ವೇಣೂರು: ‘ಯೇಸು ಸ್ವಾಮಿ ಬೋಧಿಸಿದ ಪ್ರೀತಿ,ಕರುಣೆ,ಕ್ಷಮೆಮತ್ತು ಮಾನವೀಯತೆಯನ್ನುನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ವೇಣೂರು ಚರ್ಚಿನ ಧರ್ಮಗುರುಗಳಾದ ವಂ।ಫಾ. ಎಡ್ವಿನ್ ಸಂತೋಷ್ ಮೋನಿಸ್ ಹೇಳಿದರು. ಅವರು ವೇಣೂರಿನಲ್
ಲಕ್ನೋ: ಉತ್ತರ ಪ್ರದೇಶದಲ್ಲಿ ಮೈಕೊರೆಯುವ ಚಳಿ ಹಾಗೂ ಶೀತಗಾಳಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಚಳಿ ಹಾಗೂ ದಟ್ಟ ಮಂಜಿನ ಕಾರಣದಿಂದ 2026ರ ಜನವರಿ 1ರವರೆಗೆ ರಾಜ್ಯದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಡೀ ಉತ್ತರ ಭಾರತದಲ
ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಅಹಿಂದ ಸಮಾವೇಶ ಮಾಡಲು ಮುಂದಾಗಿದ್ದಾರೆ ಎಂದರೆ ತಲೆಕೆಡಿಸಿಕೊಳ್ಳಬೇಕಾದವರು ಕಾಂಗ್ರೆಸ್ ನಾಯಕರು. ಆದರೆ ಅಖಾಡ ಪ್ರವೇಶಿಸಿರುವುದು ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ. ಸ್ಥಳೀಯ ಸಂಸ್ಥೆಗ
ಚಾಮರಾಜನಗರ : ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗ
PC: siliconindia ಮಂಗಳೂರು : ಹೆಜಮಾಡಿಯ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯ ಒಂದು ತರಗತಿಯಲ್ಲಿ ಮೊಳಕೆಯೊಡೆದ ಕನಸು, ಇಂದು ಅಮೆರಿಕದ ಜಾಗತಿಕ ಏರೋಸ್ಪೇಸ್ ಸಂಸ್ಥೆಯಲ್ಲಿ ನನಸಾಗಿದೆ. ಸೀಮಿತ ಆದಾಯದ ಕುಟುಂಬ, ಇಂಗ್ಲಿಷ್ ಭಾಷೆ ಕಬ್ಬಿಣದ ಕಡಲೆ
ಹೊಸದಿಲ್ಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ 10 ಸಾವಿರ ಅಂತರರಾಷ್ಟ್ರೀಯ ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ್ತಿ ಎಂಬ ಖ್ಯಾತಿಗೆ ಪಾತ್ರರಾದರು. ಜತೆಗೆ ಅತ್ಯಂತ ವೇಗವಾಗಿ 10 ಸಾವಿರ ರನ್ ಗಳ ಮೈಲುಗಲ್ಲು ಸ್ಥ
ಕೊರೋನ ಸೋಂಕಿನಿಂದ ಭಾರತದಲ್ಲಿ 5 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತವೆ. ಕೊರೋನ ಸಾವುಗಳಿಗೆ ಸಂಬಂಧಿಸಿದಂತೆ ಸರಕಾರ ಅಂಕಿಅಂಶಗಳನ್ನು ಮುಚ್ಚಿಟ್ಟಿದೆ ಅಥವಾ ಅದಕ್ಕೆ ಸಂಬಂಧಿಸಿ ಸರಿಯಾದ ಅಂಕ
ರಾಜ್ಯ ವಿಪತ್ತು ಕಾರ್ಯಪಡೆಯ ಅನುದಾನ ಬಳಕೆಯಲ್ಲಿಯೇ ಭಾರೀ ಭ್ರಷ್ಟಾಚಾರ?
ಕುಂದಾಪುರ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆ
ಎರಡು ಎಸಿ ಬೋಗಿಗಳು ಸಂಪೂರ್ಣ ಭಸ್ಮ
ಹೊಸದಿಲ್ಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದವರೂ ಹಾಗೂ ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾ
ವಿಜಯನಗರ: ಹೊಸಪೇಟೆಯ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಕೆ ಎಂ ಹಾಲಪ್ಪ, ಭಾರತದ ಸ್
ಕಲಬುರಗಿ: ಯುವಕರೇ ನಮ್ಮ ದೇಶದ ಭವಿಷ್ಯ. ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಮ್ಮ ಪ್ರದೇಶದಲ್ಲಿ ಹಲವು ಸಾಮ್ರಾಜ್ಯಗಳ ಆಳ್ವಿಕೆಯಲ್ಲಿ ಕಲೆ ಮತ್ತು ಸಂಸ್ಕೃತಿ ಪ್ರಮುಖ ಪಾತ್ರ ವಹಿಸಿವೆ. ಈ ಪರಂಪರೆಯನ್ನು ಮುಂದುವರಿಸಬ
ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ನಾಯಕ, ವಾಲ್ಮೀಕಿ, ಬೇಡ ಸಮುದಾಯದಲ್ಲಿರುವ ತಳವಾರ ಹಾಗೂ ಪರಿವಾರ ಜಾತಿಗಳನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಕೆಲ ರಾಜಕೀಯ ಮುಖಂಡರು,
ಬೆಂಗಳೂರು : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಪ್ರಾರ್ಥನೆ, ಆರೋಗ್ಯ ಹಾಗೂ ಶಿಕ್ಷಣದ ಮಹತ್ವವನ್ನು ಅರಿತು ಮುಂದುವರೆಯಬೇಕು ಎಂದು ಕೋಲಾರ ಜಿಲ್ಲೆಯ ಡಿವೈಎಸ್ಪಿ ಮುಹಮ್ಮದ್ ಹುಮಾಯೂನ್ ನಾಗ್ತೆ ಕಿವಿಮಾತು
ಕಲಬುರಗಿ: ಕನ್ನಡ ಭಾಷೆ ನಮ್ಮ ರಾಜ್ಯದ ನಮ್ಮೆಲ್ಲರ ಆತ್ಮಗೌರವದ ಹೆಮ್ಮೆಯ ಪ್ರತೀಕ. ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಸಾಹಿತಿ ಡಾ.ಎನ್.
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆ ಮಾಡುತ್ತಿಲ್ಲ. ಬೆಡ್ಗೆ ನಂಬ್ರ ಇಲ್ಲ, ರೋಗಿಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿ ತೆಗದುಕೊಳ್ಳದೆ ಬೇಜವ್ದಾರಿಯುತವಾಗಿ, ಅಮಾನವೀಯವಾಗಿ ವರ್ತಿಸುತ್ತಿದ್
ಬೀದರ್ : ವಿಧಾನಸಭೆ ಚುನಾವಣೆ ವೇಳೆ ನೀಡಿದ 99 ಲಕ್ಷ ರೂ. ಹಣವನ್ನು ಮರಳಿ ನೀಡಲಿಲ್ಲ ಎಂದು ಆರೋಪದಲ್ಲಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರದ ಜೈ ಶಂಕರ್ ಕಾಲೋನಿಯ ನಿವಾಸಿ ಸಂಜುಕುಮಾರ್ ಸುಗುರೆ ಎಂಬವ
ಮಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆಯಿತು. ಧ್ವಜಾರೋಹಣ ನೆ
ಮೂರು ತಿಂಗಳ ಕನ್ನಡ ಕಲಿಕಾ ತರಗತಿಗಳ ಸಮಾರೋಪ ಸಮಾರಂಭ
ಮಂಗಳೂರು: ದಕ್ಷಿಣ ಕನ್ನಡ ಭಾರತ ಸೇವಾದಳ ವತಿಯಿಂದ ರವಿವಾರ ನಗರದ ತೋಟ ಬೆಂಗ್ರೆಯಲ್ಲಿರುವ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವಾದಳ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಸೇವಾದ
ಲಾಹೋರ್: ಈ ವರ್ಷದ ಮೇ ತಿಂಗಳಲ್ಲಿ ಭಾರತವು ‘ಆಪರೇಷನ್ ಸಿಂಧೂರ್’ ಆರಂಭಿಸಿದ ವೇಳೆ ತಮಗೆ “ಬಂಕರ್ ನಲ್ಲಿ ಅಡಗಿಕೊಳ್ಳಿ” ಎಂಬ ಸಲಹೆ ನೀಡಲಾಗಿತ್ತು ಎಂದು ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಝರ್ದಾರಿ ಬಹಿರಂಗಪಡಿಸಿದರು. ಡಿ.27, 2007ರಂ
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮು
ಮಂಗಳೂರಿನಲ್ಲಿ ಸಮಸ್ತ ಶತಾಬ್ದಿ ಸಂದೇಶ ಯಾತ್ರೆಯ ಸಮಾರೋಪ ಸಮಾರಂಭ
ಹೈದರಾಬಾದ್/ಸಿಡ್ನಿ: ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇತ್ತೀಚೆಗೆ ನಡೆದ ಗುಂಡಿನ ದಾಳಿ ಸಂದರ್ಭದಲ್ಲಿ, ತೆಲಂಗಾಣ ಮೂಲದ ಯುವಕನೊಬ್ಬ ಧೈರ್ಯವಾಗಿ ಮುನ್ನುಗ್ಗಿ ಗಾಯಾಳುಗಳಿಗೆ ನೆರವಾಗಿರುವುದು ಬೆಳಕಿಗೆ ಬಂದಿದೆ. ಹೈದರಾಬಾದ
ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (2
ಮಂಗಳೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗವು ರವಿವಾರ ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಘಾಟ್ ಭಾಗದ ಸಂಪೂರ್ಣ ವಿದ್ಯುದೀಕರಣವನ್ನು ಸಾಧಿಸಿದೆ. ಇದು ಪ್ರದೇಶದ ರೈಲು ಮೂ
ಮಂಗಳೂರು: ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ ಅವರು ಶನಿವಾರ ರಾತ್ರಿ ಮಂಗಳೂರು ಕಂಬಳದಲ್ಲಿ ಪಾಲ್ಗೊಂಡು ಕರಾವಳಿಯ ಈ ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಪ್ರೋತ್ಸಾಹಿಸಿದ್ದಾರೆ. ಮಂಗಳೂರು ಕಂಬಳ ಸಮಿತಿ ವತಿಯಿಂದ ಬಂಗ್
ವಿವಿಎಸ್ ಲಕ್ಷ್ಮಣ್ | Photo Credit : PTI ಹೊಸದಿಲ್ಲಿ, ಡಿ.28: ಟೀಮ್ ಇಂಡಿಯಾದ ಮುಂದಿನ ಟೆಸ್ಟ್ ತಂಡದ ಕೋಚ್ ಆಗಲು ಭಾರತೀಯ ಬ್ಯಾಟಿಂಗ್ ಲೆಜೆಂಡ್ ವಿವಿಎಸ್ ಲಕ್ಷ್ಮಣ್ ಅವರನ್ನು ಸಂಪರ್ಕಿಸಲಾಗಿದೆ ಎಂಬ ಊಹಾಪೋಹಗಳನ್ನು ಬಿಸಿಸಿಐ ಕಾರ್ಯದರ್
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂದಾವರ ಗ್ರಾಮದಲ್ಲಿ ನಡೆದಿದೆ. ಬಸವ ಪೂಜಾರಿ(85) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಡಿ.27ರಂದು ರಾತ್ರಿ ಬಸವ ಪೂಜಾರಿ ಮ
ವೈಭವ್ ಸೂರ್ಯವಂಶಿ , ಶೀತಲ್ ದೇವಿ | Photo Credit : ANI ಹೊಸದಿಲ್ಲಿ, ಡಿ.28: ಅನೇಕ ಯುವ ಭಾರತೀಯ ಕ್ರೀಡಾಪಟುಗಳು 2025ರಲ್ಲಿ ಜಾಗತಿಕ ವೇದಿಕೆಯಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹಿರಿಯ ಅತ್ಲೀಟ್ ಗಳು ಕೂಡ ಈ ವರ್ಷ ಮಿಂಚಿದ್ದಾರೆ. ಕ್ರಿಕೆಟ್
ಕುಂದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಉಸಿರಾಟದ ತೊಂದರೆಯಿಂದ ಕುಸಿದು ಬಿದ್ದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊರ್ಗಿ ಗ್ರಾಮದ ಸಂದೀಪ(30) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದೆ ವಿಷ ಪದಾರ್ಥ
ಜೋ ರೂಟ್ | Photo Credit : AP PTI ಮೆಲ್ಬರ್ನ್, ಡಿ.28: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 22,000 ರನ್ ಗಳಿಸಿದ ಒಂಭತ್ತನೇ ಬ್ಯಾಟರ್ ಎನಿಸಿಕೊಂಡಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಕ್ರಿಕೆಟ್ ನಲ್ಲಿ ಮತ್ತೊಂದು ಮೈ
ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ವರದಿಯಾಗಿದೆ. ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ
ಉಬೈದುಲ್ಲಾ ರಾಜ್ ಪುತ್ | Photo Credit : Facebook/UbaidullahRajpootofficial ಹೊಸದಿಲ್ಲಿ, ಡಿ.28:ಈ ತಿಂಗಳಾರಂಭದಲ್ಲಿ ಬಹರೈನ್ ನಲ್ಲಿ ಖಾಸಗಿ ಪಂದ್ಯಾವಳಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದ ಪಾಕಿಸ್ತಾನದ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ
ಉಡುಪಿ, ಡಿ.೨೮: ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ನಿರ್ದೇಶಕಿ ಪ್ರೊ.(ಡಾ.)ನಿರ್ಮಲ ಕುಮಾರಿ ಕಾಂಚೀಪುರಂನ ಚಂದ್ರಶೇಖರ ಸರಸ್ವತಿ ವಿಶ್ವವಿದ್ಯಾಲಯದ ಕಾನೂನು ಡೀನ್ ಆಗಿ ನೇಮಕಗೊಂಡಿದ್ದಾರೆ. ನಿರ್ಮಲ ಕುಮಾರಿ ಮೈಸೂರಿ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ವಾತ್ಸಲ್ಯ ಕ್ಲಿನಿಕ್ನ ವಿಂಶತಿ ಸಮಾರಂಭ ಮತ್ತು ಸ್ತ್ರೀ ಆರೋಗ್ಯ ವೈದ್ಯೆ ಡಾ.ರಾಜಲಕ್ಷ್ಮಿ ಬರೆದ ವಾತ್ಸಲ್ಯದ ಒಸಗೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ
ಹೊಸದಿಲ್ಲಿ: ʼಮನ್ ಕಿ ಬಾತ್ʼ ನಲ್ಲಿ ಪ್ರಧಾನಿ ಮೋದಿ ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಮಾತೃಭಾಷಾ ಪ್ರೇಮವನ್ನು ವಿಶೇಷವಾಗಿ ಶ್ಲಾಘಿಸಿದರು. ದುಬೈನಲ್ಲಿ ವಾಸವಾಗಿರುವ ಕನ್ನಡ ಕುಟುಂಬಗಳು ‘ನಮ್ಮ ಮಕ್ಕಳು ತಂತ್ರಜ್ಞಾನ ಜಗತ್ತ
ಬೈಂದೂರು: ದೇವರಿಗೆ ತಲುಪುವ ಹಲವು ಯೋಜನೆಗಳು ದೇವರ ಸೇವೆ ಮಾಡುವ ದೇವಾಡಿಗ ಸಮಾಜಕ್ಕೆ ಸಿಗದಿದ್ದು ಮುಂದಿನ ದಿನಗಳಲ್ಲಿ ದೇವಾಡಿಗರ ಸಮಾಜ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡ ಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರ
ಹೊಸದಿಲ್ಲಿ,ಡಿ.28: ತಂತ್ರಜ್ಞಾನ ಚಾಲಿತ ಜಗತ್ತಿನಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಭಾರತದ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಒತ್ತಿ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ 2025ನೇ ಸಾಲಿನ ‘ಮನ್ ಕಿ ಬಾತ್’ ಕಾರ್ಯಕ್ರಮ
ಮಾನ್ವಿ: ಜನವರಿ 18 ರಂದು ಸಮಾಜ ಸೇವಕ, ಗುತ್ತೇದಾರ ಸೈಯದ್ ಅಕ್ಬರ್ ಪಾಶ ಹುಸೇನಿ ಅವರಿಂದ ನಡೆಯಲಿರುವ 114 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ನಿಮಿತ್ತ ಇಂದು ಪೂರ್ವಭಾವಿ ಸಭೆ ಮಾನ್ವಿ ನಗರದ ಕುಬಾ ಮಸೀದಿಯಲ್ಲಿ ನಡೆಯಿತು. ಸಭರಯಲ್
ಹೊಸದಿಲ್ಲಿ,ಡಿ.28: ಭಾರತದ ಮಹಿಳಾ ಭದ್ರತಾ ಸಿಬ್ಬಂದಿ ಭಾರತ-ಚೀನಾ ಗಡಿಯಲ್ಲಿ ಮುಂಚೂಣಿಯ ಪಾತ್ರವನ್ನು ನಿರ್ವಹಿಸಲು ಸಜ್ಜಾಗಿದ್ದು,ಇಂಡೋ-ಟಿಬೆಟನ್ ಗಡಿ ಪೋಲಿಸ್ (ITBP ) ವಾಸ್ತವಿಕ ನಿಯಂತ್ರಣ ರೇಖೆಯ (LOC) ಬಳಿ 32 ಗಡಿ ಪೋಸ್ಟ್ ಗಳಲ್ಲಿ ವ
ಉನ್ನಾವೋ ಅತ್ಯಾಚಾರ ಪ್ರಕರಣ
ಹೊಸದಿಲ್ಲಿ, ಡಿ. 28: ದಟ್ಟ ಮಂಜು ಹಾಗೂ ಶೀತ ಗಾಳಿಯಿಂದಾಗಿ ಉತ್ತರಭಾರತದಾದ್ಯಂತ ದೈನಂದಿನ ಜನಜೀವನ ರವಿವಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದ್ದು, ದಟ್ಟ ಹೊಗೆಯಿಂದಾಗಿ ದೃಗ್
‘ಜನನಾಯಗನ್’ ಆಡಿಯೊ ಬಿಡುಗಡೆ ಸಮಾರಂಭ
ಕಲಬುರಗಿ: ನಗರದ ಕನ್ನಡ ಭವನದಲ್ಲಿ ಜೈಕನ್ನಡಿಗರ ರಕ್ಷಣಾ ವೇದಿಕೆಯ ವತಿಯಿಂದ 121ನೇ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನ ಆಚರಣೆ ಹಾಗೂ ರಾಷ್ಟ್ರಕವಿ ಕುವೆಂಪುರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನಡೆಯಿತು. ದಕ್ಷಿಣ ಮತಕ
ಮಲಪ್ಪುರಂ: ಮಲಪ್ಪುರಂ ಜಿಲ್ಲಾ ಪಂಚಾಯತಿಗೆ ಪರಿಶಿಷ್ಟ ಜಾತಿಯ ಮಹಿಳೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜಕೀಯ ಅಚ್ಚರಿಗೆ ಕಾರಣವಾಗಿದೆ.
ಹೊಸದಿಲ್ಲಿ: ದಿಲ್ಲಿಯಲ್ಲಿನ ವಾಯು ಮಾಲಿನ್ಯ ಕಳವಳಕಾರಿ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ನನ್ನ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ ಎಂದು ಅಕುಮ್ಸ್ ಡ್ರಗ್ಸ್ ಆ್ಯಂ ಡ್ ಫಾರ್ಮಾಸ್ಯೂಟಿಕಲ್ಸ್ ಲಿಮಿಟೆಡ್ ನ ಹಣಕಾಸು ವಿ
ಚಿತ್ತಾಪುರ: ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ನಿರಂತರ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ, ಜನರಲ್ಲಿ ಬೇರೂರಿರುವ ಮೂಢನಂಬಿಕೆಗಳು ಇನ್ನೂ ಹೋಗದಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಕರ್ನಾಟ
ಕಲಬುರಗಿ: ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ಹಿರಿಯ ಸಾಹಿತಿ ಡಾ.ಲಕ್ಷ್ಮಣ ಕೌಂಟೆ ರಚಿಸಿದ ನೀಲಗಂಗಾ ಎಂಬ ಕಾದಂಬರಿ ಪುಸ್ತಕದ ಪರಿಚಯ ಕಾರ್ಯಕ್ರಮ ಶನಿವಾರ ಇಲ್ಲಿನ ಸಂಘದ ಕಚೇರಿಯಲ್ಲಿ ನಡೆಯಿತು. ನಗರದ ನೂತನ
ವಾಡಿ: ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ದೇಶದಾದ್ಯಂತ ಬಲಿಷ್ಠ ವಿದ್ಯಾರ್ಥಿ ಚಳುವಳಿಗಳನ್ನು ಕಟ್ಟುತ್ತಿರುವ ಎಐಡಿಎಸ್ಒ ಸಂಘಟನೆಯ 72ನೇ ಸಂಸ್ಥಾಪನಾ ದಿನದ ಅಂಗವಾಗಿ ವಾಡಿ ಕಛೇರಿಯಲ್ಲಿ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್
ಕಲಬುರಗಿ: ಈಶ್ವರಚಂದ್ರ ವಿದ್ಯಾಸಾಗರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯಂತಹವರ ಆಶಯವಾದ ಸಾರ್ವಜನಿಕ ಶಿಕ್ಷಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ - ಮ್ಯಾಗ್ನೆಟ್ ಯೋಜನೆಯ
ಉಡುಪಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ದಲಿತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದಲಿತ ದೌರ್ಜನ್ಯ ನಡೆದ ಸ್ಥಳಕ್ಕೆ ಭೇಟಿ ಕೊಡುತ್ತಿಲ್ಲ. ಹಾಗಾಗಿ ಅವರ ವರ್ಗಾವಣೆಗೆ ನಿರ್ಣಯ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ
ಕಾರ್ಕಳ : ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್ ಶಿಪ್ 15ರ ಭಾರತ ತಂಡದಲ್ಲಿ ಸ್ಥಾನ ಪಡೆದ ಕರ್ನಾಟಕದ ಏಕೈಕ ಆಟಗಾರ್ತಿ ಶಗುನ್ ಎಸ್ ವರ್ಮ ಹೆಗ್ಡೆಯವರನ್ನು ಕಾರ್ಕಳ ಜೈನ ಮಠದ ಪರವಾಗಿ ಆಡಳಿತ ಸಮಿತಿಯು ಸನ್ಮಾನಿಸಿ ಗೌರವಿಸಿತು.&nbs
ಕಲುಷಿತ ನೀರಿನಿಂದ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ: ರಾಜಶ್ರೀ ಚೌಧರಿ
ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ಶನಿವಾರ ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗ
ಸುರಪುರ: ಈ ಭಾಗದ ಅನೇಕ ಜನ ಪ್ರತಿಭಾವಂತ ಕಲಾವಿದರಿಗೆ ಇನ್ನು ಹೆಚ್ಚು ಅವಕಾಶಗಳನ್ನ ಮುಂದಿನ ದಿನಗಳಲ್ಲಿ ನೀಡುವಲ್ಲಿ ಶ್ರಮಿಸುತ್ತೇನೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾ
ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಶನಿವಾರ ಬಜಾಲ್ ನಂತೂರಿನ ಸಾಗರ್ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಜಾಲ್ ನಂತೂರು ಬದ್ರಿಯಾ ಆಂಗ್ಲ ಮಾ
ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಮೂವರನ್ನು ಇಲ್ಲಿನ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ 18 ವರ್ಷದ ಓರ್ವ ಗ್ಯಾರೇಜ್ ಕ
ಬೆಂಗಳೂರು : ಮ-ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಟ್ಟಿರುವುದು ಹಾಗೂ ಇತರೆ ಬದಲಾವಣೆ ಮಾಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ ಜ.5ರಿಂದ ರಾಜ್ಯದ ಪ್ರತಿ ಪಂಚಾಯಿತಿಂದಲೂ ಬೃಹತ್ ಹೋರಾಟ ಆರಂಭಿಸಲಾಗುವುದು ಎಂದು ಕ
ಉಳ್ಳಾಲ : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ 'ಮನುಷ್ಯರೊಂದಿಗೆ' ಎಂಬ ಧ್ಯೇಯದಡಿ ಕೇರಳ ಮುಸ್ಲಿಮ್ ಜಮಾಅತ್ ವತಿಯಿಂದ ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ
ಕೊಣಾಜೆ: ಪೋಷಕರು ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಅವರಿಗೆ ಸರಿಯಾದ ಶಿಕ್ಷಣವನ್ನು ನೀಡಬೇಕು. ಅವಾಗ ಮಕ್ಕಳು ನೈತಿಕತೆಯಲ್ಲಿ ಮುಂದೆ ಸಾಗುತ್ತಾರೆ ಮಾತ್ರವಲ್ಲದೇ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಮೂಡಿ ಬರುತ್ತಾರೆ ಎಂದು ಕರ್ನ
ಮೈಸೂರು : ಹಾಡಹಗಲೇ ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಣಸೂರು ಟೌನ್ ನಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ಹುಣಸೂರು ಟೌನ್ ಬಸ್ ನಿಲ್ದಾಣದ ಬಳಿ ಇರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ಶೋರಂನಲ್ಲಿ ಈ ಘಟನೆ ನಡೆ
ಕುಂದಾಪುರದಲ್ಲಿ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ಉದ್ಘಾಟನೆ
ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನಲ್ಲಿ ‘ರಕ್ಷಣಾ ವಲಯದಲ್ಲಿ ವೃತ್ತಿ ಅವಕಾಶಗಳು -ತಯಾರಿ’ ಕಾರ್ಯಾಗಾರ
58 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂಬುದು ಸತ್ಯಕ್ಕೆ ದೂರ : ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
ಬೈಂದೂರು: ಬೈಂದೂರಿನ ನಾಲ್ಕು ಶಾಲೆಗಳ ಕಿಶೋರ ಯಕ್ಷಗಾನ ಪ್ರದರ್ಶನ ಶನಿವಾರ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ರಂಗಮಂಟಪದಲ್ಲಿ ಉದ್ಘಾಟನೆಗೊಂಡಿತು. ಹಿರಿಯರಾದ ವಿಶ್ವೇಶ್ವರ ಅಡಿಗರು ಮಾತನಾಡ
ಉಡುಪಿ: ಉದ್ಯಾವರ ಗ್ರಾಮದ ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಲೆನ್ ಫೆರ್ನಾಂಡಿಸ್ ಉದ್ಯಾವರ(64) ರವಿವಾರ ಹೃದಯಾಘಾತದಿಂದ ನಿಧನರಾದರು. ಉದ್ಯಾವರ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯ
ಉಡುಪಿ: ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಹಾಗೂ ಕ್ರೈಸ್ತ ಸಮುದಾಯದ ಸಂಸ್ಥೆಗಳ ಮೇಲೆ ನಡೆಸಲಾದ ದಾಳಿಗಳು ದೇಶದ ಸಂವಿಧಾನ ಮತ್ತು ನಾಗರಿಕ ವ್ಯವಸ್ಥೆಯ ಮೇಲೆ ನಡೆಸಿದ ದಾಳಿಗಳಾಗಿವೆ. ಈ ದ್ವೇಷದ ದಾಳಿಗಳನ್ನು ಖಂಡಿಸುವುದಾಗಿ ಉಡು
ಮಂಗಳೂರು(ಡಿ.28): ತಣ್ಣೀರುಬಾವಿ ಬೀಚ್ನಲ್ಲಿ ಕರಾವಳಿ ಉತ್ಸವದ ಪ್ರಯುಕ್ತ ಜನವರಿ 3 ಮತ್ತು 4ರಂದು ಬೀಚ್ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಆಹಾರ ಮತ್ತು ಇತರ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಮಳಿಗೆಗಳಲ್ಲಿ ವ್ಯಾಪಾರ ನಡೆ
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದ ಅಮೃತ ಮಹೋತ್ಸವದ ಯೋಜನೆಯ ಅಮೃತ ಸೌಧದ ಶಿಲಾ ಪೂಜನ ಕಾರ್ಯಕ್ರಮ ವಿಟ್ಠಲ ಪ್ರೌಢಶಾಲೆಯಲ್ಲಿ ರವಿವಾರ ನಡೆಯಿತು. ಅಮೃತ ಸೌಧದ ಶಿಲಾನ್ಯಾಸ ಕಾರ್ಯಕ್ರಮ ನಿವೃತ್ತ ಪ್ರಾಂಶ
ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. ಬೆ
ಕೊಣಾಜೆ: ಪ್ರತಿಯೊಬ್ಬರಲ್ಲೂ ಪ್ರತಿಭೆಗಳಿರುತ್ತವೆ. ಪ್ರತಿಭೆಗಳನ್ಬು ಅವಕಾಶಗಳನ್ನಾಗಿ ಮಾಡುವ ಚಾಕಚಕ್ಯತೆ ನಮ್ಮಲ್ಲಿರಬೇಕು. ಶಿಕ್ಷಣವು ಅಂಕಗಳಿಗೆ ಮಾತ್ರವಲ್ಲ ಜ್ಞಾನ ಹಾಗೂ ಜೀವನದ ಮೌಲ್ಯಗಳನ್ನು ಬೆಳೆಸಿ ವಿದ್ಯಾರ್ಥಿಗಳ ಸ
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ(ಸೆ
ಈ ಹೊಸ ವರ್ಷದಲ್ಲಿ ದುರುದ್ದೇಶಪೂರಿತ Apk ಫೈಲ್ ನಿಂದ ಎಚ್ಚರವಾಗಿರಿ. ಹೊಸ ವರ್ಷದ ಸಂದೇಶ ಅಥವಾ ಫೋಟೋಗಳು ಇರುವ ಎಪಿಕೆ ಫೈಲ್ ಗಳನ್ನು ತೆರೆದಲ್ಲಿ ನಿಮ್ಮ ಫೋನ್ ಅನ್ನು ದುರುಳರ ಕೈಗೆ ಕೊಟ್ಟೀರಿ ಜೋಕೆ! ಹೊಸ ವರ್ಷದ ಸಂದೇಶ ಅಥವಾ ಫೋ
ಎಲ್ಲಾ ಆರೋಗ್ಯ ತಜ್ಞರು ಸಕ್ಕರೆ ಸೇವನೆಯನ್ನು ಕಡಿಮೆಗೊಳಿಸಬೇಕು ಎಂದೇ ಸಲಹೆ ನೀಡಿದ್ದಾರೆ. ರುಚಿಗಾಗಿ ಬಳಸುವ ಸಕ್ಕರೆ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸಬಹುದು ಮತ್ತು ದೀರ್ಘಕಾಲೀನ ಆರೋಗ್ಯ ಸಮಸ್ಯೆಗೆ ಕಾರಣವ
ಢಾಕಾ: ಬಾಂಗ್ಲಾದೇಶದ ರಾಜಕೀಯ ಹೋರಾಟಗಾರ ಉಸ್ಮಾನ್ ಹಾದಿ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಹಂತಕರ ಪೈಕಿ ಇಬ್ಬರು ಹಂತಕರು ಹತ್ಯೆಯ ನಂತರ ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ಢಾಕಾ ಮಹಾನಗರ ಪೊಲೀಸರು ತ
ಕೆಲವೊಂದು ಸಂದರ್ಭಗಳಲ್ಲಿ ಜಿಮ್ ಬಿಡುವುದೇ ಉತ್ತಮ ಎಂದು ಜಿಮ್ ತರಬೇತುದಾರರು ಸಲಹೆ ನೀಡುತ್ತಾರೆ. ಹಾಗಿದ್ದರೆ ಆ ಸಂದರ್ಭಗಳು ಯಾವುವು? ಜಿಮ್ಗೆ ಹೋಗುವ ಅಭ್ಯಾಸ ಹೊಂದಿರುವವರು ಒಂದು ದಿನವೂ ತಪ್ಪಿಸುವುದಿಲ್ಲ. ಆದರೆ ನಿಮ್ಮ ದ
ಹೊಸದಿಲ್ಲಿ: RSS ಹಾಗೂ BJP ಸಂಘಟನಾ ಬಲವನ್ನು ಹೊಗಳಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಉಂಟಾದ ವಿವಾದದ ನಡುವೆಯೇ, ಕಾಂಗ್ರೆಸ್ ಸಂಸದ ಶಶಿ ತರೂರ್ ಪಕ್ಷದ ಸಂಘಟನೆಯನ್ನು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಇದೇ ವೇಳೆ, ಹಿರಿಯ ನಾ
ಮಂಗಳೂರು: ತಣ್ಣೀರು ಬಾವಿ ಬೀಚ್ ನಲ್ಲಿ ಡಿ. 27ರಂದು ಶನಿವಾರ ಸಂಜೆ ಬೆಂಗಳೂರು ಮೂಲದ ಪ್ರವಾಸಿಗರ ಗುಂಪಿನ ಸದಸ್ಯರೊಬ್ಬರ ದುಬಾರಿ ಬೆಲೆಯ ಮೊಬೈಲ್ ಫೋನ್ ಕಳೆದುಹೋಗಿದ್ದ ಘಟನೆ ನಡೆದಿದೆ. ಈ ವಿಷಯ ತಿಳಿದ ತಕ್ಷಣ ಸ್ಥಳದಲ್ಲಿ ಕರ್ತವ್
ತಪ್ಪು ಸಂಖ್ಯೆಗೆ ಹಣ ಕಳುಹಿಸಿರುವುದು, ವ್ಯವಹಾರ ವಿಫಲವಾಗಿರುವುದು, ಪಿನ್ ಸಮಸ್ಯೆಯಾದಾಗ ದೂರು ಸಲ್ಲಿಸಿದಲ್ಲಿ 3-5 ಕಾರ್ಯಕಾರಿ ದಿನಗಳಲ್ಲಿ ನಿಮ್ಮ ಸಮಸ್ಯೆ ಪರಿಹಾರವಾಗಿಬಿಡುತ್ತದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ವ
ಕಲಬುರಗಿ : ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಆಳಂದ ಮೂಲದ ಮುಕ್ತಾಬಾಯಿ ಎಂಬ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಮ
ಉಗುರಿನ ಬಣ್ಣ ಕಪ್ಪಾಗಲು ಮುಖ್ಯ ಕಾರಣವೇನು ಎಂದು ಗುರುತಿಸಬೇಕಾಗುತ್ತದೆ. ಅದು ಪದೇ ಪದೆ ಗಾಯವಾಗುವುದೆ? ಚಪ್ಪಲಿಯ ಸಮಸ್ಯೆಯೆ ಅಥವಾ ಉಗುರಿನ ಸಮಸ್ಯೆಯೆ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಆನ್ಲೈನ್ ವೇದಿಕೆಯಾದ ‘
ಮಂಜನಾಡಿ: ಒಬ್ಬ ವ್ಯಕ್ತಿ ತನ್ನ ಸ್ವಾರ್ಥಕ್ಕೆ ನಮ್ಮನ್ನು ಬಳಕೆ ಮಾಡಲು ನಾವು ಅವಕಾಶ ನೀಡಬಾರದು. ನಾವು ಶಾಂತಿ ಸೌಹಾರ್ದತೆ ಯಿಂದ ಬದುಕಿದರೆ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಮಂಗಳೂರು ವಿವಿ ಉಪಕುಲಪತಿ ಪಿ.ಎಲ್ ಧರ್ಮ ಹೇಳಿದರು.
ಉಡುಪಿ: ಶಿರ್ವದ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ (FIPS) ಆಶ್ರಯದಲ್ಲಿ ‘ತಿಬ್ಯಾನ್–ಬ್ರೈನ್ ರೈನ್ ಎಕ್ಸ್ಪೋ 2025–26’ ಕಾರ್ಯಕ್ರಮವು ಡಿ. 29ರಂದು ಶಾಲಾ ಕ್ಯಾಂಪಸ್ನಲ್ಲಿ ನಡೆಯಲಿದೆ. ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಖಾಲ
ರಾಯಚೂರು:ಭಾರತೀಯ ಜನತಾ ಪಕ್ಷದ ರಾಜ್ಯಾದ್ಯಂತ ನಡೆಯುತ್ತಿರುವ ಸಂಘಟನಾ ಪರ್ವದ ಭಾಗವಾಗಿ ರಾಯಚೂರು ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾಮಟ್ಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರನಗೌಡ ಬಿ. ಪಾಟೀ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೈಪಾಸ್ ರಸ್ತೆಯಲ್ಲಿ ಶನಿವಾರ ರಾತ್ರಿ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಬಸ

23 C