Women Reservation Bill and HD Kumaraswamy : ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ತೆಗೆದುಕೊಂಡ ನಿಲುವು ಎಲ್ಲಾ ದಕ್ಷಿಣದ ರಾಜ್ಯಗಳ ಅಭಿಪ್ರಾಯವಲ್ಲ.ಇಂದು ನಾವು ಯಾವ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆಯೋ ಅದನ್ನು ಮುಕ್ತವಾಗಿ ಬೆಂಬಲಿಸ
ಭಾರೀ ನಿರೀಕ್ಷೆ ಮೂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಹೌದು, ಇಂದು (ಏ.17-ಶುಕ್ರವಾರ) ಲೋಕಸಭೆಯಲ್ಲಿ ಮಹತ್ವದ ಮೂರು ಮಸೂದೆಗನ್ನು ಮತಕ್ಕೆ ಹಾಕಿದಾಗ, ಮಸೂದೆ ಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ರಾಯಬರೇಲಿ ಪೊಲೀಸರಿಗೆ ಆದೇಶಿಸಿದೆ. ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿ
ಅಧಿಕಾರದಲ್ಲಿದ್ದಾಗ ಜೀವಾವಧಿ ಶಿಕ್ಷೆಗೆ ಗುರಿಯಾದ ಕರ್ನಾಟಕ ಮೊದಲಿಗರು ವಿನಯ್ ಕುಲಕರ್ಣಿ. ರಾಜ್ಯದಲ್ಲಿ ಇಬ್ಬರು ಜನಪ್ರತಿನಿಧಿಗಳಿಗೆ ಈವರೆಗೂ ಜೀವಾವಧಿ ಶಿಕ್ಷೆಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಒಬ್ಬ
ಬ್ರಿಡ್ಜ್ ಟು ಬೆಂಗಳೂರು 2026 ರ ಯಶಸ್ವಿ ಆತಿಥ್ಯದೊಂದಿಗೆ, ಕರ್ನಾಟಕವು ನಾವೀನ್ಯತೆ, ಹೂಡಿಕೆ ಮತ್ತು ಸಹಯೋಗಕ್ಕಾಗಿ ವಿಶ್ವಾಸಾರ್ಹ ಜಾಗತಿಕ ಪಾಲುದಾರನಾಗಿ ತನ್ನ ಸ್ಥಾನವನ್ನು ಬಲಪಡಿಸುವುದನ್ನು ಮುಂದುವರೆಸಿದೆ. ರಾಜತಾಂತ್ರಿಕರ
ಮಹಿಳಾ ಮೀಸಲಾತಿ ಮಸೂದೆಗಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಹಿಳೆಯರಿಗೂ ಕಾನೂನು ರಚನೆಗೆ ಸಮಾನ ಅವಕಾಶ ಸಿಗಲಿದೆ. ಇದಕ್ಕೆ ವಿರೋಧಪಕ್ಷ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವ
1972ರಲ್ಲಿ ಬಿಡುಗಡೆಯಾಗಿ ವಿಷ್ಣುವರ್ಧನ್ ಅವರನ್ನು ಸ್ಟಾರ್ ಗಿರಿಗೇರಿಸಿದ ಅದ್ಭುತವಾದ ಚಿತ್ರ 'ನಾಗರಹಾವು'. ತರಾಸು ಎಂದೇ ಖ್ಯಾತರಾಗಿದ್ದ ತ.ರಾ. ಸುಬ್ಬರಾವ್ ಅವರ ಅದೇ ಹೆಸರಿನ ಕಾದಂಬರಿ ಆಧಾರಿತ, ಪುಟ್ಟಣ್ಣ ಕಣಗಾಲ್ ಅವರು ನಿರ್ದೇ
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಬಗ್ಗೆ ಬಿರುಸಿನ ಚರ್ಚೆ ಮುಂದುವರೆದಿದ್ದು, ಈ ಎರಡೂ ಮಸೂದೆ ಕುರಿತು ವಿಪಕ್ಷಗಳು ತಳೆದಿರುವ ನಿಲುವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರವ
ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರ ವಿರುದ್ಧ ಸರಣಿ ಕ್ರಮಗಳಾಗಿವೆ.
ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದೆ. ಈ ತೀರ್ಪು ನೀಡಿದ ನ್ಯಾಯಾಧೀಶಕರು ಸಂತೋಷ್ ಗಜಾನನ ಭಟ್. ಇತ್ತೀಚೆಗೆ ಇವರು ನೀಡು ತೀರ್ಪ
ಕಳೆದ ಏ.15 (ಬುಧವಾರ)ರಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) 10ನೇ ತರಗತಿ ಫಲಿತಾಂಶ ಪ್ರಕಟಿಸಿದೆ. ಈಗ ಹಲವು ವಿದ್ಯಾರ್ಥಿಗಳು ತಮ್ಮ ಅಂಕ ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆ ಬಗ್ಗೆ ಚಿಂತಿಸುತ್ತಿದ್ದು, ಸಿ
Gautam Adani Vs Mukesh Ambani : ಏಷ್ಯಾದ ಶ್ರೀಮಂತರ ಪಟ್ಟಿಯನ್ನು ಬ್ಲೂಂಬರ್ಗ್ ಬಿಡುಗಡೆ ಮಾಡಿದೆ. ಬಿಲಿಯನೇರ್ಸ್ ಇಂಡೆಕ್ಸ್ ಪಟ್ಟಿಯಲ್ಲಿ ಅದಾನಿ ಸಮೂಹ ಸಂಸ್ಥೆಗಳ ಮಾಲೀಕ ಗೌತಂ ಅದಾನಿ ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ವಿಶ್ವದ ಶ್ರೀಮಂತರ
ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳನ್ನು ದೋಷಿಗಳೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ
ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿ ಲೋಕಸಭೆಯಲ್ಲಿ ಇಂದು (ಏ.17-ಶುಕ್ರವಾರ) ಭಾಷಣ ಮಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಭಾಷಣದ ಆರಂಭದಲ್ಲಿ ತಮಗೂ ಮತ್ತು ಪ್ರಧಾನಿ ಮೋದಿ ಅವರಿಗೂ ಜೀವನದಲ್ಲಿ ಪತ್ನಿಯ ಚಿಂತೆ ಇಲ್ಲ ಎಂದು ಹೇಳಿದ್ದಾ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಳಿಕ, ಕರ್ನಾಟಕ ಕಾಂಗ್ರೆಸ್ ಮುಸ್ಲಿಂ ನಾಯಕರ ಬಂಡಾಯ ಎದುರಿಸುತ್ತಿದೆ. ಅಲ್ಪಸಂಖ್ಯಾತರ ಮೆಚ್ಚಿನ ಪಕ್ಷ ಈಗ ಅದೇ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಗುರಿಯಾಗಿದೆ. ಈ ಆಂತರಿಕ ಭ
Shreyas Iyer performance in IPL 2026 : ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಅವರ ಆಟ ಮತ್ತು ನಾಯಕತ್ವಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದುವರೆಗೆ, ಪಂಜಾಬ್ ಆಡಿದ ಐದು ಪಂದ್ಯಗಳಲ್ಲಿ, ಶ್ರೇಯರ್ ಅಯ್ಯರ್, ಮೂರು ಅರ್ಧಶತಕವನ್ನು
ದೇಶದಲ್ಲಿ ಸದ್ಯ ಕ್ಷೇತ್ರ ಪುನರ್ ವಿಂಗಡಣೆಯ ಚರ್ಚೆ ಜೋರಾಗಿ ನಡೆಯುತ್ತಿದ್ದು, ಶಾಸನಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಕಲ್ಪಿಸಲು ರಾಜ್ಯ ಹಾಗೂ ಲೋಕಸಭೆಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಳ ಮಾಡಲು ಕೇಂದ್ರ ಮುಂದಾಗಿದ
ಇನ್ನು ಮುಂದೆ ಪ್ರತಿಯೊಂದು ಚಾರಣಪಥದಲ್ಲೂ ನೇಚರ್ ಗೈಡ್ ಗಳಿಗೆ ಜಿ.ಪಿ.ಎಸ್. ಅಳವಡಿಸಿದ ವಾಕಿ ಟಾಕಿಯನ್ನು ಕಡ್ಡಾಯವಾಗಿ ನೀಡಲಾಗುವುದು. ಅದೇ ರೀತಿ ಪ್ರತಿಯೊಬ್ಬ ಚಾರಣಿಗರ ಮೊಬೈಲ್ ಗೆ ಚಾರಣಪಥದ ನಕ್ಷೆ ಸಹಿತ ಆಪ್ ಅನ್ನು ಅಳವಡಿಸಲ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಹುತೇಕ ನಿಲುವುಗಳನ್ನು ಬೆಂಬಲಿಸುವಲ್ಲಿ ಮುಂಚೂಣಿಯಲ್ಲಿರುವ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಬಾರಿ ಕೇಂದ್ರದ ಕ್ಷೇತ್ರ ಪುನರ್ವಿಂಗಡಣೆ ವಿ
ಯಾದಗಿರಿಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಕಿ ಹತ್ತಿಕೊಂಡಿದ್ದು ಘಟನೆಯಲ್ಲಿ 6 ಮಂದಿ ಸಜೀವ ದಹನವಾಗಿದ್ದಾ
PM Modi Women's Quota Bill speech : ಲೋಕಸಭೆಯಲ್ಲಿ ಮೂರು ಮಸೂದೆಗಳ ಕುರಿತ ಮೇಲಿನ ಚರ್ಚೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದಾರೆ. 37ನಿಮಿಷಗಳ ತಮ್ಮ ಭಾಷಣದಲ್ಲಿ ಮಹಿಳಾ ಕೋಟಾದ ಬಗ್ಗೆ ವಿವರಣೆಯನ್ನು ನೀಡಿದರು, ಅಲ್ಲಲ್ಲಿ ವಿಪಕ್ಷಗಳ
ಇಂಡೋನೇಷ್ಯಾದ ಪಶ್ಚಿಮ ಕಾಲಿಮಂಟನ್ ಪ್ರಾಂತ್ಯದಲ್ಲಿ 8 ಜನರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಒಂದು ಗುಡ್ಡಗಾಡು ಪ್ರದೇಶದಲ್ಲಿ ಸಂಪರ್ಕ ಕಳೆದುಕೊಂಡು ಪತನವಾಗಿದ್ದು, ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿರುವುದಾಗಿ
ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ ಇಸ್ರೇಲ್-ಲೆಬನಾನ್ ಯುದ್ಧಕ್ಕೆ 10 ದಿನಗಳ ಕದನವಿರಾಮವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ತಿಳಿಸಿರುವ ಟ್ರಂಪ್ ಈವರೆಗೂ ತ
Zameer Ahmed Vs DK Shivakumar : ಶಾಮನೂರು ಶಿವಶಂಕರಪ್ಪನವರಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿದ್ಯಮಾನಗಳು, ಕಾಂಗ್ರೆಸ್ಸಿನ ಮುಸ್ಲಿಂ ನಾಯಕರನ್ನು ಬೇರೆಬೇರೆ ಮಾಡುವಂತೆ ಮಾಡಿದೆ. ನಜೀರ್ ಅಹ್ಮದ್ ಮತ್ತ
ತಮಿಳುನಾಡು, ಪ.ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ತೆರಳಿದ್ದು, ಈ ಕಾರ್ಮಿಕರು ಮರಳಿ ಬರಲು ಕನಿಷ್ಠ 2 ತಿಂಗಳಾದರೂ ಹಿಡಿಯಲಿದೆ. ಕೇರಳದಲ್ಲಿ ಸುಮ
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮತ್ತಷ್ಟು ವ್ಯವಸ್ಥಿತಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ಬರೋಬ್ಬರಿ 320 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೊಸ ಟರ್ಮಿನಲ್ನಲ್ಲಿ ಹುಬ್ಬಳ್ಳಿಯ ಐತಿಹಾಸಿಕ ಚಂದ್ರಮೌಳೇಶ್ವರ ದೇವ
ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆ ಪ್ರಕರಣಗಳಲ್ಲಿ ಆಯೋಗ ವಿಧಿಸಿರುವ ದಂಡ ಕಟ್ಟಲೂ ಸರ್ಕಾರಿ ಅಧಿಕಾರಿಗಳಲು ಹಿಂದೇಟು ಹಾಕುತ್ತಿದ್ದಾರೆ. ಈಗಾಗಲೇ ಕರ್ನಾಟಕ ಮಾಹಿತಿ ಹಕ್ಕು ಆಯೋಗ ರಾಜ್ಯದಲ್ಲಿ ಸುಮಾರು 10,843 ಪ್ರಕರಣಗಳಲ್ಲಿ ಸಕಾ
ರಾಜ್ಯದ 2ನೇ ಮಹಾನಗರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಪ್ರತಿನಿತ್ಯವೂ ಹಲವಾರು ಸರ್ಕಾರಿ ಕಾರ್ಯಕ್ರಮಗಳು ನಡೆಯಲಿದ್ದು, ರಾಜಕಾರಣಿಗಳು ಅಧಿಕಾರಿಗಳ ಭೇಟಿ ನಿರಂತರವಾಗಿರುತ್ತದೆ. ಇಂತಹ ಕಾರ್ಯಕ್ರಮಗಳ ಸಮರ್ಪಕ ಪ್ರಚಾರ ಹ
ಬೆಂಗಳೂರಿನಲ್ಲಿ ಸ್ವಯಂ ಗಣತಿಗೆ ನಾಗರಿಕರಿಂದ ನಿರಾಶೆಯ ಪ್ರತಿಕ್ರಿಯೆ ಸಿಕ್ಕಿದ್ದು, ಕೇವಲ ಶೇ.2ರಷ್ಟು ನಾಗರಿಕರು ಮಾತ್ರ ಸ್ವಯಂ ಗಣತಿಯಲ್ಲಿ ಭಾಗವಹಿಸಿದ್ದಾರೆ. ಈ ಬೆನ್ನಲ್ಲೇ, ಇದೀಘ GBA ವ್ಯಾಪ್ತಿಯ 5 ಪಾಲಿಕೆಗಳಲ್ಲಿ ರಾಷ್ಟ್ರ
Chikkamagaluru Fraud Case- ತನ್ನನ್ನು ಐಎಎಸ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಚಿಕ್ಕಮಗಳೂರಿನ ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಮೆಡಿಕಲ್ ಶಾಪ್ ಮಾಲೀಕರಿಗೆ 41 ಲಕ್ಷ ರೂ. ವಂಚಿಸಿದ್ದ ಮಿಥುನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ 13,262 ಕೋಟಿ ರೂ. ವೆಚ್ಚದ 11 ಎಲಿವೇಟೆಡ್ ಕಾರಿಡಾರ್ಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಶಿಕ್ಷಣದಲ್ಲಿ ತಾರತಮ್ಯ ತಡೆಯಲು 'ಕರ್ನಾಟ
Shreyas Iyer Stunning Catch- ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅದ್ಭುತ 'ರಿಲೇ ಕ್ಯಾಚ್' ಮೂಲಕ ಹಾರ್ದಿಕ್ ಪಾಂಡ್ಯ ವಿಕೆಟ್ ಪಡೆಯಲು ನೆರವಾದರು. ಬೌಂಡರಿ ಗ
Rohit Sharma Injury- ಐಪಿಎಲ್ 2026ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಮುಂಬೈ ಇಂಡಿಯನ್ಸ್ನ ರೋಹಿತ್ ಶರ್ಮಾ ಗಾಯದ ಕಾರಣ ಹೊರಗುಳಿದಿದ್ದಾರೆ. ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಹ್ಯಾಮ್ಸ್ಟ್ರಿಂಗ್ ಸಮಸ್ಯೆಗೆ ಒಳಗಾಗಿದ್ದ ಅವರು, ಮ
ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ನ್ಯಾಯಾಲಯದಲ್ಲಿ ಕಣ್ಣೀರಿಟ್ಟಿದ್ದು, ಶಿಕ್ಷೆ ಪ್ರಕಟಕ್ಕೂ ಮುನ್ನ ನ್ಯಾಯಾಧೀಶರ ಮುಂದೆ ಕೊನೆಯ ಮಾತುಗಳನ್ನಾಡಿದ್ದಾರೆ. ಮಕ್ಕಳು, ಕ್ಷೇತ್ರ ಹಾಗೂ ತಮ್ಮ ಕೃಷ
Virat Kohli And Impact Player Rule 'ಇಂಪ್ಯಾಕ್ಟ್ ಪ್ಲೇಯರ್' ಆಗಿ ಆಡುವ ದಿನವೇ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತೇನೆ ಎಂದು ಈ ಹಿಂದೆ ಹೇಳಿದ್ದ ವಿರಾಟ್ ಕೊಹ್ಲಿ, ಲಖನೌ ವಿರುದ್ಧದ ಪಂದ್ಯದಲ್ಲಿ ಅನಿವಾರ್ಯವಾಗಿ ಅದೇ ನಿಯಮದಡಿ ಕಣಕ್ಕಿಳಿದಿದ್ದಾ
ಲೋಕಸಭೆಯಲ್ಲಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಭಾಗಿಯಾಗಿದ್ದರು. ಗೃಹ ಸಚಿವರ ವಿರುದ್ಧ ಹರಿಹಾಯ್ದ ಪ್ರಿಯಾಂಕಾ, ನಿಮ್ಮ ಸುಳ್ಳುಗಳ
ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿಧೇಯಕದ ಬಗ್ಗೆ ಚರ್ಚಿಸಲು, ಇಂದಿನಿಂದ (ಏ.16-ಗುರುವಾರ) ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ. ವಿಶೇಷವಾಗಿ ಲೋಕಸಭೆಯಲ್ಲಿ ಕ್ಷೇತ್ರ ಪ
ರಚಿತಾ ರಾಮ್ ಸೇರಿ ಕನ್ನಡ ನಟರ ಕದ ತಟ್ಟಿದ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ್ ಸಂಕನಗೌಡರ್! ಮಲ್ಲಿ ಮುಂದಿನ ಪ್ಲ್ಯಾನ್ ಏನು?
Vinod Kambli Illness- ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು ಮೆದುಳಿತ ಪಾರ್ಶ್ವವಾಯು (Stroke) ವಿಗೆ ತುತ್ತಾಗುವ ಅಪಾಯದಲ್ಲಿದ್ದಾರೆ. ಇದರಿಂದಾಗಿ ಅವರು ಸ್ಮರಣಶಕ್ತಿ ಕಳೆದುಕೊಳ್ಳುತ್ತಿದ್ದಾರ
ರಾಜ್ಯದಲ್ಲಿ ಈ ಬಾರಿ ಮುಂಗಾರು ಕೊರತೆಯಾಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಯಲ್ಲಿ ಮುಂಗಾರಿ ನಿರೀಕ್ಷೆ ಮಟ್ಟದಲ್ಲಿ ಇರುವುದಿಲ್ಲ ಎಂದು
ಕಾಂಗ್ರೆಸ್ ಅಲ್ಪಸಂಖ್ಯಾತ ದಂಗಲ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಯಾವುದೇ ಪಕ್ಷ ಯಾರೋಬ್ಬರ ಮೇಲೆ ನಿಂತಿಲ್ಲ. ಪಕ್ಷ ಯಾರೊಬ್ಬರನ್ನು ಓಲೈಸುವುದಿಲ್ಲ. ಜಮೀರ್ ಅಹ್ಮದ್ ಒಳ್ಳೆಯ ನಾಯಕರು ಹಾಗೂ ಜನಪ್ರಿ
ಏನಿದು ಡಿಸ್ಪರೇನಿಯಾ ? ಮಿಲನದ ಸಂದರ್ಭದಲ್ಲಿ ನೋವಾಗೋದ್ಯಾಕೆ? Dr.Anita David
ರಾಜಕಾರಣ ತುಂಬಾ ವಿಚಿತ್ರ ಮಾತ್ರವಲ್ಲ ಅನುಕೂಲಸಿಂಧು ಕೂಡ ಹೌದು. ಇದು ಎಲ್ಲಾ ರಾಜಕೀಯ ಪಕ್ಷಗಳಿಗೆ ಅನ್ವಯಿಸುತ್ತದೆ. ಒಂದು ಸಿಮೀತ ಪ್ರದೇಶದಲ್ಲಿ ಪರಸ್ಪರ ಬಡಿದಾಡುವ ಈ ಪಕ್ಷಗಳು, ಬೇರೊಂದು ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿರ
ರಾಜ್ಯದ ಜಿಲ್ಲಾ, ಸಿವಿಲ್, ಹಿರಿಯ ಸಿವಿಲ್ ನ್ಯಾಯಾಧೀಶಯರು ಸೇರಿ 368 ನ್ಯಾಯಾಧೀಶರುಗಳ ವರ್ಗಾವಣೆ ಮಾಡಲಾಗಿದೆ. ಈ ಪೈಕಿ ವಿನಯ್ ಕುಲಕರ್ಣಿ ಕೇಸ್ ತೀರ್ಪು ನೀಡಿದ್ದ ಸಂತೋಷ್ ಗಜಾನನ ಭಟ್ ಕೂಡ ವರ್ಗಾವಣೆಯಾಗಿದ್ದಾರೆ. ಜೂನ್ 1 ರಿ
Gujarat Titans Vs Kolkata Knight Riders Match Preview- ಐಪಿಎಲ್ 2026ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಅಜಿಂಕ್ಯ ರಹಾನೆ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಏಪ್ರಿಲ್ 17ರಂದು ಬಲಿಷ್ಠ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಅಂಕಪಟ್ಟಿಯ ಕೊನ
ಯಾವುದೇ ಕಂಪನಿಯಲ್ಲಿ ಹೆಚ್ಆರ್ ಮ್ಯಾನೇಜರ್ ವಿಭಾಗ ಅತ್ಯಂತ ಮಹತ್ವದ್ದಾಗಿರುತ್ತದೆ. ಉದ್ಯೋಗಿಗಳ ಕುಂದು-ಕೊರತೆಯನ್ನು ಆಲಿಸಿ ಅದಕ್ಕೆ ಪರಿಹಾರ ಒದಗಿಸುವ ಜವಾಬ್ದಾರಿ ಮಾನವ ಸಂಪನ್ಮೂಲ ವಿಭಾಗದ ಮೇಲಿರುತ್ತದೆ. ಅದರಲ್ಲೂ ಮಹ
ಕರ್ನಾಟಕದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಏಪ್ರಿಲ್ 16 ರಂದು ಕೆಎಸ್ಎನ್ಡಿಎಂ ಬಿಡುಗಡೆ ಮಾಡಿದ ವರದಿ ಪ್ರಕಾರ, ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 44.6 ಡಿಗ್ರಿ ಸೆಲ್ಸ
ಲೋಕಸಭೆಯಲ್ಲಿ ಪ್ರಸ್ತಾವಿತ 'ಕ್ಷೇತ್ರ ಮರು ವಿಂಗಡಣೆ' ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ವಿಪಕ್ಷಗಳ ಆಕ್ಷೇಪವನ್ನು ರಾಜಕೀಯ ಪ್ರೇರಿತ ಮತ್ತು 'ಅಪಪ್ರಚಾರ' ಎಂದು ಟೀಕಿಸಿದ್ದಾರೆ. ಇ
Bengaluru Police Cracked Drugs Racket : ಬೆಂಗಳೂರು ಪೊಲೀಸರು ಭಾರೀ ಪ್ರಮಾಣದಲ್ಲಿ ಮಾದಕ ದ್ರವ್ಯ ಜಾಲವನ್ನು ಪತ್ತೆಹಚ್ಚಿದ್ದಾರೆ. ಹತ್ತು ಜನರನ್ನು ಈ ಸಂಬಂಧ ಬಂಧಿಸಲಾಗಿದೆ. ರಾಜಧಾನಿಯ ಆರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆಯನ್ನು ನಡ
ಎಂದರೆ ಕೇವಲ ಕ್ರಿಕೆಟ್ ಮಾತ್ರ ಅಲ್ಲ ಎಂದು ಹೇಳುವುದು ಇದಕ್ಕೆ. ವಿಶ್ವವಿಖ್ಯಾತ ಚುಟುಕು ಕ್ರಿಕಟ್ ಹಬ್ಬದಲ್ಲಿ ಇದೀಗ ಯಾರೂ ಊಹಿಸಲೂ ಸಾಧ್ಯವಾಗದ ವಿಷಯಗಳು ಆಗೀಗ ವಿವಾದವಾಗುತ್ತಲೇ ಇರುತ್ತದೆ. ಇದೀಗ ದಕ್ಷಿಣ ಭಾರತದ ಆಹಾರ ಪದ್ಧತ
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತು ಚರ್ಚಿಸಲು ಕರೆಯಲಾದ ಸಂಸತ್ತಿನ ವಿಶೇಷ ಅಧಿವೇಶನ ಉದ್ದೇಶಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.16-ಗುರುವಾರ) ಲೋಕಸಭೆಯಲ್ಲಿ ಐತಿಹಾಸಿಕ ಭಾಷಣ ಮಾಡಿದ್ದಾ
ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸೆ ಎಂಬಂತೆ, ಹೇಗಾದರೂ ಮಾಡಿ ಕದನ ವಿರಾಮ ಒಪ್ಪಂದಕ್ಕೆ ಬರಬೇಕು ಎಂದು ಕಾಯುತ್ತಿರುವ ಅಮೆರಿಕ ಮತ್ತು ಇರಾನ್ ಎರಡಕ್ಕೂ ಸದ್ಯ ಪಾಕಿಸ್ತಾನ ಆಸರೆಯಾಗಿದೆ. ಇಡೀ ಜಗತ್ತು ಪಾಕಿಸ್ತಾನವನ್ನು
ದಾವಣಗೆರೆ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರವು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ವಿಶೇಷವಾಗಿ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದನ್ನು ಕೇವಲ ಒಂದು
ಭಾರತದ ಮೇಲಿನ ಹಲವು ಭಯೋತ್ಪಾದಕ ಚಟುವಟಿಕೆಗಳ ನಡೆಸಿರುವ ಲಷ್ಕರ್ -ಎ-ತೊಯ್ಬಾ ಸ್ಥಾಪಕ ಸದಸ್ಯ ಅಮೀರ್ ಹಮ್ಜಾನನ್ನು ಲಾಹೋರ್ ನ ಸುದ್ದಿ ಸಂಸ್ಥೆಯೊಂದರ ಕಚೇರಿ ಮುಂದೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ
ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಪೂರೈಕೆ ಸರಪಳಿಗೆ ಭಾರೀ ಹೊಡೆತ ಬಿದ್ದಿದೆ. ಈ ಕಾರಣಕ್ಕೆ ರಷ್ಯಾ ಮತ್ತು ಇರಾನ್ ಕಚ್ಚಾತೈಲ ಖರೀದಿ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಅಮೆರಿಕ ಹಿಂಪಡೆದಿತ
TCS Nashik Horror : ದೇಶದ ಅತಿ ದೊಡ್ಡ ಐಟಿ ಕಂಪನಿ ಟಿಸಿಎಸ್'ನಲ್ಲಿ ಮತಾಂತರ ದಂಧೆ ನಡೆಯುತ್ತಿತ್ತು ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿತ್ತು. ನಾಸಿಕ್ ಟಿಸಿಎಸ್ ಕ್ಯಾಂಪಸ್'ನಲ್ಲಿದ್ದ ಕೆಲವರ ಕರಾಳ ಮುಖ ಬಯಲಾಯಿತು. ಪ್ರಕರಣದ ಮೊದಲ ಕೇಸ್
ಏಪ್ರಿಲ್ 16 ರ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ಯೋಜನೆಗಳಿಗೆ ಅಧಿಕೃತ ಮುದ್ರೆ ಬೀಳಲಿದೆ. ಈ ಪೈಕಿ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪ ನಿರ್ಮಿಸಲು ಉದ್ದೇಶಿಸಿರುವ 'ಗ್ರೇಟರ್ ಬೆಂಗಳ
ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರ ಕಾರ್ಯಕ್ರಮದಲ್ಲಿ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಕ್ಕೆ ಕ್ರಮ ಏಕೆ ಆಗಿಲ್ಲ ಎಂಬ ಮಾಜಿ ಸಚಿವ ಕೆ ಎನ್ ರಾಜಣ್ಣ ಪ್ರಶ್ನೆಗೆ ತಿರುಗೇಟು ನೀಡಿದ ಕಾಂಗ್ರೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿರುವ 'ಕ್ಷೇತ್ರ ಮರುವಿಂಗಡಣೆ ವಿಧೇಯಕ'ವು ದೇಶದ ಸಂಸದೀಯ ಚರಿತ್ರೆಯಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಈ ಪ್ರಸ್ತಾವನೆಯ ಪ್ರಮುಖ ಉದ್ದೇಶವೆಂದರೆ ಹೆಚ್ಚುತ್ತ
ತನ್ನ 75ವರ್ಷದ ಪಾರ್ಶ್ವವಾಯು ಪಿಡೀತ ವೃದ್ದ ತಾಯಿಯನ್ನು ನೋಡಿಕೊಳ್ಳಲಾಗದೆ ಮಗನೇ ಆಕೆಯನ್ನು 3ನೇ ಮಹಡಿಯಿಂದ ಕೆಳಕ್ಕೆ ಎಸೆದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕುರಿತು ಪೊಲೀಸ್ ವಿಚಾರಣೆಯಲ್ಲಿ ಆತ ಅನಾರೋಗ್ಯ ಪೀ
Tamil Nadu and West Bengal Election : ಕಾಂಗ್ರೆಸ್ಸಿನ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಜೈರಾಂ ರಮೇಶ್, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಬಾಯ್ತಪ್ಪಿ ಹೇಳಿದ್ದಾರೆ. ಕೈ ನಾಯಕರ ಈ ಮಾತು ಬಾಯ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ರಾಗಿಮುದ್ದೆ ಪ್ರಿಯ ಎಂಬುದು ಎಲ್ಲರಿಗೂ ಗೊತ್ತು. ರಾಗಿಮುದ್ದೆ ಅವರ ದಿನನಿತ್ಯದ ಭೋಜನದ ಅವಿಭಾಜ್ಯ ಅಂಗ. 92ರ ಇಳಿವಯುಸ್ಸಿನಲ್ಲಿ ಯುವಕರನ್ನೂ ನಾಚಿಸುವಂತೆ ಆರೋಗ್ಯವನ್ನು ಕಾಪಾಡಿಕೊಂಡಿರುವ
ಸಾಂಸ್ಕೃತಿಕ ಬೀಡಾಗಿರುವ ಭಾರತದಲ್ಲಿ ವಾಸಿಸಬೇಕೆಂದು ಹಲವು ವಿದೇಶಿಗರ ಮಹದಾಸೆ. ಅಂತೆಯೇ ಇಲ್ಲೊಬ್ಬ ವಿದೇಶಿ ಮಹಿಳೆ ಭಾರತದಲ್ಲಿ ವಾಸಿಸುತ್ತಿದ್ದು, ಇಲ್ಲಿ ನೆಲೆಸುವುದರಿಂದಾಗಿ ತಮ್ಮ ಜೀವನಶೈಲಿಯಲ್ಲಿ ಅದರಲ್ಲೂ ಪ್ರಮುಖವಾಗ
ರಣಭೂಮಿಯಲ್ಲಿ ಮೊಳಗುವ ಮದ್ದುಗುಂಡುಗಳ ಮೊರೆತ, ಬಹುತೇಕರಲ್ಲಿ ಒಂದು ವಿಚಿತ್ರ ರೀತಿಯ ಯುದ್ಧೋನ್ಮಾದವನ್ನು ಹುಟ್ಟಿಸುತ್ತದೆ. ಯುದ್ಧದ ಕ್ರೇಜ್ ಇಟ್ಟುಕೊಳ್ಳುವುದು ಯಾವುದೇ ಮನುಷ್ಯನ ಅಸಹಜ ಗುಣ ಎಂದೇ ಹೇಳಬಹುದು. ಆದಾಗ್ಯೂ, ವ
Military involvement in Pakistan : ಪಾಕಿಸ್ತಾನದಲ್ಲಿ ಚುನಾಯಿತ ಶೆಹಬಾಜ್ ಷರೀಫ್ ಸರ್ಕಾರ ದಿನದಿಂದ ದಿನಕ್ಕೆ ದುರ್ಬಲಗೊಳ್ಳುತ್ತಿದೆ. ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹಿಡಿತ ಹೆಚ್ಚಾಗುತ್ತಿದೆ. ಪಾಕಿಸ್ತಾನದ ಮಾಜಿ ಸಚಿವರೊಬ್ಬರ ಪ್ರಕಾರ, ಅಮೆರಿ
ಇಷ್ಟು ದಿನ ಯುದ್ಧದ ಹಿನ್ನೆಲೆ ಏರಿಳಿತ ಕಾಣುತ್ತಿದ್ದ ಚಿನ್ನ ಬೆಳ್ಳಿ ದರದಲ್ಲಿ, ಇದೀಗ ಅಕ್ಷಯ ತೃತೀಯದ ಬೇಡಿಕೆ ಹೆಚ್ಚಾದ ಪ್ರಭಾವವೂ ಬಿದ್ದಿದೆ.
ತಮಿಳುನಾಡಿನ ದ್ರಾವಿಡ ರಾಜಕಾರಣದ ಭದ್ರಕೋಟೆಯ ನಡುವೆಯೂ ಕನ್ಯಾಕುಮಾರಿ ಜಿಲ್ಲೆಯು ಬಿಜೆಪಿ ಪಾಲಿಗೆ ಅತ್ಯಂತ ಪ್ರಮುಖ ರಾಜಕೀಯ ಪ್ರಯೋಗಶಾಲೆಯಾಗಿ ಹೊರಹೊಮ್ಮಿದೆ. ಆರ್ಎಸ್ಎಸ್ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ತನ್ನ ಅಸ್ತಿ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಶೀಘ್ರವಾಗಿ ಜಾರಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ದಿನಗಳ ವಿಶೇಷ ಸಂಸತ್ ಅಧಿವೇಶನವನ್ನು ಆಯೋಜಿಸಿದೆ. ಈ ಐತಿಹಾಸಿಕ ಬದಲಾವಣೆಗಾಗಿ ಸರ್
5 ವರ್ಷದ ಬಾಲಕಿ ಬೆಳ್ಳಿ ಸೇರಿ ಚಿಕ್ಕಮಗಳೂರಿನ ಮಂತ್ರಾಲಯಕ್ಕೆ ಹೊರಟಿದ್ದ 8 ಮಂದಿ ದುರ್ಮರಕ್ಕೀಡಾಗಿದ್ದಾರೆ.
Is Zameer Ahmed in trouble : ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ, ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಈ ವಿದ್ಯಮಾನ, ಕಾಂಗ್ರೆಸ್ಸಿನ ಅಲ್ಪಸಂಖ್ಯಾತ ಸಮುದಾಯದಲ್ಲಿ ದೊಡ್ಡ ಕಂದಕವನ್ನು ಹುಟ್ಟಿಹಾ
ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಯುದ್ಧದ ಜಾಗತಿಕ ಬಿಕ್ಕಟ್ಟು ಈಗ ಈರುಳ್ಳಿ ಬೆಳೆಗಾರರ ಮೇಲೆ ನೇರ ಪರಿಣಾಮ ಬೀರಿದೆ. ಗ್ಯಾಸ್ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯ ಹೋಟೆಲ್ಗಳು ಮತ್ತು ಉಪಹಾರ ಮಂದಿರಗಳು ಅನಿವಾರ್ಯವಾಗಿ ಬಾಗಿಲ
ರಾಜ್ಯ ಪಠ್ಯದ ಫಲಿತಾಂಶದಂತೆಯೇ ಸಿಬಿಎಸ್ಇ ಬೋರ್ಡ್ ಪರೀಕ್ಷೆಯಲ್ಲೂ ಕರಾವಳಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ನಾನಾ ಬಡಾವಣೆಗಳಲ್ಲಿ ನೀರಿನ ಹಾಹಾಕಾರ ಹೆಚ್ಚುತ್ತಿದ್ದು, ಸಂಚಾರಿ ಟ್ಯಾಂಕರ್ಗೆ ಬೇಡಿಕೆ ಹೆಚ್ಚಾಗಿದೆ. ಕೊಳವೆ ಬಾವಿಗಳು ಬತ್ತುತ್ತಿರುವ ಹಿನ್ನಲೆಯಲ್ಲಿ ಜಲಮಂಡಳಿಯ ಟ್ಯಾಂಕರ್ ಗೆ ಬೇಡಿಕೆ ಹೆಚ್ಚಾಗಿದೆ.
ಇದು ಹಾಲಿ ಚಾಂಪಿಯನ್ಸ್ ಗೆ ತಕ್ಕುದಾದ ಆಟ! ಭುವನೇಶ್ವರ ಕುಮಾರ್, ರಸಿಕ್ ಸಲಾಂ, ಜೋಶ್ ಹ್ಯಾಜಲ್ ವುಡ್ ಅವರ ಮೊನಚಾದ ಬೌಲಿಂಗ್ ಮತ್ತು ವಿರಾಟ್ ಕೊಹ್ಲಿ ಅವರ ಸೊಗಸಾದ ಬ್ಯಾಟಿಂಗ್ ನೆರವಿನಿಂದ ತಂಡವು ಲಖನೌ ಸೂಪರ್ ಜೈಂಟ್ಸ್ ತಂಡವನ್ನ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 'ಗ್ರೇಡ್' ಬದಲಿಗೆ 'ಅಂಕ'ಗಳನ್ನೇ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಯುಪಿಎಸ್ಸಿ ಹಾಗೂ ಬ್ಯ
MI Vs PBKS Match Preview- ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್, ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಗಾಯಾಳು ರೋಹಿತ್ ಶರ್ಮಾ ಅವರ ಅನುಪಸ್ಥಿತಿ ಮತ್ತು ಬುಮ್ರಾ ಅವರ ವಿಕೆ
ಗ್ರಾಮ ಪಂಚಾಯತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮರುಜಾರಿಗೆ ತರಲು ರಾಜ್ಯಪಾಲರು ಅಸ್ತು ಎಂದಿದ್ದಾರೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕಕ
PM Modi Leadership : ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಭೈರವೈಕ್ಯ ಪರಮಪೂಜ್ಯ ಜಗದ್ಗುರುಗಳಾದ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ರಾಷ್ಟ್ರದ ಜನಪ್ರಿಯ ಪ್ರಧಾನ
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೃತರ ಪರಿಹಾರ ಮೊತ್ತವನ್ನು 41 ಲಕ್ಷ ರೂಪಾಯಿಯಿಂದ 51 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದೆ. ಈ ಮೂಲಕ ಮೃತ ನೌಕರರ ಕುಟುಂಬಕ್ಕೆ ಕೋರ್ಟ್ ನ್ಯಾಯ ಒದಗಿ
ಐಪಿಎಲ್ ಪ್ರಾರಂಭವಾದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ವಿರಾಟ್ ಕೊಹ್ಲಿ ಅವರು ಇದೀಗ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಂಡಿಲ್ಲ. ಕಳೆದ ಪಂದ್
ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮತ್ತು ಅವರ ಆಮ್ ಆದ್ಮಿ ಪಕ್ಷ (ಆಪ್) ನಡುವೆ ಪ್ರತಿಷ್ಠೆಯ ಕುಸ್ತಿ ಆರಂಭವಾಗಿದೆ. ಈ ಕುಸ್ತಿಯಲ್ಲಿ ಅಂತಿಮವಾಗಿ ಯಾರು ಗೆಲ್ತಾರೆ ಎಂಬ ಕುತೂಹಲ ಇದೀಗ ಮನೆ ಮಾಡಿದೆ ಕೇಂದ್ರ ಸರ್ಕಾರ ಸೈಲೆಂಟ್ ಆಗ
ಕೇಂದ್ರ ಸರ್ಕಾರದ 8 ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ನೌಕರರ ಒಕ್ಕೂಟಗಳು ಭರ್ಜರಿ ಪ್ರಸ್ತಾವನೆ ಸಲ್ಲಿಕೆ ಮಾಡಿವೆ. ಎನ್ಸಿ ಜೆಸಿಎಂ ಕರಡು ಸಮಿತಿ ಅಂತಿಮ ಜ್ಞಾಪಕ ಪತ್ರ ನೀಡಿದ್ದು, ಮೂಲ ವೇತದಲ್ಲಿ ಭಾರೀ ಬದಲಾವಣೆ ತರಲು ಬೇಡಿಕ
ಈ ಸೀಸನ್ ನಲ್ಲಿ ಸತತ 3 ಪಂದ್ಯಗಳನ್ನು ಸೋತು ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದೀಗ ಗಾಯದ ಮೇಲೆ ಬರೆ ಎಳೆದಂತಹ ಅನುಭವ. ಕಾರಣ ತಂಡದ ಸ್ಚಾರ್ ಬ್ಯಾಚರ್ ರೋಹಿತ್ ಶರ್ಮಾ ಅವರು ಗಾಯದ ಸಮಸ್ಯೆಯಿಂದಾಗಿ ಮುಂದಿನ 2 ಪಂದ್ಯಗಳನ್
ನಿಮಿರುವಿಕೆ ಸಮಸ್ಯೆನಾ? ಕೊರಗೋ ಬದಲು ಲೈಂಗಿಕ ಆರೋಗ್ಯ ಸರಿಪಡಿಸಿಕೊಳ್ಳಿ|Dr. Anil Kumar T
ಶಾಸಕ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಕೇಸ್ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಇದರಿಂದ ಶಾಸಕ ಸ್ಥಾನಕ್ಕೆ ಕುತ್ತು ಬರಲಿದ್ದು, ನಿಯಮಗಳ ಪ್ರಕಾರ 2 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಪ್ರಕಟವಾದರೆ ಶಾಸಕ ಸ್ಥಾನ ರದ್
ಮಧ್ಯಪ್ರಾಚ್ಯ ಯುದ್ಧದಲ್ಲಿ ಅಮೆರಿಕ ಮತ್ತು ಇರಾನ್ ಸಾಧ್ಯವಾದ ಎಲ್ಲಾ ತಂತ್ರಗಳನ್ನೂ ಬಳಸುತ್ತಿದೆ. ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಪ್ರಾದೇಶಿಕ ಗೆಳೆಯರ ನೆರವು ಪಡೆದುಕೊಳ್ಳುತ್ತಿದೆ. ಇದಕ್ಕೆ ಪ್ರತಿಯಾಗಿ ರಷ್ಯಾ ಮತ್ತು
IPL Matches In Australia- ಆಸ್ಟ್ರೇಲಿಯಾದ ಅಡಿಲೇಡ್ ಓವಲ್ನಲ್ಲಿ ಐಪಿಎಲ್ ಮತ್ತು ಭಾರತದ ಚೆನ್ನೈನಲ್ಲಿ ಬಿಗ್ ಬ್ಯಾಷ್ ಲೀಗ್ (BBL) ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯ
ನನ್ನದು ಬಡವರ ಜಾತಿಯಾಗಿದೆ. ಯಾರೂ ಜಾತಿ ರಾಜಕಾರಣ ಮಾಡಬಾರದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. ರಾಜಕಾರಣದಲ್ಲಿ ಯಾರೂ ಗೂಟ ಹೊಡೆದುಕೊಂಡು ಇರುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಎದುರಾಳಿಗಳ ವಿರುದ್ಧ
ಡೊನಾಲ್ಡ್ ಟ್ರಂಪ್ ಯಾವಾಗಲೂ ತಮ್ಮ ವಿಭಿನ್ನ ಹೇಳಿಕೆಗಳು ಹಾಗೂ ನಂಬಿಕೆಗಳಿಂದಲೇ ಫೇಮಸ್. ಅಂತಯೇ ಡೊನಾಲ್ಡ್ ಟ್ರಂಪ್ ಅವರ ಕುರಿತು ರೋಚಕ ವಿಚಾರವನ್ನು ಅಮೆರಿಕಾ ವೈದ್ಯಕೀಯ ವಿಭಾಗದ ಆಡಳಿತಾಧಿಕಾರಿ ಹಂಚಿಕೊಂಡಿದ್ದಾರೆ. ಈ
Ahmed Shehzad On PSL-IPL Comparison- ಇತ್ತೀಚಿನ ವರ್ಷಗಳಲ್ಲಿ ಐಪಿಎಲ್ ಮತ್ತು ಪಿಎಸ್ಎಲ್ ನಡುವೆ ಬಲವಂತದ ಹೋಲಿಕೆ ಮಾಡುವುದು ಪಾಕಿಸ್ತಾನಿ ಮಾಧ್ಯಮಗಳಿಗೆ ಚಟ ಆಗಿಬಿಟ್ಟಿದೆ. ಈ ಕುರಿತು ಪಾಕ್ ಬ್ಯಾಟರ್ ಅಹ್ಮದ್ ಶೆಹಜಾದ್ ಪಿಸಿಬಿ ಮತ್ತು ಮಾಧ್ಯಮಗಳ

31 C