ಹಿಂದಿಯಲ್ಲಿ ಮಾತನಾಡಿದ ಕಾರಣಕ್ಕೆ ಲೋಕಲ್ ರೈಲಿನಲ್ಲಿ ಹಲ್ಲೆಗೆ ಒಳಗಾದ 19 ವರ್ಷದ ಬಿ.ಎಸ್ಸಿ ವಿದ್ಯಾರ್ಥಿ ಅರ್ನಾವ್ ಖೈರೆ ಮಾನಸಿಕವಾಗಿ ತೀವ್ರ ಆತಂಕಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ತಂದೆ ಜಿತೇಂದ್ರ ಖೈರ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೊ ಜೊತೆ ವೈಟ್ ಹೌಸ್ನಲ್ಲಿ ಫುಟ್ಬಾಲ್ ಆಡುತ್ತಿರುವ ಕೃತಕ ಬುದ್ಧಿಮತ್ತೆ (AI) ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ
ದಕ್ಷಿಣ ಆಫ್ರಿಕಾದಲ್ಲಿ ಮೊದಲ ಜಿ20 ಶೃಂಗಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಈ ಶೃಂಗಸಭೆಯಲ್ಲಿ, ಅವರು 'ವಸುಧೈವ ಕುಟುಂಬಕಂ' ಎಂಬ ಭಾರತದ ದೃಷ್ಟಿಕೋನವನ್ನು ಮಂಡ
Karnataka Power Sharing Issue : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು, ಬರೋಬ್ಬರಿ ಎರಡೂವರೆ ವರ್ಷ ಮುಗಿದಿದೆ. ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆಯ ಸುದ್ದಿಯ ನಡುವೆ, ಒಂ
ಭಾರತಕ್ಕೆ 93 ಮಿಲಿಯನ್ ಡಾಲರ್ ಮೌಲ್ಯದ ಜಾವೆಲಿನ್ ಮತ್ತು ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಒಪ್ಪಿಗೆ
ಬ್ರೆಜಿಲ್ನ COP30 ಹವಾಮಾನ ಶೃಂಗಸಭೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 13 ಮಂದಿ ಅಸ್ವಸ್ಥರಾಗಿದ್ದಾರೆ. ಕಾನ್ಫರೆನ್ಸ್ ಸೆಂಟರ್ನ ಪ್ಯಾವಿಲಿಯನ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಹತೋಟಿಗೆ ಬಂದಿದ
ವಂದೇ ಮಾತರಂ ಗೀತೆಯ 150 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಕವಿ ಬಂಕಿಂ ಚಂದ್ರ ಚಟರ್ಜಿಯವರ ಐತಿಹಾಸಿಕ ಬಂಕಿಂ ಭವನ ಗವೇಷಣಾ ಕೇಂದ್ರವು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ತೇವಾಂಶ, ಬೆಳಕಿನ ಕೊರತೆ, ಸಿಬ್ಬಂದಿ ಮತ್ತು ಹಣದ ಅಭಾವದಿಂದಾ
ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ 'ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್' ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ. ಬಯೋಮೆಟ್ರಿಕ್ಗೆ ತೂಕದ ಯಂತ್ರ ಸಂಯೋಜನೆ, ಆಧಾರ್ ಪರಿಶೀ
ಬಳ್ಳಾರಿಯ ಜೀನ್ಸ್ ಉದ್ಯಮಕ್ಕೆ ರಾಜ್ಯ ಸರಕಾರ ಮರುಜೀವ ನೀಡಿದೆ. ಪರಿಸರ ಹಾನಿ ನೆಪದಲ್ಲಿ 36 ವಾಷಿಂಗ್ ಯುನಿಟ್ಗಳ ಬಂದ್ಗೆ ನೀಡಿದ್ದ ನೋಟಿಸ್ನಿಂದ ಉದ್ಯಮವು ಸ್ಥಗಿತದ ಭೀತಿ ಎದುರಿಸಿತ್ತು. ಇದೀಗ ಕಾಮನ್ ಎಫ್ಲುಯೆಂಟ್ ಟ್ರೀಟ್
ಮೈಸೂರು ಜಿಲ್ಲೆಯಲ್ಲಿ ಆಸ್ತಿ ದಾಖಲೆಗಳ ಡಿಜಿಟಲೀಕರಣ ಭರದಿಂದ ಸಾಗಿದ್ದು, ಶೇಕಡಾ 42ರಷ್ಟು ಕೆಲಸ ಪೂರ್ಣಗೊಂಡಿದೆ. ಏಳು ಸಾವಿರಕ್ಕೂ ಹೆಚ್ಚು ಪುಟಗಳು ಆನ್ಲೈನ್ನಲ್ಲಿ ಅಪ್ಲೋಡ್ ಆಗಿದ್ದು, ಇದರಿಂದ ಸಾರ್ವಜನಿಕರು ತಮ್ಮ ಆಸ್ತಿ
ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ಸಂಬಂಧ ರಾಜ್ಯ ಸರಕಾರ ಗೊಂದಲದಲ್ಲಿದೆ. ಕೇಂದ್ರ ಸರಕಾರ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡದೆ, ರಾಜ್ಯ ಸರಕಾರವೇ ಖರೀದಿಸಿ ಪಡಿತರದಲ್ಲಿ ವಿತರಿಸಲು ಸೂಚಿಸಿದೆ. ಆದರೆ ಮೆಕ್ಕೆ
ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ 100 ದಿನಗಳ ಅಭಿಯಾನಕ್ಕೆ ಮಾಲೀಕರಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. 7.50 ಲಕ್ಷ ಬಿ-ಖಾತಾ ಆಸ್ತಿಗಳಿದ್ದರೂ ಕೇವಲ 2 ಸಾವಿರ ಅರ್ಜಿಗಳು ಬಂದಿವೆ. ಶುಲ್ಕದ ಹೊರತಾಗಿ, ಅಧಿಕಾರಿಗಳ
ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಕಿ ಕೈವಾಡದ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಿಎಂಎಸ್ ಏಜೆನ್ಸಿ ಮಾಜಿ ಉದ್ಯೋಗಿಯೊಂದಿಗೆ ಸಂಪರ್ಕ ಹೊಂದಿದ್ದ ಕಾನ್ಸ್ಟೆಬಲ್ ಅಣ್ಣಪ್ಪ ನಾಯಕ ಅವರನ್
ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದ್ದು, ಐದು ನಗರ ಪಾಲಿಕೆಗಳ ವಾರ್ಡ್ಗಳ ಅಂತಿಮ ಪಟ್ಟಿ ಪ್ರಕಟವಾಗಿದೆ. ಒಟ್ಟು 369 ವಾರ್ಡ್ಗಳನ್ನು ಗುರುತಿಸಲಾಗಿದೆ. ಬೆಂಗಳೂರು ಪಶ್ಚಿಮ ಪಾಲಿಕೆಗೆ ಒಂದು ಹೆಚ್ಚುವರಿ ವಾರ್ಡ್ ಸೇರ್ಪ
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಯಾತ್ರಿಕರ ಅತಿಯಾದ ಜನಸಂದಣಿ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಕೇರಳ ಹೈಕೋರ್ಟ್ ಮಧ್ಯಪ್ರವೇಶಿಸಿದೆ. ದೈನಂದಿನ ಯಾತ್ರಿಕರ ಸಂಖ್ಯೆಯನ್ನು ಮಿತಿಗೊಳಿಸಿ, ಸುರಕ್ಷತಾ ಕ್ರಮಗಳನ್ನು
ಹರಿಯಾಣದ ಫರೀದಾಬಾದ್ನಲ್ಲಿರುವ ವಿವಾದಿತ ಅಲ್-ಫಲಾಹ್ ವಿಶ್ವವಿದ್ಯಾಲಯವು ಮತ್ತೊಮ್ಮೆ ಭಯೋತ್ಪಾದನೆ ನಂಟಿನ ವಿಚಾರಕ್ಕೆ ಸುದ್ದಿಯಲ್ಲಿದೆ. 2007-08ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಅಲ್-ಫಲಾಹ್ ವಿಶ್ವವಿದ್
ಕರ್ನಾಟಕ ಹೈಕೋರ್ಟ್, ದ್ವಿಚಕ್ರ ವಾಹನಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 4 ವರ್ಷಕ್ಕಿಂತ ಕಡಿಮೆ ವಯಸ್ಸಿನ
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಚಿರತೆ ಕಾಟ ಜಾಸ್ತಿಯಾಗಿದೆ. ತರೀಕೆರೆಯ ಶಿವಪುರ ಬಳಿಯಲ್ಲಿರುವ ಅಡಕೆ ತೋಟದಲ್ಲಿರುವ ತೋಟದ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯೊಬ್ಬಳನ್ನು ಚಿರತೆಯೊಂದು ಹೊತ್ತೊಯ್ದಿದೆ.
ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ. ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಈ ರಿಯಾಯಿತಿ ಲಭ್ಯವಿದ್ದು, ಸಾರಿಗೆ ಇಲಾಖೆಯ ಹಳೆಯ ಪ್ರಕರಣಗಳಿಗೂ ಇದೇ ಮೊದಲ ಬಾರಿಗೆ ವ
ಜೆಡಿಎಸ್ನ ರಾಜ್ಯ- ರಾಷ್ಟ್ರೀಯ ಪರಿಷತ್ ಸಭೆ ಹಾಗೂ ರಾಷ್ಟ್ರೀಯ ಸಮಾವೇಶ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪಕ್ಷದ ಬೆಳ್ಳಿಹಬ್ಬ ಆಚರಣೆಯೂ ಶನಿವಾರ ನಡೆಯಲಿದ್ದು, ಈ ಸಂದರ್ಭದಲ್ಲಿ ನಿಖಿಲ್ ಕು
ಸೈಬರ್ ವಂಚನೆಗೆ 50 ಲಕ್ಷ ರೂ. ಕಳೆದುಕೊಂಡ ಸಾಫ್ಟ್ವೇರ್ ಎಂಜಿನಿಯರ್, ಆ ಸಾಲ ತೀರಿಸಲು ಬೇರೆ ದಾರಿಯಿಲ್ಲದೇ ಪರಿಚಯಸ್ಥರ ಮನೆಯಿಂದ ಚಿನ್ನಾಭರಣ ದೋಚಲು ಹೋಗಿ ಜೈಲು ಪಾಲಾದ ಘಟನೆ ಬೆಳಕಿಗೆ ಬಂದಿದೆ. ಆಂಧ್ರದ ತಿರುಪತಿ ಮೂಲದ ಕೊತ್ತಾ
ಧರ್ಮಸ್ಥಳದಲ್ಲಿ ಶವ ಹೂತು ಹಾಕಿದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಇಂದು ಪ್ರಾಥಮಿಕ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ನೀಡಿದೆ. 3,923 ಪುಟಗಳ ವರದಿಯಲ್ಲಿ ಆರು ಮಂದಿಯನ್ನು ಷಡ್ಯಂತ್ರ ಪ್ರಕರಣದಲ್ಲಿ ಆರೋಪಿಗಳನ್
ಅಬುಧಾಬಿ ವಿಮಾನ ನಿಲ್ದಾಣಕ್ಕೆ ಬರುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಉಚಿತ 10GB ಡೇಟಾ ಸಿಮ್ ನೀಡಲಾಗುತ್ತಿದೆ. ಇದು ಇ-ಕನೆಕ್ಟ್ (e
ಮ್ಯಾಕ್ಡೊನಾಲ್ಡ್ಸ್ನಲ್ಲಿ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಲ್ಬೀರ್ ಸಿಂಗ್ಗೆ ಅದ್ಧೂರಿ ಸನ್ಮಾನ. ಅಮೆರಿಕಾಗೆ ಬಂದು 1985ರಲ್ಲಿ ಕೆಲಸಕ್ಕೆ ಸೇರಿದ್ದ ಸಿಂಗ್ಗೆ ಲಿಮೋಸಿನ್ನಲ್ಲಿ ಕರೆತಂದು, 40,000 ಡಾಲರ್ ಚೆಕ್, ವಿಶೇಷ ಜಾಕೆಟ್
Heart Beat Problem : ಹೃದಯ ಬಡಿತ ನಿಧಾನವಾಗೋದು ಸಹ ಆರೋಗ್ಯ ಸಮಸ್ಯೆನೇ! Dr Sanjay Bhat
ಭಾರತದ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಅತ್ಯಗತ್ಯವಾಗಿದೆ. ಬೆಂಗಳೂರಿನ ಟೆಕ್ ಸಮ್ಮಿಟ್ನಲ್ಲಿ ಡಿಆರ್ಡಿಒ ಅಭಿವೃದ್ಧಿಪಡಿಸಿದ ವೆಪನ್ ಲೊಕೆಟಿಂಗ್ ರೇಡಾರ್ ಗಮನ ಸೆಳೆದಿದೆ. ಇದು ಅಡಗಿರುವ ಶತ್ರುಗಳ ರಾಕೆಟ್, ಬಾಂಬ್ ಮತ್ತು ಡ
ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರು 1.64 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರ ಸ್ಥಿರಾಸ್ತಿ 1.48 ಕೋಟಿ ರೂಪಾಯಿಗಳಷ್ಟಿದ್ದು, ಚರಾಸ್ತಿ 16.97 ಲಕ್ಷ ರೂಪಾಯಿಗಳಾಗಿದೆ.
ಬೆಂಗಳೂರಿನಲ್ಲಿ ಎಟಿಎಂ ವಾಹನ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರು ತಿರುಪತಿಗೆ ಪರಾರಿಯಾಗಿದ್ದು, ಅವರ ಇನ್ನೋವಾ ಕಾರು ಅಲ್ಲಿ ಪತ್ತೆಯಾಗಿದೆ. ಪೊಲೀಸರು ಉಳಿದ ಆರೋಪಿಗಳ ಪತ್ತೆಗೆ ಕ
Mushfiqur Rahim Century- 100ನೇ ಟೆಸ್ಟ್ ಪಂದ್ಯವನ್ನಾಡುವುದೇ ವಿಶೇಷ. ಇನ್ನು ಆ ಪಂದ್ಯದಲ್ಲಿ ಶತಕ ಬಾರಿಸುವುದು ಇನ್ನೂ ವಿಶೇಷ. ಭಾರತದ ಪರ ಈವರೆಗೆ 14 ಆಟಗಾರರು 100ಕ್ಕಿಂತ ಹೆಚ್ಚಿನ ಪಂದ್ಯಗಳನ್ನಾಡಿದ್ದರೂ ಒಬ್ಬರಿಗೂ ಈ ಸಾಧನೆಯನ್ನು ಮಾಡಲಾಗಿಲ್
ಬೆಂಗಳೂರು ಇನ್ನೋವೇಶನ್ ವರದಿ ಪ್ರಕಾರ, ಮುಂದಿನ ದಶಕದಲ್ಲಿ ಬೆಂಗಳೂರು ಮುಂಬೈ ಮತ್ತು ದೆಹಲಿಗಿಂತ ವೇಗವಾಗಿ ಬೆಳೆಯಲಿದೆ. 2035ರ ವರೆಗೆ ವಾರ್ಷಿಕ ಶೇ 8.5ರಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ. ಬೆಂಗಳೂರು ಭಾರತದ ಶೇ 40ರಷ್ಟು ಜಾಗತಿಕ
Ricky Ponting On Indian Spin Pitches- ಕಳೆದೈದು ವರ್ಷಗಳಿಂದ ಭಾರತ ತಂಡ ಸ್ಪಿನ್ ಬೌಲಿಂಗ್ ವಿರುದ್ಧ ಉತ್ತಮವಾಗಿ ಆಡುತ್ತಿಲ್ಲ ಎಂದಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಸ್ಪಿನ್ ಪಿಚ್ ಗಳೇ ಭಾರತದ ಗೆಲುವಿಗೆ ಮುಳುವಾಗುತ್ತಿವೆ ಎಂದು ತ
ದೇಶದ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ತಾಂತ್ರಿಕವಾಗಿ ಬಲಪಡಿಸಲು ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅವುಗಳಲ್ಲಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು ರೈತರಿಗೆ ಆಧುನಿಕ ಕೃಷಿಗೆ ಅಗ
ದೆಹಲಿಯ ಖಾಸಗಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಶೌರ್ಯ ಪಾಟೀಲ್, ಶಾಲಾ ಶಿಕ್ಷಕರಿಂದ ನಿರಂತರವಾಗಿ ಎದುರಿಸುತ್ತಿದ್ದ ಕಿರುಕುಳ ಮತ್ತು ಅವಮಾನದಿಂದ ನೊಂದು ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ
ಸಹಕಾರ ಸಂಘಗಳ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮಾ ಮತ್ತು ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿಗೆ ಸಹಕಾರ ಸಂಘಗಳ ಮಹತ್ವವನ್ನು ಅವರು ಒತ್ತಿ ಹೇಳ
10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್; ಅಪರೂಪದ ಸಾಧನೆಗೈದ ರಾಜಕಾರಣಿ
Australia Vs England 1st Test- ಕ್ರಿಕೆಟ್ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಆ್ಯಶನ್ ಸರಣಿ ನವೆಂಬರ್ 21ರಂದು ಪ್ರಾರಂಭವಾಗಲಿದೆ. ಪರ್ತ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸೆಣೆಸ
ಕರ್ನಾಟಕ ಕಾಂಗ್ರೆಸ್ನ ಒಕ್ಕಲಿಗ ನಾಯಕರು ದಿಢೀರನೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕೂಗು ಜೋರಾಗಿರುವ ಬೆನ್
ಬಿಹಾರದಲ್ಲಿ ಎನ್ಡಿಎ ಸರ್ಕಾರ ರಚನೆ ಮಾಡಿದೆ. ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನದ ಸೋಲಿನ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಆರ್ಜೆಡಿ ನಾಯಕ ತೇಜಸ್ವ
ಬಿಹಾರದಲ್ಲಿ ಎನ್ಡಿಎ ಗೆಲುವಿನ ಸಂಭ್ರಮದ ನಡುವೆ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಇಲ್ಲಿ ಪ್ರಧಾನಿ ಮೋದಿ ತಮ್ಮ ಹೆಗಲ ಮೇಲಿದ್ದ 'ಗಮಚಾ'ವನ್ನು ಬೀಸಿ ಜನಸ್ತೋಮದೊ
ಏಷ್ಯಾದ ಮೊದಲನೇ ಶ್ರೇಷ್ಠ ಟಿ20 ತಂಡ ಯಾವುದು ಎಂಬ ಪ್ರಶ್ನೆ ಕೇಳುವ ಅಗತ್ಯವಿಲ್ಲ, ಆ ಬಗ್ಗೆ ಯಾವ ಅನುಮಾನವೂ ಇಲ್ಲ. ಟಿ20 ವಿಶ್ವಚಾಂಪಿಯನ್ ಟೀಂ ಇಂಡಿಯಾನೇ ನಂಬರ್ 1 ಟೀಂ. ಅದೇ ಏಷ್ಯಾದ 2ನೇ ಶ್ರೇಷ್ಠ ಟಿ20 ತಂಡ ಯಾವುದು ಎಂಬ ಬಗ್ಗೆ ಮಾತ್ರ
ಕರ್ನಾಟಕದ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ರಾಜ್ಯದ 19 ಪ್ರಮುಖ ಸ್ಥಳಗಳಲ್ಲಿ 16,350 ಹೆಕ್ಟೇರ್ ಪ್ರದೇಶದಲ್ಲಿ ಬೃಹತ್ ಖನಿಜ ಶೋಧ ಕಾರ್ಯವನ್ನು ಕೈಗೊಂಡಿದೆ. ಚಿನ್ನ, ಯುರೇನಿಯಂ, ಬಾಕ್ಸೈಟ್, ತಾಮ್ರ ಸೇರಿದಂತೆ ಹಲವು ಖನಿಜಗಳ ನಿಕ್ಷೇ
ಬೆಂಗಳೂರಿನಲ್ಲಿ ಕ್ಯಾಬ್ಗಳಲ್ಲಿ ಓಡಾಡುವ ಪ್ರಯಾಣಿಕರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹೊಸ ಕ್ರಮವೊಂದನ್ನು ಜಾರಿ ಮಾಡಿದೆ. ಎಲ್ಲ ಕ್ಯಾಬ್ಗಳಲ್ಲಿ ಪ್ರಯಾಣಿಕರಿಗೆ ಕಾಣುವಂತೆ ಕನ್ನಡ ಮತ್ತು ಇಂಗ್ಲಿಷ್
ಬಿಹಾರದಲ್ಲಿ ಎನ್ಡಿಎ ಗೆಲುವು ಸಾಧಿಸಿದೆ. ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪಾಟ್ನಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಉಪಸ್ಥಿತ
ರಾಹುಲ್ ಗಾಂಧಿ ವಿರುದ್ಧದ ಸೇನೆ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 4ಕ್ಕೆ ಮುಂದೂಡಿದೆ. ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ಲಖನೌನಲ್ಲಿ ನಡೆಯುತ್ತಿದ್
ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆಯುವವರು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ತಮ್ಮ ಅಣ್ಣನಿಗೆ ಅದೃಷ್ಟವಿದ್ದರೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ. ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ನ
Dr. Raj's Daari Tappida Maga Movie : ರಾಜಧಾನಿ ಬೆಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಹಗಲು ದರೋಡೆ ಪ್ರಕರಣಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಗಳ ಸೋಗಿನಲ್ಲಿ ಬಂದವರು ಈ ದರೋಡೆಯನ್ನು ನಡೆಸಿದ್ದರು. ಇದೇ ರೀತಿಯ ಸನ್ನಿವೇಶವೊಂದು ಡಾ. ರಾಜ
ಭಾರತ-ನೇಪಾಳ ಗಡಿಯಲ್ಲಿ ಇಬ್ಬರು ಬ್ರಿಟಿಷ್ ವೈದ್ಯರನ್ನು ಬಂಧಿಸಲಾಗಿದೆ. ಇವರು ನೇಪಾಳದಿಂದ ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು. ಇವರಲ್ಲಿ ಒಬ್ಬರು ಕರ್ನಾಟಕ ಮೂಲದವರಾಗಿದ್ದು, ಇನ್ನೊಬ್ಬರು ಪಾಕಿಸ್ತಾನ ಮೂಲದವರಾಗಿದ್ದಾರೆ.
ಕರ್ನಾಟಕದಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸದೊಂದು ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಸರ್ಕಾರವು ಕಾರ್ಪೊರೇಟ್ಗಳ ಪಾಲುದಾರಿಕೆಯೊಂದಿಗೆ 'ನಿಪುಣ ಕರ್ನಾಟಕ' ಎಂಬ ಮಹತ್ವಾಕಾ
ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಶೀಘ್ರದಲ್ಲೇ ಹೊಸ ರೈಲುಗಳು ಬರಲಿವೆ. ಮುಂದಿನ ತಿಂಗಳಿನಿಂದ ರೈಲುಗಳ ಕಾಯುವ ಸಮಯ 12 ರಿಂದ 13 ನಿಮಿಷಕ್ಕೆ ಇಳಿಯಲಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಈ ಹೊಸ ರೈಲು ಸೇವೆ ಲಭ್ಯವಾಗಲಿದೆ. ಒಟ್ಟು ಎಂಟು ರೈಲ
ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಗ್ಯಾರಂಟಿ ಯೋಜನೆಗಳು, ಜಾತಿ ಸಮೀಕ್ಷೆ, ಯುಕೆಪಿ ಭೂಸ್ವಾಧೀನ, ಸುರಂಗ ಮಾರ್ಗ ಯೋಜನೆ, ಗ್ರೇಟರ್ ಬೆಂಗಳೂರು
ಜಾಗತಿಕ ಪುನರ್ರಚನೆಯ ಭಾಗವಾಗಿ ಭಾರತದಲ್ಲಿನ ತನ್ನ ರಿಟೇಲ್ ಮತ್ತು ವೆಲ್ತ್ ಮ್ಯಾನೇಜ್ಮೆಂಟ್ ವ್ಯವಹಾರಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ ಜರ್ಮನಿಯ ಡಾಯ್ಚೆ ಬ್ಯಾಂಕ್. ಈ ವ್ಯವಹಾರವನ್ನು ಖರೀದಿಸಲು ಕೋಟಕ್ ಮಹೀಂದ್ರಾ ಬ್
Sanju Sansom And CSK - ಭಾರತದ ನುರಿತ ವಿಕೆಟ್ ಕೀಪರ್ ಬ್ಯಾಟರ್ ಗಳಲ್ಲಿ ಒಬ್ಬರಾಗಿರುವ ಅನುಭವೀ ಸಂಜು ಸ್ಯಾಮ್ಸನ್ ಅವರು ಇದೀಗ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಳದಿ ಜೆರ್ಸಿ ಧರಿಸಿರುವ ವಿಡಿಯೋವವನ್ನು ಫ್ರಾಂಚೈಸಿಯು ತನ್ನ ಸಾ
ಶಾಸನಸಭೆ ಅಂಗೀಕರಿಸಿದ ಮಸೂದೆಗಳ ಮೇಲೆ ನಿರ್ಧಾರಕ್ಕೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ನಿರ್ದಿಷ್ಟ ಕಾಲಮಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಕಾರಣವಿಲ್ಲದೆ ಅನಿರ್ದಿಷ್ಟಾವಧಿಗೆ ತಡೆಹಿಡಿಯುವ
ಭಾರತದ ರ*ಕ್ತ ಕುಡಿಯಲು ಅಸಿಮ್ ಮುನೀರ್ ಹಪಾಹಪಿ; ದೆಹಲಿ ಸ್ಫೋ*ಟಕ್ಕೆ ಕುಣಿದು ಕುಪ್ಪಳಿಸಿದ ಪಾ*ಪಿ!
ಬೆಂಗಳೂರಿನಲ್ಲಿ ನಡೆದ ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಚಿವ ಮಹಾದೇವಪ್ಪ ಅವರ ಪ್ರತಿಕ್ರಿಯೆ ವಿವಾದ ಸೃಷ್ಟಿಸಿದೆ. 'ಒಂದು ಘಟನೆ ತಕ್ಷಣವೇ ಏನೋ ಆಗೋಗಿಬಿಡ್ತಾ!' ಎಂದು ಮಾಧ್ಯಮವನ್ನೇ ಪ್ರಶ್ನಿಸಿ, ಸರ್ಕಾರವನ್ನು ಸಮರ್ಥಿಸಿಕೊಳ್ಳ
ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಳೆದ ಮೂರು ವರ್ಷಗಳಲ್ಲಿ 4,806 ದರೋಡೆ ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ 7.11 ಕೋಟಿ
ಅಮೆರಿಕವು ಭಾರತಕ್ಕೆ ಸುಮಾರು 93 ದಶಲಕ್ಷ ಡಾಲರ್ ಮೌಲ್ಯದ ಜಾವೆಲಿನ್ ಟ್ಯಾಂಕ್ ನಿರೋಧಕ ಕ್ಷಿಪಣಿಗಳು ಮತ್ತು ಎಕ್ಸ್ಕ್ಯಾಲಿಬರ್ ಗೈಡೆಡ್ ಪ್ರೊಜೆಕ್ಟೈಲ್ಗಳ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದೆ. ಈ ಒಪ್ಪಂದವು ಉಭಯ ದೇಶಗಳ ನಡುವಿನ
ಬ್ರಿಟನ್ನ ಸಮುದ್ರ ಗಡಿಗೆ ನುಗ್ಗಿದ ರಷ್ಯಾದ ಗೂಢಚಾರಿಕೆ ಹಡಗು 'ಯಾಂಟರ್' ನುಗ್ಗಿ ಸೇನಾ ವಿಮಾನಗಳ ಮೇಲೆ ಲೇಸರ್ ಕಿರಣ ಹರಿಸಿ ದಾಳಿ ಮಾಡಿದೆ ಎಂದು ರಕ್ಷಣಾ ಕಾರ್ಯದರ್ಶಿ ಜಾನ್ ಹೀಲಿ ಹೇಳಿದ್ದಾರೆ.ರಷ್ಯಾದ ಈ ಕ್ರಮವನ್ನು ಖಂಡಿಸಿ
ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಅಸಮಾಧಾನ ಎದುರಾಗಿದೆ. ಏಕನಾಥ್ ಶಿಂಧೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬಿಜೆಪಿ ಸ್ಥಳೀಯ ನಾಯಕರನ್ನು ಸೆಳೆಯುತ್ತಿರುವುದಕ್ಕೆ ಶಿವಸೇನೆ ಅ
ಬಹುನಿರೀಕ್ಷಿತ ಐಸಿಸಿ ಅಂಡರ್ 19 ಕ್ರಿಕೆಟ್ ವಿಶ್ವಕಪ್ 2026 ಪಂದ್ಯಾವಳಿಯು ಜಿಂಬಾಬ್ವೆ ಮತ್ತು ನಮೀಬಿಯಾಗಳ ಜಂಟಿ ಆಯೋಜನೆಯಲ್ಲಿ ಜನವರಿ 15 ರಿಂದ ಫೆಬ್ರವರಿ 6 ರವರೆಗೆ ನಡೆಯಲಿದೆ. ಒಟ್ಟು 16 ತಂಡಗಳು ಸ್ಪರ್ಧಿಸಲಿದ್ದು ನಾಲ್ಕು ಬಣಗಳಾ
ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕುಗಳಿಂದ ಸಾಲ ಪಡೆದರೆ ಅವುಗಳಿಗೆ ಬಿಡ್ಡಿ ಕಟ್ಟುವುದೇ ಸವಾಲಿನ ಕೆಲಸ. ಬಂದ ಲಾಭವೆಲ್ಲಾ ಬಡ್ಡಿ ತುಂಬುದಕ್ಕೆ ವೆಚ್ಚವಾಗಲಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ರಾಜ್ಯದ ಸೂಕ್ಷ್ಮ ಮತ್ತು ಸಣ
ಬೆಂಗಳೂರಿನ ಜಯನಗರದಲ್ಲಿ ನಡೆದ 7 ನಿಮಿಷದಲ್ಲಿ 7 ಕೋಟಿ ರೂ. ಎಟಿಎಂ ದರೋಡೆ ಪ್ರಕರಣ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ದರೋಡೆಕೋರರ ಪತ್ತೆಗೆ ಮೂರು-ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಎಂಎಸ್ ಸಿಬ್ಬಂದಿ ಮತ್ತು ನಗರದಿಂದ
Fake Post On Kantara Movie : ರಿಷಬ್ ಶೆಟ್ಟಿಯವರು ಕಾಂತಾರ ಚಿತ್ರದ ಯಶಸ್ಸಿನ ನಂತರ ಹಲವು ಯೂಟ್ಯೂಬ್ ವಾಹಿನಿಗಳಿಗೆ ಸಂದರ್ಶನವನ್ನು ನೀಡುತ್ತಿದ್ದಾರೆ. ಚಿತ್ರದ ಪತ್ರಿಕಾಗೋಷ್ಠಿಗೆ ಆಗಮಿಸುವ ಮುನ್ನ, ಒಂದು ಸುಳ್ಳು ಪೋಸ್ಟ್ ಒಂದನ್ನು ನೋಡಿ, ಇಡ
ತಾನೊಂದು ಬಗೆದರೆ ದೈವವೊಂದು ಬಗೆದಂತೆ, H-1B ವೀಸಾ ನಿಯಮ ಬಿಗಿಗೊಳಿಸಿ ಅಮೆರಿಕಕ್ಕೆ ವಿದೇಶಿ ಕಾರ್ಮಿಕರ ವಲಸೆ ತಡೆಗಟ್ಟಲು ಬಯಸಿದ್ದ ಡೊನಾಲ್ಡ್ ಟ್ರಂಪ್, ಈಗ ಸೂಕ್ಷ್ಮ ಕ್ಷೇತ್ರಗಳಿಗೆ ವಿದೇಶಿ ವೃತ್ತಿಪರರ ಅಗತ್ಯವಿದೆ ಎಂದು ಅಳ
ಅಮೆರಿಕ ಮೂಲದ ಸೈಬರ್ ಸೆಕ್ಯುರಿಟಿ ಸಂಸ್ಥೆ ಡೀಪ್ವಾಚ್, ಬೆಂಗಳೂರಿನಲ್ಲಿ ತನ್ನ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು (ಜಿಸಿಸಿ) ಆರಂಭಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸೈಬರ್ ಸುರಕ್ಷತಾ ತಂತ್ರಜ್ಞಾನಗಳ ಅಭಿವೃದ್ಧಿ
India Vs South Africa 2nd Test- ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಅವರು ಇದೀಗ ಗುವಾಹಟಿ ತಲುಪಿದ್ದರೂ ಕಣಕ್ಕಿಳಿಯಲು ಮಾತ್ರ ಲಭ್ಯರಿಲ್ಲ. ಕುತ್ತಿಗೆ ನೋವಿನಿಂದಾಗಿ ಅವರಿಗೆ 10 ದಿನಗಳ ಕಾಲ ವಿಶ್ರಾಂತಿ ಹೇಳಿರುವುದರಿಂದ ದಕ್ಷಿಣ ಆಫ್ರಿಕಾ ವಿರುದ್
ಬಿಹಾರ ಚುನಾವಣೆಯಲ್ಲಿ ಸೋತರೂ ರಾಜಕೀಯದಿಂದ ಹಿಂದೆ ಸರಿಯುವುದಿಲ್ಲ ಎಂದು ಜನಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಕ್ಕೆ ಬರಲಿರುವ ಎನ್ಡಿಎ ಸರ್ಕಾರವು ಮಹಿಳೆಯರಿಗೆ ಭರವಸೆ ನೀಡಿದ ಹಣವನ್ನು ನ
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್, ಭಾರತದೊಂದಿಗೆ ಯುದ್ಧಕ್ಕೆ ಸಿದ್ಧವಿರುವುದಾಗಿ ಪುನರುಚ್ಚರಿಸಿದ್ದಾರೆ. ಭಾರತವನ್ನು ನಿರ್ಲಕ್ಷಿಸುವುದಿಲ್ಲ, ಯಾವುದೇ ಪ್ರತಿಕೂಲ ತಂತ್ರವನ್ನು ತಳ್ಳಿಹಾಕಲಾಗದು, ದೇಶವು ಪೂರ್ಣ ಎಚ್
ದೆಹಲಿಯ ವಾಯು ಮಾಲಿನ್ಯವು ಗುರುವಾರ 400ರ ಗಡಿ ದಾಟಿದ್ದು, 'ಅತ್ಯಂತ ಗಂಭೀರ' ಸ್ಥಿತಿಯಲ್ಲಿದೆ. ಕಡಿಮೆ ಗಾಳಿ ಮತ್ತು ತಾಪಮಾನ ಕುಸಿತದಿಂದಾಗಿ ವಿಷಕಾರಿ ಹೊಗೆ ದಟ್ಟವಾಗಿದೆ. ಮುಂದಿನ ಆರು ದಿನಗಳವರೆಗೆ ಪರಿಸ್ಥಿತಿ ಸುಧಾರಣೆ ಕಾಣುವ ಸ
ಬೆಂಗಳೂರಿನ ಲಾಲ್ಬಾಗ್ ನಲ್ಲಿ ಮನರಂಜನಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಹೊಸ ನಿರ್ಬಂಧಗಳನ್ನು ವಿಧಿಸಿದೆ. ವಾಕಿಂಗ್, ಜಾಗಿಂಗ್ಗೆ ಸಮಯ ನಿಗದಿಪಡಿಸಿದ್ದು, ಸೈಕ್ಲಿಂಗ್, ಸ್ಕೇಟಿಂಗ್ಗಳಂತಹ ಚಟುವಟಿಕೆಗಳನ್ನು ಸಂಪೂರ್ಣವಾ
ಕೆಂಪು ಕೋಟೆ ಸ್ಫೋಟ ಪ್ರಕರಣದಲ್ಲಿ, ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ವಿದೇಶಿ ನಿರ್ವಾಹಕರು ಮತ್ತು ಸ್ಥಳೀಯ ಕಾರ್ಯಕರ್ತರನ್ನು ಒಳಗೊಂಡಿರುವುದು ಪತ್ತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದು, ವಿಶೇಷ ಸಂದೇಶ ಸಾರುವಂತಿದೆ.. ರಾಜ್ಯ ಮಟ್ಟದ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಇಂದು ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.6ರಂದು ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಸವಲತ್ತು ವಿತರಣೆ ಕಾರ್ಯಕ್ರಮವೂ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗ
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಭಾರಿ ಮಡಿವಂತಿಕೆ ಮತ್ತು ಸ್ವಚ್ಛತೆ ಬಯಸುವ ದಾಳಿಂಬೆ ಬೆಳೆಯನ್ನು ಕಳ್ಳಕಾಕರಿಂದ ರಕ್ಷಿಸಿಕೊಳ್ಳಲು ರಾತ್ರಿಯಿಡೀ ಕಾವಲು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಹೆಚ್ಚಿನ ಲಾಭದ ನಿರೀಕ್ಷೆಯಲ್
ಕಳೆದ ಎರಡು ವರ್ಷಗಳಿಂದ ಮೆಣಸಿನಕಾಯಿ ಬೆಳೆಗೆ ಬೆಲೆ ಸಿಗದೆ ಸಂಕಷ್ಟದಲ್ಲಿದ್ದ ರೈತರಿಗೆ ಈ ಬಾರಿ ಉತ್ತಮ ಬೆಲೆ ದೊರೆತಿದೆ. ಆದರೆ, ರೋಗ ಮತ್ತು ಹವಾಮಾನ ವೈಪರೀತ್ಯದಿಂದ ಇಳುವರಿ ಕುಂಠಿತಗೊಂಡಿರುವುದು ರೈತರ ಚಿಂತೆಗೆ ಕಾರಣವಾಗಿದ
ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿಚಾರದಲ್ಲಿ ಎಐಸಿಸಿ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದೆ. ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಯ ಬ
ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ಘೋರ ಘಟನೆ ನಡೆದಿದೆ. ಪವನ್ ಕುಮಾರ್ ಎಂಬುವರು ತಮ್ಮ ಮನೆಯ ನಿರ್ಮಾಣ ಕಾರ್ಯದ ವೇಳೆ ಚಿತ್ರಕಲಾ ಅವರ ಕಾಂಪೌಂಡ್ ಗೋಡೆಗೆ ಹಾನಿ ಮಾಡಿದ್ದಾರೆ. ಈ ವಿಚಾರವಾಗಿ ಮಾತಿಗೆ ಹೋದ ಚಿತ್ರಕಲಾ ಅವ
ಜೆಫ್ರಿ ಎಪ್ಸ್ಟೀನ್ ಪ್ರಕರಣದ ದಾಖಲೆಗಳನ್ನು ಬಹಿರಂಗಪಡಿಸಲು ಅಮೆರಿಕಾದ ಕಾಂಗ್ರೆಸ್ ಆದೇಶಿಸಿದೆ. ಅಧ್ಯಕ್ಷ ಟ್ರಂಪ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದ್ದಾರೆ. ಈ ಹಿಂದೆ ಬಿಡುಗಡೆಯಾದ 20,000 ಪುಟಗಳ ದಾಖಲೆಗಳಲ್ಲಿ ಹಲವು ಪ್ರ
ತಾನು ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಎಂಟು ದಿನಗಳ ರಜೆ ಕೇಳಿದ್ದ ಮಹಿಳೆಯೊಬ್ಬರನ್ನು ದಕ್ಷಿಣ ಕೊರಿಯಾದ ಕಂಪನಿಯೊಂದು ಕೆಲಸದಿಂದ ವಜಾಗೊಳಿಸಿದೆ. ಅಸಲಿಗೆ, ಅಲ್ಲಿನ ಕಾರ್ಪೊರೇಟ್ ನಿಯಮಗಳ ಪ್ರಕಾರ, ಒಂದು ಸಲಕ್ಕೆ ಐದು ದಿನಗಳವ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಶೇ.50 ರಿಂದ 56ಕ್ಕೆ ಹೆಚ್ಚಿಸಿ 2023ರಲ್ಲಿ ಬಿಜೆಪಿ ಸರಕಾರ ಜಾರಿಗೊಳಿಸಿದ್ದ ಕಾಯಿದೆಗೆ ಸಂಬಂಧಿಸಿದಂತೆ, ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸರ
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ 'ನಮ್ಮ ಮೆಟ್ರೋ' ನಿಲ್ದಾಣದ ಬಳಿ ಸುಮಾರು 30 ಯುವಕರು ಹೊಡೆದಾಡಿಕೊಂಡಿರುವುದು ಕಂಡುಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಕರ್ನಾಟಕ ಕಾಂಗ್ರ
ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೊಬೈಲ್ ಬಳಕೆ ವಿಡಿಯೋ ಸೋರಿಕೆ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಂಕಷ್ಟ ಎದುರಾಗಿದೆ. ವಿಡಿಯೋ ಹಂಚಿಕೊಂಡಿದ್ದಾಗಿ ಧನ್ವೀರ್ ಹೇಳಿಕೆ ನೀಡಿದ್ದು, ವಿಜಯಲಕ್ಷ್ಮಿ ಅವ
ಬೆಂಗಳೂರು ಟೆಕ್ ಸಮ್ಮಿಟ್ನಲ್ಲಿ 'ಬಿಯಾಂಡ್ ಬೆಂಗಳೂರು' ನೀತಿಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪಿಸಲು ಆರು ಸಂಸ್ಥೆಗಳು ಆಸಕ್ತಿ ತೋರಿವೆ. ಸುಮಾರು 2,600 ಕೋಟಿ ರೂ. ಹೂಡಿಕೆ ಮತ್ತ
ಇತ್ತೀಚೆಗೆ ವಿಪರೀತ ಚಳಿ ಇರುತ್ತೆ. ಹೆಚ್ಚುವರಿ ಕಂಬಳಿ ಕೊಡೋಕೆ ಹೇಳಿ. ವಕೀಲರು, ಕುಟುಂಬದವರು ಕೊಟ್ಟ ಕಂಬಳಿಯನ್ನು ಬಳಕೆ ಮಾಡಲು ಅನುಮತಿ ಕೊಡುತ್ತಿಲ್ಲ. ಚಳಿಗೆ ನಿದ್ದೆನೂ ಮಾಡೋಕೆ ಆಗುತ್ತಿಲ್ಲ ಎಂದು ನಟ ದರ್ಶನ್ ಬುಧವಾರ ವಿಚ
ಭಾರತ ಮೋದಿ ಅವರ ನಾಯಕತ್ವದಲ್ಲಿ ಇಂಧನ ಸುಸ್ಥಿರತೆ ಮಾತ್ರವಲ್ಲ ಭವಿಷ್ಯದ ಪೀಳಿಗೆಗೆ ಮಾದರಿ ಹೆಜ್ಜೆಯಿಡುತ್ತಿದೆ. ದೇಶದ ಸೊಸೈಟಿಗಳು ಇನ್ನೂ ಉತ್ಸಾಹದಿಂದ ಕೆಲಸ ಮಾಡುವಂತಾಗಲು, ಮೂರು ಬೆಳೆಗಳ ಕಮಿಷನ್ ಅನ್ನು ಕೇಂದ್ರ ಸರ್ಕಾರ ಹ
ನಟ ರಾಮ್ ಚರಣ್ ಅವರ ಪತ್ನಿ ಉಪಾಸನಾ ಕೊನಿಡೇಲಾ ಅವರು ಯುವತಿಯರಿಗೆ ನೀಡಿದ ಸಲಹೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕೆಲಸ ಮುಗಿದ ಕೂಡಲೇ ವೃತ್ತಿಜೀವನಕ್ಕೆ ಆದ್ಯತೆ ನೀಡಿ, ಮದುವೆಯನ್ನು ನಂತರ ಮಾಡಿಕೊಳ್ಳಿ ಎಂದು ಅವರು ಹೇಳಿದ್ದಾ
ಪ್ರಧಾನಿ ನರೇಂದ್ರ ಮೋದಿ ಅವರು ಕೋಯಮತ್ತೂರಿನಲ್ಲಿ 21ನೇ ಕಂತಿನ ಪಿಎಂ ಕಿಸಾನ್ ಯೋಜನೆಯಡಿ ಸುಮಾರು 9 ಕೋಟಿ ರೈತರಿಗೆ 18,000 ಕೋಟಿ ರೂಪಾಯಿ ವರ್ಗಾಯಿಸಿದರು. ಇದುವರೆಗೆ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ರೂಪಾಯಿ ನೀಡ

22 C