DK Shivakumar met Satish Jarkiholi: ರಾಜ್ಯದಲ್ಲಿ ಸಾಕಷ್ಟು ವಿದ್ಯಮಾನಗಳು ನಡೆಯುತ್ತಿರುವ ಮಧ್ಯೆ, ಒಂದೊಂದು ಬಣದಲ್ಲಿ ಗುರುತಿಸಿಕೊಂಡಿರುವ ಇಬ್ಬರು ನಾಯಕರು ಮುಖಾಮುಖಿ ಭೇಟಿಯಾಗಿದ್ದಾರೆ. ಜೊತೆಗೆ, ಹದಿನೈದು ನಿಮಿಷ ಪ್ರತ್ಯೇಕವಾಗಿ ಮಾತುಕತೆಯನ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿ ಅತ್ಯಂತ ಯಶಸ್ವಿಯಾಗಿದೆ. ಪುಟಿನ್ ಈಗಲೂ ಭಾರತದಲ್ಲಿದ್ದಾರಾದರೂ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ಎಲ್ಲಾ ಪ್ರಮುಖ ಸಭೆಗಳು ಅಂತ್ಯಗೊಂಡಿವೆ
ರಾಜ್ಯದಲ್ಲಿ ಕಾಂಗ್ರೆಸ್ ಕ್ರಾಂತಿ ಸ್ವಲ್ಪ ಶಮನವಾಗುತ್ತಿದ್ದಂತಯೇ ಬಿಜೆಪಿಯಲ್ಲಿ ಈಗ ಬಂಡಾಯ ತೀವ್ರಗೊಂಡಿದೆ. ಬಿಜೆಪಿ ನಾಯಕರು ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ಕುರಿತು ನಾನಾ ಕಾರಣ ನೀಡಿ ದೆಹಲಿ ಪ್ರವಾಸ ಮಾಡುತ್ತಾ ವರಿಷ್ಠ
ಮಧುರೈನ ದೇವಸ್ಥಾನದ 'ದೀಪತೂನ್' ಸ್ಥಳದಲ್ಲಿ ದೀಪ ಹಚ್ಚುವ ವಿಚಾರವಾಗಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿತ್ತು. ತಮಿಳುನಾಡು ಸರ್ಕಾರದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್
ಸರ್ಕಾರವು ಆರ್ಬಿಐ ರಿಟೇಲ್ ಡೈರೆಕ್ಟ್ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಸಾಮಾನ್ಯ ಜನರೂ ನೇರವಾಗಿ ಸರ್ಕಾರಿ ಬಾಂಡ್ಗಳಲ್ಲಿ ಹೂಡಿಕೆ ಮಾಡಬಹುದು. ಯಾವುದೇ ಮಧ್ಯವರ್ತಿಗಳಿಲ್ಲದೆ, ಸುರಕ್ಷಿತವಾಗಿ, ಕಡಿಮೆ ಶುಲ್ಕದಲ್ಲ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಬಳಿ ಇರುವ ದುಬಾರಿ ವಾಚ್ಗಳ ವಿವರಗಳನ್ನು ಅಫಿಡವಿಟ್ನಲ್ಲಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರು ವಾಚ್ ಕದ್ದಿರುವ ಬಗ
ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತದಲ್ಲಿ ಗಂಧದೆಣ್ಣೆ ಖರೀದಿಯಲ್ಲಿ ದೊಡ್ಡ ಅವ್ಯವಹಾರ ನಡೆದಿದೆ. ಸುಮಾರು 1000 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಜೆಡಿಎಸ್ ಶಾಸಕ ಎಚ್.ಟಿ. ಮಂಜು ಆರೋಪಿಸಿದ್ದಾರೆ. ಬ್ಲ್ಯಾಕ್ ಲಿಸ್ಟ್ ನಲ್
ಗುಜರಾತ್ ಮತದಾರರ ಪಟ್ಟಿಯಲ್ಲಿ 17 ಲಕ್ಷಕ್ಕೂ ಹೆಚ್ಚು ಮೃತಪಟ್ಟವರ ಹೆಸರುಗಳು ಇನ್ನೂ ಇರುವುದು ಪತ್ತೆಯಾಗಿದೆ. 6.14 ಲಕ್ಷಕ್ಕೂ ಹೆಚ್ಚು ಮತದಾರರು ವಿಳಾಸಗಳಲ್ಲಿ ಕಂಡುಬಂದಿಲ್ಲ, 30 ಲಕ್ಷಕ್ಕೂ ಹೆಚ್ಚು ಖಾಯಂ ವಲಸೆ ಹೋಗಿದ್ದಾರೆ. 3.25 ಲ
ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿರುವ ಹೈದರಾಬಾದ್ ಹೌಸ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್
Panjurli Deity : ಕಾಂತಾರ ಚಾಪ್ಟರ್ ಒನ್ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ, ಹೊಂಬಾಳೆ ಫಿಲಂಸ್ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ಹಿಂದಿನ ಹರಕೆಯಂತೆ ಕೋಲ, ಎಣ್ಣೆ ಬೂಳ್ಯವನ್ನು ನೀಡಿದ್ದಾರೆ. ಆವೇಳೆ, ರಿಷಬ್ ಶೆಟ್ಟಿಯವರನ್ನು ಆಲಂಗಿಸಿ
ಇಂಡಿಗೋ ವಿಮಾನ ರದ್ದತಿಯಿಂದಾಗಿ ಹುಬ್ಬಳ್ಳಿಯಲ್ಲಿ ವಧು-ವರರ ಆರತಕ್ಷತೆ ವಿಚಿತ್ರ ಪರಿಸ್ಥಿತಿಗೆ ಸಾಕ್ಷಿಯಾಯಿತು. ಮದುವೆಯಾದ ಜೋಡಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಬರಲು ವಿಮಾನ ಕಾಯುತ್ತಿದ್ದರು. ವಿಮಾನ ರದ್ದಾದ ಕಾರಣ, ವಧು-
ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋಟೋ ಫ್ಲೆಕ್ಸ್ ಗಳಲ್ಲಿ ಕಾಣದಿರುವುದು ಚರ್ಚೆಗೆ ಕಾರಣವಾಯಿತು. ಕಾರ್ಯಕ್ರಮದಲ್ಲಿ ಅಹಿಂದ ನ
ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆ ಸೆಬಿ, ಜನಪ್ರಿಯ ಹಣಕಾಸು ಸಲಹೆಗಾರ ಅವಧೂತ್ ಸತೇ ಮತ್ತು ಅವರ ಸಂಸ್ಥೆ ASTAPL ಮೇಲೆ ಕಠಿಣ ಕ್ರಮ ಜರುಗಿಸಿದೆ. ಇವರನ್ನು ಷೇರು ಮಾರುಕಟ್ಟೆಯಿಂದ ನಿರ್ಬಂಧಿಸಲಾಗಿದೆ. ಅಲ್ಲದೆ, 3.37 ಲಕ್ಷಕ್ಕೂ ಹೆಚ್
ಇಡೀ ಪ್ರಪಂಚವನ್ನು ಆವರಿಸಿಕೊಳ್ಳುವ ಇಸ್ಲಾಮಿಕ್ ಮೂಲಭೂತವಾದವನ್ನು ಸೋಲಿಸುವುದು ಅವಶ್ಯ ಎಂದು ಹೇಳಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಈ ನಿಟ್ಟಿನಲ್ಲಿ ನಡೆಯುತ್ತಿರುವ ಜಾಗತಿಕ ಹೋರಾಟಕ್ಕೆ ನೇತೃತ್ವ
The Hyderabad House : ಎರಡು ದಿನಗಳ ಪ್ರವಾಸಕ್ಕೆ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಭಾರತಕ್ಕೆ ಆಗಮಿಸಿದ್ದರೆ. ಶಿಷ್ಟಾಚಾರವನ್ನು ಬದಿಗೊತ್ತಿ, ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಪು
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ. 23ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿರುವ ಪುಟಿನ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದ
ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಏಕಸ್ವಾಮ್ಯ ನೀತಿಯನ್ನು ಟೀಕಿಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿಗಳಿಗೆ ಸರ್ಕಾರದ ನೀತಿಯೇ ಕಾರಣ ಎಂದಿದ್ದಾರೆ. ಸಾಮಾನ್ಯ ನಾಗರಿಕರು ಇದರಿಂದ ತೊಂದರೆ ಅನುಭವಿಸುತ
ಚಿನ್ನದ ಬೆಲೆ ನಿನ್ನೆ ಭಾರಿ ಇಳಿಕೆಯಾದರೂ ಇಂದು ಮತ್ತೆ ಏರಿಕೆಯಾಗಿದ್ದು, ಚಿನ್ನದ ಬೇಡಿಕೆ ಹೆಚ್ಚಾಗಿರುವುದು, ಹೂಡಿಕೆ ಹೆಚ್ಚಾಘುತ್ತಿರುವುದೇ ಕಾರಣವಾಗಿದೆ. ದಿನನಿತ್ಯದ ಚಿನ್ನ ಬೆಳ್ಳಿ ದರ ತಿಳಿದುಕೊಳ್ಳಲು ವಿಜಯ ಕರ್ನಾಟಕ
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿಎಚ್ಡಿ ಪದವಿ ನೀಡದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಕುಲಪತಿಗಳು ಈಗ ವಿದ್ಯಾರ್ಥಿನಿ ಅರ್ಹರಿದ್ದು, ಪದವಿ ನೀಡಲು ಒಪ್ಪ
ಕರ್ನಾಟಕದಲ್ಲಿ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಈಗ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ಗಳ ರೂಪದಲ್ಲಿ ಲಭ್ಯ! ದೇಶದಾದ್ಯಂತ ಏಕರೂಪದ ಈ ಬಾಳಿಕೆ ಬರುವ ಪಾಲಿ ಕಾರ್ಬೋನೇಟ್ ಕಾರ್ಡ್ಗಳು, ಮೈಕ್ರೋ ಚಿಪ್ ಮತ್ತು ಕ್
ಮಮತಾ ಬ್ಯಾನರ್ಜಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಇವೆಲ್ಲಾ ಅಮಿತ್ ಶಾ ಅವರ ತಂತ್ರ ಎಂದು ಆರೋಪಿಸಿದ್ದಾರೆ. ತಮ್ಮ ಸರ್ಕಾರ ಈ ಕ್
ರಾಜ್ಯದಲ್ಲಿ ಮತೀಯ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದ್ವೇಷ ಭಾಷಣ ತಡೆಯಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಚಿವ ಸಂಪುಟವು ಹೊಸ ಮಸೂದೆಗೆ ಒಪ್ಪಿಗೆ ನೀಡಿದ್ದು, ದ್ವೇಷ ಭಾಷಣ ಮಾಡುವವರಿಗೆ 7 ವರ್ಷಗಳ ಜೈಲು ಶಿಕ್ಷೆ
23ನೇ ಭಾರತ-ರಷ್ಯಾ ವಾರ್ಷಿಕ ಶೃಂಗ ಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂದರ್ಶನವೊಂದರಲ್ಲಿ ತಮ್ಮ ಆಪ್ತಮಿತ್ರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಮ್ಮ ಸ್ನೇಹವನ್ನು .
R Ashoka To Karnataka CM Siddaramaiah : ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಲಜ್ಜಗೇಡಿತನದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ, ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಅದಕ್ಕೆ ಐದು ಕಾರಣವನ್ನು ನೀದಿದ
ಜಗನ್ನಾಥ ದೇವಸ್ಥಾನ ನಿರ್ಮಾಣಕ್ಕೆ ಸರ್ಕಾರಿ ಖಜಾನೆಯಿಂದ ಹಣ ನೀಡಿದ ಮಮತಾ ಬ್ಯಾನರ್ಜಿ, ಬಾಬರಿ ಮಸೀದಿ ನಿರ್ಮಾಣ ವಿರೋಧಿಸುವ ಮೂಲಕ ತಾವು ಆರ್ಎಸ್ಎಸ್ ಏಜೆಂಟ್ ಎಂಬುದನ್ನು ಸಾಬೀತು ಮಾಡಿದ್ದಾರೆ ಇದು ಪಶ್ಚಿಮ ಬಂಗಾಳ ಮುಖ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಫಾರ್ಚ್ಯೂನರ್ ಕಾರಿನಲ್ಲಿ ಕರೆದೊಯ್ದರು. ಇದು ಎಲ್ಲರ ಗಮನ ಸೆಳೆಯಿತು. ಈ ಕಾರಿನ ಮೌಲ್ಯ 40.5 ಲಕ್ಷ ರೂ. ಆಗಿದೆ. ಅಸಲಿಗೆ, ಈ ಕಾರನ್ನು ಹೈ ಪ
ಬೆಂಗಳೂರಿನಲ್ಲಿ ಜರುಗಿದ ಸುದೀಪ್ ಅಕ್ಕನ ಮಗನ ವಿವಾಹ ಆರತಕ್ಷತೆ
BJP Dissidence in Karnataka : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ, ಒಂದಲ್ಲಾ ಒಂದು ಗುಂಪುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಬಿಜೆಪಿ ನಾಯಕರು, ಈಗ, ಹೊಸ ಪ್ರಯತ್ನವನ್ನು ಮಾಡುತ್ತಿದ್ದಾರ
ಭಾರತ-ರಷ್ಯಾ ದ್ವೀಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಮೂಲಕ 2.0 ಶುರು ಮಾಡಿ, ಸಂಬಂಧವನ್ನು ದುಪಟ್ಟು ಧೃಡಪಡಿಸಲು ರಷ್ಯಾ ಅಧ್ಯಕ್ಷ ಪುಟಿನ್ ಈಗಾಗಲೇ ಭಾರತಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಸಂದರ್ಶನ ನೀಡಿರುವ ಪುಟಿ
ಮಧುರೈ ಜಿಲ್ಲಾಡಳಿತವು ಕಾರ್ತಿಕೈ ಹಬ್ಬದ ದೀಪ ಹಚ್ಚುವ ವಿಚಾರದಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ. ಹಿಂದೂ ಭಕ್ತರಿಗೆ ದೀಪ ಹಚ್ಚಲು ಅವಕಾಶ ನೀಡಬೇಕೆಂದು ಹೈಕೋರ್ಟ್ ಆದೇಶಿಸಿತ್ತು.
ಪಾಕಿಸ್ತಾನದ ಸೇನಾಧ್ಯಕ್ಷ ಫೀಲ್ಡ್ ಮಾರ್ಷಲ ಅಸಿಮ್ ಮುನೀರ್ಗೆ ಹೆಚ್ಚಿನ ಮಿಲಿಟರಿ ಅಧಿಕಾರ ಕೊಡುವುದು. ಮಂಗನ ಕೈಗೆ ಮಾಣಿಕ್ಯ ಕೊಡುವುದು ಎರಡೂ ಒಂದೇ. ಆದರೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರ ಮಾತ್ರ, ಅಸಿಮ್
ಬೆಳ್ಳಂಬೆಳಗ್ಗೆ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಕೈಕೊಟ್ಟಿದೆ. ಕೆಂಗೇರಿ ನಿಲ್ದಾಣದಲ್ಲಿ ಪ್ರಯಾಣಿಕರೋರ್ವರು ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಮೆಟ್ರೋ ಸಂಚಾರ ತಡೆಯಾಗಿದೆ.
ಬಿಎಲ್ಒಗಳು ತಮ್ಮ ಕರ್ತವ್ಯದಿಂದ ತಪ್ಪಿಸಿಕೊಳ್ಳುವಂತಿಲ್ಲ. ಆದರೆ, ಕೆಲಸದ ಒತ್ತಡ ಹೆಚ್ಚಾದಾಗ ರಾಜ್ಯ ಸರ್ಕಾರಗಳು ಅವರಿಗೆ ಬದಲಿಯಾಗಿ ಸಿಬ್ಬಂದಿ ಒದಗಿಸಬೇಕು. ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ. ಆತ್ಮಹತ್ಯೆ ಮಾಡಿಕೊ
ಭಾರತವನ್ನ ದೂರ ತಳ್ಳಲು ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮಣಿಸುವ ಪ್ರಯತ್ನದಲ್ಲಿ ಸೋಲುಂಡಿದ್ದಾರೆ. ಟ್ರಂಪ್ ಅವರ ಹಠಮಾ
ಬೆಂಗಳೂರು: ಕೆ-ರೇರಾ ಮತ್ತು ಅದರ ಮೇಲ್ಮನವಿ ಪ್ರಾಧಿಕಾರದ ಆದೇಶಗಳನ್ನು ಸಿವಿಲ್ ನ್ಯಾಯಾಲಯಗಳಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರೇರಾ ಆದೇಶಗಳು ಸಿಪಿಸಿ ಅಡಿಯಲ್ಲಿ 'ಡಿಕ್ರಿ' ವ್ಯಾಪ್
ಐತಿಹಾಸಿಕ ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ತಮ್ಮ ಭೇಟಿಯ ಮೊದಲ ದಿನವನ್ನು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಕಳೆದಿದ್ದಾರೆ. ವಿಮಾನ ನಿಲ್
ಕಬ್ಬು ಸಾಗಣೆ ವಾಹನಗಳ ನಿರ್ಲಕ್ಷ್ಯ ಮತ್ತು ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿವೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಕಟಾವು ಸಮಯದಲ್ಲಿ ಸಾವು ನೋವು ಹೆಚ್ಚಾಗುತ್ತಿದೆ. ಓ
ಕೇರಳ ರಾಜ್ಯದಲ್ಲಿ ಇಲಿ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 11 ತಿಂಗಳಲ್ಲಿ 350ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲೂ ಪ್ರಕರಣಗಳು ಹೆಚ್ಚಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಜ್ವರ, ತಲೆನೋವು,
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಕರ್ತವ್ಯದ ಒತ್ತಡದಿಂದ ಬಿಎಲ್ಒಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸ
ತೀವ್ರ ಜನಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆ ಚೀನಾ ಸರ್ಕಾರ ಹೊಸ ತಂತ್ರವನ್ನು ಹೂಡಿದೆ. ಕಾಂಡೋಮ್ ಮತ್ತು ಇತರೆ ಗರ್ಭನಿರೋಧಕಗಳ ಮೇಲಿದ್ದ ತೆರಿಗೆ ವಿನಾಯಿತಿಯನ್ನು ರದ್ದುಗೊಳಿಸಿದೆ. ಮೂವತ್ತು ವರ್ಷಗಳ ನಂತರ ಇವುಗಳ ಮೇಲಿನ
ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿ ದರವನ್ನು ಇಳಿಸುವ ಸಾಧ್ಯತೆ ಇದೆ. ಹಣದುಬ್ಬರ ಕುಸಿತ ಮತ್ತು ಜಿಡಿಪಿ ಏರಿಕೆಗಳು ಇದಕ್ಕೆ ಪ್ರಮುಖ ಕಾರಣವಾಗಿವೆ. ಹಣಕಾಸು ನೀತಿ ಸಮಿತಿಯ ಸಭೆ ನಡೆಯುತ್ತಿದ್ದು, ಶುಕ್ರವಾರ ತೀರ್ಮಾನ ಪ್ರಕಟವಾ
ಲೋಕಸಭೆ ಚುನಾವಣೆ ವೇಳೆ ಸುಳ್ಳು ಹೇಳಿಕೆ ಆರೋಪ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣಾ ನ್ಯಾಯಾಲಯ ನೀಡಿದ್ದ ಸಮನ್ಸ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಕೇಂದ್
RCB On Sale- ಇಂಡಿಯನ್ ಪ್ರೀಮಿಯರ್ ಲೀಗ್ ನ ಅತ್ಯಂತ ದೊಡ್ಡ ಬ್ರಾಂಡ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟದ ಬಗ್ಗೆ ಕಳೆದ ತಿಂಗಳಿನಿಂದ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಅಮೇರಿಕನ್ ಟೆಕ್ ಬಿಲಿಯನೇರ್ ಒಬ್ಬರ RCB ಫ್
ಚಾಮುಂಡಿಬೆಟ್ಟದ ದೇವಾಲಯಗಳಲ್ಲಿ ಸೇವೆಗಳ ಆದಾಯ ಸೋರಿಕೆ ತಡೆಗಟ್ಟಲು ಹಾಗೂ ವಿಶೇಷ ಸೇವೆಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲು ನಿರ್ಧರಿಸಲಾಗಿದೆ. ವಿವಿಧ ಸೇವೆಗಳಿಗೆ ಏಕರೂಪದ ದರ ನಿಗದಿಪಡಿಸಿ, ಭಕ್ತರಿಗೆ ಕಾಣುವಂತೆ ಪ್ರದರ್ಶಿಸ
ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯು ಗುರುವಾರ ಸಂಜೆ ವಿಧಾನಸೌಧದಲ್ಲಿ ನಡೆಸಿದೆ. ವೈದ್ಯಕೀಯ, ಆರೋಗ್ಯ, ನಗರಾಭಿವೃದ್ಧಿ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಪ್ರಮುಖವಾಗಿ ಸುರಂಗ ರಸ್ತೆ ನಿರ್ಮಾಣಕ್ಕೆ ರೂ.221
ಗದಗದ ತೋಂಟದಾರ್ಯ ಮಠದ ಬಳಿ ಇರುವಂತಹ ಶಾಂತಾದುರ್ಗಾ ಜ್ಯುವೇಲರ್ಸ್ ಎಂಬ ಚಿನ್ನದಂಗಡಿಯಲ್ಲಿ ಗುಜರಾತ್ ಮೂಲದ ದರೋಡೆಕೋರನೊಬ್ಬ ಕಳ್ಳತನ ಮಾಡಿದ್ದ ಘಟನೆ ನಡೆದಿತ್ತು. ಆ ಭಾರಿ ಕಳ್ಳತನ ಪ್ರಕರಣವನ್ನು ಪೊಲೀಸರು ದಾಖಲೆಯ ಕೇವಲ ಆ
Ravi Shastri Statement- ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಪದೇ ಪದೇ ತಮ್ಮ ಫಾರ್ಮ್ ಮತ್ತು ಫಿಟ್ನೆಸ್ ಅನ್ನು ಸಾಬೀತು ಪಡಿಸುತ್ತಿದ್ದರೂ ಅವರ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಮಾತ್ರ ನಿರಂತರ ಚರ್ಚೆ ನಡೆಯುತ್ತಲೇ ಇದೆ. ಈ ಬಗ್ಗೆ
Advanced TB Detection Machine : ಕ್ಷಯರೋಗವನ್ನು ಪತ್ತೆಹಚ್ಚುವ ಅತ್ಯಾಧುನಿಕ ಮೆಷಿನ್ ಅನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ. ಒಂದೊಂದು ಯಂತ್ರ ಸುಮಾರು ಒಂದೂವರೆ ಕೋಟಿ ರೂಪಾಯಿ ಮೊತ್ತದ್ದಾಗಿರುತ್ತದೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯ ಸಚಿವ ದಿನ
ಬಾಡಿಗೆ ನಿಯಮಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ವರ್ಷದಿಂದ ಹಲವು ಮಹತ್ವದ ಬದಲಾವಣೆ ಆಗಲಿವೆ. ಕಡ್ಡಾಯ ಒಪ್ಪಂದ ಮಾಡಿಕೊಳ್ಳುವುದು, ಮನೆ ಅಡ್ವಾನ್ಸ್ ಆಗಿ 2 ತಿಂಗಳ ಬಾಡಿಗೆ ಮೊತ್ತ ಮಾತ್ರ ಪಡೆಯುವುದು,
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್. ರೈಲು ಕಾಯುವ ಅವಧಿಯನ್ನು ಇಳಿಸಲು ಬಿಎಂಆರ್ಸಿಎಲ್ ಮುಂದಾಗಿದೆ. ಪ್ರತಿ 4 ನಿಮಿಷಕ್ಕೊಂದು ರೈಲು ಓಡಿಸಲು ಯೋಜನೆ ರೂಪಿಸಿದೆ. ಈ ಸಂಬಂಧ ಬಿಇಎಂಎಲ್ ಜತೆ ಮಹತ್ವದ ಒಪ್ಪಂದ ಮಾಡಿಕೊಂಡ
ಡಿಸಿಎಂ ಡಿ.ಕೆ. ಶಿವಕುಮಾರ್ ಹಿಂಬಾಲಕರು ವಿರುದ್ಧ ಸದ್ಯ ಗಂಭೀರ ಆರೋಪ ಕೇಳಿಬಂದಿದೆ.ರಾಮನಗರದ ಹಾರೋಹಳ್ಳಿಯಲ್ಲಿ ಎರಡು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ ಎಂದು ರೈತ ಸಂಘ ಮತ್ತು ಹಸಿರು ಸೇನೆ ಆರೋಪಿಸಿದೆ.
ಹೊಸದಿಲ್ಲಿ: ಭಾರತ-ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದಾರೆ. ಖುದ್ದು ದೆಹಲಿ ಏರ್ಪೋರ್ಟ್ಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ, ಸಾಮಾಜಿಕ ಬಹಿಷ್ಕಾರ ತಡೆ ವಿಧೇಯಕ ಹಾಗೂ ಅಪಾರ್ಟ್ಮೆಂಟ್ ಮಾಲೀಕತ್ವ ತಿದ್ದುಪಡಿ ಸೇರಿದಂತೆ ಒಟ್ಟು ಎಂಟು ಪ್ರಮುಖ ಮಸೂದೆಗಳ
ದಿಲ್ಲಿಯಲ್ಲಿ ಪುಟಿನ್ಗೆ ಹಾಲಿವುಡ್ ರೇಂಜ್ ಸೆಕ್ಯೂರಿಟಿ! ಪಂಚ ಕೋಟೆ ರೆಡಿ! ಊಟ, ಮಲದ ಸಿಕ್ರೇಟ್ ಗೊತ್ತಾ?
ಇತಿಹಾಸದಲ್ಲೇ ಫಸ್ಟ್! ಡಾಲರ್ ಎದುರು 90ರ ಗಡಿ ದಾಟಿದ ರೂಪಾಯಿ! ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ! ಏನೆಲ್ಲಾ ಆಗುತ್ತೆ?
Viral fever : ಪದೇ ಪದೇ ಕಫ, ಕೆಮ್ಮು, ಜ್ವರ ಬರೋಕೆ ಕಾರಣವೇನು? Dr. Rakshay Shetty
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿಯಾಗಲು ಅವಕಾಶ ನೀಡುವುದು ಸಂಸದೀಯ ಸಂಪ್ರದಾಯ, ಪ್ರಜಾಸತ್ತಾತ್ಮಕ ಪಾರದರ್ಶಕತೆ ಮತ್ತು ಭಾರತ–ರಷ್ಯಾ ಸಂಬಂಧಗಳ ದೀರ್ಘಕಾಲೀನ ಸ್
ಕತಾರ್ ಕರ್ನಾಟಕ ಸಂಘದ ರಜತ ಸಂಭ್ರಮದ ಸಮಾರೋಪ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕಾರ್ಯಕ್ರಮ ಆಯೋಜಿಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಾಜರಾದ ಬಹುಭಾಷೆಯಲ್ಲಿ ಹಾಡಿ ತಮ್ಮದೇ ಛಾಪು ಮೂಡಿಸಿರುವ ಗಾಯಕ ವಿಜಯ ಪ್ರಕಾಶ್ ಅವರಿಗೆ
ಕೆನಡಾದಲ್ಲಿ ಐದು ವರ್ಷಗಳ ಕಾಲ ವಾಸವಿದ್ದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಅಲ್ಲಿನ ಯಾಂತ್ರಿಕ ಜೀವನ ಮತ್ತು ಸಾಮಾಜಿಕ ಏಕಾಂತದಿಂದ ಬೇಸತ್ತು ಸ್ವದೇಶಕ್ಕೆ ಮರಳಿದ್ದಾರೆ. ವಿದೇಶದ ಆಮಿಷಕ್ಕಿಂತ ತಾಯ್ನಾಡಿನ ಪ್ರೀತಿ ಮುಖ್ಯವೆಂ
ಕರ್ನಾಟಕದಲ್ಲಿ ನಾಯಕತ್ವದ ಬದಲಾವಣೆ ಮತ್ತು ಬ್ರೇಕ್ ಫಾಸ್ಟ್ ಮೀಟಿಂಗ್ ಚರ್ಚೆಗಳು ಭಾರಿ ಸದ್ದು ಮಾಡುತ್ತಿದ್ದವು. ಈಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಕಾಸ್ಟ್ಲಿ ವಾಚ್ ಬಗ್ಗೆ ಎಲ್ಲೆಡೆ ಚರ್ಚ
ಬಂಗಾಳ ಮೂಲದ ಟೆಕ್ಕಿಯೊಬ್ಬರು ಭಾರತದ ವರ್ಕ್ ಕಲ್ಚರ್ ಮತ್ತು ವಿದೇಶದ ಕೆಲಸದ ಸಂಪ್ರದಾಯದ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಎಷ್ಟೇ ಕೆಲಸ ಮಾಡಿದರೂ ಸಹ ನಮಗೆ ಆದ ಸಮಯ ಕೊಟ್ಟುಕೊಳ್ಳಲು ಸಾಧ್ಯ
Australia Vs England 2nd Test- ಆಸ್ಟ್ರೇಲಿಯಾ ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸುವುದು ಸಣ್ಣ ಸಾಧನೆಯೇನಲ್ಲ. ಈವರೆಗೂ ಜೋ ರೂಟ್ ಅವರ ದಾಖಲೆ ಪುಸ್ತಕದಲ್ಲಿ ಈ ಒಂದು ಕೊರತೆ ಇತ್ತು. ಇದೀಗ ಗಾಬಾದಲ್ಲಿ ನಡೆಯುತ್ತಿರುವ ಪಿಂಕ್ ಬಾಲ್ ಟೆಸ
ಹೊಸ ಕಾರು ಖರೀದಿಸುವವರಿಗೆ ಒಂದು ಮುಖ್ಯ ಸುದ್ದಿ. 10 ಲಕ್ಷ ರೂ.ಗಿಂತ ಹೆಚ್ಚಿನ ಬೆಲೆಯ ಕಾರುಗಳಿಗೆ ಶೇ. 1ರಷ್ಟು ಟ್ಯಾಕ್ಸ್ ಕಲೆಕ್ಟೆಡ್ ಅಟ್ ಸೋರ್ಸ್ (ಟಿಸಿಎಸ್) ಅನ್ವಯಿಸುತ್ತದೆ. ಈ ಹೆಚ್ಚುವರಿ ತೆರಿಗೆಯನ್ನು ನಿಮ್ಮ ಆದಾಯ ತೆರಿಗೆ
ಬೆಂಗಳೂರಿನ ಕಾಡುಗೋಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತವಾಗಲಿದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ವ್ಯತ್ಯಯ ಉಂಟಾ
ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಡಿಜಿಟಲ್ ಏಕೀಕರಣದ ಮೂಲಕ ಪರಿವರ್ತಿಸುವ ದೂರದೃಷ್ಟಿಯ ಉಪಕ್ರಮವೇ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್. ಇದನ್ನು ಈಗ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಎಂದು ಕರೆಯಲಾಗುತ್ತದೆ. ಇದು ಪ್ರ
ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಬೆಂಗಳೂರಿನಿಂದ ರೈಲುಗಳ ಸಂಚಾರದಲ್ಲಿ ತಾರತಮ್ಯ ಎದುರಾಗಿದೆ. ಹೆಚ್ಚಿನ ರೈಲುಗಳು ಬೆಂಗಳೂರು ಸಿಟಿ ಬದಲಿಗೆ ಸರ್ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಯಶವಂತಪುರ ಅಥವಾ ಕೃಷ್ಣರಾಜಪುರ
Modi Mater Stroke : ದೇಶದ ಜಿಡಿಪಿಯಲ್ಲಿ ಭಾರೀ ಬೆಳವಣಿಗೆ ಆಗುತ್ತಿದ್ದರೆ, ಇನ್ನೊಂದು ಕಡೆ, ಡಾಲರ್ ಎದುರು, ರೂಪಾಯಿಯ ಬೆಲೆ ಪಾತಾಳಕ್ಕೆ ಇಳಿದಿದೆ. ಎಲ್ಲಾ ರಂಗದಲ್ಲೂ ವೈಫಲ್ಯವನ್ನು ಕಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾಸ್ಟರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ವೇಳೆ, ಅವರ ಅತ್ಯಂತ ಸುರಕ್ಷಿತ ಮತ್ತು ಐಷಾರಾಮಿ 'ಔರಸ್ ಸೆನಟ್' ಕಾರು ಕೂಡ ಭಾರತಕ್ಕೆ ಬಂದಿದೆ. ಈ ಕಾರು ಬುಲೆಟ್ ಪ್ರೂಫ್, ಕ್ಷಿಪಣಿ ನಿರೋಧಕ, ಜಲಾಂತರ್ಗಾಮಿ ಸಾಮರ್ಥ್ಯ ಮತ್
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಜಿಯೋ ಬಳಕೆದಾರರಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ರಾಷ್ಟ್ರೀಯ ಹೈವೇ ರಸ್ತೆಗಳಲ್ಲಿ ಅಪಘಾತ ಸಂಭವಿಸುವ ಸ್ಥಳ, ಮಂಜಿನಿಂದ ಕೂಡಿರುವ ರಸ್ತೆ, ದನ, ಕಾಡು ಪ್ರಾಣಿಗಳ ಓಡಾಟವಿರುವ ರಸ್
India Vs South Africa 2nd ODI- ಟೀಂ ಇಂಡಿಯಾ ಆಡುವಾಗ ಮೈದಾನದಲ್ಲಿ ಕನ್ನಡ ಕೇಳುವುದೇ ಚಂದ. ಅದೊಂದು ಕಾಲವಿತ್ತು, ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ 6ರಿಂದ 7 ಮಂದಿ ಕನ್ನಡಿಗರಿರುತ್ತಿದ್ದರು. ಆಗ ಇಡೀ ಮೈದಾನವೇ ಕನ್ನಡಮಯ. ಈಗ ಅಂತಹ ವಾತಾವರಣ ಇ
ಕೇವಲ 22ನೇ ವಯಸ್ಸಿನಲ್ಲಿ ಸ್ವಯಂ ನಿರ್ಮಿತ ಬಿಲಿಯನೇರ್ ಗಳಾಗಿ ಆದರ್ಶ್ ಹಿರೆಮಠ್ ಮತ್ತು ಸೂರ್ಯ ಮಿಧಾ ಹೊರಹೊಮ್ಮಿದ್ದಾರೆ. ಕೃತಕ ಬುದ್ಧಿಮತ್ತೆಯ (AI) ಮೂಲಕ ಜಾಗತಿಕ ನೇಮಕಾತಿಯನ್ನು ಬದಲಾಯಿಸಿದ 'ಮೆರ್ಕೋರ್' ಎಂಬ ಟೆಕ್ ಸ್ಟಾರ್ಟಪ್
ಭೂಮಿ-ಉದ್ಯೋಗ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್, ಅವರ ಕುಟುಂಬ ಮತ್ತು ಇತರರ ವಿರುದ್ಧದ ಆರೋಪಗಳ ಕುರಿತು ದೆಹಲಿ ನ್ಯಾಯಾಲಯವು ತನ್ನ ಆದೇಶವನ್ನು ಮುಂದೂಡಿದೆ. ಪ್ರಕರಣದಲ್ಲಿ ಆರೋಪಿಗಳ ಸ್ಥಿತಿಗತಿ ವರದಿ
ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಮೊಮ್ಮಗನ ಪತ್ನಿ ದಿವ್ಯಾ ಗೆಹ್ಲೋಟ್, ತಮ್ಮ ಪತಿ ಮತ್ತು ಅತ್ತೆ-ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಯತ್ನದ ದೂರನ್ನು ದಾಖಲಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಮ್
ಸೌರಮಂಡಲದ ಕೆಂಪು ಗ್ರಹ ಮಂಗಳನ ಇಂಚಿಂಚೂ ಅಂಗಳವನ್ನು ಶೋಧಿಸುತ್ತಿರುವ ನಾಸಾದ ಪರ್ಸೆವೆರೆನ್ಸ್ ರೋವರ್, ಅಂಗಾರಕನ ಧೂಳಿನ ಮೋಡಗಳಿಂದ ಸೃಷ್ಟಿಯಾಗುವ ವಿದ್ಯುತ್ ಕಿಡಿಗಳನ್ನು ಪತ್ತೆಹಚ್ಚಿದೆ. ಪರ್ಸೆವೆರೆನ್ಸ್ ರೋವರ್ನ
Sonia Gandhi to contest in Kerala Local body Election : ಕೇರಳದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯು ಸೋನಿಯಾ ಗಾಂಧಿ ಎನ್ನುವ ಅಭ್ಯರ್ಥಿಗೆ ಟಿಕೆಟ್ ಅನ್ನು ನೀಡಿದೆ. ಇದು, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿಗೂ, ಬಿಜೆಪಿ ಅಭ್ಯರ್ಥಿಗೂ ಯಾವುದೇ ಸಂಬಂಧವಿಲ್ಲ.
ಕರ್ನಾಟಕದಲ್ಲಿ 12 ವಂದೇ ಭಾರತ್ ರೈಲುಗಳು ಸಂಚರಿಸುತ್ತಿದ್ದು, ಬೆಂಗಳೂರು-ವಿಜಯಪುರ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಲಿದೆ. ಉತ್ತರ ಕರ್ನಾಟಕದ ರೈಲು ಅಭಿವೃದ್ಧ
ಮೈಸೂರಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಕೆಎಸ್ಆರ್ಟಿಸಿ ಮಹತ್ವದ ಹೆಜ್ಜೆ ಇಟ್ಟಿದೆ. ನಗರದ ನಾಲ್ಕು ದಿಕ್ಕುಗಳಲ್ಲಿ ಹೊಸ ಬಸ್ ಡಿಪೋಗಳು ಮತ್ತು ಪ್ರತ್ಯೇಕ ನಗರ ಬಸ್ ಟರ್ಮಿನಲ್ ನಿರ್ಮಾಣವಾಗಲಿದೆ. ಇದು 'ಗ್ರೇಟರ್
Ashes 2025-26- ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಈಗ ಟೆಸ್ಟ್ ಕ್ರಿಕೆಟ್ ನ ಸಾರ್ವಕಾಲಿಕ ಅಗ್ರಮಾನ್ಯ ಎಡಗೈ ವೇಗಿಯಾಗಿ ಗುರುತಿಸಿಕೊಂಡಿದ್ದಾರೆ. ಈವರೆಗೂ ಅತಿ ಹೆಚ್ಚು ವಿಕೆಟ್ ಗಳಿಸಿದ ಎಡಗೈ ವೇಗದ ಬೌಲರ್ ಎಂಬ ವಿಶ್ವದಾಖಲೆ ಪಾಕಿಸ್ತಾ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಐತಿಹಾಸಿಕ ಭಾರತ ಪ್ರವಾಸ ಇಂದಿನಿಂದ (ಡಿ.4-ಗುರುವಾರ) ಆರಂಭವಾಗಲಿದೆ. ಎರಡು ದಿನಗಳ ಕಾಲ ಭಾರತದಲ್ಲಿರುವ ಪುಟಿನ್, ಭಾರತ-ರಷ್ಯಾ 23ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸ್ಥಗಿತಗೊಳಿಸಿದ್ದ ಅಮೆರಿಕಾದ ಶಾಂತಿ ಸಂಸ್ಥೆಗೆ (USIP) ತನ್ನದೇ ಹೆಸರಿಟ್ಟು 'ಡೊನಾಲ್ಡ್ ಜೆ ಟ್ರಂಪ್ ಇನ್ಸ್ಟಿಟ್ಯೂಟ್ ಆಫ್ ಪೀಸ್' ಎಂದು ಮರುನಾಮಕರಣ ಮಾಡಿದ್ದಾರೆ. ರುವಾಂಡಾ ಮತ್ತು ಕಾಂಗೋ
ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯನವರು, ಮಹಿಳೆಯರಿಗೆ ಹಲವು ಪ್ರಶ್ನೆ ಕೇಳಿ ನಗು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಗೃಹಲಕ್ಷ್ಮಿ ಹಣ ಬರುತ್ತಾ. ಫ್ರೀ ಬಸ್ನಲ್ಲಿ ಓಡಾಡ್ತಿದ
ಲೈಂಗಿಕ ಆರೋಗ್ಯ ಸಮಸ್ಯೆ ಎಂದು ಆಯುರ್ವೇದ ವೈದ್ಯನ ಬಳಿ ಹೋದ ಟೆಕ್ಕಿ 48 ಲಕ್ಷ ರೂ. ಕಳೆದುಕೊಂಡಿದ್ದಾನೆ. ಏನೇನೋ ಔಷಧಿಗಳನ್ನು ಕೊಟ್ಟು ಮೋಸ ಮಾಡಿದ್ದಾನೆ. ಸ್ವಯಂಘೋಷಿತ ಆಯುರ್ವೇದ ವೈದ್ಯ ವಿಜಯ್ ಗುರೂಜಿಯನ್ನು ಜ್ಞಾನಭಾರತಿ ಪೊಲೀ
ಟ್ರಂಪ್ ಆಡಳಿತದ H-1B ವೀಸಾ ನಿಯಮಗಳಲ್ಲಿನ ಗೊಂದಲಗಳು ಮುಂದುವರೆದಿದ್ದು, ಇದೀಗ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಲಾಗಿದೆ. H-1B ವೀಸಾ ಅರ್ಜಿದಾರರ ಉದ್ಯೋಗ ಹಿನ್ನೆಲೆ ಮತ್ತು ಅವರ ಕುಟುಂಬದ ಬಗ್ಗೆ ಮಾಹಿತಿ ಪಡೆಯಲು, H-1B ವೀಸಾ ಅರ್ಜ
ಕಾಡುಪ್ರಾಣಿ-ಮಾನವ ಸಂಘರ್ಷ ತಡೆಯಲು ರಾಜ್ಯ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಎ.ಐ ಕ್ಯಾಮೆರಾ, ಥರ್ಮಲ್ ಡ್ರೋನ್ ಗಳನ್ನು ಅಳವಡಿಸಿ, ಪ್ರಾಣಿಗಳ ಚಲನವಲನವನ್
ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ 90 ರ ಗಡಿ ದಾಟಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೊಮ್ಮೆ ರೂಪಾಯಿ ಮೌಲ್ಯ ಕುಸಿದಾಗ
ದ್ವೇಷ ಭಾಷಣ ವಿರೋಧಿ ಮಸೂದೆ ಬಿಜೆಪಿ ನಾಯಕರನ್ನು ಗುರಿಯಾಗಿಸುವ ಉದ್ದೇಶ ಹೊಂದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಮಸೂದೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆಯಲಾಗುವುದು. ಇದು ಈಗಾ
ಬೆಂಗಳೂರು ಪ್ರಾಧಿಕಾರವು ಇ-ಖಾತಾ ವ್ಯವಸ್ಥೆಯನ್ನು ಡಿಜಿಟಲ್ ಆಸ್ತಿ ದಾಖಲೆಯಾಗಿ ಸುಧಾರಿಸಿದೆ. ನಗರ ಸಮೀಕ್ಷಾ ಯೋಜನೆ ಯುಪಿಒಆರ್ ನಕ್ಷೆಗಳನ್ನು ಡ್ರೋನ್ ದೃಶ್ಯಗಳೊಂದಿಗೆ ಸಂಯೋಜಿಸಿ, ಆಸ್ತಿ ಮಾಲೀಕರ ಫೋಟೋ, ಹೆಸರು, ಸ್ಥಳ, ವಿದ್

25 C