Kolkata Knight Riders Team - ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ನಲ್ಲಿ ಮಿಂಚಿದ್ದ ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಅವರು ಇದೀಗ ಪಾಕಿಸ್ತಾನ ಸೂಪರ್ ಲೀಗ್ ತೊರೆದು ಕೆಕೆಆರ್ ತಂಡ ಸೇರಲಿದ್ದಾರೆ. ಬಿಸಿಸಿಐ ಸೂಚನೆಯಂತೆ ಕೆಕೆಆರ್ನ
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ ಕೇವಲವಾಗಿ ಮಾತನಾಡಿದ್ದಾರೆ. ಬಾಗಿ ಬಿಗಿ ಇರಲಿ. ಸಚಿವ ಜಮೀರ್ ಅಹ್ಮದ್ ಖಾನ್ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪಾತ್ರ ವಹಿಸಿದ್
ಮುಂಬರುವ ಉಪ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ಗೆಲುವಿಗೆ ತಂತ್ರಗಾರಿಗೆ ರೂಪಿಸಲು ಬಿಜೆಪಿ ನಾಯಕರ ತಂಡ ರಚನೆ ಮಾಡಿದೆ. ಈ ತಂಡದಲ್ಲಿ ಮಾಜಿ ಸಿಎಂಗಳು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಸಂಸದರು ಇದ್ದಾರೆ. ಪ್ರಮುಖವಾಗಿ ದಾ
Kuldeep Yadav- Vanshika Wedding Ceremony- ಭಾರತದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಮಾರ್ಚ್ 14ರಂದು ಮಸ್ಸೂರಿಯಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರನ್ನು ವಿವಾಹವಾಗಲಿದ್ದಾರೆ. ಸಮಾರಂಭದಲ್ಲಿ ಭಾರತ ತಂಡದ ಮಾಜಿ ನಾಯಕರಾದ ವಿರಾಟ್ ಕೊಹ್ಲ
ಕೆಎಸ್ಆರ್ಟಿಸಿಯಿಂದ ಹೊಸ 70 ಪಲ್ಲಕ್ಕಿ ಸ್ಲೀಪರ್ ಬಸ್ಗಳಿಗೆ ಚಾಲನೆ ನೀಡಿಲಾಗಿದೆ. ಜತೆಗೆ 45 ಸಾರಿಗೆ ಬಸ್ಗಳು ಕೂಡ ರಸ್ತೆಗಿಳಿದಿವೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಈ ಹೊಸ
ಸಚಿವ ಬೈರತಿ ಸುರೇಶ್ ಅವರು ರಾಜ್ಯದ ಎರಡನೇ ಮುಖ್ಯಮಂತ್ರಿ ಇದ್ದಹಾಗೆ. ಹಾಗೆ ನೋಡಿದರೆ ಸಿಎಂಗಿಂತ ನೀವೇ ಪವರ್ ಫುಲ್. ಹೀಗಂತ ಹೇಳಿದ್ದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜಿಟಿ ದೇವೇಗ
Accident In NH 75- ರಾಜ್ಯ ರಾಜಧಾನಿ ಬೆಂಗಳೂರನ್ನು ಕರಾವಳಿ ಜೊತೆ ಸಂಪರ್ಕಿಸುವ ಪ್ರಮುಖ ಘಾಟ್ ರಸ್ತೆಯಾದ ಶಿರಾಡಿಯಲ್ಲಿ ಶುಕ್ರವಾರ ಮಧ್ಯಾಹ್ನ ರಾಜಹಂಸ ಬಸ್ ಮತ್ತು ಕಾರುಗಳ ಮಧ್ಯೆ ಭೀಕರ ಅಪಘಾತವಾಗಿದೆ. ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲ
Surisers Leeds And Abrar Ahmed- ಸನ್ ಗ್ರೂಪ್ ಮಾಲೀಕತ್ವದ 'ಸನ್ ರೈಸರ್ಸ್ ಲೀಡ್ಸ್' ಫ್ರಾಂಚೈಸಿಯು ಇಂಗ್ಲೆಂಡ್ನ 'ದಿ ಹಂಡ್ರೆಡ್' ಲೀಗ್ನಲ್ಲಿ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಐ
ಇರಾನ್ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಮೊದಲ ಸಾರ್ವಜನಿಕ ಭಾಷಣವನ್ನು 4 ನಿಮಿಷಗಳ ಕಾಲ ನಿರಂತರವಾಗಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ CNN ವಿರುದ್ಧ ಸಿಡಿಮಿಡ
ಇರಾನ್ ಮೇಲೆ ಇಸ್ರೇಲ್-US ದಾಳಿ ಮಾಡುತ್ತಿದ್ದು, ಇದಕ್ಕೆ ಪ್ರತೀಕಾರವಾಗಿ ಗಲ್ಫ್ ನಲ್ಲಿರುವ ತನ್ನ ನೆರೆರಾಷ್ಟ್ರಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಅದರಲ್ಲೂ ಪ್ರಮುಖವಾಗಿ ಇರಾನ್ಗೆ ಆರ್ಥಿಕ ನೆರವು ನೀಡುತ್ತಿದ್ದ ಯುಎಇ
Josh Hazzlewood Injury- ಕಳದ ವರ್ಷದ ಕಹಿ ನೆನಪುಗಳನ್ನು ಮರೆತು ಹೊಸ ಹುಮ್ಮಸ್ಸಿನೊಂದಿಗೆ ಈಬಾರಿಯ ಐಪಿಎಲ್ ಸೀಸನ್ ನಲ್ಲಿ ಇಳಿಯಲು ಸಜ್ಜಾಗುತ್ತಿದೆ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇದೀಗ ತಂಡದ ಪ್ರಮುಖ ವೇಗಿ ಜೋಶ್ ಹ
ನೀವು ಸಿಎಂ ಆಗಬೇಕೆಂಬುವುದು ನಮ್ಮ ಅಪೇಕ್ಷೆ ಸರ್ ಎಂದ ಬಿಜೆಪಿ ಶಾಸಕ ಸುರೇಶ್ ಗೌಡ ಅವರಿಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಾಗಾದರೆ ನನ್ನ ಹೆಸರಿನಲ್ಲಿ ಅರ್ಚನೆ ಮಾಡಿ ಎಂದ ಪ್ರಸಂಗ ನಡೆಯಿತು. ವಿಧಾನಸಭೆಯಲ್
ಮಹಿಳೆಯರಿಗೆ ಪಿರಿಯಡ್ ರಜೆಗಳನ್ನು ಕಡ್ಡಾಯಗೊಳಿಸುವುದರಿಂದ ಅವರ ಉದ್ಯೋಗಾವಕಾಶಗಳಿಗೆ ಹಾನಿಯಾಗಬಹುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಖಾಸಗಿ ಕಂಪೆನಿಗಳು ಸ್ವಯಂಪ್ರೇರಿತವಾಗಿ ಮಾಸಿಕ ರಜೆ ನೀಡಿದರೆ ಉತ್ತಮ ಎಂ
ಬಿರು ಬೇಸಿಗೆಯ ಬಿಸಿಲ ಝಳಕ್ಕೆ ಕರಾವಳಿ ಜನ ಕಂಗೆಟ್ಟಿದ್ದಾರೆ. ಕೃಷಿಕರು ಹಗಲಲ್ಲಿ ಕೆಲಸ ಮಾಡಲಾಗದೆ, ಬಿಸಿಲಿಗೆ ಬೇಸತ್ತು ಹೋಗಿದ್ದಾರೆ. ಉತ್ತರ ಕರ್ನಾಟಕದ ಹಲವುಜಿಲ್ಲೆಗಳೂ ಬಿಸಿಗೆ ಕುದಿಯುತ್ತಿವೆ. ಇದೀಗ ಬೇಸಿಗೆ ಮಳೆಯ ಸಿಹಿಸ
ಬೆಂಗಳೂರು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ತಪ್ಪು ಅಂಕಿ-ಅಂಶ ನೀಡಿದ್ದ ಹಿನ್ನೆಲೆಯಲ್ಲಿ ಪೇಚೆಗೆ ಸಿಲುಕಿದ ಘಟನೆ ನಡೆಯಿತು. ಈ ಸಂಬಂಧ ಎಸ್ಎಲ್ ಮಲ್ಲಿಕಾರ್ಜುನ್ ಅವರನ್ನ ಬಿಜೆಪ
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿ ಜಾಗತಿಕವಾಗಿ ತೈಲ ಬೆಲೆಯಲ್ಲಿನ ಏರಿಕೆಯಿಂದಾಗಿ ಅನಿಶ್ಚಿತತೆ ಎದುರಾಗಿದ್ದು, ಭಾರತಕ್ಕೂ ಇದರ ಎಫೆಕ್ಟ್ ತಟ್ಟಿದೆ. ತೈಲ ಬೆಲೆ ಏರಿಕೆ ಹಾಗೂ ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಡಾಲರ್
After Speaker Now CEC : ಇಂಡಿಯಾ ಮೈತ್ರಿಕೂಟವು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ಪದಚ್ಯುತಿಗೆ ನೋಟಿಸ್ ನೀಡಿದಂತೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನೂ ಪದಚ್ಯುತಗೊಳಿಸಬೇಕೆನ್ನುವ ನೋಟಿಸ್ ನೀಡಲು ಎಲ್ಲಾ ಸಿದ್ದತೆಯನ
ಅಂಕಣಕಾರರಾದ ಅಮೆರಿಕನ್ನಡಿಗ ಶ್ರೀನಾಥ್ ಭಲ್ಲೆ ಅವರು, ಕನ್ನಡದ ಅನೇಕ ಸಾಹಿತ್ಯಗಳ ಕುರಿತು ಕೆಲಸ ಮಾಡಿದ್ದು, ಈ ದಿನ ವಿಜಯದಾಸರ ರಚನೆಯನ್ನು ಸುಲಭವಾಗಿ ಅರ್ಥವಾಗುವಂತೆ ವಿವರಿಸಿದ್ದಾರೆ.
ಮುಸ್ಲಿಮರ ಪವಿತ್ರ ಗ್ರಂಥ ಕುರಾನ್ ಪಾಠ ಮಾಡುವ ಬಗ್ಗೆ, ಸರಕಾರಕ್ಕೆ ಅದರ ಕುರಿತು ಇರುವ ನಿಲುವುಗಳ ಬಗ್ಗೆ ಶಾಸಕ ಎನ್ ರವಿಕುಮಾರ್ ಪ್ರಶ್ನೆ ಮಾಡಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿ ಸದ್ಯ ದೇಶದಲ್ಲಿ LPG ಪೂರೈಕೆಯಲ್ಲಿನ ವ್ಯತ್ಯಯಗಳನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಗ್ರಾಹಕರಲ್ಲಿ ಭೀತಿಯನ್ನುಂಟು ಮಾಡುವ ಕಾರ್ಯಕ್ಕೆ ಮುಂದಾಗುತ್ತಿದ್ದು, ಇಂತವರಿಂದ ದೇಶಕ್ಕೆ ಹಾ
ಚಿನ್ನ ಬೆಳ್ಳಿ ದರದಲ್ಲಿ ಸತತ ಎರಡನೇ ದಿನವೂ ಇಳಿಕೆಯಾಗಿದ್ದು, ಆಭರಣ ಚಿನ್ನದ ಬೆಲೆ ಈಗ 1 ಲಕ್ಷದ 47ಕ್ಕೆ ಇಳಿದಿದೆ.
ಶುಗರ್ ಹಾರ್ಟ್, ಕಿಡ್ನಿಗೆ ಮಾತ್ರ ಸಮಸ್ಯೆ ತರಲ್ಲ, ಕ್ಯಾನ್ಸರ್ ಕೂಡ ತರಿಸುತ್ತೆ!Dr Prajwal
ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದ ಅಘ್ಪಾನ್ ರಾಜಧಾನಿ ಕಾಬೂಲ್ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಪಾಕ್ ವೈಮಾನಿಕ ಬಾಂಬ್ ದಾಳಿ ನಡೆಸಿದ್ದು, ಇದರಿಂದಾಗಿ 4 ಜನ ಸಾವನ್ನಪ್ಪಿದ್ದು, 15
ಇರಾನ್ ನೂತನ ನಾಯಕನ ಮೇಲೂ ವಾಯುದಾಳಿಯಾಗಿದ್ದು, ಒಂದು ಅಥವಾ ಎರಡೂ ಕಾಲು ಕಟ್ ಆಗಿರುವ ಸಾಧ್ಯತೆ ಇದೆ, ಕೋಮಾ ಸ್ಥಿತಿಯಲ್ಲಿರುವ ಅವರಿಗೆ ಟೆಹ್ರಾನ್ನಲ್ಲಿ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ವಿಳಂಬ, ಅಕ್ರಮ, ಭ್ರಷ್ಟಾಚಾರ ಆರೋಪಗಳ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಸರ್ಕಾರಿ ಹುದ್ದೆಗಳಿಗೆ ಅರ್ಹರನ್ನು ಪಾರದರ್ಶಕ
‘ಹಾರ್ಮುಜ್ ಜಲಸಂಧಿ ದಾಟಲು ಭಾರತದ ಹಡಗುಗಳಿಗೆ ಇರಾನ್ ಅನುಮತಿ ನೀಡಿದೆ’ ಎಂಬ ವರದಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಆದರೆ, ಈ ವರದಿಯನ್ನ ಭಾರತೀಯ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿಲ್ಲ. ‘ಈ ವರದಿಗಳ ಬಗ್ಗೆ ಈಗಲೇ ಮಾತಾ
Mohammad Ali Jafari : ಇರಾನ್ - ಇಸ್ರೇಲ್ - ಅಮೆರಿಕ ನಡುವಿನ ಯುದ್ದದ ಈ ಸಮಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸುದ್ದಿಯನ್ನು ಮಾಡುತ್ತಿರುವ ಹೆಸರು ಆಲಿ ಜಾಫರಿ. ಇವರು IRGCಯ ಮಾಜಿ ಕಮಾಂಡರ್ - ಇನ್ -ಚೀಫ್. ಹಿಂದೆ ಇರಾಕ್ ದೇಶದ ಜೊತೆಗೆ ಯು
ಮಧ್ಯಪ್ರಾಚ್ಯದಲ್ಲಿ ಯುದ್ದ ತಾರಕಕ್ಕೇರಿದ್ದು, ಇದರ ಎಫೆಕ್ಟ್ ಸದ್ಯ ಭಾರತದ ಬಹುತೇಕ ಎಲ್ಲಾ ಉದ್ಯಮಗಳ ಮೇಲೂ ಒಂದಲ್ಲ ಒಂದು ರೀತಿಯಾಗಿ ತಟ್ಟುತ್ತಿದೆ. ಈಗಾಗಲೇ ಇಂಧನ ವಲಯದಲ್ಲಿ ಸಾಕಷ್ಟು ವ್ಯತ್ಯಯಗಳು ಉಂಟಾಗಿ ತೊಂದರೆ ಎದುರಿ
ಗ್ಯಾಸ್ ಕೊರತೆಯಿಂದ ಈಗಾಗಲೇ 10-15 ಕ್ಕೂ ಹೆಚ್ಚು ಹೋಟೆಲ್ಗಳು ಮುಚ್ಚಿವೆ, ಆದರೆ ಕೆಲವೆಡೆ 1-2 ದಿನಕ್ಕಾಗುವಷ್ಟು ಗ್ಯಾಸ್ ಇದೆ. ಒಂದು ವೇಳೆ ಮುಗಿದರೂ ಹೋಟೆಲ್ ಬಂದ್ ಮಾಡುವ ಬದಲು ಎಲೆಕ್ಟ್ರಿಕ್ ಸ್ಟವ್ ಬಳಕೆಗೆ ಹೋಟೆಲ್ ಮಾಲೀಕರ ಸಂಘ
ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ ಯುದ್ದದಿಂದಾಗಿ ಲಭ್ಯತೆ ಇಲ್ಲ ಎನ್ನಲಾಗ್ತಿದೆ. ಈಗ ಕೇವಲ 15 ದಿನದ ದಾಸ್ತಾನು ಇದೆ ಎನ್ನುತ್ತಿರುವ ವ್ಯಾಪಾರಗಳು, ಇನ್ನೊಂದೆಡೆ ಭಾರಿ ಬೆಲೆ ಏರಿಕೆ ಮಾಡಿದ್ದಾರೆ.
ಕರ್ನಾಟಕದ ಮುಂದಿನ ಸಿಎಂ ಎಚ್ಡಿ ಕುಮಾರಸ್ವಾಮಿ ಎಂಬ ವಿಚಾರ ಗುರುವಾರ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು. ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸದಸ್ಯರಾದ ಸುನೀಲ್ ಕುಮಾರ್, ಸಿದ್ದು ಸವದಿ ನಡುವೆ ಮಾತಿನ ವಿನಿಮ
ಎಲ್ಪಿಜಿ ಸಿಲಿಂಡರ್ ಸಮಸ್ಯೆ ಸರಿಪಡಿಸಲು ಕೇಂದ್ರ ಸರ್ಕಾರವು ಹೆಚ್ಚುವರಿ ಸ್ಟಾಕ್ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳಿಂದ ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತದೆ. ಇದರ ಜತೆಗೆ ಪರ್ಯಾಯವಾಗಿ 40,000 ಕಿ. ಲೀ ಸೀಮೆ ಎಣ್ಣೆ ಕೂಡ
ಪಿ.ಎಂ. ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಮಾರ್ಚ್ 13 ರಂದು ಸಂಜೆ 5 ಗಂಟೆಗೆ ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಇದರಿಂದ ಕರ್ನಾಟಕ
Anna Dasoha In Udupi : ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ, ಉಡುಪಿ ಕೃಷ್ಣಮಠದ ಅನ್ನದಾಸೋಹಕ್ಕೆ ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ತೊಂದರೆಯಾಗಿದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ, ಯಾಕೆಂದರೆ ಉಡುಪಿಗೆ ಅನ್ನಬ್ರಹ್ಮ ಕ್ಷೇ
ಬಿಪಿಎಲ್ ಕಾರ್ಡ್ ಪಡೆಯಬೇಕು ಎಂದುಕೊಂಡವರಿಗೆ ಸರ್ಕಾರ ಗುಡ್ನ್ಯೂಸ್ ನೀಡಲು ಮುಂದಾಗಿದೆ. ಆದಾಯ ಮಿತಿಯನ್ನು 1.2 ಲಕ್ಷ ರೂ.ನಿಂದ 3 ಲಕ್ಷಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಆಹಾರ ಸಚಿವರ ಪರವ
ಅಮೆರಿಕ ಇಸ್ರೇಲ್ ಜತೆಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯ ಕುರಿತು ಇರಾನ್ನ ನೂತನ ಸರ್ವೋಚ್ಚ ನಾಯಕನ ಮೊದಲ ಸಂದೇಶ ನೀಡಿದ್ದಾರೆ. ಪ್ರತೀಕಾರದ ಶಪಥ ಮಾಡಿದ್ದು, ಅಮೆರಿಕವು ಇಸ್ರೇಲ್ನಿಂದ ಜಾಗ ಖಾಲಿ ಮಾಡಬೇಕು ಎಂದು ಎಚ್
‘ಅವರು ಸಂಕಷ್ಟದಲ್ಲಿದ್ದಾರೆ. ಜನರ ಗಮನವನ್ನ ಬೇರೆಡೆ ಸೆಳೆಯಲು, ಅವಮಾನದಿಂದ ತಪ್ಪಿಸಿಕೊಳ್ಳಲು ಯುದ್ಧ ಸಾರಿದ್ದಾರೆ’ - ಹೀಗಂತ ಯಾರೋ ಹೇಳಿಲ್ಲ. ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಣ್ಣನ ಮಗಳು ಮೇರಿ ಎಲ್ ಟ್ರ
2025 - 26ನೇ ಸಾಲಿನಲ್ಲಿ ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಸರ್ಕಾರದ 5 ರೂ. ಸಹಾಯ ಧನದ ಜತೆ ಪ್ರೋತ್ಸಾಹ ಧನವು ಸಿಗಲಿದೆ. ಇದು ಯು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ತೀವ್ರಗೊಂಡಿದೆ. ಆದರೆ ಇದಕ
ರೈಲ್ವೆ ಕಾಮಗಾರಿ ಹಿನ್ನೆಲೆ ಇಂಟರ್ಸಿಟಿ ಎಕ್ಸ್ಪ್ರೆಸ್ ಸೇರಿದಂತೆ 15 ಪ್ರಮುಖ ರೈಲುಗಳ ಸಂಚಾರ ವ್ಯತ್ಯಯ ಉಂಟಾಗಲಿದೆ. ಚಿಕ್ಕಮಗಳೂರು - ಯಶವಂತಪುರ ಎಕ್ಸ್ಪ್ರೆಸ್ ಸೇರಿ ಹಲವು ರದ್ದಾಗಿದ್ದು, ಮಾರ್ಗ ಬದಲಾವಣೆ ಸಹ ಮಾಡಲಾಗಿ
'ಜಪಾನ್ ನಮಗಾಗಿ ಬದಲಾಗುವುದಿಲ್ಲ, ಆದರೆ ನಮ್ಮನ್ನೇ ಬದಲಾಯಿಸುತ್ತದೆ!' ಜಪಾನ್ ನಲ್ಲಿ ಇರುವ ಅನ್ಯ ಭಾಷಿಕರಿಗೆ ಈ ಮಾತಿನ ಅರ್ಥ ಮತ್ತು ಮರ್ಮ ತಿಳಿದಿರುತ್ತದೆ. ಜಪಾನ್ ಜೀವನಶೈಲಿ, ಅಲ್ಲಿನ ಕೆಲಸದ ಶೈಲಿ, ಅಲ್ಲಿನ ಜನ ವ್ಯವಹರಿಸುವ ರೀ
HPV Vaccination Programme : ದೇಶದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ್ದಾದ HPV ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆಯನ್ನು ನೀಡಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ (ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ
ಕೆ-ಪಾಪ್ ಡಿಮನ್ ಹಂಟರ್ಸ್ ಎಂಬ ಅನಿಮೇಟೆಡ್ ಮೂವಿ ಮೂಲಕ ಜಾಗತಿಕ ಸಂಗೀತಲೋಕದಲ್ಲಿ ಹಲವಾರು ಸಾಧನೆ ಮಾಡಿರುವ ಎಜೆ, ನೂನಾ ಹಾಗೂ ರೇ ಅಮಿ ಇದೀಗ ಬಿಲ್ ಬೋರ್ಡ್ ವುಮೆನ್ ಇನ್ ಮ್ಯೂಸಿಕ್ 2026 ರಲ್ಲಿ ಕಾರ್ಯಕ್ರಮದಲ್ಲಿ 2025ರಲ್ಲಿ ವರ್ಷ
ಪಕ್ಷಪಾತ, ಪ್ರತಿಕೂಲ ದಾಳಿಗಳು, ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳನ್ನು ತಪ್ಪು ದಾರಿಗೆ ಒಯ್ಯಲು ಉದ್ದೇಶಪೂರ್ವಕವಾಗಿ ತಪ್ಪು ಅಥವಾ ಹಾನಿಕಾರಕ ಮಾಹಿತಿಯನ್ನು ಡೇಟಾದಲ್ಲಿ ಸೇರಿಸುವ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಇದೆ. ಅಲ್
ಯುದ್ಧದಿಂದ ಪರಿಸರ ಮೇಲೆ ಭಾರೀ ಪರಿಣಾಮವು ಇಸ್ರೇಲ್ನ ಹಲವು ನಗರಗಳ ಮೇಲೆ ಉಂಟಾಗಿದೆ. ಇದರಿಂದಾಗಿ ಕಪ್ಪು ಮೋಡಗಳು, ಕಪ್ಪು ಮಳೆಯಾಗುತ್ತಿದೆ. ತೈಲ ಕೇಂದ್ರಗಳ ಮೇಲೆಯಿಂದ ಸಲ್ಫರ್, ನೈಟ್ರೋಜನ್ ಆಕ್ಸೈಡ್ ಮತ್ತು ಪಿಎಂ 2.5 ನಂತಹ ಸೂಕ್
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಬೆನ್ನಲ್ಲೇ, ಹೊರ್ಮುಜ್ ಜಲಸಂಧಿಯನ್ನು ಇರಾನ್ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಇದರಿಂದಾಗಿ ಭಾರತದ ತೈಲ ಟ್ಯಾಂಕರ್ ಗಳು ಜಲಸಂಧಿಯಲ್ಲಿ ಸಿಲುಕಿದೆ. ಈ ಹಿನ್ನಲೆಯಲ್ಲಿ ಭಾರತ-ಇರಾನ್
ಜಮ್ಮು- ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿ ಕಮಲ್ ಸಿಂಗ್ ನನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಈ ವೇಳೆ ಬೆಚ್ಚಿ ಬೀಳಿಸುವ ಮಾಹಿತಿಗಳು ಬಹಿರಂಗಗೊಂಡಿವೆ. ಫಾರೂಕ್ ಅಬ
Complaint against Hardik Pandya : ಟಿ20 ವಿಶ್ವಕಪ್ ಕ್ರಿಕೆಟ್ ವಿಜಯೋತ್ಸವದ ವೇಳೆ, ಮೈಗೆ ರಾಷ್ಟ್ರಧ್ವಜ ಸುತ್ತಿಕೊಂಡು, ಕ್ರಿಕೆಟರ್ ಹಾರ್ದಿಕ್ ಪಾಂಡ್ಯ, ಅಶ್ಲೀಲವಾಗಿ ವರ್ತಿಸಿದ್ದಾರೆ ಎಂದು ವಕೀಲರೊಬ್ಬರು ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲ
ಇರಾನ್ - ಇಸ್ರೇಲ್, ಅಮೆರಿಕಾ ನಡುವಿನ ಯುದ್ಧದ ಪರಿಣಾಮ ಭಾರತದ ಮೇಲಾಗಿದೆ. ಸಿಲಿಂಡರ್ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದು, ಹೋಟೆಲ್, ಪಿಜಿ, ದೇವಸ್ಥಾನಗಳ ಮೇಲೆ ತಟ್ಟಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾ
Rajya Sabha Election from Karnataka : ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದ ಬಿಜೆಪಿ ನಾಯಕರೊಬ್ಬರು ಆಯ್ಕೆಯಾಗುತ್ತಾರಾ ಅಥವಾ ಮೈತ್ರಿಯಿಂದ ಯಾರನ್ನಾದರೂ ಆಯ್ಕೆ ಮಾಡಲಾಗುತ್ತಾ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಯಾಕೆಂದರೆ, ಮೈತ್ರಿ
ಮಧ್ಯಪ್ರಾಚ್ಯದಲ್ಲಿನ ಯುದ್ದದಿಂದಾಗಿ LPG ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಇದು ಸದ್ಯ ಭಾರತದ ಪ್ರತಿ ಮನೆ ಹಾಗೂ ಹೋಟೆಲ್ ಉದ್ಯಮದ ಮೇಲೆ ಭಾರಿ ಮರಿಣಾಮದ ಆತಂಕಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಸದ್ಯ ಗ್ರಾಹಕರು ಇಂಡಕ್ಷನ್ ಸ
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಆರೋಪ -ಪ್ರತ್ಯಾರೋಪಕ್ಕೆ ಎಡೆ ಮಾಡಿಕೊಡುತ್ತಿದೆ. ಈ ನಡುವೆ ರಾಜ್ಯದ ಸಂಸದರ ಮೌನಕ್ಕೆ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಕ
ಅಮೆರಿಕದ ಬೇಡಿಕೆಗಳಿಗೆ ಸಹಕಾರ ಕೊಡದಿದ್ದರೆ, ಇರಾನ್ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರನ್ನ ಗುರಿಯಾಗಿಸುವ ಕಾರ್ಯಾಚರಣೆಗೆ ಬೆಂಬಲ ನೀಡಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ವರದಿ
ಕೇಂದ್ರ ಸರಕಾರದ ಸೂಚನೆಯಂತೆ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಸ್ಥಗಿತದ ಪರಿಣಾಮ ಹೋಟೆಲ್ ಉದ್ಯಮ ಅಕ್ಷರಶಃ ಕಂಗಾಲಾಗಿದೆ. ಸದ್ಯ ಹೋಟೆಲ್ಗಳಲ್ಲಿಇರುವ ಸಿಲಿಂಡರ್ಗಳು ಒಂದೆರಡು ದಿನಕ್ಕೆ ಸಾಕಾಗಬಹುದು. ಮುಂದೆ ಹೇಗೆ ಎಂ
ಚಿನ್ನ ಮತ್ತು ಬೆಳ್ಳಿ ಧಾರಣೆ ತುಸು ಇಳಿಕೆ ಹಾದಿಯಲ್ಲಿದ್ದು ಗ್ರಾಹಕರಿಗೆ ನೆಮ್ಮದಿ ತರುವ ವಿಚಾರ ಇದಾಗಿದೆ. ಈಗ ಶುಭ ಸಮಾರಂಭಗಳ ಸೀಸನ್ ಶುರುವಾಗಲಿದ್ದು, ಚಿನ್ನ ಬೆಳ್ಳಿ ಖರೀದಿಗೆ ಸಕಾಲವಾಗಿದೆ. ಬೆಲೆಯೂ ತುಸು ಇಳಿದಿರುವುದರಿಂ
ಮಧ್ಯಪ್ರಾಚ್ಯದಲ್ಲಿ ಇರಾನ್ ಹಾಗೂ ಅಮೆರಿಕಾ ನಡುವಿನ ಯುದ್ದ ತಾರಕಕ್ಕೇರಿದ್ದು, ಇರಾನ್ ಹೊರ್ಮುಜ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ನಿಯಂತ್ರಣ ಮಾಡುತ್ತಿದೆ. ಈ ನಡುವೆ ಇರಾಕ್ ನ ಜಲಪ್ರದೇಶದಲ್ಲಿ US ಧ್ವಜವಿದ್ದ ಸೇಫ್
India Gulf Aerial Routes : ಮಧ್ಯಪ್ರಾಚ್ಯ ವಲಯದಲ್ಲಿನ ಅಶಾಂತಿ, ಉದ್ವಿಗ್ನತೆ ಮತ್ತು ಸಂಘರ್ಷಗಳು ಭಾರತ ಗಲ್ಫ್ ದೇಶಗಳ ನಡುವಿನ ವಿಮಾನಯಾನದ ಮೇಲೆ ಗಮನಾರ್ಹ ಪರಿಣಾಮವನ್ನು ಬೀರುತ್ತಿದೆ. ಈ ಭಾಗದ ವಾಯುಪ್ರದೇಶಗಳನ್ನು ಬಳಸಿಕೊಳ್ಳಲು ಆಯಾಯ ದೇಶ
ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು ಕುಡಿಯುವ ನೀರಿಗಾಗಿ ಬಹುತೇಕ ಅವಲಂಬಿಸಿರುವ ಕೆಆರ್ಎಸ್ ಜಲಾಶಯದ(ಕನ್ನಂಬಾಡಿಕಟ್ಟೆ) ನೀರಿನ ಮಟ್ಟ 111.58 ಅಡಿಗೆ ಕುಸಿದಿದೆ. ಗರಿಷ್ಠ 124.80 ಅಡಿಗಳು ಎತ್ತರದ, 49.452ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್
ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ ಇರಾನ್ನಿಂದ ಡ್ರೋನ್ ದಾಳಿ ಸಂಭವಿಸುವ ಸಾಧ್ಯತೆಯ ಬಗ್ಗೆ ಎಫ್ಬಿಐ ಎಚ್ಚರಿಕೆ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುವ ಮೊದಲು ಇರಾನ್ ಅಚ್ಚರಿ ಡ್ರೋನ್ ದಾಳಿ ನಡೆಸುವ ಆಶಯ ಹೊಂದಿತ್ತು
ಮಧ್ಯಪ್ರಾಚ್ಯದಲ್ಲಿ ಯುದ್ದ ತಾರಕಕ್ಕೇರಿದ್ದು, ಈ ಯುದ್ದಕ್ಕೆ ಕೊನೆಯೆಂದು ಎಂಬ ಪ್ರಶ್ನೆಗಳು ಕಾಡುತ್ತಿವೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜಿಶ್ಕಿಯಾನ್ ಇರಾನ್ ಯುದ್ದವನ್ನು ನಿಲ್ಲಿಸಿ ಶಾಂತಿಮಂತ್ರ ಜಪಿಸಲು ಸಿದ್
India and Iran Ties : ಇಸ್ರೇಲ್ ಮತ್ತು ಅಮೆರಿಕಾದ ನಡುವೆ ಭಾರತ ಉತ್ತಮ ಸಂಬಂಧವನ್ನು ಹೊಂದಿದ್ದರೂ, ಈ ಎರಡು ದೇಶಗಳ ಶತ್ರು ಇರಾನ್, ಭಾರತವನ್ನು ದೂರ ಮಾಡಿಕೊಳ್ಳಲು ಬಯಸುತ್ತಿಲ್ಲ. ಇರಾನ್, ಭಾರತವನ್ನು ಬರೀ ತೈಲ ಖರೀದಿಯ ಅಥವಾ ಇನ್ಯಾವುದೋ ವ್ಯ
ಲೋಕಸಭೆಯ ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ವಜಾಗೊಳಿಸುವಂತೆ ಕೋರುವ ನಿರ್ಣಯವನ್ನು ಧ್ವನಿ ಮತದಿಂದ ಸೋಲಿಸಲಾಯಿತು. ಇದರೊಂದಿಗೆ ನಿರ್ಣಯ ವಜಾಗೊಂಡಿದ್ದು, ಓಂ ಬಿರ್ಲಾ ಅವರ ಸ್ಪೀಕರ್ ಸ್ಥಾನ ಅಬಾಧಿತವಾಗಿದೆ. ವಿಧೇ
ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್ ಅವರು ಜಿಲ್ಲೆಯಲ್ಲಿ ಕಪ್ಪು ಶಿಲೆ ಗಣಿಗಾರಿಕೆ ಎಷ್ಟು ನಡೆಯುತ್ತಿವೆ. ಅದರಿಂದ ಎಷ್ಟು ರಾಜಧನ ದೊರೆಯುತ್ತಿದೆ ಹಾಗೂ ಎಲ್ಲೆಲ್ಲಿಗೆ ಕಪ್ಪುಶಿಲೆ ರಫ್ತಾಗುತ್ತಿದೆ ಎಂಬುದರ ಬಗ್ಗೆ ಮಾಹಿ
ಮಧ್ಯ ಪ್ರಾಚ್ಯ ದೇಶಗಳ ಉದ್ವಿಗ್ನತೆಯಿಂದ ಭಾರತದ ಹೊಟೇಲ್ ಉದ್ಯಮಕ್ಕೆ ತೀವ್ರ ಹೊಡೆತ ಬಿದ್ದಿದೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ವಾಣಿಜ್ಯ ಬಳಕೆಗೆ ಸಿಲಿಂಡರ್ ಕೊರತೆ ಉಂಟಾಗಿದೆ. ಹೀಗಾಗಿ ಅತೀ ಹೆಚ್ಚು ಮಾರಾಟವಾಗ
ಜೂನ್ ವೇಳೆಗೆ ತುಂಗಭದ್ರಾ ಡ್ಯಾಂಗೆ ಒಳಹರಿವು ಆರಂಭ ಆಗುತ್ತದೆ. ಹೀಗಾಗಿ ಮೇ ತಿಂಗಳ ಅರ್ಧದ ವೇಳೆಗೆ ಗೇಟ್ ಕೆಲಸ ಸಂಪೂರ್ಣ ಮುಗಿಯುವ ಅಗತ್ಯವಿದೆ. ಆದರೆ ಈಗಿರುವ ವೇಗದಲ್ಲೇ ಸಾಗಿದರೆ, ಗೇಟ್ ಅಳವಡಿಕೆ ಕಷ್ಟಸಾಧ್ಯ. ಆದ್ರೆ ಹೆಚ್ಚು
ನಿಧಿ ಸಿಕ್ಕ ಬಳಿಕ ಭಾರಿ ಕುತೂಹಲ ಕೆರಳಿಸಿದ್ದ ಲಕ್ಕುಂಡಿಯಲ್ಲಿ 47 ದಿನಗಳ ಕಾಲ ಉತ್ಖನನ ಮಾಡಲಾಗಿದೆ. ಇನ್ನೂ ಕೂಡಾ 101 ಗುಡಿಗಳು, ಬಾವಿಗಳನ್ನು ಪತ್ತೆಹಚ್ಚುವ ಕಾರ್ಯ ನಿರಂತರವಾಗಿರಲಿದೆ ಎಂದು ಅಧಿಕಾರಿಗಳು ಹೇಳಿದ್ದು, ಸದ್ಯಕ್ಕಂ
ಮಧ್ಯಪ್ರಾಚ್ಯ ಸಂದರ್ಷ ಆರಂಭವಾದ ದಿನಗಳಿಂದ ಇದೇ ಮೊದಲು ಭಾರತದ ನೌಕೆ ಮೇಲೆ ನೇರ ದಾಳಿಯಾಗಿದೆ, ನೌಕೆ ಹೊತ್ತಿ ಉರಿದಿದೆ. ಇನ್ನೊಂದೆಡೆ ಕೊಲ್ಲಿ ರಾಷ್ಟ್ರಗಳು ಹಾಗೂ ಇರಾನ್ ರಸಗೊಬ್ಬರ ಉತ್ಪಾನೆ ಹಾಗೂ ರಫ್ತು ಎರಡನ್ನೂ ಸಂಪೂರ್ಣ ಸ
Satish Jarkiholi Assurance- ರಾಜ್ಯ ಹೆದ್ದಾರಿಗಳಲ್ಲಾಗಲಿ, ರಾಷ್ಟ್ರೀಯ ಹೆದ್ದಾರಿಗಳಲ್ಲಾಗಲಿ ದ್ವಿಚಕ್ರ ವಾಹನ ಸವಾರರಿಗೆ ಟೋಲ್ ವಿಧಿಸುವ ನಿಯಮವಿಲ್ಲ. ಆದರೆ ನೈಸ್ ರಸ್ತೆಯಲ್ಲಿ ಟೋಲ್ ಹಾಕುವ ಬಗ್ಗೆ ಜನರಿಗೆ ಅಸಮಾಧಾನ ಇತ್ತು. ಇದೀಗ ನೈಸ್ ರಸ
ದೇಶದಲ್ಲಿ ಎಲ್ಪಿಜಿ ದಾಸ್ತಾನು ಸಾಕಷ್ಟಿದೆ, ಎರಡೂವರೆ ದಿನಗಳಲ್ಲಿ ಪೂರೈಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ನಾಗರಿಕರಿಗೆ ಭರವಸೆ ನೀಡಿದೆ. ಹೊರ್ಮುಜ್ ಜಲಸಂಧಿಯ ಬದಲಿಗೆ ಅನ್ಯ ಮಾರ್ಗಗಳ ಮೂಲಕ ಕಚ್ಚಾ ತೈಲ ಆಮದು
ಮೃತಪಟ್ಟ ನೌಕರರ ಅವಲಂಬಿತರಿ ಸರ್ಕಾರದಿಂದ ನೀಡುವ ನೌಕರಿಯು ಸೂಕ್ತ ಸಮಯದಲ್ಲಿ ಲಭ್ಯವಾಗುತ್ತಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ನಿಯೋಜನೆಗೊಂಡ ಅಭ್ಯರ್ಥಿಗಳಿಗೆ ಸ್ಥಳ ನಿಯೋಜನೆ ಮಾಡದೆ ಅಲೆದಾಡಿಸಲಾಗುತ್ತಿದೆ. ಇಲಾಖೆ
Israel Vs Iran War- ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದಿದೆ. ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಬಲಿಯಾಗಿರುವುದು ಆತಂಕದ ಸಂಗತಿಯಾಗಿದೆ. ಅಮೆರಿಕವು ಇರಾ
ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ಎಲ್ಲರ ಗಮನ ಸೆಳೆದು ವೈರಲ್ ಆಗಿದ್ದ ಯುವತಿ ಮೊನಾಲಿಸ ಕೇರಳದಲ್ಲಿ ಮದುವೆಯಾಗಿದ್ದಾರೆ. ಪ್ರಿಯಕರ ಫರ್ಮಾನ್ ಖಾನ್ ಅವರನ್ನೇ ವರಿಸಿದ್ದು, ಇದೊಂದು ಅಂತರ ಧರ್ಮ ವಿವಾಹ ಇದಾಗಿದೆ. ಕುಟುಂ
ಹಲವು ಗೊಂದಲಗಳ ಮಧ್ಯೆ ತಡವಾಗಿದ್ದ () ನ ಮುಂಬರುವ ಆವೃತ್ತಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಇದೀಗ ಅಧಿಕೃತವಾಗಿ ಪ್ರಕಟಿಸಿದೆ. ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಅಭಿಮಾನಿಗಳಿಗಂತೂ ಬಿಸಿಸಿಐ ಖುಷಿಯ ಸುದ್ದಿ ನ
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭಾವಿ ಮುಖ್ಯಮಂತ್ರಿ ಎಂದು ಬಿಜೆಪಿ ಶಾಸಕ ವಿಧಾನಸಭೆಯಲ್ಲಿ ಕರೆದ ಪ್ರಸಂಗ ಗಮನ ಸೆಳೆಯಿತು. ನಾಯಕತ್ವ ಬದಲಾವಣೆಯ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ಎಚ್ ಕೆ ಸುರೇಶ್ ಡಿಕೆಶಿಯನ್ನು ಭಾವಿ ಸ
ದಯಾಮರಣ ಕುರಿತು ಸುಪ್ರೀಂ ಕೋರ್ಟ್ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಹರೀಶ್ ರಾಣಾ ಅವರಿಗೆ ನಿಷ್ಕ್ರಿಯ ದಯಾಮರಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಬೆನ್ನಲ್ಲೆ ದಯಾಮರಣಕ್ಕೆ ಸಂಬಂಧಿಸಿದಂತೆ ಕಾನೂನು ಏನಿದೆ? ಯಾರೆಲ್ಲಾ ಅರ್
Israel- Iran War- ಇರಾನಿನ ಧಾರ್ಮಿಕ ಸರ್ವೇಚ್ಚ ನಾಯಕರಾಗಿದ್ದ ಅಯತೊಲ್ಲ ಅಲಿ ಖಮೇನಿಯವರ ಹತ್ಯೆಯ ಬಳಿಕ ಅವರ ಪುತ್ರ ಮೊಜ್ತಾಬಾ ಖಮೇನಿ ಅವರು ಇರಾನಿನ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ನ ನೇರ
ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar
ಬಜೆಟ್ ಕುರಿತಾದ ಚರ್ಚೆಗೂ ಮುನ್ನ ಕಾಂಗ್ರೆಸ್ ಸದಸ್ಯ ಶಿವಲಿಂಗೇಗೌಡ ಅವರ ವಿಪಕ್ಷದವರಿಗೆ ಮನವಿ ಮತ್ತು ಎಚ್ಚರಿಕೆ ನೀಡಿದರು. ಚರ್ಚೆಗೂ ಮುನ್ನ ಯಾರೂ ನನಗೆ ತೊಂದರೆ ನೀಡಬೇಡಿ ಎಂದು ಹೇಳಿದರು. ನೀವು ಮಾತಾಡುವಾಗ ನಾನು ಮಧ್ಯೆ ಮಾತ
ಅದು ಬರೋಬ್ಬರಿ ನಾಲ್ಕು ದಶಕಗಳ ನೋವು. ಅದೊಂದು ಭೀಕರ ಘಟನೆಯಿಂದ ಅರುಣಾ ಶಾನ್ಬಾಗ್ ಹಾಸಿಗೆ ಹಿಡಿದುಬಿಟ್ಟರು. ಮಾತು, ಗ್ರಹಿಕೆ, ಚಲನ-ವಲನ ಸಂಪೂರ್ಣವಾಗಿ ನಿಂತುಹೋಯ್ತು. ಅರುಣಾ ಶಾನ್ಬಾಗ್ಗೆ ಗೌರವಯುವ ಮರಣದ ಹಕ್ಕು ಸಿಗಬೇಕು ಎ
ENHYPEN ತಂಡದ ಸದಸ್ಯ ಹೀಸುಂಗ್( Heeseung) ಸದ್ಯ ತನ್ನ ಸೋಲೊ ಕರಿಯರ್ ಮೇಲೆ ಹೆಚ್ಚಾಗಿ ಫೋಕಸ್ ಮಾಡುವ ನಿಟ್ಟಿನಲ್ಲಿ ತಂಡವನ್ನು ತೊರೆದಿದ್ದಾರೆ. ಈ ಕುರಿತು ENHYPEN ಏಜೆನ್ಸಿಯಾಗಿರುವ Belift Lab ಸಹ ಅಧಿಕೃತವಾಗಿ ಘೋಷಣೆ ಮಾಡಿದ್ದು, ಇದಕ್ಕೆ ಅಭಿಮಾ
ಅಡುಗೆ ಅನಿಲ ಅಭಾವದ ಎಫೆಕ್ಟ್ ಇದೀಗ ರಾಜ್ಯದಲ್ಲೂ ಗೋಚರಿಸುತ್ತಿವೆ. ಈ ನಡುವೆ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ದಾಸೋಹಕ್ಕೆ ಸಮಸ್ಯೆ ಅಗದಂತೆ ಕ್ರಮ ಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ
BCCI Cash Reward To Team India- ಐಸಿಸಿ ಟಿ20 ವಿಶ್ವಕಪ್ ಗೆದ್ದ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿತಷ್ಟೇ. ಇದು ತಂಡ ಪಡೆದ ಪ್ರಶಸ್ತಿ ಮೊತ್ತಕ್ಕಿಂತಲೂ 6 ಪಟ್ಟು ಹೆಚ್ಚು ಎಂಬುದು ಗಮನಿ
Four Alternatives to LPG : ಮೂರು ದೇಶಗಳ ನಡುವೆ ಯುದ್ದ ನಡೆಯುತ್ತಿರುವ ಹಿನ್ನಲೆಯಲ್ಲಿ ಭಾರತಕ್ಕೆ ತೈಲ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರ ಭಾಗವಾಗಿ, ಪ್ರಮುಖವಾಗಿ ವಾಣಿಜ್ಯ ಸಿಲಿಂಡರ್ ಸಪ್ಲೈನಲ್ಲಿ ಭಾರೀ ತೊಂದರೆ ಎದುರಾಗಿದೆ. ಬೆಂಗಳೂರ
ಬೆಂಗಳೂರಿನ ಕೆಲವು ಆಯ್ದ ರಸ್ತೆಗಳಲ್ಲಿ ಎಡಬದಿಯಲ್ಲಿ ವಾಹನ ಚಾಲನೆ ಬದಲು ಬಲಬದಿಯ ರಸ್ತೆಯಲ್ಲಿ ವಾಹನ ಚಾಲನೆ ಆರಂಭ ಆಗಲಿದೆ. ಗೊರಗುಂಟೆಪಾಳ್ಯದ ಸಿಎಂಟಿ ಜಂಕ್ಷನ್ನಿಂದ ಔಟರ್ ರಿಂಗ್ ರೋಡ್ ಮತ್ತು ನಾಯಂಡನಹಳ್ಳಿ ಜಂಕ್ಷನ್ ನಡು
ಕರ್ನಾಟಕ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷರಾಗಿದ್ದ ಲಿಂಗರಾಜ ಪಾಟೀಲ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಬರೆದಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ
ಮಧ್ಯಪ್ರಾಚ್ಯದಲ್ಲಿನ ಯುದ್ದದ ಬಿಸಿ ಕೇವಲ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಮಾತ್ರವಲ್ಲದೆ, ಸದ್ಯ ಇಡೀ ಜಗತ್ತಿನ ಮೂಲೆ ಮೂಲೆಗೆ ತಟ್ಟುತ್ತಿದ್ದು, ರಾಜ್ಯಕ್ಕೂ ಸಹ ಇದು ಎಫೆಕ್ಟ್ ಆಗುತ್ತಿದೆ. ಅದರಲ್ಲೂ ಹಾಸನದಲ್ಲಿ ಗ್ಯಾಸ್
ಜಸ್ಪ್ರೀತ್ ಬುಮ್ರಾ ಅವರು ಇಂದು ಎಸೆಯುತ್ತಿರುವ ನಿಧಾನಗತಿಯ ಎಸೆತಗಳ ಹಿಂದೆ ತನ್ನ ಪಾತ್ರವಿದೆ ಎಂದು ಪಾಕಿಸ್ತಾನ ಮೂಲದ ಯುಎಇ ವೇಗಿ ಝಹೂರ್ ಖಾನ್ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕಟ್ ವಲ
ಅಕ್ರಮವಾಗಿ ಅಡುಗೆ ಅನಿಲ ದಾಸ್ತಾನು ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ ಎಚ್ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಶೂನ್ಯ
ಇರಾನ್ -ಇಸ್ರೇಲ್, ಅಮೆರಿಕ ನಡುವಿನ ಯುದ್ಧ, ಕೊಲ್ಲಿ ರಾಷ್ಟ್ರದಲ್ಲಿ ತೈಲ ಘಟಕಗಳ ಮೇಲೆ ದಾಳಿ ಪರಿಣಾಮ ಎಲ್ಪಿಜಿ ಉತ್ಪಾದನೆ ಸ್ಥಗಿತಗೊಂಡಿದೆ. ಸಿಲಿಂಡರ್ ಸಿಗುತ್ತಿಲ್ಲ ಎಂಬ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದೆ. ಬಳಕೆದಾರರ
ಯುದ್ದದಲ್ಲಿ ಖಮೇನಿ ಹತ್ಯೆಗೊಂಡ ಬಳಿಕ ಅವರ ಪುತ್ರ ಮೊಜ್ತಬಾ ಖಮೇನಿ ಇರಾನ್ ನಾಯಕತ್ವವನ್ನು ವಹಿಸಿಕೊಂಡು ದಿನಗಳು ಕಳೆದಿದ್ದರೂ ಈವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾಗಲಿ , ಲಿಖಿತ ಹೇಳಿಕೆಗಳನ್ನು ನೀಡಿದ್ದಾಗಲಿ ಯಾ

26 C