SENSEX
NIFTY
GOLD
USD/INR

Weather

19    C
... ...View News by News Source
ಮುಲ್ತಾನ್ ಸುಲ್ತಾನ್ಸ್ ಮಾಲೀಕರಿಂದ ಕಾನೂನು ಕ್ರಮದ ಎಚ್ಚರಿಕೆ; ಪಿಸಿಬಿ, ಪಿಎಸ್ಎಲ್ ಗೆ ಸಂಕಷ್ಟ

ಕರಾಚಿ: ಪಾಕಿಸ್ತಾನ ಸೂಪರ್ ಲೀಗ್ ಮತ್ತು ಮುಲ್ತಾನ್ ಸುಲ್ತಾನ್ಸ್ ಫ್ರಾಂಚೈಸಿ ಮಾಲೀಕ ಅಲಿ ಖಾನ್ ತರೀನ್ ನಡುವಿನ ಸಂಬಂಧ ತೀವ್ರ ಹದಗೆಟ್ಟಿದೆ. ಟೂರ್ನಿಯನ್ನು ತರೀನ್ ಬಹಿರಂಗವಾಗಿ ಟೀಕಿಸಿದ್ದು, ಇದಕ್ಕಾಗಿ ಟೂರ್ನಿ ನಿರ್ವಹಿಸುತ

20 Nov 2025 8:31 am
ಜಿಎಸ್‌ಟಿ ಕಡಿತ: ಹಬ್ಬದ ಸೀಸನ್ ನಲ್ಲಿ ಪ್ರತಿ ಎರಡು ಸೆಕೆಂಡ್ ಗೆ ಒಂದು ಕಾರು ಮಾರಾಟ!

ಚೆನ್ನೈ; ಜಿಎಸ್‌ಟಿ ದರ ಕಡಿತ ಮತ್ತು ಹಬ್ಬಗಳ ಭಾವನಾತ್ಮಕ ತುಡಿತದ ಕಾರಣದಿಂದ 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳ ಮಾರಾಟ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೇರಿದೆ. ಸಣ್ಣ ಕಾರುಗಳು ಮತ್ತು ಕಾಂಪ್ಯಾಕ್ಟ್ ಎಸ್ಯುವಿಗಳ ತೆರಿಗೆ ದರ

20 Nov 2025 7:54 am
ನ್ಯಾಯಾಧಿಕರಣ ಕಾಯ್ದೆ ಅಸಂವಿಧಾನಿಕ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನ್ಯಾಯಾಧಿಕರಣ ಸುಧಾರಣಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ. ತೆರಿಗೆ ಪದ್ಧತಿ, ಪರಿಸರ, ವಿದ್ಯುತ್,

20 Nov 2025 7:27 am
20 Nov 2025 7:27 am
ಡಿ.27, 28 ಕೆಪಿಸಿಎಲ್ ಮರು ಪರೀಕ್ಷೆ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ

20 Nov 2025 1:25 am
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ; ವೈದ್ಯಕೀಯ ಶಿಕ್ಷಣ ಇಲಾಖೆ, ಕೆಇಎಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಮೂಡಬಿದರೆಯ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಚ್ಎಸ್ ಕೋರ್ಸ್ ಮುಗಿಸಿ ಹೋಮಿಯೋಪಥಿ ಸ್ನಾತಕೋತ್ತರ ಕೋರ್ಸ್‌ ಪ್ರವೇಶ ಪಡೆಯಲು ಬಯಸಿದ 30 ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್‌ಗೆ ಹಾಜರಾಗಲು 'ವೈ

20 Nov 2025 1:19 am
ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ ಅನ್ವಯ ನೇಮಕಾತಿ : ಮುಂದಿನ ವಿಚಾರಣೆವರೆಗೆ ಕ್ರಮಕೈಗೊಳ್ಳದಂತೆ ಸರಕಾರಕ್ಕೆ ನಿರ್ದೇಶನ

ಬೆಂಗಳೂರು : ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನ

20 Nov 2025 1:03 am
10,000 ಹೆಕ್ಟೇ‌ರ್ ಪ್ರದೇಶದ ಗಡಿ ಗುರುತು; ಟಾಸ್ಕ್ ಫೋರ್ಸ್ ಅವಧಿ ವಿಸ್ತರಿಸಿ ರಾಜ್ಯ ಸರಕಾರ ಆದೇಶ

ಚಿಕ್ಕಮಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರನ್ವಯ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅರಣ್ಯ ಮೀಸಲು ಪ್ರದೇಶಗಳಿಂದ ಹೊರತುಪಡಿಸಿರುವ 10,000 ಹೆಕ್ಟೇರ್ ಪ್ರದೇಶಕ್ಕೆ ಸರಿಯಾದ ಗಡಿ ವಿಸ್ತೀರ್ಣವನ್ನು ಗುರುತಿಸಿ ಗ್ರಾಮವಾರು

20 Nov 2025 12:56 am
ವಿವಿಗಳು ಮುಕ್ತ ವಿಚಾರಗಳ ನೆಪದಲ್ಲಿ ಮತೀಯವಾಗಬಾರದು : ಬರಗೂರು ರಾಮಚಂದ್ರಪ್ಪ

ಶಿವಮೊಗ್ಗ : ಯಾವುದೇ ವಿಶ್ವ ವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದ್ದಾರೆ. ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಬುಧವಾರ

20 Nov 2025 12:40 am
ಬೀದಿ ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ : ರಾಜ್ಯ ಸರಕಾರ ಆದೇಶ

ಬೆಂಗಳೂರು : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿ

20 Nov 2025 12:35 am
4,056 ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ : ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದಿಂದಲೇ ಸಮಗ್ರ ಶಿಕ್ಷಣ ಕರ

20 Nov 2025 12:30 am
ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ: ಝೋಝೋ ಕನೆಕ್ಟ್ ಬಿಸಿನೆಸ್ ಕಾರ್ಡ್ ಬಿಡುಗಡೆ

ಬೆಂಗಳೂರು : ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ-2025ರ ಎರಡನೇ ದಿನ ಬೆಂಗಳೂರು ಅಂತರ್‍ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರಾಜ್ಯ ಸರಕಾರವು ನವೋದ್ಯಮಗಳ 50 ಹೊಸ ಆವಿಷ್ಕಾರಗಳು ಮತ್ತು ಪರಿಹಾರಗಳನ್ನು ಬಿಡುಗಡೆ ಮಾಡಿತು. ಅವ

20 Nov 2025 12:25 am
ಬಿಜೆಪಿ ಪಕ್ಷ ʼವೋಟ್ ಚೋರಿʼ ಮಾಡಿ ಅಧಿಕಾರದ ಗದ್ದುಗೆಗೇರಿದೆ: ಇನಾಯತ್ ಅಲಿ

ಸುರತ್ಕಲ್: ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ‌ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ʼವೋಟ್ ಚೋರಿʼ ವಿರುದ್ಧ ಬೃಹತ್ ಪಂಜಿನ ಮೆ

20 Nov 2025 12:21 am
ಝಕರಿಯಾ ಜೋಕಟ್ಟೆರಿಗೆ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಸನ್ಮಾನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಉದ್ಯಮಿ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ ಸಮಾರಂಭ ನ. ೧೮ರಂದು ಹೋಟೆಲ್ ಶ್ರೀನಿವಾಸದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಂದು ಆರೋಗ್ಯ, ಶಿಕ್ಷ

20 Nov 2025 12:14 am
ಝಕರಿಯಾ ಜೋಕಟ್ಟೆ ಅವರಿಗೆ ಮೀಫ್‌ನಿಂದ ಸನ್ಮಾನ

ಮಂಗಳೂರು: ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕನ್ನಡ ರಾಜ್ಯೋತ್ಸವ ರಾಜ್ಯ ಪುರಸ್ಕೃತ ಅನಿವಾಸಿ ಉದ್ಯಮಿ ಝಕ

20 Nov 2025 12:09 am
ಕೋಡಿ ಬ್ಯಾರೀಸ್ ಸಂಸ್ಥೆಗಳ ವಾರ್ಷಿಕ ಕ್ರೀಡೋತ್ಸವ ಸಮರೋಪ

ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲ

20 Nov 2025 12:05 am
ಉಡುಪಿ ಪತ್ರಕರ್ತರ ಸಂಘ: ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2015-28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನ.19ರಂದು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು. ಸಂ

20 Nov 2025 12:01 am
ಕಾರ್ಕಳ: ಕಾರು ಢಿಕ್ಕಿಯಾಗಿ ಪಾದಾಚಾರಿ ಮೃತ್ಯು

ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.18ರಂದು ಸಂಜೆ ವೇಳೆ ಜೋಡುರಸ್ತೆ ಶ್ರೀಸಾಯಿ ಅಟೋವರ್ಕ್ ಗ್ಯಾರೆಜ್ ಎದುರು ನಡೆದಿದೆ. ಮೃತರನ್ನು ಜೋಡುರಸ್

19 Nov 2025 11:57 pm
ಮೊದಲ ಬಾರಿ ಟಾಪ್-5ರಲ್ಲಿ ಟೆಂಬಾ ಬವುಮಾ

ಕೋಲ್ಕತಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಅಂತ್ಯಗೊಂಡ ನಂತರ ಟೆಸ್ಟ್ ರ್ಯಾಂಕಿಂಗ್ನಲ್ಲೂ ಬದಲಾವಣೆ ಆಗಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಅವರು ಎರಡನೇ ಇನಿಂಗ್ಸ್ ನಲ್ಲಿ 55 ರನ್

19 Nov 2025 11:54 pm
ಉಡುಪಿ: ಕುಸಿದು ಬಿದ್ದು ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ಮೃತ್ಯು

ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಪಂ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಕರ್ತವ್ಯ ನಿರ್

19 Nov 2025 11:54 pm
Sullia: ದೇವರಕೊಲ್ಲಿ ಬಳಿ ಲಾರಿ ಪಲ್ಟಿ

ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟ್ಲಿ ತುಂಬಿಕೊಂಡು ಬರುತ್ತಿರುವ ಲಾರಿಯೊಂದು ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿ

19 Nov 2025 11:47 pm
19 Nov 2025 11:43 pm
ರೈತ ಮತ್ತು ಅಲ್ಪಸಂಖ್ಯಾತರ ವಿರೋಧಿ ಕಾನೂನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿಗೆ ಮನವಿ

ಮಂಗಳೂರು: ಬಿಜೆಪಿ ಸರಕಾರ ಜಾರಿಗೆ ತಂದಿದ್ದ ರೈತ ಹಾಗೂ ಅಲ್ಪಸಂಖ್ಯಾತರ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ

19 Nov 2025 11:40 pm
ಎಲ್ಲ 12 ಟೆಸ್ಟ್ ಆಡುವ ದೇಶಗಳ ವಿರುದ್ಧ ಶತಕ ಗಳಿಸಿದ ಮೊದಲ ಬ್ಯಾಟರ್ ಹೋಪ್

ನೇಪಿಯರ್, ನ.19: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ಹೋಪ್ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ ಪ್ರಯತ್ನ ವಿಂಡ

19 Nov 2025 11:40 pm
ನೀರಿನ ಅಕ್ರಮ ಸಂಪರ್ಕಕ್ಕೆ ರೋಬೋಟಿಕ್ ತಂತ್ರಜ್ಞಾನದ ಮೂಲಕ ತಡೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ನ.19: ಬೆಂಗಳೂರಿನಲ್ಲಿ ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕಲು ಮತ್ತು ಕಲುಷಿತ ನೀರು ಪತ್ತೆ ಹಚ್ಚಿ ಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯು ರೋಬೋಟಿಕ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದು ದೇಶಕ್

19 Nov 2025 11:39 pm
Bengaluru | ಮಗಳ ಮೇಲೆಯೇ ಮಾರಕಾಸ್ತ್ರ ಬೀಸಿದ ಆರೋಪ: ತಾಯಿಯ ಬಂಧನ

ಬೆಂಗಳೂರು : ದೇವಾಲಯದಲ್ಲೇ ತಾಯಿಯೊಬ್ಬಳು ತನ್ನ ಮಗಳ ಮೇಲೆ ಮಾರಕಾಸ್ತ್ರ ಬೀಸಿ ಹತ್ಯೆಗೆ ಯತ್ನಿಸಿದ ಆರೋಪದಡಿ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್‍ನ ಹರಿಹರೇಶ್ವ

19 Nov 2025 11:34 pm
ಸುರತ್ಕಲ್: ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ಬಂಧನ

ಸುರತ್ಕಲ್: ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಡೂರು ಟಿ

19 Nov 2025 11:33 pm
26 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ಗೆ ಅರ್ಹತೆ ಪಡೆದ ಸ್ಕಾಟ್ಲ್ಯಾಂಡ್

ಹೊಸದಿಲ್ಲಿ, ನ. 19: ಡೆನ್ಮಾರ್ಕ್ ವಿರುದ್ಧದ ಅರ್ಹತಾ ಪಂದ್ಯವನ್ನು 4-2 ಗೋಲುಗಳ ಅಂತರದಿಂದ ಗೆದ್ದಿರುವ ಸ್ಕಾಟ್ಲ್ಯಾಂಡ್ ಮಂಗಳವಾರ, 2026ರ ಫುಟ್ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ. ಗಾಯದ ಅವಧಿಯ ಆಟದ ವೇಳೆ ಅಮೋಘ ಗೋಲುಗಳನ್ನು ದಾಖಲ

19 Nov 2025 11:32 pm
ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್, ಪೋಲೆಂಡ್ ನಿಯೋಗದ ಜತೆ ಹೂಡಿಕೆ, ಸಹಭಾಗಿತ್ವ ಚರ್ಚೆ : ಎಂ.ಬಿ.ಪಾಟೀಲ್

ಬೆಂಗಳೂರು : ಭಾರತದಲ್ಲಿನ ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್ ಹಾಡ್ಜಸ್ ಮತ್ತು ಪೋಲೆಂಡ್ ದೇಶದ ಡಿಜಿಟಲೀಕರಣ ಖಾತೆ ಸಹಾಯಕ ಸಚಿವ ರಫಾಲ್ ರೊಸಿನ್ಕ್ಸಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಬುಧ

19 Nov 2025 11:25 pm
ಟೆನಿಸ್ ಹಾಲ್ ಆಫ್ ಫೇಮ್ ಗೆ ಫೆಡರರ್ ಸೇರ್ಪಡೆ

Image Source : AP ಹೊಸದಿಲ್ಲಿ, ನ. 19: ಟೆನಿಸ್ ಜಗತ್ತಿನ ದಿಗ್ಗಜ ರೋಜರ್ ಫೆಡರರ್ ಅಂತರ್ರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ರೋಡ್ ಐಲ್ಯಾಂಡ್ನಲ್ಲಿರುವ ಹಾಲ್ ಬುಧವಾರ ಘೋಷಿಸಿದೆ. ಇಪ್ಪತ್ತು ಗ್ರ್ಯಾನ್ ಸ್

19 Nov 2025 11:25 pm
ʼಹೊದ್ದುಕೊಳ್ಳಲು ಸರಿಯಾದ ಹೊದಿಕೆ ಇಲ್ಲ, ಚಳಿಯಿಂದಾಗಿ ರಾತ್ರಿ ನಿದ್ರೆ ಬರುತ್ತಿಲ್ಲʼ: ನ್ಯಾಯಾಧೀಶರ ಮುಂದೆ ದರ್ಶನ್ ಅಳಲು

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಳಿ ಹೆಚ್ಚಾಗಿದ್ದು, ಸೂಕ್ತ ಹೊದಿಕೆಯಿಲ್ಲದ ಕಾರಣ ರಾತ್ರಿ ವೇಳೆ ನಿದ್ರೆ ಮಾಡಲಾಗುತ್ತಿಲ್ಲ. ಚಿಕ್ಕ ಹೊದಿಕೆಯನ್ನೇ ಸುತ್ತಿಕೊಂಡು ಜೈಲು ಕೋಣೆಯ ಮೂಲೆಯಲ್ಲಿ ಕುಳಿತುಕೊ

19 Nov 2025 11:13 pm
ಕರಾವಳಿ ಜಿಲ್ಲೆಗಳ ಹೊರಗೆ ಕಂಬಳ ಆಯೋಜಿಸದಂತೆ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ‌ನಕಾರ

ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ

19 Nov 2025 11:06 pm
ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಮಠಾಧೀಶರಾಗಿದ್ದು ಪ್ರವಚನ (ಪಾಂಟಿಫಿಕೇಟ್‌) ನೀಡಬೇಕೇ ಹೊರತು ರಾಜಕೀಯಗೊಳಿಸಬಾರದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಜತೆಗೆ, ಧಾರವಾಡ ಪ್ರವೇಶ ನಿರ

19 Nov 2025 10:59 pm
ಜಾತಿ ನಿಂದನೆ ಆರೋಪ : ನಟಿ ನಯನಾ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭ

19 Nov 2025 10:56 pm
19 Nov 2025 10:55 pm
ಶಿವಮೊಗ್ಗ | ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಪಲ್ಟಿ; ಪ್ರವಾಸಿಗರು ಅಪಾಯದಿಂದ ಪಾರು

ಶಿವಮೊಗ್ಗ : ರಸ್ತೆಗೆ ಅಡ್ಡ ಬಂದ ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ನಡೆದಿದೆ. ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾ

19 Nov 2025 10:52 pm
ಪುರುಷರ ಅಂಡರ್-19 ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಜ.15ರಂದು ಭಾರತಕ್ಕೆ ಅಮೆರಿಕ ಮೊದಲ ಎದುರಾಳಿ

19 Nov 2025 10:52 pm
ಪತ್ರಕರ್ತ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರನಿಗೆ ತಿಳಿದಿರಲಿಲ್ಲ: ಟ್ರಂಪ್

ವಾಷಿಂಗ್ಟನ್, ನ.19: ವಾಷಿಂಗ್ಟನ್ ಪೋಸ್ಟ್‌ ನ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಗೆ ಏನೂ ತಿಳಿದಿರಲಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಏಳು ವರ್ಷಗ

19 Nov 2025 10:26 pm
ಉಕ್ರೇನ್: ರಶ್ಯದ ವೈಮಾನಿಕ ದಾಳಿಯಲ್ಲಿ 19 ಮಂದಿ ಮೃತ್ಯು

ಕೀವ್, ನ.19: ಮಂಗಳವಾರ ತಡರಾತ್ರಿಯಿಂದ ಉಕ್ರೇನನ್ನು ಗುರಿಯಾಗಿಸಿ ರಶ್ಯ 476 ಡ್ರೋನ್ ಗಳು ಹಾಗೂ 48 ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಶ್

19 Nov 2025 10:21 pm
ನಾವು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ಭಾರತವನ್ನು ಹೊಡೆದಿದ್ದೇವೆ: ಪಾಕ್ ರಾಜಕಾರಣಿಯ ಹೇಳಿಕೆ ವೈರಲ್

ಇಸ್ಲಾಮಾಬಾದ್, ನ.19: ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪಗಳ ಮಧ್ಯೆ, ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ `ಭಯೋತ್ಪಾದಕ ಗುಂಪು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ' ಭ

19 Nov 2025 10:16 pm
ಯಾದಗಿರಿ | ತೃತೀಯ ಲಿಂಗಿ ಸುಕನ್ಯಾ ಅಪಹರಣ, ಹಲ್ಲೆ ಪ್ರಕರಣ : ಪಾರದರ್ಶಕ ತನಿಖೆಗೆ ಒತ್ತಾಯ

ಯಾದಗಿರಿ : ಬೆಂಗಳೂರಿನ ಕೃಷ್ಣರಾಜಪುರಂನಿಂದ ತೃತೀಯ ಲಿಂಗಿ ಸುಕನ್ಯಾ ಅವರನ್ನು ಅಪಹರಿಸಿ ಕ್ರೂರವಾಗಿ ಹಲ್ಲೆಗೈದು ಹಿಂಸೆ ನೀಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯ ಕುರಿತು ಪಾರದರ್ಶಕವಾಗಿ ತನಿಖೆ ನಡೆಸಿ ಎಲ್ಲಾ ಆರೋಪಿ

19 Nov 2025 10:13 pm
ಇಸ್ಲಾಮಿನಲ್ಲಿ ಆತ್ಮಹತ್ಯೆ ಹರಾಮ್, ಅಮಾಯಕರ ಹತ್ಯೆ ಘೋರ ಪಾಪ: ಸಂಸದ ಉವೈಸಿ

ದಿಲ್ಲಿ ಸ್ಫೋಟದ ಬಾಂಬರ್ ನ ವೀಡಿಯೊಗೆ ಎಐಎಂಐಎಂ ವರಿಷ್ಠ ಪ್ರತಿಕ್ರಿಯೆ

19 Nov 2025 10:05 pm
ಕಲಬುರಗಿ | ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : 9 ಬಿಜೆಪಿ ಸದಸ್ಯರನ್ನು ಅನರ್ಹಗೊಳಿಸಿದ ಜಿಲ್ಲಾಧಿಕಾರಿ

ಕಲಬುರಗಿ: ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದಲ್ಲಿ ಒಂಭತ್ತು ಮಂದಿ ಪುರಸಭೆ ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶಿಸಿದ್ದಾರೆ. ಸಂಗಣ್ಣ ಗೌಡ ಪಾ

19 Nov 2025 10:02 pm
ನ್ಯಾಯಮಂಡಳಿ ಸುಧಾರಣಾ ಕಾಯ್ದೆಯ ನಿಬಂಧನೆಗಳನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್; ಆಯೋಗ ಸ್ಥಾಪಿಸುವಂತೆ ಕೇಂದ್ರಕ್ಕೆ ಸೂಚನೆ

ತನ್ನ ಹಿಂದಿನ ತೀರ್ಪುಗಳನ್ನು ಉಲ್ಲಂಘಿಸಿ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರಕ್ಕೆ ಛೀಮಾರಿ

19 Nov 2025 10:00 pm
ಲೆಬನಾನ್: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 13 ಮಂದಿ ಮೃತ್ಯು

ಬೈರೂತ್, ನ.19: ದಕ್ಷಿಣ ಲೆಬನಾನ್ ನಲ್ಲಿ ಫೆಲೆಸ್ತೀನಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಸ್ವಾ

19 Nov 2025 9:53 pm
ಚೈತನ್ಯಾನಂದ ಸುರಕ್ಷಿತ ಕಸ್ಟಡಿಯಲ್ಲಿದ್ದಾರೆ: ದಿಲ್ಲಿ ನ್ಯಾಯಾಲಯಕ್ಕೆ ತಿಹಾರ್ ಅಧಿಕಾರಿಗಳಿಂದ ವರದಿ

ಹೊಸದಿಲ್ಲಿ, ನ. 19: ದಿಲ್ಲಿಯ ಖಾಸಗಿ ಮ್ಯಾನೇಜ್‌ಮೆಂಟ್ ಕಾಲೇಜೊಂದರ 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ‘‘ಸುಭದ್ರ ಮತ್ತು ಸುರಕ್ಷಿತ ಕಸ

19 Nov 2025 9:43 pm
ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್‌ ವಶಕ್ಕೆ

ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟ

19 Nov 2025 9:40 pm
ಹಸೀನಾ ಗಡೀಪಾರು: ನೆರವಿವಾಗಿ ಇಂಟರ್‌ಪೋಲ್ ಮೊರೆ ಹೋಗಲು ಬಾಂಗ್ಲಾದೇಶ ನಿರ್ಧಾರ

ಢಾಕಾ, ನ. 19: ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಝಮನ್ ಖಾನ್ ಕಮಲ್‌ ರನ್ನು ಭಾರತದಿಂದ ಗಡೀಪಾರುಗೊಳಿಸುವಲ್ಲಿ ಇಂಟರ್‌ಪೋಲ್ ನೆರವು ಪಡೆಯಲು ಬಾಂಗ್ಲಾದೇಶ ಸರಕಾರ ಮುಂದಾಗಿದೆ. ಬಾಂಗ್ಲಾದೇಶದಲ್ಲಿ ಕಳೆದ ವರ

19 Nov 2025 9:39 pm
ಬಾಂಗ್ಲಾದ ಗಲಭೆಗೆ ಬೈಡನ್ ಸರಕಾರದಿಂದ ಫಂಡಿಂಗ್: ಹಸೀನಾ ಪುತ್ರ ಆರೋಪ

ವರ್ಜೀನಿಯಾ, ನ.19: ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಗೆ ಅಮೆರಿಕಾದ ಬೈಡನ್ ಸರಕಾರ ಕೋಟ್ಯಾಂತರ ಡಾಲರ್ ಖರ್ಚು ಮಾಡಿದೆ. ಆದರೆ ಅಧ್ಯಕ್ಷ ಟ್ರಂಪ್ ಆಡಳಿತದಡಿ ಅಮೆರಿಕಾದ ನಿಲುವು ಖಂಡಿತವಾಗಿಯೂ ಬದಲಾಗಿದೆ ಎಂದು ಬಾಂಗ್ಲಾದ ಪದಚ್ಯ

19 Nov 2025 9:31 pm
Mangaluru | ಪೈಪ್ ಲೈನ್‌ ದುರಸ್ತಿ ಕಾರ್ಯ ಪೂರ್ಣ, ಗುರುವಾರ ನೀರು ಪೂರೈಕೆ ಯಥಾಸ್ಥಿತಿ; ಮನಪಾ ಆಯುಕ್ತ

ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಬುಧವಾರ ಸಂಜೆ ಪೂರ್ಣಗೊಂಡಿದ್ದು, ಗುರುವಾರ ನೀರು ಪೂರೈಕೆ ಯಥಾಸ್ಥಿತಿಗೆ ಮರಳಲಿದೆ ಎಂದು ಮನಪಾ ಆಯುಕ್ತರು ಪ

19 Nov 2025 9:28 pm
ಭಾರತದ ವಿರುದ್ಧ ಚೀನಾದ ಎಐ ಚಾಲಿತ ಸುಳ್ಳು ಮಾಹಿತಿ ಪ್ರಚಾರ: ಅಮೆರಿಕಾ ವರದಿ

ಆಪರೇಷನ್ ಸಿಂಧೂರ್ ನಂತರ ರಾಫೆಲ್ ಗುರಿಯಾಗಿಸಿ ಅಭಿಯಾನ

19 Nov 2025 9:23 pm
ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ. ಪವನ್‌ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವ

19 Nov 2025 9:16 pm
ಉಡುಪಿ | ನ.21ರಿಂದ ಮಾಹೆ ಘಟಿಕೋತ್ಸವ; 8450 ಮಂದಿಗೆ ಪದವಿ ಪ್ರದಾನ

ಉಡುಪಿ, ನ.19: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಲನ್

19 Nov 2025 9:16 pm
ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ : ಕೆ.ವಿ.ಪ್ರಭಾಕರ್

ಬೆಂಗಳೂರು : ಮಗುವಿನ ಜನನದ ಜೊತೆಗೇ ಕಲಾವಿದ/ಕಲಾವಿದೆಯ ಜನನವೂ ಆಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ‌ ಎಂದು  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ

19 Nov 2025 9:11 pm
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರ

19 Nov 2025 9:10 pm
ಕಾವಳಕಟ್ಟೆ|ಸ್ಕೂಟರಿಗೆ ಕಾರು ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸ

19 Nov 2025 9:05 pm
ನದಿಗೆ ಕೊಳಚೆ ನೀರು; ಕ್ರಮ ಕೈಗೊಳ್ಳುವಂತೆ ಸಿಎಂಗೆ ಪಿ.ಎಂ.ನರೇಂದ್ರಸ್ವಾಮಿ ಮನವಿ

ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ

19 Nov 2025 9:04 pm
ಹಿರಿಯಡ್ಕ | ಚರಂಡಿಗೆ ಬಿದ್ದ ಬಸ್: ಹೊಟೇಲ್ ಜಖಂ

ಹಿರಿಯಡ್ಕ: ಬಸ್ಸೊಂದು ಚರಂಡಿಗೆ ಬಿದ್ದು ಅಲ್ಲೇ ಸಮೀಪದ ಹೊಟೇಲ್ ಜಖಂಗೊಳಿಸಿದ ಘಟನೆ ಓಂತಿಬೆಟ್ಟು ಎಂಬಲ್ಲಿ ನ.18ರಂದು ರಾತ್ರಿ ವೇಳೆ ನಡೆದಿದೆ. ಚಾಲಕ ವಿಪರೀತ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸ

19 Nov 2025 8:57 pm
ಹಿರಿಯಡ್ಕ | ಚೂರಿ ಇರಿತ ಪ್ರಕರಣ: ಆರೋಪಿಗಳ ಬಂಧನ

ಹಿರಿಯಡ್ಕ: ಮನೆ ಕಂಪೌಂಡು ಕಟ್ಟುವ ವಿಚಾರದಲ್ಲಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ನ.15ರಂದು ಬಂಧಿಸಿದ್ದಾರೆ. ಹಿರಿಯಡ್ಕ ನಿವಾಸಿ ಹುಸೇನ್ ಶೇಖ್ ಅಹಮ್

19 Nov 2025 8:51 pm
ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಗೆ 11 ದಿನಗಳ ಎನ್ಐಎ ಕಸ್ಟಡಿ

ಹೊಸದಿಲ್ಲಿ,ನ.19:ಅಮೆರಿಕದಿಂದ ಗಡಿಪಾರುಗೊಂಡಿರುವ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಜೈಲಿನ

19 Nov 2025 8:50 pm
ಕೇರಳದಲ್ಲಿ ಎಸ್ಐಆರ್ ಮುಂದೂಡಿಕೆ ಕೋರುವ ಅರ್ಜಿಗಳ ವಿಚಾರಣೆ ನ.21ಕ್ಕೆ ನಿಗದಿ

ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರಕಾರ, ಐಯುಎಂಎಲ್

19 Nov 2025 8:42 pm
ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ

ಸುಳ್ಯ: ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬವರ ಮನೆಯಲ್ಲಿ ಬುಧವಾರ ಮುಂಜಾನೆ ಬೆಳಗಿನ ಉಪಹಾ

19 Nov 2025 8:41 pm
ಮಹಾರಾಷ್ಟ್ರ | ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಕಡ್ಡಾಯವಲ್ಲ; ತಾಂತ್ರಿಕವಾಗಿ ಕಾರ್ಯಸಾಧುವಲ್ಲ: ಬಾಂಬೆ ಹೈಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ನಾಗ್ಪುರ: ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಯಂತ್ರಗಳು ಕಡ್ಡಾಯವಲ್ಲ ಹಾಗೂ ಅವು ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬುಧವಾರ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಮು

19 Nov 2025 8:38 pm
ರಾಜ್ಯದ ಬಿಜೆಪಿ ನಾಯಕರು ಒಂದಾಗಿ, ಒಟ್ಟಾಗಬೇಕು: ಬಿ.ವೈ.ವಿಜಯೇಂದ್ರ

ಉಡುಪಿ: ಬಿಜೆಪಿ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಾಗಿ ಒಂದಾಗಿ ಹೋಗಬೇಕು ಎಂಬುದು ನಮ್ಮ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ರಾಜ್ಯದ ನಾಯಕರು ಒಂದಾಗಿ ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯ

19 Nov 2025 8:38 pm
ಎಲ್ಗಾರ್ ಪರಿಷದ್ ಪ್ರಕರಣ: ಹೋರಾಟಗಾರ್ತಿ ಜ್ಯೋತಿ ಜಗತಾಪ್ ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.19: ಎಲ್ಗಾರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಿಂದಲೂ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮ

19 Nov 2025 8:35 pm
ಜೋಳ ಉತ್ಪಾದನೆ, ಶೇಖರಣೆಯ ಸಮಗ್ರ ಯೋಜನೆ ಅಗತ್ಯ : ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಬಿಳಿಜೋಳ ಸಿಗುತ್ತಿಲ್ಲ. ನಾವು ಜೋಳ ಖರೀದಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಉತ್ತರ ಕರ್ನಾಟಕದಲ್ಲಿ ಜನತೆ ಅಕ್ಕಿಗಿಂತ ಹೆಚ್ಚು ಜೋಳವನ್ನೆ ಬಳಸುತ್ತಾರೆ. ಆದುದರಿಂದ,

19 Nov 2025 8:31 pm
ಶಬರಿಮಲೆ: ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

ಪಟ್ಟಣಂತಿಟ್ಟ (ಕೇರಳ),ನ.19: ಮಂಗಳವಾರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ 58ರ ಹರೆಯದ ಮಹಿಳೆಯೋರ್ವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತವು ತಿ

19 Nov 2025 8:29 pm
ಅಲ್ ಫಲಾಹ್ ಸ್ಥಾಪಕರಿಂದ ವಿದ್ಯಾರ್ಥಿಗಳು, ಪೋಷಕರಿಗೆ 415 ಕೋಟಿ ರೂ.ವಂಚನೆ: ಈಡಿ

ಹೊಸದಿಲ್ಲಿ: ಫರೀದಾಬಾದ್ ನ ಅಲ್ ಫಲಾಹ್ ವಿವಿಯ ಸ್ಥಾಪಕಾಧ್ಯಕ್ಷ ಜವಾದ್ ಅಹ್ಮದ್ ಸಿದ್ದೀಕಿ ಅವರನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದು,ದಿಲ್ಲಿಯ ನ್ಯಾಯಾಲಯವೊಂದು ಅವರನ್ನು 13 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಈಡಿ) ಕಸ್ಟ

19 Nov 2025 8:25 pm
ಪೈಪ್ ಲೈನ್‌ಗೆ ಹಾನಿ: ಮಂಗಳೂರಿನಲ್ಲಿ ಮುಂದುವರಿದ ನೀರಿನ ಸಮಸ್ಯೆ

ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಹಾಗಾಗಿ ನಗರದಲ್ಲಿ ಬುಧವಾರವೂ ನೀರಿನ ಸಮಸ್ಯೆ ಮುಂದುವರಿದಿದೆ. ಗುರುವಾರ ಬೆಳಗ್ಗಿನಿಂದ ನ

19 Nov 2025 8:13 pm
'ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ' ವರದಿ ಸಲ್ಲಿಕೆಯಾದ ಕೂಡಲೇ ಸ್ವೀಕರಿಸಿ ಜಾರಿಗೊಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ತಕ್ಷಣವೇ ಅದನ್ನು ಸ್ವೀಕರಿಸಿ, ಜಾರಿಗೊಳಿಸಲಾಗುವುದ

19 Nov 2025 8:06 pm
ಕಾಸರಗೋಡು: ಕನ್ನಡಿಗರ ರೇಶನ್ ಕಾರ್ಡ್‌ನಲ್ಲಿ ಕನ್ನಡ ಮುದ್ರಿಸಲು ಕೇರಳ ಸರಕಾರ ಆದೇಶ

ಕಾಸರಗೋಡು: ಜಿಲ್ಲೆಯ ಕನ್ನಡಿಗರ ರೇಶನ್ ಕಾರ್ಡ ಅನ್ನು ಕನ್ನಡದಲ್ಲಿ ಮುದ್ರಿಸಲು ಕೇರಳ ಸರಕಾರ ಆದೇಶಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ. ಕಾಸರಗೋಡಿನ ರೇಶನ್ ಕಾರ್ಡ್/ಮತದಾರರ ಗುರುತ

19 Nov 2025 8:02 pm
ಕಲಬುರಗಿ | ಪೊಲೀಸರು ಮಾನವೀಯತೆಯಿಂದ‌ ನಡೆದುಕೊಂಡಲ್ಲಿ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ ಸಾಧ್ಯ : ಅಲೋಕ್ ಕುಮಾರ್‌

ಕಲಬುರಗಿ: ಠಾಣೆಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಂಡು ಅವರ ಸಮಸ್ಯೆ ಪರಿಹರಿಸುವ ಕೆಲಸವನ್ನು ಪೊಲೀಸರು ಮಾಡಬೇಕು. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯಿಂದ‌ ನಡೆದುಕೊಂಡಲ್ಲಿ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ

19 Nov 2025 8:02 pm
ಉಡುಪಿ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಆಯೋಜಿಸಿರುವ ಇಂಥ ಕ್ರೀಡಾಕೂಟದಿಂದ

19 Nov 2025 7:58 pm
ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ಉಡುಪಿ ಡಿಸಿ

ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ

19 Nov 2025 7:54 pm
ಕಲಬುರಗಿ | ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಪೊಲೀಸರಿಗೆ ತರಬೇತಿ : ಅಲೋಕ್ ಕುಮಾರ್‌

ಕಲಬುರಗಿ: ಸೈಬರ್ ಅಪರಾಧಗಳು ನಮ್ಮ‌ ರಾಜ್ಯ, ದೇಶಕ್ಕೆ‌ ಸೀಮಿತವಾಗಿಲ್ಲ.‌ ಹೊರದೇಶಕ್ಕೂ ವ್ಯಾಪಿಸಿದೆ. ಇದನ್ನು ಭೇದಿಸುವ ಸವಾಲು ನಮ್ಮ ಮುಂದಿದೆ. ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಕೂಡ ಪೊಲೀಸರಿಗೆ ತರಬೇತಿ ನೀಡಲಾಗುತ್ತದೆ ಎಂ

19 Nov 2025 7:52 pm
ಎಟಿಎಂ ವಾಹನ ದರೋಡೆ ಪ್ರಕರಣ| ಆರೋಪಿಗಳ‌ ಸುಳಿವು ಸಿಕ್ಕಿದೆ : ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ

19 Nov 2025 7:48 pm
ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆ: ಮನು ಪಟೇಲ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ. ಇದು ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ

19 Nov 2025 7:48 pm
ʼಮಂಗಳೂರು ಭವಿಷ್ಯದ ಡೇಟಾ ಸೆಂಟರ್ʼ: ಕೆಡಿಇಎಂ ಮತ್ತು ಎಸ್‌ಬಿಪಿಯಿಂದ ಜಂಟಿ ಅಧ್ಯಯನ ವರದಿ

ಮಂಗಳೂರು: ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಭವಿಷ್ಯದ ಕೆಂದ್ರವಾಗಿ ಹೊರಹೊಮ್ಮುವಲ್ಲಿ ಮಂಗಳೂರು ಅಪಾರ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು - ಕರ್ನಾಟಕದ ಡಿಜಿಟಲ್ ಕ್ಷ

19 Nov 2025 7:40 pm
ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ, ಬೇರೆಯವರಿಗೆ ಅವಕಾಶ ನೀಡಬೇಕು : ಡಿ.ಕೆ.ಶಿವಕುಮಾರ್

ಬೆಂಗಳೂರು : ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಅಧ್ಯಕ್ಷನಾಗಿ ಈಗಾಗಲೇ ಐದೂವರೆ ವರ್ಷವಾಗಿದೆ, ಮುಂದಿನ ಮಾರ್ಚ್ ಬಂದರೆ ಆರು ವರ್ಷವಾಗಲಿ

19 Nov 2025 7:27 pm
ಕನಕಗಿರಿ | ಸೇತುವೆ ದುರಸ್ಥಿಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಗ್ರಹ

ಕನಕಗಿರಿ: ಪಟ್ಟಣದ‌ 6 ‌ಮತ್ತು 7ನೇ ವಾರ್ಡ್ ವ್ಯಾಪ್ತಿಯಲ್ಲಿರುವ‌ ಸೇತುವೆಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣಗೌಡ ಬಣ)ಯ ಪದಾಧಿಕಾರಿಗಳು ಪಟ್ಟಣ ಪಂಚಾಯಿತ್‌ ಮುಖ್ಯಾಧಿಕಾರಿ ಲಕ್ಷ್ಮಣ ಕ

19 Nov 2025 7:23 pm
ತಮಿಳುನಾಡು | ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣ ಸಿಬಿಐಗೆ ಹಸ್ತಾಂತರ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ಹೊಸದಿಲ್ಲಿ: ತಮಿಳುನಾಡು ಬಿಎಸ್ಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಬುಧವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆ.ಆರ್ಮ್ ಸ್ಟ್ರ

19 Nov 2025 7:22 pm
ಬಿಹಾರ | ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್: ನಾಳೆ ನ.20ಕ್ಕೆ ಪ್ರಮಾಣ ವಚನ ಸಮಾರಂಭ

ಪಾಟ್ನಾ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ರನ್ನು ಬುಧವಾರ ಮಧ್ಯಾಹ್ನ ಭೇಟಿಯಾದ ನಿತೀಶ್ ಕುಮಾರ್, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ 85 ಸ್ಥಾನಗಳ

19 Nov 2025 7:20 pm
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆ ಅನಾವರಣ

ಬೆಂಗಳೂರು : ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ದೇಶದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆಯನ್ನು ಬ

19 Nov 2025 7:13 pm
ರಾಯಚೂರು | ಶಾರ್ಟ್ ಸರ್ಕ್ಯೂಟ್‍ನಿಂದ ಮನೆಗೆ ಬೆಂಕಿ ; ನಗದು, ಧವಸ ಧಾನ್ಯ ಸುಟ್ಟು ಕರಕಲು

ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ನಗ, ನಗದು, ಧವಸ ಧಾನ್ಯ ಸುಟ್ಟು ಹೋದ ಘಟನೆ ಮಾನ್ವಿ ತಾಲೂಕಿನ ಅರೋಲಿ ಗ್ರಾಮದಲ್ಲಿ ನಡೆದಿದೆ. ಅರೋಲಿ ಗ್ರಾಮದ ರೈತ ದುಗನೂರು ರಾಮಯ್ಯ ಅವರ ನಿವಾಸದಲ್ಲಿ ಶಾರ್ಟ್ ಸರ್ಕ್ಯ

19 Nov 2025 7:08 pm
ನ.28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್‍ಗೆ ಚಾಲನೆ : ಲಕ್ಷ್ಮೀ ಹೆಬ್ಬಾಳ್ಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್ ಹಾ

19 Nov 2025 7:04 pm
ರಾಯಚೂರು | ವಕೀಲರ ಸಂಘದ ದೇವದುರ್ಗ ತಾಲೂಕು ಹಂಗಾಮಿ ಅಧ್ಯಕ್ಷರಾಗಿ ಮೌನೇಶ್‌ ನೇಮಕ

ರಾಯಚೂರು | ವಕೀಲರ ಸಂಘದ ದೇವದುರ್ಗ ತಾಲೂಕು ಹಂಗಾಮಿ ಅಧ್ಯಕ್ಷರಾಗಿ ಮೌನೇಶ್‌ ನೇಮಕ ದೇವದುರ್ಗ: ವಕೀಲರ ಸಂಘದ ದೇವದುರ್ಗ ತಾಲೂಕು ಘಟಕದ ಹಂಗಾಮಿ ಅಧ್ಯಕ್ಷರಾಗಿ ಮೌನೇಶ್‌ ಎಂ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ಅಧ್ಯಕ್ಷ ಸುಕುಮು

19 Nov 2025 6:59 pm
ಕೊಪ್ಪಳ | ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕಾರಟಗಿ : ಕೊಪ್ಪಳ ಜಿಲ್ಲೆಯ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದ ಒಳಗೆ ನವಜಾತ ಹೆಣ್ಣು ಶಿಶುವನ್ನು ಹಾಕಿ ಗ್ರಾಮದ ಹೊರಹೊಲಯದ ಮುಳ್ಳಿನ ಪೊದೆಯಲ್ಲಿ ದುಷ್ಕ

19 Nov 2025 6:54 pm
ರಾಯಚೂರು | ಪಾಪಯ್ಯ ಸುರಂಗ ಕಾಲುವೆ ದುರಸ್ತಿಗೊಳಿಸುವಂತೆ ಶಂಕರಗೌಡ ಹರವಿ ಆಗ್ರಹ

ರಾಯಚೂರು: ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರಿಗಿರುವ ನೀರಿನ ಕೊರತೆಯನ್ನು ನೀಗಿಸಲು ಪಾಪಯ್ಯ ಸುರಂಗ ಕಾಲುವೆಯ ಅಗಲ ಹೆಚ್ಚಳ ಮಾಡಲು ಸರಕಾರ ಮುಂದಾಗಬೇಕು ಎಂದು ತುಂಗಭದ್ರ ಎಡದಂಡೆ ಕಾಲುವೆ ರೈತರ ವೇದಿಕೆಯ ಸಂಚಾಲಕ ಶಂ

19 Nov 2025 6:46 pm
ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಸಾವು

ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಖಂಬದಕೋಣೆ ರೈಲ್ವೇ ಗೇಟ್ ಸಮೀಪದ ರೈಲು ಹಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಸಹಾಯಕ ಅರಣ್ಯ ಸ

19 Nov 2025 6:42 pm