SENSEX
NIFTY
GOLD
USD/INR

Weather

21    C
... ...View News by News Source
ಮಂಗಳೂರು | ಡಿ.14ರಂದು ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರ ಕೂಟ

ಮಂಗಳೂರು,ಡಿ.12: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಗಂಜಿಮಠ ಗ್ರಾಪಂ ವ್ಯಾಪ್ತಿಯ ಮಳಲಿ ದ.ಕ.ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ’ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾ

12 Dec 2025 7:20 pm
ಮಂಗಳೂರು | ಡಿ.15ರಂದು ʼಎಚ್ಆರ್‌ಎಂಎಸ್-2.0ʼ ಕಾರ್ಯಾಗಾರ

ಮಂಗಳೂರು,ಡಿ.12:ಸರಕಾರಿ ಕಚೇರಿಗಳಲ್ಲಿ ʼಎಚ್ಆರ್‌ಎಂಎಸ್-2.0ʼ ತಂತ್ರಾಂಶಗಳ ನಿರ್ವಹಣೆ ಮತ್ತು ಬಳಕೆ ಕುರಿತ ಕಾರ್ಯಾಗಾರವು ಡಿ.15ರಂದು ಬೆಳಗ್ಗೆ 10:30ರಿಂದ ನಗರದ ಕ್ಲಾಕ್ ಟವರ್ ಹತ್ತಿರ ಇರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಂದ

12 Dec 2025 7:09 pm
ಮಂಗಳೂರು ವಿ.ವಿ.44ನೇ ವಾರ್ಷಿಕ ಘಟಿಕೋತ್ಸವ : ಪದವಿ ಪ್ರಮಾಣ ಪತ್ರದ ಶುಲ್ಕ ಪಾವತಿಗೆ ಸೂಚನೆ

ಮಂಗಳೂರು,ಡಿ.12: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು 2026ರ ಮಾರ್ಚ್ ನಲ್ಲಿ ನಡೆಯಲಿದೆ. ಮಂಗಳೂರು ವಿವಿಯ ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂ

12 Dec 2025 7:03 pm
ನವಿಲೆ ಸಮಾನಾಂತರ ಜಲಾಶಯದ ಕಾಮಗಾರಿ ತ್ವರಿತವಾಗಿ ಪ್ರಾರಂಭಿಸಬೇಕು : ಶಾಸಕ ವೈ.ಎಂ.ಸತೀಶ್

ಬಳ್ಳಾರಿ(ಡಿ.12): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ತುಂಗಭದ್ರ ಜಲಾಶಯಕ್ಕೆ ಸಮಾನಾಂತರವಾಗಿ ನವಿಲೆ ಜಲಾಶಯ ನಿರ್ಮಾಣಕ್ಕಾಗಿ 1,000 ಕೋಟಿ ರೂಪಾಯಿ ಅನುದಾನವನ್ನು ಮೀಸಲು ನೀಡಿದ್ದರು. ನವಿಲೆ ಸಮಾನಾಂತರ ಜಲಾಶಯದ ಕಾಮ

12 Dec 2025 6:56 pm
ಮಂಗಳೂರು | ಸ್ಕೇಟಿಂಗ್ ನೃತ್ಯದ ಮೂಲಕ ವಿಶ್ವ ದಾಖಲೆಗೈದ ವಿದ್ಯಾರ್ಥಿನಿ ಸುಶ್ರವ್ಯಾ

ಮಂಗಳೂರು, ಡಿ.12: ನಗರದ ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಶ್ರವ್ಯಾ ಸ್ಕೇಟಿಂಗ್ ನೃತ್ಯದ ಮೂಲಕ ವಿಶ್ವ ದಾಖಲೆಗೈದಿದ್ದಾರೆ. ಶುಕ್ರವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ನಿರಂತರ ಸ್ಕೇ

12 Dec 2025 6:54 pm
ಡಿ.13: ಯುನಿವೆಫ್‌ನಿಂದ ಬೆಂಗಳೂರಿನಲ್ಲಿ ವಿಚಾರಗೋಷ್ಠಿ

ಮಂಗಳೂರು, ಡಿ.12: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಪ್ರಯುಕ್ತ ಡಿ.13ರ ಶನಿವಾರ ಸಂಜೆ 7ಕ್ಕೆ ಬೆಂಗಳೂರಿನ ಎಚ್.ಬಿ.ಆರ್. ಲೇ ಔಟ್ನ ಬಿಡಿಎ ಕಾಂಪ್ಲೆಕ್ಸ್ ಮುಂಭಾಗದ ಬ್ಯಾರಿ

12 Dec 2025 6:51 pm
ಮಂಗಳೂರು | ಎಂಸಿಎಫ್ ಮರುನಾಮಕರಣಕ್ಕೆ ಆಗ್ರಹಿಸಿ ಮನವಿ

ಮಂಗಳೂರು, ಡಿ.12: ಎಂಸಿಎಫ್ ಹೆಸರು ಉಳಿಸಿ ವೇದಿಕೆ ಸದಸ್ಯರು ಪಾರಾದೀಪ್ ಫಾಸ್ಫೇಟ್ಸ್ ನಿಯಮಿತ (ಹಿಂದಿನ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ ನಿಯಮಿತ) ಇದರ ಪಣಂಬೂರು ಆಡಳಿತ ಕಚೇರಿಗೆ ತೆರಳಿ ಎಂಸಿಎಫ್ ಮರುನಾಮಕರಣ ಮಾ

12 Dec 2025 6:43 pm
12 Dec 2025 6:40 pm
ಉಡುಪಿ | ಡಿ.13ರಂದು ಕ್ರಿಕೆಟ್ ಪರಂಪರೆ ಕುರಿತ ಕೃತಿ ಬಿಡುಗಡೆ

ಉಡುಪಿ, ಡಿ.12: ಮಂಗಳೂರಿನ ಆರ್ಟ್ ಕೆನರಾ ಟ್ರಸ್ಟ್, ಉಡುಪಿಯ ಆರ್ಟಿಸ್ಟ್ ಫೋರಮ್ ಸಹಯೋಗದೊಂದಿಗೆ ಕರಾವಳಿ ಪ್ರದೇಶದ ಕ್ರಿಕೆಟ್ ಪರಂಪರೆಯನ್ನು ಆಚರಿಸುವ ವಿಶೇಷ ಪುಸ್ತಕ ಬಿಡುಗಡೆ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಡಿ.13ರ ಸಂಜೆ 5

12 Dec 2025 6:37 pm
ಮಂಗಳೂರು | ಡಿ.14ರಂದು ಕರಾವಳಿ ಕವನಗಳು ಕೃತಿ ಬಿಡಗಡೆ, ಕವಿಗೋಷ್ಠಿ

ಮಂಗಳೂರು, ಡಿ.12:ಬಹು ಓದು ಬಳಗ ಮಂಗಳೂರು ಹಾಗೂ ಆಕೃತಿ ಆಶಯ ಪಬ್ಲಿಕೇಷನ್ ಮಂಗಳೂರು ಸಹಯೋಗದಲ್ಲಿ ಡಾ. ಉಷಾ ಪ್ರಕಾಶ್ ಹಾಗೂ ಡಾ. ರಾಘವೇಂದ್ರ ಜಿಗಳೂರ ಸಂಪಾದಕತ್ವದ ಕೃತಿ ’ಕರಾವಳಿ ಕವನಗಳು’ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಡಿ.14ರ

12 Dec 2025 6:35 pm
ಶೇ. 50ರಷ್ಟು ರೈತರಿಗೆ ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ಅನ್ಯಾಯ: ಕನ್ನಡ ರಕ್ಷಣಾ ವೇದಿಕೆ ಆರೋಪ

ಯಾದಗಿರಿ: ರೈತರಿಗೆ ಬೆಳೆ ನಷ್ಟ ಸಮೀಕ್ಷೆ ಹಾಗೂ ಪರಿಹಾರ ವಿತರಣೆಯಲ್ಲಿ ಭಾರಿ ಅನ್ಯಾಯವಾಗಿದ್ದು, ಸರಿಪಡಿಸಿ ಎಲ್ಲ ಅರ್ಹ ರೈತರಿಗೆ ಪರಿಹಾರ ನೀಡಲು ಸರಕಾರ ಮುಂದಾಗಬೇಕೆಂದು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನಾಗಪ್ಪ ಬಿ.

12 Dec 2025 6:29 pm
ಭಾರತದ ಅಕ್ಕಿ ಆಮದು ಮೇಲಿನ ಸುಂಕ ಹಿಂಪಡೆಯುವಂತೆ ಒತ್ತಡಕ್ಕೆ ಬಿದ್ದ ಟ್ರಂಪ್; ಏನಿದು ಬಾಸ್ಮತಿಯ ಕತೆ?

  ಅಮೆರಿಕ ಅಕ್ಕಿಯ ಆಮದನ್ನು ಕಡಿಮೆ ಮಾಡಲು ಟೆಕ್ಸ್‌ಮತಿ ಮತ್ತು ಜಸ್ಮತಿ ಎನ್ನುವ ಎರಡು ಹೈಬ್ರಿಡ್ ಅಕ್ಕಿಯ ತಳಿಗಳನ್ನು ಸೃಷ್ಟಿಸಿತ್ತು. ಆದರೆ ಅವು ಭಾರತದ ಬಾಸ್ಮತಿಯ ಸಮೀಪಕ್ಕೂ ಬರಲಿಲ್ಲ! ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂ

12 Dec 2025 6:22 pm
ಉಡುಪಿ | ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ

ಅನಾಥ ಹೆಣ್ಣುಮಕ್ಕಳಿಗೆ ಧಾರೆ ಎರೆದುಕೊಟ್ಟ ಉಡುಪಿ ಡಿಸಿ!

12 Dec 2025 6:10 pm
‘ಬಿಜೆಪಿ ಸದಸ್ಯರ ಆಕ್ಷೇಪ’: ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಯಿಂದ ಹಿಂದೆ ಸರಿದ ಎಚ್.ಕೆ. ಪಾಟೀಲ್

ಬೆಳಗಾವಿ(ಸುವರ್ಣ ವಿಧಾನಸೌಧ): ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಯಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹಿಂದೆ ಸರಿದ ಘಟನೆ

12 Dec 2025 6:02 pm
ಕನ್ನಡ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ್ ತಂಗಡಗಿ

ಬೆಳಗಾವಿ(ಸುವರ್ಣವಿಧಾನಸೌಧ): ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡ

12 Dec 2025 5:53 pm
ವಿಳಾಸ ಸಮೇತ ಡೆಲಿವರಿ ಬಾಕ್ಸ್ ಎಸೆಯುವುದು ವಂಚನೆಗೆ ಮೂಲ! : ಏನಿದು ಡೆಲಿವರಿ ಬಾಕ್ಸ್ ವಂಚನೆ?

ಇತ್ತೀಚೆಗೆ ಬೆಂಗಳೂರಿನಲ್ಲಿ ವಂಚಕರ ಜಾಲವೊಂದು ಕಾರ್ಯನಿರ್ವಹಿಸುತ್ತಿದ್ದು, ಎಸೆದ ಶಾಪಿಂಗ್ ಬಾಕ್ಸ್‌ಗಳನ್ನು ಹುಡುಕಿ ತೆಗೆದು ಅದರೊಳಗೆ ವಸ್ತುಗಳನ್ನು ಇಟ್ಟು ಡೆಲಿವರಿ ಬಾಯ್‌ಗಳಂತೆ ಮನೆಗೆ ತಂದು ಕೊಡಲಾಗಿತ್ತು. ಮನೆಯವರು

12 Dec 2025 5:50 pm
ಗಗನಕ್ಕೇರಿದ ಚಿನ್ನ, ಬೆಳ್ಳಿ ಬೆಲೆಯಲ್ಲೂ ಏರಿಕೆ ; ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸಿದ ಬೆನ್ನಲ್ಲೇ ದೇಶೀ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಗಣನೀಯ ಏರಿಕೆ ಕಂಡು ಮಾರುಕಟ್ಟೆಯಲ್ಲಿ ಸಂಚಲನ ಮೂಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಗನಕ್ಕೇರಿವೆ. ಭಾ

12 Dec 2025 5:41 pm
ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರಿಗೆ ಮೊಗಸಾಲೆಯಲ್ಲೇ ಕೂರುವ ದಂಡನೆ: ಸ್ಪೀಕರ್ ಖಾದರ್ ಎಚ್ಚರಿಕೆ

ಬೆಳಗಾವಿ(ಸುವರ್ಣ ವಿಧಾನಸೌಧ): ವಿಧಾನಸಭೆ ಕಲಾಪದಲ್ಲಿ ಚರ್ಚೆಯ ನಡುವೆ ತಮಷ್ಟಕ್ಕೆ ತಾವು ಕುಳಿತ ಜಾಗದಲ್ಲಿಯೇ ಮಾತನಾಡಿ ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರನ್ನು ಒಂದು ದಿನದ ಮಟ್ಟಿಗೆ ವಿಧಾನಸಭೆ ಮೊಗಸಾಲೆಯಲ್ಲಿ ಕೂರಿಸುವ ದಂಡನ

12 Dec 2025 5:27 pm
ಕುಂದಾಪುರ ಒಳಚರಂಡಿ ಕಾಮಗಾರಿಗೆ 56.15 ಕೋಟಿ ರೂ. : ಬಿ.ಎಸ್.ಸುರೇಶ್

ಬೆಳಗಾವಿ, (ಸುವರ್ಣ ವಿಧಾನಸೌಧ), ಡಿ.12: ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಾಮಗಾರಿ ಸಂಬಂಧ 56.15 ಕೋಟಿ ರೂ., ವೆಚ್ಚದ ಪರಿಷ್ಕೃತ ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ಕಾಮಗಾರಿಯನ್ನು ಅನುಷ್ಠಾನಗೊಳಿಸುವುದಾಗಿ ನಗರಾಭಿವೃದ್

12 Dec 2025 5:19 pm
ಲಿಂಗಸೂಗೂರು, ಹಟ್ಟಿ, ಮುದುಗಲ್ ಪಟ್ಟಣಕ್ಕೆ ಕಾಲಮಿತಿಯಲ್ಲಿ ನೀರು ಪೂರೈಕೆಗೆ ಕ್ರಮ: ಸಚಿವ ಭೈರತಿ ಸುರೇಶ್

ಬೆಳಗಾವಿ (ಸುವರ್ಣವಿಧಾನಸೌಧ) ಡಿ. 12: ರಾಯಚೂರು ಜಿಲ್ಲೆಯ ಲಿಂಗಸೂಗೂರು, ಹಟ್ಟಿ ಹಾಗೂ ಮುದುಗಲ್ ಪಟ್ಟಣಗಳಿಗೆ ನಿಗದಿತ ಕಾಲಮಿತಿಯಲ್ಲಿ ಕುಡಿಯುವ ನೀರು ಪೊರೈಕೆಗೆ ಸರಕಾರ ಕ್ರಮ ವಹಿಸಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ

12 Dec 2025 4:48 pm
ತೊಗರಿ ಬೆಳೆಗಾರರಿಗೆ ಕೇಂದ್ರದಿಂದ ನೆರವು: ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಸ್ವಾಗತ

ಕಲಬುರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರಕಾರ ಮೀನಾ ಮೇಷ ಏಣಿಸದೇ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವoತೆ ಮಾಜಿ ಶಾಸಕ ಸುಭಾಷ್‌ ಆರ್. ಗುತ್ತೇದಾರ್‌ ಆಗ್ರಹಿಸಿದ್

12 Dec 2025 4:41 pm
ಅಮೆರಿಕದ ಕಂಪೆನಿಗಳಿಂದ ಭಾರತೀಯರನ್ನು ಹೊರಹಾಕಲು ಯೋಜನೆ; ಪ್ರಸಿದ್ಧ ಸಮೀಕ್ಷಾ ಸಂಸ್ಥೆ ಘೋಷಣೆ

ಅಮೆರಿಕದ ಪ್ರಮುಖ ಸಮೀಕ್ಷಾ ಕಂಪೆನಿಗಳಲ್ಲಿ ಒಂದಾಗಿರುವ ‘ರಾಸ್‌ಮುಸೆನ್‌ ರಿಪೋರ್ಟ್ಸ್‌’ ಎಚ್‌-1ಬಿ ವೀಸಾಗಳ ಬಗ್ಗೆ ಹೊಸ ರೀತಿಯ ದಾಳಿ ನಡೆಸಿದೆ. ಭಾರತೀಯರನ್ನು ಅಮೆರಿಕದ ಕಂಪೆನಿಗಳಿಂದ ಹೊರಹಾಕಲು ಕನ್ಸಲ್ಟೆನ್ಸಿ ಕಂಪೆನಿ ತೆ

12 Dec 2025 4:36 pm
ಶಿಲ್ಪ ಕಲಾವಿದ ಆನಂದ್ ಬಾಬು ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ: ಕಲಬುರಗಿ ಮೂಲದ ಶಿಲ್ಪ ಕಲಾವಿದ ಆನಂದ್ ಬಾಬು ಮನೋಹರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2024ರ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು. ಡಿಸೆಂಬರ್ 9ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂ

12 Dec 2025 4:28 pm
ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆಯಾಗಿಲ್ಲ: ಡಾ.ಮಹದೇವಪ್ಪ ಸ್ಪಷ್ಟನೆ

ಬೆಳಗಾವಿ(ಸುವರ್ಣವಿಧಾನಸೌಧ), ಡಿ.12: ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್

12 Dec 2025 4:18 pm
Under-19 Asia Cup 2025: ಸೂರ್ಯವಂಶಿ 'ವೈಭವ'; 433/6 ರನ್ ಗಳಿಸಿ ದಾಖಲೆ ನಿರ್ಮಿಸಿದ ಭಾರತ

ದುಬೈ, ಡಿ. 12: ಅಂಡರ್-19 ಏಷ್ಯಾ ಕಪ್‌ನಲ್ಲಿ ಭಾರತ ತಂಡ ಗುರುವಾರ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ವೈಭವ್ ಸೂರ್ಯವಂಶಿ ಅವರ ಶತಕದ ನೆರವಿನಿಂದ ಭಾರತ 50 ಓವರ್‌ನಲ್ಲಿ 433/6 ರನ್‌ಗಳನ್ನು ಕಲೆಹಾಕಿ ಟೂರ್ನಿಯ ಇತಿಹಾಸದಲ್ಲೇ ಅತಿ ದೊಡ್

12 Dec 2025 4:16 pm
ಅಸ್ಪೃಶ್ಯ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ನಿರಾಕರಿಸಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ

ಅಸ್ಪೃಶ್ಯ ಅಲೆಮಾರಿಗಳ ಸಾಪೇಕ್ಷ ಹಿಂದುಳಿದಿರುವಿಕೆಯನ್ನೇ ಅಲ್ಲಗೆಳೆದು ಮಹಾದ್ರೋಹ!

12 Dec 2025 4:15 pm
ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಬಿಡುಗಡೆಗೆ ಕ್ರಮ: ಸಿದ್ದರಾಮಯ್ಯ

ಬೆಳಗಾವಿ, (ಸುವರ್ಣ ವಿಧಾನಸೌಧ), ಡಿ.12: ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ

12 Dec 2025 4:12 pm
ಬೈಂದೂರು ಪಟ್ಟಣ ಪಂಚಾಯತ್‌ ವ್ಯಾಪ್ತಿ ಮಿತಿ ಪರಿಶೀಲನೆ: ಸಚಿವ ಬಿ.ಎಸ್.ಸುರೇಶ್

ಬೆಳಗಾವಿ, (ಸುವರ್ಣ ವಿಧಾನಸೌಧ), ಡಿ. 12: ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್‌ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವ ಸಮರ್ಪಕತೆಯನ್ನು ಪರಿಶೀಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎ

12 Dec 2025 4:05 pm
ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ.ವಿಶೇಷ ಅನುದಾನ ಬಿಡುಗಡೆ : ಸಚಿವ ಬೈರತಿ ಸುರೇಶ್

ಬೆಳಗಾವಿ (ಸುವರ್ಣವಿಧಾನಸೌಧ) ಡಿ. 12: ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ.ಗಳಂತೆ ಒಟ್ಟು 2,400 ಕೋಟಿ ರೂ.ಗಳ ವಿಶೇಷ ಅನುದಾವನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು

12 Dec 2025 4:00 pm
ಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ: ಸಚಿವ ಎಂ.ಬಿ.ಪಾಟೀಲ್

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 12: ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಬೆಳವಣಿಗೆ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ

12 Dec 2025 3:52 pm
ಧಾರವಾಡ ಮಹಾನಗರ ಪಾಲಿಕೆ ಸ್ಥಾಪಿಸಲು ಕ್ರಮ : ಸಚಿವ ಬೈರತಿ ಸುರೇಶ್

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 12: ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ. ರಾಜ

12 Dec 2025 3:41 pm
ಮಂಗಳೂರು | ಎಂಸಿಎಫ್ ಹೆಸರು ಉಳಿಸಿ: ನಿವೃತ್ತ ನೌಕರರ ಅಭಿಯಾನ

ಮಂಗಳೂರು, ಡಿ.12: ಪಣಂಬೂರು ಬಳಿಯ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ (ಎಂಸಿಎಫ್) ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಗಿದೆ. ಇದಕ್ಕೆ ಅವಕಾಶ ನೀಡದೆ ಅದನ್ನು ಮಂಗಳೂರು ರಾಸ

12 Dec 2025 3:37 pm
ಪರಿಹಾರ ನೀಡಿ, ಇಲ್ಲವೇ ಭೂಮಿ ವಾಪಸ್ ಕೊಡಿ : ಪದವು ಗ್ರಾಮ ರಾ.ಹೆ.169 ಭೂ ಮಾಲಕರ ಆಗ್ರಹ

ಮಂಗಳೂರು, ಡಿ.12: ಮಂಗಳೂರು-ಸಾಣೂರು ರಾಷ್ಟ್ರೀಯ ಹೆದ್ದಾರಿ 169ರ ಪದವು ಗ್ರಾಮದಲ್ಲಿ ಭೂ ಸ್ವಾಧೀನಕ್ಕೆ ನೋಟಿಫಿಕೇಶನ್ ಆಗಿರುವ ಜಮೀನನ್ನು ಸ್ವಾಧೀನಪಡಿಸಿ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದರೆ ಡಿನೋಟಿಫೈ ಮಾಡಿ ಜಮೀನನ್ನು ಮಾಲಕರ

12 Dec 2025 3:28 pm
ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ?: ಡಿಸಿಎಂ ಡಿಕೆಶಿ

ಬೆಳಗಾವಿ, ಡಿ.12:ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗು

12 Dec 2025 3:13 pm
ಶಶಿ ತರೂರ್ ಸತತ ಮೂರನೇ ಬಾರಿ ಕಾಂಗ್ರೆಸ್ ಸಂಸದರ ಸಭೆಗೆ ಗೈರು; ಪಕ್ಷದೊಳಗೆ ಕುತೂಹಲ

ಹೊಸದಿಲ್ಲಿ,ಡಿ.12: ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಲೋಕಸಭಾ ಸಂಸದರ ಸಭೆಗೆ ತಿರುವನಂತಪುರಂ ಸಂಸದ ಶಶಿ ತರೂರ್ ಗೈರು ಹಾಜರಾಗಿದ್ದು, ಅವರ ಸತತ ಗೈರುಹಾಜರಿ ಕುರಿತು ಪಕ್ಷದೊಳಗೆ ಪ್ರಶ್ನೆಗಳು ಎದ್ದಿ

12 Dec 2025 3:07 pm
ಮೂಡುಬಿದಿರೆ | ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ

ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿ

12 Dec 2025 2:58 pm
ಕಲಬುರಗಿ | ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್ಐಆರ್

ಕಲಬುರಗಿ: ಜೀವ ಬೆದರಿಕೆಯೊಡ್ಡಿರುವ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಭೀಮ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ ಅಧ್ಯಕ್ಷ ರಾಮ

12 Dec 2025 2:52 pm
ಡಿ.16ರಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ : ಜ್ಯೋತಿ ಎ.

ಮಂಗಳೂರು, ಡಿ.12: ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳು, ನಾಪತ್ತೆ ಪ್ರಕರಣಗಳಿಗೆ ಕಾರಣ ಯಾರು ಎಂದು ಪತ್ತೆ ಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದ ಕ

12 Dec 2025 2:43 pm
ಭೂಮಿ, ಉದ್ಯೋಗ, ನಿಗಮಕ್ಕಾಗಿ ಕೊರಗ, ಜೇನುಕುರುಬರ ಒತ್ತಾಯ : ಬೆಳಗಾವಿ ಸುವರ್ಣ ವಿಧಾನ ಸೌಧದ ಎದುರು ಪ್ರತಿಭಟನೆ

ಮಂಗಳೂರು, ಡಿ.12: ರಾಜ್ಯದ ವಿಶೇಷ ನೈಜ ದುರ್ಬಲ ಬುಡಕಟ್ಟು (ಪಿವಿಟಿಜಿ)ಗಳಾದ ಕೊರಗ ಮತ್ತು ಜೇನುಕುರುಬ ಸಮುದಾಯದ ನಾಯಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಎದುರು ಶುಕ್ರವಾರ ಪ್ರತಿಭಟನೆ

12 Dec 2025 2:31 pm
ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ಕುಸ್ತಿಪಟು ವಿನೇಶ್ ಫೋಗಟ್

Photo | PTI  ಹೊಸದಿಲ್ಲಿ, ಡಿ.12: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡು ಹೊರಬಿದ್ದ ಘಟನೆಯ ಬಳಿಕ ಕುಸ್ತಿ ಅಖಾಡದಿಂದ ನಿವೃತ್ತಿ ಘೋಷಿಸಿದ್ದ ಭಾರತದ ಹಿರಿಯ ಕುಸ್ತಿಪಟು ವಿನೇಶ್ ಫೋಗಟ್, ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದು

12 Dec 2025 2:17 pm
Uttar Pradesh | ಯೂಟ್ಯೂಬ್‌ ನೋಡಿ ‘ಶಸ್ತ್ರಚಿಕಿತ್ಸೆ’ ನಡೆಸಿದ ನಕಲಿ ವೈದ್ಯ; 25 ವರ್ಷದ ಮಹಿಳೆ ಮೃತ್ಯು

ಬಾರಾಬಂಕಿ (ಉ.ಪ್ರ.), ಡಿ.12: ಯೂಟ್ಯೂಬ್‌ ವೀಡಿಯೊಗಳನ್ನು ನೋಡಿ ಶಸ್ತ್ರಚಿಕಿತ್ಸೆ ನಡೆಸಿದ ನಕಲಿ ವೈದ್ಯನ ನಿರ್ಲಕ್ಷ್ಯದಿಂದ 25 ವರ್ಷದ ಮಹಿಳೆಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಮ

12 Dec 2025 12:55 pm
12 Dec 2025 12:52 pm
ಸಂಪಾದಕೀಯ | ಅಸಮಾನತೆಯ ಕಂದರದೊಳಗೆ ಭಾರತದ ಅಭಿವೃದ್ಧಿಯ ಕನಸು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

12 Dec 2025 12:07 pm
ಸಾಹಿತ್ಯ, ರಂಗಭೂಮಿ ಮತ್ತು ಸಂಶೋಧನೆಯ ತ್ರಿವೇಣಿ ಸಂಗಮ : ಕ.ವೆಂ. ರಾಜಗೋಪಾಲ

ಆಧುನಿಕ ಕನ್ನಡ ಸಾಹಿತ್ಯದ ಚರಿತ್ರೆಯನ್ನು ಅವಲೋಕಿಸಿದಾಗ, ಯಾವುದೇ ಒಂದು ನಿರ್ದಿಷ್ಟ ಪಂಥದ ಚೌಕಟ್ಟಿಗೆ ಸಿಲುಕದೆ, ಆದರೆ ಎಲ್ಲಾ ಪ್ರಮುಖ ಸಾಹಿತ್ಯಕ ಚಳವಳಿಗಳೊಡನೆ ಸಕ್ರಿಯವಾಗಿ ಸಂವಾದ ನಡೆಸಿದ ವಿಶಿಷ್ಟ ಮತ್ತು ನಿಷ್ಠುರ ವ್ಯ

12 Dec 2025 12:03 pm
12 Dec 2025 11:40 am
BELTANGADY | ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ: ಪೊಕ್ಸೊ ಪ್ರಕರಣ ದಾಖಲು

ಬೆಳ್ತಂಗಡಿ: ಅಂಗಡಿಗೆ ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಟಿಕ್ಕಾ ಮುಹಮ್ಮದ್ ಗೇರುಕಟ್ಟೆ ಎಂಬಾತ ಆರೋಪಿಯ

12 Dec 2025 11:11 am
ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶಿವರಾಜ್ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ ಶುಕ್

12 Dec 2025 10:44 am
106 ವರ್ಷಗಳ ಸಂಭ್ರಮದಲ್ಲಿ ಅಂಜುಮನ್ ಹಾಮಿಯೇ ಮುಸ್ಲಿಮೀನ್

ನಾಳೆಯಿಂದ ಭಟ್ಕಳದಲ್ಲಿ ‘ಅಂಜುಮನ್ ದಿನ’

12 Dec 2025 10:40 am
ಇಂಡಿಗೊ ಪ್ರಕರಣ: ಏಕಸ್ವಾಮ್ಯ, ದ್ವಿಸ್ವಾಮ್ಯದ ವಿಪತ್ತಿನ ನಿದರ್ಶನ

ದ್ವಿಸ್ವಾಮ್ಯ(ಎರಡು ಕಂಪೆನಿಗಳ ಆಧಿಪತ್ಯ) ಇರುವ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಬೇರೆ ಆಯ್ಕೆಗಳು ಇರುವುದಿಲ್ಲ. 2024ಕ್ಕೆ ಮುನ್ನ ವೈಮಾನಿಕ ಕ್ಷೇತ್ರದಲ್ಲಿ ಇಂಡಿಗೊ ಪಾಲು ಶೇ.27.3, ಜೆಟ್ ಏರ್‌ವೇಸ್ ಶೇ.21, ಏರ್ ಇಂಡಿಯಾ ಶೇ.18-19 ಮತ್ತು ಗ

12 Dec 2025 10:24 am
ಕಾಸರಗೋಡು: ಡಿ.13ರಂದು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಫಲಿತಾಂಶ

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಗುರುವಾರ ನಡೆದ ಚುನಾವಣೆಯ ಫಲಿತಾಂಶ ಡಿ.13ರಂದು ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರ ಬೀಳಲಿದೆ. ಮತ ಎಣಿಕೆಗೆ 9 ಕೇಂದ್ರಗ

12 Dec 2025 10:17 am
ಚಿತ್ರ ವಿಮರ್ಶಕರ ವಿರುದ್ಧ ಟೀಕೆ; ಚರ್ಚೆಗೆ ಗ್ರಾಸವಾದ ದುರಂಧರ

ಹೊಸದಿಲ್ಲಿ: ಇತ್ತೀಚೆಗೆ ಬಿಡುಗಡೆಯಾದ ಆದಿತ್ಯ ಧರ್ ಅವರ ಸಿನಿಮಾ 'ದುರಂಧರ' ಚಿತ್ರ ವಿಮರ್ಶಕರ ವಿರುದ್ಧದ ಟೀಕೆಯಿಂದಾಗಿ ಸುದ್ದಿಯಲ್ಲಿದೆ. ರಣವೀರ್ ಸಿಂಗ್ ಪಾಕಿಸ್ತಾನದಲ್ಲಿ ನಿಯೋಜಿಸಿರುವ ಭಾರತೀಯ ಗೂಢಚಾರಿಯಾಗಿ ಕಾಣಿಸಿಕೊಂ

12 Dec 2025 9:43 am
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸೋಲು: ಟೀಮ್ ಇಂಡಿಯಾ ಫಾರ್ಮ್ ಬಗ್ಗೆ ಕಳವಳ

ಹೊಸದಿಲ್ಲಿ: ಮುಲ್ಲನ್ಪುರದಲ್ಲಿ ಗುರುವಾರ ರಾತ್ರಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ 51 ರನ್ ಗಳ ಸೋಲು ಅನುಭವಿಸಿದ ಬೆನ್ನಲ್ಲೇ ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ ಅವರ ಫಾರ್ಮ್ ಬಗ್ಗೆ ಪ್ರಶ್ನೆಗಳು ಎದ್ದಿ

12 Dec 2025 9:34 am
ಅಸಮಾನತೆಯ ಕಂದರದೊಳಗೆ ಭಾರತದ ಅಭಿವೃದ್ಧಿಯ ಕನಸು

ತನ್ನೊಳಗಿನ ಅಸಮಾನತೆಯ ಕಾರಣಕ್ಕಾಗಿ ಭಾರತ ಮತ್ತೆ ಸುದ್ದಿ ಮಾಡುತ್ತಿದೆ. ಬುಧವಾರ ಬಿಡುಗಡೆಗೊಂಡ 2026ರ ವಿಶ್ವ ಅಸಮಾನತೆ ವರದಿಯ ಪ್ರಕಾರ, ಭಾರತದ ಜನಸಂಖ್ಯೆಯ ಶೇ. 1ರಷ್ಟು ಜನರು ದೇಶದ ಶೇ. 40ರಷ್ಟು ಸಂಪತ್ತನ್ನು ಕೈವಶ ಮಾಡಿಕೊಂಡಿದ್ದ

12 Dec 2025 9:03 am
ಅರುಣಾಚಲ ಅಪಘಾತದಲ್ಲಿ 19 ಮಂದಿ ಮೃತ್ಯು: ಬದುಕುಳಿದ ವ್ಯಕ್ತಿಯಿಂದ ಎರಡು ದಿನಗಳ ಬಳಿಕ ಮಾಹಿತಿ ಬಹಿರಂಗ

ಗುವಾಹತಿ: ಅರುಣಾಚಲ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸೋಮವಾರ ರಾತ್ರಿ 22 ಮಂದಿಯನ್ನು ಹೊತ್ತಿದ್ದ ಟ್ರಕ್ ಕಂದಕಕ್ಕೆ ಬಿದ್ದು ಸಂಭವಿಸಿದ ದುರಂತದಲ್ಲಿ ಬಹುಶಃ ಉಳಿದ ಏಕೈಕ ವ್ಯಕ್ತಿ ಅವಶೇಷಗಳ ಅಡಿಯಿಂದ ಎದ್ದು ಗಾಯದ ನಡುವೆಯೂ

12 Dec 2025 8:53 am
ಕನಕಗಿರಿ | ಪ.ಪಂ ಅಧ್ಯಕ್ಷೆ ಸ್ಥಾನಕ್ಕೆ ಹುಸೇನಬೀ ಚಳ್ಳಮರದ ರಾಜೀನಾಮೆ

ಕೊಪ್ಪಳ: ಕನಕಗಿರಿ ಪಟ್ಟಣ‌ ಪಂಚಾಯಿತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ ಅವರಿಗೆ ಗುರುವಾರ ರಾಜೀನಾಮ

12 Dec 2025 8:36 am
ಗಲ್ಫ್ ಮೆಡಿಕಲ್ ಯುನಿವರ್ಸಿಟಿ | ಮಧ್ಯಪ್ರಾಚ್ಯದ ಮೊದಲ CCAT ಏರೋಮೆಡಿಕಲ್ ಟ್ರಾನ್ಸ್‌ಪೋರ್ಟ್ ಕೋರ್ಸ್‌ಗೆ ಚಾಲನೆ

ಅಜ್ಮಾನ್(ಯುಎಇ), ಡಿ. 12: ಮಧ್ಯಪ್ರಾಚ್ಯದ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಹೆಜ್ಜೆ ಗುರುತು ಮೂಡಿಸಿರುವ ಗಲ್ಫ್ ಮೆಡಿಕಲ್ ಯುನಿವರ್ಸಿಟಿ (GMU), ಮೊದಲ CCAT ಏರೋಮೆಡಿಕಲ್ ಟ್ರಾನ್ಸ್‌ಪೋರ್ಟ್ – ಫೌಂಡೇಶನ್ ಲೆವೆಲ್ ಕೋರ್ಸ್ ಅನ್ನು ಯ

12 Dec 2025 8:13 am
ದೇಶದ ಹಿಂದೂ-ಮುಸ್ಲಿಮರ ಮಧ್ಯೆ ಶಾಶ್ವತ ದ್ವೇಷ ಕಟ್ಟಲು ಸಂಘಪರಿವಾರದಿಂದ ಯತ್ನ: ಚಿಂತಕ ಶಿವಸುಂದರ್

ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ 'ವಕ್ಫ್: ಅಪಪ್ರಚಾರ ಮತ್ತು ವಾಸ್ತವ' ಪುಸ್ತಕ ಬಿಡುಗಡೆ

12 Dec 2025 1:35 am
ಬ್ರಹ್ಮಾವರ | ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಬ್ರಹ್ಮಾವರ, ಡಿ.11: ವೇಗವಾಗಿ ಧಾವಿಸಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿ 66ರ

12 Dec 2025 1:22 am
ಕಾರ್ಕಳ | ಕಾರು ಢಿಕ್ಕಿ : ಪಾದಚಾರಿ ಮೃತ್ಯು

ಕಾರ್ಕಳ, ಡಿ.11: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿ ಬುಧವಾರ ಸಂಜೆ ನಡೆ

12 Dec 2025 1:21 am
ಕೋಟ | ವೃದ್ಧೆ ಆತ್ಮಹತ್ಯೆ

ಕೋಟ, ಡಿ.11: ಹೇರೂರು ಗ್ರಾಮದ ಮುತ್ತು (59) ಎಂಬವರು ಬುಧವಾರ ಬೆಳಗಿನ ವೇಳೆ ಮೊಳಹಳ್ಳಿ ಗ್ರಾಮದ ಹಾಡಿಯೊಂದರ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ

12 Dec 2025 1:19 am
ಮಾಂಟ್ರಾಡಿ | ರಿಕ್ಷಾ ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿಯಿಂದ ನಗದು ಲೂಟಿ

ಮೂಡುಬಿದಿರೆ, ಡಿ.11: ಮಾಂಟ್ರಾಡಿಯಲ್ಲಿ ಗುರುವಾರ ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈದು ಗ್ರಾಮದ ಮುಹಮ್ಮದ್ ಹಣ ಕ

12 Dec 2025 1:18 am
ಉಪ್ಪಿನಂಗಡಿ | ಬೆಳೆ ವಿಮೆಯಲ್ಲಿ ಕೃಷಿಕರಿಗೆ ಅನ್ಯಾಯ ಆರೋಪ: ಸಿಎ ಬ್ಯಾಂಕ್‌ನಿಂದ ಮನವಿ

ಉಪ್ಪಿನಂಗಡಿ, ಡಿ.11: ಹವಾಮಾನ ಆಧಾರಿತ ಬೆಳೆ ವಿಮೆಯ ಪರಿಹಾರ ಮೊತ್ತದಲ್ಲಿ ಕೃಷಿಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸರಕಾರಿ ಯಂತ್ರ ಮಧ್ಯ ಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯ

12 Dec 2025 1:12 am
ಭಟ್ಕಳ | ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಎಸೆಸೆಲ್ಸಿ ಮಾದರಿ ಪ್ರಶ್ನೆಪತ್ರಿಕೆ ಪ್ರಕಟಿಸುವಂತೆ ಐಟಾ ಮನವಿ

ಭಟ್ಕಳ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ತನ್ನ ಅಧಿಕೃತ ಜಾಲತಾಣದಲ್ಲಿ 2025–26ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಿಗಾಗಿ ಮಾತ್ರ ಮಾದರಿ ಪ್ರಶ್ನೆಪತ್

12 Dec 2025 1:10 am
ಕಾಸರಗೋಡು | ಕಚ್ಚಾ ಬಾಂಬ್ ಸ್ಫೋಟ: ಸಾಕುನಾಯಿ ಬಲಿ

ಕಾಸರಗೋಡು, ಡಿ.11: ಕಚ್ಚಾ ಬಾಂಬ್ ಸ್ಫೋಟಗೊಂಡು ಸಾಕು ನಾಯಿ ಬಲಿಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ಡಾಜೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂರು ಕಚ್ಚಾ ಬಾಂಬ್‌ಗಳನ್

12 Dec 2025 1:00 am
ಮೂಡುಬಿದಿರೆ | ತಂಡದಿಂದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಲ್ಲೆ

ಮೂಡುಬಿದಿರೆ, ಡಿ.11: ಯುವಕರ ತಂಡವೊಂದು ಪೆಟ್ರೋಲ್ ಬಂಕ್‌ನ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ

12 Dec 2025 12:33 am
ಉಪ್ಪಿನಂಗಡಿ | ಅಡಿಕೆ ಅಂಗಡಿಯಿಂದ ನಗದು ಕಳವು ಪ್ರಕರಣ : ಆರೋಪಿಗಳು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ, ಡಿ.11: ಇಲ್ಲಿನ ಗಾಂಧಿಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಕಾಡುತ್ಪತ್ತಿ ಖರೀದಿ ಕೇಂದ್ರದೊಳಗೆ ಹಾಡಹಗಲೇ ನುಗ್ಗಿ ಡ್ರಾಯರ್‌ನಲ್ಲಿದ್ದ 5 ಲಕ್ಷ ರೂ.ಹಾಗೂ ದಾಖಲೆ ಪತ್ರ, ಚೆಕ್‌ಗಳಿದ್ದ ಬ್ಯಾಗ್

12 Dec 2025 12:23 am
ಗುತ್ತಿಗಾರು | ಅಸ್ವಸ್ಥಗೊಂಡು ಎರಡು ತಿಂಗಳ ಮಗು ಮೃತ್ಯು

ಸುಳ್ಯ, ಡಿ.11: ತೀವ್ರ ಅಸ್ವಸ್ಥಗೊಂಡು ವಾಂತಿ ಮಾಡಲು ಪ್ರಾರಂಭಿಸಿದ ಎರಡು ತಿಂಗಳ ಮಗು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ಕಮಿಲದಲ್ಲಿ ನಡೆದಿದೆ. ಗುತ್ತಿಗಾರು ಗ್ರಾಮದ ಕಮಿಲದ ಮಾಧವ-ವೀಣಾ ದಂಪತಿಯ ಗಂಡು ಮಗು ನಿಶ್ಚಿತ್ ಡಿ.8 ರಂ

12 Dec 2025 12:19 am
ಮಂಗಳೂರು | ಡಿ.18: ಎಂಎಸ್ಎಂಇ ಕಾರ್ಯಾಗಾರ

ಮಂಗಳೂರು,ಡಿ.11ಎಂಎಸ್ಎಂಇ ಇದರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರು ಹಾಗೂ ಜಿಲ

12 Dec 2025 12:15 am
ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ : ನಗರ ಪೊಲೀಸ್ ಆಯುಕ್ತರಿಂದ ಆದೇಶ

ಮಂಗಳೂರು,ಡಿ.11: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ರಾ.ಹೆ. 66ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೊಲೀಸ್ ಠಾಣೆಯವರೆಗೆ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಘನ ಸರಕು ವಾಹನಗಳು ಹಾಗೂ ಇತರ ವಾ

12 Dec 2025 12:13 am
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳು ಪತ್ತೆ; ಆರು ಎಫ್‍ಐಆರ್ ದಾಖಲು

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ರಾತ್ರಿ ಜೈಲಾಧಿಕಾರಿಗಳು ತಪಾಸಣೆ ನಡೆಸಿದ್ದು, ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಒಟ್ಟು 6 ಎಫ್‍ಐಆರ್ ದಾಖಲಾಗಿವೆ ಎಂದು ವರದಿಯಾಗಿದೆ. ತಪಾ

12 Dec 2025 12:09 am
ಮಂಗಳೂರಿನ ಬಲ್ಮಠ-ಫಳ್ನೀರ್ ರಸ್ತೆ ಬದಿ ಪಾರ್ಕಿಂಗ್ ನಿಷೇಧ : ನಗರ ಪೊಲೀಸ್ ಆಯುಕ್ತರಿಂದ ಆದೇಶ

ಮಂಗಳೂರು,ಡಿ.11: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೆಂದೂರು ವಾರ್ಡಿನ ಯುನಿಟಿ ಆಸ್ಪತ್ರೆಯಿಂದ ಬಲ್ಮಠ ರಸ್ತೆಗೆ ಸಂಪರ್ಕಿಸುವ ವಾಸ್ಲೇನ್ ರಸ್ತೆಯನ್ನು ಅಗಲೀಕರಣಗೊಳಿಸಿ ರಸ್ತೆ ಬದಿಗಳನ್ನು ಇಂಟರ್ಲಾಕ್ನಿಂದ ನಿರ್ಮಾಣ ಮಾಡ

12 Dec 2025 12:06 am
ಮಂಗಳೂರು | ಕಾಣೆಯಾದವರ ಪತ್ತೆಗೆ ಮನವಿ

ಮಂಗಳೂರು,ಡಿ.11: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಡದಪ್ಪ ರೇಹಾಳ (64) ಎಂಬವರು ನ.25ರಂದು ತಿರುಗಾಡಲೆಂದು ಮನೆಯಿಂದ ಹೋದವರು ಈವರೆಗೂ ವಾಪಸ್ ಬಾರದೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸುಮಾರು 5.5 ಅಡಿ ಎತ್ತರದ, ಸಾಧಾರಣ ಶ

12 Dec 2025 12:01 am
ಮಂಗಳೂರು | ಡಿ.14: ಕೃತಿ ಬಿಡುಗಡೆ ಮತ್ತು ಕವಿಗೋಷ್ಠಿ

ಮಂಗಳೂರು,ಡಿ.11: ಬಹು ಓದು ಬಳಗ ಮಂಗಳೂರು ಹಾಗೂ ಆಕೃತಿ ಆಶಯ ಪಬ್ಲಿಕೇಷನ್ ಮಂಗಳೂರು ಸಹಯೋಗದಲ್ಲಿ ಡಾ. ಉಷಾ ಪ್ರಕಾಶ್ ಹಾಗೂ ಡಾ. ರಾಘವೇಂದ್ರ ಜಿಗಳೂರ ಸಂಪಾದಕತ್ವದ ಕೃತಿ ಕರಾವಳಿ ಕವನಗಳು’ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಡಿ.14ರಂ

11 Dec 2025 11:58 pm
ಮಂಗಳೂರು | ಡಿ.18 : ಮನಪಾದಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ

ಮಂಗಳೂರು, ಡಿ.11: ಮಂಗಳೂರು ಮಹಾನಗರಪಾಲಿಕೆಯಲ್ಲಿ ಆಡಳಿತಾಧಿಕಾರಿಯ ಕೊಠಡಿಯಲ್ಲಿ ಡಿ.18ರಂದು ಪೂ.11ರಿಂದ 12ಗಂಟೆಯವರೆಗೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯು ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನ

11 Dec 2025 11:54 pm
ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ‘ಸಮಿತಿ ರಚನೆ’: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ (ಸುವರ್ಣ ವಿಧಾನಸೌಧ): ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯಾದ್ಯಂತ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕೆಂಬುದರ ಕುರಿತು ರಾಷ್ಟ್ರೀಯ ಆರೋಗ್ಯ

11 Dec 2025 11:31 pm
ಕೊಪ್ಪಳ | ತೋಳ ಸಂರಕ್ಷಿತ ಪ್ರದೇಶದಲ್ಲಿ ಮರಳು ಮಾಫಿಯಾ

ಕೊಪ್ಪಳ, ಡಿ.11: ಈಚೆಗೆ ಕರ್ನಾಟಕ ಸರಕಾರ ತೋಳಧಾಮ ಎಂದು ಸಂರಕ್ಷಿತ ಪ್ರದೇಶವಾದ ಬಂಕಾಪುರ, ಕರಡಿಗುಡ್ಡ, ಚಿಕ್ಕಮ್ಮದಿನಾಳ, ರಾಮದುರ್ಗ ಗ್ರಾಮದಲ್ಲಿ ರಾತ್ರಿವೇಳೆ ಆಕ್ರಮ ಮರುಳು ದಂದೆ ಎಗ್ಗಿಲದೇ ನಡೆಯುತ್ತಿದ್ದೂ, ರಾತ್ರಿವೇಳೆ ಪ್

11 Dec 2025 11:12 pm
ರಾಯಚೂರು | ಬಿ.ವೆಂಕಟಸಿಂಗ್ ತಾಯಿ ಯಮುನಾಬಾಯಿ ನಿಧನ

ರಾಯಚೂರು, ಡಿ.11: ಹಿರಿಯ ಪತ್ರಕರ್ತ ಹಾಗೂ ಪ್ರಸ್ತುತ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ.ವೆಂಕಟಸಿಂಗ್ ಅವರ ತಾಯಿ ಯಮುನಾಬಾಯಿ ರಘುನಾಥಸಿಂಗ್(80) ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕ

11 Dec 2025 11:07 pm
ರಾಯಚೂರು | ಬೆಂಕಿ ಆಕಸ್ಮಿಕ: 70 ಸಾವಿರ ರೂ. ಮೌಲ್ಯದ ಬಣವೆ ನಷ್ಟ

ರಾಯಚೂರು, ಡಿ.11: ಆಕಸ್ಮಿಕವಾಗಿ ಬೆಂಕಿ ತಗಲಿ 70 ಸಾವಿರ ರೂ. ಮೌಲ್ಯದ ಸಜ್ಜೆಯ ಸೊಪ್ಪಿ, ಶೇಂಗಾ ಹೊಟ್ಟು( ಸಿಪ್ಪೆ) ತೊಗರಿ ಹೊಟ್ಟಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ವೀರಾಪೂರು ಗ್ರಾಮದಲ್ಲ

11 Dec 2025 11:04 pm
10 ಸಾವಿರ ಕೋಟಿ ರೂ. ಅನುದಾನ ನೀಡದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮುಂದುವರಿಸುವೆ: ಕಾಂಗ್ರೆಸ್ ಶಾಸಕ ರಾಜು ಕಾಗೆ

ಬೆಳಗಾವಿ (ಸುವರ್ಣ ವಿಧಾನಸೌಧ): ನಮಗೆ ತಲಾ 10 ಸಾವಿರ ಕೋಟಿ ರೂ. ಅನುದಾನ ಕೊಡಿ. ಇಲ್ಲವೇ, ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮುಂದುವರಿಸುವೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಪುನರುಚ್ಚರಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಉ

11 Dec 2025 11:00 pm
ಕೊಪ್ಪಳ | ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ಸುರೇಶ ಇಟ್ನಾಳ

ಕೊಪ್ಪಳ, ಡಿ.11: ಕೊಪ್ಪಳ ಜಿಲ್ಲೆ ಕೃಷಿ ಪ್ರಾಧಾನ್ಯತೆ ಹೊಂದಿರುವ ಜಿಲ್ಲೆಯಾಗಿದ್ದು, ರೈತರು ಸಿರಿ ಧಾನ್ಯ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದ್ದಾರೆ. ಕೊಪ್ಪಳದ

11 Dec 2025 11:00 pm
ಕಳ್ಳತನ ಆರೋಪಿ ಬಂಧನ ; ಲಕ್ಷಾಂತರ ರೂ. ಮೌಲ್ಯದ ಸ್ವತ್ತು ವಶ : ಡಾ.ಶರಣಪ್ಪ ಎಸ್.ಡಿ.

ಕಲಬುರಗಿ, ಡಿ.11: ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳ್ಳತನ ಮಾಡಿ ಮಹಾರಾಷ್ಟ್ರದ ಪುಣೆಗೆ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಹದಿನೈದು ದಿನಗಳಲ್ಲೇ ಬಂಧಿಸಿ, ಸುಮಾರು 20ರಿಂದ 40 ಲಕ್ಷ ರೂ.

11 Dec 2025 10:53 pm
Ind Vs SA T20 | ತಿಲಕ್ ವರ್ಮಾ ಹೋರಾಟ ವ್ಯರ್ಥ; ದಕ್ಷಿಣ ಆಫ್ರಿಕಾಕ್ಕೆ 51 ರನ್ ಗಳ ಜಯ

ತಿಲಕ್ ವರ್ಮಾ | Photo Credit: AP PTI   ಮುಲ್ಲನಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಪಿಸಿಬಿ ಸ್ಟೇಡಿಯಮ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯ ಎರಡನೇ T20 ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವು ಭಾರತದ ವಿರುದ್ಧ 51

11 Dec 2025 10:51 pm
ವಾಯು ಗುಣಮಟ್ಟ ಸುಧಾರಿಸುವ ವರೆಗೆ ದಿಲ್ಲಿಯಿದ ಸಂಸತ್ಅಧಿವೇಶವನ್ನು ಸ್ಥಳಾಂತರಿಸಿ: ಸರಕಾರವನ್ನು ಆಗ್ರಹಿಸಿದ ಬಿಜೆಡಿ ಸಂಸದ

ಹೊಸದಿಲ್ಲಿ, ಡಿ. 11: ವಾಯು ಗುಣಮಟ್ಟ ಸುಧಾರಿಸುವ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನು ದಿಲ್ಲಿಯ ಹೊರಗೆ ಸ್ಥಳಾಂತರಿಸುವಂತೆ ಬಿಜೆಡಿಯ ರಾಜ್ಯ ಸಭಾ ಸದಸ್ಯ ಮಾನಸ್ ರಂಜನ್ ಮಂಗರಾಜ್ ಗುರುವಾರ ಸರಕಾರವನ

11 Dec 2025 10:46 pm