ನಾಗಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳನ್ನು ತಡೆಗಟ್ಟಲು ಅರಣ್ಯ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೇಕೆಗಳನ್ನು ಬಿಡುವ ಮೂಲಕ “ಆಹಾರ ಲಭ್ಯತೆ” ಹೆಚ್ಚಿಸಬೇಕೆಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯ
ಬೆಳಗಾವಿ: ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇ
ಹೊಸದಿಲ್ಲಿ, ಡಿ. 9: ಮತಗಳ್ಳತನಕ್ಕಿಂತ ದೊಡ್ಡ ದೇಶ ವಿರೋಧಿ ಕೃತ್ಯ ಬೇರೆ ಇಲ್ಲ; ನೀವು ಮತವನ್ನು ನಾಶಮಾಡಿದರೆ, ಭಾರತದ ಕಲ್ಪನೆಯನ್ನು ನಾಶ ಮಾಡಿದಂತೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಂಗಳವಾರ ನಡೆ
ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಪ್ರಸಕ್ತ ಸಾಲಿನ ನವೆಂಬರ್ ನಲ್ಲಿ ನಡೆದ ಎರಡನೆ ಅಂತರ್ ರಾಷ್ಟ್ರೀಯ ಮಹಿಳಾ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತರಾದ ಭಾರತ ತಂಡವನ್ನು ಪ್ರತಿನಿಧಿಸಿದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಹಾಗೂ
ಕಲಬುರಗಿ: ನಗರದಲ್ಲಿರುವ ಶ್ರೀ ಶರಣಬಸವೇಶ್ವರರ ಜಾತ್ರಾ ಮೈದಾನದಲ್ಲಿ ನಿರ್ಮಿಸಿದ್ದ ಶೆಡಗಳನ್ನು ಮಂಗಳವಾರ ಮಹಾನಗರ ಪಾಲಿಕೆಯಿಂದ ತೆರವುಗೊಳಿಸಲಾಗಿದ್ದು, ನೋಟಿಸ್ ನೀಡದೆ ದೇವಸ್ಥಾನದವರ ಅಣತಿಯಂತೆ ಹೆಚ್ಚುವರಿ ಜಾಗವನ್ನು ತೆ
ಸುವರ್ಣಸೌಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಟ್ಟಿಮುಟ್ಟಾಗಿದ್ದು, ಅವರ ನಂತರದ ಪರ್ಯಾಯ ನಾಯಕ ಯಾರಾಗಬೇಕೆಂಬುದರ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ನಿರ್ಧರಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ
ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಯ ಪ್ರಕಾರ ಕಚೇರಿಯ ಅವಧಿ ಮುಗಿದ ಮೇಲೆ ಕೆಲಸ ಮಾಡಲು ಉದ್ಯೋಗಿಗಳು ನಿರಾಕರಿಸಬಹುದು. ಹಾಗೆ ಪ್ರತಿಕ್ರಿಯಿಸಿದಲ್ಲಿ ಅಧಿಕಾವಧಿ ಕೆಲಸ ಮಾಡಿದ್ದಕ್ಕಾಗಿ ವೇತನ ಕೊಡಬೇಕಾಗುತ್ತದೆ. ಕಾರ್ಮಿಕರ ಹಕ್
Photo Credit : ddnews.gov.in ಹೊಸದಿಲ್ಲಿ, ಡಿ. 9: 2026ರ ಪುರುಷರ ಫುಟ್ಬಾಲ್ ವಿಶ್ವಕಪ್ ನಿಯಮಗಳಿಗೆ ಫುಟ್ಬಾಲ್ ನ ಜಾಗತಿಕ ಆಡಳಿತ ಮಂಡಳಿ ಫಿಫಾ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಪ್ರತಿಯೊಂದು ಪಂದ್ಯದ ಪ್ರತಿ ಅರ್ಧದಲ್ಲಿ ಕಡ್ಡಾಯ ಮೂರು ನಿಮಿಷಗಳ
►ಮಾಸಿಕ 12 ಲಕ್ಷ ರೂ. ಸಂಬಳವಷ್ಟೇ ಸಾಕು, ಮದ್ಯ ಸಿಗುತ್ತೆ!►ಇನ್ನೆರಡು ನಗರಗಳಲ್ಲೂ ಮದ್ಯದ ಮಳಿಗೆಗೆ ಚಿಂತನೆ
ಗಾಝಾ ಯುದ್ಧ, ವಿದೇಶಾಂಗ ನೀತಿ ಸಹಿತ ತನ್ನ ಸರಕಾರದ ನೀತಿಯನ್ನು ಸಮರ್ಥಿಸಿದ ಇಸ್ರೇಲ್ ಪ್ರಧಾನಿ
ವಿಟ್ಲ: ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಸಮೀಪದ ಹೈಟೆನ್ಶನ್ ಲೈನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ಡಿ.7 ರಂದು ಬೆಳಿಗ್ಗೆ
ಜೆರುಸಲೇಂ,ಡಿ.9: ದಕ್ಷಿಣ ಲೆಬನಾನ್ ನಲ್ಲಿನ ಹಿಝ್ಬುಲ್ಲಾ ಹೋರಾಟಗಾರರ ತರಬೇತಿ ತಾಣ ಹಾಗೂ ಅವರು ಕಾರ್ಯಾಚರಿಸುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಹಿಝ್ಬುಲ್ಲಾ ಸಂಘಟನೆಯ ‘ರಾದ್ವಾನ್’ ಪಡ
ಭಾರತಕ್ಕೆ ಸಿಗುವುದೇ ಕಂಚು?
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀ
ಕಲ್ಯಾಣಪುರ, ಡಿ.9: ರಾಜ್ಯದಲ್ಲೇ ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ. ಪ್ರತಿವರ್ಷ ಎಸೆಸೆಲ್ಸಿ ಮತ್ತು ಪಿಯುಸಿ ತರಗತಿಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಅಥವಾ ದ್ವಿತೀಯ ಸ್ಥಾನವನ್ನು ರಾಜ್ಯಮಟ್ಟದಲ್ಲಿ ಪಡೆಯು
ಹೊಸದಿಲ್ಲಿ, ಡಿ. 9: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರ್ಲಾಲ್ ನೆಹರೂ ಅವರನ್ನು ಅವಮಾನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ‘‘ವಂದೇ ಮಾತರಂ’
ಹೊಸದಿಲ್ಲಿ, ಡಿ. 9: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 228.06 ಕೋಟಿ ರೂ. ನಷ್ಟಕ್ಕೆ ಕಾರಣವಾದ ವಂಚನೆ ಹಾಗೂ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಸಿರುವ ಆರೋಪಗಳ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಪುತ್ರ ಜೈ ಅನ್ಮೋಲ್ ಅಂಬಾನಿ
ಉಡುಪಿ, ಡಿ.9: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸೆಸೆಲ್ಸಿ ಉತ್ತೀರ್ಣರಾದ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19ರಿಂದ 45 ವರ್ಷದೊಳಗಿನ ಜಿಲ್ಲ
ಉಡುಪಿ, ಡಿ.9: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವ ಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತ
Photo Credit : PTI ಹೊಸದಿಲ್ಲಿ, ಡಿ.9: ಭಾರತೀಯ ಪ್ರೀಮಿಯರ್ ಲೀಗ್(IPL)2026ರ ಋತುವಿಗೆ ತನ್ನ ಆಟಗಾರರ ಹರಾಜು ಪ್ರಕ್ರಿಯೆಯನ್ನು ಅಬುಧಾಬಿಯಲ್ಲಿ ಡಿಸೆಂಬರ್ 16ರಂದು ಆಯೋಜಿಸಿದ್ದು, ಕಳೆದ ದಶಕದಲ್ಲಿ ಲೀಗ್ ಅನ್ನು ಪ್ರತಿನಿಧಿಸಿರುವ ಹಲವು ಸ್ಟಾರ
ಉಡುಪಿ, ಡಿ.9: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 12ರಂದು ಅಪರಾಹ್ನ 3:00 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ನಡೆಯಲಿದೆ. ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲು ಗಳಿದ್ದಲ್ಲಿ ಡಿ.11ರ ಒಳಗೆ ಮೇಲಿನ ಕಚೇರಿಗೆ ತಲುಪ
ಕಲಬುರಗಿ: ಕಾಳಗಿ ಪಟ್ಟಣದ ಅಭಿವೃದ್ಧಿಗೆ ಶಾಸಕ ಡಾ. ಅವಿನಾಶ್ ಜಾಧವ್ ಅವರ ಕೊಡುಗೆ ಶೂನ್ಯ ಎಂದ ಕಾಂಗ್ರೆಸ್ ಕಾರ್ಯಕರ್ತರಿಗೆ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕ
ಕೂಚ್ಬೆಹಾರ್(ಪ.ಬಂ.),ಡಿ.9: ಪ್ರಧಾನಿ ನರೇಂದ್ರ ಮೋದಿಯವರು ಖ್ಯಾತ ಲೇಖಕ ಹಾಗೂ ಕವಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರನ್ನು ‘ಬಂಕಿಮ್ ದಾ ’ ಎಂದು ಕರೆಯುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಮಂಗಳವಾರ ಆರೋಪಿಸಿದ ಪಶ್ಚಿಮ ಬಂಗ
ಉಡುಪಿ, ಡಿ.9 : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಬಪ್ಪನಾಡು ನಿವಾಸಿ ಸತ
“ನಮ್ಮ ಕ್ಷಮಾಯಾಚನೆಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು”
ಪಣಜಿ, ಡಿ. 9: ಅರ್ಪೊರ Night Club ಬೆಂಕಿ ದುರಂತದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿರುವಂತೆಯೇ, ಅದರ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಒಡೆತನದ, ವಾಗತೂರ್ನಲ್ಲಿ ಸಮುದ್ರ ದಂಡೆಯಲ್ಲಿರುವ ಹೊಟೇಲ್ ರೋಮಿಯೋ ಲೇನ್ ಅನ್ನು ಧ್ವಂ
ಉಚಿತ ನೇತ್ರ ತಪಾಸಣಾ ಶಿಬಿರ
ಹೊಸದಿಲ್ಲಿ, ಡಿ. 9: ಎಂಟನೇ ಕೇಂದ್ರೀಯ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರಕಾರ ಮಂಗಳವಾರ ಸಂಸತ್ಗೆ ತಿಳಿಸಿದೆ. ಆಯೋಗದ ಪರಿಶೀಲನಾ ವಿಷಯಗಳ ಬಗ್ಗೆ ನವೆಂಬರ್ 3ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ
ಮುಂಬೈ, ಡಿ. 9: ನಿಬಿಡ ಅವಧಿಗಳಲ್ಲಿ ಕೆಲಸಕ್ಕೆ ಹೋಗಲು ಉಪನಗರ ರೈಲುಗಳಲ್ಲಿ ಬಾಗಿಲಿನ ಸಮೀಪ ನಿಂತು ಪ್ರಯಾಣಿಸುವವರಿಗೆ ತಮ್ಮ ಪ್ರಾಣಗಳನ್ನು ಈ ರೀತಿಯಾಗಿ ಅಪಾಯಕ್ಕೆ ಒಡ್ಡುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ ಹಾಗೂ ಇದನ್ನು ನಿ
ಪೆರ್ಡೂರು, ಡಿ.9: ಪೆರ್ಡೂರು ಶ್ರಿಭೈರವನಾಥೇಶ್ವರ ಸೇವಾ ಸಮಿತಿ ವತಿಯಿಂದ ದ್ವಿತೀಯ ಬಾರಿಗೆ ಉಡುಪಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ‘ಹಿರಿಯೆರೊಟ್ಟುಗೊಂಜಿ ದಿನ’ ಕಾರ್ಯಕ್ರಮವನ್ನು ಡಿ.28ರಂದು ಪೆರ್ಡೂರು ಸು
ಕಾಪು, ಡಿ.9: ಆನ್ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರ ಪಿತ್ರೋಡಿಯ ಅಶೋಕ್ ಆರ್.(42) ಎಂಬವವರಿಗೆ ಸು
ಶಿರ್ವ, ಡಿ.9: ದಾವಣಗೆರೆ ಮೂಲದ ಬಾಲಕನೋರ್ವ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.8ರಂದು ಬೆಳಗ್ಗೆ ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಮೂಲದ, ಕಟ
ಬೆಂಗಳೂರು: ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಚ
ಶಿರ್ವ, ಡಿ.9: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿ ಬೆಳಪು ಗ್ರಾಮ ವಾಜಪೇಯಿ ಬಡಾವಣೆಯ ಕೌಶಿಕ್ ಎಂಬವರು ಡಿ.5ರಂದು ಮಧ್ಯಾಹ್ನ ವೇಳೆ ಬಂಟಕಲ್ಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪಾರ್ಕಿಂಗ್ ಮಾಡಿ
ಶಂಕರನಾರಾಯಣ, ಡಿ.9: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಬೆಳಗ್ಗೆ ಸಿದ್ಧಾಪುರ ಗ್ರಾಮದ ಮೇಲ್ಕಡ್ರಿ ಎಂಬಲ್ಲಿ ನಡೆದಿದೆ. ಮೃತರನ್ನು ಮೇಲ್ಕಡ್ರಿಯ ರವೀಂದ್ರನಾಥ ಶೆಟ್ಟಿ(70) ಎಂದು ಗುರುತಿಸಲಾಗಿದ
ಕಲಬುರಗಿ: ಒಡಿಶಾದ ಕಿಯೋಂಝಾರ್ ಜಿಲ್ಲೆಯ ಜಮುನಾಪೋಸಿ ಗ್ರಾಮದಲ್ಲಿ ಜಿಂದಾಲ್ ಪೋಸ್ಕೊ ವಿರೋಧಿ ಮಂಚ್ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಕಾ. ಸತ್ಯವ
ಉಡುಪಿ, ಡಿ.9: ಸಾವರ್ಕರ್ ದೇಶ ಪ್ರೇಮಿಗಳ ಬಳಗದವರು ಗಂಗೊಳ್ಳಿಯಲ್ಲಿ ಡಿ.23ರಂದು ನಡೆಸಲು ಉದ್ದೇಶಿಸಿರುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ಎಂಬ ನಾಟಕ ಪ್ರದರ್ಶನಕ್ಕೆ ದಲಿತ ಮುಖಂಡ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಂಗೊಳ್
ಕಲಬುರಗಿ: ಮಹಿಳಾ ದೌರ್ಜನ್ಯಗಳು ತಡೆಗಟ್ಟಲು ಗ್ರಾಮೀಣ ಭಾಗದ ಮಹಿಳೆಯರು, ಯುವಕ, ಯುವತಿಯರಿಗೆ ಮಹಿಳಾಪರ ಕಾನೂನುಗಳ ಅರಿವು ನೀಡುವುದು ಅಗತ್ಯವಾಗಿದೆ ಎಂದು ಕಲಬುರಗಿಯ ಸಖೀ ಮಹಿಳಾ ಕೇಂದ್ರದ ಕಾನೂನು ಸಲಹೆಗಾರ್ತಿ ಪ್ರೇಮಾ ಮೋದಿ ತ
ಕನ್ನಡ ನಾಡು ನುಡಿ ಕಾರ್ಯಕ್ರಮ ಉದ್ಘಾಟನೆ
ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲ
ಉಡುಪಿ, ಡಿ.9: ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಡಿ.11 ಗುರುವಾರ ಅಪರಾಹ್ನ 3:30ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂದಿ
ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ಪತ್ರಕರ್ತ ಪ್ರಶಾಂತ್ ಚವ್ಹಾಣ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೇಡಂ ತಾಲೂಕು ಕರ್ನಾಟಕ ಕಾರ್ಯನಿರತ
ಉಡುಪಿ, ಡಿ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ನವೆಂಬರ್ ತಿಂಗಳಿನಲ್ಲಿ 2.33 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ
ಹೊಸದಿಲ್ಲಿ,ಡಿ.9: ಪಶ್ಚಿಮ ಬಂಗಾಳ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಡ್ಡಿಯನ್ನುಂಟು ಮಾಡಲಾಗುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿ
ಉಡುಪಿ, ಡಿ.9: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ಶಿಪ್ ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ನಡೆಯುವ
ಕಟಕ್: ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡಕ್ಕೆ 176 ರನ್ಗಳ ಗುರಿ ನೀಡಿದೆ. ಟಾಸ
ಭೋಪಾಲ್, ಡಿ. 9: ಸಚಿವೆ ಪ್ರತಿಮಾ ಬಾಗ್ರಿ ಅವರ ಸಹೋದರ ಅನಿಲ್ ಬಾಗ್ರಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಭೋಪಾಲ್ ನಲ್ಲಿರುವ ಅವರ ನಿವಾಸದ ಮುಂದೆ
ಬೆಂಗಳೂರು: ಮಂಗಳವಾರದಂದು ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾದ ಜ್ಯೋತಿ ಕೆ. ಅವರನ್ನು ಕರ್ನಾಟಕ
ಉಡುಪಿ, ಡಿ.9: ಜಿಲ್ಲೆಯಲ್ಲಿರುವ 71 ಬಿಎಸ್ಸೆನ್ನೆಲ್ ಟವರ್ ಗಳಿಗೆ ಹೊಸದಾಗಿ ಬ್ಯಾಟರಿ ಮಂಜೂರು ಮಾಡಲಾಗಿದೆ. ಈ ಬ್ಯಾಟರಿಗಳನ್ನು 2026ರ ಜನವರಿ ಒಳಗೆ ಸರಬರಾಜು ಮಾಡಲಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿ
ಉಡುಪಿ, ಡಿ.9: 2034ರ ವೇಳೆಗೆ, ದೇಶದಾದ್ಯಂತ 18,336 ಸಿಎನ್ಜಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಸೆ.30ರವರೆಗೆ ಒಟ್ಟು 8,357 ಸಿಎನ್ಜಿ ಕೇಂದ್ರಗಳನ್ನು ದೇಶಾದ್ಯಂತ ಸ್ಥಾಪಿಸಿ ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೇಂದ್ರದ
ಬೆಂಗಳೂರು: ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ ದ ವಿರುದ್ಧ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಡುತ್ತಿದ್ದಾಗ ದೇವನಹಳ್ಳಿ ಹತ್ತಿರದ ಬಾಗಲೂರಿನಲ್ಲಿ ಪೊಲೀಸರು ತಡೆ
ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಅತಿಥಿಗೃಹದ ಆವರಣದಲ್ಲಿ ಸೋಮವಾರ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ಪತ್ರಕರ್ತರು ಸಮಾಜ
ಹೆಬ್ರಿ, ಡಿ.9: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಕೆ.ಶಾಂತರಾಮ ಸೂಡ ಹೇಳಿದ್ದಾರೆ. ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕು
ಬೆಂಗಳೂರು: ರಾಜ್ಯದಲ್ಲಿ ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡುವ ಉದ್ದೇಶದಿಂದ 2025 ನವೆಂಬರ್ 3ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮ-2025ಕ್ಕೆ ಹೈಕೋ
ಉಡುಪಿ, ಡಿ.9: ನಾಗರಿಕ ಸಮಾಜದ ಸಂಪರ್ಕವಿಲ್ಲದೆ, ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ಮೂವರನ್ನು ರಕ್ಷಿಸಿರುವ ಘಟನೆ ಶಿರ್ವ ಪೋಲಿಸ್ ಠಾಣೆಯ ವ್ಯಾಪ್ತಿಯ ಮೂಡುಬೆಳ್ಳೆ ಎಂಬಲ್ಲಿ ನಡೆದಿದೆ. ಅಂದಾಜು ಎಪ್ಪತ್ತು ವರ್ಷ ಆಸುಪಾಸಿನ
ಉಡುಪಿ, ಡಿ.9: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪ. ಪೂ.), ಶಾಲಾ ಶಿಕ್ಷಣ ಮತುತಿ ಸಾಕ್ಷರತಾ ಇಲಾಖೆ(ಪ. ಪೂ. ವಿಭಾಗ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪ
ವಿಜಯನಗರ: ಜಿಲ್ಲೆಯಾದ್ಯಂತ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮ
ಬ್ರಹ್ಮಾವರ, ಡಿ.9: ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ. ಬ್
ಹೊಸದಿಲ್ಲಿ: ಚುನಾವಣಾ ಸುಧಾರಣೆಗಳ ಕುರಿತು ಲೋಕಸಭೆಯಲ್ಲಿ ಮಂಗಳವಾರ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಚುನಾವಣಾ ಆಯುಕ್ತರು ಮ
7,534 ಪ್ರಕರಣಗಳ ಇತ್ಯರ್ಥದ ಗುರಿ : ನ್ಯಾ.ಗಂಗಣ್ಣವರ್
ಕಲಬುರಗಿ: ಸಂವಿಧಾನ ಬದಲಾಯಿಸುವುದೇ ಆರೆಸ್ಸೆಸ್ ಮತ್ತು ಬಿಜೆಪಿಯ ಅಜೆಂಡಾವಾಗಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದ್ದಾರೆ. ನಗರದ ಜಗತ್ ವೃತ್ತದಲ್ಲಿ ಮಂಗಳವಾರ ನಡೆದ ಸಿಪಿಐ ಪಕ್ಷದ ಶತಮಾನೋತ್ಸವ ಸಮ
ಮಂಗಳೂರು, ಡಿ.9: ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು)ದ ಕಚೇರಿ ಕಾರ್ಯದರ್ಶಿ ಯೋಗಿತಾ ಸುವರ್ಣ ಅವರಿಗೆ ವ್ಯಕ್ತಿಯೊರ್ವ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.7ರಂದು ಸಂಜೆ 4 ಗ
ಬೆಂಗಳೂರು: ಸಾಲ ನೀಡಲು ನಕಲಿ ದಾಖಲೆ ಸೃಷ್ಟಿ ಮಾಡಿ ಕೋಟ್ಯಾಂತರ ರೂಪಾಯಿಗಳ ಅಕ್ರಮ ನಡೆಸಲಾಗಿದೆ ಎಂಬ ದೂರಿನ ಅನ್ವಯ ಮಂಗಳವಾರದಂದು ಲೋಕಾಯುಕ್ತ ಅಧಿಕಾರಿಗಳ ತಂಡವು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿ, ಪ
ಮಂಗಳೂರು, ಡಿ.9: ಕುಡುಪು ಗ್ರಾಮದ ಪಂಜಿರೇಲು ರಸ್ತೆ ಬಳಿ ಮಾದಕ ವಸ್ತುವನ್ನು ಸೇವನೆ ಮಾಡಿದಂತೆ ಕಂಡು ಬಂದ ಕೇರಳದ ಕೊಟ್ಟಾಯಂನ ಪುಳಿಯನ್ನೂರು ನಿವಾಸಿ ಸ್ಟೀವ್ ಸ್ಟೀಫನ್ (24) ಎಂಬಾತನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನದ ಆಶಯಗಳು ಇಂದಿಗೂ ಈಡೇರಿಲ್ಲ ಎಂದು ಅನುವಾದ ಸಾಹಿತ್ಯದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ದೀಪಾ ಭಾಸ್ತಿ ಅವರು ಕಳವಳ ವ್ಯಕ್ತಪಡ
ಮಂಗಳೂರು, ಡಿ.9: ನಗರದ ಶೇಡಿಗುರಿ ಅಶೋಕ ನಗರದ ಸತೀಶ್ ಕುಮಾರ್ ಪಿ.ಕೆ. ಎಂಬವರ ಪುತ್ರಿ ಮುಂಬೈಯಲ್ಲಿ ವಾಸವಾಗಿದ್ದ ಶ್ರದ್ಧಾ (27) ಎಂಬಾಕೆ ಡಿ.1ರಿಂದ ನಾಪತ್ತೆಯಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷ ಪ್ರಾಯದಲ್
ಮಂಗಳೂರು, ಡಿ.9: ಮುಸ್ಲಿಂ ವಿದ್ಯಾ ಸಂಸ್ಥೆಗಳ ಒಕ್ಕೂಟ ಕೇಂದ್ರ ಘಟಕ ಮಂಗಳೂರು ಇದರ ಆಶ್ರಯದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳ ವಿದ್ಯಾ ಸಂಸ್ಥೆಗಳ ಅಧ್ಯಕ್ಷರು, ಸಂಚಾಲಕರು, ಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರ ಸಮಾವೇಶವು ಮಂಗ
ಮಂಗಳೂರು, ಡಿ.9: ನಕಲಿ ಖಾತೆಯ ಮೂಲಕ ಫೇಸ್ಬುಕ್ನಲ್ಲಿ ಕೋಮು ದ್ವೇಷದ ಪೋಸ್ಟ್ ಮಾಡಿರುವ ಬಗ್ಗೆ ಕಾವೂರು ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಠಾಣೆಯ ಕಾನ್ಸ್ಟೇಬಲ್ ನಾಗರಾಜ್ ಭೈರಗೊಂಡ ಅವರು ಡಿ.8ರ
Photo: Youtube/Saregama Kannada ಸುದೀಪ್ ತಮ್ಮ ಟ್ವಿಟರ್ ಖಾತೆಯಲ್ಲಿ ಮಧ್ಯಾಹ್ನ ‘ಮಾರ್ಕ್’ ಸಿನಿಮಾದ ಟ್ರೇಲರ್ನ ಯೂಟ್ಯೂಬ್ ಲಿಂಕ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಅಜಯ್ ಮಾರ್ಕಂಡೇಯ ಅಲಿಯಾಸ್ 'ಮಾರ್ಕ್' ಆಗಿ ಸ
ಎಐ ಉದ್ಯೋಗ ಕಸಿತ ಮತ್ತು ರೂಪಾಯಿ ಮೌಲ್ಯ ಕುಸಿತದ ಸಂದರ್ಭದಲ್ಲಿ ವಿದೇಶದಲ್ಲಿ ಶಿಕ್ಷಣ ಪೂರೈಸಲು ಯೋಜಿಸುತ್ತಿರುವ ವಿದ್ಯಾರ್ಥಿಗಳ ಹೆತ್ತವರು ಶಿಕ್ಷಣದ ದುಬಾರಿ ವೆಚ್ಚವನ್ನು ನಿಭಾಯಿಸುವ ಜೊತೆಗೆ ವೃತ್ತಿಪರ ಆಯ್ಕೆಯನ್ನು ಹೇ
ಮಂಗಳೂರು,ಡಿ.9: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಡಿ.29 ಮತ್ತು 30ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಡಿ.29ರಂದು ಪೂ.11ರಿಂದ ಆಯೋಗದ ವತಿಯಿಂದ ದ.ಕ.ಜಿಲ್ಲೆಯ ಗ್ರಾಮೀಣ ಮತ್ತು ನ
ಖ್ಯಾತ ನಟ ಯಶ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿ ಸಿನೆಮಾ ಬಿಡಗಡೆಗೆ ʼಕೌಂಟ್ ಡೌನ್ʼ ಆರಂಭಿಸಿದ್ದಾರೆ. ‘ಟಾಕ್ಸಿಸ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್’ ಸಿನಿಮಾ ಮಾರ್ಚ್ 19ರಂದು ಯುಗಾದಿಗೆ ಬಿಡುಗಡೆಯಾಗಲಿದೆ. ಸಿನಿ
ಮಂಗಳೂರು,ಡಿ.9 : ಕೇರಳದ ಸ್ಥಳೀಯ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ ಮತ್ತು ಡಿ.13ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು
ಮಂಗಳೂರು, ಡಿ.9: ನೈಸರ್ಗಿಕವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ರಾಸಾಯನಿಕ ಮುಕ್ತ ತರಕಾರಿ ಹಾಗೂ ಬೆಳೆಗಳು ದೊರಕಿ ಜನರು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪಗೌಡ ತಿ
ಹೊಸದಿಲ್ಲಿ: ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು CJI ಆಗಿದ್ದಾಗ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯ ವೇಳೆ ಅವರ ಮೇಲೆ ಶೂ ಎಸೆದು ಸುದ್ದಿಯಾಗಿದ್ದ ʼವಿವಾದಿತʼ ವಕೀಲ ರಾಕೇಶ್ ಕಿಶೋರ್ ಗೆ ಮಂಗಳವಾರ ಚಪ್ಪಲಿಯೇಟು ಕೊಟ್ಟಿರುವ ಘಟನೆ
ಬೀದರ್ : ಶಾಲಾ ವಾಹನ ಹರಿದು 8 ವರ್ಷದ ಬಾಲಕಿಯೊರ್ವಳು ಮೃತಪಟ್ಟ ಘಟನೆ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ಮಂಗಳವಾರ ಸಾಯಂಕಾಲ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಔರಾದ್ ತಾಲೂಕಿನ ಗಡಿಕುಶನೂರ್ ಗ್ರಾಮದ ರುತ್ವಿ (8) ಎಂದು ಗು
ಉಡುಪಿ, ಡಿ.9: ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯ ಡಿ.8ರಂದು ಶಿಕ್ಷೆ ವಿಧಿಸಿ
ಚಿಕ್ಕಮಗಳೂರು: ರಾಜಸ್ಥಾನದ ಬಿಕಾನೇರ್ ನಲ್ಲಿ ಬಿಎಸ್ಎಫ್ ಪಡೆಯ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದ ಕಡೂರು ತಾಲೂಕಿನ ಗಿರೀಶ್ (37) ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ಕಡೂರು ತಾಲೂಕು ಜೋಡಿ ತಿಮ್ಮಾಪ
ಬೆಂಗಳೂರು: ಗೀಸರ್ ನಿಂದ ಅನಿಲ ಸೋರಿಕೆಯಾಗಿ ತಾಯಿ-ಮಗು ಮೃತಪಟ್ಟಿರುವ ಘಟನೆ ಗೋವಿಂದರಾಜನಗರದ ಪಂಚಶೀಲನಗರದಲ್ಲಿ ನಡೆದಿದೆ. ಪಂಚಶೀಲನಗರದ ನಿವಾಸಿ ಕಿರಣ್ ಅವರ ಪತ್ನಿ ಚಾಂದಿನಿ(30) ಹಾಗೂ ಪುತ್ರಿ ಯುವಿ (4) ಮೃತರು. ಸೋಮವಾರ ಬೆಳಗ್ಗೆ
ಕೊಣಾಜೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಗೊಂಡಿರುವ ಪುಷ್ಪರಾಜ್ ಶೆಟ್ಟಿ ಅವರನ್ನು ಉಳ್ಳಾಲ ವಲಯ ಬಂಟರ ಸಂಘದ ವತಿಯಿಂದ ಭಾನುವಾರ ಅಸೈಗೋಳಿಯ ಬಂಟರ ಸಂಘದ ಸಭಾಂಗಣದಲ್ಲಿ ಸನ್ಮಾನಿ
ಕೊಪ್ಪಳ.ಡಿ09: ಸಾರ್ವಜನಿಕರು ತಮ್ಮ ವಾಹನಗಳಿಗೆ ಯಾವುದೇ ಕಲಬೆರಿಕೆಯಿಲ್ಲದ ಇಂಧನವನ್ನು ಉಪಯೋಗಿಸಿ ಅವುಗಳ ಸುಸ್ಥಿತಿಯನ್ನು ಕಾಪಾಡಿಕೊಂಡು ವಾಯು ಮಾಲಿನ್ಯವನ್ನು ತಡೆಗಟ್ಟಿಕೊಳ್ಳಬೇಕೆಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕ
ಬೆಳಗಾವಿ (ಸುವರ್ಣ ವಿಧಾನಸೌಧ): ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಬಿಗಿ ಕ್ರಮಗಳಿಂದ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ವ
ಕೊಪ್ಪಳ: ಇಂದಿನ ಮಕ್ಕಳೇ ಈ ನಾಡಿನ ಬಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲ ಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ ವನ್ನು ಕಲಿಸಿಕೊಡಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ
ಬೆಳಗಾವಿ : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ಬಳಿ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರಕಾರ ಕ್ರಮವಹಿಸಲಿದೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟ
ಬೆಳಗಾವಿ(ಸುವರ್ಣ ವಿಧಾನಸೌಧ): 2025-30ರ ಕೈಗಾರಿಕಾ ನೀತಿಯು ರಾಜ್ಯದ ಸಮಗ್ರ ಅಭಿವೃದ್ಧಿ ಗುರಿಯೊಂದಿಗೆ ಬೆಂಗಳೂರಿನಿಂದ ಹೊರಗಡೆ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಬೃಹತ್ ಕೈಗ
ಮಂಗಳೂರು, ಡಿ. 9: ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ ಡಿ.13 ಹಾಗೂ ಡಿ.14ರಂದು ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ. ಪತ್ರಿಕಾಭವನದಲ್ಲಿ
ಒಮ್ಮೆ ನಶಿಸಿ ಹೋಗಿರುವ ಪಟ್ಟಿಯಲ್ಲಿದ್ದ ಅನೇಕ ಪ್ರಭೇದಗಳನ್ನು ಉಳಿಸಿಕೊಳ್ಳಲಾಗಿದೆ. ಅಂತಹ ಐದು ಅಭೂತಪೂರ್ವ ವನ್ಯಜೀವಿಗಳ ರಕ್ಷಣೆಯ ವಿವರ ಇಲ್ಲಿದೆ. ಭಾರತದ ವನ್ಯಜೀವಿಗಳ ಕತೆಯಲ್ಲಿ ಸದಾ ನಷ್ಟವೇ ಬರೆದಿರಬೇಕು ಎಂದೇನಿಲ್ಲ. ಜ
ಉಡುಪಿ, ಡಿ.9: ಯಕ್ಷಗಾನ ಅಕಾಡೆಮಿ ಮಕ್ಕಳಿಗೆ ಯಕ್ಷ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಈ ಮೂಲಕ ಮಕ್ಕಳಲ್ಲಿ ಸಂಸ್ಕಾರ ತುಂಬಿಸುವ ಕಾರ್ಯ ನಡೆಯಬೇಕು ಎಂಬುದೇ ನಮ್ಮ ಹೆಬ್ಬಯಕೆ. ಯಕ್ಷಗಾನ ಕಲೆಗೆ ಪ್ರೋತ್ಸಾಹಕರ ಅಗತ್ಯ

19 C