ಒಮ್ಮೆ ಪಂದ್ಯ ರಾಜಸ್ಥಾನ ರಾಯಲ್ಸ್ ಪರ ಮತ್ತೊಮ್ಮೆ ಗುಜರಾತ್ ಜೈಂಟ್ಸ್ ಕಡೆಗೆ. ಕೊನೇ ಓವರ್ ವರೆಗೂ ಚಂಚಲೆಯಾಗಿದ್ದ ವಿಜಯ ಲಕ್ಷ್ಮೀ ಕೊನೆಗೂ ಒಲಿದಿದ್ದು ರಾಜಸ್ಥಾನ ರಾಯಲ್ಸ್ ಕಡೆಗೆ! ಧ್ರುವ್ ಜ್ಯುರೆಲ್, ಯಶಸ್ವಿ ಜೈಸ್ವಾಲ್ ಅವರ
Fastest 500 Runs Partnership In IPL- ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಇದೀಗ ಐಪಿಎಲ್ನಲ್ಲಿ ಅತಿ ವೇಗವಾಗಿ 500 ರನ್ ಜೊತೆಯಾಟವಾಡಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ 248 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮ
RCB Vs CSK Match Previw ಐಪಿಎಲ್ನ ಬದ್ಧ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಲ್ ಏಪ್ರಿಲ್ 5ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಸೀಸನ್ ನ ಮೊದಲ ಪಂದ್ಯ ಗೆದ
ಮುಸ್ಲಿಂ ಮತ್ತು ನಾಗರಿಕ ಇರಾನಿಯನ್ನರಾಗಿ ಬಂಧಿತರೊಂದಿಗೆ ಗೌರವ ಮತ್ತು ಘನತೆಯಿಂದ ನಡೆದುಕೊಳ್ಳುವುದು ನಮಗೆ ಗೊತ್ತಿದೆ.. ಇದು ಬಹುಶಃ ತಮ್ಮ ವಶದಲ್ಲಿರುವ ಅಮೆರಿಕದ ಎಫ್-15 ಫೈಟರ್ ಜೆಟ್ನ ಪೈಲಟ್ನ ತಾಯಿಗೆ ಇರಾನ್ ಕಳುಹಿಸ
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೇಶಾದ್ಯಂತ ಎಲ್ಪಿಜಿ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಎಲ್ಪಿಜಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತನಗಳನ್ನು ಮಾಡುತ್ತಿದೆ. ಈ ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹೀಮಂ
ಈಗಾಗಲೆ ನೀಡಿರುವ ನಿರ್ದೇಶನದಂತೆ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದು, ಅಗತ್ಯವಿದ್ದಲ್ಲಿ, ಟ್ಯಾಂಕರ್ ಮೂಲಕ ನ
ಭಾರತದ ವಿದೇಶಾಂಗ ನೀತಿ ಮತ್ತು ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಪ್ರಶ್ನಿಸುತ್ತಿರುವವರು ಒಂದೆಡೆಯಾದರೆ, ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತ ತನ್ನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳು
ಸಮೀರ್ ರಿಝ್ವಿ ಅವರ ನಿರಂತರ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್ ಗಳ ಜಯ ದಾಖಲಿಸಿದೆ. ಈ ಹಿಂದಿನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಅಜೇಯ 7
ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗ
ಪ್ಯಾಟ್ ಕಮಿನ್ಸ್ ಅವರನ್ನು ಬಹುಕಾಲದಿಂದ ಕಾಡುತ್ತಿರುವ ಬೆನ್ನುನೋವು ಇನ್ನೂ ಬಿಟ್ಟಿಲ್ಲ. ತಮ್ಮ ಬೆನ್ನಿನ ಅಂತಿಮ ಸ್ಕ್ಯಾನ್ ಪಡೆಯಲು ಇವರು ಇದೀಗ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಹೀಗಾಗಿ ಅವರು ಸನ್ ರೈಸರ್ಸ್ ಪರ ಕೆಲ ಪಂದ್ಯ
ಅನಂತ ಬ್ರಹ್ಮಾಂಡವನ್ನು ಅರಿಯುವ ನಮ್ಮ ಪ್ರಕ್ರಿಯೆಯಲ್ಲಿ ಈ ಬಾರಿ ನಾವು TOI 5205b ಎಂಬ ವಿಚಿತ್ರ ಗ್ರಹವೊಂದರ ಬಗ್ಗೆ ಅಧ್ಯಯನ ಮಾಡೋಣ. ಖಗೋಳಶಾಸ್ತ್ರಜ್ಞರ ಪ್ರಕಾರ ಈ ಎಕ್ಸೋಪ್ಲ್ಯಾನೆಟ್ ಅಸ್ತಿತ್ವದಲ್ಲೇ ಇರಬಾರದ ಗ್ರಹ. ಆದಾಗ್ಯೂ, ದ
ಐಪಿಎಲ್ ಟಿಕೆಟ್ಗಾಗಿ ತೆಲಂಗಾಣದಿಂದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಫೋನ್ ಮಾಡಿದ್ದರು ಎಂಬ ಕುತೂಹಲಕಾರಿ ಸಂಗತಿಯನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಂಚಿಕೊಂಡಿದ್ದಾರೆ. ಶಾಸಕರಿಗೆ ಉಚಿತವಾಗಿ ಐಪಿಎಲ್ ಟಿಕೆಟ್ ನೀಡಿರ
Amazon targeted by Iran : ಕೊಲ್ಲಿ ರಾಷ್ಟ್ರಗಳಲ್ಲಿರುವ ಬಹುರಾಷ್ಟ್ರೀಯ ಕಂಪೆನಿಯ ಮೇಲೆ ಟಾರ್ಗೆಟ್ ಮಾಡಲಾಗುವುದು ಎಂದು ಇರಾನ್ ಹೇಳಿತ್ತು. ಅದರಂತೆಯೇ, ದುಬೈ ಮತ್ತು ಬಹ್ರೇನ್ ನಲ್ಲಿರುವ ಅಮೆಜಾನ್ ಸಂಸ್ಥೆಯ ವೆಬ್ ಸರ್ವೀಸ್ ಕೇಂದ್ರಗಳ ಮೇಲೆ
ಆತ್ಮನಿರ್ಭರ ಭಾರತ ಯೋಜನೆಯಡಿ ಸ್ವಾವಲಂಬನೆಯತ್ತ ದೃಢ ಹೆಜ್ಜೆ ಇಟ್ಟಿರುವ ಭಾರತ, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುತ್ತಿದೆ. ಮಾತ್ರವಲ್ಲದೇ ಈ ಯೋಜನೆಯ ಕಾರಣದಿಂದಾಗಿ ಇತರ ದೇಶಗಳಿಗೂ ರಕ್ಷಣಾ ಉಪಕರಣಗಳನ್ನು ಮಾರುವ ಸಾಮ
ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತಾಗಿ ಯಾವುದೇ ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಜನರಲ್ಲಿ ಮನವಿ ಮಾಡಿದೆ. ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ
ಹಾರ್ದಿಕ್ ಪಾಂಡ್ಯ ಅವರು ಅನಾರೋಗ್ಯಗೊಂಡಿರುವ ಹಿನ್ನೆಲೆಯಲ್ಲಿ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಅವರು ನಾಯಕತ್ವ ವಹಿಸಿದ್ದಾರೆ. ಹಾರ್ದಿಕ್ ಅವರ ಬದಲಾಗಿ ಸೂರ್ಯಕುಮಾರ್ ಅವರು ಟಾಸ್ ಗಾಗಿ ಮೈದಾನಕ್ಕೆ ಆ
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ಸಿಗದಿರುವ ಬಗ್ಗೆ, ದೇಶಾದ್ಯಂತ ಭಾರೀ ಚರ್ಚೆಗಳು ನಡೆಯುತ್ತಿವೆ. ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ನೀಡದಿರುವುದಕ್ಕೆ ಮಾಜಿ ಸಿಂಗಂ ಅಭಿಮಾನ
ರಾಜ್ಯಾದ್ಯಂತ ಎಲ್ ಪಿ ಜಿ ಕೊರತೆ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕೇಂದ್ರ ಸರ್ಕಾರ ಜನರ ಬಳಿ ಕ್ಷಮೆ ಕೋರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾ
ಇರಾನ್ ವಿರುದ್ಧ ಸಮರ ಸಾರಿರುವ ಅಮೆರಿಕ, ಮಧ್ಯಪ್ರಾಚ್ಯವೆಂಬ ಚಕ್ರವ್ಯೂಹದಿಂದ ಹೊರಬರಲಾರದೇ ಒದ್ದಾಡುತ್ತಿದೆ. ಅಮೆರಿಕದ ಎರಡು ಫೈಟರ್ ಜೆಟ್ಗಳನ್ನು ಇರನ್ ವಾಯು ರಕ್ಷಣಾ ವ್ಯವಸ್ಥೆಗಳು ಹೊಡೆದುರುಳಿಸಿದ್ದು, ಅಮೆರಿಕ ಅಧ್
Bangla appeals to BCCI : ತಾನೇ ಮಾಡಿಕೊಂಡ ತಪ್ಪಿನ ನಿರ್ಧಾರಕ್ಕೆ ಬಾಂಗ್ಲಾದೇಶದ ಕ್ರಿಕೆಟ್ ಬೋರ್ಡ್ ಈಗ ಮರಗುತ್ತಿದೆ. ಭಾರತದಲ್ಲಿ ಭದ್ರತೆಯ ನೆಪವನ್ನು ಇಟ್ಟುಕೊಂಡು ಪಂದ್ಯವಾಡುವುದಿಲ್ಲ ಎಂದಿದ್ದ ಬಿಸಿಬಿ (Bangladesh Cricket Board), ಈಗ ದ್ವಿಪಕ್ಷೀಯ ಸ
ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಮೇಯರ್ ಚುನಾವಣೆಗೆ ಭಾರತೀಯ ಮೂಲದ ರಿನಿ ಸಂಪತ್ ಎಂಬವರು ಡೆಮಕ್ರಾಟಿಕ್ ಪಕ್ಷದ ಮೇಯರ್ ಆಗಿ ಆಯ್ಕೆಯಾಗಿದ್ದು, ಡಿಸಿಯಲ್ಲಿ ಮೇಯರ್ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ದಕ್ಷ
ರಾಜ್ಯದಲ್ಲಿ ಎಲ್ ಪಿ ಜಿ ಬಿಕ್ಕಟ್ಟು ತಲೆಧೋರಿದೆ. ಇದರ ನೇರ ಪರಿಣಾಮ ಆಟೋ ಚಾಲಕರ ಮೇಲಾಗಿದೆ. ಆಟೋ ಚಾಲಕರು ಎಲ್ ಪಿ ಜಿ ಕೊರತೆಯಿಂದ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ಎಲ್ ಜಿ ಪಿ ಪೂರೈಕೆ ಇಲ್ಲದೆ ಬೆಂಗಳೂರಿನ ಹಲವು ಗ್ಯಾಸ್ ಸ್ಟೇಷನ
ಮಧ್ಯಪ್ರಾಚ್ಯದ ಸಂಘರ್ಷವನ್ನು ಶಮನಗೊಳಿಸುವಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ರಾಜತಾಂತ್ರಿಕ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿ ಜಾಗತಿಕವಾಗಿ ತನ್ನ ಸಾಮರ್ಥ್ಯವನ್ನು ತೋರ್ಪಡಿಸಿಕೊಳ್ಳಲು ಪ್ರಯತ್ನಿಸಿದ್ದ ಪಾಕ್ ಭಾರಿ ಮ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರಕ್ಕೆ 6ನೇ ಗ್ಯಾರಂಟಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರವು ಇಂಧನದ ಮೇಲೆ ವಿಧಿಸಿರು
ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬುವುದು ಬಿಜೆಪಿ ಆರೋಪವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಉದ್ದೇಶಪೂರ್ವಕ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂಬುವುದು ಕಾಂಗ್ರೆಸ್ ವಾದವಾಗಿದೆ. ಈ ನಡುವೆ ವಿರೋ
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆ ಶಿಬಿರಗಳ ಆಯೋಜನೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಇಂತಹ ಶಿಬಿರಗಳ ಸಂಖ್ಯೆ ಶೇಕಡಾ 25 ರಷ್ಟು ಹೆಚ್ಚಾಗಿದ್ದು, ಅಲ್ಲಿ ಡ್ಯಾನ್ಸ್, ಮ್ಯೂಸಿಕ್,
Mamata Banerjee Losing Ground : ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಹೊಸ ಒಪಿನಿಯನ್ ಪೋಲ್ ಒಂದು ಹೊರಬಿದ್ದಿದೆ. ಇದರ ಪ್ರಕಾರ, ಬಂಗಾಳದ ಹಲವು ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ನೆಲೆಯನ್ನು ಕಳೆದುಕೊಳ್ಳುವ ಭೀತ
ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಕಂಡುಬರುತ್ತಿರುವ ಏರಿಕೆಯಿಂದಾಗ ಚಿನ್ನವಿಟ್ಟು ಸಾಲ ಪಡೆದುಕೊಳ್ಳುವವರ ಸಂಖ್ಯೆಯಲ್ಲಿ ಏರುಗತಿಯಲ್ಲಿ ಸಾಗುತ್ತಿದೆ. ಸಾಲದ ಮಾರುಕಟ್ಟೆಯು 2026ರ ಹಣಕಾಸು ವರ್ಷದ 3ನೇ ತ್ರೈ ಮಾಸಿಕದಲ್ಲಿ ಸುಧಾರ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಅಮೆರಿಕಾದ 2 ಫೈಟರ್ ಜೆಟ್ ಗಳನ್ನು ಇರಾನ್ ಹೊಡೆದುರುಳಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಂಪ್ ನಾವು ಯುದ್ಧದಲ್ಲಿದ್ದು, ಈ ದಾಳಿಗಳು ನಡೆಯುತ್ತಿರುವ ರಾಜತಾಂತ್ರಿಕ
ಕಳೆದ ಎರಡು ಚುನಾವಣೆಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಜಿದ್ದಾಜಿದ್ದಿನ ಹೋರಾಟದ ವೇದಿಕೆ ಸಿದ್ಧವಾಗಿದೆ. ಕಾಸರಗೋಡು ಜಿಲ್ಲೆಯಲ್ಲೇ ಅತೀ ಹೆಚ್ಚು ಅಂದರೆ ಒಟ್ಟು 11 ಮಂ
ಮಧ್ಯಪ್ರಾಚ್ಯದಲ್ಲಿನ ಯುದ್ದದ ಪರಿಣಾಮ ರಾಜ್ಯದ ಜನರ ಮೇಲೂ ಬೀಳುತ್ತಿದ್ದು, ಇಂಧನ ಅನಿಶ್ಚಿತತೆಯಿಂದಾಗಿ ತಿಂಡಿ-ತಿನಿಸು ಸೇರಿದಂತೆ ಆಟೋ ಹಾಗೂ ವಾಹನಗಳ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗುತ್ತಿದೆ. ಇದರಿಂದಾಗಿ ಹೋಟೇಲ್ ಗ
ಮಧ್ಯ ಪ್ರಾಚ್ಯದ ಸಂಘರ್ಷವು ದಕ್ಷಿಣ ಭಾರತದ ಕೋಳಿ ಸಾಕಾಣಿಕೆ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಭಾರತದ 'ಮೊಟ್ಟೆಯ ತೊಟ್ಟಿಲು' ಎನಿಸಿಕೊಂಡಿರುವ ತಮಿಳುನಾಡಿನ ನಾಮಕ್ಕಲ್ ಮತ್ತು ಕರ್ನಾಟಕದ ಭಾಗಗಳಿಂದ ಗಲ್ಫ್ ರಾಷ್ಟ್ರಗಳಿಗೆ ತ
ಜಗಳೂರು ತಾಲೂಕಿನಲ್ಲಿ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ಗೆ ತಲುಪಿದ್ದು, ಮುಂದಿನ ದಿನಗಳಲ್ಲಿ ಇದು 42 ಡಿಗ್ರಿಯವರೆಗೆ ಏರಿಕೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರತೊಡಗಿದೆ. ವಿಶೇ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತಗೊಳಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ನಿರ್ಣಯದ ಮತದಾನ ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಇನ್ನು, ಹೊರ್ಮುಜ್ ಜಲಸ
Raghav Chadha Joining BJP : ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಉಪನಾಯಕನ ಸ್ಥಾ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೂರ್ಯನ ಪ್ರಖರತೆ ಮತ್ತು ತೀವ್ರವಾಗುತ್ತಿರುವ ನೀರಿನ ಅಭಾವವು ನಮ್ಮ ಬದುಕಿನ ಭದ್ರತೆಯನ್ನು ಅಲುಗಾಡಿಸುತ್ತಿದೆ. ಭೂಮಿಯ ಆಳದ ಜಲಮೂಲಗಳಾದ ಬೋರ್ವೆಲ್ ಹಾಗೂ ಬಾವಿಗಳು ಬರಿದಾಗುತ್ತಿರುವು
ಮಂಡ್ಯ ನಗರಕ್ಕೆ ಹೊಂದಿಕೊಂಡಂತೆ ನೂತನವಾಗಿ ತಲೆ ಎತ್ತಿರುವ ಸುಮಾರು 15 ರಿಂದ 20 ಬಡಾವಣೆಗಳು ಮೂಲ ಸೌಕರ್ಯಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಸುಮಾರು 30,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಪ್ರದೇಶಗಳಲ್ಲಿ ವಿಶೇಷವಾಗಿ ಕುಡಿ
ಶೀಘ್ರವೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗಲಿದೆ. ಅಲ್ಲಿನ ಜನರು ಕಾಶ್ಮೀರದ ಪ್ರಗತಿಯಿಂದ ಸಂತಸವಾಗಿದ್ದು, ಜನಾಭಿಪ್ರಾಯ ಸಂಗ್ರಹಕ್ಕೆ ಇಚ್ಚಿಸುತ್ತಾರೆ.ಹಾಗಾಗಿ ದೇವರ ಇಚ್ಛೆಯಿದ್ದರೆ, ಅವರು ಘರ್ ವಾಪ್ಸಿ ನ
ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಮಾದಕ ವ್ಯಸನಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ಚಟದಿಂದ ಹೊರಬರಲುಮೇಲೆ ಪುನರ್ವಸತಿ ಕೇಂದ್ರದಿಂದ ತಪ್ಪ
ಬಯಲು ಸೀಮೆಗೆ ಶಾಶ್ವತ ಕುಡಿಯುವ ನೀರಿನ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಅಂಶಗಳ ಷರತ್ತುಬದ್ದ ತಾತ್ವಿಕ ಒಪ್ಪಿಗೆ ನೀಡಿದೆ. ಇದರಿಂದಾಗಿ ಅಕ್ಟೋಬರ್ ತಿಂಗಳಿನ ವೇಳೆಗೆ ಮೊದಲ ಹಂತದಲ್ಲ
2016ರಲ್ಲಿ ಬಡ್ತಿಯ ಆಧಾರದ ಮೇಲೆ ನೀಡಲಾಗಿದ್ದ ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಪೂರ್ಣಪೀಠ ಈ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿ ಹಿಡಿದಿದೆ. ಅಲ
ಕರ್ನಾಟಕ ವಿಧಾನ ಪರಿಷತ್ತಿನ 12 ಮಂದಿ ಎಂಎಲ್ಸಿಗಳು ಶೀಘ್ರ ನಿವೃತ್ತಿಯಾಗಲಿದ್ದಾರೆ. ಅವರ ಸ್ಥಾನಗಳಿಗೆ ಬಿಜೆಪಿ ಕಾಂಗ್ರೆಸ್ನಿಂದ ನೂರಾರು ಆಕಾಂಕ್ಷಿಗಳು ಕಣ್ಣಿಟ್ಟಿದ್ದಾರೆ. ವಿಧಾನಸಭೆಯಿಂದ 4 ಸ್ಥಾನಗಳು ಕಾಂಗ್ರೆಸ್ಗೆ ಖ
ಮೈಸೂರಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ನಿರ್ಹವಣೆಗೆ ಆತ್ಯಾಧುನಿಕ ಡಿಪೋ ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ 400 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ಮತ್ತಷ್ಟು ರೈಲುಗಳ ಸಂಚಾರ, ನಿಲುಗಡೆಗೆ
ರಾಜ್ಯ ಸರ್ಕಾರ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತದೆ. ಈ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗರಂ ಆಗಿದ್ದಾರೆ. ರಾಜ್ಯ
ಚಂದಿರನ ಕಕ್ಷೆ ಸುತ್ತಲು ಹೊರಟಿರುವ ನಾಸಾದ ನಾಲ್ವರು ಗಗನಯಾತ್ರಿಗಳು, ಮಾರ್ಗ ಮಧ್ಯೆ ಭೂಮಿಯ ಸುಂದರ ಚಿತ್ರವನ್ನು ಕ್ಲಿಕ್ಕಿಸಿದ್ದು, ಇದೀಗ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರ್ಟೆಮಿಸ್-2 ಗಗನಯಾತ
ವಿಜಯಪುರದಲ್ಲಿ ನಿರ್ಮಾಣವಾಗಿರುವ ಹೊಸ ವಿಮಾನ ನಿಲ್ದಾಣ ಆರಂಭದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ತೀರ್ಪಿನ ಪ್ರಕಟಣೆ ಮಾತ್ರ ಬಾಕಿ ಇದ್ದು, ಹೊರಬಿದ್ದ ತಕ್ಷಣ ವಿಮಾನ ಹಾರಾಟ
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) vs ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಡುವಿನ ಐಪಿಎಲ್ ಪಂದ್ಯದಲ್ಲಿ, ಸಿಎಸ್ಕೆ ಬ್ಯಾಟ್ಸಮನ್ ಆಯುಷ್ ಮಾತ್ರೆ ಅವರ ಬ್
ನಾನು ಪಕ್ಷದ ನಿಷ್ಢಾವಂತ ಕಾರ್ಯಕರ್ತ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಷ್ಟೇ ನನ್ನ ಕರ್ತವ್ಯ ಎನ್ನುವ ಅನೇಕ ರಾಜಕಾರಣಿಗಳು, ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಾಗ, ಪಕ್ಷದಲ್ಲಿ ಉನ್ನತ ಸ್ಥಾನ ಸಿಗದಿದ್
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿ
ಬಿಡಿಎಯಿಂದ ವಿಮಾನ ನಿಲ್ದಾಣ ರಸ್ತೆಯ ಮೇಖ್ರಿ ವೃತ್ತದ ಬಳಿಕ ಹೊಸ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದೆ. 1.6 ಕಿ.ಮೀ ಉದ್ಧವಿದ್ದು, 4 ಪಥಗಳಿವೆ. ಒಟ್ಟು 420 ಕೋಟಿ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾವುದೇ ಭೂಸ್ವ
ದಾವಣಗೆರೆಗೆ ಪ್ರಚಾರಕ್ಕಾಗಿ ಜಮೀರ್ ಕರೆಸಿ ಸರ್ ಎಂದು ಸಿಎಂ ಸಿದ್ದರಾಮಯ್ಯ ಅವರ ಬಳಿಕ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಪರವಾಗಿ ಪ್ರಚಾರಕ್ಕೆ ಜಮ
ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋಲ್ಪಾರಾ ಜಿಲ್ಲೆಯ ದುಧೋನಿಯಲ್ಲಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಶತಸಿದ್ಧ ಎಂದು ಘೋಷಿಸಿದ್
ಒಂದು ಸಮಾಜವನ್ನು ಇನ್ನೊಂದು ಸಮಾಜದ ಮೇಲೆ ಎತ್ತಿಕಟ್ಟುವ ಕ್ರಾಂತಿಕಾರಿ ಕಾರ್ಯ, ದೊಡ್ಡಸ್ಥಿಕೆಯನ್ನು ಈ ಸರಕಾರ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಟೀಕಿಸಿದರು. ಬಳಕೆ ಸರ್ಟಿಫಿಕೇ
Tamil Nadu Election 2026: ಕೇಂದ್ರ ಬಿಜೆಪಿಯ ಅಭ್ಯರ್ಥಿ ಆಯ್ಕೆ ಸಮಿತಿ, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ, ಮಾಜಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಟಿಕೆಟ್ ಸಿಗಲ
ಭಾರತದ ರಕ್ಷಣಾ ವ್ಯವಸ್ಥೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಅದರಲ್ಲೂ ನಮ್ಮ ನೌಕಾಸೇನೆಯ ಬತ್ತಳಿಕೆಗೆ ಅತ್ಯಾಧುನಿಕ ಯುದ್ಧ ನೌಕೆಗಳು ಸೇರ್ಪಡೆಗೊಳ್ಳುತ್ತಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಏ.3-ಶುಕ್ರ
ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ. ಸ್ಥಳದಲ್ಲಿಯೇ ಅವರನ್ನು ಶುಶ್ರೂಷೆ ಮಾಡ
ಇರಾನ್ ವಿರುದ್ಧ ಸಮರ ಸಾರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರ ಸರಿಯೋ ಅಥವಾ ತಪ್ಪೋ ಎಂಬುದರ ಕುರಿತು ಜಾಗತಿಕ ಮಟ್ಟದಲ್ಲಿ ಭಿನ್ನ ಭಿನ್ನ ಅಭಿಪ್ರಾಯಗಳಿವೆ. ಆದರೆ ಅಮೆರಿಕ ಈ ಯುದ್ಧದ ಟ್ರ್ಯಾಪ್ನಲ್ಲಿ ಸಿಲ
PSL Vs IPL : ಪಾಕಿಸ್ತಾನ್ ಸೂಪರ್ ಲೀಗ್ ಪಂದ್ಯಾವಳಿಯು, ಐಪಿಎಲ್ ಅನ್ನು ಮೀರಿಸುತ್ತದೆ ಎಂದು ವಾದ ಮಾಡುವವರಿಗೆ ಮತ್ತೊಂದು ಕೆಟ್ಟ ಉದಾಹರಣೆ ಸಿಕ್ಕಿದೆ. ಐಪಿಎಲ್ ಆರಂಭಕ್ಕೆ ಎರಡು ದಿನ ಮುನ್ನ ಆರಂಭವಾದ ಪಿಎಸ್ಎಲ್ ಬೇಡವಾದ ಕಾರಣಕ್ಕೆ ಸು
ರಾಜ್ಯದಲ್ಲಿ ಎಲ್ ಪಿ ಜಿ ಅಭಾವ ತಲೆಧೋರಿದೆ. ಈ ನಡುವೆ ಆಟೋ ಚಾಲಕರು ಗ್ಯಾಸ್ ಸಿಗದೆ ಪರದಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಎಲ್ ಪಿ ಜಿ ಪೂರೈಕೆ ಮಾಡುವುದು ಕೇಂದ್ರ ಸರ
ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜ್ಯದ ರವೀಂದ್ರಸ್ವಾಮಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಕೋರ್ಟ್ ವೀರಶೈವ ಲಿಂಗಾಯತ ಜಂಗಮರು ಬೇಡ
ಮಧ್ಯಪ್ರಾಚ್ಯ ಯುದ್ಧ ಆ ಪ್ರದೇಶದಲ್ಲಿರುವ ಟೆಕ್ ಕಂಪನಿಳ ನಿದ್ದೆಗೆಡೆಸಿದ್ದು, ಪ್ರಮುಖವಾಗಿ ಸಂಯುಕ್ತ ಅರಬ್ ಸಂಸ್ಥಾನ (ಯುಎಇ)ದಲ್ಲಿರುವ ಟೆಕ್ ದೈತ್ಯರು ಇರಾನ್ ದಾಳಿಗಳ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇದಕ್ಕೆ ಪುಷ್
ಟೂಲ್ ಕಿಟ್ ಮೂಲಕ ವಿರೋಧ ಪಕ್ಷದ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ರಿಪೋರ್ಟ್ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರ
DA Hike to Central Government Employees : ಕೇಂದ್ರ ಸರಕಾರೀ ಉದ್ಯೋಗಿಗಳು ಕಾತುರದಿಂದ ಕಾಯುತ್ತಿರುವ ಡಿಎ (ತುಟ್ಟಿಭತ್ಯೆ) ಹೆಚ್ಚಳ, ಇದೇ ತಿಂಗಳಿನಿಂದ ಜಾರಿಗೆ ಬರುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ಸರ್ಕಾರ ಇದನ್ನು ಪ್ರಕಟಿಸುತ್ತ
ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಉಪನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸದ ರಾಘವ್ ಚಡ್ಡಾ ಅವರನ್ನು ಇದ್ದಕ್ಕಿದಂತೆ ಸ್ಥಾನದಿಂದ ಕೆಳಗಿಳಿಸಿ ಅವರ ಬದಲಿಗೆ ಅಶೋಕ್ ಮಿತ್ತಲ್ ಅವರನ್ನು ನೇಮಿಸದ ಬಳಿಕ ಮೊದಲಬಾರಿಗೆ ಪ
ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಕೆಲವೊಂದು
ಬೆಂಗಳೂರಿನ ಖಾಸಗಿ ವಾಹನಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಿದೆ. ಇದಕ್ಕೆ ಸರಕಾರದ ನಿಯಮಗಳಾಗಲಿ, ಪರಿಸರ ನಿಯಂತ್ರಣ ಕಾನೂನುಗಳಾಗಲಿ ಕಡಿವಾಣ ಹಾಕುತ್ತಿಲ್ಲ. ಸಂಚಾರ ದಟ್ಟಣೆಯ ಸಮಸ್ಯೆ ಜೊತೆಗೆ ಪರಿಸರಕ್ಕೂ ಮಾರಕವಾಗುತ್ತಿದೆ. ಬ
ಮಧ್ಯಪ್ರಾಚ್ಯದಲ್ಲಿ ಯುದ್ಧದ ನಡುವೆ ಅಮೆರಿಕಾ ಹಾಗೂ ಇರಾನ್ ನಾಯಕರ ನಡುವೆ ವಾಕ್ಸಮರ ಜೋರಾಗಿದ್ದು, ಕ್ಷಿಪಣಿ ದಾಳಿಯಷ್ಟೇ ಬಿರುಸಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಭೀಕರ ದಾಳಿ ನಡೆಸಿ ಅವರನ್ನು ಶ
ಬಿಜೆಪಿಯಲ್ಲಿ ರೆಬೆಲ್ ಆಗಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ್ದಾರೆ. ಯತ್ನಾಳ್ ಪ್ರಚಾರ ಬಿಜೆಪಿ ಪಾಳಯದಲ್ಲಿ ಚರ್ಚೆಗ
Bagalkot By Poll : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ ಒಂಬತ್ತರಂದು ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯಲು ಇನ್ನು ಕೇವಲ ನಾಲ್ಕು ದಿನಗಳು ಬಾಕಿಯಿದೆ. ಈ ನಡುವೆ, ಆಂತರಿಕ ವ
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿದ್ದು ಆಟೋ ಅನಿಲ ಬಿಕ್ಕಟ್ಟಿನಿಂದಾಗಿ LPG ಔಟ್ ಲೆಟ್ ಗಳು ಭಾಗಶಃ ಸ್ಥಗಿತಗೊಂಡ ಬೆನ್ನಲ್ಲೇ, ಗ್ರಾಹಕರ ಬೇಡಿಕೆಯನ್ನು ಪೂರೈಸಲು ಇಂಡಿಯನ್ ಆಯಿಲ್ ಸಂಸ್ಥೆ ಮುಂದ
Life Tax Increase in Karnataka : ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜೀವಿತಾವಧಿ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಈ ಸಂಬಂಧ, ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಲ್ಲಾ ರಾಜ್ಯಗ
ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ, ಮತ್ತಷ್ಟು ಭೀಕರವಾಗಿ ದಾಳಿ ಮಾಡಿ ಅವರನ್ನು ಶಿಲಾಯುಗಕ್ಕೆ ಕಳುಹಿಸುತ್ತೇವೆ ಎಂದು ಟ್ರಂಪ್ ಘೋಷಣೆ ಮಾಡಿದ ಬೆನ್ನಲ್ಲೇ, ಇರಾನ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಗುರಿಯಾ
Amit Shah visits to Bengaluru : ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆದಿಚುಂಚನಗಿರಿ ಮಠದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮಿತ್ ಶಾ, ರಾಜ್ಯಕ್ಕೆ ಬರುತ್ತಿದ್ದಾರಾದರೂ, ಉಪಚುನಾವಣ
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಪರ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಚಿವ ಶ್ರೀರಾಮುಲು ಭರ್ಜರಿ ಮತಯಾಚನೆ ಮಾಡಿದ್ದು,
ಡಿಜಿಟಲ್ ಬ್ಯಾಕಿಂಗ್ ಸಮಯದಲ್ಲಿ ವಂಚನೆ ಹಾಗೂ ಇತರೆ ತೊಂದರೆಗಳಿಗೆ ಕಡಿವಾಣ ಹಾಕಲು ಬ್ಯಾಂಕ್ ಹಾಗೂ ಟೆಲಿಕಾಂ ಸಂಸ್ಥೆಗಳು ಜಂಟಿಯಾಗಿ ಒನ್ ಟೈಮ್ ಪಾಸ್ ವರ್ಡ್ ಬದಲಿಗೆ, ಸೈಲೆಂಟ್ ಅಥೆಂಟಿಕೇಶನ್ ಮೆಕ್ಯಾನಿಸಂ ಎಂಬ ಸ್
ಬಾಗಲಕೋಟೆ, ವಿಜಯಪುರದಲ್ಲಿ ಕೇಸರಿ ಬ್ರ್ಯಾಂಡೆಡ್ ನಾಯಕರಾಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದು, ಉಪಚುನಾವಣೆಗೆ ಹಿಂದೂಗಳ ಮತ ಸೆಳೆಯುವುದಕ್ಕಾಗಿ ಈಗ ಉಚ್ಛಾಟನೆ ಮಧ್ಯೆಯೂ ಅಖಾಡಕ್ಕೆ
ಮಧ್ಯಪ್ರಾಷ್ಯದಲ್ಲಿನ ಯುದ್ಧದಿಂದಾಗಿ ಎದುರಾಗಿರುವ ಅನಿಲ ಬಿಕ್ಕಟ್ಟು, ಇದರ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಗಳ ಹಿನ್ನೆಯಲ್ಲಿ ಕಾರ್ಮಿಕರ ಕೊರತೆಯುಂಟಾಗಿದ್ದು, ಬೋಟ್ ಗಳು ದಡದಲ್ಲೇ ಲಂಗರು ಹಾ
ಸಮುದ್ರದ ಮೂಲಕ ಕಚ್ಚಾತೈಲ ಸೇರಿದಂತೆ ಪೆಟ್ರೋಲಿಯನಂತಹ ಭಾರಿ ಪ್ರಮಾಣದ ದ್ರವ ಸರಕುಗಳನ್ನು ನಿರ್ವಹಣೆ ಮಾಡಲು ನವಮಂಗಳೂರು ಬಂದರು ಪ್ರಾಧಿಕಾರ ಸಿದ್ದತೆ ನಡೆಸುತ್ತಿದ್ದು, ಬರೋಬ್ಬರಿ 438.29 ಕೋಟಿ ವೆಚ್ಚದಲ್ಲಿ ಇದಕ್ಕಾಗಿ ಬರ್ತ್
ಮನಸ್ಸಿನ ನೆಮ್ಮದಿಗೆ 3 ಮಾರ್ಗಗಳು| ಒತ್ತಡ ಕಡಿಮೆ ಮಾಡೋದು ಹೇಗೆ? Dr.Manasvi
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಡಯಾಬಿಟಿಸ್ ಇದ್ದ ಗಂಡಸರಿಗೆ ಬಂಜೆತನ ಉಂಟಾಗುವ ಸಾಧ್ಯತೆ ಎಷ್ಟು? Dr.Chandan M N
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಕೊಲೆಸ್ಟ್ರಾಲ್ ವಿಚಾರದಲ್ಲಿ ಇರುವ ತಪ್ಪು ಕಲ್ಪನೆಗಳೇನು ವೈದ್ಯರ ಮಾತಿನಲ್ಲಿಯೇ ಕೇಳಿ Dr. Raju Krishnamurthy
ಸಂಬಂಧ ಉಳಿಸಿಕೊಳ್ಳೋಕೆ ಇಷ್ಟು ಮಾಡಿ ಸಾಕು..ಪ್ರೀತಿಯಲ್ಲೂ ಕಲಿಯೋದಿದೆ|Dr. Purvi Jayaaraaj
Pneumonia in children: ನ್ಯುಮೋನಿಯಾ ಅಂದ್ರೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರೋದಾ? Dr. Anjan Kumar T M
ಶುಗರ್ ಹಾರ್ಟ್, ಕಿಡ್ನಿಗೆ ಮಾತ್ರ ಸಮಸ್ಯೆ ತರಲ್ಲ, ಕ್ಯಾನ್ಸರ್ ಕೂಡ ತರಿಸುತ್ತೆ!Dr Prajwal
ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar

24 C