SENSEX
NIFTY
GOLD
USD/INR

Weather

19    C
... ...View News by News Source
ಅಮೆರಿಕದಿಂದ 22 ಲಕ್ಷ ಟನ್ ಎಲ್‌ಪಿಜಿ ಆಮದಿಗೆ ಒಪ್ಪಂದ

ಹೊಸದಿಲ್ಲಿ: ಅಮೆರಿಕದಿಂದ ಮುಂದಿನ ಒಂದು ವರ್ಷದಲ್ಲಿ 22 ಲಕ್ಷ ಟನ್ ಅಡುಗೆ ಅನಿಲ ಆಮದು ಮಾಡಿಕೊಳ್ಳುವ ಸಂಬಂಧ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ. ಇದು ಭಾರತದ ಒಟ್ಟು ಎಲ್‌ಪಿಜಿ ಆಮದಿನ ಶೇಕಡ 10ರಷ್

18 Nov 2025 7:35 am
ಜಾನಪದ ಸಾಹಿತ್ಯಕ್ಕೆ ಸಮಾಜ ಒಗ್ಗೂಡಿಸುವ ಶಕ್ತಿಯಿದೆ : ಡಾ.ಸಿ.ಎನ್.ಮಂಜುನಾಥ್

ʼನಾಡೋಜ ಎಚ್.ಎಲ್.ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ ಸಮಾರಂಭ

18 Nov 2025 1:10 am
ಸಾಮಾಜಿಕ ಜಾಲತಾಣದಲ್ಲಿ ಜಾತಿಗಣತಿ ವರದಿಯ ನಕಲಿ ಅಂಕಿಅಂಶಗಳು ಪ್ರಕಟ; ದೂರು ದಾಖಲು

ಬೆಂಗಳೂರು : ಸಾಮಾಜಿಕ ಜಾಲತಾಣವಾದ ವಾಟ್ಸ್‌ಆ್ಯಪ್ ಗ್ರೂಪಿನಲ್ಲಿ 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂದು ಕೆಲವೊಂದು ನಕಲಿ ಅಂಕಿ ಅಂಶಗಳನ್ನು ಪ್ರಕಟಿಸಿ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುತ್ತಿರುವವರ ವಿರುದ್ಧ ಕ್ರಿಮ

18 Nov 2025 12:59 am
ಎಸ್‍ಐಆರ್ ಹೆಸರಿನಲ್ಲಿ ರಕ್ತರಹಿತ ಜನಾಂಗೀಯ ಹತ್ಯೆ ಮಾಡಲಾಗುತ್ತಿದೆ : ಪರಕಾಲ ಪ್ರಭಾಕರ್

‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್‍ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ

18 Nov 2025 12:48 am
ಬೆಂಗಳೂರಿಗೆ ಜರ್ಮನಿಯ ಬವೇರಿಯಾ ಪಾರ್ಲಿಮೆಂಟ್ ಸಭಾಧ್ಯಕ್ಷರ ನೇತೃತ್ವದ ನಿಯೋಗದ ಭೇಟಿ

ಬೆಂಗಳೂರು : ಜರ್ಮನಿ ದೇಶದ ಬವೇರಿಯಾ ರಾಜ್ಯದ ಪಾರ್ಲಿಮೆಂಟಿನ ಸಭಾಧ್ಯಕ್ಷರಾದ ಇಲ್ಸೆ ಐಗ್ನರ್ ಅವರ ನೇತೃತ್ವದ ನಿಯೋಗವು ಸೋಮವಾರ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಸೌಜನ್ಯಯುತ ಭೇಟಿ ಮಾಡಿ ರಾಜ್

18 Nov 2025 12:45 am
ಮೈಶುಗರ್‌ ಮಾಜಿ ಅಧ್ಯಕ್ಷರ ವಿರುದ್ಧದ ಉಪ ಲೋಕಾಯುಕ್ತ ತನಿಖೆ; ಸರಕಾರದ ಆದೇಶ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಸರಕಾರಿ ಸಂಸ್ಥೆ ಅಥವಾ ಸಾರ್ವಜನಿಕ ವಲಯದ ಉದ್ಯಮಕ್ಕೆ ರಾಜಕಾರಣಿಯನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರವು ಸದಾ ಕಂಪನಿಯ ಕಾರ್ಮಿಕರ ದುಃಖವನ್ನು ಹೆಚ್ಚಿಸುವುದಲ್ಲದೆ ಸಾರ್ವಜನಿಕ ಹಿತಾಸಕ್ತಿಗೆ ಹಾನಿಯನ್ನು

18 Nov 2025 12:39 am
Udupi | ಅಂಬಲಪಾಡಿ ಪ್ಲೈಓವರ್ ಕೆಳಗಡೆ ವಾಹನ ಸಂಚಾರ ಆರಂಭ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಆದೇಶದಂತೆ ಇಂದಿನಿಂದ ಅಂಬಲಪಾಡಿ ಜಂಕ್ಷನ್‌ನ

18 Nov 2025 12:03 am
ವಿಜಯಲಕ್ಷ್ಮಿ ಶಿಬರೂರುಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕೋಟ: ಅನ್ಯಾಯ ಆದಾಗ ಪ್ರತಿಯೊಬ್ಬರು ಸೆಟೆದು ನಿಲ್ಲಬೇಕು. ಸ್ವಾರ್ಥ ಹೆಡಿತನ ಬಿಟ್ಟು, ಭ್ರಷ್ಟರ ದುಷ್ಟರ ಆರ್ಭಟಕ್ಕೆ ಕಡಿವಾಣ ಹಾಕಲು ನಿಷ್ಕಲ್ಮಶ ಹೋರಾಟ ಮಾಡಬೇಕು. ಮೌನ ವಹಿಸದೆ ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದ

18 Nov 2025 12:00 am
ರಾಣಿ ಅಬ್ಬಕ್ಕ ತುಳುವರ ಸ್ವಾಭಿಮಾನಕ್ಕೆ ಸಂಕೇತ: ಭಾಸ್ಕರ ರೈ ಕುಕ್ಕುವಳ್ಳಿ

ಬಂಟ್ವಾಳ: ತುಳುನಾಡನ್ನು ಆಳಿದ 26 ಪ್ರಮುಖ ಜೈನ ರಾಜ-ರಾಣಿಯರಲ್ಲಿ 12ನೆಯವಳಾದ ಅಬ್ಬಕ್ಕ ಉಳ್ಳಾಲದಲ್ಲಿ ಸ್ವತಂತ್ರ ರಾಜಸತ್ತೆಯನ್ನು ನಡೆಸಿದವಳು. ಧರ್ಮ ನಿರಪೇಕ್ಷ ಆಡಳಿತ, ರಾಜಕೀಯ ನೈಪುಣ್ಯ, ಯುದ್ಧ ತಂತ್ರ ಮತ್ತು ಸ್ವಾತಂತ್ರ್ಯಪ

17 Nov 2025 11:57 pm
ಮಂಗಳೂರು| ವರದಕ್ಷಿಣೆ ಕಿರುಕುಳ: ಇಬ್ಬರಿಗೆ ಶಿಕ್ಷೆ

ಮಂಗಳೂರು: ಹೆಚ್ಚುವರಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ವಿವಾಹಿತೆಗೆ ಕಿರುಕುಳ ನೀಡಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಆರೋಪಿಗಳಾದ ಪ್ರವೀಣ್ ಕುಮಾರ್ ಮತ್ತು ಲಲಿತಾ ಎಂಬವರಿಗೆ 6 ತಿಂಗಳ ಸಜೆ ಹಾಗೂ 6 ಸಾ

17 Nov 2025 11:54 pm
ಭಯೋತ್ಪಾದಕ ಸಂಪರ್ಕದ ಶಂಕೆ | ಅನಂತ್‌ನಾಗ್‌ ನಲ್ಲಿ ರೋಹ್ಟಕ್ ನ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ವಶಕ್ಕೆ ಪಡೆದು ವಿಚಾರಣೆ: ಆರೋಪ ನಿರಾಕರಿಸಿದ ಕುಟುಂಬ

ಹೊಸದಿಲ್ಲಿ: ರೋಹ್ಟಕ್ ಮೂಲದ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ಅವರನ್ನು ʼವೈಟ್ ಕಾಲರ್ʼ ಭಯೋತ್ಪಾದಕ ಸಂಪರ್ಕದ ಶಂಕೆಯಿಂದ ಜಮ್ಮು–ಕಾಶ್ಮೀರ ಗುಪ್ತಚರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ

17 Nov 2025 11:51 pm
‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ

ಬೆಂಗಳೂರು : ಸಾಲಿಡಾರಿಟಿ ಯೂತ್ ಮೂವ್‍ಮೆಂಟ್‍ನ ಪ್ರತಿನಿಧಿ ಮಂಡಳಿಯು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ಮೂಲಕ ನವೋದ್ಯಮಗಳನ್ನು ಉತ್ತೇಜಿಸಲು 2025-26ನೇ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾದ ‘ಎಲಿವೇಟ್ ಮೈನಾರಿ

17 Nov 2025 11:51 pm
ಕಿಸ್ವದ ಸಮುದಾಯ ಸೇವೆ ಎಲ್ಲರಿಗೂ ಮಾದರಿಯಾಗಲಿ: ಇನಾಯತ್ ಅಲಿ

ಜುಬೈಲ್: ಜೀವನ ಶೈಲಿಯ ಬದಲಾವಣೆಯಿಂದ ಸಮಾಜದಲ್ಲಿ ಜನರ ಅರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ಅದರಲ್ಲೂ ವಿಶೇಷವಾಗಿ ಕಿಡ್ನಿ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಮತ್ತು ಕಿಡ್ನ

17 Nov 2025 11:50 pm
ಬೈಂದೂರು | ಇಸ್ಪೀಟು ಜುಗಾರಿ: ಆರು ಮಂಂದಿ ಬಂಧನ

ಬೈಂದೂರು: ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಬೈಂದೂರು ಪೊಲೀಸರು ನ.16ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಪಡುವರಿ ಗ್ರಾಮದ ಶೇಖರ(36) ಭಟ್ಕಳದ ಹರೀಶ್ ನಾಯ್ಕ್(42), ದೇವಂದ್ರ ಜಟ್ಟ

17 Nov 2025 11:38 pm
ನುಸ್ರತುಲ್ ಇಸ್ಲಾಂ ಸಮಿತಿಯ ನೂತನ ಸಮಿತಿ ಆಯ್ಕೆ

ಉಳ್ಳಾಲ:ಕುಂಡೂರು ಜುಮಾ ಮಸೀದಿಯ ಅಂಗ ಸಂಸ್ಥೆಯಾದ ನುಸ್ರತುಲ್ ಇಸ್ಲಾಂ ಸಮಿತಿಯ ಮಹಾ ಸಭೆಯು ರವಿವಾರ ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಎಸ್ ಮುಹಮ್ಮದ್ ರಫೀಕ್ ಅಂಬ್ಲಮೊಗರು, ಕಾ

17 Nov 2025 11:35 pm
ಮಲ್ಪೆ| ನಿಷೇಧಿತ ಭಾದ್ರಗಡ ದ್ವೀಪಕ್ಕೆ ಪ್ರವೇಶ: ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು

ಮಲ್ಪೆ: ನಿಷೇಧಿತ ಭಾದ್ರಗಡ ದ್ವೀಪಕ್ಕೆ ಗಾಳ ಹಾಕಲು ಬೋಟಿನಲ್ಲಿ ತೆರಳಿದ್ದ ಎಂಟು ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ ವಡಾಬಾಂಡೇಶ್ವರದ ನಿವಾಸಿ ಶೇಖರ್ ಕುಂದರ್ ಎಂಬವರ ಮಾಲಕತ್ವದ ದೋಣಿಯಲ್

17 Nov 2025 11:33 pm
ಮಲ್ಪೆ: ವಾಹನ ಸಹಿತ ಚಾಲಕ ನಾಪತ್ತೆ

ಮಲ್ಪೆ: ಚಾಲಕನೋರ್ವ ವಾಹನ ಸಹಿತ ನಾಪತ್ತೆಯಾಗಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಬ್ರಹ್ಮಾವರ ಕೋಡಿ ಗ್ರಾಮದ ತಿರ್ಥೇಶ್ ಎಂಬವರು 2 ತಿಂಗಳ ಹಿಂದೆ ಕೆಎ 47 ಎ 2766 ನಂಬರಿನ ಅಶೋಕ್ ಲೈಲಾಂಡ್ ಬಾಡಾ ದೋಸ್ತ್ ವಾಹನವನ್ನು ಖರೀದಿಸಿದ

17 Nov 2025 11:23 pm
ಕಾರ್ಕಳ | ಮಕ್ಕಳಿಗೆ ಬಸ್ಕಿ ಹೊಡೆಸಿ, ಜನಿವಾರ ತೆಗೆಸಿದ ಆರೋಪ: ದೈಹಿಕ ಶಿಕ್ಷಕ ವಜಾ

ಕಾರ್ಕಳ: ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸಿ, ಜನಿವಾರ ತೆಗೆಸಿದ ಆರೋಪದಡಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ನ.17ರಂದು ನಡೆದಿದೆ. ಮೂಲತಃ ಕಲಬುರಗಿ ನಿವ

17 Nov 2025 11:03 pm
ಕೊಂಕಣಿ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ 2025ನೇ ಸಾಲಿನಲ್ಲಿ ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) ಕೊಂಕಣಿ ಜಾನಪದ ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್

17 Nov 2025 10:42 pm
ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಚಟುವಟಿಕೆಗೆ ನಿರ್ಬಂಧ; ಸರಕಾರದ ಆದೇಶದ ಮೇಲಿನ ತಡೆಯಾಜ್ಞೆ ಅರ್ಜಿದಾರರಿಗಷ್ಟೇ ಸೀಮಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು/ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿರುವ

17 Nov 2025 10:39 pm
ಮತಪಟ್ಟಿಯನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಿದರೆ, ಒಂದೇ ವಾರದಲ್ಲಿ ಮತಗಳ್ಳತನ ಸಾಬೀತು ಪಡಿಸುತ್ತೇವೆ: ಚುನಾವಣಾ ಆಯೋಗಕ್ಕೆ ಕೇರಳ ಕಾಂಗ್ರೆಸ್ ಸವಾಲು

ತಿರುವನಂತಪುರಂ: ಇತ್ತೀಚೆಗೆ ಪ್ರಕಟಗೊಂಡ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ಆರೋಪಗಳು ಕೇಳಿ ಬಂದಿವೆ. ಇದರ ಬೆನ್ನಿಗೇ, “ಮತಪಟ್ಟಿಯನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಿದರೆ, ಒಂದೇ ವಾರದಲ್ಲಿ ನಾವು ಮತಗಳ್ಳತನವನ್ನ

17 Nov 2025 10:39 pm
ಕೂಚ್ ಬೆಹಾರ್ ಟ್ರೋಫಿ | ಉತ್ತರಾಖಂಡದ ವಿರುದ್ಧ ಕರ್ನಾಟಕ 235 ರನ್‌ ಗೆ ಆಲೌಟ್

ಮಧ್ಯಮ ವೇಗಿ ಈಸಾ ಹಕೀಂ ಪುತ್ತಿಗೆಗೆ ಮೂರು ವಿಕೆಟ್

17 Nov 2025 10:24 pm
ಅಮೆರಿಕನ್ನರು ದೈಹಿಕ ಸವಾಲಿನ ಕೆಲಸ ಮಾಡಲು ಸಾಧ್ಯವಿಲ್ಲ: ಎಲಾನ್ ಮಸ್ಕ್

ವಾಷಿಂಗ್ಟನ್, ನ.17: ಅಮೆರಿಕಾದಲ್ಲಿ ದೈಹಿಕ ಶ್ರಮವನ್ನು ಬೇಡುವ ಕೆಲಸವನ್ನು ನಿರ್ವಹಿಸುವ ಸಾಮರ್ಥ್ಯವಿರುವ ವ್ಯಕ್ತಿಗಳ ಗಮನಾರ್ಹ ಕೊರತೆಯಿದೆ ಎಂದು ಹೇಳಿರುವ ಎಲಾನ್ ಮಸ್ಕ್ , ಎಚ್-1ಬಿ ವೀಸಾದ ಕುರಿತ ಚರ್ಚೆ ನಡೆಯುತ್ತಿರುವ ನಡುವ

17 Nov 2025 10:22 pm
ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ

17 Nov 2025 10:16 pm
ನ.23: 23 ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ: ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನ.23ರ ರವಿವಾರ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್ ಆ್ಯಂಡ್ ಟ್ರೈನಿಂಗ್ ರಿಸರ್ಚ್ ಸೆ

17 Nov 2025 10:13 pm
ಮಧ್ಯಪ್ರದೇಶ | ಕ್ಷುಲ್ಲಕ ಕಾರಣಕ್ಕೆ ದಲಿತ ತಂದೆ' ಮಗನಿಗೆ ಥಳಿಸಿದ ಗುಂಪು

ಸಿಹೋರೆ, ನ. 17: ಕ್ಷುಲ್ಲಕ್ಕ ಕಾರಣಕ್ಕೆ ದಲಿತ ಯುವಕ ಹಾಗೂ ಆತನ ತಂದೆಯನ್ನು ಪೊಲೀಸರ ಎದುರೇ ಅಟ್ಟಿಸಿಕೊಂಡು ಹೋಗಿ ಬರ್ಬರವಾಗಿ ಥಳಿಸಿದ ಘಟನೆ ಸಿಹೋರೆಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಈ ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್

17 Nov 2025 10:05 pm
Bengaluru | ಅಪ್ಪನ ಮೇಲಿನ ಹಲ್ಲೆಗೆ ಪ್ರತೀಕಾರ : ವ್ಯಕ್ತಿಯ ಹತ್ಯೆ

ಬೆಂಗಳೂರು : ತನ್ನ ತಂದೆಯ ಮೇಲೆ ಹಲ್ಲೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಮಗನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಇಲ್ಲಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಹಲ್ಲೆಗೊಳಗಾಗಿದ್ದ ನಾರಾಯಣಸ್ವಾಮಿ(55)

17 Nov 2025 9:59 pm
ಶಾಸಕರ ಅನರ್ಹತೆ ಪ್ರಕರಣ | ತೆಲಂಗಾಣ ಸ್ಪೀಕರ್‌ ಗೆ ನ್ಯಾಯಾಂಗ ನಿಂದನೆ ನೋಟಿಸ್

ಹೊಸದಿಲ್ಲಿ, ನ. 17: ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರಗೊಂಡ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯ 10 ಶಾಸಕರ ಅನರ್ಹತೆಗೆ ಸಂಬಂಧಿಸಿ ನೀಡಿದ ನಿರ್ದೇಶನವನ್ನು ಅನುಸರಿಸದೇ ಇರುವುದಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತೆಲಂ

17 Nov 2025 9:59 pm
ಕಲಬುರಗಿ | ಜಿಲ್ಲಾಧಿಕಾರಿಗಳಿಂದ ಮಾಡಬೂಳ ಪ್ರಾಣಿ ಸಂಗ್ರಹಾಲಯದ ಕಾಮಗಾರಿ ವೀಕ್ಷಣೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಸೋಮವಾರ ಕಾಳಗಿ ತಾಲೂಕಿನ ಮಾಡಬೂಳನಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಾಣದ‌ ಹಂತದಲ್ಲಿರುವ ಮಾಡಬೂಳ ಪ್ರಾಣಿ‌ ಸಂಗ್ರಹಾಲಯದ ಕಾಮಗಾರಿ ಪರಿಶೀಲಿಸಿದರು. ಪ್ರಾದೇಶಿಕ ಉಪ ಅರಣ್

17 Nov 2025 9:54 pm
ಕೆಂಪುಕೋಟೆ ಬಳಿ ಸ್ಫೋಟಕ್ಕೆ ಒಂದು ವಾರ: ಮೃತರ ಸಂಖ್ಯೆ 15ಕ್ಕೇರಿಕೆ

ಗ್ರಾಹಕರಿಗಾಗಿ ಕಾದಿರುವ ಚಾಂದಿನಿ ಚೌಕ್ ಮಾರುಕಟ್ಟೆ

17 Nov 2025 9:52 pm
ನ.18ರಂದು ಹಿದಾಯ ಫೌಂಡೇಶನ್ ಮಹಿಳಾ ಘಟಕದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮಂಗಳೂರು: ಹಿದಾಯ ಫೌಂಡೇಶನ್ ಮಂಗಳೂರು ಇದರ ಮಹಿಳಾ ಘಟಕದ ವತಿಯಿಂದ ಯೆನೆಪೊಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಸಹಯೋಗದಲ್ಲಿ ನ.18ರಂದು ಅತ್ತಾವರ ಆ್ಯಪಲ್ ಮಾರ್ಟ್ ಮುಂಭಾಗದಲ್ಲಿರುವ ಎಪಿಸೆಂಟ್‌ನಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30

17 Nov 2025 9:45 pm
ಬೀದರ್ | ಕಬ್ಬಿಗೆ ಬೆಲೆ ನಿಗದಿ ವಿಚಾರ : ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ

ಭರವಸೆಗೆ ಒಪ್ಪದೇ ಪ್ರತಿಭಟನೆ ಮುಂದುವರಿಸಿದ ರೈತರು

17 Nov 2025 9:45 pm
17 Nov 2025 9:40 pm
ಮಾಧ್ಯಮಗಳು ಜನರ ವಿಶ್ವಾಸಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು : ಸ್ಪೀಕರ್ ಯು.ಟಿ.ಖಾದರ್

ʼರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ಸಂವಾದ ಕಾರ್ಯಕ್ರಮ

17 Nov 2025 9:38 pm
ಭಾರತೀಯರಿಗೆ ವೀಸಾ-ಮುಕ್ತ ಪ್ರವೇಶ ಕೊನೆಗೊಳಿಸಿದ ಇರಾನ್

ಟೆಹ್ರಾನ್, ನ.17: ಸಾಮಾನ್ಯ ಪಾಸ್‍ಪೋರ್ಟ್ ಹೊಂದಿರುವ ಭಾರತೀಯ ಪ್ರಜೆಗಳಿಗೆ ತನ್ನ ಏಕಮುಖ ವೀಸಾ ವಿನಾಯಿತಿಯನ್ನು ಅಮಾನುತುಗೊಳಿಸುವುದಾಗಿ ಇರಾನ್ ಘೋಷಿಸಿದೆ. ನವೆಂಬರ್ 22ರಿಂದ, ಭಾರತೀಯ ಪ್ರಯಾಣಿಕರು ವೀಸಾ ಇಲ್ಲದೆ ದೇಶವನ್ನು ಪ್

17 Nov 2025 9:36 pm
ಮಂಗಳೂರು| ವಕೀಲರಿಗೆ ನಿಂದನೆ ಆರೋಪ: ಇನ್‌ಸ್ಪೆಕ್ಟರ್ ವಿರುದ್ಧ ದೂರು

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆಗೆ ತೆರಳಿದ ತನ್ನನ್ನು ಇನ್‌ಸ್ಪೆಕ್ಟರ್ ನಿಂದಿಸಿದ್ದಾರೆ ಎಂದು ವಕೀಲ ನಿತಿನ್ ಕುತ್ತಾರ್ ಅಖಿಲ ಭಾರತ ವಕೀಲರ ಒಕ್ಕೂಟದ ನಿಯೋಗದ ಸಮ್ಮುಖ ಪೊಲೀಸ್ ಆಯುಕ್ತರಿಗೆ ದೂರು ನ

17 Nov 2025 9:35 pm
ಕಲಬುರಗಿ | ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯಿಂದ ದಿಟ್ಟ ಹೆಜ್ಜೆ : ಬಸವರಾಜ್ ಶೆಟ್ಟಿ

ಕಲಬುರಗಿ: ಪ್ರಸಕ್ತ ವರ್ಷದ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಕೈಗೊಂಡಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಆ ದಿಟ್ಟ ಹೆಜ್ಜೆಗಳನ್ನು ಅನುಪಾಲನೆ ಮಾಡುವ ಅಗತ್ಯವಿದೆ ಎಂದು ಕಲಬುರಗಿ ಡಯಟ್ ಉಪನಿ

17 Nov 2025 9:35 pm
ಕಬ್ಬಿನ ಬೆಲೆ ನಿಗದಿಪಡಿಸುವ ಅಧಿಕಾರ ರಾಜ್ಯಗಳಿಗೆ ನೀಡುವಂತೆ ಪ್ರಧಾನಿಗೆ ಮುಖ್ಯಮಂತ್ರಿ ಮನವಿ

ಹೊಸದಿಲ್ಲಿ : ಕಬ್ಬಿನ ಬೆಲೆ ನಿಗದಿಪಡಿಸುವ ಅಥವಾ ಅನುಮೋದಿಸುವ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡುವುದು, ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಿಸುವುದು ಹಾಗೂ ಎಥನಾಲ್ ಖರೀದಿಯನ್ನು ಖಚಿತಪಡಿಸುವಂತೆ ಕೋರಿ ಪ್ರಧಾನಿ

17 Nov 2025 9:33 pm
ಎರಡನೇ ಟೆಸ್ಟ್: ಶುಭಮನ್ ಗಿಲ್ ಆಡುವುದು ಅನುಮಾನ

ಹೊಸದಿಲ್ಲಿ, ಡಿ.17: ಕೋಲ್ಕತಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿದ್ದ ಭಾರತದ ಪುರುಷರ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಗುವಾಹಟಿಯಲ್ಲಿ ನ.22ರಿಂದ ಆರಂಭವಾಗಲಿರುವ ಎರ

17 Nov 2025 9:32 pm
ದೇಶವನ್ನು ಜನರ ಗಣರಾಜ್ಯವಾಗಿ ಉಳಿಸಿಕೊಳ್ಳಲು ಎಸ್‍ಐಆರ್ ಅನ್ನು ವಿರೋಧಿಸಬೇಕು : ಶಿವಸುಂದರ್

‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್‍ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ

17 Nov 2025 9:29 pm
ಯಾದಗಿರಿ | ಬೆಳೆ ಹಾನಿ; ಪರಿಹಾರ ಬಿಡುಗಡೆಗೆ ಸರಕಾರದ ವಿಳಂಬ ಖಂಡನೀಯ : ಚಂದ್ರಶೇಖರಗೌಡ ಮಾಗನೂರ

ಯಾದಗಿರಿ: ಜಿಲ್ಲೆಯಲ್ಲಿ ಸತತ ಮಳೆ ಮತ್ತು ಪ್ರವಾಹದಿಂದಾಗಿ 1.42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಗಳು ನಾಶವಾದರೂ, ಪರಿಹಾರ ಬಿಡುಗಡೆ ಮಾಡುವಲ್ಲಿ ಸರ್ಕಾರ ತೋರಿಸುತ್ತಿರುವ ವಿಳಂಬ ಮತ್ತು ನಿರ್ಲಕ್ಷ್ಯ ಖಂಡನೀಯ ಎಂದು ಬಿಜೆಪಿ ಮಾಜಿ

17 Nov 2025 9:29 pm
ರಣಜಿ: ಚಂಡಿಗಡ ವಿರುದ್ಧ ಕರ್ನಾಟಕ 547/8 ಡಿಕ್ಲೇರ್

ಆರ್.ಸ್ಮರಣ್ ದ್ವಿಶತಕ, ಶ್ರೇಯಸ್ ಗೋಪಾಲ್, ಶಿಖರ್ ಶೆಟ್ಟಿ ಅರ್ಧಶತಕ

17 Nov 2025 9:29 pm
ಸುರಪುರ | ಅಹಿಂದ ಘಟಕದ ಪದಾಧಿಕಾರಿಗಳ ನೇಮಕ

ಸುರಪುರ : ಸುರಪುರ ತಾಲೂಕು ಅಹಿಂದ ಘಟಕದ ಪದಾಧಿಕಾರಿಗಳನ್ನು ಪಟ್ಟಣದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಮುಖಂಡರು ಸಭೆ ನಡೆಸಿ, ಆಯ್ಕೆಗೊಳಿಸಲಾಗಿದೆ.  ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಮಲ್ಲಯ್ಯ ಕಮತಗಿ  ಹಾಗೂ ಅಹ್ಮದ್

17 Nov 2025 9:21 pm
ಶಂಕಿತ ಉಗ್ರ ಜಾಲ ಪ್ರಕರಣ | ವಿಚಾರಣೆ ಬಳಿಕ ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

ಶ್ರೀನಗರ, ನ. 17:ಶಂಕಿತ ಉಗ್ರ ಜಾಲ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಪೊಲೀಸರು ಕರೆದೊಯ್ದ ನಂತರ ಬೆಂಕಿ ಹಚ್ಚಿಕೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಹಣ್ಣಿ ನ ವ್ಯಾಪಾರಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ

17 Nov 2025 9:19 pm
ದಿಲ್ಲಿ ಸ್ಫೋಟ ಪ್ರಕರಣ | ಆರೋಪಿಯನ್ನು 10 ದಿನ ಎನ್‌ಐಎ ಕಸ್ಟಡಿಗೆ ನೀಡಿದ ದಿಲ್ಲಿ ನ್ಯಾಯಾಲಯ

ಹೊಸದಿಲ್ಲಿ, ನ. 17: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಅಮೀರ್ ರಶೀದ್ ಅಲಿಯನ್ನು ದಿಲ್ಲಿ ನ್ಯಾಯಾಲಯ ಸೋಮವಾರ 10 ದಿನ ಎನ್‌ಐಎ ಕಸ್ಟಡಿಗೆ ನೀಡಿದೆ. ಬಿಗಿ ಭದ್ರತೆಯ ನಡುವೆ ಆರೋಪಿಯನ್ನು ಪಟ

17 Nov 2025 9:15 pm
ಸೋನಭದ್ರ: ಕಲ್ಲು ಗಣಿ ಕುಸಿತ; ಮೃತರ ಸಂಖ್ಯೆ 6ಕ್ಕೆ ಏರಿಕೆ

ಲಕ್ನೊ, ನ. 17: ಪೂರ್ವ ಉತ್ತರಪ್ರದೇಶದ ಸೋನ್‌ ಭದ್ರ ಜಿಲ್ಲೆಯಲ್ಲಿ ಕುಸಿದ ಕಲ್ಲು ಗಣಿಯ ಅವಶೇಷಗಳಡಿ ಸೋಮವಾರ ಬೆಳಗ್ಗೆ ಮತ್ತೆ 5 ಶವಗಳು ಪತ್ತೆಯಾಗಿವೆ. ಇದರೊಂದಿಗೆ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ

17 Nov 2025 9:13 pm
ಫೆ. 1ರಿಂದ ಏರ್ ಇಂಡಿಯಾದಿಂದ ಭಾರತ-ಚೀನಾ ವಿಮಾನ ಪುನಾರಂಭ

ಹೊಸದಿಲ್ಲಿ, ನ. 17: ದಿಲ್ಲಿ ಹಾಗೂ ಶಾಂಘಾಯಿ ನಡುವೆ 2026 ಫೆಬ್ರವರಿ 1ರಿಂದ ನಿಲುಗಡೆ ರಹಿತ ವಿಮಾನಗಳ ಹಾರಾಟ ಪುನಾರಂಭವಾಗಲಿದೆ ಎಂದು ಏರ್ ಇಂಡಿಯಾ ಸೋಮವಾರ ಪ್ರಕಟಿಸಿದೆ. ಮುಂದಿನ ವರ್ಷ ಮುಂಬೈ ಹಾಗೂ ಶಾಂಘಾಯಿ ನಡುವೆ ನಿಲುಗಡೆ ರಹಿತ ವ

17 Nov 2025 9:11 pm
ಶೇಕ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಬಾಂಗ್ಲಾದೇಶ ಮನವಿ

ಹೊಸದಿಲ್ಲಿ: ಬಾಂಗ್ಲಾದೇಶದ ನ್ಯಾಯಮಂಡಳಿಯೊಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಿಗೇ, ಅವರನ್ನು ಹಸ್ತಾಂತರಿಸುವಂತೆ ಆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ. ಬಾಂಗ್ಲಾದೇಶವು

17 Nov 2025 9:08 pm
ಕುವೆಂಪು ವಿವಿಯಲ್ಲಿ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣ; ವಿದ್ಯಾರ್ಥಿಗಳು, ಪ್ರಗತಿಪರರು, ಚಿಂತಕರ ವ್ಯಾಪಕ ವಿರೋಧ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ವತಿಯಿಂದ ನ.18ರಂದು ಕುವೆಂಪು ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಲಾಗಿರುವ ಭಗವದ್ಗೀತೆ ಮತ್ತು ಅಪರಾಧ ನಿಯಂ

17 Nov 2025 9:06 pm
ಸ್ವತಂತ್ರವಲ್ಲದ ನ್ಯಾಯಮಂಡಳಿ ನೀಡಿರುವ ಆದೇಶ: ಶೇಕ್ ಹಸೀನಾ

ಢಾಕಾ: ಬಾಂಗ್ಲಾದೇಶದ ನ್ಯಾಯಮಂಡಳಿಯೊಂದು ತನಗೆ ನೀಡಿರುವ ಮರಣ ದಂಡನೆಗೆ ಪ್ರತಿಕ್ರಿಯಿಸಿರುವ, ಆ ದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ‘‘ಜನರಿಂದ ಚುನಾಯಿತವಾಗದ ಸರಕಾರವೊ

17 Nov 2025 9:06 pm
ದಿಲ್ಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ: ಮತ್ತೊಬ್ಬ ಪ್ರಮುಖ ಶಂಕಿತ ಸಂಚುಕೋರನನ್ನು ಬಂಧಿಸಿದ ಎನ್ಐಎ

ಹೊಸ ದಿಲ್ಲಿ: ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಈ ಸ್ಫೋಟದಲ್ಲಿ 13 ಮಂದಿ ಮೃತಪಟ್ಟು, ಸುಮಾರು 30 ಮಂದಿ

17 Nov 2025 8:53 pm
ಮುಹಮ್ಮದ್ ಶಮಿ ಮೇಲೆ ನಂಬಿಕೆ ಇಡಿ: ಗಂಗುಲಿ ʼಗಂಭೀರʼ ಸಂದೇಶ

ಹೊಸದಿಲ್ಲಿ, ನ.17: ಭಾರತ ತಂಡವು ಅನುಭವಿ ವೇಗಿ ಮುಹಮ್ಮದ್ ಶಮಿ ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗುಲಿ ಹೇಳಿದ್ದಾರೆ. ಈ ಮೂಲಕ ಶಮಿ ಅವರು ಟೆಸ್ಟ್ ತಂಡಕ್ಕೆ ಮರಳಬೇಕೆಂಬ ತಮ್ಮ ಬೇಡಿಕೆಯನ್ನು

17 Nov 2025 8:48 pm
ಉಡುಪಿ: ಹಿರಿಯ ನಾಗರಿಕರಿಗೆ ಕಾನೂನು ಅರಿವು ಕಾರ್ಯಾಗಾರ

ಮಕ್ಕಳಿಂದ ಜೀವನ ನಿರ್ವಹಣೆ ಪಡೆಯುವುದು ಪಾಲಕರ ಕಾನೂನುಬದ್ಧ ಹಕ್ಕು: ಪ್ರತೀಕ್ ಬಾಯಲ್

17 Nov 2025 8:39 pm
IPL 2026 | ರಾಜಸ್ಥಾನ ರಾಯಲ್ಸ್ ಮುಖ್ಯ ಕೋಚ್ ಆಗಿ ಕುಮಾರ ಸಂಗಕ್ಕರ ನೇಮಕ

ಜೈಪುರ, ನ.17: 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಋತುವಿಗಿಂತ ಮೊದಲು ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಕುಮಾರ ಸಂಗಕ್ಕರ ಅವರನ್ನು ಮರು ನೇಮಕ ಮಾಡಲಾಗಿದೆ ಎಂದು ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ ದೃಢಪಡಿಸಿದೆ. ಸ

17 Nov 2025 8:34 pm
ಕರಾವಳಿಗೆ ಮೆಟ್ರೋ, ಉಡುಪಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ; ಕರಾವಳಿ ಅಭಿವೃದ್ಧಿ ಮಂಡಳಿ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ

ಉಡುಪಿ: ಹೊಸದಿಲ್ಲಿ, ಮುಂಬಯಿ, ಕೊಲ್ಕತ್ತಾ, ಬೆಂಗಳೂರು ಗಳಂಥ ಮಹಾನಗರಗಳಲ್ಲಿರುವ ಮೆಟ್ರೋ ರೈಲಿನ ವ್ಯವಸ್ಥೆ ಮಂಗಳೂರು, ಉಡುಪಿ ಹಾಗೂ ಮಣಿಪಾಲದ ನಡುವೆ ಸಂಚರಿಸಲು ಪ್ರಸ್ತಾವನೆ ಸಿದ್ಧಗೊಳ್ಳುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಸಾಧ

17 Nov 2025 8:33 pm
ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

► ಮೇಕೆದಾಟು, ಮಹಾದಾಯಿ, ಕೃಷ್ಣಾ ನದಿ ನೀರು ಹಂಚಿಕೆ ಅಧಿಸೂಚನೆಗೆ ಮನವಿ► ಎನ್‍ಡಿಆರ್‌ಎಫ್ ಅಡಿ ಗರಿಷ್ಠ ನೆರವು, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೋರಿಕೆ

17 Nov 2025 8:24 pm
ಉತ್ತರಾಖಂಡ | ಜನರಿಗೆ 3.37 ಕೋಟಿ ರೂ.ಗಳನ್ನು ವಂಚಿಸಿದ್ದ ಸೈಬರ್‌ ಗ್ಯಾಂಗ್ ಭೇದಿಸಿದ ಪೋಲಿಸರು

ನೈನಿತಾಲ್,ನ.17: ಜನರ ಫೋನ್‌ಗಳನ್ನು ಹ್ಯಾಕ್ ಮಾಡಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಲಪಟಾಯಿಸುತ್ತಿದ್ದ ಆರೋಪದಲ್ಲಿ ಪ್ರಮುಖ ಅಂತರರಾಜ್ಯ ಸೈಬರ್ ಅಪರಾಧ ಜಾಲದ ನಾಲ್ವರನ್ನು ಉತ್ತರಾಖಂಡ ಪೋಲಿಸರು ಬಂಧಿಸಿದ್ದಾರೆ. ಸಂತ್ರಸ್ತ

17 Nov 2025 8:23 pm
ಕನಕಗಿರಿ | ಸರಕಾರಿ ಶಾಲೆ, ಪಿಯು ಕಾಲೇಜುಗಳ ವಿಲೀನದ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಕನಕಗಿರಿ : 700 ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಪಂಚಾಯತಿಯಲ್ಲಿ ಬರುವ ಸುತ್ತಮುತ್ತಲಿನ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ 5,000 ಕ್ಕೂ ಹೆಚ್ಚು ಸರ್ಕಾರಿ ಶಾಲೆ, ಪದವಿ ಪೂ

17 Nov 2025 8:23 pm
ರಾಜಸ್ಥಾನ | ಎಸ್‌ಐಆರ್ ಕೆಲಸದ ಒತ್ತಡದಿಂದ ಬಿಎಲ್‌ಒ ಆತ್ಮಹತ್ಯೆ

ಜೈಪುರ, ನ.17: ಬೂತ್ ಮಟ್ಟದ ಅಧಿಕಾರಿಯಾಗಿ (ಬಿಎಲ್‌ಒ) ಕಾರ್ಯ ನಿರ್ವಹಿಸುತ್ತಿದ್ದ ಸರಕಾರಿ ಶಾಲಾ ಶಿಕ್ಷಕರೋರ್ವರು ರವಿವಾರ ಇಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪ

17 Nov 2025 8:20 pm
ಬೆಳ್ತಂಗಡಿ: ಮನ್‌‌ಶರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ ಸಮಾರಂಭ

ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಅದರ ಪ್ರಯೋಜನ ಲಭಿಸುವಂತೆ ಮಾಡಿದ್ದೂ ಮಾತ್ರವಲ್ಲದೆ ಇವತ್ತು ರಾಜ್ಯ ಮಟ್ಟದ ರ‍್ಯಾಂಕ್ ವರೆಗೆ ಸಾಧನೆ ಮಾಡಿರುವುದು ಅಭಿನಂದನಾರ್ಹ ಎಂದು ವಿಧಾನ ಸಭೆಯ ಸಭ

17 Nov 2025 8:07 pm
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು

ಹುಬ್ಬಳ್ಳಿ, ನ.17 : ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಪರಿಣಾಮ 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿ

17 Nov 2025 8:01 pm
ಬಳ್ಳಾರಿ | ಹಾಲುಮತ ಸಮಾಜದಿಂದ ಭಕ್ತ ಕನಕದಾಸರ ಭವ್ಯ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಹಾಲುಮತ ಸಮಾಜದಿಂದ ಭಕ್ತ ಕನಕದಾಸರ 535ನೇ ಜಯಂತ್ಯೋತ್ಸವ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಯ ಸಾಂಗತ್ರಯ ಪಾಠಶಾಲೆಯಿಂದ ಆರಂಭಗೊಂಡು ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ದಪ್ಪ ಗುಡಿ

17 Nov 2025 7:53 pm
ವಿಜಯನಗರ | ಎರಡನೇ ಬೆಳೆಗೆ ನೀರು ಬಿಡುಗಡೆ ಮಾಡಲು 120 ಕಿಮೀ ಪಾದಯಾತ್ರೆ : ತುಂಗಭದ್ರಾ ಮಂಡಳಿಗೆ ರೈತರ ಮನವಿ

ವಿಜಯನಗರ (ಹೊಸಪೇಟೆ) : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡನೇ ಬೆಳೆಗೆ ನೀರು ಬಿಡುವುದಿಲ್ಲ, ಜನವರಿ ತಿಂಗಳವರೆಗೆ ಮಾತ್ರ ನೀರು ಬಿಡುತ್ತೇವೆ ಎಂಬ ತೀರ್ಮಾನವನ್ನು ರೈತರು ತೀವ್ರವಾಗಿ ವಿರೋಧಿಸಿದ್ದಾರೆ. ಹಿಂಗಾರು ಬೆಳ

17 Nov 2025 7:50 pm
ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ; ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

ಮಂಗಳೂರು: ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಯ ಮಹಾಸಭೆ ನಗರದ ಬೆಂದೂರು ಸಭಾಂಗಣದಲ್ಲಿ ನೆರವೇರಿತು. ಕ್ರೈಸ್ತ ಮುಖಂಡ ಹಾಗೂ ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಸರ್ವಾನುಮತದಿಂ

17 Nov 2025 7:45 pm
Saudi Arabia | ಮದೀನಾದಲ್ಲಿ ಬಸ್ ದುರಂತ: ಜಿದ್ದಾದಲ್ಲಿನ ಕಾನ್ಸುಲೇಟ್ ನಲ್ಲಿ 24x7 ನಿಯಂತ್ರಣ ಕೊಠಡಿ ಪ್ರಾರಂಭ

ಜಿದ್ದಾ/ರಿಯಾದ್, ನ.17: ಸೌದಿ ಅರೇಬಿಯಾದ ಮದೀನಾ ಸಮೀಪ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸೋಮವಾರ ಬೆಳಗ್ಗಿನ ಜಾವ ಅಪಘಾತಕ್ಕೀಡಾಗಿ 45 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳ

17 Nov 2025 7:43 pm
ಕರಾವಳಿಯ ಸರ್ವತೋಮುಖ ಅಭಿವೃದ್ಧಿಗೆ ಮಂಡಳಿ ಮೂಲಕ ಕ್ರಮ: ಎಂ.ಎ.ಗಫೂರ್

ಉಡುಪಿಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಪ್ರಥಮ ಸಭೆ

17 Nov 2025 7:28 pm
ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇಸ್ರಾ ಅವರ ಪುಸ್ತಕ ಬಿಡುಗಡೆ

ಸುಳ್ಯದ ಅರಂಬೂರು ಮೂಲದ ಯುವ ಬರಹಗಾರ್ತಿ ಆಯಿಷಾ ಬಶೀರ್ ಇಶ್ರಾ ಅವರ ಚೊಚ್ಚಲ ಕಾದಂಬರಿ ʼದಿ ಬಿಟ್ರಯಲ್ ಆಫ್ ದಿ ಕಿಂಗ್ಡಮ್ʼ ಅನ್ನು ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳವಾದ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇತ್ತೀಚೆ

17 Nov 2025 7:17 pm
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗೊತ್ತಿಲ್ಲ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಆದರೆ, ಚಳಿಗಾಲದ ಅಧಿವೇಶನಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ

17 Nov 2025 7:09 pm
ಎಸ್ಸೆಸ್ಸೆಫ್ ಸಾಹಿತ್ಯೋತ್ಸವ: ರಾಷ್ಟ್ರಮಟ್ಟದಲ್ಲಿ ಮಿಂಚಿದ ‘ಸಿದ್ರಾ’ ವಿದ್ಯಾರ್ಥಿಗಳು

ಮಂಗಳೂರು: ಕಲಬುರಗಿಯಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಸಿದ್ರಾ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮಹಾರಾಷ್ಟ್ರದ ಪುಣೆಯಲ್ಲಿರುವ ಸಿದ್ರಾ ಇನ್‌ಟ್ಯೂಟ್ ಆಫ್ ಲೀಡರ್‌ಶಿಪ್ ಆ್ಯಂಡ

17 Nov 2025 7:04 pm
ಡಿಜಿಟಲ್ ಅರೆಸ್ಟ್ ಪ್ರಕರಣ : 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ!

ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು 31.83 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನ

17 Nov 2025 7:04 pm
ವಿದ್ಯಾರ್ಥಿಗಳು ಶಿಸ್ತು, ಸಂಯಮದಿಂದ ಬದುಕುವುದು ಕಲಿಯಬೇಕು : ಸಚಿವ ಸಂತೋಷ್ ಲಾಡ್

ಬೀದರ್ : ದೇಶದ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ. ದೇಶದಲ್ಲಿ ಬದಲಾವಣೆ ತರಲು ನೀವು ಪ್ರತಿಯೊಬ್ಬರೂ ರಾಜಕೀಯಕ್ಕೆ ಬರಬೇಕಾದ ಅಗತ್ಯವಿಲ್ಲ. ನಿಮ್ಮ ಬದುಕಲ್ಲಿ ನೀವು ಶಿಸ್ತು, ಸಂಯಮ ಅಳವಡಿಸಿಕೊಂಡು ವ್ಯವಸ್ತಿತವಾಗಿ ಬದು

17 Nov 2025 6:50 pm
ಅಸ್ಸಾಂನಲ್ಲಿ ಎಸ್ ಐ ಆರ್ ಗೆ ಆದೇಶಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ: ಅಸ್ಸಾಂನಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವಂತೆ ಸೋಮವಾರ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ. ಜನವರಿ 1, 2026ರಿಂದ ಅಸ್ಸಾಂ ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗ

17 Nov 2025 6:45 pm
ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ ಜನಾದೋಲನದ ಅಗತ್ಯವಿದೆ : ತೋಂಟದಶ್ರೀ

ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿರುದ್ಧ ಒಂದು ಜನಾದೋಲನದ ಅಗತ್ಯವಿದೆ ಎಂದು ಗದಗಿನ ತೋಂಟದಾರ್ಯ ಸ್ವಾಮಿಗಳು ಹೇಳಿದರು. ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಆನಿರ್ಧಿಷ್ಟಾವಧಿ ಧರಣಿ ಸತ್ಯ

17 Nov 2025 6:30 pm
Mangaluru | ಕದ್ರಿ ಪಾರ್ಕ್ ಬೀದಿ ಬದಿ ವ್ಯಾಪಾರಿಗಳ ತೆರವು ಖಂಡಿಸಿ ಸಿಐಟಿಯು ಪ್ರತಿಭಟನೆ

ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ಬೀದಿಬದಿ ವ್ಯಾಪಾರ ಮಾಡುತಿದ್ದ ಪಾಲಿಕೆಯ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ನಗರ ಪಾಲಿಕೆಯ ಕ್ರಮವನ್ನು ಖಂಡಿಸಿ ಲಾಲ್‌ಬಾಗ್‌ನಲ್ಲಿರುವ ಮಹಾ ನಗರ

17 Nov 2025 6:14 pm
ನೀರು, ರೈತರ ವಿಚಾರದಲ್ಲಿ ರಾಜಕೀಯ‌ ಮಾಡಬಾರದು : ಸಚಿವ ಶಿವರಾಜ್ ತಂಗಡಗಿ

ಗಂಗಾವತಿ/ಕೊಪ್ಪಳ: ನ.17: ನೀರು ಮತ್ತು ರೈತರ ವಿಚಾರದಲ್ಲಿ ಯಾರು ಕೂಡ ರಾಜಕೀಯ ಮಾಡಬಾರದು, ವಾಸ್ತವ ಸ್ಥಿತಿ ತಿಳಿದು ಮಾತನಾಡಲಿ. ಅನಗತ್ಯ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ, ಮಾರ್ಯದೆ ಇಲ್ಲ‌ ಎಂದು ಜಿಲ್ಲಾ ಉಸ್ತುವಾರಿ ಸಚಿ

17 Nov 2025 6:07 pm
ಜಿಎಸ್ಟಿ ಸಮಿತಿ ಸಭೆಗೆ ಹೋಗದೆ ಈಗ ಮನವಿ ಕೊಟ್ಟರೇ ಏನು ಪ್ರಯೋಜನ : ಆರ್.ಅಶೋಕ್

ಬೆಂಗಳೂರು : ‘ಸಲಹೆ-ಸೂಚನೆಗಳನ್ನು ನೀಡಬೇಕಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಮಿತಿ ಸಭೆಗೆ ಹೋಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ದಿಲ್ಲಿಗೆ ತೆರಳಿ ಮನವಿ ಸಲ್ಲಿಸಿದರೆ ಏನು ಪ್ರಯೋಜನ’ ಎಂದು ಪ್ರತಿಪಕ್ಷ ನಾಯಕ ಆರ್.

17 Nov 2025 6:00 pm
ದಿಲ್ಲಿ ಸ್ಫೋಟ ಪ್ರಕರಣ: ಎನ್‌ಐಎ ವಿಚಾರಣೆಯ ಬಳಿಕ ಬಂಗಾಳದ ವೈದ್ಯನ ಬಿಡುಗಡೆ

ಕೋಲ್ಕತಾ: ದಿಲ್ಲಿ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಐದು ಗಂಟೆಗಳ ನಿರಂತರ ವಿಚಾರಣೆಯ ಬಳಿಕ ಫರೀದಾಬಾದ್‌ನ ಅಲ್-ಫಲಾಹ್ ವಿವಿಯ ಮಾಜಿ ಎಂಬಿಬಿಎಸ್ ವಿದ್ಯಾರ್ಥಿ ಡಾ.ಝನ

17 Nov 2025 5:57 pm
17 Nov 2025 5:43 pm
ದೋರನಹಳ್ಳಿಯಲ್ಲಿ 6.45 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ : ಶಾಸಕ ಚೆನ್ನಾರೆಡ್ಡಿ

ಯಾದಗಿರಿ: ಗ್ರಾಮೀಣ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ‌ ಮತ್ತು ಹೆಚ್ಚಿನ ಸೌಲಭ್ಯಗಳು ಸಕಾಲಕ್ಕೆ ಸಿಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಮುದಾಯ ಆರೋಗ್ಯ ಕೇಂದ್ರಗಳನ್ನು‌ ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದೆ ಎಂದು

17 Nov 2025 5:43 pm
‌ಉತ್ತರ ಪ್ರದೇಶ| ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಬರೆಯಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ: ಕಾಲೇಜು ಪ್ರಾಂಶುಪಾಲ ಬಂಧನ

► ಕಾಲೇಜಿನ ಹೊರಗೆ ಕುಟುಂಬ ಸದಸ್ಯರು, ವಿದ್ಯಾರ್ಥಿ ಗುಂಪುಗಳಿಂದ ನಿರಂತರ ಪ್ರತಿಭಟನೆ► ವ್ಯವಸ್ಥೆಯು ವಿದ್ಯಾರ್ಥಿ ಉಜ್ವಲ್ ರಾಣಾರನ್ನು ಕೊಂದಿದೆ ಎಂದ ರೈತ ನಾಯಕ ರಾಕೇಶ್ ಟಿಕಾಯತ್

17 Nov 2025 5:16 pm
2024 ರ ವಿದ್ಯಾರ್ಥಿಗಳ ಪ್ರತಿಭಟನೆ ಸಂದರ್ಭ ಮೃತದೇಹಗಳನ್ನು ಸುಟ್ಟು ಹಾಕುವಂತೆ ಆದೇಶಿಸಿದ್ದ ಶೇಕ್ ಹಸೀನಾ!

ಢಾಕಾ: ಬಾಂಗ್ಲಾದೇಶದಲ್ಲಿ 2024ರ ಜುಲೈ–ಆಗಸ್ಟ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಮೂವರ ವಿರುದ್ಧದ ತೀರ್ಪನ್ನು ಅಂತಾರಾಷ್ಟ್ರೀಯ ಅಪರಾಧ ನ್

17 Nov 2025 5:08 pm
ಹೊಸ ಏಕಲವ್ಯ ಮಾದರಿ ಶಾಲೆ ಮಂಜೂರಿಗೆ ಅರ್ಹತಾ ಮಾನದಂಡ ಸಡಿಲಿಕೆ ಮಾಡಿ: ಸಂಸದ ಜಿ.ಕುಮಾರ ನಾಯಕ ಮನವಿ

ಕೊಪ್ಪಳ : ಹೊಸ ಏಕಲವ್ಯ ಮಾದರಿ ವಸತಿ ಶಾಲೆ(ಇ.ಎಂ.ಆರ್.ಎ) ಸ್ಥಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಕೇಂದ್ರ ಬುಡಕಟ್ಟು ವ್ಯವಹಾರ ಸಚ

17 Nov 2025 5:08 pm
ಕೊಪ್ಪಳ | ಏಕಲವ್ಯ ಮಾದರಿ ವಸತಿ ಶಾಲೆಯ ಸ್ಥಾಪನೆಗೆ ನಿಯಮ ಸಡಿಲಿಕೆಗೆ ಸಂಸದರಿಂದ ಮನವಿ

ಕೊಪ್ಪಳ : ಹೊಸ ಏಕಲವ್ಯ ಮಾದರಿ ವಸತಿ ಶಾಲೆ(ಇ.ಎಂ.ಆರ್.ಎ) ಸ್ಥಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಕೇಂದ್ರ ಬುಡಕಟ್ಟು ವ್ಯವಹಾರ ಸಚ

17 Nov 2025 5:08 pm
ಮುಹಮ್ಮದ್ ಹಾಜಿ

ಬಂಟ್ವಾಳ: ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಮುಹಮ್ಮದ್ ಹಾಜಿ (80) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಗೋಳ್ತಮಜಲು ರಹ್ಮಾನಿಯಾ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಕೋಶ

17 Nov 2025 5:06 pm
ಅಂಜನಾದ್ರಿ ಹನುಮಮಾಲಾ ವಿಸರ್ಜನೆ; ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ : ಸಚಿವ ತಂಗಡಗಿ‌ ಸೂಚನೆ

ಗಂಗಾವತಿ (ಕೊಪ್ಪಳ): ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ‌ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿ

17 Nov 2025 5:03 pm
17 Nov 2025 4:42 pm