ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿತ್ವಾ ಚಂಡಮಾರುತದ ಪರಿಣಾಮದಿಂದ ಅಕಾಲಿಕ ಮಳೆಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೀಪಾವಳಿ ನಂತರವೂ ಸುರಿಯುತ್ತಿರುವ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ರಾಗಿ ಬೆಳೆ ನೆಲಕ
ಕೆಲವು ರಾಜ್ಯಗಳಲ್ಲಿರುವ ರಾಜ್ಯಪಾಲರ ನಿವಾಸಗಳ ಹೆಸರುಗಳನ್ನು ಬದಲಿಸಲಾಗಿದೆ. ರಾಜಭವನ ಎಂದಿರುವುದನ್ನು ಲೋಕಭವನ ಎಂದು ಬದಲಾಯಿಸಲಾಗಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ತ್ರಿಪುರಾ, ಉತ್ತರಾಖಾಂಡ್ ರಾಜ್ಯಗಳಲ್ಲಿ ಈಗಾಗಲೇ
IPL 2026 Mini Auction 2026- ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜು ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿದೆ. ಒಟ್ಟು 1355 ಆಟಗಾರರು ನೋಂದಾಯಿಸಿಕೊಂಡಿದ್ದು ಕ್ಯಾಮೆರಾನ್ ಗ್ರೀನ್, ಸ್ಟೀವ
New National President for BJP : ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ, ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಬಿಹಾರದಲ್ಲಿ ಹೊಸ ಸರ್ಕಾರ ಅಧಿಕಾ
ಮುಂದಿನ ದಿನಗಳಲ್ಲಿ, ಅಂದರೆ ಡಿ. 3 ರಿಂದ 7 ರವರೆಗೆ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹವಾಮಾನವು ಸ್ವಲ್ಪ ಸುಧಾರಿಸುವ ನಿರೀಕ್ಷೆಯಿದೆ. ಆದರೂ, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯೂ ಆ
ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಎಂದೇ ಕರೆಯಲ್ಪಡುವ ಕಾವೇರಿಯಲ್ಲಿ ಇದ್ದ ಅನೇಕ ಮುಖ್ಯಮಂತ್ರಿಗಳು ಐದು ವರ್ಷ ಅಧಿಕಾರಾವಧಿ ಪೂರ್ಣಗೊಳಿಸಿಲ್ಲ. ಆದರೆ, ಸಿದ್ದರಾಮಯ್ಯ ಮಾತ್ರ ಅದಕ್ಕೆ ಅಪವಾದ. 2013ರಿಂದ 2018ವರೆಗೆ ಅವರು ಅಲ
ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು, ಇಂದು ಸಿಹಿಸುದ್ದಿ ಎಂಬಂತೆ ಚಿನ್ನಾಭರಣ ಬೆಲೆಯಲ್ಲಿ ಕೊಂಚ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿಲ್ಲ.
ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಯಶಸ್ವಿಯಾಗಿ ಜಾರಿಯಾಗಿದೆ ಎಂದು ಭಾರತ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದ ವಾದಗಳು ತಪ್ಪು ಮತ್ತು ಊಹೆಗಳ ಆಧಾರಿತವಾಗಿವೆ ಎಂದು ಆಯೋ
ಕಲಾತ್ಮಕ ಮೆಚ್ಚುಗೆ ಮತ್ತು ಸಾಂಸ್ಕೃತಿಕ ಅಸಂವೇದನಾಶೀಲತೆ ನಡುವೆ ಒಂದು ತೆಳುವಾದ ವ್ಯತ್ಯಾಸವಿದೆ. ಯಾವುದೇ ಚಿತ್ರವಾಗಲಿ ಅದರ ಮೂಲವನ್ನು ಗೌರವಿಸಿದಾಗ ಮಾತ್ರ ಅದಕ್ಕೊಂದು ಬೆಲೆ. ಆದರೆ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸ
ಕೋಮು ಸೂಕ್ಷ್ಮ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಸಣ್ಣದೊಂದು ಧಾರ್ಮಿಕ ವಿವಾದ ಇಡೀ ರಾಜ್ಯವನ್ನೇ ಸುಡಬಲ್ಲ ಸಾಮರ್ಥ್ಯ ಹೊಂದಿರುತ್ತದೆ. ಅಂತದ್ದರಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿಯ ತದ್ರೂಪಕ್ಕೆ ಶಿಲಾನ್ಯಾ
ಅಂಜನಾದ್ರಿಯಲ್ಲಿ ಡಿ. 2 ಮತ್ತು 3 ರಂದು ವಿಶೇಷವಾಗಿ ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಖ್ಷೆ ಇದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಸಹಾಯವಾಣಿ, ಪ್ರಸಾದ ವಿತರಣೆ ಪಾರ್ಕಿಂಗ್ ಸಿದ್ಧತ
ಹಿರಿಯ ಕಾಂಗ್ರೆಸ್ ಮುಖಂಡ, ಚಿಕ್ಕಪೇಟೆಯ ಮಾಜಿ ಶಾಸಕ ಆರ್ ವಿ ದೇವರಾಜು ನಿಧನರಾಗಿದ್ದಾರೆ. ಹೃದಯಾಘಾತದಿಂದ ಮೈಸೂರು ಭೇಟಿ ವೇಳೆ ಮೃತಪಟ್ಟಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 33 ಪ್ಯಾಕೇಜ್ಗಳಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿಗಾಗಿ ಟೆಂಡರ್ ಕರೆದು ಅಂತಿಮಗೊಳಿಸಿರುವುದಾಗಿ ತಿಳಿಸಿದ್ದಾರೆ. ಕಸದ ಮಾಫಿಯಾದವರ ಅಡ್ಡಿಗಳ ನಡುವೆಯೂ, ನ್ಯಾಯಾಲಯದ ಸಮ್ಮತಿಯೊಂ
ದೊಡ್ಡಬಳ್ಳಾಪುರದ ಸಾಂಪ್ರದಾಯಿಕ ಸೀರೆಗಳ ವಿನ್ಯಾಸವನ್ನು ಸೂರತ್ನ ಮಿಲ್ಗಳು ನಕಲು ಮಾಡುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಗೆ ಹೊಡೆತ ಬಿದ್ದಿದೆ. ಇದನ್ನು ತಡೆಯಲು ಮತ್ತು ದೊಡ್ಡಬಳ್ಳಾಪುರ ಸೀರೆಗಳಿಗೆ ವಿಶಿಷ್ಟ ಬ್ರ್ಯ
Moeen Ali To Play IN PSL- ಪಾಫ್ ಡು ಪ್ಲೆಸಿಸ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮತ್ತೊಬ್ಬ ಮಾಜಿ ಆಟಗಾರ ಮೊಯಿನ್ ಅಲಿ ಅವರು ಇದೀಗ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಆಡಲಿರುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ಟ್ರೀಟ್ ಮಾಡಿರು
ಬೆಂಗಳೂರಿನ ರಾಜಾನುಕುಂಟೆ ಠಾಣಾ ವ್ಯಾಪ್ತಿಯ ಸುರಧೇನುಪುರದಲ್ಲಿ ಚಿನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಚಿನ್ನದ ಉಂಗುರಗಳನ್ನು ಕದ್ದು, ದಂಪತಿಯನ್ನು ಮನೆಯೊಳಗೆ ಕೂಡಿಹಾಕಿದ್ದಾರೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೇರಾದಲ
ಬೆಂಗಳೂರಿನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ 13 ಸಾವಿರ ಕೋಟಿ ರೂ. ಅ
India Vs South Africa-ಕೊಂಚ ಏರುಪೇರಾಗಿದ್ದರೂ ಹರಿಣಗಳು ರಾಂಚಿಯಲ್ಲಿ ಭಾರತ ತಂಡಕ್ಕೆ ಚಳ್ಳೇಹಣ್ಣು ತಿನ್ನಿಸಿರುತ್ತಿದ್ದರು. ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ಚೆಂಡನ್ನುಮೈದಾನದ ಮೂಲೆ ಮೂಲೆಗೆ ಅಟ್ಟುತ್ತಿದ್ಜಾಗ ಭಾರತೀಯ ಬೌಲರ್ಗಳಲ್
ಬೆಂಗಳೂರಿನಲ್ಲಿ ನುಗ್ಗೆಕಾಯಿ ಬೆಲೆ ಗಗನಕ್ಕೇರಿದೆ. ಒಂದು ಕೆ.ಜಿ. ನುಗ್ಗೆಕಾಯಿ ಬೆಲೆ ಮಟನ್ ಬೆಲೆಗೆ ಸಮನಾಗಿದೆ. ಹಿಂದೆ 150-200 ರೂ. ಇದ್ದ ನುಗ್ಗೆಕಾಯಿ ಈಗ 500-600 ರೂ.ಗೆ ತಲುಪಿದೆ. ತಮಿಳುನಾಡಿನಲ್ಲಿ ಬೆಳೆ ತಡವಾಗಿರುವುದು ಮತ್ತು ಚಂಡಮ
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಎನ್ಎ ಹೊಂದಿಕೆಯಾಗಿದ್ದು, ವಕೀಲರು ಇದನ್ನು ಅಲ್ಲಗಳೆದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಬಲವಾಗಿ ವಾದಿಸಿದೆ. ರಾಜಕೀಯ ಪಿತೂರಿ, ಸಂತ್ರಸ್ತೆಯನ್ನು ಬಳಸಿ
ದೇಶಾದ್ಯಂತ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳ ವಿರುದ್ಧ ಸುಪ್ರೀಂ ಕೋರ್ಟ್ ಕಠಿಣ ಕ್ರಮ ಕೈಗೊಂಡಿದೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿ, ಬಿಜೆಪಿಯೇತರ ರಾಜ್ಯಗಳಿಗೆ ಸಹಕರಿಸುವಂತೆ ಆದೇಶಿಸಿದೆ. ಸೈಬ
ಮುಟ್ಟಿನ ರಜೆಯನ್ನು ಸರ್ಕಾರ ತನ್ನ ಉದ್ಯೋಗಿಗಳಿಗೆ ಕೊಟ್ಟಿಲ್ಲ. ಇನ್ನು ಸರ್ಕಾರಕ್ಕೆ ಮುಟ್ಟಿನ ರಜೆ ಕಡ್ಡಾಯಗೊಳಿಸುವ ಅಧಿಕಾರವಿಲ್ಲ ಎಂದು ಬೆಂಗಳೂರು ಹೋಟೆಲ್ ಸಂಘ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ನ.12ರಂದು ಸರ್ಕಾ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಯುವಕನೊಬ್ಬ ಫೋನ್ ಕರೆ ಮಾಡಿ ಹೊಸ ಐಫೋನ್ 17 ಪ್ರೊ ಮ್ಯಾಕ್ಸ್ ಬೇಕು ಎಂದು ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ಶೆಟ್ಟರ್ ಅವರು ಅಚ್ಚರಿಗೊಂಡು, 'ಎಂಪಿ ಬಳಿ ಇಂತಹ ಬೇಡಿಕೆ ಕೇಳ್
DK Suresh On CM Change : ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್, ದೆಹಲಿಯಿಂದ ಹಿಂದಿರುಗಿದ್ದಾರೆ. ಖಾಸಗಿ ಭೇಟಿಗೆ ನಾನು ರಾಜಧಾನಿಗೆ ಹೋಗಿದ್ದು, ಅದರ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಎಲ್ಲವೂ ಸಸೂತ್ರವಾಗಿ ನಡೆಯುತ್ತಿದೆ ಎಂದಷ್ಟ
ಬ್ರಹ್ಮೋಸ್ ಏರೋಸ್ಪೇಸ್ನ ವಿಜ್ಞಾನಿ ನಿಶಾಂತ್ ಅಗರ್ವಾಲ್ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಪಾಕಿಸ್ತಾನಿ ಗೂಢಚಾರರಿಗೆ ರಕ್ಷಣಾ ರಹಸ್ಯ ರವಾನೆ ಪ್ರಕರಣದಲ್ಲಿ ಅವರ ಮೇಲಿದ್ದ ಪ್ರಮುಖ ಆರೋಪಗಳನ್ನು ಉನ್ನತ ನ್ಯಾಯಾಲಯಗಳು ಖುಲಾಸ
ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವಾಟ್ಸನ್ ಅವರು ಗೋವಾದಲ್ಲಿ ಜನವರಿ 26ರಿಂದ ಪ್ರಾರಂಭ ಆಗಲಿರುವ ಲೆಜೆಂಡ್ಸ್ ಪ್ರೊ ಟಿ20 ಲೀಗ್ ಅನ್ನು 'ಲೆಜೆಂಡ್ಸ್ಗಳ ಐಪಿಎಲ್' ಎಂದು ಬಣ್ಣಿಸಿದ್ದಾರೆ. ಐಪಿಎಲ್ ನಲ್ಲಿ ಈ ಹಿಂದೆ ಮಿಂಚಿದ್ದ
ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವಮಟ್ಟದ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಲ್ಲಿ ಮೂರು ಹೊಸ ಪ್ಲಾಟ್ಫಾರಂಗಳು, ನಾಲ್ಕು ಪಿಟ್ ಲೈನ್ಗಳು ನಿರ್ಮಿಸಲಾಗುವುದು. ಹೆಚ್ಚುತ್
Kantara Chapter 2 : ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದ ವೇಳೆ, ಬಾಲಿವುಡ್ ನಟ ರಣವೀರ್ ಸಿಂಗ್, ದೈವವನ್ನು ಅನುಕರಣೆ ಮಾಡಲು ಹೋಗಿ, ಅಪಹಾಸ್ಯಕ್ಕೆ ಈಡಾಗಿದ್ದು ಒಂದು ಕಡೆ. ಇನ್ನೊಂದು ಕಡೆ, ರಿಷಬ್ ಶೆಟ್ಟಿ ವಾರ್ನ್ ಮಾಡಿದರೂ, ಅದನ್ನು ಲೆಕ್ಕಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಬದಲಾವಣೆ ಗೊಂದಲದ ಬಗ್ಗೆ ಚರ್ಚಿಸಿ ನಿರ್ಣಯಕ್ಕೆ ಬಂದಿದ್ದಾರೆ. ಈ ವಿಷಯಕ್ಕೆ ಪೂರ್ಣವಿರಾಮ ಬಿದ್ದಿದೆ. ರಾಜ್ಯದಲ್ಲಿ ಅಭಿವೃದ್ಧಿ ನ
ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಅಂಗವಾಗಿ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಮತ್ತು ಚೈತನ್ಯ ಯುವ ಸಮಿತಿ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಹುಬ್ಬಳ್ಳಿ ಮತ್ತು
India Vs South Africa 1st Odi- ಕ್ರಿಕೆಟ್ ಅಭಿಮಾನಿಗಳು ಇದೀಗ ಊಹಾಪೋಗಳಿಗೆ ಗಮನ ನೀಡದೆ ಸದ್ಯ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಟವನ್ನು ಆನಂದಿಸಬೇಕು ಎಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅವರು ಅಭಿಪ್ರಾಯಪಟ್ಟಿದ್ದಾರೆ
Child growth:ವಿಟಮಿನ್ ಕೊರತೆ ಇರೋ ಮಕ್ಕಳಿಗೆ ಈ ಆಹಾರ ತಪ್ಪದೇ ಕೊಡಿ| Dr Nithin
ಈಗಂತು ಎಐ ಬಳಕೆ ಹೆಚ್ಚಾಗಿದೆ. ಹಲವರು ಹಾಡು ಕ್ರಿಯೇಟ್ ಮಾಡಲು, ಫೋಟೋ ಡಿಸೈನಿಂಗ್ ಸೇರಿ ಹಲವು ವಿಚಾರಕ್ಕೆ ಎಐ ಬಳಕೆ ಮಾಡುತ್ತಾರೆ. ಇಲ್ಲೊಬ್ಬ ಉದ್ಯೋಗಿ ರಜೆಗಾಗಿ ನ್ಯಾನೋ ಬನಾನದಲ್ಲಿ ಕೈಗೆ ಗಾಯವಾದಂತೆ ಚಿತ್ರ ಕ್ರಿಯೇಟ್ ಮಾ
ಕರ್ನಾಟಕ ಸರ್ಕಾರವು ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದು ಸ್ಟಾಂಪ್ ವಂಚನೆ ಮತ್ತು ಭದ್ರತಾ ಲೋಪಗಳನ್ನು ತಡೆಯುತ್ತದೆ. ನಾಗರಿಕರು ಮಧ್ಯವರ್ತಿಗಳಿಲ್ಲದೆ ಸ್ವತಃ ಇ-ಸ್ಟಾಂಪ್ ತಯಾರಿಸಬಹುದು. ಇದು ಸಂಪೂರ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು 'ಪಾಪದ ಸರಕುಗಳ' ತೆರಿಗೆ ವ್ಯವಸ್ಥೆಯನ್ನು ಮರುರಚಿಸುವ ಎರಡು ಮಸೂದೆಗಳನ್ನು ಮಂಡಿಸಲು ಸಿದ್ಧವಾಗಿದೆ. ಮೊದಲನೆಯದಾಗಿ, ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ತಂಬಾಕು ಉತ್ಪನ್ನ
ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ದಾವಣಗೆರೆ ಜಿಲ್ಲೆಯ 542 ರೈತರಿಗೆ 51.10 ಲಕ್ಷ ರೂಪಾಯಿ ಪರಿಹಾರವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ. ಇನ್ಪುಟ್ ಸಬ್ಸಿಡಿಯನ್ನು ದ್ವಿಗುಣಗೊಳಿಸಿ, ಮಳೆಯಾಶ್ರಿ
Marco Jansen On Virat Kohli- ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಒಮ್ಮೆ ಕ್ರೀಸ್ನಲ್ಲಿ ನೆಲೆಯೂರಿದರೆ ಅವರನ್ನು ನಿಯಂತ್ರಿಸುವುದು ಅಸಾಧ್ಯ ಎಂದು ದಕ್ಷಿಣ ಆಫ್ರಿಕಾದ ಮಾರ್ಕೋ ಯಾನ್ಸನ್ ಅಭಿಪ್ರಾಯಪಟ್ಟಿದ್ದಾರೆ.. ರಾಂಚಿಯಲ
17700 KM, 40 ಲಕ್ಷ ಬ್ಯಾರೆಲ್! ಭಾರತಕ್ಕೆ ಹೊಸ ತೈಲ! ಆಪರೇಷನ್ ಗಯಾನಾ! ರಷ್ಯಾ ಆಫರ್ ರಿಜೆಕ್ಟ್? ಭಯಾನಾ? ತಂತ್ರನಾ?
ಚೀನಾ ಪಾಲಿಗೆ ರೋಬೋಟ್ ಕಂಟಕ, ಅಮೆರಿಕದ ಮುಂದೆ ಡಮ್ಮಿಯಾದ ಡ್ರ್ಯಾಗನ್! ಬ್ಯಾನ್ ಆಗುತ್ತಾ ಟೆಕ್ನಾಲಜಿ?
ಕೋವಿಡ್-19 ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದ ಅಂತಿಮ ತನಿಖಾ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ
ಕೇಂದ್ರ ಸರ್ಕಾರವು ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತದ ದೂರಸಂಪರ್ಕ ಸಚಿವಾಲಯವು, ಇನ್ನು ಮುಂದೆ ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಸ್ಮಾರ್ಟ್ಫೋನ್ಗಳಲ್ಲಿ
ಆಫ್ರಿಕಾ, ಅಮೆರಿಕ ಸೇರಿದಂತೆ ವಿದೇಶಿ ಪ್ರವಾಸಿಗರು ಕರ್ನಾಟಕಕ್ಕೆ ಬಂದರೆ ಅವರನ್ನು ವಿಚಿತ್ರವಾಗಿ ನೋಡಿ, ಅವರು ಧರಿಸಿರುವ ಬಟ್ಟೆ, ಕೂದಲಿನ ಬಗ್ಗೆ ಮಾತಾಡಿಕೊಳ್ಳೋದು ಸಾಮಾನ್ಯ. ಅದೇ ರೀತಿ ಇಟಲಿಯ ಪ್ರವಾಸಿಗನೊಬ್ಬ ಕರ್ನಾಟಕದ ಕ
ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಸ್ಕ್ಯಾನ್ ಕಡ್ಡಾಯಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ಈ ಕಿಟ್ ನೀಡಲಾಗುತ್ತಿದ್ದು, ಉತ್ತಮ ಗುಣಮಟ್ಟದ ಆಹಾರ ಸಾಮಗ
ಡಿ. 1ರಂದು ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು, ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ತಮ್ಮ ಸಾಕು ನಾಯಿಯನ್ನು ಕಲಾಪಕ್ಕೆ ಕರೆತಂದು ವಿವಾದಕ್ಕೆ ಕಾರಣರಾದರು. ರೇಣುಕಾ ಚೌಧರಿ ತಮ್ಮ ನಾಯಿ ಯಾರಿಗೂ ತೊಂದರೆ ಕೊಡುವುದ
ನವೆಂಬರ್ 2025ರಲ್ಲಿ ಭಾರತದ ಜಿಎಸ್ಟಿ ಸಂಗ್ರಹವು 1.70 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದ್ದು, ವರ್ಷದ ಆಧಾರದ ಮೇಲೆ ಕೇವಲ 0.7% ಬೆಳವಣಿಗೆಯನ್ನು ದಾಖಲಿಸಿದೆ. ಇದು ವ್ಯಾಪಕ ತೆರಿಗೆ ದರ ಕಡಿತದ ನಂತರದ ಮೊದಲ ಪೂರ್ಣ ತಿಂಗಳ ಸಂಗ್ರಹವಾಗಿ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು ತಾತ್ಕಾಲಿಕವಾಗಿ ಬಗೆಹರಿದಂತೆ ಕಾಣುತ್ತಿದೆ. ಆದರೆ, ಸಂಪೂರ್ಣವಾಗಿ ಗೊಂದಲಗಳು ದೂರವಾಗಿವೆ ಎನಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವ
DCM DK Shivakumar working style : ಜಲಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ 45% ಅನುದಾನ ನೀಡಬೇಕು. 10% ಹಣವನ್ನು ಜನರಿಂದ ಪಡೆಯುವುದಾಗಿದೆ. ಕಳೆದ ವರ್ಷ ಈ ಯೋಜನೆಗೆ ರಾಜ್ಯ ಸರ್ಕಾರ 3700 ಕೋಟಿ ರೂ. ಅನ್ನು ನೀಡಿದರೆ, ಕೇ
ಭಾರತೀಯ ನೌಕಾಪಡೆಯ ಮಾಜಿ ಕ್ಯಾಪ್ಟನ್ ನವತೇಜ್ ಸಿಂಗ್ ಅವರು 10,000-20,000 ಅಡಿ ಎತ್ತರದಲ್ಲಿ, ಗಂಟೆಗೆ 300 ನಾಟಿಕಲ್ ಮೈಲುಗಳ ವೇಗದಲ್ಲಿ ವಿಮಾನದಲ್ಲಿ ಕುಳಿತು ವೈಮಾನಿಕ ಛಾಯಾಚಿತ್ರಗಳನ್ನು ಸೆರೆಹಿಡಿಯುವ ರೋಚಕ ವಿಡಿಯೋ ವೈರಲ್ ಆಗಿದೆ. ಗ
ಡಿಸಿಎಂ ಡಿಕೆ ಶಿವಕುಮಾರ್ ಅವರು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಇದರ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿಯೇತರ ಆಸ್ತಿಗಳಿಗೆ 11 ಬಿ ಖಾತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ 15 ದಿನದೊಳಗೆ ಖಾತೆ ವಿತರಿಸುವ
ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಚೀನಾ ಮೂಲದ ಕಂಪನಿಗಳು ಭಾರಿ ಪ್ರಾಬಲ್ಯ ಸಾಧಿಸುತ್ತಿವೆ. ವರದಿಯ ಪ್ರಕಾರ, ದೇಶದಲ್ಲಿ ಮಾರಾಟವಾಗುವ ಪ್ರತಿ ಮೂರು ಎಲೆಕ್ಟ್ರಿಕ್ ಕಾರುಗಳಲ್ಲಿ ಒಂದು ಕಾರು ಚೀನಾ ಕಂಪನಿಗಳಾದ ಎಂಜಿ,
ಹೊಸಕೋಟೆಯ 12 ಎಕರೆ ಜಮೀನಿನ ಕಾನೂನಾತ್ಮಕ ಹಕ್ಕು ವಿವಾದವೊಂದು ಕುತೂಹಲಕಾರಿಯಾಗಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಈ ಪ್ರಕರಣ ವಿಚಾರಣೆಯಲ್ಲಿದೆ. ಈ ಜಮೀನು 1986ರಲ್ಲಿ ಮೃತರಾದ ಕೃಷ್ಣನ್ ಎಂಬುವರಿಗೆ ಸೇರಿದ್ದು, ಕಾನೂನಾತ್ಮಕವಾಗಿ ಅ
ಕೊಟ್ಟ ಮಾತಿನ ವಿಚಾರ, ಸಿಎಂ ಸ್ಥಾನ ಬದಲಾವಣೆ ಬಗ್ಗೆ ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿತ್ತು. ಹೈಕಮಾಂಡ್ ನಿರ್ದೇಶನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮ
ಕುರ್ಚಿ ಕದನಕ್ಕೆ ಸೋನಿಯಾ ಗಾಂಧಿ ಎಂಟ್ರಿ, ಮಲ್ಲಿಕಾರ್ಜುನ ಖರ್ಗೆ ಮುಂದೆ ಖಡಕ್ ಆರ್ಡರ್, ಡಿಸೆಂಬರ್ ಡೆಡ್ಲೈನ್!
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR), ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತ ಪಕ್ಷ ಚುನಾವಣಾ ಆಯೋಗದ ಪರ ಬ್ಯಾಟ್ ಬೀಸುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶ
Gautam Gambhir And Rohit Sharma Conversation- ದಕ್ಷಿಣ ಆಫ್ರಿಕಾ ವಿರುದ್ಧ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದೇನೋ ನಿಜ. ಆದರೆ ಡ್ರೆಸ್ಸಿಂಗ್ ರೂಂನ ವಾತಾವರಣ ಹೇಗಿದೆ ಎಂಬ ಅನುಮಾನ ಇದೀಗ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಹುಟ್ಟ
ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಶಮನಗೊಂಡಿದ್ದು, ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಗಳು ಸದ್ದು ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಹ್ವಾನದ ಮೇರೆಗೆ ಡಿಕೆ ಶಿವಕುಮಾರ್ ಶನಿವಾರ ಅವರ ನಿವಾಸದಲ್ಲಿ ಉಪಹಾರ ಸೇವಿ
ವಕ್ಫ್ ಆಸ್ತಿಗಳ ವಿವರಗಳನ್ನು ಪೋರ್ಟಲ್ನಲ್ಲಿ ಅಪ್ಡೇಟ್ ಮಾಡಲು ಡಿಸೆಂಬರ್ 6ರ ಗಡುವನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತಾಂತ್ರಿಕ ಸಮಸ್ಯೆಗಳಿದ್ದರೆ ವಕ್ಫ್ ಟ್ರಿಬ್ಯುನಲ್ ಅನ್ನು ಸಂಪರ್ಕಿಸುವಂತೆ ನ್ಯಾ
ಹಲವಾರು ಗಾಸಿಪ್ಗಳ ಮಧ್ಯೆ ನಟಿ ಸಮಂತಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿ.1ರಂದು ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ನಿರ್ದೇಶಕ ರಾಜ್ ನಿಡಿಮೋರು ಮತ್ತು ಸಮಂತಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಸ್ರೇಲ್-ಗಾಜಾ ಯುದ್ಧದ ಬಳಿಕ, ಪೋಪ್ ಲಿಯೋ XIV ಅವರು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರವಾಗುವುದೇ ಶಾಂತಿಗೆ ಏಕೈಕ ಪರಿಹಾರ ಎಂದು ಹೇಳಿದ್ದಾರೆ. ಟರ್ಕಿ ಅಧ್ಯಕ್ಷರೊಂದಿಗೆ ಉಕ್ರೇನ್-ರಷ್ಯಾ ಸಂಘರ್ಷದ ಬಗ್ಗೆಯೂ ಚರ್ಚಿಸಿದ್ದು, ಟರ
ನೀವಿರುವ ಜಗತ್ತು, ನೀವು ನೋಡುತ್ತಿರುವ ಜಗತ್ತು ವಾಸ್ತವವಾಗಿರದೇ ಅದು ಒಂದು ಸಿಮ್ಯುಲೇಶನ್ ಎಂದು ಸಾಬೀತಾದರೆ ನೀವು ಹೇಗೆ ಪ್ರತಿಕ್ರಿಯಿಸುತ್ತೀರಿ? ಒಂದು ಕ್ಷಣ ನೀವು ನಿಂತ ನೆಲ ಅಲುಗಾಡಿದರೆ ಅದರಲ್ಲಿ ಅಚ್ಚರಿಯೇನೂ ಆಗದು. ವಿ
ಕ್ರಿಸ್ಮಸ್ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು - ಬೀದರ್ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಡಿಸೆಂಬರ್ 24ರಂದು ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು ಮರುದಿನ ಬೀದರ್ ತಲುಪಿ ಮತ್ತೆ ಬೆಂಗಳೂರಿಗೆ ಮರಳಲಿದೆ. 22 ಬೋಗಿಗ
ಬೆಂಗಳೂರಿನ ಟ್ರಾಫಿಕ್ ಬಗ್ಗೆ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ಪೊಲೀಸರ ವಿರುದ್ಧ ಟ್ವೀಟ್ ಮಾಡಿರುವ ಅವರು, ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ನಲ್ಲಿ ಸಿಲು
Dr Parameshwara In Kodi Mutt : ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಸುದ್ದಿಯ ನಡುವೆ, ಕರ್ನಾಟಕ ಗೃಹ ಸಚಿವ ಡಾ.ಪರಮೇಶ್ವರ, ಕೋಡಿಮಠಕ್ಕೆ ಭೇಟಿ ನೀಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ, ಶ್ರೀಗಳು ಮತ್ತು ಸಚಿವರು ಮಾತುಕತೆ ನಡೆಸಿದ್ದಾರ
ಗ್ರಾಮೀಣ ಜನರ ಆಸ್ತಿ ದಾಖಲೆಗಳಿಗಾಗಿ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇದರ ಮೂಲಕ ಡಿಜಿಟಲ್ ಇ-ಸ್ವತ್ತು ಪ್ರಮಾಣಪತ್ರ ವಿತರಣೆ ಸುಲಭವಾಗಲಿದ್ದು, ಪಾರದರ್ಶಕತೆ ಮತ್ತು ತ್ವರಿತ ವಿಲೇವಾರಿ
ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಹಿಂದುತ್ವವನ್ನು 'ಭಾರತದ ಆತ್ಮ' ಎಂದು ಹೇಳಿದ್ದಾರೆ. ಧಾರ್ಮಿಕ ಮತಾಂತರಗಳನ್ನು ಸಾರ್ವಜನಿಕ ಜಾಗೃತಿ, ಸಾಮಾಜಿಕ ಸಾಮರಸ್ಯ ಅತ್ಯಗತ್ಯ. ಇವುಗಳನ್ನು ಕಟ್ಟುನಿಟ್
ಭಾರತದ ರಕ್ಷಣಾ ಸಾಮರ್ಥ್ಯ ಕಂಡು ಇಡೀ ಜಗತ್ತೇ ನಿಬ್ಬೆರಗಾಗುತ್ತಿದೆ. ಭಾರತ ದಿನೇ ದಿನೇ ತನ್ನ ಬತ್ತಳಿಕೆಗೆ ಸ್ವದೇಶಿ ನಿರ್ಮಿತ ಆಧುನಿಕ ಅಸ್ತ್ರಗಳನ್ನು ಸೇರಿಸಿಕೊಳ್ಳುತ್ತಿದ್ದು, ಅದರ ರಕ್ಷಣಾ ಉಪಕರಣಗಳ ಗುಣಮಟ್ಟ ಜಾಗತಿಕ ಮಟ
ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಹೋದರರಂತೆ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮಂಗಳವಾರ ಸಿಎಂಗೆ ಉ
ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿಯಾಗಿ ಕಲಾಪವನ್ನು ಮುನ್ನೆಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ಸಿಪಿ ರಾಧಾ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಪದವಿ ನಿರಾಕರಿಸಿದ್ದರಿಂದ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಬಂಧ ಸಲ್ಲಿಸಿ ಪದವಿ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿನಿಗ
ಬೆಂಗಳೂರಿನ ಸಂಶೋಧಕರು ದಕ್ಷಿಣ ಭಾರತೀಯರಲ್ಲಿ ಹೃದ್ರೋಗದ ಅಪಾಯವನ್ನು ಹೆಚ್ಚಿಸುವ ಅನನ್ಯ ಆನುವಂಶಿಕ ಬದಲಾವಣೆಗಳನ್ನು ಪತ್ತೆಹಚ್ಚಿದ್ದಾರೆ. ಇದು ಹೈಪರ್ಟ್ರೋಫಿಕ್ ಕಾರ್ಡಿಯೋಮಯೋಪತಿ (HCM) ಗೆ ಕಾರಣವಾಗುತ್ತದೆ. ಪಾಶ್ಚಿಮಾತ್ಯ
ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ನಾಯಕತ್ವದ ಗೊಂದಲಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ.ಮೊನ್ನೆ, ಬ್ರೇಕ್ ಫಾಸ್ಟ್ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭೇಟಿ ಹಾಗ
ಉತ್ತರ ಪ್ರದೇಶ ಸರ್ಕಾರವು 'ಅಗ್ನಿಪಥ' ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಕರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಪ್ರಕರಣಗಳಿಂದಾಗಿ ಸೇನೆ ಸೇರುವ ಕನಸು ಭಗ್ನಗೊಂಡಿದ್ದ ಸಾವಿರಾರು ಯುವ
ಅಮೆರಿಕಾದಲ್ಲಿ H-1B ವೀಸಾ ಅನುಮೋದನೆ ಪ್ರಮಾಣದಲ್ಲಿ ಭಾರೀ ಕುಸಿತ ಕಂಡುಬಂದಿದೆ. ಕಳೆದ ಹತ್ತು ವರ್ಷಗಳಿಂದ IT ಕಂಪನಿಗಳಿಗೆ ನೀಡುತ್ತಿದ್ದ H-1B ವೀಸಾ ಅನುಮೋದನೆ ಪ್ರಮಾಣ 2025ರ ವೇಳೆಗೆ ಶೇ.70ರಷ್ಟು ಇಳಿಕೆಯಾಗಿದೆ. ಟಿಸಿಎಸ್ (TCS) ಮಾತ್ರ ಅನ
ಕಬ್ಬಿಣ ಕಾದಾಗಲೇ ಬಡಿಯಬೇಕು ಎಂಬ ನಿಯಮ ರಾಜಕಾರಣಕ್ಕೂ ಅನ್ವಯಿಸುತ್ತದೆ. ಸಮಯ ಬಂದಾಗಲೇ ತಮ್ಮ ಅಸ್ತಿತ್ವದ ಪರಿಚಯ ಮಾಡಿಕೊಡಬೇಕು ಎಂಬುದು ಎಲ್ಲ ರಾಜಕಾರಣಿಗಳಿಗೂ ಅನ್ವಯಿಸುತ್ತದೆ. ಅದೇ ರೀತಿ ಇತ್ತೀಚಿಗೆ ಬಿಜೆಪಿ ವರಿಷ್ಠರೊಂದ
DK Shivakumar Challenge to HD Kumaraswamy : ಮಠಾಧಿಪತಿಗಳು ರಾಜಕೀಯದಲ್ಲಿ ಮಧ್ಯ ಪ್ರವೇಶಿಸುವುದು ತಪ್ಪು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ಮಾಡುವರೇ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಡಿಕೆ ಶಿವಕುಮಾರ
ರಾಜಸ್ಥಾನದಲ್ಲಿ ಸರ್ಕಾರಿ ಶಾಲೆಗಳಲ್ಲಿ 'ಶೌರ್ಯ ದಿವಸ್' ಆಚರಣೆಗೆ ನೀಡಿದ್ದ ಆದೇಶವನ್ನು ವಿರೋಧ ಪಕ್ಷಗಳು ಮತ್ತು ನಾಗರಿಕ ಹಕ್ಕುಗಳ ಗುಂಪುಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಹಿಂಪಡೆದಿದೆ. ಕೋಮು ಸಂದೇಶ ಹರಡು
ದಕ್ಷಿಣ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಜನವರಿ 1 ರಿಂದ, ನಾನ್-ಎಸಿ ಸ್ಲೀಪರ್ ಕೋಚ್ಗಳಲ್ಲಿಯೂ ಬೆಡ್ಶೀಟ್ ಮತ್ತು ದಿಂಬುಗಳನ್ನು ಶುಲ್ಕದ ಆಧಾರದ ಮೇಲೆ ನೀಡಲಾಗುತ್ತದೆ. ಈ ಹೊಸ ಯೋಜನೆ ಪ್
ಉತ್ತಮ ಉದ್ಯೋಗ ಪ್ರತಿಯೊಬ್ಬರ ಕನಸು. ಉದ್ಯೋಗವೇ ಜೀವನಕ್ಕೆ ಆಧಾರ. ಆದರೆ ಆಧುನಿಕ ಮಾನವ ಸಮಾಜ ಉದ್ಯೋಗವನ್ನೇ ಸೃಷ್ಟಿಸದಿದ್ದರೆ ಏನಾಗುತ್ತದೆ? ಈ ಪ್ರಶ್ನೆಗೆ ಸ್ಪೇಸ್ ಎಕ್ಸ್ ಮಾಲೀಕ ಮತ್ತು ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಂದು ಭಾರಿ ಏರಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,30,480 ರೂಪಾಯಿಗೆ ತಲುಪಿದೆ. 22 ಕ್ಯಾರೆಟ್ ಚಿನ್ನದ ಬೆಲೆಯೂ 10 ಗ್ರಾಂಗೆ 1,19,600 ರೂಪಾಯಿಗೆ ಏರಿದೆ. ಬೆಳ್ಳಿಯ ಬೆಲೆಯೂ 1 ಕೆಜಿಗೆ 1,88,000 ರೂ
PM Modi Udupi Visit : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ವೇಳೆ, ಬಿಜೆಪಿಯ ಒಳಗೆ ಷಡ್ಯಂತ್ರ ನಡೆದಿತ್ತಾ? ಈ ರೀತಿಯ ಸುದ್ದಿ, ಉಡುಪಿ ಜಿಲ್ಲೆಯಲ್ಲಿ ಭಾರೀ ಚರ್ಚಗೆ ಗ್ರಾಸವಾಗಿದೆ. ಮಾಜಿ ಸಚಿವ ಮತ್ತು ಕ್ಷೇತ್ರದ ಹಿಂದಿನ ಶಾಸಕರೂ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಸದ್ದು ಸದ್ಯಕ್ಕೆ ನಿಂತಿದೆ. ಆದರೆ ಆ ಬೆಂಕಿ ಮತ್ತೆ ಭುಗಿಲೇಳುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಹಾಗಾಗಿಯೇ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ನಡುವೆ ಮತ್ತೊಂದು
Rohit Sharma Virat Kohli Fitness- ಅಬ್ಬಾ ಜೀನಿಯಸ್ ಗಳಿಂದ ಮಾತ್ರ ಈ ರೀತಿಯ ಆಟ ಸಾಧ್ಯ. ಇಲ್ಲವಾದಲ್ಲಿ 37- 38ರ ಹರೆಯದಲ್ಲಿ ಏಕದಿನ ಕ್ರಿಕೆಟ್ ನ ಟಾಪ್ 5 ಐಸಿಸಿ ರಾಂಕಿಂಗ್ ನೊಳಗೆ ಬರುವುದೆಂದರೇನು? ಪ್ರತಿಪಂದ್ಯದಲ್ಲೂ ಶತಕ- ಅರ್ಧಶತಕಗಳನ್ನು ಬಾರಿಸುವು
ಭಾರತ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಉದ್ಯಮವನ್ನು ನಿಯಂತ್ರಿಸಲು 'ಆರೋಗ್ಯ ಭದ್ರತೆ ರಾಷ್ಟ್ರೀಯ ಭದ್ರತೆ ಸೆಸ್ ಮಸೂದೆ, 2025' ಅನ್ನು ಪರಿಚಯಿಸಲಿದೆ. ಈ ಮಸೂದೆಯು ಉತ್ಪಾದನಾ ಸಾಮರ್ಥ್ಯದ ಮೇಲೆ ಸೆಸ್ ವಿಧಿಸಿ, ಆರೋಗ್ಯ ಮತ್ತು
ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ, ಪಶ್ಚಿಮ ಬಂಗಾಳದಲ್ಲಿ SIR ಪ್ರಕ್ರಿಯೆಗೆ ವೇಗ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಹೀಗೆ ಹಲವು ಪ್ರಮುಖ ಬೆಳವಣಿಗೆಗಳ ನ
ಗಿಲ್ಲಿ ವಿರುದ್ಧ ರೊಚ್ಚಿಗೆದ್ದ ರಘು, ಇಬ್ಬರ ಮಧ್ಯೆ ಜೋರು ಜಗಳ!
ದೆಹಲಿ- ಎನ್ಸಿಆರ್ ವಾಯು ಮಾಲಿನ್ಯ ನಿಯಂತ್ರಣಕ್ಕೆ ಪ್ರಧಾನಮಂತ್ರಿಗಳ ಕಚೇರಿ ಮಹತ್ವದ ನಿರ್ದೇಶನ ನೀಡಿದೆ. ಹಳೆಯ ದತ್ತಾಂಶಗಳ ಬದಲಿಗೆ ಹೊಸದನ್ನು ಸಂಗ್ರಹಿಸಿ, ಮಾಲಿನ್ಯದ ಮೂಲಗಳನ್ನು ಗುರುತಿಸಲು ಸೂಚಿಸಲಾಗಿದೆ. ರಸ್ತೆಗಳ ಅಭ
ಹೋಟೆಲ್ಗಳು ಮತ್ತು ರೆಸ್ಟೋರೆಂಟ್ ಸೇರಿದಂತೆ ಆಹಾರೋದ್ಯಮ ವಲಯಕ್ಕೆ ರಿಲೀಫ್ ನೀಡಿರುವ ಕೇಂದ್ರ ಸರ್ಕಾರ, ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 10 ರೂ. ಇಳಿಕೆ ಮಾಡಿದೆ. ಹೊಸ ದರಗಳು ಇಂದಿನಿಂದಲೇ (ಡಿ.1-ಸೋಮವಾರ) ಜ

24 C