SENSEX
NIFTY
GOLD
USD/INR

Weather

26    C
... ...View News by News Source
ಬರೀ ಪುತ್ತೂರಿನ ನೋವಲ್ಲ, ಹತ್ತೂರಿನ ಸಂಕಟ!

ನೈತಿಕ ಶಿಕ್ಷಣವು ಯಾವತ್ತೂ ಶಾಲಾ ಪಠ್ಯದಲ್ಲೊಂದು ಪುಟವಲ್ಲ; ಮನೆ, ವಾತಾವರಣ, ಮಾಧ್ಯಮ, ಶಾಲಾ ಸಂಸ್ಕೃತಿ ಎಲ್ಲದರ ಒಟ್ಟು ಪ್ರಭಾವ ಒತ್ತಡದಿಂದ ಅದು ರೂಪುಗೊಳ್ಳುತ್ತದೆ. ಆದರೆ ಇವತ್ತು ನವ ಮಾಧ್ಯಮಗಳ ಮೂಲಕ ಮನುಷ್ಯನ ಮನಸ್ಸು ದುರ್ಬ

13 Jul 2025 12:28 pm
ಹಿರಿಯ ವಕೀಲ ಉಜ್ವಲ್ ನಿಕಮ್, ಹರ್ಷವರ್ಧನ್ ಶ್ರಿಂಗ್ಲಾ ಸೇರಿ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಶನಿವಾರದಂದು ಈ ಕ

13 Jul 2025 12:27 pm
ಚೆನ್ನೈ | ತೈಲ ಸಾಗಣೆ ಟ್ಯಾಂಕರ್ ಗೆ ಬೆಂಕಿ: ವಂದೇಭಾರತ್ ಸೇರಿ 8 ರೈಲುಗಳ ಸಂಚಾರ ರದ್ದು

ಚೆನ್ನೈ: ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲು ಟ್ಯಾಂಕರ್ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬೆಂಗಳೂರು, ಮೈಸೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸುವ ಪ್ರೀಮಿಯಮ್ ವಂದೇಭಾರತ್, ಶತಾಬ್ದಿ ಎಕ

13 Jul 2025 11:56 am
ಖ್ಯಾತ ತೆಲುಗು ನಟ, ಪದ್ಮಶ್ರೀ ಕೋಟಾ ಶ್ರೀನಿವಾಸ ರಾವ್ ನಿಧನ

ಚೆನ್ನೈ : ತೆಲುಗು ಚಲನಚಿತ್ರ ನಟ, ಬಿಜೆಪಿಯ ಮಾಜಿ ಶಾಸಕ ಕೋಟಾ ಶ್ರೀನಿವಾಸ ರಾವ್ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ 1942ರಲ್ಲಿ

13 Jul 2025 11:35 am
ವರದಕ್ಷಿಣೆ ಕಿರುಕುಳ | ಮಹಿಳೆಯ ಕೊಲೆ ಆರೋಪ: ದೂರು ದಾಖಲು

ರಾಯಚೂರು: ವರದಕ್ಷಿಣೆ ಕಿರುಕುಳ ನೀಡಿ ಪತಿಯ ಕುಟುಂಬಸ್ಥರು ಮಹಿಳೆಯ ಕೊರಳಿಗೆ ನೇಣು ಬಿಗಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಸಿಂಧನೂರು ತಾಲೂಕಿನ ಸಿಎಸ್ಎಫ್ ಕ್ಯಾಂಪ್ ನಲ್ಲಿ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗ

13 Jul 2025 11:29 am
ಮೈಸೂರು: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

ಮೈಸೂರು, ಜು.13: ಹಿರಿಯ ಪತ್ರಕರ್ತ, ಸ್ಟಾರ್ ಆಫ್ ಮೈಸೂರು ಹಾಗೂ ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ (85) ರವಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾ

13 Jul 2025 11:12 am
ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ತಡೆಯಲು ಕೇಂದ್ರ ಸರಕಾರ ತುರ್ತು ಕ್ರಮ ತೆಗೆದುಕೊಳ್ಳುತ್ತಿಲ್ಲ : ಕೆ.ಸಿ ವೇಣುಗೋಪಾಲ್ ಆರೋಪ

ಹೊಸದಿಲ್ಲಿ : ಕೊಲೆ ಆರೋಪಕ್ಕೆ ಸಂಬಂಧಿಸಿ ಯೆಮೆನ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರಕಾರ ಯಾವುದೇ ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಎ

13 Jul 2025 10:52 am
ಕೊಲ್ಕತ್ತಾ ಅತ್ಯಾಚಾರ ಪ್ರಕರಣಕ್ಕೆ ತಿರುವು: ಪೊಲೀಸರ ವಿರುದ್ಧವೇ ಗಂಭೀರ ಆರೋಪ ಮಾಡಿದ ಸಂತ್ರಸ್ತೆಯ ತಂದೆ

ಕೊಲ್ಕತ್ತಾ: ದೇಶದ ಅತ್ಯುನ್ನತ ವ್ಯವಸ್ಥಾಪನಾ ಸಂಸ್ಥೆಯ ವಿದ್ಯಾರ್ಥಿಯೊರ್ವ ತನ್ನ ಮೇಲೆ ಹಾಸ್ಟೆಲ್ ಕೊಠಡಿಯಲ್ಲಿ ಅತ್ಯಾಚಾರ ಎಸಗಿದ್ದಾಗಿ ಮನಃಶಾಸ್ತ್ರಜ್ಞೆಯೊಬ್ಬರು ಆರೋಪಿಸಿದ್ದರು. ಪ್ರಕರಣ ಇದೀಗ ವಿಭಿನ್ನ ತಿರುವನ್ನು ಪಡ

13 Jul 2025 10:23 am
ರಾಮನಗರ | ತಡೆಗೋಡೆಗೆ ಕಾರು ಢಿಕ್ಕಿ: ಮೂವರು ಮೃತ್ಯು

ರಾಮನಗರ, ಜು.13: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಇಂದು ಬೆಳಗ್ಗೆ ಸಂಭವ

13 Jul 2025 10:08 am
ಪ್ರಾಥಮಿಕ ಶಿಕ್ಷಣದಲ್ಲಿ ಇಂಗ್ಲಿಷ್ ಮಾಧ್ಯಮ: ತಪ್ಪು ನಮ್ಮದು.... ಕ್ಷಮಿಸಿ ಕನ್ನಡದ ಕುಡಿಗಳೆ!

ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಸರಕಾರವೇ ಮುಚ್ಚಲು ಹೊರಟಿದೆಯೋ ಗೊತ್ತಿಲ್ಲ. ಅದೆಂತಹ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆದು ವಿಸ್ತರಿಸಲು ಹೊರಟಿದೆಯೋ ಅದೂ ಸ್ಪಷ್ಟವಾಗಿಲ್ಲ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷನ

13 Jul 2025 9:30 am
ಮಂಗಳೂರು | ತುರ್ತು ರೋಗಿ ನಿಗಾ ವ್ಯವಸ್ಥೆಗೆ ಪೇಟೆಂಟ್ ಪಡೆದ ಡಾ. ಹಾರೂನ್ ನೇತೃತ್ವದ ಕೆಎಂಸಿ ತಂಡ

ಮಂಗಳೂರು: ಇಲ್ಲಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯ ಡಾ. ಹಾರೂನ್ ಎಚ್ ನೇತೃತ್ವದ ತಂಡವು ಹೊಸದಾಗಿ ಅಭಿವೃದ್ಧಿಪಡಿಸಿದ ರಿಯಲ್ ಟೈಮ್ ಎಮರ್ಜೆನ್ಸಿ ಮಾನಿಟರಿಂಗ್ ಸಿಸ್ಟಂಗೆ ಪೇಟೆಂಟ್ ಪಡೆದಿರುವುದಾಗಿ ಪ್ರಕಟಿಸಿದೆ.

13 Jul 2025 9:01 am
ರಾಯಚೂರು | ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲು

ರಾಯಚೂರು: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ

13 Jul 2025 8:37 am
ಅವಧಿ ಮೀರಿದ ಮಾತ್ರೆ ವಿತರಣೆ: ಆರೋಪ

ಕುಶಾಲನಗರ : ಅವಧಿ ಮೀರಿದ ಮಾತ್ರೆ ಸೇವಿಸಿ ರೋಗಿ ಅಸ್ವಸ್ಥರಾದ ಘಟನೆ ಕುಶಾಲನಗರದ ಗೋಪಾಲ್ ಸರ್ಕಲ್‌ನಲ್ಲಿ ನಡೆದಿದ್ದು, ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಲ್ಲಿನ ಗೋಪಾಲ್ ಸರ್

13 Jul 2025 8:01 am
ಮಧ್ಯಪ್ರದೇಶ | 500 ಕೋಟಿ ರೂ. ವೆಚ್ಚದ ರೇವಾ ವಿಮಾನ ನಿಲ್ದಾಣದ ಆವರಣಗೋಡೆ ಮಳೆಯಿಂದ ಕುಸಿತ!

ರೇವಾ, ಮಧ್ಯಪ್ರದೇಶ : ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ರೇವಾ ವಿಮಾನ ನಿಲ್ದಾಣದ ಆವರಣಗೋಡೆ, ನಿರ್ಮಾಣವಾದ ಒಂದೇ ತಿಂಗಳಲ್ಲಿ ಮಳೆಯಿಂದಾಗಿ ಭಾಗಶಃ ಕುಸಿದಿದೆ. ಇದು ರಾಜ್ಯದ ಮಹತ್ವಾಕಾಂಕ್ಷಿ ಮೂಲಸೌಕರ್ಯ ಯೋಜ

13 Jul 2025 7:42 am
ಗಡಿ ಭಾಗದ ಅಭಿವೃದ್ಧಿಗೆ ಸರಕಾರ ಸದಾ ಬದ್ಧ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಗಡಿ ಭಾಗದ ಅಭಿವೃದ್ಧಿಗಾಗಿ ಸರ್ಕಾರ ಸದಾ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಭಾಲ್ಕಿ ತಾಲೂಕಿನ ಬಾಜೋಳಗಾ ಕ್ರಾಸ್ ಹತ್ತಿರದ ರಾಹುಲ್ ಶಿಕ್ಷಣ ಸಂಸ್ಥೆಯ ಬುದ್ಧಪ್ರಿಯಾ

13 Jul 2025 7:04 am
ಸಂವೇದನಾಶೀಲ ಸಂಘಟಕ ಕೆ.ರೇವಣ್ಣ

ಕರ್ನಾಟಕ ನಾಟಕ ಅಕಾಡಮಿಯಲ್ಲಿ ‘ಯೋಜನಾ ಸಹಾಯಕ’ ಕೆಲಸ ಮಾಡುತ್ತಲೇ ತನ್ನ ಸಾಂಸ್ಕೃತಿಕ ನೆಲೆಗಳನ್ನು ವಿಸ್ತರಿಸಿಕೊಂಡು ‘ಭಾಗವತರು’ ಸಂಸ್ಥೆಯಿಂದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಿದರು. ತಮ್ಮನ್ನು ‘ಪರಿಣತ’ ಎಂದು ಭಾವಿಸ

13 Jul 2025 7:01 am
ಸೆ.1ರಿಂದ ಅ.1ರ ವರೆಗೆ ʼಬಸವ ಸಂಸ್ಕೃತಿ ಅಭಿಯಾನ’: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ

ಬೆಂಗಳೂರು : ರಾಜ್ಯ ಸರಕಾರವು ಬಸವಣ್ಣ ಅವರನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರ ವರೆಗೆ ಒಂದು ತ

13 Jul 2025 12:07 am
ಮಹೇಶ್ ಜೋಶಿ ವಿರುದ್ಧದ ಆರೋಪಗಳಿಗೆ ಸಾಕ್ಷಿ ನೀಡುವಂತೆ ಸಾಹಿತಿ-ಚಿಂತಕರಿಗೆ ನೋಟೀಸ್

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಸಾಕ್ಷಿ ನೀಡುವಂತೆ ಸಾಹಿತಿಗಳು ಮತ್ತು ಚಿಂತಕರಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್

13 Jul 2025 12:03 am
ಕಂಡವರ ಹೆಣ್ಣು ಮಕ್ಕಳ ಬಗ್ಗೆ ಫರ್ಮಾನು ಹೊರಡಿಸುವವರ ಎದುರು ಶರಣಾಗಿ ಮಗಳನ್ನೇ ಬಲಿ ಪಡೆದ ತಂದೆ!

ರಾಷ್ಟ್ರ ರಾಜಧಾನಿಯ ಪಕ್ಕದಲ್ಲೇ ಇರುವ ಅತ್ಯಾಧುನಿಕ ನಗರ ಎಂದೇ ಪ್ರಸಿದ್ಧಿ ಪಡೆದಿರುವ ಗುರುಗ್ರಾಮ್ ನ ಕರಾಳ ಪವೊಂದು ಬಯಲಾಗಿದೆ. ಈ ಇಪ್ಪತ್ತೊಂದನೇ ಶತಮಾನದಲ್ಲೂ ಜನರು ಹೆಣ್ಣು ಮಕ್ಕಳ ಬಗ್ಗೆ ಎಂತಹ ಧೋರಣೆ ಹೊಂದಿದ್ದಾರೆ, ಮತ್ತ

12 Jul 2025 11:55 pm
ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಿಸಿದ್ದ ಪ್ರಕರಣ | ಆರೋಪಿಯನ್ನು ಬಂಧಿಸಿದ ತಮಿಳುನಾಡು ಪೊಲೀಸರೊಂದಿಗೆ ಸಂಪರ್ಕ : ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಮಲ್ಲೇಶ್ವರಂನ ರಾಜ್ಯದ ಬಿಜೆಪಿ ಕಚೇರಿ ಬಳಿ 2013ರಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಅಬೂಬಕರ್ ಸಿದ್ದೀಕಿ(60)ಯನ್ನು ಬಂಧಿಸಿರುವ ತಮಿಳುನಾಡು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅವರ ವಿಚಾರಣೆಯ ಬಳ

12 Jul 2025 11:53 pm
ಕ್ಯಾಲಿಫೋರ್ನಿಯಾದಲ್ಲಿ ವಿವೇಚನೆಯಿಲ್ಲದ ವಲಸೆ ಬಂಧನ ನಿಲ್ಲಿಸಲು ನ್ಯಾಯಾಧೀಶರ ಆದೇಶ

ನ್ಯೂಯಾರ್ಕ್: ಲಾಸ್ ಏಂಜಲೀಸ್ ಸೇರಿದಂತೆ ಕ್ಯಾಲಿಫೋರ್ನಿಯಾದ 7 ಕೌಂಟಿಗಳಲ್ಲಿ ವಿವೇಚನಾರಹಿತ ವಲಸಿಗರ ಬಂಧನವನ್ನು ನಿಲ್ಲಿಸುವಂತೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಶುಕ್ರವಾರ ಟ್ರಂಪ್ ಆಡಳಿತಕ್ಕೆ ಆದೇಶಿಸಿದ್ದಾರೆ. ಕ್ಯಾಲಿ

12 Jul 2025 11:49 pm
ಸಿಎಂ ಸ್ಥಾನ | ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ‘ಮುಂಬರಲಿರುವ 2028ಕ್ಕೆ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಕೆಲಸ. ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂ

12 Jul 2025 11:49 pm
ಸಮಾಜ ಕಟ್ಟಲು ಭೂ ಕಂದಾಯ ಇಲಾಖೆ ಬುನಾದಿ : ಸಂಸದ ಜಿ.ಕುಮಾರ್ ನಾಯಕ್

ಮೈಸೂರು: ಸಮಾಜ ಕಟ್ಟಲು ಭೂ ಕಂದಾಯ ಇಲಾಖೆ ಬುನಾದಿ ಎಂದು ನಿವೃತ್ತ ಐಎಎಸ್ ಅಧಿಕಾರಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ್ ನಾಯಕ್ ಹೇಳಿದ್ದಾರೆ. ಅಭಿರುಚಿ ಪ್ರಕಾಶನದ ವತಿಯಿಂದ ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಶನಿ

12 Jul 2025 11:36 pm
ಏರ್ ಇಂಡಿಯಾ ದುರಂತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ: ಉನ್ನತ ಸುರಕ್ಷಾ ತಜ್ಞ

ಹೊಸದಿಲ್ಲಿ: ಶನಿವಾರ ಬಹಿರಂಗಪಡಿಸಲಾದ ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ದುರಂತದ ತನಿಖಾ ವರದಿಯ ಅಂಶಗಳು ಈ ಅಪಘಾತ ಉದ್ದೇಶಪೂರ್ವ ಮಾನವ ಹಸ್ತಕ್ಷೇಪದಿಂದ ಆಗಿರಬಹುದು ಎಂಬುದನ್ನು ಸಾಬೀತುಪಡಿಸಿದೆ ಎಂದು ವೈಮಾನಿಕ ಸುರಕ್ಷಾ

12 Jul 2025 11:34 pm
ಪಾಲಿಕೆ ನೌಕರರ ಬೇಡಿಕೆ ಸಿಎಂ ಗಮನಕ್ಕೆ ತರುತ್ತೇನೆ : ಸಚಿವ ಮಹದೇವಪ್ಪ

ಮೈಸೂರು : ನಿಮ್ಮ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಷ್ಕರ ನಿರತ ಮಹಾನಗರ ಪಾಲಿಕೆ ನೌಕರರಿಗೆ ಸಮಾಜ ಕಲ್ಯಾಣ ಹಾಗೂ ಮೈಸ

12 Jul 2025 11:29 pm
ಕುಸಿತದ ಅಂಚಿನಲ್ಲಿ ಗಾಝಾ ಕದನ ವಿರಾಮ ಮಾತುಕತೆ: ವರದಿ

ದೋಹ: ಗಾಝಾ ಕದನ ವಿರಾಮ ಒಪ್ಪಂದ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದದ ಕುರಿತು ಖತರ್‌ ನಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಮಾತುಕತೆ ಕುಸಿತದ ಅಂಚಿಗೆ ತಲುಪಿದೆ ಎಂದು ಫೆಲೆಸ್ತೀನಿಯನ್ ಅಧಿಕಾರಿಗಳನ್ನು ಉಲ್

12 Jul 2025 11:29 pm
ಯುವಜನತೆ ಮೊಬೈಲ್‌ ಗೀಳಿನಿಂದ ಹೊರಬರಲಿ : ಬಾನು ಮುಷ್ತಾಕ್

ಬೆಂಗಳೂರು : ಲೇಖಕರಾಗಬೇಕೆಂದು ಬಯಸುವ ಯುವಕ, ಯುವತಿಯರು ಮೊದಲು ಅನುಭವ ಸಂಪಾದನೆ ಮಾಡಬೇಕು. ಸಾಹಿತ್ಯ ಅಭಿವ್ಯಕ್ತಿಯನ್ನು ಸಾಧಿಸಬೇಕೆಂದರೆ ಮೊಬೈಲ್ ಗೀಳಿನಿಂದ ಹೊರಬಂದು ಕೆಲಸ ಮಾಡಬೇಕೆಂಬ ದೃಢ ನಿರ್ಧಾರ ಕೈಗೊಳ್ಳಬೇಕು. ಹತ್ತು

12 Jul 2025 11:27 pm
ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್: ವಿವಿಧ ವಿಭಾಗಗಳಲ್ಲಿ ಆಟಗಾರರಿಂದ ಅತ್ಯುತ್ತಮ ಪ್ರದರ್ಶನ

ಮಂಗಳೂರು, ಜು.12: ನಗರದ ಫಾದರ್ ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್‌ನ 3ನೇ ದಿನವಾಗಿರುವ ಶನಿವಾರ ವಿವಿಧ ವಿಭಾಗಗಳಲ್ಲಿ ಆಟಗಾರರು ಅತ್ಯುತ್ತಮ ಪ್ರ

12 Jul 2025 11:26 pm
ಬೆಂಗಳೂರು-ಹುಬ್ಬಳ್ಳಿ-ಸಿಂಧನೂರು ರೈಲು ಸೇವೆಗೆ ವಿ.ಸೋಮಣ್ಣ ಚಾಲನೆ

ರಾಯಚೂರು : ಬೆಂಗಳೂರು-ಹುಬ್ಬಳ್ಳಿ-ಸಿಂಧನೂರುವರೆಗೆ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು ಶನಿವಾರ ಜಿಲ್ಲೆಯ ಸಿಂಧನೂರಿನ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ವಿ.ಸೋಮ

12 Jul 2025 11:15 pm
ಜು.14ರಿಂದ 'ಸೌಹಾರ್ದ ಸಂಚಾರ'ದ ಯಶಸ್ಸಿಗೆ ಪಣ ತೊಟ್ಟ 'ಸೌಹಾರ್ದ ಸಂಜೆ'

ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಜುಲೈ 14,15,16 ರಂದು ಕುಂದಾಪುರದಿಂದ ಸುಳ್ಯ ತನಕ ನಡೆಸಲಿರುವ 'ಕರಾವಳಿಯ ನೆಲದಲ್ಲಿ ಸೌಹಾರ್ದ ಸಂಚಾರ' ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಗರದ ಹಿರಾ ಇಂಟರ್ನ್ಯಾಷನಲ್‌ನಲ್ಲಿ ನಡ

12 Jul 2025 11:05 pm
ಕೈದಿಗೆ ಮಾದಕ ವಸ್ತು ನೀಡಿದ ಪ್ರಕರಣ: ಮಂಗಳೂರು ಜೈಲಿಗೆ ಪೊಲೀಸ್-ಎಸ್‌ಎಎಫ್ ತಂಡ ದಾಳಿ

ಮಂಗಳೂರು,ಜು.12: ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಮಹಿಳೆಯೊಬ್ಬರು ನಿಷೇಧಿತ ಮಾದಕವಸ್ತು ಎಂಡಿಎಂಎ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸರು- ಎಸ್‌ಎಎಫ್ (ಸ್ಪೆಷಲ್ ಆಕ್ಷನ್ ಫೋರ್ಸ್) ತಂಡ ಜಂಟಿಯಾಗಿ ದಾಳಿ ನಡೆಸಿ, ತಪಾಸಣೆ ನ

12 Jul 2025 10:38 pm
ಧರ್ಮಸ್ಥಳ: ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸ

12 Jul 2025 10:27 pm
ಯಾದಗಿರಿ | ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಭೀಮಣ್ಣ ಅವರ ಕುಟುಂಬಕ್ಕೆ ಪರಿಹಾರ ವಿತರಣೆ

ಸುರಪುರ: ಕಳೆದ ಕೆಲ ದಿನಗಳ ಹಿಂದೆ ವಿದ್ಯುತ್ ಶಾಕ್‌ನಿಂದಾಗಿ ಮೃತಪಟ್ಟ ತಾಲೂಕಿನ ಮಂಜಲಾಪುರ ಗ್ರಾಮದ ಭೀಮಣ್ಣ ಒನಕೇರಪ್ಪ ದೇವಡಿ ಕುಟುಂಬಕ್ಕೆ ಸರಕಾರದಿಂದ ಮಂಜೂರಾದ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ಅನ್ನು ಶಾಸಕ ರಾಜಾ ವೇಣುಗೋಪ

12 Jul 2025 10:24 pm
ರಾಜಸ್ಥಾನ | CA ಪರೀಕ್ಷೆಯಲ್ಲಿ ತೇರ್ಗಡೆಯಾದ 71 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿ!

ಜೈಪುರ: ತಮ್ಮ ವಯಸ್ಸಿನ ಅರ್ಧ ಭಾಗ ತಮ್ಮನ್ನು ಕೊರೆಯುತ್ತಿದ್ದ ಲೆಕ್ಕಪರಿಶೋಧನೆ(CA) ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು ಎಂಬ ಕನಸನ್ನು ತಮ್ಮ 71ನೇ ವಯಸ್ಸಿನಲ್ಲಿ ಜೈಪುರದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ತಾರಾಚಂದ್ ಅಗರ್ವಾಲ್ ಈ

12 Jul 2025 10:24 pm
ಕಲಬುರಗಿ | ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ : ಎ.ಕೆ.ರಾಮೇಶ್ವರ

ಕಲಬುರಗಿ: ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವತಿಯಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ “ಪರಿಚಯ” ಎಂಬ ಸ್ವಾಗತ ಸಮಾರಂಭವನ್ನು ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ವ್

12 Jul 2025 10:21 pm
ಬೆಳ್ತಂಗಡಿ: ಶಿಕ್ಷಕಿ ಆತ್ಮಹತ್ಯೆ

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎ

12 Jul 2025 10:19 pm
ಗುಜರಾತ್ | ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗಳಿದ್ದರೆ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು: ವಲ್ಸಾಡ್ ಜಿಲ್ಲಾಧಿಕಾರಿ ಎಚ್ಚರಿಕೆ

ಅಹ್ಮದಾಬಾದ್: ರಾಷ್ಟ್ರೀಯ ಹೆದ್ದಾರಿ 48 ಅನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಅಪಾಯಕಾರಿ ಹೊಂಡಗಳು ಉಂಟಾಗಿ ನಾಗರಿಕ ಸಾವು, ನೋವು ಸಂಭವಿಸಿದರೆ ಗುತ್ತಿಗೆದಾರರು ಭಾರತೀಯ ನ್ಯಾಯ ಸಂಹಿ

12 Jul 2025 10:18 pm
ಕಾಮಿಡಿಯನ್ ಕಪಿಲ್ ಶರ್ಮಗೆ ಖಾಲಿಸ್ತಾನ್ ನಾಯಕ ಪನ್ನೂನ್ ಬೆದರಿಕೆ

ಒಟ್ಟಾವ: ಖಾಲಿಸ್ತಾನ್ ಪರ ಪ್ರತ್ಯೇಕತಾವಾದಿ ಗುಂಪು `ಸಿಖ್ಸ್ ಫಾರ್ ಜಸ್ಟಿಸ್'ನ ಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನೂನ್ ಕಾಮಿಡಿಯನ್ ಕಪಿಲ್ ಶರ್ಮಗೆ ಬೆದರಿಕೆ ಒಡ್ಡಿದ್ದು `ಕೆನಡಾ ನಿಮ್ಮ ಆಟದ ಮೈದಾನವಲ್ಲ. ನಿಮ್ಮ ರಕ್ತದ ಹಣವನ್

12 Jul 2025 10:15 pm
ಬ್ರಿಟಿಶ್ ಪೌರತ್ವ: ರಾಹುಲ್ ಗಾಂಧಿ ವಿರುದ್ಧ ಹೊಸದಾಗಿ ವಿಚಾರಣೆಗೆ ಹೈಕೋರ್ಟ್‌ ಗೆ ಮನವಿ

ಲಕ್ನೋ: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯ ಬ್ರಿಟಿಶ್ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೊಸದಾಗ

12 Jul 2025 10:11 pm
ಭಾರತದಲ್ಲಿ ‘ಎಕ್ಸ್’ ಬಳಕೆದಾರರಿಗೆ ಶುಲ್ಕದಲ್ಲಿ ಭಾರೀ ಪ್ರಮಾಣದ ರಿಯಾಯಿತಿ

ಹೊಸದಿಲ್ಲಿ: ಅಮೆರಿಕದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್‌ ರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಭಾರತದಲ್ಲಿರುವ ಬಳಕೆದಾರರಿಗೆ ತನ್ನ ಚಂದಾ ದರಗಳನ್ನು ಗಣನೀಯವಾಗಿ ಕಡಿಮೆಗೊಳಿಸಿದೆ. ಎಲ್ಲಾ ಮಾದರಿಯ ಖಾತೆಗಳ ಮಾಸಿಕ ಮತ್ತು ವಾರ

12 Jul 2025 10:10 pm
ಎಂಸಿಸಿ ಮ್ಯೂಸಿಯಮ್‌ ಗೆ ಶೂಗಳನ್ನು ಕೊಡುಗೆ ನೀಡಿದ ಬುಮ್ರಾ

 ಜಸ್‌ಪ್ರಿತ್ ಬುಮ್ರಾ | PC : X  ಲಾರ್ಡ್ಸ್: ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ ನಲ್ಲಿ 5 ವಿಕೆಟ್ ಗೊಂಚಲನ್ನು ಪಡೆದ ನಂತರ ಭಾರತದ ಸ್ಟಾರ್ ಬೌಲರ್ ಜಸ್‌ಪ್ರಿತ್ ಬುಮ್ರಾ ತ

12 Jul 2025 10:07 pm
ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಪ್ರದೀಪ್ ಬಂಧನ

ಮಂಗಳೂರು, ಜು.12: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧ

12 Jul 2025 10:07 pm
ಲೈಂಗಿಕ ದೌರ್ಜನ್ಯ ಆರೋಪಿಯನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಗುಂಪು ಹತ್ಯೆ

ಹೊಸದಿಲ್ಲಿ: ಹಲವಾರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವನ್ನು ಎದುರಿಸುತ್ತಿದ್ದ 19 ವರ್ಷದ ವ್ಯಕ್ತಿಯೊಬ್ಬನನ್ನು ಗುಂಪೊಂದು ಶುಕ್ರವಾರ ಮಧ್ಯಾಹ್ನ ಅರುಣಾಚಲಪ್ರದೇಶದ ಲೋವರ್ ದಿಬಂಗ್ ವ್ಯಾಲಿ ಜಿಲ್ಲೆಯ ರೊಯಿ

12 Jul 2025 10:04 pm
ಕಲಬುರಗಿ | ಮಹಿಳೆಯ ಕಣ್ಣೀರು ಒರೆಸುವುದು ಸಂಘಟನೆಯ ಧ್ಯೇಯ : ಪದ್ಮಿನಿ ಕಿರಣಗಿ

ಕಲಬುರಗಿ: ಅಫಜಲಪುರ ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 4ನೇ ತಾಲೂಕು ಮಟ್ಟದ ಸಮ್ಮೇಳನವನ್ನು ಜಿಲ್ಲಾ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಅವರು ಉದ್ಘಾಟಿಸಿದರು. ಬಳಿಕ ಮಾತನಾ

12 Jul 2025 10:04 pm
ಕಲಬುರಗಿ | ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 2,513 ಪ್ರಕರಣ ಸಂಧಾನದ ಮೂಲಕ ಇತ್ಯರ್ಥ

ಕಲಬುರಗಿ: ಆಳಂದ ಪಟ್ಟಣದ ಕಿರಿಯ ಶ್ರೇಣಿ ಮತ್ತು ಹೆಚ್ಚುವರಿ ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಲಾದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ನ್ಯಾಯಾಧೀಶೆ ಸುಮನ್ ಚಿತ್ತರಗಿ ಅವರು ರಾಜಿ ಸಂಧಾನದ ಮೂಲಕ ಹಲವಾ

12 Jul 2025 9:54 pm
ಕಲಬುರಗಿ | ಸಾರ್ವಭೌಮ ತತ್ವ ಎತ್ತಿಹಿಡಿಯಲು ಕಾನೂನು ಸುಧಾರಣೆ ಅತ್ಯಗತ್ಯ : ನ್ಯಾ.ಸತ್ಯನಾರಾಯಣಾಚಾರ್ಯ

ಕಲಬುರಗಿ: ವಸಾಹತುಶಾಹಿ ಆಳ್ವಿಕೆಯಲ್ಲಿ ಹಳೆಯ ಕಾನೂನುಗಳನ್ನು ಹೇರಲಾಗಿತ್ತು, ಕಳೆದ 74 ವರ್ಷಗಳಿಂದ ನಾವು ಅವುಗಳನ್ನು ಪರಿಷ್ಕರಿಸುವ ಅಥವಾ ತೆಗೆದುಹಾಕುವ ಬಗ್ಗೆ ಯೋಚಿಸಿರಲಿಲ್ಲ. ಈಗ ನಾವು ಆ ಹಳೆಯ ವಸಾಹತುಶಾಹಿ ಕಾನೂನುಗಳನ್ನು

12 Jul 2025 9:50 pm
ಕಲಬುರಗಿ | ಸಂಚಲನ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ : ವಾಡಿ ಪಟ್ಟಣದ ಡಾ.ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಶನಿವಾರ ನಡೆದ ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ

12 Jul 2025 9:47 pm
ತಾಯಿ - ಮಗ ನಾಪತ್ತೆ: ಪ್ರಕರಣ ದಾಖಲು

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ಸು ನಿಲ್ದಾಣದಿಂದ ದಾವಣಗೆರೆ ಮೂಲದ ಸಲ್ಮಾ ಬಾನು (37) ಮತ್ತು ಆಕೆಯ ಪುತ್ರ ಮುಹಮ್ಮದ್ ಯೂನಸ್ (14) ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಚಿಲಾಪೂರ ಗ್ರಾಮದಲ್ಲಿ ವಾಸವಾಗಿದ್ದ ದಾದಾಪೀರ

12 Jul 2025 9:46 pm
ಏರ್ ಇಂಡಿಯಾ ವಿಮಾನದ ಇಂಧನ ಸ್ವಿಚ್ ಗಳನ್ನು ಪೈಲಟ್ ಗಳು ಕಟ್ ಆಫ್ ಮಾಡಿದ್ದಾರೆ: ಕ್ಯಾಪ್ಟನ್ ಸ್ಟೀವ್

ಹೊಸದಿಲ್ಲಿ: “ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ತೊಂದರೆ ಇರಲಿಲ್ಲ. ವಿಮಾನದ ಎರಡೂ ಇಂಧನ ಸ್ವಿಚ್ ಗಳನ್ನು ಪೈಲಟ್ ಗಳು ಕಟ್ ಆಫ್ ಮಾಡಿದ್ದಾರೆ” ಎಂದು ಯೂಟ್ಯೂಬರ್ ಕ್ಯಾಪ್ಟನ್ ಸ್ಟೀವ್ ಅಭಿಪ್ರಾಯ ಪಟ್ಟಿದ್ದಾರೆ. ಇಂತಹುದೇ ಅಭಿಪ

12 Jul 2025 9:46 pm
ಮಧ್ಯಪ್ರದೇಶ | ರಸ್ತೆ ನಿರ್ಮಿಸುವಂತೆ ಆಗ್ರಹಿಸಿದ ಗರ್ಭಿಣಿ ಮಹಿಳೆ : ಹೆರಿಗೆ ದಿನಾಂಕ ಕೇಳಿದ ಬಿಜೆಪಿ ಸಂಸದ

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯ ತಮ್ಮ ಗ್ರಾಮಕ್ಕೆ ವಾಹನ ಸಂಚಾರಕ್ಕೆ ಅನುಕೂಲಕರವಾದ ರಸ್ತೆಯನ್ನು ಕಲ್ಪಿಸಿ ಕೊಡಿ, ನಮಗೆ ತುರ್ತಾಗಿ ಆಸ್ಪತ್ರೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಗರ್ಭಿಣಿ ಮಹಿಳೆಯೋರ್ವರು ಹೇಳುವ ವೀ

12 Jul 2025 9:45 pm
ಅಪಾರ್ಟ್‌ಮೆಂಟ್‌ನಲ್ಲಿ ಅನಧಿಕೃತ ಡಿ.ಜೆ.ಸೌಂಡ್‌ ಬಳಕೆ ಆರೋಪ: ಪ್ರಕರಣ ದಾಖಲು

ಮಂಗಳೂರು, ಜು.13: ಅಶೋಕನಗರದ ಅಪಾರ್ಟ್‌ಮೆಂಟ್‌ನಲ್ಲಿ ನಿಗದಿತ ಸಮಯ ಮೀರಿದರೂ ಅನಧಿಕೃತ ವಾಗಿ ಡಿ.ಜೆ.ಸೌಂಡ್ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಆರೋಪದಲ್ಲಿ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ

12 Jul 2025 9:44 pm
ಕಲಬುರಗಿ | ಜಾತಿ ಭೇದವಿಲ್ಲದೆ ಕ್ಷೌರ ಸೇವೆ ಮಾಡಲು ತಾಲೂಕು ಹಡಪದ ಸಂಘ ಕರೆ

ಕಲಬುರಗಿ: ಜಾತಿ ಭೇದವಿಲ್ಲದೆ ಸರ್ವ ಸಮುದಾಯದ ಜನರಿಗೆ ಕ್ಷೌರ ಸೇವೆ ಒದಗಿಸುವಂತೆ ತಾಲೂಕು ಹಡಪದ ಸಂಘದ ಅಧ್ಯಕ್ಷ ಶಂಕರ್ ಎಸ್. ಹಡಪದ ಮತ್ತು ಸವಿತಾ ಸಮಾಜದ ಶರಣು ಜಾಧವ್ ಜಂಟಿಯಾಗಿ ಕರೆ ನೀಡಿದರು. ಆಳಂದ ಪಟ್ಟಣದ ಪ್ರವಾಸಿ ಮಂದಿರದಲ

12 Jul 2025 9:42 pm
ಹರಿಕೃಷ್ಣನ್ ಭಾರತದ 87ನೇ ಗ್ರ್ಯಾಂಡ್‌ ಮಾಸ್ಟರ್

ಹರಿಕೃಷ್ಣನ್ | PC : X  ಹೊಸದಿಲ್ಲಿ: ಏಳು ವರ್ಷಗಳಿಂದ ಹರಿಕೃಷ್ಣನ್ ಇಂಟರ್‌ನ್ಯಾಶನಲ್ ಮಾಸ್ಟರ್ ಆಗಿಯೇ ಉಳಿದಿದ್ದರು. ಗ್ರ್ಯಾಂಡ್‌ ಮಾಸ್ಟರ್ ಎನಿಸಿಕೊಳ್ಳಲು ಹಲವಾರು ಪಂದ್ಯಾವಳಿಗಳನ್ನು ಆಡಿದ್ದಾರೆ. ಆದರೆ ಪ್ರತೀ ಬಾರಿಯೂ ಕೂದ

12 Jul 2025 9:40 pm
ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಮಣಿಪಾಲ, ಜು.12: ಕೊರಂಗ್ರಪಾಡಿಯ ರಾಘವೇಂದ್ರ(47) ಎಂಬವರು ಜು.10ರಂದು ಬೆಳಗ್ಗೆ ಬಿಲ್ಡಿಂಗ್ ಕೆಲಸದ ಬಗ್ಗೆ ಇಂದ್ರಾಳಿಗೆ ಹೋಗಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕ

12 Jul 2025 9:40 pm
ಕೆಸರು ನೀರಿನಲ್ಲಿ ಬಿದ್ದು ವ್ಯಕ್ತಿ ಮೃತ್ಯು

ಮಲ್ಪೆ, ಜು.12: ತೋನ್ಸೆಯ ರಾಘು ಅಮೀನ ಎಂಬವರ ತೆಂಗಿನ ತೋಟದಲ್ಲಿ ತೆಂಗಿನ ಕಾಯಿ ಹೆಕ್ಕಲು ಜು.11ರಂದು ಬೆಳಗ್ಗೆ ಹೋದ ನಿತ್ಯಾನಂದ(49) ಎಂಬವರು ತೋಟದಲ್ಲಿ ನಿಂತಿರುವ ಕೆಸರು ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀ

12 Jul 2025 9:37 pm
ಬಿಜೆಪಿ ನಾಯಕರನ್ನು ಮೆಚ್ಚಿಸಲು ಖರ್ಗೆ ಕುಟುಂಬದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡುತ್ತಿದ್ದಾರೆ: ಎ.ವಸಂತಕುಮಾರ

ರಾಯಚೂರು: ಬಿಜೆಪಿ ನಾಯಕರನ್ನು ಮೆಚ್ಚಿಸಲು ಕಾಂಗ್ರೆಸ್‍ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಛಲವಾದಿ ನಾರಾಯಣಸ್ವಾಮಿ ಮಾಡುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ

12 Jul 2025 9:37 pm
ಪ್ರತ್ಯೇಕ ಪ್ರಕರಣ: ಇಬ್ಬರ ನಾಪತ್ತೆ

ಮಣಿಪಾಲ, ಜು.12: ಇಂದ್ರಾಳಿಯ ಬಾರ್‌ಗೆ ಮದ್ಯ ಸೇವಿಸಲು ಜು.6ರಂದು ಸಂಜೆ ಹೋದ ಬಸಪ್ಪಚಲವಾದಿ (50) ಎಂಬವರು ಈವರೆಗೆ ಮನೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮ

12 Jul 2025 9:37 pm
ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠದ ನಿರ್ದೇಶನ

ಕುಂದಾಪುರ, ಜು.12: ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಭೂ ಅತಿಕ್ರಮಣಗಳ ವಿರುದ್ಧ ದಾಖಲಾಗಿರುವ ದೂರು ಅರ್ಜಿಯ ವಿಚಾರಣೆ ನಡೆಸುತ್ತಿರುವ ಚೆನೈಯಲ್ಲಿನ ಸರ್ವೋಚ್ಚ ನ್ಯಾಯಾಲಯದ ದಕ್ಷಿಣ ವಲಯದ ಹಸಿರು ಪೀಠ ಕೊಲ್ಲೂ

12 Jul 2025 9:35 pm
ಜು.13: ಉಳ್ಳಾಲದಲ್ಲಿ ಕೂರತ್ ತಂಙಳ್ ಆಂಡ್ ನೇರ್ಚೆ

ಉಳ್ಳಾಲ: ಇಲ್ಲಿನ ಕೇಂದ್ರ ಜುಮ್ಮಾ ಮಸೀದಿ ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರ ಆಂಡ್ ನೇರ್ಚೆ ಕಾರ್ಯಕ್ರಮ ಜುಲೈ 13ರ ಬೆಳಿಗ್ಗೆ 9.30 ಗಂಟೆಗೆ ಕೇಂದ್ರ ಜುಮ್ಮಾ ಮಸೀದಿಯಲ್

12 Jul 2025 9:33 pm
ಜು.14ರಂದು ಶಕ್ತಿ ಯೋಜನೆಯ ಸಂಭ್ರಮ ಆಚರಣೆ

ಉಡುಪಿ, ಜು.12: ರಾಜ್ಯ ಸರಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಪ್ರಯಾಣದ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿದ್ದು, ಸರಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗ

12 Jul 2025 9:32 pm
ದೇರಳಕಟ್ಟೆ| ಬೊಲೆರೊ ವಾಹನ ಢಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು

ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತ ಮಹಿಳೆಯನ್ನು ಕೇರಳ ಮೂಲದ ನಿವಾಸಿ ಶ್ರೀ ಕಮಲ (58) ಎಂದು ಗುರುತಿಸ

12 Jul 2025 9:29 pm
ದೇವನಹಳ್ಳಿ ರೈತ ಹೋರಾಟ | ರೈತರ ಪರ ನಿರ್ಧಾರ ತೆಗೆದುಕೊಳ್ಳದಿದ್ದರೆ ಸರಕಾರ ಪತನ : ಕಾರಳ್ಳಿ ಶ್ರೀನಿವಾಸ್

ಬೆಂಗಳೂರು : ದೇವನಹಳ್ಳಿ ಭಾಗದ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಜು.15ರ ವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಡುವು ಕೇಳಿದ್ದು, ರೈತರ ಪರವಾಗಿ ನಿರ್ಧಾರ ಬರದಿದ್ದರೆ ಸರಕಾರ ಪತನವಾಗಬಹುದು. ಈ

12 Jul 2025 9:27 pm
ಕನ್ನಡದಲ್ಲಿ ಆರ್ಥಿಕ, ಸಮಾಜಶಾಸ್ತ್ರ ವಿಷಯಕ್ಕೆ ಸಂಬಂಧಪಟ್ಟ ಕೃತಿಗಳೇ ಕಡಿಮೆ : ಶಿವಸುಂದರ್

ಬೆಂಗಳೂರು : ಕನ್ನಡ ಸಾಹಿತ್ಯ ಹಲವಾರು ವಿಷಯಗಳಲ್ಲಿ ಮುಂದಿದೆ. ಜ್ಞಾನಪೀಠ ಪ್ರಶಸ್ತಿಗಳ ಮಾನದಂಡಗಳ ಆಧಾರದಲ್ಲಿ ನೋಡುವುದಾದರೆ ಬೇರೆ ಭಾಷೆಗಳಿಗಿಂತ ಸಾಂಸ್ಕೃತಿಕ, ಸಾಹಿತ್ಯಕವಾಗಿ ಮುಂದಿರುವ ಭಾಷೆಯಾಗಿದೆ. ಆದರೆ ನಿರ್ದಿಷ್ಟವಾ

12 Jul 2025 9:24 pm
ಮಧ್ಯ ಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾ ಚಿರತೆ ಸಾವು

ಭೋಪಾಲ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ 8 ವರ್ಷದ ಹೆಣ್ಣು ಚಿರತೆ ನಭಾ ಶನಿವಾರ ಸಾವನ್ನಪ್ಪಿದೆ. ಉದ್ಯಾನವನದ ಆವರಣದ ಒಳಗೆ ಭೇಟೆಯಾಡಲು ಪ್ರಯತ್ನಿಸುತ್ತಿದ್ದಾಗ ಅದಕ್ಕೆ ಗಾಯಗಳಾಗಿರುವ ಸಾಧ್ಯತೆ ಇ

12 Jul 2025 9:10 pm
10 ವರ್ಷಗಳಲ್ಲಿ 25 ಕೋಟಿ ಉದ್ಯೋಗ ಸೃಷ್ಟಿ : ಶೋಭಾ ಕರಂದ್ಲಾಜೆ

ಬೆಂಗಳೂರು : ದೇಶದಲ್ಲಿ ಕ್ವಿಕ್ ಕಾಮರ್ಸ್ ಅಡಿ ಉದ್ಯೋಗ ಸೃಷ್ಟಿ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಮುಂದಿನ 10 ವರ್ಷಗಳಲ್ಲಿ ಇವರ ಸಂಖ್ಯೆ 25 ಕೋಟಿಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ

12 Jul 2025 9:10 pm
‘‘ನೀವು ಇಂಧನ ಪೂರೈಕೆಯನ್ನು ಯಾಕೆ ನಿಲ್ಲಿಸಿದಿರಿ?’’ ಎಂದು ಇನ್ನೊಬ್ಬ ಪೈಲಟ್‌ ರನ್ನು ಕೇಳಿದ ಪೈಲಟ್!

ಹೊಸದಿಲ್ಲಿ: ಒಂದು ತಿಂಗಳ ಹಿಂದೆ ಅಹ್ಮದಾಬಾದ್‌ ನಲ್ಲಿ ಏರ್ ಇಂಡಿಯಾದ ಎಐ-171 ವಿಮಾನ ಪತನಗೊಳ್ಳಲು ಅದರ ಇಂಜಿನ್‌ ಗಳಿಗೆ ಇಂಧನ ಪೂರೈಕೆ ನಿಂತಿರುವುದೇ ಕಾರಣ ಎಂದು ಅಪಘಾತದ ಪ್ರಾಥಮಿಕ ತನಿಖಾ ವರದಿ ಹೇಳಿದೆ. ಅಪಘಾತದ ಬಗ್ಗೆ ತನಿಖೆ

12 Jul 2025 9:09 pm
ಅಂತರ್‌ರಾಜ್ಯ ಕಳವು ಆರೋಪಿಗಳ ಬಂಧನ: ಕಾರು, ನಗದು ವಶ

ಉಡುಪಿ, ಜು.12: ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಪಡುಬಿದ್ರಿ ಪೊಲೀಸರು ಯಶಸ್ವಿಯಾಗಿದ್ದಾರ

12 Jul 2025 9:06 pm
ಉಡುಪಿ: ಜು.14ರಂದು ಕೆಎಸ್ಸಾರ್ಟಿಸಿ ಶಕ್ತಿ ಯೋಜನೆಯ ಸಂಭ್ರಮಾಚರಣೆ

ಉಡುಪಿ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್‌ಗಳ ಮೂಲಕ ರಾಜ್ಯಾದ್ಯಂತ ಉಚಿತವಾಗಿ ಸಂಚರಿಸುವ ‘ಶಕ್ತಿ

12 Jul 2025 8:57 pm
ಹೆಬ್ರಿ: ರಾಜ್ಯ ಮಟ್ಟದ ಲಕ್ಷ ವೃಕ್ಷ ಗಿಡಗಳ ನಾಟಿಗೆ ಚಾಲನೆ

ಹೆಬ್ರಿ, ಜು.12: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಮೂಡಬಿದರೆ ಉಪವಿಭಾಗ ಹೆಬ್ರಿ ವಲಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಸಾಲುಮರದ ತಿಮ್ಮಕ್ಕ ವೃಕ್ಷ ಉ

12 Jul 2025 8:55 pm
‘ಶೀಘ್ರ ಮಧ್ಯಪ್ರವೇಶ ಮಾಡಿ ದೇವನಹಳ್ಳಿ ರೈತರ ಪರ ನಿಲ್ಲಿ’ : ಕಾಂಗ್ರೆಸ್ ಹೈಕಮಾಂಡ್‍ಗೆ 65 ಚಿಂತಕರಿಂದ ಬಹಿರಂಗ ಪತ್ರ

ಬೆಂಗಳೂರು : ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ 65ಕ್ಕೂ ಹೆಚ್ಚು ವಿಜ್ಞಾನಿಗಳ

12 Jul 2025 8:48 pm
ವಿಟ್ಲ| ಸುಳ್ಳು ಸುದ್ದಿ ಪ್ರಚಾರ ಮಾಡಿದ ಆರೋಪ: ʼಹಿಂದೂ ರಿಪಬ್ಲಿಕ್‌ ಟಿವಿʼ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಸುಳ್ಳು ಸುದ್ದಿ ಪ್ರಚಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ಒಂದರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಜುಲೈ 8 ರಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಯೊಂದಕ್ಕೆ ಸಂಬಂಧಿಸಿ ʼಹಿಂ

12 Jul 2025 8:39 pm
ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಸಂಬಂಧ ಹಳಸಿದೆ : ವಿಜಯೇಂದ್ರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಸಂಬಂಧ ಹಳಸಿಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ

12 Jul 2025 8:35 pm
ʼಶಾರೂಖ್‌ ಖಾನ್ʼ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್: ಡಾ. ರೋಹನ್ ಮೊಂತೇರೊ

ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದ

12 Jul 2025 8:34 pm
ಚೆಸ್ ವಿಶ್ವಕಪ್: ಮಾಜಿ ವಿಶ್ವ ಚಾಂಪಿಯನ್‌ ಗೆ ಸೋಲುಣಿಸಿ 3ನೇ ಸುತ್ತಿಗೇರಿದ ವಂತಿಕಾ ಅಗರ್ವಾಲ್

ಹೊಸದಿಲ್ಲಿ: ಮಾಜಿ ವಿಶ್ವ ಚಾಂಪಿಯನ್ ಅನ್ನಾ ಉಶೆನಿನಾ ಅವರನ್ನು ಟೈ-ಬ್ರೇಕರ್‌ನಲ್ಲಿ ರೋಚಕವಾಗಿ ಮಣಿಸಿದ 23ರ ವಯಸ್ಸಿನ ಭಾರತೀಯ ಇಂಟರ್‌ನ್ಯಾಶನಲ್ ಮಾಸ್ಟರ್(ಐಎಂ) ವಂತಿಕಾ ಅಗರ್ವಾಲ್ ಜಾರ್ಜಿಯಾದ ಬಟುಮಿಯಲ್ಲಿ ನಡೆದ ಫಿಡೆ ಮಹಿಳ

12 Jul 2025 8:27 pm
3ನೇ ದಿನದಾಟಕ್ಕಿಂತ ಮೊದಲು ಲಾರ್ಡ್ಸ್‌ನಲ್ಲಿ ಗಂಟೆ ಬಾರಿಸಿದ ಚೇತೇಶ್ವರ ಪೂಜಾರ

ಲಂಡನ್: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಆರಂಭವಾಗುವ ಮೊದಲು ಭಾರತದ ಹಿರಿಯ ಟೆಸ್ಟ್ ಕ್ರಿಕೆಟಿಗ ಚೇತೇಶ್ವರ ಪೂಜಾರ ಲಾರ್ಡ್ಸ್ ಪೆವಿಲಿಯನ್‌ ನಲ್ಲಿರುವ ಗಂಟೆಯನ್ನು ಬಾರಿಸಿದರು. ಐತಿ

12 Jul 2025 8:25 pm
ವಿಂಬಲ್ಡನ್ ಚಾಂಪಿಯನ್‌ ಶಿಪ್ | ನೊವಾಕ್ ಜೊಕೊವಿಕ್ ಗೆ ಸೆಮಿ ಫೈನಲ್‌ ನಲ್ಲಿ ಸೋಲು

ಲಂಡನ್: ತಾವಾಡಿರುವ ಸೆಮಿ ಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿರುವ ಸ್ಪೇನ್‌ ನ ಕಾರ್ಲೊಸ್ ಅಲ್ಕರಾಝ್ ಹಾಗೂ ಜನ್ನಿಕ್ ಸಿನ್ನರ್ ರವಿವಾರ ನಡೆಯಲಿರುವ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ ಶಿಪ್‌ ನ ಪುರುಷರ ಸಿಂಗಲ್ಸ್ ವಿಭಾಗದ ಫೈನ

12 Jul 2025 8:23 pm
‘ಎಕರೆಗೆ 3.50 ಕೋಟಿ ಕೊಟ್ಟರೆ ಭೂಮಿ ಕೊಡಲು ಸಿದ್ಧʼ : ಸಿಎಂಗೆ ಮನವಿ ಸಲ್ಲಿಸಿದ ಚನ್ನರಾಯಪಟ್ಟಣದ ರೈತರ ನಿಯೋಗ

ಬೆಂಗಳೂರು : ‘ಪ್ರತಿ ಎಕರೆಗೆ 3.50 ಕೋಟಿ ರೂ. ಹಾಗೂ ಜಮೀನು ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ಕೊಟ್ಟರೆ 449 ಎಕರೆ ಭೂಮಿಯನ್ನು ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈ

12 Jul 2025 8:18 pm
‘ಎಕರೆಗೆ 3.50 ಕೋಟಿ ಕೊಟ್ಟರೆ ಭೂಮಿ ಕೊಡಲು ಸಿದ್ಧʼ : ಸಿಎಂಗೆ ಮನವಿ ಸಲ್ಲಿಸಿದ ಚನ್ನರಾಯಪಟ್ಟಣದ ರೈತರ ಮತ್ತೊಂದು ಗುಂಪು

ಬೆಂಗಳೂರು : ‘ಪ್ರತಿ ಎಕರೆಗೆ 3.50 ಕೋಟಿ ರೂ. ಹಾಗೂ ಜಮೀನು ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ಕೊಟ್ಟರೆ 449 ಎಕರೆ ಭೂಮಿಯನ್ನು ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈ

12 Jul 2025 8:18 pm
ಕಾಳಗಿ | ರುಮ್ಮನಗೂಡ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಮನವಿ

ಕಲಬುರಗಿ: ಕಾಳಗಿ ತಾಲ್ಲೂಕಿನ ರಮ್ಮನಗೂಡ್ ಗ್ರಾಮ ಪಂಚಾಯತಿಯ ಎದುರುಗಡೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳು ಕಲ್ಪಿಸಿವಂತೆ ಮಾದಿಗ ದಂಡೋರ ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿ

12 Jul 2025 8:09 pm
ಮಂಗಳೂರು: ಬೀದಿ ನಾಟಕದಿಂದ ಜನಜಾಗೃತಿ ಕಾರ್ಯಕ್ರಮ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನೈರ್ಮಲ್ಯವನ್ನು ಉತ್ತೇಜಿಸಲು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲು ನಗರದ ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ 9 ಮತ್ತು 10ನೇ ತರಗತಿಗಳ ಇಕೋ ಕ್ಲಬ್ ವಿದ್ಯಾರ್ಥಿಗ

12 Jul 2025 8:08 pm
ವಿಟ್ಲ; 'ಡಿ' ಗ್ರೂಪ್ ಸಂಸ್ಥೆ ಸಾಧನೆಯ ಕೈಪಿಡಿ ಬಿಡುಗಡೆ

ವಿಟ್ಲ: 16 ವರ್ಷಗಳಿಂದ ಜನಸೇವೆಯನ್ನು ಮಾಡುತ್ತಿರುವ. ವಿಟ್ಟದ ಡಿ ಗ್ರೂಪ್ ಇದರ ಸಾಧನೆಯ ಕೈಪಿಡಿಯನ್ನು ನಿವೃತ್ತ ತಹಶಿಲ್ದಾರ್ ಹಾಜಿ ಹಸನ್ ವಿಟ್ಲ ಇವರು ಸಂಸ್ಥೆಯ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಡಿ‌ ಗ್ರೂಪ್ ಅಧ್ಯಕ್ಷ ಶಾಕಿ

12 Jul 2025 8:05 pm
ಅಲೋಶಿಯಸ್ ವಿವಿಯಲ್ಲಿ ರಕ್ತದಾನ ಶಿಬಿರ

ಮಂಗಳೂರು, ಜು.12: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಘಟಕ , ಕೆಎಂಸಿ ಅತ್ತಾವರ ಮತ್ತು ಪೌಲೋಸ್ ಮೆಮೋರಿಯಲ್ ಪ್ರಾವಿಡೆನ್ಸ್ ಸಹಯೋಗದೊಂದಿಗೆ ಶನಿವಾರ ವಿವಿಯ ಆಡಿಟೋರಿಯಂನಲ್ಲಿ

12 Jul 2025 8:02 pm
ಯಕ್ಷಗಾನದ ಮೂಲ ಸ್ವರೂಪಕ್ಕೆ ಅಪಚಾರ ಮಾಡಬೇಡಿ: ಡಾ.ಭೀಮೇಶ್ವರ ಜೋಶಿ

ಉಡುಪಿ, ಜು.12: ಯುವ ಯಕ್ಷಗಾನ ಕಲಾವಿದರು ಯಕ್ಷಗಾನದ ಮೂಲ ಸ್ವರೂಪ, ತತ್ವ ಹಾಗೂ ಆದರ್ಶಗಳಿಗೆ ಮತ್ತು ಅದರ ಶ್ರೇಷ್ಠತೆಗೆ ಯಾವತ್ತೂ ಅಪಚಾರ ಆಗದೆ ನೋಡಿಕೊಂಡು ತಮ್ಮ ಸಾಧನೆಯನ್ನು ಸಮಾಜಕ್ಕೆ ವ್ಯಕ್ತಪಡಿಸ ಬೇಕು. ಆ ಮೂಲಕ ಕಲಾವಿದರು ತಮ

12 Jul 2025 8:00 pm
ವಿಠಲ್ ಮರಕಾಲ

ಬ್ರಹ್ಮಾವರ, ಜು.12: ಸಾಬರಕಟ್ಟೆಯ ಜಂಬೂರಿನ ವಿಠಲ್ ಮರಕಾಲ (69) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಪತ್ನಿ, ಕಾಡೂರು ಗ್ರಾಪಂ ಸದಸ್ಯೆ ಅಮಿತಾ ರಾಜೇಶ್ ಸೇರಿದಂತೆ ಇಬ್ಬರು ಪುತ್ರಿಯರು, ಅಳಿಯಂದ

12 Jul 2025 7:59 pm
ಜು.14: ಉಡುಪಿ ಜಿಲ್ಲೆಯಾದ್ಯಂತ ಎಸ್‌ವೈಎಸ್ ಸೌಹಾರ್ದ ಸಂಚಾರ

ಉಡುಪಿ, ಜು.12: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈಎಸ್) ವತಿಯಿಂದ ಜುಲೈ14ರಿಂದ 16ರವರೆಗೆ ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಸೌಹಾರ್ದ ಸಂಚಾರ ಕಾರ್ಯಕ್ರಮ ಕರಾವಳಿ ಜಿಲ್ಲೆಗಳಲ್ಲಿ ನಡೆಯಲಿದ್ದು, ಜು.14ರಂದ

12 Jul 2025 7:58 pm
ಉಡುಪಿ: ರಾಷ್ಟ್ರೀಯ ಅದಾಲತ್‌ನಲ್ಲಿ ಒಂದೇ ದಿನ 48,122 ಪ್ರಕರಣ ಇತ್ಯರ್ಥ

ಉಡುಪಿ, ಜು.12: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಇಂದು ಉಡುಪಿ, ಕುಂದಾಪುರ ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಒಂದೇ ದಿನದಲ

12 Jul 2025 7:53 pm
ಉಡುಪಿ ಜಿಲ್ಲೆಯಲ್ಲಿ ಚುರುಕುಗೊಂಡ ಮುಂಗಾರು

ಉಡುಪಿ, ಜು.12: ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು, ಕಳೆದ ರಾತ್ರಿಯ ಬಳಿಕ ಮತ್ತೆ ಚುರುಕುಗೊಂಡಿದೆ. ಇಂದು ದಿನವಿಡೀ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದ

12 Jul 2025 7:48 pm
ಮಾನ್ವಿ | ಮನೆ ಗೋಡೆ ಕುಸಿದು ಮಹಿಳೆ ಮೃತ್ಯು

ರಾಯಚೂರು: ಗುರುವಾರ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊರ್ವರು ಮೃತಪಟ್ಟಿರುವ ಘಟನೆ ಮಾನ್ವಿ ತಾಲ್ಲೂಕು ಕಾತರಕಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾತರಕಿ ಗ್ರಾಮದ ನಿವಾಸಿ ತಾಯಮ್ಮ ಗಂಡ ಬೆಂಕಿ ರ

12 Jul 2025 7:40 pm
ಎರ್ಮಾಳು ಮೂಡಬೆಟ್ಟುವಿನಲ್ಲಿ ಗದ್ದೆ ನೋಟ, ಕೃಷಿ ಪಾಠ

ಪಡುಬಿದ್ರಿ: ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ ಗೆದ್ದೆಯಲ್ಲಿ ಅದಮಾರಿನ ಆದರ್ಶ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುದರಂಗಡಿ ಸಂತ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನೋ

12 Jul 2025 7:30 pm
ಬೀದರ್ | ಇ-ಪಾವತಿ ಅಭಿಯಾನದ ಲಾಭ ಪಡೆಯಿರಿ : ತಹಶೀಲ್ದಾರ್ ಮಹೇಶ್ ಪಾಟೀಲ್

ಬೀದರ್ : ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇ-ಪಾವತಿ ಅಭಿಯಾನ (ವಾರಸುದಾರರ ಹಕ್ಕು ಬದಲಾವಣೆ) ಆಂದೋಲನ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಔರಾದ್ ನ ತಹಶೀಲ್ದಾರ್ ಮಹೇಶ ಪಾಟೀಲ್ ಅವರು ಪ್ರಕಟಣ

12 Jul 2025 7:26 pm