SENSEX
NIFTY
GOLD
USD/INR

Weather

18    C
... ...View News by News Source
ಕರ್ನಾಟಕದಲ್ಲಿ ನಾಯಕತ್ವ ಸಂಕಷ್ಟ | ಸೋನಿಯಾ ಗಾಂಧಿಯೊಂದಿಗೆ ಕಾಂಗ್ರೆಸ್ ನ ಉನ್ನತ ನಾಯಕರಿಂದ ಚರ್ಚೆ; ಜನವರಿಯಲ್ಲಿ ಮತ್ತೊಂದು ಸಭೆ ಸಾಧ್ಯತೆ

ಹೊಸದಿಲ್ಲಿ: ರಾಜ್ಯ ಕಾಂಗ್ರೆಸ್‌ ನಲ್ಲಿ ಉಂಟಾಗಿರುವ ನಾಯಕತ್ವ ಬಿಕ್ಕಟ್ಟನ್ನು ಶಮನಗೊಳಿಸಲು ಪಕ್ಷದ ಉನ್ನತ ನಾಯಕತ್ವ ಶನಿವಾರ ತುರ್ತು ಸಮಾಲೋಚನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವ

7 Dec 2025 12:03 am
ದಸಂಸ ಮನುಷ್ಯತ್ವದ ಪರ ಹೋರಾಡಿದೆ : ಸುಬ್ಬು ಹೊಲೆಯಾರ್

ಬೆಂಗಳೂರು : ರಾಜ್ಯದಲ್ಲಿ ಅನೇಕ ಚಳವಳಿಗಳು ಬಂದು ಹೋಗಿವೆ. ವಚನ ಸಾಹಿತ್ಯದ ನಂತರ ಕಮ್ಯುನಿಸ್ಟರನ್ನು ಹೊರತು ಪಡಿಸಿದರೆ, ದಲಿತ ಸಂಘರ್ಷ ಸಮಿತಿ ಒಂದೇ ಮನುಷ್ಯತ್ವದ ಪರವಾಗಿ ಹೋರಾಡಿದ್ದು ಎಂದು ಹಿರಿಯ ಸಾಹಿತಿ ಸುಬ್ಬು ಹೊಲೆಯಾರ್

6 Dec 2025 11:57 pm
ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಸರಕಾರ ಬದ್ಧ : ಎಂ.ಬಿ.ಪಾಟೀಲ್

ವಿಜಯಪುರ : ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಪ್ರತ್ಯೇಕ ಚರ್ಚೆ ಆಗಬೇಕು. ಈ ವಿಚಾರದಲ್ಲಿ ಸರಕಾರ ಕೂಡ ಬದ್ಧವಾಗಿದ್ದು, ಚರ್ಚೆ ಕೂಡ ಆಗುತ್ತೆ. ಪರಿಹಾರ ಕೊಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಜಿ

6 Dec 2025 11:53 pm
ಬೆಳ್ತಂಗಡಿ | ಚಿನ್ನಯ್ಯನಿಗೆ ರಕ್ಷಣೆ ನೀಡಲು ಆಗ್ರಹಿಸಿ ನ್ಯಾಯಾಲಯಕ್ಕೆ ಅಪೀಲು

ಬೆಳ್ತಂಗಡಿ, ಡಿ.6: ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೇ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಚಿನ್ನಯ್ಯನ ಪರ ವಕೀಲರು ಬೆಳ್ತಂಗಡಿ

6 Dec 2025 11:50 pm
Bengaluru | ಕಾರಾಗೃಹದೊಳಗೆ ಸಿಗರೇಟ್ ಪ್ಯಾಕ್ ಕೊಂಡೊಯ್ಯುವಾಗ ಸಿಕ್ಕಿಬಿದ್ದ ವಾರ್ಡನ್!

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಸಿಗರೇಟ್ ಪ್ಯಾಕ್‍ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ರಾಹುಲ್ ಪಾಟೀಲ್ ಎಂಬಾತ ಬಂಧನಕ್ಕೊಳಗಾದ ಜೈಲು ವಾರ್ಡನ್ ಎಂದ

6 Dec 2025 11:42 pm
ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ

ಕಲಬುರಗಿ: ಭಾರತರತ್ನ ಡಾಬಿಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನವನ್ನು ಕಲಬುರಗಿ ಜಿಮ್ಸ್ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು.   ಡಾ.ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಶ್ರದ್ಧಾಭಕ್ತಿ

6 Dec 2025 11:30 pm
ಕೆಸೆಟ್: ಡಿ.10ರಿಂದ 12ರ ವರೆಗೆ ದಾಖಲೆ ಪರಿಶೀಲನೆ

ಬೆಂಗಳೂರು : 2023, 2024 ಮತ್ತು 2025ನೆ ಸಾಲಿನ ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲೆಗಳ ಪರಿಶೀಲನೆಗೆ ಗೈರಾದವರ ಸಲುವಾಗಿ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧ

6 Dec 2025 11:27 pm
ಮಂಗಳೂರು | ಸರಕಾರದ ಸುತ್ತೋಲೆಗಳ ಸಮರ್ಪಕ ಅನುಷ್ಠಾನದಿಂದ ಕಸಮುಕ್ತ ಸುಸ್ಥಿರ ಸ್ವಚ್ಛ ಗ್ರಾಮ ನಿರ್ಮಾಣ : ವಿಜಯಲಕ್ಷ್ಮಿ

ಮಂಗಳೂರು,ಡಿ.6 : ಸರಕಾರದ ಸುತ್ತೋಲೆಗಳ ಸಮರ್ಪಕ ಅನುಷ್ಠಾನದಿಂದ ಕಸಮುಕ್ತ ಸುಸ್ಥಿರ ಸ್ವಚ್ಛ ಗ್ರಾಮ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ವಿಜಯಲಕ್ಷ್ಮಿ ತಿಳಿಸಿದ್ದಾರೆ. ಅವರು ಶನಿವಾರ ಮುಡಿಪು ಜನಶ

6 Dec 2025 11:25 pm
ಯುಜಿ ವೈದ್ಯಕೀಯ : 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು : ಹೈಕೋರ್ಟ್ ಆದೇಶದ ಪ್ರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ನ 3ನೆ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ಪ್ರಕಟಿಸಿದೆ. ಅ.24ರಂದು ಕೆ

6 Dec 2025 11:25 pm
ಭಾರತ ಇರುವವರೆಗೂ ಡಾ.ಅಂಬೇಡ್ಕರ್ ಅವರ ಹೆಸರು ಅಜರಾಮರ: ಶಾಸಕ ಎಂವೈ ಪಾಟೀಲ್

ಕಲಬುರಗಿ: ಸಂವಿಧಾನ ರಚನೆ ಮಾಡಲು ಡಾ.ಬಿ.ಆರ್ ಅಂಬೇಡ್ಕರ್ ಅವರು ಪಟ್ಟ ಶ್ರಮ ಅಸಾಧಾರಣವಾಗಿದೆ. ಭಾರತ  ಇರುವವರೆಗೆ ಬಾಬಾಸಾಹೇಬರ ಹೆಸರು ಅಜರಾಮರವಾಗಿರುತ್ತದೆ ಎಂದು ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹೇಳಿದ್ದಾರೆ. ಅಫಜಲಪುರ ಪಟ್ಟ

6 Dec 2025 11:20 pm
ಬೈಂದೂರು | ಡಿಸಿಗೆ ಉತ್ಸವದ ಬಗೆಗಿನ ಆಸಕ್ತಿ ರೈತರ ಸಂಕಷ್ಟದ ಬಗ್ಗೆ ಇಲ್ಲ: ರೈತ ಸಂಘ ಆಕ್ರೋಶ

ಬೈಂದೂರು, ಡಿ.6: ಕಳೆದ 78 ದಿನಗಳಿಂದ ನ್ಯಾಯಕ್ಕಾಗಿ ನೂರಾರು ರೈತರು ತಾಲೂಕು ಆಡಳಿತ ಸೌಧದ ಎದುರು ಅನಿಧಿಷ್ಟಾವಧಿ ಧರಣಿ ನಡೆಸುತ್ತಿದ್ದು ಸಾವಿರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಹತ್ತಾರು ಬಾರಿ ಜಿಲ್

6 Dec 2025 11:05 pm
ಸುಪ್ರೀಂಕೋರ್ಟ್ ತೀರ್ಪಿನಲ್ಲಿ ರೋಹಿಂಗ್ಯಾ ನಿರಾಶ್ರಿತರ ವಿರುದ್ಧದ ಅಭಿಪ್ರಾಯಕ್ಕೆ ಬಹಿರಂಗ ವಿರೋಧ: ಸಿಜೆಐಗೆ ಬಹಿರಂಗ ಪತ್ರ ಬರೆದ ನ್ಯಾಯಾಂಗ ತಜ್ಞರು

  ಹೊಸದಿಲ್ಲಿ: ಸುಪ್ರೀಂಕೋರ್ಟ್ ಈ ತಿಂಗಳ 2ರಂದು ನೀಡಿದ ತೀರ್ಪಿನಲ್ಲಿ ರೋಹಿಂಗ್ಯಾ ನಿರಾಶ್ರಿತರ ವಿರುದ್ಧ ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ನಿವೃತ್ತ ನ್ಯಾಯಮೂರ್ತಿಗಳು, ವಕೀಲರು ಮತ್ತು ನ್ಯಾಯಾಂಗ ಹೊಣೆಗಾರಿಕೆ ಮತ್ತು ಸುಧ

6 Dec 2025 11:04 pm
ಕಲಬುರಗಿ| ಹಳೆ ವೈಷಮ್ಯದಿಂದ ವ್ಯಕ್ತಿಯೋರ್ವನ ಕೊಲೆ

ಕಲಬುರಗಿ: ಹಳೆ ವೈಷಮ್ಯದಿಂದ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಮಲಾಪುರ ಪಟ್ಟಣದ ನಿವಾಸಿ ಮುಹಮ್ಮದ್ ಹನೀಫ್ (65) ಕೊಲೆ

6 Dec 2025 11:00 pm
ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 20,000 ರನ್ | ಸಚಿನ್, ವಿರಾಟ್, ದ್ರಾವಿಡ್ ಪಟ್ಟಿಗೆ ಸೇರ್ಪಡೆಯಾದ ರೋಹಿತ್ ಶರ್ಮಾ

ರೋಹಿತ್ ಶರ್ಮಾ | Photo Credit : PTI  ಹೊಸದಿಲ್ಲಿ, ಡಿ.6: ರೋಹಿತ್ ಶರ್ಮಾ ಅವರು ಪುರುಷರ ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 20,000 ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂ

6 Dec 2025 10:49 pm
ಅಯೋಧ್ಯೆಯ ನೂತನ ಮಸೀದಿ ನಿರ್ಮಾಣ ಯೋಜನೆ 2026ರಲ್ಲಿ ಆರಂಭ ಸಾಧ್ಯತೆ: IICF

ಲಕ್ನೋ,ಡಿ.6: 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಸಂಘಪರಿವಾರದ ಬೆಂಬಲಿಗರಿಂದ ಧ್ವಂಸಗೊಂಡ 33 ವರ್ಷಗಳ ಬಳಿಕ ಅಯೋಧ್ಯೆಯಿಂದ 25 ಕಿ.ಮೀ. ದೂರದ ಧನ್ನಿಪುರ ಗ್ರಾಮದಲ್ಲಿ ನೂತನ ಮಸೀದಿಯ ನಿರ್ಮಾಣ ಕಾರ್ಯ 2026ರಲ್ಲಿ ಆರಂಭಗೊಳ್ಳಲಿದೆ, ಎ

6 Dec 2025 10:46 pm
ಮೂಡುಬಿದಿರೆ | ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು

ಮೂಡುಬಿದಿರೆ : ವ್ಯಕ್ತಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲ್ಕೆಯಲ್ಲಿ ನಡೆದಿದೆ. ಕಲ್ಲಬೆಟ್ಟು ನೀರಲ್ಕೆಯ ನಿವಾಸಿ ಕೂಲಿ ಕಾರ್ಮಿಕ ಕೃಷ್ಣಪ್ಪ ಅವರ

6 Dec 2025 10:45 pm
ಕಲಬುರಗಿ ವಲಯ ಯುವಜನೋತ್ಸವ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ, ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯ ಕಲಬುರಗಿ (ಐಕ್ಯೂಎಸಿ) ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಲಬುರಗಿ ವಲಯದ ಯುವಜನೋತ್ಸವನ್ನು ನಗರದ ವಿಶ್ವೇಶ್ವರಯ್ಯ ಭವನ

6 Dec 2025 10:43 pm
ಸುಗಮ ವಾಯುಯಾನದ ಭರವಸೆ ನೀಡಿದ್ದ ಮೋದಿ ವಿಮಾನಗಳ ಹಾರಾಟವನ್ನೇ ನಿಲ್ಲಿಸಿದ್ದಾರೆ: ಕಾಂಗ್ರೆಸ್ ಟೀಕೆ

ಹೊಸದಿಲ್ಲಿ,ಡಿ.6: ಇಂಡಿಗೋ ವಿಮಾನ ಗಳ ಹಾರಾಟ ರದ್ದುಗೊಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರು ತೊಂದರೆಗೀಡಾಗಿರುವ ಬಗ್ಗೆ ಕೇಂದ್ರ ಸರಕಾರವನ್ನು ಕಾಂಗ್ರೆಸ್ ಪಕ್ಷವು ತರಾಟೆಗೆ ತೆಗೆದುಕೊಂಡಿದೆ.ವಾಯುಯಾನವನ್ನು ಸುಗಮಗೊಳಿಸುವುದಾ

6 Dec 2025 10:43 pm
ಉಡುಪಿ | ಡಿ.15ರಿಂದ ಅಣಬೆ, ಜೇನು ಕೃಷಿ ತರಬೇತಿ

ಉಡುಪಿ, ಡಿ.6: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಯುವ ರೈತ ಮತ್ತು ಯುವ ರೈತ ಮಹಿಳೆಯರಿಗೆ ಡಿ.15ರಿಂದ 19ರವರೆಗೆ ಐದು ದಿನಗಳ ಕಾಲ ಅಣಬೆ ಹಾಗೂ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಕುಂದಾಪುರದ ಸ

6 Dec 2025 10:39 pm
ಡಿ.7ರ ರಾತ್ರಿ 8 ಗಂಟೆಯೊಳಗೆ ಪೂರ್ಣ ಟಿಕೆಟ್ ದರ ಮರುಪಾವತಿ ಮಾಡಿ: IndiGoಗೆ ಸರಕಾರ ಆದೇಶ

ಹೊಸದಿಲ್ಲಿ: ಸಾವಿರಾರು ವಿಮಾನಯಾನ ಗಳ ರದ್ದತಿಯ ಹಿನ್ನೆಲೆಯಲ್ಲಿ, ಪ್ರಯಾಣಿಕರ ಟಿಕೆಟ್ ಮೊತ್ತವನ್ನು ರವಿವಾರ ರಾತ್ರಿ 8 ಗಂಟೆಯ ಒಳಗೆ ಮರುಪಾವತಿಸುವಂತೆ ನಾಗರಿಕ ವಾಯಯಾನ ಸಚಿವಾಲಯವು ಶನಿವಾರ ಇಂಡಿಗೋ ವಿಮಾನಯಾನ ಸಂಸ್ಥೆಗೆ ಆದ

6 Dec 2025 10:38 pm
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಅಂಬೇಡ್ಕರ್‌ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ

ಕಲಬುರಗಿ: ಕೇಂದ್ರ ಕಾರಾಗೃಹದಲ್ಲಿ ಅಂಬೇಡ್ಕರರವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮ ಆಯೋಜಿಸಲಾಯಿತು. ಡಾ. ಬಾಬಾಸಾಹೇಬ ಅಂಬೇಡ್ಕರ್‌ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಸಂಸ್ಥೆಯ ಪ್ರಭಾರಿ ಮುಖ್ಯ ಅಧೀಕ್ಷಕರಾದ ಬಿ

6 Dec 2025 10:38 pm
ಉಡುಪಿ | ಡಿ.17ರಂದು ಉದ್ಯಮಶೀಲರಿಗೆ ಮಾಹಿತಿ ಕಾರ್ಯಾಗಾರ

ಉಡುಪಿ, ಡಿ.6: ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ಅವುಗಳ ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಲು ಭಾರತ ಸರ್ಕಾರದ ರ್ಯಾಂಪ್ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖ

6 Dec 2025 10:35 pm
IndiGo ಬಿಕ್ಕಟ್ಟು; ವಿಮಾನ ಟಿಕೆಟ್ ದರಕ್ಕೆ ಮಿತಿ ಹೇರಿದ ಸರಕಾರ

ಹೊಸದಿಲ್ಲಿ, ಡಿ. 6: ಇಂಡಿಗೋ ವಿಮಾನ ಯಾನಗಳ ಅಗಾಧ ಅವ್ಯವಸ್ಥೆಯ ಹಿನ್ನೆಲೆಯಲ್ಲಿ, ತುರ್ತು ವಿಮಾನ ಪ್ರಯಾಣಕ್ಕೆ ಹೆಚ್ಚಾಗಿರುವ ಅಗಾಧ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಇತರ ವಿಮಾನಯಾನ ಸಂಸ್ಥೆಗಳು ತಮ್ಮ ಟಿಕೆಟ್‌ ಗಳ ಬೆಲೆಯ

6 Dec 2025 10:31 pm
ಕಲಬುರಗಿ| ಬಾಬರಿ ಮಸೀದಿ ಧ್ವಂಸದ ವೀಡಿಯೊ ಹಂಚಿಕೊಂಡ ಪಾಲಿಕೆ ವ್ಯವಸ್ಥಾಪಕನ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಬಾಬರಿ ಮಸೀದಿ ಧ್ವಂಸ ಮಾಡುತ್ತಿರುವ ಪ್ರಚೋದನಾಕಾರಿ ಸ್ಟೇಟಸ್‌ ಹಾಕಿರುವ ವೀಡಿಯೊ ವೈರಲ್‌ ಬೆನ್ನಲ್ಲೆ ಕಲಬುರಗಿ ಮಹಾನಗರ ಪಾಲಿಕೆ ಕಚೇರಿ ವ್ಯವಸ್ಥಾಪಕ ಅಂಬಾದಾಸ್ ಖತಾಲ್ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ

6 Dec 2025 10:30 pm
6 Dec 2025 10:29 pm
Uttar Pradesh | ಅಯೋಧ್ಯೆಯ ಬಳಿಕ ಕಾಶಿ, ಮಥುರಾ: ಸಿಎಂ ಆದಿತ್ಯನಾಥ್

ಹೊಸದಿಲ್ಲಿ, ಡಿ. 6: ಅಯೋಧ್ಯೆಯ ಬಳಿಕ, ನಾವು ಕಾಶಿ ಮತ್ತು ಮಥುರಾಕ್ಕೆ ಹೋಗುತ್ತೇವೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ. ‘ಹಿಂದೂಸ್ತಾನ್ ಟೈಮ್ಸ್’ ಪತ್ರಿಕೆಯ ‘ನಾಯಕತ್ವ ಸಮ್ಮೇಳನ 2025’ರಲ್ಲಿ

6 Dec 2025 10:26 pm
ಕೇರಳ | Tiger Census ನಡೆಸುತ್ತಿದ್ದಾಗ ಕಾಡಾನೆ ದಾಳಿ; ಅರಣ್ಯಾಧಿಕಾರಿ ಮೃತ್ಯು

ತಿರುವನಂತಪುರ, ಡಿ. 6: ಹುಲಿ ಗಣತಿ ನಡೆಸುತ್ತಿದ್ದ ಅರಣ್ಯ ಅಧಿಕಾರಿಯೋರ್ವರನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಡಾನೆ ದಾಳಿಯಿಂದ ಮೃತಪಟ್ಟ ಅ

6 Dec 2025 10:24 pm
ಅತ್ಯಾಚಾರ ಪ್ರಕರಣ | ಮಾಂಕ್ಕುಟತ್ತಿಲ್‌ ಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಹೊಸದಿಲ್ಲಿ, ಡಿ. 6: ಅತ್ಯಾಚಾರ ಪ್ರಕರಣದಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕ್ಕುಟತ್ತಿಲ್‌ ಗೆ ಕೇರಳ ಉಚ್ಚ ನ್ಯಾಯಾಲಯ ಶನಿವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಂಕ್ಕುಟತ್ತಿಲ್ ನಿ

6 Dec 2025 10:19 pm
ಕಲಬುರಗಿ| 8.51 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಾಗಾಟ : ಓರ್ವನ ಬಂಧನ

ಕಲಬುರಗಿ: ಯಾದಗಿರಿಯಿಂದ ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಕ್ಕೆ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 8,51,020ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ವಿಶ್ವವಿದ್ಯಾಲಯ ಪೊಲೀಸ

6 Dec 2025 10:17 pm
ಭಾರತದಲ್ಲಿ ಖಾಲಿಸ್ತಾನ್ ಪರ ಚಟುವಟಿಕೆಯಲ್ಲಿ ಸಂಪರ್ಕ; ಸಿಖ್ ಉದ್ಯಮಿಗೆ ಬ್ರಿಟನ್ ನಿರ್ಬಂಧ

ಲಂಡನ್, ಡಿ.6: ಭಾರತದಲ್ಲಿ ಖಾಲಿಸ್ತಾನ್ ಪರ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಜೊತೆಗೆ ಇಂತಹ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದ ಆರೋಪದಡಿ ಬ್ರಿಟಿಷ್ ಸಿಖ್ ಉದ್ಯಮಿ ಗುರುಪ್ರೀತ್ ಸಿಂಗ್ ರೆಹಾಲ್ ಮತ್

6 Dec 2025 10:16 pm
ಕುಂದಾಪುರ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಕುಂದಾಪುರ, ಡಿ.6: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.5ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಗೋವಿಂದ ಪೂಜಾರಿ ಎಂದು ಗುರುತಿಸಲಾಗಿದೆ. ಮೆಹಂದಿ ಕಾ

6 Dec 2025 10:16 pm
ಉಡುಪಿ | ವಾಟ್ಸಾಪ್ ಗೆ ಬಂದ APK ಫೈಲ್ ಡೌನ್ಲೋಡ್ ಮಾಡಿ 10.70ಲಕ್ಷ ರೂ. ಕಳೆದುಕೊಂಡ ವ್ಯಕ್ತಿ !

ಉಡುಪಿ, ಡಿ.6: ಅಪರಿಚಿತ ನಂಬರಿನಿಂದ ವಾಟ್ಸಾಪ್ ಗೆ ಬಂದ ಫೈಲ್ನ್ ಅನ್ನು ಡೌನ್ಲೋಡ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತಮ್ಮ ಖಾತೆಯಿಂದ ಲಕ್ಷಾಂತರ ರೂ. ಹಣ ಕಳೆದುಕೊಂಡು ವಂಚನೆ ಒಳಗಾಗಿರುವ ಬಗ್ಗೆ ವರದಿಯಾಗಿದೆ. ಉಡುಪಿ ಕರಂಬಳ್ಳಿ

6 Dec 2025 10:13 pm
Pakistan | ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ, ದುರಹಂಕಾರಿ: ಪಾಕ್ ಸೇನೆ ವಾಗ್ದಾಳಿ

ಇಸ್ಲಾಮಾಬಾದ್, ಡಿ.6: ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ವಿರುದ್ಧ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಗಳಿಗೆ ಮಿಲಿಟರಿ ಎದಿರೇಟು ನೀಡಿದ್ದು `ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಮತ್ತು ದುರಹಂಕಾರಿ' ಎಂದು

6 Dec 2025 10:13 pm
ಅಂಬೇಡ್ಕರ್ ಅವರ ಬದುಕು, ಬರಹಗಳು ಸಂಶೋಧನೆಗೆ ಸ್ಪೂರ್ತಿ: ಪ್ರೊ. ಶಶಿಕಾಂತ್‌ ಎಸ್. ಉಡಿಕೇರಿ

ಕಲಬುರಗಿ : ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಬರಹಗಳು ನೈಜತೆಯಿಂದ ಕೂಡಿದೆ. ವಾಸ್ತವಾಂಶಗಳಿoದ ಕೂಡಿದ ಚಿಂತನೆ ಮತ್ತು ವಿಚಾರಗಳ ತಾತ್ವಿಕ ನೆಲೆಯನ್ನು ವಿದ್ಯಾರ್ಥಿ ಸಮೂಹ ಅರ್ಥಮಾಡಿಕೊಂಡರೆ ಮಾತ್ರ

6 Dec 2025 10:12 pm
ಮಣಿಪಾಲ | ಮಟ್ಕಾ ನಡೆಸುತ್ತಿದ್ದ ಆರೋಪ : ಓರ್ವ ಆರೋಪಿ ವಶಕ್ಕೆ

ಮಣಿಪಾಲ, ಡಿ.6: ಹೆರ್ಗಾ ಗ್ರಾಮದ ಮಾರ್ಕೇಟ್ ರಸ್ತೆಯ ಬಳಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಸ್ಥಳೀಯ ನಿವಾಸಿ ಧನಂಜಯ ಶೆಟ್ಟಿ(68) ಎಂಬಾತನನ್ನು ಮಣಿಪಾಲ ಪೊಲೀಸರು ಡಿ.5ರಂದು ಸಂಜೆ ವೇಳೆ ವಶಕ್ಕೆ ಪಡೆದು, 2,270ರೂ. ಹಣವನ್ನು ವಶಕ್ಕೆ ಪಡೆದ

6 Dec 2025 10:10 pm
ಧರ್ಮಗ್ರಂಥಗಳ ವಿರುದ್ಧ ಅಪಚಾರವನ್ನು ಅಪರಾಧವನ್ನಾಗಿ ಪರಿಗಣಿಸುವ ಮಸೂದೆ ಮಂಡಿಸಿದ ಆಪ್ ಸಂಸದ

ಹೊಸದಿಲ್ಲಿ,ಡಿ.6: ಆಪ್ ಸಂಸದ ರಾಘವ ಛಡ್ಡಾ ಅವರು ಗುರು ಗ್ರಂಥ ಸಾಹಿಬ್, ಭಗವದ್ಗೀತೆ, ಕುರ್‌ ಆನ್ ಮತ್ತು ಬೈಬಲ್‌ ನಂತಹ ಧಾರ್ಮಿಕ ಗ್ರಂಥಗಳ ವಿರುದ್ಧ ಅಪಚಾರವನ್ನೆಸಗುವ ಕೃತ್ಯಗಳಿಗೆ ಗರಿಷ್ಠ ಶಿಕ್ಷೆಯನ್ನು ಕೋರಿ ರಾಜ್ಯಸಭೆಯಲ್ಲಿ

6 Dec 2025 10:09 pm
ಶಿರ್ವ | ನಾಗರಹಾವು ಕಡಿತದಿಂದ ವ್ಯಕ್ತಿ ಮೃತ್ಯು

ಶಿರ್ವ, ಡಿ.6: ನಾಗರಹಾವು ಕಡಿತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುತ್ಯಾರ್ ಎಂಬಲ್ಲಿ ಡಿ.5ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಮರ್ಣೆ ಗ್ರಾಮದ ಸುರೇಂದ್ರ ಕಿಟ್ಟು ಪೂಜಾರಿ (54) ಎಂದು ಗುರುತಿಸಲಾಗಿದೆ. ಕುತ್ಯಾರು ಗ್

6 Dec 2025 10:07 pm
ಶಿರ್ವ | ಮನೆಗೆ ನುಗ್ಗಿ ಸೊತ್ತು ಕಳವು : ಪ್ರಕರಣ ದಾಖಲು

ಶಿರ್ವ, ಡಿ.6: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಶಿರ್ವ ಗ್ರಾಮದಲ್ಲಿ ಡಿ.2ರಿಂದ ಡಿ.4ರ ಮಧ್ಯಾವಧಿಯಲ್ಲಿ ನಡೆದಿದೆ. ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಕಾಪಾಟಿನಲ್ಲಿದ್ದ ಒಂದು ಚಿನ್

6 Dec 2025 10:05 pm
ಕಾಪು | ಮನೆಗೆ ನುಗ್ಗಿ ನಗನಗದು ಕಳವು

ಕಾಪು, ಡಿ.6: ಕಾಪು ಕೋಟೆ ಗ್ರಾಮದ ಕಿನ್ನಿಗುಡ್ಡೆ ಬಳಿ ನಿವಾಸಿ ಪ್ರಭಾಕರ ಅಮೀನ್ ಅವರು ಮದುವೆ ಕಾರ್ಯಕ್ರಮಕ್ಕಾಗಿ ಕುಟುಂಬದ ಜೊತೆ ನ.26ರಂದು ಮನೆಗೆ ಬೀಗ ಹಾಕಿ ಮುಂಬೈಗೆ ತೆರಳಿದ್ದರು. ಡಿ.5ರಂದು ಮುಂಬೈನಿಂದ ವಾಪಸ್ಸು ಮನೆಗೆ ಬಂದು ನ

6 Dec 2025 10:03 pm
Bengaluru | ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ರೂ.ಹಣ ಎಗರಿಸಿದ ಹೆಡ್‍ಕಾನ್‍ಸ್ಟೇಬಲ್ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ಸೈಬರ್ ವಂಚನೆ ಪ್ರಕರಣವೊಂದರ ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ರೂ. ಹಣ ಹಾಗೂ ಚಿನ್ನದ ಉಂಗುರವಿದ್ದ ಬ್ಯಾಗ್ ಅನ್ನು ತೆಗೆದುಕೊಂಡು ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಹೆಡ್‍ಕಾನ್‍ಸ್ಟೇಬಲ್ ವಿರುದ್ಧ ಇಲ್ಲಿನ ವಿಧಾನಸ

6 Dec 2025 10:01 pm
ದ.ಕ.ಜಿಲ್ಲಾ ಕಾಂಗ್ರೆಸ್‌ನಿಂದ ಮಹಾಪರಿನಿರ್ವಾಣ ದಿನಾಚರಣೆ

ಮಂಗಳೂರು, ಡಿ.6: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿತ ವತಿಯಿಂದ ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನಾಚರಣೆಯು ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮುಡಾ ಅಧ್ಯಕ್ಷ ಸದಾ

6 Dec 2025 10:00 pm
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6 ಇಂಡಿಗೊ ವಿಮಾನಗಳ ಹಾರಾಟ ರದ್ದು

ಮಂಗಳೂರು, ಡಿ.6: ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೊ ಏರ್‌ಲೈನ್ಸ್‌ನ ಭಿಕ್ಕಟ್ಟು ಮುಂದುವರಿದಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ 6 ವಿಮಾನಗಳ ಹಾರಾಟ ರದ್ದಾಗಿದೆ. 3 ಮಂಗಳೂರಿನಿಂ

6 Dec 2025 9:57 pm
Deepfake ನಿಯಂತ್ರಿಸಲು ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ, ಡಿ. 6: ಡೀಪ್ ಫೇಕ್ ಅನ್ನು ನಿಯಂತ್ರಿಸಲು ಸ್ಪಷ್ಟ ಕಾನೂನು ಚೌಕಟ್ಟು ಕೋರಿ ಖಾಸಗಿ ಸದಸ್ಯರ ಮಸೂದೆಯೊಂದನ್ನು ಲೋಕಸಭೆ ಯಲ್ಲಿ ಮಂಡಿಸಲಾಗಿದೆ. ಡೀಕ್‌ಪೇಕ್ ನಿಯಂತ್ರಣ ಮಸೂದೆಯನ್ನು ಶಿವಸೇನೆಯ ನಾಯಕ ಶ್ರೀಕಾಂತ್ ಶಿಂದೆ

6 Dec 2025 9:55 pm
ಭಾರತದ ವಿರುದ್ದ ಏಳನೇ ಶತಕ ಗಳಿಸಿ ದಾಖಲೆ ನಿರ್ಮಿಸಿದ ಕ್ವಿಂಟನ್ ಡಿಕಾಕ್

ವಿಶಾಖಪಟ್ಟಣ, ಡಿ.6: ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಭಾರತ ತಂಡದ ವಿರುದ್ಧ ತನ್ನ ಏಳನೇ ಏಕದಿನ ಅಂತರ್‌ರಾಷ್ಟ್ರೀಯ ಶತಕವನ್ನು ದಾಖಲಿಸಿದರು. 30ನೇ ಓವರ್‌ ನಲ್ಲಿ 80

6 Dec 2025 9:52 pm
IND Vs SA | 2023ರ ಬಳಿಕ ಟಾಸ್ ಗೆದ್ದ Team India

ಭಾವುಕರಾದ ಭಾರತ ಕ್ರಿಕೆಟ್ ತಂಡದ ಹಂಗಾಮಿ ನಾಯಕ ಕೆ.ಎಲ್.ರಾಹುಲ್

6 Dec 2025 9:46 pm
ಉಡುಪಿ | ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ, ಡಿ.6: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್‌ಟಿಇಟಿ) ಡಿ.7ರ ರವಿವಾರ ಜಿಲ್ಲೆಯ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 9:00 ಗಂಟೆಯಿಂದ ಸಂಜೆ 4:30ರವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹ

6 Dec 2025 9:43 pm
2,000 ರನ್ ತಲುಪಿದ ದಕ್ಷಿಣ ಆಫ್ರಿಕಾದ ಹಿರಿಯ ಬ್ಯಾಟರ್ Temba Bavuma

ವಿಶಾಖಪಟ್ಟಣ, ಡಿ.6: ಭಾರತ ವಿರುದ್ಧದ ಶನಿವಾರ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ಟೆಂಬಾ ಬವುಮಾ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 2,000 ರನ್ ಮೈಲಿಗಲ್ಲು ತಲುಪುವ ಮೂಲಕ

6 Dec 2025 9:42 pm
ಪಿಎಂ ವಿಶ್ವಕರ್ಮ ಯೋಜನೆ | ರಾಜ್ಯಕ್ಕೆ 961 ಕೋಟಿ ರೂ. ಸಾಲ ಸೌಲಭ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ, ಡಿ.6: ನಶಿಸುತ್ತಿರುವ ಸಾಂಪ್ರದಾಯಿಕ ಕುಲಕಸಬುಗಳಿಗೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಬಹುತೇಕ ಹಿಂದುಳಿದ ವರ್ಗ ಮತ್ತು ಸಾಂಪ್ರದಾಯಿಕ ಕುಲಕಸುಬು ಎಂದು

6 Dec 2025 9:40 pm
South Africa ವಿರುದ್ಧ T20 ಸರಣಿಗೆ ಶುಭಮನ್ ಗಿಲ್ ಲಭ್ಯ

ಹೊಸದಿಲ್ಲಿ, ಡಿ.6: ಭಾರತದ T20 ಕ್ರಿಕೆಟ್ ತಂಡದ ಉಪ ನಾಯಕ ಶುಭಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ T20 ಸರಣಿಯ ಮೊದಲ ಪಂದ್ಯದಲ್ಲಿ ಆಡಲು ಫಿಟ್ ಆಗಿದ್ದಾರೆಂದು ಘೋಷಿಸಲಾಗಿದೆ. ಗಿಲ್ ಅವರು BCCI ನ ಸೆಂಟರ್ ಆಫ್ ಎಕ್ಸಲೆನ್ಸ್‌ನ ಸ್ಪೋರ್ಟ್

6 Dec 2025 9:37 pm
ಕಸ್ಟಮ್ಸ್ ಸರಳೀಕರಣ ಕೇಂದ್ರದ ಮುಂದಿನ ಸುಧಾರಣಾ ಕಾರ್ಯಸೂಚಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ,ಡಿ.6: ಸೀಮಾಸುಂಕ (ಕಸ್ಟಮ್ಸ್)ದ ಸರಳೀಕರಣವು ತನ್ನ ಸರಕಾರದ ಮುಂದಿನ ಬೃಹತ್ ಸುಧಾರಣಾ ಕಾರ್ಯಸೂಚಿಯಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಶ್ರೀಸಾಮಾನ್ಯನ ಕೈಗಳಿಗೆ ಹೆಚ್ಚು ನಗದ

6 Dec 2025 9:30 pm
‘ಇಂಡಿಯಾ’ ಮೈತ್ರಿಕೂಟ ICU ನಲ್ಲಿದೆ: ಉಮರ್ ಅಬ್ದುಲ್ಲಾ

BJPಯು ಚುನಾವಣಾ ಹೋರಾಟಕ್ಕೆ ಭೇಷ್ ಎಂದ ಜಮ್ಮುಕಾಶ್ಮೀರದ ಸಿಎಂ

6 Dec 2025 9:22 pm
ಇನ್ಮುಂದೆ ಕಚೇರಿ ಸಮಯದ ಬಳಿಕ ಬಾಸ್ ಗೆ ಉತ್ತರಿಸಬೇಕೆಂದಿಲ್ಲ!

ಲೋಕಸಭೆಯಲ್ಲಿ ಸುಪ್ರಿಯಾ ಸುಲೆ ಅವರಿಂದ ಖಾಸಗಿ ಮಸೂದೆ ಮಂಡನೆ

6 Dec 2025 9:17 pm
ಯಾದಗಿರಿ| ಮದುವೆ ಮೆರವಣಿಗೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯನಿಂದ ಫೈರಿಂಗ್‌

ಯಾದಗಿರಿ: ಮದುವೆ ಮೆರವಣಿಗೆಯಲ್ಲಿ ಮುಂಡರಗಿ ಗ್ರಾಮ ಪಂಚಾಯತ್ ಸದಸ್ಯ, ರೌಡಿಶೀಟರ್ ಚಂದ್ರಶೇಖರ್ ಡಬಲ್ ಬ್ಯಾರೆಲ್ ಗನ್ ನಿಂದ ಫೈರಿಂಗ್‌ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕ

6 Dec 2025 8:51 pm
ಮೂಡುಬಿದಿರೆ | ಫಾರ್ಚೂನ್ ಪ್ರಮೋಟರ್ಸ್‌ನ 9ನೇ ಯೋಜನೆ ʼಫಾರ್ಚೂನ್ ಔರಾ' ಯೋಜನೆ ಅನಾವರಣ

ಮೂಡುಬಿದಿರೆ: ಇಲ್ಲಿನ ನಾಲ್ವರು ಉದ್ಯಮಿಗಳ ಪಾಲುದಾರಿಕೆಯ ಫಾರ್ಚೂನ್ ಪ್ರಮೋಟರ್ಸ್‌ನ 9ನೇ ವಸತಿ ಮತ್ತು ವಾಣಿಜ್ಯ ಯೋಜನೆಯಾಗಿರುವ 'ಫಾರ್ಚೂನ್ ಔರಾ'ದ (Fortune Aura) ಯೋಜನೆ ಅನಾವರಣ ಸಮಾರಂಭವು ಶನಿವಾರ ಅಲಂಗಾರಿನಲ್ಲಿ ಯಶಸ್ವಿಯಾಗಿ ನಡ

6 Dec 2025 8:48 pm
ಶಾಲಾ ವಿದ್ಯಾರ್ಥಿಗಳ ಪ್ರವಾಸಕ್ಕೆ ಮಾರ್ಗಸೂಚಿ ಹೊರಡಿಸಿದ ಎಡಿಜಿಪಿ ಆರ್.ಹಿತೇಂದ್ರ

ಬೆಂಗಳೂರು : ಶಾಲಾ-ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ಹಿನ್ನೆಲೆ ಪ್ರಯಾಣ ಮಾಡುವ ಬಸ್ ಸೇರಿದಂತೆ ಇನ್ನಿತರ ವಾಹನಗಳ ಸುರಕ್ಷತೆ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಸಂಚಾರ ಹಾಗೂ ರಸ್ತೆ ಸುರ

6 Dec 2025 8:43 pm
ಕಲಬುರಗಿ| ನಾಗರಿಕ ಸ್ನೇಹಿಯಾಗಿ ಇ-ಸ್ವತ್ತು ತಂತ್ರಾಂಶ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ನಿಯಮಗಳು-2025ರ ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯ

6 Dec 2025 8:38 pm
ಇಂಡಿಗೊ ಸಂಕಟ: ಪಿಜಿ ವೈದ್ಯಕೀಯ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

ಬೆಂಗಳೂರು : ಇಂಡಿಗೊ ವಿಮಾನಗಳ ಸಂಚಾರ ರದ್ದಾಗಿರುವ ಕಾರಣ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಪರೀಕ್ಷಾ ಪ್ರಾಧಿಕಾರ(ಕೆಇಎ), ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವ

6 Dec 2025 8:33 pm
ಎಂಬಿಬಿಎಸ್, ಬಿಡಿಎಸ್ ತಾತ್ಕಾಲಿಕ‌ ಹಂಚಿಕೆ ಪಟ್ಟಿ ರದ್ದು; ಹೊಸದಾಗಿ ಪ್ರಕ್ರಿಯೆ ನಡೆಸಲು ಕೆಇಎಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಎಂಬಿಬಿಎಸ್‌ ಮತ್ತು ಬಿಡಿಎಸ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಕ್ಟೋಬರ್ 24 ರಂದು ಪ್ರಕಟಿಸಿದ್ದ 3ನೇ ಸುತ್ತಿನ ಕೌನ್ಸೆಲಿಂಗ್‌ನ ತಾತ್ಕಾಲಿಕ ಹಂಚಿಕೆ ಪಟ್ಟಿಯನ್ನು ರದ್ದುಪಡಿ

6 Dec 2025 8:29 pm
ಕಲಬುರಗಿ| ಡಾ.ಅಂಬೇಡ್ಕರ್ ಪರಿನಿರ್ವಾಣ: ದಸಂಸ ವತಿಯಿಂದ ಸದಸ್ಯತ್ವ ನೋಂದಣಿ

ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನದ ನಿಮಿತ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇಡಂ ತಾಲೂಕು ಸಮಿತಿಯ ನೇತೃತ್ವದಲ್ಲಿ ಸದಸ್ಯತ್ವದ ನೋಂದಣಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಸಂಘಟನಾ ಸಂಚಾಲಕರಾದ ಮ

6 Dec 2025 8:25 pm
AIನಿಂದ ಶೇ.80ರಷ್ಟು ಉದ್ಯೋಗ ಕಡಿತ; ಕಳವಳ ವ್ಯಕ್ತಪಡಿಸಿದ AI ಗುರು

ಮುಂದೊಂದು ದಿನ AI CEOನೂ ಆಗಬಹುದು, ಸರ್ಜರಿಯೂ ಮಾಡಬಹುದು!

6 Dec 2025 8:16 pm
ಮಂಗಳೂರು | ʼಮೀಫ್ ಸುಲ್ತಾನ್ ಕಪ್-2025ʼ ಇಂಟರ್-ಸ್ಕೂಲ್ ಫುಟ್ಬಾಲ್ ಪಂದ್ಯಾಟ

ಮಂಗಳೂರು, ಡಿ.6: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್)ದ ಬೆಳ್ಳಿಹಬ್ಬದ ಪ್ರಯುಕ್ತ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್-ಸುಲ್ತಾನ್ ಕಪ್-2025 ಇಂಟರ್-ಸ್ಕೂಲ್ ಫುಟ್ಬಾಲ್ ಪಂದ್ಯಾಟವು ಶನಿವಾರ ನಗರದ ನೆಹರೂ ಮೈದಾನದಲ್ಲಿ ನಡೆ

6 Dec 2025 8:13 pm
ಡಿಕೆ ಶಿವಕುಮಾರ್ ಸಿಎಂ ಆದರೆ ರಾಜ್ಯದ ಸ್ಥಿತಿ ಅಧೋಗತಿಗೆ ತಲುಪುತ್ತದೆ : ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ

ಹೊಸಪೇಟೆ : ಡಿಕೆ ಶಿವಕುಮಾರ್ ಒಂದು ವೇಳೆ ಸಿಎಂ ಆದ್ರೆ ರಾಜ್ಯ ಅಧೋಗತಿಗೆ ಹೋಗುತ್ತದೆ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜ

6 Dec 2025 8:07 pm
ಚಕ್ಕಮಕ್ಕಿ | ಡಿ.8ರಂದು ದಾರುಲ್ ಬಯಾನ್ ಖಲಂದರಿಯಾ ಸಂಸ್ಥೆಯಲ್ಲಿ ಸಿಲ್ವರ್ ಜುಬಿಲಿ ಮಹಾಸಮ್ಮೇಳನ

ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿಯ ದಾರುಲ್ ಬಯಾನ್ ಖಲಂದರಿಯಾ ಎಜುಕೇಷನ್ ಇನ್‌ಸ್ಟಿಟ್ಯೂಟ್ ಡಿ.8ರಂದು ಕ್ಯಾಂಪಸ್ ಆವರಣದಲ್ಲಿ ಸಿಲ್ವರ್ ಜುಬಿಲಿ ಮಹಾಸಮ್ಮೇಳನವನ್ನು ಆಯೋಜಿಸಿದೆ. ಕಾರ್ಯಕ್ರಮ ಸಾಯಂಕಾಲ 4 ಗಂಟೆಗ

6 Dec 2025 7:56 pm
ಅಂಬೇಡ್ಕರ್ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಸಂವಿಧಾನ ಶಿಲ್ಪಿ ಡಾಬಿಆರ್ ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್‌ ಅವರು ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡ

6 Dec 2025 7:53 pm
ಬಂಟ್ವಾಳ | ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ವತಿಯಿಂದ ಪ್ರತಿಭಟನೆ

ಬಂಟ್ವಾಳ : ಕೇಂದ್ರ ಸರಕಾರವು ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕ ಸಂಹಿತೆಗಳಾಗಿ ಮಾಡಿರುವುದನ್ನು ತಡೆಯಲು ಹಾಗೂ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ದ.ಕ ಜಿಲ್ಲಾ ಸಮ

6 Dec 2025 7:48 pm
ನಮ್ದೇನೂ ತಪ್ಪಿಲ್ಲ, MLC ಕಿಶೋರ್‌ ಕುಮಾರ್ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳಿಸಿದ್ದನ್ನು ಸಮರ್ಥಿಸಿಕೊಳ್ಳುತ್ತೇನೆ: BJP ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ವಿಟ್ಲ, ಡಿ.6: ‘ಪಕ್ಷದ ಓರ್ವ ಸಾಮಾನ್ಯ ಮಹಿಳಾ ಕಾರ್ಯಕರ್ತರಾಗಿರುವ MLC ಕಿಶೋರ್ ಕುಮಾರ್‌ ರ ಪತ್ನಿಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ. ಪಕ್ಷದ ಮಹಿಳಾ ಮೋರ್ಚಾದಲ್ಲಿ ಕೆಲಸ ಮಾಡಿರುವ, ಕಿಶೋ

6 Dec 2025 7:41 pm
ರಾಯಚೂರು| ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ರಾಯಚೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ

6 Dec 2025 7:36 pm
Uttar Pradesh | ಝಾನ್ಸಿ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡ Amitabh Bachchan ಹೆಸರು!

ಅವರೆಂದೂ ಇಲ್ಲಿ ವಾಸವಿರಲೇ ಇಲ್ಲ ಎಂದ ಸ್ಥಳೀಯರು

6 Dec 2025 7:34 pm
ಕಲಬುರಗಿ| ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ: ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಅಡಿಯಲ್ಲಿ ನಗರದ ಕಿಣ್ಣಿ ಮಾರುಕಟ್ಟೆ ಬಳಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಅನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಉದ್ಘಾಟಿ

6 Dec 2025 7:24 pm
ಅಪರಾಧ ಕೃತ್ಯಗಳಲ್ಲಿ ಪೊಲೀಸ್ ಸಿಬ್ಬಂದಿ ಭಾಗಿ: ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ

ಬೆಂಗಳೂರು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ವರ್ತನೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವವರ ಮಾಹಿತಿಯನ್ನು ತಕ್ಷಣವೇ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡಬೇಕು ಎಂದು ರಾಜ್ಯ ಪೊಲೀಸ್ ಮಹ

6 Dec 2025 7:24 pm
ಅಧಿವೇಶನದಲ್ಲಿ ರೈತರ ಸಂಕಷ್ಟ ಸೇರಿ ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಿ : ವಿಜಯೇಂದ್ರ

ಬೆಂಗಳೂರು : ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು, ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸ

6 Dec 2025 7:16 pm
ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿ ಮೃತಪಟ್ಟ ಪಾಕಿಸ್ತಾನಿ ವೀಡಿಯೊ ಬ್ಲಾಗರ್ ಪ್ಯಾರಿ ಮರಿಯಂ

ಲಾಹೋರ್: ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್ ಅಥವಾ ವೀಡಿಯೋ ಬ್ಲಾಗರ್ ಆಗಿದ್ದ ಪ್ಯಾರಿ ಮರಿಯಮ್ ಹೆರಿಗೆ ಸಮಯದಲ್ಲಿ ತೀವ್ರ ತೊಂದರೆಗಳಿಂದ ಬಳಲುತ್ತಿದ್ದು, ಲಾಹೋರ್ ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಸ್ವಲ್ಪ ಸಮಯದ ನಂತ

6 Dec 2025 7:15 pm
ಕೊಪ್ಪಳ : ಲಯನ್ಸ್ ಸಂಸ್ಥೆಯಿಂದ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಬೆಂಬಲ

ಕೊಪ್ಪಳ: ಆಸೆ ಮಿತಿಮೀರಿ ಹಣವಿದ್ದರೂ ನೆಮ್ಮದಿಯ ನಿದ್ರೆ ಇಲ್ಲದಂತಾಗಿದೆ. ಭಾರತದಲ್ಲಿ ಮಾನವೀಯತೆಗೆ ಮೊದಲ ಆದ್ಯತೆ ಕೊಡಬೇಕು. ಇಲ್ಲವಾದರೆ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಹುಚ್ಚಾಟದಿಂದ ಅಭಿವೃದ್ಧಿ ಆಗಿ ನಾವೇ ಅಂಗವ

6 Dec 2025 7:15 pm
Mangaluru | ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಆರೋಪ: ಐವರು ಆರೋಪಿಗಳಿಗೆ 12 ರಿಂದ 14 ವರ್ಷ ಕಠಿಣ ಸಜೆ

ಮಂಗಳೂರು, ಡಿ.6: ಮಂಗಳೂರು ನಗರದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂ ಮಾರಾಟ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿದ್ದ ಐವರು ಆರೋಪಿಗಳಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ನ್ಯಾಯಾಲಯವು 12ರಿಂದ 14 ವರ್ಷಗಳ ಕಠಿಣ ಸಜೆ ವಿಧಿಸಿದೆ.

6 Dec 2025 7:15 pm
ನಿಗದಿತ ಕಾಲಮಿತಿಯಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಸೂಚನೆ

ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ ಗೇಟ್ ಅಳವಡಿಸುವ ಕಾರ್ಯ ಡಿಸೆಂಬರ್ 20ರಿಂದ ಆರಂಭಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡ

6 Dec 2025 7:02 pm
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಎಚ್‌ಡಿಕೆ ಮನುವಾದಿಯಾಗಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶನಿವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂ

6 Dec 2025 6:59 pm
Mangaluru | ಬಜಪೆ ಪಟ್ಟಣ ಪಂಚಾಯತ್ ನಿಂದ ಡಿ.9ರಂದು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಸಭೆ

ಮಂಗಳೂರು,ಡಿ.6: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸರಬರಾಜು ಮಾಡುವುದಕ್ಕಾಗಿ ಸ್ಥಳ ಗುರುತಿಸಲು ಮತ್ತು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಚರ್ಚಿಸಲು ಡಿ.9ರಂದು ಅಪರಾಹ್ನ 3

6 Dec 2025 6:57 pm
6 Dec 2025 6:56 pm
ಮಂಗಳೂರು | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲಸಿಕೆ ಹಾಕಿಸಲು ಮಾಹಿತಿ ನೀಡಲು ತಹಶೀಲ್ದಾರ್ ಸೂಚನೆ

ಮಂಗಳೂರು,ಡಿ.6: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು, ಜಲ್ಲಿ ಒಡೆಯುವ ಕಾರ್ಮಿಕರ ಮಕ್ಕಳು ಹಾಗೂ ಇತರ ವಲಸೆ ಪ್ರದೇಶಗಳಲ್ಲಿ ಮಕ್ಕಳನ್ನು ಗುರುತಿಸಿ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿ 5 ವರ್ಷದೊ

6 Dec 2025 6:55 pm
ದ.ಕ.ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣ ಪತ್ತೆ : ಮುನ್ನೆಚ್ಚರ ವಹಿಸಲು ಸೂಚನೆ

ಮಂಗಳೂರು,ಡಿ.6 : ದ.ಕ. ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳಲ್ಲಿ ಕೆಲವು ಪ್ರಕರಣಗಳು ದಾಖಲಾಗುತ್ತಿದೆ. ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸುವುದು ಅಗತ್ಯವಾಗಿದೆ.

6 Dec 2025 6:49 pm