ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ರೂಪಾಯಿ ಆಧಾರಿತ ನಾನ್-ಡೆಲಿವರೇಬಲ್ ಡೆರಿವೇಟಿವ್ (NDD) ಒಪ್ಪಂದಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸಿದೆ. ಇದು ಮಾರುಕಟ್ಟೆ ಪಾರದರ್ಶಕತೆಯತ್ತ ಒಂದು ಕಾರ್ಯತಂತ್ರದ ನಡೆಯನ್
ಕ್ಯೂಡೆಂಗಾ (Qdenga) ಎಂಬ ಡೆಂಗ್ಯೂ ಲಸಿಕೆಯನ್ನು 2026 ರಲ್ಲಿ ಬಿಡುಗಡೆ ಮಾಡಲಾಗುವುದು. ಹೆಚ್ಚುತ್ತಿರುವ ಹವಾಮಾನ ಬದಲಾವಣೆಯ ಅಪಾಯಗಳು ಮತ್ತು ರೋಗದ ವೈವಿಧ್ಯಮಯ ತಳಿಗಳ ನಡುವೆ ಭಾರತೀಯ ಜನಸಂಖ್ಯೆಯಲ್ಲಿ ಸುರಕ್ಷತೆಯನ್ನು ಖಚಿತಪಡಿಸಿ
ರಾಯಚೂರು: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುದೀಕ್ಷಾ ಪ್ರಕಾಶನದ ವತಿಯಿಂದ ‘ಮೊಹಬ್ಬತಿನ ಮಹಲಿಗೂ ಬೆಂಕಿ’ ಎಂಬ ಕೃತಿ ಬಿಡುಗಡೆ ಸಮಾರಂಭ ಹಾಗೂ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಧಕಿ ಶಿಕ್ಷಕಿಯರಿಗೆ ವಿದ್ಯಾಧ
ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘ
ಮಂಗಳೂರು, ಎ.3: ಡಾ. ಎನ್. ವಿನಯ ಹೆಗ್ಡೆ ಜನ್ಮ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಮಂಗಳೂರು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಪ್ರದೀಪ್ ಜಿ.ಪೈ, ಯೆನೆಪೋ
ಕೊಲ್ಲೂರು, ಎ.3: ತೋಟದ ಶೆಡ್ನಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಎ.2ರಂದು ಬೆಳಗ್ಗೆ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಜಡ್ಕಲ್ ಗ್ರಾಮದ ಮೋಳಿ ಎಂಬವರ ಮಗ ಸೇವಿಯರ್ ಸಿ.
ಕೋಟ, ಎ.3: ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಎ.2ರಂದು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ(28) ಎಂದು
ಕುಂದಾಪುರ, ಎ.3: ಕುಂದಾಪುರ ಇಗರ್ಜಿ ಮೈದಾನದಲ್ಲಿ ಶುಭ ಶುಕ್ರವಾರದ(ಗುಡ್ ಫ್ರೈಡೆ) ಪ್ರಯುಕ್ತ ಭಕ್ತಿಪೂರ್ವಕ ಪವಿತ್ರ ಶಿಲುಬೆಯ ಯಾತ್ರೆ ನಡೆಯಿತು. ಈ ಶಿಲುಭೆಯಾತ್ರೆಯು ಒಂದೊಂದು ಶಿಲುಭಾ ಅಧ್ಯಾಯವನ್ನು ಚರ್ಚ್ನ ಒಂದೊಂದು ವಾಳೆ
ಕುಂದಾಪುರ, ಎ.3: ಬೆಂಗಳೂರು-ಮಂಗಳೂರು ರೈಲು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಬಹುತೇಕ ಬಾರಿ ಸರಿಯಾದ ಸಮಯಕ್ಕೆ ಬಂದರೂ ಕೂಡ ಮಂಗಳೂರಿನ ಮತ್ತೊಂದು ನಿಲ್ದಾಣ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಬರುವಾಗ ವಿಳಂಬಕ್ಕೆ ಬೆಂಗಳೂರು -ಕ
ಹುಲಸೂರ್ : ತಾಲ್ಲೂಕಿನ ವಿವಿಧ ಹೋಟೆಲ್ಗಳಲ್ಲಿ ಮನೆಬಳಕೆ ಗ್ಯಾಸ್ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದಾಗಿ ಬಂದ ಮಾಹಿತಿ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶಿವಾನಂದ್ ಮೇತ್ರೆ ಅವರು ಶುಕ್ರವಾರ ಅಚ್ಚ
ಉಳ್ಳಾಲ: ನಗರಸಭೆ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಪಿಲಾರು ಮಸೀದಿ ಬಳಿ ಇರುವ ಸರಕಾರಿ ಜಮೀನನ್ನು ತಂತಿ ಬೇಲಿ ಹಾಕಿ ಅತಿಕ್ರಮಣ ಮಾಡಲು ಯತ್ನಿಸಿದ ಘಟನೆ ನಡೆದಿದ್ದು. ಈ ಮಾಹಿತಿ ಪಡೆದ ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕ ಪ್ರಮೋ
ಭಾಲ್ಕಿ : ಯೇಸು ಕ್ರಿಸ್ತರು ಪ್ರೀತಿ, ದಯೆ, ಕ್ಷಮೆ ಮತ್ತು ಸತ್ಯದ ಮಾರ್ಗವನ್ನು ಜನರಿಗೆ ಬೋಧಿಸಿದ ಮಹಾನ್ ವ್ಯಕ್ತಿಯಾಗಿದ್ದು, ತಮ್ಮನ್ನು ಹಿಂಸೆಗೊಳಪಡಿಸಿದವರಿಗೂ ಕ್ಷಮೆ ತೋರಿಸಿದ ಉದಾಹರಣೆಯಾಗಿದ್ದಾರೆ ಎಂದು ರೇವರಂಡ್ ದಿಲೀಪ
ಮೈಸೂರು : ಭೂವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜ
ಉಡುಪಿ: ಉಡುಪಿ ಜಿಲ್ಲೆಯ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಎ.2ರಂದು ಆದೇಶ ಹೊರಡಿಸಿದ್ದಾರೆ. ಕಾಪು ಪೊಲೀ
ಅಫಜಲಪುರ: ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಎ. 1ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೇ. ಗುರುಪಾದಯ್ಯ ಮ
ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರ
ಮಾತುಕತೆಗೆ ಮುಂದಾಗದಿದ್ದರೆ ಇರಾನ್ ಅನ್ನು ಶಿಲಾಯುಗದ ಕಾಲಕ್ಕೆ ತಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ಕ್ಷಣಗಳ ನಂತರ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್
ಸಿರುಗುಪ್ಪ : ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ಅಡಿಯಲ್ಲಿ ಮಂಜೂರಾದ 125.78 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ. ನಾಗರಾಜ ಅವರು ಅ
ಕಟಪಾಡಿ: ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಕಟಪಾಡಿಯಲ್ಲಿ ಕೆ. ಮಹೇಶ್ ಶೆಣೈ ಅವರ ಜಾಗದಲ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ರೈಸಿಂಗ್ ರೋಸ್
ಕೊಟ್ಟೂರು (ವಿಜಯನಗರ) :ತಾಲೂಕಿನ ಹರಾಳು ಗ್ರಾಮದಲ್ಲಿ ಅಧಿದೇವತೆ ಶ್ರೀ ಕರಿಯಮ್ಮ ದೇವಿಯ ಕಳಸಾರೋಹಣ ಹಾಗೂ ನೂತನ ಕರಿಗಲ್ಲು ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮವು ಶ್ರೀ ಉಜ್ಜಯಿನಿ ಸದ
ʼಗೌರವ ಡಾಕ್ಟರೇಟ್ʼಗೆ ಭಾಜನರಾಗಿರುವ ಪಿ.ಜಿ.ಆರ್.ಸಿಂಧ್ಯ ಅವರಿಗೆ ಅಭಿನಂದನಾ ಸಮಾರಂಭ
ಮಂಗಳೂರು: ಎಕ್ಸ್ಫರ್ಟ್ ಕಾಲೇಜು ಮಂಗಳೂರು, ಕಲ್ಚರಲ್ ಹೈವೇ ಮಂಗಳೂರು ಹಾಗೂ ಕೆಎನ್ಎನ್ಡಿ ಅಸೋಸಿಯೇಟ್ಸ್ ಪ್ರೈ.ಲಿ. ಮಂಗಳೂರು ಖಾಸಗಿ ಕಂಪೆನಿಗಳ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಸರ್ವಿಸ್ ಪ್ರಾಜೆಕ್ಟ್ ಇಂಜಿನಿಯರ್, ಪ್
ಮಂಗಳೂರು, ಎ.3: ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್ಪಿಸಿಎಲ್) ವತಿಯಿಂದ ಸುಮಾರು 25ಲಕ್ಷ ರೂ. ಮೌಲ್ಯದ ಅಲ್ಟ್ರಾಸೌಂಡ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು. ಗುರುವಾರ
ರಿಷಭ್ ಪಂತ್ ವಿರುದ್ಧ ಸಿಟ್ಟು ಪ್ರದರ್ಶಿಸಿದ್ದ ಎಲ್ಎಸ್ಜಿ ಮುಖ್ಯಸ್ಥ; ವಿಡಿಯೊ ವೈರಲ್
ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕ ವ್ಯವಸ್ಥೆ ಕೈಬಿಟ್ಟು ಗ್ರೇಡ್ ವ್ಯವಸ್ಥೆಯನ್ನು ಜಾರಿ ಮಾಡುವ ತೀರ್ಮಾನವನ್ನು ಮರು ಪರಿಶೀಲಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ
ಉಡುಪಿ, ಎ.3: ಉಡುಪಿ ಎಸ್ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕ್ರೀಡಾ ವಿಭಾಗವು ಆಂತರಿಕ ಗುಣಮಟ್ಟ ಕ್ಷಮತೆ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿ.ಎಂ.ಇ) ಕಾರ್ಯಕ್ರ
ಉಡುಪಿ, ಎ.3: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಮೇ3ರಂದು ನಡೆಯಲಿರುವ ಉಡುಪಿ ತಾಲೂಕು 16ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಬಿತ್ತಿ ಚಿತ್ರವನ್ನು ಉಡುಪಿ ಶಾಸಕ ಯಶ್ಪಾಲ ಸುವರ್ಣ ಅನಾವರಣಗೊಳಿಸಿದರು., ಈ ಸಂದರ
ಉಡುಪಿ, ಎ.3: ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನವನ್ನು ಏ.6ರಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು. ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್
ಉಡುಪಿ, ಎ.3: ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಹೆಸರಿನಲ್ಲಿ ಅಡುಗೆ ಅನಿಲ ಮತ್ತು,ಅಟೋ ಗ್ಯಾಸ್ ದರ ಹೆಚ್ಚಳ ಮಾಡಿ ಖಾಸಗಿ ಅನಿಲ ಕಂಪನಿಗಳು ರಿಕ್ಷಾ ಚಾಲಕರನ್ನು ಹಾಗೂ ಸಾರ್ವಜನಿಕರನ್ನು ಲೂಟಿ ಮಾಡುತ್ತಿ ರುವುದನ್ನು ಸಿಐಟಿ
ಕೋಟ, ಎ.3: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಉದ್ಘಾಟಿಸಿದರು. ಈ ಸಂದರ್ಭ
ಉಡುಪಿ, ಎ.3: ನಗರದಲ್ಲಿ ಸುಡು ಬಿಸಿಲಿನ ತಾಪಮಾನವು ಹೆಚ್ಚಿದ್ದು, ಸಾರ್ವಜನಿಕರ ದೇಹ ದಾಹ ತಣಿಸಲು ಉಡುಪಿ ಜಿಲ್ಲಾ ನಾಗರೀಕ ಸಮಿತಿಯು, ಜೋಸ್ ಆಲುಕ್ಕಾಸ್ ಆಭರಣಮಳಿಗೆಯ ಸಹಕಾರದಿಂದ, ನಗರದ ಮಾರುಥಿ ವೀಥಿಕಾದಲ್ಲಿ ವ್ಯವಸ್ಥೆಗೊಳಿಸಿರ
ಶಹಾಬಾದ್ : ತಾಲೂಕಿನ ಹೊನಗುಂಟಾ ಗ್ರಾಮದ ಗ್ರಾಮಲೇಖಪಾಲಕ ಗಣಮಂತರಾವ ಪಾಟೀಲ ಅವರು ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಕರ್ತವ್ಯ ನಿರ್ವಹಿಸುತ್ತಿದ್ದು, ತಮಗೆ ಬೇಕಾದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಅವರನ್
ಉಡುಪಿ, ಎ.3: ಯಕ್ಷಗಾನ ಜ್ಞಾನ ಭಂಡಾರವಿದ್ದಂತೆ. ಇಂದಿನ ಆಧುನಿಕ ಸಮಾಜಕ್ಕೆ ಸಂಸ್ಕಾರ ಮಾರ್ಗವನ್ನು ಯಕ್ಷಗಾನದ ಮೂಲಕ ನೀಡಬಹುದು. ಮಹಿಳೆಯೊಬ್ಬಳು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಯಕ್ಷಗಾನ ಕಲಿತ ಮಹಿಳೆ ತನ್ನ ಕುಟು
ಹೆಬ್ರಿ, ಎ.3: ಹೆಬ್ರಿ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ, ಬಂಟರ ಸಂಘ ಹೆಬ್ರಿ
ಶಹಾಬಾದ್ : ತಾಲೂಕಿನ ಗೋಳಾ(ಕೆ) ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ ಅತ್ಯಂತ ಕಳಪೆ ಮಟ್ಟದಲ್ಲಿ ನಡೆಯುತ್ತಿದ್ದು, ತಕ್ಷಣವೇ ಕಾಮಗಾರಿ ಸ್ಥಗಿತಗೊಳಿಸಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಬೇಕೆಂದು ಕರವ
ಉಡುಪಿ, ಎ.3: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿ ರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು, ಸಾಹಿತ್ಯ
ಉಡುಪಿ, ಎ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಅರ್ಜ
ಕಲಬುರಗಿ : ಯೇಸು ಕ್ರಿಸ್ತನ ತ್ಯಾಗವನ್ನು ಸ್ಮರಿಸುವ ಶುಭ ಶುಕ್ರವಾರ ಅಂಗವಾಗಿ ನಗರದ ಹಿಂದುಸ್ತಾನ್ ಚರ್ಚ್ ಆವರಣದಲ್ಲಿ ಖ್ಯಾತ ಉದ್ಯಮಿಗಳಾದ ಉಷಾ ಲಾಹೋಟಿ ಹಾಗೂ ಶ್ರೀಕಾಂತ ಲಾಹೋಟಿ ಅವರ ವತಿಯಿಂದ ಭಕ್ತರು ಹಾಗೂ ಸಾರ್ವಜನಿಕರಿಗ
ಹುಲಸೂರ್ : ವಿಶ್ವದ ಮೊದಲ ಮಹಿಳಾ ತತ್ವಜ್ಞಾನಿ ಹಾಗೂ ಮೊದಲ ಕವಯತ್ರಿಯಾಗಿ ಪ್ರಸಿದ್ಧರಾದ ಅಕ್ಕಮಹಾದೇವಿ ಅವರ ಆದರ್ಶಗಳು ಬದುಕಿಗೆ ದಾರಿ ದೀಪವಾಗಿವೆ ಎಂದು ತಜ್ಞ ವೈದ್ಯೆ ಡಾ. ವಚನ ಶ್ರುತಿ ಪುರಾಣಿಕಮಠ ಹೇಳಿದರು. ತಾಲೂಕಿನ ಗೋರಟಾ
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಕರ್ನಾಟಕ ಸರಕಾರವು 2026ನೇ ಸಾಲಿನ ಡಾ.ಬಾಬು ಜಗಜೀವನ್ ರಾಮ್ ಪ್ರಶಸ್ತಿಯನ್ನು ಘೋಷಿಸಿದೆ. ಸಮಾಜದ
ಚಾರಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುವ ಶೆರ್ಪಾಗಳು ಪ್ರವಾಸಿಗರ ಊಟಕ್ಕೆ ಅಡುಗೆ ಸೋಡಾವನ್ನು ಬೆರೆಸುವ ಮೂಲಕ ಎತ್ತರದ ಸ್ಥಳಕ್ಕೆ ಹೋದಾಗ ಆಗುವ ವಾಕರಿಕೆ ಅಥವಾ ತಲೆನೋವಿನಂತಹ ಜಠರಕರುಳಿನ ರೋಗ ಲಕ್ಷಣಗಳು ಬರುವಂತೆ ಮಾಡಿ ವಿಮಾ ವಂ
ಕ್ರಾಂತಿಕಾರಿ ಬದಲಾವಣೆ ತರಲಿರುವ ಹೊಸ ತಂತ್ರಜ್ಞಾನ
ಚಿತ್ತಾಪುರ : ಬಸವ ಜಯಂತಿ ನಿಮಿತ್ತ ಎ.4ರಂದು ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 10ಕ್ಕೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲ
ಚಿತ್ತಾಪುರ : ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪೂಜೆ, ಪಾಠ, ಮಂತ್ರೋಪದೇಶ ಸೇರಿದಂತೆ 45 ದಿನಗಳ ವೈದಿಕ ಸಂಸ್ಕಾರ ಶಿಬಿರವನ್ನು ಎ.10ರಿಂದ ಆಯೋಜಿಸಲಾಗಿದ್ದು, ಇದನ್ನು ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ ಎಂದು ಜಂಗಮ ಸಮಾಜ
ಅಫಜಲಪುರ: 2027ರ ಜನಗಣತಿಸಂಪೂರ್ಣ ಡಿಜಿಟಲ್ ಆಧಾರಿತ ಪ್ರಕ್ರಿಯೆಯಾಗಿದ್ದು, ದೋಷರಹಿತ ಹಾಗೂ ಪಾರದರ್ಶಕ ಮಾಹಿತಿ ಸಂಗ್ರಹಣೆಗೆ ಗಣತಿದಾರರಿಗೆ ಮೂರು ಹಂತಗಳಲ್ಲಿ ತರಬೇತಿ ನೀಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಫಕ್ರೂದ್ದಿ
ವಾಡಿ : ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿರುವ ಲಾಡ್ಲಾಪುರ ಗ್ರಾಮದ ಪ್ರಸಿದ್ಧ ಹಾಜಿಸರ್ವರ್ (ಆದಿಶರಣ) ಜಾತ್ರೆಯ ಅಂಗವಾಗಿ ಗುರುವಾರ ರಾತ್ರಿ ಜರುಗಿದ ಗಂಧದ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. ಜಾತ್ರೆ
ಬೀದರ್ : ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದು ಸೂಕ್ತ ಸಮಯವಲ್ಲ. ಈ ವರ್ಷದ ವಿದ್ಯಾರ್ಥಿಗಳು ತೃತೀಯ ಭಾಷೆಯನ್ನು ಅಭ್ಯಾಸ ಮಾಡಿರುವುದರಿಂದ ಅವರಿಗೆ ಅಂಕಗಳನ್ನು ನೀಡಬೇಕು ಎಂದು ವಿಸ್ಡಮ
ಬೀದರ್ : ಸುಳ್ಳು ಪರಿಶಿಷ್ಟ ಜಾತಿ (ಎಸ್ಸಿ) ಪ್ರಮಾಣಪತ್ರ ಪಡೆದ ಪ್ರಕರಣದಲ್ಲಿ ರವೀಂದ್ರ ಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ. ರವೀಂದ್ರ ಸ್ವಾಮಿ ಅವರು ವೀರಶೈವ ಜಂಗಮ ಸಮುದಾಯಕ್ಕೆ ಸೇರಿದ
ಹೊಸದಿಲ್ಲಿ: ಭಾರತ ಸರಕಾರವು 2021ರಿಂದ ಹಲವಾರು ಅಮೆರಿಕನ್ ಕಂಪನಿಗಳಿಗೆ ‘ರಾಜಕೀಯ ಪ್ರೇರಿತ’ವೆಂಬಂತೆ ಕಂಡುಬರುವ ವಿಷಯಗಳಿಗೆ ಸಂಬಂಧಿಸಿದ ಕಂಟೆಂಟ್ ಮತ್ತು ಬಳಕೆದಾರ ಖಾತೆಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಟೇಕ್ಡೌನ್ (ತೆಗೆದ
ಕೇಂದ್ರ ಸರ್ಕಾರವು ಭಾರತದ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವನ್ನು ಟೆಲಿವಿಷನ್ ರೇಟಿಂಗ್ಗಳ ಮೇಲಿನ ಮೇಲ್ವಿಚಾರಣೆಯನ್ನು ತೆಗೆದುಹಾಕಿದ್ದು ಅದರ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಂಡಿದೆ. ಕಳೆದ ವಾರ ಬಿಡುಗಡೆಯಾದ 2026 ರ
ಊಟ ಮಾಡಿದ ನಂತರ ನಿದ್ರೆಗೆ ಜಾರುವುದು ಸಾಮಾನ್ಯ. ಹೀಗೆ ನಿದ್ರೆಯ ಕಾರಣದಿಂದ ಜನರು ಮಧ್ಯಾಹ್ನದ ನಂತರ ಕೆಲಸದ ಕಡೆಗೆ ಗಮನಹರಿಸಲು ಕಷ್ಟಪಡುತ್ತಾರೆ. ಬಹುತೇಕರು ಕಾಫಿ ಕುಡಿದು ನಿದ್ರೆಯನ್ನು ಹೋಗಲಾಡಿಸುತ್ತಾರೆ. ಆದರೆ ಇಂತಹ ಆಯಾಸ
ಹೊಸದಿಲ್ಲಿ: ಕಳೆದ ವಾರ ಡೀಸಿಲ್ ಮತ್ತು ವಿಮಾನ ಇಂಧನ (ಎಟಿಎಫ್) ರಫ್ತಿನ ಮೇಲೆ ವಿಧಿಸಲಾಗಿರುವ ಸುಂಕಗಳಿಂದ ಗುಜರಾತಿನ ವಿಶೇಷ ಆರ್ಥಿಕ ವಲಯದಲ್ಲಿರುವ (ಎಸ್ಇಝಡ್)ರಿಲಯನ್ಸ್ ಜಾಮನಗರ ರಿಫೈನರಿಗೆ ವಿನಾಯಿತಿ ನೀಡಲಾಗುವುದು ಎಂದು
ಬೆಂಗಳೂರು : ಚಿಂತಕ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. 86ನೇ ವಯಸ್ಸಿನಲ್ಲಿ ನಿಧನರಾದ ಸ್ವರ್ಣಲತಾ ಅವರ ಅಂತ್ಯಕ್ರಿಯೆಯನ್ನು ಕ್ರಿಶ್ಚಿಯನ್ ಧರ್ಮದ
ಹುಮ್ನಾಬಾದ್: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 50 ಮೇಲಿರುವ ದುಬಲಗುಂಡಿ ಕ್ರಾಸ್ ಬಳಿ ನಡೆದಿದೆ. ಹಳ್ಳಿಖೇಡ (ಬಿ) ಪಟ್ಟಣದ ನಿವಾಸಿ ರ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ 27 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಿದೆ. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಜೊತೆ ಮೈತ್ರಿ
ಟೆಹ್ರಾನ್ : ಮಧ್ಯ ಇರಾನ್ ಮೇಲೆ ಹಾರುತ್ತಿದ್ದ ಅಮೆರಿಕದ ಎರಡನೇ ಎಫ್-35 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಹೇಳಿಕೊಂಡಿದೆ. ಇರಾನ್ ನ ಫಾರ್ಸ್ ಸು
'ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಸಚಿವ''
ಯಾದಗಿರಿ: ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಹಳೆ ಗ್ರಾಮದಿಂದ ಹೊಸ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ದುರವಸ್ಥೆ ತಲುಪಿದ್ದು, ಗ್ರಾಮಸ್ಥರ ದಿನನಿತ್ಯದ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹಲವು ವರ
ವಿಜಯಪುರ: ಕಣ್ಣೆತ್ತಿದರೆ ಸಾಕು ಬೃಹತ್ ಬಂಗಲೆಗಳು, ವೈಭವೋಪೇರಿತ ಮನೆಗಳು. ಒಂದರ್ಥದಲ್ಲಿ ಡಾಲರ್ಸ್ ಕಾಲೋನಿಯಂತೆ ಕಾಣುವ ಬಡಾವಣೆ, ಆದರೆ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ. ಇದು ಆನಂದ ನಗರ ಬಡವಾಣೆಯ ಅವಸ್ಥೆ. ಹೆಸರಿನಲ್ಲಿ ಆನಂದ ಇ
ದೇವದುರ್ಗ: ಮಡಿಕೆಯನ್ನು ತಯಾರಿಸುವುದೇ ಒಂದು ಕಲೆ, ಆ ಕಲೆಯು ಕುಂಬಾರ ಜನಾಂಗದವರಿಗೆ ರಕ್ತಗತವಾಗಿ ಬಂದಿರುತ್ತದೆ.ಅದು ತಲೆಮಾರಿನಿಂದ ತಲೆಮಾರಿಗೆ ಮುಂದುವರಿದುಕೊಂಡು ಬಂದಿದೆ. ದೇವದುರ್ಗ ಪಟ್ಟಣದಲ್ಲಿ ಸುಮಾರು 300 ಕುಂಬಾರ ಕುಟ
ಮುಖ್ಯ ಚುನಾವಣಾಯುಕ್ತರ ವಿರುದ್ಧದ ನಿರ್ಣಯಕ್ಕೂ ಸಹಿ ಮಾಡಲಿಲ್ಲ”
ರಾಜ್ಯಸಭಾ ಉಪ ನಾಯಕ ಹುದ್ದೆಯಿಂದ ವಜಾಗೊಳಿಸಿದ್ದಕ್ಕೆ ಪ್ರತಿಕ್ರಿಯೆ
ಮಾತಿನಲ್ಲಿ ನಡೆಯುವ, ಮಾತನ್ನು ಕಡೆಯುವ ಅತ್ಯುತ್ತಮವಾದ ಕೆಲಸವೇ ಕಾವ್ಯ. ಅದು ಭಾವನೆಗಳ ಸಾಂದ್ರರೂಪ. ಭಾಷೆಯ ಮೂಲಕ ಭಾವ-ಅನುಭವಗಳನ್ನು ಅಭಿವ್ಯಕ್ತಿಸುವ ಮಾಧ್ಯಮ. ಕಾವ್ಯ ಹೃದಯದಲ್ಲಿ ಹುಟ್ಟಿ ಮನಸ್ಸಿನಲ್ಲಿ ಬೆಳೆಯುತ್ತದೆ. ಭಾವದ
ಕುವೈತ್: ಅಲ್ ಅಹ್ಮದಿಯಲ್ಲಿರುವ ತೈಲ ಸಂಸ್ಕರಣಾಗಾರಕ್ಕೆ ಶುಕ್ರವಾರ ಬೆಳಗಿನ ಜಾವ ಡ್ರೋನ್ ದಾಳಿ ನಡೆದಿದೆ ಎಂದು ಕುವೈತ್ ನ ಸರಕಾರಿ ಸುದ್ದಿ ಸಂಸ್ಥೆ ತಿಳಿಸಿದೆ. ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ ನಿರ್ವಹಿಸುವ ಈ ಸಂಸ್ಕರ
ಭೌಗೋಳಿಕ- ರಾಜಕೀಯ ಉದ್ವಿಗ್ನತೆ ಹೆಚ್ಚಾಗುವ ಸೂಚನೆಯಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಏರಿಳಿತ ಕಾಣುತ್ತಿದೆ. ಚಿನ್ನದ ಇತ್ತೀಚೆಗಿನ ಏರಿಳಿತಕ್ಕೆ ಅಮೆರಿಕನ್ ಡಾಲರ್ ಏರಿಳಿತವೂ ಮುಖ್ಯ ಕಾರಣವಾಗಿದೆ. ಡಾಲರ್ ಬೆಲೆ ದುಬಾರಿಯಾದಾ
ಮಂಗಳೂರು: ಗುಡ್ ಫ್ರೈಡೇ ಪ್ರಯುಕ್ತ ಕ್ರೈಸ್ತರು ಯೇಸುವಿನ ಸ್ಮರಣೆ ಮೂಲಕ ಶುಭ ಶುಕ್ರವಾರ (ಗುಡ್ ಫ್ರೈಡೇ) ಆಚರಿಸುತ್ತಿದ್ದಾರೆ. ಇಂದು ಮಂಗಳೂರು ನಗರದ ವಿವಿಧ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆಯೊಂದಿಗೆ ಆಚರಿ
ಮೂಡುಬಿದಿರೆ: ನಮ್ಮ ನಾಡ ಒಕ್ಕೂಟದ (ಎನ್.ಎನ್.ಒ.)ದ ವತಿಯಿಂದ ಮೂಡುಬಿದಿರೆ ತಾಲೂಕಿನಲ್ಲಿ ಸ್ಥಾಪಿಸಲಾದ 'ಎನ್.ಎನ್.ಒ. ಮೂಡುಬಿದಿರೆ ಕಮ್ಯುನಿಟಿ ಸೆಂಟರ್' ಗುರುವಾರ ಉದ್ಘಾಟನೆಗೊಂಡಿತು. ಕಮ್ಯುನಿಟಿ ಸೆಂಟರ್' ಅನ್ನು ಎನ್.ಎನ್.ಒ. ಕೇಂದ
ಬೀದರ್: ರಭಸವಾಗಿ ಬಂದ ಪೊಲೀಸ್ ಪೇದೆಯ ಕಾರು ರಸ್ತೆ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದು, ಮಹಿಳೆಗೆ ಗಾಯಗೊಂಡ ಘಟನೆ ಭಾಲ್ಕಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜ್ಞಾನಾಬಾಯಿ (55) ಗಾಯಗೊಂಡ ಮಹಿಳೆ. ಮೆಹಕರ್ ಪೊಲೀಸ್ ಠಾಣ
ಆದೇಶಿಸಿದ ಮೂರೇ ವಾರಗಳಲ್ಲಿ ವಾಪಸ್ ಪಡೆದ ಕೇಂದ್ರ ಸರಕಾರ
ಇಂದು ಕೆಲವು ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಸೆಣಸಾಟ ನಡೆಸುವುದು, ಅವರನ್ನೇ ಕೊಲೆ ಮಾಡುವುದು, ಶಿಕ್ಷಕರ ಮೇಲೆ ಹಲ್ಲೆ ಮಾಡುವುದು, ಹೆತ್ತವರ ಮೇಲೆ ಕೈ ಎತ್ತುವುದು ಇವೇ ಮುಂತಾದ ಘಟನೆಗಳು ಆಗಾಗ ವರದಿಯಾಗುತ್ತಲೇ ಇವೆ. ಹಾಗೆಯೇ ಎ
ಹೊಸದಿಲ್ಲಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ರಾಜ್ಪಾಲ್ ಯಾದವ್ ಅವರಿಗೆ ಬಾಕಿ ಹಣ ಪಾವತಿಸಲು ಹೆಚ್ಚುವರಿ ಅವಧಿ ನೀಡುವ ಮನವಿಯನ್ನು ದಿಲ್ಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿ, ತೀರ್ಪನ್ನು ಕಾಯ್ದಿರಿಸಿದೆ. ಮೆಸರ್
ಕಡಬ, ಎ.3: ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸ
ಟಿಎಂಸಿಗೆ ನಗದು ವರ್ಗಾವಣೆ(ಡಿಬಿಟಿ) ಸೇರಿದಂತೆ ಹಲವು ಜನಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳ ಬೆಂಬಲ ಇದೆ. ಅದು ಉದ್ಯೋಗ ಸೃಷ್ಟಿ, ವಲಸೆ ಸಮಸ್ಯೆ ಮತ್ತು ರಾಜ್ಯದಿಂದ ಕೈಗಾರಿಕೆಗಳ ಪಲಾಯನ ಕುರಿತು ಮಾತನ್ನಾಡುತ್ತಿಲ್ಲ; ಬದಲಿಗೆ,
ಕಲಬುರಗಿ, ಎ.3: ನದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಜೇವರ್ಗಿ ತಾಲೂಕಿನ ಹಂದನೂರ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಲಾಲಸಾಬ ಸರ್ದಾರ ಪಟೇಲ್ (19 ) ಎಂದು ಗುರು
59 ವರ್ಷಗಳ ಬಳಿಕ ಭಾರತ ನಕ್ಸಲ್ ಮುಕ್ತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸೋಮವಾರ ಘೋಷಣೆ ಮಾಡಿದ್ದಾರೆ. ‘‘ನಕ್ಸಲ್ ಪ್ರದೇಶವೆಂದು ಗುರುತಿಸಲ್ಪಟ್ಟಿರುವ ಸುಮಾರು 12 ರಾಜ್ಯಗಳಲ್ಲಿ ನಕ್ಸಲರ ಕಾರಣದಿಂ
ಚೆನ್ನೈ: ಐಪಿಎಲ್ ಟೂರ್ನಿಯ ಶುಕ್ರವಾರದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಸಿಎಸ್ಕೆ ಸ್ಟಾರ್ ಆಟಗಾರ ಎಂ.ಎಸ್.ಧೋನಿ ಮೈದಾನಕ್ಕೆ ಇಳಿಯುತ್ತಾರೆಯೇ ಎಂಬ ಕುತೂಹಲ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಮೂಡಿದೆ. ಧೋನಿ ಏಪ್ರಿಲ್
ವಾಷಿಂಗ್ಟನ್: ಎಪ್ಸ್ಟೀನ್ ಕಡತ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದ ಹಿನ್ನೆಲೆಯಲ್ಲಿ ಅಟಾರ್ನಿ ಜನರಲ್ ಪಾಮ್ ಬೊಂಡಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಅಮೆರಿಕದ
ಬೆಂಗಳೂರು : ಸ್ವಾತಂತ್ರ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಹೆಸರಿನಲ್ಲಿ ಅವರ ಪುತ್ರ, ಸಚಿವ ಈಶ್ವರ ಖಂಡ್ರೆ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ 3 ಲಕ್ಷ ರೂ.ದತ್ತಿ ನಿಧಿ ಸ್ಥಾಪನೆ ಮಾಡಿದ್ದು, ಮೊದಲ ಪ್ರಶಸ್ತಿಗೆ ದಿ ನ್ಯೂ ಇ
ಚೆನ್ನೈ: ಉಜ್ಬೇಕಿಸ್ತಾನದ 20ರ ವಯಸ್ಸಿನ ಆಟಗಾರ ಜಾವೋಖಿರ್ ಸಿಂದಾರೋವ್ ಬುಧವಾರ ಸೈಪ್ರಸ್ ನಲ್ಲಿ ನಡೆದ ಫಿಡೆ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ವಿಶ್ವದ ನಂ.3ನೇ ಆಟಗಾರ ಫ್ಯಾಬಿಯಾನೊ ಕರುವಾನಾರನ್ನು ಸೋಲ
ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ದಲ್ಲಿ ಭರ್ತಿ ಮಾಡಲಾಗುತ್ತಿರುವ 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ ಕೌನ್ಸ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾ
ಮೈಸೂರು : ಬ್ರಿಟಿಷರು ಮತ್ತು ಅಂಬೇಡ್ಕರ್ ಅವರ ಸಹಾಯದಿಂದ ಭಾರತದಲ್ಲಿ ಬುದ್ದ ಮತ್ತೆ ಪ್ರಚಲಿತಕ್ಕೆ ಬಂದ ಎಂದು ಚಿಂತಕ ಹಾಗೂ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಇನ್ಸ್ಟ್ಟಿಟ್ಯೂಟ್ ಅಫ್ ಇಂಜಿನಿ
ಕುಕನೂರು : ಪಟ್ಟಣದ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಗುದ್ನೇಶ್ವರ ಮಠದ ರುದ್ರಮುನೀಶ್ವರ ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಹುಬ್ಬಳ್ಳಿ-ಧಾರವಾಡ ಭಾಗದ ಭಕ್ತರು ತೀವ್ರ ಆಕ್ರೋಶ ವ್ಯಕ್ತಪ
ಬೀಜಿಂಗ್: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಗಳು ಹಾರ್ಮುಝ್ ಜಲಸಂಧಿಯಲ್ಲಿನ ತಡೆಗೆ ಮೂಲ ಕಾರಣವಾಗಿದೆ ಎಂದು ಚೀನಾ ಗುರುವಾರ ಹೇಳಿದೆ. ಜಲಸಂಧಿ ಮುಚ್ಚುವಿಕೆಯಿಂದ ಬಾಧಿತ ರಾಷ್ಟ್ರಗಳು ಜಲಸಂಧಿಯನ್ನು ಮುಕ್ತಗ
ಟೆಹ್ರಾನ್: ಶಾಂತಿ ಮಾತುಕತೆಯಲ್ಲಿ ಭಾಗಿಯಾಗಿದ್ದ ಇರಾನ್ನ ಹಿರಿಯ ಅಧಿಕಾರಿ ಕಮಲ್ ಖರಾಜಿ ಅವರು ಶಂಕಿತ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸಂಭಾವ್ಯ ಶಾಂತಿ ಮಾತುಕತೆಯ ಬಗ್ಗೆ ಪಾಕಿ
ಚಿಕ್ಕಬಳ್ಳಾಪುರ : ತಾಲೂಕಿನಲ್ಲಿ ವಿವಿಧೆಡೆ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನವವಿವಾಹಿತೆ ಸೇರಿ ಇಬ್ಬರು ಮೃತಪಟ್ಟಿದ್ದು,ಹಲವರು ಗಾಯಗೊಂಡಿದ್ದಾರೆ ಹಲವು ವಾಹನಗಳು ಜಖಂಗೊಂಡಿರುವುದಾಗಿ ವರದಿಯಾಗಿದೆ. ಜಾತ್ರೆಗ
ಕುಕನೂರು : ತಾಲೂಕಿನ ಮಂಗಳೂರು, ಭಾನಾಪುರ ಹಾಗೂ ಕುದರಿಮೋತಿ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಗ್ರೇಡ್-2 ಇಂದ ಗ್ರೇಡ್-1ಕ್ಕೆ ನವೀಕರಿಸಲಾದ ಹಾಗೂ ಹತ್ತ
ಕೋಲ್ಕತಾ: ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ತನ್ನ 200ನೇ ಐಪಿಎಲ್ ಪಂದ್ಯವನ್ನಾಡಿದ್ದಾರೆ. ಪಂದ್ಯಾವಳಿಯ ಇತಿಹಾಸದಲ್ಲಿ 200 ಪಂದ್ಯಗಳನ್ನಾಡಿದ 11ನೇ ಆಟಗಾ
ಚಾಮರಾಜನಗರ: ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯತ್ನ ಗೇರಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು
ಯಲಬುರ್ಗಾ : ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣವನ್ನು ಏಪ್ರಿಲ್ 4, 2026ರಂದು ಶನಿವಾರ ಉದ್ಘಾಟಿಸಲಾಗುವುದು ಎಂದು ನ್ಯಾಯಾಧೀಶರಾದ ಜೆ. ರಂಗಸ್ವಾಮಿ ತಿಳಿಸಿದ್ದಾರೆ. ಸುಮಾರು 18 ಕೋಟಿ ರೂ. ವೆಚ್ಚದಲ್ಲಿ

31 C