SENSEX
NIFTY
GOLD
USD/INR

Weather

21    C
... ...View News by News Source
ಬ್ಯಾಂಕ್ ಸಾಲ ವಂಚನೆ ಹಗರಣ: ‘ಆರ್‌ಕಾಂ’ ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಬಂಧನ

ಹೊಸದಿಲ್ಲಿ: ಅನಿಲ್ ಅಂಬಾನಿ ನೇತೃತ್ವದ ಉದ್ಯಮ ಸಮೂಹ ಶಾಮೀಲಾಗಿದೆಯೆನ್ನಲಾದ 40 ಸಾವಿರ ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದ ಆರೋಪಗಳಿಗೆ ಸಂಬಂಧಿಸಿ ರಿಲಾಯನ್ಸ್ ಕಮ್ಯುನಿಕೇಶನ್ಸ್ (ಆರ್‌ಕಾಂ )ನ ಮಾಜಿ ಅಧ್ಯಕ್ಷ ಪುನೀತ್ ಗಾರ

31 Jan 2026 9:30 pm
ನೇಜಾರು ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಎಂಟು ಸಾಕ್ಷಿಗಳ ವಿಚಾರಣೆ

ಉಡುಪಿ, ಜ.31: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜ.30 ಮತ್ತು ಜ.31ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ

31 Jan 2026 9:29 pm
ಅಮೆರಿಕಾ ಸರಕಾರ ಭಾಗಶಃ ಸ್ಥಗಿತ

ವಾಷಿಂಗ್ಟನ್: ಅಮೆರಿಕಾ ಸಂಸತ್ತು 2026ರ ಬಜೆಟನ್ನು ಗಡುವಿನೊಳಗೆ ಅನುಮೋದಿಸಲು ವಿಫಲಗೊಂಡ ಹಿನ್ನೆಲೆಯಲ್ಲಿ ಅಮೆರಿಕಾದ ಸರಕಾರ ಶನಿವಾರ ಭಾಗಶಃ ಸ್ಥಗಿತಗೊಂಡಿರುವುದಾಗಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಮುಂದಿನ ವಾರದ ಆರ

31 Jan 2026 9:29 pm
ವಿಬಿ ಜಿ ರಾಮ್ ಜೀ ಯೋಜನೆ ಜಾಗೃತಿ ಸಮಾವೇಶ

ಉಡುಪಿ, ಜ.31: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ವಿಬಿ ಜಿ ರಾಮ್ ಜೀ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) ಕಾಯ್ದೆ ಜಾಗೃತಿ ಸಮಾವೇಶವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾ

31 Jan 2026 9:26 pm
Sindhanur | ವಿದ್ಯಾರ್ಥಿನಿ ಸಾವಿನ ಪ್ರಕರಣ : ಸರಕಾರಿ ಶಾಲೆಯ ಪ್ರಭಾರಿ ಮುಖ್ಯಗುರು ಅಮಾನತು

ಸಿಂಧನೂರು : ತಾಲ್ಲೂಕಿನ ಕುರಕುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಶ್ಯಾಮಪ್ಪ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಪ್ರಭಾರಿ ಮುಖ್ಯಗುರು ಪರಸಪ್ಪ ಮೈಲಾರಪ್ಪ ಚಲವ

31 Jan 2026 9:12 pm
ರಾಯಚೂರು | ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚಾರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮ

ಹೆಲ್ಮೆಟ್ ಧರಿಸದ ಕಾರಣ ರಸ್ತೆ ಅಪಘಾತಗಳಲ್ಲಿ ಜೀವ ಹಾನಿ : ಜಿಲ್ಲಾಧಿಕಾರಿ ನಿತಿಶ್ ಕೆ.

31 Jan 2026 9:04 pm
ಸಿ.ಜೆ.ರಾಯ್ ಅವರೇ ಗುಂಡು ಹೊಡೆದುಕೊಂಡರಾ ಅಥವಾ ಯಾರಾದರೂ ಗುಂಡು ಹೊಡೆದರಾ? : ಪ್ರದೀಪ್ ಈಶ್ವರ್ ಶಂಕೆ

ಬೆಂಗಳೂರು : ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಹಲವು ಅನುಮಾನ ಇದ್ದು, ಅವರು ನಿಜವಾಗಿಯೂ ಪಿಸ್ತೂಲಿನಿಂದ ಗುಂಡು ಹೊಡೆದುಕೊಂಡರಾ ಅಥವಾ ಯಾರಾದರೂ ಗುಂಡು ಹೊಡೆದರಾ? ಎಂದು ಕಾಂಗ್ರೆಸ್ ಪ್ರದೀಪ್ ಈಶ್ವರ್ ಶಂಕೆ ವ್ಯಕ್

31 Jan 2026 9:00 pm
ಕೆಮ್ಮಣ್ಣು ಪರಿಸರದಲ್ಲಿ ಚಿರತೆ: ಸ್ಥಳೀಯರಲ್ಲಿ ಆತಂಕ

ಉಡುಪಿ, ಜ.31: ಕೆಮ್ಮಣ್ಣು, ತೆಂಕನಿಡಿಯೂರು, ಬಡಾನಿಡಿಯೂರು ಹಾಗೂ ಕಲ್ಯಾಣಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದ್ದು, ಇದರಿಂದ ಸ್ಥಳೀಯರು ಭಯ ಭೀತರಾಗಿರುವ ಬಗ್ಗೆ ವರದಿಯಾಗಿದೆ. ಒಂದು ವಾರದ ಹಿಂದೆ ಅಂಬಾಗಿ

31 Jan 2026 8:58 pm
ಸದೃಢ ಸಮಾಜದ ನಿರ್ಮಾಣದಲ್ಲಿ ಎಲ್ಲರ ಪಾತ್ರ ಮುಖ್ಯ: ಪ್ರೊ.ಪೇಮ್‌ನಾಥ್

ಶಿರ್ವ, ಜ.31: ಆರೋಗ್ಯ ಪೂರ್ಣ ಸಮಾಜದಲ್ಲಿ ಎಲ್ಲಾ ವೃತ್ತಿಗಳ ಪಾತ್ರವೂ ಪ್ರಾಮುಖ್ಯವಾಗಿದೆ. ಹಿಂದೆ ಪರಂಪರಗತವಾಗಿ ಒಂದೊಂದು ಸಮುದಾಯಗಳ ಕುಲಕಸುಬುಗಳಾಗಿ ಬೆಳೆದು ಬಂದಿದ್ದು, ಇಂದು ಜ್ಞಾನದ ಆವಿಷ್ಕಾರಗಳು ಬೆಳೆದಂತೆ ಶಿಕ್ಷಣದ ಆಧ

31 Jan 2026 8:57 pm
ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಜ.31:ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶೇಷ್ಠ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿ ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡ

31 Jan 2026 8:55 pm
ಎಪ್ಸ್ಟೀನ್ ಕಡತದಲ್ಲಿ ಪ್ರಧಾನಿ ಮೋದಿಯ ಇಸ್ರೇಲ್‌ ಭೇಟಿ ಬಗ್ಗೆ ಉಲ್ಲೇಖ: ಸುಳ್ಳು ಕಥೆಗಳು ಎಂದು ತಿರಸ್ಕರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್ಸ್ಟೀನ್ ಕಡತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ 2017ರಲ್ಲಿ ಇಸ್ರೇಲ್‌ ಭೇಟಿ ಬಗ್ಗೆ ಉಲ್ಲೇಖಿಸಿದ್ದ ಇಮೇಲ್ ಅನ್ನು ಶನಿವಾರ ವಿದೇಶಾಂಗ ವ್ಯವಹಾರಗಳ ಸಚಿವಾಲ

31 Jan 2026 8:53 pm
ಶುಶ್ರೂಷಕ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕ ಹುದ್ದೆ -1 ಅನ್ನು ಭರ್ತಿ ಮಾಡಲು ಬಿ.ಎಸ್ಸಿ ನರ್ಸಿಂಗ್ ಅಥವಾ ಜ

31 Jan 2026 8:47 pm
ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದ ಪ್ಯಾಟ್ ಕಮಿನ್ಸ್; ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ಹಿನ್ನಡೆ

ಮೆಲ್ಬರ್ನ್: ಗಾಯದ ಸಮಸ್ಯೆಯ ಕಾರಣದಿಂದ ಪ್ಯಾಟ್ ಕಮಿನ್ಸ್ ಅವರು ಪುರುಷರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಈ ಬೆಳವಣಿಗೆಯು ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ತೀವ್ರ ಹಿನ್ನಡೆವುಂಟು ಮಾಡಿದೆ. ಭಾರತ ಹಾಗೂ ಶ

31 Jan 2026 8:45 pm
ಅಕ್ರಮ ದಾಸ್ತಾನು: ಅನ್ನಭಾಗ್ಯದ 7.14ಕ್ವಿಂಟಾಲ್ ಅಕ್ಕಿ ವಶ

ಬೈಂದೂರು, ಜ.31: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿವ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಬೈಂದೂರು ಆಹಾರ ನಿರೀಕ್ಷಕರ ನೇತೃತ್ವದ ತಂಡ ಜ.30ರಂದು ಬೆಳಗ್ಗೆ ವಶಪ

31 Jan 2026 8:39 pm
ಮುಖ್ಯಮಂತ್ರಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ವರದಿ ಸಲ್ಲಿಕೆ

ಬೆಂಗಳೂರು : ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿಯು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸಿತು

31 Jan 2026 8:39 pm
ಗಾಝಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್: 6 ಮಕ್ಕಳು ಸೇರಿದಂತೆ ಕನಿಷ್ಠ 31 ಫೆಲೆಸ್ತೀನ್ ನಾಗರಿಕರು ಮೃತ್ಯು

ಗಾಝಾ: ಇಸ್ರೇಲ್ ಗಾಝಾ ನಗರ ಮತ್ತು ಗಾಝಾ ಪಟ್ಟಿಯ ಖಾನ್ ಯೂನಿಸ್ ನಗರವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಆರು ಮಕ್ಕಳು ಸೇರಿದಂತೆ ಕನಿಷ್ಠ 31 ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು Al Jazeera ವರದಿ ಮಾಡಿದೆ. ಗಾಝ

31 Jan 2026 8:37 pm
ಉಡುಪಿ: ಬೈಕಿನಿಂದ ಬಿದ್ದು ಸಹಸವಾರೆ ಮೃತ್ಯು

ಉಡುಪಿ, ಜ.31: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಜ.30ರಂದು ಸಂಜೆ ವೇಳೆ ಕಿನ್ನಿಮುಲ್ಕಿ ಜಾಯಿ ವೀಲ್ ಅಲೈನ್‌ಮೆಂಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಬಾಗೀರಥಿ(53) ಎಂದು ಗುರುತ

31 Jan 2026 8:36 pm
ಅಫಜಲಪುರ | ಷಟ್ಪಥ ಹೆದ್ದಾರಿಗೆ ಅಂಡರ್‌ಪಾಸ್, ಫ್ಲೈಓವರ್ ನಿರ್ಮಿಸುವಂತೆ ಆಗ್ರಹ

ಅಫಜಲಪುರ : ಸುರತ್–ಚನ್ನೈ ಸಂಪರ್ಕಿಸುವ 6 ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಿಂದ ಕರ್ನಾಟಕಕ್ಕೆ ಪ್ರವೇಶಿಸುತ್ತಿರುವ ಹಿನ್ನೆಲೆ, ಬಡದಾಳದಿಂದ ಕುಲಾಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ

31 Jan 2026 8:34 pm
ನೀಟ್ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಆರೋಪ : ಸಿಬಿಐ ತನಿಖೆಗೆ ಬಿಹಾರ ಸರಕಾರ ಶಿಫಾರಸು

ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಕೊಲೆಗೈದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಬಿಹಾರ ಸರಕಾರವು ಶನಿವಾರ ಶಿಫಾರಸು ಮಾಡಿದೆ.

31 Jan 2026 8:33 pm
ಫೆಬ್ರವರಿ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ: ಅಶೋಕ್ ಕುಮಾರ್ ಕೊಡವೂರು

ಉಡುಪಿ, ಜ.31: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ಹಾಗೂ ತಳಮಟ್ಟದಲ್ಲಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದ ಸಮಾವೇಶವನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾ

31 Jan 2026 8:31 pm
ನಾಳೆ (ಫೆ.1) ಕೇಂದ್ರ ಬಜೆಟ್ | ದಾಖಲೆಯ 9ನೇ ಬಾರಿಗೆ ಬಜೆಟ್ ಭಾಷಣ ಮಾಡಲಿರುವ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: 2026-2027ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವಿವಾರ ಬೆಳಗ್ಗೆ 11:00 ಗಂಟೆಗೆ ಮಂಡಿಸಲಿದ್ದಾರೆ. ನಿರ್ಮಲಾ ಅವರು ಸತತ 9ನೇ ಬಾರಿಗೆ ಮಂಡಿಸಲಿರುವ ಬಜೆಟ್ ಇದಾಗಿದೆ. ನರೇಂದ್ರ ಮೋದಿ ಸರಕಾರದ ಮ

31 Jan 2026 8:30 pm
ಪ್ರತಿ 10 ಲಕ್ಷ ಜನರಿಗೆ ಕೇವಲ 22 ನ್ಯಾಯಾಧೀಶರು!

ಪರದಾಡುತ್ತಿರುವ ಭಾರತೀಯ ನ್ಯಾಯಾಂಗ ವ್ಯವಸ್ಥೆ

31 Jan 2026 8:26 pm
74.80 ಕೋಟಿ ರೂ.ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 74.80 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 15 ಎಕರೆ 0.38 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ತೆರವುಗೊಳಿಸಿ

31 Jan 2026 8:25 pm
ಪಶ್ಚಿಮ ಬಂಗಾಳ SIR: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಝೂಲನ್ ಗೋಸ್ವಾಮಿಗೆ ಸಮನ್ಸ್

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಡಿ (ಎಸ್‌ಐಆರ್) ತಂದೆಯ ಹೆಸರಿನಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನೆಲೆಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಝ

31 Jan 2026 8:23 pm
ಜಲಂಧರ್‌ : ಪ್ರಧಾನಿ ಮೋದಿಯವರ ಭೇಟಿಗೆ ಮುನ್ನ ಸ್ಥಳೀಯ ಶಾಲೆಗಳಿಗೆ ಬಾಂಬ್ ಬೆದರಿಕೆ

ಜಲಂಧರ (ಪಂಜಾಬ್),ಜ.31: ರವಿದಾಸ ಪಂಥದ ಅತ್ಯಂತ ಪವಿತ್ರ ಸ್ಥಳವಾಗಿರುವ ಇಲ್ಲಿಯ ಡೇರಾ ಸಚ್‌ಖಂಡ್ ಬಲ್ಲನ್‌ಗೆ ಪ್ರಧಾನಿ ನರೇಂದ್ರ ಮೋದಿಯವರ ನಿಗದಿತ ಭೇಟಿಯ ಮುನ್ನಾದಿನವಾದ ಶನಿವಾರ ಎರಡು ಸ್ಥಳೀಯ ಶಾಲೆಗಳಿಗೆ ಬಾಂಬ್ ಬೆದರಿಕೆಗಳು

31 Jan 2026 8:20 pm
ಕಲಬುರಗಿ | ಮಹಾನಗರ ಪಾಲಿಕೆಯಿಂದ ಕಲುಷಿತ ನೀರು ಸರಬರಾಜು: ಡಾ.ಸುಧಾ ಹಾಲಕಾಯಿ ಆರೋಪ

ಕಲಬುರಗಿ: ಕಲಬುರಗಿ ನಗರ ನಿವಾಸಿಗಳಿಗೆ ಮಹಾನಗರ ಪಾಲಿಕೆಯಿಂದ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟ ಉಸ್ತುವಾರಿ ಸಚಿವರು ಮೌನ ವಹಿಸಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಡಾ.ಸುಧಾ ಹಾಲಕಾಯಿ ಹೇಳಿದ

31 Jan 2026 8:18 pm
ಅಫಜಲಪುರ | ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಅಫಜಲಪುರ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೆ. ಸ್ಥಾಪಿತ) ಅಫಜಲಪುರ ತಾಲೂಕು ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ಪುನರ್‌ಚೇತನ ಸಭೆಯಲ್ಲಿ ಸಮಿತಿಯ ನೂತನ ತಾಲೂಕು ಪದಾಧಿಕಾರಿಗಳನ್ನು ಆಯ್ಕ

31 Jan 2026 8:16 pm
ಕಲಬುರಗಿ | ರಸ್ತೆ ಅಪಘಾತಗಳ ತಡೆಗೆ ಜನರ ಸಹಭಾಗಿತ್ವ ಅಗತ್ಯ: ಡಾ.ಶರಣಪ್ಪ ಎಸ್.ಡಿ

ಕಲಬುರಗಿ: ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಪೊಲೀಸರದಷ್ಟೇ ಜವಾಬ್ದಾರಿ ಅಲ್ಲ, ಇಲ್ಲಿ ಜನರ ಸಹಭಾಗಿತ್ವವೂ ಅಗತ್ಯ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಹೇಳಿದ್ದಾರೆ. ಶುಕ್ರವಾರ ನಗರದ ಎಸ್.ವಿ.ಪಿ ವೃತ್ತದಲ

31 Jan 2026 8:13 pm
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆಯ ಇನ್‍ಸ್ಪೆಕ್ಟರ್ ಅಮಾನತು : ಜಿ.ಪರಮೇಶ್ವರ್

ಬೆಂಗಳೂರು : ಅಪರಾಧ ಪ್ರಕರಣವೊಂದರಲ್ಲಿ ಸಹಾಯ ಮಾಡಲು 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆಯ ಇನ್‍ಸ್ಪೆಕ್ಟರ್ ಗೋವಿಂದರಾಜು ಎಂಬಾತನನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡ

31 Jan 2026 8:09 pm
ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡದೇ, ಕರ್ತವ್ಯದಲ್ಲಿ ಲೋಪ ಮಾಡಿದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ : ಜಿ.ಪರಮೇಶ್ವರ್

ಬೆಂಗಳೂರು : ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡದೇ, ಕರ್ತವ್ಯದಲ್ಲಿ ಲೋಪ ಮಾಡಿದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ. ಆದುದರಿಂದ ಯಾವುದೆ ಕರ್ತವ್ಯ ಲೋಪವಾಗದಂತೆ ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ.ಜಿ.ಪ

31 Jan 2026 8:04 pm
ಕೇಂದ್ರ ಸರಕಾರದ ಮಾತು ಕೇಳದಿದ್ದರೆ ಐಟಿ, ಈಡಿ ಕಿರುಕುಳ : ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು : ಕೇಂದ್ರ ಸರಕಾರದ ಮಾತು ಕೇಳದ ಉದ್ಯಮಿಗಳಿಗೆ ಉದ್ದೇಶ ಪೂರಕವಾಗಿಯೇ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆಗಳಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ

31 Jan 2026 8:00 pm
Iran | ʼಬಂದರ್ ಅಬ್ಬಾಸ್ʼ ನಲ್ಲಿ ಸ್ಫೋಟ: ಓರ್ವ ಮೃತ್ಯು, 14 ಜನರಿಗೆ ಗಾಯ

ಟೆಹ್ರಾನ್: ಇರಾನ್‌ನ ದಕ್ಷಿಣ ಬಂದರ್ ʼಬಂದರ್‌ ಅಬ್ಬಾಸ್ ʼನಲ್ಲಿ ಶನಿವಾರ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ ಓರ್ವ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ಇರಾನ್ ಮಾಧ್

31 Jan 2026 7:55 pm
ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ್ ಹೆಗ್ಡೆ ಆತ್ಮಹತ್ಯೆ ನೆನಪಿಸಿದ ಸಿಜೆ ರಾಯ್ ಪ್ರಕರಣ

ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಜನವರಿ 30 ಶುಕ್ರವಾರ ಮಧ್ಯಾಹ್ನ 3.15ರ ಹೊತ್ತಿಗೆ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾ

31 Jan 2026 7:50 pm
ಕಾನ್ಫಿಡೆಂಟ್ ಗ್ರೂಪ್‌ನ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿದೆ. ಪೂರ್ವ ವಿಭಾಗದ ಹೆಚ್ಚುವ

31 Jan 2026 7:50 pm
ರಾಯಚೂರು | ಉದ್ಯೋಗ ಖಾತ್ರಿ ಕಾಯ್ದೆ ಬದಲಾವಣೆ ವಾಪಸ್ ಪಡೆಯುವಂತೆ ಆಗ್ರಹಿಸಿ ಸಿಪಿಐ(ಎಂ) ವತಿಯಿಂದ ಪ್ರತಿಭಟನೆ

ರಾಯಚೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆಯ ಹಕ್ಕುಸ್ವರೂಪವನ್ನು ತೆಗೆದುಹಾಕಿ, ಅದನ್ನು ಕೇವಲ ಸರ್ಕಾರದ ಅಣತಿಯ ಯೋಜನೆಯಾಗಿ ಬದಲಾಯಿಸಿರುವುದನ್ನು ಖಂಡಿಸಿ, ಹಳೆಯ ಕಾಯ್ದೆಯನ್ನು ಪುನಃ ಜಾರಿಗೊಳಿಸುವಂತೆ

31 Jan 2026 7:45 pm
ಟ್ರಂಪ್ ಇಸ್ರೇಲ್‌ನ ಹಿಡಿತದಲ್ಲಿದ್ದಾರೆ: ಎಪ್ಸ್ಟೀನ್ ಕಡತದಲ್ಲಿ ಅಮೆರಿಕ ಅಧ್ಯಕ್ಷರ ಕುರಿತು ಮಹತ್ವದ ವಿಚಾರ ಉಲ್ಲೇಖ

ಹೊಸದಿಲ್ಲಿ: ಎಪ್‌ಸ್ಟೀನ್ ಫೈಲ್ಸ್ ಎಂದೇ ಹೆಸರಾಗಿರುವ ಅಮೆರಿಕದ ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಮೂರು ಲಕ್ಷಕ್ಕೂ ಅಧಿಕ ಪುಟಗಳು, 2,000ಕ್ಕೂ ಅಧಿಕ ವೀಡಿಯೊಗಳು ಮತ್ತು ಸುಮಾರು 18,000 ಚಿತ್ರಗಳನ್ನು ಅ

31 Jan 2026 7:43 pm
Kuknoor | ಬನ್ನಿಕೊಪ್ಪದಲ್ಲಿ ನಿವೇಶನಗಳ ಹಂಚಿಕೆ : 122 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜೀವಗಾಂಧಿ ವಸತಿ ನಿಗಮದ ನಿವೇಶನಗಳ ಹಂಚಿಕೆ ನಡೆಯಿತು. ಗ್ರಾಮ ಪಂಚಾಯತ್‌ ಅಧ್ಯಕ್ಷ ನಾಗರಾಜ ವೆಂಕಟಾಪ

31 Jan 2026 7:33 pm
Kalaburagi | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಕಲಬುರಗಿ : ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಹಂಗನಹಳ್ಳಿ ಗ್ರಾಮದ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿ

31 Jan 2026 7:27 pm
ಕೋಡಿಬೆಂಗ್ರೆ ಪ್ರವಾಸಿ ದೋಣಿ ದುರಂತ ಪ್ರಕರಣ: ದೋಣಿ ಮಾಲಕ ಸಹಿತ ಮೂವರ ಬಂಧನ

ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್

31 Jan 2026 7:21 pm
ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ

ಕಲಬುರಗಿ : ಕಲಬುರಗಿ ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸ

31 Jan 2026 7:14 pm
ವಾಡಿ | ಹೊಲಿಗೆ ಯಂತ್ರಗಳು ನೀಡುವಲ್ಲಿ ತಾರತಮ್ಯ ಆರೋಪ :ಎಸಿಸಿ ಕಂಪನಿ ವಿರುದ್ಧ ಮಹಿಳೆಯರಿಂದ ಪ್ರತಿಭಟನೆ

ವಾಡಿ: ಇಂಗಳಗಿ ಗ್ರಾಮದಲ್ಲಿ ಮಹಿಳೆಯರಿಗೆ ಗಾರ್ಮೆಂಟ್ಸ್ ಉದ್ಯೋಗ ಆರಂಭಿಸಲು ಎಸಿಸಿ ಸಿಮೆಂಟ್ ಕಂಪನಿ (ಅದಾನಿ ಗ್ರೂಪ್)ನ ಸಕ್ಷಮ ಸ್ಕಿಲ್ ಡೆವೆಲಪ್ಮೆಂಟ್ ವತಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂಬ ಕಂಪನಿ ಅಧಿಕಾರಿ

31 Jan 2026 7:08 pm
ಜಗತ್ತಿನ ಎಲ್ಲೆಡೆ ಗಾಂಧಿ ಜೀವಂತ: ಪ್ರೊ.ವರದೇಶ್ ಹಿರೇಗಂಗೆ

ಕುಂದಾಪುರ, ಜ.31: ಗಾಂಧಿ ಸಂದೇಶಗಳಾದ ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಇಂದು ವಿಶ್ವದ ಹಲವು ದೇಶಗಳ ಸಂವಿಧಾನದಲ್ಲಿ ಅವಕಾಶ ಪಡೆದಿದ್ದು ಅಲ್ಲೆಲ್ಲ ಕಡೆ ಗಾಂಧಿ ಜೀವಂತವಾಗಿದ್ದಾರೆ. ಸತ್ಯ, ವಿವೇಕಕ್ಕೆ ಶಕ್ತಿ ಇದೆ. ಅದಕ್ಕೆ ಅಳಿವ

31 Jan 2026 6:59 pm
Bidar | ಪೇಂಟಿಂಗ್‌ನಲ್ಲಿ ಬಳಸುವ ಕೆಮಿಕಲ್‌ನಿಂದಾಗಿ ಸ್ಪೋಟ ಸಂಭವಿಸಿದೆ : ಎಸ್ಪಿ ಪ್ರದೀಪ್ ಗುಂಟಿ

ಬೀದರ್ : ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಪೇಂಟಿಂಗ್‌ನಲ್ಲಿ ಶೈನಿಂಗ್‌ಗಾಗಿ ಬಳಸುವ ಕೆಮಿಕಲ್ ತುಂಬಿದ್ದ ಬ್ಯಾರೆಲ್ ಅನ್ನು ಅಲುಗಾಡಿಸುವ ವೇಳೆ ಸ್ಫೋಟ ಸಂಭವಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿ

31 Jan 2026 6:51 pm
Afzalpur | ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಅರುಣಕುಮಾರ್ ಪಾಟೀಲ್

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

31 Jan 2026 6:44 pm
1,051 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ‌ ಯೋಜನೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಜಿಲ್ಲೆಯ ಪ್ರತಿ ಹಳ್ಳಿಗೂ ಹಾಗೂ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದರ ಜೊತೆಗೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಗ್ಯಾರಂಟಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂ

31 Jan 2026 6:40 pm
ಅಫಜಲಪುರ | ಅಕ್ಷರಧಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.6ರಂದು ಮಕ್ಕಳ ಹಬ್ಬ

ಅಫಜಲಪುರ : ತಾಲೂಕಿನ ಬಂದರವಾಡ ಗ್ರಾಮದ ಅಕ್ಷರಧಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.6ರಂದು ಸಂಜೆ 6 ಗಂಟೆಗೆ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಂದ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ರಿಯಾಝ್ ಇನಾಮದಾರ ತಿಳಿಸಿ

31 Jan 2026 6:35 pm
ಸಾರಿಗೆ ಬಸ್‍ಗಳಲ್ಲಿನ ‘ತಂಬಾಕು ಉತ್ಪನ್ನಗಳ ಜಾಹೀರಾತು’; ಇನ್ನೂ 15 ದಿನಗಳಲ್ಲಿ ತೆರವುಗೊಳಿಸಲು ಸೂಚನೆ

ಬೆಂಗಳೂರು : ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸೇರಿದಂತೆ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಆಳವಡಿಸಲಾಗಿರುವ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಇನ್ನೂ 15 ದಿನಗಳಲ್ಲಿ ತ

31 Jan 2026 6:29 pm
ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೆ ಎಂಎನ್‍ಸಿ ಮುಖ್ಯಸ್ಥರು ಒಲವು : ಎಂ.ಬಿ.ಪಾಟೀಲ್

ಬೆಂಗಳೂರು : ದಾವೋಸ್‍ನ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶವು ಉತ್ತಮ ಭೂಮಿಕೆ ಸಿದ್ಧಪಡಿದ್ದು, ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆ, ವಿಸ್ತರಣೆಯ ವಾಗ್ದಾನಗಳನ್ನು ಆದ್ಯತೆ ಮೇರೆಗೆ ಕಾರ್ಯಗತಗೊಳಿಸಲು ಬಹುರಾಷ್ಟ್ರೀಯ ಕಂಪೆನಿಗಳ ಮು

31 Jan 2026 6:21 pm
ಕಲಬುರಗಿ | ಆಯೋಗದ ಆದೇಶ ಉಲ್ಲಂಘನೆ: ಮೂರು ಪ್ರಕರಣಗಳಲ್ಲಿ 65 ಸಾವಿರ ರೂ. ದಂಡ: ಬಿ.ವೆಂಕಟ ಸಿಂಗ್

ಕಲಬುರಗಿ : ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸ್ಪಷ್ಟ ನಿರ್ದೇಶನ ನೀಡಿದ್ದರೂ ಅದನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸಿದ್ದ ಮೂರು ಪ್ರಕರಣಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಒಟ್ಟು 65,000  ರೂ. ದಂಡ ವಿಧಿಸಲಾಗಿದೆ ಎಂ

31 Jan 2026 6:21 pm
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ತಲುಪಿದ ಅರ್ಜುನ್ ತೆಂಡೂಲ್ಕರ್

ಅರ್ಜುನ್ ತೆಂಡೂಲ್ಕರ್ | Photo Credit : PTI   ಪೋರ್ವೊರಿಮ್: ಗೋವಾ ತಂಡದ ಆಲ್‌ರೌಂಡರ್ ಅರ್ಜುನ್ ತೆಂಡೂಲ್ಕರ್ ಶುಕ್ರವಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಭಾರತದ ದಂತಕತೆ ಸಚಿನ್ ತೆಂಡೂಲ್ಕರ

31 Jan 2026 6:21 pm
ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ

ಉಡುಪಿ, ಜ.31: ಪೋಪ್ ಲಿಯೋ ಗಿಐ್ಖ ಅವರು ವಂ| ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಅವರು ಪ್ರಸ್ತುತ ಶಿರ್ವದ ಆರೋಗ್ಯ ಮಾತಾ ದೇವಾಲಯದ ಧರ್ಮಗುರುಗಳಾಗಿ

31 Jan 2026 5:50 pm
ಮರ್ಕಝುಲ್ ಹುದಾ ಒಮಾನ್ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಒಮಾನ್ ರಾಷ್ಟೀಯ ಸಮಿತಿಯ ಮಹಾ ಸಭೆಯು ಬರ್ಕಾ ಫಾಮ್ ಹೌಸ್ ನಲ್ಲಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಮ್ ಝೈನಿ ಕಾಮಿಲ್ ಅವರ ನೇತೃತ್ವದಲ್ಲಿ ಇತ್ತೀಚಿಗೆ ನಡ

31 Jan 2026 5:33 pm
ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ : ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.  ರಾಜ್ಯಪಾಲ ಆಚಾರ್ಯ ದೇವವ್ರತ್‌ ಅವರು ಸುನೇತ್ರಾ ಪವಾರ್‌ ಅವರಿಗೆ ಪ್ರಮಾಣವಚನ ಬೋಧಿಸಿ

31 Jan 2026 5:25 pm
Vijayanagara | ʼಎಫ್‌ಐಆರ್‌ನಲ್ಲಿ ಇಬ್ಬರ ಹೆಸರು ಉಲ್ಲೇಖʼ : ಕೊಟ್ಟೂರಿನ ತ್ರಿವಳಿ ಕೊಲೆ ಪ್ರಕರಣದ ಬಗ್ಗೆ ಎಸ್‌ಪಿ ಹೇಳಿದ್ದೇನು ?

ವಿಜಯನಗರ : ಕೊಟ್ಟೂರು ಪಟ್ಟಣದ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಬಡಾವಣೆಯ ಮನೆಯೊಂದರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಇಬ

31 Jan 2026 5:13 pm
Mangaluru | ಲ್ಯಾಂಡ್ ಫ್ಲೇವರ್ ಬೊಂಡ ಫ್ಯಾಕ್ಟರಿ ಮತ್ತು ಅಡ್ಯಾರ್ ಗ್ರಾ.ಪಂ. ಸಹಯೋಗದಲ್ಲಿ 25 ಉಚಿತ ಹೊಲಿಗೆ ಯಂತ್ರಗಳ ವಿತರಣೆ

ಮಂಗಳೂರು : ಲ್ಯಾಂಡ್ ಫ್ಲೇವರ್ ಬೊಂಡ ಫ್ಯಾಕ್ಟರಿ ಅಡ್ಯಾರ್ ಮತ್ತು ಅಡ್ಯಾರ್ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತ 25 ಹೊಲಿಗೆ ಯಂತ್ರಗಳ ವಿತರಣಾ ಕಾರ್ಯಕ್ರಮ ಶನಿವಾರ ಅಡ್ಯಾರ್ ಯಶಸ್ವಿ ಹಾಲ್ ನಲ್ಲಿ ಜರುಗಿ

31 Jan 2026 5:13 pm
ವಿಜಯನಗರ | ಮಗನಿಂದಲೇ ತಂದೆ-ತಾಯಿ, ಸಹೋದರಿಯ ಹತ್ಯೆ ಪ್ರಕರಣ : ಮನೆಯೊಳಗೆ ಹೂತಿದ್ದ ಮೂರು ಮೃತದೇಹಗಳು ಹೊರಕ್ಕೆ

ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದ್ದ ಒಂದೇ ಕುಟುಂಬದ ಮೂವರು ಸದಸ್ಯರ ಹತ್ಯೆ ಪ್ರಕರಣವು ಶನಿವಾರ ಮಧ್ಯಾಹ್ನದ ವೇಳೆಗೆ ಸಂಪೂರ್ಣವಾಗಿ ಬಯಲಾಗಿದ್ದು, ಆರೋಪಿ ತನ್ನ ಮನೆಯೊಳಗೆ ಹೂತಿದ್ದ ಒಂದೇ ಗುಂಡಿಯಲ್ಲಿ ಮ

31 Jan 2026 5:03 pm
ಎಪ್ಸ್ಟೀನ್ ಫೈಲ್ಸ್‌ನಲ್ಲಿ ಮೀರಾ ನಾಯರ್ ಹೆಸರು: ವರದಿ

ವಾಷಿಂಗ್ಟನ್: ಅಮೆರಿಕ ನ್ಯಾಯ ಇಲಾಖೆ ಹೊಸದಾಗಿ ಬಹಿರಂಗಗೊಳಿಸಿರುವ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳಲ್ಲಿ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರ ತಾಯಿ, ಭಾರತೀಯ-ಅಮೇರಿಕನ್ ಚಲನಚಿತ್ರ ನಿರ್ಮಾಪಕಿ ಮೀರಾ ನ

31 Jan 2026 4:47 pm
ಮಂಗಳೂರಿನ ಡಾ. ಹಾರೂನ್ ಹುಸೇನ್ ಅವರಿಗೆ ಪ್ರತಿಷ್ಠಿತ FICP ಫೆಲೋಶಿಪ್

APICON-26 ರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ವಿಶೇಷ ಉಪನ್ಯಾಸ

31 Jan 2026 4:39 pm
Uttar Pradesh | ಗ್ಯಾಂಗ್ ಸ್ಟರ್ ರವಿ ಕಾನಾ ನ್ಯಾಯಾಲಯದ ಆದೇಶವಿಲ್ಲದೆ ಜೈಲಿನಿಂದ ಬಿಡುಗಡೆ!

ನೊಯ್ಡಾ: ಗುಜರಿ ಉದ್ಯಮಿ, ಗ್ಯಾಂಗ್ ಸ್ಟರ್ ರವಿ ಕಾನಾನನ್ನು ನ್ಯಾಯಾಲಯದ ಯಾವುದೇ ಆದೇಶವಿಲ್ಲದೆ ಬಂದಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು Times of India ಸುದ್ದಿ ಸಂಸ್ಥೆ ವರದಿ ಮಾಡಿದೆ. ಸುಲಿಗೆ ಸೇರಿದಂತೆ ಅಕ್ರಮ ಮಾರ್ಗಗಳ ಮೂಲಕ ಸ

31 Jan 2026 4:15 pm
ಯಾರೋ ಟ್ರೋಲ್ ಮಾಡ್ತಾರೆ ಅಂತ ನಮ್ಮ ಹಕ್ಕುಗಳನ್ನು ಪಡ್ಕೊಳ್ಳದೇ ಇರೋಕಾಗಲ್ಲ: ದುನಿಯಾ ವಿಜಯ್ | Duniya Vijay Landlord

ಕೆಲವರು 'ಲ್ಯಾಂಡ್ ಲಾರ್ಡ್' ಸಿನಿಮಾ ನೋಡಿಯೇ ನೋಡಬಾರದು ಅಂತ ಬರೆಯುತ್ತಿದ್ದಾರೆ : ಜಡೇಶ್ ಕುಮಾರ್ ಹಂಪಿ ► ಇತ್ತೀಚೆಗೆ ನಡೆದ ಘಟನೆಗಳನ್ನು ಇಟ್ಕೊಂಡೇ 'ಲ್ಯಾಂಡ್ ಲಾರ್ಡ್' ಸಿನಿಮಾ ಮಾಡಿದ್ದೇವೆ ► ನೀಲಿ ಶಾಲನ್ನು ನಾವು ಮನಸ್ಸಿನ

31 Jan 2026 3:58 pm
ಜಗತ್ತಿಗೆ ನೀತಿ ಪಾಠ ಬೋಧಿಸುವ Bill Gates Epstein Filesನಲ್ಲಿ ! | ನೇರಮಾತು

ಎಪ್ಸ್ಟೀನ್ ಲೈಂಗಿಕ ಹಗರಣ : ಬಿಲ್ ಗೇಟ್ಸ್ ಮೇಲಿರುವ ಗಂಭೀರ ಆರೋಪಗಳೇನು? ► ಟ್ರಂಪ್, ಕ್ಲಿಂಟನ್ ಬಳಿಕ ಬಿಲ್ ಗೇಟ್ಸ್ ಹೆಸರು ಕೇಳಿಬಂದಿರೋದು ಏಕೆ ? ► ಎಪ್ಸ್ಟೀನ್ ಫೈಲ್‌ನಲ್ಲಿ ಭಾರತದ ಸಚಿವರ ಹೆಸರು ಇದೆಯೇ?

31 Jan 2026 3:57 pm
Mangaluru | ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ಫ್ಲಡ್‌ಲೈಟ್ ಟೂರ್ನಮೆಂಟ್; ವಿಶ್ವದರ್ಜೆಯ ಪ್ರೊ- ಆ್ಯಮ್ ಆಟಗಾರರ ಸಮಾಗಮ

ಮಂಗಳೂರು : ಪಿಲಿಕುಳದ ಗಾಲ್ಫ್ ಕ್ಲಬ್‌ನಲ್ಲಿ ಆಯೋಜಿಸಲಾಗಿರುವ (ಪ್ರೊಫೆಶನಲ್ ಅಮೆಚೂರ್) ಗಾಲ್ಫ್ ಟೂರ್ನಮೆಂಟ್‌ಗಾಗಿ ಮಂಗಳೂರಿಗೆ ದೇಶದ ವಿವಿಧ ಭಾಗಗಳಿಂದ ವಿಶ್ವದರ್ಜೆಯ ವೃತ್ತಿಪರ ಗಾಲ್ಫ್ ಆಟಗಾರರು ಆಗಮಿಸಿದ್ದಾರೆ ಎಂದು ಕ್

31 Jan 2026 3:53 pm
ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್ ನಿಂದ ಬಿಲ್ ಗೇಟ್ಸ್ ವರೆಗೆ - ಇತ್ತೀಚಿನ ಎಪ್ಸ್ಟೀನ್ ಫೈಲ್‌ಗಳಲ್ಲಿ ಬಯಲಾದ ಸಂಗತಿಗಳೇನು?

ಅಮೆರಿಕದ ನ್ಯಾಯಾಂಗ ಇಲಾಖೆ (DOJ) ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಗಣನೀಯ ಪ್ರಮಾಣದ ದಾಖಲೆಗಳನ್ನು(Epstein files) ಬಿಡುಗಡೆ ಮಾಡಿದೆ. ಬಿಡುಗಡೆಯಾದ ದಾಖಲೆಗಳು ಮೂರು ಮಿಲಿಯನ್ ಪುಟಗಳನ್ನು ಮೀರಿದೆ ಎಂದು ಯುಎಸ್ ಡೆಪ್

31 Jan 2026 3:45 pm
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವ

31 Jan 2026 3:41 pm
ಜೈಸಲ್ಮೇರ್: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕಿಸ್ತಾನಕ್ಕೆ ಸೂಕ್ಷ್ಮಮಾಹಿತಿ ಕಳುಹಿಸುತ್ತಿದ್ದ ಇ-ಮಿತ್ರ ಅಧಿಕಾರಿ ಝಬರಾರಾಮ್ ಬಂಧನ

ಜೈಪುರ: ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಲ್ಲ ಪ್ರಕರಣದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಜೈಸಲ್ಮೇರ್ ಜಿಲ್ಲೆಯ ಇ-ಮಿತ್ರ ಅಧಿಕಾರಿಯೋರ್ವನನ

31 Jan 2026 3:17 pm
Gadag | 14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯ ಉತ್ಖನನ ಕಾರ್ಯ; 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯವಸ್ತುಗಳು ಪತ್ತೆ!

ಗದಗ : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ 14ನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಈವರೆಗೂ 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯಾ

31 Jan 2026 3:14 pm
Hoskote | ನಾಲ್ವರು ಕಾರ್ಮಿಕರು ಮಲಗಿದ್ದಲ್ಲೇ ಮೃತ್ಯು; ಗ್ಯಾಸ್​ ಸೋರಿಕೆ ಶಂಕೆ

ಹೊಸಕೋಟೆ : ನಾಲ್ವರು ಕಾರ್ಮಿಕರು ರಾತ್ರಿ ಮಲಗಿದ್ದಲ್ಲೇ ಮೃತಪಟ್ಟಿರುವಂತಹ ಘಟನೆ ಸೂಲಿಬೆಲೆ ಪೊಲೀಸ್​ ಠಾಣಾ ವ್ಯಾಪ್ತಿಯ ಮುತ್ಸಂದ್ರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಅಸ್ಸಾಂ ಮೂಲದ ಜಯಂತ್ ಸಿಂಧೆ ಬಿನ್

31 Jan 2026 2:43 pm
31 Jan 2026 2:40 pm
ಮೂಡುಬಿದಿರೆಯಲ್ಲಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಶಿಲಾನ್ಯಾಸ

ಮೂಡುಬಿದಿರೆ: ಮಾಜಿ ಸೈನಿಕರ ವೇದಿಕೆ ಮೂಡುಬಿದಿರೆ ತಾಲೂಕು ವತಿಯಿಂದ ಕಡಲಕೆರೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಯುದ್ಧ ಸ್ಮಾರಕಕ್ಕೆ ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಅಬ್ದುಲ್ ನಝೀರ್ ಅವರು ಶುಕ್ರವಾರ ಸಂಜೆ ಶಿಲಾನ

31 Jan 2026 2:34 pm
ಸಾರ್ವಜನಿಕರ ಅಸಡ್ಡೆ: ತಿಪ್ಪೆಗುಂಡಿಯಾದ ‘ಜ್ಞಾನದೇಗುಲ’!

ನವಬಾಗ ಸರಕಾರಿ ಕಾಲೇಜು ಆವರಣದಲ್ಲಿ ಕಸದ ರಾಶಿ: ವಿದ್ಯಾರ್ಥಿಗಳ ಬದುಕು ದುಸ್ಥಿತಿಗೆ

31 Jan 2026 2:25 pm
ʼರಶ್ಯಾದ ಹುಡುಗಿಯರಿಂದ ಲೈಂಗಿಕ ರೋಗ, ಪತ್ನಿಗೆ ಮೋಸʼ: ಎಪ್ಸ್ಟೀನ್ ಕಡತದಲ್ಲಿ ಬಿಲ್ ಗೇಟ್ಸ್ ಬಗ್ಗೆ ಸ್ಪೋಟಕ ಅಂಶಗಳು ಉಲ್ಲೇಖ!

ವಾಶಿಂಗ್ಟನ್: ಅಮೆರಿಕದ ನ್ಯಾಯಾಂಗ ಇಲಾಖೆ ಹೊಸ ಜೆಫ್ರಿ ಎಪ್ಸ್ಟೀನ್ ಕಡತವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಬಗ್ಗೆ ಸ್ಪೋಟಕ ಅಂಶವನ್ನು ಕೂಡ ಉಲ್ಲೇಖಿಸಲಾಗಿದೆ. ಜೆಫ್ರಿ ಎಪ್ಸ್ಟೀನ್ ಕ

31 Jan 2026 2:17 pm
ಕುಂದಾಪುರ: ಬಾವಿಯ ಪಂಪ್ ದುರಸ್ತಿಗೆ ಇಳಿದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು

ಕುಂದಾಪುರ, ಜ.31: ಪಂಪ್ ದುರಸ್ತಿಗಾಗಿ ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಡೇರ ಹೊಬಳಿ ಗ್ರಾಮದ ಬಿಸಿ ರೋಡ್ ಎಂಬಲ್ಲಿ ಜ.30ರಂದು ಬೆಳಗ್ಗೆ ನಡೆದಿದೆ. ಮೃತರನ್ನ

31 Jan 2026 2:12 pm
ಜೈಲಿನಲ್ಲಿ ಹದಗೆಟ್ಟ ಸೋನಂ ವಾಂಗ್ಚುಕ್ ರ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜೋಧ್ ಪುರ್ ಏಮ್ಸ್ ಗೆ ದಾಖಲು

ಜೈಪುರ: ಜೈಲಿನಲ್ಲಿರುವ ಲಡಾಖ್‌ನ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ವೈದ್ಯಕೀಯ ಪರೀಕ್ಷೆಗಾಗಿ ಜೋಧ್ ಪುರ್ ಏಮ್ಸ್ ಗೆ ದಾಖಲಿಸಲಾಗಿದೆ. ಶನಿವಾರ ಬೆಳ

31 Jan 2026 2:04 pm
ಪಾಟ್ರಕೋಡಿ : ಸರಕಾರಿ ಶಾಲೆಗೆ ಸೌಂಡ್ ಬಾಕ್ಸ್, ಮೈಕ್ ಕೊಡುಗೆ

ವಿಟ್ಲ : ಪಾಟ್ರಕೋಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಜ್ಯ ಉಪಾಧ್ಯಕ್ಷ, ಸುರಕ್ಷಾ ಕನ್ಸ್ಟ್ರಕ್ಷನ್ ನ ಮಾಲಕ ಸಿದ್ದಿಕ್ ಸೂರ್ಯ ಅವರು ಕೋಡ್‌ಲೆಸ್ ಸೌಂಡ್ ಬಾಕ್ಸ್ ಹಾಗೂ ಮೈಕ್ ಅನ್ನ

31 Jan 2026 2:03 pm
31 Jan 2026 1:56 pm
ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಹುಮನಾಬಾದ್ : ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳ ಸಹಿತ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯ ಬಗ್ಗೆ ಜಿಲ್ಲಾ ಉಸ್ತ

31 Jan 2026 1:48 pm
ಕುಂದಾಪುರ: ಬೆಂಕಿ ಆಕಸ್ಮಿಕ; ಸಂಪೂರ್ಣವಾಗಿ ಅಗ್ನಿಗಾಹುತಿಯಾದ ಕಾರು

ಕುಂದಾಪುರ, ಜ.31: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ವ್ಯಾಪಿಸಿ ಸಂಪೂರ್ಣ ಕಾರು ಅಗ್ನಿಗೆ ಆಹುತಿಯಾದ ಘಟನೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್

31 Jan 2026 1:10 pm
ಅಮೆರಿಕದಲ್ಲಿ ವಂಚನೆ ಪ್ರಕರಣ| ನೋಟಿಸ್ ಸ್ವೀಕರಿಸಲು ಒಪ್ಪಿಕೊಂಡ ಗೌತಮ್ ಅದಾನಿ : ವರದಿ

ಹೊಸದಿಲ್ಲಿ: ಅಮೆರಿಕದಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಿಲಿಯನೇರ್ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರು ಯುಎಸ್ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ ನೀಡುವ ಕಾನೂನು ನೋಟಿಸ್ ಸ್ವೀಕರಿಸಲು ಒ

31 Jan 2026 12:56 pm
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ.ರಾಯ್ ಮೃತ್ಯು: ಆದಾಯ ತೆರಿಗೆ ಅಧಿಕಾರಿಗಳಿಂದ ಕಿರುಕುಳ ಎಂದು ಆರೋಪಿಸಿದ ಸೋದರ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ.ರಾಯ್ ಸಾವಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರ ಸಹೋದರ ಬಾಬು ಸಿ.ಜೆ., ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ನಿರಂತರ ಒತ್ತಡ

31 Jan 2026 12:38 pm
ಬೆಳ್ತಂಗಡಿ: ಕಾಮಗಾರಿ ವೇಳೆ ತಡೆಗೋಡೆ ಕುಸಿತ; ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಉಜಿರೆ–ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಬಿಹಾರ ಮೂಲದ ರಾಕೇಶ್ ಕುಮಾರ್ (25) ಮೃತ ಕಾರ್ಮಿಕ. ಬೆಳ್ತಂಗಡಿ

31 Jan 2026 12:26 pm
ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ | ಜ.31: ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಲಿದೆ ಎಂದು ಉಪ ಮುಖ

31 Jan 2026 12:19 pm
ಮತ್ತೆ ಕುಸಿದ ಚಿನ್ನ; ಇಂದಿನ ದರವೆಷ್ಟು?

ಜನವರಿ ಆರಂಭದಿಂದಲೇ ಏರುಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಶುಕ್ರವಾರ ಮತ್ತು ಶನಿವಾರ ತೀವ್ರ ಕುಸಿತ ಕಂಡಿವೆ. ವಾರದ ಆರಂಭದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಮನಾರ್ಹವಾಗಿ ಏರಿಕೆಯ ಹಾದಿಯಲ್ಲಿದ್ದವು. ಆದ

31 Jan 2026 11:55 am
ಕುಂಡೇಸಿಯ ಬಾಲ್ಯದ ಗಂಡಾಂತರದ ದಿನಗಳು

ಚಿತ್ರ: ವಲವಾರ ನಿರ್ದೇಶನ: ಸುತನ್ ಗೌಡ ನಿರ್ಮಾಣ: ಗಿರಿಧರ್ ಜಯಕುಮಾರ್, ಅನಿರುದ್ಧ್ ಗೌತಮ್ ತಾರಾಗಣ: ಮಾ. ವೇದಿಕ್ ಕೌಶಲ್, ಮಾ. ಶಯನ್, ಹರ್ಷಿತಾ ಗೌಡ ಮೊದಲಾದವರು. ‘ವಲವಾರ’ ಎನ್ನುವ ಹೆಸರೇ ಚಿತ್ರದ ಬಗ್ಗೆ ಮೊದಲ ಕುತೂಹಲವಾಗಿ ಕಾಡುತ

31 Jan 2026 11:30 am
ಪದ್ಮ ಪ್ರಶಸ್ತಿಗಳು ಮತ್ತು ಚುನಾವಣಾ ರಾಜಕೀಯ

ಈ ಬಾರಿಯ ಪದ್ಮ ಪ್ರಶಸ್ತಿಗಳ ಪಟ್ಟಿ ಮೇಲೆ ಕಣ್ಣಾಡಿಸಿದರೆ ನರೇಂದ್ರ ಮೋದಿ ಮತ್ತು ಆಮಿತ್ ಶಾ ಅವರ ರಾಜಕೀಯ ಲೆಕ್ಕಾಚಾರ ನಿಚ್ಚಳವಾಗುತ್ತದೆ. 2026ನೇ ಸಾಲಿನ ಪದ್ಮ ಪ್ರಶಸ್ತಿಯಲ್ಲಿ ಚುನಾವಣಾ ರಾಜಕೀಯ ಢಾಳಾಗಿ ಗೋಚರಿಸುತ್ತದೆ. ಒಟ್ಟ

31 Jan 2026 11:22 am
ಸುನೇತ್ರಾ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ನನಗೆ ತಿಳಿದಿಲ್ಲ: ಶರದ್ ಪವಾರ್

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಶನಿವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ವರದಿಗಳ ನಡುವೆ,  ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಮತ್ತು ತಿಳಿದಿಲ್ಲ ಎಂದು ಶರದ್ ಪವಾರ್ ಸ್ಪಷ್ಟ

31 Jan 2026 11:20 am
ಸಂವಿಧಾನವೇ ರಾಚಯ್ಯ-ಕಾನೂನೇ ಕೊಡಲಿಯೆಂಬ ರೂಪಕ ಲ್ಯಾಂಡ್ ಲಾರ್ಡ್‌ ಸಿನೆಮಾ

ಲ್ಯಾಂಡ್‌ಲಾರ್ಡ್‌ ಸಿನೆಮಾ‌ದ ನಾಯಕ ರಾಚಯ್ಯ ಸಂವಿಧಾನದ ಸ್ವರೂಪವಾಗಿಯೂ, ಆತ ಬಳಸುವ ಕೊಡಲಿಯು ಸಂವಿಧಾನ ಜಾರಿ ಮಾಡುವ ಕಾನೂನಿನ ರೂಪಕವಾಗಿ ಕಲ್ಪಿಸಿಕೊಂಡರೆ, ಕತೆಯ ಗಾಂಭೀರ್ಯತೆ ನಮಗೆ ಅರ್ಥವಾಗುತ್ತಾ ಹೋಗುತ್ತದೆ. ಸಿನೆಮಾದಲ್

31 Jan 2026 10:49 am
ಯುಜಿಸಿ ತಾರತಮ್ಯ ತಡೆಗಟ್ಟುವ ನೀತಿಗೆ ಇಷ್ಟೊಂದು ವಿರೋಧವೇಕೆ?

ಯುಜಿಸಿ ತಾರತಮ್ಯ ತಡೆಗಟ್ಟುವ ನೀತಿಗೆ ಸಾಮಾನ್ಯ ವರ್ಗದವರಿಂದ ವ್ಯಕ್ತವಾಗುತ್ತಿರುವ ಇಷ್ಟೊಂದು ವಿರೋಧ, ಕೇವಲ ಒಂದು ನಿಯಮಾವಳಿಯ ದೋಷಗಳ ಕುರಿತು ಮಾತ್ರವಲ್ಲ; ಅದು ಭಾರತೀಯ ಸಮಾಜದಲ್ಲಿ ಸಮಾನತೆ ಎಂಬ ಕಲ್ಪನೆಗೆ ಎದುರಾಗುತ್ತಿರ

31 Jan 2026 10:37 am
ಎಪ್ಸ್ಟೀನ್ ಕಡತದಲ್ಲಿ ಭಾರತೀಯ ಸಚಿವರ ಹೆಸರುಗಳಿವೆಯೇ?: ಸ್ಪಷ್ಟನೆ ನೀಡುವಂತೆ ಮೋದಿ ಸರಕಾರಕ್ಕೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹೊಸದಿಲ್ಲಿ: ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಜೆಫ್ರಿ ಎಪ್ಸ್ಟೀನ್ ಕಡತಗಳಲ್ಲಿ ಭಾರತೀಯ ಸಚಿವರ ಹೆಸರುಗಳಿವೆಯೇ ಎಂಬ ಬಗ್ಗೆ ಮೋದಿ ಸರಕಾರ ಸ್ಪಷ್ಟನೆಯನ್ನು ನೀಡಬೇಕು ಎಂದು ಬಿಜೆಪಿ ನಾಯಕ, ಮಾಜಿ ಸಂಸದ ಸುಬ್ರಮಣಿಯನ್

31 Jan 2026 10:34 am