ದೇಶಗಳ ಮೇಲೆ ದಂಡೆತ್ತಿ ಹೋಗುವುದನ್ನು ರೂಢಿ ಮಾಡಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗ್ರೀನ್ಲ್ಯಾಂಡ್ ವಶಕ್ಕೆ ಯೋಜನೆ ಹಾಕಿಕೊಂಡು ಕೂತಿದ್ದಾರೆ. ಟ್ರಂಪ್ ಅವರ ಈ ಭೂಕಬಳಿಕೆ ವಿರುದ್ಧ ಯುರೋಪಿಯನ್ ರಾಷ್ಟ
Dress Code In Krishna Math : ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶ್ರೀರೂರು ಮಠದ ವೇದವರ್ಧನ ತೀರ್ಥರು ಪರ್ಯಾಯ ಪೀಠವನ್ನೇರಿದ ಬೆನ್ನಲ್ಲೇ, ವಸ್ತ್ರ ಸಂಹಿತೆಯನ್ನು ಜಾರಿಗೆ ತಂದಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಈ ಪದ್ದತಿಯನ್ನು ಜಾರಿಗ
ದಾವಣಗೆರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸಿದವು. ಹರಿಹರ ಶಾಸಕ ಬಿ.ಪಿ. ಹರೀಶ್ ಮೇಲೆ ಪೊಲೀಸರು ಜಾತಿ ನಿಂದನೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಸಚಿವರ ಸೂಚನೆ ಮೇರೆಗೆ ಪೊಲೀಸರು ಕೆ
Krishnamachari Srikkanth On Harshit Rana- ಟೀಕೆಗಳಿಗೆ ಪ್ರದರ್ಶನವೇ ಉತ್ತರವಾಗಬೇಕು. ಹರ್ಷಿತ್ ರಾಣಾ ಅವರು ಮಾಡಿದ್ದೂ ಅದನ್ನೇ. ಆಲ್ರೌಂಡರ್ ನ ರೂಪದಲ್ಲಿ ಅವರನ್ನು ತಂಡಕ್ಕೆ ತೆಗೆದುಕೊಂಡಿರುವ ಕ್ರಮ ಬಹಳ ಟೀಕೆಗೊಳಗಾಗಿತ್ತು. ಪ್ರಧಾನ ಕೋಚ್ ಗೌತಮ್ ಗಂ
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗಳು ಮುಗಿದು ಮೂರೂ ದಿನಗಳು ಕಳೆದರೂ ಮುಂಬಯಿಗೆ ಇನ್ನು ನೂತನ ಮೇಯರ್ ಸಿಕ್ಕಿಲ್ಲ. ಬಿಜೆಪಿ ಮತ್ತು ಶಿಂಧೆ ಬಣದ ಶಿವಸೇನೆ ನಡುವೆಯೇ ಮೇಯರ್ ಪಟ್ಟಕ್ಕಾಗಿ ಸ್ಪರ್ಧೆ ಏರ್ಪಟ್ಟಿದೆ
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾಗಿದ್ದಾರೆ. ಅಧಿಕಾರ ಹಸ್ತಾಂತರ ಸಮಾರಂಭ ಜನವರಿ 20ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರ
Davos World Economic Forum : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸ್ವಿಜರ್ಲ್ಯಾಂಡ್’ನಲ್ಲಿರುವ ದಾವೋಸ್’ಗೆ ಪ್ರಯಾಣಿಸಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ, ಭಾರತ ಸರ್ಕಾರವನ್ನು ಪ್ರಲ್ಹಾದ ಜ
Disc problem : ಸ್ಲಿಪ್ಡ್ಡಿಸ್ಕ್ ತಡೆಯೋದಕ್ಕೆ ಈ 3 ವ್ಯಾಯಾಮ ತಪ್ಪದೇ ಮಾಡಿ| Dr Adesh J
15ನೇ ಶತಮಾನದ ಮಹಾಯೋಗಿ ವೇಮನ, ಯೌವನದಲ್ಲಿ ಸ್ವೇಚ್ಛಾಜೀವಿಯಾಗಿದ್ದರೂ, ಜ್ಞಾನೋದಯ ಪಡೆದು ದಾರ್ಶನಿಕರಾಗಿ ರೂಪುಗೊಂಡರು. ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಮಾನತೆ, ಜಾತಿ ಪದ್ಧತಿಯ ವಿರೋಧದಂತಹ ಸಂದೇಶ ನೀಡಿದರು. ಅತ್ತಿಗೆ ಹೇಮರೆಡ್
ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಫ್) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಬಾಯ್ತೆರೆದರೆ ಸಾಕು ವಿನಾಶದ ಮಾತುಗಳೇ ಉದುರುತ್ತವೆ. ಸಕಲವನ್ನೂ ಸರ್ವನಾಶ ಮಾಡುವ ಆತನ ಬಯಕೆ ಆತ ಮಾತನಾಡುವ ಪ್ರತಿ ಪದದಲ್ಲೂ ಸ್ಪಷ್ಟ
BCCI Vs BCB- ಐಪಿಎಲ್ ನಿಂದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈಬಿಟ್ಟಿದ್ದಕ್ಕೆ ಬಾಂಗ್ಲಾದೇಶ ಟಿ20 ವಿಶ್ವಕಪ್ ನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಅದಕ್ಕೆ ಬಹಳ ದುಬಾರಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಬಾಂಗ್ಲಾದೇಶ ತಂಡ ತ
ಪಾವತಿಯಾಗದೆ ಬಾಕಿ ಉಳಿದಿದ್ದ ಎರಡು ತಿಂಗಳ ಗೃಹ ಲಕ್ಷ್ಮೀ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಆದಷ್ಟು ಬೇಗ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಮಾ
ಜಿಯೋ ಹಾಟ್ಸ್ಟಾರ್ ತನ್ನ ಬಳಕೆದಾರರಿಗೆ ಮಿಶ್ರ ಸುದ್ದಿಯನ್ನು ನೀಡಿದೆ. ಜನವರಿ 28, 2026 ರಿಂದ ಜಾರಿಗೆ ಬರುವಂತೆ 'ಸೂಪರ್' ಮತ್ತು 'ಪ್ರೀಮಿಯಂ' ವಿಭಾಗದ ಚಂದಾದಾರಿಕೆ ದರಗಳನ್ನು ಹೆಚ್ಚಿಸಲಾಗಿದೆ. ಪ್ರೀಮಿಯಂ ವಾರ್ಷಿಕ ಪ್ಲಾನ್ ಬೆಲೆ 1
ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೂಡ ಕಾನೂನು ಪ್ರಕಾರ ಕ್
ರಾಜ್ಯದಲ್ಲಿ ನಡೆದ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ನೀಡುವ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ಬಹಳ ಸ್ಪಷ್ಟವಾಗಿ ಸಿಬಿಐ ಅವರು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಪ್ರ
ಬೆಂಗಳೂರಿನಲ್ಲಿ ಬೆಳ್ಳಿ ಕೆಜಿಗೆ 3 ಲಕ್ಷ ರೂ. ದಾಟಿದೆ. ಚೀನಾದ ಕಟ್ಟುನಿಟ್ಟಾದ ರಫ್ತು ನಿಯಮಗಳು, ಕೈಗಾರಿಕಾ ಬೇಡಿಕೆ ಹೆಚ್ಚಳ, ಮತ್ತು ಜಾಗತಿಕ ರಾಜಕೀಯ-ಭೌಗೋಳಿಕ ಉದ್ವಿಗ್ನತೆಗಳಿಂದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನವೀಕರಿಸಬ
ಭಾರತದ ಆರಿಕ ಬೆಳವಣಿಗೆ ದರದ ಬಗ್ಗೆ ಜಾಗತಿಕ ಮೌಲ್ಯಮಾಪನ ಸಂಸ್ಥೆಗಳು ಸಕಾರಾತ್ಮಕ ವರದಿಯನ್ನು ನೀಡುತ್ತಿವೆ. ಅದರಂತೆ ಈಗ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೂಡ ಭಾರತದ ಆರ್ಥಿಕ ಬೆಳವಣಿಗೆಯನ್ನು 2026ರಲ್ಲಿ ಶೇ. 7.3ಕ್ಕೆ ಹೆ
ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಮೀಸಲಾತಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಯುವಕರಿಗೆ ಅಧಿಕಾರ ನೀಡುವ ಉದ್ದ
ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳ ವಿಚಾರದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದ ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಅದಕ್ಕೆ ಪರ್ಯಾಯವಾಗಿ ರಾಷ್ಟ್ರಮಟ್ಟದ ಹೊಸ ಸಾಹಿತ್ಯ ಪ್
Shubman Gill On Rohit Sharma Form- ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಅವರು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಗಳಿಸಿಲ್ಲ. ಮೂ
BJP Internal report on GBA Election : ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೂರು ಪ್ರಮುಖ ಪಾರ್ಟಿಗಳು, ಈ ಸಂಬಂಧ ತಾಲೀಮನ್ನು ಆರಂಭಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್, ಪಾಲಿಕೆ ಚುನಾವಣೆಯಲ್ಲ
ಅಮೆರಿಕದ TC Candler 2025ರ ಅತ್ಯಂತ ಸುಂದರ ಮುಖದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೆ-ಪಾಪ್ ತಾರೆ ರೋಸ್ ಮೊದಲ ಸ್ಥಾನ ಪಡೆದಿದ್ದಾರೆ. ಬ್ಲ್ಯಾಕ್ಪಿಂಕ್ ತಂಡದ ಜಿಸೂ, ಲಿಸಾ, ಜೆನ್ನಿ ಹಾಗೂ ಏಸ್ಪಾ ತಂಡದ ಕರೀನಾ, ಬೇಬಿಮಾನ
ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾತುಕತೆ ಈಗಾಗಲೇ ಕುಂಠುತ್ತಾ ಸಾಗುತ್ತಿದ್ದು, ಈ ಮಾತುಕತೆಗಳ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ಅಮೆರಿಕದ ಇಬ್ಬರು ರಿಪಬ್ಲಿಕನ್ ಸೆನೆಟರ್ಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಮಧ್ಯಪ್ರದೇಶದ ಇಂದೋರ್ ನಗರವನ್ನು 'ಭಿಕ್ಷುಕರ ಮುಕ್ತ' ನಗರವನ್ನಾಗಿ ಮಾಡುವ ಅಭಿಯಾನದ ವೇಳೆ ಅಧಿಕಾರಿಗಳಿಗೆ ಆಘಾತಕಾರಿ ಪ್ರಕರಣವೊಂದು ಸಿಕ್ಕಿದೆ. ಸರಫಾ ಬಜಾರ್ನಲ್ಲಿ ಭಿಕ್ಷೆ ಬೇಡುತ್ತಿದ್ದ ಮಂಗಿಲಾಲ್ ಎಂಬ ಅಂಗವಿಕಲ ವ್ಯಕ್ತ
ಬೆಳ್ಳಿ ಬೆಲೆ ಜನವರಿ 19, 2026 ರಂದು ಪ್ರತಿ ಕೆಜಿಗೆ 3 ಲಕ್ಷ ರೂಪಾಯಿ ದಾಟಿದೆ, ಇದು ಜಾಗತಿಕ ರಾಜಕೀಯ ಅಸ್ಥಿರತೆ ಮತ್ತು ಕೈಗಾರಿಕಾ ಬೇಡಿಕೆಯಿಂದಾಗಿ ಸುರಕ್ಷಿತ ಹೂಡಿಕೆಗಳ ಮೇಲಿನ ವಿಶ್ವಾಸ ಹೆಚ್ಚಿರುವುದನ್ನು ಸೂಚಿಸುತ್ತದೆ. ಕಳೆದ ಒ
ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಕುಲದೀಪ್ ಸಿಂಗ್ ಸೇಂಗಾರ್ಗೆ 10 ವರ್ಷಗಳ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸೇಂಗಾರ್ಗೆ ಪರಿ
ಕೋಝಿಕ್ಕೋಡ್ನಲ್ಲಿ ಲೈಂಗಿಕ ಕಿರುಕುಳ ಆರೋಪದ ವಿಡಿಯೋ ವೈರಲ್ ಆದ ಪರಿಣಾಮ, ಮುಜುಗರಕ್ಕೊಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರಚಾರಕ್ಕಾಗಿ ಮಹಿಳೆ ವಿಡಿಯೋ ಮಾಡಿದ್ದಾಳೆಂದು ಕುಟುಂಬಸ್ಥರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಜ್ಜಾಗುತ್ತಿದ್ದು, ಮೇ 25ರ ನಂತರ ಚುನಾವಣೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಘೋಷಿಸಿದ್ದಾರೆ. ಪ್ರಮುಖ ಬೆಳವಣಿಗೆಯೆಂದರೆ, 2015ರ ಚುನಾವಣ
ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಸದ ತೊಟ್ಟಿಯಂತಾಗಿದೆ. ಪ್ರಯಾಣಿಕರು ತಿಂಡಿ ತಿನಿಸು ಕವರ್ಗಳನ್ನು ಬರ್ತ್ನಲ್ಲೇ ಬಿಸಾಡಿ ಹೋಗಿದ್ದಾರೆ. ಈ ಘಟನೆ ನಾಗರಿಕ ಪ್ರಜ್ಞೆಯ ಬಗ್ಗೆ ದೊಡ್ಡ ಚರ್ಚೆಗೆ
ಭಾರತವಿಲ್ಲದ ಗ್ಲೋಬಲ್ ಆರ್ಡರ್ ಊಹಿಸಿಕೊಳ್ಳುವುದು ಬಲುಕಷ್ಟ. ಜಾಗತಿಕ ರಚನೆಯಲ್ಲಿ ಭಾರತ ನಿರ್ವಹಿಸುತ್ತಿರುವ ಮತ್ತು ಭವಿಷ್ಯದಲ್ಲಿ ನಿರ್ವಹಿಸಲಿರುವ ಪಾತ್ರದ ಬಗ್ಗೆ ಜಗತ್ತಿನ ಯಾವ ದೇಶಕ್ಕೂ ಯಾವುದೇ ತಕಾರರು ಇಲ್ಲ. ಇದಕ್
ಚಾಮುಂಡೇಶ್ವರಿ ಕ್ಷೇತ್ರದಿಂದ ನಾನೇ ಜೆಡಿಎಸ್ ಅಭ್ಯರ್ಥಿ ನಾನು ಎಂದಿದ್ದ ಸಾ ರಾ.ಮಹೇಶ್ ಅವರ ಹೇಳಿಕೆಗೆ ಜಿ.ಟಿ.ದೇವೇಗೌಡ ಅವರು ಮೈಸೂರಿನಲ್ಲಿ ಟಾಂಗ್ ಕೊಟ್ಟಿದ್ದಾರೆ. ನನಗೆ ನೋವಾದಾಗ ಹೇಳಿಕೊಂಡಿದ್ದೇನೆ. ಆದರೆ, ಪಕ್ಷದ ವಿರುದ
ಚಿಕ್ಕಬಳ್ಳಾಪುರ ಹೂವಿನ ಮಾರುಕಟ್ಟೆಯಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಮಿಷನ್ ದಂಧೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರು ಭಾಗಿ
ರಾಜ್ಯದ ಡಿಜಿಪಿ ಶ್ರೇಣಿಯ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲೇ ನಡೆದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಮವಸ್ತ್ರದಲ್ಲಿದ್ದ ಅಧಿಕಾರಿಯು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಯುವ ಪೀಳಿಗೆಗೆ ನಾಯಕತ್ವವನ್ನು ಹಸ್ತಾಂತರಿಸುವಂತೆ ಮತ್ತು ಹಳೆಯ ಪೀಳಿಗೆಯವರು ಮಾರ್ಗದರ್ಶನ ನೀಡುತ್ತಾ ಹಿಂದೆ ಸರಿಯುವಂತೆ ಕರೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷರ ಆಯ್ಕೆ ಮತ್ತು ಸಂಪುಟ ಪ
ರೈತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ 'ಅಕ್ರಮ-ಸಕ್ರಮ' ಯೋಜನೆಯನ್ನು ಪುನರಾರಂಭಿಸಿದೆ. ಅನಧಿಕೃತ ಪಂಪ್ಸೆಟ್ಗಳಿಗೆ ಕಾನೂನುಬದ್ಧ ಸಂಪರ್ಕ ನೀಡಲಾಗುತ್ತಿದೆ. 500 ಮೀಟರ್ ಒಳಗೆ ಇರುವ ಪಂಪ್ಸೆಟ್ಗಳಿಗೆ ನಿಗದಿತ ಶುಲ್ಕದಲ್ಲಿ
ಆಸ್ಟ್ರೇಲಿಯಾದ ಸ್ಟಾನ್ ಹಿಲ್ನಲ್ಲಿ ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಕಿಡಿಗೇಡಿತನ ಮತ್ತು ಗುಂಪು ಸೇರುವುದನ್ನು ತಡೆಯಲು ವಿಶಿಷ್ಟ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ನಿಯೋಜನೆ ಮತ್ತು ಕಟ್ಟುನಿಟ್ಟಿನ ಕ್ರಮಗಳು ವಿಫಲವಾ
ಹೊಟ್ಟೆಕಿಚ್ಚಿನಿಂದ ಪಾದಯಾತ್ರೆ ಮಾಡಬೇಕೆಂಬ ಯೋಚನೆ ಯಾವತ್ತೂ ಇರಲಿಲ್ಲ; ಸಾಕ್ಷಾತ್ ರಾಮಾಯಣವನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಗಳ ಹೆಸರು ಹೇಳಿಕೊಂಡು ಆ ಜನಾಂಗಕ್ಕೆ ನೀವು ಮಾಡಿದ್ದು ಏನೂ ಇಲ್ಲ; ಆದರೆ, ವಾಲ್ಮೀ
ಜೇಡರ ದಾಸಿಮಯ್ಯನವರು ಕನ್ನಡದ ಆದ್ಯ ವಚನಕಾರರು. ಅವರ ವಚನಗಳು ಸರಳವಾಗಿದ್ದರೂ ಗಹನವಾದ ಅರ್ಥವನ್ನು ಹೊಂದಿವೆ. ರಾಮನಾಥ ಎಂಬ ಅಂಕಿತದಲ್ಲಿ 176 ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರು ತಮ್ಮ ವಚನಗಳಲ್ಲಿ ದಾಸಿಮಯ್ಯನವರ ಮಹಿಮೆಯನ
Deve Gowda Master Plan : ಯುಗಾದಿ ನಂತರ ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಯಾಗುವ ಮುನ್ಸೂಚನೆಗಳು ಕಾಣಿಸುತ್ತಿವೆ. ಇದರಲ್ಲಿ ಪ್ರಮುಖವಾಗಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ರಾಜಕಾರಣಕ್ಕೆ ಮರಳುವ ಬಗ್ಗೆ ಊಹಾಪೋಹ ಸುದ್
2026-27ರ ಕೇಂದ್ರ ಬಜೆಟ್ಗೂ ಮುನ್ನ, ಅಖಿಲ ಭಾರತ ರತ್ನ ಮತ್ತು ಆಭರಣಗಳ ದೇಶೀಯ ಮಂಡಳಿ (ಜಿಜೆಸಿ) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದೆ. ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆ ವಿಪರ
ಅಮೆರಿಕಾ ವೀಸಾ ಪಡೆದು ಅಲ್ಲಿ ಜೀವ ನ ರೂಪಿಸಿಕೊಳ್ಳಬೇಕೆಂದು ಹಲವು ಭಾರತೀಯರು ಕನಸು ಕಾಣುತ್ತಿದ್ದು, ಅವರಿಗೆ ಸಾಕಷ್ಟು ನಿರ್ಬಂಧಗಳನ್ನು ಎದುರಿಸುತ್ತಿದ್ದರೆ. ಆ ಸುವರ್ಣಾವಕಾಶ ಸಿಕ್ಕರೂ ಸದುಪಯೋಗಪಡಿಸಿಕೊಳ್ಳದೆ ಭಾರತೀಯ ಮೂ
ಜನವರಿ 16ರಂದು ಹೂಡಿ ಜಂಕ್ಷನ್ ಬಳಿ ಕಾರೊಂದನ್ನು ಅಡ್ಡಗಟ್ಟಿ ಮಹಿಳೆಯರು ಮತ್ತು ಮಕ್ಕಳ ಮುಂದೆ ಚಾಕು ಪ್ರದರ್ಶಿಸಿ ಯುವಕನೊಬ್ಬ ಪುಂಡಾಟ ಮೆರೆದಿದ್ದ. ಸದ್ಯ 25 ವರ್ಷದ ಮೀನು ಮಾರಾಟಗಾರ ಸೈಯದ್ ಅರ್ಬಾಜ್ ಖಾನ್ನನ್ನು ಪೊಲೀಸರು ಆತನ
ಮುಂಬರುವ ಕೇಂದ್ರ ಬಜೆಟ್ನಲ್ಲಿ ಆರಂಭಿಕ ಶ್ರೇಣಿಯ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ರಿಯಾಯಿತಿ ಅಥವಾ ಪ್ರೋತ್ಸಾಹಕಗಳನ್ನು ನೀಡುವಂತೆ ಟಾಟಾ ಮೋಟಾರ್ಸ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಪ್ರಯಾಣಿಕ ವಾಹನಗಳ ಮಾರುಕಟ್ಟ
ಬೃಹನ್ ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆಯ ಮೈತ್ರಿಕೂಟ ಗೆಲುವು ಸಾಧಿಸಿದೆ. ಗೆಲುವು ಸಾಧಿಸಿದ ಶಿವಸೇನೆಯ 29 ಕಾರ್ಪೊರೇಟರ್ಗಳನ್ನು ಏಕನಾಥ್ ಶಿಂಧೆ ಅವರು ಹೋಟೆಲ್ನಲ್ಲಿ ಇರಿಸಿದ್ದಾರೆ. ಕುದುರೆ ವ
ಪ್ರೇಮಿಯೊಂದಿಗೆ ಖಾಸಗಿ ಕ್ಷಣ ಕಳೆಯುತ್ತಿದ್ದ ತಾಯಿಯನ್ನು ಮಗ ಕಣ್ಣಾರೆ ಕಂಡ. ಇದರಿಂದ ಭಯಗೊಂಡ ತಾಯಿ, ಆತನನ್ನು ಎರಡನೇ ಮಹಡಿಯಿಂದ ತಳ್ಳಿದ ಘಟನೆ 2023ರ ಏಪ್ರಿಲ್ 28ರಂದು ನಡೆದಿತ್ತು. ಕೊನೆಗೆ ತನ್ನ ಪತಿ ಬಳಿ ನಡೆದ ಘಟನೆ ಬಗ್ಗೆ ಹೇಳ
ಇಂಗ್ಲೆಂಡ್ನಲ್ಲಿ 12ರ ಹರೆಯದ ಜಾಕ್ ಹೌಲ್ಸ್ ಎಂಬ ಬಾಲಕ, ಕಾರು ಚಲಾಯಿಸುತ್ತಿದ್ದ ತಾಯಿ ಪ್ರಜ್ಞೆ ಕಳೆದುಕೊಂಡಾಗ, ಸಮಯೋಚಿತವಾಗಿ ಕಾರಿನ ನಿಯಂತ್ರಣ ಪಡೆದು ತಾಯಿಯನ್ನು ರಕ್ಷಿಸಿದ್ದಾನೆ. ನಿಯಂತ್ರಣ ಕೆಳದುಕೊಂಡು ವೇಗವಾಗಿ ಚಲಿಸ
ಕೇಂದ್ರ ಸರ್ಕಾರವು ಗಿಗ್ ಕಾರ್ಮಿಕರ ಆರ್ಥಿಕ ಸಬಲೀಕರಣಕ್ಕಾಗಿ ಹೊಸ ಮೈಕ್ರೋಕ್ರೆಡಿಟ್ ಯೋಜನೆಯನ್ನು ರೂಪಿಸಿದೆ. ಏಪ್ರಿಲ್ 2026 ರಿಂದ ಜಾರಿಯಾಗುವ ಈ ಯೋಜನೆಯಡಿ, ಯಾವುದೇ ಭದ್ರತೆ ಇಲ್ಲದೆ 10,000 ರೂ. ವರೆಗೆ ಸಾಲ ದೊರೆಯಲಿದೆ. ಸಕಾಲಕ್ಕೆ
ಕರ್ನಾಟಕ ಮತ್ತು ಹಿಮಾಲಯದ ತಪ್ಪಲಿನಲ್ಲಿ ಒಣಹವೆಯಿಂದಾಗಿ ಇತ್ತೀಚೆಗೆ ಕಾಡ್ಗಿಚ್ಚಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಮಾನವನ ಹಸ್ತಕ್ಷೇಪ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಈ ಅವಘಡ ಸಂಭವಿಸುತ್ತಿದೆ. ಈಹಿಂದೆ ಗ್ರಾಮಸ್ಥ
ಮಂಗಳೂರಿನಲ್ಲಿ ನಡೆದ 'ಟೈಕಾನ್ ಮಂಗಳೂರು 2026' ಸಮಾವೇಶದಲ್ಲಿ ಮಾತನಾಡಿದ ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ, ಕಂಪನಿಯು ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ. ಇದರ ಭಾಗವ
ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸ್ಥಾನಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಆದರೆ ಇದಕ್ಕೆ ಕಾರಣ ಮಹಿಳೆಯರು ಭಾವನಾತ್ಮಕವಾಗಿರುತ್ತಾರೆ ಎಂಬುದು ಅವರನ್ನು ಅಧಿಕಾರದಿಂದ ದೂರವಿಡಲು ಹೇಳುವ ಕುಂಟು ನೆಪವಷ್ಟೇ ಎಂದು ಹಿರ
Indian Long weekend list : ಹಾಲೀ ವರ್ಷದಲ್ಲಿ ಹಲವು ಹಬ್ಬ ಹರಿದಿನ ಮತ್ತು ರಾಷ್ಟ್ರೀಯ ದಿನಗಳು ವಾರಾಂತ್ಯಕ್ಕೆ ಬಂದಿದೆ. ಹಾಗಾಗಿ, ಪ್ರಮುಖವಾಗಿ ಉದ್ಯೋಗಿಗಳಿಗೆ ವಾರಾಂತ್ಯದ ಲಾಭವನ್ನು ಭರ್ಜರಿಯಾಗಿ ಪಡೆಯುವ ಅವಕಾಶ ಈ ವರ್ಷದಲ್ಲಿದೆ. ಹಾಲೀ ವರ
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಸೋಮವಾರ ಷೇರು ಮಾರುಕಟ್ಟೆಗೆ ಕಾಲಿಟ್ಟಿದ್ದು, ಹೂಡಿಕೆದಾರರಿಗೆ ಜಾಕ್ಪಾಟ್ ಹೊಡೆದಿದೆ. ಕಂಪನಿಯ ಷೇರುಗಳು ಎನ್ಎಸ್ಇ ಮತ್ತು ಬಿಎಸ್ಇ ಎರಡರಲ್ಲೂ ಶೇ. 95ಕ್ಕೂ ಹೆಚ್ಚು ಪ್ರೀಮಿಯಂ ದರದಲ್ಲಿ ಲ
ಬೆಂಗಳೂರಿನಲ್ಲಿ ಅಕ್ರಮ ವಿದ್ಯುತ್ ಬಳಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಒಕ್ಯುಪೆನ್ಸಿ ಸರ್ಟಿಫಿಕೇಟ್ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ ನಂತರ ಈ ಪರಿಸ್ಥಿತಿ ಉಂಟಾಗಿದೆ. ಡಿಸೆಂಬರ್ನಲ್ಲಿ 419 ಪ್ರಕರಣಗ
Virat Kohli and Retirement : ಚೇಸ್ ಮಾಸ್ಟರ್, ಕಿಂಗ್ ಕೊಹ್ಲಿ ಎಂದೆಲ್ಲಾ ಕರೆಸಿಕೊಳ್ಳುವ ವಿರಾಟ್ ಕೊಹ್ಲಿ, ಸದ್ಯದ ಮಟ್ಟಿಗೆ ಭಾರತೀಯ ಕ್ರಿಕೆಟಿನ ಅನಭಿಷಕ್ತ ದೊರೆ. ಈಗಾಗಲೇ, ಟಿ20 ಮತ್ತು ಟೆಸ್ಟ್ ಕ್ರಿಕೆಟ್’ ನಿಂದ ನಿವೃತ್ತಿ ಹೊಂದಿದ್ದಾರೆ. ಏಕದ
ಬೆಂಗಳೂರಿನ ವಿವೇಕನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಶಾಲೆಗೆ ಮಗನೊಂದಿಗೆ ತೆರಳುತ್ತಿದ್ದ ತಾಯಿ ಸಂಗೀತಾ ಮತ್ತು ಎಂಟು ವರ್ಷದ ಮಗ ಪಾರ್ಥ ರಸ್ತೆ ದಾಟುತ್ತಿದ್ದರು. ಈ ವೇಳೆ ಖಾಸಗಿ ಕಾಲೇಜು ಬಸ್ ಡಿಕ್ಕ
ಇರಾನ್ನಲ್ಲಿ ಸರ್ಕಾರಿ ವಿರೋಧಿ ದಂಗೆ ತೀವ್ರಗೊಂಡಿದ್ದು, ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ, ಇರಾನ್ನ ಸುಪ್ರೀಂ ಲೀಡರ್ ಅಲಿ ಖಮೇನಿ ಮತ್ತು ಅಮೆರಿಕಾ ಅಧ್ಯಕ್ಷ ಟ್ರಂಪ್ ನಡುವೆ ವಾಗ್ಯುದ್ದ ಮುಂದುವರೆದಿದ್ದು, ಖಮ
ಮಹಾರಾಷ್ಟ್ರದಿಂದ ಹಸಿ ಬಟಾಣಿ ಚಿತ್ರದುರ್ಗಕ್ಕೆ ಪ್ರವೇಶಿಸಿರುವುದರಿಂದ, ಸ್ಥಳೀಯ ಅವರೆಕಾಯಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದಾಗಿ ಅವರೆಕಾಯಿ ದರ ಕೆಜಿಗೆ 15 ರೂ.ಗೆ ಕುಸಿದಿದೆ. ಈ ಹಿಂದೆ 80-100 ರೂ. ಇದ್ದ ದರ ಈಗ ಗಣ
ಕೆಲಸ ಸಿಗಲೆಂದು ಚಿಕ್ಕಮಗಳೂರಿನ ದೇಗುಲಕ್ಕೆ ಭೇಟಿ ಕೊಟ್ಟು ಅಲ್ಲಿಂದ ವಾಪಸ್ ಬರುವ ವೇಳೆ ಆಟಿಕೆ ಗನ್ವೊಂದನ್ನು ಮೂವರು ಯುವಕರು ಖರೀದಿಸಿದ್ದರು. ರೀಲ್ಸ್ವೊಂದನ್ನು ನೋಡಿದ್ದ ಅವರು ಅದರಂತೆ ಗನ್ ತೋರಿಸುತ್ತ ಬೆಂಗಳೂರು ಮಂ
ಕೊಪ್ಪಳದ ಗವಸಿದ್ಧೇಶ್ವರ ಜಾತ್ರೆಗೆ ಭಾನುವಾರ ತೆರೆ ಬಿದ್ದಿದೆ. 18 ದಿನಗಳ ಜಾತ್ರೆಯಲ್ಲಿ ಸುಮಾರು 30 ಲಕ್ಷ ಭಕ್ತರು ಪ್ರಸಾದ ಸೇವಿಸಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಗವಸಿದ್ಧೇಶ್ವರನ ದರ್ಶನ ಪಡೆದರು.
ಕಲಬುರಗಿ: ರಾಜ್ಯದ 430 ಸರಕಾರಿ ಪದವಿ ಕಾಲೇಜುಗಳಲ್ಲಿ1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಇದರಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಗುಣಮಟ್ಟದ ಶ
ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮದ ರೈತ ಜಿ.ಟಿ. ನಿಜಗುಣ ಆರಾಧ್ಯ ಒಂದೂವರೆ ಎಕರೆ ಅಡಕೆ ತೋಟದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬಾಳೆ, ಏಲಕ್ಕಿ, ಕರಿಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಲಾಭ ಗಳಿಸುತ್ತಿದ್ದ
2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಣೆಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಕೆಲವು ಜಿಲ್ಲೆಗಳ ಹವಾಮಾನಕ್ಕೆ ಅನುಗುಣ
ಪ್ರೇಮಿಗಳ ಹಬ್ಬ ವ್ಯಾಲೆಟೆನ್ಸ್ ಡೇಗೆ ದಿನಗಣನೆ ಶುರುವಾಗಿದೆ. ಆದರೆ ಈ ಮಧ್ಯೆ ವಿದೇಶಕ್ಕೆ ಗುಲಾಬಿಗಳ ರಫ್ತು ಪ್ರಮಾಣದಲ್ಲಿ ಬೇಡಿಕೆ ಕುಂಠಿತವಾಗಿದೆ. ಆದರೆ, ವಿದೇಶಿ ಮಾರುಕಟ್ಟೆಗಿಂತ ಸ್ಥಳೀಯ ಮಾರುಕಟ್ಟೆಯತ್ತ ಪುಷ್ಪೋದ್ಯಮ
ಥೈಲ್ಯಾಂಡ್ ರೈಲು ದುರಂತದ ಬೆನ್ನಲ್ಲೇ ಮತ್ತೊಂದು ರೈಲು ಅಪಘಾತದ ಸುದ್ದಿ ಆಘಾತ ಹುಟ್ಟಿಸಿದೆ. ಸುಮಾರು 400 ಮಂದಿ ಪ್ರಯಾಣಿಕರಿದ್ದ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿವೆ.
ಬೆಂಗಳೂರಿನಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಉದ್ಘಾಟನೆಯಾಗಿದ್ದ 'ನಮ್ಮ ಕ್ಲಿನಿಕ್'ಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಪ್ರಯೋಗಾಲಯ ಪರಿಕರಗಳಿಲ್ಲ, ವಿದ್ಯುತ್ ಸಂಪರ್ಕವಿಲ್ಲ, ಔಷಧ ಪೂರೈಕೆಯಲ್ಲಿ ವಿಳಂಬ, ಮತ್
ಬೆಂಗಳೂರು ಜಲಮಂಡಳಿ ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ನೀರಿನ ಸೋರಿಕೆಯನ್ನು ತಡೆಯಲು 13.56 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಂಡಿದೆ. ಎಐ ರೋಬಾಟ್ಗಳ ಸಹಾಯದಿಂದ ಸೋರಿಕೆಯನ್ನು ಶೀಘ್ರವಾಗಿ ಪತ್ತೆಹಚ್ಚಿ, 24 ಗಂಟೆ
ಮಡಿಕೇರಿ ಜಿಲ್ಲೆಯಲ್ಲಿ ಕಾಫಿ ಕೊಯ್ಲು ಜೋರಾಗಿದೆ, ಆದರೆ ಬೆಳೆ ನಷ್ಟ, ಕಾರ್ಮಿಕರ ಕೊರತೆ ನಡುವೆ ಇದೀಗ ಕಾಫಿ ಬೆಲೆ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಮಾರುಕಟ್ಟೆಗೆ ಕಾಫಿ ಕೊಂಡೊಯ್ಯುತ್ತಿರುವ ರೈತರಿಗೆ ಈ ವರ್ಷದ ಬೆಲೆ ಕುಸ
ವಿಜಯ್ರಾಜ್ ಗೌಡ ಎಂಬುವರ ವಿರುದ್ಧ ವೈಟ್ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್ವೇರ್ ಎಂಜಿನಿಯರ್ ನವ್ಯಶ್ರೀ ಅವರಿಂದ 1.53 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಉದ್ಯಮಿಯಾಗಿ ಸುಳ್
ಭಾರತದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಬ್ಯಾಟಿಂಗ್ ನಲ್ಲೂ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿಲ್ಲ. ಮಾಜಿ ಸಹ ಆಟಗಾರರೊಬ್ಬರು ಅವರ ಏಕ
Vidarbha New VHT Champion- ಕಾಲ ಇದ್ದ ಹಾಗೆ ಇರುವುದಿಲ್ಲ ಎಂದು ಹೇಳುವುದು ಇದಕ್ಕೇ ನೋಡಿ. ಕಳೆದ ವರ್ಷ ವಿಜಯ ಹಜಾರೆ ಟ್ರೋಫಿ ಫೈನಲ್ ನಲ್ಲಿ ವಿದರ್ಭ ತಂಡ ನಿರಾಸೆ ಅನುಭವಿಸಿತ್ತು. ಕರ್ನಾಟಕದ ವಿರುದ್ಧ ಸೋಲನುಭವಿಸಿದ್ದ ತಂಡ ಈ ಬಾರಿ ಸೆಮಿಫೈನಲ್
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಗಾಜಾದಲ್ಲಿ ಶಾಂತಿ ಸ್ಥಾಪನೆಗೆ ರಚಿಸಲಾಗುತ್ತಿರುವ 'ಬೋರ್ಡ್ ಆಫ್ ಪೀಸ್' ಸಮಿತಿಗೆ ಭಾರತವನ್ನು ಆಹ್ವಾನಿಸಿದ್ದಾರೆ. ಈ ಸಮಿತಿ ಗಾಜಾದ ಆಡಳಿತ, ಪುನರ್ನಿರ್ಮಾಣ ಮತ್ತು ಹೂಡಿಕೆಗಳ ಮೇಲೆ ಗಮನಹರಿಸಲ
Harhit Rana Allround Performance- ಹರ್ಷಿತ್ ರಾಣಾ ಅವರು ಭಾರತ ತಂಡಕ್ಕೆ ಆಯ್ಕೆ ಆಗಿದ್ದಾಗ ಅನೇಕ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಇವನ್ಯಾವ ಸೀಮೆ ಆಲ್ರೌಂಡರ್ ಎಂಬ ಮಾತುಗಳೂ ಕೇಳಿ ಬಂದಿದ್ದವು. ಎಲ್ಲಾ ಕುಹಕ, ವ್ಯಂಗ್ಯಗಳಿಗೂ ಹರ್ಷಿತ್ ರಾಣಾ ಅವರ
ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣಿಗಳು ತಮ್ಮ ಕೆಲಸ ಮಾಡುತ್ತಾರೆ ಎಂದರು. ಮನರೇಗಾ ಹೆಸರು ಬದಲಾವಣ
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು 2028ರ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಪ್ರಸಕ್ತ ಅವಧಿಯಲ್ಲಿ ಆಸೆ ಇರುವವರು ಸಿಎಂ ಆಗಬಹುದು ಎಂದ ಅವರು, ಮುಖ್ಯಮಂತ್ರಿ ಬದಲಾವಣೆ
ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಡಿಸೆಂಬರ್ನಲ್ಲಿ ದಾಖಲೆಯ ಚಳಿ ದಾಖಲಾಗಿದ್ದರಿಂದ, ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣತೆ ಇರಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಜನವರಿ ಅಂತ್ಯದ ವೇಳೆಗ
ವಿರಾಟ್ ಕೊಹ್ಲಿ ್ತಮತ್ತು ಹರ್ಷಿತ್ ರಾಣಾ ಅವರ ಪ್ರತಿಹೋರಾಟದ ಹೊರತಾಗಿಯೂ ದೊಡ್ಡ ಮೊತ್ತವನ್ನು ಬೆಂಬತ್ತುವ ಹಾದಿಯಲ್ಲಿ ವಿಫಲವಾದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 41 ರನ್ ಗಳ ಪರಾಭವ ಅನುಭವಿಸಿದೆ. ಈ ಮೂಲಕ ಕಿವೀಸ್ ಬಳಗ ಮೊದಲ
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಸಿಎಲ್-7 ಪರವಾನಗಿ ನೀಡಲು ಪ್ರತಿ ಪರವಾನಗಿಗೆ 1.5 ಕೋಟಿ ರೂ. ಲಂಚ ಕೇಳಲಾಗಿದೆ ಎಂದು ಆರೋಪಿಸಿದೆ. ಈ ಬಗ್ಗ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯ ಸಾದಹಳ್ಳಿ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಸಿಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 750 ಮೀಟರ್ ಉ
ಭಾರತದ ಪ್ರಮುಖ ವ್ಯಾಪಾರಿ ತಾಣವಾದ ಚಬಾಹರ್ ಬಂದರಿನಿಂದ ಅಮೆರಿಕದ ಒತ್ತಡದಿಂದಾಗಿ ಭಾರತ ತನ್ನ ವ್ಯವಹಾರವನ್ನು ಸ್ಥಗಿತಗೊಳಿಸುತ್ತಿದೆ. ಲಕ್ಷಾಂತರ ಕೋಟಿ ರೂ. ಮೌಲ್ಯದ ಭಾರತದ ಸರಕುಗಳು ಅಲ್ಲಿ ಸ್ಥಗಿತಗೊಂಡಿವೆ. ಈ ಬೆಳವಣಿಗೆ ಭಾ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯದಲ್ಲಿ ಅದ್ಭುತ ಶತಕದ ಮೂಲಕ ಭಾರತದ ಸೋಲಿಗೆ ಕಾರಣವಾಗಿದ್ದ ಡೆರಿಲ್ ಮಿಚೆಲ್ ಅವರು ಮೂರನೇ ಏಕದಿನ ಪಂದ್ಯದಲ್ಲೂ ತಮ್ಮ ಅಮೋಘ ಬ್ಯಾಟಿಂಗ್ ಮಾಡಿದರು. ಅವರು ಮತ್ತು ಗ್ಲೆನ್ ಫಿಲಿಪ್
ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಹಣ ಕೊಟ್ಟು ಟಿಕೆಟ್ ಪಡೆಯಲು ನಿರಾಕರಿಸಿದ ಮಹಿಳೆಯೊಬ್ಬರು ಬಿಎಂಟಿಸಿ ಬಸ್ನಲ್ಲಿ ದರ್ಪ ತೋರಿದ್ದಾರೆ. ಚೆಕ್ಕಿಂಗ್ ಆಫೀಸರ್ ಬಂದರೆ ಸಮಸ್ಯೆ ಎಂದು ಕಂಡಕ್ಟರ್ ಮನವಿ ಮಾಡಿದರೂ, ಮಹಿಳೆ ಹಣ
ಡೆರಿಲ್ ಮಿಚೆಲ್ ಮತ್ತು ಗ್ಲೆನ್ ಫಿಲಿಪ್ಸ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪ್ರವಾಸಿ ನ್ಯೂಜಿಲೆಂಡ್ ಭಾರತ ತಂಡದ ವಿರುದ್ಧ 337 ರನ್ ಗಳ ಬೃಹತ್ ಮೊತ್ತ ಗಳಿಸಿದೆ. ರಾಜ್ ಕೋಟ್ ಪಂದ್ಯದಲ್ಲಿ ಶತಕ ಹೊಡೆದು ಮಿಂಚಿದ್ದ ಡೆರಿಲ್ ಮಿಚೆ
ಇಂಗ್ಲೆಂಡ್ನ ಡೇವಿಡ್ ಲಾಯ್ಡ್, ಮಾರ್ಕ್ ವಾ ಅವರ ಕನಸಿನ ತಂಡದ ಬಗ್ಗೆ ಮಾತನಾಡುತ್ತಿದ್ದಾಗ ಸಚಿನ್ ತೆಂಡೂಲ್ಕರ್ಗೆ ತಮಾಷೆಯಾಗಿ ಫೋನ್ ಕರೆ ಮಾಡಿದರು. 'ಬಂಬಲ್' ಎಂದು ಪರಿಚಯಿಸಿಕೊಂಡು, ಸಚಿನ್ ಅವರನ್ನು ಗೊಂದಲಕ್ಕೀಡಾಗಿಸಿ, ಕರೆ
Babar Azam In BBL 2026- ಪಾಕಿಸ್ತಾನದ ಆಟಗಾರರು ವಿವಾದ ಸೃಷ್ಟಿಸುವುದರಲ್ಲಿ ತಲೆತಲಾಂತರದಿಂದಲೂ ವರ್ಡ್ಸ್ ಫೇಮಸ್. ಜಾವೇದ್ ಮಿಯಾಂದಾದ್ ಅವರಿಂದ ಹಿಡಿದು ಇಂದಿನ ಹ್ಯಾರಿಸ್ ರೌಫ್ ವರೆಗೂ ಈ ವಿಚಾರದಲ್ಲಿ ಒಬ್ಬರಿಗಿಂತ ಒಬ್ಬರು ಮಿಗಿಲು. ಇದೀಗ
ಬ್ಯಾಂಕ್ಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬ್ಯಾಂಕ್ ನೌಕರರ ಒಕ್ಕೂಟದ ಬೇಡಿಕೆಗೆ ಒಪ್ಪಿಗೆ ನೀಡುವ ಮುನ್ನ, ಗ್ರಾಹಕರಿಗೆ ತೊಂದರೆಯಾಗದಂತೆ ಕೆಲಸದ ಅವಧಿ ವಿಸ್ತರಿಸುವ ಬಗ್ಗೆ ಸರ್
ರಾಜ್ಯ ಸರ್ಕಾರ ಎನ್ಪಿಎಸ್ ರದ್ದು ಮಾಡಿ ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸದಿದ್ದರೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಎಚ್ಚರಿಕೆ ನೀಡಿದ
ಮೈಸೂರಿನಲ್ಲಿ ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿದವರನ್ನು ರಕ್ಷಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬ
‘ಬಿಗ್ ಬಾಸ್ ಕನ್ನಡ 12’ ಗ್ರ್ಯಾಂಡ್ ಫಿನಾಲೆ - ಮೊದಲ ಎಲಿಮಿನೇಷನ್ ಯಾರದ್ದು?
ಒಲಿಂಪಿಕ್ಸ್ ನ ಅಸಾಮಾನ್ಯ ಸಾಧಕ, ಸ್ಪ್ರಿಂಟರ್ ಉಸೇನ್ ಬೋಲ್ಟ್ ಇದೀಗ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಒಂದು ವೇಳೆ ತನ್ನನ್ನು ಕೇಳಿಕೊಂಡರೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಜಮೈಕಾದ ಪರ

21 C