ಪ್ರಾರಂಭದ 2 ಪಂದ್ಯಗಳನ್ನು ಸತತವಾಗಿ ಸೋತು ಸಂಪೂರ್ಣ ಕಳೆಗುಂದಿದ್ದ ತಂಡ ಇದೀಗ ನಿರಂತರ ಎರಡನೇ ಜಯ ಗಳಿಸುವ ಮೂಲಕ ತನ್ನ ವೈಭವದ ದಿನಗಳನ್ನು ಮತ್ತೆ ಕಾಣುವ ಮುನ್ಸೂಚನೆ ನೀಡಿದೆ. ಎಡಗೈ ರಿಸ್ಟ್ ಸ್ಪಿನ್ನರ್ ನೂರ್ ಅಹ್ಮದ್ ಅವರ ಬಿಗು
ಈ ಮೊಹ್ಸಿನ್ ನಖ್ವಿ ಮಾಡುವ ಜೋಕ್ ಗಳು ಒಂದೆರಡಲ್ಲ. ಇಲ್ಲವಾದಲ್ಲಿ ಪಾಕಿಸ್ತಾನದಲ್ಲಿ ಪಿಎಸ್ ಎಲ್ ಗೆ ಜನ ಭಾರತಕ್ಕೂ ಏನು ಸಂಬಂಧ? ಪತ್ರಕರ್ತನೊಬ್ಬ ಅಲ್ಲಿನ ಕ್ರಿಕೆಟ್ ಲೀಗ್ ಗೆ ಜನರ ಬರುವಿಕೆಗೆ ನಿಷೇಧ ಯಾಕೆ ಎಂದು ಕೇಳಿದರೆ, ನಖ್
ದಾವಣಗೆರೆ ದಕ್ಷಿಣ ಉಪ ಚುನಾವಣೆ ಬಂಡಾಯಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ನಾಯಕರಲ್ಲಿ 2 ನೇ ತಲೆ ದಂಡವಾಗಿದೆ. ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಇತ್ತ ಇನ್ನೊಂದೆಡೆ
ಸ್ಪಿನ್ ಬೌಲಿಂಗ್ ದಂತಕತೆ ಶೇನ್ ವಾರ್ನ್ ಅವರ ನಿಧನಕ್ಕೆ ಕೋವಿಡ್ ಲಸಿಕೆಗಳೇ ಕಾರಣ ಎಂದು ಅವರ ಪುತ್ರ ಜಾಕ್ಸನ್ ಗಂಭೀರ ಆಱೋಪ ಮಾಡಿದ್ದಾರೆ. 2022ರಲ್ಲಿ ಥಾಯ್ಲೆಂಡ್ನಲ್ಲಿ ಹೃದಯಾಘಾತದಿಂದ ನಿಧನರಾದ ವಾರ್ನ್, ಸರ್ಕಾರದ ಒತ್ತಾಯಕ್ಕ
2026 - 27 ನೇ ಸಾಲಿನ ರಾಜ್ಯ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿ ದಸರಾ ರಜೆಯು 19 ದಿನಗಳು ಇರಲಿವೆ. ಇನ್ನೂ ಈ ಬಾರಿ ಮೇ 29 ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, 245 ಶಾಲಾ ಕೆಲಸದ ದಿನ ನಿಗದಿ ಮಾಡಲಾಗಿದೆ. 119 ರಜೆಗಳು ಸಿಗಲಿವೆ. ಪ್
R Ashoka on KPCC : ರಾಜ್ಯ ಕಾಂಗ್ರೆಸ್ಸಿನಲ್ಲಿ ಮತ್ತು ಸರ್ಕಾರದಲ್ಲಿ ಹೊಂದಾಣಿಕೆ ಎನ್ನುವುದೇ ಇಲ್ಲ. ಇಷ್ಟೊತ್ತಿಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬೇಕಿತ್ತು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಮಾತಿಗೆ ಬೆಲೆ ಅನ್ನೋದ
Virat Kohli Injury- ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಾದದ ನೋವಿನಿಂದಾಗಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ ಅವರು, ಏಪ್ರಿಲ್ 15 ರಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಅವ
ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ಅನಿಶ್ಚಿತತೆ ಹಾದಿ ಹಿಡಿದಿರುವ ಭಾರತೀಯ ಷೇರು ಮಾರುಕಟ್ಟೆ, ಏರಿಳಿತದ ತೂಗುಯ್ಯಾಲೆ ಆಡುತ್ತಿದೆ. ಬಹುತೇಕ ಕುಸಿತದ ಹಾದಿಯಲ್ಲೇ ಇರುವ ಮಾರುಕಟ್ಟೆ, ಕೆಲವೊಮ್ಮೆ ಮಾತ್ರ ಏರಿಕೆಯತ್ತ ಮುಖ ಮಾ
ತುಮಕೂರಿನ ಬಳಿ ಕೆಎಸ್ಆರ್ಟಿಸಿ ಬಸ್ ಭೀಕರ ಅಪಘಾತಕ್ಕೂಡಾಗಿದೆ. ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಪೈಕಿ ಇಬ್ಬರು ಮೃತಪಟ್ಟಿದ್ದು, 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ.
ಕೇಂದ್ರ ಸರ್ಕಾರವು ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಹಾಗೂ ಮರು ವಿಂಗಡಣೆಗೂ ವೇದಿಕೆ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಅಧಿವೇಶನ ಕರೆದು ತಿದ್ದುಪಡಿ ಮಸೂದೆ ಮಂಡನೆಗ
Blessing Muzarabani Vs PSL- ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಐಪಿಎಲ್ ಆಡುವ ಸಲುವಾಗಿ ಪಿಎಸ್ಎಲ್ (PSL) ತೊರೆದ ಹಿನ್ನೆಲೆಯಲ್ಲಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇದೀಗ ಅವರ ಮೇಲೆ 2 ವರ್ಷಗಳ ನಿಷೇಧ ಹೇರಿದೆ. ಕೆಕೆಆರ್ ತಂಡವು ಬಾಂಗ್ಲಾ
ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವಕ್ಕೆ ಬರಲಿರುವ ಬಿಜೆಪಿ ಸರ್ಕಾರ, ಯಾವುದೇ ಕಾರಣಕ್ಕೂ ಮುರ್ಷಿದಾಬಾದ್ನಲ್ಲಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲು ಬಿಡುವುದಿಲ್ಲ ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ವಿಧಾನಸಭೆ ಚುನಾವಣೆಗಾ
ಮಹಾತ್ಮ ಗಾಂಧಿ ಅವರನ್ನು ಈ ದೇಶದ ಮಹಾತ್ಮ ಎಂದು ಕರೆಯುತ್ತೇವೆ. ಅನೇಕ ಕಡೆ ಇವರ ಪ್ರತಿಮೆಗಳನ್ನು ನೋಡಿದ್ದೇವೆ. ಜೊತೆಗೆ ದೇವರ ಪ್ರತಿಮೆಗಳನ್ನೂ ನೋಡಿದ್ದೇವೆ. ಅದೇ ರೀತಿ ಅಂಬೇಡ್ಕರ್ ಅವರನ್ನು ದೇವರ ರೂಪದಲ್ಲಿಟ್ಟು ಅನೇಕ ಕಡೆ
ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದೆ ಎಂದ ಸಚಿವ ಕುಮಾರಸ್ವಾಮಿ ಅವರು; ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಂತರ ಇದು ದೊಡ್ಡ ಪ್ರಮಾಣದಲ್ಲಿ ಗೋಚರವಾಗುತ್ತಿದೆ ಎಂದು ಹೇಳಿದರು. ಆದರೆ ಅವರ ಪಕ್ಷದ ಬಗ್ಗೆ ನಾ
ಎಲ್ಲಾ ತಲೆನೋವು ಮೈಗ್ರೇನ್ ಆಗಿರಲ್ಲ! ಬೆನ್ನುಹುರಿ ದ್ರವ ಲೀಕ್ ಆಗೋದ್ಯಾಕೆ? Dr. Sharath Kumar G G
ರಾಜಕಾರಣದಲ್ಲಿ ಯಾವುದನ್ನೂ ಏಕಾಏಕಿ ಬಿಟ್ಟುಕೊಡುವ ಪ್ರಶ್ನೆಯೇ ಬರುವುದಿಲ್ಲ. ಯಾರೇ ಆಗಲಿ ಉನ್ನತ ಹುದ್ದೆ ತ್ಯಜಿಸಬೇಕಾದರೆ ಅದರ ಬದಲಾಗಿ ತಮಗೆ ಏನು ಲಾಭ ಸಿಗಲಿದೆ ಎಂಬುದನ್ನು ಯೋಚಿಸಿಯೇ ಇರುತ್ತಾರೆ. ಬಿಹಾರ ಮುಖ್ಯಮಂತ್ರಿ ಸ
Samrat Choudhary New CM Of Bihar- ಬಿಹಾರದ ರಾಜಕೀಯದಲ್ಲಿ ದೊಡ್ಡ ಬದಲಾವಣೆ! ಹಿರಿಯ ನಾಯಕ ನಿತೀಶ್ ಕುಮಾರ್ ಅವರು ತೆರವುಗೊಳಿಸಲಿರುವ ಸಿಎಂ ಪಟ್ಟೆಕ್ಕೆ ಬಿಜೆಪಿಯ ಸಾಮ್ರಾಟ್ ಚೌಧರಿ ಇದೀಗ ಏರಲಿದ್ದಾರೆ. ಒಬಿಸಿ ಸಮುದಾಯದ ಪ್ರಬಲ ನಾಯಕರಾದ ಇವರು, ರಾಜ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಭಿನ್ನಮತೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆಲ್ಲುತ್ತಾರಾ ಇಲ್ಲವೋ ಎಂಬ ಬಗ್ಗೆ ಚರ್ಚೆಗ
ಬಿಹಾರದ ನೂತನ ಸಿಎಂ ಸಾಮ್ರಾಟ್ ಚೌಧರಿಯವರು ನಿತೀಶ್ ಕುಮಾರ್ ಅವರನ್ನ ಕೆಳಗಿಳಿಸಿಯೇ ತೀರುತ್ತೇನೆ ಎಂದು ದೊಡ್ಡ ಶಪಥ ಮಾಡಿದ್ದರು. ರಾಜಕೀಯ ಬದಲಾವಣೆಗಳಲ್ಲಿ ಆ ಶಪಥವನ್ನು ಕೆಲ ವರ್ಷಗಳ ಹಿಂದೆ ಕೈಬಿಟ್ಟಿದ್ದರು. ಸದ್ಯ ಬಿಜೆಪ
Rahul Gandhi In West Bengal : ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಮಾರಿದ್ದಾರೆ, ಅವರು ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಬಂಗಾಳದ ಮುರ್ಷಿದಾಬಾ
RCB Vs LSG Match Preview- 10 ದಿನಗಳ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಐಪಿಎಲ್ ಪಂದ್ಯಕ್ಕೆ ಸಜ್ಜಾಗಿದೆ. ಏಪ್ರಿಲ್ 15ರ ಬುಧವಾರದಂದು ಇಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ತಂಡ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂ
ಗದಗ ಜಿಲ್ಲೆಯಲ್ಲಿ ಇತ್ತೀಚಿನ ವರ್ಷದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ವರ್ಷದ ಬೇಸಿಗೆಯಲ್ಲಿ ಏಪ್ರಿಪ್ ತಿಂಗಳಿನಲ್ಲಿ ಕಡುಬಿಸಿಲಿನ ಅಟ್ಟಹಾಸ ಜೋರಾಗಿದೆ. ಈವರ್ಷ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದ
ಮಹಾರಾಷ್ಟ್ರದ ನಾಸಿಕ್ನ ಟಿಸಿಎಸ್ ಕಂಪನಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ, ಕಾನ್ಸ್ಸ್ಟೇಬಲ್ಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿ, ಉದ್ಯೋಗಿಗಳಿಗೆ ಆಗುತ್ತಿದ್ದ ಲೈಂಗಿಕ ಕಿರುಕುಳ, ಮತಾಂತರದ ಜಾಲವನ್ನು ಪತ್ತೆಹಚ್ಚಿ, 8 ಮಂದ
ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಮತ್ತು ಆ ಸಂದರ್ಭದಲ್ಲಿ ನಡೆದ ಲಾಠಿ ಪ್ರಹಾರದ ಕುರಿತು ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ವಿಕಸಿತ ಭಾರತದ ಕಠೋರ ವಾಸ್ತವ ಎಂದ
ದಾವಣಗೆರೆ ದಕ್ಷಿಣದ ಟಿಕೆಟ್ ವಿಚಾರವಾಗಿ ಆರಂಭಗೊಂಡ ಸಂಘರ್ಷ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ ಕೊಡುವ ಹಂತಕ್ಕೆ ಬಂದು ತಲುಪಿದೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಸ್ಲಿಂ ನಾಯಕರ ನಡುವಿನ ಕಿ
ಅಮೆರಿಕಾ-ಇರಾನ್ ಮಾತುಕತೆಗಳು ವಿಫಲವಾದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿದೆ. ಈ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಶಮನಗೊಳಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಯುಎ
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಜತೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಬಗ್ಗೆ ಬೆಂಗಳೂರು ಹವಾಮ
ಇಸ್ಲಾಮಾಬಾದ್ ಟಾಕ್ಸ್ ಮುರಿದು ಬಿದ್ದಿರುವ ಕಾರಣ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿದಿದೆ. ಆದರೆ ಅಮೆರಿಕ ಮತ್ತು ಇರಾನ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿರುವುದು ಶಾಂತಿಯ ಆಶಾಕಿರಣ ಗೋಚರವ
ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಂಗಳವಾರ ಚೆನ್ನೈನಲ್ಲಿ ಈ ಪ್ರಣಾಳಿಕೆಯನ್
Noida Violence : ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಾರ್ಮಿಕರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿಂದೆ, ಪಾಕಿಸ್ತಾನದ ಅಥವಾ ದೇಶದ್ರೋಹಿಗಳ ಕೈವಾಡವಿದೆಯೇ ಎನ್ನುವ ಆಂಗಲ್ ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಪೊ
ವಿಶ್ವದ ಅತ್ಯಂತ ದುಬಾರಿ ನಗರಗಳಲ್ಲಿ ಒಂದಾಗಿರುವ ಟೊಕಿಯೋದಲ್ಲಿ ಭಾರತೀಯ ಮೂಲದ 3 ಸದಸ್ಯರ ಕುಟುಂಬ ಜೀವನ ಸಾಗಿಸಲು ಮಾಸಿಕವಾಗಿ ಎಷ್ಟು ಖರ್ಚಾಗಬಹುದು ಎಂಬುದನ್ನು ಮಹಿಳೆಯೊಬ್ಬರು ವಿವರಿಸಿದ್ದು, ತಿಂಗಳಿಗೆ ಬರೋಬ್ಬರಿ 2.9 ಲಕ್ಷ
ಪ್ರಜಾಪ್ರಭುತ್ವದಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಕ್ಕೆ ಸ್ಥಾನವಿದೆಯೇ ಹೊರತ, ವೈಯಕ್ತಿಕ ದ್ವೇಷಕ್ಕೆ ಅಲ್ಲ. ಇಲ್ಲಿ ರಾಜಕೀಯ ವಿರೋಧಿಗಳು ವೈಯಕ್ತಿಕ ಮಟ್ಟದಲ್ಲಿ ಉತ್ತಮ ಸಂಬಂಧ ಹೊಂದಬಹುದು. ಅದೇ ರೀತಿ ಪ್ರಸ್ತುತ ಭಾರತದ ರಾ
ಬಾಳಿನಲ್ಲಿ ತೂರಿ ಬಂದ ಅಪಮಾನದ ಕಲ್ಲುಗಳನ್ನೇ ಬಾಬಾಸಾಹೇಬ್ ಅಂಬೇಡ್ಕರರು ಭವಿಷ್ಯದಲ್ಲಿ ಸಂವಿಧಾನ ರಚನೆಗೆ ಅಡಿಪಾಯ ಮಾಡಿಕೊಂಡ ಕಥನವಿದು. ತಾವು ಉಂಡ ನೋವುಗಳೇ ಇಂದು ಭಾರತೀಯರ ಹಕ್ಕುಗಳಾಗಿವೆ; ಜನರ ಆತ್ಮಗೌರವಗಳಾಗಿವೆ. ‘ಅಂಬೇ
ಸಾಧನೆಗೆ ಛಲವಿದ್ದರೆ ಯಾರಿಗೆ ಆಗಲಿ ಉತ್ತಮ ಅವಕಾಶಗಳು ಸಿಗುತ್ತದೆ ಹಾಗೂ ಜಾಗತಿಕ ವೇದಿಕೆಯಲ್ಲಿ ತನ್ನ ಛಾಪನ್ನು ಮೂಡಿಸಬಹುದು ಎಂಬುದನ್ನು ಮಂಡ್ಯದ ಕಿರಣ್ ಪುಟ್ಟಲಿಂಗಯ್ಯ ಎಂಬ ವ್ಯಕ್ತಿ ವಿಶ್ವದ ಅತಿದೊಡ್ಡ ಕ್ರೂಸ್ ಹಡಗು 'ಲ
ಈ ವರ್ಷ ಪೆಸಿಫಿಕ್ ಸಾಗರದಲ್ಲಿ 'ಎಲ್ ನಿನೊ' ಎಫೆಕ್ಟ್ ನಿಂದಾಗಿ ಭಾರತದ ನೈಋತ್ಯ ಮಾನ್ಸೂನ್ ಮೇಲೆ ನೇರ ಪರಿಣಾಮ ಬೀರಲಿದೆ. ಈ ಬಾರಿ ದೇಶದಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಮಳೆ ಕೊರತೆಯ ಜೊತೆಗೆ, ದೇಶದಾದ್ಯಂತ ವಾ
ದಾವಣಗೆರೆ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ರಾಜ್ಯ ರಾಜಕೀಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಣದ ಇಬ್ಬರು ನಾಯಕರ ವಿರುದ್ದ ಕ್ರಮ ಆಗಿದೆ. ಅಬ್ದುಲ್ ಜಬ್ಬಾರ್ ಅವರು ಕೆಪ
ಕರ್ನಾಟಕ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಲ್ಲಿ ಕಂಡುಬರುತ್ತಿರುವ ಗೊಂದಲ, ಕೈ ನಾಯಕರ ಆತಂಕವನ್ನು ಹೆಚ್ಚಿಸಿದೆ. ಮುಸ್ಲಿಂ ನಾಯಕರ ಸರಣಿ ರಾಜೀನಾಮೆ ರಾಜ್ಯ ಕಾಂಗ್ರೆಸ್ನ ಒಂದು ಬಣಕ್ಕೆ ಖುಷಿ ತಂದುಕೊಟ್ಟಿದ್ದರೆ, ಮತ್ತೊಂದು
PM Modi and DK Shivakumar in Dias : ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿಗಳಾದ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಯುಳ್ಳ ಮಂದಿರವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ನರೇಂದ್ರ ಮೋದಿ, ಏಪ್ರಿಲ್ ಹದಿನೈದರಂದು ಮಠಕ್ಕೆ ಆಗಮಿಸಲಿದ್ದಾರೆ. ಆ ಕಾರ
ಮಾವು ಪ್ರಿಯರ ನೆಚ್ಚಿನ ಅಲ್ಫಾನ್ಸೋ (ಆಪೂಸ್) ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಳುವರಿ ಕುಸಿತದ ಹಿನ್ನೆಲೆಯಲ್ಲಿ ಬೆಲೆ ಗಗನಕ್ಕೇರಿದ್ದು, ಒಂದು ಡಜನ್ಗೆ 1,600 ರೂ. ನಿಂದ 2,000 ರೂ. ವರೆಗೆ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಈ ಬಾರಿ ಮಾ
ಚಿನ್ನ ಬೆಳ್ಳಿ ದರದಲ್ಲಿ ಇಂದು ವ್ಯತ್ಯಾಸವಾಗಿದ್ದು, ನಿನ್ನೆ ಅಲ್ಪ ಪ್ರಮಾಣದಲ್ಲಿ ಕುಸಿದಿದ್ದ ಚಿನ್ನದ ಬೆಲೆ ಇಂದು ಮತ್ತೆ ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆ ತಟಸ್ಥವಾಗಿದೆ.
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕ
ಬೆಂಗಳೂರಿನ ವೇಗದ ಬದುಕಿನಲ್ಲಿ ನೆಲಸಲು ಸೂರು ಸಿಗುವುದೇ ಕಷ್ಟ, ಅಂತದ್ದರಲ್ಲಿ ಬಾಡಿಗೆ ಮನೆಗಳಿಗೆ ಇರುವ ಪೈಪೋಟಿ ನಡುವೆ ನಿಮಗೆ ಇಷ್ಟವಾಗುವ ಬಾಡಿಗೆ ಮನೆ ಸಿಗುವುದು ಇನ್ನಷ್ಟು ಕಠಿಣವಾದ ಕೆಲಸ. ಒಂದು ವೇಳೆ ಸಿಕ್ಕರೂ ಮಾಲೀಕರ ಎ
ಎಣ್ಮಕಜೆ ಪಂಚಾಯಿತಿಯ ಪೆರ್ಲ ಬಜಕೂಡ್ಲುವಿನ ಸಾಯಿ ಗ್ರಾಮದಲ್ಲಿ ನೆಲೆಸಿರುವ ಎಂಡೋಸಲ್ಫಾನ್ ಸಂತ್ರಸ್ತರ ಆರೋಗ್ಯ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ಆದೇಶದಂತೆ ಸಾಯಿ ಗ್ರಾಮದ ನಿರಾಶ್ರಿತ ಕುಟುಂಬಗಳಿಗೆ ನೀಡಲಾಗುತ್ತಿದ್ದ ಮಾಸಿ
Kerala Assembly Election 2026: 140 ಸ್ಥಾನವನ್ನು ಹೊಂದಿರುವ ಕೇರಳದ ವಿಧಾನಸಭೆಗೆ ಏಪ್ರಿಲ್ ಒಂಬತ್ತರಂದು ಚುನಾವಣೆ ನಡೆದಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಸುಭದ್ರವಾಗಿದೆ. ಮೇ ನಾಲ್ಕರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಕೇರಳದ ಚುನಾವಣ
ರಾಜ್ಯದಲ್ಲಿ ಪದವಿಪೂರ್ವ ಕಾಲೇಜಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, 2026-27ನೇ ಸಾಲಿನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ಪೂರೈಸಲು ಮುಂದಾಗಿದೆ. ಇ
ಬಿರು ಬಿಸಿಲಿನಿಂದಾಗಿ ಕೃಷ್ಣಾ ನದಿಯ ಒಡಲು ಬಹುತೇಕ ಖಾಲಿಯಾಗುತ್ತಿದ್ದು, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ. ಪ್ರಸ್ತುತ ಹಿಪ್ಪರಗಿ ಬ್ಯಾರೇಜ್ನಲ್ಲಿ ನೀ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲ ನಡೆಯಲಿರುವ ಐಪಿಎಲ್ ಪಂದ್ಯ ವೀಕ್ಷಣೆಗೆ ಬರುವ ಕ್ರೀಡಾಪ್ರೇಮಿಗಳಿಗಾಗಿ ನಮ್ಮ ಮೆಟ್ರೋ ಸೇವೆ ಹಾಗೂ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಿಸಲಾಗಿದೆ. ಸಮಯ ಹಾಗೂ ಸ್ಥಳದ ವಿವರ ಇಲ್ಲಿ ಕ
ಕೇಂದ್ರ ಸರ್ಕಾರದ ಈ ವಿಮಾ ಯೋಜನೆಯು ಪ್ರಕೃತಿ ವಿಕೋಪಗಳಾದ ಬರ, ಪ್ರವಾಹ, ಕೀಟಬಾಧೆ ಹಾಗೂ ರೋಗಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಆರ್ಥಿಕ ರಕ್ಷಣೆ ನೀಡುವ ಮಹತ್ವದ ಯೋಜನೆಯಾಗಿದೆ. ವಿಶೇಷವಾಗಿ ಬರಪೀಡಿತ ಪ್ರದೇಶದ ರೈತರಿಗೆ ಇ
ತುಮಕೂರು ಜಿಲ್ಲೆ ತಿಪಟೂರಿನ ಕೊಬ್ಬರಿಗೆ ಉತ್ತರ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಇದರಿಂದ ಕೇವಲ 10 ದಿನದಲ್ಲೇ 8 ಸಾಔಇರ ರೂಪಾಯಿ ಬೆಲೆ ಏರಿಕೆ ಆಗಿದೆ. ಇದು 40 ಸಾವಿರ ದಾಟುವ ನಿರೀಕ್ಷೆಯೂ ಇದೆ.
ಪ್ರಕೃತಿ ಆರಾಧನೆ ಬಹುಮುಖ್ಯ ಭಾಗವಾಗಿರುವ ಉಳುನಾಡು ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ನಾಳೆ ಬಿಸುಪರ್ಬ ಆಚರಿಸಲಾಗುತ್ತಿದ್ದು, ಹೊಸವರ್ಷಕ್ಕೆ ಹೊಸದಾಗಿ ಬೆಳೆದ ತರಕಾರಿ, ಹೂ ಹಣ್ಣು ಹಾಗೂ ದೇವರ ಭಾವಚಿತ್ರ-ಕನ್ನಡಿ ಇಟ್ಟು ದೀಪ
ಇದಕ್ಕೇ ಹೇಳುವುದು ಐಪಿಎಲ್ ಎಂದರೆ ಅಚ್ಚರಿಗಳ ಮೂಟೆ ಎಂದು! ಸೀಸನ್ ನಲ್ಲಿ ಆಡಿದ್ದ ನಾಲ್ಕೂ ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಘಾತ ನೀಡಿದ್ದು ಸನ್ ರೈಸರ್ಸ್ ತಂಡದ ಪರವಾಗಿ ಪದಾರ್ಪಣೆ ಪಂದ್ಯ
1-0-1-3! ಇದು ಪದಾರ್ಪಣೆ ಪಂದ್ಯವನ್ನಾಡಿದ ಸನ್ ರೈಸರ್ಸ್ ತಂಡದ ಮಧ್ಯಮ ವೇಗದ ಬೌಲರ್ ಪ್ರಫುಲ್ ಹಿಂಜ್ ಅವರ ಆರಂಭಿಕ ಓವರ್ ಅಂಕಿ ಅಂಶ! ಆರು ಎಸೆತಗಳು ಮುಗಿಯುವುದರೊಳಗೆ ವೈಭವ್ ಸೂರ್ಯವಂಶಿ, ಧ್ರುವ್ ಜ್ಯುರೆಲ್, ಪ್ರೆಟೋರಿಯಸ್ ವಿಕೆಟ್! ಇ
ಕರ್ನಾಟಕ ಸರ್ಕಾರಿ ನೌಕರರ ವರ್ಗಾವಣೆಯು ಏಪ್ರಿಲ್ 15 ರಿಂದ ಆರಂಭವಾಗಲಿದೆ. ಮೇ 31ರವರೆಗೆ ಗಡುವು ನೀಡಲಾಗಿದೆ. ಈ ಸಾರ್ವತ್ರಿಕ ವರ್ಗಾವಣೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪತಿ ಪತ್ನಿ ಪ್ರಕರಣ, ಗಂಭೀರ ಕಾಯಿಲೆ,
ಕೈಚೀಲ ಅಕ್ರಮ ಖರೀದಿ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಲು ಈ ಹಿಂದೆ ಹೈಕೋರ್ಟ್ ಸೂಚನೆ ನೀಡಿತ್ತು. ಇದನ್ನು ಪ್ರಶ್ನೆ ಮಾಡಿ ರೋಹಿಣಿ ಸಿಂಧೂರಿಯವರಯ ಸುಪ್ರೀಂ ಕೋರ್ಟ್ ಮರೆಹೋಗಿದ್ದರು. ಸದ
ರಾಜ್ಯ ಉನ್ನತ ಮಟ್ಟದ ಅನುಮೋದನೆ ನೀಡಿಕೆ ಸಮಿತಿಯ 67ನೆ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ 18,430.44 ಕೋಟಿ ಹೂಡಿಕೆಗೆ ಸಮ್ಮತಿ ನೀಡಲಾಗಿದೆ. ಇದರಿಂದ ರಾಜ್ಯದ 15032 ಜನರಿಗೆ ಉದ್ಯೋಗಾವಕಾಶ ಸಿಗಲಿವೆ
2026 ರ ವರ್ಷವಿಡೀ ಕ್ರಿಕೆಟ್ ಹಬ್ಬ ಎಂದಿದ್ದು ಸುಮ್ಮನೇ ಅಲ್ಲ. ಐಪಿಎಲ್ ಮುಗಿದೊಡನೆ ಕ್ರಿಕೆಟ್ ಪ್ರೇಮಿಗಳ ಚಿತ್ತ ಇಂಗ್ಲೆಂಡ್ ಕಡೆಗೆ ಹೊರಳಲಿದೆ. ಜೂನ್ 12ರಿಂದ ಇಂಗ್ಲೆಂಡ್ ನಲ್ಲಿ ವಿಶ್ವಟೂರ್ನಿ ಪ್ರಾರಂಭವಾಗಲಿದ್ದು ಒಟ್ಟು 24 ದಿನ
ಬೆಂಗಳೂರಿನ ಅಕ್ಕಪಕ್ಕ ಮನೆಯ ಬೆಕ್ಕುಗಳು ಪ್ರಣಯವು ದೊಡ್ಡ ಗಲಾಟೆಗೆ ಕಾರಣವಾಗಿದೆ. ಆ ಬೆಕ್ಕುಗಳಿಗೆ 4 ಮರಿಗಳು ಜನಿಸಿದ್ದು, ಅವುಗಳನ್ನು ಸಾಕುವ ವಿಚಾರಕ್ಕೆ 2 ಮನೆಯವರು ನಿರಾಸಕ್ತಿ ತೋರಿದ್ದು, ಪೊಲೀಸ್ವರೆಗೂ ದೂರು ನೀಡಿದ್ದಾ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ನಿಖರ ಕಾರಣ ಏನು ಎಂದು ಧರ್ಮದರ್ಶಿ ಮಂಡಳಿ ತಿಳಿಸಿದೆ. ಸ್ವಾಮೀಜಿಗೆ ಬೆಂಗಳೂರಿನ ಶ್ವಾಸ ಕೇಂದ್ರ ಅಥವಾ ಹರಿಹರದ ಪಂಚಮಸಾಲಿ ಪೀಠ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ
ಸಾಧಿಸುವ ಛಲ ಹಾಗೂ ಸಾಮರ್ಥ್ಯವಿದ್ದರೆ ಎಂತಹ ಸವಾಲು ಸಹ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನು ದೃಷ್ಟಿಹೀನತೆಯ ಸವಾಲನ್ನು ಎದುರಿಸುತ್ತಿರುವ ವಿವಿ ಪುರಂ ಜೈನ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಸಿಂಚನಾ ಸಾಬೀ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ (ಏ.12-ಭಾನುವಾರ) ಸಿಲಿಗುರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ತಮಗಾಗಿ ಒದಗಿಸಲಾಗಿದ್ದ ಬಿಗಿ ಭದ್ರತೆಯ ಕಾರಣದಿಂದಾಗಿ ನವಜ
ಕೆಕೆಆರ್ ಬ್ಯಾಟರ್ ಅಂಗ್ಕ್ರಿಷ್ ರಘುವಂಶಿ ಅವರು ಕ್ಯಾಪ್ ಕೇಳಿದ ಅಭಿಮಾನಿಗೆ ನೀಡಿದ ತಮಾಷೆಯ ಉತ್ತರ ಇದೀಗ ವೈರಲ್ ಆಗಿದೆ. ತಾಯಾಣೆ ನನಗೆ ಇರೋದೇ ಒಂದು ಕ್ಯಾಪ್ ಎಂದು ಅವರು ಹೇಳಿದ್ದು ನೆಟ್ಟಿಗರನ್ನು ನಗೆಗಡಲಲ್ಲಿ ತೇಲಿಸಿದೆ. ಡ
ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ (ತಿದ್ದುಪಡಿ 2016) ವರ್ಷದೊಳಗಿನ 14 ಮಕ್ಕಳನ್ನು ಯಾವುದೇ ರೀತಿಯ ಉದ್ಯೋಗದಲ್ಲಿ ತೊಡಗಿಸುವುದನ್ನು ಮತ್ತು 14 ರಿಂದ 18 ವರ್ಷದೊಳಗಿನ ಹದಿಹರೆಯದ ಮಕ್ಕಳನ್ನು ಅಪಾಯಕಾರಿ ಉದ್ಯಮಗಳಲ್
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ತೀವ್ರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರು ಕೈಬಿಟ್ಟವರಿಗೆ, ಮ
ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ
ವಿವಾದಗಳು ಯುಜುವೇಂದ್ರ ಚಾಹಲ್ ಅವರನ್ನೇ ಹುಡುಕಿಕೊಂಡು ಬರುತ್ತವೋ ಅಥವಾ ಅವರೇ ಹುಡುಕಿಕೊಂಡು ಹೋಗುತ್ತಾರೋ! ಅಂತೂ ಇದೀಗ ಅವರು ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಚಾಹಲ್ ಅವರು ತನಗೆ ಇನ್ ಸ್ಟಾಗ್ರಾಂನಲ್ಲಿ `ನೀನು ಮುದ್
ರಾಜಕೀಯದಲ್ಲಿ ಸರಿಯಾದ ಸಮಯಕ್ಕಾಗಿ ಕಾಯುವ ತಾಳ್ಮೆ ಇರಬೇಕು. ಅಂತಹ ತಾಳ್ಮೆ ಇದ್ದವರು ಮತ್ತು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳಬಲ್ಲವರು ಖಂಡಿತವಾಗಿಯೂ ಯಶಸ್ಸು ಕಾಣುತ್ತಾರೆ. ರಾಜ್ಯ ರಾಜಕೀಯದಲ್ಲಿ ಸದ್ಯಕ್ಕ
Longest Ever IPL Match : ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು, ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಹತ್ತೊಂಬತ್ತು ವರ್ಷಗಳ ಐಪಿಎಲ್ ಇತಿಹಾಸದಲ್ಲ
Jasprit Bumrah In IPL 2026- ಜಸ್ಪ್ರೀತ್ ಬುಮ್ರಾ 2026ರ ಐಪಿಎಲ್ನ ಸತತ 4 ಪಂದ್ಯಗಳಲ್ಲಿ ವಿಕೆಟ್ ಪಡೆಯಲು ವಿಫಲರಾಗಿರುವುದು ಇದೀಗ ಮುಂಬೈ ಇಂಡಿಯನ್ಸ್ ತಂಡದ ಸತತ ಸೋಲಿನಷ್ಟೇ ದೊಡ್ಡ ಚರ್ಚೆಯ ಸಂಗತಿಯಾಗಿ ಬಿಟ್ಟಿದೆ. ಅವರು ರನ್ ನಿಯಂತ್ರಣದಲ್ಲಿದ್
ಬೆಂಗಳೂರು ಮುಂಬೈ ಸ್ವೀಪರ್ ವಂದೇ ಭಾರತ್ ರೈಲಿನ ಮಾರ್ಗ ಖಚಿತವಾಗಿದೆ. ಬೆಂಗಳೂರು ಕಲಬುರಗಿ ಸೊಲ್ಲಾಪುರ ಮಾರ್ಗವಾಗಿ ಈ ರೈಲು ಸಂಚಾರ ನಡೆಸಲಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನೂ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಲು ಟ್ರಸ್ಟಿಗಳು ನಿರ್ಣಯ ಕೈಗೊಂಡಿದ್ದಾರೆ. ಟ್ರಸ್ಟಿಗಳ ಈ ನಿರ್ಧಾರಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿದೆ. ಧರ್ಮದರ್ಶಿಗಳಿಗೆ ಚಪ್ಪಲಿ ಪ್ರದರ್ಶಿಸಿ ಆಕ್ರೋಶ
ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ TVK ಪಕ್ಷದ ಪ್ರಚಾರದ ಭರಾಟೆ ಜೋರಾಗಿ ಸಾಗುತ್ತಿದೆ. ಇದರ ಭಾಗಿವಾಗಿಯೇ ಇತ್ತೀಚೆಗೆ ಕನ್ಯಾಕುಮಾರಿಯಲ್ಲಿ ನಡೆದ ಪ್ರಚಾರದ ವೇಳೆ ವಿಜಯ್ ಸೈಕಲ್ ರೈಡ್ ಮಾಡುವ ಮೂಲಕ ಮತಬೇಟೆಗೆ
ದೇಶದಾದ್ಯಂತ 43 ಲಕ್ಷ ವಿದ್ಯಾರ್ಥಿಗಳು ಎದುರುನೋಡುತ್ತಿರುವ ಸಿಬಿಎಸ್ಇ ಪರೀಕ್ಷೆಯ 10 ಹಾಗೂ 12 ನೇ ತರಗತಿ ಫಲಿತಾಂಶ ಶೀಘ್ರ ಘೋಷಣೆಯಾಗಲಿದೆ.
ಸರ್ವಾಧಿಕಾರಿ ದೇಶಗಳಲ್ಲಿ ಎನೆಲ್ಲಾ ನಡೆಯುತ್ತವೆ? ಸರ್ವಾಧಿಕಾರಿ ಮತ್ತು ಆತನ ಕುಟುಂಬದ ಅತಿರೇಕಗಳು ಏನೆಲ್ಲಾ ಅವಾಂತರಗಳನ್ನು ಸೃಷ್ಟಿಸುತ್ತವೆ ಎಂಬುದಕ್ಕೆ ಉಡಗಾಂಡಾದ ಸರ್ವಾಧಿಕಾರಿ ಯೊವೆರಿ ಮುಸೆವೇನಿ ಪುತ್ರ ಮತ್ತು ಉಗಾಂ
Siddaramaiah Government Cabinet Expansion : ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ಹೋಗಿರುವುದರಲ್ಲಿ ತಪ್ಪಿಲ್ಲ, ಆದರ
ಹೆಂಡತಿಯನ್ನು ಕಂಡು ಸಾಕು ನಾಯಿಯೊಂದು ಬೊಗಳಿತು ಎಂಬ ಕಾರಣಕ್ಕೆ ಪತಿ ಅದರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರಿನ ಮದನಾಯಕನಹಳ್ಳಿ ಅಂಜನಪ್ಪ ಅವರ ಸ್ಕೂಬಿ ಶ್ವಾನದ ಮೇಲೆ ಗೋಪಿ ಎಂಬಾತ ರಾಕ್ಷಸನಂತೆ ದಾಳಿ
ಇಸ್ಲಾಮಾಬಾದ್ ನಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ಸಂಧಾನ ಮಾತುಕತೆಗಳು ನಡೆದಿದ್ದು, ಪರಮಾಣು ಯೋಜನೆ, ಹೊರ್ಮುಜ್ ಸೇರಿದಂತೆ 5 ಅಂಶಗಳಲ್ಲಿ ಉಭಯದೇಶಗಳು ಹೊಂದಿದ್ದ ಪಟ್ಟು ಇದೀಗ ಶಾಂತಿ ಮಾತುಕತೆಗಳ ವಿಫಲವಾಗುವಂತೆ ಮಾಡಿದೆ.
ಬೆಂಗಳೂರಿನ ಹೆಬ್ಬಾಳ ಮತ್ತು ಅಮಾನಿಕೆರೆ ಹೆಬ್ಬಾಳ ಗ್ರಾಮಗಳಲ್ಲಿ 2002 - 2004 ರ ನಡುವೆ ಕೆಐಎಡಿಯು 55 ಎಕರೆ ಜಮೀನು ವಶಪಡಿಸಿಕೊಂಡಿತ್ತು. ಇದನ್ನ ಅಸ್ತಿತ್ವದಲ್ಲೇ ಇಲ್ಲದ ಲೇಕ್ವೀವ್ ಟೂರಿಸಂ ಕಾರ್ಪೊರೇಶನ್ಗೆ ನೀಡಿತ್ತು. ಸದ್ಯ ಅಧ
ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಉದ್ರಿಕ್ತ ಕಾರ್ಮಿಕರ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಕಾರ್ಖಾನ
Nashik MNC Case : ವೈಯಕ್ತಿಕ ಬದುಕಿನಲ್ಲಿ ಮೋಸಕ್ಕೊಳಕ್ಕಾಗಿ ಲವ್ ಜಿಹಾದ್ ಗೆ ಯತ್ನಿಸಿದ ಆರೋಪ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ 2 ಪ್ರಕರಣಗಳು ನಡೆದಿದ್ದವು. ಇದರ ಬೆನ್ನಲ್ಲೇ, ಉದ್ಯೋಗದ ಜಾಗದಲ್ಲಿಯೂ ಬಲವಂತದ ಮತಾಂತರಕ್ಕೆ ಯತ್ನ ನಡೆಯುತ್
ತಿರುಮಲ ತಿರುಪತಿ ದೇವಸ್ಥಾನದ ಸಾಮಾಜಿಕ ಸೇವಾ ಕಾರ್ಯಗಳಿಗೆ ಭಕ್ತರಿಂದ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗುತ್ತಿದೆ. ಅಪಾರ ಪ್ರಮಾಣದ ದೇಣಿಗೆ ಹರಿದು ಬರುತ್ತಿದೆ. ಹೈದರಾಬಾದ್ ಮೂಲದ ಉದ್ಯಮಿ ಅಲ್ಲೂರಿ ವರ್ಮಾ ಅವರು ಟಿಟಿಡಿಯ 'ಶ್ರ
ಮಧ್ಯಪ್ರಾಚ್ಯದಲ್ಲಿ ಸಂಗರ್ಷ ಮತ್ತಷ್ಟು ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಗೆ ಚೀನಾ ಮಿಲಿಟರಿ ಬೆಂಬಲ ನೀಡುತ್ತಿದೆ ಎಂಬ ವರದಿಗಳ ಕುರಿತು ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಚೀನಾ ಈ ಕೃತ್ಯ ಮಾಡಿದರೆ
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ವಿಧಾನಸೌಧಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಕೈಗಾರಿಕಾ ಅಭಿವೃದ್ಧಿ: ಮಂಡ್ಯ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದ ಕೈಗಾರಿಕಾ ಪ್ರಗತಿಯ ಕುರಿತು ಚರ
ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನದ ಭಾಗವಾಗಿ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆ ವಿಫಲವಾಗಿದೆ. ಉಭಯ ಪಕ್ಷಗಳು ಒಮ್ಮತದ ನಿರ್ಣಯಕ್ಕೆ ಬರುವಲ್ಲಿ ವಿಫಲವ
BJP High Command appreciation to BY Vijayendra : ಉಪಚುನಾವಣೆಯನ್ನು ಯಾವುದೇ ಗೊಂದಲವಿಲ್ಲದೇ ಒಗ್ಗಟ್ಟಾಗಿ ಎದುರಿಸಿದ್ದಕ್ಕಾಗಿ, ಬಿಜೆಪಿ ಹೈಕಮಾಂಡ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಶಹಬ್ಬಾಸ್’ಗಿರಿ ನೀಡಿದ್ದಾರೆಂದು ವರದಿಯಾಗಿದೆ. ಆಡಳಿತ
ಕೊಡಗಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾಗಿರುವ ತೋಟಗಾರಿಕಾ ಇಲಾಖೆಯು ಸ್ಥಗಿತಗೊಂಡಿದ್ದ 'ಕೂರ್ಗ್ ವಿಲೇಜ್' ಅನ್ನು ಸಾರ್ವಜನಿಕರ ಪ್ರವೇಶಕ್ಕೆ ಮತ್ತೆ ಮುಕ್ತಗೊಳಿಸಿದೆ. ಇದರೊಂದಿಗೆ ರಾಜಾಸೀಟ್ನಲ್ಲಿ ಪ್ರವಾಸಿಗರಿಗೆ
ನೈಜೀರಿಯಾದ ಯೋಬೆ ರಾಜ್ಯದಲ್ಲಿ ಬೊಕೊ ಹರಾಮ್ ಜಿಹಾದಿ ಗುಂಪನ್ನು ಗುರಿಯಾಗಸಿ ಆ ದೇಶದ ವಾಯುಪಡೆ ಜನನಿಬಿಡ ಮಾರುಕಟ್ಟೆ ಮೇಲೆ ದಾಳಿ ನಡೆಸಿದ್ದು, ಈ ಘಟನೆಯಲ್ಲಿ 100ಕ್ಕೂ ಅಧಿಕ ಜನ ಸಾವನ್ನಪ್ಪಿದರೆ, ಹತ್ತಾರು ಜನ ಗಾಯಗೊಂಡಿರುವುದಾ
ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು (ಏ.13-ಸೋಮವಾರ) ತಲ್ಲಣ ಸೃಷ್ಟಿಯಾಗಿದೆ. ವಹಿವಾಟು ಆರಂಭವಾಗುತ್
ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನ ಮುಸ್ಲಿಂ ನಾಯಕರಲ್ಲಿ ಭುಗಿಲೆದ್ದಿರುವ ಅಸಮಾಧಾನವು ಈಗ ತೀವ್ರ ಸಂಘರ್ಷದ ರೂಪ ಪಡೆದುಕೊಂಡಿದೆ. ಈ ಆಂತರಿಕ ಭಿನ್ನಮತದ ಮೊದಲ ಪರಿಣಾಮವಾಗಿ ಅಬ್ದುಲ್ ಜಬ್ಬಾರ್ ಅವರು ಕೆ
Thoothukudi Lockup death : ಇಡೀ ದೇಶವೇ ಬೆಚ್ಚಿಬೀಳಿಸಿದ್ದ ಸಾತಂಕುಳಂ ಲಾಕಪ್’ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಧುರೈ ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಇಡೀ ಮಾನವ ಕುಲವೇ ತಲೆತಗ್ಗಿಸುವಂತಹ, ರಕ್ಷಕರೇ ಭಕ್ಷಕರಾದಂತಹ ಆ ವಿದ್ಯಮ
ಚಿನ್ನ ಬೆಳ್ಳಿ ದರದಲ್ಲಿ ಇಂದು ಅಲ್ಪ ಕುಸಿತ ಕಂಡಿದೆ. ಇರಾನ್-ಅಮೆರಿಕ ನಡುವೆ ಮುರಿದುಬಿದ್ದ ಕದನ ವಿರಾಮ ಸಂಧಾನ ಸಭೆಯಿಮದಾಗಿ ತೈಲ ಬೆಲೆಯು ಮಾರುಕಟ್ಟೆ ಮೇಲೆ ಪ್ರಭಾವ ಬಿದ್ದಿದ್ದು ಚಿನ್ನ ಬೆಳ್ಳಿ ಬೆಲೆ ಇಳಿಕೆಯಾಗಿದೆ.

28 C