿ ಶ್ರೀಜಯದುರ್ಗಾಪರಮೇಶ್ವರೀ ದೇವಸ್ಥಾನದಿಂದ ಪರ್ಯಾಯದ ಹೊರೆಕಾಣಿಕೆ ಅತ್ಯಂತ ವಿಜೃಂಭಣೆಯಿಂದ ಸಮರ್ಪಣೆಯಾಗಿದ್ದು ಈ ಬಾರಿಯ ಶೀರೂರು ಪರ್ಯಾಯಕ್ಕೂ ಶ್ರೀಕ್ಷೇತ್ರದಿಂ
ಯಲಬುರ್ಗಾ : ತಾಲ್ಲೂಕಿನ ಕೊನಸಾಗರ ಗ್ರಾಮದಲ್ಲಿ ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಗ್ರಾಮ ಪಂಚಾಯತ್ಗಳ ಸಹಯೋಗದಲ್ಲಿ ಮದ್ಯವ್ಯಸನ ಮುಕ್ತ ಗ್ರಾಮ ಆಂದೋಲನದ ಅಂಗವಾಗಿ ಗ್ರಾಮಸಭೆ ನಡೆಸಲಾಯಿತು. ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ
ಜಮ್ಮು, ಜ.2: ಕೇಂದ್ರಾಡಳಿತ ಪ್ರದೇಶದಲ್ಲಿ ಖಾಸಗಿಯಾಗಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯೊಂದರಲ್ಲಿ ಫೆಲೆಸ್ತೀನ್ ನ ಧ್ವಜದ ಚಿಹ್ನೆಯಿರುವ ಹೆಲ್ಮೆಟ್ ಧರಿಸಿ ಆಡಿದ್ದ ಜಮ್ಮು ಮತ್ತು ಕಾಶ್ಮೀರದ ಕ್ರಿಕೆಟಿಗನನ್ನು ಪೊಲೀ
ಉಡುಪಿ, ಜ.2: ಭೀಮಾ ಜ್ಯವೆಲ್ಲರ್ಸ್ ಉಡುಪಿ ಇದರ ಸಿಎಸ್ಆರ್ ನಿಧಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಮಹೇಂದ್ರ ಕಂಪನಿಯ ಬೊಲೆರೋ ಜೀಪ್ನ್ನು ಗುರುವಾರ ನೀಡಲಾಯಿತು. ಭೀಮ ಜ್ಯುವೆಲ್ಲರ್ಸ್ ಉಡುಪಿ ಇದರ ಸೇಲ್ಸ್ ಮತ್ತು ಅಪರೇಷನ್
ಅಫಜಲಪುರ : ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿರುವ 11 ಜಲಾಶಯಗಳಿಂದ ಕಾಲುವೆ ನೀರಾವರಿ ಸಮರ್ಪಕವಾಗಿ ರೈತರ ಜಮೀನುಗಳಿಗೆ ತಲುಪದೆ ಎಲ್ಲೆಡೆ ವ್ಯರ್ಥವಾಗುತ್ತಿದ್ದು, ಈ ಕುರಿತು ಆಡಳಿತದಲ್ಲಿ ಇರುವವರು ಗಂಭೀರವಾಗಿ ಗ
ಅಫಜಲಪುರ: ತಾಲೂಕು ಕಸಾಪ ಅಧ್ಯಕ್ಷರಾಗಿದ್ದ ಪ್ರಭು ಪುಲಾರಿ ಕಾರಣಾಂತರಗಳಿಂದ ರಾಜೀನಾಮೆ ಸಲ್ಲಿಸಿದರಿಂದ ನೂತನ ಹಂಗಾಮಿ ಅಧ್ಯಕ್ಷರಾಗಿ ಅಫಜಲಪುರ ಪಟ್ಟಣದ ಆಶಾಕಿರಣ ಸೇವಾ ಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಎಸ್.ಮೇತ್ರಿ ಅವರನ್ನು ನ
ಕಲಬುರಗಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮ
ಮಂಗಳೂರು, ಜ.2: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜ.4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿ ಕೊಂಡಿದೆ ಎಂದು ಅಕಾಡಮಿಯ ಅಧ್ಯಕ್ಷ ಉಮರ್
ಮಂಗಳೂರು, ಜ.2: ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರು ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ
ಚಾಮರಾಜನಗರ: ಹನೂರು ತಾಲೂಕಿನ ವಡೆಕಹಳ್ಳ ಸಂತೆಖಾನೆಯ ಬಳಿ ಬೈಕ್ವೊಂದು ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಡೆಕಗಳ್ಳ ಗ್ರಾಮದ ನಿವಾಸಿ ವಿಜಯ್ (30) ಎಂ
ಉಡುಪಿ, ಜ.2: ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಕಾಗದರಹಿತ ಒಳರೋಗಿ ಡಿಜಿಟಲ್ ದಾಖಲೆ ನಿರ್ವಹಣಾ ವ್ಯವಸ್ಥೆಯನ್ನು ರಾಘವೇಂದ್ರ ಮಠದ ಶ್ರೀಸುಬುಧೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ತಂ
ಉಡುಪಿ, ಜ.2: ರಂಗೋಲಿ ಕಲಾವಿದೆ ಹಾಗೂ ಸಂಶೋಧಕಿ ಡಾ.ಭಾರತಿ ಮರವಂತೆಯವರಿಗೆ ರಾಷ್ಟ್ರೀಯ ದೃಶ್ಯ ಕಲಾ ಅಕಾಡೆಮಿ ಧಾರವಾಡ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಧಾರವಾಢದ ಜೆ.ಎಸ
ಪೆರ್ಡೂರು, ಜ.2: ಪೆರ್ಡೂರು ಶ್ರೀಭೈರವನಾಥೇಶ್ವರ ಸೇವಾ ಸಮಿತಿ ವತಿಯಿಂದ ‘ಹಿರಿಯೆರೊಟ್ಟಿಗೊಂಜಿ ದಿನ’ ಕಾರ್ಯಕ್ರಮವನ್ನು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತ
ಶಿವಮೊಗ್ಗ(ಜ.2): ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಡ್ರೈವರ್, ಕ್ಲೀನರ್ಗೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರವನ್ನು ತೋರಿಸಿ ಬೆದರಿಸಿ ಮೊಬೈಲ್ ಮತ್ತು ನಗದು ದರೋಡೆ ಮಾಡಿಕೊಂಡ ಘಟನೆ ನಗರದ ಸಾಗರ ರಸ್ತೆಯಲ್ಲಿ ನಡ
ಉಡುಪಿ, ಜ.2: ಭೂಮಿಗೆ ಸೂರ್ಯ ಮತ್ತು ಚಂದ್ರರ ಬಹಳ ಅಪರೂಪದ ಸಂಗಮ ಜ.3ರಂದು ನಡೆಯಲಿದೆ. ಅತೀ ವಿರಳವಾಗಿರುವ ಈ ಸಂದರ್ಭ ಖಗೋಳದಲ್ಲಿ ಬಹಳ ವಿಶೇಷ ದಿನವಾಗಿದೆ. ಈ ದಿನ ಸೂರ್ಯ ಸುಮಾರು 30 ಲಕ್ಷ ಕಿಮೀ ಭೂಮಿಗೆ ಸಮೀಪ ಬಂದು ದೊಡ್ಡದಾಗಿ ಕಾಣಲಿದ
ಶಿವಮೊಗ್ಗ(ಜ.೦2): ಭದ್ರಾ ಜಲಾಶಯದಲ್ಲಿನ ನೀರನ್ನು ಜ.3ರಿಂದ ಎಡದಂಡೆ ನಾಲೆಗೆ ಹಾಗೂ ಜ.8ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ
ಔರಾದ್ : ಮಾಜಿ ಶಾಸಕ ಗುಂಡಪ್ಪ ವಕೀಲ ಅವರ ಪತ್ನಿ ನಾಗಮಣಿ ಬಿರಾದಾರ (73) ಅವರು ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಮೂವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮ
ಹೊಸದಿಲ್ಲಿ/ವಾಷಿಂಗ್ಟನ್: ಸಾಮಾಜಿಕ ಕಾರ್ಯಕರ್ತ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ಜಾಮೀನು ನೀಡಬೇಕು ಮತ್ತು ಅಂತರರಾಷ್ಟ್ರೀಯ ಕಾನೂನು ಮಾನದಂಡಗಳಿಗೆ ಅನುಗುಣವಾಗಿ ನ್ಯಾ
ನಾಟಕ: ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ ಮೂಲ: ಕಂದಗಲ್ಲ ಹನುಮಂತರಾಯರ ಮಹಾಭಾರತ ಕುರಿತ ನಾಟಕಗಳು ರಂಗರೂಪ/ನಿರ್ದೇಶನ: ಪ್ರಕಾಶ ಗರುಡ ರಂಗವಿನ್ಯಾಸ: ಶ್ವೇತಾರಾಣಿ ಎಚ್.ಕೆ. ವಸ್ತ್ರವಿನ್ಯಾಸ: ರಜನಿ ಗರುಡ ಬೆಳಕಿನ ವ
ಚಾಮರಾಜನಗರ: ಹಣಕಾಸು ವಿಚಾರಕ್ಕೆ ಜಗಳವಾಗಿ ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ
ಕಾಸರಗೋಡು: ಕೇರಳ ಮುಸ್ಲಿಂ ನವೋದಯವನ್ನು ನಿರ್ಧರಿಸಿದ್ದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂದು ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಹೇಳಿದರು. ಕೇರಳ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಆರಂಭವಾದ 'ಕೇರಳ ಯಾತ್ರೆ'ಗೆ ಚೆರ
ಚಾಮರಾಜನಗರ: ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ನಗರದಲ್ಲಿ ಕರ್ನಾಟಕ ಸೇನಾಪಡೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಜಮ
ರಾಯಚೂರು : ಸಿಐಡಿ ಎಸ್ಪಿ ಆಗಿದ್ದ ಅರುಣಾಂಶು ಗಿರಿ ಅವರು ರಾಯಚೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಸಿಐಡಿ ಎಸ್ಪಿ ಹುದ್ದೆಯಿಂದ ರಾಯಚೂರಿಗೆ ಅವರನ್ನು ವರ್ಗಾವಣೆ ಮಾಡಲಾಗಿದೆ. 2015ರ ಬ್ಯಾಚ್
ಸ್ಮಾರ್ಟ್ಫೋನ್ ಮತ್ತು ಲ್ಯಾಪ್ಟಾಪ್ ಬೆಲೆಗಳು ವರ್ಷವಿಡೀ ಏರುಹಾದಿಯಲ್ಲಿರಬಹುದು. ಸಾಮಾನ್ಯ ಖರೀದಿದಾರರು ಹೊಸ ಫೋನ್ಗಳಿಗೆ ಈಗಾಗಲೇ ತಿಂಗಳ ವೇತನವನ್ನು ನೀಡಬೇಕಾಗುತ್ತದೆ. ಬಹುತೇಕರು ಇಎಂಐನಲ್ಲಿ ಖರೀದಿಸುವ ಕಾರಣ ದೈನಂದಿನ
ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಳ್ಳಾರಿಯಲ್
ಸಿಂಧನೂರು: ಜಿಲ್ಲಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಜ.4ರಂದು ನಗರದ ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪದ ತಾಲ್ಲೂಕಾಧ್ಯಕ್ಷ ಎಚ
ಹೊಸದಿಲ್ಲಿ: ಇಂದೋರ್ನ ಭಾಗೀರಥಪುರದಲ್ಲಿ ಕಲುಷಿತ ನೀರು ಕುಡಿದು ಅತಿಸಾರದಿಂದ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಧ್ಯಪ್ರದೇಶ ಸರಕಾರ ವಿಷ ವಿತರಿಸು
ಮಸ್ಕಿ : ತಾಲ್ಲೂಕಿನ ವಿವಿಧ ಗ್ರಾಮಗಳ ಶಾಲಾ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ಗಳು ಸಂಚರಿಸದಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ, ಮಸ್ಕಿ ಬಸ್ ಡಿಪೋಗೆ ಮುತ್ತಿಗೆ ಹಾಕಿ ಆಕ್ರೋಶ ವ್
‘ನಿಯಮಗಳೇ ಅವಕಾಶ ನೀಡಿವೆ’ ಎಂದು ಉಲ್ಲೇಖಿಸಿದ ಸಚಿವರು
ಗುವಾಹಟಿ: ಗುರುವಾರ ಅಸ್ಸಾಂ ಸರಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಮೊಬೈಲ್ ಫೋನ್ ಸ್ವೀಕರಿಸಿದ್ದ ಕನಿಷ್ಠ ಇಬ್ಬರು ಪತ್ರಕರ್ತರು ಅವುಗಳನ್ನು ವಾಪಸ್ ಮಾಡಿದ್ದಾರೆ. ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ
ಕಡು ಕಂದು ಬಣ್ಣದ ಅಥವಾ ಚಹಾದ ಬಣ್ಣದಂತಹ ಮೂತ್ರ ವಿಸರ್ಜನೆಗೆ ಹಲವು ಕಾರಣಗಳು ಇರಬಹುದು. ಒಮ್ಮೆಗೆ ಮೂತ್ರ ಕಡು ಬಣ್ಣಕ್ಕೆ ತಿರುಗಿದಲ್ಲಿ ಭಯವಾಗುವುದು ಸಹಜವೇ. ಅನೇಕ ಮಂದಿ ಕಡು ಬಣ್ಣದ ಮೂತ್ರ ಕಂಡು ಬಂದಾಗ ಕಿಡ್ನಿ ಸಮಸ್ಯೆಯೆಂದು
ಮಂಗಳೂರು, ಜ.2: ರಾಜಕೇಸರಿ ಸೇವಾ ಟ್ರಸ್ಟ್ ಮಂಗಳೂರು ಸಂಸ್ಥೆಯ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಜ.4ರಂದು ನಗರದ ನೆಹರೂ ಮೈದಾನದಲ್ಲಿ, ಸಮಾಜದ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸುತ್ತಿರ
ಕಲಬುರಗಿ : ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾಗಿದ್ದ ಸುಮಾರು 12.5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.
“ಅಪರಾಧಿಯ ಬೆಂಬಲಕ್ಕೆ ನಿಲ್ಲುವ ಬದಲು ನ್ಯಾಯದ ಹೋರಾಟದಲ್ಲಿ ಕೈಜೋಡಿಸಿ”
ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಗುರುವಾರ ನಡೆಯಿತು. ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ
ಮಂಗಳೂರು, ಜ.2: ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೆಬಲ್ ಸೇವಾ ಟ್ರಸ್ಟ ಸಹಯೋಗದಲ್ಲಿ ಜ.4ರಂದು ‘ಕುಂಭ ಕಲಾವಳಿ- ಕುಲಾಲ ಕಲಾ ಸೇವಾಂಜಲಿ’ ಕಾರ್ಯಕ್ರಮ ನಡೆಯ
ಲಿಂಗಸುಗೂರು : ರಾಜ್ಯದಲ್ಲಿ ಮರ್ಯಾದೆ ಹತ್ಯೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಉದ್ದೇಶದಿಂದ ವಿಶೇಷ ಕಾಯ್ದೆ ರಚಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಸಮಿತಿಯಿಂದ ಹಟ್ಟಿ ಪಟ್ಟಣ
ಲಿಂಗಸುಗೂರು : ಪಟ್ಟಣದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಟ್ಟಣದ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ದಾರ ಕಚೇರಿ, ಉಪ ನೋಂದಾಣಿ ಅಧಿಕಾರಿಗಳ ಕಚೇರಿ ಹಾಗೂ ಪುರಸಭೆ ಕಾರ್ಯಾಲಯದ ಮೇಲೆ ಲೋಕಾಯ
ಮಂಗಳೂರು, ಜ.2: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಪ್ ಆಧರಿತ ಟ್ಯಾಕ್ಸಿಗಳನ್ನು ಫಾಸ್ಟ್ಟ್ಯಾಗ್ ಒಳಪಡಿಸಬೇಕು. ೧೦೦ರೂ.ಗಳ ಪಾರ್ಕಿಂಗ್ ಹಣವನ್ನು ಕನಿಷ್ಟ ೨೦ ರೂ.ಗಳಿಗೆ ಇಳಿಕೆ ಮಾಡಬೇಕು. ವಾಹನಗಳ ನಿಲುಗಡೆಯ ಕಾಲಾ
ಬಡವರಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ಪ್ರಯತ್ನಿಸಿ ಅಧಿಕಾರಿಗಳಿಗೆ ಸಿಎಂ ಕಿವಿಮಾತು
ಕಾಸರಗೋಡು: ಕೇರಳ ಮುಸ್ಲಿಂ ನವೋದಯವನ್ನು ನಿರ್ಧರಿಸಿರುವುದು ಸಮಸ್ತ ಎಂದು ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಹೇಳಿದರು. ಕೇರಳ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಆರಂಭವಾದ ‘ಕೇರಳ ಯಾತ್ರೆ’ಗೆ ಚೆರ್ಕಳದ ಎಂ.ಎ. ಅಬ್ದುಲ್
Australia ಕ್ರಿಕೆಟ್ ನಲ್ಲಿರುವ ಜನಾಂಗೀಯ ದ್ವೇಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಖ್ವಾಜಾ!
ಬೆಂಗಳೂರು: ಸಿಇಟಿ ಪರೀಕ್ಷೆ ದಿನಾಂಕವು ಪ್ರಕಟಗೊಂಡಿದ್ದು, ಎಪ್ರಿಲ್ 23 ಮತ್ತು 24ರಂದು ಪರೀಕ್ಷೆಗಳು ನಡೆಯಲಿವೆ. ಜನವರಿ 17 ರಿಂದ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿ
ಹಾಸನ: ಆಲೂರು ತಾಲೂಕಿನ ಕೆ. ಹೊಸಳ್ಳಿ ಗ್ರಾಮದ ಯುವಕ ರಕ್ಷಿತ್ (26) ಗೋವಾದಲ್ಲಿ ನ್ಯೂ ಇಯರ್ ಪಾರ್ಟಿ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಡಿ. 31ರಂದು ಸಂಬಂಧಿಕರಾದ ಚಿದಂಬರಂ ಹಾಗೂ ಪ್ರವೀಣ್ ಅವರೊಂದಿಗೆ ರಕ್ಷಿತ್ ಗ
ಇಂದೋರ್: ಅಧಿಕೃತ ಪ್ರಯೋಗಾಲಯ ಪರೀಕ್ಷೆಯಲ್ಲಿ ಇಂದೋರ್ನ ಭಗೀರಥಪುರದಲ್ಲಿ ಜನರಲ್ಲಿ ಅತಿಸಾರ ಕಂಡು ಬಂದಿರುವುದಕ್ಕೆ ಕಲುಷಿತ ನೀರು ಕುಡಿದಿರುವುದೇ ಕಾರಣ ಎಂದು ದೃಢಪಟ್ಟಿದೆ. ಇಂದೋರ್ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ ನ
ಬೆಂಗಳೂರು : ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಸರಕಾರ ಸಾವಿರ ದಿನಗಳು ಪೂರೈಸುತ್ತಿದ್ದಂತೆ ಫೆಬ್ರವರಿ 16ರಂದು ‘ಸಾವಿರದ ಸರಕಾರ’ ಎಂಬ ಬೃಹತ್ ಸಮಾವೇಶ ನ
ಮುಲ್ಕಿ: ಕೃಷಿಕರೊಬ್ಬರಿಂದ ಸಂಘಪರಿವಾರದ ಕಾರ್ಯಕರ್ತರು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ಕೊಡದೇ ಇದ್ದಾಗ ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪಾಡಿ ಅಂಗಾರಗುಡ್ಡೆಯಲ್ಲಿ ಬುಧವಾರ ಸಂಜ
ಧಾರವಾಡ : ಧಾರವಾಡದ ಹೊಸಯಲ್ಲಾಪುರ ಸುಣ್ಣದ ಬಟ್ಟಿ ಓಣಿಯಲ್ಲಿ ಇಸ್ಮಾಯಿಲ್ ಹೊರಕೇರಿ ಎಂಬುವವರ ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ವರದಿಯಾಗಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂ
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ
ಭಾರತದಲ್ಲಿ ಚಿನ್ನದ ದರಗಳು ಮುಖ್ಯವಾಗಿ ಅಂತಾರಾಷ್ಟ್ರೀಯ ಸ್ಪಾಟ್ ಗೋಲ್ಡ್ ದರಗಳು, ಅಮೆರಿಕದ ಡಾಲರ್ ಏರಿಳಿತಗಳು ಮತ್ತು ಚಿನ್ನದ ಮೇಲಿನ ಆಮದು ಸುಂಕ ಮೊದಲಾದ ಕಾರಣಗಳಿಂದ ಏರಿಳಿತವಾಗುತ್ತಿವೆ. ಜನವರಿಯಲ್ಲಿ ಚಿನ್ನದ ಬೆಲೆ ಕುಸ
ಮಸ್ಕಿ : ತಾಲೂಕಿನ ಹಾಲಾಪೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಯದ್ದಲದಿನ್ನಿ ಗ್ರಾಮದಲ್ಲಿ ಜ.2ರಂದು ಹೊಸ ವರ್ಷದ ಸಂಭ್ರಮದ ಮಧ್ಯೆ ದುಷ್ಕರ್ಮಿಗಳು ಬೈಕ್ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಯದ್ದಲದಿನ್ನಿ ಗ್ರಾಮದ ಮಹೇಶ್ ಅವರಿಗ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
►ವಿಜ್ಞಾನಿಗಳ ತಂಡದಿಂದ ಸಂಶೋಧನೆ ►ಪ್ರಾಣಿಗಳ ಚರ್ಮದ ಬಳಕೆ ಶೇ.30ರಷ್ಟು ಕಡಿಮೆ ಮಾಡಲು ಸಾಧ್ಯ
ರಾಯಚೂರು :ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಾಮುಖ್ಯತೆ ನೀಡುವ ಸಂಸ್ಥೆಯ ಅಗತ್ಯತೆ ಕಂಡು, ಮಹಿಳೆಯರಿಂದ ಮಹಿಳೆಯರಿಗಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ಧನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿಯಾಗಿರುವ ಸುಧಾಕರ ರೆಡ್ಡಿ ಅವರು
ಪ್ರಜಾಪ್ರಭುತ್ವ ರಾತ್ರೋರಾತ್ರಿ ಕುಸಿಯುವುದು ಅಪರೂಪ. ಅದು ಸಾಂಸ್ಥಿಕ ದುರ್ಬಲಗೊಳ್ಳುವಿಕೆ, ಕಾರ್ಯವಿಧಾನದ ಕುಶಲತೆ ಮತ್ತು ರಾಜಕೀಯ ಸ್ಪರ್ಧೆಯ ಕಿರಿದಾಗುವಿಕೆಯ ಮೂಲಕ ಕ್ರಮೇಣ ಕ್ಷೀಣಿಸುತ್ತದೆ. ಅದೇ ಸಮಯದಲ್ಲಿ ಚುನಾವಣಾ ರಾ
ತಿರುವನಂತಪುರಂ: ಕೇರಳ ಬಿಜೆಪಿ ಮುಖವಾಣಿ ಜನ್ಮಭೂಮಿ(Janmabhumi) ಹೊಸ ವರ್ಷದ ದಿನವೇ ದೊಡ್ಡ ಲೋಪವೊಂದನ್ನು ಮಾಡಿದೆ. ಜನ್ಮಭೂಮಿಯ ಸಂಪಾದಕೀಯ ಪುಟದಲ್ಲಿ ತಪ್ಪಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಚಂದ್ರಿಕಾ(Chandrika) ಪತ್ರಿಕೆಯ ಪುಟ ಪ

24 C