ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಅನುಷ್ಠಾನ ಹಂತದಲ್ಲಿರುವ ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದ್ದಾ
ತುಮಕೂರು ಜಿಲ್ಲೆಯ 11 ಉಪನೋಂದಣಿ ಕಚೇರಿಗಳು ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. 2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರಗಳಂದು ಕಚೇರಿ ತೆರೆದಿರುತ್ತವೆ. ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ಆಸ್ತಿ ನೋಂದಣಿ ಮಾಡಿಕೊಳ
ಲೋಕಾಯುಕ್ತ ಪೊಲೀಸರು ಏಳು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ, ಆದಾಯ ಮೀರಿದ ಆಸ್ತಿ ಸಂಪಾದನೆಯನ್ನು ಪತ್ತೆ ಹಚ್ಚಿದ್ದಾರೆ. ದಾವಣಗೆರೆ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ 33 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು,
ತುಮಕೂರಿನ ಗುಬ್ಬಿಯಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿವಾದ ತೀವ್ರ ಸ್ವರೂಪ ಪಡೆದಿದೆ. ನಿಷೇಧಾಜ್ಞೆ ಧಿಕ್ಕರಿಸಿ 15 ಸಾವಿರಕ್ಕೂ ಹೆಚ್ಚು ರೈತರು ಡಿ.ರಾಂಪುರದಲ್ಲಿ ಕಾಮಗಾರಿ ಸ್ಥಳಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರ
ಬಹುಭಾಷಾ ನಟ ಕಿಶೋರ್, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯು ದೇಶದ ಹೊರಗಿಂತ ಒಳಗೆ ಹೆಚ್ಚು ನಡೆದಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಧ್ವನಿ ಅಡಗಿಸುವ ಮೂಲಕ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆ ಎಂದು ಅವರು ಕೇಂದ್ರ ಸರ್ಕಾರದ ವ
ವಿಶ್ವ ಹಾಲು ದಿನಾಚರಣೆ ಅಂಗವಾಗಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳವು ಜೂನ್ 1ರಿಂದ 18 ವಿವಿಧ ನಂದಿನಿ ಕೇಕ್ ಮತ್ತು ಮಫಿನ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಖಾಸಗಿ ಬ್ರಾಂಡ್ಗಳಿಗಿಂತ ಉತ್ತಮ ಗುಣಮಟ್ಟ ಮತ್ತು ಸ್ಪ
ಕರ್ನಾಟಕದ ಕಾರ್ಪೊರೇಟ್ ಕಂಪನಿಗಳಿಂದ ಸಿಎಸ್ಆರ್ ಫಂಡ್ ಗಳ ನಿರ್ವಹಣೆಯಲ್ಲಿ ಕಳ್ಳಾಟವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೂರಿದ್ದಾರೆ. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳು ನೆರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರಾವಳಿ ಕೊಲೆ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮಳೆ ಅವಾ
Hemavathi Link Canal Work : ಮಾನ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಠಕ್ಕೆ ಬಿದ್ದು ಯೋಜನೆಯ ಕಾಮಗಾರಿ ನಡೆಸಲು ಸರಿಯಲ್ಲ. ನಿಷೇಧಾಜ್ಞೆ ಜಾರಿ ಮಾಡಿದ್ದಾರೆ, ಪೊಲಿಸರ ಸರ್ಪಗಾವಲಿನಲ್ಲಿ ಕಾಮಗಾರಿ ನಡೆಯುತ್ತಿದೆ ಇದು ಸರಿಯಾದ ಕ್ರಮ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಮತ್ತು ಕೋಮು ಸಂಘರ್ಷದ ವಾತಾವರಣದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಿದೆ. ಕಳೆದ
ಉಪ್ಪಿನಂಗಡಿಯಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಗಳು ಬಿದ್ದಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೆಕ್ಕಿಲಾಡಿಯಲ್ಲಿ ಮ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ದರದ ಪಾಸ್ಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಅರ್ಜಿಗಳು ಮೇ 26 ರಿಂದಲೇ ಆರಂಭವಾಗಿದ್ದು, ಜೂನ್ 1 ರಿಂದ ಬೆಂಗಳೂರು ಒನ್ ಕೇಂದ್ರಗಳಲ
India and Pakistan conflict : ಎಷ್ಟು ವಿಮಾನಗಳನ್ನು ನಾವು ಕಳೆದುಕೊಂಡೆವು ಎನ್ನುವುದಕ್ಕಿಂತ ಯಾವ ಕಾರಣಕ್ಕಾಗಿ ನಾವು ಫೈಟರ್ ಜೆಟ್ ಕಳೆದುಕೊಂಡೆವು ಎನ್ನುವುದು ಮುಖ್ಯ. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಪರಮಾಣು ಪ್ರಯೋಗದ ಹಂತ
ನಂಜನಗೂಡಿನ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘಟನೆ ಪ್ರತಿಭಟನೆ ನಡೆಸಿತು. 2008ರಲ್ಲಿ ವಶಪಡಿಸಿಕೊಂಡ ಜಮೀನಿಗೆ 2024ರಲ್ಲಿ ಪರಿಹಾರ ನಿಗದಿಪಡಿ
Owaisi in Riyadh : ಪಹಲ್ಮಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ದಾಳಿಯ ನಂತರ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಇಡುತ್ತಿರುವ ರಾಜಕೀಯ ಹೆಜ್ಜೆಗಳು ಸಾಕಷ್ಟು ಪ್ರಶಂಸೆಗೆ ಪಾತ್ರವಾಗುತ್ತಿದೆ. ಇವರಿದ್ದ ನಿಯೋಗ, ಸೌದಿ ಅರೇಬಿಯಾ
ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,395ಕ್ಕೆ ತಲುಪಿದೆ. ಓಮಿಕ್ರಾನ್ ಉಪ-ತಳಿಗಳ ಹರಡುವಿಕೆಯಿಂದಾಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿಲ್ಲಿಯಲ್ಲಿ ಮೊದಲ ಸಾವು ಸಂಭವಿಸಿದೆ.
Protest Against Hemavathi Express Link Canal: ‘ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿʼ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರ
ಶನಿವಾರ ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್ಎಸ್ಎಲ್ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ
ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ
ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಪ್ರಾಥಮಿಕವಾಗಿ ಭಾರತದ ಹಿರಿಯ ನಾಗರಿಕರಿಗಾಗಿ ರೂಪಿಸಲಾಗಿದೆ. ಈ ಯೋಜನೆಯು ಅತ್ಯುನ್ನತ ಸುರಕ್ಷತೆ ಮತ್ತು ತೆರಿಗೆ ಉಳಿತಾಯ ಪ್ರಯೋಜನಗಳೊಂದಿಗೆ ನಿಯಮಿತ ಆದಾಯವನ್ನು ನೀಡುತ್ತದೆ. ಇದು 60 ವರ್
ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠಾ ಪನೋಲಿಯವರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆಪರೇಷನ್ ಸಿಂಧೂರ್ ಕುರಿತ ಪೋಸ್ಟ್ಗೆ ಪ್ರತಿಕ್ರಿಯಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಅವರ ಮೇಲಿದೆ. ಧಾರ್ಮಿಕ ಭಾವನೆ
ಗುಜರಾತ್ ಟೈಟನ್ಸ್ ತಂಡವನ್ನು 20 ರನ್ಗಳಿಂದ ಮಣಿಸಿದ ಮುಂಬಯಿ, 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಳಿಸಿದೆ. ಅತ್ತ ಲೀಗ್ ಹಂತದಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರಿದ್ದ ಶುಭಮನ್ ಗಿಲ್ ಬಳಗ 4ನೇ ತಂಡವಾಗಿ ಅಭಿಯಾನ ಮು
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಭ್ರಷ್ಟಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ರೇಡ್ ಮಾಡಲಾಗಿದೆ. ಬೆಳಗಾವಿ, ಗದಗ ಕಲಬುರಗಿ, ಧಾರವಾಡ ದಾಳಿ ಮಾಡಲಾಗಿದೆ. ಬೆಳಗಾವಿಯಲ್
ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಸರ್ವಶ್ರೇಷ್ಠ ಪ್ರದರ್ಶನ ಪಣಕ್ಕಿಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2016ರ ನಂತರ ಹಾಗೂ ಒಟ್ಟಾರೆ 4ನೇ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಫೈನಲ್ ಪ್ರವೇಶಿಸಿದ ಸಾ
Siddaramaiah Vs R Ashoka : ವರ್ಷಾಂತ್ಯದೊಳಗೆ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ಆದಿಯಾಗಿ ಜೆಡಿಎಸ್ ನಾಯಕರು ಹೇಳುತ್ತಿದ್ದರು. ಈಗ, ವಿಪಕ್ಷದ ನಾಯಕ ಆರ್.ಅಶೋಕ್ ಮಾಡಿದ ಟ್ವೀಟ್ ಒಂದು ಭಾರೀ ಕುತೂಹಲಕ
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳ ತುಂಬಿರುವ ಹಿನ್ನೆಲೆ, ಜೂನ್ 6 ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರಳಲಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನವನ್ನು ತುಂಬುವ ನಿಟ್ಟಿನಲ
ಮೈಸೂರಿನ ಕೆ.ಆರ್. ವೃತ್ತದಲ್ಲಿ ಕುಡುಕನಿಂದ ಅಸಭ್ಯ ವರ್ತನೆ ನಡೆದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅವಮಾನ ಮಾಡಲಾಗಿದೆ. ಕುಡುಕ ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು ಪುಂಡಾಟ ಮೆರೆದಿದ್ದಾನೆ. ಸಾರ್ವಜನಿಕರು ಪ್ರತಿ
Kamal Haasan Kannada controversy : ತಮಿಳಿನಿಂದ ಕನ್ನಡ ಭಾಷೆ ಹುಟ್ಟಿತು ಎನ್ನುವ ನಟ ಕಮಲ್ ಹಾಸನ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದೆ. ತಮ್ಮ ಸಮ್ಮುಖದಲ್ಲಿ ಈ ಮಾತನ್ನು ಹೇಳಿದ್ದರೂ, ರಾಜ್ ಕುಮಾರ್ ಮಗನಾಗಿ ಶಿವರಾಜ್ ಕುಮಾರ್ ಸುಮ
ಎರಡು ಬಾರಿ ಲಭಿಸಿದ ಜೀವದಾನವನ್ನು ಸಮರ್ಥವಾಗಿ ಬಳಸಿಕೊಂಡ ರೋಹಿತ್ ಶರ್ಮ ಮಿಂಚಿನ 81 ರನ್ ಗಳಿಸಿದರು. ಬಳಿಕ ಆರಂಭದಲ್ಲಿ ಬೌಲರ್ಗಳು ದುಬಾರಿಯಾದರೂ ಡೆತ್ ಓವರ್ಗಳಲ್ಲಿ ಕರಾರುವಾಕ್ ಬೌಲಿಂಗ್ ನಡೆಸಿದರು. ಪರಿಣಾಮ ಗುಜರಾತ
ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ದಿನದಿಂದ ದಿನಕ್ಕೆ ಕನ್ನಡಿಗರ ಆಕ್ರೋಶಕ್ಕೆ ಹೆಚ್ಚಾಗಿಯೇ ಗುರಿಯಾಗುತ್ತಿದ್ದಾರೆ. ನನ್ನಿಂದ ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ, ತಪ್ಪಿಲ್ಲ ಎಂ
Indian delegation in Colombia : ದಕ್ಷಿಣ ಅಮೆರಿಕಾದ ವಾಯುವ್ಯ ಭಾಗದಲ್ಲಿರುವ ಕೊಲಂಬಿಯಾ ದೇಶ, ಭಾರತದ ಸೇನಾ ಪಡೆ, ಪಾಕಿಸ್ತಾನದ ಮೇಲೆ ನಡೆದ ದಾಳಿಗೆ ಸಂತಾಪ ಸೂಚಿಸಿತ್ತು. ಭಾರತದ ನಿಯೋಗ ಅಲ್ಲಿ ಇರುವಾಗಲೇ ಕೊಲಂಬಿಯಾದ ಸಂತಾಪಕ್ಕೆ ಭಾರತ ತೀವ್ರ ಅಸಮ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ಕು ಆಮದು ಮೇಲಿನ ಸುಂಕವನ್ನು ಶೇಕಡಾ 50ಕ್ಕೆ ಹೆಚ್ಚಿಸಿದ್ದಾರೆ. ಯುಎಸ್ ಸ್ಟೀಲ್ ಕಂಪನಿಯಲ್ಲಿ ಜಪಾನ್ನ ನಿಪ್ಪಾನ್ ಸ್ಟೀಲ್ ಹೂಡಿಕೆ ಮಾಡಲಿದೆ. ಉಕ್ಕು ಮತ್ತು ಅಲ್ಯೂಮಿನಿಯಂ ಕೈಗಾರಿಕೆ
ಹಳ್ಳದ ಇನ್ನೊಂದು ಭಾಗದಲ್ಲಿರುವ ದೇವಸ್ಥಾನಕ್ಕೆ ಅರ್ಚಕರೊಬ್ಬರು ರಭಸವಾಗಿ ಹರಿಯುವ ಹಳ್ಳವನ್ನು ನಿತ್ಯ ಹಗ್ಗದ ಮೂಲಕ ದಾಟಿ ಪೂಜೆ ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮ
ಮೊಂಟೆಪದವಿನಲ್ಲಿ ಒಂದೆಡೆಯಿಂದ ಗುಡ್ಡ ಕುಸಿದು ಮನೆ ಧರಾಶಾಯಿಯಾಗಿದ್ದರೆ, ಇನ್ನೊಂದೆಡೆಯಿಂದ 3 ಜೀವಗಳು ಪ್ರಾಣ ರಕ್ಷಣೆಗಾಗಿ ಗೋಗರೆಯುತ್ತಿದ್ದವು. ಈ ಮಧ್ಯೆ ಮತ್ತೆ ಮತ್ತೆ ಗುಡ್ಡ ಕುಸಿತ ಭೀತಿಯಿತ್ತು. ಆದರೆ ಅದ್ಯಾವುದನ್ನೂ ಲ
ಕೊಡುಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗಿದೆ. ಅಣೆಕಟ್ಟು ಭರ್ತಿಗಳಷ್ಟೇ ಬಾಕಿ ಉಳಿದಿದ್ದು, ಇತಿಹಾಸದಲ್ಲಿ ಮ
ಬೆಂಗಳೂರು ಉಪನಗರ ರೈಲು ಯೋಜನೆಗೆ (ಬಿಎಸ್ಆರ್ಪಿ) ಗ್ರಹಣ ಹಿಡಿದಿದ್ದು, ನಾಲ್ಕು ದಶಕಗಳ ಹಿಂದೆ ಆರಂಭವಾದ ಕಾಮಗಾರಿಯು ಆಮೆಗತಿಯಲ್ಲಿ ಸಾಗಿದೆ. 1980ರಲ್ಲಿ ರೂಪುಗೊಂಡ ಈ ಯೋಜನೆಗೆ 2022ರಲ್ಲಿ ರೆಕ್ಕೆಪುಕ್ಕ ಬಂತಾದರೂ ಈವರೆಗೆ ಸಾರ್ವ
ಕಮಲ್ ಹಾಸನ್ ತಮ್ಮ 'ಥಗ್ ಲೈಫ್' ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಕನ್ನಡವು ತಮಿಳಿನಿಂದ ಹುಟ್ಟಿದ ಭಾಷೆ ಎಂದಿದ್ದಾರೆ. ನಟ ಡಾ.ಶಿವರಾಜ ಕುಮಾರ್ ಕೂಡ ಆ ಕಾರ್ಯಕ್ರಮದಲ್ಲಿದ್ದರು. ನಟ ಶಿವರಾಜ್ಕುಮಾರ್ ಅವರಿಗೆ ತಕ್ಷಣ ಖಂ
ಮೇ 31ರ ವಿಶ್ವ ತಂಬಾಕು ರಹಿತ ದಿನದ ಘೋಷವಾಕ್ಯ ಅನ್ಮಾಸ್ಕ್ ದಿ ಅಪೀಲ್, ಟೊಬ್ಯಾಕೋ ಎಕ್ಸ್ಪೋಸ್ಡ್ ಆಗಿದ್ದು, ತಂಬಾಕು ಕಂಪನಿಗಳು ಯುವಕರನ್ನು ಆಕರ್ಷಿಸಲು ಆಕರ್ಷಕ ರೀತಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಸಾಂಪ್ರದಾ
ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಮಾಲಕಿಯ ನಡುವಿನ ಅಸಮಾಧಾನ ಇನ್ನೂ ಕಡಿಮೆ ಆಗಿಲ್ವಾ? ಶುಕ್ರವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 81 ರನ್ ಗಳಿಸಿದ ರೋಹಿತ್ ಶರ್
ರಾಜ್ಯ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಗುಟ್ಕಾ ಉಗುಳುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಉಲ್ಲಂಘಿಸಿದರೆ 1000 ರೂ. ದಂಡ ವಿಧಿಸಲಾಗುವುದು. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನ ಮಾರಾಟ ಮಾ
ಕ್ಯಾಚಗಳೇ ಮ್ಯಾಚ್ ಗಳನ್ನು ಗೆಲ್ಲಿಸುತ್ತವೆ ಎಂದ ಮಾತಿದೆ. ಅಂತದ್ದರಲ್ಲಿ ಕ್ಯಾಚ್ ಗಳನ್ನು ಬಿಟ್ಟರೆ ಏನಾಗುತ್ತದೆ ಎಂಬುದಕ್ಕೆ ಶುಕ್ರವಾರದಂದು ಗುಜರಾತ್ ಟೈಟಾನ್ಸ್ ವಿರುದ್ಧ ಗಳಿಸಿದ ಅರ್ಧಶತಕವೇ ಸಾಕ್ಷಿ. ಗುಜರಾತ್ ಟೈಟಾನ್
ತುಂಗಭದ್ರಾ ಜಲಾಶಯದ 32 ಕ್ರಸ್ಟ್ ಗೇಟ್ಗಳ ಬದಲಾವಣೆಗೆ ಮರು ಟೆಂಡರ್ ಕರೆದರೂ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕಂಪನಿಗಳು ಅರ್ಜಿ ಸಲ್ಲಿಸಿಲ್ಲ. ಗುಜರಾತ್ ಮತ್ತು ತೆಲಂಗಾಣದ ಕಂಪನಿಗಳು ಮಾತ್ರ ಆಸಕ್ತಿ ತೋರಿವೆ. ಹೀಗಾಗಿ ಈ ಕಂಪನ
ಬಿಡದಿ ಪುರಸಭೆಯು ಮೈಸೂರು ಅರಮನೆ ಮಾದರಿಯಲ್ಲಿ ಬಸ್ ನಿಲ್ದಾಣ ಮತ್ತು ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲು ನಿರ್ಣಯ ಕೈಗೊಂಡಿದೆ. ಇದಲ್ಲದೆ, ಪ್ರತಿ ವಾರ್ಡ್ಗೆ 20 ಲಕ್ಷ ರೂ.ಗಳನ್ನು ಮೀಸಲಿಡಲು ಮತ್ತು ಅನಧಿಕೃತ ಅಂಗಡಿಗಳನ್ನ
ಕನ್ನಡವು ತಮಿಳಿನಿಂದ ಹುಟ್ಟಿದೆ ಎಂಬ ಹೇಳಿಕೆಯಿಂದ ವಿವಾದಕ್ಕೀಡಾಗಿರುವ ನಟ ಕಮಲ್ ಹಾಸನ್, ಶಿವರಾಜ್ ಕುಮಾರ್ ಅವರ ಪುತ್ರಿ ನಿರ್ಮಿಸಿರುವ 'ಫೈರ್ ಫ್ಲೈ' ಸಿನಿಮಾವನ್ನು ಬೆಂಬಲಿಸಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಹಾಕಿ
ಷೇರು ಮಾರುಕಟ್ಟೆ ಹೂಡಿಕೆ ವೇದಿಕೆ ಝೆರೋದಾ 2024-25ನೇ ಸಾಲಿನಲ್ಲಿ 12.5 ಕೋಟಿ ರೂ. ಲಾಭ ಗಳಿಸಿದೆ, ಹಿಂದಿನ ವರ್ಷದ 7.2 ಕೋಟಿ ರೂ.ಗೆ ಹೋಲಿಸಿದರೆ ಇದು ಗಮನಾರ್ಹ ಏರಿಕೆ. ಆದಾಯವನ್ನು ದ್ವಿಗುಣಗೊಳಿಸಿ 36 ಕೋಟಿ ರೂ.ಗೆ ತಲುಪಿದೆ. ಹೂಡಿಕೆದಾರರಿಗ
Karun Nair And Sarfaraj Khan Partnership- ಕರ್ನಾಟಕದ ಈ ಯುವಕನಿಗೆ ಪಿಚ್ ಯಾವುದು? ಬೌಲರ್ ಯಾರು ಎಂಬುದು ಮುಖ್ಯವೇ ಅಲ್ಲ. ರನ್ ಗಳಿಸುವುದಷ್ಟೇ ಗುರಿ. ಆತನ ಪ್ರತಿಯೊಂದು ಇನ್ನಿಂಗ್ಸ್ ನನ್ನನ್ನು ರಾಷ್ಟ್ರೀಯ ತಂಡದಿಂದ ಹೇಗೆ ಕೈಬಿಟ್ಟಿರಿ ಎಂದು ಕೇಳುವ ರೀ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೊ 1,100 ಕೋಟಿ ರೂ.ಗಳ ಬಂಡವಾಳ ಹೂಡಿಕೆಯೊಂದಿಗೆ ವಿಮಾನ ನಿರ್ವಹಣೆ ಮತ್ತು ದುರಸ್ತಿ ಸೌಲಭ್ಯವನ್ನು ಸ್ಥಾಪಿಸಲಿದೆ. ಈ ಉಪಕ್ರಮವು ಕರ್ನಾಟಕವನ್ನು ಏಷ್ಯಾದ 'ಎಂಆ
ಬಿಹಾರದಲ್ಲಿ ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಆರೋಗ್ಯದ ಬಗ್ಗೆ ಪ್ರಶ್ನೆಯನ್ನು ಎತ್ತಿದ್ದಾರೆ. ಅವರು ಸರಣಿ ಎಡವಟ್ಟುಗಳನ್ನು ಮಾಡುತ್ತಿರುವುದರಿಂದ ಅವರ ಆರೋಗ್ಯದ ಬಗ್ಗೆ ಶಂಕೆ ಬರುವಂತೆ ಮ
ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಾಡೆಲ್ಲಾ, 6,000 ಉದ್ಯೋಗಿಗಳ ವಜಾಕ್ಕೆ 'ಪುನರ್ರಚನೆ' ಕಾರಣವೆಂದು ಸ್ಪಷ್ಟಪಡಿಸಿದ್ದಾರೆ. ಕಂಪನಿಯು ಕೋಪೈಲಟ್ ಎಐ ಅಸಿಸ್ಟೆಂಟ್ ಅನ್ನು ಗ್ರಾಹಕರ ಕಾರ್ಯಪಡೆಗಳಲ್ಲಿ ಅಳವಡಿಸಲು ಗಮನಹರಿಸಿದೆ ಎಂದೂ ಅವ
'ದೊಡ್ಡವರೆಲ್ಲ ಜಾಣರಲ್ಲ ಚಿಕ್ಕವರೆಲ್ಲ ಕೋಣರಲ್ಲ'; ಕಮಲ್ ಹಾಸನ್ಗೆ ರಚಿತಾ ರಾಮ್ ಸಖತ್ ಕೌಂಟರ್
ಗಾಯ ಎಂಬುದು ವೇಗದ ಬೌಲರ್ ಗಳ ಅವಿಭಾಜ್ಯ ಅಂಗ. ಬಹುಷಃ ಕಪಿಲ್ ದೇವ್ ಅವರನ್ನು ಹೊರತುಪಡಿಸಿದರೆ ಟೀಂ ಇಂಡಿಯಾದಲ್ಲಿ ಕಪಿಲ್ ದೇವ್ ಅವರನ್ನು ಹೊರತುಪಡಿಸಿದರೆ ಯಾವುದೇ ಗಾಯವಿಲ್ಲದೆ ಸುದೀರ್ಘ ಕಾಲ ಆಡಿದ ಮತ್ತೊಬ್ಬ ವೇಗದ ಬೌಲರ್ ಇಲ
ಜೂನ್ ತಿಂಗಳಲ್ಲಿ ಯುಪಿಐ ಪಾವತಿಗಳಲ್ಲಿ ನಿಖರತೆ ಹೆಚ್ಚಳ, ಇಪಿಎಫ್ ಹಣವನ್ನು ಯುಪಿಐ ಮತ್ತು ಎಟಿಎಂ ಮೂಲಕ ಪಡೆಯುವ ಸೌಲಭ್ಯಕ್ಕೆ ಅನುಕೂಲ ಕಲ್ಪಿಸುವ ಇಪಿಎಫ್ 3.0 ನಿಯಮಗಳು ಜಾರಿಯಾಗಲಿವೆ. ಇನ್ನು, ಆಧಾರ್ ಕಾರ್ಡ್ ಉಚಿತ ನವೀಕರಣಕ್ಕ
ಬೆಂಗಳೂರಿನ ಲಾಲ್ಬಾಗ್ನಲ್ಲಿ ಮಾವು, ಹಲಸು ಮತ್ತು ಹುಣಸೆ ಹಣ್ಣುಗಳ ಮೇಳಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸಿದ್ದು, ಅಪರೂಪದ ತಳಿಗಳ ಪ್ರದರ್ಶನವಿದೆ. ರಿಯಾಯಿತಿ ದರದಲ
ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿವಾದ ಭುಗಿಲೆದ್ದಿದೆ. ಕುಣಿಗಲ್ ಹೊರತುಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರವು ವಿವಾದ ಬಗೆಹರಿಸದೆ ಕಾಮಗಾರಿ ಮುಂದುವರೆಸಲು ಮುಂದ
ಥೈಲ್ಯಾಂಡ್ನ ಫುಕೆಟ್ನಲ್ಲಿ ಹುಲಿಯೊಂದಿಗೆ ಫೋಟೋ ತೆಗೆಯಲು ಹೋದ ಭಾರತೀಯ ಪ್ರವಾಸಿಗರೊಬ್ಬರ ಮೇಲೆ ಹುಲಿ ದಾಳಿ ಮಾಡಿದೆ. ಟೈಗರ್ ಕಿಂಗ್ಡಂನಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹುಲಿಯ ತರಬೇತ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಸಿಸಿಹೆಚ್ 57ನೇ ನ್ಯಾಯಾಲಯವು ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. 'ದಿ ಡೆವಿಲ್' ಸಿನಿಮಾದ ಚಿತ್ರೀಕರಣಕ್ಕಾಗಿ ಜೂನ್ 1 ರಿಂ
ರಾಯಲ್ ಚಾಲೆಂಜರ್ಸ್ ತಂಡ ನಾಲ್ಕನೇ ಬಾರಿಗೆ ಐಪಿಎಲ್ ಫೈನಲ್ ಗೆ ದಾಂಗುಡಿಯಿಟ್ಟಿದೆ. ಕಳೆದ 18 ವರ್ಷಗಳಿಂದ ಕಪ್ ಗಾಗಿ ಹಂಬಲಿಸುತ್ತಿರುವ ತಂಡ ಇನ್ನು ಗೆಲ್ಲಬೇಕಿರುವುದು ಇನ್ನು ಒಂದೇ ಪಂದ್ಯ. ಪ್ಲೇ ಆಫ್ ನ ಎರಡು ಪಂದ್ಯಗಳು ಬಾಕಿ ಇರ
ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಮುಗಿದಿದೆ ಎಂದು ಪಾಕಿಸ್ತಾನ ತಿಳಿದಿದ್ದರೆ, ಅದು ಮೂರ್ಖತನ. ಇದು ಉತ್ತರ ಪ್ರದೇಶದ ಕಾನ್ಪುರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೆರೆರಾಷ್ಟ್ರಕ್ಕೆ ನೀಡಿದ ಗಂಭೀರ ಎಚ್ಚರಿಕೆ. ಪಹ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿ ಅವಲೋಕಿಸಲು ಕಾಂಗ್ರೆಸ್ ಪಕ್ಷವು ಪ್ರತ್ಯೇಕ ತಂಡವನ್ನು ರಚಿಸಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿ ಭಾಗ
ನಮ್ಮ ಸೌರಂಂಡಲ ನಿಜಕ್ಕೂ ವಿಸ್ಮಯಗಳ ಆಗರ. ಸೂರ್ಯನ ಈ ವಿಶಾಲವಾದ ಕಟುಂಬಕ್ಕೆ ನಿತ್ಯವೂ ಹೊಸ ಅತಿಥಿಗಳ ಆಗಮನ ಅಹಜ ಪ್ರಕ್ರಿಯೆಯಾಗಿದೆ. ಅದರಂತೆ ಸೌರಮಂಡಲದ ಅಂಚಿನಲ್ಲಿರುವ ಕೈಪರ್ ಬೆಲ್ಟ್ ಆಬ್ಜೆಕ್ಟ್ (KBO)ನ ಊರ್ಟ್ ಕ್ಲೌಡ್ ಬ
PM MOdi Meets Vaibhav Suryavanshi - ವೈಭವ್ ಸೂರ್ಯವಂಶಿ ರಾತ್ರಿ ಬೆಳಗಾಗುವುದರೊಳಗೆ ಕ್ರಿಕೆಟ್ ಲೋಕದಲ್ಲಿ ಫೇಮಸ್ ಆದ ಬಾಲ ಪ್ರತಿಭೆ. ಈತನ ಬಗ್ಗೆ ಪ್ರಧಾನಿ ಮೋದಿ ಈ ಹಿಂದೆಯೇ ಉಲ್ಲೇಖಿಸಿದ್ದರು. ರಾಜಸ್ಥಾನ ರಾಯಲ್ಸ್ ನ 14 ವರ್ಷದ ಬಾಲಕನ ಬಗ್ಗೆ ಪ್ರಶಂ
RCB in final : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ವಿರಾಟ್ ಕೊಹ್ಲಿಯ ಕಟ್ಟಾ ಅಭಿಮಾನಿಯೊಬ್ಬರ ಹುಚ್ಚಾಟ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಒಂದು ವೇಳೆ, ಫೈನಲ್ ನಲ್ಲಿ ಬೆಂಗಳೂರು ತಂಡ ಗೆಲ್ಲದಿದ್ದರೆ, ಆಕೆ ಪತಿಗೆ ಡೈವೋರ್
ಭಾರತದ ಜಿಡಿಪಿ 2025ನೇ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 7.4ರಷ್ಟು ಏರಿಕೆ ಕಂಡಿದೆ, ಇದು ಕಳೆದ ನಾಲ್ಕು ತ್ರೈಮಾಸಿಕಗಳಲ್ಲೇ ಗರಿಷ್ಠವಾಗಿದೆ. ಸಂಪೂರ್ಣ ವರ್ಷದ ಜಿಡಿಪಿ ಬೆಳವಣಿಗೆ ಶೇ. 6.5ರಷ್ಟು ಇರಲಿದೆ ಎಂದು ಅಂದಾಜಿಸಲ
ಭಾರತವು ತನ್ನ ಬ್ರಹ್ಮೋಸ್ ಕ್ಷಿಪಣಿಯನ್ನು ನಾಲ್ಕು ಪ್ರಮುಖ ಅಂಶಗಳಲ್ಲಿ ಮೇಲ್ದರ್ಜೆಗೇರಿಸಲು ನಿರ್ಧರಿಸಿದೆ. ಇದರ ವ್ಯಾಪ್ತಿಯನ್ನು 400 ಕಿ.ಮೀ.ನಿಂದ 800 ಕಿ.ಮೀ.ಗೆ ಹೆಚ್ಚಿಸಲಾಗುವುದು ಮತ್ತು ಜಲಾಂತರ್ಗಾಮಿ ನೌಕೆಗಳಿಂದಲೂ ಉಡಾಯಿ
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಪಾಕಿಸ್ತಾನವನ್ನು ಎರಡು ಭಾಗಗಳಾಗಿ ವಿಭಜಿಸಿ, ಪಿಒಕೆಯನ್ನು ಮರಳಿ ಪಡೆಯುತ್ತಿದ್ದರು ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಪಾಕಿಸ್ತಾನದೊಂ
ನಾನೇನೂ ತಪ್ಪು ಮಾಡಿಲ್ಲ, ಆದರೆ ನ್ಯಾಯದ ಮೇಲೆ ನಂಬಿಕೆ ಇದೆ. ನಾನು ಸ್ವಾರಿ ಕೇಳಲ್ಲ ಎಂದು ನಟ ಕಮಲ್ ಹಾಸನ್ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಮತ್ತು ನಟ ಶಿವರಾಜ್ಕುಮಾರ್ ಅವರು, ಕನ್ನಡದ ತಾಯಿಗೆ ತಮಿಳುನಾಡಿನಲ್ಲಿ ಅವಮಾನ ಆ
ಭಾರತದ ಮಹತ್ವಾಕಾಂಕ್ಷಿಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಗೆ ದಿನಗಣನೆ ಆರಂಭವಾಗಿದೆ. ಮುಂಬರುವ ಜೂನ್ 8, 2025ರಂದು ಎಎಕ್ಸ್-4ಗೆ ಅಧಿಕೃತ ಚಾಲನೆ ದೊರೆಯಲಿದ್ದು, ಈ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ಹಲವು ಬಗೆಯ ವೈಜ್ಞಾನಿಕ ಸಂಶೋಧನೆಗ
RCB Captain Rajat Patidar - ನಾಯಕನಾದ ಮೊದಲ ಸೀಸನ್ ನಲ್ಲೇ ತಂಡವನ್ನು ಐಪಿಎಲ್ ಸೀಸನ್ ಗೆ ಕೊಂಡೊಯ್ಯುವುದು ಯಾವತ್ತಿದ್ದರೂ ಗೌರವದ ಸಂಗತಿಯೇ. 18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ನಾಲ್ವರು ಭಾರತೀಯರು ಮಾತ್ರ ಈ ಸಾಧನೆಯನ್ನು ಮಾಡಿದ್ದರು. ರಾಯಲ್ ಚ
ಕಾಂಗ್ರೆಸ್ ಪಕ್ಷದಿಂದ ಹಂತ ಹಂತವಾಗಿ ದೂರವಾಗುತ್ತಿರುವ ಶಶಿ ತರೂರ್ ಒಂದೆಡೆಯಾದರೆ, ಅವರನ್ನು ಸಹಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿರುವ ಕಾಂಗ್ರೆಸ್ ಮತ್ತೊಂದೆಡೆ. ಸದ್ಯಕ್ಕಂತೂ ಶಶಿ ತರೂರ್ ಬಿಜೆಪಿಗೆ ಹತ್ತಿರವಾಗುತ
ಮೈಸೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಶಾಸಕ ಶ್ರೀವತ್ಸ ಮತ್ತು ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸಿ, ಡಿಸಿ ಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬವಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನ್ಯಾಯ ವಿಳಂಬವನ್ನು ಸಹಿಸಲು ಸಾ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಬೆಂಗಳೂರು ಮತ್ತು ಕನ್ನಡ ಸಂಘ, ಮಸ್ಕತ್ ಸಹಯೋಗದಲ್ಲಿ ಮಸ್ಕತ್ನಲ್ಲಿ ಮೂರನೇ 'ವಿಶ್ವ ಕನ್ನಡ ಹಬ್ಬ' ಆಯೋಜಿಸಲು ನಿರ್ಧರಿಸಲಾಗಿದೆ. ಈ ಹಿಂದೆ ದುಬೈ ಮತ್ತು ಸಿಂಗಾಪುರದಲ್ಲಿ ಯಶಸ್ವಿಯಾಗಿ ಆಯೋ
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಿನೇಶ್ ಗುಂಡೂರಾವ್ ವಿಫಲರಾಗಿದ್ದಾರೆ, ಪೊಲೀಸ್ ಇಲಾಖೆಗೆ ಸಂಪೂರ್ಣ ಅಧಿಕಾರ ನೀಡಿದ್ದರೂ ಪರಿಸ್ಥಿತಿ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿಬಂದಿವೆ. ಆ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾ
ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾ ನಾಯಕ್ ಅವರ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಅನುಷ್ಕಾ ಜೊತೆ ಇರುವ ಯುವತಿ ಯಾರೆಂದು ಎಲ್ಲರೂ ಹುಡುಕಾಡಿದ್ದೇ ಹುಡುಕಾಡಿದ್ದು! ಕೊನೆಗೂ ಅವರು ಅನುಷ್ಕಾ ಶರ್ಮಾ ಅವರ ಸ್ನೇಹಿತೆ ಅಂತ ಗೊತ
ಒಡಿಶಾದ ಭುವನೇಶ್ವರದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ರಾಜ್ಯ ಸರ್ಕಾರಿ ನೌಕರನೊಬ್ಬನ ಮನೆಗೆ ಜಾಗೃತ ದಳ ದಾಳಿ ನಡೆಸಿದ್ದು, ಬರೋಬ್ಬರಿ 2.1 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಸಿಕ್ಕಿಬೀಳುವ ಭಯದಲ್ಲಿ ಆತ ಕಿಟಕಿಯಿಂದ 500 ರೂಪಾ
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಕುರಿತು ಬಿಜೆಪಿ ಎಂಎಲ್ಸಿ ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರವಿಕುಮಾರ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಐಎಎಸ್ ಅಧಿಕಾರಿಗಳ ಸಂಘ ರವಿಕುಮಾರ್ ಹೇಳ
ಐಪಿಎಲ್ 2025ರ ಪ್ಲೇಆಫ್ನಲ್ಲಿ ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮಲ್ಲನ್ಪುರದಲ್ಲಿ ಪಂದ್ಯ ನಡೆಯಲಿದೆ. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದರೆ, ಗುಜರಾತ್ ಟೈಟನ್ಸ್ ಕ್ವಾಲಿಫೈಯರ್ 2ಗೆ ಪ್
HD Kumaraswamy doubts DK Shivakumar : ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು ಇದು ಕರಾವಳಿಯ ಪರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳೊಂದಿಗೆ ಸಭೆ ನಡೆಸಿ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಖಡಕ್ ಸೂಚನೆ ನೀಡಿದರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯ
IPL 2025 : ಸದಾ ಸುದ್ದಿಯಲ್ಲಿರುವ ವಿರಾಟ್ ಕೊಹ್ಲಿ , ರಾಯಲ್ ಚಾಲೆಂಜರ್ಸ್ ತಂಡ ಫೈನಲ್ ಹೋಗುತ್ತಿದ್ದಂತೆಯೇ, ಕೈಸನ್ನೆ ಮೂಲಕ ಪೆವಲಿಯನ್ ಕಡೆ ತೆರಳಿದ್ದಾರೆ. ಒನ್ ಮೋರ್ ಎನ್ನುವ ಇವರ ಕೈಸನ್ನೆ, ಸದ್ಯ ಸಾಮಾಜಿಕ ತಾಣದಲ್ಲಿ ಭಾರೀ ಸುದ್ದಿ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರವನ್ನು, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
ಚಿನ್ನಾಭರಣ ಕೊಳ್ಳಲು ಯೋಚಿಸುತ್ತಿರುವವರು ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನದ ಬೆಲೆ ತಿಳಿದುಕೊಳ್ಳಲು ವಿಜಯ ಕರ್ನಾಟಕ ವೆಬ್ಸೈಟ್ ಫಾಲೋ ಮಾಡಿ
ಕೋಮು ಸೂಕ್ಷ್ಮ ಪ್ರದೇಶ ಎಂದೇ ಕರೆಯುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆಗಳು ಮತ್ತು ಸರಣಿ ಕೊಲೆಗಳಿಗೆ ಪ್ರತಿಕ್ರಿಯೆಯಾಗಿ, ಕರ್ನಾಟಕ ಸರ್ಕಾರವು ಪರಿಸ್ಥಿತಿಯನ್ನು ನಿಯಂತ್ರಿಸಲು ಕಮಿಷನರ್, ಎಸ್ಪಿ
ಹರಿನಾಮ ಸ್ಮರಣೆಯನ್ನೇ ತಮ್ಮ ಉಸಿರನ್ನಾಗಿಸಿದ, ತಮ್ಮ ಕೀರ್ತನೆಗಳ ಮೂಲಕ ಇಡೀ ನಾಡಿಗೇ ಭಕ್ತಿಯ ಬೆಳಕು ಚೆಲ್ಲಿದ ಪುರಂದರದಾಸರ ಮತ್ತೊಂದು ಕೀರ್ತನೆಯನ್ನು ಲೇಖಕರಾದ ಶ್ರೀನಾಥ್ ಭಲ್ಲೆಯವರು ಇಲ್ಲಿ ತಂದಿದ್ದಾರೆ. ಅದು ಶರಣು ವೆಂಕ
ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸೌರಶಕ್ತಿ ಉತ್ಪಾದನೆಯಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತಿದೆ. ಇದನ್ನು ಇನ್ನಷ್ಟು ವ್ಯವಸ್ಥಿತವಾಗಿ ಮುನ್ನಡೆಸಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಪ
ಕಠಿಣ ವಲಸೆ ನೀತಿಯನ್ನು ಜಾರಿಗೆ ತಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ, ಕಳೆದ ಜನವರಿಯಿಂದ ಇಲ್ಲಿಯವರೆಗೆ ಸುಮಾರು 1,080 ಭಾರತೀಯರನ್ನು ಗಡಿಪಾರು ಮಾಡಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಪತ್
ಎಚ್ಎಸ್ ವೆಂಕಟೇಶಮೂರ್ತಿ ಕನ್ನಡ ಸಾಹಿತ್ಯಾಭಿಮಾನಿಗಳಿಗೆ ಅಚ್ಚುಮೆಚ್ಚು. ಅವರು ಕವಿತೆಗಳು, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಹಳಗನ್ನಡ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಕನ್ನಡ ಸ