ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ. ಕಟ್ಟಡ ಕಾರ್ಮಿಕರ ಕು
ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾ
ಕೊಪ್ಪಳ / ಕುಕನೂರ, ಡಿ.8: ತಾಲೂಕಿನ ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ ಆಗುತ್ತಿದೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದ ಜಾಮಿಯಾ ಮಸೀದಿಯಲ್ಲಿ ಮುಖ್ಯ
ರಾಯಚೂರು: ಉಪ ಲೋಕಾಯುಕ್ತರು ಸೂಚನೆ ನೀಡಿ ತಿಂಗಳುಗಳು ಗತಿಸಿದರೂ ದೇವದುರ್ಗ ರಸ್ತೆ ಅಗಲೀಕರಣ ನಡೆಸದ ಅಧಿಕಾರಿಗಳನ್ನು ಅಮಾನತು ಗೊಳಿಸಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಅಳ್ಳಪ್ಪ ಅಮರಾಪುರು ಆಗ್ರಹಿಸಿದರು. ಅವರಿಂದು ಮಾಧ್
ಹೈದರಾಬಾದ್,ಡಿ.8: ಎರಡು ಅಂತರರಾಷ್ಟ್ರೀಯ ಯಾನಗಳು ಸೇರಿದಂತೆ ವಿವಿಧ ನಗರಗಳಿಂದ ಬರುತ್ತಿದ್ದ ಮೂರು ವಿಮಾನ ಯಾನಗಳಿಗೆ ಬಾಂಬ್ ಬೆದರಿಕೆಗಳನ್ನು ಇಲ್ಲಿಯ ರಾಜೀವ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಆರ್ಜಿಐಎ) ಸ್ವೀಕರಿ
ಬಸವಕಲ್ಯಾಣದಲ್ಲಿ ‘ಸೂಫಿ ಸಂತ ಸಮ್ಮೇಳನ’
ಬ್ರಿಸ್ಬೇನ್, ಡಿ.8: ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಗಾಬಾ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ತಂಡ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಹೆಸರಲ್ಲಿದ್ದ ಅನಪ
ಭುವನೇಶ್ವರ, ಡಿ.8: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ರೋಚಕವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾವು ಕಟಕ್ ನ ಬಾರಬತಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಬಹುನಿ
ದುಬೈ, ಡಿ.8: ರಾಯ್ಪುರದಲ್ಲಿ ನಡೆದಿದ್ದ ದ್ವಿತೀಯ ಏಕದಿನ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಸೋಮವಾರ ಟೀಮ್ ಇಂಡಿಯಾಕ್ಕೆ ಅದರ ಪಂದ್ಯಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ. ಎರಡನೇ ಏಕದಿನ ಪಂದ್ಯವನ್ನು ಭಾರತ
ಉಡುಪಿ: ಸ್ವಚ್ಛ ಭಾರತ್, ತೆರಿಗೆ ವಸೂಲಾತಿ ಹಾಗೂ ಹೊಸತನದ ಕಾರ್ಯ ಚಟುವಟಿಕೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯು ಇದೀಗ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಇ ಪಿಎಫ್ ಹಾಗೂ ಇಎಸ್ಐ ಸೌಲಭ್ಯಗಳನ್ನು ಒದಗಿಸು
ಹೈದರಾಬಾದ್, ಡಿ.8: ಬರೋಡ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ಅಮಿತ್ ಪಾಸ್ಸಿ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಸೋಮವಾರ ನಡೆದ ಗ್ರೂಪ್ ಹಂತದ T20 ಪಂದ್ಯದಲ್ಲಿ ಸರ್ವಿಸಸ್ ತಂಡದ ವಿರುದ್ಧ ಆಡಿದ ತನ್ನ ಚೊಚ
ಮಂಗಳೂರು:ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ. ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ
ಹೊಸದಿಲ್ಲಿ: ಇಂಡಿಗೊ ವಿಮಾನಯಾನಗಳ ರದ್ದತಿಯಿಂದ ತೊಂದರೆಗೀಡಾಗಿರುವ ಪ್ರಯಾಣಿಕರಿಗೆ ನೆರವನ್ನು ಒದಗಿಸುವಂತೆ ಮತ್ತು ಹಣವನ್ನು ಮರುಪಾವತಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಉಚ್ಚ ನ್ಯಾಯಾಲಯವ
ಬೆಂಗಳೂರು : ನಗರದಲ್ಲಿ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಮಗ ಮೌನೀಶ್(14), ತಾಯಿ ಸುಧಾ, ಅಜ್ಜಿ ಮುದ್ದಮ್ಮ ಮೃತರಾಗಿದ್ದು, ಸಾ
ಬೆಂಗಳೂರು : ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡ
Photo Credit : bollywoodhungama.com ಬಾಲಿವುಡ್ ನಟ ರಣ್ವೀರ್ ಸಿಂಗ್ ನಟಿಸಿರುವ ‘ಧುರಂದರ್’ ಸಿನಿಮಾ ಮೂರು ದಿನಗಳಲ್ಲಿ 158 ಕೋಟಿ ರೂ. ಗಳಿಕೆ ಮಾಡಿದೆ. ಆದರೆ ಉತ್ತಮ ಓಪನಿಂಗ್ ವಿಚಾರದಲ್ಲಿ ಕನ್ನಡದ ‘ಕಾಂತಾರ’ ಸಿನಿಮಾದ ದಾಖಲೆ ಮೀರಿಸಲು ಸಾಧ್ಯವಾಗಿಲ್
ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್
ಕಲಬುರಗಿ: ಚಿಂಚೋಳಿ ಮತಕ್ಷೇತ್ರದ ಬಿಜೆಪಿ ಶಾಸಕ ಡಾ.ಅವಿನಾಶ ಜಾಧವ್ ಅವರು ಯಾವುದೇ ಹೇಳಿಕೆ ನೀಡುವ ಮೊದಲು ಸತ್ಯ ಅರಿತು ವಿವೇಚನೆಯಿಂದ ಹೇಳಿಕೆ ನೀಡುವುದನ್ನು ಕಲಿಯಲಿ, ಕಾಳಗಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿ
ವಂದೇ ಮಾತರಂ ಚರ್ಚೆಯಲ್ಲಿ ಪ್ರಶ್ನೆಗಳ ಸುರಿಮಳೆ
ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳ
ಕಲಬುರಗಿ: ತಾಲ್ಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಆಚರಿಸಲಾಯಿತು. ಶರಣ ಸಿರಸಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ ಭರಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಭಾಷಣ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2025ರ ನಿಯಮಗಳ ಪ್ರಕಾರ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಇನ್ನು ಮುಂದೆ ʼಬಿ ಖಾತಾʼ ಸೃಷ್ಟಿಸಲು ಅವಕಾಶ ಇರುವುದಿಲ್ಲ. ಗ್ರಾಮೀಣ ಪ್ರದೇಶದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ
ಮಂಗಳೂರು: ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಸಿಪಿ
ಕಲಬುರಗಿ: ಅಂತರರಾಷ್ಟ್ರೀಯ ಖ್ಯಾತಿ ಪಡೆದ ಬರಹಗಾರ್ತಿ, ಅನುವಾದಕಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಬಸ್ತಿ ಅವರು ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಕಲ್ಯಾಣ ಕರ
ಕಲಬುರಗಿ: ಸುಟ್ಟ ವಿದ್ಯುತ್ ಪರಿವರ್ತಕಗಳನ್ನು(ಟಿ.ಸಿ) ನಿಗದಿತ ಕಾಲಮಿತಿಯಲ್ಲಿ ಬದಲಾಯಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜೆಸ
ಕಲಬುರಗಿ: ಶಹಾಬಾದ್ ನಗರದಲ್ಲಿ ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯದ
ಯಾದಗಿರಿ: ಸತತ ಶ್ರಮ ಹಾಕಿ ವಕ್ಫ್ ಆಸ್ತಿಗಳನ್ನು ಉಮ್ಮಿದ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ಈ ಕೆಲಸದಲ್ಲಿ ಗಿರಿಜಿಲ್ಲೆಯಲ್ಲಿ ಅತಿ ಹೆಚ್ಚು ಆಸ್ತಿಗಳನ್ನು ಅಪ್ಲೋ
ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳಲ್ಲಿ 14 ಆರೋಪಗಳ ವಿಚಾರಣೆ ಪೂರ್ಣಗೊಂಡಿದ್ದು, ಉಳಿದ 3 ಆರೋಪಗಳ ಕುರಿತ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣ
ಮಂಗಳೂರು: ಬಾಡಿಗೆ ಮಾಡುತ್ತಿದ್ದ ಎರಡು ಖಾಸಗಿ ಕಾರುಗಳನ್ನು ಸೋಮವಾರ ಕಂಕನಾಡಿ ರೈಲ್ವೆ ನಿಲ್ದಾಣದಲ್ಲಿ ಪತ್ತೆ ಮಾಡಿದ ದ.ಕ. ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಪದಾಧಿಕಾರಿಗಳು ಪೊಲೀಸರ ಮೂಲಕ ಆರ್ಟಿಒ ಅಧ
ಉಡುಪಿ: ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂಧಿಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ
ಮಂಗಳೂರು: ಪಂಪ್ವೆಲ್ನ ಇಸ್ಲಾಮಿಕ್ ಕಲ್ಚರಲ್ ಸೆಂಟರ್ನ ನಗರದ ಹೊರವಲಯದ ಅಡ್ಯಾರ್ನಲ್ಲಿ 6 ಕೋಟಿ ರೂ . ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ತಖ್ವಾ ಹಿಫ್ಝುಲ್ ಕುರ್ಆನ್ ಅಕಾಡೆಮಿ , ತಖ್ವಾ ಪಬ್ಲಿಕ್ ಸ್ಕೂಲ್ ಮತ್ತು ಹಾಸ್
ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರಕಾರಕ್ಕೆ ದುಬಾರಿಯಾಗುವ ತೀ
ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನಿಂದ ಡಾ. ತುಂಬೆ ಮೊಯ್ದಿನ್ ರಿಗೆ ಸನ್ಮಾನ
ಕೊಪ್ಪಳ : ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದ ಜೋಡಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಸಮೀಪ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹನುಮನ ಹಟ್ಟಿ ಗ್ರಾಮದ ಕರಿಯಪ್ಪ (26) ಹಾಗೂ
ಐದು ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ನೀಡಿ : ಜಿಲ್ಲಾಧಿಕಾರಿ ಹರ್ಷಲ್ ಭೋಯರ್
ಯಾದಗಿರಿ: ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯವಾದ ಪ್ರತಿನಿಧಿತ್ಯ ದೊರೆಯಬೇಕಾದರೇ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್
ದೇವದುರ್ಗ : ದೇವದುರ್ಗ ಪ್ರವಾಸಿ ಮಂದಿದಲ್ಲಿ ಜಿಲ್ಲಾ ಕರ್ನಾಟಕ ಪ್ರದೇಶ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಯೇಸು ಮಿತ್ರ ಮತ್ತು ಶ್ರೀಮತಿ ನಂದಕಿಶೋರ ಹಮ್ಮಿಕೊಂಡ ಸಭೆಯಲ್ಲಿ ಎಲ್ಲಾ ವ್ಯಾಪಾರ
ಮನೆಯಿಂದಲೇ ಕೆಲಸ ಮಾಡಿದ್ರೆ ಭಡ್ತಿಗೆ ಸಮಸ್ಯೆ
ದೇವದುರ್ಗ : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ನೀಲಮ್ಮ ಅವರ ಪತಿ ರಾಜಶೇಖರ ರಾಠೋಡ ಅವರ ವಿರುದ್ದ ಪಿಡಿಒ ಲಿಂಗಪ್ಪ ರಾಠೋಡ ಅವರು ದೇವದುರ್ಗ ಪೊಲ
ರೋಗಿಯ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರಿಂದ ಯಾವುದೇ ನಿರ್ಲಕ್ಷ್ಯವಿಲ್ಲ: ಡಾ.ಶರಣಪ್ರಕಾಶ ಪಾಟೀಲ್
ಮಂಗಳೂರು: DGCAಯು ಪೈಲಟ್ ಗಳಿಗೆ ವಿಶ್ರಾಂತಿ ನೀತಿಯನ್ನು ಒಂದು ವರ್ಷಗಳ ಕಾಲ ಮುಂದೂಡಿದ್ದ ಇಂಡಿಗೊ, ಹೊಸದಾಗಿ ಮಾರ್ಗಸೂಚಿಯನ್ನು ಅಳವಡಿಸಿಕೊಂಡ ಬಳಿಕ ಸುಮಾರು 2000 ವಿಮಾನಗಳ ಹಾರಾಟದಲ್ಲಿ ಒಮ್ಮೆಲೇ ವ್ಯತ್ಯಯವುಂಟಾಗಿದೆ. ದೇಶೀಯ ವಾ
ಬೆಳಗಾವಿ (ಸುವರ್ಣಸೌಧ) : ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ‘ತಿಮ್ಮಕ್ಕ ವಸ್ತು ಸಂಗ್ರಹಾಲಯ’ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆಯನ್ನು ರಾಜ್ಯ ಸ
ಬೆಳಗಾವಿ(ಸುವರ್ಣವಿಧಾನಸೌಧ) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿ
ಬೆಳಗಾವಿ(ಸುವರ್ಣ ವಿಧಾನಸೌಧ) : ಸಮಸ್ಯೆಗಳು ಯಾವಾಗಲೂ ಇರುತ್ತವೆ, ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ ಎಂದೇ ರಾಜ್ಯದ ಜನತೆ ನಮಗೆ ಅಧಿಕಾರ ಕೊಟ್
ಕ ರ್ನಾಟಕದ ಉತ್ತರದ ಜಿಲ್ಲೆಗಳಿಗೆ ಬೆಂಗಳೂರು ತುಂಬಾ ದೂರ.ಆದರೆ ಉತ್ತರ ಕರ್ನಾಟಕದ ರಾಜಕಾರಣಿಗಳಿಗೆ ರಾಜಧಾನಿ ದೂರವಲ್ಲ. ಅಲ್ಲಿನ ಜನರಿಂದ ಚುನಾಯಿತರಾಗಿ ಬರುವ ಬಹುತೇಕ ಜನ ಪ್ರತಿನಿಧಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ
ಬೆಳಗಾವಿ(ಸುವರ್ಣವಿಧಾನಸೌಧ) : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡ
ಬೆಳಗಾವಿ(ಸುವರ್ಣ ವಿಧಾನಸೌಧ) : ಪರಿಷತ್ ಕಲಾಪದಲ್ಲಿ ತಮ್ಮ ವಿರುದ್ಧ ‘ಅವಿಶ್ವಾಸ ನಿರ್ಣಯ’ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. ಸೋಮವಾರ ಇಲ
ಬೆಳಗಾವಿ : ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುವರ್ಣಸೌಧದದ ವ
ಬೆಳಗಾವಿ : ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧ
ತಿರುವನಂತಪುರಂ: 2017ರಲ್ಲಿ ತಮ್ಮ ಸಹ ನಟಿಯೊಬ್ಬರ ಮೇಲೆ ನಡೆದಿದ್ದ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಟನೆಯ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಎರ್ನಾಕುಲಂನ ಸೆಷನ್ಸ್ ನ್ಯಾಯಾಲ
ಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕಚ್ಚಿರುವ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರ
ಹೊಸದಿಲ್ಲಿ: ಇಂಡಿಗೊ ವಿಮಾನಯಾನ ಸಂಸ್ಥೆ ಯ ನೂರಾರು ವಿಮಾನಗಳು ರದ್ದಾದ ಪರಿಣಾಮ ದೇಶದಾದ್ಯಂತ ಪ್ರಯಾಣಿಕರು ಅನುಭವಿಸಿದ ತೊಂದರೆಯನ್ನು ಉಲ್ಲೇಖಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮ
ಪ್ರಣಾಳಿಕೆಯಲ್ಲಿನ ಘೋಷಣೆಗಳು ಹೇಗೆ ಭ್ರಷ್ಟಾಚಾರಕ್ಕೆ ಸಮವಾಗುತ್ತವೆ? ಎಂದ ನ್ಯಾಯಾಲಯ
ಚಿನ್ನದ ದರಗಳು ತೀವ್ರ ಏರಿಳಿತದ ನಡುವೆ ವಹಿವಾಟು ನಡೆಸುತ್ತಿವೆ. ಒಂದು ದಿನ ಹೆಚ್ಚಾದರೆ, ಮರುದಿನ ಕಡಿಮೆಯಾಗುತ್ತಿದೆ. ಹಿಂದಿನ ದಿನ ಏರಿಕೆಯಾಗಿದ್ದ ದರ ರವಿವಾರ ಮತ್ತೆ ಇಳಿಕೆ ಕಂಡಿದೆ. ಸೋಮವಾರ ಮತ್ತೆ ಏರಿಕೆ ಕಂಡಿದೆ. ಡಿಸೆಂಬರ
ಬೆಳಗಾವಿ : ಎಂಇಎಸ್ ಧೋರಣೆ ಖಂಡಿಸಿ, ಇಲ್ಲಿನ ವ್ಯಾಕ್ಸಿನ್ ಡಿಪೊ ಮೈದಾನದತ್ತ ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಧರ್ಮವೀರ ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಂಘಟನೆಯ ಜಿಲ್ಲಾ ಘಟಕದ ಅ
ಧೂಮಪಾನ, ಮದ್ಯಪಾನ, ಒತ್ತಡ, ಖಿನ್ನತೆಯಿಂದ Sperm ಗುಣಮಟ್ಟ ಕುಸಿತ -- ಬಂಜೆತನವನ್ನು ಮಹಿಳೆಯರ ಸಮಸ್ಯೆ ಎಂದು ಭಾವಿಸಿರುವ ಕಾಲ ದೂರ ಹೋಗಿದೆ. ಇತ್ತೀಚೆಗೆ ಸಂಗಾತಿಗಳು ಮದುವೆಗೆ ಮುಂಚೆಯೇ ಬಂಜೆತನದ ಸಮಸ್ಯೆ ಇದೆಯೇ ಎನ್ನುವ ಪರೀಕ್ಷೆ ನ
ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್ ಆಚರಿಸಲು ಮುಂದಾದ ಎಂಇಎಸ್ ಮುಖಂಡರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಒಬ್ಬೊಬ್ಬರನ್ನೇ ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ಅಧಿ
ಹೊಸದಿಲ್ಲಿ: ತಮ್ಮ ಪತಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿರುವುದು ಕಾನೂನುಬಾಹಿರ ಹಾಗೂ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವ ನಿರಂಕುಶಾಧಿಕಾರಿ ವರ್ತನೆ ಎಂ
ಹೊಸದಿಲ್ಲಿ: ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿನ ವ್ಯತ್ಯಯ ಏಳನೆಯ ದಿನವೂ ಮುಂದುವರಿದಿದ್ದು, ಕಾರ್ಯಾಚರಣೆ ಸಮಸ್ಯೆಗಳಿಂದಾಗಿ ಸೋಮವಾರ ಕೂಡಾ 300ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ. ಇದರಿಂದಾಗಿ ದಿಲ್ಲಿ ವಿಮಾನ ನಿಲ್ದಾಣ
ಬೆಳಗಾವಿ : ವಿಧಾನಸಭೆಯ ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಮೇಲ್ಮನೆಯಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಕೆ.ನರಹರಿ, ವಿಧಾನ ಪರಿಷತ್ತಿನ ಹಾ
ಕಲಬುರಗಿ : ಇಂದಿನಿಂದ (ಡಿ.8) ಹತ್ತು ದಿನಗಳ ಕಾಲ ನಡೆಯುವ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಮಾತ್ರ ಸೀಮಿತವಾಗಲಿ ಎಂದು ಕಲ್ಯ
ಉಪ್ಪಿನಂಗಡಿ : ಇಲ್ಲಿನ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟಿಗೆ ಗೇಟ್ ಅಳವಡಿಸಿ ನೀರು ನಿಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದರಿಂದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ–ಮಹಾಕಾ
ಉಡುಪಿ, ಡಿ.7 :ಟ್ಯಾಂಕರ್ ಚಾಲಕನೊಬ್ಬ ರಾತ್ರಿಯ ಹೊತ್ತು ಹೆಡ್ ಲೈಟ್ ಕೂಡ ಹಾಕದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಗ್ಯಾಸ್ ಬುಲೆಟ್ ಟ್ಯಾಂಕರ್ ಮಾಡಿಕೊಂಡು ಬಂದಿದ್ದು ಕೂದಲೆಳೆಯ ಅಂತರದಲ್ಲಿ ಹಲವಾರು ಅಪಘಾತಗ
ಮಾಧ್ಯಮಗಳಲ್ಲಿ ಈಗಾಗಲೇ ವರದಿಯಾದಂತೆ ಅಮೆರಿಕದ ಡಾಲರ್ ಮತ್ತು ಭಾರತದ ರೂಪಾಯಿಯ ವಿನಿಮಯ ದರ ತೀವ್ರವಾಗಿ ಕುಸಿದಿದೆ. ಡಿಸೆಂಬರ್ ಮೂರನೇ ತಾರೀಕಿಗೆ ಒಂದು ಡಾಲರಿನ ಬೆಲೆ 90 ರೂಪಾಯಿಗೆ ಏರಿತು, ಮರುದಿನ ಅಂದರೆ ನಾಲ್ಕನೇ ತಾರೀಕಿಗೆ ಅ
ಕೊಚ್ಚಿ: 2017ರಲ್ಲಿ ಮಲಯಾಳಂ ನಟಿಯೊಬ್ಬರ ಮೇಲೆ ನಡೆದಿದೆ ಎಂದು ಆರೋಪಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ನಟ ದಿಲೀಪ್ ಅವರಿಗೆ ಕೇರಳ ನ್ಯಾಯಾಲಯ ಸೋಮವಾರ ಖುಲಾಸೆ ನೀಡಿದೆ. ಸುಮಾರು 8 ವರ್ಷಗಳ ಕಾಲ ವಿಚಾರಣೆ ನಡೆ
ಬೆಳಗಾವಿ : 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳ
8 ತಿಂಗಳಲ್ಲಿ 1,400ಕ್ಕೂ ಅಧಿಕ ಪ್ರಕರಣಗಳು ಪತ್ತೆ, 1.83 ಲಕ್ಷ ರೂ. ದಂಡ ಸಂಗ್ರಹ
ಉಡುಪಿ ಡಿ.8: ಉಡುಪಿ ನಗರದ ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7:00 ಗಂಟೆಯಿಂದ 9 :30 ಗಂಟೆಯವರೆಗೆ ಯಾವುದೇ ಅಂಬುಲೆನ್ಸ್ ಸಿಗದ ಕಾರಣ ವಿಶು ಶೆಟ್ಟಿ ಅಂಬಲಪಾಡಿ ಅವರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇರಿಸಿ ರೋಗಿ
ಒಂದು ವಾರದಲ್ಲಿ ತನಿಖಾ ವರದಿ ಸಲ್ಲಿಸಲು ಸಮಿತಿ ರಚನೆ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕ್ರೀಡೆಗೆ ಧರ್ಮವಿಲ್ಲ, ಕ್ರೀಡಾಪಟುಗಳಿಗೆ ಕ್ರೀಡೆಯೇ ಧರ್ಮ : ಸಬ್ ಇನ್ ಸ್ಪೆಕ್ಟರ್ ಮಾರುತಿ ಪಿ.
ಬೆಳಗಾವಿ : ಬೆಳಗಾವಿಯಲ್ಲಿ ಇಂದು(ಡಿ.8) ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಗುಂಪು ಮಹಾಮೇಳ ನಡೆಸಲು ಸಿದ್ಧತೆ ಮ
ಮುಂಬೈ: ಪ್ರತಿವರ್ಷ ಮಾಹಿಮ್ ದರ್ಗಾದ ಉರೂಸ್ ಪ್ರಾರಂಭವಾದಂತೆ, ಪೊಲೀಸ್ ಬ್ಯಾಂಡ್ ಮುನ್ನಡೆಸುವ ಮೆರವಣಿಗೆ, ಹಸಿರು ಚಾದರ್ ಹೊತ್ತ ಹಿರಿಯ ಅಧಿಕಾರಿಗಳು ಮತ್ತು ನೂರಾರು ಸಮವಸ್ತ್ರಧಾರಿಗಳು ಸಾಲಾಗಿ ನಡೆಯುತ್ತಿರುವ ದೃಶ್ಯ ಮ
ಮೂಡುಬಿದಿರೆ : ವಿದ್ಯಾವರ್ಧಕ ಸಂಘ, ಬೆಳುವಾಯಿ ಇದರ ಆಡಳಿತದಲ್ಲಿ ನಡೆಸಲ್ಪಡುವ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆ, ಕೆಸರಗದ್ದೆ, ಬೆಳುವಾಯಿ ಇದರ ಸ್ಥಾಪಕ ಜೆ.ಎಂ.ಪಡುಬಿದ್ರಿ ಇವರು ಡಿ.6ರಂದು ಮೂಡುಬಿದಿರೆ ಜೈನ್ ಪೇಟೆಯ ನಿವ
ಡಿ.12 ಅಂತಿಮ ಗಡುವು
ಮಂಡ್ಯ: ಭತ್ತ, ಕಬ್ಬು, ರಾಗಿ, ಹಿಪ್ಪುನೇರಳೆಯಂತಹ ಸಾಂಪ್ರದಾಯಿಕ ಬೇಸಾಯ ಪದ್ಧತಿಗೆ ಜೋತುಬಿದ್ದಿದ್ದ ಜಿಲ್ಲೆಯ ಹಲವು ಕೃಷಿಕರು ಪರ್ಯಾಯ ಕೃಷಿಯತ್ತ ಹೊರಳಿದ್ದಾರೆ. ಕಡಿಮೆ ಹಿಡುವಳಿಯಲ್ಲೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಅ
ಚಿಕ್ಕಮಗಳೂರು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಬಾಲಕಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ತಿರುವಿನ ಬಳಿ ಭಾನುವಾರ ಸಂಜೆ ವೇಳೆ ನಡೆದಿದೆ. ಲಹರಿ (6)
ಅಬುದಾಬಿ: ಮೆಕ್ಲರೇನ್ ತಂಡದ ಲ್ಯಾಂಡೊ ನೊರೇಸ್ ವೃತ್ತಿಜೀವನದ ಮೊಟ್ಟಮೊದಲ ಫಾಮ್ರ್ಯುಲಾ 1 ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿದ್ದಾರೆ. ಸೀಸನ್ನ ಕೊನೆಯ ಅಬುಧಾಬಿ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ಮೂರನೇ ಸ್ಥಾನ ಪಡೆಯ
ಮುಂಬೈ: ಭಾರತ ಏಕದಿನ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇದೀಗ 84 ಶತಕಗಳ ಒಡೆಯ. ಏಕದಿನ ಪಂದ್ಯಗಳಲ್ಲಿ 53, ಟೆಸ್ಟ್ ನಲ್ಲಿ 30 ಹಾಗೂ ಟಿ20ಯಲ್ಲಿ ಒಂದು ಶತಕ ದಾಖಲಿಸಿರುವ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ 100 ಶತಕಗ
ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರಸರಣ, ಸಾಮಾಜಿಕ ಬಹಿಷ್ಕಾರ ಹೇರುವಿಕೆಗಳನ್ನು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಮಹತ್ವದ ಎರಡು ಪ್ರತ್ಯೇಕ ವಿಧೇಯಕಗಳಿಗೆ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ವಿಧೇಯಕಗ
ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಅಗರಲಿಂಗನದೊಡ್ಡಿ ಬಳಿ ರವಿವಾರ ಸಂ
ಬೆಂಗಳೂರು : ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದಿರುವ ಪ್ರಕರಣದಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕರೊಬ್ಬರನ್ನು(ಪಿಟಿ) ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಶಿಕ್ಷಕರಾಗಿದ್ದಾರೆ. ನಗರದ ನಾರಾಯಣ ಇ-
ಬೆಂಗಳೂರು : ಆಯುಷ್ ಇಲಾಖೆಯ ವ್ಯಾಪ್ತಿಗೆ ಬರುವ ಆಯುಷ್ ಆಸ್ಪತ್ರೆಗಳಿಗೆ, ಚಿಕಿತ್ಸಾಲಯಗಳಿಗೆ ದಾನಿಗಳ ಅಥವಾ ದಾನಿಗಳು ಸೂಚಿಸಿರುವ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಚಿಕಿತ್ಸಾಲಯ,
ಬೆಂಗಳೂರು : ಶಬರಿಮಲೆ ದೇವಸ್ಥಾನಕ್ಕೆ ಬೆಂಗಳೂರಿನಿಂದ ತೆರಳಿದ್ದ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮೇಲೆ ಕೇರಳ ಪೊಲೀಸರು ದೌರ್ಜನ್ಯ ಎಸೆಗಿರುವುದು ಖಂಡನೀಯ, ಈ ಸಂಬಂಧಿಸಿದಂತೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕ
ಅಥೆನ್ಸ್: ಗಾಳಿ ತುಂಬ ಬಹುದಾದ ದೋಣಿಯಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ದಾಟಲು ಪ್ರಯತ್ನಿಸುತ್ತಿದ್ದ ಕನಿಷ್ಠ 18 ಮಂದಿ ವಲಸಿಗರು ದಕ್ಷಿಣ ಗ್ರೀಕ್ನ ಕ್ರೀಟ್ ದ್ವೀಪದ ಬಳಿ ದೋಣಿ ಮುಳುಗಿದಾಗ ಸಾವನ್ನಪ್ಪಿದ್ದಾರೆ ಎಂದು ವರದಿಯ

20 C