ನಿನ್ನೆ (ಡಿ. 13-ಶನಿವಾರ) ಹುಬ್ಬಳ್ಳಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಒಂದೇ ಕ್ಷೇತ್ರದಿಂದ ದಾಖಲೆಯ ಎಂಟು ಬಾರಿ ಚುನಾವಣೆಯಲ್ಲಿ ಗೆದ್ದು ಇತಿಹಾಸ
ಪ್ರಭು ಶ್ರೀರಾಮನ ಪರಮ ಭಕ್ತ ಹನುಮಂತನ ಜಯಂತಿ ಅಂಗವಾಗಿ, ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿ ಹನುಮೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಆಕರ್ಷಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಭಕ್ತರು, ಹನುಮಂತ ಮತ್
ಇದೇ ಡಿ.20ರಿಂದ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರೆಯುವ ಹಿನ್ನೆಲೆಯಲ್ಲಿ, ಮಂಗಳೂರಿನ ಐದು ಪ್ರಮುಖ ಬೀಚ್ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ತಣ್ಣೀರುಬಾವಿ ಬೀಚ್, ತಣ್ಣೀರುಬಾವಿ ಬ್ಲ್ಯೂ ಫ್ಲ್
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್), ಕಂಟೋನ್ಮೆಂಟ್ ಮೆಟ್ರೊ ಮತ್ತು ರೈಲು ನಿಲ್ದಾಣಗಳನ್ನು ಸಂಪರ್ಕಿಸುವ ಸುಮಾರು ಒಂದು ಕಿ.ಮೀ. ಪಾದಚಾರಿ ಮೇಲ್ಸೇತುವೆ ಯೋಜನೆಯನ್ನು ರದ್ದಗೊಳಿಸಿದೆ. ಮೇಲ್ಸೇತುವೆ ನಿ
ವಿವಾಹಿತ ಮಹಿಳೆಯೊಬ್ಬರ ಜತೆ ಕಾನ್ಸ್ಟೆಬಲ್ವೊಬ್ಬರು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಚಿನ್ನ, ನಗದು ಕಳ್ಳತನ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದು, ಕಾನ್ಸ್ಟೆಬಲ್
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಬಗ್ಗೆ ಶೇ. 99ರಷ್ಟು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಯಕತ್ವ ಗೊಂದಲದ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದೆ. ಜನರು ಮನೆಯಿಂದ ಹೊರಬರುವುದು ಕಷ್ಟಕರವಾಗಿದೆ. ಈ ಪರಿಸ್ಥಿತಿಯನ್ನು ಎದುರಿಸಲು, ದೆಹಲಿ ಸರ್ಕಾರ ತನ್ನ ಶೇ. 50ರಷ್ಟು ನೌಕರರು ಮತ್ತು ಖಾಸಗಿ ಕಚೇರಿಗಳ ಸಿಬ್ಬಂದಿ ಮ
ಮೊದಲ ಮದುವೆಯಿಂದ ವಿಚ್ಛೇದನ ಪಡೆದು ಎರಡನೇ ವಿವಾಹವಾದ ತಾರೆಯರಿವರು!
ದೇಶದ ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಕೇಂದ್ರ ಸಂಪುಟವು ನಿರ್ಧರಿಸಿದೆ. 'ವಿಕಸಿತ್ ಭಾರತ್ ಶಿಕ್ಷಾ ಅಧೀಕ್ಷಣ್ ಮಸೂದೆ'ಗೆ ಒಪ್ಪಿಗೆ ನೀಡಿದ್ದು, ಇದು ಯುಜಿಸಿ ಮತ್ತು ಎಐಸಿಟಿಇಯಂತಹ ಸಂಸ್ಥೆಗಳನ್ನು ಬದಲಿಸಿ,
ಕೋಲ್ಕತ್ತಾದಲ್ಲಿ ಲಿಯೋನೆಲ್ ಮೆಸ್ಸಿಯವರ ಕಾರ್ಯಕ್ರಮವು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತು. ಮೆಸ್ಸಿಯನ್ನು ನೋಡಲು ಅಭಿಮಾನಿಯೊಬ್ಬ ತನ್ನ ಮದುವೆಯನ್ನು ಬಿಟ್ಟು ಬಂದಿದ್ದ. ಆದರೆ, ಕೊನೆಗೆ ನಿರಾಸೆ ಅನುಭವಿಸಬೇಕಾಯಿತು.
ತುಮಕೂರು-ಬೆಂಗಳೂರು ನಡುವೆ ಚತುಷ್ಪಥ ರೈಲು ಹಳಿ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಪಂಡಿತನಹಳ್ಳಿ ಮತ್ತು ಹೆಗ್ಗೆರೆ ಗೇಟ್ಗಳಲ್ಲಿ
ಸ್ವಂತ ಮನೆ ಕನಸನ್ನು ನನಸು ಮಾಡಿಕೊಂಡ ತಾರೆಯರ ಪಟ್ಟಿ ಇಲ್ಲಿದೆ…
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂರ ನಮಾಜ್ ವಿಡಿಯೋ ವೈರಲ್ ಬೆನ್ನಲ್ಲೇ, ಸರ್ಕಾರಿ ಸ್ಥಳಗಳಲ್ಲಿ ಪ್ರಾರ್ಥನೆಗೆ ನಿರ್ದಿಷ್ಟ ಸ್ಥಳಗಳಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಚಾಮರಾಜಪೇಟೆ ಈದ್
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ಪ್ರಕರಣದಲ್ಲಿ, ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ ಸೇರಿದಂತೆ ಏಳು ಮಂದಿ ವಿರುದ್ಧ 20,000 ಪುಟಗಳ ದೋಷಾರೋಪ ಪಟ್ಟಿ ದಾಖಲಾಗಿದೆ. ಆಳಂದ ಕ್ಷೇತ್ರದ 6,018 ಮ
ಗೋವಾದಿಂದ ದಿಲ್ಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಅಮೆರಿಕದ ಯುವತಿಯೊಬ್ಬರು ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ಕಳೆದುಕೊಂಡಾಗ, ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು 'ದೇವರಂತೆ' ಬಂದು ಪ್ರಾಣ ಉಳಿಸಿದ್ದಾರೆ. ವ
Land of Basavanna and Superstition : ರಾಜ್ಯದಲ್ಲಿ ಸಾಕ್ಷರತಾ ಮಟ್ಟ ಏರಿಕೆಯಾಗುತ್ತಿದ್ದರೂ, ಮೌಢ್ಯ ಇನ್ನೂ ಜೀವಂತವಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಡಿನಲ್ಲಿರುವ ಮೌಢ್ಯ ಮತ್ತು ಕಂದಾಚಾರಗಳನ್ನು ಕೊ
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಯುಡಿಎಫ್ ರಾಜ್ಯಾದ್ಯಂತ ಭರ್ಜರಿ ಜಯಗಳಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಎಡಪಕ್ಷಗಳ 45 ವರ್ಷಗಳ ಕೋಟೆಯನ್ನು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೈದರಾಬಾದ್ನಲ್ಲಿ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ 'GOAT ಇಂಡಿಯಾ ಟೂರ್' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆರ್ಜಿಐ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ಪ್ರದರ್ಶನ ಪಂದ್ಯ
DK Shivakumar speech in Apartment Association : ಕರ್ನಾಟಕ ಅಪಾರ್ಟ್ಮೆಂಟ್ ಅಸೋಸಿಯೇಷನ್ ಪ್ರತಿನಿಧಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂವಾದವನ್ನು ನಡೆಸಿದರು. ಆ ವೇಳೆ, ದೇಶದ ಗೃಹ ಸಚಿವರಿಗೆ ಹೆದರದವನು ನಾನು, ಯಾರೋ ಕಿರಣ್ ಹೆಬ್ಬಾರ್ ಎನ್ನ
ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಕೋಲ್ಕತ್ತಾ ಭೇಟಿ ವೇಳೆ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಭಾರಿ ದಾಂಧಲೆ ಏರ್ಪಟ್ಟಿದೆ. ಅಭಿಮಾನಿಗಳ ಆಕ್ರೋಶ ಮತ್ತು ಗದ್ದಲದ ನಂತರ ಪೊಲೀಸರು ಕಾರ್ಯಕ್ರಮದ ಮುಖ್ಯ ಸಂಘಟ
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ. ಕೆಎಸ್ಐಐಡಿಸಿ ಇದೀಗ ಅಂತಿಮಗೊಂಡಿರುವ ಮೂರು ಪ್ರಮುಖ ಸ್ಥಳಗಳ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ಸಲಹೆಗಾರರ
ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರಿನ ನಿವಾಸದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಝೊಮ್ಯಾಟೊ ಡೆಲಿವರಿ ಏಜೆಂಟ್ ಒಬ್ಬರು, ಬರೋಬ್ಬರಿ ಸಂಪ್ ಮುಚ್ಚಳವನ್ನೇ ಕದ್ದು ಪರಾರಿಯಾಗಿದ್ದಾನೆ! ಈ ಘಟನೆಯ ಸಿಸಿಟಿವಿ ದೃಶ್ಯಾ
ಪ್ರಖ್ಯಾತ ಕೆ-ಪಾಪ್ ತಂಡ ಬಿಟಿಎಸ್, ಲವ್ ಮೈಸೆಲ್ಫ್ ಅಭಿಯಾನಕ್ಕಾಗಿ ದಕ್ಷಿಣ ಕೊರಿಯಾದ ಅಧ್ಯಕ್ಷೀಯ ಪ್ರಶಸ್ತಿ ಗಳಿಸಿದೆ. ಇದು ಕೆ-ಪಾಪ್ ಇತಿಹಾಸದಲ್ಲಿ ಮೊದಲ ಅಧ್ಯಕ್ಷೀಯ ಗೌರವವಾಗಿದೆ. ಯುನಿಸೆಫ್ ಜೊತೆಗೂಡಿ ನಡೆಸಿದ ಈ ಅಭಿಯಾನವ
ಕಳೆದ 3 ವರ್ಷಗಳಲ್ಲಿ ರೈತರು ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ ಒಟ್ಟು 81 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ರೈತರ ವಿರುದ್ಧ 40 ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ 41 ಪ್ರಕರಣಗಳಿವೆ. ಸಿ.ಟಿ. ರವಿ ಅವರ ಪ್ರಶ್ನೆಗೆ ಗೃಹ ಇಲಾಖ
ಲಿಯೋನೆಲ್ ಮೆಸ್ಸಿಯವರ ಕೋಲ್ಕತ್ತಾ ಪ್ರವಾಸವು ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಅಭಿಮಾನಿಗಳು ತಮ್ಮ ಅಸಹನೆಯನ್ನು ಬಾಟಲಿ ಎಸೆದು, ಆಸನಗ
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮುಂದಿನ ವರ್ಷ ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಅತ್ಯಂತ ಪ್ರಮುಖವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದ, ಯುಡಿಎಫ್ ಮತ್ತು ಎಲ್’ಡಿಎಫ್ ಮೈತ್ರಿಕೂಟದ ನಡುವೆ
ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದ ಕುರಿತು ಯುರೋಪಿಯನ್ ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ, 11 ವರ್ಷದ ಉಕ್ರೇನಿಯನ್ ಬಾಲಕ ರೋಮನ್ ತನ್ನ ಅನುಭವಗಳನ್ನು ವಿವರಿಸುವಾಗ ಅನುವಾದಕಿ ಭಾವುಕರಾಗಿ ಮಾತನಾಡಲಾದರೇ ಕಣ್ಣೀರಿಟ್ಟಿದ್ದಾರ
ಕೆನಡಾದಲ್ಲಿ ಅಕ್ಟೋಬರ್ 7ರಂದು ನಡೆದ ಗುಂಡಿನ ಚಕಮಕಿಗೆ ಸಂಬಂಧಿಸಿದಂತೆ ಮೂವರು ಭಾರತೀಯ ಮೂಲದ ಟ್ರಕ್ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ನಾಲ್ಕನೇ ಶಂಕಿತನಿಗಾಗಿ ತನಿಖೆ ಮುಂ
ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರಿದಿದ್ದು, ಪ್ರತಿನಿತ್ಯದ ಚಿನ್ನದ ಬೆಲೆ ತಿಳಿದುಕೊಳ್ಳಲು ವಿಜಯ ಕರ್ನಾಟಕ ವೆಬ್ ಸೈಟ್ ಫಾಲೋ ಮಾಡಿ
Yatnal statement on Amit Shah : ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ, ಯತ್ನಾಳ್ ಅವರು ಆಡಿದ ಮಾತು, ಬಿಜೆಪಿ ಘರ್ ವಾಪ್ಸಿಗೆ ಹಿನ್ನಡೆ ತರುವ
ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ಗಣೇಶ ಹಬ್ಬದ ವೇಳೆ 41 ಕೋಮು ಸಂಘರ್ಷ ಪ್ರಕರಣಗಳು ದಾಖಲಾಗಿವೆ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ. ಮಂಡ್ಯ ಮತ್ತು ದಾವಣಗೆರೆಯಲ್ಲಿ ನಡೆದ ಕೋಮುಗಲಭ
ಪಾಕಿಸ್ತಾನದ ಲಾಹೋರ್ ವಿಶ್ವವಿದ್ಯಾಲಯದಲ್ಲಿ ದೇಶ ವಿಭಜನೆಯ ನಂತರ ಮೊದಲ ಬಾರಿಗೆ ಸಂಸ್ಕೃತ ಭಾಷೆಯ ಅಧ್ಯಯನ ಆರಂಭಿಸಿ ಮಹಾಭಾರತದ ಬಗ್ಗೆ ತಿಳಿಸಲಾಗುತ್ತಿದೆ. ಭಗವದ್ಗೀತೆ ಮತ್ತು ಜನಪ್ರಿಯ ಉರ್ದು ಗೀತೆಯ ಪರಿಚಯದೊಂದಿಗೆ ಆರಂಭವ
ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ತಮ್ಮ 'GOAT ಇಂಡಿಯಾ ಟೂರ್' ಭಾಗವಾಗಿ ಭಾರತಕ್ಕೆ ಆಗಮಿಸಿದ್ದಾರೆ. ಕೋಲ್ಕತ್ತಾ, ಹೈದರಾಬಾದ್, ಮುಂಬೈ ಮತ್ತು ದೆಹಲಿಗೆ ಭೇಟಿ ನೀಡಲಿರುವ ಅವರು, ಮುಖ್ಯಮಂತ್ರಿಗಳು, ಕಾರ್ಪೊರೇಟ್ ನಾಯಕರು, ಬಾಲಿವ
PM Modi Reaction to Karnataka delegation : ಕರ್ನಾಟಕದ ಸಂಸದರ ನಿಯೋಗ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದೆ. ನಿಯೋಗವನ್ನು ನೋಡಿದ ಕೂಡಲೇ, ಉಡುಪಿ ಕೈಸಾ ಹೈ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಧಾನಿಗಳು ಕೇಳಿದ್ದಾರೆ. ಈ ಮ
Mental health : ಅಳೋದು ವೀಕ್ನೆಸ್ ಅಲ್ಲ, ಮಾನಸಿಕ ಒತ್ತಡ ಕಾಪಾಡೋದು ಹೇಗೆ?|Dr.Kavitha Pujar
ರಾಷ್ಟ್ರ ರಾಜಧಾನಿ ದೆಹಲಿ ಹೊಗೆಯಿಂದ ಆವರಿಸಲ್ಪಟ್ಟಿದೆ. ವಾಯು ಗುಣಮಟ್ಟ ಸೂಚ್ಯಂಕ 387 ದಾಖಲಾಗಿದ್ದು, ಅತ್ಯಂತ ಕಳಪೆ ಮಟ್ಟಕ್ಕೆ ತಲುಪಿದೆ. ಹಲವು ಪ್ರದೇಶಗಳಲ್ಲಿ ಗೋಚರತೆ ಕಡಿಮೆಯಾಗಿದೆ. ವಿಮಾನ ಕಾರ್ಯಾಚರಣೆಗಳು ಎಂದಿನಂತೆ ನಡೆ
ಅಮೆರಿಕಾದಲ್ಲಿ ಟ್ರಂಪ್ ಅವರ ವಲಸೆ ನೀತಿಗಳು ಅಮೆರಿಕನ್ನರನ್ನೇ ಬೇಸರಗೊಳಿಸಿವೆ. H-1B ವೀಸಾಗಳ ಮೇಲೆ ವಿಧಿಸಿರುವ 100,000 ಡಾಲರ್ ಶುಲ್ಕವನ್ನು 20 ರಾಜ್ಯಗಳು ಪ್ರಶ್ನಿಸಿವೆ. ಈ ಶುಲ್ಕ ಅಕ್ರಮವಾಗಿದ್ದು, ಸಾರ್ವಜನಿಕ ಸೇವೆಗಳಿಗೆ ಅಡ್ಡಿಯ
Kodi Mutt Swamiji Prediction : ಕರ್ನಾಟಕದ ಗಲ್ಲಿಗಲ್ಲಿಯಲ್ಲಿ ಚರ್ಚೆಯಾಗುತ್ತಿರುವ ವಿಷಯ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರಾ ಎನ್ನುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ, ಕೋಡಿಮಠದ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದಾ
ಭಾರತದ ಮೇಲೆ ಅಮೆರಿಕಾ ಹೇರಿದ್ದ ಶೇ.50ರಷ್ಟು ಸುಂಕವನ್ನು ರದ್ದುಗೊಳಿಸಲು ಅಮೆರಿಕಾ ಸೆನೆಟ್ ಸದಸ್ಯರು ನಿರ್ಣಯ ಮಂಡಿಸಿದ್ದಾರೆ. ಭಾರತ ಮೇಲೆ ಹೇರಿರುವ ಈ ಸುಂಕಗಳು ಅಕ್ರಮವಾಗಿದ್ದು, ಅಮೆರಿಕಾದ ಕಾರ್ಮಿಕರು, ಗ್ರಾಹಕರು ಮತ್ತು ಉಭ
ಬೀದರ್ ಜಿಲ್ಲೆಯಲ್ಲಿ 7.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ರಾಜ್ಯದಲ್ಲೇ ಅತ್ಯಂತ ಚಳಿಯ ಜಿಲ್ಲೆಯಾಗಿದೆ. ಪಾಶ್ಚಿಮಾತ್ಯ ಶೀತಗಾಳಿ ಮತ್ತು ಜೆಟ್ ಸ್ಟ್ರೀಮ್ಗಳಿಂದ ಚಳಿ ಹೆಚ್ಚಾಗಿದ್ದು, ಮುಂದಿನ ವಾರ ತಾಪಮಾನ 5
ಭಾಗ್ಯಲಕ್ಷ್ಮಿ ಯೋಜನೆ 18 ವರ್ಷ ಪೂರೈಸಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಆರಂಭಿಸಿದ್ದ ಈ ಯೋಜನೆಯ ಮೆಚ್ಯುರಿಟಿ ಹಣವು ಪೋಷಕರಿಗೆ ಸಿಗುತ್ತಿದ್ದು, 1 ಲಕ್ಷ ನಿರೀಕ್ಷೆ ಮಾಡಿದ್ದವರಿಗೆ ಕೇ
ರಾಷ್ಟ್ರೀಯ ಹುಲಿ ಗಣತಿ ಕಾರ್ಯವು ಜ.9ರಿಂದ ಆರಂಭವಾಗಲಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಮೂರು ವಿಭಾಗಗಳಲ್ಲಿ ನಡೆಯಲಿದೆ. ಈ ಗಣತಿಯಲ್ಲಿ ಹುಲಿಗಳಲ್ಲದೆ ಇತರ ವನ್ಯಜೀವಿಗಳ ಸಮೀಕ್ಷೆಯೂ ನಡೆಯಲಿದ್ದು, ಅ
ಬೆಂಗಳೂರಿನಿಂದ ಕಡಪದ ಸಿಮೆಂಟ್ ಕಾರ್ಖಾನೆಗೆ ಪ್ರತಿದಿನ 300ರಿಂದ 350 ಟನ್ ಪ್ಲಾಸ್ಟಿಕ್ ತ್ಯಾಜ್ಯ ರವಾನೆಯಾಗಲಿದೆ. ಇದನ್ನು ಇಂಧನವಾಗಿ ಬಳಸಲಾಗುತ್ತದೆ. ಇದರಿಂದ ನಗರದಲ್ಲಿ ತ್ಯಾಜ್ಯ ವಿಂಗಡಣೆ ಹೆಚ್ಚಾಗಲಿದೆ. ಪ್ರತಿ ಟನ್ಗೆ 10
ಕ್ವಿಂಟನ್ ಡಿ ಕಾಕ್ ಮೊದಲು ಏಕದಿನ ಮತ್ತು ಬಳಿಕ ಟಿ20 ಕ್ರಿಕೆಟ್ ಗೆ ನಿವೃತ್ತಿ ಸಾರಿದಾಗ ಎಲ್ಲರಿಗೂ ಅಚ್ಚರಿಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಅವರು ಟಿ20 ನಿವೃತ್ತಿಯಿಂದ ಹೊರಬಂದು ಆಡಿ ಯಶಸ್ವಿಯಾದರು. ಬಳಿಕ ಇದೀಗ ಏಕದಿನ ಕ್ರಿಕ
INDIA Vs UAE U19 Asia Cup Match- ರೈಸಿಂಗ್ ಏಷ್ಯಾ ಕಪ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ವೈಭವ್ ಸೂರ್ಯವಂಶಿ ಇದೀಗ ಅಂಡರ್ 19 ಏಷ್ಯಾ ಕಪ್ ನಲ್ಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಶುಕ್ರವಾರ ಯುಎಇ ವಿರುದ್ಧ ನಡೆದ ಪಂದ್ಯದಲ್ಲಂತ
ತುರ್ಕಮೆನಿಸ್ತಾನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ 40 ನಿಮಿಷ ಕಾದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮತ್ತೊಮ್ಮೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಎದುರಿಸಿದ್ದಾರೆ. ತಾಳ್ಮೆ ಕಳೆದುಕೊಂಡು ಪುಟಿನ್ ಮತ್ತು ಟರ್ಕ
ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ. 2026ರ ಹಂಗಾಮಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಹೋಳು ಕೊಬ್ಬರಿಗೆ 445 ರೂ. ಮತ್ತು ಉಂಡೆ ಕೊಬ್ಬರಿಗೆ 400 ರೂ. ಏರಿಕೆಯಾಗಿದ್ದು, ರೈತರಿಗೆ
ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಸಂಬಂಧಿತ ನಿಯಮಗಳಡಿಯಲ್ಲಿ ಪಿಂಚಣಿಗೆ ಅರ್ಹತೆ ನೀಡುವ ನಿಬಂಧನೆ ಇ
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಫೋಟೋ ವೈರಲ್ ಆಗಿದೆ. 75 ವರ್ಷದ ಸೋಮಣ್ಣ ಕುರ್ಚಿಯಂಚಿನಲ್ಲಿ ಕುಳಿತು ಕೈಮುಗಿದು ಮನವಿ ಮಾಡುತ್ತಿರುವ ಚಿತ್ರ, ಹಲವು ಟೀಕೆಗಳಿಗೆ ಗುರಿಯಾಗಿದೆ. ಹೈಕಮಾಂಡ್
RIvaba Jadeja COntroversial Statement- ಬಿಜೆಪಿ ಶಾಸಕಿಯೂ ಆಗಿರುವ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಅವರು ನೀಡಿರುವ ಹೇಳಿುಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಭಾರತೀಯ ಕ್ರಿಕೆಟಿಗರು ವಿದೇಶ ಪ್ರವಾಸಗಳಲ್ಲಿ ದುಶ್ಚಟಗಳಲ್ಲಿ ತೊಡಗುತ್ತಾ
ಬೆಂಗಳೂರಿನ ಗಿರಿನಗರದಲ್ಲಿ ಹೃದಯ ವಿದ್ರಾವಕ ಘಟನೆನಡೆದಿದೆ. ಅಪರೂಪದ ಗಿಳಿಯೊಂದನ್ನು ರಕ್ಷಣೆ ಮಾಡಲು ಹೋಗಿ ಕರೆಂಟ್ ಶಾಕ್ ಹೊಡೆದು ಉದ್ಯಮಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮಂಡ್ಯದವರಾದ ಇವರು ಸಂಬಂಧಿಕರ ಮನೆಗೆ ಬಂದಿ
ಮೊದಲ ದಿನ ‘ದಿ ಡೆವಿಲ್’ ಸಿನಿಮಾ ಎಷ್ಟು ಕಲೆಕ್ಷನ್ ಮಾಡಬಹುದು ಎಂಬ ನಿರೀಕ್ಷೆ, ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೀಗ ಅಧಿಕೃತ ಉತ್ತರ ಸಿಕ್ಕಿದೆ. ಮೊದಲ ದಿನವೇ ‘ದಿ ಡೆವಿಲ್’ ಸಿನಿಮಾ 13.8 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನದ 10ನೇ ದಿನವು ಅಗಲಿದ ಗಣ್ಯರಿಗೆ ಗೌರವ ಸಲ್ಲಿಸುವುದರೊಂದಿಗೆ ಆರಂಭವಾಯಿತು. ಆದರೆ, ತಮಿಳುನಾಡಿನ ಕಾರ್ತಿಕ ದೀಪಂ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಡಿಎಂಕೆ ನಡುವಿನ ಮಾತಿನ ಚಕಮಕಿ ಸದನದ
ಕ್ರಿಸ್ಮಸ್ ರಜೆ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಹುಬ್ಬಳ್ಳಿ-ಯಶವಂತಪುರ ಮತ್ತು ಯಶವಂತಪುರ-ವಿಜಯಪುರ ನಡುವೆ ಡಿಸೆಂಬರ್ 24 ರಂದು ಈ ರೈಲುಗಳು ಸಂಚರಿಸಲಿವೆ. ನೆಲಮಂಗಲ ಮತ್ತು
ಡಿಸೆಂಬರ್ 15 ರಿಂದ 27 ರವರೆಗೆ ಅರಸೀಕೆರೆ ಯಾರ್ಡ್ನಲ್ಲಿ ಪ್ಲಾಟ್ಫಾರ್ಮ್ ಶೆಲ್ಟರ್ ಕಾಮಗಾರಿ ನಡೆಯಲಿದೆ. ಇದರಿಂದಾಗಿ ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಎಕ್ಸ್ ಪ್ರೆಸ್, ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ ಪ್ರೆಸ್ ಮತ
Nitish Kumar Reddy Hattrick- ಇದೀಗ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಂಧ್ರಪ್ರದೇಶದ ಸವ್ಯಸಾಚಿ ನಿತೀಶ್ ಕುಮಾರ್ ರೆಡ್ಡಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿ
ನವೆಂಬರ್ ಭಾರತದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ನಲ್ಲಿದ್ದ ಶೇ. 0.25ರ ದಾಖಲೆಯ ಕನಿಷ್ಠ ಮಟ್ಟದಿಂದ ಶೇ. 0.7ಕ್ಕೆ ಏರಿಕೆ ಕಂಡಿದ್ದು, ಸ್ವಲ್ಪ ಹೆಚ್ಚಾಗಿದೆ. ಆಹಾರ ಪದಾರ್ಥಗಳ ಬೆಲೆಗಳಲ್ಲಿನ ನಿರಂತರ ಇಳಿಕೆಯು ಹಣದುಬ್ಬರವನ್ನು ನಿ
ಶ್ರೀಮಂತ ಅಮೆರಿಕನ್ ಸಮಾಜಕ್ಕೆ ಸ್ವಾಗತ; ಡೊನಾಲ್ಡ್ ಟ್ರಂಪ್ ಗೋಲ್ಡ್ ಕಾರ್ಡ್ ಖರೀದಿಸುವವರು ಯಾರಪ್ಪ?
Lionel Messi India VIsit- ಫುಟ್ಬಾಲ್ ಲೋಕದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರ ಜೊತೆ ಒಂದು ಫೋಟೋ, ಹ್ಯಾಂಡ್ ಶೇಕ್ ಮಾಡುವ ಅವಕಾಶ ಸಿಕ್ಕರೆ ಎಷ್ಟು ಚೆನ್ನ ಅಲ್ವಾ ಎಂದು ಭಾವಿಸುತ್ತಿದ್ದೀರಾ? ನಿಮ್ಮಲ್ಲಿ ದುಡ್ಡಿದ್ದರೆ ಅವಕಾಶವಿದೆ. 'GOAT Tour' ಅಂಗವ
ಬಿಜೆಪಿಯಲ್ಲಿ ಬಣಗಳ ಕಿತ್ತಾಟ ಮತ್ತೆ ಉದ್ಭವಿಸಿದೆ. ಆಂತರಿಕ ಗೊಂದಲ ತಾರಕಕ್ಕೇರಿದೆ. ನಾಯಕತ್ವ ಬದಲಾವಣೆಯ ಮಾತುಗಳು ಮತ್ತೆ ಕೇಳಿಬರುತ್ತಿವೆ. ಉಚ್ಚಾಟಿತ ಶಾಸಕ ಯತ್ನಾಳ್ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನಗಳು ರೆಬ
ಕೇಂದ್ರ ಸರ್ಕಾರವು ಡಿಸೆಂಬರ್ 12 ರಂದು ಗ್ರಾಮೀಣ ಉದ್ಯೋಗ ಯೋಜನೆಯನ್ನು ಹೆಸರನ್ನು ಬದಲಾಯಿಸಿದೆ. ಮನರೇಗಾವನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನಾ' ಎಂದು ಮರುನಾಮಕರಣ ಮಾಡುವ ಜೊತೆಗೆ, ಖಾತರಿಪಡಿಸಿದ ಕೆಲಸದ ದಿನಗಳನ್ನು
ಆಡೋಕೆ ಯೋಗ್ಯತೆ ಇಲ್ಲಾಂದ್ರೂ ಡ್ರಾಮಾಗೆ ಕಮ್ಮಿ ಇಲ್ಲ ಎಂದ ರಜತ್!
Pralhad Joshi On Hate Speech and RSS : ರಾಷ್ಟ್ರೀಯ ಸ್ವಯಂ ಸೇವಕರ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಈಗ ರಾಜ್ಯ ಗೃಹ ಇಲಾಖೆ, ಸಂಘದ ಶಿಸ್ತಿಗೆ ಸರ್ಟಿಫಿಕ
ಇತ್ತೀಚೆಗೆ ಜಪಾನ್ನಲ್ಲಿನ ಉದ್ಯೋಗಿಗಳು ಬೆಂಗಳೂರಿನ ಟ್ರಾಫಿಕ್ ನೆನದು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದರು. ಅವರಿಗೆ ನಾನು ಈ ಸಿಲಿಕಾನ್ ಸಿಟಿ ಬಗ್ಗೆ ವರ್ಣಿಸಿದ್ದು ಹೀಗೆ ಎಂದು ಜಪಾನ್ನ ಕಂಪನಿಯೊಂದರ ಸಿಇಒ ಬೆಂಗಳ
Sunil Gavaskar Vs Social Media- ಭಾರತದ ಮಾಜಿ ಕ್ರಿಕೆಟ್ ನಾಯಕ ಸುನಿಲ್ ಗವಾಸ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು, ಫೋಟೋ ವಿಡಿಯೋಗಳ ದುರುಪಯೋಗ ತಡೆಯಬೇಕು ಎಂದು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳು, ಇ-ಕಾಮ
Krishna Byre Gowda Explained : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಹಾಲೀ ಮುಂಗಾರಿನಲ್ಲಿ ಕಲಬುರಗಿ ಜಿಲ್ಲೆಯ ರೈ
ಮೈಸೂರಿನಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ನ್ಯಾಯಾಲಯದ ತಡೆಯಾಜ್ಞೆ ವಿಚಾರವಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಮಾಲ್ ನಿರ್ಮಾಣಕ್ಕೆ ವಿರೋಧವಿಲ್ಲ. ಆದರೆ ಖಾಸಗಿ ಜಾಗದಲ್ಲಿ ನಿರ್ಮಾಣ ಸರಿಯಲ್
ಜಾಗತಿಕ ಮಾರುಕಟ್ಟೆಗಳ ಸಕಾರಾತ್ಮಕ ಸೂಚನೆಗಳು ಮತ್ತು ಮೋದಿ-ಟ್ರಂಪ್ ಮಾತುಕತೆಯ ಬೆನ್ನಲ್ಲೇ ಭಾರತೀಯ ಷೇರುಪೇಟೆ ಶುಕ್ರವಾರದಂದು ಚೇತರಿಕೆ ಕಂಡಿದೆ. ಸೆನ್ಸೆಕ್ಸ್ 400 ಅಂಕಗಳ ಏರಿಕೆ ಕಂಡರೆ, ನಿಫ್ಟಿ 26,000ದ ನಿರ್ಣಾಯಕ ಮಟ್ಟವನ್ನು ಮ
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಕರೆದೊಯ್ದಿದ್ದರು ಎಂದು ಸ್ಫೋಟಕ ಹೇಳ
CM Power Sharing : ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡಿನ ಮೌನ ಕುತೂಹಲಕ್ಕೆ ಕಾರಣವಾಗಿದೆ. ಯಾವ ನಿರ್ಧಾರವನ್ನು ತೆಗೆದುಕೊಳ್ಳು ಬೇಕು ಎನ್ನುವ ವಿಚಾರದಲ್ಲಿ ವರಿಷ್ಠರು ಗೊಂದದಲ್ಲಿ ಇದ್ದಾರಾ ಎನ್ನುವ ಪ್ರಶ್ನೆ
ಕನಕದಾಸರ ಸುಪ್ರಭಾತ ರಚನೆಯು ತಿರುಪತಿ ವೆಂಕಟೇಶನನ್ನು ಬೆಳಗಿನ ಜಾವದಲ್ಲಿ ಎಬ್ಬಿಸುವ ಸೊಗಸನ್ನು ವಿವರಿಸುತ್ತದೆ. ಹಾಲು ಕಾಯಿಸಿ, ಬೆಣ್ಣೆ ಕಡೆದು, ಹೂವು ಅರ್ಪಿಸಿ, ದಾಸರು ಜ್ಞಾನೋದಯಕ್ಕಾಗಿ ಹರಿಯನ್ನು ಸ್ಮರಿಸುತ್ತಿದ್ದಾರೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ಒಕ್ಕೂಟ ರಚನೆಗೆ ಮುಂದಾಗಿದ್ದಾರೆ. ಭಾರತ, ಚೀನಾ, ರಷ್ಯಾ, ಜಪಾನ್ ದೇಶಗಳನ್ನು ಸೇರಿಸಿ 'C5' ಅಥವಾ 'ಕೋರ್ ಫೈವ್' ಎಂಬ ಬಲಿಷ್ಠ ರಾಷ್ಟ್ರಗಳ ಗುಂಪು ರಚಿಸಲು ಚಿಂತನೆ ನಡೆಸುತ್ತಿದ್
14ರ ಹರೆಯದ ಈ ಹುಡುಗ ಸಾಮಾನ್ಯನಲ್ಲ ಎಂಬುದನ್ನು ಮತ್ತೆ ಸಾಬೀತು ಪಡಿಸಿದ್ದಾನೆ. ರೈಸಿಂಗ್ ಏಷ್ಯಾಕಪ್ ಟೂರ್ನಿಯ ಬಳಿಕ ವೈಭವ್ ಸೂರ್ಯವಂಶಿ ಅಂಡರ್ 19 ಏಷ್ಯಾಕಪ್ ನಲ್ಲೂ ತನ್ನ ಅದ್ಭುತ ಬ್ಯಾಟಿಂಗ್ ಅನ್ನು ಮುಂದುವರಿಸಿದ್ದಾನೆ. ಯುಎಇ
ಬೆಂಗಳೂರು ಮೆಟ್ರೋಗೆ 'ಮೇಡ್ ಇನ್ ಇಂಡಿಯಾ' ಮೊದಲ ಚಾಲಕರಹಿತ ರೈಲು ಸೇರ್ಪಡೆಯಾಗಿದೆ. ಬಿಇಎಂಎಲ್ ಅಭಿವೃದ್ಧಿಪಡಿಸಿದ ಈ ರೈಲು, ಅತ್ಯಾಧುನಿಕ GoA4 ತಂತ್ರಜ್ಞಾನ ಹೊಂದಿದ್ದು, 2027ರ ಮೇನಿಂದ ಗುಲಾಬಿ ಮಾರ್ಗದಲ್ಲಿ ಸಂಚಾರ ಆರಂಭಿಸಲಿದೆ. ಇ
ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಕಿತ್ತಾಟ ತೀವ್ರಗೊಂಡಿದ್ದು, ಶಾಸಕರು ಬಹಿರಂಗ ಹೇಳಿಕೆಗಳ ಮೂಲಕ ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಈ ಗೊಂದಲದಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿದ್ದು, ಹೈಕಮಾಂಡ್ ಮಧ್ಯಪ್ರವೇಶಕ್ಕೆ ಶಾಸಕ
ಆಸ್ಟ್ರೇಲಿಯಾದಲ್ಲಿ ಸ್ಕೈಡೈವರ್ ಒಬ್ಬರು ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿಕೊಂಡು ಸಾವಿರಾರು ಅಡಿ ಎತ್ತರದಲ್ಲಿ ಗಾಳಿಯಲ್ಲಿ ತೇಲಾಡಿದ್ದಾರೆ. ತುರ್ತು ಪ್ಯಾರಾಚೂಟ್ ವಿಮಾನದ ರೆಕ್ಕೆಗೆ ಸಿಲುಕಿದಾಗ, ಸ್ಕೈಡೈವರ್ ಹುಕ
ಬೆಂಗಳೂರಿನ ಪ್ರಮುಖ ಐಟಿ ಕಾರಿಡಾರ್ ಸಿಲ್ಕ್ ಬೋರ್ಡ್ ನಿಂದ ಕೆ.ಆರ್. ಪುರಂವರೆಗೆ ರಸ್ತೆ ಅಭಿವೃದ್ಧಿ ಆಗಲಿದೆ. ಅಂತರಾಷ್ಟ್ರೀಯ ಕಂಪನಿಗಳಿರುವ, ನಗರದ ಪ್ರಮುಖ ವಾಣಿಜ್ಯ ಆದಾಯ ತರುವ ಹಾಗೂ ಉದ್ಯಮಿಗಳ ಒತ್ತಾಯದ ಮೇರೆಗೆ ರಸ್ತೆಯ ಅಭ
ಕಳೆದ ವಾರ ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಉಂಟಾದ ಭಾರಿ ಅಡಚಣೆಯ ಹಿನ್ನೆಲೆಯಲ್ಲಿ, ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ನಾಲ್ವರು ವಿಮಾನ ಕಾರ್ಯಾಚರಣೆ ನಿರೀಕ್ಷಕರನ್ನು (ಎಫ್ಒಐ) ವ
ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾತ್ರಿ ಡಿನ್ನರ್ ಪಾರ್ಟಿಗಳನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾ
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ತೀವ್ರ ಚಳಿ ಆವರಿಸಲಿದ್ದು, ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ 'ತೀವ್ರ ಶೀತಗಾಳಿ' ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಮುಂಜಾನೆ ಮಂಜು ಕವಿದ ವಾತಾವರಣವಿರಲಿದೆ. ಮುಂದಿನ 7 ದಿನಗಳ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬೆಲ್ದಂಗಾ ಬಾಬರಿ ಮಸೀದಿ ನಿರ್ಮಾಣ ವಿವಾದ, ರಾಜ್ಯದಲ್ಲಿ ತೀವ್ರ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದೆ. ಈ ಮಧ್ಯೆ ಕಳೆದ ಡಿ.6ರಂದು ಅಡಿಗಲ್ಲು ಸಮಾರಂಭ ನೆರವೇರಿಸಿದ್ದ ಸ್ಥಳದಲ್ಲಿ ಟ
ಕರ್ನಾಟಕ ಸರ್ಕಾರ ಮಾದಕ ವಸ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾರಾಟಗಾರರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿ ಕೆಡವಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಈಗಾಗಲೇ ಸುಮಾರು 300 ವ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ವಿದೇಶ ಪ್ರವಾಸ ಆರಂಭಿಸಲಿದ್ದಾರೆ. ಅವರು ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಮುಖ್ಯ ಉದ್ದೇಶ ವ್ಯಾಪಾರ ಮತ್ತು ರಕ್ಷಣಾ ಕ
Dinner Meeting : ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿದ್ದ ಔತಣಕೂಟ ಸದ್ದನ್ನು ಮಾಡುತ್ತಿದೆ. ಆದರೆ, ಇದಕ್ಕೆ ಬೇರೇನೂ ರಾಜಕೀಯ ಬೆರಸುವುದು ಬೇಡ ಎಂದು ಉಪ ಮುಖ್ಯಮಂತ್ರಿಗಳ

14 C