SENSEX
NIFTY
GOLD
USD/INR

Weather

26    C
... ...View News by News Source
ಭಾರತದ ಸಾಂಸ್ಕೃತಿಕ ಚಟುವಟಿಕೆಗಳು ನಮ್ಮ ಹಿರಿಮೆ: ಡಾ.ಮೋಹನ್ ಆಳ್ವ

ಬ್ರಹ್ಮಾವರ, ಜ.28: ಆಳ್ವಾಸ್ ಸಾಂಸ್ಕೃತಿಕ ಕಾರ್ಯಕ್ರಮವು ಮನರಂಜನೆ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಬೇಕೆಂಬ ಸಂದೇಶವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವಷ್ಟು ಮಾನವ ಸಂಪತ್ತು ಯಾವ ದೇಶದಲ್ಲೂ ಇಲ್ಲ. ನಮ್ಮ ದೇ

28 Jan 2026 7:07 pm
ರಾಯಚೂರು ಜಿಲ್ಲಾ ಉತ್ಸವದ ಹೊಸ ಸಮಿತಿ ಸದಸ್ಯರ ಸಭೆ ; ಎಲ್ಲರ ಸಹಕಾರದಿಂದ ಉತ್ಸವ ಯಶಸ್ವಿಗೊಳಿಸಿ : ಡಿಸಿ ನಿತೀಶ್ ಕೆ. ಕೆ̤

ರಾಯಚೂರು: ರಾಯಚೂರು ಜಿಲ್ಲಾ ಉತ್ಸವದ ನೂತನವಾಗಿ ರಚಿಸಲಾದ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳು, ಸದಸ್ಯರು ಹಾಗೂ ಸಮನ್ವಯಾಧಿಕಾರಿಗಳ ಸಭೆ ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜನವರಿ 28ರಂದು ನೂ

28 Jan 2026 6:57 pm
ಧಾರವಾಡ| ಡಿಮಾನ್ಸ್ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

​ಧಾರವಾಡ:  ಕರ್ನಾಟಕ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (ಡಿಮ್ಹಾನ್ಸ್) ಹಾಸ್ಟೆಲ್ ಕೊಠಡಿಯಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ

28 Jan 2026 6:52 pm
ರಾಯಚೂರು | ಜಿಲ್ಲಾ ಉತ್ಸವದ ಅಂಗವಾಗಿ ಫೆ.7ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ

ರಾಯಚೂರು: ಜಿಲ್ಲೆಯಲ್ಲಿ ಫೆಬ್ರುವರಿ 5ರಿಂದ 7ರವರೆಗೆ ನಡೆಯಲಿರುವ ಎಡೆದೊರೆ ನಾಡು – ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ಫೆ.7ರಂದು ಹಮ್ಮಿಕೊಳ್ಳಲಾಗಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಯಾಗಿ ನಡೆಸುವಂತೆ

28 Jan 2026 6:42 pm
HASSAN | ಸಾಲದ ಒತ್ತಡ, ಸಾಲಗಾರರ ಕಿರುಕುಳ ಆರೋಪ: ವೀಡಿಯೊ ಮಾಡಿ ವ್ಯಕ್ತಿ ಆತ್ಮಹತ್ಯೆ

ಹಾಸನ: ಸಾಲದ ಒತ್ತಡ ಮತ್ತು ಸಾಲಗಾರರ ಕಿರುಕುಳದ ಬಗ್ಗೆ ವ್ಯಕ್ತಿಯೊಬ್ಬರು ಸೆಲ್ಫಿ ವೀಡಿಯೊ ಮೂಲಕ ತಮ್ಮ ಅಳಲು ತೋಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಬೆಂಗಳೂರು ನೆಲಮಂಗಲ ಮೂಲದ ಕೃಷ್ಣಪ್ಪ (47) ಆತ್ಮಹತ್

28 Jan 2026 6:37 pm
ಮುಡಾ ಹಗರಣ| ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಅಂಗೀಕರಿಸಿದ ವಿಶೇಷ ನ್ಯಾಯಾಲಯ; ಸಿಎಂ ಸಿದ್ದರಾಮಯ್ಯಗೆ ನಿರಾಳ

​ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇ

28 Jan 2026 6:35 pm
ಬಾಯಿ ಚಪ್ಪರಿಸಿ ಸೇವಿಸುವ ಈ ಐದು ಆಹಾರಗಳು ಆರೋಗ್ಯಕ್ಕೆ ಹಾನಿಕಾರಕವೇ?!

ಇತ್ತೀಚೆಗೆ ಪೌಷ್ಠಿಕ ತಜ್ಞರೊಬ್ಬರು ಇನ್ಸ್ಟಾಗ್ರಾಮ್ನಲ್ಲಿ ವಿವರಿಸಿರುವ ಪ್ರಕಾರ ಎನರ್ಜಿ ಡ್ರಿಂಕ್ಗಳು, ಡಿಟಾಕ್ಸ್ ಪಾನೀಯಗಳು ಆರೋಗ್ಯಕರವಲ್ಲ. ಇವುಗಳನ್ನು ತ್ಯಜಿಸುವುದೇ ಆರೋಗ್ಯದ ದೃಷ್ಟಿಯಿಂದ ಉತ್ತಮ ಆಯ್ಕೆ! ಪೌಷ್ಠಿಕ

28 Jan 2026 6:33 pm
ಕಲಬುರಗಿಯಲ್ಲಿ 24x7 ನೀರು ಸರಬರಾಜು ಯೋಜನೆ : ವಾರ್ಡ್ ನಂ.9ರಲ್ಲಿ ಮ್ಯಾಪಿಂಗ್ ಸಮೀಕ್ಷೆಗೆ ಚಾಲನೆ

ಕಲಬುರಗಿ: ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ (ಕುಸ್ಸೆಂಫ್) ಅಡಿಯಲ್ಲಿ ಕಲಬುರಗಿ ನಗರದಲ್ಲಿ 24x7 ನಿರಂತರ ನೀರು ಸರಬರಾಜು ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯ ಭಾಗವಾಗಿ ಪಾಲಿಕೆಯ

28 Jan 2026 6:27 pm
ಮಲ್ಪೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು; ವಿದ್ಯುತ್ ಆಘಾತದ ಶಂಕೆ

ಉಡುಪಿ: ನೆಲವನ್ನು ವಿದ್ಯುತ್ ಪ್ರೆಷರ್ ಪಂಪ್ ಮೂಲಕ ತೊಳೆಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ಮೂಡುಬೆಟ್ಟಿನ ಚಂದ್ರಕಟ್ಟಾ ಬಳಿ ನಡೆದಿದೆ. ಮೃತರನ್ನು ಕೊಡವೂರಿನ ಮದ್ವನಗರ ನಿವಾಸಿ ಶ

28 Jan 2026 6:19 pm
ನಗರ ಸ್ಥಳೀಯ ಸಂಸ್ಥೆ, ಗ್ರಾ.ಪಂ.ಗಳಿಗೆ ಮೀಸಲು ನಿಗದಿ: ಉತ್ತರಿಸಲು ಸರಕಾರಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ‌ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಅಂತಿಮ ಅವಕಾಶ ನೀಡಿದೆ. ಚುನಾವಣೆಗ

28 Jan 2026 6:15 pm
ಅಲೆಮಾರಿ ಜನಾಂಗಕ್ಕೆ ನಿವೇಶನ ನೀಡುವಂತೆ ಆಗ್ರಹ : ಔರಾದ್‌ನಲ್ಲಿ 10ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ

ಔರಾದ್: ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಲೆಮಾರಿ ಜನಾಂಗಕ್ಕೆ ನಿವೇಶನ ಕಾಯ್ದಿರಿಸಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಜ.19ರಂದು ಆರಂಭಗೊಂಡ ಅಹೋರಾತ್ರಿ ಧರಣಿ ಇಂದು

28 Jan 2026 6:12 pm
ಭಾರತ - ಯುರೋಪ್ ಮುಕ್ತ ವ್ಯಾಪಾರ ಒಪ್ಪಂದವು ಔಷಧ ವಲಯಕ್ಕೆ ನೆರವಾಗಲಿದೆಯೆ?

ಭಾರತ- ಯುರೋಪ್ ಮುಕ್ತ ವ್ಯಾಪಾರ ಒಪ್ಪಂದದಡಿ ಸುಂಕಗಳನ್ನು ತೆಗೆದು ಹಾಕಿರುವ ಕಾರಣದಿಂದ ಸುಧಾರಿತ ತಂತ್ರಜ್ಞಾನಗಳ ವ್ಯಾಪಕ ಅಳವಡಿಕೆಗೆ ಅನುವು ಮಾಡಿಕೊಡುತ್ತದೆ. ಆದರೆ ದ್ವಿತೀಯ ದರ್ಜೆಯ ಬಳಕೆ ಮಾಡಿದ ವಸ್ತುಗಳು ಮಾರುಕಟ್ಟೆಗೆ

28 Jan 2026 5:33 pm
ಭಾರತೀಯ ಸೇನೆಯಲ್ಲಿ ಕಾನೂನು ಪದವೀಧರರಿಗೆ ಉದ್ಯೋಗವಕಾಶ

ಭಾರತೀಯ ಸೇನೆಯು ಜಾಗ್ ಎಂಟ್ರಿ ಸ್ಕೀಮ್ 124ನೇ ಕೋರ್ಸ್ ಅಕ್ಟೋಬರ್ 2026 ಬ್ಯಾಚ್ ಶಾರ್ಟ್ ಸರ್ವಿಸ್ ಕಮಿಷನ್ (ಎನ್ಟಿ) ನೇಮಕಾತಿಗಾಗಿ ಅಧಿಕೃತ ವೆಬ್ತಾಣದಲ್ಲಿ ಅಧಿಸೂಚನೆ ಬಿಡುಗಡೆ ಮಾಡಿದೆ. ಜಾಯ್ನ್ ಇಂಡಿಯನ್ ಆರ್ಮಿ ಹೊಸ ಅಧಿಸೂಚನೆಯೊ

28 Jan 2026 5:25 pm
ʼಸೀತಾರಾಮ್ ಬಿನೋಯ್ʼ ಸಿನಿಮಾದ ಸೀಕ್ವೆಲ್ ಟೀಸರ್ ಬಿಡುಗಡೆ

ದೇವಿಪ್ರಸಾದ್ ಶೆಟ್ಟಿ ನಿರ್ದೇಶನದ ‘ಸೀತಾರಾಮ್ ಬಿನೋಯ್ ಸೆಕೆಂಡ್ ಕೇಸ್’ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಅವರು ಪೊಲೀಸ್ ಅಧಿಕಾರಿಯಾಗಿ ಮತ್ತೊಂದು ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. ವಿಜಯ ರಾಘವೇಂದ್ರ ನಟನೆಯ ‘ಸೀತಾ

28 Jan 2026 5:18 pm
ಪತನಕ್ಕೊಳದಾಗ Bombardier Learjet 45 : ಒಂದಲ್ಲ ಎರಡಲ್ಲ ನಾಲ್ಕು ಅಪಘಾತ; ಈ ವಿಮಾನ ಎಷ್ಟು ಸುರಕ್ಷಿತ?

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ Bombardier Learjet 45 ಬುಧವಾರ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲ ಐದು ಜನರು ಮೃತಪಟ್ಟಿದ್ದಾರೆ. ವಿಎಸ್ಆರ್ ವೆಂಚರ್ಸ್ ಪ್ರೈವೇ

28 Jan 2026 5:05 pm
BHATKAL: ಕಾರು–ಸ್ಕೂಟರ್ ಢಿಕ್ಕಿ; ಇಬ್ಬರಿಗೆ ಗಾಯ

ಭಟ್ಕಳ: ಕಾರು ಮತ್ತು ಸ್ಕೂಟರ್ ಢಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ–66ರ ನವಾಯತ್ ಕಾಲನಿಯ ಸಿಟಿ ಲೈಟ್ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮದೀನಾ ಕಾಲನಿಯ ನಿವಾಸಿ ಸೈಯದ್ ಉಮರ್ ರಶಾದ್

28 Jan 2026 4:37 pm
ಚಿತ್ತಾಪುರ | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನೆರವು : 35 ಸಾವಿರ ಮಾದರಿ ಪ್ರಶ್ನೆ ಪತ್ರಿಕೆ ಪುಸ್ತಕ ವಿತರಣೆ

ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಯಕ್ತಿಕ ಹಣದಿಂದ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಕೆಗೆ ನೆರವಾಗುವ ಉದ್ದೇಶದಿಂದ ಪಠ್ಯ

28 Jan 2026 4:27 pm
ಚಿತ್ತಾಪುರ | ಬೆಳೆ ಹಾನಿ ಪರಿಹಾರಕ್ಕಾಗಿ ರೈತರಿಂದ ಅಹೋರಾತ್ರಿ ಧರಣಿ ಆರಂಭ

ಚಿತ್ತಾಪುರ: ಸೂಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಶ್ರೀ ಸಿಮೆಂಟ್ ಕಂಪನಿಯ ಕ್ಲಿಂಕರ್ ಸಾಗಾಟ ಘಟಕದಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆಯಿಂದ ಸುಮಾರು 200 ಎಕರೆ ಕೃಷಿ ಭೂಮಿಯ ಬೆಳೆಗಳು ಹಾನಿಯಾಗಿದ್ದು, ಇದಕ್ಕೆ ಪರಿಹಾರ ನೀಡುವಂತ

28 Jan 2026 4:22 pm
ಕಲಬುರಗಿ | 4.42 ಲಕ್ಷ ರೂ. ದುರ್ಬಳಕೆ ಆರೋಪ; ಶಿಕ್ಷಕ ಅಮಾನತು

ಕಲಬುರಗಿ: ಸರಕಾರದ 4.42 ಲಕ್ಷ ರೂ. ದುರ್ಬಳಕೆ ಮಾಡಿರುವ ಆರೋಪದಲ್ಲಿ ಸರಕಾರಿ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಿ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಆದೇಶ ಹೊರಡಿಸಿದ್ದಾರೆ. ಕಲಬುರಗಿ ತಾಲೂ

28 Jan 2026 3:36 pm
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಬೆಂಕಿಗೆ ಆಹುತಿಯಾಗುವ ಮೊದಲು ಆಕಾಶದಿಂದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ರಸ್ತೆಬದಿಯ ಕ್ಯಾಮೆರಾದಲ್ಲಿ ವಿಮಾನ ಕ

28 Jan 2026 3:28 pm
ಕೆ‌ಎಫ್‌ಸಿಸಿ ಚುನಾವಣೆ; ಮತದಾರರ ಪಟ್ಟಿ ಪ್ರಕಟಣೆ ಕುರಿತ ದಾಖಲೆ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಚುನಾವಣೆ ಘೋಷಿಸುವುದಕ್ಕೂ ಮುನ್ನ ಬೈಲಾ ಪ್ರಕಾರ ಮತದಾರರ ಪಟ್ಟಿ ಪ್ರಕಟಿಸಿರುವುದಕ್ಕೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ಕೆಎಫ್‌ಸಿಸಿ ಹಾಗೂ ಚುನಾವಣಾಧಿಕಾರ

28 Jan 2026 3:03 pm
ನಾರಾಯಣಪುರದಲ್ಲಿ ಕಣ್ಮುಚ್ಚಿದ ಸಿಸಿ ಕ್ಯಾಮರಾಗಳು

ಹುಣಸಗಿ: ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಮುಖ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳು ಕಳೆದ ಎರಡು ವರ್ಷಗಳಿಂದ ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸದೆ ಇರುವುದರ

28 Jan 2026 2:49 pm
ವಿಮಾನ ದುರಂತದಲ್ಲಿ ಅಜಿತ್ ಪವಾರ್ ಮೃತ್ಯು: ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸಂತಾಪ

ಹೊಸದಿಲ್ಲಿ: ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂ

28 Jan 2026 2:43 pm
ವಿಜಯಪುರ ಎಪಿಎಂಸಿಯಲ್ಲಿ ಸೌಲಭ್ಯಗಳೇ ಮರೀಚಿಕೆ!

ಮೇಕೆ-ಕುರಿಗಳ ಸಂತೆಯಲ್ಲಿ ರೈತರು, ವ್ಯಾಪಾರಸ್ಥರ ಪರದಾಟ

28 Jan 2026 2:40 pm
ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಸ್ಥಾನಮಾನ; ಸಿಎಂ ಅಧ್ಯಕ್ಷತೆಯಲ್ಲಿ ಶೀಘ್ರ ಸಭೆ: ಸಚಿವ ತಂಗಡಗಿ ಭರವಸೆ

ಬೆಂಗಳೂರು,ಜ.28- ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯ ಸ್ಥಾನಮಾನ  ನೀಡುವ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರವೇ ಸಭೆ ನಡೆಸಲಾಗುವವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿ

28 Jan 2026 2:35 pm
ಉಳ್ಳಾಲ: ಫೆ.1ರಿಂದ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ

ಉಳ್ಳಾಲ : ಕಾಪಿಕಾಡು ಉಮಾಪುರಿಯ ಶ್ರೀ ,ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಫೆ. 1ರಿಂದ ಫೆ. 6ರವರೆಗೆ ನಡೆಯಲಿದ್ದು, ಫೆ. 7 ಮತ್ತು 8 ರಂದು ವಾರ್ಷಿಕ ಮಹೋತ್ಸವ ನಡೆಯಲಿದೆ. ಶ್ರೀ ಉಮಾಮಹೇಶ್ವರೀ ದೇವಸ್ಥಾನದಲ್ಲ

28 Jan 2026 2:21 pm
ಬಾಬಾ ಬಾಗೇಶ್ವರ ಕಾರ್ಯಕ್ರಮದಲ್ಲಿ ಸಮವಸ್ತ್ರಧಾರಿ ಸೈನಿಕರು!

ಸೇನೆಯ ಜಾತ್ಯತೀತ ತತ್ವಕ್ಕೆ ಧಕ್ಕೆ: ನಿವೃತ್ತ ಸೈನಿಕರಲ್ಲಿ ಆತಂಕ

28 Jan 2026 2:20 pm
ಭಟ್ಕಳ: ಕಾರು–ಸ್ಕೂಟರ್ ಢಿಕ್ಕಿ; ಇಬ್ಬರಿಗೆ ಗಾಯ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66ರ ನವಾಯತ್ ಕಾಲನಿಯ ಸಿಟಿ ಲೈಟ್ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ನಡೆದ ಕಾರು–ಸ್ಕೂಟರ್ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮದೀನಾ ಕಾಲನಿಯ ನಿವಾಸಿ ಸೈಯದ್ ಉಮರ್ ರಶಾದ್

28 Jan 2026 2:15 pm
28 Jan 2026 2:08 pm
ಅಣು ವಿದ್ಯುತ್ ಸ್ಥಾವರವೇ ಬೇಡ: ರಾಯಚೂರು ಜಿಲ್ಲಾ ನಾಗರಿಕ ವೇದಿಕೆ

ರಾಯಚೂರು: ಈಗಾಗಲೇ ಎರಡು ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಂದ ನಲುಗಿಹೋದ ರಾಯಚೂರು ಜಿಲ್ಲೆಯಲ್ಲಿ ಒಳಾಂತರ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ಘಟಕ ಸ್ಥಾಪಿಸುವ ಯಾವುದೇ ಪ್ರಯತ್ನವನ್ನು ತೀವ್ರವಾಗಿ ಖಂಡಿಸುವುದಾಗಿ ರಾ

28 Jan 2026 1:59 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತ್ಯು: ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಪಶ್ಚಿಮ ಬಂಗಾಳ ಸಿಎಂ ಆಗ್ರಹ

28 Jan 2026 1:47 pm
15,000 ರೂ. ದಾಟಿದ 22 ಕ್ಯಾರೆಟ್; ಇಂದಿನ ಚಿನ್ನದ ದರವೆಷ್ಟು?

ಜಾಗತಿಕ ಬೇಡಿಕೆ ಮತ್ತು ಹೂಡಿಕೆದಾರರು ಸುಭದ್ರ ಹೂಡಿಕೆಯತ್ತ ಮುಖ ಮಾಡಿರುವ ಚಿಂತನೆಗಳ ಪರಿಣಾಮವಾಗಿ ಚಿನ್ನದ ದರ ದಿನೇದಿನೆ ಏರುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರುತ್ತಲೇ ಹೋಗುತ್ತಿದೆ. ಇದೀಗ ಆಭರಣ ಚಿನ್ನವೂ 15

28 Jan 2026 1:33 pm
ಸಹಕಾರಿ ಮಂಡಳಿಯಿಂದ ಮಹಾರಾಷ್ಚ್ರದ ಡಿಸಿಎಂ ಸ್ಥಾನದವರೆಗೆ: ಸಿಎಂ ಆಗದೆಯೇ ನಿರ್ಗಮಿಸಿದ ಬಾರಾಮತಿಯ 'ದಾದಾ' ಅಜಿತ್ ಪವಾರ್

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ಬುಧವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ವೇಳೆ ಪತನಕ್ಕೀಡಾಗಿದೆ. ಈ ಘಟನೆಯಲ್ಲಿ ಅಜಿತ್

28 Jan 2026 1:24 pm
ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ; ತೀರ್ಥಹಳ್ಳಿಯ ಕೆಎಫ್‌ಡಿ ಶಂಕಿತ ವ್ಯಕ್ತಿ ಮೃತ್ಯು

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ (ಕೆಎಫ್‌ಡಿ – ಕ್ಯಾಸನೂರು ಫಾರೆಸ್ಟ್ ಡಿಸೀಸ್) ಭೀತಿ ಆರಂಭವಾಗಿದೆ. ತಾಲೂಕಿನ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ

28 Jan 2026 12:59 pm
ವಿಮಾನ ದುರಂತದಲ್ಲಿ ಮೃತಪಟ್ಟ ಅಜಿತ್ ಪವಾರ್ ಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ವೇಳೆ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟ ಹಿನ್ನೆಲೆಯಲ್ಲಿ, ವಿಧಾನಸಭೆಯ ವಿಶೇಷ ಅಧಿವೇಷನದಲ್ಲ

28 Jan 2026 12:48 pm
ಅಜಿತ್ ಪವಾರ್ ಮೃತಪಟ್ಟ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ

ಮುಂಬೈ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮೃತಪಟ್ಟ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು. ಭವಿಷ್

28 Jan 2026 12:33 pm
ಕೊಟ್ಟಾಯಂನಲ್ಲಿ ಕಾರು ಅಪಘಾತ: ಸುರತ್ಕಲ್ ಕಾನದ ಯುವಕ ಮೃತ್ಯು, ನಾಲ್ವರಿಗೆ ಗಾಯ

ಸುರತ್ಕಲ್: ಕೇರಳದ ಕೊಟ್ಟಾಯಂನಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಸುರತ್ಕಲ್ ಕಾನ ನಿವಾಸಿ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡ

28 Jan 2026 12:32 pm
ಸಂಸತ್ತಿನ ಬಜೆಟ್ ಅಧಿವೇಶನ| ಭಾಷಣದಲ್ಲಿ VB-G RAM G ಬಗ್ಗೆ ಉಲ್ಲೇಖಿಸಿದ ರಾಷ್ಟ್ರಪತಿ, ವಿಪಕ್ಷಗಳಿಂದ ಗದ್ದಲ

ಹೊಸದಿಲ್ಲಿ: ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸದನವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ವಿಬಿ ಜಿ ರಾಮ್ ಜಿ ಮಸೂದೆಯನ್ನು ಪ್ರಸ್ತಾಪಿಸುತ್ತಿದ್ದಂತೆ ಸಂಸತ್ತಿನಲ್ಲಿ ಭಾರಿ

28 Jan 2026 12:04 pm
VIJAYANAGARA | ಕೂಡ್ಲಿಗಿಯಲ್ಲಿ ವಾಹನ ಢಿಕ್ಕಿಯಾಗಿ ಕರಡಿ ಸಾವು

ವಿಜಯನಗರ | ಅಪರಿಚಿತ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಕರಡಿ ಮೃತಪಟ್ಟ ಘಟನೆ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆಹಾರ ಆರಸಿ ಹೆದ್ದಾರಿ ದಾಟಿ ಹೋಗುತ್ತಿದ್ದ ಕರಡಿಗೆ ವಾಹನ ಢ

28 Jan 2026 11:52 am
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ | ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿದ್ದ ವಿಮಾನವು ರನ್‌ವೇಯಿಂದ ಸುಮಾರು 100 ಅಡಿ ದೂರದಲ್ಲಿ ಪತನಗೊಂಡಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ವಿಮಾನವು ಇಳಿಯುವಾಗ, ಅದು ಪತನಗೊಳ್ಳುವಂತೆ

28 Jan 2026 11:51 am
VIJAYANAGARA | ಹಂಪಿಯಲ್ಲಿ ಅಪರೂಪದ ಬ್ರೌನ್ ರಾಕ್ ಚಾಟ್ ಹಕ್ಕಿ ಪತ್ತೆ

ವಿಜಯನಗರ: ಹಂಪಿಯಲ್ಲಿ ಅಪರೂಪದ ಬ್ರೌನ್ ರಾಕ್ ಚಾಟ್(ಕಂದು ಬಂಡೆ ಸಿಳ್ಳಾರ) ಪಕ್ಷಿ ಪತ್ತೆಯಾಗಿದೆ. ಸಾಮಾನ್ಯವಾಗಿ ಉತ್ತರ ಹಾಗೂ ಮಧ್ಯ ಭಾರತದ ಆವಾಸಸ್ಥಾನ ಹೊಂದಿರುವ ಬ್ರೌನ್ ರಾಕ್ ಚಾಟ್ ಇತ್ತೀಚೆಗೆ ಕರ್ನಾಟಕದ ಎರಡು ಸ್ಥಳಗಳಲ್ಲ

28 Jan 2026 11:42 am
ಚಪ್ಪರ, ಡೇರೆ ಹಾಕುವ ಚಪ್ಪರ್ ಬಂದ್

ಮೂಲತಃ ಮೊಗಲರ ಆಳ್ವಿಕೆಯಲ್ಲಿ ಸೈನಿಕರಿಗೆ ಯುದ್ಧ ಭೂಮಿ ಸಮೀಪ ಚಪ್ಪರ ಅಥವಾ ಟೆಂಟ್ ಕಟ್ಟಿಕೊಡುತ್ತಿದ್ದ ಕಸುಬನ್ನೇ ಮಾಡುತ್ತಾ ಹೊರಟ ಬಹುತೇಕ ಮುಸ್ಲಿಮ್ ಅಲೆಮಾರಿಗಳಿವರು. ಬಿಹಾರದಿಂದ ಕರ್ನಾಟಕದ ಬಿಜಾಪುರಕ್ಕೆ ಆದಿಲ್‌ಶಾಹಿ

28 Jan 2026 11:32 am
ವಿಮಾನ ದುರಂತದಲ್ಲಿ ಅಜಿತ್ ಪವಾರ್ ಮೃತ್ಯು: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸಂತಾಪ

ಹೊಸದಿಲ್ಲಿ: ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಈ ಕುರ

28 Jan 2026 11:31 am
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶ್ರೀಲಂಕಾದ ಸಂಸತ್ ಸದಸ್ಯರು

ಬೆಂಗಳೂರು: ಶ್ರೀಲಂಕಾದ ಸಂಸತ್ ಸದಸ್ಯರಾದ ನಮಲ್ ರಾಜಪಕ್ಷ ಮತ್ತು ಗೀತಾನಾಥ್ ಕಾಸಿಲಿಂಗಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ

28 Jan 2026 11:25 am
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತ್ಯು: ಸಿದ್ದರಾಮಯ್ಯ, ಡಿಕೆಶಿ ಸಂತಾಪ

ಬೆಂಗಳೂರು: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂ

28 Jan 2026 11:14 am
28 Jan 2026 10:53 am
PUTTUR | ಮಾದಕ ವಸ್ತು ಮಾರಾಟ: ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆಹಚ್ಚಿರುವ

28 Jan 2026 10:04 am
ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ಮೃತ್ಯು

ಹೊಸದಿಲ್ಲಿ: ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದ ಬಳಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪತನವಾಗಿತ್ತು. ಘಟನೆಯಲ್ಲಿ ಅಜಿತ್‌ ಪವಾರ್‌ ಸೇರಿ 6 ಮಂದಿ ಮೃತಪಟ್ಟಿದ್ದಾರೆ ಎಂದ

28 Jan 2026 10:01 am
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್‌ ವೇಳೆ ಪತನ

ಹೊಸದಿಲ್ಲಿ: ಎನ್‌ಸಿಪಿ ನಾಯಕ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನವಾಗಿರುವ ಬಗ್ಗೆ ವರದಿಯಾಗಿದೆ. ಅಜಿತ್ ಪವ

28 Jan 2026 9:37 am
ಹಿಮಾಚಲ ಪ್ರದೇಶ: ಮೈಕೊರೆಯುವ ಚಳಿಯಲ್ಲೂ ಒಡೆಯನ ಶವದ ಬಳಿಯಿಂದ ನಾಲ್ಕು ದಿನ ಕದಲದೇ ನಿಂತ ಶ್ವಾನ

PC: x.com/venom1s ಚಾಂಬಾ: ಪಾದಮಂಜಿನಲ್ಲಿ ಹೂತಹೋದ ಸ್ಥಿತಿಯಲ್ಲಿ, ಹಸಿವು–ನೀರಡಿಕೆಯನ್ನು ಲೆಕ್ಕಿಸದೇ ಮೈಕೊರೆಯುವ ಚಳಿಯ ನಡುವೆಯೂ ತನ್ನ ಒಡೆಯನ ಶವದ ಬಳಿಯಿಂದ ನಾಲ್ಕು ದಿನಗಳ ಕಾಲ ಕದಲದೇ ನಿಂತ ಶ್ವಾನವೊಂದು ಅಪರೂಪದ ನಿಷ್ಠೆ ತೋರಿದ ಹೃ

28 Jan 2026 9:34 am
ಚಾಮರಾಜನಗರ : ಆಹಾರ ಅರಸಿ ದಾರಿ ತಪ್ಪಿ ಮನೆಗೆ ನುಗ್ಗಿದ ಕಡವೆ

ಚಾಮರಾಜನಗರ: ಕಾಡಿನಿಂದ ಆಹಾರ ಅರಸಿ ಬಂದ ಕಡವೆಯೊಂದು ದಾರಿ ತಪ್ಪಿ ಮನೆಯೊಳಗೆ ಪ್ರವೇಶಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಕುಂದುಗರೆ ವಲಯದ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ

28 Jan 2026 9:05 am
ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ 4,682.8 ಕೋಟಿ ರೂ. ಬಾಕಿ

ಬೆಂಗಳೂರು : ರಾಜ್ಯದ ಬೆಳಗಾವಿ ಸೇರಿದಂತೆ ವಿವಿಧೆಡೆ ಕಾರ್ಯಾಚರಿಸುತ್ತಿರುವ ಸಕ್ಕರೆ ಕಾರ್ಖಾನೆಗಳು 2025-26ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಒಟ್ಟು 4,682.8 ಕೋಟಿ ರೂ.ಯಷ್ಟು ಬಾಕಿ ಉಳಿಸಿಕೊಂಡಿವೆ. ಬೆಂಗಳೂರಿನಲ್ಲಿ ನಡೆ

28 Jan 2026 8:10 am
ಅಸ್ತಿತ್ವದಲ್ಲಿರುವ ಪರ್ಯಾಯ ವಿದ್ಯುತ್ ಯೋಜನೆಗಳನ್ನು ಬಲಿಗೊಟ್ಟು ಅದಾನಿಯ ಉಷ್ಣವಿದ್ಯುತ್‌ ಸ್ಥಾವರಕ್ಕೆ ಒತ್ತು ನೀಡುತ್ತಿರುವ ರಾಜಸ್ಥಾನ

ಹೊಸದಿಲ್ಲಿ : ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು (ಆರ್‌ಇಆರ್‌ಸಿ) ಈ ಹಿಂದೆ ತಿರಸ್ಕರಿಸಿದ್ದರೂ ರಾಜಸ್ಥಾನದ ಬಿಜೆಪಿ ಸರಕಾರವು ಅದಾನಿ ಗ್ರೂಪ್‌ನ ಯೋಜನೆಗಳಿಗೆ ಹೊಂದಿಕೆಯಾಗುವಂತೆ 3,200 ಮೆ.ವ್ಯಾ. ಸಾಮರ್ಥ್ಯದ ಬೃಹತ್ ಕಲ್ಲಿದ್ದ

28 Jan 2026 8:00 am
ಒಡಿಶಾ | ಚರ್ಚ್‌ನಲ್ಲಿ ಪ್ರಾರ್ಥನೆಗೆ ಅಡ್ಡಿ ಆರೋಪ: ಉದ್ವಿಗ್ನ ಸ್ಥಿತಿ

ಭುವನೇಶ್ವರ/ ಕೊರಾಪುಟ್ : ಪ್ರಾರ್ಥನೆ ಮಾಡಲು ಅಡ್ಡಿಪಡಿಸುವ ಜತೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾಗಿ ಕ್ರೈಸ್ತ ಸಮುದಾಯದವರು ಆಪಾದಿಸಿದ ಬೆನ್ನಲ್ಲೇ ನಬರಂಗಪುರ ಜಿಲ್ಲೆಯ ಕಪೇನಾ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ

28 Jan 2026 7:43 am
‘ಬಳ್ಳಾರಿ ಪಾಲಿಕೆ’ ಆಸ್ತಿ ತೆರಿಗೆ ದುರುಪಯೋಗದ ವಿರುದ್ಧ ಕಾನೂನಾತ್ಮಕ ಕ್ರಮ : ಸಚಿವ ಭೈರತಿ ಸುರೇಶ್

ಬೆಂಗಳೂರು : ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿನ ವಾರ್ಡ್ ಸಂ.19ರಲ್ಲಿನ ಅಪಾರ್ಟ್ಮೆಂಟ್ ಪ್ಲಾಟ್‌ಗಳ ಆಸ್ತಿ ತೆರಿಗೆಯಲ್ಲಿ ಕರ ಸಂಗ್ರಹಿಸಿ ಪಾಲಿಕೆಯ ಖಾತೆಗೆ ಜಮಾ ಮಾಡದೆ ದುರುಪಯೋಗ ಮಾಡಿಕೊಂಡಿರುವ ಅಧಿಕಾರಿ ಮತ್ತು ನೌಕರರ ವಿರುದ

28 Jan 2026 12:47 am
ಹರಪನಹಳ್ಳಿ | ಮೊಬೈಲ್ ಮಕ್ಕಳ ದೈಹಿಕ–ಮಾನಸಿಕ ಆರೋಗ್ಯಕ್ಕೆ ಮಾರಕ : ಮಂಜುನಾಥ್ ಕೋವಿ

ಹರಪನಹಳ್ಳಿ: ಇಂದಿನ ಮಕ್ಕಳಿಗೆ ಮೊಬೈಲ್ ಫೋನ್ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆಧುನಿಕ ವ್ಯಸನವಾಗಿದೆ ಎಂದು ವಲಯ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಕೋವಿ ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಉಚ್ಚಂಗಿದ

28 Jan 2026 12:42 am
ಬಿಇಎಂಎಲ್‍ನಲ್ಲಿ ಕನ್ನಡ ಸಂಘವನ್ನು ಮುಂದುವರಿಸಿ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕೇಂದ್ರ ಸ್ವಾಮ್ಯದ ಭಾರತ್ ಅರ್ಥ್ ಮೂವರ್ಸ್ ಲಿ.ನ ಬೆಂಗಳೂರು ಸಂಕೀರ್ಣದಲ್ಲಿ ಕಾರ್ಮಿಕರ ಕನ್ನಡ ಸಂಘವು ನಿಷ್ಕ್ರಿಯಗೊಂಡಿದ್ದು, ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾತಿನಿಧ್ಯವನ್ನು ಕಲ್ಪಿಸ

28 Jan 2026 12:39 am
ವಿಜಯನಗರ | 77ನೇ ಗಣರಾಜ್ಯೋತ್ಸವ : ಜೈ ಭೀಮ್ ವೃತ್ತದಲ್ಲಿ ಸಂವಿಧಾನ ಪೀಠಿಕೆ ವಾಚನ

ವಿಜಯನಗರ (ಹೊಸಪೇಟೆ): ನಗರದ ಜೈ ಭೀಮ್ ವೃತ್ತದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ವಿಜಯನಗರ ಜಿಲ್ಲೆಯ ವಿವಿಧ ಪ್ರಗತಿಪರ ಹಾಗೂ ಸಂವಿಧಾನ ಪರ ಸಂಘಟನೆಗಳ ವತಿಯಿಂದ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿ

28 Jan 2026 12:39 am
ಕಂಪ್ಲಿ | ಬ್ರೈಟ್‌ವೇ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಹಳೇ ವಿದ್ಯಾರ್ಥಿಗಳಿಂದ ಧ್ವಜಾರೋಹಣ, 200 ಅಡಿ ತ್ರಿವರ್ಣ ಧ್ವಜ ಮೆರವಣಿಗೆ

28 Jan 2026 12:32 am
ಇನ್ವೆಸ್ಟ್ ಕರ್ನಾಟಕ ಸಮಾವೇಶ: 2025ಕ್ಕೆ 100.69 ಕೋಟಿ ರೂ.ವೆಚ್ಚ: ಎಂ.ಬಿ.ಪಾಟೀಲ್

ಬೆಂಗಳೂರು: ಇನ್ವೆಸ್ಟ್ ಕರ್ನಾಟಕ-2025 ಸಮಾವೇಶಕ್ಕಾಗಿ ಒಟ್ಟು 100.69 ಕೋಟಿ ರೂ. ವೆಚ್ಚವಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಮಂಗಳವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯೆ ಡಾ.ಉಮ

28 Jan 2026 12:30 am
ವಾಡಿ | 4 ಮಕ್ಕಳಿಗೆ ಹುಚ್ಚುನಾಯಿ ಕಡಿತ : ಲಾಡ್ಲಾಪುರ ಗ್ರಾಮದಲ್ಲಿ ಹೆಚ್ಚಿದ ಆತಂಕ

ವಾಡಿ: ಲಾಡ್ಲಾಪುರ ಗ್ರಾಮದಲ್ಲಿ ಬೀದಿ ಹಾಗೂ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು, ಶಾಲಾ ಮಕ್ಕಳ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ಪೋಷಕರಲ್ಲಿ ತೀವ್ರ ಆತಂಕ ಹುಟ್ಟಿಸಿವೆ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಮರಳುತ್ತಿದ್ದ

28 Jan 2026 12:24 am
ದೇವದುರ್ಗ | ಸಾಮೂಹಿಕ ವಿವಾಹಗಳು ದುಂದು ವೆಚ್ಚಕ್ಕೆ ಕಡಿವಾಣ : ನಾಗಲಕ್ಷ್ಮೀ ಚೌಧರಿ

ಗಬ್ಬೂರಿನ ಬೂದಿ ಬಸವೇಶ್ವರ ಜಾತ್ರೆಯಲ್ಲಿ 152ಜೋಡಿಗಳ ಸಾಮೂಹಿಕ ವಿವಾಹ

28 Jan 2026 12:18 am
ʼಬಿಗ್‍ಬಾಸ್ʼ ವಿನ್ನರ್ ಗಿಲ್ಲಿ ಅಲ್ಲ, ನಿರ್ಮಲಾ ಸೀತಾರಾಮನ್: ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

ಬೆಂಗಳೂರು: ರಾಜ್ಯದ ಜನರಿಗೆ ಒಂದು ವಿಷಯ ತಿಳಿಸಲು ಇಚ್ಛಿಸುತ್ತೇವೆ. ಎಲ್ಲರೂ ತಿಳಿದುಕೊಂಡಿದ್ದಾರೆ ಈ ಸಾಲಿನ ಬಿಗ್‍ಬಾಸ್ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ಅಂತ, ಆದರೆ, ನಾನು ಹೇಳುತ್ತೇನೆ, ವಿನ್ನರ್ ಗಿಲ್ಲಿ ಅಲ್ಲ, ನಿಜವಾದ ವಿನ

28 Jan 2026 12:13 am
ಸಿಂಧನೂರು | ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ನಿರ್ಲಕ್ಷ್ಯ: ಸಹಕಾರಿ ಸಂಸ್ಥೆ ವಿರುದ್ಧ ಪ್ರಕರಣ ದಾಖಲು

ಸಿಂಧನೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕೆಂಬ ಸರ್ಕಾರದ ಆದೇಶವಿದ್ದರೂ, ಅದನ್ನು ನಿರ್ಲಕ್ಷ್ಯ ಮಾಡಿದ ಆರೋಪದಡಿ ನಗರದ ಶ್ರೀ ಜಗದ್ಗುರು ಪ

28 Jan 2026 12:08 am
ಕೇಂದ್ರದ ಅಸಹಕಾರದಿಂದ ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ನಷ್ಟ: ಎ.ಎಸ್.ಪೊನ್ನಣ್ಣ

ಬೆಂಗಳೂರು: ಕೇಂದ್ರ ಸರಕಾರದ ಅಸಹಕಾರದ ಕಾರಣದಿಂದಾಗಿ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಸುಮಾರು 1,25,559 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಕಾಂಗ್ರೆಸ್ ಸದಸ್ಯ ಎ.ಎಸ್.ಪೊನ್ನಣ್ಣ ಹೇಳಿದರು. ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ

28 Jan 2026 12:03 am
ಬೀದರ್ | ‘ಎಚ್ಚರ ! ಪ್ರಜಾತಂತ್ರ ಕೊಲ್ಲುವ ಅಸ್ತ್ರ ಎಸ್‌ಐಆರ್’ ಪುಸ್ತಕ ಬಿಡುಗಡೆ

ಬೀದರ್ : ಎಸ್‌ಐಆರ್ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಪ್ರಜಾತಂತ್ರಕ್ಕೆ ಮಾರಕವಾಗಿರುವ ಕ್ರಮವೆಂದು ಖಂಡಿಸಿ, ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯಿಂದ ‘ಎಚ್ಚರ! ಪ್ರಜಾತಂತ್ರ ಕೊಲ್ಲುವ ಅಸ್ತ್ರ ಎಸ್‌ಐಆರ್’ ಪುಸ್ತ

28 Jan 2026 12:02 am
Shivamogga | ಹೊತ್ತಿ ಉರಿದ ಬಸ್; ಹಲವರಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ

27 Jan 2026 11:56 pm
ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರ ಆಕ್ಷೇಪ

ಬೆಂಗಳೂರು: ‘ಪ್ರಶ್ನೋತ್ತರ ಕಲಾಪದಲ್ಲಿ ಉತ್ತರ ನೀಡಬೇಕಾದ ಸಂಬಂಧಪಟ್ಟ ಸಚಿವರೇ ಹಾಜರಿಲ್ಲದ್ದರೆ ವಿಧಾನಸಭೆ ಅಧಿವೇಶನವನ್ನು ಕರೆಯುವುದಾದರೂ ಏಕೆ?’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು. ಮಂಗಳವಾರ ವಿಧಾನಸಭೆ ಕಲಾಪ

27 Jan 2026 11:51 pm
ಶಿವಮೊಗ್ಗ | ವಿಟಮಿನ್ ಮಾತ್ರೆ ಸೇವಿಸಿದ ಶಾಲಾ ಮಕ್ಕಳಿಗೆ ಹೊಟ್ಟೆನೋವು, ವಾಂತಿ; 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರಕಾರಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥರಾದ ಘಟನೆ ವರದಿಯಾಗಿದೆ. ಮಂಗಳವಾರ ಮಧ್ಯಾಹ್ನ ಊಟದ ಬಳಿಕ ಶಿಕ್ಷಕರು ಮಕ್ಕಳಿಗೆ ವಿಟಮಿ

27 Jan 2026 11:41 pm
ದಾವಣಗೆರೆ: ಪತ್ನಿಯ ನಡವಳಿಕೆಯಿಂದ ನೊಂದು ಪತಿ, ಸೋದರ ಮಾವ ಆತ್ಮಹತ್ಯೆ

ದಾವಣಗೆರೆ: ಪತ್ನಿಯ ನಡವಳಿಕೆಯಿಂದ ಮನನೊಂದು ನವ ವಿವಾಹಿತ ಹಾಗೂ ಮದುವೆ ಮಾಡಿಸಿದ ವಧುವಿನ ಸೋದರ ಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ವರದಿಯಾಗಿದೆ. ಗುಮ್ಮನೂರು ಗ್ರಾಮದ ಹ

27 Jan 2026 11:18 pm
ರಾಯಚೂರು ಉತ್ಸವಕ್ಕೆ ಚುರುಕಿನ ಸಿದ್ಧತೆ : ವ್ಯಾಪಕ ಪ್ರಚಾರಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ

ರಾಯಚೂರು : ಫೆ.5ರಿಂದ ಮೂರು ದಿನಗಳ ಕಾಲ ನಡೆಯಲಿರುವ ಎಡೆದೊರೆ ನಾಡು–ರಾಯಚೂರು ಜಿಲ್ಲಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುರುಕಾಗಿ ಕಾರ್ಯನಿರ

27 Jan 2026 10:57 pm
ಲಿಂಗಸುಗೂರು | ಹಳೆ ಚರಂಡಿ ತೆರವುಗೊಳಿಸಿ ಹೊಸ ಚರಂಡಿ ನಿರ್ಮಾಣಕ್ಕೆ ಒತ್ತಾಯ

ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿರುವ ಹಳೇ ಚರಂಡಿಯನ್ನು ತೆರವುಗೊಳಿಸಿ ಹೊಸ ಚರಂಡಿ ನಿರ್ಮಿಸಬೇಕು ಎಂದು ಆಗ್ರಹಿಸಿ ಹಟ್ಟಿ ಪಟ್ಟಣ ನಾಗರೀಕ ಸಮಿತಿ ಹಾಗೂ ಆಟೋ ಚಾಲಕರ ಸಂಘದ ಕಾ

27 Jan 2026 10:53 pm
ಉಳ್ಳಾಲ ಸಮ್ಮರ್‌ಸ್ಯಾಂಡ್ ಬೀಚ್ ರೆಸಾರ್ಟ್ ವೆಬ್‌ಸೈಟ್‌ನ್ನು ನಕಲಿ ಮಾಡಿದ ಆರೋಪ: ದೂರು ದಾಖಲು

ಮಂಗಳೂರು, ಜ.27: ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ವೆಬ್‌ಸೈಟ್ ಅನ್ನು ಯಾರೋ ಅಪರಿಚಿತ ವ್ಯಕ್ತಿಗಳು ನಕಲಿ ಮಾಡಿರುವುದಾಗಿ ಸೆನ್ ಪೊಲೀಸರಿಗೆ ದೂರು ನೀಡಲಾಗಿದೆ. 2026 ಜನವರಿ 11 ರಂದು ರೆಸಾರ್ಟ್‌ನ ಅಧಿಕೃತ ವೆಬ್ ಸೈಟ್ www.summersa

27 Jan 2026 10:47 pm
ರಾಯಚೂರು ಜಿಲ್ಲಾ ಉತ್ಸವ: ಮಹಿಳಾ ಕವಿಗೋಷ್ಠಿಗೆ ದೇವದುರ್ಗದ ಕುಮಾರಿ ಪದ್ಮಾವತಿ ಆಯ್ಕೆ

ದೇವದುರ್ಗ: ಫೆ.5, 6 ಮತ್ತು 7ರಂದು ನಡೆಯಲಿರುವ ರಾಯಚೂರು ಜಿಲ್ಲಾ ಉತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಮಹಿಳಾ ಕವಿಗೋಷ್ಠಿಗೆ ದೇವದುರ್ಗ ತಾಲೂಕಿನ ಯರಮಸಾಳ ಗ್ರಾಮದ ಕುಮಾರಿ ಪದ್ಮಾವತಿ ಆಯ್ಕೆಯಾಗಿದ್ದಾರೆ. ಕುಮಾರಿ ಪದ್ಮಾವತ

27 Jan 2026 10:43 pm
ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಮಟ್ಕಾ, ಇಸ್ಪೀಟ್ ದಂಧೆ ನಿಯಂತ್ರಣಕ್ಕೆ ಜನಪ್ರತಿನಿಧಿಗಳ ಸಭೆ ನಡೆಸಿ ಕ್ರಮ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ‘ದೇವದುರ್ಗ ತಾಲೂಕು ಸೇರಿದಂತೆ ರಾಯಚೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಮಟ್ಕಾ ಹಾಗೂ ಇಸ್ಪೀಟ್ ದಂಧೆಗೆ ಕಡಿವಾಣ ಹಾಕಲು ಜಿಲ್ಲೆಯ ಶಾಸಕರ ಸಭೆ ಕರೆದು ಚರ್ಚಿಸಿ ಕ್ರಮ ವಹಿಸಲಾಗುವುದು. ಅಕ್ರಮ ಚ

27 Jan 2026 10:40 pm
ಅಖಿಲ ಭಾರತ ಮಹಾಮುಷ್ಕರ: ಮೂಡುಬಿದಿರೆಯಿಂದ ರೈತ-ಕಾರ್ಮಿಕರ ಪಾದಯಾತ್ರೆ

ಮೂಡುಬಿದಿರೆ: ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ರೂಪಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ಮೂಡುಬ

27 Jan 2026 10:40 pm
ಮಂಗಳೂರು: ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ

ಮಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು. ಈ ಸಂದರ್ಭದಲ್ಲಿ ಮಾತ

27 Jan 2026 10:37 pm
ಕಲಬುರಗಿ | ಜ.28 ರಂದು ಎಂಎಸ್‌ಎಂಇ ಉದ್ದಿಮೆದಾರರಿಗೆ ಅರಿವು ಕಾರ್ಯಕ್ರಮ

ಕಲಬುರಗಿ: ಕಲಬುರಗಿ ಜಿಲ್ಲಾ ಕೈಗಾರಿಕೆ ಕೇಂದ್ರದಿಂದ ಜಿಲ್ಲೆಯ ಎಂ.ಎಸ್.ಎಂ.ಇ. ಉದ್ದಿಮೆದಾರರಿಗೆ ರ‍್ಯಾಂಪ್ ಯೋಜನೆಯಡಿ ಪರಿಸರ‌ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ಜ.28 ರಂದು ನಗರದ ಎಂ.ಎಸ್.ಕೆ.ಮಿಲ್‌ ರಸ್ತೆಯ ಕೈಗಾರಿಕೆ ವಸಾಹ

27 Jan 2026 10:32 pm
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅವಾಂತರ: ಭಾರತದ ಮಾಜಿ ಕ್ರಿಕೆಟಿಗ ಜೇಕಬ್ ಮಾರ್ಟಿನ್ ಬಂಧನ

 ಜೇಕಬ್ ಮಾರ್ಟಿನ್ | Photo Credit : indianexpress.com ಅಹ್ಮದಾಬಾದ್, ಜ.27: ಕುಡಿದ ಮತ್ತಿನಲ್ಲಿ ವಡೋದರದಲ್ಲಿ ಪಾರ್ಕಿಂಗ್ ಮಾಡಿದ್ದ ಮೂರು ವಾಹನಗಳಿಗೆ ತನ್ನ ಐಷಾರಾಮಿ ಕಾರನ್ನು ಢಿಕ್ಕಿ ಹೊಡೆಸಿ ಅವಾಂತರ ಮಾಡಿದ ಭಾರತದ ಮಾಜಿ ಬ್ಯಾಟರ್ ಜೇಕಬ್ ಮಾರ್

27 Jan 2026 10:30 pm
U19 ವಿಶ್ವಕಪ್ | ಸೂಪರ್ ಸಿಕ್ಸ್ ಪಂದ್ಯದಲ್ಲಿ ಭಾರತಕ್ಕೆ ಸುಲಭ ತುತ್ತಾದ ಝಿಂಬಾಬ್ವೆ

ವಿಹಾನ್ ಮಲ್ಹೋತ್ರಾ ಶತಕ, ಉದ್ಧವ್, ಆಯುಷ್ಗೆ ತಲಾ ಮೂರು ವಿಕೆಟ್

27 Jan 2026 10:30 pm
ಕೊಪ್ಪಳ | ದಕ್ಷಿಣ ಭಾರತ ವಿಜ್ಞಾನ ಮೇಳ: ಶಿಕ್ಷಕ ಆನಂದ ಆಶ್ರಿತ್‌ಗೆ ವಿಶೇಷ ಬಹುಮಾನ

ಕೊಪ್ಪಳ: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ವಿಭಾಗದ ಗಣಿತ ಶಿಕ್ಷಕ ಆನಂದ ಆಶ್ರಿತ್ ಅವರು ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ವಿಶೇಷ ಬಹುಮಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತೆಲಂಗಾಣ ರಾಜ್

27 Jan 2026 10:29 pm
ಭಾರತ-ಯುರೋಪಿಯನ್ ಒಕ್ಕೂಟದ ನಡುವಿನ ಒಪ್ಪಂದಕ್ಕೆ ಖಾಲಿಸ್ತಾನಿಗಳ ವಿರೋಧ

ನ್ಯೂಯಾರ್ಕ್, ಜ.27: ಭಾರತ-ಯುರೋಪಿಯನ್ ಯೂನಿಯನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಲಿಸ್ತಾನ್ ಗುಂಪುಗಳು `ಬೀಟಿಂಗ್ ರಿಟ್ರೀಟ್' ಮುಂತಾದ ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಗುರಿಯಾಗ

27 Jan 2026 10:26 pm
ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಚಂಚಲಾಕ್ಷಿ ನೇಮಕ

ಮಂಗಳೂರು: ಕೊಣಾಜೆ ಗ್ರಾಮದ ಮಾಜಿ ಅಧ್ಯಕ್ಷೆ, ಉಳ್ಳಾಲ ತಾಲೂಕಿನ ಪ್ರಸ್ತುತ ಟ್ರಿಬುನಲ್ ಸದಸ್ಯೆ ಹಾಗೂ ಸಮಾಜ ಸೇವಕಿ ಚಂಚಲಾಕ್ಷಿ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಆದೇಶ ಮೇರೆಗೆ ಜಿಲ್

27 Jan 2026 10:20 pm
ಚಿಂಚೋಳಿ| ಮದ್ಯದಂಗಡಿಗಳಲ್ಲಿ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿಂಚೋಳಿ: ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳ ಕೀಲಿ ಮುರಿದು ಕಳ್ಳರು 2.11 ಲಕ್ಷ ರೂ. ನಗದು ಹಣ ಕದ್ದು ಪರಾರಿಯಾದ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ನಡೆದಿದೆ. ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್.ಪ

27 Jan 2026 10:20 pm
ಶಹಾಪುರ | ಮಹಿಳಾ ಸಮಾನತೆಗೆ ಧ್ವನಿ ಎತ್ತಿದ ಪ್ರಜಾಪ್ರಭುತ್ವವಾದಿ ಬಸವಣ್ಣ: ಡಾ.ಜಯದೇವಿ ಗಾಯಕವಾಡ

ಶಹಾಪುರ :ಮಹಿಳೆಯರನ್ನು ಕೀಳು ಎಂದು ಕಾಣುತ್ತಿದ್ದ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ವೇದಾಗಮಗಳು ಸಾರುತ್ತಿದ್ದ ಕಾಲಘಟ್ಟದಲ್ಲೇ ಮಹಿಳಾ ಸಮಾನತೆಗೆ ಧ್ವನಿ ಎತ್ತಿದ ಪ್ರಜಾಪ್ರಭುತ್ವವಾದಿ ಬಸವಣ

27 Jan 2026 10:14 pm
ವಿಶ್ವಸಂಸ್ಥೆ ಆಧಾರಿತ ಜಾಗತಿಕ ವ್ಯವಸ್ಥೆ ಎತ್ತಿಹಿಡಿಯಲು ಚೀನಾ ಪ್ರಯತ್ನಿಸುತ್ತಿದೆ: ಕ್ಸಿ ಜಿಂಪಿಂಗ್

ಬೀಜಿಂಗ್, ಜ.27: ವಿಶ್ವಸಂಸ್ಥೆ ಆಧಾರಿತ ಜಾಗತಿಕ ವ್ಯವಸ್ಥೆಯನ್ನು ಎತ್ತಿಹಿಡಿಯಲು ಚೀನಾ ಬಯಸುತ್ತಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಮಂಗಳವಾರ ಹೇಳಿದ್ದಾರೆ. ಫಿನ್ಲ್ಯಾಂಡ್ ಪ್ರಧಾನಿ ಪೆಟೆರಿ ಓರ್ಪೋ ಅವರೊಂದಿಗೆ ಬೀಜಿಂ

27 Jan 2026 10:13 pm
ಕಾಂಗ್ರೆಸ್ ಕಚೇರಿ ನಿರ್ಮಾಣದಲ್ಲಿ ಭಾಗಿಯಾಗದವರ ಮಾಹಿತಿ ಕಲೆಹಾಕಲು ಸೂಚನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣ ವಿಚಾರದಲ್ಲಿ ಆಸಕ್ತಿ ತೋರಿರುವ ಹಾಗೂ ತೋರದವರ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ಕಲೆಹಾಕಲು ಎಐಸಿಸಿ ನಾಯಕರು ಸೂಚನೆ ನೀಡಿದ್ದು, ಎರಡು ದಿನಗಳಲ್ಲಿ ಮಾಹಿತಿ ನೀಡುತ್ತೇನೆ ಎಂದು ಕ

27 Jan 2026 10:11 pm
ಐಸಿಇ ಏಜೆನ್ಸಿಯ ರದ್ದತಿಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಆಗ್ರಹ

ನ್ಯೂಯಾರ್ಕ್, ಜ.27: ಅಮೆರಿಕಾದ `ವಲಸೆ ಮತ್ತು ಕಸ್ಟಮ್ಸ್ ಅನುಷ್ಠಾನ(ಐಸಿಇ) ಏಜೆನ್ಸಿಯನ್ನು ತಕ್ಷಣ ರದ್ದುಗೊಳಿಸಬೇಕೆಂದು ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಮಂಗಳವಾರ ಆಗ್ರಹಿಸಿದ್ದಾರೆ. ಹಾಡಹಗಲೇ ಐಸಿಇ ಅಧಿಕಾರಿಗಳು ಮಿನ

27 Jan 2026 10:11 pm
ಅಮೆರಿಕಾದಲ್ಲಿ ಚಳಿಗಾಳಿ, ಹಿಮಪಾತಕ್ಕೆ ಕನಿಷ್ಠ 30 ಮಂದಿ ಮೃತ್ಯು: ವರದಿ

ವಾಷಿಂಗ್ಟನ್, ಜ.27: ಅಮೆರಿಕಾದಲ್ಲಿ ತೀವ್ರ ಚಳಿಗಾಲ ಮತ್ತು ಹಿಮಪಾತವು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು ಕನಿಷ್ಠ 30 ಮಂದಿ ಮೃತಪಟ್ಟಿರುವುದಾಗಿ ದಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಕಡಿಮೆ ಉಷ್ಣತೆ, ಹಿಮಪಾತದಿಂದಾಗಿ

27 Jan 2026 10:08 pm