ಚಿಕ್ಕಮಗಳೂರು: 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಚೈತ್ರೋತ್ಸವ ಹೆಸರಿನ ಫಲಪುಷ್ಪ ಪ್ರದರ್ಶನ ನಗರದ ಸಾರ್ವಜನಿಕರು, ಶಾಲಾ
ಬೆಂಗಳೂರು: ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ
‘ಪ್ರೋಟೋಕಾಲ್ ಅವ್ಯವಸ್ಥೆ’ ಎಂದು ಕಾಂಗ್ರೆಸ್ ಆರೋಪ
ಮಂಗಳೂರು, ಜ.26: ಕ್ರಿಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ, ಜಾತಿ ಮತ ಮೀರಿದ ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರ ಅಡಿಪಾಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ. ಆಳ್ವಾಸ್ ಶಿಕ್
ಮಂಗಳೂರು : ನವ ಮಂಗಳೂರು ಬಂದರು ಪ್ರಾಧಿಕಾರ ವತಿಯಿಂದ ಭಾರತದ 77ನೇ ಗಣರಾಜ್ಯೋತ್ಸವವನ್ನು ಇಂದು ಪಣಂಬೂರು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಎನ್ಎಂಪಿಎ ಉಪಾಧ್ಯಕ್ಷ (ಪ್ರಭಾ
ಮಂಗಳೂರು, ಜ.26: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ಭಾರತದ 77ನೇ ಗಣರಾಜ್ಯೋತ್ಸವವನ್ನು ಸೋಮವಾರ ಆಚರಿಸಲಾಯಿತು. ಸಂಸ್ಥೆಯ ಮುಂಭಾಗದ ಮೈದಾನದಲ್ಲಿ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ರ
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ನಗದು ಸಹಾಯ ಹಾಗೂ ಪ್ರಜ
ಲಿಂಗಸುಗುರು: ಧಾರವಾಡ ನಗರ ನಿವಾಸಿಯಾಗಿರುವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾರ ಕೊಲೆ ಇಡೀ ಮಾನವ ಕುಲ ತಲೆ ತಗ್ಗಿಸುವ ಹಾಗೂ ಖಂಡಿಸುವ ಘಟನೆಯಾಗಿದೆ ಎಂದು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿಯ
ಕುಕನೂರು: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ರವಿವಾರ ರಾತ್ರಿ ಆಯೋಜಿಸಿದ್ದ ಜನಸಂಪರ್ಕ ಸಭೆ ಕಾರ್ಯಕ್ರಮದ ವೇಳೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಗ್ರಾಮದ ಅನ್ನದಾ
ಮಂಗಳೂರು: ನಗರದ ಇಕ್ರಾ ಅರೆಬಿಕ್ ಸ್ಕೂಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯ ದಿನಾಚರಣೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರು ಧ್ವಜಾರೋಹಣ ನೆರವೇರಿಸಿದ
ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಹಸುವೊಂದನ್ನು ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸ
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರೆಸ್ಟ್ಗೇಟ್ ಅಳವಡಿಸಲು ರಾಜ್ಯ ಸರಕಾರದಿಂದ ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಿಲ್ಲ. ಬಿಜೆಪಿ ನಾಯಕರು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವ
ಮಂಗಳೂರು : ಹಯಾತುಲ್ ಇಸ್ಲಾಂ ಬದ್ರಿಯಾ ಜುಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ ವತಿಯಿಂದ 77ನೇ ಗಣರಾಜ್ಯೋತ್ಸವ ಸಮಾರಂಭ ನೆರವೇರಿತು. ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಅಧ್ಯಕ್ಷ ಮುಹಮ್ಮ
ಉಳ್ಳಾಲ: ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ದುಆ ನೆರವೇರಿಸಿ ಗಣರಾಜ್ಯ
ಕಲಬುರಗಿ: ಬೆಳಗಾವಿಯಲ್ಲಿ ಬೆಳಕಿಗೆ ಬಂದಿರುವ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬoಧಿಸಿದoತೆ ಕೇಂದ್ರ ಸರಕಾರವೇ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್
ಮಂಗಳೂರು, ಜ.26: ನಗರದ ಜೆಪ್ಪು ಕುಡ್ಪಾಡಿ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜೇಶ್ ಕುಮಾರ (38) ಬಂಧಿತ ಆರೋಪಿ. ಜ. 23 ರಂದು ರಾತ್ರಿ 9ಗಂಟೆಯ ಹೊತ್ತು ಮಂಗಳೂರು ದಕ್ಷ
ಮಂಗಳೂರು, ಜ.26: ಕ್ರೆಡಿಟ್ ಕಾರ್ಡ್ ಬೋನಸ್ ಬಂದಿರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ವಿವಿಧ ಬ್ಯಾಂಕ್ ಖಾತೆಗಳಿಂದ ಲಕ್ಷಾಂತರ ರೂ.ಗಳನ್ನು ಎಗರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು 3,32,247.18
ಮಂಗಳೂರು, ಜ.26: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿರುವ ವ್ಯಾನಿಟಿ ಬ್ಯಾಗ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನ್ನಿಂದ ಕಳವಾದ ಘಟನೆ ವರದಿಯಾಗಿದೆ. ಮಂಗಳೂರಿನ ದೇವಸ್ಥಾನಗಳಿಗೆ ದರ್ಶನ ಪಡೆಯಲ
ಮಂಗಳೂರು, ಜ.26: ಮುಡಿಪು ಚೆಕ್ ಪೋಸ್ಟ್ ಬಳಿ ಶನಿವಾರ ರಾತ್ರಿ ಕಾರಿನಲ್ಲಿವ್ಯಕ್ತಿಯೊಬ್ಬನು ಮಾರಕಾಸ್ತ್ರ ವನ್ನು ಕೊಂಡೊಯ್ಯುತ್ತಿರುವುದನ್ನು ಕೊಣಾಜೆ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಕೊಣಾಜೆ ಪ
ವಾಷಿಂಗ್ಟನ್, ಜ.26: ವೆನೆಝುವೆಲಾ ಅಧ್ಯಕ್ಷ ನಿಕೋಲಸ್ ಮಡುರೋರನ್ನು ಸೆರೆ ಹಿಡಿಯಲು ಅಮೆರಿಕಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಎದುರಾಳಿಗಳನ್ನು ‘ದಿಗ್ಭ್ರಮೆಗೊಳಿಸುವ’ ರಹಸ್ಯ ಅಸ್ತ್ರವನ್ನು ಅಮೆರಿಕಾ ಬಳಸಿದೆ ಎಂದು ಅಧ್ಯಕ್ಷ
ವಾಷಿಂಗ್ಟನ್, ಜ.26: ಶನಿವಾರ ಮಿನ್ನಿಯಾಪೋಲಿಸ್ನಲ್ಲಿ ವಲಸೆ ಅಧಿಕಾರಿಗಳ ಗುಂಡಿನ ದಾಳಿಯಲ್ಲಿ 37 ವರ್ಷದ ನರ್ಸ್ ಅಲೆಕ್ಸ್ ಪ್ರೆಟ್ಟಿ ಸಾವನ್ನಪ್ಪಿದ ಬಳಿಕ, ತನ್ನ ಆಡಳಿತವು ‘ಎಲ್ಲವನ್ನೂ ಪರಿಶೀಲಿಸುತ್ತಿದೆ’ ಎಂದು ಅಮೆರಿಕಾ ಅಧ್ಯ
ರಾಯ್ಪುರ, ಜ. 26: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ರವಿವಾರ ನಡೆಸಲಾದ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ಆರು ಸ್ಫೋಟಗಳು ಸಂಭವಿಸಿ 11 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ‘‘ಗ
ಮೆಕ್ಸಿಕೋ ಸಿಟಿ, ಜ.26: ಮಧ್ಯ ಮೆಕ್ಸಿಕೋದ ಗ್ವಾನಾಜುವಾಟೊ ರಾಜ್ಯದ ಸಲಮ್ಯಾಂಕ ನಗರದಲ್ಲಿ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ಮೈದಾನದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವುದಾಗಿ
ರಾಯಚೂರು: ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಯಲ್ಲಿ ಲಭ್ಯವಿರುವ ವಿವಿಧ ವೃಂದದ ಹುದ್ದೆಗಳಿಗೆ ನಿಯೋಜನೆ ಮೇರೆಗೆ ಸೇವೆ ಸಲ್ಲಿಸಲು ಅವಕಾಶ ನೀಡುವಲ್ಲಿ ಸಂಸ್ಥೆಯ ಡೀನ್ ಡಾ.ರಮೇಶ್ ಬಿ.ಎಚ್. ರವರು ಕಲ್ಯಾಣ
ಮಂಗಳೂರು ವಿವಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ
ವಿಜಯಪುರ: ವಿಜಯಪುರದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು, ಕೂಡಲೇ ಜಿಲ್ಲಾಡಳಿತವು ಆ ಸಂಘಟಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾ
ಅಹ್ಮದಾಬಾದ್, ಜ.26: ಮನೆಯ ಹೊರಗೆ ಕುಳಿತುಕೊಳ್ಳುವ ಕುರಿತ ಕ್ಷುಲ್ಲಕ ವಿವಾದವು ಕ್ರೂರ ಹತ್ಯೆಗೆ ಕಾರಣವಾದ ಘಟನೆ ಗುಜರಾತ್ನ ಗಾಂಧಿಧಾಮದ ಸತ್ರಾಹಜಾರ್ ಜುನ್ಪಾಡಾ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯವಯಸ್ಕ ವ್ಯಕ್ತಿಯೋರ್ವ
ಮಂಗಳೂರು, ಜ.26: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರಕಾರಗಳು ಮಾಡಬೇಕು. ಸರಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ
ಭಟ್ಕಳ: ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಬಸ್ತಿ ಮಕ್ಕಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳುಗಣಿಗಾರಿಕೆ ತಡೆಯಲು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆ ಕರೆದು ಅಧಿಕಾರಿಗಳಿಗೆ ಸಮನ್ವಯತೆಯಿಂದ ಕೆಲಸ ಮಾಡಲು ನಿರ್ದೇಶನ ನೀಡಲಾಗುವುದು, ಅಕ್ರಮ ಗಣಿಗಾರಿಕೆ ತಡೆಯ
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಯರಮರಸ್ ವೃತ್ತದ ಗ್ಯಾಂಗ್ಮನ್ ಕಾರ್ಮಿಕರ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ(ಟಿಯುಸಿಐ)ದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ
ಉಡುಪಿ, ಜ.26: ಎರಡು ತಿಂಗಳ ಹಿಂದಷ್ಟೇ ತಮ್ಮ 99ನೇ ಜನ್ಮದಿನವನ್ನು ಆಚರಿಸಿಕೊಂಡ ತಮಿಳುನಾಡಿನ ಎಂ.ಜಿ.ರಾಮಚಂದ್ರನ್ ನೇತೃತ್ವದ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚೆನ್ನೈನ ಪ್ರಸಿದ್ಧ ವೈದ್ಯ ಡಾ.ಎಚ್.ವಿ.ಹಂದೆ ಅ
2016ರಲ್ಲಿ ಮಲೇರಿಯಾ ನಿರ್ಮೂಲನೆಗಾಗಿ ರಾಷ್ಟ್ರೀಯ ಚೌಕಟ್ಟಿನಡಿ (2016–2030) 2030ರ ವೇಳೆಗೆ ಮಲೇರಿಯಾ ನಿರ್ಮೂಲನೆ ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಭಾರತ ನಿಗದಿಪಡಿಸಿದೆ. 2025ರ ಅಂತ್ಯದ ವೇಳೆಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿ
ಗುವಾಹಟಿ, ಜ.26: ಸಿಆರ್ಪಿಎಫ್ನ 20ನೇ ಬೆಟಾಲಿಯನ್ನ ಸಹಾಯಕ ಕಮಾಂಡಂಟ್ ವಿಪಿನ್ ವಿಲ್ಸನ್ ಅವರಿಗೆ ಶೌರ್ಯ ಚಕ್ರವನ್ನು ಪ್ರದಾನಿಸುವ ನಿರ್ಧಾರಕ್ಕಾಗಿ ಕೇಂದ್ರ ಸರ್ಕಾರವನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿನ ಕುಕಿ-ರ
ರಾಯಚೂರು: ರಾಜ್ಯದಲ್ಲಿ ಕಿರಾಣಿ ಅಂಗಡಿ, ಪಾನ್ ಶಾಪ್ ಸೇರಿ ಹಲವೆಡೆ ಅಕ್ರಮವಾಗಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮ
ಹೊಸದಿಲ್ಲಿ, ಜ. 26: 48,000 ಕೋ. ರೂ. ಪೊಂಜಿ ಯೋಜನೆ ನಡೆಸುತ್ತಿದ್ದ ಆರೋಪದಲ್ಲಿ ಚಂಡಿಗಢ ಮೂಲದ ಪಿಎಸಿಎಲ್ (ಪರ್ಲ್ ಸಮೂಹ) ವಿರುದ್ಧ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ 1,986 ಕೋ.ರೂ. ಮೌಲ್ಯದ ಸೊತ್ತುಗಳನ್ನು ಹೊಸತಾಗಿ ಮುಟ್ಟುಗೋಲು ಹಾಕಿ
ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದನ್ನು ಸೋಮವಾರ ಸಿಪಿಎಂ ಸ್ವಾಗತಿಸಿದ್ದು, ವಿ.ಎಸ್. ಅಚ್ಯುತಾನಂದ್ ಅವರ ಕುಟುಂಬದ ಸಂತೋಷವನ್ನು
ಹೊಸದಿಲ್ಲಿ: ಭಾರತೀಯ ಪುರಾತತ್ವ ಇಲಾಖೆ ಹಾಗೂ ಪೊಲೀಸರೊಂದಿಗೆ ಮುಂಚಿತ ಸಮಾಲೋಚನೆ ಮತ್ತು ಅನುಮತಿ ಪಡೆದ ಬಳಿಕವೇ ತಿರುಮಪರಂಕುಂದ್ರಂ ಬೆಟ್ಟದ ಮೇಲೆ ಕಾರ್ತಿಕ ದೀಪೋತ್ಸವ ನಡೆಸಬೇಕು ಎಂದು ಜನವರಿ 6ರಂದು ಮದ್ರಾಸ್ ಹೈಕೋರ್ಟ್ ನೀಡ
ಅಬುಧಾಬಿ, ಜ.26: ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಯೋಜನೆಯಿಂದ ಯುಎಇ ಸೋಮವಾರ ಹಿಂದಕ್ಕೆ ಸರಿದಿದ್ದು, ಪಾಕಿಸ್ತಾನಕ್ಕೆ ಅನಿರೀಕ್ಷಿತ ಹಿನ್ನಡೆಯಾಗಿದೆ. ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್
ಹೊಸದಿಲ್ಲಿ, ಜ.26: ಗಣರಾಜ್ಯೋತ್ಸವ ಸಂಭ್ರಮವು ಭಾರತದ ಹೆಮ್ಮೆ ಮತ್ತು ಪರಂಪರೆಯ ಅದ್ಭುತ ಪ್ರದರ್ಶನದೊಂದಿಗೆ ಸಂಪನ್ನಗೊಂಡಿದೆ. ಪರೇಡ್ ವೀಕ್ಷಿಸಲು ದಿಲ್ಲಿಯ ಕರ್ತವ್ಯ ಪಥದಲ್ಲಿ ಅಪಾರ ಜನಸಮೂಹ ನೆರೆದಿತ್ತು. ಆದಾಗ್ಯೂ, ಈ ವರ್ಷ ಕರ
ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬ್ಯಾಂಕ್ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂ
ಮನಿಲಾ, ಜ.26: ದಕ್ಷಿಣ ಫಿಲಿಪ್ಪೀನ್ಸ್ನ ಬಾಲುಕ್ ದ್ವೀಪದ ಬಳಿ ಸೋಮವಾರ ಪ್ರಯಾಣಿಕರ ಹಡಗು ಮುಳುಗಿ, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಜಂಬೋವಂಗ ನಗರದಿಂದ ಸುಲು ಪ್ರಾಂತದ ಜೊಲೊ ನಗ
ಹೊಸದಿಲ್ಲಿ, ಜ.26: ನ್ಯೂಝಿಲ್ಯಾಂಡ್ ವಿರುದ್ಧ ರವಿವಾರ ಗುವಾಹಟಿಯಲ್ಲಿ ನಡೆದ ಮೂರನೇ ಟಿ–20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ–20 ಕ್ರಿಕ
ಚೆನ್ನೈ, ಜ.26: ಐ.ಎಸ್. ಬಿಂದ್ರಾ ಎಂದೇ ಜನಪ್ರಿಯರಾಗಿದ್ದ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಇಂದರ್ಜಿತ್ ಸಿಂಗ್ ಬಿಂದ್ರಾ ರವಿವಾರ ಹೊಸದಿಲ್ಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್
ಮೆಲ್ಬರ್ನ್, ಜ.26: ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಹಾಗೂ ಪೋಲ್ಯಾಂಡ್ ಆಟಗಾರ್ತಿ ಇಗಾ ಸ್ವಿಯಾಟೆಕ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಅನುಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕ್ವಾರ್ಟರ್
ಮಂಗಳೂರು, ಜ.26: ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಆಶೀರ್ವಾದ ಸದಾ ಇದೆ. ಬಡವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ ಮಂಗಳೂ
ಮಂಗಳೂರು : ತಲಪಾಡಿ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಎನ್ .ಅರಬಿ ಕುಂಞಿ ಧ್ವಜಾರೋಹಣಗೈದರು. ಫಲಾಹ್ ಮದರಸ ಮುಖ್ಯೋಪಾಧ್ಯಾಯ ಮುಸ್ತಫ
ಹೊಸದಿಲ್ಲಿ, ಜ.26: ಭಾರತದ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಚೀನಾ ಅಧ್ಯಕ್ಷ ಕ್ಸಿಜಿನ್ಪಿಂಗ್ ಅವರು, ‘ಉಭಯ ರಾಷ್ಟ್ರಗಳು ಉತ್ತಮ ನೆರೆಹೊರೆಯವರು, ಸ್ನೇಹಿತ
ಹೊಸದಿಲ್ಲಿ, ಜ. 26: ಇಲ್ಲಿನ ಕರ್ತವ್ಯ ಪಥದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸಿಆರ್ಪಿಎಫ್ನ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಸರ್ವ ಪುರುಷರ ಸಿಆರ್ಪಿಎಫ್ ತುಕಡಿಯ ನೇತೃತ್ವ ವಹಿಸುವ ಮೂಲಕ ಚರಿತ್
ಈ ತಿಂಗಳ ಆರಂಭದಲ್ಲಿ, ಅಮೆರಿಕವು ತನ್ನ ಹಿತಾಸಕ್ತಿಗಳಿಗೆ ವಿರುದ್ಧವಾಗಿವೆ ಎಂದು ಹೇಳುತ್ತಾ 60ಕ್ಕೂ ಹೆಚ್ಚು ಪ್ರಮುಖ ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಒಪ್ಪಂದಗಳಿಂದ ಹಿಂದೆ ಸರಿದಿದೆ. ಈ ರೀತಿ ಅಮೆರಿಕ ಹೊರನಡೆದ ಸಂಸ್ಥೆಗಳ
ಹೊಸದಿಲ್ಲಿ, ಜ.26: ಭಾರತದ 77ನೇ ಗಣರಾಜ್ಯೋತ್ಸವ ದಿನವಾದ ಸೋಮವಾರ ಕಾಂಗ್ರೆಸ್, ದೇಶದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ಶಿಲ್ಪಿಗಳಿಗೆ ಗೌರವ ಸಲ್ಲಿಸಿದೆ. ಅವರ ತ್ಯಾಗ ಮತ್ತು ದೂರದೃಷ್ಟಿಯು ನ್ಯಾಯ, ಸ್ವಾತಂತ್ರ್ಯ, ಸಮಾನ
ಬೆಂಗಳೂರು: ದೇಶಕ್ಕೆ ಸಂವಿಧಾನದ ಮೂಲಕ ಸ್ವಾತಂತ್ರ್ಯ, ಸಮಾನತೆ, ಸೋದರತ್ವ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯ ವ್ಯವಸ್ಥೆಯನ್ನು ನೀಡಿರುವುದು ಕಾಂಗ್ರೆಸ್ ಎನ್ನುವುದು ನಮಗೆಲ್ಲ ಹೆಮ್ಮೆಯ ವಿಚಾರ ಎಂದು ಉಪಮುಖ್ಯಮಂತ್ರಿ, ಕೆಪಿಸ
ನವಜಾತ ಶಿಶು ತಜ್ಞೆಯ ಸಾಧನೆಯ ಹಾದಿ
ಮಲಬಾರ್ ಬ್ಯಾಂಕ್ ಖಾತೆಗಳ ಮುಟ್ಟುಗೋಲು ಕ್ರಮವನ್ನು ರದ್ದುಗೊಳಿಸಿದ ನ್ಯಾಯಾಲಯ
ಚೆನ್ನೈ: ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುವಾಗ ಸನಾತನ ಧರ್ಮ ಹೃದಯದಲ್ಲಿರಬೇಕು ಎಂದು ಶನಿವಾರ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚೆನ್ನೈನ ದಾರಾ ಪ್ರತಿಷ್ಠಾ
ಮುಡಿಪು: ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್–ಮಂಗಳೂರು ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅ
ಹೊಸದಿಲ್ಲಿ: ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ಸುಮಾರು ಮೂರು ವರ್ಷಗಳ ನಂತರ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಆದರೆ, ತಮ್ಮ ಅವಧಿಯಲ್ಲಿ ರಾಜ್ಯದ ಮುಖ್ಯಸ್ಥರಾಗಿ ಅ
ಹೊಸದಿಲ್ಲಿ: ಇಂದು (ಸೋಮವಾರ) ತಮ್ಮ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಪ್ಪು–ಬಿಳುಪು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾರತಕ್ಕೆ ಶುಭ
ಮಂಗಳೂರು: ನಗರದ ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಯು.ಎಚ್. ಖಾಲಿದ್ ಉಜಿರೆ ಅವರು ವಹಿಸಿ ಮಾತನಾಡಿದ ಅವರು, ಭಾ
ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ಕಾರಣದಿಂದ ಅಪ್ಲಿಕೇಶನ್ ಮೂಲಕ ಕಳುಹಿಸಲಾದ ಸಂದೇಶಗಳು, ಫೋಟೋಗಳು, ವೀಡಿಯೋಗಳು ಹಾಗೂ ಫೋನ್ ಕರೆಗಳಿಗೆ ಕಳುಹಿಸುವವರು ಮತ್ತು ಸ್ವೀಕರಿಸುವವರು ಮಾತ್ರ ಪ್ರವೇಶಿಸಬಹುದೇ ಹೊರತು ಕಂಪನಿಗೆ ಅಲ್ಲ ಎಂ
ಉಡುಪಿ, ಜ.26: ಜಿಲ್ಲೆಯ ರೈತರ ಅನುಕೂಲಕ್ಕಾಗಿ ಅನುಷ್ಠಾನಗೊಂಡಿರುವ ವಾರಾಹಿ ನೀರಾವರಿ ಯೋಜನೆ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ಮಾಡುತ್ತೇವೆ. ಸಮಸ್ಯೆಗೆ ಆದಷ್ಟು ಬೇಗ ಪರ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜೀವ್ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಇಂದು ಸಂಜೆ ಕೇರಳ–ಕರ್ನಾಟಕ ಗಡಿ
ಉಡುಪಿ : 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಅಜ್ಜರಕಾಡಿನ ಹುತಾತ್ಮ ಸೈನಿಕರ ಯುದ್ಧ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸ
ಉಡುಪಿ, ಜ.26: ನಗರದ ದೊಡ್ಡಣಗುಡ್ಡೆ ಪುಷ್ಟ ಹರಾಜು ಕೇಂದ್ರದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾ
ಭಾರತೀಯ ಅಡುಗೆಯಲ್ಲಿ ರವೆ ಅಥವಾ ಸೆಮೊಲಿನಾವನ್ನು ಬಹಳ ಹಿಂದಿನಿಂದಲೂ ಮೈದಾಗೆ ಪರ್ಯಾಯವೆಂದು ಪರಿಗಣಿಸಲಾಗುತ್ತಿದೆ. ಭಾರತೀಯರು ತೂಕ ಇಳಿಸುವ ಆಹಾರಕ್ರಮದಲ್ಲಿ ಉಪ್ಪಿಟ್ಟು, ಇಡ್ಲಿ ಮೊದಲಾದವುಗಳನ್ನು ಬಳಸುತ್ತಾರೆ. ಆದರೆ ಎಂಜ
ಇಂಡಿಯನ್ ಎಕ್ಸಿಮ್ ಬ್ಯಾಂಕ್ನ ಡೆಪ್ಯೂಟಿ ಮ್ಯಾನೇಜರ್ ನೇಮಕಾತಿಗೆ ಅಧಿಸೂಚನೆಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ. 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇಂಡಿಯನ್ ಎಕ್ಸಿಮ್ ಬ್ಯಾಂಕ್ನ ಡೆ
ಪೃಥ್ವಿ ಅಂಬರ್ ಮತ್ತು ಧನ್ಯಾ ರಾಮ್ಕುಮಾರ್ ನಟನೆಯ ‘ಚೌಕೀದಾರ್’ ಸಿನಿಮಾ ಜನವರಿ 30ರಂದು ಬಿಡುಗಡೆಯಾಗುತ್ತಿದೆ. ಬಿಗ್ಬಾಸ್ ಖ್ಯಾತಿಯ ಗಿಲ್ಲಿ ನಟರಾಜ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಥಾವರ’ ಸಿನಿಮಾ
ಉಳ್ಳಾಲದ ಘನತೆ ಹೆಚ್ಚಿಸಿದ ಐತಿಹಾಸಿಕ ಕಾರ್ಯಕ್ರಮ: ಯು.ಟಿ.ಖಾದರ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖಂಡರಾದ ವಿಠಲ ನಾಯಕ್ ಹಾಗೂ ಬಸವರಾಜ ಪಂಚಾಳ ಅವರು ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ
ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೇರಿದ 10.30 ಕೋಟಿ ರೂ. ಮೊತ್ತದ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಕಾ
ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚುವ “ಅಕ್ಕ ಪಡೆ” ವಾಹನಕ್ಕೆ ಚಾಲನೆ ನೀಡಿದರು. ಸ
ಬಳ್ಳಾರಿ,ಜ.26: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ನಗರದ ಹೆಚ್.ಆರ್.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ನ
ಸುರಲ್ಪಾಡಿ: ಅಲ್ ಖೈರ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆ ಸುರಲ್ಪಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪರ್ವೇಜ್ ಯಾಕೂಬ್ ಅವರು ಭಾಗವಹಿಸಿದ್ದರು. ಕಾರ್
ವಿಜಯನಗರ: ಜಿಲ್ಲೆಯ ಹೊಸಪೇಟೆಯ ಕೊಂದನಾಯಕನ ಹಳ್ಳಿಯಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಯೋಜಿಸಲಾಯಿತು. ಈ ವೇಳೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿದರು. ಜಿಲ್ಲಾಧ್
ಹರಪನಹಳ್ಳಿ: ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾತಂತ್ರವಾಗಿ ಜೀವಿಸಲು ಅನುವು ಮಾಡಿಕೊಡುವ ದೃಷ್ಟಿಯಿಂದ ಡಾ ಬಿ ಆರ್ ಅಂಬೇಡ್ಕರ್ರವರು ಸಂವಿಧಾನವನ್ನು ರಚಿಸಿದ್ದಾರೆ ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್ ತಿಳಿಸಿದ
ಬಸವಕಲ್ಯಾಣ : ಎಪ್ಪತ್ತು ಎಂಬತ್ತರ ದಶಕದ ನಂತರದಲ್ಲಿ ವಚನ ಸಾಹಿತ್ಯಕ್ಕೆ ಸಾಹಿತ್ಯದ ಮನ್ನಣೆ ದೊರೆತಿದೆ. ಅನಂತರದಲ್ಲಿ ವಚನಗಳ ಕುರಿತು ಭಿನ್ನ ಆಯಾಮಗಳಲ್ಲಿ ಅಧ್ಯಯನ ಆರಂಭವಾದವು. ಕನ್ನಡ ಜಗತ್ತನ್ನು ವೈಚಾರಿಕವಾಗಿ ರೂಪಿಸಿದ್ದ
ಬೀದರ್ : ಸಂವಿಧಾನ ಆಶಯಗಳು ಸಂಪೂರ್ಣ ಜಾರಿಯಾಗಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ರಮೇಶ್ ಡಾಕುಳಗಿ ಅವರು ಹೇಳಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ದಲಿತ ಸಂಘಟನೆಗಳ ಒಕ್ಕೂಟದ
ಬಳ್ಳಾರಿ: 77ನೇ ಗಣರಾಜ್ಯೋತ್ಸವ ಹಿನ್ನಲೆ ಬಿಜೆಪಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಸಂದರ್ಭ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗೆ ಬಿಜೆಪಿ ಕಚೇರಿಯಲ್ಲಿ ಗೌರವ ಸಲ್ಲಿಸಿಲ್ಲ ಎಂದು ಭೀಮ್ ಆರ್ಮಿಯ ಸದಸ್ಯರ
ಉಡುಪಿ, ಜ.26: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಸಂಸ್ಕೃತಿ ಉತ್ಸವದ ಮೂರನೆ ದಿನವ
ಮಂಗಳೂರು : ಸುರತ್ಕಲ್ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಿಕೆ) ವಠಾರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಶಿಸ್ತುಬದ್ಧ ಪಥಸಂಚಲನ ಹಾಗೂ ಸಾಂ
ಬೀದರ್ : ನಮಗೆಲ್ಲರಿಗೂ ವಾಕ್ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ಮತದಾನದ ಹಕ್ಕು, ಗೌರವದಿಂದ ಬಾಳುವ ಹಕ್ಕು ನಮ್ಮ ಸಂವಿಧಾನ ನೀಡಿದೆ. ಸಮ ಸಮಾಜದ, ಸಾಮಾಜಿಕ ನ್ಯಾಯದ ಸ್ಪಷ್ಟ ಸಂದೇಶಗಳು ಸಂವಿಧಾನದಲ್ಲಿವೆ. ಶೋಷಿತರು, ದಲಿತರು,
ಉಡುಪಿ, ಜ.26: ನಾಲ್ಕು ವರ್ಷಗಳ ಹಿಂದೆ ಮಲ್ಪೆ ಬಾಪುತೋಟ ಧಕ್ಕೆಯಲ್ಲಿ ಲಂಗಾರು ಹಾಕಿದ್ದ ಬೋಟಿನಲ್ಲಿ ಮೀನು ಕಾರ್ಮಿಕ ಕೊಪ್ಪಲ ಜಿಲ್ಲೆಯ ಕುಕ್ಕುನೂರಿನ ಮಹಾಂತೇಶ್(35) ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಜಿಲ್ಲಾ ಮತ್ತು
ಬಂಟ್ವಾಳ : ಇಲ್ಲಿನ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸದಸ್ಯ ಹಾರೂನ್ ರಶೀದ್ ಧ್ವಜಾರೋಹಣೆಗೈದು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶ
77ನೇ ಗಣರಾಜ್ಯೋತ್ಸವ ಕಾರ್ಯಕ್ರಮ
ಉದ್ಯೋಗ ಮಾರುಕಟ್ಟೆಯಲ್ಲಿ ಜೆನ್ ಝೀಯನ್ನು ಹೇಗೆ ನಿಭಾಯಿಸುವುದು ಎನ್ನುವ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ಕಚೇರಿ ಸಮಯ, ಶಿಸ್ತು ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದ ಮ್ಯಾನೇಜ್ಮೆಂಟ್ ಇದೀಗ ಜೆನ್ ಝೀಗಾಗಿ ತಮ್ಮ ನಿಯಮಗಳನ್ನು
ಉಡುಪಿ : ಮಲ್ಪೆ ಕೋಡಿಬೆಂಗ್ರೆಯಲ್ಲಿ ದೋಣಿ ಮುಳುಗಿ ಚಾಮರಾಜನಗರದಿಂದ ಆಗಮಿಸಿದ್ದ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್
ಬಜ್ಪೆ: ನೂರುಲ್ ಉಲೂಂ ಮದ್ರಸ ಸುರಲ್ಪಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಖತೀಬ್ ಹೈದರ್ ದಾರಿಮಿ ಅವರು ಉದ್ಘಾಟಿಸಿ ದುಆ ನೆರವೇರಿಸಿದರು. ಆಡಳಿತ ಕಮಿಟಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಧ್ವಜಾರೋಹಣ ನೆರವ
ಕೊಣಾಜೆ : ಹರೇಕಳದ ನ್ಯೂಪಡ್ಪು ತ್ವಾಹ ಜುಮಾ ಮಸ್ಜಿದ್ ಆಡಳಿತ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮದ್ರಸ ಮುಖ್ಯೋಪಾಧ್ಯಾಯರಾದ ಅಶ್ರಫ್ ಝೈನಿ ಉಸ್ತಾದರು ಚಾಲನೆ ನೀಡಿದರು. ಬಳಿಕ ಆಡಳಿತ

20 C