ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರಿನಿಂದ 2 ಹೊಸ ಮಾರ್ಗದಲ್ಲಿ ಪಲ್ಲಕ್ಕಿ ಬಸ್ ಸೇವೆ ಆರಂಭವಾಗಿದೆ. ಬೆಂಗಳೂರು ಅಥಣಿ, ಬೆಂಗಳೂರು ದಾಂಡೇಲಿ ನಡುವೆ ಈ ಬಸ್ಗಳು ಸಂಚಾರ ನಡೆಸಲಿವೆ. ಇದರಿಂದ ನಾಲ್ಕು ಜಿಲ್ಲೆಗಳ ಪ್ರಯಾಣಿಕರಿಗೆ
ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ ನಲ್ಲಿ ಮತ್ತೆ ಭೂಕುಸಿತವಾಗುವ ಸಂಭವವಿರುವುದರಿಂದ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬಾಳೆಬರೆ ಘಾಟ್ ನ ಮೂಲಕ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕ
ಅಮೆರಿಕಾ-ಇರಾನ್ ಮಾತುಕತೆ ವಿಫಲವಾಗಿದ್ದು, ಈ ಬೆನ್ನಲ್ಲೇ, ಇದೀಗ ಹೊರ್ಮುಜ್ ಜಲಸಂಧಿಯಲ್ಲಿನ ಜಲ ಸ್ಪೋಟಕಗಳನ್ನು ತೆರವುಗೊಳಿಸಲು US ಯುದ್ಧನೌಕೆಗಳು ಸಾಗುತ್ತಿದ್ದು, ಈ ಕುರಿತು ಅಧಿಕೃತವಾಗಿ ಹೇಳಿಕೆ ಹೊರಡಿಸಿದೆ. ಆದರೆ, ಇದಕ್
ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನ ರಂಜಿಸಿದ್ದ ಭಾರತದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಇಂದು (ಏ.12) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿ
ಇಸ್ಲಾಮಾಬಾದ್ ವೇದಿಕೆಯಾಗಿ ಅಮೆರಿಕಾ-ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ಸಂಭಾವ್ಯ ದಾಳಿ ಹಾಗೂ ನಿಯಂತ್ರಣದ ವಿಶ್ಲೇಷಣಾತ್ಮಕ ಪತ್ರಿಕಾ ವರದಿಯ
ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಹೊಸ ನಿಯಮದ ಪ್ರಕಾರ, ತೃತೀಯ ಭಾಷೆಯ ಅಂಕಗಳನ್ನು ವಿದ್
ಗುವಾಹಟಿಯಲ್ಲಿ RCB ಹಾಗೂ RR ನಡುವೆ ನಡೆದ ಮ್ಯಾಚ್ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಡಗೌಟ್ ಓಳಗೆ ಕೂತು ಫೋನ್ ಬಳಕೆ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇದಕ್
ಬೇಸಿಗೆ ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಮನೆಯಿಂದ ಹೊರಗೆ ಕಾಲಿಡುವುದೇ ಆತಂಕಕಾರಿಯೆನಿಸಿದೆ.
ಮಧ್ಯಪ್ರಾಚ್ಯದಲ್ಲಿನ ಯುದ್ಧವನ್ನು ಶಾಶ್ವತವಾಗಿ ಅಂತ್ಯಗೊಳಿಸುವ ನಿಟ್ಟಿನಲ್ಲಿ ಇಸ್ಲಾಮಾಬಾದ್ನಲ್ಲಿ ಅಮೆರಿಕಾ-ಇರಾನ್ ನಡುವೆ ನಡೆದ ಮಾತುಕತೆಗಳು ವಿಫಲವಾಗಿದೆ. ಈ ಕುರಿತು ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ತಿಳಿಸ
ಸಾಲ ಕೊಡಿಸುವ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ಸೈಬರ್ ವಂಚನೆ ಮಾಡಿರುವ ಪ್ರಕರಣ ನಡೆದಿದೆ. ಆರ್ಥಿಕ ಸಂಕಷ್ಟದಲ್ಲಿದ್ದು, ಸಾಲಕ್ಕಾಗಿ ನೋಡುತ್ತಿದ್ದ ವ್ಯಕ್ತಿಗೆ ಭಾರಿ ಮೊತ್ತದ ಸಾಲ ಕೊಡಿಸುವ ಆಸೆಯೊಡ್ಡಿ ಇದಕ್ಕಾಗಿ ಹೊಸ ಸಿಮ
ವಿದ್ಯೆ ಕೊಡುವ ದೇವರು ಎಂದುಕೊಂಡ ಶಿಕ್ಷಕನಿಂದಲೇ ಬಾಲಕಿಗೆ ಮಹಾ ಅನ್ಯಾಯವಾಗಿದ್ದು, ಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆ ಪೋಕ್ಸೋ ಕೇಸ್ ದಾಖಲಾಗಿದೆ. ಅವಿವಾಹಿತ ಅಪ್ರಾಪ್ತ ಬಾಲಕಿಗೆ ಬೇನಾಮಿ ಪತಿ ಕಥೆ ಸೃಷ್ಟ
ಒಂದೆಡೆ ತಾಂಡವವಾಡುತ್ತಿರುವ ನಿರುದ್ಯೋಗ, ಇನ್ನೊಂದೆಡೆ ಸರಕಾರಿ ಹುದ್ದೆ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿರುವ ನೇಮಕಾತಿ ಪ್ರಕ್ರಿಯೆ. ಹೌದು ಪರೀಕ್ಷೆಗಳನ್ನು ಪಾಸ್ ಆದರೂ ಸಂದರ್ಶನದ ಹಂತದಲ್ಲಿ ವಿದ್ಯಾರ್ಥಿಗಳ ಭವ
ದೇವರ ನಾಡು ಕೇರಳದಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಕಾಲ ಎಷ್ಟೇ ಬದಲಾದರೂ ಹಬ್ಬಗಳ ಸಂಭ್ರಮ ಜನರಲ್ಲಿ ಭೇರೆ ಬೇರೆ ರೀತಿಯಾಗಿ ಮನೆಮಾಡಿದೆ. ಬಿತ್ತನೆಯ ಸಂದರ್ಭದಲ್ಲಿ ಬರುವ ವಿಷು ಹಬ್ಬದ ಮಹತ್ವಗಳೇನು, ಆಚರಣೆ ವೀಧಾನಗಳೇ
ಮೊದಲ ಮೂರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್ ಅವರು ಸೀಸನ್ ನ ಮೊದಲ ಶತಕ ಬಾರಿಸುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಹ ಸೀಸನ್ ನ ಮೊದಲ ಜಯ ದಾಖಲಿಸುವಲ್ಲಿ ಸಫಲವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್
ಹೋಟೆಲ್ಗಳಲ್ಲಿ ಗ್ರಾಹಕರನ್ನು ಸೆಳೆಯಲು ಆಹಾರ ಪದಾರ್ಥಗಳಿಗೆ ಟೇಸ್ಟಿಂಗ್ ಪೌಡರ್ ಹಾಗೂ ಬಣ್ಣಗಳನ್ನು ಬಳಕೆ ಮಾಡಲಾಗುತ್ತಿದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹೋಟೆಲ್ಗಳಲ್ಲಿ ಹಾಗೂ ಬೀದಿ ಬದಿಯ ಆಹಾರದ ಅಂಗಡಿಗಳಲ್ಲ
ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2026ರ ಸೀಸನ್ ನ ನಾಲ್ಕನೇ ಲೀಗ್ ಪಂದ್ಯವನ್ನು ಆಡುತ್ತಿದ್ದರೂ ಎಂ.ಎಸ್. ಧೋನಿ ಅವರು ಮಾತ್ರ ತಂಡಕ್ಕೆ ಇನ್ನೂ ಮರಳಿಲ್ಲ. ಸ್ನಾಯು ಸೆಳೆತದಿಂದಾಗಿ ಧೋನಿ ಆರಂಭದ ಪಂದ್ಯಗಳಲ್ಲಿ ಆಡುತ್ತಿಲ್ಲ ಎಂದು ತಂಡ
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ದಿ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸುತ್ತಿದೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಕಟ್ಟಡ ಸಮಸ್ಯೆ ಮಾತ್ರವಲ್ಲ, ಪಾಠ ಮಾಡಲು ಶಿಕ್ಷಕರೂ ಇಲ್ಲದಂತಹ ಸ್ಥಿತಿ ಇದೆ. ರಾಜ್ಯದಲ
ಪ್ರಿಯಾಂಶ್ ಆರ್ಯ ಮತ್ತು ಪ್ರಭಸಿಮ್ರಾನ್ ಸಿಂಗ್ ಅವರ ಉತ್ತಮ ಜೊತೆಯಾಟದ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕನಾಟಕ್ಕೆ ದಂಗಾದ ಸನ್ ರೈಸರ್ಸ್ ಹೈದರಾಬಾದ್ ತಂಡ ಬೃಹತ್ ಮೊತ್ತ ಪೇರಿಸಿದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿ
Marco Jansen Clever Catch- ನ್ಯೂ ಚಂಡೀಗಢದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 219 ರನ್ ಕಲೆಹಾಕಿತು. ಅಭಿಷೇಕ್ ಶರ್ಮಾ (74) ಮತ್ತು ಟ್ರಾವಿಸ್ ಹೆಡ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಪಂದ್ಯದ ಪ್ರ
ಗ್ರಾಹಕರಿಗೆ ತೂಕ ಮತ್ತು ಮೌಲ್ಯದ ಪ್ರಮಾಣದಲ್ಲಿ ಮೋಸ ಮಾಡುವ ಅನೇಕ ವ್ಯಾಪಾರಸ್ಥರಿದ್ದಾರೆ. ಆಹಾರದ ಪೊಟ್ಟಣಗಳಲ್ಲಿ ನಮೂದು ಮಾಡಿದ್ದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪದಾರ್ಥ ಇರುತ್ತದೆ. ಅಲ್ಲದೆ, ಅಂಗಡಿಗಳಲ್ಲಿ ತೂಕದ ಪ್ರಮಾಣದಲ
ಮಾವಿನ ಹಣ್ಣನ್ನು ಇಂತವ್ರು ತಿನ್ನಬಾರ್ದು! ಬೇಸಿಗೆಯ ಆಹಾರ ಪದ್ಧತಿ| Ms.Shalini Arvind
Hardik Pandya Praises Rohit Sharma- ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು, ಮುಂಬೈ ಇಂಡಿಯನ್ಸ್ ತಂಡದಲ್ಲಿ 15 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ನಿಟ್ಟಿನಲ್ಲಿ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಅವರನ್ನು ಹೃತ್ಪೂರ್ವಕವಾಗಿ ಅಭ
Davanagere South By Election : ಒಂದೊಂದು ಕ್ಷೇತ್ರದಲ್ಲಿ ಒಂದೊಂದು ರಾಜಕೀಯ ಲೆಕ್ಕಾಚಾರದ ಪ್ರಕಾರ ಚುನಾವಣೆ ನಡೆಸಬೇಕಾಗುತ್ತದೆ. ಯಾಕೆಂದರೆ, ಆಯಾಯ ಕ್ಷೇತ್ರದಲ್ಲಿ ಜಾತಿ ಸಮೀಕರಣ, ಅಭಿವೃದ್ದಿ ವಿಚಾರ ಬೇರೆ ಬೇರೆ ಇರುತ್ತದೆ. ದಾವಣಗೆರೆಯಲ್ಲಿ ಮ
MI Vs RCB Match Preview- ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಏಪ್ರಿಲ್ 12ರಂದು ವಾಂಖೆಡೆಯಲ್ಲಿ ಮುಖಾಮುಖಿಯಾಗಲಿವೆ. ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ
ಇದೆಂತಾ ವಿಪರ್ಯಾಸ ನೋಡಿ. ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶಾಂತಿ ಮಾತುಕತೆ ನಡೆಯುತ್ತಿದೆ. ಆದರೆ ಇರಾನ್ ಮಾತ್ರ ಇದುವರೆಗೂ ಹಾರ್ಮುಜ್ ಜಲಸಂಧಿಯನ್ನು ತೈಲ ಹಡಗುಗಳ ಸಂಚಾರಕ್ಕೆ ಮ
ರಾಜ್ಯದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಯಿಂದ ವಿವಿಧ ವರ್ಗಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ಅನುಕೂಲ ಉಂಟಾಗಿದೆ. ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಅಡಿಯಲ್ಲಿ 3 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ಭತ್ಯ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ತಾಪಮಾನ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಎರಡು ದಿನಗಳ ಕಾಲ 'ಯೆಲ್ಲೋ ಅಲರ್ಟ್' ಘೋಷಿಸಿದ್ದು, ಬಿಸಿ ಗಾಳಿಯ ಮುನ್ನೆಚ್ಚರಿಕೆ ನೀಡಿದೆ. ಬೆಂ
ಕೊನೆಗೂ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆ ನಡೆಯುವುದು ಪಕ್ಕಾ ಆಗಿದೆ. ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಇಂದು (ಏ.12-ಶನಿವಾರ) ಇಸ್ಲಾಮಾಬಾದ್ಗೆ ಬಂದಿಳಿದಿದ್ದು, ಪಾಕಿಸ
ರಾಜ್ಯದಲ್ಲಿ ಬೇಸಿಗೆಯ ಧಗೆ ಏರುತ್ತಿದೆ. ಈ ಸಂದರ್ಭದಲ್ಲಿ ಅರಣ್ಯದಲ್ಲಿ ಕಾಡ್ಗಿಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇ
Who Is Next CM of Bihar : ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿ ಆಯ್ಕೆಯಲ್ಲಿ ಗೊಂದಲ ಉಂಟಾದ ಹಿನ್ನಲೆಯಲ್ಲಿ, ಬಿಜೆಪಿಯ ಕೋರ್ ಕಮಿಟಿ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ. ಪಾಟ್ನಾದಲ್ಲಿ ಮುಂದಿನ ವಾರ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ರಾಜ್ಯದಲ್ಲಿ ಪದೇ ಪದೇ ಹುಸಿ ಬಾಂಬ್ ಕರೆ ಪ್ರಕರಣಗಳು ವರದಿಯಾಗುತ್ತಿವೆ. 2020 ರಿಂದ ಈವರೆಗೂ ಸುಮಾರು 468 ಪ್ರಕರಣಗಳು ದಾಖಲಾಗಿವೆ. ಕಿಡಿಗೇಡಿಗಳು ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ ಸೇರಿದಂತೆ ಅನೇಕ ಕ
ಕರ್ನಾಟಕದ ಇತ್ತೀಚಿನ ಬಜೆಟ್ ಅಧಿವೇಶನದಲ್ಲಿ ಮಂಡನೆಯಾದ ಪ್ರಮುಖ ಮಸೂದೆಗಳಲ್ಲಿ ಒಂದಾದ 'ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2026' ಕ್ಕೆ ರಾಜ್ಯಪಾಲರು ತಡೆ ನೀಡಿದ್ದಾರೆ. ಚುನಾವಣೆಗಳಲ್ಲಿ ವಿದ್ಯುನ್ಮಾನ
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಸರ್ಕಾರ ತನ್ನ 2026-30 ಸಾಲಿನ ಇವಿ ವಾಹನ ನೀತಿ ಕರಡು ಪ್ರತಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹಲವು ಕುತೂಹಲಕಾರಿ ಪ್ರಸ್ತಾವನೆಗಳನ್ನು ಸೇರಿಸಿದೆ. ಈ ಪೈಕಿ ಅತ್ಯಂತ ಪ್ರಮುಖವಾಗಿ 2028ರ ವೇಳೆ
ಕಾಂಗ್ರೆಸ್ನಲ್ಲಿ ಮುಸ್ಲಿಂ ನಾಯಕತ್ವಕ್ಕಾಗಿ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯಮಟ್ಟದಲ್ಲಿ ಮುಸ್ಲಿಮರಿಗೆ ರಾಜಕೀಯ ನಾಯಕತ್ವ ನ
ಪ್ರಸ್ತುತ ಅರಣ್ಯ ಇಲಾಖೆಯು ಅಧಿಕೃತ ಆನ್ಲೈನ್ ಪೋರ್ಟಲ್ ಮೂಲಕ ಮೊದಲೇ ನೋಂದಣಿ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ಹಾಗೂ ಅನಧಿಕೃತ ಮಾರ್ಗಗಳಲ್ಲಿ ಅರಣ್ಯ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಚಾರಣಿಗರ
BJP High Command relaxed: ರಾಜ್ಯ ಬಿಜೆಪಿಯಲ್ಲಿನ ಗೊಂದಲದ ಬಗ್ಗೆ ಹೈಕಮಾಂಡ್ ಕೂಡಾ ಚಿಂತಾಕೃತರಾಗಿದ್ದರು. ಆದರೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಒಗ್ಗಟ್ಟನ್ನು ಪ್ರದರ್ಶಿಸಿದ್ದರಿಂದ, ವರಿಷ್ಠರು ನ
ಕಳೆದ ಹತ್ತು ದಿನ ದಾವಣಗೆರೆ ನಗರದಲ್ಲಿ ಕುಂಭದ್ರೋಣ ಮಳೆಯಂತೆ ಚುನಾವಣೆ ಪ್ರಚಾರ ನಡೆದಿತ್ತು. ಎರಡೂ ಪಕ್ಷಗಳ ಕಾರ್ಯಕರ್ತರಿಂದಿಡಿದು ಮುಖಂಡರು, ನಾಯಕರು, ರಾಜ್ಯ ನಾಯಕರು ದಾವಣಗೆರೆಯಲ್ಲಿ ಬೀಡುಬಿಟ್ಟು ಪ್ರಚಾರದ ಮಳೆ ಸುರಿಸಿ
Change of KPCC President Post : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ಈ ನಡುವೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯಲ್ಲಿ ಬದಲಾವಣೆ ಆಗಬೇಕಿದೆ ಎಂದು ಲೋಕೋಪಯೋಗಿ ಇ
ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕಾಗಿ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದರೂ, ಪರೀಕ್ಷಾ ಮೌಲ್ಯಮಾಪನ ಮತ್ತು ಮಂಡಳಿಯ ಕೆಲಸಗಳ ಹಿತದೃಷ್ಟಿಯಿಂದ ಶಿಕ್ಷಕರು, ಉಪನ್ಯಾಸಕರು ಹಾಗೂ ಮೌಲ್ಯನಿರ್ಣಯ ಮಂಡಳಿಯ ನೌಕರರ
Karnataka By Election Fight in Congress : ರಾಜ್ಯದ ಕೆಲವು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದರು ಎಂದು ವರದಿಯಾಗಿತ್ತು. ಆದರೆ, ಆ ನಾಯಕರು, ಈ ಎಚ್ಚರಿಕೆಗೆ ಸೊಪ್ಪು ಹಾಕದ ಹಿನ್ನಲೆಯಲ
ಮಧ್ಯಪ್ರಾಚ್ಯದಲ್ಲಿ ಪರಸ್ಪರ ಕದನ ವಿರಾಮ ತಿಳುವಳಿಕೆಗೆ ಬಂದಿರುವ ಅಮೆರಿಕ ಮತ್ತು ಇರಾನ್ ಇಂದು (ಏ.11-ಶನಿವಾರ) ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶಾಂತಿ ಮಾತುಕತೆ ನಡೆಸಲಿವೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ಗೆ
ಬೆಳಗಾವಿ ಮಹಾನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ನಿರಂತರ ದಾಳಿ ಮತ್ತು ಬಂಧನದಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ವ್ಯಸನಿಗಳ ಸಂಖ್ಯೆ ದಿನೇದಿನೇ ಏರುತ್ತಲೇ ಇದೆ. ಈ ದಂ
ನಾಸಾದ ಆಧುನಿಕ ಚಂದ್ರಯಾನ ಯೋಜನೆಯ ಭಾಗವಾಗಿ ಚಂದ್ರನ ಕಕ್ಷೆ ಸುತ್ತಿ ಬಂದ ಆರ್ಟೆಮಿಸ್-2 ಗಗನಯಾತ್ರಿಗಳು, ಓರಾಯನ್ ಕ್ಯಾಪ್ಸೂಲ್ನಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಸ್ಯಾನ್ ಡಿಯಾಗೊ ಕರಾವಳಿಯಲ್ಲಿ ನಡೆದ ಲ್ಯಾಂ
ಕೇರಳದ ಇಡುಕ್ಕಿ ಮತ್ತು ವಯನಾಡು ಹೊರತುಪಡಿಸಿ ಉಳಿದ 12 ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಪ್ರಸ್ತುತ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣ
ನಿನ್ನೆ (ಏ.10-ಶುಕ್ರವಾರ) ಗುವಹಾಟಿಯಲ್ಲಿ ನಡೆದ ಆರ್ಸಿಬಿ vs ಆರ್ಆರ್ ಐಪಿಎಲ್ ಪಂದ್ಯ ಆ್ಯಬ್ಸುಲ್ಯೂಟ್ ಸಿನಿಮಾ ಆಗಿತ್ತು. ಈ ಪಂದ್ಯದಲ್ಲಿ ಆರ್ಆರ್ನ ಛೋಟಾ ಬಚ್ಚಾ ವೈಭವ್ ಸೂರ್ಯವಂಶಿ ಆರ್ಭಟಿಸಿದ ಪರಿಗೆ ಆರ್ಸಿಬಿ ಬ್ಯಾ
ಕೆಪಿಎಸ್ಸಿ ನಡೆಸಿದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಅನುವಾದದಲ್ಲಿನ ಗಂಭೀರ ಲೋಪದೋಷಗಳು ಈಗ ಆಯೋಗಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಈ ಎಡವಟ್ಟುಗಳಿಂದಾಗಿ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ್ದ
ವಿಶ್ವದ ಅತ್ಯಂತ ಕರಾರುವಾಕ್ ಬೌಲರ್ ಗಳಲ್ಲಿ ಒಬ್ಬರಾಗಿರುವ ಜೋಶ್ ಹೇಜಲ್ವುಡ್ ಅವರು ಗಾಯದಿಂದ ಚೇತರಿಸಿ ಯಾವಾಗ ಆಡುತ್ತಾರೆ ಎಂದು ಕಾತುರದಿಂದ ಕಾಯುತ್ತಿದ್ದರು ಕ್ರಿಕೆಟ್ ಪ್ರೇಮಿಗಳು. ಬೀಡುಬೀಸು ಬ್ಯಾಟಿಂಗ್ ಗೆ ಹೆಸರಾಗಿರು
ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಔಟ್! ಅಲ್ಲಿಂದ ಶುರುವಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ತಂಡದ ಅವಸ್ಥೆ 11 ಓವರ್ ಮುಗಿಯುವುದರೊಳಗೆ 6ನೇ ವಿಕೆಟ್ ಪತನ! ಈ ಹಂತದಲ್ಲಿ ತಂಡದ ಇನ್ನಿಂಗ್ಸ್ ನ ಮಾನ ಕಾಪಾಡಿದ್ದು ರಜತ್ ಪಾಟೀದಾರ್
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನೆ ಮಾಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ
ಅಮೆರಿಕ ಮತ್ತು ಇರಾನ್ ನಡುವೆ ಶಾಂತಿದೂತನಾಗಿ ಮೆರೆಯುತ್ತಿರುವ ಪಾಕಿಸ್ತಾನ, ನಾಳೆ (ಏ.11-ಶನಿವಾರ) ಉಭಯ ರಾಷ್ಟ್ರಗಳ ನಡುವಿನ ಇಸ್ಲಾಮಾಬಾದ್ ಟಾಕ್ಸ್ಗೆ ಚಾಲನೆ ನೀಡಲಿದೆ. ಈ ಮಾತುಕತೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಅಮೆರಿಕ ನಿ
Sara Tendulkar- ಏಪ್ರಿಲ್ 12ರಂದು ನಡೆಯಲಿರುವ ಲಖನೌ ಸೂಪರ್ ಜೈಂಟ್ಸ್ (LSG) ಮತ್ತು ಗುಜರಾತ್ ಟೈಟಾನ್ಸ್ (GT) ನಡುವಿನ ಪಂದ್ಯದಲ್ಲಿ ಯಾರಿಗೆ ನಿಮ್ಮ ಬೆಂಬಲ ಎಂದು ಸಾರಾ ತೆಂಡೂಲ್ಕರ್ ಗೆ ಕೇಳಿದರೆ ಉತ್ತರ ಏನಿರಬಹುದು? ಪಾಪರಾಝಿಯೊಬ್ಬ ಈ ಬಗ್ಗೆ ಕ
Vaibhav Suryavanshi- ಗುವಾಹಟಿಯಲ್ಲಿ ಆರ್ ಸಿಬಿ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಯುವ ಪ್ರತಿಭಾವಂತ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಅಚ್ಚರಿಯ ರೀತಿಯಲ್ಲಿ ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಟ್ಟಿ
Electric Stove : ಎಲ್ಪಿಜಿ ಬಳಸದೆ ಜ್ವಾಲೆಯನ್ನು ಉತ್ಪಾದಿಸುವ ಈ ಸ್ಟೌವ್ ಅಂದುಕೊಂಡಂತೆ ಭಾರತದಲ್ಲೇ ದೊಡ್ಡ ಮಟ್ಟದಲ್ಲಿ ತಯಾರಾದರೆ ಪ್ರಧಾನಿ ನರೇಂದ್ರ ಮೋದಿ ಅವರ 'ಆತ್ಮನಿರ್ಭರ ಭಾರತ' ಸಾಕಾರಕ್ಕೆ ಮತ್ತೊಂದು ಗರಿ ಎನ್ನುತ್ತಾರೆ ಸಚಿವ
ಅಂತೂ ಎಂಟು ವರ್ಷಕ್ಕೆ ನನ್ನ ಮಗ ದಂಟು ಎಂದ ಎಂಬಂತೆ ಪಾಕಿಸ್ತಾನವು ಜಾಗತಿಕ ವೇದಿಕೆಯಲ್ಲಿ ಅಷ್ಟು, ಇಷ್ಟು ಗುರುತಿಸಿಕೊಳ್ಳಲಾರಂಭಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಗೆ ಆತಿಥ್ಯವಹಿಸಿರುವ ಪಾಕಿಸ್ತಾನ, ಇಸ್
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ 1,422 ಹಳೆಯ ಕೇಬಲ್ಗಳನ್ನು ಬದಲಾಯಿಸಲಾಗಿದ್ದು, ಇದರ ಅಂತಿಮ 'ಲೋಡ್ ಟೆಸ್ಟ್' ಮತ್ತು ಸುರಕ್ಷತಾ ಪರಿಶೀಲನೆಗಾಗಿ ಏಪ್ರಿಲ್ 13ರ ರಾತ್ರಿ 11 ರಿಂದ ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಸೇತ
Bengaluru Football Club Vs Kerala Blasters- ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏಪ್ರಿಲ್ 11ರಂದು ಬೆಂಗಳೂರು ಎಫ್ಸಿ ಮತ್ತು ಕೇರಳ ಬ್ಲಾಸ್ಟರ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬಿಎಫ್ಸಿಯ ಮಾಜಿ ತರಬೇತುದಾರ ಆಶ್ಲೇ ವೆಸ್ಟ್ವುಡ್ ಈಗ ಕೇ
ಯುವಕನೊಬ್ಬ ಶೇರ್ ಮಾಡಿದ್ದ ವಿಡಿಯೋ ನೋಡಿ ನಂಜನಗೂಡಿಗೆ ಎಚ್ಡಿ ಕುಮಾರಸ್ವಾಮಿ ಧಾವಿಸಿ ಬಂದ ಪ್ರಸಂಗ ನಡೆಯಿತು. ಸಣ್ಣ ಎಂಚಿನ ಮನೆಯಲ್ಲಿ ವಾಸವಿರುವ ಕುಟುಂಬವು ಮಾಸಿಕ ₹3000 ಬಾಡಿಗೆ ಪಾವತಿಸುತ್ತದೆ. ಕೆಲವೊಮ್ಮೆ ಬಾಡಿಗೆ ಹಣ ಕಟ್
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ನದಿಯಲ್ಲಿ, ಭಕ್ತಾದಿಗಳನ್ನಿ ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿದ್ದು, ಈ ದೋಣಿ ದುರಂತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಉತ್ತರ ಪ್
Mukul Choudhary Father Dalip Choudhary- ಲಖನೌ ಸೂಪರ್ ಜೈಂಟ್ಸ್ ಆಟಗಾರ ಮುಕುಲ್ ಚೌಧರಿ ಯಶಸ್ಸಿನ ಹಿಂದೆ ಅವರ ತಂದೆ ದಲೀಪ್ ಚೌಧರಿ ಅವರ ದೊಡ್ಡ ತ್ಯಾಗವಿದೆ. ಮಗನನ್ನು ಕ್ರಿಕೆಟಿಗನನ್ನಾಗಿ ಮಾಡಲು ದಲೀಪ್ ಅವರು ಸಾಲ ಮಾಡಿದ್ದಲ್ಲದೆ, ಸಾಲ ತೀರಿಸಲು ತಮ್ಮ
ಬರೋಬ್ಬರಿ 54 ವರ್ಷಗಳ ಬಳಿಕ ಚಂದ್ರನ ಕಕ್ಷೆಯತ್ತ ಪ್ರಯಾಣ ಬೆಳೆಸಿದ್ದ ಆಧುನಿಕ ಮಾನವ, ಭೂಮಿಯಿಂದ ಕಾಣದ ಚಂದ್ರನ ದಕ್ಷಿಣ ಧ್ರುವವನ್ನೂ ಕಣ್ತುಂಬಿಕೊಂಡು ಭೂಂಇಗೆ ಮರಳುತ್ತಿದ್ದಾನೆ. ನಾಸಾದ ಆರ್ಟೆಮಿಸ್-2 ಗಗನಯಾತ್ರಿಗಳು ಭಾರತೀಯ
ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಮುಸ್ಲಿಂ ನಾಯಕರಲ್ಲಿ ಟಿಕೆಟ್ ವಿಚಾರವಾಗಿ ಇದ್ದ ಭಿನ್ನಾಭಿಪ್ರಾಯ ಇದೀಗ ಅಧಿಕೃತವಾಗಿ ಹೊರಬಿದ್ದಿದೆ. ಅದರಲ್ಲೂ ಸಚಿವ ಜಮ
ಕರ್ನಾಟಕ ಸರ್ಕಾರವು ಮಕ್ಕಳ 1 ನೇ ತರಗತಿ ಪ್ರವೇಶ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. 6 ವರ್ಷದ ಬದಲಾಗಿ 5.10 ವರ್ಷ ಪೂರ್ಣಗೊಂಡ ಮಕ್ಕಳಿಗೆ ದಾಖಲು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಹಿಂದೆ ಶಿಕ್ಷಣ ಸಚಿವರು ಘೋಷಣೆ ಮಾಡಿದ್ದರು. ಸದ್
ಕುಂಭಮೇಳದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಎಂಬ ಯುವತಿಯ ಅಂತರ್ಧರ್ಮೀಯ ವಿವಾಹ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಆಕೆ ಮೂಲತಃ ಅಪ್ರಾಪ್ತೆ ಎಂಬುದು ರಾಷ್ಟ್ರೀಯ ಪರಿಶಿಷ್ಟ ಪಂ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಭಯ ನಹೀ, ಭರೋಸಾ ಎಂಬ ಘೋಷವಾಕ್ಯ ಇಟ್ಟುಕೊಂಡಿದ್ದು, ಯುಸಿಸಿ ಜಾರಿ ಜತೆಗೆ 12 ಪ್ರಮುಖ ಭರವಸೆಗಳನ್ನು ನೀಡಲಾಗಿದೆ. ಈ ಪೈಕಿ ಮಹಿಳೆಯರು, ನಿರುದ್ಯೋಗಿ ಯ
ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ರಾಜಧಾನಿಯ ಪಂಚ ಪಾಲಿಕೆಯಲ್ಲಿ ಈ ಬಾರಿ ಉತ್ತಮ ಪ್ರದರ್ಶಣ ಕಂಡುಬಂದಿದ್ದು, ಸುಮಾರು 19 ಪದವಿಪೂರ್ವ ಕಾಲೇಜುಗಳಲ್ಲಿ ಶೇ.74.16ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಇನ್ನು, ಈ ಬ
ಬೆಂಗಳೂರು ಹೊರವಲಯದಲ್ಲಿ ತಲೆ ಎತ್ತಲಿದೆ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ. ಇದಕ್ಕಾಗಿ ಕೆಎಚ್ಬಿ 943 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಆಹ್ವಾನ ಮಾಡಿದೆ. 8 ಮೇ ಸಂಜೆ 4.00 ಗಂಟೆವರೆಗೂ ಬಿಡ್ ಸಲ್ಲಿಸಲು ಅವಕಾಶ ನೀಡ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದರೆ, ಈ ರಕ್ತಸಿಕ್ತ ಸಂಘರ್ಷದಲ್ಲಿ ನಿಜವಾಗಿ ಗೆದ್ದವರು ಯಾರು? ಸೋತವರು ಯಾರು?ಅಧಿಕಾರದ ಚದುರಂಗದಾಟದಲ್ಲಿ ಪ್ರತಿಷ್ಠೆ ಮೆರೆದ ಆಟಗಾರರು ದಣಿದಿರಬಹುದ
ರಷ್ಯಾ ಹಾಗೂ ಉಕ್ರೇನ್ ನಡುವಿನ ಸುಧೀರ್ಘ ಯುದ್ಧಕ್ಕೆ ಅಲ್ಪ ಬ್ರೇಕ್ ನೀಡಿರುವ ರಷ್ಯಾ ಏ.12ರಂದು ನಿಗದಿಯಾಗಿರುವ ಆರ್ಥೊಡಾಕ್ಸ್ ಈಸ್ಟರ್ ಹಬ್ಬದ ದಿನಗಳಲ್ಲಿ ಸುಮಾರು 2ದಿನಗಳು ಅಂದರೆ 32ಗಂಟೆಗಳ ಕಾಲ ರಷ್ಯಾ ಅಧ್ಯಕ್ಷ ವ್ಲಾಡಿಮಿರ
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಡುಗಡೆ ಮಾಡಿರುವ ವಿಡಿಯೋವೊಂದು ಇದೀಗ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇತ್ತೀಚಿಗಷ್ಟೇ ಪಕ್ಷದಿಂದ ಉಚ್ಚಾಟಿ
US and Iran Peace Talk in Pak : ಶನಿವಾರ ನಡೆಯುವ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ಪಾಕಿಸ್ತಾನ ವೇದಿಕೆಯಾಗಿದೆ. ಇರಾನ್ ನಿಯೋಗಕ್ಕೆ ಪಾಕಿಸ್ತಾನದ ರಕ್ಷಣಾ ಕವಚ ನೀಡಲು ಮತ್ತು ಇಸ್ರೇಲ್ ದಾಳಿಯ ಭೀತಿಯ ನಡುವೆ, ಮಧ್ಯಪ್ರಾಚ್ಯದಲ್
ಜಾಗತಿಕ ವಿಪ್ಲವಗಳು ಭಾರತೀಯ ಷೇರು ಮಾರುಕಟ್ಟೆಯನ್ನು ಹಿಂಡಿ ಹಿಪ್ಪೆ ಮಾಡಿವೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಮಾರುಕಟ್ಟೆ ಚೇತರಿಕೆಯತ್ತ ಮುಖ ಮಾಡಿದ್ದ ಕಡಿಮೆ. ಇದರ ಮೇಲೆ ಗಾಯದ ಮೇಲೆ ಬರೆ ಎಳೆದಂತೆ ಭಾರತೀಯ ಮಾರುಕಟ್
1470 ರಿಂದ 1564 ರವರೆಗೆ ಜೀವಿಸಿದ್ದ ಪುರಂದರದಾಸರು, ಸಾಮಾಜಿಕ ನೀತಿ, ತತ್ವಗಳ ಬಗ್ಗೆ ಅನೇಕ ರಚನೆಗಳನ್ನು ಮಾಡಿದ್ದು, ಅವರ ರಚನೆಯೊಂದರ ಭಾವಾರ್ಥಗಳನ್ನು ಅಂಕಣಕಾರರಾದ ಶ್ರೀನಾಥ್ ಭಲ್ಲೆ ಅವರು ಸುಂದರವಾಗಿ ಬರೆದಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಳೆದ ವರ್ಷ ದೆಹಲಿಯ ಅವರ ನಿವಾಸದಲ್ಲಿ ಪತ್ತ
ರಾಜ್ಯದಲ್ಲಿ ಮುಂದಿನ 5 ದಿನ ಬಿಸಿಲ ಜತೆಗೆ ಮಳೆಯೂ ಇರಲಿದೆ. ದಕ್ಷಿಣ ಒಳನಾಡು, ಕರಾವಳಿಯ ಜಿಲ್ಲೆಗಳ ಕೆಲವೆಡೆ ಏಪ್ರಿಲ್ 10 ರಿಂದ 14ವರೆಗೂ ಮಳೆಯಾಗಲಿದೆ. ಬಿಸಿಲ ಧಗೆಯು 1 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ. ಬೆಂಗಳ
ಬೆಂಗಳೂರಿನ ರಸ್ತೆ ಪರಿಸ್ಥಿತಿಯ ಬಗ್ಗೆ ಅದರಲ್ಲೂ ಇಲ್ಲಿರುವ ಸಾವಿರಾರು ಸಂಖ್ಯೆಯ ಗುಂಡಿಗಳ ಬಗ್ಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಟೀಕೆಗೆ ಒಳಗಾದ ಮೇಲೆ ಎಚ್ಚೆತ್ತಿರುವ ಸರ್ಕಾರ ಇದೀಗ 2026 ಮಾರ್ಚ್ ವರೆಗೆ 41,150 ರಸ್ತೆ ಗುಂಡ
ಚಿಕ್ಕಮಗಳೂರು ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಹಿಂದಿರುಗಬಹುದು ಎಂದಿದ್ದ ನಿರೀಕ್ಷೆ ಹುಸಿಯಾಗಿದ್ದು, ಬಾಲಕಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾಳೆ. ಮೃತದೇಹ ಡ್ರೋನ್ ನಲ್ಲಿ ಪತ್ತೆ ಮಾಡಲಾಗಿದ್ದು, ಪ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನದಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ಮಾತುಕತೆಗೆ ಸಿದ್ದತೆ ನಡೆಯುತ್ತಿರುವ ವೇಳೆ ಇಸ್ರೇಲ್ ವಿರುದ್ದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜ ಆಸಿಫ್ ವಗ್ದಾಳಿ ನಡ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯು ರಾಜ್ಯಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಚುನಾವಣೆ ಮುಗಿದಿದ್ದರೂ, ಪಕ್ಷದೊಳಗಿನ ಆಂತರಿಕ ಅಸಮಾಧಾನ ಮತ್ತು ಮುಸ್ಲಿಂ ಸಮು
Thalapathy Vijay's Jana Nayagan : ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ದಳಪತಿ ವಿಜಯ್ ಅಭಿನಯದ ಜನನಾಯಗನ್ ಸಿನಿಮಾದ HD ಕಾಪಿ, ಪೈರೇಟೆಡ್ ವೆಬ್ಸೈಟ್ ನಲ್ಲಿ ಲೀಕ್ ಆಗಿದೆ. ಈ ಸಿನಿಮಾಗೆ ಇನ್ನೂ ಸೆನ್ಸಾರ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ.
ಮುಂಬೈನಿಂದ ಬೆಂಗಳೂರಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು ಇಂಜಿನ್ ಒಂದು ಸ್ಥಗಿತಗೊಂಡ ಹಿನ್ನಲೆಯಲ್ಲಿ ಪೈಲಟ್ ಪ್ಯಾನ್-ಪ್ಯಾನ್ ಎಂದು ಘೋಷಿಸಿದ್ದು ವಿಮಾನವನ್
ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರುವ ಸರ್ಕಾರದ ಕ್ರಮ, ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಇಂದು ಶುಕ್ರವ
ಕದನ ವಿರಾಮ ಘೋಷಣೆಯಾಗಿದ್ದರೂ ಇರಾನ್ ಮೇಲಿನ ದಾಳಿ ಮುಂದುವರಿದಿದೆ. ನಾಳೆಯ ಪಾಕಿಸ್ತಾನದಲ್ಲಿ ನಡೆಯಲಿರುವ ಸಂಧಾನ ಸಭೆಯ ಬಗ್ಗೆಯೂ ಅನಿಶ್ಚಿತತೆ ಇರುವುದರಂದ ಜನರು ಸುರಕ್ಷತೆ ಹೂಡಿಕೆಯಾದ ಚಿನ್ನದತ್ತ ಮುಖ ಮಾಡಿದ್ದಾರೆ. ಇದರಿಂ
ಮಧ್ಯಪ್ರಾಚ್ಯದಲ್ಲಿ ಕದನವಿರಾಮದ ಬಳಿಕ ಪಾಕಿಸ್ತಾನದಲ್ಲಿನ ಮಾತುಕತೆಗೂ ಮುನ್ನವೇ ಇರಾನ್ ವಿರುದ್ದ ಟ್ರಂಪ್ ಕಿಡಿಕಾರಿದ್ದು, ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಕಳಪೆ ಪ್ರದರ್ಶನ ನೀಡುತ್ತಿದ್ದು, ಟೋಲ್ ಸಂಗ್ರಹಮಾಡಬಾರದ
Tamil Nadu Election 2026: ದೇಶವೆಲ್ಲಾ ಕುತೂಹಲದಿಂದ ಕಾಯುತ್ತಿರುವ ವಿಧಾನಸಭಾ ಚುನಾವಣೆಗಳ ಪೈಕಿ ತಮಿಳುನಾಡು ಕೂಡಾ ಒಂದು. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಇಲ್ಲಿ ಚುನಾವಣೆ ನಡೆಯಲಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿಕೂಟವು ಭರ್ಜರಿ ಪ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಲು ಇರಬೇಕಾದ ಮಾನದಂಡಗಳನ್ನು ಮೀರಿ ಕಾರ್ಡ್ ಪಡೆದಿರುವ ಸುಮಾರು 14 ಲಕ್ಷ ಅನರ್ಹರನ್ನು ಪತ್ತೆಹಚ್ಚಿ, ಅವುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ವೇಗಗೊಂಡಿದೆ. ಅನರ್ಹ ಬಿಪಿಎಲ್ ಕಾರ್ಡ್ಗಳನ
LSG Last ball thriller win : ಇನ್ನೇನು ಕೋಲ್ಕತ್ತ ವಿರುದ್ದ ಪಂದ್ಯ ಸೋತೆವು ಎಂದು ಲಖನೌ ತಂಡದವರು ಕೂತಿದ್ದಾಗ, ಆಡಲು ಬಂದ ಮುಕುಲ್ ಚೌಧುರಿ, ಪಂದ್ಯದ ಗತಿಯನ್ನೇ ಬದಲಾಯಿಸಿದರು. ಕೊನೇ ಬಾಲ್’ನಲ್ಲಿ ತಂಡಕ್ಕೆ ಗೆಲುವು ತಂದು ಕೊಟ್ಟ ಮುಕುಲ್, ಪಂದ್ಯ
ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಫಲಿತಾಂಶ ಕಂಡುಬಂದಿದೆ. ಅದರಲ್ಲೂ ಪ್ರಮುಖವಾಗಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸ
ಕೇರಳದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಬಳಿ ಮಂಗಳವಾರ ನಾಪತ್ತೆಯಾಗಿದ್ದಾಳೆ. ಎಸ್ಡಿಆರ್ಎಫ್, ಪೊಲೀಸ್, ಅರಣ್ಯ ಮತ್ತು ಅಗ್ನಿಶಾಮಕ ದಳದ ಐದು ತಂಡಗಳು ಗುರುವ
2 ಪಂದ್ಯಗಳನ್ನು ತವರಲ್ಲಿ ಆಡಿ ಗೆದ್ದಿರುವ ಆರ್ಸಿಬಿ ಮೊದಲ ಬಾರಿಗೆ ತವರಿನಾಚೆಯ ಪಂದ್ಯಕ್ಕೆ ಸಜ್ಜಾಗಿದೆ. ರಾಜಸ್ಥಾನ ರಾಯಲ್ಸ್ ತಂಡ ಎಲ್ಲಾ ಯುವ ಪ್ರತಿಭೆಗಳ ಜೊತೆ ಟಫ್ ಫೈಟ್ ಕೊಡಲು ಸಜ್ಜಾಗಿದೆ. ವೈಭವ ಸೂರ್ಯವಂಶಿ ಆಟದ ಮೇಲೆ ನಿ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ಹೀಟ್ ವೇವ್ (ಉಷ್ಣಗಾಳಿ) ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ಹೆಚ್ಚುತ್ತಿರುವ ತಾಪಮಾನ: ಮುಂದಿನ

34 C