SENSEX
NIFTY
GOLD
USD/INR

Weather

21    C
...
ಬೆಂಗಳೂರು | ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ

ಬೆಂಗಳೂರು : ಪತ್ನಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗರ ನಿವಾಸಿ ದೇವಮ್ಮ (58) ಪತಿಯಿಂದಲೇ ಕೊಲೆಯಾದ ಪತ್ನಿ ಎಂ

19 Feb 2026 12:29 am
ರಾಜ್ಯದ ಎಲ್ಲಾ ರಕ್ತ ಕೇಂದ್ರಗಳಿಗೆ ಮಾನ್ಯತೆ ಕಡ್ಡಾಯ: ಸರಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು ಆಸ್ಪತ್ರೆಗಳ ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ಮಾನ್ಯತೆ ನೀಡುವ ರಾಷ್ಟ್ರೀಯ ಮಂಡಳಿ(ಎನ್‍ಎಬಿಎಚ್) ಮತ್ತು ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳಲ್ಲಿ(ಎನ್‍ಕ್ಯೂಎಎಸ್) ಮಾ

19 Feb 2026 12:26 am
ನೆಲ-ಜಲ-ಭಾಷೆಗಾಗಿ ಪ್ರಾಣವನ್ನೇ ಮುಡುಪಾಗಿಟ್ಟವರು ಡಾ.ಎಂ.ಚಿದಾನಂದಮೂರ್ತಿ : ಹಂಪನಾ

ಬೆಂಗಳೂರು : ಕನ್ನಡ ನೆಲ-ಜಲ-ಭಾಷೆಯ ವಿಚಾರಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಅಪರೂಪದ ಬರಹಗಾರ ಡಾ.ಎಂ. ಚಿದಾನಂದಮೂರ್ತಿ ಅವರು ಕನ್ನಡ ಸಾಹಿತ್ಯ, ಸಂಶೋಧನೆ ಮತ್ತು ವೈಚಾರಿಕತೆಗೆ ಕೊಟ್ಟ ಕೊಡುಗೆ ಅನನ್ಯವಾದದ್ದು ಎಂದು ಹಿರ

19 Feb 2026 12:22 am
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ : ಪೊಲೀಸ್ ಹೊರಠಾಣೆ ಉದ್ಘಾಟನೆ

ಮಂಗಳೂರು : ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೀಸಲು ಪೊಲೀಸ್ ಹೊರಠಾಣೆಯನ್ನು ಮಂಗಳವಾರ ಉದ್ಘಾಟಿಸಿದರು. ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್‌ನ ಪಕ್ಕದಲ್ಲಿರುವ

19 Feb 2026 12:17 am
ರಾಜ್ಯ ಸರಕಾರ ಎಸ್‍ಐಆರ್ ವಿರುದ್ಧ ನಿರ್ಣಯ ತೆಗೆದುಕೊಳ್ಳಲು ಆಗ್ರಹ

ಬೆಂಗಳೂರು : ಮತದಾನದ ಹಕ್ಕು ಮತ್ತು ಪೌರತ್ವದ ಹಕ್ಕುಗಳನ್ನು ರಕ್ಷಿಸಲು ವಿಶೇಷ ತೀವ್ರ ಪರಿಷ್ಕರಣೆಯ (ಎಸ್‍ಐಆರ್) ವಿರುದ್ಧ ರಾಜ್ಯ ಸರಕಾರ ಮುಂದಿನ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‍ನಲ್ಲಿ ನಿರ್ಣಯವನ್ನ

19 Feb 2026 12:17 am
ತಾಯಿ ಋಣ ಎಂದಿಗೂ ತೀರಿಸಲು ಸಾಧ್ಯವಿಲ್ಲ: ಡಾ.ದಾಕ್ಷಾಯಿಣಿ ಅಪ್ಪ

ಹಾರಕೂಡ ಮಠದಲ್ಲಿ ಅವ್ವ ಪ್ರಶಸ್ತಿ ಪ್ರದಾನ

18 Feb 2026 11:58 pm
ವಿಜಯನಗರ | ವಿಕಲಚೇತನ ಪ್ರವಾಸಿಗರ ಹಿತದೃಷ್ಟಿಯಿಂದ ಬ್ಯಾಟರಿಚಾಲಿತ ವಾಹನಗಳಿಗೆ ರ‍್ಯಾಂಪ್ ಅಳವಡಿಕೆ

ವಿಜಯನಗರ: ವಿಶ್ವ ಪರಂಪರೆ ಹಂಪಿಯ ವಿಜಯ ವಿಠಲ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ವಿದ್ಯುತ್ ಚಾಲಿತ ವಾಹನಗಳಿಗೆ ವಿಶೇಷಚೇತನ ಸ್ನೇಹಿಯಾಗಿಸಲು ವಿದ್ಯುತ್ ಚಾಲಿತ ವಾಹನಗಳಿಗೆ ಹಿಂಭಾಗದಲ್ಲಿ ಹೆಚ್ಚುವರಿಯಾಗಿ ರ‍್ಯ

18 Feb 2026 11:50 pm
ಜಮಖಂಡಿ-ಮೀರಜ್ ಹೆದ್ದಾರಿಯಲ್ಲಿ ಅಪಘಾತ; ಒಂದೇ ಕುಟುಂಬದ ಮೂವರ ಮೃತ್ಯು

ಬೆಳಗಾವಿ : ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣ ಅಂತ್ಯ ಕಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿರುವುದು ವರದಿ

18 Feb 2026 11:40 pm
ಸರ್ಕಾರಿ ನೌಕರರ ಬೇಡಿಕೆಗಳು ಸರಕಾರದ ಮಟ್ಟದಲ್ಲಿ ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ : ಸಿ.ಎಸ್.ಷಡಾಕ್ಷರಿ

ಭಾಲ್ಕಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಗೆ ಸನ್ಮಾನ

18 Feb 2026 11:40 pm
ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಲಿ: ಭೀಮಾ

ಬೀದರ್: ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಹಾಗೆಯೇ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಪ್ರತಿ ವರ್ಷ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಅಲ್ಪಸಂ

18 Feb 2026 11:29 pm
ವಿಬಿ-ಜಿ ರಾಮ ಜಿ ಕುರಿತು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ : ಶಾಸಕ ಸಿದ್ದು ಪಾಟೀಲ್

ಬೀದರ್ : ವಿಬಿ-ಜಿ ರಾಮ ಜಿ ಯೋಜನೆಯು ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಕಾರ್ಮಿಕ ಹಾಗೂ ಗ್ರಾಮೀಣ ಜನತೆಗೆ ನೇರ ಲಾಭ ನೀಡುವ ಉದ್ದೇಶ ಹೊಂದಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಿಲ್ ಬಗ್ಗೆ ಜನರನ್ನು ಉದ್ದೇಶ ಪೂರ್ವಕವಾಗಿ ದಾರ

18 Feb 2026 11:23 pm
T20 ವಿಶ್ವಕಪ್ | ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 17 ರನ್ ಗಳ ಜಯ

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಬುಧವಾರ ನಡೆದ ಟಿ20 ವಿಶ್ವಕಪ್ ಸಿ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡವು ನೆದರ್ಲ್ಯಾಂಡ್ ವಿರುದ್ಧ 17 ರನ್ಗಳ ಸುಲಭ ಜಯ ದಾಖಲಿಸಿತು. ಟಾಸ್

18 Feb 2026 11:15 pm
ಡಾ. ತುಂಬೆ ಮೊಯ್ದೀನ್ ಗೆ Entrepreneur Middle Eastನ ʼThe 100 NRIʼś ಪಟ್ಟಿಯಲ್ಲಿ ಸ್ಥಾನ

ದುಬೈ: ತುಂಬೆ ಗ್ರೂಪ್ನ ಸಂಸ್ಥಾಪಕರಾದ ಡಾ. ತುಂಬೆ ಮೊಯ್ದೀನ್ ಅವರು Entrepreneur Middle Eastನ ಈ ವರ್ಷದ ಮಧ್ಯಪ್ರಾಚ್ಯದ ಪ್ರತಿಷ್ಠಿತ “The 100 NRIʼSʼ ” ಪಟ್ಟಿಯಲ್ಲಿಸ್ಥಾನ ಪಡೆದಿದ್ದಾರೆ. ವಾರ್ಷಿಕವಾಗಿ ಪ್ರಕಟವಾಗುವ ಈ ಪಟ್ಟಿಯು ವಿವಿಧ ಕ್ಷೇತ್ರಗ

18 Feb 2026 11:12 pm
ಝಕರಿಯಾ ಜೋಕಟ್ಟೆಗೆ Entrepreneur Middle Eastನ ʼThe 100 NRIʼs ಪಟ್ಟಿಯಲ್ಲಿ ಸ್ಥಾನ

ಜುಬೈಲ್ (ಸೌದಿ ಅರೇಬಿಯ): ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಮೂಲದ ಉದ್ಯಮಿ ಹಾಗೂ ALMUZAIN ಗಲ್ಫ್ ಸೌದಿ ಕಾಂಟ್ರಾಕ್ಟಿಂಗ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಸ್ಥಾಪಕರಾದ ಝಕರಿಯಾ ಜೋಕಟ್ಟೆ ಅವರು Entrepreneur Middle Eastನ ಈ ವ

18 Feb 2026 11:07 pm
ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೆ ಘಟಕವಾಗಿಸಲು ನಿರ್ಧಾರ : ಎಚ್.ಸಿ.ಮಹದೇವಪ್ಪ

ಬೆಂಗಳೂರು : ಸಾಮಾಜಿಕ ನ್ಯಾಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹತ್ತಾರು ಭಿನ್ನ ಅಭಿಪ್ರಾಯಗಳು ಬಲವಾಗಿ ಅಸ್ತಿತ್ವದಲ್ಲಿ ಇರುವ ಸಂದರ್ಭದಲ್ಲೇ ನಮ್ಮ ಸರಕಾರವು ಸುಪ್ರಿಂ ಕೋರ್ಟ್ ನ ಆದೇಶಕ್ಕೆ ಅನ್ವಯವಾಗಿ ರಾಜ್ಯದಲ್ಲಿ ಪರ

18 Feb 2026 11:06 pm
ಸಿಂಧನೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಐವರ ವಿರುದ್ಧ ಪ್ರಕರಣ ದಾಖಲು

ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ ಬರುವ ಕುರಿ ಸಂತೆ ಮಾರುಕಟ್ಟೆ ಆವರಣದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆಯ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು 120 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಐವರ ವ

18 Feb 2026 11:03 pm
ರಾಯಚೂರು | ಜೆಡಿಎಸ್‌ ಮುಖಂಡರ ಮೇಲೆ ಸುಳ್ಳು ಪ್ರಕರಣ ಆರೋಪ: ಪ್ರತಿಭಟನೆ

ರಾಯಚೂರು: ಜೆಡಿಎಸ್ ಮುಖಂಡರ ವಿರುದ್ಧ ಸುಳ್ಳು ಹಾಗೂ ರಾಜಕಿಯ ಪ್ರೇರಿತ ಪ್ರಕರಣವನ್ನು ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೆಡಿಎಸ್

18 Feb 2026 10:52 pm
ದಕ್ಷಿಣ ಕೊರಿಯದ ‘ಸಾಕರ್‌ಡ್ರೋನ್’ ಅನ್ನು ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿ ಮತ್ತೊಂದು ವಿವಾದದಲ್ಲಿ ಗ್ಯಾಲ್ಗೋಟಿಯಾ ವಿವಿ!

ಹೊಸದಿಲ್ಲಿ,ಫೆ.19: ಚೀನಿ ನಿರ್ಮಿತ ರೊಬೊಡಾಗ್ಸ್ ವಿವಾದದ ಹಿನ್ನೆಲೆಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಹೊರದಬ್ಬಲ್ಪಟ್ಟ ನೊಯ್ಡಾ ಮೂಲದ ಗಾಲ್ಗೋಟಿಯಾ ವಿಶ್ವವಿದ್ಯಾನಿಲಯವು ದಕ್ಷಿಣ ಕೊರಿಯದಲ್ಲಿ ತಯಾರಾಗಿದ್ದೆನ್ನಲಾದ ಸ

18 Feb 2026 10:49 pm
ನೈಜೀರಿಯಾ| ಗಣಿಯಲ್ಲಿ ಸ್ಫೋಟ; 38 ಮಂದಿ ಮೃತ್ಯು

ಅಬುಜ, ಫೆ.18: ನೈಜೀರಿಯಾದ ಪ್ಲ್ಯಾಟ್ಯೂ ರಾಜ್ಯದ ಬಷರ್ ಜಿಲ್ಲೆಯ ಸೀಸದ ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದು ಇತರ 27 ಮಂದಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ಬು

18 Feb 2026 10:46 pm
ಜಪಾನ್ ಪ್ರಧಾನಿಯಾಗಿ ಸನೇ ಟಕೈಚಿ ಮರು ನೇಮಕ

ಟೋಕಿಯೊ, ಫೆ.18: ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ 10 ದಿನಗಳ ಬಳಿಕ ಜಪಾನ್ ಸಂಸತ್ತಿನ ಕೆಳಮನೆಯು ಸನೆ ಟಕೈಚಿ ಅವರನ್ನು ಬುಧವಾರ ದೇಶದ ಪ್ರಧಾನಿಯಾಗಿ ಮರು ನೇಮಕಗೊಳಿಸಿದೆ. ಜಪಾನ್‍ನ ಮೊದಲ ಮಹಿಳಾ ಪ್ರಧಾನಿಯಾಗಿ ಕಳೆದ ಅಕ್

18 Feb 2026 10:42 pm
ಸ್ತನ ಹಿಡಿಯುವುದು, ಪೈಜಾಮದ ದಾರ ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಫೆ. 17: ಸ್ತನ ಹಿಡಿಯುವುದು ಹಾಗೂ ಪೈಜಾಮದ ದಾರವನ್ನು ಎಳೆಯುವುದು ‘ಅತ್ಯಾಚಾರ ಯತ್ನ’ಕ್ಕೆ ಸಮಾನವಾದ ಕೃತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದು ಕೇವಲ ‘ಅತ್ಯಾಚಾರಕ್ಕೆ ನಡೆಸಿದ ಸಿದ್ಧತೆ’ ಎಂಬ ಅಲಹಾಬಾದ್ ಉಚ್ಚ ನ್

18 Feb 2026 10:39 pm
Bengaluru | ʼನಾನು ಸತ್ತರೆ ನಿನ್ನ ನೋಡಿಕೊಳ್ಳುವರು ಯಾರುʼ ಎಂದು ಪತ್ನಿಯ ಹತ್ಯೆಗೈದ ಇಸ್ರೋ ನಿವೃತ್ತ ನೌಕರ

ಬೆಂಗಳೂರು : ಇಸ್ರೋ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಾಥಮಿಕ ವಿಚಾರಣೆ ವೇಳೆ ‘ನಾನು ಸತ್ತರೆ ನಿನ್ನ ನೋಡಿಕೊಳ್ಳುವ

18 Feb 2026 10:36 pm
ರಣಜಿ ಟ್ರೋಫಿ ಮೊದಲ ಸೆಮಿಫೈನಲ್: ಕರ್ನಾಟಕಕ್ಕೆ 802 ರನ್‌ಗಳ ಬೃಹತ್ ಮುನ್ನಡೆ

ಲಕ್ನೋ, ಫೆ. 18: ರಣಜಿ ಟ್ರೋಫಿ ಮೊದಲ ಸೆಮಿಫೈನಲ್‌ನ ನಾಲ್ಕನೇ ದಿನವಾದ ಬುಧವಾರ ಉತ್ತರಾಖಂಡದ ವಿರುದ್ಧ ಕರ್ನಾಟಕ ಸಂಪೂರ್ಣ ಮೇಲುಗೈ ಸಾಧಿಸಿದೆ. ದಿನದಾಟದ ಕೊನೆಯಲ್ಲಿ ಕರ್ನಾಟಕ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳ ನಷ

18 Feb 2026 10:29 pm
ರಾಯಚೂರು | ಗಣೇಕಲ್ ಜಲಾಶಯದ ಕಾಲುವೆಗಳ ಸುತ್ತ ನಿಷೇಧಾಜ್ಞೆ ಜಾರಿ

ರಾಯಚೂರು: ಗಣೇಕಲ್ ಜಲಾಯಶದಿಂದ ರಾಂಪೂರ ಕುಡಿಯುವ ನೀರಿನ ಜಲಾಶಯಕ್ಕೆ ನೀರನ್ನು ಹರಿಸುವ ವಿತರಣಾ ಕಾಲುವೆ 95, 96, 98, 98ಎ, 98ಬಿ, 99ಎ, 99 ಮತ್ತು 100ರವರೆಗೆ ಕಾಲುವೆಯ ಸುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥ

18 Feb 2026 10:29 pm
ಟಿ20 ವಿಶ್ವಕಪ್| ನಮೀಬಿಯ ವಿರುದ್ಧ ಪಾಕಿಸ್ತಾನಕ್ಕೆ ಗೆಲುವು

ಕೊಲಂಬೊ, ಫೆ. 18: ನಮೀಬಿಯ ವಿರುದ್ಧದ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬುಧವಾರ 102 ರನ್‌ಗಳ ಭರ್ಜರಿ ಅಂತರದಿಂದ ಗೆದ್ದಿದೆ ಹಾಗೂ ಆ ಮೂಲಕ ಸೂಪರ್ ಎಂಟು ಹಂತಕ್ಕೆ ತೇರ್ಗಡೆಗೊಂಡಿದೆ. ಪಾಕಿಸ್ತಾನವು ಸೂಪರ್ 8ಕ್ಕೆ ಅರ್ಹತೆ

18 Feb 2026 10:26 pm
ಪಶ್ಚಿಮ ಏಶ್ಯಾಕ್ಕೆ ಅಮೆರಿಕದ 50ಕ್ಕೂ ಹೆಚ್ಚು ಯುದ್ದವಿಮಾನ ನಿಯೋಜನೆ: ವರದಿ

ವಾಷಿಂಗ್ಟನ್, ಫೆ.18: ಇರಾನ್‍ನೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಶ್ಚಿಮ ಏಶ್ಯಾದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಅಮೆರಿಕ ಹೆಚ್ಚಿಸಿದ್ದು 50ಕ್ಕೂ ಹೆಚ್ಚು ಯುದ್ದ ವಿಮಾನಗಳನ್ನು ನಿಯೋಜಿಸಿರುವುದಾಗಿ ವರದ

18 Feb 2026 10:24 pm
ಉಕ್ರೇನ್ ಮೇಲೆ ಟ್ರಂಪ್ ಅನಗತ್ಯ ಒತ್ತಡ ಹೇರುತ್ತಿದ್ದಾರೆ : ವೊಲೊದಿಮಿರ್ ಝೆಲೆನ್‍ಸ್ಕಿ

ಕೀವ್, ಫೆ.18: ರಶ್ಯದೊಂದಿಗೆ ಶಾಂತಿ ಮಾತುಕತೆಯಲ್ಲಿ ಕೆಲವು ರಿಯಾಯಿತಿಗಳನ್ನು ನೀಡಲು ಉಕ್ರೇನ್ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಗತ್ಯ ಒತ್ತಡ ಹೇರುತ್ತಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್

18 Feb 2026 10:20 pm
ತಾಲೂಕು ಘೋಷಣೆಗೆ ಆಗ್ರಹಿಸಿ ಮುದಗಲ್ ಬಂದ್

ಲಿಂಗಸುಗೂರು: ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಬೇಕು ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಬುಧುವಾರ ಕರೆ ನೀಡಿದ್ದ ಬಂದ್ ಯಶಸ್ವಿಯಾಯಿತು. ಪ

18 Feb 2026 10:20 pm
ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ ಸ್ಟೀರಿಂಗ್ ಹಿಡಿದ ಅಪ್ರಾಪ್ತರು; ಐಷಾರಾಮಿ ಕಾರುಗಳ ವೇಗಕ್ಕೆ ಬಲಿಯಾದ ಅಮಾಯಕರ ಜೀವಗಳು

ತಲೆಗೆ ಗಂಭೀರ ಗಾಯವಾಗಿದ್ದರಿಂದ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದೆ. ತೋಳುಗಳು, ಪಕ್ಕೆಲುಬುಗಳು ಮುರಿದಿವೆ. ಕಳೆದ ವಾರ ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ವರ್ಷದ

18 Feb 2026 10:14 pm
ಮುಸ್ಲಿಂ ಸಮುದಾಯಕ್ಕೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ; ಹೊಸ ಆದೇಶದಲ್ಲೇನಿದೆ?

ಮಹಾರಾಷ್ಟ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ಮಂಗಳವಾರ ಸರ್ಕಾರಿ ನಿರ್ಣಯವನ್ನು ಹೊರಡಿಸಿದ್ದು, ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹಾಗೂ ಅರೆಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 5% ಮೀಸಲಾತಿ ನೀಡಿದ್ದ 2014ರ ಆದ

18 Feb 2026 10:06 pm
AI ಶೃಂಗಸಭೆ | ಚೀನಾದಲ್ಲಿ ತಯಾರಾದ ರೋಬೋಡಾಗ್ ತನ್ನದೆಂದು ಪ್ರದರ್ಶಿಸಿದ ವಿವಾದ: ಕ್ಷಮೆಯಾಚಿದ ಗಾಲ್ಗೋಟಿಯಾಸ್ ವಿವಿ

ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (AI) ಶೃಂಗಸಭೆಯಲ್ಲಿ ಚೀನಾದಲ್ಲಿ ತಯಾರಾದ ರೋಬೋಟಿಕ್ ನಾಯಿಯನ್ನು ತನ್ನದೇ ಸಾಧನೆಯೆಂಬಂತೆ ಪ್ರದರ್ಶಿಸಿದ್ದ ಆರೋಪಕ್ಕೆ ಗುರಿಯಾದ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ಕ್ಷಮೆ

18 Feb 2026 10:03 pm
ʼವಿಕಸಿತ್‌ ಭಾರತ್‌- 2047’ ಸಾಕಾರಗೊಳಿಸಲು ಬ್ಯಾಂಕ್‌ಗಳ ಪಾತ್ರ ಪ್ರಮುಖ: ದೇಬಾಶೀಷ್‌ ಪಾಂಡ

ಮಂಗಳೂರು,ಫೆ.18; ಧೇಶದ ವಿಕಸಿತ್‌ ಭಾರತ್‌- 2047’ ಸಾಕಾರ. ಗೊಳಿಸಲು ಬ್ಯಾಂಕ್‌ಗಳ ಪಾತ್ರ ಮಹತ್ವ ದ್ದಾಗಿದ್ದು, ದೇಶದ ಆರ್ಥಿಕ ವಿಕಾಸದಲ್ಲಿ ಬ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಮಾಜಿ ಐಎಎಸ್‌ ಅಧಿಕಾರಿ, ನೀತಿ ಸುಧಾರಕ ದ

18 Feb 2026 9:59 pm
ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಪರಿವರ್ತನೆ ಸಾಧ್ಯ: ಶಾಸಕ ತುನ್ನೂರ

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿರುವ ಮಹಿಳೆಯರಲ್ಲಿ ಕೂಡ ಹಲವಾರು ಪ್ರತಿಭೆಗಳಿರುತ್ತವೆ, ಅವರು ಮಹಿಳಾ ಸಂಘಗಳನ್ನು ಕಟ್ಟಿಕೊಂಡು ಸ್ವಾವಲಂಬನೆ ಬದುಕು ಸಾಗಿಸಲು ಶ್ರಮಿಸುತ್ತಿದ್ದಾರೆ, ಅವರು ಆರ್ಥಿಕವಾಗಿ

18 Feb 2026 9:57 pm
ಪ್ರಗತಿಪರ ಕೃಷಿಕ, ಸಂಶೋಧಕ ನಿಟಿಲೆ ಮಹಾಬಲೇಶ್ವರ ಭಟ್ ನಿಧನ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕೋಡಪದವು ನಿಟಿಲೆ ನಿವಾಸಿ, ಪ್ರಗತಿಪರ ಕೃಷಿಕ, ಸಂಶೋಧಕ, ಮೊಕ್ತೇಸರ ನಿಟಿಲೆ ಮಹಾಬಲೇಶ್ವರ ಭಟ್(70) ಅವರು ಫೆ.18ರಂದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪು

18 Feb 2026 9:54 pm
ಪೌರ ಕಾರ್ಮಿಕರಿಗೆ ಮೂಲಸೌಕರ್ಯ, ನೇರ ನೇಮಕಕ್ಕೆ ಆಗ್ರಹ: ಡಿಎಸ್ಎಸ್ ಮನವಿ

ಯಾದಗಿರಿ: ಯಾದಗಿರಿ ನಗರಸಭೆ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್

18 Feb 2026 9:54 pm
Kalaburagi | ಅನ್ಯ ತಾಲೂಕಿಗೆ ಅನುದಾನ ವರ್ಗಾವಣೆ ಪ್ರಕರಣ: ಐವರು ಇಂಜಿನಿಯರ್‌ಗಳ ಅಮಾನತು

ಕಲಬುರಗಿ: ಕೆಕೆಆರ್‌ಡಿಬಿಯಿಂದ ಮಂಜೂರಾದ ಅನುದಾನ ಅನ್ಯ ತಾಲೂಕಿಗೆ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಐವರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ, ಅವರ ವಿ

18 Feb 2026 9:49 pm
ತಳವಾರ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಫೆ.23ರಂದು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಸಂತೋಷ ತಳವಾರ

ಅಫಜಲಪುರ: ತಳವಾರ ಸಮಾಜದ ಅರ್ಹ ಜನರಿಗೆ ಪರಿಶಿಷ್ಟ ಪಂಗಡ (ಎಸ್.ಟಿ) ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಉಂಟಾಗುತ್ತಿರುವ ಆಡಳಿತಾತ್ಮಕ ವಿಳಂಬ ಮತ್ತು ಗೊಂದಲವನ್ನು ಖಂಡಿಸಿ ಫೆಬ್ರವರಿ 23ರಂದು ಅಫಜಲಪುರ ತಹಸೀಲ್ದಾರ್ ಕಚೇರಿಗೆ ಮುತ್ತ

18 Feb 2026 9:41 pm
ಸುರತ್ಕಲ್‌ ವಿಷನ್‌ ಕಮಿಟಿ ವತಿಯಿಂದ ರಂಝಾನ್‌ ಕಿಟ್‌ ವಿತರಣೆ

ಮಂಗಳೂರು: ಸುರತ್ಕಲ್‌ ವಿಷನ್‌ ಕಮಿಟಿ ವತಿಯಿಂದ ರಂಝಾನ್‌ ಕಿಟ್‌ ವಿತರಣೆ-2026 ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸುರತ್ಕಲ್‌ ಜಮಾತಿನ ಅರ್ಹ ಕುಟಂಬಗಳಿಗೆ ಹಾಗೂ ಜಮಾತಿನ ಅಧೀನದಲ್ಲಿರುವ ಎಲ್ಲಾ ಮಸೀದಿಗಳ ಉಸ್ತಾದರು ಗಳನ್ನೊಳಗೊ

18 Feb 2026 9:36 pm
Aland | ಮುಸ್ಲಿಂ ಸಮುದಾಯ ಸೇರಿ ಸರ್ವ ಸಮಾಜದ ರಕ್ಷಣೆಯೇ ನನ್ನ ಮೊದಲ ಆದ್ಯತೆ: ಸುಭಾಷ ಗುತ್ತೇದಾರ

ಆಳಂದ: ತಾಲೂಕಿನಲ್ಲಿ ಮುಸ್ಲಿಂ ಸಮುದಾಯ ಸೇರಿ ಸರ್ವ ಸಮಾಜದವರಿಗೂ ಯಾವುದೇ ರೀತಿಯ ತೊಂದರೆ ಎದುರಾಗದಂತೆ ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಮಾಜಿ ಶಾಸಕ ಸುಭಾಷ ಗುತ್ತೇದಾರ ಹೇಳಿದ್ದಾರೆ. ಪಟ್ಟಣದಲ್ಲಿ ಬಿಜೆಪ

18 Feb 2026 9:33 pm
ಉಬಾರ್ ಡೋನರ್ಸ್‍ನಿಂದ ರಂಝಾನ್ ಕಿಟ್, ಹೊಲಿಗೆ ಯಂತ್ರ ವಿತರಣೆ

ಉಪ್ಪಿನಂಗಡಿ: ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ, ಈ ಬಾರಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಂಸ್ಥೆಯಾದ ಉಬಾರ್ ಸ್ಪೋರ್ಟಿಂಗ್ ಕ್ಲಬ್‍ನ ಅಂಗ ಸಂಸ್ಥೆಯಾದ ಉಬಾರ್ ಡೋನರ್ಸ್ ಹೆಲ್ಫ್ ಲೈನ್

18 Feb 2026 9:31 pm
ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 37,337 ಮಂದಿ ಅಭ್ಯರ್ಥಿಗಳು

ಮಂಗಳೂರು, ಫೆ.18: ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,745 ವಿದ್ಯಾರ್ಥಿಗಳು ಮತ್ತು 18592 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 37,337 ಮಂದಿ ಅಭ್ಯರ್ಥಿಗಳು ಪರೀಕ್ಷೆ ತೆ

18 Feb 2026 9:28 pm
’ಅರಕಾನಟ್-ಹಿಸ್ಟರಿ, ಕಾನ್ಸ್ಟಿಟುಯೆಂಟ್, ಕ್ಯಾನ್ಸರ್ ಆ್ಯಂಡ್ ಬಿಯಾಂಡ್’ ಕೃತಿ ಬಿಡುಗಡೆ

ಮಂಗಳೂರು: ’ಅರಕಾನಟ್-ಹಿಸ್ಟರಿ,ಕಾನ್ಸ್ಟಿಟುಯೆಂಟ್, ಕ್ಯಾನ್ಸರ್ ಆಂಡ್ ಬಿಯಾಂಡ್’ ಕೃತಿ ಬಿಡುಗಡೆ ಕಾರ್ಯಕ್ರಮವು ಬುಧವಾರ ಕ್ಯಾಂಪ್ಕೋ ಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸ

18 Feb 2026 9:24 pm
ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಕಾಲ್ನಡಿಗೆ ಜಾಥ

ಮಂಗಳೂರು, ಫೆ.18: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮನಪಾ ಕಚ

18 Feb 2026 9:15 pm
ಮಂಗಳೂರು: ಯುವಕ ಆತ್ಮಹತ್ಯೆ

ಮಂಗಳೂರು, ಫೆ.18: ನಗರದ ಐಸ್‌ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಕೈ ಕೊಯ್ದುಕೊಂಡು ಬಳಿಕ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕಾಸರಗೋಡು ಜಿಲ್

18 Feb 2026 9:13 pm
ಕೆಎಸ್ಸಾರ್ಟಿಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಮಾಡಲು ಆಗ್ರಹ

ಬೆಂಗಳೂರು : ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ ಎಂದು

18 Feb 2026 9:06 pm
ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೂರಕ ವಾತಾವರಣ ಕಲ್ಪಿಸಿ: ನ್ಯಾ. ಮನು ಪಟೇಲ್

ಉಡುಪಿ, ಫೆ.18: ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಹೆಣ್ಣು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಅವರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿ ಸಬಲರನ್ನ

18 Feb 2026 9:06 pm
ಸಂಚಾರ ದಟ್ಟಣೆ ನಿರ್ವಹಣೆಗೆ ಉನ್ನತ ಮಟ್ಟದ ಸಮಿತಿ ರಚನೆಗೆ ಕೋರಿದ್ದ ಪಿಐಎಲ್ ಇತ್ಯರ್ಥ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿರ್ವಹಿಸಲು ಹೈಕೋರ್ಟ್‌ ಉಸ್ತುವಾರಿಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಪಡಿ

18 Feb 2026 9:02 pm
ನಾಳೆ(ಫೆ.19) ಬಿಜೆಪಿ ರಾಜ್ಯ ಕಾರ್ಯಕಾರಿಣಿ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಾಳೆ(ಫೆ.19) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ

18 Feb 2026 9:01 pm
ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ಖರೀದಿಗಾಗಿ 30 ಕೋಟಿ ರೂ. ಅನುದಾನ ಮಂಜೂರು

ಬೆಂಗಳೂರು : ಸರಕಾರವು ರಾಜ್ಯದ ಸರಕಾರಿ ಆರೋಗ್ಯ ಸಂಸ್ಥೆಗಳಾದ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಇತರೆ ಆರೋಗ್ಯ ಸಂಸ್ಥೆಗಳಿಗೆ ಅಗತ್ಯ ಔಷಧಿಗಳ ಖರೀದಿಗಾಗಿ 30 ಕೋಟಿ ರೂ.ಗಳ ಹೆಚ್ಚ

18 Feb 2026 8:58 pm
ಕಲಬುರಗಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾಗಿ ಸಿದ್ದು ಹಿರೋಳಿ ನೇಮಕ

ಕಲಬುರಗಿ: ಬಿಜೆಪಿ ಜಿಲ್ಲಾ ಗ್ರಾಮಾಂತರ ರೈತ ಮೋರ್ಚಾ ಉಪಾಧ್ಯಕ್ಷರಾಗಿ ಸಿದ್ದು ಹಿರೋಳಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವರಾಜ್ ಮಾಲಿಪಾಟೀಲ್ ಆದೇಶ ಹೊರಡಿಸಿದ್ದು, ಸಿದ್ದು

18 Feb 2026 8:51 pm
ನಾಳೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳಿಂದ ‘ಬೆಂಗಳೂರು ಚಲೋ’

ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

18 Feb 2026 8:44 pm
ಕೊಪ್ಪಳ: ಗರ್ಭಿಣಿ ಸಹೋದರಿಯ ಹತ್ಯೆಗೆ ಯತ್ನಿಸಿದ ಅಣ್ಣ

ಕೊಪ್ಪಳ: ನಾಲ್ಕು ತಿಂಗಳ ಗರ್ಭಿಣಿಯಾಗಿರುವ ತಂಗಿಯನ್ನೇ ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಬೇರೆ ಜಾತಿಯ ಯುವಕನ್ನು ಮದುವೆ ಆಗಿದಕ್ಕೆ ಸ್ವಂತ

18 Feb 2026 8:43 pm
ಚಿನ್ನಾಭರಣ ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಕಾಪು, ಫೆ.18: ಮದುವೆಗೆ ಚಿನ್ನಾಭರಣ ಪಡೆದು, ವಾಪಾಸ್ಸು ನೀಡದೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿಯ ಅವ್ವಮ್ಮ ಎಂಬವರ ನಾದಿನಿ ನಸೀಮಾ ಎಂಬಾಕೆ ವಿವಾಹ ಕಾರ್ಯಕ್ರಮಕ್ಕೆ ಹೋಗಲ

18 Feb 2026 8:34 pm
ಫೇಸ್‌ಬುಕ್‌ನಲ್ಲಿ ಸ್ನೇಹ: ಮಹಿಳೆಗೆ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

ಉಡುಪಿ: ಫೇಸ್‌ಬುಕ್ ಮೂಲಕ ಸ್ನೇಹ ಬೆಳಸಿ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಣಿ(37) ಎಂಬವರಿಗೆ ಫೆ.4ರ

18 Feb 2026 8:27 pm
ಕೃಷಿಕ ನಾಪತ್ತೆ

ಕೋಟ, ಫೆ.18: ಕೃಷಿ ಮತ್ತು ಹೈನುಗಾರಿಕೆ ಕೆಲಸಮಾಡಿಕೊಂಡಿದ್ದ ಅಚ್ಲಾಡಿಯ ವಿಜಯ(38) ಎಂಬವರು ಫೆ.16ರಂದು ರಾತ್ರಿ ಸಾಸ್ತಾನದಲ್ಲಿರುವ ಅಣ್ಣನ ಮನೆಯಲ್ಲಿ ಬೈಕ್ ಇಟ್ಟು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದ

18 Feb 2026 8:24 pm
ಕಂಟೈನರ್‌ - ಬೈಕ್ ಢಿಕ್ಕಿ: ಸವಾರ ಮೃತ್ಯು

ಗಂಗೊಳ್ಳಿ, ಫೆ.18: ಇಲ್ಲಿನ ಮರವಂತೆ ಯೂ ಟರ್ನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.17ರಂದು ಬೆಳಗ್ಗೆ ಬೈಕೊಂದು ಕಂಟೈನರ್ ಲಾರಿಯ ಚಕ್ರದಡಿಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ

18 Feb 2026 8:23 pm
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಮುಕ್ತಗೊಳಿಸಲು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ‌ ಅರ್ಜಿಯನ್ನು ಬೆಂಗಳೂರಿನ

18 Feb 2026 8:22 pm
ಸೈಕಲ್‌ನಿಂದ ಬಿದ್ದು ಸವಾರ ಮೃತ್ಯು

ಕೋಟ, ಫೆ.18: ಸೈಕಲ್‌ನಿಂದ ಬಿದ್ದು ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಬೆಳಗ್ಗೆ 8.30ರ ಸುಮಾರಿಗೆ ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ನಡೆದಿದೆ. ಮೃತರನ್ನು ಮೂಡಹಡು ಗ್ರಾಮದ ನಾರಾಯಣ ಪೂಜಾರಿ(69) ಎಂದು ಗುರುತಿಸಲಾಗಿದೆ. ಮೇಸ್ತ್ರ

18 Feb 2026 8:20 pm
ಆರ್ಥಿಕ ಬಿಕ್ಕಟ್ಟು: ಸಂಸದರಿಗೆ ಪಿಂಚಣಿ ಸೌಲಭ್ಯ ರದ್ದತಿಗೆ ಶ್ರೀಲಂಕಾ ನಿರ್ಧಾರ

ಕೊಲಂಬೊ, ಫೆ.18: ದೀರ್ಘಕಾಲದಿಂದ ದೇಶವನ್ನು ಕಂಗೆಡಿಸಿರುವ ಆರ್ಥಿಕ ಬಿಕ್ಕಟ್ಟನ್ನು ನಿಯಂತ್ರಿಸುವ ಉದ್ದೇಶದ ಸರಣಿ ಉಪಕ್ರಮಗಳ ಭಾಗವಾಗಿ ರಾಜಕಾರಣಿಗಳ ಸವಲತ್ತುಗಳನ್ನು ಕಡಿಮೆಗೊಳಿಸಲು ಮತ್ತು ಸಂಸದರಿಗೆ ಪಿಂಚಣಿ ಸೌಲಭ್ಯವನ್ನು

18 Feb 2026 8:20 pm
ಸಂಶೋಧನಗೆ ವಿಶ್ವವಿದ್ಯಾಲಯಗಳಿಂದ ಹೆಚ್ಚೆಚ್ಚು ಪ್ರೋತ್ಸಾಹ: ಪಾದೆಕಲ್ಲು

ಉಡುಪಿ, ಫೆ.18: ಇಂದು ಸಂಶೋಧನಗೆ ವಿಶ್ವವಿದ್ಯಾಲಯಗಳು ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿವೆ. ಆದುದರಿಂದ ಸಂಶೋಧನ ಕಾರ್ಯಕ್ಕೆ ಪೂರ್ವ ಸಿದ್ಧತೆಯು ಅತಿ ಅಗತ್ಯವಾಗಿದೆ ಎಂದು ಕನ್ನಡ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್ ಹೇಳಿದ

18 Feb 2026 8:18 pm
ಕಲಬುರಗಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತ್ಯು

ಕಲಬುರಗಿ: ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಹೋಗಿ ಇಬ್ಬರು ಮೃತಪಟ್ಟಿರುವ ಘಟನೆ ಹೀರಾಪೂರ ಪ್ರದೇಶದ ಬಬಲಾದ ರಸ್ತೆ ಸಮೀಪ ಮಾದರಸನಹಳ್ಳಿಯಲ್ಲಿ ಬುಧವಾರ ನಡೆದಿದೆ. ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ ನಿವಾಸಿ ಆಗಿರ

18 Feb 2026 8:17 pm
ಎಪ್ಸ್ಟೀನ್ ಕಡತಗಳಲ್ಲಿ ಉಲ್ಲೇಖಿಸಿರುವ ಅಂಶ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಕಾರಣವಾಗಬಹುದು: ವಿಶ್ವಸಂಸ್ಥೆ ಸಮಿತಿ ವರದಿ

ವಿಶ್ವಸಂಸ್ಥೆ, ಫೆ.18: ಲೈಂಗಿಕ ಅಪರಾಧಿ ಜೆಫ್ರೀ ಎಪ್ಸ್ಟೀನ್‍ಗೆ ಸಂಬಂಧಿಸಿದ ಹೊಸದಾಗಿ ಬಿಡುಗಡೆಯಾದ ಫೈಲ್‍ಗಳಲ್ಲಿ ಉಲ್ಲೇಖಿಸಿರುವ ಅಂಶಗಳು ಮಾನವೀಯತೆಯ ವಿರುದ್ದದ ಅಪರಾಧಗಳಿಗೆ ಕಾರಣವಾಗಬಹುದು ಎಂದು ವಿಶ್ವಸಂಸ್ಥೆ ಮಾನವ ಹಕ

18 Feb 2026 8:14 pm
ಶಕ್ತಿ ಯೋಜನೆ; ಸಾರಿಗೆ ನಿಗಮಗಳಿಗೆ ಸರಕಾರ ಪಾವತಿಸಬೇಕಿರುವ ಬಾಕಿ ಹಣದ ವಿವರ ಕೇಳಿದ ಹೈಕೋರ್ಟ್‌

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್‌ ಸೇವೆ ಕಲ್ಪಿಸುತ್ತಿರುವ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಭಾಗವಾಗಿ ಸಾರಿಗೆ ನಿಗಮಗಳಿಗೆ ಎಷ್ಟು ಹಣವನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಸಾರಿಗೆ ನ

18 Feb 2026 8:11 pm
ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದನ್ನು ಖಂಡಿತಾ ತಡೆಯುತ್ತೇವೆ: ಅಮೆರಿಕ

ವಾಷಿಂಗ್ಟನ್, ಫೆ.18: ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯುವುದನ್ನು ಅಮೆರಿಕ ಒಂದಲ್ಲ ಒಂದು ರೀತಿಯಲ್ಲಿ ತಡೆಯುವುದರಲ್ಲಿ ಸಂಶಯವೇ ಬೇಡ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಬುಧವಾರ ಎಚ್ಚರಿಕೆ ನೀಡಿದ್ದಾರ

18 Feb 2026 8:11 pm
18 Feb 2026 8:07 pm
ಪವರ್ ಪ್ಲೇ ನಲ್ಲಿ ಭಾರತಕ್ಕೆ ಆರಂಭಿಕ ಆಘಾತ; ಅಭಿಷೇಕ್ ಗೆ ಸತತ ಮೂರನೇ ಡಕ್

T20 ವಿಶ್ವಕಪ್ | ನೆದರ್ಲ್ಯಾಂಡ್ಸ್ ವಿರುದ್ಧದ ಗ್ರೂಪ್ ‘ಎ’ ಪಂದ್ಯ

18 Feb 2026 7:58 pm
ಆರೆಸ್ಸೆಸ್ ಚಿವುಟಿದರೆ, ಬಿಜೆಪಿ ಅಳುವುದೇಕೆ?: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಆರೆಸ್ಸೆಸ್ ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು ಆರೆಸ್ಸೆಸ್ ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಆರೆಸ್ಸೆಸ್ ಸಮರ್ಥಿಸುವುದ

18 Feb 2026 7:56 pm
AI ಇಂಪ್ಯಾಕ್ಟ್ ಶೃಂಗಸಭೆ| ಗೂಗಲ್ ಸಿಇಓ ಸುಂದರ್‌ಪಿಚೈ ಜೊತೆ ಮೋದಿ ಮಾತುಕತೆ: ಎಐ ಕ್ಷೇತ್ರದಲ್ಲಿ ದ್ವಿಪಕ್ಷೀಯ ಪಾಲುದಾರಿಕೆ ಬಗ್ಗೆ ಚರ್ಚೆ

ಹೊಸದಿಲ್ಲಿ,ಫೆ.19: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ -2026ರ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜಾಗತಿಕ ನಾಯಕರು ಹಾಗೂ ಕೈಗಾರಿಕಾ ವರಿಷ್ಠರನ್ನು ಭೇಟಿಯಾಗಿ ಉನ್

18 Feb 2026 7:50 pm
ಅರ್ಜಿಗಳನ್ನು ಬರೆಯಲು ವಕೀಲರಿಂದ AI ಬಳಕೆ : ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ,ಫೆ.18: ಕೃತಕಬುದ್ಧಿಮತ್ತೆ (ಎಐ) ಟೂಲ್ಸ್‌ಗಳ ಮೂಲಕ ಅರ್ಜಿಗಳನ್ನು ಬರೆದು ನ್ಯಾಯಾಲಯಕ್ಕೆ ಸಲ್ಲಿಸುವ ಪ್ರವೃತ್ತಿಯು ನ್ಯಾಯವಾದಿಗಳಲ್ಲಿ ಹೆಚ್ಚುತ್ತಿರುವುದಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್

18 Feb 2026 7:50 pm
ಟಿ20 ವಿಶ್ವಕಪ್‌| ಯುಎಇಯನ್ನು 6 ವಿಕೆಟ್‌ನಿಂದ ಸೋಲಿಸಿದ ದಕ್ಷಿಣ ಆಫ್ರಿಕ

ಹೊಸದಿಲ್ಲಿ, ಫೆ. 18: ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ, ‘ಡಿ’ ಗುಂಪಿನ ಲೀಗ್ ಪಂದ್ಯವೊಂದರಲ್ಲಿ ಬುಧವಾರ ದಕ್ಷಿಣ ಆಫ್ರಿಕ ತಂಡವು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ. ಈಗಾಗಲೇ ಸೂಪರ

18 Feb 2026 7:44 pm
ಅನುದಾನ ಬಳಸದೆ ಉಳಿಸಿದರೆ ಕ್ರಮ: ಕೆಡಿಪಿ ಸಭೆಯಲ್ಲಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ

ಭಟ್ಕಳ: 2025–26ನೇ ಹಣಕಾಸು ವರ್ಷದ ಅಭಿವೃದ್ಧಿ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಸದೆ ಉಳಿಸಿದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾ

18 Feb 2026 7:44 pm
ಮಧ್ಯಾಹ್ನದ ಬಿಸಿಯೂಟ ಯೋಜನೆ ವಿತರಣೆಯಲ್ಲಿ ತಾರತಮ್ಯ: ಎಐಡಿಎಸ್‌ಒ ಖಂಡನೆ

ಮಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಮಾತ್ರ ವಿಸ್ತರಿಸಿ ಇತರ ಸರಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ

18 Feb 2026 7:37 pm
ನಾಳೆಯಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

ಬೆಂಗಳೂರು : ಪವಿತ್ರ ರಮಝಾನ್ ತಿಂಗಳ ಪ್ರಥಮ ಚಂದ್ರ ದರ್ಶನ ಬುಧವಾರ ಆದ ಕಾರಣ ಗುರುವಾರ(ಫೆ.19)ದಿಂದ ರಮಝಾನ್ ಉಪವಾಸ ಆರಂಭಗೊಳ್ಳಲಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ಘೋಷಿಸಿದ್ದಾರ

18 Feb 2026 7:35 pm
ಪಕ್ಕಲಡ್ಕ: ರಮಝಾನ್ ಸ್ವಾಗತ ಕಾರ್ಯಕ್ರಮ

ಮಂಗಳೂರು: ಜಮಾಅತೇ ಇಸ್ಲಾಮಿ ಹಿಂದ್ ಪಕ್ಕಲಡ್ಕ ವರ್ತುಲದ ವತಿಯಿಂದ ರಮಝಾನ್ ಸ್ವಾಗತ ವಿಶೇಷ ಕಾರ್ಯಕ್ರಮವು ಸ್ನೇಹ ಸದನ ವಠಾರದಲ್ಲಿ ಸಾಜಿದ್ ಹಸನ್ ಆಲಿಯಾ ಅವರ ಕಿರಾಅತ್‌ನೊಂದಿಗೆ ಪ್ರಾರಂಭವಾಯಿತು. ಸಲೀಂ ಮಲಾರ್ ಪ್ರಾಸ್ತಾವಿಕ

18 Feb 2026 7:35 pm
ಬಾಂಗ್ಲಾದೇಶದಲ್ಲಿ ಎಷ್ಟು ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ನೋಡಿ: ಚುನಾವಣಾ ಆಯೋಗದ ಗಮನ ಸೆಳೆದ ಮಮತಾ ಬ್ಯಾನರ್ಜಿ

ಕೋಲ್ಕತಾ, ಫೆ. 17: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರತದ ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆ ಯನ್ನು ಅವರು ಉಲ್ಲೇಖಿಸಿದ್ದಾರೆ. ‘‘ಬಾಂಗ್ಲಾದೇಶ ಎಷ್ಟು ಶಾಂ

18 Feb 2026 7:30 pm
ಲಿಂಗಸಗೂರು | ಹೋಟೆಲ್ ಗೆ ನುಗ್ಗಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಲಿಂಗಸಗೂರು: ಅತಿ ವೇಗದಿಂದ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಗೆ ನುಗ್ಗಿದ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಬೆಳಗ್ಗೆ ಬೀದರ ಶ್ರೀರಂಗಪಟ್ಟಣ 150ಎ ರಾಷ್ಟಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್

18 Feb 2026 7:27 pm
ಮಾಧ್ಯಮಗಳಿಗೆ ವಿಧಾನಸೌಧದಲ್ಲಿ ನಿಗದಿತ ಸ್ಥಳ ಮೀಸಲು : ವಿಪಕ್ಷ ಆಕ್ರೋಶ

ಬೆಂಗಳೂರು : ವಿಧಾನಸೌಧದ ನಿಗದಿತ ಸ್ಥಳದಲ್ಲಿ ಮಾತ್ರವೇ ಮಾಧ್ಯಮಗಳು ಅಧಿಕೃತ ಹೇಳಿಕೆ ಪಡೆಯಬೇಕು ಹಾಗೂ ಮುಖ್ಯಮಂತ್ರಿ ಮತ್ತು ಸಚಿವರು ವಿಧಾನಸೌಧ ಪ್ರವೇಶಿಸುವಾಗ ಅವರನ್ನು ಹಿಂಬಾಲಿಸಿ ವಿಡಿಯೋ ಹೇಳಿಕೆ ಪಡೆಯದಂತೆ ನಿರ್ದೇಶಿಸ

18 Feb 2026 7:27 pm
ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಕಳ್ಳತನವಾದ AI wearable ಮರಳಿ ಸಿಕ್ಕಿದೆ ಎಂದ ಬೆಂಗಳೂರು ಮೂಲದ ಉದ್ಯಮಿ

ನಿಮ್ಮ ಮೇಲೆ ಒತ್ತಡ ಹೇರಲಾಗಿದೆಯೇ ಎಂದು ಪ್ರಶ್ನಿಸಿದ ಸಾಮಾಜಿಕ ಜಾಲತಾಣಗಳ ಬಳಕೆದಾರರು

18 Feb 2026 7:01 pm
ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ: ಉಡುಪಿ ಜಿಲ್ಲಾ ಸರ್ಜನ್ ಡಾ.ಅಶೋಕ್

ಉಡುಪಿ, ಫೆ.18: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಎನ್‌ಸಿಡಿ ವಿಭಾಗ ಮತ್ತು ಗಾಂಧಿ ಆಸ್ಪ ತ್ರೆಯ ಸಂಯುಕ್ತ ಆಶ್

18 Feb 2026 7:01 pm
ಬೆಳ್ವೆ: 53 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಕುಂದಾಪುರ, ಫೆ.18: ಟೀಮ್ ಮಲೆನಾಡು ಹ್ಯೂಮೇನಿಟರಿಯನ್ ಟ್ರಸ್ಟ್ ಬೆಳ್ವೆ ಇದರ ಆಶ್ರಯದಲ್ಲಿ ಹೆಬ್ರಿ ಹಾಲಾಡಿ ವ್ಯಾಪ್ತಿಯ ಗ್ರಾಮಾಂತರ ಪ್ರದೇಶದ ಆಧಾರ ರಹಿತ 53 ಕುಟುಂಬಗಳಿಗೆ ರಂಝಾನ್ ತಿಂಗಳ ಪ್ರಯುಕ್ತ ರಂಝಾನ್ ಕಿಟ್ ವಿತರಣಾ ಕಾರ್

18 Feb 2026 6:59 pm
ಉಡುಪಿ: ಯಕ್ಷಗಾನ ಕೇಂದ್ರಕ್ಕೆ ವಿದೇಶಿ ಅತಿಥಿಗಳ ಭೇಟಿ

ಉಡುಪಿ, ಫೆ.18: ನಗರದ ಇಂದ್ರಾಳಿಯಲ್ಲಿರುವ ಜಿಲ್ಲೆಯ ಜಾನಪದ ಕಲೆಯಾದ ಯಕ್ಷಗಾನದಲ್ಲಿ ತರಬೇತಿ ನೀಡುವ ಯಕ್ಷಗಾನ ಕೇಂದ್ರಕ್ಕೆ ಜಪಾನ್ ಹಾಗೂ ಕಾಂಬೋಡಿಯ ಅತಿಥಿಗಳನ್ನು ಭೇಟಿ ನೀಡಿ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ವೀಕ್ಷಿಸಿ

18 Feb 2026 6:48 pm
ಕೊಂಕಣ ರೈಲಿನಲ್ಲಿ ಟಿಟಿಇ ಸಕಾಲಿಕ ಕ್ರಮ: ಇಬ್ಬರು ಕಳ್ಳರ ಬಂಧನ; ಸೊತ್ತುಗಳು ವಶಕ್ಕೆ

ಉಡುಪಿ, ಫೆ.18: ರೈಲ್ವೆ ಸಿಬ್ಬಂದಿಗಳ ಸಕಾಲಿಕ ಎಚ್ಚರಿಕೆಯ ಕ್ರಮಗ ಳಿಂದಾಗಿ ಕೊಂಕಣ ರೈಲಿನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿ ರೈಲ್ವೆ ಪೊಲೀಸ್ ಪಡೆಗೆ ಹಸ್ತಾಂತರಿಸಿ, ಅವರು ಕದ್ದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಘಟನೆ

18 Feb 2026 6:44 pm
18 Feb 2026 6:40 pm
ಬಂಡೀಪುರ-ನಾಗರಹೊಳೆ ಸಫಾರಿ ಹಂತಹಂತವಾಗಿ ಪುನಾರಂಭ : ಈಶ್ವರ್ ಖಂಡ್ರೆ

ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನ.7ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ

18 Feb 2026 6:38 pm
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಫೆ.18: ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ರೌಡಿಶೀಟರ್ ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹ

18 Feb 2026 6:20 pm