ಉಡುಪಿ, ನ.18: ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಕಳೆದ 17 ನಡೆಸಿಕೊಂಡು ಬರುತ್ತಿರುವ ಪ್ರೌಢ ಶಾಲಾ ಮಕ್ಕಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ’ ಈ ಬಾರಿ ನ.25ರಿಂದ ಪ್ರಾರಂಭಗೊಳ್ಳಲಿದ್ದು, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇ
ಮಂಗಳೂರು, ನ.18: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಪಡೀಲ್- ಕಣ್ಣೂರು ಬಳಿ ಕಾಮಗಾರಿ ವೇಳೆ ಹಾನಿಗೊಳಗಾದ ಪರಿಣಾಮ ಸೋಮವಾರ ಮತ್ತು ಮಂಗಳವಾರ ನೀರು ಪೂರೈಕೆ ಸ್ಥಗಿತವಾಗಿತ್ತು. ಇದರಿಂದ ನಗರದಲ್ಲಿ
ಮಂಗಳೂರು, ನ.18: ಮಹಿಳೆಯರಿಗೆ ಕೆಲಸದ ವೇಳೆ ಲೈಂಗಿಕ ದೌರ್ಜನ್ಯ ತಡೆಯುವ ಪೋಷ್ಕಾಯ್ದೆ 2013 ಜಾರಿಯಾಗಿರುವ ಹಿನ್ನೆಲೆಯಲ್ಲಿ 10ಕ್ಕಿಂತ ಅಧಿಕ ಉದ್ಯೋಗಿಗಳಿರುವ ಪ್ರತೀ ಸಂಸ್ಥೆಗಳಲ್ಲಿ ಅಂತರಿಕ ದೂರು ಸಮಿತಿ(ಐಸಿಸಿ) ರಚಿಸುವುದು ಕಡ್ಡ
ಹನುಮಾನ್ ವಿಠೋಬಾ ಭಜನಾ ಮಂದಿರದಿಂದ ಹೋರಾಟದ ಎಚ್ಚರಿಕೆ
ಬೀದರ್ : ಈ ನಾಡಿನಲ್ಲಿ ದ್ವೇಷ ಅಳಿದು ಪ್ರೇಮಭಾವ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗಿ ಕೆಲಸ ಮಾಡುತ್ತವೆ ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದು
ಮಂಗಳೂರು, ನ.18: ನಾನೇ ನೀನು... ನೀನೇ ನಾನು... ಎಂಬ ತತ್ವದಡಿ ಕಾರ್ಯಾಚರಿಸುತ್ತಿರುವ ಮೂಲತ್ವ ಫೌಂಡೇಶನ್ ಚಾರಿಟೆಬಲ್ ಟ್ರಸ್ಟ್ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವೆಯೇ ಟ್ರಸ್ಟ್ ನ ಮೂಲ
ಮುಂದುವರಿದ ಬಲ್ಡೋಟಾ ಸೇರಿದಂತೆ ಕಾರ್ಖಾನೆ ವಿರುದ್ಧದ ಅನಿರ್ದಿಷ್ಠಾವಧಿ ಧರಣಿ
ಪರ್ಕಳ, ನ.18: ಇಂದು ಮಕ್ಕಳ ಮನಸ್ಸು ನಿಯಂತ್ರಣವಿಲ್ಲದ ಕುದುರೆಯಂತೆ ಅಲೆದಾಡುತ್ತಿದೆ. ಮೊಬೈಲ್ ಎಂಬ ಮಂತ್ರಶಕ್ತಿ ಅವರನ್ನು ಯಾವ ದಿಕ್ಕಿಗೆ ಎತ್ತಿಕೊಂಡು ಹೋಗುತ್ತಿದೆಯೋ ತಿಳಿಯುವುದೇ ಕಷ್ಟ. ಅದರ ಪರಿಣಾಮ ಅವರಲ್ಲಿ ನಕಾರಾತ್ಮಕ ಮ
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮ
ಬೆಳ್ತಂಗಡಿ: ಎಲ್ಲ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ.ಪಾಟೀಲ
ಹೊಸದಿಲ್ಲಿ: ಹಿಮಾಚಲ ಪ್ರದೇಶ ವಿದ್ಯುತ್ ನಿಗಮ ಲಿಮಿಟೆಡ್ (HPPCL) ಅಧಿಕಾರಿ ವಿಮಲ್ ನೇಗಿ ಅವರ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ಸಾಮರ್ಥ್ಯವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ. ತನಿಖೆ ನಡೆಸುತ್ತಿ
ಕೇವಲ 18,999 ರೂ. ಬೆಲೆಗೆ ಎಐ ಕಂಪ್ಯೂಟರ್ : ಪ್ರಿಯಾಂಕ್ ಖರ್ಗೆ
ಡೆಹ್ರಾಡೂನ್,ನ.19: ದೇವಾಲಯವೊಂದರ ಪಕ್ಕದಲ್ಲೇ ಇರುವ ಶಾಲೆಯ ಬಳಿ ಸತ್ತ ದನದಕರುವಿನ ರುಂಡ ಪತ್ತೆಯಾಗಿದೆ ಎಂಬ ವದಂತಿಗಳು ಹರಿದಾಡಿದ ಬೆನ್ನಲ್ಲೇ ಗುಂಪೊಂದು ಅಂಗಡಿಮುಂಗಟ್ಟುಗಳನ್ನು ಧ್ವಂಸಗೊಳಿಸಿದ ಘಟನೆ ಉತ್ತರಾಖಂಡದ ಹಲ್ದಾವ
ಹೊಸದಿಲ್ಲಿ, ನ. 18: ದಿಲ್ಲಿ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಜಾಸಿರ್ ಬಿಲಾಲ್ ವಾನಿಯನ್ನು ನ್ಯಾಯಾಲಯ 10 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿದೆ. ಆರೋಪಿಯ ಕಸ್ಟಡಿ ವಿಚಾರಣೆಗೆ ಕೋರಿ ಎನ್ಐಎ ಸಲ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಪದಾಧಿಕಾರಿ ಅಥವಾ ವ್ಯವಸ್ಥಾಪನಾ ಸಮಿತಿ (ಮ್ಯಾನೇಜಿಂಗ್ ಕಮಿಟಿ) ಸದಸ್ಯತ್ವ ಗರಿಷ್ಠ 9 ವರ್ಷ ಅವಧಿ ಮಾತ್ರ ಇರಲಿದೆ. ಈ ಅವಧಿ ಪೂರೈಸಿದವರು ಸಂಸ್ಥೆಯ ಯಾವುದೇ ಹುದ್
ಹೊಸದಿಲ್ಲಿ, ನ. 18: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ಣಗೊಳ್ಳುವ ವರೆಗೆ ರಾಜ್ಯದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ ಮುಂದೂಡುವಂತೆ ಕೋರಿ ಕೇರಳ ಸರಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗ
ಚಂಡಿಗಡ,ನ.18: ಹೊಸದಾಗಿ ರಚನೆಯಾಗಿರುವ ಖಾಲಿಸ್ತಾನ ಪರ ಗುಂಪು ಶೇರ್-ಎ-ಪಂಜಾಬ್ ಬ್ರಿಗೇಡ್ ಪಂಜಾಬಿನ ಫಿರೋಝ್ಪುರ ನಗರದಲ್ಲಿ ಆರೆಸ್ಸೆಸ್ ನಾಯಕನ ಪುತ್ರನ ಹತ್ಯೆಯ ಹೊಣೆಯನ್ನು ವಹಿಸಿಕೊಂಡಿದೆ. ಶನಿವಾರ ಸಂಜೆ ಏಳು ಗಂಟೆಯ ಸುಮಾರಿಗ
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಎಚ್ಚರಿಕೆ
ಹೊಸದಿಲ್ಲಿ, ನ.18: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾರ್ ಕಾರ್ಡ್ ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್ ಡೇಟ್ (ಎಂಬಿಯು)ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರ
ಕೋಲ್ಕತಾ,ನ.18: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ನಕಲಿ ಅಥವಾ ಮೃತ ಮತದಾರರ ಹೆಸರುಗಳನ್ನು ಸೇರಿಸುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನ
ಹೊಸದಿಲ್ಲಿ,ನ.18: ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್),ಅದರ ಅಂಗಸಂಸ್ಥೆಗಳು ಮತ್ತು ಅವುಗಳ ಪ್ರವರ್ತಕರು ಭಾಗಿಯಾಗಿರುವ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆಯ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯ
ಹೊಸದಿಲ್ಲಿ,ನ.18: ದಿಲ್ಲಿಯ ನಾಲ್ಕು ನ್ಯಾಯಾಲಯ ಸಂಕೀರ್ಣಗಳು ಮತ್ತು ಎರಡು ಶಾಲೆಗಳಿಗೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದು, ಪೋಲಿಸರು ಅಲ್ಲಿಗೆ ಧಾವಿಸಿ ಸಮಗ್ರವಾಗಿ ಶೋಧಿಸಿದ್ದಾರೆ. ಯಾವುದೇ ಅನುಮಾನಾ
ಕೋಣೆಯಲ್ಲಿ ಬೆಚ್ಚಗಿರಲು ಇದ್ದಿಲಿಗೆ ಬೆಂಕಿ ಹಾಕಿ ಮಲಗಿದ್ದ ಯುವಕರು
ಅಬ್ದುಲ್ ಶೋಯಿಬ್ ಸಾವಿನ ದವಡೆಯಿಂದ ಪಾರಾಗಿದ್ದು ಹೇಗೆ?
ಉಪ್ಪಿನಂಗಡಿ: 28ನೇ ಅಖಿಲ ಭಾರತ ಅರಣ್ಯ ಕ್ರೀಡಾಕೂಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎ.ಸಿ.ಎಫ್.) ಪ್ರವೀಣ್ ಕುಮಾರ್ ಶೆಟ್ಟಿ ಅವರು 2 ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ನ.12ರಿಂದ 15ರ ತನಕ ಉತ
ಯಾದಗಿರಿ: ಕಲಿಕೆ–ಟಾಟಾ ಟ್ರಸ್ಟ್–ಟೆಸ್ಕೋ ಕೃಷಿ ಜೀವನೋಪಾಯ ಕಾರ್ಯಕ್ರಮದ ಆಶ್ರಯದಲ್ಲಿ ಉತ್ತಮ ಬೇಸಾಯ ಕ್ರಮಗಳ ವಾರ್ಷಿಕ ಸಮ್ಮೇಳನ ಹಾಗೂ ಗಿರಿನಾಡು ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
ಉಡುಪಿ, ನ.18: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕುಜೆ ಗಾಮದ ಈಸರ್ಮಾರ್ ನಿವಾಸಿ ಸೂರ್ಯ (52) ಎಂಬವರು ನ.10ರಂದು ಪೆರ್ಡೂರಿನಲ್ಲಿರುವ ತನ್ನ ತಂಗಿ ಮನೆಗೆ ತೆರಳಿದ್ದು, ಬಳಿಕ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2
ಉಡುಪಿ, ನ.18: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ
ಬೆಂಗಳೂರು : ತ್ಯಾಜ್ಯವನ್ನೂ ಬೆಲೆಬಾಳುವ ಸಂಪನ್ಮೂಲವನ್ನಾಗಿ ಪರಿವರ್ತಿಸಬಹುದು. ಆದುದರಿಂದ ವರ್ತುಲ ಅರ್ಥವ್ಯವಸ್ಥೆ ಭವಿಷ್ಯದಲ್ಲಿ ನಮ್ಮ ಆರ್ಥಿಕತೆಗೆ ಪರ್ಯಾಯ ಆಗಬಲ್ಲದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್
ಉಡುಪಿ, ನ.18: ನಶಾ ಮುಕ್ತ ಭಾರತ ಅಂಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂ
ವಿಜಯನಗರ : ಕೊಟ್ಟೂರು ಪಟ್ಟಣದ ವಾಲ್ಮೀಕಿ ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯ ಸಮಿತಿ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಆಚರಿಸಲಾಯಿತು. ನವೆಂಬರ್ 18ರಂದು ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತ
ಮಂಗಳೂರು : ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಇತ್ತೀಚಿಗೆ ಕನ್ನಡ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ವಿಜೇತ ಅನಿವಾಸಿ ಕೈಗ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಘಟನೆ
ಉಡುಪಿ, ನ.18:ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಮುಂದಿನ ಡಿಸೆಂಬರ್ 3ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ, ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವ
ಮಕ್ಕಳ ರಕ್ಷಣಾ ಘಟಕಗಳ ಸಮಿತಿ ಸಭೆ
ಬೆಂಗಳೂರು: ಕೆ-ಸೆಟ್ (ಕೆಎಸ್ಇಟಿ) ಫಲಿತಾಂಶಗಳ ಘೋಷಣೆ ಕಾರ್ಯವಿಧಾನ ಮತ್ತು ಮಾನದಂಡಗಳನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್ಇಟಿ) ಕೇಂದ್ರ, ಮೈಸೂರು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯ ಅ
ಬೆಂಗಳೂರು : ತಾಂತ್ರಿಕವಾಗಿ ಮುಂದುವರೆದಿರುವ ಅಮೆರಿಕದ ಪ್ರಜೆಗಳನ್ನೆ ಗುರಿಯಾಗಿಸಿಕೊಂಡು ಬೆಂಗಳೂರಿನಲ್ಲಿ ಕುಳಿತವರು ಡಿಜಿಟಲ್ ಅರೆಸ್ಟ್ ಮಾಡುವಷ್ಟು ಮುಂದುವರೆದಿದ್ದಾರೆ. ಇಂತಹ ಆರೋಪಿಗಳನ್ನು ಬಂಧಿಸದೇ ಬಿಡುವುದಿಲ್ಲ ಎ
31 ಕೃಷ್ಣಮೃಗಗಳ ಅಸಹಜ ಮೃತ್ಯು; ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೊ ಸಂವಾದ
ಬೆಂಗಳೂರು : ಮಂಗಳವಾರದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದ 14 ಪಿಜಿಗಳಿಗೆ(ಪೇಯಿಂಗ್ ಗೆಸ್ಟ್) ಬೀಗ ಹಾಕಿದ್ದಾರೆ. ಪ
ರಾಯಚೂರು : ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ವಿಜಯನಗರ, ಕಲಬುರಗಿ, ಬೀದರ್ ಮತ್ತು ಬಳ್ಳಾರಿ ಜಿಲ್ಲೆಗಳ ತಾಲೂಕುವಾರು ಸಂಪನ್ಮೂಲ ಶಿಕ್ಷಕರಿಗಾಗಿ ಹಾಗೂ ಧಾರವಾಡ ವಿಭಾಗದ ಸಂಪನ್ಮೂಲ ಶಿಕ್ಷಕರಿಗಾಗಿ ಒಂದು ದಿನದ ತರಬೇತಿ ಕ
ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2025
ಬೆಂಗಳೂರು, ನ.18: ಎಲಾನ್ ಮಸ್ಕ್ ಮಾಲೀಕತ್ವದ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಂಗಳವಾರ ಜಾಗತಿಕ ಮಟ್ಟದಲ್ಲಿ ಸೇವೆಯಲ್ಲಿ ವ್ಯತ್ಯಯವಾಗಿದೆ. ಲಕ್ಷಾಂತರ ಬಳಕೆದಾರರು ಲಾಗಿನ್, ಫೀಡ್, ಹೊಸ ಪೋಸ್ಟ್ಗಳನ್ನು ತೋರಿಸದಿರುವುದು ಹಾಗೂ
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹನೂರ
ಅಲ್ ಇಬಾದ ಇಂಡಿಯನ್ ಸ್ಕೂಲ್ನಲ್ಲಿ ರಾಜ್ಯೋತ್ಸವ ಪುರಸ್ಕೃತ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ ಸಮಾರಂಭ
ಯಾದಗಿರಿ: ಓದುವ ವಯಸ್ಸಿನ ಮಕ್ಕಳನ್ನು ಕೂಲಿಗೆ ಕಳುಹಿಸದೆ ಶಾಲೆಗೆ ಕಳುಹಿಸುವಂತೆ ಕಾರ್ಮಿಕ ಇಲಾಖೆಯಿಂದ ಆಟೋ, ಟಂಟಂಗಳ ಚಾಲಕರಿಗೆ ಅರಿವು ಮೂಡಿಸಲಾಯಿತು. ಯಾದಗಿರಿ ಜಿಲ್ಲೆಯ ಮುದ್ನಾಳ ವೃತ್ತದ ಮಾರ್ಗವಾಗಿ ಆಟೋ, ಟಂಟಂಗಳಲ್
ಯಾದಗಿರಿ : ಮಕ್ಕಳ ಹಕ್ಕುಗಳು ಹಾಗೂ ನ್ಯಾಯಬದ್ಧವಾದ ದತ್ತು ಪ್ರಕ್ರಿಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಸೂಕ್ತ ಅರಿವು ಮೂಡಿಸುವಂತೆ ನಗರ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರದ ಪದವಿ
ವಿಟ್ಲ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಉಮೀದ್ ವಕ್ಫ್ ಮಾಹಿತಿ ಕಾರ್ಯಾಗಾರ ವಿಟ್ಲದ ಬ್ರೈಟ್ ಆಡಿಟೋರಿಯಂ ನಲ್ಲಿ ಮಂಗಳವಾರ ನಡೆಯಿತು. ಮಲಾರ್ ಅರಸ್ತಾನ ಜುಮಾ ಮಸೀದಿ ಖತೀಬ್ ಶಫೀಕ್ ಕೌಸರಿ ಅವರು ದುವಾಃ ಮೂಲಕ
ಜಮೀಯ್ಯತುಲ್ ಫಲಾಹ್ ನಿಂದ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಣಾ ಕಾರ್ಯಕ್ರಮ
ಇಲ್ಲಿದೆ ಮಾಹಿತಿ...
ಮಂಗಳೂರು,ನ.18: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಈ ಯೋಜನೆಗೆ ಅ
ಪಾಸ್ಪೋರ್ಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಸಜ್ಜಾದ ಭಾರತ
ಮಂಗಳೂರು,ನ.18: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ಸಿಪಿ/ಟಿಎಸ್ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ನ
ಕಾರ್ಕಳ : ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧಕರು, ಭಾರತೀಯ ತಾಂತ್ರಿಕ ಸಂಸ್ಥೆ (IIT) ಧಾರವಾಡವು ಆಯೋಜಿಸಿದ್ದ ಪ್ರತಿಷ್ಠಿತ ಐಇಇಇ ಇಂಜಿನ
ಮಂಗಳೂರು, ನ.18: ಬೆಂಗಳೂರಿನ ಕೆಆರ್ಒಎಸ್ಎಸ್ ಮತ್ತು ಮಂಗಳೂರಿನ ಸಿಒಡಿಪಿ ವತಿಯಿಂದ ಮಹಿಳಾ ಸದೃಢೀಕರಣ ಯೋಜನೆಯ ಘಟಕದಡಿ ಲಿಂಗ ಸಮಾನತೆ ಮತ್ತು ನ್ಯಾಯ ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವು ಸೋಮವಾರ ನಡೆಯಿತು. ಮಹಿಳಾ ಸ
ಮಂಗಳೂರು, ನ.18: ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಆರಂಭಿಸಿರುವ ಕಾಣೆಯಾದ ವ್ಯಕ್ತಿಗಳ ಪತ್ತೆ ಕಾರ್ಯ ಅಭಿಯಾನಕ್ಕೆ ಉತ್ತಮ ಸ್ಪಂದನ ವ್ಯಕ್ತವಾಗುತ್ತಿದೆ. ಸುಮಾರು 8 ವರ್ಷದ ಹಿಂದೆ ಅಂದರೆ 2018ರ ಆಗಸ್ಟ್ 25ರಿಂದ ಪೀ
ಮಳವಳ್ಳಿ(ಮಂಡ್ಯ ಜಿಲ್ಲೆ) : ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ 70 ಅಡಿ ಆಳದ ಕಾವೇರಿ ನದಿಯ ನಾಲೆಯಲ್ಲಿ ಸಿಲುಕಿದ್ದ ಕಾಡಾನೆಯನ್ನು ಸತತ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಮಂಗಳವಾರ ಸು
ಬೀದರ್ : ಸೌದಿಯಲ್ಲಿ ಉಮ್ರಾ ಯಾತ್ರಿಕರಿದ್ದ ಬಸ್ ಅಪಘಾತದಲ್ಲಿ ಮೃತಪಟ್ಟ ಬೀದರ್ ನ ಮೈಲೂರು ಸಿಎಂಸಿ ಕಾಲೋನಿ ನಿವಾಸಿ ರೆಹಮತ್ ಬಿ ಅವರ ನಿವಾಸಕ್ಕೆ ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಅವರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಇಂ
ರಾಯಚೂರು : ಬಂಡಾಯ ಸಾಹಿತ್ಯದ ನೆಲೆಯಾದ ರಾಯಚೂರು ನಗರದಲ್ಲಿ ಮುಂದಿನ ಡಿಸೆಂಬರ್ 20 ಹಾಗೂ 21 ರಂದು ಎರಡು ದಿನಗಳ ಕಾಲ ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾರತದ ಸಂವಿಧಾನ ಎಂಬ ಅಡಿ ಬರಹದೊಂದಿಗೆ ವಿಚಾರಗಳ ಅವಲೋಕ
ಮಂಗಳೂರು, ನ.18: ಶಿವಳ್ಳಿ ಸ್ಪಂದನ ವತಿಯಿಂದ ನಗರದ ಕದ್ರಿಯ ಮಾತಾಕೃಪದಲ್ಲಿ 16 ವಿದ್ಯಾರ್ಥಿಗಳಿಗೆ ತಲಾ 8,000 ರೂ. ವಿದ್ಯಾರ್ಥಿ ವೇತನ ನೀಡಲಾಯಿತು. ಸಂಘಟನೆಯ ಮಂಗಳೂರು ತಾಲೂಕು ಅಧ್ಯಕ್ಷ ವಾಸುದೇವ ಭಟ್ ಅಧ್ಯಕ್ಷತೆ ವಹಿಸಿದ್ದರು. ರಮೇಶ
ಮಂಗಳೂರು. ನ.18: ’ಪ್ರತಿ ವರ್ಷ ನವೆಂಬರ್ ನಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಗಾನವು ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ ಭಾಷೆಯನ್ನು ಯಕ್ಷಗಾನದಂತೆ ಸಶ
ಮಂಗಳೂರು,ನ.18: ಸುರತ್ಕಲ್ ನ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ವಿಜೇತಾ ದಂಡೆಕೇರಿ ಎ ಫ್ರೇಮ್ವರ್ಕ್ ಫಾರ್ ಅ್ಯಂಟಿಸಿಪೇಟರಿ ಡೆಸಿಷನ್ ಮೇಕಿಂಗ್ ಬೇಸ್ಡ್ ಎಫಿಷಿಯಂಟ್ ನ್ಯಾವಿಗೇಶನ್ ಸಿಸ್ಟಮ್ ಫಾರ್ ದ ವಿಶನ್ ಇಂಪೇಯ
ರಾಯಚೂರು : ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಮಂಗಳವಾರ ಸಂವಿಧಾನ ಸಂರಕ್ಷಣಾ ಪಡೆಯಿಂದ ಜಾಗೃತಿ ಜಾಥಾ ನಡೆಯಿತು. ನಗರದ ಕರ್ನಾಟಕ ಸಂಘದಿಂದ ಶೆಟ್ಟಿಭಾವಿ ವೃತ್ತದ ಮಾರ್ಗವಾಗಿ ಬಂಗಾರ ಬಜಾರ್, ತೀನ್ ಖಂದಿಲ್, ತಹಶೀಲ್ದಾರ್ ಕಚೇರಿ,
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ವತಿಯಿಂದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ʼಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣʼ
ಮಂಗಳೂರು, ನ.18: ಸುಮಾರು 28 ವರ್ಷಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆಯನ್ನೂ ಪಡೆಯದೆ ದಾಖಲೆ ಮಾಡಿರುವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ಕದ್
ಮಂಗಳೂರು, ನ.18: ಭಾರತೀಯ ಕಲೆ ಮತ್ತು ಪರಂಪರೆ ಸಂಸ್ಥೆಯಾದ ಇಂಟಾಕ್ ನ ಮಂಗಳೂರು ವಿಭಾಗವು ಆರ್ಟ್ ಕೆನರಾ ಟ್ರಸ್ಟ್ ಸಹಯೋಗದೊಂದಿಗೆ ನಗರದ ಕೊಡಿಯಾಲ್ಗುತ್ತು ಕಲಾಕೇಂದ್ರದಲ್ಲಿ ನ.19ರಿಂದ 25ರವರೆಗೆ ವಿಶ್ವ ಪರಂಪರೆಯ ಸಪ್ತಾಹವನ್ನು
ಭೋಪಾಲ್ : ಬಿಹಾರ ಚುನಾವಣಾ ಫಲಿತಾಂಶದ ಕುರಿತ ಚರ್ಚೆಯ ವೇಳೆ ವಾಗ್ವಾದ ನಡೆದು ಯುವಕನೋರ್ವನನ್ನು ಆತನ ಮಾವಂದಿರೇ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಂಟ್ ಪೊಲ
ಕಾರ್ಕಳ, ನ.18: ಮಿಯ್ಯಾರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸುನಿಲ್ ಕುಮಾರ್ ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪ್ರಸಕ್ತ ವಿದ್ಯಮಾನ ಕುರಿತು ಪರಿಶೀಲನೆ ನಡೆಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ
ಉಡುಪಿ, ನ.18: ಡಾ.ಪಳ್ಳತ್ತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಐವರು ಬಾಲ ಪ್ರತಿಭೆಗಳಿಗೆ ʼಪ್ರಮಾ ಪ್ರಶಸ್ತಿʼಯನ್ನು ಮಣಿಪಾಲದ ಮಣಿಪಾಲ್ ಡ
ಉಡುಪಿ, ನ.18: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಗೆ ಬರುವ 10 ಗ್ರಾಪಂಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆ ಹಾಗೂ ಸ್ವೀಕಾರ ಕಾರ್ಯಕ್ರಮ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆ ಶ್ರೀಮಹಾಲ
160ಕ್ಕೂ ಹೆಚ್ಚು ಮಂದಿಗೆ ಲಸಿಕೆ
ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49) ಬಂಧಿತ ಆರೋಪ
ಶ್ರೀನಗರ: ದಿಲ್ಲಿ ಸ್ಫೋಟಕ್ಕೆ ಕಾರಣರಾಗಿರುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಇದರ ಹೆಸರಿನಲ್ಲಿ ಅಮಾಯಕ ನಾಗರಿಕರನ್ನು ಅನುಮಾನದಲ್ಲಿ ನೋಡುವುದನ್ನು ತಪ್ಪಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ
ಬೆಂಗಳೂರು : ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಕೋಟ : ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇ
“ಮಹಿಳೆಯರಿಗೆ 10,000ರೂ. ನೀಡದಿದ್ದರೆ ಜೆಡಿಯು 25 ಸ್ಥಾನಗಳಿಗೆ ತೃಪ್ತಿ ಪಡಬೇಕಿತ್ತು”
► ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ : ಹೂಡಿಕೆದಾರರಿಗೆ ಸಿಎಂ ಕರೆ► ʼಬೆಂಗಳೂರು ಟೆಕ್ ಸಮ್ಮಿಟ್ 2025ʼ
ಕಲಬುರಗಿ: ಅವಧಿಪೂರ್ವ ಜನನ ಸಂಬಂಧಿತ ಸಾವುಗಳು, ಸವಾಲುಗಳು ಮತ್ತು ಅವುಗಳನ್ನು ತಡೆಗಟ್ಟಲು ಕೈಗೆಟುಕುವ ಮಾರ್ಗಗಳು ಸೇರಿದಂತೆ ಅವಧಿಪೂರ್ವ ಜನನಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ನ.17 ರಂದು ವಿಶ್ವ ಅವಧಿಪೂರ್ವ ದಿನವನ್ನು
►ಮೂಲ ಸೌಕರ್ಯವಿಲ್ಲದ ಬಸ್ ನಿಲ್ದಾಣ ►ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಆಗ್ರಹ
ಬೆಂಗಳೂರು: ಬಸವನಗುಡಿಯಲ್ಲಿ ಆಯೋಜನೆಗೊಂಡ ಕಡಲೆಕಾಯಿ ಪರಿಷೆಗೆ ಸೋಮವಾರ ಚಾಲನೆ ನೀಡಲಾಗಿದ್ದು, ಅಪಾರ ಸಂಖ್ಯೆಯ ಸಾರ್ವಜನಿಕರು ಕಡಲೆಕಾಯಿ ಪರಿಷೆಗೆ ಬಂದಿದ್ದು, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನ.21ರವರೆಗೆ
ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯವು ಪರಿಸರ ಮಾನದಂಡಗಳನ್ನು ಉಲ್ಲಂಘಿಸಿದ ಗಣಿಗಾರಿಕೆ ಯೋಜನೆಗಳಿಗೆ ಕೇಂದ್ರ ಸರಕಾರವು ಪೂರ್ವಾನ್ವಯವಾಗಿ ಪರಿಸರ ಅನುಮತಿಗಳನ್ನು ನೀಡುವುದನ್ನು ನಿರ್ಬಂಧಿಸಿದ್ದ ತನ್ನ ಮೇ 16ರ ತೀರ್ಪನ್ನು ಮಂ
►ಸರ್ವಜ್ಞನಗರದ ಎಚ್ಬಿಆರ್ ಲೇಔಟ್ನಲ್ಲಿ ತಲೆ ಎತ್ತಲಿರುವ ಥೀಮ್ ಪಾರ್ಕ್►ಮಕ್ಕಳ ಆಟೋಟಗಳಿಗೆ ಅಂಗಳ, ಹಿರಿಯರಿಗೆ ನಡಿಗೆ ಪಥ
ಸುರಪುರ: ನಗರದ ರಂಗಂಪೇಟೆಯ ಸರ್ವಜ್ಞ ವೃತ್ತದ ಬಳಿಯ ಬಸ್ ನಿಲ್ದಾಣ ಬಳಿ ಸುರಪುರ-ಶಹಾಪುರ ಮುಖ್ಯ ರಸ್ತೆಯಲ್ಲಿ ಟಂಟಂ ಆಟೋ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆ
ಕೋಲಾರ, ನ.18 : ಟ್ರಾಕ್ಟರ್ ಖರೀದಿಗೆ ತೆರಿಗೆ ವಿನಾಯಿತಿ ಪಡೆಯಲು ಬೋನೋಫೈಡ್ ಪ್ರಮಾಣ ಪತ್ರ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಟ್ರಾಕ್ಟರ್ ನ
ಅಲ್ಲೂರಿ ಸೀತಾರಾಮ ರಾಜು (ಆಂಧ್ರಪ್ರದೇಶ): ಮಾವೋವಾದಿ ಚಳವಳಿಯಲ್ಲಿನ ಅತ್ಯಂತ ಪ್ರಭಾವಿ ಹಾಗೂ “ಮೋಸ್ಟ್ ವಾಂಟೆಡ್” ನಾಯಕನಲ್ಲಿ ಒಬ್ಬನಾದ ಮದ್ವಿ ಹಿದ್ಮಾ (51) ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ
ಹರಪನಹಳ್ಳಿ: ಅರಸೀಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2025-26 ಕಾರ್ಯಕ್ರಮವು ಮಂಗಳವಾರ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತ
ಬೆಂಗಳೂರು : ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸ

21 C