ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಅಪ್ರಾಪ್ತ ಬಾಲಕಿಯನ್ನು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಕ್ಷಿಸಿರುವ ಬಗ್ಗೆ ವರದಿಯಾಗಿದೆ. ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಾರ್ಥಿಯಾಗಿ ತೆರಳಿದ್ದ, ಆದಿಉಡುಪಿ
ಮುಲ್ಕಿ: ಇಲ್ಲಿನ ಅಂಗಾರಗುಡ್ಡೆಯ ಕೃಷಿಕರೊಬ್ಬರ ಮೇಲೆ ಹಣ ಸುಲಿಗೆ ಮಾಡುವ ಸಲುವಾಗಿ ದಾಳಿ ಮಾಡಿದ್ದ ಪ್ರಕರಣದ ಮೂವರು ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಲ್ಕಿ ಕೆರೆಕಾ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಬಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಡೆದ ಹಲ್ಲೆಯನ್ನು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಖಂಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮಗಳನ್ನು ಜರು
ಚಿಕ್ಕಮಗಳೂರು, ಜ.12: ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ಎಲ್ಲೆಡೆ ಕಸದ ರಾಶಿಗಳು ಕಂಡು ಬರುತ್ತಿದ್ದು, ತ್ಯಾಜ್ಯದ ರಾಶಿಗಳನ್ನು ತೆರವುಗೊಳಿಸಿ ಗ್ರಾಮದಲ್ಲಿ ಶುಚಿತ್ವ ಕಾಪ
ಕೋಟೇಶ್ವರ: ತೆಂಗು ಬೆಳೆ ಮಾಹಿತಿ ಕಾರ್ಯಗಾರ
ಕಾರ್ಕಳ: ನೋಂದಣಿ ಮತ್ತು ಮುದ್ರಾಂಕ ಇಲಾಖಾ ವತಿಯಿಂದ ಡಿಜಿಟಲ್ ಇ ಸ್ಟ್ಯಾಂಪ್ ಕುರಿತು ದಸ್ತಾವೇಜು ಬರಹಗಾರರು, ವಕೀಲರು, ಸಹಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಸೋಮವಾರ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್
ಮೊದಲ ದಿನ ಚಿನ್ನ ಮುಡಿಗೇರಿಸಿದ ‘ಆಳ್ವಾಸ್’
ಬೆಂಗಳೂರು, ಜ.12: ಹದಿನಾಲ್ಕು ವರ್ಷ ಸೇವಾವಧಿ ಪೂರ್ಣಗೊಳಿಸಿದ್ದರೂ ಉದ್ದೇಶ ಪೂರಕವಾಗಿ ಮುಂಭಡ್ತಿ ತಡೆಹಿಡಿಯಲಾಗುತ್ತಿದೆ ಎಂದು ಆರೋಪಿಸಿ ಮಹಿಳಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯೊಬ್ಬರು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಯವ
ಜೈಪುರ, ಜ. 12: ಹನ್ನೆರಡನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಚಲಿಸುತ್ತಿರುವ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಬಿಕೇನರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನ
ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂ
ಹಾವೇರಿ : ಸರಕಾರಿ ಶಾಲೆಯ ಜಾಗಕ್ಕೆ ಸಂಬಂಧಿಸಿದ ವಿವಾದ ಶಾಲೆಯ ಬಾಗಿಲಿಗೆ ಬೀಗ ಹಾಕುವ ಹಂತಕ್ಕೆ ಬಂದಿರುವ ಘಟನೆ ಮಲ್ಲೂರು ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈರಪ್ಪ ಕುಲಕರ್ಣಿ ಎಂಬ ವ್ಯಕ್ತಿ ಮಲ್ಲ
ಚಿಕ್ಕಮಗಳೂರು, ಜ.12: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ವಿರುದ್ಧ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಯನಾ ಮೋಟಮ್ಮ ಅವರು ರಾಜಕೀಯ ಮತ್ತು ವೈಯಕ್ತಿಕ ವಿಚಾರಗಳಿಗೆ ಇನ್
ಕಣ್ಣನ್ ಗೋಪಿನಾಥನ್ | Photo credit: X/@naukarshah ಹೊಸದಿಲ್ಲಿ, ಜ. 12: ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (ಪಿಎಂಕೆವಿವೈ) ಅಡಿಯಲ್ಲಿ ನೋಂದಣಿ ಹಾಗೂ ಉದ್ಯೋಗ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ. ಆದ
ಯಾದಗಿರಿ, ಜ.12: ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತಂತೆ ಸರಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನಿಸುತ್ತಿರುವುದಾಗಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಹೇಳಿ
ಕೋಲ್ಕತಾ, ಜ.12: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ವಿವಾದಾತ್ಮಕ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರಿ
ಹೊಸದಿಲ್ಲಿ, ಜ.12: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸೋಮವಾರ ಅವರನ್ನು ಇಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮನೆಯಲ್ಲಿನ ವಾಷ್ರೂಮ್ಗೆ ತೆರಳಿದ್ದ ವೇಳೆ ಧನ್ಕರ್
ಕಲಬುರಗಿ: ಕಲಬುರಗಿ ಜಿಲ್ಲೆಯ ಒಟ್ಟಾರೆ ಬೇಳೆಕಾಳು ಉತ್ಪಾದನೆಯಲ್ಲಿ ಶೇ.50 ರಷ್ಟು ಪಾಲನ್ನು ಹೊಂದಿರುವ ಸೇಡಂ ಉಪವಿಭಾಗದಲ್ಲಿ, ಮಳೆ ವೈಪರೀತ್ಯದಿಂದ ಉತ್ಪಾದಕತೆ ಕುಸಿಯುತ್ತಿದೆ. ಇದನ್ನು ಸುಧಾರಿಸಲು ಬೆಳೆ ನಿರ್ವಹಣೆ ಹಾಗೂ ದಾಲ
ಸಾಂದರ್ಭಿಕ ಚಿತ್ರ ನವಿ ಮುಂಬೈ, ಜ. 12: ಜನವರಿ 14 ಮತ್ತು 15ರಂದು ನವಿ ಮುಂಬೈಯಲ್ಲಿ ನಡೆಯಲಿರುವ ಎರಡು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯಗಳು ಮುಚ್ಚಿದ ಸ್ಟೇಡಿಯಮ್ನಲ್ಲಿ ನಡೆಯುವ ಸಾಧ್ಯತೆಯಿದೆ. ಆ ದಿನಗಳಲ್ಲಿ ಮಹ
Photo Credit : AP PTI ಜಿದ್ದಾ, ಜ. 12: ಸೌದಿ ಅರೇಬಿಯಾದಲ್ಲಿ ರವಿವಾರ ನಡೆದ ಸ್ಪ್ಯಾನಿಶ್ ಸೂಪರ್ ಕಪ್ ಫೈನಲ್ ನಲ್ಲಿ ಬಾರ್ಸಿಲೋನ ತಂಡವು ರಿಯಲ್ ಮ್ಯಾಡ್ರಿಡ್ ತಂಡವನ್ನು 3–2 ಗೋಲುಗಳಿಂದ ಸೋಲಿಸಿದೆ. ಬಾರ್ಸಿಲೋನದ ಪರವಾಗಿ ರಫಿನಾ ಎರಡು ಗೋಲು
ಬೆಂಗಳೂರು : ಬೆಂಗಳೂರು-ಮೈಸೂರು ಮೂಲ ಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರು ಪರಿಶೀಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡ ತಮ್ಮ ಜಮೀನಿಗೆ ಪರಿಹಾರ ವಿತರಿ
ಬೆಂಗಳೂರು : ರಾಜ್ಯದಲ್ಲಿ 569 ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡಲು ಅಬಕಾರಿ ಇಲಾಖೆ ಡಿಸೆಂಬರ್ 19ರಂದು ಹೊರಡಿಸಿದ್ದ ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಇದರಿಂದ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜ.10 ಮತ್ತು ಜ.11ರಂದು ನಡ
ಬೆಂಗಳೂರು : ಇತ್ತೀಚೆಗೆ ಧಾರವಾಡದಲ್ಲಿ ದುಷ್ಕರ್ಮಿಗಳು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಬೇಕು ಎಂದು ರಾಜ್ಯ ಮಹ
ಶಹಾಪುರ : ಗೋಗಿ (ಕೆ) ಗ್ರಾಮದ ಮಹಿಳೆ ಜಯಮ್ಮ ಎಂಬವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಅತ್ಯಾಚಾರ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘ
ಬೆಂಗಳೂರು : ಸೋಮವಾರದಂದು ಇಲ್ಲಿನ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ಶುಚಿತ್ವ ಇಲ್ಲದೆ ನಡೆಯುತ್ತಿದ್ದ 10 ಪೇಯಿಂಗ್ ಗೆಸ್ಟ್ ಗಳಿಗೆ(ಪಿ.ಜಿ.) ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾ
ಇರಾನ್ ಆಡಳಿತವನ್ನು ಪ್ರಶ್ನಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಎರಡನೇ ವಾರವೂ ಮುಂದುವರಿದಿದ್ದು, ಸಾವಿನ ಸಂಖ್ಯೆ 544ಕ್ಕೆ ತಲುಪಿದೆ. ಈ ಪೈಕಿ 162 ಮಂದಿ ಪ್ರತಿಭಟನಕಾರರು, 41 ಮಂದಿ ಭದ್ರತಾ ಸಿಬ್ಬಂದಿ ಎಂದು ಮಾಧ್ಯಮಗ
ಯಾದಗಿರಿ, ಜ.12: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರಿಗೆ ಅವಮಾನ ಮಾಡುವ ರೀತಿಯಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವ ‘ಗುಲಾಮರ ಅಪ್ಪ’ ಎನ್ನುವ ಫೇಸ್ಬುಕ್ ಕಿಡಿಗೇಡಿಯನ್ನು ಬಂಧಿಸಬೇಕೆಂದು ದಲಿತ ಸಂಘರ್ಷ ಸಮಿತಿ (ಭೀಮವಾದ)
ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ‘ನಾಯಕತ್ವ ಬದಲಾವಣೆ’ಯ ಸುತ್ತ ಚರ್ಚೆ ನಡೆಯುತ್ತಿದ್ದು, ಬೆಂಬಲಿಗರ ಪರ-ವಿರೋಧ ಹೇಳಿಕೆಗಳು ಬಿರುಸುಗೊಂಡಿವೆ. ಈ ಮಧ್ಯೆ ನಾಳೆ (ಜ.13) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉ
‘ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕ್ಯಾಂಪಸ್ : 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ’
ಬ್ರಹ್ಮಾವರ: ತಾಲೂಕಿನ ಹೆಗ್ಗುಂಜೆ ಗ್ರಾಮದ ನಿರ್ಜಡ್ಡು ಪ್ರದೇಶದಲ್ಲಿರುವ ಸರ್ವೆ ನಂಬರ್ 162/1 ಮತ್ತು 171/1ರ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ 5 ತಾತ್ಕಾಲಿಕ ಶೆಡ್ಗಳು ಮತ್ತು ಒಂದು ಸ್ಪ್ಯಾಬ್ ಹಾಕಿದ ಮನೆಯನ್ನು ಸ
ಪ್ಯಾರಿಸ್, ಜ.12: ಕಾರ್ಲೊಸ್ ಅಲ್ಕರಾಝ್ ಹಾಗೂ ಜನ್ನಿಕ್ ಸಿನ್ನರ್ ಸೋಮವಾರ ಬಿಡುಗಡೆಯಾದ ಎಟಿಪಿ ರ್ಯಾಂಕಿಂಗ್ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. 2026ರ ಆಸ್ಟ್ರೇಲಿಯನ್ ಓಪನ್ಗಿಂತ ಮೊದಲು ನಡೆಯುವ ಡ್ರಾ ಕಾರ
ರಾಯಚೂರು : ಇಲ್ಲಿನ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ಕಿಹಾಳ ನಿವಾಸಿ ಆಂಜನೇಯ (62) ಅವರು ಸೆ.14ರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಊಟ ಮಾಡಿ ಹೊರಗೆ ಹೋದವನ್ನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಠಾಣಾ ಅಪರಾಧ ಸಂಖ್
ಸಿಡ್ನಿ, ಜ.12: ಕೆನಡಾದ ಮಾಜಿ ವಿಶ್ವದ ನಂ.3 ಆಟಗಾರ ಮಿಲೊಸ್ ರಾವೊನಿಕ್ ರವಿವಾರ 15ಕ್ಕೂ ಅಧಿಕ ವರ್ಷಗಳ ಟೆನಿಸ್ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಪವರ್ಫುಲ್ ಸರ್ವ್ಗಾಗಿ ಪ್ರಸಿದ್ಧರಾಗಿದ್ದ ಹಾಗೂ ‘ಮಿಸೈಲ್’ ಎಂಬ ಅಡ್ಡಹೆಸರಿನ
ಮಂಗಳೂರು: ನಗರದ ಪೆಡ್ಲರ್ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಜಲಿಯಾ ಝಲ್ವಾಂಗೊ ಎಂಬ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಬಂಧಿಸಿದ್ದಾರೆ ಎಂದು
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದ ಶಿವಮೂರ್ತಿ ತಂದೆ ನಿಂಗಣ್ಣ (20) ಎಂಬ ಯುವಕ ರಾಯಚೂರಿನ ಯರಮರಸ್ ಕ್ಯಾಂಪಿನಲ್ಲಿರುವ ಬಿಸಿಎಂ ಇಲಾಖೆಯ ಡಿ. ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕರ ವಸತಿಗೃಹದಲ್ಲಿ ವಾಸವ
ಟೆಹ್ರಾನ್, ಜ.12: ಇರಾನ್ ಮತ್ತು ಅಮೆರಿಕಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಇರಾನಿನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಣ
ಹೊಸದಿಲ್ಲಿ, ಜ.12: ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿ ಟಿವಿಕೆ ವರಿಷ್ಠ ಹಾಗೂ ನಟ ವಿಜಯ್ ದಿಲ್ಲಿಯಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ವಿಚಾರಣೆಗೆ ಹಾಜರಾದರು. ಸಿಬಿಐ ಅಧಿಕಾರಿಗಳು ವಿಜಯ್ ಅವರನ್ನು ಸುಮಾರು ಆರು
ರಾಯಪುರ, ಜ.12: ನಾಲ್ಕನೇ ತರಗತಿಯ ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ವ್ಯಕ್ತಿಯೋರ್ವರ ನಾಯಿಯ ಹೆಸರಿನ ಕುರಿತು ಕೇಳಿದ ಪ್ರಶ್ನೆಗೆ ಸಂಭಾವ್ಯ ಉತ್ತರಗಳಲ್ಲಿ ‘ರಾಮ’ ಅನ್ನು ಪಟ್ಟಿ ಮಾಡಿದ್ದಕ್ಕಾಗಿ ರಾಯಪುರ ಜಿಲ್ಲೆಯ ಸರ್ಕಾರಿ ಶ
Uttar Pradeshನಲ್ಲಿ ದಲಿತ ಮಹಿಳೆಯ ಹತ್ಯೆ ಪ್ರಕರಣ
ಹೊಸದಿಲ್ಲಿ, ಜ. 12: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಹಾಗೂ ಕೋಲ್ಕತ್ತಾ ಪೊಲೀಸ್ ಆಯುಕ್ತರ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ ಸೋಮವಾರ ಸುಪ್ರೀಂ ಕೋರ್ಟ್ನ
ಎಟಾ, ಜ. 12: ಇಪ್ಪತ್ತು ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಆಕೆಯ ಕುಟುಂಬವೇ ಥಳಿಸಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಎಟಾ ಜಿಲ್ಲೆಯಲ್ಲಿ ರವಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಶಿವಾನಿ (20) ಹಾಗ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿಯಲ್ಲಿ ಅತ್ಯಂತ ಜೀರ್ಣಾವಸ್ಥೆಯಲ್ಲಿರುವ ದೇವಾಲಯದಲ್ಲಿ ಒಂದು ಅಪರೂಪದ ಮಷಮರ್ಧಿನಿಯ ಶಿಲ್ಪ ಕಂಡುಬಂದಿದೆ ಎಂದು ಪುರಾತತ್ವ ಸಂಶೋಧಕ, ವಿದ್ವಾಂಸ ಹಾಗೂ ಉಡುಪಿಯ ಆದಿಮ ಕಲಾ ಟ
ಮರಿಯಮ್ಮನಹಳ್ಳಿ : ಸಮೀಪದ ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಯಡಿ ಸುಮಾರು 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಡರ್ ಪಾಸ್ ಮತ್ತು ಪ್ಲೈಓವರ್ ಕಾಮಗಾರಿಗೆ ಸಂಸದ ಈ.ತುಕಾರಾಂ ಸೋಮವಾರ ಭೂಮ
ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ
ಚಿತ್ತಾಪುರ : ಮನುಷ್ಯನ ಅಂಗಾಂಗಗಳಲ್ಲಿ ಕಣ್ಣು ಅತ್ಯಂತ ಮಹತ್ವದ್ದು ಮತ್ತು ಅಮೂಲ್ಯವಾದದ್ದು, ಕಣ್ಣಿನ ಆರೋಗ್ಯ ಸಮಸ್ಯೆ ಕಂಡು ಬಂದರೇ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರನ್ನು ಭೇಟಿ ಮಾಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಯಾ
ಉಡುಪಿ: ತುಳುಕೂಟ ಉಡುಪಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ 24ನೇ ವರ್ಷದ ಕೆಮ್ತೂರು ತುಳುನಾಟಕ ಸ್ಪರ್ಧೆಯಲ್ಲಿ ಸುಮನಸಾ ಕೊಡವೂರು ತಂಡದ ‘ಯೇಸ’ ನಾ
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರೊಂದಿಗೆ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಲಿ ಎಂಬ ಆಶಯವಿದೆ ಎಂದು ಹಾಲಿವುಡ್ ನಟ ವಿಲ್ ಸ್ಮಿತ್ ಹೇಳಿದ್ದಾರೆ. ಹಾಲಿವುಡ್ ನಟ ವಿಲ್ ಸ್ಮಿತ್ ಮತ್ತೊಮ್ಮೆ ಬಾಲಿವುಡ್ ನಲ್ಲ
ಬಶೀರ್ ಅಹ್ಮದ್ ಹೊಸಮನಿ ಅವರ ಸಾಹಿತ್ಯ ಕೃಷಿ ಅನನ್ಯ; 'ದನಿಗೂಡು' ಕೃತಿ ಲೋಕಾರ್ಪಣೆ
ರವಿವಾರ (ಜನವರಿ 11) ಕೇರಳಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿರುವನಂತಪುರಂನಲ್ಲಿ ನಡೆದ ಕೇರಳ ಕೌಮುದಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಕೇರಳ, ಸುರಕ್ಷಿತ ಕೇರಳ ಮತ್ತು ಪ್ರತಿಯೊ
ಕಲಬುರಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತ
ರಾಯಚೂರು: ದೇವದುರ್ಗ ಕ್ಷೇತ್ರದಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಶಾಸಕಿ ಕರೆಮ್ಮ ನಾಯಕ ಅವರು ಸ್ಪಂದಿಸುತ್ತಿಲ್ಲ. ಅಕ್ರಮ ಮರಳು ಸಾಗಾಟ ಮತ್ತು ಅಭಿವೃದ್ಧಿ ಕುಂಠಿತವಾಗಿರುವ ಕುರಿತು ಧ್ವನಿ ಎತ್ತಿದರೆ, ಶಾಸಕಿಯ ಬೆಂಬಲಿಗರು ಜೀ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜ.30,31 ಮತ್ತು ಫೆ.1ರಂದು ಬೆಂಗಳೂರು, ಕಲಬುರಗಿ, ಚಾಮರಾಜನಗರ, ಚಿಕ್ಕಮಗಳೂರು, ದೋಣಿಮಲೈ, ಧಾರವಾಡ, ಬಂಗಾರಪೇಟೆ, ಬಾಗಲಕೋಟೆ, ಬೀದರ್, ಮೂಡ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂ
ಮಂಜೇಶ್ವರ: ಮಲಯಾಳಂ ಭಾಷಾ ಮಸೂದೆ ಹೆಸರಲ್ಲಿ ಕರ್ನಾಟಕ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಸಚಿವರು ಮಸೂದೆಯಲ್ಲೇನಿದೆ ಎಂಬುವುದನ್ನು ಅರಿಯದೆ ಕೇರಳ ಮತ್ತು ಮಲಯಾಳಂ ಬಗ್ಗೆ ವಾಸ್ತವದ ವಿರುದ್ಧ ಹೇಳಿಕೆ ನೀಡಿದ್ದು ಸರಿಯಲ್ಲ. ಈ ಹೇಳಿ
ಸಾಮಾಜಿಕ ಬಹಿಷ್ಕಾರ ವಿಧಿಸುವ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
ಹೊಸದಿಲ್ಲಿ: ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಒಂದು ದಿನದ ಮಟ್ಟಿಗೆ ಬ್ಲಿಂಕಿಟ್ ವಿತರಣಾ ರೈಡರ್ ಆಗಿ ಕೆಲಸ ಮಾಡುವ ಅನುಭವವನ್ನು ಪಡೆದಿದ್ದಾರೆ. ಈ ಸಂಬಂಧ ಅವರು ತಮ್ಮ ಎಕ್ಸ್ ಖಾತೆಯಲ್ಲಿ ‘ಸ್ಟೇ ಟ್ಯೂನ್ಡ್’ ಎಂಬ ಸಂದೇಶದೊಂದಿಗೆ ಟ
ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆ ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾ
ಬೆಂಗಳೂರು : ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಮಂಗಳೂರು ಮೂಲದ ಯುವತಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ನಿಗೂಢ ಸಾವು ಎಂದು ಪರಿಗಣಿಸಲಾ
ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗ
ಬಳ್ಳಾರಿ, ಜ.12 : ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 12ರಿಂದ 20ರವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳ ಸುಸೂತ್ರ ಹಾಗೂ ಪಾರದರ್ಶಕ ನಿರ್
ಬೆಂಗಳೂರು : ರಾಜ್ಯ ಹೈಕೋರ್ಟ್ನ ಹೊಸ ಕಟ್ಟಡ ಸಂಕೀರ್ಣ ನಿರ್ಮಾಣಕ್ಕಾಗಿ ನಗರದ ಕೇಂದ್ರ ಭಾಗದಲ್ಲಿ 30 ಎಕರೆ ಅಥವಾ ಅದಕ್ಕಿಂತ ಅಧಿಕ ಭೂಮಿ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ರಿಜಿಸ್ಟ
ಬಳ್ಳಾರಿ, ಜ.12: ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯು ಅಲ್ಲಿನ ಯುವ ಸಮುದಾಯದ ಕೊಡುಗೆಯನ್ನು ಅವಲಂಬಿಸಿರುತ್ತದೆ ಎಂದು ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಜಯಚಂದ್ರ ರೆಡ್ಡಿ ಅವರು ಅಭಿಪ
ರಾಯಚೂರು : ನರೇಗಾ ಕಾಯ್ದೆಯನ್ನು ವಿರೂಪಗೊಳಿಸಿರುವ ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರ ದುಡಿಯುವ ಹಕ್ಕನ್ನು ಕಸಿದುಕೊಂಡಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಂಸದ ಜಿ.ಕುಮಾರನಾಯಕ ದೂರಿದರು. ಸೋಮವಾರ ಮಾಧ್ಯಮ ಗೋಷ್
ಬೆಂಗಳೂರು : ‘ಅಕ್ರಮ ಗಣಿಗಾರಿಕೆಯ ಮೂಲಕ ಕುಖ್ಯಾತಿ ಗಳಿಸಿದಂತಹ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಹೊರ ಹಾಕಿತ್ತು. ಇದೀಗ ಅವರ ಜೊತೆಯಲ್ಲೆ ಕೈಜೋಡಿಸಿದ್ದು ಏಕೆ?. ರೆಡ್ಡಿ ಬಳಿ ಇರುವ ದುಡ್ಡಿಗಾಗಿಯೇ? ಅಥವಾ ಅಕ್ರಮ ಗಣಿಗಾ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಬಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಡೆದ ಜನಾಂಗೀಯ ಹಲ್ಲೆಯನ್ನು ಸಿಐಟಿಯು ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಸಂಘ ಪರಿವಾರ ದೇಶದಲ್ಲಿ ಹಬ್ಬಿಸುವ ಸುಳ್ಳು ಸುದ್ದಿಗಳ
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವವರು ಮುಂಗಡ ಬಸ್ ಟಿಕೆಟ್ಗಳನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಬುಕ್ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿ
ಹೊಸದಿಲ್ಲಿ, ಜ.12: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಅವರ ‘ರಸ್ಮಲೈ’ ಟೀಕೆಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ, “ಮುಂಬೈಗೆ ಬರುತ್ತೇನೆ; ನನ್ನ ಕಾಲುಗಳನ್ನು ಕತ್
ಬೆಂಗಳೂರು : ಭೂಮಿಯೊಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರಕಾರದ ಆಸ್ತಿ ಆಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗ
ಕನಕಗಿರಿ : ತಾಲ್ಲೂಕಿನ ಹುಲಿಹೈದರ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ನಖೇಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಇಲ್ಲಿನ ತ
ಬಳ್ಳಾರಿ ಪ್ರಕರಣ ಸಿಬಿಐಗೆ ವಹಿಸುವ ಬಗ್ಗೆ ಹಾಗೂ ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಮನವಿ
ಸಾಂದರ್ಭಿಕ ಚಿತ್ರ | Photo Credit : freepik ಸಮತೋಲಿತ ಆಹಾರವನ್ನು ನಿರ್ವಹಿಸದೆ ಬರೀ ಅನ್ನ–ಸಾಂಬಾರ್ ನಿತ್ಯವೂ ಸೇವಿಸಿದರೆ ಸಮಸ್ಯೆಯಾಗಬಹುದು. ಅನ್ನ–ಸಾಂಬಾರ್ ಭಾರತದ ಅನೇಕ ಮನೆಗಳಲ್ಲಿ ಬಹಳ ಅನುಕೂಲಕರವಾದ ಆಹಾರ. ಅಕ್ಕಿ, ಧಾನ್ಯಗಳು, ತರಕಾ
ಭಾರತೀಯ ಸೇನಾ ಎಸ್ಎಸ್ಸಿ ತಾಂತ್ರಿಕ 67ನೇ ಪುರುಷರ ಎಪ್ರಿಲ್ ಅಧಿಸೂಚನೆಯ ಪ್ರಕಾರ ಯಾವುದೇ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ಎಂಜಿನಿಯರಿಂಗ್ ಪದವಿಯ ಅಗತ್ಯವಿದೆ. ಭಾ
ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ಪರ ಮತ್ತೊಂದು ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿರುವ ಅಕ್ಕಪಡೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆದರ್ಶ ಹಾಗೂ ದಿಟ್ಟತನದಂತೆ ಕಾರ್ಯನಿರ್ವಹಿಸಲಿ ಎಂದು ಜಿಲ್ಲಾ ಮಹಿಳಾ ಕಾಂಗ್
ಕೊಪ್ಪಳ : ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಹಾ
ಕುಷ್ಟಗಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ವಿತರಿಸಬೇಕಾದ 15,000 ರೂ. ಮೌಲ್ಯದ ಕಟಿಂಗ್ (ಸಲೂನ್) ಕಿಟ್ ವಿತರಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂದು ಆರೋಪಿಸಿ, ಕಟಿಂಗ್ ಸಲೂನ್ ಹ
ಮಂಗಳೂರು: ಉಳ್ಳಾಲ ತಾಲೂಕಿನ ಮೊಂಟೆಪದವು ಬದ್ರಿಯಾ ಜುಮಾ ಮಸ್ಜಿದ್ ಇದರ 34ನೇ ವಾರ್ಷಿಕ ಸ್ವಲಾತ್ ಅಂಗವಾಗಿ ಮಾದರಿ ಮದುವೆ ಮತ್ತು ನಶೆ ಮುಕ್ತ ಸಮಾಜ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾರ್ಯಕ್ರಮದಲ್ಲಿ ಮೊದಲನೇ ದಿನ ನಶೆ ಮುಕ್ತ
ಕಲಬುರಗಿ: ಧರ್ಮ, ದೇವರ ಹೆಸರಿನ ಮೇಲೆ ಪ್ರಧಾನಿ ಮೋದಿ ಇಡೀ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ, ಇದರ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳ
ಯಡ್ರಾಮಿಯಲ್ಲಿ 906 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ
ಇತ್ತೀಚೆಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ವೈದ್ಯರು ಅಕಾಂಥೊಸಿಸ್ ನೈಗ್ರಿಕನ್ಸ್ ಎನ್ನುವ ರೋಗವೊಂದರೆ ಬಗ್ಗೆ ಚರ್ಚಿಸುತ್ತಿದ್ದಾರೆ. ಏನಿದು ಅಕಾಂಥೊಸಿಸ್ ನೈಗ್ರಿಕನ್ಸ್. ಹೈದರಾಬಾದ್ ನ ವೈದ್ಯರಾಗಿರುವ ಮಧುಮೇಹಿ/ಬೊಜ್ಜು
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕು ಎಂದು ರಾಜ್ಯ ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಗ್ರೇಟರ್ ಬೆಂಗಳೂರು
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು(ಜನವರಿ 12) ಬೆಳಿಗ್ಗೆ 10:18 ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) 16 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟ್ ನ್ನು ಉಡಾವಣೆ ಮಾಡಿದೆ. 2026ರ ಮೊದಲ ಉಡಾವಣೆಗೆ ಇದಾ
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗಾಗಿ (ಎಸ್ಐಆರ್) ಉತ್ತರ ಬಂಗಾಳದಲ್ಲಿ ಚಹಾತೋಟಗಳು ಮತ್ತು ಸಿಂಕೋನಾ ನೆಡುತೋಪುಗಳ ಕಾರ್ಮಿಕರ ಅಧಿಕೃತ ಉದ್ಯೋಗ ದಾಖಲೆಗಳನ್ನು ಅ
ವಿಜಯಪುರ : ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ಅವರು ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನೇನು ಮಾ
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರಿಗೆ (ಇಸಿ) ಜೀವಮಾನವಿಡೀ ಕಾನೂನು ಕ್ರಮಗಳಿಂದ ವಿನಾಯಿತಿಯನ್ನು ನೀಡಿ ಸಂಸತ್ತು ತಂದಿರುವ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್
ಮುಂಬೈ ಕುರಿತು ಮಾತನಾಡುವ ಅವರ ಹಕ್ಕು ಪ್ರಶ್ನಿಸಿದ ಎಂಎನ್ಎಸ್ ನಾಯಕ
83ನೇ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಯಾರಿಗೆ ಗೌರವ ದೊರೆತಿದೆ ಎಂಬ ವಿವರ ಇಲ್ಲಿದೆ

18 C