ಉತ್ತರ ಕರ್ನಾಟಕದ ವಿಜಯಪುರದಲ್ಲಿ ಅಭ್ಯಾಸ ನಿರತ ತರಬೇತಿ ವಿಮಾನವೊಂದು ಪತನವಾಗಿದೆ. ಇಬ್ಬರು ತರಬೇತುದಾರರು ಬದುಕುಳಿದಿದ್ದಾರೆ. ಈ ಅಪಘಾತಗಳು ವಿಮಾನ ಹಾರಾಟ ತರಬೇತಿ ಕಾರ್ಯಾಚರಣೆಗಳ ಮೇಲೆ ಗಂಭೀರ ಹಾಗೂ ಅಸಮಾಧಾನಕರ ಪ್ರಶ್ನೆಯ
ತುಮಕೂರಿನಲ್ಲಿ ಕಾರುಗಳ ನಡುವೆ ಸರಣಿ ಅಪಘಾತವಾಗಿದೆ. ಇಬ್ಬರು ಸುರೇಶ್, ಮುರಳಿ ಎಂಬುವವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನು ಜೆಡಿಎಸ್ ವಕ್ತಾರ ಜಯಣ್ಣ ಸ್ಥಿತಿ ಗಂಭೀರವಾಗಿದೆ. ನಗರ ಬಾಣವರ ಗೇಟ್ ಬಳಿ ಈ ಘಟನೆ ನಡೆಸಿದ
ಶಬರಿಮಲೆಯಿಂದ ಚಿನ್ನ ಲೇಪನದ ಹೆಸರಲ್ಲಿ ಅಕ್ರಮವಾಗಿ ಹೊರ ಕೊಂಡೊಯ್ಯಲಾದ ಬಾಗಿಲು ಚೌಕಟ್ಟು ಪದರಗಳ ಬಗ್ಗೆ ಅನುಮಾನ ದಟ್ಟವಾಗಿದೆ. ತನಿಖಾ ತಂಡವು ಫೆ.9 ರಂದು ಹೈಕೋರ್ಟ್ಗೆ ವರದಿ ಸಲ್ಲಿಸಲಿದೆ. ನಷ್ಟವಾದ ಚಿನ್ನದ ಅಂದಾಜು ಪ್ರಮಾಣ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಲಘು ವಿಮಾನವೊಂದು ಕಬ್ಬಿನ ಗದ್ದೆಗೆ ಬಿದ್ದಿದೆ. ವಿಮಾನದಲ್ಲಿ ತೈಲ ಖಾಲಿಯಾದ ಕಾರಣ ಗ್ರಾಮದ ಜಮೀನಿಗೆ ಬಿದ್ದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಘಟನೆಯಿಂದ ಪ್ರಾಣ
ಎರಡನೇ ಮದುವೆ ವೇಳೆ ತಾಳಿ ಕಟ್ಟಲು ಸಜ್ಜಾಗುತ್ತಿದ್ದವಗೆ ಮೊದಲ ಪತ್ನಿ ಶಾಕ್ ನೀಡಿದ್ದಾಳೆ. ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮೊದಲ ಪತ್ನಿ ಎಂಟ್ರಿಯಾಗಿದ್ದಾಳೆ. ಮದುವೆಯಾಗಲು ಹೊರಟಿದ್ದ ಭೂಪ ಕಕ್ಕಾಬಿಕ್ಕಿಯಾಗಿದ
ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಎಂಬುವರ ಪತ್ನಿ ಶಕುಂತಲಾ (37), ಮಗಳು ಪ್ರಿಯಾ (18) ಆತ್ಮಹತ್ಯೆ ಮಾಡಿಕೊಂಡವರು.
ನನ್ನ ಕ್ಷೇತ್ರದ ಜನತೆಗೆ ಕೊಟ್ಟ ಎಲ್ಲಾ ಭರವಸೆಗಳನ್ನು, ಮಾತುಗಳನ್ನು ಹಂತಹಂತವಾಗಿ ಈಡೇರಿಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಆಗುತ್ತಿದೆ. ಜನರ ಮುಖದಲ್ಲಿ ಖುಷಿ ನೋಡಿ ಧನ್ಯತಾಭಾವ ಮೂಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕ
ಜೆಡಿಎಸ್ ಹಿರಿಯ ನಾಯಕ, ಶಾಸಕ ಜಿಟಿ ದೇವೇ ಗೌಡ ಅವರ ಬಗ್ಗೆ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅವರು ನಮ್ಮ ಜತೆ ಇಲ್ಲ, ಅವರ ಬಗ್ಗೆ ಪದೇ ಪದೇ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಅವರಿಗೆ ಇಲ
ಅಸ್ಸಾಂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನುವ ಪ್ರಕರಣವನ್ನು ಗೃಹ ಸಚಿವಾಲಯಕ್ಕೆ ಹಸ್ತಾಂತರಿಸಲು ಅಸ್ಸಾಂ ಸಚಿವ ಸಂಪುಟ ನಿರ್ಧರಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾ
ಬೆಂಗಳೂರಿನ ಜಿಮ್ ಟ್ರೈನರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿಸಿದ ಯುವತಿಯು ಬೇರೊಬ್ಬ ಯುವಕನೊಟ್ಟಿಗೆ ಎಂಗೇಜ್ಮೆಂಟ್ ಮಾಡಿಕೊಂಡಳು ಎಂಬ ಕಾರಣಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೃತ
ಕುಟುಂಬಸ್ಥರ ಸಮ್ಮುಖದಲ್ಲಿ ಉಂಗುರ ಬದಲಿಸಿಕೊಂಡ ಸಂಜನಾ ಬುರ್ಲಿ - ಸಮರ್ಥ ಚನ್ನಗಿರಿ
ಶಿವರಾತ್ರಿ ಪ್ರಯುಕ್ತ ವಿಶೇಷ ರೈಲು ಬಿಡಲಾಗಿದ್ದು, ಈ ಮಾರ್ಗವನ್ನು ನೈಋುತ್ಯ ರೈಲ್ವೆ ಬದಲಾಯಿಸಿದೆ. ಯಶವಂತಪುರ-ಉಡುಪಿ-ಕಾರವಾರ-ಮಡಗಾಂವ್ ನಡುವೆ ವಿಶೇಷ ರೈಲು ಬಿಡಲಾಗಿತ್ತು. ಆದರೆ ಈ ಮಾರ್ಗವನ್ನು ಬದಲಾಯಿಸಲಾಗಿದ್ದು, ಅನಾನು
ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಪಣ ತೊಟ್ಟಿದೆ. ಈ ವಿಚಾರದಲ್ಲಿ ನಮ್ಮ ನಿಲುವು ಅಚಲವಾಗಿದೆ. ರಾಜಿ ಪ್ರಶ್ನೆಯೇ ಇಲ್ಲ ಎಂದು ಮಲೇಷ್ಯಾದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಭಯೋತ್ಪಾದನೆ ನಿಗ್ರಹ, ಗುಪ್ತಚರ ಹಂಚಿಕೆ ಮತ್ತು ಕಡಲ ಭದ
ಐಸಿಸಿ ಟಿ20 ವಿಶ್ವಕಪ್ನ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ವಿರುದ್ಧ ಭಾರತ ಅಭೂತಪೂರ್ವ ಜಯಗಳಿಸಿದೆ. ಈ ಜಯದ ಪ್ರಮುಖ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಆದ್ರೆ ಸಿರಾಜ್ ತಂಡ ಸೇರಿದ್ದು,ಕೊನೆ ಕ್ಷಣದಲ್ಲಿ ಎಂಬುದು
ಬಾಂಗ್ಲಾದೇಶದಲ್ಲಿನ ಬಿಕ್ಕಟ್ಟಿನಿಂದ ಅಲ್ಲಿನ ಹಿಂದುಗಳು ಸಂಕಷ್ಟದಲ್ಲಿದ್ದಾರೆ. ಬಾಂಗ್ಲಾದೇಶದಲ್ಲಿ ಸುಮಾರು 1.25 ಕೋಟಿ ಹಿಂದೂಗಳಿದ್ದಾರೆ. ಅವರೆಲ್ಲರೂ ಒಗ್ಗಟ್ಟಾಗಿ ತಮ್ಮ ಹಕ್ಕುಗಳಿಗಾಗಿ ನಿಂತರೆ, ಜಗತ್ತಿನಾದ್ಯಂತ ಎಲ್ಲಾ
ಪೊಲೀಸರು ಠಾಣೆಗಳಲ್ಲಿ ದೂರು ಸ್ವೀಕರಿಸಲು ನಿರಾಕರಣೆ ಮಾಡಿದರೆ ನೇರವಾಗಿ ಹೈಕೋರ್ಟ್ಗೆ ಅರ್ಜಿ ಹಾಕಿ ಎಂದು ಹೈಕೋರ್ಟ್ನ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಅವರು, ಬಿಎನ್ಎಸ್ ಕಾಯಿದ
ಅಮೆರಿಕಾ ಸೇರಿದಂತೆ ಜಾಗತಿಕವಾಗಿ ಹಲವು ಪ್ರಬಲ ನಾಯಕರು ಹಾಗೂ ಉದ್ಯಮಿಗಳು ಸೇರಿದಂತೆ ಪ್ರಬಲರ ಪಾಲಿಗೆ ಮುಳ್ಳಾಗಿ ಪರಿಣಮಿಸಿರುವ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್ಸ್ಟೀನ್ ಫೈಲ್ಸ್ ಪ್ರಕರಣ ಸದ್ಯ ಟಿಬೆಟಿಯನ್ ಬೌದ್ಧ ನಾಯಕ
ವಿವಾದದ ನಡುವೆ ಮೆಟ್ರೋ ದರ ಏರಿಕೆ ಇಲ್ಲ ಎಂಬ ಸುದ್ದಿಗಳು ಕೇಳಿ ನಿರಾಳರಾಗಿದ್ದ ಮೆಟ್ರೋ ಪ್ರಯಾಣಿಕರಿಗೆ BMRCL ಶಾಕ್ ನೀಡಿದ್ದು, ನಾಳೆಯಿಂದ ಮೆಟ್ರೋ ದರ ಏರಿಕೆ ಜಾರಿಯಾಗುವುದು ಪಕ್ಕಾ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮ
ಮೆಟ್ರೋ ಬೆಲೆ ಏರಿಕೆಗೆ ಕೇಂದ್ರ ಹೊಣೆ ಎಂದು ರಾಜ್ಯ ಸರ್ಕಾರದ ಸುಳ್ಳು ಹೇಳುತ್ತಿದೆ. ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಒಳ್ಳೆ ಸಂಬಂಧ ಇಟ್ಟು ಕೊಳ್ಳಲಿ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ಕೆಲಸವನ್ನು ರಾಜ್
ಬೆಂಗಳೂರಿನ ಹಲವೆಡೆ ವಿದ್ಯುತ್ ಕಟ್ ಆಗಲಿದ್ದು, ಬೆಸ್ಕಾಂ ಮುನ್ಸೂಚನೆ ನೀಡಿದೆ. ಹಲವು ಬಡಾವಣೆಗಳಲ್ಲಿ ತಾತ್ಕಾಲಿಕವಾಗಿ ತುರ್ತು ಕಾಮಗಾರಿ ನಿಮಿತ್ತ ವಿದ್ಯುತ್ ಬಂದ್ ಆಘಲಿದ್ದು, ವರ್ಕ್ ಫ್ರಂ ಹೋಂ, ಅಥವಾ ಯಾವುದೇ ಕಾರ್ಯಕ್ರಮಗಳ
ಲಕ್ಕುಂಡಿ ಉತ್ಖನನ, ನಿಧಿ ಪತ್ತೆ, ಪ್ರಾಚೀನ ವಸ್ತುಗಳ ಪತ್ತೆ ರಾಜ್ಯದಾದ್ಯಂತ ದೊಡ್ಡ ಸುದ್ದಿಯಲ್ಲಿರುವಾಗಲೇ ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಉತ್ಖನನ ಕಾರ್ಯ ಮುನ್ನಲೆಗೆ ಬಂದಿದ್ದು, 5 ಸ
ಮೈಸೂರಿನಲ್ಲಿ ಕರಾವಳಿ ಶೈಲಿಯ ಬಾಡೂಟ ಸವಿಯುವ ವ್ಯವಸ್ಥೆ ಮಾಡಲು ಹೈಟೆಕ್ ಮತ್ಸ್ಯದರ್ಶಿನಿ ಆರಂಭಿಸುವ ಯೋಜನೆ ಘೊಷಿಸಿ ಒಂದು ವರ್ಷ ಕಳೆದಿದೆ. ಅದಾಗ್ಯೂ, ಮೀನೂಡ ಸವಿಯುವ ಮೈಸೂರಿನ ಜನತೆಯ ಆಸೆ ಇನ್ನೂ ಹಾಗೆ ಉಳಿದಿದ್ದು, ನಾನಾ ಕಾ
ರಷ್ಯಾದ ಉಫಾ ನಗರದಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯದ ವಿದೇಶಿ ವಸತಿ ನಿಲಯದ ಮೇಲೆ ಶಸ್ತ್ರಸಜ್ಜಿತ ಅಪ್ರಾಪ್ತನೊಬ್ಬ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 4 ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ನಡ
ಬಸವಣ್ಣನವರನ್ನು ಕರುನಾಡಿನ ಸಾಂಸ್ಕೃತಿಕ ನಾಯಕರೆಂದು ರಾಜ್ಯ ಸರ್ಕಾರ ಈಗಾಗಲೇ ಹೆಮ್ಮೆಯಿಂದ ಘೋಷಿಸಿದೆ. ಅಲ್ಲದೆ, ಬಸವನಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಿ 1 ವರ್ಷ ಕಳೆದಿದ್ದು, ಈವರೆಗೂ ಕೇವಲ ಆಯುಕ್ತ ನೇಮಕ
ದಾಂಡೇಲಿ ಮತ್ತು ಅಳ್ನಾವರ ನಡುವೆ ರೈಲು ಸಂಚಾರ ಮತ್ತೆ ಆರಂಭವಾಗಿದ್ದು, ಇದಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣಫೆ.7ರಂದು ಅಧಿಕೃತವಾಗಿ ಮರುಚಾಲನೆ ನೀಡಿದ್ದಾರೆ. ಇನ್ನು, ಈ ವೇಳೆ, ಮಾತನಾಡಿದ ಅವರು ದಾಂಡೇಲಿಯಿಂದ ಕೇವಲ 10.ರೂ.ದಲ್ಲಿ ಅಳ್
ನೂರಾರು ವರ್ಷಗಳಿಂದ ಬೆಣ್ಣಿಹಳ್ಳದ ನೆರೆಯಿಂದ ಬೆಳೆಹಾನಿ, ಆಸ್ತಿ ಹಾನಿ ಅನುಭವಿಸುತ್ತಿದ್ದ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶವು ಹೊಸ 200 ಕೋಟಿ ರೂ ಯೋಜನೆಯಿಂದ ಮುಕ್ತಗೊಳ್ಳುವ ದಿನಗಳು ಹತ್ತಿರವಾಗುತ್ತಿವೆ. ಹಲವಾರು ಗ್ರಾ
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುದು ಜನಜನಿತ ಗಾದೆ. ಮಕ್ಕಳ ಭವಿಷ್ಯ ಎಷ್ಟು ಮುಖ್ಯವೋ ಅವರನ್ನು ಆರಂಭದಿಂದಲೇ ಸರಿಯಾದ ರೀತಿಯಲ್ಲಿ ಭವಿಷ್ಯತ್ತಿದಾಗಿ ತಯಾರಿ ಮಾಡುವುದು ಕೂಡ ಅಷ್ಟೇ ಪ್ರಮುಖವಾದದ್ದು. ಆದರೆ, ಆ ಬೆಳೆಸುವ, ಕಲಿಕೆ
ಕಲ್ಲಡ್ಕ ಪ್ರಭಾಕರ್ ಭಟ್ ಸಲ್ಲಿಸಿದ ಅರ್ಜಿಯ ಪರ ಹೈಕೋರ್ಟ್ ತೀರ್ಪು ನೀಡಿದ್ದು, ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಧ್ವೇಷ ಭಾಷಣಕ್ಕೆ ಸಂಬಂಧಿಸಿದ ಎಲ್ಲಾ ತನಿಖೆ ಹಾಗೂ ಪ್ರಕ್ರಿಯೆಗೆ ಸದ್ಯಕ್ಕೆ ತಡೆ ನೀಡಿ ಮಧ್ಯಂತರ ತಡೆಯಾಜ್ಞೆಯನ
ಮೊಬೈಲ್ ಹಾಗೂ ಗೇಮಿಂಗ್ ಗೀಳು ಹಲವು ಜೀವಗಳನ್ನು ಬಲಿಪಡೆಯುತ್ತಿರುವ ಘಟನೆಗಳು ಮರುಕಳಿಸುತ್ತಿವೆ, ಕರ್ನಾಟಕದ ತುಮಕೂರಿನ ಗುಬ್ಬಿಯ ಒಂದು ಕುಟುಂಬವೇ ಇದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಗೇಮಿ
5 ವರ್ಷದ ಹಿಂದೆ 7 ವರ್ಷ 7 ತಿಂಗಳಿನ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಇಡೀ ಸಮಾಜ ತಲೆತಗ್ಗಿಸುವಂತಹ ಕೆಲಸ ಮಾಡಿದ ಮೂವರು ಅಪರಾಧಿಗಳು, ಮತ್ತೆ ಶಿಕ್ಷೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದಾಗ ಛೀಮಾರಿ ಹಾಕಿದ ಕೋರ್ಟ್
ಪಂಚಾಯತಿಗಳಲ್ಲಿ ಕೇವಲ 5-10 ಸಾವಿರ ಸಂಬಳ ನೀಡಿ, ಯಾವುದೇ ಸಲಕರಣೆಗಳನ್ನು ಆರೋಗ್ಯ ಕಾಪಾಡಲು ಬೇಕಾಗುವ ಮಾಸ್ಕ್, ಗ್ಲೌಸ್ ಕೂಡಾ ನೀಡದೆ, ಮಹಿಳೆಯರನ್ನು ಕಸ ಬೇರ್ಪಡಿಸಲು ದುಡಿಸಿಕೊಳ್ಳಲಾಗುತ್ತಿದೆ. ಸರಕಾರ ಈ ಬಗ್ಗೆ ಎಚ್ಚೆತ್ತು ಸ್ವ
ಹಗಲಿನ ಮೂರು ರೈಲುಗಳು ರದ್ದಾಗಿ, ರಾತ್ರಿ ರೈಲುಗಳು ಜನರಿಂದ ತುಂಬಿತುಳುಕುತ್ತಿದ್ದವು. ಇದೀಗ 198 ದಿನಗಳ ಬಳಿಕ ಮತ್ತೆ ರೈಲು ಪ್ರಾರಂಭ ಆಗಿ, ಪ್ರಯಾಣಿಕರು ನಿಟ್ಟುಸಿರು ಬಿಡುವಂತೆ ಆಗಿದೆ. ಕರಾವಳಿಯ ಪ್ರಸಿದ್ಧ ದೇವಾಲಯಗಳಿಗೆ ತೆರ
Namma Metro And BMTC- ಈವರೆಗೂ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸಿ ಕೆಲ ಮೆಟ್ರೋ ನಿಲ್ದಾಣಗಳನ್ನು ತಲುಪುವುದು ಪ್ರಯಾಸಕರವಾಗುತ್ತಿತ್ತು. ಕಾರಣ ಕೆಲವೆಡೆ ಬಸ್ ನಿಲುಗಡೆ ಇರಲಿಲ್ಲ. ಪ್ರಯಾಣಿಕರಿಗೆ ಆಗುತ್ತಿದ್ದ ಈ ಸಮಸ್ಯೆಯನ್ನು ಹೋಗಲಾಡಿ
Vande Bharat Train- ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಬಂದರು ನಗರಿ ಮಂಗಳೂರು ನಡುವೆ ಸಂಪರ್ಕಕ್ಕೆ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಬೇಕೆಂಬ ಮನವಿಗೆ ಇದೀಗ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಸ್ಪಂದಿಸಿದ್ದಾರೆ. ಈ ಮಾರ್ಗದಲ್ಲಿ ಶೀಘ
India Beat USA- ಚುಟುಕು ಕ್ರಿಕೆಟ್ ನಲ್ಲಿ ಯಾವುದೇ ತಂಡವನ್ನು ಸಹ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬುದಕ್ಕೆ ಶನಿವಾರದ ಎರಡು ಪಂದ್ಯಗಳು ಸಾಕ್ಷಿಯಾಯಿತು. ಪಾಕಿಸ್ತಾನ ತಂಡ ನೆದರ್ಲೆಂಡ್ ವಿರುದ್ಧ ತಿಣುಕಾಡಿ ಗೆದ್ದರೆ, ಭಾರತ ತಂಡ ಅ
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿವೃತ್ತ ಸರ್ಕಾರಿ ನೌಕರರು ತಮ್ಮ
Indian Origin Players : ಮುಂಬೈನ ವಾಂಖೇಡೆ ಮೈದಾನದಲ್ಲಿ ಟೀಂ ಇಂಡಿಯಾ ಮತ್ತು ಅಮೆರಿಕಾ ತಂಡಗಳು ವಿಶ್ವಕಪ್ ಟಿ20 ಪಂದ್ಯ ಆರಂಭಿಸಿದೆ. ಅಮೆರಿಕಾ ತಂಡದಲ್ಲಿ ಭಾರತ ಮತ್ತು ಪಾಕಿಸ್ತಾನದ ಎಂಟು ಆಟಗಾರರು ಮೈದಾನಕ್ಕಿಳಿದಿದ್ದಾರೆ. ಒಂದು ರೀತಿಯಲ್ಲ
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಬೆಂಗಳೂರಿಗೆ ನೀಡಿದ ಆದ್ಯತೆ, ಅನುದಾನ ನೀಡಿದ್ದು, ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿಯವರು ಅವಧಿಯ ಅಭಿವೃದ್ಧಿ ಕಾರ್ಯಗಳು- ಇವೆಲ್ಲ
ಮಾಜಿ ನಾಯಕ ಮಾಯಾಂಕ್ ಅಗರ್ವಾಲ್ ಅವರ 92 ರನ್ ಗಳ ಸಹಾಯದಿಂದ ಕರ್ನಾಟಕ ತಂಡ ಮುಂಬೈ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪ್ರಥಮ ಇನ್ನಿಂಗ್ಸ್ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳ ಸಂ
ನಗರೀಕರಣ ಹೆಚ್ಚಾದಂತೆ, ನಗರ ಆಸ್ತಿಗಳಿಗೆ ಬೇಡಿಕೆ ವೇಗವಾಗಿ ಹೆಚ್ಚಾಗುತ್ತಿದೆ ಯೋಜನಾ ಬದ್ಧ ಅಭಿವೃದ್ಧಿಯನ್ನು ಸುಗಮಗೊಳಿಸಲು ಮತ್ತು ಜನರಿಗೆ ಕೈಗೆಟುವ ದರದಲ್ಲಿ ಆಸ್ತಿ ಖರೀದಿಗೆ ಸಹಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಅದೇ
ಗಾಯಾಳು ಹರ್ಷಿತ್ ರಾಣಾ ಅವರಿಗೆ ಬದಲಿಯಾಗಿ ಶುಕ್ರವಾರವಷ್ಟೇ ತಂಡಕ್ಕೆ ಸೇರ್ಪಡೆಗೊಂಡಿದ್ದ ಅನುಭವಿ ಮಧ್ಯಮ ವೇಗಿ ಮೊಹಮ್ಮದ್ ಸಿರಾಜ್ 2026 ಟೂರ್ನಿಯ ಮೊದಲ ಪಂದ್ಯದಲ್ಲೇ ಆಡುವ ಅವಕಾಶ ಸಿಕ್ಕಿದೆ. ಅಮೆರಿಕ ವಿರುದ್ಧ ಪಂದ್ಯದಲ್ಲಿ ತ
ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದಿದೆ. ಸೇನಾ ಕ್ಯಾಂಟೀನ್ ಗಳಲ್ಲಿ ಮಾಜಿ ಸೈನಿಕರಿಗೆ ಸಬ್ಸಿಡಿ ದರದಲ್ಲಿ ಸ್ಟೋರ್ ಇರುವ ರೀತಿಯಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಹಾಗೂ ಸಬ್ಸಿಡಿ ದರದ
ಎಲ್ಲಾ ರೀತಿಯ ತಲೆನೋವು ಸಾಮಾನ್ಯವಲ್ಲ! ಇಲ್ಲಿದೆ ತಲೆನೋವಿನ ಕಾರಣ ಮತ್ತು ಪರಿಹಾರ Dr.Chetan Kumar A
ನಮ್ಮ ಮೆಟ್ರೋ ಪ್ರಯಾಣಿಕರ ಪಾಲಿಗೆ ಇದು ಗುಡ್ ನ್ಯೂಸ್. ರಾಜ್ಯದಲ್ಲಿ ಮೆಟ್ರೋ ದರ ಏರಿಕೆಗೆ ಸದ್ಯ ಬ್ರೇಕ್ ಬಿದ್ದಿದೆ. ಹಾಗಂತ ಸ್ವತಃ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿಕೊಂಡಿದ್ದಾರೆ. ಮೆಟ್ರೋ ದರ ಏರಿಕೆಯ ಕುರಿತಾಗಿ ಕಾಂಗ್ರೆಸ್
India U19 Team- ಅಂಡರ್ 19 ವಿಶ್ವಕಪ್ 2026ರ ಪ್ರಶಸ್ತಿ ಗೆದ್ದಿರುವ ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ತಂಡಕ್ಕೆ ಇದೀಗ ಪ್ರಶಂಸೆಯ ಮಹಾಪೂರವೇ ಹರಿದಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಿರಿಯ ಕ್ರಿಕೆಟಿಗರ ಸಾಧನೆಯನ್ನು ಕೊಂಡಾಡಿ
Namma Metro Fare Hike : ನಮ್ಮ ಮೆಟ್ರೋ ಮತ್ತೆ ದರ ಏರಿಕೆ ಮಾಡಿದೆ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮೆಟ್ರೋದ
Pakistan Vs Netherlands- ನೆದರ್ಲೆಂಡ್ ವಿರುದ್ಧ ರಾಜಾರೋಷವಾಗಿ ಗೆಲ್ಲಬೇಕಾಗಿದ್ದ ಪಂದ್ಯವನ್ನು ಒದ್ದಾಡಿ ಗೆದ್ದಿರುವ ಪಾಕಿಸ್ತಾನ ತಂಡ ಇದೀಗ ತನ್ನ ಕಾಲಿಗೆ ತಾನೇ ಚಪ್ಪಡಿ ಹಾಕಿಕೊಂಡಿದೆ. ಈಗಾಗಲೇ ಭಾರತದ ವಿರುದ್ಧ ಪಂದ್ಯವನ್ನು ಬಹಿಷ್ಕರಿ
ನಿಶ್ಚಿತಾರ್ಥಗಳು ಮಂಟಪಗಳಲ್ಲಿ ನಡೆಯುವುದು ಸಹಜ. ಆದರೆ ಇಲ್ಲೊಂದು ವಿಚಿತ್ರ ಸಂಗತಿ ನಡೆದಿದೆ. ಮುಂಬೈ ಮೆಟ್ರೋ ನಿಲ್ದಾಣದಲ್ಲಿ ತಂದೆ ತಾಯಿ ತಮ್ಮ ಮಗನ ನಿಶ್ಚಿತಾರ್ಥವನ್ನು ನಡೆಸಿಕೊಟ್ಟಿದ್ದಾರೆ. ಈ ಕುರಿತಾದ ವಿಡಿಯೋ ಒಂದು ವೈ
ರಾಜ್ಯದಲ್ಲಿ ಆನ್ ಲೈನ್ ಬೆಟ್ಟಿಂಗ್ ಗಳಿಗೆ ಕಡಿವಾಣ ಬೀಳುತ್ತಿಲ್ಲ. ಇದನ್ನು ನಿಯಂತ್ರಣ ಹೇರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದರೂ ಕಾನೂನಾತ್ಮಕ ಅಡೆ ತಡೆಗಳಿಂದ ಸಮಸ್ಯೆ ಉಂಟಾಗುತ್ತಿವೆ. ಆನ್ ಲೈನ್ ಬೆಟ್ಟಿಂಗ್ ಗೆ ಕಳೆದ ನಾಲ
Chandrababu Naidu Vs YS Jagan : ಹಿಂದೂಗಳ ಪವಿತ್ರ ಪುಣ್ಯಕ್ಷೇತ್ರ ತಿರುಪತಿ ತಿರುಮಲ ದೇವಾಲಯದ ಲಡ್ಡು ತಯಾರಿಕೆಯಲ್ಲಿ ರಾಸಾಯನಿಕ ಪದಾರ್ಥಗಳನ್ನು ಹಿಂದಿನ ವೈಎಸ್ ಜಗನ್ ಸರ್ಕಾರ ಬಳಸಿತ್ತು ಎಂದು ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್
ಒಮಾನ್ ರಾಜಧಾನಿ ಮಸ್ಕತ್ನಲ್ಲಿ ಕನ್ನಡದ ಕಲರವ. ಅಲ್ಲಿನ ಕನ್ನಡ ಕುಟುಂಬದ ಮಕ್ಕಳು ಈಗ ಮಾತೃಭಾಷಯಲ್ಲೇ ಶಿಕ್ಷಣ ಪಡೆಯುತ್ತಾರೆ ಎಂದರೆ ಅದಕ್ಕಿಂತ ಸಂತಸದ ಕ್ಷಣ ಮತ್ತೊಂದಿಲ್ಲ. ಮಸ್ಕತ್ನ ಕನ್ನಡ ಕುಟುಂಬಗಳು ಎಲ್ಲಾದರೂ ಇರು, ಎಂ
ಭಾರತದ ಬಾಹ್ಯಾಕಾಶ ನಾಗಾಲೋಟವನ್ನು ಕಂಡು ಅನೇಕ ರಾಷ್ಟ್ರಗಳಿಗೆ ಹೊಟ್ಟೆಯುರಿ ಶುರುವಾಗಿದೆ. ಆ ರಾಷ್ಟ್ರಗಳು ನಮ್ಮ ಹೆಮ್ಮೆಯ ಇಸ್ರೋದ ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ವಿಫಲಗೊಳಿಸಲು ಕುತಂತ್ರ ನಡೆಸುವ ಸಾಧ್ಯತೆ ಇಲ್ಲದ್ದಿಲ್
Sensational Vaibhav Suryavanshi : ಅಂಡರ್ 19 ವಿಶ್ವಕಪ್ ಗೆದ್ದ ಭಾರತದ ಹುಡುಗರಿಗೆ ಅಭಿನಂದನೆಗಳು. ಇಡೀ ಟೂರ್ನಮೆಂಟ್’ನಲ್ಲಿ ವಿರೋಧಿಗಳಿಗೆ ಅಕ್ಷರಸಃ ಕಾಡಿದ್ದು ಭಯಾನಕ ಹುಡುಗ ವೈಭವ್ ಸೂರ್ಯವಂಶಿ. ಫೈನಲ್ ಪಂದ್ಯದಲ್ಲಿ ವೈಭವ್ ಆಡಿದ ರೀತಿಗೆ ಜಾಗತಿ
RCB Sale Bid : ಐಪಿಎಲ್ ತಂಡಗಳ ಪೈಕಿ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರಾಟದ ಬಿಡ್’ನಲ್ಲಿ ಐವರು ಶಾರ್ಟ್’ಲಿಸ್ಟ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ. ಈಗಾಗಲೇ, ನಾಲ್ವರು ಬಿಡ್ ಅನ್ನು ಸಲ
ಭಾರತದೊಂದಿಗಿನ ತನ್ನ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ಅಮೆರಿಕ, ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಕೆ ಮಾಡಿದೆ. ಇಷ್ಟೇ ಅಲ್ಲದೇ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನೂ ಜಾರಿ
DK Shivakumar Vs Yathindra Siddaramaiah : ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಪವರ್ ಶೇರಿಂಗ್ ವಿಚಾರ ಈಗಾಗಲೇ ಸೆಟ್ಲ್ ಆಗಿದೆ, ನಮ್ಮ ತಂದೆಯೇ ಪೂರ್ಣಾವಧಿಗೆ ಸಿಎಂ ಎಂದು ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಅ
ಜಗತ್ತಿಗೆ ಭಾರತ ಅದೆಷ್ಟು ಅವಶ್ಯಕ ಎಂಬುದಕ್ಕೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಸಾಕ್ಷಿ ಒದಗಿಸಿವೆ. ಭಾರತದೊಂದಿಗಿನ ತಮ್ಮ ವಾಣಿಜ್ಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ವಿಶ್ವದ ಬಹುತೇಕ ರಾಷ್ಟ್ರ
ಭಾರತದ ಜೊತೆಗಿನ ವಾಣಿಜ್ಯ ಸಂಬಂಧವನ್ನ ಗಟ್ಟಿಮಾಡಿಕೊಂಡಿರುವ ಅಮೆರಿಕ, ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 25ಕ್ಕೆ ಇಳಿಸಿ ಇಡೀ ಜಗತ್ತನ್ನು ದಂಗು ಬಡಿಸಿದೆ. ಈ ಮಧ್ಯೆ ರಷ್ಯಾದಿಂದ ತೈಲ ಖರೀದಿ ಮಾಡುತ್ತಿದ್ದ ಕಾರಣ
ದಿನಗಳೆದಂತೆ ಕರ್ನಾಟಕ ರಾಜಧಾನಿ ಬೆಂಗಳೂರು ಆದಂತೆ ಆಗುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರು, ಸಂಚಾರ ದಟ್ಟಣೆ ಕಿರಿಕಿರಿಯನ್ನು ಅನುಭವಿಸುತ್ತಿದೆ. ನಗರವು ಬೆಳೆದಂತೆ ಟ್ರಾಫಿಕ್ ಕಿರಿಕಿರಿ ಹೆಚ್ಚುತ್ತಿದ್ದು, ಇದಕ್ಕೆ ಪ
ದಪ್ಪ ಚರ್ಮದ ಪಾಕಿಸ್ತಾನಕ್ಕೆ ಯಾವ ಭಾಷೆಯಲ್ಲಿ ಅರ್ಥವಾಗುತ್ತದೆಯೋ ಅದೇ ಭಾಷೆಯಲ್ಲಿ ಮಾತನಾಡಿದರೆನೇ ಚೆಂದ. ಟಿ-20 ವಿಶ್ವಕಪ್ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಪತ್ರ ಕಳುಹಿಸಿರುವ ಶ್ರೀಲಂಕಾ
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಮಸೀದಿಯಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಪೋಟವನ್ನು ಭಾರತ ಅತ್ಯುಗ್ರವಾಗಿ ಖಂಡಿಸಿದೆ. ಆದರೆ ಇದೇ ವೇಳೆ ಈ ಬಾಂಬ್ ದಾಳಿಯಲ್ಲಿ ತನ್ನ ಪಾತ್ರವಿದೆ ಎಂದು ಆರೋಪಿಸಿರುವ ಪಾಕಿಸ್ತಾನಕ್ಕೆ
Open Air Ralaxation Spots In Bengaluru- ಬೆಂಗಳೂರು ಮಹಾನಗರದಲ್ಲಿ ಸಾರ್ವಜನಿಕರು ವಿಶ್ರಾಂತಿ ಪಡೆಯುವ ಸಲುವಾಗಿ ವಿವಿಧೆಡೆ ಬಯಸಿದಂತೆ ಬಯಲು ಉಪಕ್ರಮದಡಿ ವಿಶ್ರಾಂತಿ ತಾಣಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ತಿಳ
ಪ್ಲಾಸ್ಟಿಕ್ ಐಸ್ ಕ್ಯೂಬ್ ಟ್ರೇ
Vaibhav Suryavanshi Success- ಅಸಲಿ ಈ ಬಾರಿ ಸಮಸ್ತ ಭಾರತವೇ ಅಂಡರ್ 19 ವಿಶ್ವಕಪ್ ಅನ್ನು ಕಣ್ಣರಳಿಸಿ ನೋಡಿದ್ದು ವೈಭವ್ ಸೂರ್ಯವಂಶಿಗಾಗಿಯೇ! ದೇಶ ತನ್ನ ಮೇಲಿಟ್ಟಿರುವ ಅಪಾರ ನಿರೀಕ್ಷೆಯನ್ನು 14ರ ಹರೆಯದ ಬಾಲಕ ಹುಸಿ ಮಾಡಲಿಲ್ಲ. ಸೆಮಿ ಫೈನಲ್ ನಲ್ಲಿ
ಪ್ರಸಕ್ತ ವರ್ಷ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಈ ಎಲ್ಲಾ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧಾರ ಮಾಡಿದ್ದು, ಇದಕ್ಕೆ ಅಗತ್ಯವಿರುವ ಕರ್ನಾ
ಆಯುಷ್ ಮ್ಹಾತ್ರೆ ಅವರ ಅಮೋಘ ಶತಕದ ನೆರವಿನಿಂದ ರನ್ ಪರ್ವತವನ್ನೇ ಏರಿ ನಿಂತ ಭಾರತ ತಂಡ ಇಂಗ್ಲೆಂಡ್ ಅನ್ನು ಭರ್ತಿ 100 ರನ್ ಗಳಿಂದ ಸೋಲಿಸುವ ಮೂಲಕ 6ನೇ ಬಾರಿ ಐಸಿಸಿ ಅಂಡರ್ 19 ವಿಶ್ವಕಪ್ ಅನ್ನು ಎತ್ತಿ ಹಿಡಿದಿದೆ. ಆಯುಷ್ ಮ್ಹಾತ್ರೆ ನ
ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದಿರುವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು
Karnataka Vs Mumbai- ಬೌಲರ್ ಗಳ ಬಿಗು ದಾಳಿ ಮತ್ತು ಬ್ಯಾಟರ್ ಗಳ ಎಚ್ಚರಿಕೆಯ ಆಟದ ಪರಿಣಾಮ ಕರ್ನಾಟಕ ತಂಡ ರಣಜಿ ಕ್ನಾರ್ಟರ್ ಫೈನಲ್ ಪಂದ್ಯದಲ್ಲಿ ಹಿಡಿತ ಸಾಧಿಸಿದೆ. ಪಂದ್ಯದ ಮೊದಲ ದಿನ ಪ್ರಸಿದ್ಧ ಕೃಷ್ಣ, ಶ್ರೀಯಸ್ ಗೋಪಾಲ್ ಮತ್ತು ವಿದ್ವತ್ ಕ
ಶಿವರಾತ್ರಿ ಸಮೀಪಿಸುತ್ತಿದ್ದರೂ ಚಳಿಗಾಲ ಮುಗಿಯುತ್ತಿಲ್ಲ. ರಾತ್ರಿಯಾಗುತ್ತಿದ್ದಂತೆ ಚಳಿ ಕೊರೆಯುತ್ತಿದೆ. ತಾಪಮಾನದಲ್ಲಿ ತೀರಾ ಬದಲಾವಣೆ ಆಗಿಲ್ಲ. ಮುಂದಿನ ನಾಲ್ಕು ದಿನ ಕೂಡ ಜಿಲ್ಲೆಯಲ್ಲಿ ಹೀಗೆ ಚಳಿ ಮುಂದುವರಿಯಲಿದೆ ಎಂದ
ಗೊರಕೆ ಅಂದ್ರೆ ಗಾಢ ನಿದ್ದೆ ಅನ್ಕೊಂಡ್ರಾ? ಸ್ಲೀಪ್ ಅಪ್ನಿಯಾ ಎಂದರೇನು? Dr Akshay B K
ಗಂಗಾವತಿ ತಾಲೂಕಿನ ಸಾಣಾಪೂರ ಬಳಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ ಮತ್ತು ಯುವಕನ ಕೊಲೆ ಪ್ರಕರಣ ನಡೆದಿದೆ. ಈ ಪ್ರಕರಣದಲ್ಲಿ ಗಂಗಾವತಿ ನ್ಯಾಯಾಲಯ ಮೂವರು ಆರೋಪಿಗಳನ್ನು ಶುಕ್ರವಾರ ದೋಷಿಗಳೆಂದು ತೀರ್ಪು ನೀಡಿದೆ. ಫೆಬ್ರವರಿ 16 ರ
ತೊಗರಿ ಬೆಳೆಗೆ ಖರೀದಿ ಕೇಂದ್ರವನ್ನು ಒಂದು ತಿಂಗಳ ಮುಂಚೆಯೇ ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಯಿತು. ಮೆಕ್ಕೆ ಜೋಳ ಹೆಚ್ಚುವರಿ ಇಳುವರಿ ಬಂದು 54 ಲಕ್ಷ ಮೆ.ಟನ್ ಉತ್ಪಾದನೆಯಾಗಬಹುದಾಗಿದೆ. ಆದ್ದರಿಂದ ಕೇಂದ್ರ ಕ್ವಿಂಟಾಲ್ ವೊಂ
Smriti Mandhana Half Century- ಸ್ಮೃತಿ ಮಂದಾನ ಅವರ ಕ್ರಿಕೆಟ್ ಬದ್ಧತೆ ಎಷ್ಟು ಎಂಬುದು ಈ ಹಿಂದೆ ಅನೇಕ ಬಾರಿ ಸಾಬೀತಾಗಿದೆ. ಶುಕ್ರವಾರ ಸಹ ವಿಪರೀತ ಫ್ಲೂ ನಿಂದ ಬಳಲುತ್ತಿದ್ದರೂ ಆಡಿದ್ದರು. ಈ ವಿಚಾರವನ್ನು ಇದೀಗ ತಂಡದ ಕೋಚ್ ಮಾಲೋಲನ್ ರಂಗರಾಜನ್ ಅ
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ನಿರ್ಧಾರದಲ್ಲಿ ನಮ್ಮ ಪಾತ್ರವಿಲ್ಲ. ಕೇಂದ್ರ ಸರ್ಕಾರದ ನಿಯಮದಂತೆ ದರ ನಿಗದಿ ಸಮಿತಿ ಈ ತೀರ್ಮಾನ ಮಾಡಿದೆ. ಇದನ್ನು ತೀರ್ಮಾನಿಸುವ
ದಿಲ್ಲಿಯಲ್ಲಿ ಹುಡುಗಿಯರ ನಾಪತ್ತೆ ಪ್ರಕರಣ ಹೆಚ್ಚಾಗುತ್ತಿದೆ ಎಂಬ ವರದಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ಆತಂಕ ಸೃಷ್ಟಿಸುತ್ತಿದೆ. ಈ ವರದಿಯನ್ನು ದಿಲ್ಲಿ ಪೊಲೀಸರು ತಿರಸ್ಕರಿಸಿದ್ದಾರೆ. ಇದು ಉದ್ದೇಶಪೂರ್ವಕವಾಗಿ ಮಾ
ʼನಾನೇ ಸಾಕಿದ ಗಿಣಿ ನನ್ನನ್ನೇ ಹದ್ದಾಗಿ ಕುಕ್ಕಿತು.ʼ ಎಂಬಂತೆ ಉಗ್ರರ ಪ್ರಾಯೋಜಕ ಪಾಕಿಸ್ತಾನದಲ್ಲಿ ಇತ್ತೀಚೆಗೆ ಉಗ್ರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಕೆಲ ದಿನಗಳ ಹಿಂ ದೆ ಬಲೂಚಿಗಳ ದಾಳಿನಡೆದಯಿತು. ಇದರಿಂದ ಚೇತರಿಸಿಕೊಳ್ಳೋಣ
Commentators for ICC World Cup : ಕ್ರಿಕೆಟ್ ಪ್ರಿಯರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ, ಐಸ
ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಆಗಿದ್ದಾರೆ. ಅವರು ಆ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ ಅಂದರೆ ನಮ್ಮ ಹೈ ಕಮಾಂಡ್ ಎಂದೇ ಪರಿಗಣಿಸಬೇಕಾಗಿದೆ. ಹಾಗಾಗಿ ಅವರ ಮಾತನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ ಎಂದು ಡಿ
India U19 Vs England U19- 14 ವರ್ಷದ ಈ ಬಾಲಕ ಐಪಿಎಲ್ ನಲ್ಲೇ ವಿಶ್ವದ ಘಟಾನುಘಟಿ ಬೌಲರ್ ಗಳನ್ನು ಬಿಟ್ಟಿಲ್ಲ, ಅಂಥದ್ದರಲ್ಲಿ ಅಂಡರ್ 19 ಕ್ರಿಕೆಟ್ ನಲ್ಲಿ ಬಿಡುತ್ತಾನಾ? ಈ ಬಾರಿಯ ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಎಲ್ಲರ ಗಮನ ಇದ್ದುದು ವೈ
ತೊಳಹುಣಸೆ – ದಾವಣಗೆರೆ ವಿಭಾಗದ ಎಲ್ ಸಿ ಸಂಖ್ಯೆ 196 ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮಾಡಲಾಗುತ್ತಿದೆ. ಜೊತೆಗೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿದೆ. ಹಾಗಾಗಿ ಕೆಳಕಂಡ ರೈಲು ಸೇವೆಗಳನ್ನು ರದ್ದುಗೊಳಿಸಲಾಗ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಅಧಿವೇಶನದ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೊಂಚ ಸೈಲೆಂಟಾಗಿತ್ತು. ವಿಪಕ್ಷಗಳು ಸದನದಲ್ಲಿ ಕಾಲೆಳೆದರೂ ಸಿಎಂ ಸಿದ್ದರಾಮಯ್ಯ ಮತ್ತು ಡ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ. ಇದಕ್ಕೆ ಹೈಕಮಾಂಡ್ ಕೂಡಾ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾ
ಆ್ಯಪ್ ಆಧಾರಿತ ಸಾರಿಗೆ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ನಿಯಂತ್ರಿತ ಮಾರ್ಗಸೂಚಿಗಳಿಲ್ಲದೆ ಬೈಕ್ , ಆಟೋ, ಟ್ಯಾಕ್ಸಿ ಚಾಲಕರು ಸಂಸ್ಥೆಗಳಿಂದ ಸನುಭವಿಸುತ್ತಿರುವ ಶೋಷಣೆಯನ್ನು ಕೊನೆಗಾಣಿಸಿಬೇಕೆಂದು ಬೇಡಿಕೆ
ರಾಜ್ಯದಲ್ಲಿ ಪದೇ ಪದೇ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡಗಳು ನಡೆಯುತ್ತಿರುವ ಪ್ರಸಂಗಗಳು ಕಾಣಸಿಕೊಳ್ಳುತ್ತಿವೆ. ಹೀಗಾಗಿ ಬಸ್ ಗಳ ದುರಂತ ಘಟನೆಗಳಿಗೆ ಏನು ಕಾರಣ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತಿದೆ. ಇಂತಹ ದುರ್ಘ
ಚೆನ್ನೈನಲ್ಲಿ ಏಕಾಏಕಿ ನೂರಾರು ಕಾಗೆಗಳು ಸತ್ತು ಬಿದ್ದಿದ್ದು, ಇವುಗಳ ಮಾದರಿಯನ್ನು ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ, ಚೈನ್ನೈನಲ್ಲಿ H5N1 ವೈರಸ್ ಹರಡುತ್ತಿರುವುದು ದೃಢಪಟ್ಟಿದ್ದು, ಸೋಂಕು ಅತಿಯಾಗಿ ಹರಡುವು
ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಫೆ. 7 ಮತ್ತು 8 ರಂದು ನಗರದ ಈ ಕೆಳಕಂಡ ಪ್ರದೇಶಗಳಲ್ಲಿವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಫೆ.6-ಶುಕ್ರವಾರ) ಶಾಲಾ ಮಕ್ಕಳೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದ ನಡೆಸಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಪರೀಕ್ಷೆಯನ್ನು ಎದುರಿಸುವ ಬಗೆಯ ಕುರಿತು ಮಕ್ಕಳಿಗೆ ಅಮೂಲ್ಯ ಸಲ

19 C