Travis Head Run out Controversy: ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ
Priyanka Gandhi On PM Modi : ಪ್ರಧಾನಿ ಮೋದಿ ರಾಜೀವ್ ಗಾಂಧಿ ಬಗ್ಗೆ ನೀಡಿದ್ದ ಹೇಳಿಕೆಗೆ ಸದ್ಯ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ನನ್ನ ತಂದೆ ಅವರ ತಾಯಿಯಿಂದ ಸಂಪತ್ತು ಪಡೆದಿಲ್ಲ. ಹುತಾತ್ಮತೆ ಪಡೆದಿದ್ದಾರೆ ಎಂದು ಹೇಳಿಕೆ ನೀಡಿದ್
Rain and High Temperature Of Bengaluru : ಮಳೆಗಾಗಿ ಕಾದಿದ್ದ ಬೆಂಗಳೂರಿಗರಿಗೆ ವರುಣ ದೇವ ಸ್ವಲ್ಪಹೊತ್ತು ಸಿಂಚಲನವನ್ನು ಮಾಡಿಸಿ ಹೋಗಿದ್ದಾನೆ. ಆ ಮೂಲಕ, ಮೊದಲೇ ಸೆಖೆಯಲ್ಲಿ ಬೇಯುತ್ತಿದ್ದ ಜನರು ಇನ್ನಷ್ಟು ಬೇಯುವಂತಾಗಿದೆ.
CM Siddaramaiah On BJP : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಸಮಸ್ಯೆಯಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸುತ್ತಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲದೇ, ಸ
ಮೇ 6ರವರೆಗೆ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗಿರುವ ಸಾಧ್ಯತೆ ಇದೆ. ನಂತರದ ದಿನಗಳಲ್ಲಿ ಹಗುರ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 3ರಿಂ
Neha Father Niranjan Hiremath On Prajwal Revanna : ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ನೇಹಾ ತಂದೆ ನಿರಂಜನಯ್ಯ ಹಿರೇಮಠ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಕೃತ್ಯ ಎಸಗಿರುವ ವ್ಯಕ್ತಿಯನನ್ನು 3,000 ತುಂಡು ಮಾಡಿ ಹಂಚಿ ಎಂದು ಆಕ್ರೋಶದ ನುಡಿಗಳನ್ನಾಡಿದ್ದಾರ
Rahul Gandhi Sent Back Madhu Bangarappa : ಶಿವಮೊಗ್ಗದಲ್ಲಿ ತನ್ನ ಹಿಂದಿ ಭಾಷೆಯನ್ನು ಸರಿಯಾಗಿ ಕನ್ನಡಕ್ಕೆ ತರ್ಜುಮೆ ಮಾಡದ ಮಧು ಬಂಗಾರಪ್ಪನವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಪಸ್ ಕಳುಹಿಸಿದ್ದಾರೆ. ಇನ್ನೊಬ್ಬರು ರಾಹುಲ್ ಭಾಷಣವನ್ನು ತರ್
Mysore Karwar Special Train : ಬೇಸಿಗೆ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮೈಸೂರು ಕಾರವಾರ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಈ ರೈಲಿನ ವೇಳಾಪಟ್ಟಿ ಏನು? ಎಲ್ಲೆಲ್ಲಿ ಸಂಚಾರ? ಇಲ್ಲಿದೆ ಸಂಪೂರ್ಣ ಮಾಹಿತಿ.
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿ ಕಮಲ ಪಕ್ಷದ ಟಿಕೆಟ್ ಕೈತಪ್ಪಿದೆ. 6 ಬಾರಿ
Niranjan Hiremath Support Mrinal Hebbalkar : ಹುಬ್ಬಳ್ಳಿಯಲ್ಲಿ ಕೊಲೆಗೀಡಾದ ನೇಹಾ ಅವರ ತಂದೆ ನಿರಂಜನಾ ಹಿರೇಮಠ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ತೆರಳಿ ಸರ್ಕಾರದ ನೆರವಿನ ಬಗ್ಗೆ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳಾ ಹೆಬ್ಬಾಳ್ಕರ್ ಪುತ್ರ ಮೃಣ
Stephen Fleming on Shivam Dube: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೆಲೆಕ್ಟರ್
ವಿಷಯಾಧಾರಿತ ಆರೋಗ್ಯ ಕೇಂದ್ರಿತ ಖಾಸಗಿ ಈಕ್ವಿಟಿ ಫಂಡ್ ‘ಇನ್ವಿಗಾ ಹೆಲ್ತ್ ಕೇರ್ ಫಂಡ್' ಬೆಂಗಳೂರಿನಲ್ಲಿ ಆರಂಭವಾಗಿದೆ. ಸುಮಾರು 165 ಕೋಟಿ ರೂ.ಗಳ ಆರಂಭಿಕ ಹೂಡಿಕೆಯೊಂದಿಗೆ ಹೆಲ್ತ್ ಕೇರ್ ಗ್ಲೋಬಲ್ ಎಂಟರ್ ಪ್ರೈಸಸ್ ಲಿ.ನ (ಎಚ್ಸಿ
Sunrisers Hyderabad vs Rajasthan Royals Match Live: ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 50ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರ
Heavy Rain In Bengaluru: ಬೆಂಗಳೂರಿನಲ್ಲಿ 5 ತಿಂಗಳ ಬಳಿಕ ಮಳೆಯಾಗಿದೆ. ಪ್ರಮುಖವಾಗಿ ನಗರ ಕೇಂದ್ರ ಭಾಗದಲ್ಲಿ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನ ಮಳೆ ಕಂಡು ಖುಷಿಯಾಗಿದ್ದಾರೆ. ಎಲ್ಲೆಲ್ಲಿ ಮಳೆಯಾಗಿದೆ? ಉಷ್ಣಾಂಶ ಎಷ್ಟಿದೆ? ಈ ಬಗ್ಗ
BY Raghavendra On Muslims: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿ. ವೈ. ರಾಘವೇಂದ್ರ, ಜನರ ಭಾವನೆಗಳನ್ನ ಕೆರಳಿಸಲು ಕಾಂಗ್ರೆಸ್ ಪಕ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಹೆಸರಿನ ಮೇಲೆ ಮತ ಕೇಳಲು ಅನುಕೂಲ ಮಾಡಿಕೊಡುವ ಸಲುವಾಗಿಯೇ ಏಳು ಹಂತದಲ್ಲಿ ಮೂರು ತಿಂಗಳ ಕಾಲ ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಎಂ ವೀರಪ್ಪ ಮೊಯ್ಲಿಆರೋಪಿಸಿದ್ದಾರೆ. ಇವಿಎಂ
Basavaraj Bommai On Congress : ಕಾಂಗ್ರೆಸ್ ಶಾಸಕ ರಾಜು ಕಾಗೇ ಅವರು ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಗೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸದ್ಯ ಪ್ರಧಾನಿ ಮೋದಿ ಸಾವು ಬಯಸುವಷ್ಟು ಕೀಳು ರಾಜಕಾರಣಕ್ಕ
PM Modi On Pak Former Minister Statement : ಕಾಂಗ್ರೆಸ್ ನಿಧಾನವಾಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಹೊತ್ತಿನಲ್ಲಿ ಪಾಕಿಸ್ತಾನದ ಮಾಜಿ ಸಚಿವರೊಬ್ಬರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ
Suraj Revanna On Prajwal Revanna: ತಮ್ಮ ಸಹೋದರ, ಸಂಸದ ಪ್ರಜ್ವಲ್ ರೇವಣ್ಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. 100ರಷ್ಟು ಗೆಲುವು ಸಾಧಿಸೋದು ಖಚಿತ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕ್ಷೇತ್ರದಲ್ಲಿ ಮತದಾನ ಹೇಗೆ ಆಗಿದೆ ಎಂದು ಪರಾಮರ್ಶೆ ನಡೆಸಿದ
Zero Bacteria Treated Water To Wipro : ಬೆಂಗಳೂರು ಜಲಮಂಡಳಿಯ ಶೂನ್ಯ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಬೇಡಿಕೆ ಹೆಚ್ಚಳವಾಗಿದೆ. ಸದ್ಯ ವಿಪ್ರೋ ಸಂಸ್ಥೆಗೆ ಬರೋಬ್ಬರಿ 3 ಲಕ್ಷ ಲೀಟರ್ ನೀರನ್ನು ಪೂರೈಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಹಾಸನ ಸಂಸದ, ಹಾಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದು ಕೇವಲ ಲೈಂಗಿಕ ಹಗರಣ ಅಲ್ಲ, ಇದು 'ಸಾಮೂಹಿಕ ಅತ್ಯಾಚಾರ' ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಮಾ
Karnataka Legislative Council Elections: ವಿಧಾನಪರಿಷತ್ತಿನ 3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯ ವಿವಿಧ ದಿನಾಂಕಗಳು, ಸದ್ಯ ಪರಿಷತ್ತಿನಲ್ಲಿ ಪ್ರಮುಖ ಪಕ್ಷಗಳ ಬಲಾಬಲ ಎಷ್ಟಿದೆ? ಇಲ್ಲಿದೆ ಮಾಹಿತಿ.
ಬ್ರೆಂಟ್ ಕಚ್ಚಾ ತೈಲ ದರಗಳು ಎರಡು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಕಳೆದ ಮೂರು ದಿನಗಳಲ್ಲಿ ಶೇಕಡಾ 7ರಷ್ಟು ಇಳಿಕೆಯಾಗಿವೆ. ಇದರ ಪರಿಣಾಮ ಸರಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ
ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಬಿಜಾಪುರ ಜಿಲ್ಲೆಯ ಬಿಜಾಪುರ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರಚಾರದ ವೇಳೆ, ಪ್ರಧಾನಿ ನರೇಂದ್ರ ಮೋದಿವವರು ನಾಳೆ ಸತ್ತರೆ ಮತ್ಯಾರೂ ಪ್ರಧಾನಿ ಆಗೋದಿಲ್ಲವೇನು
Parameshwar On Prajwal Revanna: ಆರ್ಟಿಕಲ್ 41(ಎ) ಪ್ರಕಾರ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ಅವರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಬೇಕು. ರೇವಣ್ಣ ಅವರು ತನಿಖೆಗೆ ಬರುವುದಾಗಿ ಹೇಳಿಕೆ ನೀಡಿದ್ದಾರೆ. ಪ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಇದೀಗ ಇಡೀ ರಾಷ್ಟ್ರದಲ್ಲೇ ಸದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(SIT) ರಚನೆ ಮಾಡಿದ್ದು ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಲಾಗಿದೆ. ಆದರ
Malavika Avinash On Siddaramaiah: ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕೇಂದ್ರಕ್ಕೆ ಪತ್ರ ಬರೆದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮಾಳವಿಕಾ ಅವಿನಾಶ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
Prajwal Revanna Case, Amit Shah Explains : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದರ ಹಿಂದೆ ವೋಟ್ ಬ್ಯಾಂಕ್ ರಾಜಕಾರಣವಿದೆ ಎಂದು ಆರೋಪಿಸಿದ್ದಾರೆ.
BSY On Prajwal Revanna: ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಲೋಕಸಭಾ ಚುನಾವಣೆಗೂ ಏನೂ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದ
Photos: ಕನ್ನಡ ನಟಿಯರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿಕೊಂಡ 'ಲಕ್ಷ್ಮೀ ಬಾರಮ್ಮ' ನಟ ಆಕರ್ಷ್ ಭೈರಮುಡಿ
ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಪೆನ್ ಡ್ರೈವ್ ಹಗರಣ ಹೊರಬಂದ ನಂತರ, ಜನರು ಜೆಡಿಎಸ್ ಲೋಗೋ ಬಗ್ಗೆ ತಮಾಷೆ ಮಾಡಲಾರಂಭಿಸಿದ್ದಾರೆ, ಲೋಗೋದಲ್ಲಿರುವಂತೆ ಅದು ತೆನೆಹೊತ್ತ ಮಹಿಳೆಯಲ್ಲ, ಪೆನ್ ಡ್ರೈವ್ ಹೊತ್ತ ಮಹಿಳೆ ಎಂದು ಆಡಿಕೊ
Online Post Against Israel Is Offence In Saudi Arabia: ಅರಬ್ ಜಗತ್ತಿನಲ್ಲಿ ಮಾತ್ರವಲ್ಲ ಯುರೋಪ್, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲೂ ಇಸ್ರೇಲ್ ವಿರುದ್ಧ ಹೋರಾಟ ನಡೆಯುತ್ತಿದೆ. ಅಮೆರಿಕದಲ್ಲಿ ವಿಶ್ವ ವಿದ್ಯಾಲಯದ ಆವರಣದಲ್ಲೇ ಹಿಂಸಾತ್ಮಕ ಪ್ರತಿ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬಿರುಬೇಸಿಗೆಯ ಎಫೆಕ್ಟ್ ಜೋರಾಗಿದೆ. ಸೂರ್ಯನ ಪ್ರಖರ ಶಾಖಕ್ಕೆ ಧರೆ ಧಗಧಗನೇ ಉರಿಯುತ್ತಿದೆ . ದಿನೇ ದಿನೇ ಹೆಚ್ಚುತ್ತಿರುವ ಬಿಸಿಲ ಬೇಗೆಗೆ ಮೈಸೂರಿಗರು ಕಂಗಾಲಾಗಿದ್ದಾರೆ. ತಾಳಲಾರದೆ ಕಂಗೆಟ್
ಹಾಸನದ ಸಂಸದ ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣನವರ ಲೈಂಗಿಕ ಹಗರಣ ಕೇಸ್ ನ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ಸಂಸ್ಥೆ (ಎಸ್ಐಟಿ), ಅವರ ವಿರುದ್
Delhi Women Commission: ರಾಜಧಾನಿ ದಿಲ್ಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ. ದಿಲ್ಲಿ ಮಹಿಳಾ ಆಯೋಗಕ್ಕೆ 40 ಹುದ್ದೆಗಳು ಮಂಜೂರಾಗಿದ್ದರೆ, ಅಧ್ಯಕ್ಷೆ
Big Sex Scandals In Karnataka : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಕರ್ನಾಟಕದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರೊಂದಿಗೆ ಕರ್ನಾಟಕ ರಾಜಕೀಯದ ಮತ್ತೊಂದು ಮುಖ ಬಯಲಾಗಿದೆ. ಇದಕ್ಕೂ ಮುನ್ನ ಕಳೆದ ಎರಡು ದ
Fact Check On Vote Jihad: ಪುರುಷನೊಬ್ಬ ಮಹಿಳೆಯ ವೇಷದಲ್ಲಿ ಮತ ಹಾಕಲು ಮತಗಟ್ಟೆಗೆ ಬಂದಾಗ ತಡೆಯುವ ಪೊಲೀಸರು ಆತನ ಬುರ್ಖಾ ತೆಗೆಸಿದಾಗ ಅದು ಮಹಿಳೆಯಲ್ಲ, ಪುರುಷ ಅನ್ನೋದು ಸಾಬೀತಾಗುತ್ತದೆ. ಈ ವಿಡಿಯೋ ಮುಂದಿಟ್ಟುಕೊಂಡು ವೋಟ್ ಜಿಹಾದ್ ನಡೆಸಲಾ
ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ ಎಂಬ ಕಾಂಗ್ರಸ್ ಶಾಸಕ ರಾಜು ಕಾಗೆ ಅವರ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸ
Former Pakistan Minister Fawad Hussain on Rahul Gandhi: ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್ನ ಆಲೋಚನೆಗಳಂತೆ ಇವೆ ಎಂದು ಆರೋಪಿಸಿದ್ದ ಬಿಜೆಪಿಗೆ, ಕಾಂಗ್ರೆಸ್ ವಿರುದ್ಧ ಮತ್ತೊಂದು ಅಸ್ತ್ರ ದೊರಕಿದೆ. ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್
Fact Check On Yogi Adityanath Viral Video: ರಾಜಕೀಯ ನಾಯಕರು ವೇದಿಕೆ ಮೇಲೆ ಆಡಿದ ಮಾತುಗಳನ್ನ ತಮಗೆ ಬೇಕಾದ ರೀತಿಯಲ್ಲಿ ತಿರುಚೋದ್ರಲ್ಲಿ ಸುಳ್ಸುದ್ದ ವೀರರು ಎತ್ತಿದ ಕೈ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಮಂಗಳಸೂತ್ರ ಕುರಿತಾಗಿ ನೀಡಿದ್ದ ಹೇಳಿಕೆಯನ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಗೆಲ್ಲಲು ಸಿಎಂ ಸಿದ್ದರಾಮಯ್ಯ ಬೆಂಬಲಿಸಿದ್ದರೆಂಬ ಅಚ್ಚರಿಯ ಹೇಳಿಕೆಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ
Third Genders Special Pooja For Modi's Victory : ಹಾಲೀ ಸಾರ್ವತ್ರಿಕ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಬೇಕೆಂದು ತೃತೀಯ ಲಿಂಗಿಗಳು ಉತ್ತರ ಪ್ರದೇಶದಲ್ಲಿ ಮಹಾಯಜ್ಞ ನಡೆಸಿದ್ದಾರೆ.
ಪ್ರಸ್ತತ ಲೋಕಸಭಾ ಚುನಾವಣೆ ಮುಗಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮೇ 1ರಂದು ನಡೆದ ಅಮಿತ್ ಶಾ ಅವರ ಚುನಾವಣಾ
Prajwal Revanna INC - JDS MP: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ಎನ್ನುವ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಟ್ವೀಟ್ ಮೂಲಕ ಐದು ಪ್ರಶ್ನೆಗಳನ್ನು ಕೇಳ
Matthew Hayden on Hardik Pandya: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾದ ಜಂಟಿ ಆತಿಥ್ಯದಲ್ಲಿ ಜೂನ್ 1 ರಿಂದ 29ರವರೆಗೆ ಆಯೋಜನೆಗೊಂಡಿರುವ ಟಿ20 ವಿಶ್ವಕಪ್ ಟೂರ್ನಿಗೆ ಮಂಗಳವಾರ (ಏಪ್ರಿಲ್ 30) ಬಿಸಿಸಿಐ ಆಯ್ಕೆ ಮಂಡಳಿ ಬಲಿಷ್ಠ 15 ಸದಸ್ಯರ ತಂಡವನ್ನು ಪ್ರಕಟಿಸಿ
Lok Sabha Elections 2024: ಇದೇ ಮೊದಲ ಬಾರಿಗೆ ತವರು ರಾಜ್ಯವಾದ ಗುಜರಾತ್ನಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಧರ್ಮದ ಆಧಾರದಲ್ಲಿ ಮೀಸಲಾತಿ ಹಂಚಿಕೆ ಮಾಡುವುದಿಲ್ಲ ಎಂದು ಲಿಖಿತ ರೂಪದಲ್ಲಿ ಘೋಷಣೆ ಮಾಡುವ
Lok Sabha Elections 2024: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪರವಾಗಿ ಹುಬ್ಬಳ್ಳಿಯಲ್ಲಿ ಬುಧವಾರ ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾ
ಶ್ರೀಕಾಂತ್ ಹುಣಸವಾಡಿ ಬೆಂಗಳೂರು ಎರಡನೇ ಉಪ ಲೋಕಾಯುಕ್ತ ಹುದ್ದೆ ಖಾಲಿಯಾಗಿ ಎರಡು ವರ್ಷಗಳಾಗುತ್ತಾ ಬಂದರೂ ಸರಕಾರ ಇನ್ನೂ ಆ ಹುದ್ದೆಗೆ ನೇಮಕ ಮಾಡಲು ಮನಸ್ಸು ಮಾಡುತ್ತಿಲ್ಲ. ಪರಿಣಾಮ ಸಾಂವಿಧಾನಿಕ ಹುದ್ದೆಯೊಂದು ದೀರ್ಘ ಸ
Lok Sabha Elections 2024 North Karnataka Ground Report: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎರಡನೇ ಹಾಗೂ ಕೊನೆಯ ಹಂತದ ಸಮರಕ್ಕೆ ಉತ್ತರ ಭಾಗ ಅಣಿಯಾಗುತ್ತಿದೆ. ಮೇ 7ರಂದು ಉಳಿದ 14 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬಿಸಿಲ ಝಳದ ನಡುವೆ ಉತ್ತರ ಕರ್ನಾಟಕದಲ
Karnataka Tax Collection: ಹಿಂದಿನ ಆರ್ಥಿಕ ವರ್ಷದಲ್ಲಿ ಬಜೆಟ್ ಘೋಷಣೆಯಲ್ಲಿ ನಿರೀಕ್ಷಿಸಿದ್ದಂತೆ 13,200 ಕೋಟಿ ರೂ ಆದಾಯ ಸಂಗ್ರಹದಲ್ಲಿ ಖೋತಾ ಆಗಿದೆ. ಸ್ವಂತ ತೆರಿಗೆ ಮೂಲಗಳಿಂದ ಆದಾಯ ಸಂಗ್ರಹಕ್ಕೆ ನೀಡಲಾಗಿದ್ದ ಗುರಿಯನ್ನು ತಲುಪುವುದು ಸಾಧ್ಯ
Hassan Pendrive Scandal: ಹಾಸನ ಪೆನ್ಡ್ರೈವ್ ಹಗರಣ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಕುಟುಂಬಕ್ಕೆ ತೀವ್ರ ಸಂಕಷ್ಟ ಉಂಟುಮಾಡಿದೆ. ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಹಾಗೂ ತಮ್ಮ ಮಗ ಪ್ರಜ್ವಲ್ ರೇವಣ್ಣ ಆರೋಪಗಳಿಂದ ಮುಕ್ತನಾಗಲಿ ಎಂದು
ಅಜಿತ್ ಸ್ವರ್ಗ ಪೆರ್ಲ ಕೇರಳದಲ್ಲಿ ಬೇಸಿಗೆ ಮಳೆ ಬಳಿಕ ಮತ್ತೆ ಟ್ಯಾಪಿಂಗ್ ಆರಂಭಿಸಿದ್ದರೂ ಬೆಲೆ ಕುಸಿತದಿಂದ ರಬ್ಬರ್ ಬೆಳೆಗಾರರು ಕಂಗಾಲಾಗಿದ್ದಾರೆ. ರಬ್ಬರ್ ಬೋರ್ಡ್ 180 ರೂ. ಬೆಂಬಲ ಬೆಲೆ ಘೋಷಿಸಿದ್ದರೂ ಆರ್ಎಸ
Supreme Court on Hindu Marriage: ಹಿಂದೂ ವಿವಾಹ ಸಂಪ್ರದಾಯದ ಅಡಿಯಲ್ಲಿನ ಶಾಸ್ತ್ರೋಕ್ತ ಸಂಪ್ರದಾಯಗಳನ್ನು ಪಾಲಿಸದ ಮದುವೆಯು ಮಾನ್ಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಿಂದೂ ಮದುವೆ ಎನ್ನುವುದು ಒಂದು ಸಂಸ್ಕಾರ. ಅದಕ್ಕೆ ಭಾರತೀಯ ಸ
Pre Monsoon Rain Dificit in Mysuru: ಕಳೆದ ವರ್ಷ ಮುಂಗಾರು ನಿರಾಶೆ ಮೂಡಿಸಿದ ಬೆನ್ನಲ್ಲೇ ಈ ಬಾರಿ ಪೂರ್ವ ಮುಂಗಾರು ಕೂಡ ಗಾಯದ ಮೇಲೆ ಬರೆ ಎಳೆದಿದೆ. ಬೇಸಿಗೆ ಅವಧಿಯಲ್ಲಿ ಬರಬೇಕಿದ್ದ ಮಳೆರಾಯ ಮತ್ತೆ ಕೈ ಕೊಟ್ಟಿದ್ದಾನೆ. ಇದರಿಂದ ಅಂತರ್ಜಲ ಮತ್ತಷ್ಟು
Karnataka High Court on Medical Termination of Pregnancy Scam: ಯಾವ ಪರವಾನಗತಿಯೂ ಇಲ್ಲದೆ ತನ್ನ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು 74 ಅಕ್ರಮ ಗರ್ಭಪಾತಗಳನ್ನು ನಡೆಸಿರುವ ವೈದ್ಯ ಡಾ ಎನ್ಕೆ ರವಿಕುಮಾರ್ ವಿರುದ್ಧ ದಾಖಲಿಸಲಾಗಿರುವ ಪ್ರಕರಣವನ್ನು ರದ್ದುಗೊಳಿಸಲು
MS Dhoni slammed by Fans: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಹ ಆಟಗಾರ ಡ್ಯಾರಿಲ್ ಮಿಚೆಲ್ಗೆ ಸಿಂಗಲ್ ನಿರಾಕರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ಅಭಿಮಾನಿಗಳು ಕಿಡಿಕಾರಿದ್ದಾರೆ. ಸಿಎಸ್ಕೆ
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಬಿಜೆಪಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕಾಂಗ್ರೆಸ್ ನಾಯಕರ ಮೇಲೆ ದಾಖಲಿಸಿತ್ತು. ಇದರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್
ರಾಜ್ಯಾದ್ಯಂತ ಬುಧವಾರವೂ ಬಿಸಿ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಗುರುವಾರವೂ ಇದು ಮುಂದುವರಿಯಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ರಾಜ್ಯದ 28 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸ
ಹಾವೇರಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಮತ್ತು ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷ ನೆಹರು ಓಲೇಕಾರ್ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬುಧವಾರ ಮಧ್ಯಾಹ್ನ ಕಲಬುರಗಿ ಜಿಲ್ಲೆಯ ಯಾದಗಿರಿಯಲ್ಲಿ ಅವರು 'ಕೈ' ಪಾಳಯ
Karnataka High Court Order On Suicide Case : ನಿಟ್ಟಿನಲ್ಲಿ ನೇಣುಹಾಕಿಕೊಳ್ಳು ಹೋಗು ಎಂದು ಹೇಳಿದ ಮಾತು ಆತ್ಮಹತ್ಯೆಗೆ ಪ್ರಚೋದನೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಪ್ರಕರಣದಲ್ಲಿ ಆರೋಪಿಯೊಬ್ಬರ ವಿರುದ್ಧ ಪ್ರಕರಣ ರದ್ದು ಮಾಡಿ
Wife And Son Becomes Jain Monks In Bengaluru : ಸಿಲಿಕಾನ್ ಸಿಟಿಯ ವಾಣಿಜ್ಯೋದ್ಯಮಿಯ ಪತ್ನಿ ಮತ್ತು ಅವರ ಹನ್ನೊಂದು ವರ್ಷದ ಮಗ, ಸನ್ಯಾಸತ್ವ ಸ್ವೀಕರಿಸಿದ್ದಾರೆ. ಕುಟುಂಬದ ನಿರ್ಧಾರಕ್ಕೆ ಸಮುದಾಯ ಖುಷಿ ಪಟ್ಟಿದೆ.
Bengaluru Crime Story : ಬೆಂಗಳೂರಿನ ಯುವಕನೊಬ್ಬ ತನ್ನ ಪ್ರೇಯಸಿ ಜತೆ ಮೆಸೇಜ್ ಮಾಡುತ್ತಿದ್ದ ಎಂಬ ಕಾರಣಕ್ಕೆ ಆತನ ಜತೆ ಜಗಳ ಮಾಡಿ ಬೆರಳು ಕತ್ತರಿಸಿದ ಘಟನೆಯು ನಡೆದಿದೆ. ಕಂಠ ಪೂರ್ತಿ ಕುಡಿದು ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಶಂಕರಪುರಂ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಸೂತ್ರಧಾರಿ, ಅವರ ಮಾಜಿ ಕಾರು ಚಾಲಕ ಕಾರ್ತಿಕ್ನನ್ನು ಮಲೇಷಿಯಾಕ್ಕೆ ಕಳಿಸಿದ್ದು ಯಾರು ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪ
ಮಣಪ್ಪುರಂ ಫೈನಾನ್ಸ್ನ ಅಂಗಸಂಸ್ಥೆ ಆಶೀರ್ವಾದ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ನ ಐಪಿಒ ಸದ್ಯದಲ್ಲೇ ಬರಲಿದೆ. ಇದಕ್ಕಾಗಿ ಮಾರುಕಟ್ಟೆ ನಿಯಂತ್ರಕ ಸೆಬಿ ಕೂಡ ಅನುಮೋದನೆ ನೀಡಿದ್ದು, 1500 ಕೋಟಿ ರೂಪಾಯಿ ಸಂಗ್ರಹಿಸಲು ಕಂಪನಿ ಮುಂ
chennai super kings vs punjab kings Match Live: ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ
Rahul Gandhi Visit To Karnataka: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿರುವ ಎರಡು ಅತಿ ಮುಖ್ಯ ಕ್ಷೇತ್ರಗಳಾದ ಶಿವಮೊಗ್ಗ ಹಾಗೂ ರಾಯಚೂರು ಜಿಲ್ಲೆಗಳಿಗೆ ಗುರುವಾರ ಭೇಟಿ ನೀಡಲಿ
ಸದ್ಯ ನಮ್ಮ ಮೆಟ್ರೋ ರೈಲ್ವೆ ನಿಲ್ದಾಣಗಳಿಗೆ ಹೆಸರಿಡುವ ಹಕ್ಕನ್ನು 30 ವರ್ಷಗಳಿಗೆ ನೀಡುತ್ತಿರುವ ಬಿಎಂಆರ್ಸಿಎಲ್, ಇದನ್ನು 2-5 ವರ್ಷಗಳಷ್ಟು ಕಡಿಮೆ ಅವಧಿಗೂ ನೀಡಲು ಚಿಂತನೆ ನಡೆಸಿದೆ. ಆ ಮೂಲಕ ಟಿಕೆಟ್ ಹೊರತುಪಡಿಸಿದ ಆದಾಯ ಹೆ
High Court Order On Train Accidental Death : ರೈಲು ಓಡುವಾಗ ಪ್ರಯಾಣಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸತ್ತರೆ ರೈಲ್ವೆ ಇಲಾಖೆಯೇ ಹಣ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ರಾಮನಗರದಲ್ಲಿ ಮೃತಪಟ್ಟಿದ್ದ ಮಹಿಳೆಯ ಕುಟುಂಬಕ್ಕೆ ಬಡ್ಡಿ ಸಮೇತ ಹ
ಏ. 30ರಂದು ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ದಾಖಲಾಗಿತ್ತು. ಆಗಲೇ ಜನರು ಹುಬ್ಬೇರಿಸಿದ್ದರು. ಆದರೆ, ಏ. 30ರಂದು ಬೆಂಗಳೂರಿನಲ್ಲಿ ಬರೋಬ್ಬರಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಹೊರವ
Lok Sabha Elections 2024: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ತೃಣ ಮೂಲ ಕಾಂಗ್ರೆಸ್ಗೆ ಮತ ನೀಡುವ ಬದಲು ಬಿಜೆಪಿ ಮತ ಹಾಕುವುದು ಒಳಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ
ಭಾರತದ ಗುಪ್ತಚರರು ಆಸ್ಟ್ರೇಲಿಯಾದಲ್ಲಿ ಇದ್ದರು ಎನ್ನಲಾಗಿದೆ. ಈ ಗುಪ್ತಚರರು ಆಸ್ಟ್ರೇಲಿಯಾದ ರಾಜಕಾರಣಿಗಳ ಜೊತೆಗೆ, ವಿದೇಶಿ ರಾಯಭಾರ ಕಚೇರಿ ಜೊತೆಗೆ ಹಾಗೂ ಪೊಲೀಸ್ ಪಡೆಯೊಂದಿಗೆ ಸಂಪರ್ಕ ಸಾಧಿಸಿದ್ದರು ಎನ್ನಲಾಗಿದೆ. ಈ ಕುರ
Yatnal On Prajwal Revanna CD Case : ಹಾಸನ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಸಿಡಿ/ಪೆನ್ ಡ್ರೈವ್ ಪ್ರಕರಣ ರಾಜಕೀಯ ನಾಯಕರುಗಳಿಗೆ ಆರೋಪ/ಪ್ರತ್ಯಾರೋಪಕ್ಕೆ ಇನ್ನೊಂದು ಅಸ್ತ್ರ ಸಿಕ್ಕಂತಾಗಿದೆ. ಈ ನಡುವೆ ಇದೆಲ್ಲಾ ಚುನಾವಣೆ ವೇಳೆ ಸಿಡಿ ಫ್
HD Kumaraswamy Demand For Milk Producers Subsidy : ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಸಬ್ಸಡಿ ಬಾಕಿ ಉಳಿಸಿಕೊಂಡಿದೆ. ಇದು ಸರ್ಕಾರ ಉತ್ಪಾದಕರಿಗೆ ಮಾಡುತ್ತಿರುವ ಮೋಸ ಎಂದು ಎಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಧಾನಿ ನರೇಂದ್ರ
Sunil Gavaskar on T Natarajan for T20 WC Squad: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿತ್ತು. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಒಟ್ಟು 15 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಪೂರ್ಣ ಪ್ರಮಾಣದ ವೇಗಿಗಳಾಗಿ ಜಸ್
ಬೆಂಗಳೂರಿನಲ್ಲಿ ಈ ಬಾರಿಯ ಏಪ್ರಿಲ್ ನಲ್ಲಿ ಮಳೆಯಾಗಲಿಲ್ಲ. ಹೇಳಿಕೇಳಿ ಏಪ್ರಿಲ್ ಅಂದ್ರೆ ಬಿಸಿಲುಗಾಲ. ಆ ಸಂದರ್ಭದಲ್ಲಿ ಹೇಗೆ ಮಳೆಯಾಗುತ್ತೆ ಅಂತ ಕೇಳಬಹುದು. ಆದರೆ, ಹವಾಮಾನ ಇಲಾಖೆಯ (ಐಎಂಡಿ) ಪ್ರಕಾರ, ಬೆಂಗಳೂರಿನಲ್ಲಿ ಪ್ರತಿ ವ
Salman Khan House Firing: ಮುಂಬಯಿಯ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಏಪ್ರಿಲ್ 24ರಂದು ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳಲ್ಲಿ ಒಬ್ಬ, ಪೊಲೀಸರ ವಶದಲ್ಲಿ ಇರುವಾಗಲೇ ಆತ್ಮಹತ
DK Shivakumar On HD Kumaraswamy : ಪ್ರಜ್ವಲ್ ರೇವಣ್ಣ ವಿಡಿಯೋ ಬಗ್ಗೆ ಎಚ್ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮುಂದುವರೆದಿದ್ದಾರೆ. ಸದ್ಯ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್ ಬಿಜೆಪಿ ನಾಯಕರು ಹಾಗೂ ಎಚ್ಡಿಕೆಯವರ
ಸೋಪ್, ಗೃಹ ಬಳಕೆಯ ವಸ್ತುಗಳು, ಪೀಠೋಪಕರಣಗಳು, ಲಾಕರ್ಗಳು ಹೀಗೆ ಹಲವು ಉತ್ಪನ್ನಗಳಿಗೆ ಪ್ರಪಂಚದಾದ್ಯಂತ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಗೋದ್ರೆಜ್ ಗ್ರೂಪ್ ಇಬ್ಭಾಗವಾಗುತ್ತಿದೆ. ಸಹೋದರರ ನಡುವೆ 127 ವರ್ಷಗಳ ಬಳಿಕ ಕಂಪನಿ ಭ
Fact Check On Hindu Temple: ಪಾಕಿಸ್ತಾನದಲ್ಲಿ ಹಿಂದೂ ದೇಗುಲವೊಂದನ್ನು ಮುಸ್ಲಿಮರು ವಶಕ್ಕೆ ಪಡೆದು ಅದನ್ನು ಚಿಕನ್ ಅಂಗಡಿಯನ್ನಾಗಿ ಪರಿವರ್ತನೆ ಮಾಡಿದ್ದಾರೆ. ಇದೇ ವಿಡಿಯೋವನ್ನು ಮುಂದಿಟ್ಟುಕೊಂಡು ಈ ವಿಡಿಯೋ ಕೇರಳ ರಾಜ್ಯದ ವಯನಾಡು ಕ್ಷೇತ
ಬಿಜೆಪಿ ಮುಂದೆ ಅಧಿಕಾರಕ್ಕೆ ಬಂದಾಗ ನಾನೇ ಸಿಎಂ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಚಿವ ಎಂಬಿ ಪಾಟೀಲ್ ಅವರು ವ್ಯಂಗ್ಯವಾಡಿದ್ದಾರೆ. ಅವರು ಯಾವ ಪಕ್ಷದಲ್ಲಿ, ಯಾವ ರಾಜ್ಯದಲ್ಲಿ, ಯಾವ ದೇಶದಲ್ಲಿ ಸಿಎಂ
Michael Vaughan Picks Semifinalists of T20 WC: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳನ್ನು ಪ್ರಕಟಿಸಲಾಗಿದೆ. ಅಂದ ಹಾಗೆ ಮುಂದಿನ ಟಿ20 ವಿಶ್ವಕಪ್ ಟೂರ್ನಿಯಲ್ಲಿ
Prajwal Revanna Pen Drive Case : ಹಾಸನದ ಲೋಕಸಭಾ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಕೇಸ್ ಮೈತ್ರಿಗೆ ದೊಡ್ಡ ಹೊಡೆತ ಕೊಟ್ಟಿದೆ. ಈ ಪ್ರಕರಣವನ್ನೇ ಮುಖ್ಯ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಮೈತ್ರಿ ನಾಯಕರನ್ನು
ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಲೈಂಗಿಕ ಕಿರುಕುಳ ವಿಡಿಯೋಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದ ಆರೋಪ ಹೊತ್ತಿರುವ ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಅವರು, ವಿಜಯ ಕರ್ನಾಟಕದೊಂದಿಗೆ ಈ ಪ್ರಕರಣದ ಬಗ್ಗೆ ತಮ್ಮ ಅನಿಸಿ
Delhi Congress Leaders Quits Party: ದಿಲ್ಲಿ ಘಟಕದ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಸಿಂಗ್ ಲವ್ಲಿ ಅವರ ರಾಜೀನಾಮೆ ಬೆನ್ನಲ್ಲೇ, ದಿಲ್ಲಿಯಲ್ಲಿನ ಇಬ್ಬರು ವೀಕ್ಷಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಇಬ್ಬರೂ ನಾಯಕರು, ಭಿನ್ನಾಭಿಪ್ರಾಯಗಳ ನ
R Ashok Slams Congress: ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಅನ್ಯಾಯ ಮಾಡಿರೋದಾಗಿ ಕಾಂಗ್ರೆಸ್ ಹೇಳುತ್ತಿದೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್ ರಾಜ್ಯಕ್ಕೆ ಎಷ್ಟು ಹಣ ಕೊಟ್ಟಿತ್ತೆಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್ನ ಯೋ
ಹಾಸನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿದ್ದು, ಅವರ ರಿಟರ್ನ್ ಫ್ಲೈಟ್ ಟಿಕೆಟ್ ಅನ್ನು ಸೀಝ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ದಾವ
ರಾಜ್ಯದಲ್ಲಿ ಕಾನೂನು ಸುವ್ಯವ್ಯವಸ್ಥೆ ಸರಿಯಿಲ್ಲ ಎಂಬ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಗರು ಮಾಡುತ್ತಿರುವ ಆರೋಪಗಳ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ