ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ. ಚಿನ್ನಾಭರಣ ಪ್ರಿಯರಿಗೆ ಸಿಹಿಸುದ್ದಿಯಾಗಿದ್ದು, ಚಿನ್ನ ಖರೀದಿಗೆ ಜನ ಮುಮದಾಗುವ ಸಾಧ್ಯತೆ ಇದೆ.
ಅಮೆರಿಕ ಮತ್ತು ಇರಾನ್ ಸಂಘರ್ಷ ಜಾಗತಿಕ ಉದ್ವಿಗ್ನತೆಯನ್ನು ಹೆಚ್ಚಿಸಿರುವ ಮಧ್ಯೆ, ಅಮೆರಿಕದ ರಾಯಭಾರ ಕಚೇರಿಯು, ತನ್ನೆಲ್ಲಾ ನಾಗರಿಕರು ತಕ್ಷಣವೇ ಇರಾನ್ನಿಂದ ಹೊರಡಬೇಕೆಂದು ಸೂಚನೆ ನೀಡಿದೆ. ಈ ಬೆಳವಣಿಗೆ ಉಭಯ ರಾಷ್ಟ್ರಗಳ ನ
ವೈದೋ ನಾರಾಯಣೊ ಹರಿ ಎಂಬ ಮಾತಿದೆ. ಅದರಲ್ಲೂ ಭಾರತದಲ್ಲಿ ವೈದ್ಯಕೀಯ ಕೋರ್ಸ್ ಗಳನ್ನು ಮುಗಿಸಿದ ಡಾಕ್ಟರ್ಸ್ ಗೆ ವಿದೇಶಗಳಲ್ಲಿ ಭಾರಿ ಡಿಮ್ಯಾಂಡ್ ಇದ್ದು, ಭಾರತೀಯ ವೈದ್ಯರ ಹಸ್ತ ಚಾತುರ್ಯಕ್ಕಾಗಿ ಕೋಟಿಗಟ್ಟಲೆ ಸಂಬಳ ನೀಡುವ ದ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ ಏಕಾಂಗಿ ಸ್ಪರ್ಧೆಗೆ ತೀರ್ಮಾನ ಮಾಡಿದೆ. ಪಶ್ಚಿಮ ಬಂಗಾಳ ರಾಜ್ಯ ಘಟಕದ ನಾಯಕರೊಂದಿಗೆ ಹೈಕಮಾಂಡ್ ಸಭೆ ನಡೆಸಿದ್ದು, ರಾಜ್ಯದಲ್ಲಿ ಸಿಪಿಎ
ಉತ್ತರ ಕರ್ನಾಟಕದ ಸಹ್ಯಾದ್ರಿ ಬೆಟ್ಟ ಎಂದು ಖ್ಯಾತಿಯ ಕಪ್ಪತ್ತಗುಡ್ಡವು ಅಪಾರ ಔಷಧಿಸಸ್ಯಗಳ ನೆಲೆಯಾಗಿರುವುದ ಅಷ್ಟೇ ಅಲ್ಲದೆ ಅಲ್ಲಿ ಚಿನ್ನದ ನಿಕ್ಷೇಪಗಳಿದ್ದ ಕುರುಹುಗಳೂ ಇವೆ.
Modi deadly Speech In Rajya Sabha : ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಖರವಾದ ಭಾಷಣವನ್ನು ಮಾಡಿದ್ದಾರೆ. ನಾನು ಮಾತನಾಡಲು ಆರಂಭಿಸಿದರೆ, ನನ್ನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದು ವಿರೋಧ ಪಕ್ಷಗಳಿಗೆ ಅರಿತಿದೆ. ಹ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೂ ವಿವಾದಗಳಿಗೂ ಅವಿನಾಭಾವ ಸಂಬಂಧ. ಅದರಂತೆ ಕಳೆದ ಬುಧವಾರ (ಫೆ.4) ಸಂಸತ್ತಿನ ಆವರಣದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಸಸದ ರವೀಂದರ್ ಸಿಂಗ್
ರಾಜ್ಯದಲ್ಲಿ ಸರಣಿ ಬಸ್ ಬೆಂಕಿ ಅವಘಡಗಳು, ಅಪಘಾತಗಳು ಜನರನ್ನುಬೆಚ್ಚಿಬೀಳಿಸುತ್ತಿವೆ. ಊರಿಂದ ಊರಿಗೆ ಕನಸು ಹೊತ್ತು ಹೋಗುವ ಪ್ರಯಾಣಿಕರು ನಿದ್ದೆಯಲ್ಲಿರುವಾಗಲೇ ಯಮಸ್ವರೂಪಿ ಅವಘಡಗಳು ನಡೆಯುತ್ತಿದ್ದು, ಬಸ್ ಪ್ರಯಾಣವನ್ನು ಭ
ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಜಾರಿಯಾಗಿರುವುದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅನೇಕ ರಾಷ್ಟ್ರಗಳು ಈ ಒಪ್ಪಂದ ಜಾಗತಿಕ ಪರಿಣಾಮಗಳನ್ನು ವಿಶ್ಲೇಷಣೆ ಮಾಡಲಾರಂಭಿಸಿವೆ. ಈ ಮಧ್ಯೆ ನೆರೆಯ ಬಾಂಗ್ಲಾದ
ಪ್ರತೀ ವರ್ಷ ಬಜೆಟ್ ಘೋಷಣೆಯಲ್ಲಿ 18 ಸಾವಿರ ಕೋಟಿ ರೂ ಮೀಸಲಿಡುವ ಭರವಸೆ ನೀಡಿದರೂ, ಕಾರ್ಯಗತ ಮಾತ್ರ ಆಗ್ಲೇ ಇಲ್ಲ. ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆಯನ್ನು ಪ್ರತೀ ವ್ಷ ಹುಸಿಮಾಡಲಾಗ್ತಿದೆ. ಯೋಜನೆಗಾಗಿ ಇನ್ನೂ 59 ಸಾವಿರ ಎಕರೆ ಭ
ಸಂಪ್ರದಾಯದಂತೆ ನಡೆದುಕೊಂಡು ಬಂದಿರುವ ಹೂವಿನಹಡಗಲಿಯ ಮೈಲಾರ ಲಿಂಗೇಶ್ವರ ಜಾತ್ರೆ, ಗೊರವಪ್ಪ ಅವರ ಭವಿಷ್ಯದ ನುಡಿ ಸೇರಿದಂತೆ ಕೊನೆಯ ದಿನ ಕಾಂಚಾವೀರರ ಸರಪಳಿ ಪವಾಡಗಳೊಂದಿಗೆ ಮುಕ್ತಾಯಗೊಂಡವು
ಮರಗಳನ್ನು ಉಳಿಸಿ ಬೆಳೆಸುವ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮೈಸೂರು ಜಿಲ್ಲಾಡಳಿತ ಹಾಗೂ ರಾಜಕುಮಾರಿ ತೃಷಿಕಾ ಕುಮಾರಿ ಅವರ ಗಂಡಭೇರುಂಡ ಪ್ರತಿಪಾಷ್ಠಾನದ ವತಿಯಿಂದ ಮರಗಳ ಗಣತಿ ಕಾರ್ಯ ಆರಂಭವಾಗಿದೆ. ಮೈಸೂರಿನಲ್ಲಿ ಮೂರ
ಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆ ಜನತೆ, ಇದಕ್ಕೆ ಶಾಶ್ವತ ಪರಿಹಾರಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಆದರೆ ಸರ್ಕಾರ ಜಿಲ್ಲೆಯ ಜನರ ಆತಂಕ ದೂರ ಮಾಡುತ್ತಿಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸ
Mangalore CEN Police Operation- ಮಂಗಳೂರು ಸೈಬರ್ ಠಾಣೆ ಪೊಲೀಸರು ಇದೀಗ ಬಹುದೊಡ್ಡ ಆನ್ ಲೈನ್ ಜಾಲವೊಂದನ್ನು ಬೇಟೆಯಾಡಿದ್ದಾರೆ. ನೇಪಾಳದಲ್ಲಿಯೇ ಕುಳಿತು ಭಾರತೀಯರಿಗೆ ನೂರಾರು ಕೋಟಿ ಆನ್ ಲೈನ್ ವಂಚನೆ ಮಾಡುತ್ತಿದ್ದ 11ಮಂದಿ ಆರೋಪಿಗಳನ್ನು ಇದೀಗ
ಪ್ರಕರಣವೊಂದರಲ್ಲಿ ರಿಲೀಫ್ ನೀಡದ ಬೆನ್ನಲ್ಲೆ ಪೊಲೀಸರನ್ನು ನಿಂದನೆ ಮಾಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿಡಿಯೋ ರೀಲ್ಸ್ ಮಾಡಿದ್ದಾರೆ. ಅವರ ಈ ನಡವಳಿಕೆಯನ್ನು ಹೈಕೋರ್ಟ್ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂ
ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಮತ್ತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಆರೋಪ ನಿಗದಿ ಮುಂದೂಡವಂತೆ ಈ ಹಿಂದೆ ಹೈರ್ಟ್ ವಿಚಾರಣಾಧ
ಶಿವಮೊಗ್ಗ ಪಾಲಿಕೆಗೆ ಚುನಾವಣೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಹೈಕೋರ್ಟ್ಗೆ ಅರ್ಜಿ ಸಲ್ಲಿಕ
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯ ಮೊದಲ ಹಂತವನ್ನು ಮುಂದಿನ ಒಂದೂವರೆ ವರ್ಷದೊಳಗೆ ಪೂರ್ಣ ಮಾಡುತ್ತೇವೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈಗಾಗಲೇ 600 ಭೂಮಾಲೀಕರು ಭೂಮಿ ನೀಡಲು ಒಪ್
ಅಕ್ರಮ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಈಶಾನ್ಯ ಭಾರತದ ರಾಜ್ಯಗಳಲ್ಲೊಂದಾಗಿರುವ ಮೇಘಾಲಯದಿಂದ ವರದಿಯಾಗಿದೆ. ಇಲ್ಲಿನ ಜಿಲ್ಲೆಯ ಥಾಂಗ್ಸು ಎಂಬ ಪ್ರದೇಶದಲ್ಲಿನ ಅಕ್ರಮ ಗ
India Vs Pakistan- ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಗುಂಪು ಹಂತದ ಪಂದ್ಯವನ್ನು ಬಹಿಷ್ಕರಿಸಿರುವುದರ ವಿಚಾರವಾಗಿ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಈಗಾಗಲೇ ಮಾತನಾಡಿದ್ದರೂ ಭಾರತ ತಂಡ ನಾಯಕ ಸೂರ್
Central Grant for Hassan District : ಕೇಂದ್ರದ ಇಬ್ಬರು ಸಚಿವರನ್ನು ಭೇಟಿಯಾದ ಎಚ್.ಡಿ.ಕುಮಾರಸ್ವಾಮಿ, ಹಾಸನ ಜಿಲ್ಲೆಗೆ ವಿಶೇಷ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾದ ವೇಳೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು
ಬಿಡಿಎ ಕನಸಿನ ಯೋಜನೆ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರು ಭೂ ಮಾಲೀಕರು, ರೈತರಿಗೆ ಗುರುವಾರ ಪರಿಹಾರ ವಿತರಣೆ ಮಾಡಿದ್ದಾರೆ. ಕೆಲವರು ನಗ
ಧಾರ್ಮಿಕ ಆಚರಣೆಯಲ್ಲಿ ಎಲ್ಲರಿಗೂ ಮುಕ್ತ ಅವಕಾಶ ಇರಬೇಕು. ಅಲ್ಲಿ ತಾರತಮ್ಯ ಸಲ್ಲದು. ಮಧುರೈನ ಮೇಲಪನಂಕಡಿ ಗ್ರಾಮದ ಹಲವಾರು ದೇವಾಲಯಗಳಲ್ಲಿ ನಡೆಯಲಿರುವ ಕುಂಭಾಭಿಷೇಕ ಉತ್ಸವದಲ್ಲಿ ತಾರತಮ್ಯ ಮಾಡುವಂತಿಲ್ಲ ಎಂದು ಮದ್ರಾಸ್ ಹೈಕ
ಬುಧವಾರ ವಿಧಾನಸಭೆಯಲ್ಲಿ ನಡೆದ ಘಟನಾವಳಿಗಳು ಎಲ್ಲೆಡೆ ಚರ್ಚೆ ಆಗುತ್ತಿವೆ. ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಆಡಿರುವ ಮಾತುಗಳಿಗೆ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಸ್ವತಃ ಶಿವಲಿಂಗೇಗೌಡ ಅವರು ಈ ಕುರಿತಾಗಿ ಪತ್
ಸದನದಲ್ಲಿ ಕಾಂಗ್ರೆಸ್ ನಾಯಕರು ಮತಿಭ್ರಮಣೆಯಾದವರಂತೆ ವರ್ತಿಸುತ್ತಿದ್ದಾರೆ. ಹರಿಪ್ರಸಾದ್ ರವರು ವಾಚಾಮಗೋಚರವಾಗಿ ಆರ್ .ಎಸ್.ಎಸ್.ನವರನ್ನು ಬೈದರು, ಮಹಿಳೆಯರನ್ನು ಕುರಿತು ಅವಾಚ್ಯವಾಗಿ ಬೈದಿದ್ದಾರೆ. ಅಲ್ಲದೆ ನಜೀರ್ ಅಹಮದ್
40 ದಾಟಿದ ಮೇಲೆ ನಿಮಗೆ ಗೊತ್ತಿಲ್ಲದಂತೆ ಕಣ್ಣಿನ ಸುತ್ತಲಿನ ದೃಷ್ಟಿ ಮಾಯವಾಗುತ್ತಂತೆ! Dr Sandhya E S
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಬಿನ್ ಅವರು ವಿ
ವಿದೇಶದಲ್ಲಿ ಉಡುಪಿ ಮೂಲದ ಯುವಕನೊಬ್ಬ 49 ಕೋಟಿ ರೂ. ಮೊತ್ತದ ಬಿಗ್ ಟಿಕೆಟ್ ಡ್ರಾ ಗೆದ್ದಿದ್ದಾನೆ. ಸ್ನೇಹಿತನ ಜತೆ ಸೇರಿ ಟಿಕೆಟ್ ಖರೀದಿಸಿದ ಕಾರಣ ಅರ್ಧ ಹಣ ಮಾತ್ರ ಯುವಕನಿಗೆ ಸಿಗಲಿದೆ. ಇನ್ನು ಟಿಕೆಟ್ ಮೊತ್ತ 15 ಸಾವಿರ ರೂಪಾಯ
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದರು. ದೇಶ ವೇಗವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿದೆ. ನಾವು ಅಧಿಕಾರಕ್ಕೆ ಬಂದ ಬಳಿಕ ದೇಶದ ಆರ್ಥಿಕತ
India Vs Pakistan Cricket Rivalry- ಬಾಂಗ್ಲಾದೇಶವನ್ನು ಐಸಿಸಿ ಟಿ20 ವಿಶ್ವಕಪ್ ನಿಂದ ಹೊರಗಿಟ್ಟಿರುವುದನ್ನು ವಿರೋಧಿಸಿ ಪಾಕಿಸ್ತಾನವು ಭಾರತದ ವಿರುದ್ಧ ಗುಂಪು ಹಂತದ ಪಂದ್ಯವನ್ನು ಬಹುಷ್ಕರಿಸುವುದಾಗಿ ಹೇಳಿಕೊಂಡಿದೆಯಷ್ಟೇ. ಹಾಗಾದಲ್ಲಿ ಪಾಕಿಸ
ಭಾರತದ ಮೇಲಿನ ಸುಂಕಗಳನ್ನು ಇಳಿಕೆ ಮಾಡಿ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇವೆ ಎಂದು ಘೋಷಿಸಿದ ಬಳಿಕ ಡೊನಾಲ್ಡ್ ಟ್ರಂಪ್ ಭಾರತ ರಷ್ಯಾದಿಂದ ಚ್ಚಾತೈಲ ಖರೀದಿ ನಿಲ್ಲಿಸಿ, ವೆನಿಜುವೆಲಾದಿಂದ ಖರೀದಿಸಲು ಒಪ್ಪಿಕೊಂಡಿದ
OM Birla On Congress MPs- ಕಾಂಗ್ರೆಸ್ ಸಂಸದರು ಪ್ರಧಾನಿ ಮೋದಿ ಸೀಟಿನ ಮುಂದೆ ಪ್ರತಿಭಟನೆ ನಡೆಸುತ್ತಾರೆಂದು ಸ್ಪೀಕರ್ ಗೆ ಮೊದಲೇ ತಿಳಿದಿತ್ತೇ? ಅದೇ ಕಾರಣಕ್ಕೆ ಪ್ರಧಾನಿ ಸಂಸತ್ತಿಗೆ ಆಗಮಿಸಲಿಲ್ಲವೇ? ಹೌದು ತನಗೆ ಈ ಬಗ್ಗೆ ಮೊದಲೇ ಮಾಹಿತಿ ಇದ
ಲೋಕಸಭೆ ಕಲಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ಗೈರು ಹಾಜರಾಗಿದ್ದಾರೆ. ಈ ಬಗ್ಗೆ ಸಂಸದೆ ಪ್ರಿಯಾಂಕಾ ಗಾಂಧಿ ಪ್ರಸ್ತಾಪಿಸುತ್ತಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ವಿಪಕ್ಷಗಳ ಪ್ರಶ್ನೆಗೆ ಸರಿಯಾಗಿ ಉತ್ತರ ಕೊಡದ
ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದೆ. 250 ಮತಗಳಿಂದ ನಂಜೇಗೌಡ ಅವರು ಜಯಗಳಿದ್ದು, ಶಾಸಕ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ಶಾಸಕ ಸ್ಥಾನ ರದ್ದುಗೊಳಿಸಿದ್ದ ಕರ
ಮಂಡ್ಯ, ಮದ್ದೂರುನಲ್ಲಿ ಮುರಡೇಶ್ವರ ರೈಲು ನಿಲುಗಡೆಗೆ ಮಾತ್ರವಲ್ಲದೆ, ಕೊಪ್ಪಳ ಜಿಲ್ಲೆಯಲ್ಲಿ ಹೊಸ ಬ್ರಾಡ್ ಗೇಜ್ ರೈಲು ಮಾರ್ಗಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ಹಾಸನ ಜಿಲ್ಲೆಯ ಸಕಲೇಶಪುರ ರೈಲು ನಿಲ್ದಾಣವನ್ನು ಅಭಿವೃದ್ಧ
ಜಾಗತಿಕ ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ನಡುವೆ ಅಮೆರಿಕಾದ ಖ್ಯಾತ ದಿನಪತ್ರಿಕೆ ದಿ ವಾಷಿಂಗ್ಟನ್ ಪೋಸ್ಟ್ ನಲ್ಲಿ ಭಾರಿ ಉದ್ಯೋಗ ಕಡಿತ ನಡೆದಿದೆ. ಇದರಲ್ಲಿ ಹಲವು ವರದಿಗಾರರನ್ನು ವಜಾಗೊಳಿಸಿದ್ದು, ಇದರಲ್ಲಿ ಉಕ್ರೇನ್ ನ ಯ
ಬೆಂಗಳೂರು- ಪುಣೆ ನಡುವೆ ಹೈಸ್ಪೀಡ್ ಕಾರಿಡಾರ್ ಆರಂಭ ಮಾಡಬೇಕು ಎಂಬ ಬೇಡಿಕೆಗೆ ಕೇಂದ್ರ ಸರ್ಕಾರದಿಂದ ಸಕರಾತ್ಮಕ ಸ್ಪಂದನೆ ಸಿಕ್ಕಿದೆ. ಈ ಕುರಿತಾಗಿ ಕೇಂದ್ರ ಸಚಿವರಾದ ಎಚ್ಡಿ ಕುಮಾರಸ್ವಾಮಿ ಹಾಗೂ ಪ್ರಲ್ಹಾದ ಜೋಶಿ ಅವರು ರೈಲ್ವ
ಕರ್ನಾಟಕ ಜನಪ್ರಿಯ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆಯಾಗಿದೆ. ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ವರ್ಗಾವಣೆ ಮಾಡಲಾ
ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯ ಹತ್ಯೆಗೈದು ಪೊಲೀಸರ ಅತಿಥಿಯಾಗಿದ್ದಾಳೆ. ಮೊದಲಿಗೆ ಹಿಟ್ ಅಂಡ್ ರನ್ ಅಪಘಾತ ಎಂಬಂತೆ ಬಿಂಬಿಸಿ, ಕೊನೆಗೂ ಸಿಕ್ಕಿಬಿದ್ದಿದ್ದಾಳೆ. ಪ್ರಿಯಕರ, ಈಕೆ ಇಬ್ಬರೂ ಪೊಲೀಸರ ಅತಿಥಿಯಾಗಿದ್ದಾರೆ. ರಾಜ
ವಸುಧೆ ಸಕಲ ಜೀವರಾಶಿಗಳನ್ನು ಪ್ರೀತಿಯಿಂದ ಸಾಕುತ್ತಿರುವ ಮಹಾತಾಯಿ. ಈ ತಾಯಿಯ ಮಡಿಲಲ್ಲಿರುವ ಏಳು ಖಂಡಗಳ ಪೈಕಿ ಒಂದನ್ನು ಹೊರತುಪಡಿಸಿ, ಉಳಿದೆಲ್ಲಾ ಖಂಡಗಳಲ್ಲಿ ಜೀವಿಗಳು ನೆಲೆ ಕಂಡುಕೊಂಡಿವೆ. ಆದರೆ ಇದೀಗ ಸಂಶೋಧಕರು ಭೂಮಿಯಲ್
ಕೊರಿಯನ್ ಕಲ್ಚರ್ ಗೀಳಿಗೆ ಬಿದ್ದಿದ್ದ ಗಾಜಿಯಾಬಾದ್ ನ ಅಪ್ರಾಪ್ತ ಸಹೋದರಿಯರು ತಮ್ಮ ಗೀಳಿನಿಂದ ಹೊರಬರುವಂತೆ ಪೋಷಕರು ಒತ್ತಾಯಿಸಿದ್ದು, ಅವರ ಹವ್ಯಾಸಳಿಗೆ ವಿರೋಧ ವ್ಯಕ್ತಪಡಿಸಿರುವುದಕ್ಕೆ ಆ ಜೀವನದಿಂದ ಹೊರಬರಲು ಇಚ್ಛಿಸದ
ಕರ್ನಾಟಕದ ಪ್ರಮುಖ ರೈಲು ಮಾರ್ಗವಾದ ಬೆಂಗಳೂರು ಹುಬ್ಬಳ್ಳಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ವಂದೇ ಭಾರತ್, ಜನಶತಾಬ್ದಿ ಎಕ್ಸ್ಪ್ರೆಸ್ಗಳನ್ನು ಸೇರಿ 7 ರೈಲುಗಳನ್ನು ರದ್ದು ಮಾಡಲಾಗುತ್ತಿದೆ. 11 ವಿವಿಧ ರೈಲ
India Vs Pakistan Match : ಭಾರತದ ವಿರುದ್ದ ಟಿ20 ಪಂದ್ಯದಲ್ಲಿ ಆಡದ ನಿರ್ಧಾರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ. ಬಾಂಗ್ಲಾದೇಶಕ್ಕೆ ಬೆಂಬಲವಾಗಿ ಪಾಕಿಸ್ತಾನ ನಿಲ್ಲಲಿದೆ ಎನ್ನುವ ಸರ್ಕಾರದ ನಿ
ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಬಡವರಿಗೆ ಸೂರು ನಿರ್ಮಾಣಕ್ಕೆ ಅನುಕೂಲವಾಗಲಿ ಎಂದು ರೂಪಿಸಿರುವ ಯೋಜನೆ. ಆದರೆ ಇಲ್ಲಿ ಮನೆಗೆ ಸೂಕ್ತ ದಾಖಲೆಗಳು ಇಲ್ಲದಿದ್ದರೂ ಗ್ರಾಪಂ ಪಂಚಾಯಿತಿ ಅಧಿಕಾರಿಗಳು ಕಾನೂನು ಬಾಹಿ
ಪ್ರಚೋದನೆ, ವ್ಯಕ್ತಿನಿಂದನೆ ಹಾಗೂ ಅಸಭ್ಯ ಪದಗಳ ಬಳಕೆಗೆ ಕರ್ನಾಟಕ ವಿಧಾನಸಭೆ ಸಾಕ್ಷಿಯಾಗಿದೆ. ಬುಧವಾರ ಸದನದಲ್ಲಿ ಬಿಜೆಪಿ ಸದಸ್ಯರ ಪ್ರಚೋದನೆಗೆ ರೊಚ್ಚಿಗೆದ್ದ ಶಿವಲಿಂಗೇಗೌಡ ಕೆಂಡಾಮಂಡಲರಾಗಿದ್ದರು. ಅವರು ಬಳಕೆ ಮಾಡಿದ ಪದಗ
ಸಂಸತ್ತಿನ ಬಜೆಟ್ ಅಧಿವೇಶನ ತೀವ್ರ ಗದ್ದಲದಲ್ಲಿ ಮುಳುಗಿದ್ದು, ಲೋಕಸಭೆ ಮತ್ತು ರಾಜ್ಯಸಭೆಗಳೆರೆಡೂ ಪ್ರತಿಪಕ್ಷಗಳ ಆಕ್ರೋಶಕ್ಕೆ ಸಾಕ್ಷಿಯಾಗಿವೆ. ನಿನ್ನೆ (ಫೆ. 4-ಬುಧವಾರ) ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ
ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳ ನೂತನ ಐಡಿಯಾದಿಂದ ಮೈಸೂರು ಮಹಾನಗರ ಪಾಲಿಕೆ ಆಸ್ತಿ ಸಂಗ್ರಹದಲ್ಲಿ ಭಾರಿ ಸುಧಾರಣೆ ಕಂಡು ಬಂದಿದೆ. 2025ರ ವರ್ಷಾಂತ್ಯಕ್ಕೆ ಶೇ. 88 ರಷ್ಟು ತೆರಿಗೆ ಸಂಗ್ರಹಿಸುವ ಮೂಲಕ ದಾಖಲೆ ನಿರ್ಮಿಸಿದೆ. ಭಾರಿ
Karnika Of Mylara and Dodda Mylara : ನಾಡಿನ ಎರಡು ಪ್ರಸಿದ್ದ ಕಾರ್ಣಿಕ ಭವಿಷ್ಯ ನುಡಿಗಳು ಹೊರಬಿದ್ದಿದೆ. ಎರಡೂ ಕಾರ್ಣಿಕದಲ್ಲಿ ಜನರು ಭೀತಿ ಪಡುವಂತಹ ಅಂಶಗಳಿಲ್ಲ. ಬದಲಿಗೆ, ನಾಡಿಗೆ ಒಳ್ಳೆಯದಾಗುತ್ತದೆ ಎನ್ನುವ ಕಾರ್ಣಿಕವನ್ನು ಗೊರವಯ್ಯ ನುಡಿದಿದ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯಕೀಯ ಶುಲ್ಕ ಕಟ್ಟಲು ಸುಲಭವಾಗಲೆಂದು ಅಳವಡಿಸಿರುವ UPI ಸ್ಕ್ಯಾನರ್ ಗಳನ್ನು ತಮ್ಮ ವೈಯಕ್ತಿಕ ಸ್ಕ್ಯಾನರ್ ಗಳಿಗೆ ಬದಲಾಯಿಸಿಕೊಂಡು ಕೆಲ ಆಸ್ಪತ್ರೆ ಸಿಬ್ಬಂದಿಗಳು ಆಸ್ಪತ್ರೆ
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಳಿಕ ತುಸು ಚೇತರಿಕೆ ಕಂಡಿದ್ದ ಭಾರತೀಯ ಷೇರು ಮಾರುಕಟ್ಟೆ, ಇಂದು (ಫೆ.5-ಗುರುವಾರ) ಮತ್ತೆ ಮಂದಗತಿಯ ವಹಿವಾಟನ್ನು ದಾಖಲಿಸಿದೆ. ಬೆಳಗ್ಗೆ ಮಾರುಕಟ್ಟೆ ತೆರೆಯುತ್ತಿದ್ದಂತೇ ಸೆನ್ಸೆಕ್ಸ್ 400 ಪಾಯಿ
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಪೂರ್ಣ ವಿರಾಮ ಬಿದ್ದಿಲ್ಲ. ಅಧಿವೇಶನ ಮುಗಿದಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ
ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ನೀಡಿದೆ. ಬೆಲೆ ಏರಿಕೆ ಮಾಡಿದ್ದು, ಜನರಿಗೆ ಮತ್ತಷ್ಟು ಮೆಟ್ರೋ ಪ್ರಯಾಣ ದುಬಾರಿ ಆಗಲಿದೆ.
ಭಾರತದೊಂಗಿನ ವ್ಯಾಪಾರ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿಕೊಂಡಿರುವ ಅಮೆರಿಕ, ಭಾರತೀಯ ಸರಕುಗಳ ಮೇಲೆ ಈ ಮೊದಲು ಹೇರಲಾಗಿದ್ದ ಶೇ. 50ರಷ್ಟು ಸುಂಕವನ್ನು ಶೇ.18ಕ್ಕೆ ಇಳಿಕೆ ಮಾಡಿದೆ. ಅಷ್ಟೇ ಅಲ್ಲದೇ ಡೊನಾಲ್ಡ್ ಟ್ರಂಪ್ ಅ
ಥಾಯ್ಲೆಂಡ್ ಪ್ರವಾಸದ ನೆಪದಲ್ಲಿ ಅಲ್ಲಿಂದ ಬರುವಾಗ ಹೈಡ್ರೋಗಾಂಜಾ ತಂದು ಸಿಲಿಕಾನ್ ಸಿಟಿಯಲ್ಲಿ ಅದರ ನಶೆಯನ್ನು ಏರಿಸಲು ಕಳ್ಳದಂಧೆ ನಡೆಸುತ್ತಿದ್ದ ಡ್ರಗ್ಸ್ ದಂಧೆಕೋರರನ್ನು ಮಟ್ಟಹಾಕಲು ರಾಜಧಾನಿಯ ಸಿಸಿಬಿ ಪೊಲೀಸರು ಪ
CM Argument in Supreme Court : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಖುದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿದ್ದಾರೆ. ಸುಪ್ರೀಂಕೋರ್ಟ
ಅಮೆರಿಕದಲ್ಲಿ ಭವಿಷ್ಯದ ಅನಿಶ್ಚಿತತೆ ಎದುರಿಸುತ್ತಿರುವ ಲಕ್ಷಾಂತರ ಭಾರತೀಯರಿದ್ದಾರೆ. ಯಾವ ಕ್ಷಣದಲ್ಲಿ ತಮ್ಮ ಕೆಲಸ ಕಸಿದುಕೊಳ್ಳಲಾಗುತ್ತದೆಯೋ ಎಂಬ ಆತಂಕ ಇವರನ್ನು ಕಾಡುತ್ತಿದೆ. ಇದು ಕೇವಲ ಸಾಮಾನ್ಯ ಭಾರತೀಯರ ಪಾಡಲ್ಲ, ಬದಲ
ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಮಾನದ ಬಗ್ಗೆ ಭಾರತೀಯರನ್ನಲ್ಲ, ನೆರೆಯ ಪಾಕಿಸ್ತಾನಿಯರನ್ನು ಕೇಳಬೇಕು. ಭಾರತವನ್ನು ಹೊಗಳಿ ಅಟ್ಟಕ್ಕೇರಿಸುವ ಪಾಕಿಸ್ತಾನಿಯರು, ತಮ್ಮದೇ ಸರ್ಕಾರವನ್ನು ಬಾಯಿಗೆ ಬಂದಂತೆ ಬೈಯುತ್ತಾರೆ. ಇದಕ
ಕಲ್ಯಾಣ ಕರ್ನಾಟಕಕ್ಕೆ ಹಾಗೂ ರಾಜಧಾನಿ ಬೆಂಗಳೂರಿಗೆ ಜನರ ಸಂಪರ್ಕ ಸೇತುವೆಯಾಗಿ ಅಮೋಘವರ್ಷ ಬಸ್ಗೆ ಚಾಲನೆ ನೀಡಲಾಗಿದೆ. ಇದರಿಂದ ಖಾಸಗಿ ದುಬಾರಿ ಬಸ್ ಟಿಕೆಟ್ ಕೊಡುವ ಬದಲು ಕಡಿಮೆ ವೆಚ್ಚದಲ್ಲಿ ಜನರಿಗೆ ಸ್ಲೀವರ್ ಬಸ್ ಮೂಲಕ ಬರ
ಜೀವನದಲ್ಲಿ ಎಲ್ಲವೂ ಸರಿ ಇದ್ದು, ನಾಲ್ಕಾರು ಮಂದಿಗೆ ಕೆಲಸವೂ ಕೊಟ್ಟಿದ್ದ ಕಾರ್ ಸರ್ವಿಸ್ ಸೆಂಟರ್ ಧಗಧಗನೇ ಹೊತ್ತಿ ಉರಿದಿದ್ದು, ಹನಮಂತ ಕನಮಡಿ ಅವರ ಕನಸೂ ಇದರೊಂದಿಗೆ ಭಸ್ಮವಾಗಿದೆ. ಆಕಸ್ಮಿಕ ಬೆಂಕಿ ಅವಘಡದ ಕಂಡ ದೃಶ್ಯಕ್ಕೆ ಏನ
ಕಳೆದ ಡಿಸೆಂಬರ್ವರೆಗೂ ಚೆನ್ನಾಗಿಯೇ ಇದ್ದ ಭಾರತ-ರಷ್ಯಾ ತೈಲ ಸಂಬಂಧ, ಇದೀಗ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪರಿಣಾಮಬಾಗಿ ಮಂಕಾಗುತ್ತಿದೆ. ಈ ಒಪ್ಪಂದದ ಭಾಗವಾಗಿ ಭಾರತಕ್ಕೆ ತನ್ನ ನಿಯಂತ್ರಣದ ವೆನೆಜುವೆಲಾ ತೈಲವನ್ನು ಮಾರಾಟ
ಕರಾವಳಿ ಜಿಲ್ಲೆಗಳಿಗೆ ಜಟಿಲವಾಗಿದ್ದ ಖಾತೆ ಸಮಸ್ಯೆ ಈಗ ಸರಳೀಕರಣಗೊಳಿಸಲಾಗಿದೆ. ಹೊಸ ಮನೆ ನಿರ್ಮಾಣಕ್ಕೆ ಬ್ಯಾಂಕ್ ಸಾಲ ಸೌಲಭ್ಯ, ಖಾತೆ ಸೌಲಭ್ಯವೂ ಸರಳೀಕರಣಗೊಂಡಿದೆ. ಸರಕಾರದ ಹೊಸ ಆದೇಶ ಇದಕ್ಕೆಲ್ಲ ಪರಿಹಾರ ಕೊಟ್ಟಿದೆ,
ಚಿನ್ನದ ಬೆಲೆ ಏರಿಕೆಯ ಬಿಸಿ ಸುದ್ದಿ ನಡುವೆಯೇ ಕರ್ನಾಟಕದಲ್ಲಿ ಚಿನ್ನದ ನಿಕ್ಷೇಒಕ್ಕಾಗಿ ಹುಡುಕಾಟ ಆರಂಭಿಸಿರುವುದು ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಪ್ರಮುಖವಾಗಿ ಚಿಕ್ಕಬಳ್ಳಾಪುರದ ಗುಡಿಬಂಡೆಯಲ್ಲಿ ಏರಿಯಲ್ ಸರ್ವ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೆಂಗು ಬೆಳೆಗೆ ಭಾರೀ ಬೇಡಿಕೆ ಇದೆ. ಆದರೆ ರೈತರು ಹೆಚ್ಚಿನ ಲಾಭ ಸಿಗದೇ ಪರದಾಡುತ್ತಿದ್ದು, ಸರ್ಕಾರ ಇವರ ನೆರವಿಗೆ ಧಾವಿಸಬೇಕಿದೆ. ತೆಂಗು ಖರೀದಿ ಕೇಂದ್ರಗಳ ಸ್ಥಾಪನೆ, ತೆಂಗಿಗೆ ಕನಿಷ್ಠ ಬೆ
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವುದು, ಈಗಲೂ ರಾಜ್ಯ ರಾಜಕಾರಣದಲ್ಲಿ ವಾದ-ವಿವಾದಗಳಿಗೆ ಕಾರಣವಾಗುತ್ತಿದೆ. ನಿನ್ನೆ (ಫೆ.4-ಬುಧವಾರ) ವಿಧಾನಸಭೆಯಲ್ಲಿ ಈ ವಿಚಾರವಾಗಿ ಬೆಂಗಳೂರು ದಕ್ಷಿಣ
ಗಾಝಿಯಾಬಾದ್ ನಲ್ಲಿ ಮೂವರು ಸಹೋದರಿಯರ ದುರಂತ ಸಾವು ನಮ್ಮ ಯುವ ಜನಾಂಗ ಎತ್ತ ಸಾಗುತ್ತಿದೆ ಎಂಬುದುಕ್ಕೆ ಕೈಗನ್ನಡಿಯಾಗಿದೆ. ಇಂದಿನ ಮಕ್ಕಳಲ್ಲಿ ಅತಿಯಾದ ಮೊಬೈಲ್ ಗೀಳು, ಆನ್ ಲೈನ್ ಗೇಮಿಂಗ್ ನ ಹುಚ್ಚು ಇದನ್ನು ಇಂದಿನ ಪೋಷಕರು ಬಿ
ಕರ್ನಾಟಕ ರಾಜ್ಯಪಾಲರ ಹೆಸರಿನ ಸಹಿಯನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ನೇಮಕಾತಿ ಆದೇಶ ನೀಡಿದ ಆರೋಪದಲ್ಲಿ ಸುಜಯೇಂದ್ರ ಎಂಬುವವರ ಮೇಲೆ ಪೊಲೀಸ್ ಕೇಸ್ ದಾಖಲಾಗಿದೆ. ಈತ ನಕಲಿ IAS, IPS ಅಧಿಕಾರಿಯಾಗಿದ್ದು, ಹೆಸರಿನ ಲೆಟರ್ಹೆಡ್
India U19 Vs Afghanistan U19- ಐಸಿಸಿ ಟಿ20 ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇದೀಗ ಫೈನಲ್ ಪ್ರವೇಶಿಸಿದೆ. ಬುಧವಾರ ಅಫ್ಘಾನಿಸ್ತಾನದ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನೇತೃತ್ವದ ತಂ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ನಲ್ಲಿ 2025 ರಲ್ಲಿ ಸಂಚಾರಿ ನಿಮಯ ಉಲ್ಲಂಘನೆ ಕೇಸ್ಗಳು 5 ಲಕ್ಷಕ್ಕೂ ಅಧಿಕ ದಾಖಲಾಗಿವೆ. 2024 ರಲ್ಲಿ ಬರೋಬ್ಬರಿ 13 ಲಕ್ಷ ದಾಖಲಾಗಿದ್ದವು. ಈ ಬಗ್ಗೆ ವಿಧಾನಸಭೆಯಲ್ಲಿ ಗೃಹ ಸಚಿವರು ಸ್ಥಳೀಯ ಶಾಸಕರು
ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ದರ ಪರಿಷ್ಕರಣೆಗೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ ಎನ್ನಲಾಗಿದೆ. ಶೇಕಡಾ 5 ರಷ್ಟು ದರ ಹೆಚ್ಚಳವಾಗಬಹುದು. ಕಳೆದ ವರ್ಷ ಗರಿಷ್ಠ ಶೇಕಡಾ 70 ರಷ್ಟು ದರ ಏರಿಕೆಯಾಗ
Deve Gowda On Karnataka Water Crisis: ರೈತರ ಪರವಾಗಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ದೇವೇಗೌಡರು ಹೇಳಿದರು. ಇದೇ ವೇಳೆ, ಕರ್ನಾಟಕದ ಕುಡಿಯುವ ನೀರ
ಫೆ.14 ರಿಂದ 18 ರವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವಕ್ಕಾಗಿ ಶ್ರೀ ಕ್ಷೇತ್ರದಲ್ಲಿ ಸಿದ್ಧತಾ ಕಾರ್ಯಗಳು ಜೋರಾಗಿ ಸಾಗಿವೆ. ಜಾತ್ರಾ ಮಹೋತ್ಸವಕ್ಕೆ 10
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಅಬಕಾರಿ ತಲೆನೋವು ಶುರುವಾಗಿದೆ. ಅಬಕಾರಿ ಇಲಾಖೆಯಲ್ಲಿ ಸುಮಾರು 6000 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಇದಾಗಿದೆ. ಹೀಗಾಗಿ ಸಚಿವ ಆರ್ ಬಿ ತಿಮ್ಮಾಪೂರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ಕ
ಟರ್ಕಿಶ್ ಏರ್ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏರ್ಲೈನ್ಸ್ನಲ್ಲಿ 236 ಜನರು ಪ್ರಯಾಣಿ
ಮುಖಕ್ಕೆ ಹಚ್ಚುವ ಯಾವ ಕ್ರೀಮ್ ಕಿಡ್ನಿಗೆ ಡೇಂಜರ್? ಕಿಡ್ನಿ ಫೆಲ್ಯೂರ್ ಲಕ್ಷಣಗಳೇನು? Dr Arun Kumar
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಜಾತ್ರಾ ಮಹೋತ್ಸವದಲ್ಲಿ ಕಾರ್ಣಿಕ ನುಡಿಯಲಾಗಿದೆ. ಸಂಪಾಯಿತಲೇ ಪರಾಕ್ ಎಂಬುದು ಗೊರವಯ್ಯ ರಾಮಜ್ಜ ಹೇಳಿದ್ದಾರೆ. ಇದನ್ನು ರಾಜ್ಯದ ಜನ ಈ ವರ್ಷದ ಭವಿಷ್ಯವಾಣಿ ಎಂದೇ ಭ
ಉಡುಪಿ -ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವ
ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದಗಳನ್ನು ಮಂಡಿಸುವಾಗ, ಮಮತಾ ಬ್ಯಾನರ್ಜಿ ಅವರು, ಚುನಾವಣಾ ಪ್ರಕ್ರಿಯೆಯ ಒತ್ತಡದಿಂದಾಗಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಇದರಲ್ಲಿ ಮುಖ್ಯ ಚುನಾವಣಾ ಅಧಿಕಾರಿಯ ನಿರ
Anthropic AI Tool Wiped 285 Billion Dollar : ಆಂಥ್ರೋಪಿಕ್ ಸಂಸ್ಥೆಯ ಹೊಸ ಎಐ ಏಜೆಂಟ್ಗಳು ಜಾಗತಿಕ ಐಟಿ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿವೆ. ಔಟ್ಸೋರ್ಸಿಂಗ್ ಕೆಲಸಗಳನ್ನು ಎಐ ಕಸಿದುಕೊಳ್ಳುವ ಭೀತಿಯಿಂದ ಅಮೆರಿಕದ ಬೆನ್ನಲ್ಲೇ ಟಿಸಿಎಸ್, ಇನ್ಫೋ
ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಹೇರಿದ್ದ ನಿರ್ಬಂಧದಿಂದಾಗಿ ತೀವ್ರಗೊಂಡಿದ್ದ ಜನಸಾಮಾನ್ಯರ, ವಿಶೇಷವಾಗಿ ಯುವ ಸಮುದಾಯದ ಪ್ರತಿಭಟನೆಗಳು ಸರ್ಕಾರವನ್ನು ಉರುಳಿಸುವ ಹಂತಕ್ಕೆ ತಲುಪಿದ್ದವು. ವೈಯಕ್ತಿಕ ಸ್ವಾತಂತ್ರ್ಯಕ
ಜ್ಯೋತಿಷಿ ಕಮಲಾಕರ್ ಭಟ್ ಕೊಲೆ ಪ್ರಕರಣದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪ ಜೋರಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ಗೆ ಜ್ಯೋತಿಷಿಯೊಂದಿಗೆ ನಂಟು ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಇದಕ್ಕೆ
Karnataka BJP Leaders : ವಿಧಾನ ಮಂಡಲದ ಅಧಿವೇಶನದಲ್ಲಿ ಸಪ್ಪೆಯಾಗಿದ್ದ ಬಿಜೆಪಿ ಮತ್ತು ಜೆಡಿಎಸ್ ಅವರ ಹೋರಾಟವನ್ನು ಮತ್ತು ವಾಗ್ದಾಳಿಯನ್ನು ಮೂವರು ಬಿಜೆಪಿ ನಾಯಕರು ಬದಲಾಯಿಸಿದ್ದಾರೆ. ಆ ಮೂಲಕ, ಹಾಲೀ ಅಧಿವೇಶನದಲ್ಲಿ ಈ ಬಿಜೆಪಿ ನಾಯಕರು ಸರ
ಎಂಟು ವರ್ಷಕ್ಕೆ ಮಗ ದಂಟು ಎಂದಂತೆ ಭಾರತದೊಂದಿಗೆ ಸುಂಕ ಸಮರ ಮಾಡಿ ಪ್ರಯೋಜನವಿಲ್ಲ ಎಂಬ ಸತ್ಯವನ್ನು, ಅಮೆರಿಕ ಬರೋಬ್ಬರಿ ಒಂದು ವರ್ಷಗಳ ಬಳಿಕ ಅರಿತುಕೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕೆ ಇಳ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಶರದ್ ಪವಾರ್, ಎನ್ಸಿಪಿ ಪಕ್ಷದ ಎರಡು ಬಣಗಳ ವಿಲೀನ ಮಾತುಕತೆಯಲ್ಲಿ ಫಡ್ನವಿಸ್ ಭಾಗಿಯಾಗಿಲ್ಲ, ಹಾಗಾಗಿ ಈ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದ
ಬೆಂಗಳೂರಿನಲ್ಲಿ ಈ ವಾರಾಂತ್ಯದಲ್ಲಿ ವಿದ್ಯುತ್ ಕಡಿತವಾಗಲಿದೆ. ಶುಕ್ರವಾರ ಜಾಲಹಳ್ಳಿ ವಿಭಾಗದಲ್ಲಿ, ಶನಿವಾರ ರಾಜಾಜಿನಗರ ವಿಭಾಗದ ವಿಜಯನಗರ ಉಪಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಇರುವುದಿಲ್ಲ. ಹಲವು ಪ್ರದೇಶಗಳಲ್ಲಿ ಬೆಳ
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, ಬಿಜೆಪಿ ಸದಸ್ಯರ ವೈಯಕ್ತಿಕ ಟಾರ್ಗೆಟ್ ಮತ್ತು ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಬಕಾರಿ ಹಗರಣದ ಪ್ರತಿಭಟನೆ ವೇಳೆ ಬಿಜೆಪಿ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳ
ಆಸ್ಟ್ರೇಲಿಯಾದ ಮೆಲ್ಬರ್ನ್ನಲ್ಲಿ ಮಹಾತ್ಮ ಗಾಂಧೀಜಿಯವರ ಕಂಚಿನ ಪುತ್ಥಳಿಯನ್ನು ಅಪರಿಚಿತರು ಧ್ವಂಸಗೊಳಿಸಿ ಕದ್ದೊಯ್ದ ಘಟನೆ ನಡೆದಿದೆ. ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು,ಕೂಡಲೇ ಆರೋಪಿಗಳನ್ನು ಬಂಧಿಸಿ ವಿಗ್ರಹ
ಅಬಕಾರಿ ಹಗರಣದ ಆರೋಪ ಸದನದಲ್ಲಿ ಗದ್ದಲ ಸೃಷ್ಟಿಸಿದೆ. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಆಗ್ರಹಿಸಿವೆ. ವಿಧಾನಸಭೆಯಲ್ಲಿ ಧರಣಿ ನಡೆಯುತ್ತಿದೆ. ಈ ನಡುವೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ

25 C