ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರವಾಗಿ ಕುಟುಂಬದಲ್ಲಿ ಜಗಳ ನಡೆದಿದೆ. ಇದರಿಂದ ಮನನೊಂದ ಚಂದ್ರಶೇಖರ ಸಂಕೋಳ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಪ್ರಾಣ ಕಳೆದುಕ
ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅಡಿಪಾಯ ಅಗೆಯುವಾಗ ಚಿನ್ನದ ನಿಧಿ ಸಿಕ್ಕಿದ್ದು, ಪ್ರಾಮಾಣಿಕವಾಗಿ ಜಿಲ್ಲಾಡಳಿತಕ್ಕೆ ಒಪ್ಪಿಸಿದರೂ, ನಿಧಿ ಸಿಕ್ಕ ಸ್ಥಳವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದರಿಂದ ಬಡ ಕುಟುಂ
ಠಾಕ್ರೆ ಕುಟುಂಬವನ್ನು ಅಳಿಸಿಹಾಕಲು ಸಾಧ್ಯವಿಲ್ಲ, ನಾವು ಮನಸ್ಸು ಮಾಡಿದರೆ ಕೆಲವೇ ನಿಮಿಷಗಳಲ್ಲಿ ಮುಂಬೈಯನ್ನು ಮುಚ್ಚಬಹುದು ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಎಚ್ಚರಿಸಿದ್ದಾರೆ. 2026ರ ಬಿಎಂಸಿ ಚುನಾವಣೆ ಸಮೀಪಿಸುತ
Rishabh Sharma Injury- ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಾಲೀಮಿನ ವೇಳೆ ಗಾಯಗೊಂಡ ಕಾರಣ ಇದೀಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಅವರಿಗೆ ಬದಲಿಯಾಗಿ ಧ್ರುವ್ ಜ್ಯುರೆಲ್ ಅಯ್ಕೆಯಾಗಿದ್
ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 16 ರಿಂದ ಮಾರ್ಚ್ ಆರಂಭದವರೆಗೆ ಹಲವು ಪ್ರಮುಖ ರೈಲುಗಳ ಆಗಮನ-ನಿರ್ಗಮನ ನಿಲ್ದಾಣ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳು ಬೆಂಗಳೂರು ಕಂಟೋನ್ಮೆಂಟ್, ಯಶವ
ಅಮೆರಿಕವು ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ಶೇ.500ರಷ್ಟು ಸುಂಕ ವಿಧಿಸಲು ಮುಂದಾಗಿದೆ. ಈ ಮಸೂದೆ ಜಾರಿಯಾದರೆ ಭಾರತದ ರಫ್ತು ವಲಯಕ್ಕೆ ದೊಡ್ಡ ಹೊಡೆತ ಬೀಳಲಿದೆ. ಜವಳಿ, ರತ್ನ, ಪಾದರಕ್ಷೆ, ರಾಸಾಯನಿಕ, ಯಂತ್ರೋಪಕರಣಗಳ ಮೇಲೆ ಪರ
ಮಾಜಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಮುಂಬೈಯನ್ನು ಅಂತಾರಾಷ್ಟ್ರೀಯ ನಗರ ಎಂದು ಕರೆದ ಹೇಳಿಕೆ ಮಹಾರಾಷ್ಟ್ರದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿರುವಾಗ, ವ
ಅಯೋಧ್ಯೆಯ ಪವಿತ್ರ ಪಂಚಕೋಸಿ ಪರಿಕ್ರಮ ಪ್ರದೇಶದಲ್ಲಿ ಆನ್ಲೈನ್ ಮೂಲಕ ಮಾಂಸಾಹಾರ ವಿತರಣೆಯನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ರಾಮಮಂದಿರದ ಸುತ್ತಲಿನ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿದೆ. ಹೋ
ಭದ್ರಾ ಜಲಾಶಯದಿಂದ ನಾಲೆಗೆ ನೀರು ಹರಿದಿದ್ದರೂ, ನಾಲೆ ದುರಸ್ತಿ ಕಾಮಗಾರಿಗಳಿಂದಾಗಿ ದಾವಣಗೆರೆ ಜಿಲ್ಲೆಯಲ್ಲಿ ಭತ್ತ ನಾಟಿ ಒಂದು ವಾರ ತಡವಾಗಲಿದೆ. ಕೊನೆ ಭಾಗದ ರೈತರು ನೀರಿಗಾಗಿ ಎದುರು ನೋಡುತ್ತಿದ್ದು, ಕಳೆದ ಬಾರಿ ನಾಟಿ ಮಾಡಲ
ಕೇಂದ್ರ ಸರ್ಕಾರವು 'ಎಕ್ಸ್' ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವ ಅಶ್ಲೀಲ ವಿಷಯಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸರ್ಕಾರದ ಸೂಚನೆ ಮೇರೆಗೆ 'ಎಕ್ಸ್' 3,500 ಪೋಸ್ಟ್ಗಳನ್ನು ಬ್ಲಾಕ್ ಮಾಡಿದೆ. 600 ಬಳಕೆದಾರರ ಖಾತೆಗಳನ್ನು ಶಾಶ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ಪ್ರವಾಸದಲ್ಲಿದ್ದಾರೆ. ಅವರು ಸೋಮನಾಥ ದೇವಾಲಯದಲ್ಲಿ 'ಸೋಮನಾಥ ಸ್ವಾಭಿಮಾನ ಪರ್ವ'ದಲ್ಲಿ ಭಾಗವಹಿಸಿದರು. ಅಲ್ಲಿ 1000 ವರ್ಷಗಳ ಇತಿಹಾಸವನ್ನು ಸ್ಮರಿಸಲಾಯಿತು. ಬಳಿಕ ರಾಜ್ಕೋಟ್ನಲ
ತೀವ್ರ ಚಳಿಯಿಂದಾಗಿ ಮಲ್ಲಿಗೆ ಉತ್ಪಾದನೆ ಕುಸಿದಿದ್ದು, ಮಾರುಕಟ್ಟೆಗೆ ಪೂರೈಕೆ ಅರ್ಧದಷ್ಟು ಕಡಿಮೆಯಾಗಿದೆ. ಇದರಿಂದಾಗಿ ಮಲ್ಲಿಗೆ ಹೂವಿನ ದರ ನಾಲ್ಕರಿಂದ ಐದು ಪಟ್ಟು ಹೆಚ್ಚಳವಾಗಿದ್ದು, ವಾರಾಂತ್ಯ ಮತ್ತು ಶುಭ ಕಾರ್ಯಗಳಿಗೆ ಚ
ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಫೆಬ್ರವರಿ ಅಂತ್ಯದೊಳಗೆ ಪ್ರಾಯೋಗಿಕವಾಗಿ ನೀರು ಹರಿಸಲು ಸಿದ್ಧತೆ ನಡೆದಿದೆ. ಇದರಿಂದ ಹಿರಿಯೂರು ತಾಲೂಕಿನ 64 ಕೆರೆಗಳಿಗೆ ನೀರು ಹರಿಯುವ ಸಾಧ್ಯತೆ ಇದೆ. ವೇದಾವತಿ ಎಡ
ವಯಸ್ಸಾದ ಹಸು, ಎತ್ತುಗಳನ್ನು ಕಸಾಯಿಖಾನೆಯಿಂದ ರಕ್ಷಿಸಿ, ಅವುಗಳ ಮೂತ್ರ, ಸಗಣಿಯಿಂದ ತಿಂಗಳಿಗೆ 50-60 ಸಾವಿರ ರೂ. ಆದಾಯ ಗಳಿಸುತ್ತಿರುವ ತಾಳಿಕೋಟೆ ತಾಲೂಕಿನ ತುಂಬಗಿ ಗ್ರಾಮದ ಜಯಶ್ರೀ ರಾಮನಗೌಡ ಚೌಧರಿ ಅವರ ಯಶೋಗಾಥೆ. ಸ್ವಂತ ಹಣದಲ್
ಅಮೆರಿಕ ಸಿರಿಯಾದಲ್ಲಿದ್ದ ಐಸಿಸ್ ಉಗ್ರರ ಹಲವು ಅಡಗುತಾಣಗಳ ಮೇಲೆ 'ಆಪರೇಷನ್ ಹಾಕಿ ಸ್ಟ್ರೈಕ್' ಕಾರ್ಯಾಚರಣೆ ನಡೆಸಿವೆ. ಡೊನಾಲ್ಡ್ ಟ್ರಂಪ್ ನಿರ್ದೇಶನದ ಮೇರೆಗೆ ನಡೆದ ಈ ವೈಮಾನಿಕ ದಾಳಿಗಳಲ್ಲಿ ಐಸಿಸ್ ನೆಲೆಗಳನ್ನು ಧ್ವಂಸಗೊಳಿ
ಕೇರಳದಲ್ಲಿ ಮಲಯಾಳಂ ಭಾಷಾ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಮಸೂದೆ ಅಂಗೀಕಾರಗೊಂಡರೆ ಕಾಸರಗೋಡು ಗಡಿನಾಡ ಕನ್ನಡಿಗರ ಹಿತಕ್ಕೆ ಧಕ್ಕೆಯಾಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿಗಳು ಹೇಳಿದ್ದಾರೆ. ಶಿಕ್ಷಣ, ಆಡಳಿತ, ನ್ಯಾ
ರಾಜ್ಯದ ಉತ್ತರ ಒಳನಾಡಿನಲ್ಲಿಮುಂದಿನ 24 ಗಂಟೆಗಳಲ್ಲಿತೀವ್ರ ಚಳಿ ಇರಲಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-6 ಡಿಗ್ರಿ ಸೆಲ್ಸಿಯಸ್ ಕುಸಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂ
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದ್ದ ಬ್ಯಾಂಕ್ ಮ್ಯಾನೇಜರ್ ಭುವನೇಶ್ವರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮೌಳೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಭುವನೇಶ್ವರಿಯನ್ನು ಕೊಲ್ಲಲು ಪತಿ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ತಂದೆಯನ್ನು ಮಗನೇ ಹತ್ಯೆಗೈದ ಘಟನೆ ನಡೆದಿದೆ. ಮದುವೆ ಮಾಡದ ಕಾರಣಕ್ಕೆ ಮಗ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಂದೆ ಸಣ್ಣ ನಿಂಗಪ್ಪನವರನ್ನು ಮಗ ಎಸ್. ನಿಂಗರಾಜ ರಾಡ್ ನಿಂದ ಹೊಡೆದು ಕೊ
ಖ್ಯಾತ ಬಾಕ್ಸರ್ ಮೇರಿ ಕೋಂ, ತಮ್ಮ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದು, ಪತಿ ಹಣಕಾಸಿನ ದುರುಪಯೋಗ ಮತ್ತು ಮೋಸ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಗಾಯಗೊಂಡಿದ್ದಾಗ ಕುಟುಂಬದ ಹಣಕಾಸಿನ ಸ್ಥಿತಿ ಅರಿತು, ನಂಬಿದ್ದ ವ್
ಮುಖ್ಯಮಂತ್ರಿ ಬದಲಾವಣೆ ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದು, ಯುಗಾದಿಯ ನಂತರವೇ ಬದಲಾವಣೆ ಸಾಧ್ಯತೆ ಇದೆ ಎಂದಿದ್ದಾರೆ. ಹಾಲುಮತ ಸಮಾಜಕ್ಕೆ ಅಧಿಕಾರ ಸಿಕ್ಕಿರುವುದರಿಂದ ಸಿದ್ದರಾಮಯ್ಯನವರನ್ನು ಬದಲಾಯಿಸುವುದು
ಷೇರು ಮಾರುಕಟ್ಟೆಯಲ್ಲಿ ಮುಂದಿನ ವಾರ (ಜನವರಿ 12 ರಿಂದ 16) ಐಪಿಒಗಳ ಸುಗ್ಗಿ ನಡೆಯಲಿದೆ. ಬೆಂಗಳೂರು ಮೂಲದ 'ಅಮಾಜಿ ಮೀಡಿಯಾ ಲ್ಯಾಬ್ಸ್' ಸೇರಿದಂತೆ ಒಟ್ಟು ಆರು ಕಂಪನಿಗಳು ಬಂಡವಾಳ ಸಂಗ್ರಹಕ್ಕೆ ಇಳಿಯಲಿವೆ. ಇದರಲ್ಲಿ ಅಮಾಜಿ ಮಾತ್ರ ಮೇ
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರಾಟ್ ಕೊಹ್ಲಿ ಅವರನ್ನು ಟೆಸ್ಟ್ ಕ್ರಿಕೆಟ್ಗೆ ಮರಳುವಂತೆ ಮನವಿ ಮಾಡಿದ್ದಾರೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಏಕದಿನ ಸರಣಿಗೆ ಸಿದ್ಧತೆಗಳು ನಡೆಯುತ್ತಿವೆ. ಕೊಹ್ಲಿ ಮತ್
ಇರಾನ್ನಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಕರೆನ್ಸಿ ಮೌಲ್ಯ ಕುಸಿತದಿಂದಾಗಿ ಪ್ರಾರಂಭವಾದ ಪ್ರತಿಭಟನೆಗಳು ಈಗ ಬೃಹತ್ ಕ್ರಾಂತಿಯ ಸ್ವರೂಪ ಪಡೆದುಕೊಂಡಿವೆ. ಡಿಸೆಂಬರ್ 28 ರಂದು ಪ್ರಾರಂಭವಾದ ಈ ಪ್ರತಿಭಟನೆಗಳು, ಕಳೆದ ಎರಡು ವಾರಗಳ
Thyroid Cancer: ಈ ಲಕ್ಷಣಗಳು ಕಂಡರೆ ತಕ್ಷಣ ಪರೀಕ್ಷೆ ಮಾಡಿಸಿ|ಭಯ ಬೇಡ, ಎಚ್ಚರಿಕೆ ಇರಲಿ | Dr Giridhar CM
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣದ ವೇಳೆ ಪುರಾತನ ನಿಧಿ ಪತ್ತೆಯಾಗಿದೆ. ಸುಮಾರು ಒಂದು ಕೆಜಿ ತೂಕದ ಚಿನ್ನಾಭರಣಗಳು, ವಿಗ್ರಹಗಳು ದೊರೆತಿವೆ. ಈ ನಿಧಿ ಬಸವರಾಜ ರಿತ್ತಿ ಅವರ ಜಾಗದಲ್ಲಿ ಸಿಕ್ಕಿದೆ. ಅಧಿಕಾರಿಗಳು
ಸಿಎಂ ಸಿದ್ದರಾಮಯ್ಯ ಅವರು ಸುದೀರ್ಘ ಅವಧಿಯ ಸಿಎಂ ಎಂದು ದಾಖಲೆ ಸೃಷ್ಟಿ ಮಾಡಿರುವ ಹಿನ್ನೆಲೆಯಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರು ಪತ್ರ ಬರೆದಿದ್ದರು. ಈ ಪತ್ರದಲ್ಲಿ ಸಿದ್ದರಾಮಯ್ಯ ಅವರು 2028 ರವರೆಗೆ ಸಿಎಂ ಆಗಿರಬೇಕು ಎಂದು ಉಲ
ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ ಸಿ ಎಸ್ ಟಿ ಸಮುದಾಯದ ವ್ಯಕ್ತಿಗಳ ಕುಟುಂಬಸ್ಥರ ಪೈಕಿ ಕಳೆದ 5 ವರ್ಷಗಳಲ್ಲಿ 130 ಮಂದಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗಿದೆ. 2022 ರ ಸರ್ಕಾರಿ ಅಧಿಸೂಚನೆಯ ಪ್ರಕಾರ ಅನುಕಂಪದ ನೌಕರರಿಗೆ ಅರ್ಜಿ ಸ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾದ ತೈಲ ವಲಯದಲ್ಲಿ ಕನಿಷ್ಠ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವಂತೆ ಅಮೆರಿಕದ ಪ್ರಮುಖ ತೈಲ ಕಂಪನಿಗಳಿಗೆ ಕರೆ ನೀಡಿದ್ದಾರೆ. ಆದರೆ, ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಿಶ್
DCM On Coastal Development : ಕರಾವಳಿ ಭಾಗ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ
ಜಿ ರಾಮ್ ಜಿ ಯೋಜನೆಯ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಲು ತೀರ್ಮಾನಿಸಿದೆ. ಅಲ್ಲದೆ, ಜನತಾ ಹೋರಾಟಕ್ಕೂ ಕರೆ ನೀಡಲು ನಿರ್ಧಾರ ಮಾಡಿದೆ. ಈ ನಡುವೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವ
ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಇದರ ಬದಲಾಗಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರದ ವಿರುದ್ದ ರಾಜ್ಯ ಸರ್ಕಾರದ ಕಾನೂನು ಸಮರ ಮಾಡಲು ನಿರ್ಧಾರ ಮಾಡಿ
ರಾಜಕೀಯ ತಂತ್ರಗಾರಿಕೆ ಸಂಸ್ಥೆ 'ಐ-ಪ್ಯಾಕ್' ಮೇಲಿನ ಇ.ಡಿ ದಾಳಿಯ ನಂತರ ಪಶ್ಚಿಮ ಬಂಗಾಳದಲ್ಲಿ ಹೈಡ್ರಾಮಾ ಸೃಷ್ಟಿಯಾಗಿದೆ. ಜಾರಿ ನಿರ್ದೇಶನಾಲಯವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಾಕ್ಷ್ಯ ನಾಶದ ಆರೋಪ ಮಾಡಿದ ಬೆನ್ನಲ
ನಾಡಪ್ರಭು ಕೆಂಪೇಗೌಡ ಬಡಾವಣೆಯ 4ನೇ ಬ್ಲಾಕ್ ನಿವಾಸಿಗಳಿಗೆ ಬಿಡಿಎ ಸಂತಸದ ಸುದ್ದಿ ನೀಡಿದೆ. ಕಿರಿದಾಗಿದ್ದ ರಸ್ತೆಗಳನ್ನು 18 ಮೀಟರ್ಗೆ ಅಗಲಗೊಳಿಸಲು ಬಿಡಿಎ ಮಂಡಳಿ ಅನುಮೋದನೆ ನೀಡಿದೆ. ಸುಮಾರು 2,400 ಫಲಾನುಭವಿಗಳು ಇದರಿಂದ ಅನುಕ
ಮಹಿಳೆಯರ ವಾಸಕ್ಕೆ ದೇಶದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿದೆ. ಚೆನ್ನೈ ಮೂಲದ ಅವತಾರ್ ಗ್ರೂಪ್ ಈ ಸಮೀಕ್ಷೆಯನ್ನು ನಡೆಸಿದೆ. ಈ ಕುರಿತಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೆಚ್ಚುಗೆ ಸೂಚಿಸಿದ್
BTS ಬ್ಯಾಂಡ್ನ ಸದಸ್ಯ ಜಿಮಿನ್ ಫೆಬ್ರವರಿ ತಿಂಗಳ ವೋಗ್ ಕೊರಿಯಾ ಮ್ಯಾಗ್ಜೀನ್ನಲ್ಲಿ ವಿಭಿನ್ನ ಪುಟಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಅವರ ಅಸಾಧಾರಣ ಸೌಂದರ್ಯವನ್ನು ತೋರಿಸುತ್ತವೆ. 'ದಿ ಸೌಂಡ್ ಆಫ್ ನೌ' (The Sound of Now) ಶೀ
ಅಮೆರಿಕದ ಸುಪ್ರೀಂ ಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ಆಮದು ಸುಂಕದ ಸಂಬಂಧ ಶುಕ್ರವಾರ ಯಾವುದೇ ತೀರ್ಪು ನೀಡಿಲ್ಲ. ಈ ನಿರ್ಧಾರದಿಂದಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ಗೊಂದಲ ಮುಂದುವರಿದಿದೆ. ಭಾರತದಲ್ಲಿ, ರ
ದೂರಿದವರ ಬಾಯಲ್ಲೇ ʻಭೇಷ್ʼ ಅನ್ನಿಸಿಕೊಂಡವರಿಗೆ ಕಿಚ್ಚನ ಚಪ್ಪಾಳೆ!
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಿದೇಶಿ ವಿನಿಮಯ ಮೀಸಲು ನಿಧಿಯ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಅಮೆರಿಕದ ಆರ್ಥಿಕತೆಯ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ, ಆರ್ಬಿಐ ಅಮೆರಿಕದ ಟ್ರೆಷರಿ ಬಾಂ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ದ ಹೆಚ್ಚಾಗುತ್ತಿರುವ ಹಿಂಸಾಚಾರದ ಬಳಿಕ ಈಗ ಅದೇ ಹಾದಿಯಲ್ಲಿ ಸಾಗುತ್ತಿರುವ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 25 ವರ್ಷದ ಹಿಂದೂ ಯುವ ರೈತ ಕೈಲಾಶ್ ಕೋಲ್ಹಿ ಗುಂಡಿಟ್ಟು ಕೊಂದು ಹ
Congress and JDS Social Media War : ಬಳ್ಳಾರಿ ರೆಡ್ಡಿ ಬಣಗಳ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರಂಭವಾಗಿರುವ ಸೋಶಿಯಲ್ ಮಿಡಿಯಾ ವಾರ್, ಬೇರೆ ಬೇರೆ ಹಂತಕ್ಕೆ ಹೋಗುತ್ತಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವ
ಕೇರಳದಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸಿರುವುದನ್ನು ಆರ್. ಅಶೋಕ್ ಖಂಡಿಸಿದ್ದಾರೆ. ಕಾಸರಗೋಡಿನ ಕನ್ನಡಿಗರ ಬಗ್ಗೆ ಕೇರಳ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ನಾಯಕರು ಕನ್ನಡಿ
ಬೆಂಗಳೂರಿನ ಸಿಎ ಮೀನಾಲ್ ಗೋಯಲ್ 28 ಲಕ್ಷ ವಾರ್ಷಿಕ ಸಂಬಳದ ಪ್ರತಿಷ್ಠಿತ ಉದ್ಯೋಗವನ್ನು ತ್ಯಜಿಸಿದ್ದಾರೆ. ಸ್ವಂತ ಉದ್ಯಮದ ಕನಸು ಕಂಡ ಅವರು, ಆರಂಭಿಕ ಕಷ್ಟಗಳ ನಡುವೆಯೂ ಛಲ ಬಿಡದೆ ಮುಂದುವರಿದಿದ್ದಾರೆ. ಅನ್ಅಕಾಡೆಮಿ ಜೊತೆಗಿನ ಫ್ರ
All eyes of Shubman Gill : ಟಿ20 ವಿಶ್ವಕಪ್ ಕ್ರೀಡಾಕೂಟಕ್ಕೆ ಮುನ್ನ, ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡದ ನಡುವೆ ಮೂರು ಏಕದಿನ ಸರಣಿ ಮತ್ತು ಐದು ಟಿ20 ಸರಣಿ ಪಂದ್ಯಾವಳಿ ನಡೆಯಲಿದೆ. ಏಕದಿನ ಸರಣಿಯ ಮೊದಲ ಪಂದ್ಯ ನಾಳೆ (ಜ. 11) ವಡೋದರದಲ್ಲಿ ನಡೆಯಲಿದೆ.
ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೇಂದ್ರದ ಪ್ರಸಾದ ಯೋಜನೆಯಡಿ ಕಾಮಗಾರಿ ಆರಂಭವಾಗಿದೆ. ಶಾಶ್ವತ ವೇದಿಕೆ, ಕ್ಯೂ ಮಂಟಪ, ಮಾಹಿತಿ ಕೇಂದ್ರ, ಚಪ್ಪಲಿ ಇಡುವ ಜಾಗ, ಟಿಕೆಟ್ ಕೌಂಟರ್ಗಳು ನಿರ್ಮಾಣವಾಗು
ಕೇರಳದಲ್ಲಿ ಭಾಷಾ ಮಸೂದೆಯ ವಿವಾದದ ಹಿನ್ನೆಲೆಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ದ ಬಿಜೆಪಿ ಟ್ವೀಟ್ ವಿಚಾರಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಿಯಾಂಕಾ ಗಾಂಧಿಯವರನ್ನು ಎಲ್ಲಾ ವಿಚಾರಗಳಿಗ
ಮೋಹನ್ ರಾಜ್ ಎಂಬಾತ ವಿಚ್ಛೇದಿತ ಮಹಿಳೆಯೊಬ್ಬರಿಗೆ ಹೊಸ ಬಾಳು ಕೊಡುವುದಾಗಿ ನಂಬಿಸಿ ಮದುವೆಯಾಗಿ, ಸುಮಾರು 36 ಲಕ್ಷ ರೂಪಾಯಿ ಹಣ ಮತ್ತು ಒಡವೆಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಸಂತ್ರಸ್
Greater Bengaluru Authority : ಹೊಸದಾಗಿ ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಐದು ನಗರಪಾಲಿಕೆಗಳ ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಮಹಿಳೆಯರಿಗೆ ಎಷ್ಟು, ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಎಷ
ಭಾರತ-ನೇಪಾಳ ಗಡಿ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಲು ಯತ್ನಿಸಿದ ಚೀನಿ ಮಹಿಳೆಯನ್ನು ಮಹಾರಾಜಗಂಜ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಯಾವುದೇ ಮಾನ್ಯ ವೀಸಾ ಮತ್ತು ಪಾಸ್ಪೋರ್ಟ್ ಇಲ್ಲದೆ ದೇಶ ಪ್ರವೇಶಿಸುತ್ತಿದ್ದ ಹುಯಾಜಿಯಾ ಜಿ
Astro Prediction : ಅಮೆರಿಕಾದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಡೊಲಾಲ್ಡ್ ಟ್ರಂಪ್ ತೆಗೆದುಕೊಳ್ಳುತ್ತಿರುವ ನೀತಿ, ವಿಶ್ವಕ್ಕೆ ಮಾರಕವಾಗುವ ಸಾಧ್ಯತೆಯಿದೆ ಎಂದು ಜ್ಯೋತಿಷ್ಯ ಭವಿಷ್ಯ ಹೇಳುತ್ತಿದೆ. ಈ ಮಾತನ್ನು ಬಾಬಾ ವಂಗಾರ ಭವಿಷ್ಯದಲ್ಲ
ಅಮೆರಿಕದ ಮಿನಿಯಾಪೊಲಿಸ್ನಲ್ಲಿ ಇಮಿಗ್ರೇಷನ್ ಅಧಿಕಾರಿ ನಡೆಸಿದ ಗುಂಡಿನ ದಾಳಿಗೆ ರೆನೀ ಗುಡ್ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿ ಮತ್ತೊಂದು ನೂತನ ವಿಡಿಯೋ ರಿಲೀಸ್ ಆಗಿದ್ದು, ಕಾನೂನು ತಜ್ಞರು ಈ ವಿಡಿಯೋ ಬಗ್ಗೆ ಮಾತನಾಡ
ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಪತ್ರ ಚರ್ಚೆಗೆ ಗ್ರಾಸವಾದ ವಿಚಾರದ ಕುರಿತು ಭಾರತದ ವಿದೇಶಾಂಗ ಸಚಿವಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿದೇಶಾಂಗ ಸಚಿವಾಲಯದ ವಕ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ. ರಷ್ಯಾ ಮತ್ತು ಚೀನಾ ಈ ಪ್ರದೇಶವನ್ನು ವಶಪಡಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಅಮೆರಿ
ಖಾಸಗಿ ದಂತ ವೈದ್ಯಕೀಯ ಕಾಲೇಜಿನ 22 ವರ್ಷದ ವಿದ್ಯಾರ್ಥಿನಿ ಯಶಸ್ವಿನಿ ಎಸ್. ಆತ್ಮಹತ್ಯೆ ಮಾಡಿಕೊಂಡಿದ್ದರು. ಅಧ್ಯಾಪಕರ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಿ, ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಣ್ಣು ನೋವು
Kannada Vs Malayalam : ಇತ್ತೀಚೆಗೆ ಬೆಂಗಳೂರು ಕೋಗಿಲು ಕ್ರಾಸ್’ನಲ್ಲಿ ಅಕ್ರಮ ಶೆಡ್ ತೆರವು ವಿಚಾರದಲ್ಲಿ ಕೇರಳ ಮೂಗು ತೂರಿಸಿತ್ತು. ಈಗ, ಕರ್ನಾಟಕದ ಜೊತೆ ಭಾಷಾ ಸಂಘರ್ಷಕ್ಕೆ ಕೇರಳ ಇಳಿದಿದೆ. ಈ ಸಂಬಂಧ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ
ಮೈಸೂರು ಮಹಾನಗರ ಪಾಲಿಕೆ ಈಗ 'ಬೃಹತ್ ಮೈಸೂರು ಮಹಾನಗರ ಪಾಲಿಕೆ'ಯಾಗಿ ವಿಸ್ತರಣೆಗೊಂಡಿದೆ. ಹೊರವಲಯದ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳು ಸೇರ್ಪಡೆಯಾಗಿವೆ. 86.31 ಚ.ಕಿ.ಮೀ. ವ್ಯಾಪ್ತಿ 341.44 ಚ.ಕಿ.ಮೀ.ಗೆ ವಿಸ್ತರಿಸಲಾಗಿದೆ
ಬೆಳಗಾವಿಯ ಚಳಿಗಾಲದ ಅಧಿವೇಶದಲ್ಲಿ ಅಂಗೀಕಾರವಾದ 22 ವಿಧೇಯಕಗಳ ಪೈಕಿ 19ಕ್ಕೆ ಮಾತ್ರ ರಾಜ್ಯಪಾಲರು ಸಹಿ ಹಾಕಿದ್ದಾರೆ. ಬಹುನಿರೀಕ್ಷಿತ ಎಸ್ಸಿ ಒಳಮೀಸಲಾತಿ ವಿಧೇಯಕ ಸೇರಿದಂತೆ ಮೂರು ಪ್ರಮುಖ ವಿಧೇಯಕಗಳಿಗೆ ಇನ್ನೂ ಅಂಕಿತ ಬಿದ್ದ
ತಮಿಳುನಾಡಿನಲ್ಲಿ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ. ಬ್ಲಿಂಕಿಟ್ ಡೆಲಿವರಿ ಬಾಯ್ವೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಮಹಿಳೆಯ ಪ್ರಾಣ ಉಳಿಸಿದ್ದಾರೆ. ಇಲಿ ಪಾಷಾಣ ಆರ್ಡರ್ ಮಾಡಿದ್ದ ಮಹಿಳೆಯೊಬ್ಬರು ಅದನ್ನು
ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಆದರೆ, ಈ ಮಧ್ಯೆ ಇತ್ತ ಶೇಂಗಾ ಬೆಲೆ ಏರಿಕೆಯಾಗಿರುವುದು ರೈತರಲ್ಲಿ ಕೊಂಚ ಬೇಸರವನ್ನುಂಟು ಮಾಡಿದೆ. ಆವಕ ಕುಸಿತದ ಮಧ್ಯೆ ಶೇಂಗಾ ಇಳಿಕೆಯಾಗಿರುವುದು ಕೈಗೆ ಬಂದ ತು
ಸಾರ್ವಜನಿಕ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲು, ರಾಜ್ಯದ ಇ-ಖರೀದಿ ವ್ಯವಸ್ಥೆಯನ್ನು ತಾಂತ್ರಿಕವಾಗಿ ಪರಿಷ್ಕರಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. ನಕಲಿ ದಾಖಲೆಗಳ ವಂಚನೆ ತಡೆಯಲ
ಉತ್ತರ ಪ್ರದೇಶದ ಶೀತಗಾಳಿಯ ನಡುವೆಯೂ, 9 ವರ್ಷದ ವಂಶಿಕಾ ಯಾದವ್ 450 ಕಿ.ಮೀ. ದೂರವನ್ನು ಸ್ಕೇಟಿಂಗ್ ಮೂಲಕ ಕ್ರಮಿಸಿ ಅಯೋಧ್ಯೆಗೆ ತಲುಪಿದ್ದಾಳೆ. ಆರು ದಿನಗಳ ಪ್ರಯಾಣದ ನಂತರ ರಾಮಲಲ್ಲಾನ ದರ್ಶನ ಪಡೆದು ಧನ್ಯತಾ ಭಾವ ಹೊಂದಿದ್ದಾಳೆ.
ಅಮೆರಿಕವು ವೆನೆಜುವೆಲಾದ ದಿಗ್ಬಂಧನವನ್ನು ಉಲ್ಲಂಘಿಸಲು ಯತ್ನಿಸಿದ್ದ 'ಓಲಿನಾ' ಎಂಬ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿದೆ. ಇದು ಕಳೆದ ಕೆಲವು ವಾರಗಳಲ್ಲಿ ಅಮೆರಿಕ ವಶಪಡಿಸಿಕೊಂಡ ಐದನೇ ಹಡಗಾಗಿದ್ದು, ಮಾದಕವಸ್ತು ಕಳ್ಳಸಾಗ
RCB W Vs MI W Match- ಬಾರೀ ಕುತೂಹಲ ಕೆರಳಿಸಿದ್ದ ಮಹಿಳಾ ಪ್ರೀಮಿಯರ್ ಲೀಗ್ 2026ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ಅನ್ನು 3 ವಿಕೆಟ್ ಗಳಿಂದ ಸೋಲಿಸಿ ಬೀಗಿದೆ. ಪ್ರೇಕ್ಷಕರನ್ನು ಪಂದ್ಯದ ಕೊನೇ ಓ
ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-1 ರ ಆಗಮನ ದ್ವಾರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಅನುಕೂಲಕ್ಕೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಬಿಐಎಎಲ್ ಅಧ್ಯಕ್ಷರು ಭೇಟಿ ನ
ಭಾರತೀಯ ಸಂಸದರ ಆಸ್ತಿ ಕಳೆದ ಹತ್ತು ವರ್ಷಗಳಲ್ಲಿ ಶೇ.400ರಷ್ಟು ಏರಿಕೆಯಾಗಿದೆ. ಎಡಿಆರ್ ವರದಿಯ ಪ್ರಕಾರ, ಸಂಸದರ ಸರಾಸರಿ ಆಸ್ತಿ ಶೇ.110ರಷ್ಟು ಹೆಚ್ಚಳವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ಶೇ.86ರಷ್ಟು ಬೆಳೆದಿದೆ. ರಾಹುಲ್ ಗ
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಯಾವಾಗ ಅಂತಿಮಗೊಳ್ಳಲಿದೆ ಎಂಬುದರ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಈ ವಿಳಂಬಕ್ಕೆ ಅಮೆರಿಕ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೂಷಿಸಲು ಆರಂಭಿಸಿದೆ. ಪ್ರಧಾನಿ ಮೋದಿ ಅವರು ಅ
ಜಾರಿ ನಿರ್ದೇಶನಾಲಯದ ದಾಳಿಯ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ರಣತಂತ್ರ ಹೆಣೆದಿದ್ದಾರೆ. I-PAC ಕಚೇರಿಗೆ ಧಾವಿಸಿ ದಾಖಲೆಗಳನ್ನು ವಶಪಡಿಸಿಕೊಂಡು, ಬಿಜೆಪಿ ಮತ್ತು ಕೇಂದ್ರ ನಾಯಕರ ವಿರುದ
Jay Shah On Rohit Sharma- ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಅವರನ್ನು 'ಕಪ್ತಾನ' ಎಂದು ಕರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇತ್ತೀಚೆಗೆ ನಡೆದ ರಿಲಯನ್ಸ್ ಫೌಂಡೇಶನ್ ನ ಸಮಾರಂಭದಲ್ಲಿ ಈ ಘಟನೆ ನಡೆದಿ
Karnataka 2028 Assembly Election : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ನಾವು, ಜೊತೆಯಾಗಿ ಸ್ಪರ್ಧೆಯನ್ನು ಮಾಡುತ್ತಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಜೊತೆಗೆ, ಎಷ್ಟು ಸ್ಥಾನದಲ್
ಮೆದುಳಿನ ಆರೋಗ್ಯಕ್ಕೆ ಅತ್ಯುತ್ತಮ ಆಹಾರಗಳು | ಗಟ್–ಬ್ರೇನ್ ಸಂಪರ್ಕ ವಿವರಣೆ | Dr.Padmini BV
ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಯಶವಂತಪುರ-ಮಡಗಾಂವ್ ಮತ್ತು ಮೈಸೂರು-ಬೆಳಗಾವಿ ನಡುವೆ ಈ ವಿಶೇಷ ರೈಲುಗಳು ಸಂಚರಿಸಲಿದ್ದು
ನಾಡಿನ ಮಹಿಳಾ ಸಂವೇದನೆಗೆ ಧ್ವನಿಯಾಗುವಲ್ಲಿ ಮುಂಚೂಣಿಯಲ್ಲಿರುವ ಸಮಸ್ತ ಕನ್ನಡಿಗರ ಹೆಮ್ಮೆಯ ವಿಜಯ ಕರ್ನಾಟಕ ಡಿಜಿಟಲ್, ಮೌಂಟ್ ಕಾರ್ಮಲ್ ಕಾಲೇಜು ಸಹಯೋಗದಲ್ಲಿ ಮತ್ತು ಸಾಯಿ ಗೋಲ್ಡ್ ಪ್ಯಾಲೇಸ್ ಸಹ ಪ್ರಾಯೋಜಕತ್ವದಲ್ಲ
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಟ್ವೀಟ್ ವಾರ್ ಜೋರಾಗಿದೆ. ಬಳ್ಳಾರಿ ಗಲಾಟೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಆದ
ನಿಂಬೆ ನಾಡಿಗೆ ನನ್ನನ್ನು ಕರೆಸಿರುವುದಕ್ಕೆ ಬಹಳ ಸಂತೋಷವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಹಾಗೂ ಗೋಲಗುಂಬಜ್ ಮಾದರಿ ಸ್ಮರಣಿಕೆ ನೀಡಿ ನನಗೆ ಇಂದು ಸನ್ಮಾನಿಸಲಾಗಿದೆ. ಎಲ್ಲಾ ಜಾತಿ, ಸಮುದಾಯ, ಧರ್ಮಗಳನ್ನು ಒಟ್ಟಾಗಿ
ಬೆಂಗಳೂರಿನ ಹಲವೆಡೆ ಜನವರಿ 10 ಮತ್ತು 11 ರಂದು ವಿದ್ಯುತ್ ಕಡಿತವಾಗಲಿದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಮಾಹಿತಿ ನೀಡಿದೆ. ಸೋಲದೇವನಹಳ್ಳಿ, ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್
ರಿಲಯನ್ಸ್ ಜಿಯೋ ಪ್ಲಾಟ್ಫಾರ್ಮ್ಸ್ ಈ ವರ್ಷ ಭಾರತದ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಅತಿದೊಡ್ಡ 'ಆರಂಭಿಕ ಸಾರ್ವಜನಿಕ ಕೊಡುಗೆ' (ಐಪಿಒ) ತರಲು ಸಜ್ಜಾಗುತ್ತಿದೆ. ಮುಕೇಶ್ ಅಂಬಾನಿ ನೇತೃತ್ವದ ಕಂಪನಿಯು ಕೇವಲ ಶೇಕಡಾ 2.5ರಷ್ಟು ಷೇರು
Tennis Ball Cricket- ಇದೀಗ ಟೆನಿಸ್ ಬಾಲ್ ಕ್ರಿಕೆಟ್ ನಲ್ಲೂ ಭವಿಷ್ಯವಿದೆ ಎಂಬುದು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ನಿಂದ ಸಾಬೀತಾಗಿದೆ. ಇದೀಗ ISPL ನ ಮೂರನೇ ಸೀಸನ್ ನಡೆಯುತ್ತಿದ್ದು ಕೊುಪ್ಪಳದ ಯುವ ಆಟಗಾರ ಗಣೇಶ ಅವರು ಚೆನೈನ ಸಿಂಗಂ ತಂ
ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ಮೇವಿನ ಬೀಜಗಳನ್ನು ನೀಡುತ್ತಿದೆ. ಇದರಿಂದ ಜಾನುವಾರುಗಳ ಆರೋಗ್ಯ ಸುಧಾರಿಸಿ ಹಾಲಿನ ಇಳುವರಿ ಹೆಚ್ಚುತ್ತದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನ
ಶಬರಿಮಲೆ ಚಿನ್ನ ಲೂಟಿ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಶಬರಿಮಲೆಯ ಹಿರಿಯ ತಂತ್ರಿ ಕಂಠರರ್ ರಾಜೀವರ್ ಅವರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಅವರನ್ನು ಗಂಟೆಗಟ್ಟಲೆ ವಿಚಾರಣೆ ನಡೆಸಿದ ಬಳಿಕ ಬಂಧನ ದಾಖಲಿಸಲಾಗಿದೆ. ಪ
Jemimah Rodrigues Childhood- ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ನಾಯಕಿಯಾಗಿರವ ಜೆಮಿಮಾ ರೋಡ್ರಿಗಸ್ ತಮ್ಮ ಬಾಲ್ಯದ ಒಂದು ಭಯಾನಕ ಆದರೆ ಹಾಸ್ಯಮಯ ಘಟನೆಯನ್ನು ಹಂಚಿಕೊಂಡಿದ್ದಾರೆ. ಎಂಟು ವರ್ಷದ ಬಾಲ
ಕೆಎಸ್ಆರ್ಟಿಸಿ ತನ್ನ 6 ಐಷಾರಾಮಿ ಬಸ್ಗಳ ಟಿಕೆಟ್ ದರದಲ್ಲಿ ಶೇ.5 ರಿಂದ 15ರಷ್ಟು ರಿಯಾಯಿತಿ ಘೋಷಿಸಿದೆ. ಜನವರಿ 5ರಿಂದ ಜಾರಿಗೆ ಬಂದಿರುವ ಈ ರಿಯಾಯಿತಿಯು ಬೆಂಗಳೂರು-ಮುಂಬೈ, ಬೆಂಗಳೂರು-ಶಿರಡಿ, ಬೆಂಗಳೂರು-ಪುಣೆ ಸೇರಿದಂತೆ ಹಲವು ಪ
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಟಿಎಂಸಿಯ ಚುನಾವಣಾ ತಂತ್ರಗಾರಿಕೆ ಸಂಸ್ಥೆಯಾದ 'ಐ-ಪ್ಯಾಕ್' ಮತ್ತು ಅದರ ಸಹ ಸಂಸ್ಥಾಪಕ ಪ್ರತೀಕ್ ಜೈನ್ ಮೇಲೆ ಜಾರಿ
ನಟ ಯಶ್ ಅವರ 'ಟಾಕ್ಸಿಕ್' ಚಿತ್ರದಲ್ಲಿ ನಟಿಸುವ ಅವಕಾಶ ಗುಲ್ಶನ್ ದೇವಯ್ಯ ಅವರಿಗೆ ಸಿಕ್ಕಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿಲ್ಲ. ಸಂಭಾವನೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿಲ್ಲ ಎಂದು

23 C