Tilak Varma Surgery- ಭಾರತ ಟಿ20 ತಂಡದ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಇದೀಗ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ವೈದ್ಯರು ಅವರಿ
Jana Nayagan Censor issue : ರಾಜಕೀಯಕ್ಕೆ ಧುಮುಕಿರುವ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಸಿನಿಮಾ ಜನನಾಯಗನ್ ಬಿಡುಗಡೆ ಮುಂದೂಡಲಾಗಿದೆ. ಇದಕ್ಕೆಲ್ಲಾ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಅಭಿಮಾನಿಗಳ
ಕರ್ನಾಟಕ ಸರ್ಕಾರವು ಗ್ರಾಮ ಒನ್ ಕೇಂದ್ರಗಳ ಫ್ರಾಂಚೈಸಿಯನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದರಿಂದ ಗ್ರಾಮೀಣ ಜನರಿಗೆ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಒಂದೇ ಸೂರಿನಡಿ ದೊರೆಯಲಿವೆ. ಕಲಬುರಗಿ ಮತ್ತು ಮೈಸೂರ
ರಾಜ್ಯದಲ್ಲಿ ಐವರು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಮನ್ ಪನ್ನೇಕರ್ ನೇಮಕಗೊಂಡಿದ್ದಾರೆ. ಈ ಹಿಂದೆ ಅಮಾನತುಗೊಂಡಿದ್ದ ಪವನ್ ನಿಜ್ಜೂರ್ ಅವರ ಬದಲಿಗೆ
ಕೆ-ಪಾಪ್ ದೈತ್ಯ BTS V 2025ರಲ್ಲಿ ಗೂಗಲ್ನಲ್ಲಿ ಅತಿ ಮೋಸ್ಟ್ ಸರ್ಚ್ಡ್ ಕೆ-ಪಾಪ್ ಐಡಲ್ ಎನಿಸಿಕೊಂಡಿದ್ದಾರೆ. ಮಿಲಿಟರಿ ಸೇವೆಯಲ್ಲಿದ್ದರೂ 77 ದೇಶಗಳಲ್ಲಿ ನಂ.1 ಆಗಿ ಹೊರಹೊಮ್ಮಿದ್ದಾರೆ. ಫೋರ್ಬ್ಸ್ ಕೊರಿಯಾ ವಿ ಅವರ ಜಾಗತಿಕ ಕ್ರೇ
ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಬುಧವಾರ ಸಂಭವಿಸಿದ ಬಾಯ್ಲರ್ ಸ್ಫೋಟದ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆಯಾಗಿದೆ. ಆರಂಭದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಐವರ ಪೈಕಿ ನ
ಉದಯ್ ಪುರದ ದ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಖಾಸಗಿ ಕ್ಷಣಗಳಲ್ಲಿದ್ದ ದಂಪತಿಗೆ ಸಿಬ್ಬಂದಿ ಅತಿಕ್ರಮ ಪ್ರವೇಶ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚೆನ್ನೈ ಗ್ರಾಹಕರ ನ್ಯಾಯಾಲಯ ಹೋಟೆಲ್ ನ ನಿರ್ವಹಣಾ ಸಂಸ್ಥೆಯಾದ 10 ಲಕ್ಷ ರೂ
ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ 2020ರಲ್ಲಿ ಸನ್ನಡತೆಯ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಯಾದ ಮನು ಶರ್ಮಾ, ಈಗ ತನ್ನ ಕುಟುಂಬದ ಒಡೆತನದ ಪಿಕಾಡಿಲಿ ಡಿಸ್ಟಿಲರೀಸ್ ಉದ್ಯಮವನ್ನು ಮುನ್ನಡೆಸುತ್ತ
ಮೆದುಳು ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರ ಆರೋಗ್ಯದಲ್ಲಿ ಗಣನೀಯ ಪ್ರಗತಿ ಕಂಡಿದೆ. ಅಚ್ಚರಿಯೆಂಬಂತೆ ಒಂದು ವರ್ಷದ ಕೋಮಾದಿಂದ ಹೊರ
ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಸರಣಿ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆ ರೈಲ್ವೆ ಇಲಾಖೆ ವಿಶೇಷ ರೈಲು ಓಡಿಸುತ್ತಿದೆ. ಬೆಂಗಳೂರು ಮತ್ತು ವಿಜಯಪುರ ನಡುವೆ ಈ ವಿಶೇಷ ರೈಲು ಸಂಚರಿಸಲಿದೆ. ಜನವರಿ 13 ಮತ್ತು 23 ರಂದು ಬೆಂಗಳೂ
ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ 161 ಸಂತ್ರಸ್ತರ ಪೈಕಿ ಕೇವಲ 26 ಮಂದಿಗೆ ಮಾತ್ರ ಪರ್ಯಾಯ ಮನೆ ನೀಡಲು ನಿರ್ಧರಿಸಲಾಗಿದೆ. ದಾಖಲೆ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ ಐದು ವರ್ಷ ವಾಸವಿರುವ ಸ್ಥಳೀಯರಿಗೆ ಮಾತ್ರ ಮನೆ ನ
ದೇಶದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು,ದೆಹಲಿಯ ದಕ್ಷಿಣ-ಪೂರ್ವ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 20 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ನಕಲಿ ಗುರುತ
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇನಾಲಯದ ಅಧಿಕಾರಿಗಳು ಕೋಲ್ಕತ್ತಾದ ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ.ಟಿಎಂಸಿಯ ದಾಖಲೆಗಳನ್ನು ಸಂಗ್ರಹಿಸುವ ಹುನ್ನಾರದಲ್ಲಿ ಕೇಂದ್ರ ಸರ್ಕಾರ ಈ ದಾಳಿ ನಡೆ
ರಾಮಕೃಷ್ಣ-ವಿದ್ಯಾನಂದ ಭಾವಪ್ರಚಾರ ಪರಿಷತ್ ನಡೆಸಿದ 'ವಿವೇಕ-ವಿದ್ಯಾರ್ಥಿ' ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. 10,000 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಪರೀಕ್ಷೆಯಲ್ಲಿ 8, 9, 10ನೇ ತರಗತಿ ವಿಭಾಗಗಳಲ್ಲಿ ವಿಜೇ
ಅಮೆರಿಕಾ ನಿರ್ಬಂಧದಿಂದಾಗಿ ರಿಯಾಲ್ ಮೌಲ್ಯ ಕುಸಿತವಾಗಿ ಹಣದುಬ್ಬರ ಹೆಚ್ಚಾಗಿದ್ದು, ಇರಾನ್ ಆರ್ಥಿಕತೆ ಕುಸಿದಿದೆ. ಇದರಿಂದಾಗಿ ಜನತೆ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ 35 ಮಂದಿ ಬಲಿಯಾ
ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂದಿನ ಮುಂಬೈ ಮೇಯರ್ ಹಿಂದೂ ಮತ್ತು ಮರಾಠಿ ಆಗಿರುತ್ತಾರ
ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ಸಂಬಂಧಗಳಲ್ಲಿ ಉಂಟಾಗಿರುವ ಬಿರುಕು ಮತ್ತು ಡೊನಾಲ್ಡ್ ಟ್ರಂಪ್ ಅವರ ಸುಂಕ ಏರಿಕೆಯ ಎಚ್ಚರಿಕೆಯಿಂದಾಗಿ ಗುರುವಾರ ಭಾರತೀಯ ಷೇರುಪೇಟೆ ತಲ್ಲಣ ಕಾಣಿಸಿಕೊಂಡಿದೆ. ವಿದೇಶಿ ಹೂಡಿಕೆದಾರರು ಸ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದಾಗಿ, ವಿದ್ಯಾರ್ಥಿಗಳು ಸೇರಿದಂತೆ ಹಲವರು ಮೆಟ್ರೋ ಅವಲಂಬಿಸಿಕೊಳ್ಳುತ್ತಾರೆ. ಆದರೆ, ಮೆಟ್ರೋ ಪ್ರಯಾಣದ ಟಿಕೆಟ್ ದರ ದುಬಾರಿಯಾಗಿರೋದ್ರಿಂದ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿಯಲ್ಲಿ ವಿ
ವೇದಾಂತ ಸಮೂಹದ ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಅವರ ಪುತ್ರ ಅಗ್ನಿವೇಶ್ ಅಗರ್ವಾಲ್ ಅವರು ಅಮೆರಿಕದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ. ಸ್ಕೀಯಿಂಗ್ ಅಪಘಾತದ ನಂತರ ಚೇತರಿಸಿಕೊಳ್ಳುತ್ತಿದ್ದ ಅಗ್ನಿವೇಶ್, ದಿಢೀರ್ ಹೃದಯಾಘಾತದಿಂ
ಬಳ್ಳಾರಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲಿಗರ ನಡುವೆ ನಡೆದ ಗಲಾಟೆ ಮತ್ತು ಫೈರಿಂಗ್ ಘಟನೆಯನ್ನು ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಯಾವುದೇ ಪ್ರಕರಣವನ್
ಕೇಂದ್ರ ಸರ್ಕಾರವು 'ಭಾರತೀಯ ಭಾಷಾ ಪುಸ್ತಕ ಯೋಜನೆ'ಯನ್ನು ಪರಿಚಯಿಸಿದೆ. 2025-26ರ ಬಜೆಟ್ನಲ್ಲಿ ಘೋಷಿಸಲಾದ ಈ ಯೋಜನೆಯು 22 ಭಾರತೀಯ ಭಾಷೆಗಳಲ್ಲಿ ಡಿಜಿಟಲ್ ಪಠ್ಯಪುಸ್ತಕಗಳನ್ನು ಉಚಿತವಾಗಿ ಒದಗಿಸುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ
ರಾಜ್ಯದಲ್ಲಿ ಮೂರು ಪಕ್ಷಗಳಿದ್ದರೂ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ರಾಜಕೀಯದಲ್ಲಿ ಕೇವಲ ಎರಡು ಪಕ್ಷಗಳಷ್ಟೇ ಉಳಿಯುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೆಡಿಎಸ್ ಖಾಸಗಿ ಸ್ವತ್ತಾಗಿದ್ದು, ಅ
ಬೆಂಗಳೂರಿನ ವ್ಯಕ್ತಿಯೊಬ್ಬರು ರ್ಯಾಪಿಡೋದಲ್ಲಿ ನಾಲ್ಕು ದಿನ ಪಾರ್ಟ್ಟೈಂ ಕೆಲಸ ಮಾಡಿ ಎಷ್ಟು ಗಳಿಕೆ ಮಾಡಿದರು ಎಂದು ರೆಡ್ಟಿಟ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ರಾತ್ರಿ ವೇಳೆಯಲ್ಲಿ ಕೆಲಸ ಮಾಡಿದ ಇವರು, ಪೆಟ
ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಸುಂಕ ಸಮರ ಸಾರಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸುತ್ತಿದೆ. ಟ್ರ
ಬೆಳ್ಳಿ ಬೆಲೆಯಲ್ಲಿ ಹಠಾತ್ ಕುಸಿತ ಕಂಡುಬಂದಿದ್ದು, ಎಂಸಿಎಕ್ಸ್ನಲಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ ಪ್ರತಿ ಕೆಜಿಗೆ 4,000 ರೂ.ಗಳಷ್ಟು ಇಳಿಕೆಯಾಗಿದೆ. ಈ ಬೆಳವಣಿಗೆಯಿಂದಾಗಿ ಭಾರತದ ಪ್ರಮುಖ ಬೆಳ್ಳಿ ಉತ್ಪಾದಕ ಸಂಸ್ಥೆಯಾದ ಹಿಂದ
ರಾಜ್ಯದ ಅತಿ ಸುದೀರ್ಘ ಸಿಎಂ ಎಂಬ ಹೆಗ್ಗಳಿಕೆ ಪಡೆದ ಸಿದ್ದರಾಮಯ್ಯ ಅವರು ಗುರುವಾರ ಮೊದಲ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೆಎಸ್ಡಿಎಲ್ಗೆ ಯಂತ್ರ ಖರೀದಿ, ಕೋಲಾರ ಟಿಡಿಪಿ ಘಟಕ ರದ್ದು, ಕಲಬುರಗಿ ಮೆಗಾ ಡೈರಿ ನಿರ್ಮಾಣ, 3
ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳು ಸೇರಿ ಅಕ್ರಮ ಚೆಕ್ಪೋಸ್ಟ್ ನಿರ್ಮಿಸಿ ವಾಹನ ಚಾಲಕರಿಂದ ಹಣ ಸುಲಿಗೆ ಮಾಡುತ್ತಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಯಲಾಗಿದೆ. ಇದರಿಂದ ಸರಕಾರಕ್ಕೆ ಕೋಟ್ಯಂತರ ರೂ. ನಷ್ಟ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು ನಂತರ ರಾಜ್ಯದ ಸುದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. 16 ಬಜೆಟ್ಗಳನ್ನು ಮಂಡಿಸಿರುವ ಅವರು, ಇದೀಗ 17ನೇ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. 2005ರಲ್ಲೇ ವಾಟಾಳ್
ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆಯಾದ ಮೀಶೋ ಷೇರುಗಳು ಷೇರುಪೇಟೆಯಲ್ಲಿ ಸತತವಾಗಿ ಒತ್ತಡವನ್ನು ಎದುರಿಸುತ್ತಿವೆ. ಇದೀಗ ಗುರುವಾರ ಷೇರುಗಳು ಬರೋಬ್ಬರಿ ಶೇ. 5ರಷ್ಟು ಕುಸಿತ ಕಂಡಿದ್ದು, ಲೋವರ್ ಸರ್ಕ್ಯೂಟ್ನಲ್ಲಿ ಲಾಕ್ ಆಗಿವೆ
ಅಮೆರಿಕಾ ಅಧ್ಯಕ್ಷ ಟ್ರಂಪ್ ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ 500% ಸುಂಕ ವಿಧಿಸಲು ಮುಂದಾಗಿದ್ದಾರೆ. ಈ ಮಸೂದೆ ಪ್ರಸ್ತಾವನೆ ಬಗ್ಗೆ ತಮ್ಮ ಅಧಿಕೃತ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಿಪಬ್ಲಿಕನ್ ಸೆನೆಟರ್ ಲಿಂಡ್ಸ
ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ ದಿಢೀರ್ ಇಳಿಕೆಯಾಗಿದೆ. ಪ್ರತಿನಿತ್ಯದ ಚಿನ್ನದ ಬೆಲೆಯ ಅಪ್ಡೇಟ್ಗಾಗಿ ವಿಜಯ ಕರ್ನಾಟಕ ಫಾಲೋ ಮಾಡಿ.
ವಿಜಯಪುರದಲ್ಲಿ ದಶಕಗಳ ಬೇಡಿಕೆಯಾಗಿದ್ದ ಅಂತಾರಾಷ್ಟ್ರೀಯ ಮಟ್ಟದ ವೆಲೊಡ್ರೋಮ್ ನಿರ್ಮಾಣ ಇದೀಗ ಪೂರ್ಣಗೊಂಡಿದೆ. 1998 ರಿಂದಲೂ ಈ ಬೇಡಿಕೆ ಇದ್ದು, ಹಲವು ಅಡೆತಡೆಗಳ ನಡುವೆಯೂ ಇದೀಗ ರಾಜ್ಯದ ಮೊದಲ ವೆಲೊಡ್ರೋಮ್ ಉದ್ಘಾಟನೆಗೆ ಸ
ಪಾಕಿಸ್ತಾನದ ರಕ್ಷಣಾ ಸಚಿವರು ಭಾರತದೊಂದಿಗಿನ ಯುದ್ಧದಲ್ಲಿ ಗೆದ್ದಿರುವುದಾಗಿ ಹೇಳಿದ್ದಾರೆ. ಇದರಿಂದ ರಕ್ಷಣಾ ಸಾಮಗ್ರಿಗಳ ಬೇಡಿಕೆ ಹೆಚ್ಚಾಗಿದ್ದು, ಮುಂದಿನ ಆರು ತಿಂಗಳಲ್ಲಿ ಐಎಂಎಫ್ ಸಾಲದಿಂದ ಮುಕ್ತಿ ಪಡೆಯುವುದಾಗಿ ತಿಳಿ
ಮೈಸೂರಿನಲ್ಲಿ 20 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಈ ಕೈಗಾರಿಕೆಗಳು ಮೂಲ ಸೌಲಭ್ಯಗಳಿಲ್ಲದೆ ಬಳಲುತ್ತಿವೆ. ರಸ್ತೆ, ಒಳಚರಂಡಿ, ಬೀದಿ ದೀಪಗಳ ವ್ಯವಸ್ಥೆ ಸರಿಯಾಗಿಲ್ಲ. ಇದರಿಂದಾಗಿ ಉದ್ಯಮಿ
Mutt's and Modernity : ಹಿಂದೂ ಧಾರ್ಮಿಕ ಪೀಠಗಳು, ಕಾಲಕ್ಕೆ ತಕ್ಕಂತೆ ಆಧುನಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳು ಅಭಿಪ್ರಾಯ ಪಟ್ಟಿದ್ದಾರೆ. ಉಡುಪಿಯ ಧಾರ್ಮಿಕ ಕಾರ್ಯಕ
ಜನವರಿ 13, 14, 23 ಮತ್ತು 24 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ. ರಾತ್ರಿ ಮತ್ತು ಹಗಲು ಎರಡೂ ಸಮಯದಲ್ಲಿ ಈ ರೈಲುಗಳು ಸಂಚರಿಸಲಿದ್ದು, ಶಿವಮೊಗ್ಗ, ಸಾಗರ ಹಾಗೂ ತು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 13,427 ಬಿಪಿಎಲ್ ಕಾರ್ಡ್ಗಳನ್ನು ಅನರ್ಹತೆ ಕಾರಣಕ್ಕೆ ರದ್ದುಪಡಿಸಲಾಗಿದೆ. ವಾರ್ಷಿಕ ಆದಾಯ, ಜಿಎಸ್ಟಿ ಪಾವತಿ, ಬಹು ಕಾರ್ಡ್ಗಳಂತಹ ಮಾನದಂಡಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಅರ್ಹರಿಗೆ ಕಾರ
ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿ ಆರಂಭವಾಗಿ ಎರಡು ವಾರ ಕಳೆದರೂ ಒಂದೂ ಗೇಟ್ ಅಳವಡಿಕೆ ಪೂರ್ಣಗೊಂಡಿಲ್ಲ. ಇದರಿಂದಾಗಿ ರೈತರು ಎರಡನೇ ಬೆಳೆಗೆ ನೀರು ಹರಿಸದಿರುವುದರಿಂದ ತೊಂದರೆಗೊಳಗಾಗಿದ್ದು, ಮುಂ
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿದೆ. ಇದರಲ್ಲಿ ಪೊಲೀಸರು ತನಿಖೆ ಮಾಡಿ ಪತ್ತೆ ಹಚ್ಚಿದ ಪ್ರಕರಣಗಳಿಗಿಂತ ಪತ್ತೆಯಾಗದ ಪ್ರಕರಣಗಳೇ ಹೆಚ್ಚಾಗಿ ಉಳಿದಿವೆ. 2025ರಲ್ಲಿ 30,876 ಪ್ರಕರಣಗಳು ದಾಖ
ಬೆಂಗಳೂರಿನ ಬಾಲಭವನದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಹೈಬ್ರಿಡ್ ಸ್ಕೇಟ್ ಬೋರ್ಡಿಂಗ್ ಪಾರ್ಕ್ ನಿರ್ಮಾಣವಾಗುತ್ತಿದೆ. ಇದು ರಾಜ್ಯದಿಂದ ಒಲಿಂಪಿಕ್ಸ್ ಹಂತದ ತಂಡ ಕಟ್ಟುವ ಉದ್ದೇಶ ಹೊಂದಿದ್ದು,
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಆರು ವರ್ಷದ ಬಾಲಕಿಯನ್ನು ಪರಿಚಯಸ್ಥನೊಬ್ಬ ಅಪಹರಿಸಿ, ಉಸಿರುಗಟ್ಟಿಸಿ ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕಾಲುವೆಗೆ ಎಸೆದ ಘಟನೆ ನಡೆದಿದೆ. ಪೋಷಕರ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎ
ಅಮೆರಿಕ ಸೇನೆ ವೆನಿಜುವೆಲಾ ಅಧ್ಯಕ್ಷ ಮಡುರೊ ಮತ್ತು ಪತ್ನಿಯನ್ನು ಕರೆದೊಯ್ದಿದೆ. ಇದರ ಬೆನ್ನಲ್ಲೇ ಅಧ್ಯಕ್ಷ ಟ್ರಂಪ್ ವೆನಿಜುವೆಲಾದ ತೈಲ ಸಂಪತ್ತಿಗೆ ಮುಂದಾಗಿದ್ದಾರೆ. ವೆನಿಜುವೆಲಾದ ಮಧ್ಯಂತರ ಸರ್ಕಾರ 30-50 ದಶಲಕ್ಷ ಬ್ಯಾರಲ್
ಗುರುಗ್ರಾಮದಲ್ಲಿ 10 ಮಕ್ಕಳ ನಂತರ ಮಹಿಳೆಯೊಬ್ಬರಿಗೆ ಗಂಡು ಮಗುವಾಗಿದೆ. ಸತತವಾಗಿ ಮಕ್ಕಳನ್ನು ಹೆರುತ್ತಿದ್ದರೂ ಆ ಮಹಿಳೆಗೆ ಪದೇ ಪದೇ ಹೆಣ್ಣಾಗುತ್ತಿತ್ತು. ಆದರೆ, ಆಕೆಯ ಅತ್ತೆ-ಮಾವ ಹಾಗೂ ಗಂಡ ಗಂಡುಮಗು ಬೇಕು ಎಂದು ಪಟ್ಟು ಹಿಡಿ
ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಕನ್ನಡ ಚಿತ್ರರಂಗದ ಸಾಧನೆಯನ್ನು ಶ್ಲಾಘಿಸಿದ್ದಾರೆ. 43 ವರ್ಷಗಳ ಹಿಂದೆ ಕನ್ನಡದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡಿದ್ದಾರೆ. ಕೆಜಿಎಫ್ ಮತ್ತು ಕಾಂತಾರ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದ ಮ
ವಿಜಯ್ ಅಭಿನಯದ 'ಜನಾ ನಾಯಕನ್' ಚಿತ್ರದ ಬಿಡುಗಡೆ ಮುಂದೂಡಲಾಗಿದೆ. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈ ಕಾರಣದಿಂದಾಗಿ ವಿದೇ
ಅಮೆರಿಕದ ನೌಕಾಪಡೆಯು ಇರಾನ್ನಿಂದ ವೆನೆಜುವೆಲಾವರೆಗೆ ಪ್ರಯಾಣಿಸುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ 'ಮರಿನೆರಾ'ವನ್ನು ವಶಪಡಿಸಿಕೊಂಡಿದೆ. ಈ ಘಟನೆಯು ಭಾರತದ ರಿಲಯನ್ಸ್, ನಯಾರಾ, ಇಂಡಿಯನ್ ಆಯಿಲ್ ಮತ್ತು ಭಾರತ್ ಪೆಟ್ರೋಲಿಯಂ ಕ
Indo Bangla Relationship- ಮುಸ್ತಫಿಝುರ್ ರಹಮಾನ್ ಅವರನ್ನು ಐಪಿಎಲ್ ನಿಂದ ರಿಲೀಸ್ ಮಾಡಿದ ಬಳಿಕ ಬಿಸಿಸಿಐ ಮತ್ತು ಬಿಸಿಬಿ ನಡುವಿನ ತಿಕ್ಕಾಟ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ಬಾಂಗ್ಲಾದೇಶ ಕ್ರಿಕೆಟ್ ಲೀಗ್ (BPL) ನಲ್ಲಿ ಕಾರ್ಯನಿರ್ವಹಿಸುತ್ತ
ರಷ್ಯಾ ತೈಲದ ವಿರುದ್ಧ ಜಾಗತಿಕ ಸಮರ ಸಾರಿರುವ ಅಮೆರಿಕ, ನಾರ್ಥ್ ಸೀ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇರಾನ್ನಿಂದ ವೆನೆಜುವೆಲಾದತ್ತ ಹೊ
ಬೆಂಗಳೂರಿನ ಪ್ರಖ್ಯಾತ ಪ್ರವಾಸಿ ತಾಣವಾದ ಲಾಲ್ಬಾಗ್ ಬಳಿ ಕಳೆದ ಹದಿನೈದು ವರ್ಷದಿಂದ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡುತ್ತಿರುವ ರಾಜು ಎಂಬುವವರ ಬಗ್ಗೆ ನೆಟ್ಟಿಗರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಜೀವನ
ಯುದ್ಧವೆಂದರೆ ಮಕ್ಕಳಾಟ ಎಂದುಕೊಂಡಿರುವ ಪಾಕಿಸ್ತಾನ ಸೇನೆ, ಭಾರತದಂತಹ ದೈತ್ಯ ಮಿಲಿಟರಿ ಶಕ್ತಿಯನ್ನು ಎದುರಿಸುವ ಕನಸು ಕಾಣುತ್ತಿದೆ. ಇದು ಸಾಲದೆಂಬಂತೆ ಭಾರತ ಮತ್ತು ಅಫ್ಘಾನಿಸ್ತಾನಗಳೆರೆಡೂ ಒಟ್ಟಾಗಿ ಯುದ್ಧ ಮಾಡಿದರೂ ನಾವು
Movement disorders | ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುವ ಈ ಕಾಯಿಲೆ ಬಗ್ಗೆ ತಿಳಿದಿದೆಯಾ? | Dr. Srinivas M
ಬಾಂಗ್ಲಾದೇಶದಲ್ಲಿ ಯೂನಸ್ ನೇತೃತ್ವದ ಸರ್ಕಾರದಲ್ಲಿ ಭಾರತ ವಿರೋಧಿ ಭಾವನೆ ಹೆಚ್ಚಾಗಿದ್ದು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮುಂದುವರಿದಿದೆ. ಕೇವಲ ಡಿಸೆಂಬರ್ ತಿಂಗಳಿನಲ್ಲಿ 51 ಸಾಮೂಹಿಕ ಹಿಂಸಾಚಾರದ ಘಟನೆಗಳು ವರದಿಯಾಗಿವೆ
ಕೆ-ಪಾಪ್ ದೈತ್ಯ BTS ಮಾರ್ಚ್ 20 ರಂದು ತಮ್ಮ 5ನೇ ಪೂರ್ಣ-ಉದ್ದದ ಆಲ್ಬಂ ಅನ್ನು ಬಿಡುಗಡೆ ಮಾಡುತ್ತಿದೆ. ಆಲ್ಬಂ 14 ಟ್ರ್ಯಾಕ್ಗಳನ್ನು ಒಳಗೊಂಡಿದ್ದು, ARMY ಗೆ ಕೃತಜ್ಞತೆ ಸಲ್ಲಿಸುವ ಉಡುಗೊರೆಯಾಗಿದೆ.ಬಿಡುಗಡೆಯಾದ ಲೋಗೋವನ್ನು ಆಧರಿಸಿ, ARMY
ವೆನೆಜುವೆಲಾದ ಮೇಲೆ ಮಿಲಿಟರಿ ದಾಳಿ ನಡೆಸಿ ಅಧಿಕಾರ ವಹಿಸಿಕೊಂಡಿರುವ ಅಮೆರಿಕಾ, ದೇಶದ ತೈಲ ನಿಕ್ಷೇಪಗಳ ಮೇಲೆ ನಿಯಂತ್ರಣ ಸಾಧಿಸಿದೆ. ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ದೇಶಗಳೊಂದಿಗೆ ಸಂಬಂಧ ಕಡಿದುಕೊಳ್ಳುವಂತೆ ವೆನುಜುವೆಲ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜನಾರ್ದನ ರೆಡ್ಡಿ ಮನೆಯ ಮೇಲೂ ಗನ್ಮ್ಯಾನ್ ಇದ್ದರು ಎಂಬುದಕ್ಕೆ ಭರತ್ ರೆಡ್ಡಿ ಬೆಂಬಲಿಗರು
ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆಗೊಂಡಿದ್ದು, ಡಾ. ಪಿ.ಎಸ್.ಹರ್ಷ ನೂತನ ಐಜಿಪಿಯಾಗಿ ನೇಮಕಗೊಂಡಿದ್ದಾರೆ. ಗಲಾಟೆ ಸಂಬಂಧ ಆರು ಪ್ರಕರಣಗಳಿಗೆ ಪ್ರತ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳೆಯರ ಸಾಧನೆಯ ಬಗ್ಗೆ ಮಾತನಾಡಿದರು. ಗ್ರಾಮೀಣ ಭಾಗದಿಂದ ಬಂದ ತಮ್ಮ ಅನುಭವ ಹಂಚಿಕೊಂಡರು. ಹಿಂದಿನ ಕಾಲಕ್ಕೆ ಹೋಲಿಸಿದರೆ ಈಗ ಮಹಿಳೆಯರ ಪರಿಸ್ಥಿತಿ ಸುಧ
ಸುಪ್ರೀಂ ಕೋರ್ಟ್ ದಿಲ್ಲಿ ಗಲಭೆ ಪ್ರಕರಣದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ತೀರ್ಪಿನ ನಂತರ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉಮರ್ ಖಾಲಿದ್ ಅವರಿಗೆ ಬೆಂಬಲ ಸೂಚಿಸಿ ʼ
ಹಾಸನದಲ್ಲಿ ಹಣಕಾಸಿನ ವಿವಾದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಂದ ಮಾರಣಾಂತಿಕ ಹಲ್ಲೆಗೊಳಗಾದ ಶಶಿಧರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬಿಣದ ರಾಡ್ನಿಂದ ಹಲ್ಲೆ ನಡೆ
ಭಾರತ ಹಾಗೂ ಇಸ್ರೇಲ್ ಉಭಯದೇಶಗಳಿಗೂ ಭದ್ರತಾ ಸವಾಲಾಗಿರುವುದು ಭಯೋತ್ಪಾದಕ ಸಂಘಟನೆಗಳು. ಈಗ ಆ ಎರಡು ಭಯೋತ್ಪಾದಕ ಸಂಘಟನೆಗಳ ನಾಯಕರು ಒಂದೆಡೆ ಸೇರಿರುವುದು ಅಮೆರಿಕಾಗೂ ಸವಾಲಾಗುವ ಪರಿಸ್ಥಿತಿ ಎದುರಾಗಬಹುದು. ಪಾಕಿಸ್ತಾನದ ಗು
ಮಡಿಕೇರಿ ಜಿಲ್ಲೆಯ ದುಬಾರೆ ಪ್ರವಾಸಿ ತಾಣದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದೆ. 7.2 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ನಂಜರಾಯಪಟ್ಟಣ ಮಾರ
ಪಾಕಿಸ್ತಾನದ ISI ಗೂಢಚಾರಿಕೆ ಸಂಸ್ಥೆಯು ಈಗ ಅಪ್ರಾಪ್ತ ಮಕ್ಕಳನ್ನು ಗುರಿಯಾಗಿಸಿಕೊಂಡಿದೆ. ಪಂಜಾಬ್ನಲ್ಲಿ 15 ವರ್ಷದ ಬಾಲಕನೊಬ್ಬನನ್ನು ISI ಗಾಗಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂ
ನಾನೇ ಗ್ರೇಟ್... ಜಗತ್ತೇ ನನ್ನ ಮುಂದೆ ಮಂಡಿಯೂರಿ ನಿಲ್ಲುತ್ತದೆ ಎಂಬ ಭ್ರಮೆಯಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನೆಡಿ ಸೆಂಟರ್ನಲ್ಲಿ ಭಾಷಣ ಮಾಡಿದ್ದು, ವೆನೆಜುವೆಲಾದ ಅಧ್ಯಕ್ಷ ಮಡೂರೊ ಬಂಧನವನ್ನು ಸಮರ
ಹೊನ್ನಾವರ ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಗುರುತು ಪತ್ತೆ ಕಾರ್ಯಾಚರಣೆ ನಡೆಯುತ್ತ
ಬೆಂಗಳೂರು, ಶಿವಮೊಗ್ಗ, ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿ ಕೈದಿಗಳು ನಿಯಮ ಉಲ್ಲಂಘಿಸುತ್ತಿದ್ದಾರೆ. ಕಳೆದ ವರ್ಷ 70 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಾದಕ ವಸ್ತುಗಳ ಸಾಗಾಟ ಪ್ರ
ಬೆಳಗಾವಿ ಅಧಿವೇಶನದಿಂದಾಗಿ ಶೈಕ್ಷಣಿಕ ಪ್ರವಾಸಕ್ಕೆ ಜನವರಿ 21ರ ವರೆಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಪ್ರವಾಸವೋ? ಪರೀಕ್ಷೆಯೋ? ಎಂಬ ಗೊಂದಲದಲ್ಲಿದ್ದಾರೆ. ಪರೀಕ್ಷೆ ಸಿದ್ಧತೆ ನಡುವೆ ಪ್ರವಾಸ ಮಕ್ಕಳ ಮನಸ್ಸಿ
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ವರ್ಷ ದಾಖಲೆಯ ಚಳಿ ಕಂಡುಬಂದಿದೆ. ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ 10-11 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸಾಧ್ಯತೆಯಿದೆ. ಹವಾಮಾನದಲ್ಲಿನ ಈ ವಿಚಿತ್ರ ಬದಲಾವಣೆಯಿಂ
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೋಬಸ್ಟಾ ಕಾಫಿ ಫಸಲು ಬಂದಿದೆ. ಆದರೆ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದೆ. ಇಂಡೋನೇಷ್ಯಾ, ವಿಯೆಟ್ನಾಂ, ಬ್ರೆಜಿಲ್ನಿಂದ ಕಾಫಿ ಬೀಜಗಳ ಪೂರೈಕೆ ಹ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಲ್ಯಾಂಡ್ ಮೇಲೆ ಕಣ್ಣಿಟ್ಟಿದ್ದಾರೆ. ಡೆನ್ಮಾರ್ಕ್ ಸ್ವಾಯತ್ತ ಪ್ರದೇಶವಾದ ಗ್ರೀನ್ ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲು ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ಐರೋಪ್ಯ ಒಕ್ಕೂಟದ ಹಲ
ರಾಜಕೀಯ ವಿರೋಧಿಗಳಿಗೂ ಇಷ್ಟವಾಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಜ.6-ಮಂಗಳವಾರ) ರಾಜ್ಯ ರಾಜಕಾರಣದಲ್ಲಿ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಅವಧಿಯನ್ನು ಮೀರಿ, ಸ
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಈಗ ಅಮೆರಿಕದ ವಶದಲ್ಲಿದ್ದಾರೆ. ಅತ್ತ ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಡುರೊ ಪುತ್ರ ನಿಕೋಲಸ್ ಮಡುರೊ ಗುಯೆರಾ ಭಾವನಾತ್ಮಕ ಭಾಷಣ ಮಾಡಿದ್ದಾರೆ. ತಂದೆ ದೇಶದ ಸಾರ್ವಭೌಮತ್
Historical Achievement By Jammu Kashmir Cricket Team- ಜಮ್ಮು ಮತ್ತು ಕಾಶ್ಮೀರ ಅಂಡರ್-16 ಕ್ರಿಕೆಟ್ ತಂಡವು ಚೊಚ್ಚಲ ಬಿಸಿಸಿಐ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇದೀಗ ಐತಿಹಾಸಿಕ ಸಾಧನೆ ಮಾಡಿದೆ. ಮಿಜೋರಾಂ ತಂಡವನ್ನು ಇನ್ನಿಂಗ್ಸ್ ಮತ್ತು 182 ರನ್ಗಳ ಅಂತರದಿಂದ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲ್ಯಾಟಿನ್ ಅಮೆರಿಕದ ಸಮಾಜವಾದಿ ರಾಷ್ಟ್ರಗಳು ತೊಡೆ ತಟ್ಟಲಾರಂಭಿಸಿವೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ವಿರುದ್ಧದ ಕಾರ್ಯಾಚರಣೆಯನ್ನು ವಿರೋಧಿಸಿರುವ ಕೊಲಂಬಿಯಾ
Devdutt Padikkal In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಅವರು ಮೂರನೇ ಬಾರಿ 600 ರನ್ ಕಲೆ ಹಾಕಿರುವ ಸಾಧನೆ ಮಾಡಿದ್ದಾರೆ. ಯಾವುದೇ ಬ್ಯಾಟ್ಸ್ ಮನ್ ಸಹ ಈ ಟೂರ್ನಿಯಲ್ಲಿ ಇಂತಹ ಸಾಧನೆ ಮಾಡಿಲ್ಲ. ಈ ಹಿಂದೆ 2019-20 ಮತ
ರಾಜ್ಕೋಟ್ನಲ್ಲಿ ನಡೆದ ವಿಜಯ್ ಹಜಾರೆ ಪಂದ್ಯದಲ್ಲಿ, ಹೈದರಾಬಾದ್ನ ಆರಂಭಿಕ ಆಟಗಾರ ಅಮನ್ ರಾವ್ 108 ಎಸೆತಗಳಲ್ಲಿ ಶತಕ ಸಿಡಿಸಿ, ನಂತರ ಅದನ್ನು ದ್ವಿಶತಕವನ್ನಾಗಿ ಪರಿವರ್ತಿಸಿದರು. ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಹೈದರಾ
Stomach cancer : ಸಾಮಾನ್ಯ ಗ್ಯಾಸ್ಟ್ರಿಕ್ ಅಥವ ಹೊಟ್ಟೆಯ ಕ್ಯಾನ್ಸರ್ ಪತ್ತೆ ಹಚ್ಚೋದು ಹೇಗೆ? Dr. Giridhar CM
ವಿವಾದವನ್ನೇ ಉಸಿರಾಡುವ ಕಾಂಗ್ರೆಸ್ ನಾಯಕ ಪೃಥ್ವರಾಜ್ ಚೌಹಾಣ್, ವೆನೆಜುವೆಲಾ-ಅಮೆರಿಕ ರಾಜಕೀಯ ಸಂಘರ್ಷದಲ್ಲಿ ಅನಗತ್ಯವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ
ಬೆಳಗಾವಿಯಲ್ಲಿ ನಡೆದ ಘಟನೆ ಇದು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಬೈಕ್ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಲಕನಿಗೆ ಗಾಯ
ಹಿಂದುತ್ವವನ್ನೇ ಉಸಿರಾಡುತ್ತಿದ್ದ ಮಹಾರಾಷ್ಟ್ರದ ಠಾಕ್ರೆ ಕುಟುಂಬ ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ, ಹಿಂದುತ್ವವನ್ನು ಕೇವಲ ತನ್ನ ರಾಜಕೀಯ ಗುರಾಣಿಯನ್ನಾಗಿ ಬಳಸಿಕೊಳ್ಳುತ್ತಿದೆ. ಬಾಳ್ ಠಾಕ್ರೆ ಕಟ್ಟಿದ್ದ ಶಿವಸೇನೆ ಎ
ಬೆಂಗಳೂರಿನಲ್ಲಿ 1,400 ಆಸ್ತಿಗಳ ಅಕ್ರಮ ನೋಂದಣಿ ಪ್ರಕರಣ ಬಯಲಾಗಿದೆ. 'ಕಾವೇರಿ 2.0' ಪೋರ್ಟಲ್ ದುರುಪಯೋಗವಾಗಿದೆ. ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 'ಇ-ಸ್ವತ್ತು' ವಿವರಗಳನ್ನು ಅಪ್ಲೋಡ್ ಮಾಡದೆ ಅಕ್ರಮ ನೋಂದಣಿ ಮಾಡಲಾಗಿದ
Reliance Foundation Programme- ಮುಂಬೈನಲ್ಲಿ ನಡೆದ 'ಯುನೈಟೆಡ್ ಇನ್ ಟ್ರಯಂಫ್' ಸಮಾರಂಭದಲ್ಲಿ ಪುರುಷರು, ಮಹಿಳೆಯರು ಮತ್ತು ಅಂಧ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡಗಳನ್ನು ರಿಲಯನ್ಸ್ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಮುಂಬೈ ಇಂ
ಪೋಸ್ಟ್ ಮಾರ್ಟಂ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವುದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧಿಕ್ಷಕರ ಹೇಳಿಕೆಯಲ್ಲೇ ನಿಮಗೆ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ. ಮೊದಲ ವೈದ್ಯರೇ ಮರಣೋತ್ತರ ಪರೀಕ
Jemimah Rodrigues With Guitar- 2025ರ ಏಕದಿನ ವಿಶ್ವಕಪ್ ನಲ್ಲಿ ಮಿಂಚಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿ ಜೆಮಿಮಾ ರೋಡ್ರಿಗಸ್ ಅವರು ಇದೀಗ ತಮ್ಮ ಸಂಗೀತ ಪ್ರತಿಭೆಯಿಂದಲೂ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂ
ಭಾರತೀಯ ಅಂಚೆ ಇಲಾಖೆಯು 'ಹೊಸ ಫ್ರಾಂಚೈಸಿ ಯೋಜನೆ 2.0' ಅನ್ನು ಪರಿಚಯಿಸಿದೆ. ಜನವರಿ 1, 2026 ರಿಂದ ಜಾರಿಗೆ ಬರುವ ಈ ಯೋಜನೆಯು ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡುತ್ತದೆ. ಕಡಿಮೆ ಹೂಡಿಕೆಯಲ್ಲಿ ಅಂಚೆ ಸೇವೆಗಳನ್ನು ಒದಗಿಸಿ ಆಕರ್ಷಕ ಕ
ಶ್ರೀಶೈಲಂ ದೇವಸ್ಥಾನದ ಆವರಣದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿದ ಐವರು ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ನಿಯಮಗಳನ್ನು
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಡಿಕೆ ಶಿವಕುಮಾರ್ ಅವರ ಬಳ್ಳಾರಿ ಭೇಟಿಯನ್ನು ಟೀಕಿಸಿದರು. ಭರತ್ ರೆಡ್ಡಿ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಸುದ್ದಿಗೋಷ್ಠಿ ನಡೆಸಿದರೆ ಮೃತರ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ
ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಸಚಿವರಿದ್ದಾರೆ. ಇಡೀ ರಾಷ್ಟ್ರದ ಮಾಹಿತಿ ಅವರ ಬಳಿ ಇದೆ. ಯಾವ ರಾಜ್ಯದಲ್ಲಿ ಏನೇನು ಅಗುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಒಂದು ಘಟನೆಯನ್ನು ಆಧರಿಸಿ ವ್ಯವಸ್ಥೆಯನ್ನು ಅಳತೆ ಮಾಡಲು, ಸರ್ಟ
ಕುಂಭಮೇಳದಲ್ಲಿ ಹಿಂದೂಯೇತರರ ಪ್ರವೇಶ ನಿರ್ಬಂಧಿಸುವ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ. ಹರ್ ಕಿ ಪೌರಿ ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶ ನಿಷೇಧಿಸುವಂತೆ ಶ್ರೀ ಗಂಗಾ ಸಭಾ ಅಧ್ಯಕ್ಷರು ಒತ್ತಾಯಿಸಿದ್
ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾ

24 C